freedomtvnewschannel

ಕ್ರೈಂ ಸ್ಟೋರಿ

ಬೆಂಗಳೂರು ನಿವಾಸಿಗಳೇ ಎಚ್ಚರ..ಎಚ್ಚರ..

ಬೆಂಗಳೂರು ನಗರವಾಸಿಗಳೇ ಎಚ್ಚರ..ಎಚ್ಚರ.. ಬೇಸಿಗೆ ರಜೆ ಕಳೆಯಲು ತಮ್ಮೂರಿನತ್ತ ಹೋಗ್ತಿದ್ದೀರಾ?. ಮನೆಗೆ ಬೀಗ ಹಾಕಿ ಹೋಗುವ ಮುನ್ನ ಎಚ್ಚರವಹಿಸಿ. ದೀರ್ಘ ಅವಧಿಗೆ ಪ್ರವಾಸ ತೆರಳುವಾಗಲೂ ಅಲರ್ಟ್ ಆಗಿರಿ.…

Read More »
ದೇಶ/ವಿದೇಶ

ಟ್ರಂಪ್​ ಹುಚ್ಚಾಟಕ್ಕೆ ಇಡೀ ಜಗತ್ತೆ ಶೇಕ್​..!

ನವದೆಹಲಿ: ಚೀನಾದ ಆಮದುಗಳ ಮೇಲೆ ಅಮೆರಿಕ ಅಧಿಕೃತವಾಗಿ, ಶೇ.104 ರಷ್ಟು ಸುಂಕ ವಿಧಿಸಿದೆ. ಇದು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ವ್ಯಾಪಕ…

Read More »
ದೇಶ/ವಿದೇಶ

ಭಾರತದ ಬಳಿ ಸ್ನೇಹ ಹಸ್ತ ಚಾಚಿದ ಚೀನಾ..!

ನವದೆಹಲಿ: ದೊಡ್ಡಣ್ಣನಿಗೆ ಶಾಕ್​ ಕೊಡಲು ಬಲಾಢ್ಯ ಶಕ್ತಿಗಳು ಒಟ್ಟುಗೂಡುತ್ತಿವೆ. ಟ್ರಂಪ್​​​ಗೆ ಠಕ್ಕರ್ ಕೊಡಲು ಮಹಾ ಧ್ರುವೀಕರಣ ಶುರುವಾಗ್ತಿದ್ದು, ಇಷ್ಟು ದಿನ ದುಷ್ಮನ್ ಆಗಿದ್ದ ಆರ್ಥಿಕ ಶಕ್ತಿಗಳು ಒಗ್ಗಟ್ಟಿನ…

Read More »
ದೇಶ/ವಿದೇಶ

ನೌಕಾಪಡೆಗೆ ರೆಫೆಲ್ ಬಲ; 26 ಯುದ್ಧ ವಿಮಾನ ಖರೀದಿಗೆ ಫ್ರಾನ್ಸ್​ ಜೊತೆ ಒಪ್ಪಂದಕ್ಕೆ ಅನೂಮೂದನೆ

ನವದೆಹಲಿ: ಭದ್ರತೆ ಕುರಿತ ಸಂಪುಟ ಸಮಿತಿಯಲ್ಲಿ ಭಾರತ ಸರ್ಕಾರ ಮಂಗಳವಾರ ಭಾರತದ ಅತಿದೊಡ್ಡ ಫೈಟರ್​ ಜೆಟ್​ ಒಪ್ಪಂದಕ್ಕೆ ಅನುಮೂದನೆ ನೀಡಿದೆ. ಇದು ಭಾರತೀಯ ನೌಕಾಪಡೆಗೆ 26 ರಫೇಲ್…

Read More »
ರಾಜಕೀಯ

ಯಾರು ಕೆಲಸದಲ್ಲಿ ಸಹಾಯ ಮಾಡುವುದಿಲ್ಲವೋ ಅವರು ವಿಶ್ರಾಂತಿ ಪಡೆಯಲಿ

ಅಹ್ಮದಾಬಾದ್​: ಸಂಘಟನೆಯ ರಚನೆಯಲ್ಲಿ ಜಿಲ್ಲಾಧ್ಯಕ್ಷರ ಪಾತ್ರ ಮುಖ್ಯವಾಗಲಿದೆ. ಆದ್ದರಿಂದ, ಅವರ ನೇಮಕಾತಿಯನ್ನು ಎಐಸಿಸಿ ಮಾರ್ಗಸೂಚಿಗಳ ಪ್ರಕಾರ ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

Read More »
ಕ್ರೈಂ ಸ್ಟೋರಿ

400 ರೂ. ಐಸ್​ಕ್ರೀಂಗಾಗಿ 40 ಸಾವಿರ ರೂ. ಪಂಗನಾಮ..!

ಬೆಂಗಳೂರು: 400 ರೂಪಾಯಿ ಐಸ್​ಕ್ರೀಂಗಾಗಿ ಮಹಿಳೆಯೊಬ್ಬರು 40 ಸಾವಿರ ರೂಪಾಯಿ ಕಳೆದುಕೊಂಡಿರೋ ಘಟನೆ ವಿಧಾನಸೌಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಬಿಗ್​ ಬಾಸ್ಕೆಟ್ ಆಪ್​ನಲ್ಲಿ 2…

Read More »
ಸಿನಿಮಾ

ಹಿಮವದ್​ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟಿಂಗ್; ಪರಿಸರ ಪ್ರೇಮಿಗಳಿಂದ ಆಕ್ಷೇಪ

ಚಾಮರಾಜನಗರ: ಹಿಮವದ್​ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟಿಂಗ್​ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು, ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರವೊಂದರ ಚಿತ್ರೀಕರಣ ದೇಗುಲದ ಆವರಣ ಮತ್ತು ಸುತ್ತಮುತ್ತ…

Read More »
ಜಿಲ್ಲೆ

ಬೆಂಗಳೂರಿಗರಿಗೆ BWSSB ಬಿಗ್ ಶಾಕ್​..!

ಬೆಂಗಳೂರು: ಮೆಟ್ರೋ ಟಿಕೆಟ್‌, ಹಾಲಿನ ದರ, ಕರೆಂಟ್ ಬಿಲ್, ಡೀಸೆಲ್ ರೇಟ್‌ ಏರಿಕೆಯ ಬೆನ್ನಲ್ಲೇ ಸಿಲಿಕಾನ್ ಸಿಟಿ ಜನರಿಗೆ ಜಲಮಂಡಳಿ ಬಿಗ್ ಶಾಕ್ ಕೊಟ್ಟಿದೆ. ಪ್ರತಿ ಲೀಟರ್…

Read More »
ರಾಜಕೀಯ

ದಲಿತ ಎಂಬ ಕಾರಣಕ್ಕೆ ಖರ್ಗೆಯವರನ್ನು ಸೋಫಾದ ಮೇಲೆ ಕೂರಿಸಿಲ್ವಾ? ಅಸಲಿ ಸತ್ಯವೇನು?

ಗುಜರಾತ್: ಅಹ್ಮದಾಬಾದ್​ನಲ್ಲಿ AICC ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಈ ಪ್ರಯುಕ್ತ ಕಾಂಗ್ರೆಸ್​ ಘಟಾನುಘಟಿ ನಾಯಕರೆಲ್ಲಾ ಅಹ್ಮದಾಬಾದ್​ನಲ್ಲಿ ಸೇರಿದ್ದಾರೆ. ಹೇಗೋ ಅಹ್ಮದಾಬಾದ್​ಗೆ ಬಂದಿದ್ದೀವಿ ಅಂತ ನಾಯಕರೆಲ್ಲಾ ಗಾಂಧೀಜಿಯ ಸಬರಮತಿ…

Read More »
ಕ್ರೈಂ ಸ್ಟೋರಿ

ಪ್ರಚೋದನಾತ್ಮಕ ಭಾಷಣ; ಶಾಸಕ ಯತ್ನಾಳ್ ವಿರುದ್ಧ FIR

ವಿಜಯಪುರ: ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್​​ ದಾಖಲಾಗಿದೆ. ಇತ್ತಿಚಿಗೆ ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು…

Read More »
ಕ್ರೈಂ ಸ್ಟೋರಿ

26/11 ಬಾಂಬ್ ಬ್ಲಾಸ್ಟ್​ ಆರೋಪಿ ತಹಾವುರ್ ಆರಾಣಾ ಶೀಘ್ರವೇ ಭಾರತಕ್ಕೆ ಹಸ್ತಾಂತರ ಸಾಧ್ಯತೆ

26/11 ಮುಂಬೈ ಬಾಂಬ್ ಬ್ಲಾಸ್ಟ್​ ಆರೋಪಿಯನ್ನು ಶೀಘ್ರವೇ ಭಾರತಕ್ಕೆ ಹಸ್ತಾಂತಿರುವ ಸಾಧ್ಯತೆ ಇದೆ. ಇತ್ತಿಚಿಗಷ್ಟೇ  ತಹಾವುರ್​ ರಾಣಾನನ್ನು ಅಮೆರಿಕದಿಂದ ಗಡಿಪಾರಿ ಮಾಡಿ ಆದೇಶ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ…

Read More »
ಕ್ರೈಂ ಸ್ಟೋರಿ

ಬಿಹಾರದ ಬಂಕಾದಲ್ಲಿ ಎನ್​ಕೌಂಟರ್​; CPI ಕಮಾಂಡರ್ ಹತ್ಯೆ

ಬಿಹಾರ: ಬಂಕಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್​ಕೌಂಟರ್​ನಲ್ಲಿ CPI 35 ವರ್ಷದ ಏರಿಯಾ ಕಮಾಂಡರ್ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಬುಧುವಾರ ತಿಳಿಸಿದ್ದಾರೆ. ಮೃತ ಮಾವೋವಾದಿಯನ್ನು…

Read More »
ರಾಜಕೀಯ

ಮಂಡ್ಯದಲ್ಲಿ ಜನಾಕ್ರೋಶ ಯಾತ್ರೆ; ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮಂಡ್ಯ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ‘ಜನಾಕ್ರೋಶ ಯಾತ್ರೆ’ಯು ಮಂಡ್ಯ ನಗರದ ಸರ್. ಎಂ.ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮಹಾವೀರ ಸರ್ಕಲ್​​ವರೆಗೆ…

Read More »
ಕ್ರೈಂ ಸ್ಟೋರಿ

ಪ್ರಚೋದನಾತ್ಮಕ ವಿಡಿಯೋ ವೈರಲ್​; ಪಾಲಿಕೆ ಸದಸ್ಯನ ವಿರುದ್ಧ ಕೇಸ್​

ದಾವಣಗೆರೆ: ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಮಹಾನಗರ ಪಾಲಿಕೆ 4ನೇ ವಾರ್ಡ್‌ನ ಸದಸ್ಯ ಅಹಮ್ಮದ್ ಕಬೀರ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ವಿಡಿಯೋ…

Read More »
ದೇಶ/ವಿದೇಶ

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ರೆ ಅಪಾಯ; ಇರಾನ್​ಗೆ ಟ್ರಂಪ್ ವಾರ್ನಿಂಗ್

ವಾಷಿಗ್ಟಂನ್: ಇರಾನ್ ಜೊತೆ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ನೇರ ಮಾತುಕತೆ ನಡೆಸಲಿದೆ. ಇರಾನ್​ಗೆ ಪರಮಾಣು ಶಸ್ತ್ರಾಸ್ತ್ರ ಕೈಬಿಡುವಂತೆ ಹೇಳಲಾಗುತ್ತೆ. ಒಂದು ವೇಳೆ ಇರಾನ್ ಒಪ್ಪದೇ ಹೋದಲ್ಲಿ…

Read More »
ಸಿನಿಮಾ

ಸಿನಿಮಾಗಾಗಿ ಕಾರು ಮಾರಾಟ; ನಟ ಅಜಯ್​ ರಾವ್​ ಮಗಳು ಕಣ್ಣಿರು

ಮಗಳಿಗಾಗಿ ಯುದ್ಧಕಾಂಡ ಸಿನಿಮಾ ನಿರ್ಮಿಸಿರುವುದಾಗಿ ಅಜೇಯ್ ರಾವ್ ಇತ್ತೀಚೆಗೆ ಹೇಳಿಕೊಂಡಿದ್ದರು. ಹಾಗೆಯೇ ಈ ಸಿನಿಮಾ ಮಾಡಲು ಸಾಕಷ್ಟು ಸಾಲ ಮಾಡಿಕೊಂಡಿದ್ದರ ಕುರಿತು ಮಾತನಾಡಿದ್ದರು. ಚಿತ್ರೀಕರಣದ ವೇಳೆ ಹಣದ…

Read More »
ರಾಜಕೀಯ

ಹನುಮ ಧ್ವಜ ಕಿತ್ತಿ ಹಾಕಿದಂತೆ, ಹಣೆಯ ಮೇಲಿನ ಕುಂಕಮವನ್ನೂ ಅಳಿಸಿಹಾಕಬಹುದು

ಕಾಂಗ್ರೆಸ್​ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಲೂಟಿ ಮಾಡುವಲ್ಲಿ ಚಂಬಲ್ ಕಣಿವೆ ದರೋಡೆಕೋರರನ್ನು ಮೀರಿಸಿದ್ದಾರೆ ಎಂದು ಎಂಎಲ್​ಸಿ ಸಿ.ಟಿ .ರವಿ ಆರೋಪಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿ, ಹಾಲು,…

Read More »
ರಾಜ್ಯ

ಪಿಯು ರಿಸಲ್ಟ್​; ಪಾಸಾದವರಿಗೆ ವಿಶ್ ಮಾಡಿ, ಫೇಲಾದವ್ರಿಗೆ ಧೈರ್ಯ ತುಂಬಿದ ಸಿಎಂ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಹಾರೈಸುತ್ತೇನೆ ಅಂತಾ…

Read More »
ಕ್ರೈಂ ಸ್ಟೋರಿ

ವಿಚಾರಣೆಗೆ ದರ್ಶನ್​ ಗೈರು; ಕೋರ್ಟ್​ ಗರಂ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರು ವಿಚಾರಣೆ ಹಾಜರಾಗಿದ್ದಕ್ಕೆ  57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇಂದು ದರ್ಶನ್‌ ಕೋರ್ಟ್‌ ವಿಚಾರಣೆಗೆ…

Read More »
ಕ್ರೈಂ ಸ್ಟೋರಿ

ಪವನ್ ಕಲ್ಯಾಣ ಮಗನಿಗೆ ಗಾಯ; ಸಿಂಗಾಪೂರ್​ಗೆ ಆಂಧ್ರ ಡಿಸಿಎಂ ದಿಢೀರ್ ಪ್ರಯಾಣ

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರನಿಗೆ ಗಾಯಗಳಾಗಿವೆ. ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್ ಗಾಯಗೊಂಡಿದ್ದಾರೆ. ವರದಿಗಳ…

Read More »
ಕ್ರೈಂ ಸ್ಟೋರಿ

ಹುಬ್ಬಳ್ಳಿಯಲ್ಲಿ ಮತ್ತೇ ಪೊಲೀಸ್ ಗುಂಡಿನ ಸದ್ದು

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಮಲಿಕ್ ತಾಜುದ್ದೀನ್ ಆದೋನಿ ಮೇಲೆ ಗುಂಡಿನ ದಾಳಿಯನ್ನು ಪೊಲೀಸರು ನಡೆಸಿದ್ದಾರೆ. ಅಟೋ ಚಾಲಕ ಮಲ್ಲಿಕ್ ತಾಜುವುದ್ದಿನ್ ಆದೋನಿ…

Read More »
ಕ್ರೈಂ ಸ್ಟೋರಿ

DCC ಬ್ಯಾಂಕ್​ ನಕಲಿ ಗೋಲ್ಡ್​ ಹಗರಣ; ಶಿವಮೊಗ್ಗದಲ್ಲಿ ಇಡಿ ದಾಳಿ

ಶಿವಮೊಗ್ಗ: ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ನಕಲಿ ಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಗೋಪಾಲಗೌಡ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಶೋಭಾ…

Read More »
ಕ್ರೈಂ ಸ್ಟೋರಿ

ಚಿನ್ನ ಕಳ್ಳಸಾಗಾಣೆ ಕೇಸ್​; ರನ್ಯಾ ರಾವ್ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು:  ಚಿನ್ನ ಕಳ್ಳಸಾಗಾಣೆ ಕೇಸ್​ನಲ್ಲಿ ಸದ್ಯ ಜೈಲಿನಲ್ಲಿರುವ ನಟಿ ರನ್ಯಾ ರಾವ್, ಮತ್ತಿಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ನಗರದ ನ್ಯಾಯಾಲಯ ಏ.21ರ ವರೆಗೆ ವಿಸ್ತರಿಸಿದೆ. ರನ್ಯಾ ರಾವ್,…

Read More »
ಕ್ರೈಂ ಸ್ಟೋರಿ

ಡಿವೋರ್ಸ್​ ಬಳಿಕ ಪತ್ನಿಗೆ ಜೀವನಾಂಶ ಹೊಂದಿಸಲು ದರೋಡೆಗೆ ಯತ್ನ

ನವದೆಹಲಿ: ವಿಚ್ಛೇದನದ ಬಳಿಕ ಪತ್ನಿಗೆ ಜೀವನಾಂಶ ನೀಡಲು ಹಣವಿಲ್ಲದೇ ವೃದ್ಧೆಯೊಬ್ಬರ ಮನೆಯಲ್ಲಿ ದರೋಡೆಗೆ ಯತ್ನಿಸಿದ್ದ ಪತಿ ಹಾಗೂ ಆತನ ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮಾ.31 ರಂದು…

Read More »
ಜಿಲ್ಲೆ

ಕೊಪ್ಪಳದ ಗವಿಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ಕೊಪ್ಪಳ: ನಗರದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಸಭಾಂಗಣದಲ್ಲಿ,‌ 1988-89ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ತಂಡದಿಂದ‌, ಗುರುವಂದನೆ‌ ಹಾಗೂ ಸ್ನೇಹ ಸಮ್ಮಿಲನ‌ ಸಮಾರಂಭ‌ ಆಯೋಜಿಸಲಾಗಿತ್ತು. ಈ ವೇಳೆ…

Read More »
ಕ್ರೈಂ ಸ್ಟೋರಿ

ಶಿಕ್ಷಕಿ ಎಸಗಿದ ತಪ್ಪಿಗೆ ಹೊಯ್ತು ವಿದ್ಯಾರ್ಥಿ ಕಣ್ಣು

ಚಿಂತಾಮಣಿ: ಶಿಕ್ಷಕಿ ತಪ್ಪಿಗೆ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣ ಸಂಬಂಧ, ದೂರು ಸ್ವೀಕರಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸ್​ ಠಾಣೆ ಎದುರು, ಮಾಜಿ ಶಾಸಕ…

Read More »
ಜಿಲ್ಲೆ

ಗದಗನಲ್ಲಿ ಆಶ್ರಯ ನಿವೇಶನಗಳ ಹಂಚಿಕೆ ವಾರ್

ಗದಗ: ಆಶ್ರಯ ನಿವೇಶನದ ಫನಾನುಭವಿಗಳ ಹಳೆಯ ಪಟ್ಟಿ ರದ್ದು ಮಾಡಿ, ಹೊಸ ಪಟ್ಟಿ ಸಿದ್ಧಪಡಿಸಿರುವುದಕ್ಕೆ, ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ ಮತ್ತು ರಾಮಣ್ಣ ಲಮಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

Read More »
ರಾಜಕೀಯ

ಬಿಜೆಪಿ ಜನಾಕ್ರೋಶ ಯಾತ್ರೆಗೆ ಪ್ರಿಯಾಂಕ್ ಖರ್ಗೆ ಕೆಂಡ

ಕಲಬುರಗಿ: ಬಿಜೆಪಿ ಪಾಳಯದ ಜನಾಕ್ರೋಶ ಯಾತ್ರೆ ಬಗ್ಗೆ, ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಜನಾಕ್ರೋಶ ಯಾತ್ರೆ ಮಾಡ್ತಿರೋದು ಅವರ ಪಕ್ಷದಲ್ಲಿನ ಆಕ್ರೋಶ ಮರೆಮಾಚೋಕೆ. ಜನಾಕ್ರೋಶ ಯಾತ್ರೆಗೆ…

Read More »
ಕ್ರೈಂ ಸ್ಟೋರಿ

ಇಬ್ಬರು ನಕ್ಸಲ್​ ನಾಯಕರು ನ್ಯಾಯಾಲಯಕ್ಕೆ

ಮಂಗಳೂರು: ಬೆಳ್ತಂಗಡಿ ತಾಲೂಕಿನಲ್ಲಿ ದಾಖಲಾದ ಮೂರು ನಕ್ಸಲ್ ಚಟುವಟಿಕೆ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ…

Read More »
ಕ್ರೈಂ ಸ್ಟೋರಿ

ಪೊಲೀಸ್ ಭದ್ರತೆ ನಡುವೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಮುತ್ತಿಟ್ಟ ಯುವಕ

ಮಂಗಳೂರು: ಪೊಲೀಸ್ ಭದ್ರತೆ ನಡೆವೆಯೇ ಯುವಕನೊಬ್ಬ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್…

Read More »
ಕ್ರೈಂ ಸ್ಟೋರಿ

ಕಾಳಗಿ ಮನೆಗಳ್ಳತದ ಮಾಸ್ಟರ್​ಮೈಂಡ್​​ ವೀನಪ್ಪ ಅಂದರ್

ಕಲಬುರಗಿ: ಜಿಲ್ಲೆಯ ಕಾಳಗಿ ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣದ ಮಾಸ್ಟರ್​​ ಮೈಂಡ್​​ ಸಿಕ್ಕಿಬಿದ್ದಿದ್ದಾನೆ. ಮನೆ ಮಾಲೀಕರಾದ ಸಿದ್ದಮ್ಮ ಅವರ ಸಹೋದರನ ಮಗನೇ ಕಳ್ಳತನ ಮಾಡಿದ್ದು ಬಯಲಾಗಿದೆ. 38…

Read More »
ವಾಣಿಜ್ಯ

LPG ಸಿಲಿಂಡರ್​ ಬೆಲೆ 50 ರೂ. ಹೆಚ್ಚಳ

ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಬಳಿಕ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸುವುದಾಗಿ  ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ…

Read More »
ರಾಜಕೀಯ

ಯತ್ನಾಳ್​ರನ್ನು ಪಕ್ಷಕ್ಕೆ ವಾಪಾಸ್​ ಕರೆತರಬೇಕು; ಪ್ರಮೋದ್​ ಮುತಾಲಿಕ್

ಗದಗ: ಬಿಜೆಪಿಯು ಒಂದು ಹಿಂದೂಗಳ ಭರವಸೆಯ ಪಕ್ಷ ಆದರಿಂದ ಬಿಜೆಪಿಯು ಒಬ್ಬರೊಬ್ಬನ್ನು ಕಡೆಗಣಿಸಬಾರದು ಯತ್ನಾಳರನ್ನು ಪಕ್ಷಕ್ಕೆ ವಾಪಾಸ್​​ ತರಬೇಕು ಅನ್ನೋದೇ ನನ್ನ ಅಭಿಪ್ರಾಯ ಎಂದು ಶ್ರೀರಾಮ ಸೇನಾ…

Read More »
ಕ್ರೈಂ ಸ್ಟೋರಿ

ಬಸ್​​ನಲ್ಲಿ ಅನುಚಿತ ವರ್ತನೆ ಬಿತ್ತು ಗೂಸಾ..!

ಕೊಪ್ಪಳ: ಜಿಲ್ಲೆಯ KSRTC ಬಸ್‌ವೊಂದರಲ್ಲಿ ಓರ್ವ ಪುರುಷ ಪ್ರಯಾಣಿಕನಿಗೆ ಮಹಿಳಾ ಪ್ರಯಾಣಿಕರು ಸೇರಿ ಥಳಿಸಿದ ಘಟನೆಯೊಂದು ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ಮಾರ್ಗ ಮಧ್ಯೆ ಸರ್ಕಾರಿ ಬಸ್‌ನಲ್ಲಿ…

Read More »
ರಾಜಕೀಯ

10 ತಿಂಗಳ ಬಳಿಕ ತವರಿಗೆ ಭವಾನಿ ರೇವಣ್ಣ ಎಂಟ್ರಿ

ಹಾಸನ: ಕೆ.ಆರ್.ನಗರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ರಿಲೀಫ್‌ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ  10 ತಿಂಗಳ ಬಳಿಕ ಹಾಸನ…

Read More »
ರಾಜ್ಯ

ಪೆಟ್ರೋಲ್​, ಡೀಸೆಲ್​​ ದರ 2ರೂ. ಏರಿಕೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ತೈಲದ ಮೇಲೆ ಅಬಕಾರಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್​​ಗೆ 2 ರೂಪಾಯಿ ಏರಿಕೆ ಮಾಡಿದ್ದು ಇದು ಜನ ಸಾಮಾನ್ಯರಿಗೆ ಯಾವುದೇ ಬರೆ…

Read More »
ರಾಜಕೀಯ

ಬಿಜೆಪಿಯಿಂದ ಮೋದಿ ವಿರುದ್ಧ ಜನಾಕ್ರೋಶ ಯಾತ್ರೆ; ಸಂತೋಷ್​ ಲಾಡ್​ ವ್ಯಂಗ್ಯ

ಧಾರವಾಡ: ಬಿಜೆಪಿಯವರು ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕಾಂಗ್ರೆಸ್ ವಿರುದ್ಧ ಅಲ್ಲ, ಮೋದಿ ವಿರುದ್ಧ ಎಂದು ಸಚಿವ ಸಂತೋಷ್ ಲಾಡ್  ಹೇಳಿದ್ದಾರೆ. ಧಾರವಾಡದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು,…

Read More »
ರಾಜಕೀಯ

ಮೋದಿ ಸರ್ಕಾರ ಬಂದ್ಮೇಲೆ ಡೀಸೆಲ್​ ದರ ಏರಿಕೆ ಆಗಿದೆ; ಸಚಿವ ರಾಮಲಿಂಗಾ ರೆಡ್ಡಿ

ಕೊಪ್ಪಳ: ಮೋದಿ ಸರಕಾರ ಬರುವ ಮುನ್ನ ಇದ್ದ ಡಿಸೇಲ್ ದರ ಈಗ ಏರಿಕೆಯಾಗಿದೆ. ಕೇಂದ್ರ ಸರಕಾರ ಹೆಚ್ಚಳ ಮಾಡಿದ್ದರಿಂದ ನಾವು ಹೆಚ್ಚು ಮಾಡಿದ್ದೇವೆ. ಅವರು ಕಡಿಮೆ ಮಾಡಿದರೆ…

Read More »
ರಾಜಕೀಯ

ಪೌರಕಾರ್ಮಿಕರಿಗೆ ಸರ್ಕಾರದಿಂದ ಗುಡ್​ನ್ಯೂಸ್​​…!

ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ…

Read More »
ಕ್ರೈಂ ಸ್ಟೋರಿ

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ ಅತಿಥಿ ಶಿಕ್ಷಕ ಅರೆಸ್ಟ್​

ಕಲಬುರಗಿ: ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ…

Read More »
ಸಿನಿಮಾ

ಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ಅಭಯ

ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ, 5 ತಿಂಗಳು ಗಡುವಲ್ಲಿ ನಿನಗೆ ಒಳ್ಳೆಯದು…

Read More »
ರಾಜಕೀಯ

ಬೆಂಗಳೂರು ದೊಡ್ಡ ನಗರ ಅಲ್ಲೊಂದು ಇಲ್ಲೊಂದು ಕಿರುಕಳ ಘಟನೆ ಆಗುತ್ತೆ; ಗೃಹ ಸಚಿವರ ಉಡಾಫೆ ಹೇಳಿಕೆ

ಬೆಂಗಳೂರು: ಬಿಟಿಎಂ ಲೇಔಟ್‌ನಲ್ಲಿ ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು ದೊಡ್ಡ ನಗರ ಇಂತಹ ಪಟ್ಟಣದಲ್ಲಿ…

Read More »
ರಾಜಕೀಯ

ಇಂದಿನಿಂದ ವಿಧಾನಸೌಧ ನಿತ್ಯ ಜಗಮಗ

ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನ ಸೌಧಕ್ಕೆ…

Read More »
ರಾಜ್ಯ

ಭೋವಿ ನಿಗಮದಲ್ಲಿ 97 ಕೋಟಿ ರೂ ಅಕ್ರಮ

ಬೆಂಗಳೂರು: ಭೋವಿ ನಿಗಮದ ಮೇಲೆ ಇಡಿ ದಾಳಿ ಪ್ರಕರಣ ಸಂಬಂಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ಹಣ ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ (ED)…

Read More »
ಕ್ರೈಂ ಸ್ಟೋರಿ

ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಹುಚ್ಚಾಟ

ಸುಳ್ಯ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

Read More »
ಸುದ್ದಿ

ರಾಮನವಮಿಯಂದೇ ದ್ವಾರಕೆ ತಲುಪಿದ ಅನಂತ್​ ಅಂಬಾನಿ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನಿರ್ದೇಶಕ ಹಾಗೂ ಖ್ಯಾತ ಉದ್ಯಮಿ ಮುಕೇಶ್​ ಅಂಬಾನಿ ಕಿರಿಯ ಪುತ್ರ ಅನಂತ್​ ಅಂಬಾನಿ ಕಳೆದ ಮಾರ್ಚ್‌ 29ರಂದು ತೀರ್ಥಯಾತ್ರೆ ಹೊರಟಿದ್ದರು. ರಿಲಯನ್ಸ್ ಇಂಡಸ್ಟ್ರೀಸ್‌ನ…

Read More »
ಕ್ರೈಂ ಸ್ಟೋರಿ

ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರು ಸಾವು

ಹುಬ್ಬಳ್ಳಿ: ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ ಘಟನೆ ನಡೆದಿದೆ. ನಗರದ ಹೊರವಲಯದ…

Read More »
ರಾಜಕೀಯ

ಕುಮಾರಸ್ವಾಮಿ ಮಾತಿಗೆ ಹೆದರೋ ಮಗ ನಾನಲ್ಲ; ಡಿಕೆಶಿ ತಿರುಗೇಟು

ಬೆಂಗಳೂರು: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಸಿಎಂ-ಡಿಸಿಎಂ ನನ್ನ ಮೇಲೆ ದ್ವೇಷ ಸಾಧಿಸ್ತಿದ್ದಾರೆ. ಆದ್ರೆ ನನ್ನತ್ರ…

Read More »
ರಾಜಕೀಯ

ಪೂಜ್ಯರನ್ನು ರಾಜಕೀಯವಾಗಿ ಬಳಿಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ

ಹುಬ್ಬಳ್ಳಿ: ಪೂಜ್ಯರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ. ನಾನು ಒಳ್ಳೇಯವರಿಗೆ ಒಳ್ಳೇಯವನು, ದುಷ್ಟರಿಗೆ ದುಷ್ಟ ಇದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ರವಿವಾರ ನಗರದ…

Read More »
ರಾಜಕೀಯ

ರಾಜ್ಯಾದ್ಯಂತ ನಾಳೆಯಿಂದ ಬಿಜೆಪಿ ಜನಾಕ್ರೋಶ ಯಾತ್ರೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಾಳೆಯಿಂದ (ಏಪ್ರಿಲ್‌ 7) ಬಿಜೆಪಿ 2ನೇ ಹಂತದ ಹೋರಾಟ ಕೈಗೆತ್ತಿಕೊಂಡಿದೆ. ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ…

Read More »
ರಾಜಕೀಯ

ವಿನಯ್​ ಸೂಸೈಡ್ ಕೇಸ್​​ ಸಿಬಿಐಗೆ ವಹಿಸುವ ಅಗತ್ಯ ಇಲ್ಲ

ಬೆಂಗಳೂರು: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಆಗ್ರಹ…

Read More »
ರಾಜಕೀಯ

ರಾಮನವಮಿಯಂದು ರಾಮಸೇತುವೆ ದರ್ಶನ ಪಡೆದ ಪ್ರಧಾನಿ ಮೋದಿ

ಶ್ರೀಲಂಕಾದಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಮಸೇತು ದರ್ಶನ ಪಡೆದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸ್ವಲ್ಪ ಸಮಯದ ಹಿಂದೆ…

Read More »
ರಾಜಕೀಯ

ರಾಜೀನಾಮೆ ಕೊಟ್ಟು ಬಾ, ನಾನು ಕೊಡ್ತೇನೆ; ವಿಜಯೇಂದ್ರಗೆ ಯತ್ನಾಳ್ ಸವಾಲ್

ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು, ನಾನು ಸಹ ಕೊಡುತ್ತೇನೆ. ಚುನಾವಣೆಗೆ ಹೋಗೋಣ ಬಾ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಬಿಜೆಪಿ ರಾಜ್ಯಾಧ್ಯಕ್ಷ…

Read More »
ರಾಜಕೀಯ

ವಕ್ಫ್​ ಬಿಲ್​​ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ನವದೆಹಲಿ: ಸಂಸತ್ತಿನ ಎರಡೂ  ಸದನಗಳು ಅಂಗೀಕರಿಸಿದ್ದ ವಕ್ಫ್(ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಇಂದಿನಿಂದ ಅಧಿಕೃತವಾಗಿ ಕಾನೂನಾಗಿ ಜಾರಿಗೆ…

Read More »
ರಾಜಕೀಯ

ವಿನಯ್​ ಸೋಮಯ್ಯದು ಆತ್ಮಹತ್ಯೆ ಅಲ್ಲ, ಕೊಲೆ; ಬಿವೈವಿ ಗಂಭೀರ ಆರೋಪ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಶಾಸಕರ ವಿರುದ್ಧ…

Read More »
ರಾಜಕೀಯ

ಯತ್ನಾಳ್ ಪಕ್ಷ ಕಟ್ಟಲ್ಲ, ಕಟ್ಟಿದ್ರೂ ನಾವು ಹೋಗಲ್ಲ; ಬಿ.ಪಿ.ಹರೀಶ್

ದಾವಣಗೆರೆ: ಉಚ್ಚಾಟಿತ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟಲು ಬಿಡಲ್ಲ, ಈಗಲೂ ಅವರು ನಮ್ಮ‌ ನಾಯಕರು. ಪಕ್ಷ ಕಟ್ಟಿದರೆ ನಾವು ಹೋಗಲ್ಲ ಎಂದು ಹರಿಹರ ಶಾಸಕ ಬಿ…

Read More »
ರಾಜಕೀಯ

ವಿನಯ್​​ ಆತ್ಮಹತ್ಯೆ ಕೇಸ್​​; ಸಾಕ್ಷ್ಯ ನಾಶ ಮೊದಲೇ ಸಿಬಿಐಗೆ ವಹಿಸಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದುಷ್ಟ ಶಕ್ತಿಗಳು ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ…

Read More »
ದೇಶ/ವಿದೇಶ

ದೇಶಾದ್ಯಂತ ಶ್ರೀರಾಮ ನವಮಿ ಉತ್ಸವ; ಅಯೋಧ್ಯೆಯಲ್ಲಿ ಕಳೆಗಟ್ಟಿದ ಸಂಭ್ರಮ

ಅಯೋಧ್ಯೆ: ರಾಮನವಮಿ ಹಿನ್ನೆಲೆ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಒಂದೇ ದಿನ ಐವತ್ತು ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯುವ ಸಾಧ್ಯತೆಯಿದೆ. ಬೆಳಗ್ಗೆಯಿಂದ…

Read More »
ಕ್ರೈಂ ಸ್ಟೋರಿ

ವಿನಯ್​ ಅಂತ್ಯಕ್ರಿಯೆ; ಹಿರಿಯ ಸೋದರನಿಂದ ಅಗ್ನಿಸ್ಪರ್ಶ

ಕೊಡಗು: ಕಾಂಗ್ರೆಸ್ ಮುಖಂಡ ಹಾಗೂ ಇಬ್ಬರು ಕಾಂಗ್ರೆಸ್‌ನ ಇಬ್ಬರು ಶಾಸಕರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೊಡಗಿನ ಬಿಜೆಪಿ ಮುಖಂಡ ವಿನಯ್ ಸೋಮಯ್ಯ ಅವರನ್ನು ಮನೆ ಪಕ್ಕದ…

Read More »
ದೇಶ/ವಿದೇಶ

ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ಮಿತ್ರ ವಿಭೂಷಣ ಪ್ರಶಸ್ತಿ ಪ್ರದಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಪರಸ್ಪರ ಸಭೆ ಮಾಡಿದ ನಂತರ ಭಾರತ ಮತ್ತು ಶ್ರೀಲಂಕಾ ಮೊದಲ ಬಾರಿಗೆ ಪ್ರಮುಖ ರಕ್ಷಣಾ…

Read More »
ದೇಶ/ವಿದೇಶ

ಶ್ರೀಲಂಕಾ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

ಥೈಲ್ಯಾಂಡ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ, 3 ದಿನಗಳ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ. ಶ್ರುಕ್ರವಾರ ರಾತ್ರಿ 9 ಗಂಟೆಗೆ ಕೊಲಂಬೊ ವಿಮಾನ ನಿಲ್ದಾಣಕ್ಕೆ ಬಂದಿಳಿದ…

Read More »
ರಾಜಕೀಯ

ಹೆಚ್​​.ಡಿ.ಕುಮಾರಸ್ವಾಮಿಗೆ ‘ಹೈ’ ರಿಲೀಫ್

ಬೆಂಗಳೂರು: ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ರಾಮನಗರ ಜಿಲ್ಲೆ ಬಿಡದಿಯ ಕೇತಗಾನಹಳ್ಳಿ ಬಳಿ, 6 ಎಕರೆ ಭೂಮಿ…

Read More »
ರಾಜಕೀಯ

ವಿನಯ್​ ಆತ್ಮಹತ್ಯೆ ಕೇಸ್​​; ಸಿಬಿಐ ತನಿಖೆಗೆ ಬೊಮ್ಮಾಯಿ ಆಗ್ರಹ

ಹಾವೇರಿ: ಬಿಜೆಪಿ ಕಾರ್ಯಕರ್ತ ವಿನಯ್​ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರು ನ್ಯಾಯಯುತವಾಗಿ ತನಿಖೆ ಮಾಡ್ತಾರೆ ಅನ್ನೋ ವಿಶ್ವಾಸ ಇಲ್ಲ. ಈ ಕುರಿತು ಸಿಬಿಐ ತನಿಖೆ ಆಗಬೇಕು…

Read More »
ರಾಜಕೀಯ

ಯಾವುದೇ ಮಸೀದಿ, ಕಬ್ರಸ್ತಾನ ಮುಟ್ಟಲ್ಲ; ರವಿಶಂಕರ್ ಪ್ರಸಾದ್

ನವದೆಹಲಿ: ವಕ್ಫ್‌ ತಿದ್ದುಪಡಿ ಮಸೂದೆಗೆ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಬಿಜೆಪಿ ಸಂಸದ ರವಿಶಂಕರ್‌ ಪ್ರಸಾದ್‌ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಮಸೀದಿ, ಪೂಜಾ ಸ್ಥಳ ಅಥವಾ…

Read More »
ಸಿನಿಮಾ

ವೀರ ಚಂದ್ರಹಾಸ ಸಿನಿಮಾ ಟ್ರೇಲರ್​​​​ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More »
ರಾಜಕೀಯ

ಬೆಲೆ ಏರಿಕೆ ವಿರೋಧಿಸಿ ಆಪ್​ ಪ್ರೊಟೆಸ್ಟ್​

ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳ ಇತ್ತೀಚಿನ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ, ವಿದ್ಯುತ್ ,ನೀರಿನ ದರ ಹೆಚ್ಚಳ, ಮೆಟ್ರೋ, ಆಸ್ತಿ ತೆರಿಗೆ, ಟೋಲ್,…

Read More »
ರಾಜಕೀಯ

ವಕ್ಫ್ ಬಿಲ್​​ ಸಂವಿಧಾನ ವಿರೋಧಿ; ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಫ್‌ ವಿಚಾರದಲ್ಲಿ ದಬ್ಬಾಳಿಕೆ…

Read More »
ರಾಜಕೀಯ

ವಿನಯ್​ ಸೂಸೈಡ್​ ಕೇಸ್​; ಸಿಬಿಐ ತನಿಖೆಗೆ ವಿಜಯೇಂದ್ರ ಒತ್ತಾಯ

ಮಡಿಕೇರಿ: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ಧ ಟೀಕೆ…

Read More »
ಕ್ರೈಂ ಸ್ಟೋರಿ

ಅಪ್ರಾಪ್ತ ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್​ವೊಬ್ಬರನ್ನು ಹುಳಿಮಾವು ಠಾಣೆ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. 16 ವರ್ಷದ ಬಾಲಕಿಯ ತಾಯಿ…

Read More »
ರಾಜಕೀಯ

BJP ಕಾರ್ಯಕರ್ತ ಸೂಸೈಡ್​ ಕೇಸ್​​; ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಸಿಎಂ

ಬೆಂಗಳೂರು: ಕೊಡಗು ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು. ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ…

Read More »
ರಾಜಕೀಯ

ಒಳ ಮೀಸಲಾತಿ ಜಾರಿ ಮಾಡೇ ಮಾಡ್ತೀವಿ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಯಾರಿಗೂ ಅನ್ಯಾಯ ಮಾಡಲ್ಲ, ಯಾರು ಸಂಶಯ ಇಟ್ಟುಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು ವಿಧಾನಸೌಧದ ಆವರಣದಲ್ಲಿ ನಡೆದ ಬಾಬು…

Read More »
ರಾಜಕೀಯ

ಪೊನ್ನಣ್ಣನಿಗೂ, ಮಂಥರ್ ಗೌಡನಿಗೂ ಬೇರೆ ಬೇರೆ ಕಾನೂನು ಇಲ್ಲ..!

ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡನಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಬಿಜೆಪಿ ಕಾರ್ಯಕರ್ತನ…

Read More »
ರಾಜಕೀಯ

ವಕ್ಫ್ ಬಿಲ್​​ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ AAP

ನವದೆಹಲಿ: ಸಂಸತ್‌ನ ಉಭಯ ಸದನಗಳಲ್ಲಿ ಅನುಮೋದನೆಗೊಂಡ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಆಮ್‌ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಆಪ್ ಶಾಸಕ, ದೆಹಲಿ ವಕ್ಫ್ ಮಂಡಳಿಯ…

Read More »
ಕ್ರೈಂ ಸ್ಟೋರಿ

ಕಲಬುರಗಿಯಲ್ಲಿ ಆ್ಯಕ್ಸಿಡೆಂಟ್; ಮೃತರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಬಾಗಲಕೋಟೆ : ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬಳಿ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ತೆಂಗಿನಮಠದ ಇಬ್ಬರು ಮಕ್ಕಳು ಸೇರಿ ಐವರು‌ ಮೃತಪಟ್ಟ ದುರಂತ ಬಹಳ ನೋವು ತರಿಸಿದೆ.…

Read More »
ಶಿಕ್ಷಣ

ಏ.15 ರಿಂದ ಸಿಇಟಿ ಪರೀಕ್ಷೆ ಆರಂಭ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2025ರ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಏ.15 ರಿಂದ 17ರವರೆಗೆ ಪರೀಕ್ಷೆಗಳು ನಡೆಯಲಿದೆ. ಈ ವರ್ಷ 3 ಲಕ್ಷ 30 ಸಾವಿರಕ್ಕೂ…

Read More »
ರಾಜಕೀಯ

ವಿನಯ್​ ಸೂಸೈಡ್​ ಕೇಸ್​; ಕುಶಾಲನಗರದಲ್ಲಿ ಬಿಜೆಪಿ ಪ್ರೊಟೆಸ್ಟ್

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್​ ಸೋಮಯ್ಯ ಅವರ ಆತ್ಮಹತ್ಯೆ ಕೇಸ್​ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ.  ಕುಶಾಲನಗರದಲ್ಲಿ ಈ ಪ್ರಕರಣದಿಂದ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನೆಲೆ, ಬಿಜೆಪಿ ಕಾರ್ಯಕರ್ತರು…

Read More »
ರಾಜ್ಯ

ಬೋಮಿ ನಿಗಮ ಹಗರಣ; 10 ಕಡೆ ED ದಾಳಿ

ಬೆಂಗಳೂರು: ಬೋವಿ ನಿಗಮ ಹಗರಣ ಸಂಬಂಧ 10 ಕಡೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆದಿದೆ. ಬೆಂಗಳೂರು, ಶಿವಮೊಗ್ಗದಲ್ಲಿ ತಲಾ ಒಂದೊಂದು ಕಡೆ ಇಡಿ ರೇಡ್ ಮಾಡಿದೆ.…

Read More »
ರಾಜಕೀಯ

ಶಾಸಕ ಪೊನ್ನಣ್ಣ ರಾಜೀನಾಮೆಗೆ ಯತ್ನಾಳ್ ಆಗ್ರಹ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಅವರ ಡೆತ್ ನೋಟ್ ನಲ್ಲಿ ಇರುವ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೂಡಲೇ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನದಿಂದ ರಾಜೀನಾಮೆ ಸಲ್ಲಿಸಬೇಕು…

Read More »
ಕ್ರೈಂ ಸ್ಟೋರಿ

ಸಂತ್ರಸ್ತೆ ಕಿಡ್ನ್ಯಾಪ್​ ಕೇಸ್​​; ಭವಾನಿ ರೇವಣ್ಣಗೆ ‘ಹೈ’ ರಿಲೀಫ್

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಅಪರಹರಿಸಿರುವ ಆರೋಪ ಹೊತ್ತಿರುವ ಹೆಚ್​​ಡಿ ರೇವಣ್ಣ ಪತ್ನಿ ಭವಾನಿಗೆ, ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್​ ಷರತ್ತುಬದ್ಧ ಅನುಮತಿ…

Read More »
ರಾಜ್ಯ

ಯೋಗೇಶ್ ಗೌಡ ಹತ್ಯೆ ಕೇಸ್​; ಶಾಸಕ ವಿನಯ್​ ಕುಲಕರ್ಣಿ ಅರ್ಜಿ ವಜಾ

ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ…

Read More »
ರಾಜಕೀಯ

BJP ಕಾರ್ಯಕರ್ತ ಆತ್ಮಹತ್ಯೆ ಕೇಸ್​; ಕೊಡಗು ಎಸ್​ಪಿ ಸಸ್ಪೆಂಡ್​ಗೆ ಬಿಜೆಪಿ ಆಗ್ರಹ

ಬೆಂಗಳೂರು: ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್​ಪಿ ಅಮಾನತು ಆಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ…

Read More »
ದೇಶ/ವಿದೇಶ

ಬಾಂಗ್ಲಾದೇಶಕ್ಕೆ ಖಡಕ್​ ಎಚ್ಚರಿಕೆ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ: ಇಂದು ನಡೆದ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್​​ರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ…

Read More »
ಜಿಲ್ಲೆ

ಚಿಂತಾಮಣಿ ನೂತನ DySP ಕಚೇರಿ ಉದ್ಘಾಟಿಸಿದ ಎಸ್​ಪಿ ಕುಶಾಲ್ ಚೌಕ್ಸೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ, ನೂತನವಾಗಿ ಚಿಂತಾಮಣಿ  ಉಪವಿಭಾಗದ ಡಿವೈಎಸ್ಪಿ ಕಚೇರಿಯನ್ನು ಪೊಲೀಸ್​ ಎಸ್​ಪಿ ಕುಶಾಲ್​ ಚೌಕ್ಸೆ ಉದ್ಘಾಟಿಸಿದ್ದಾರೆ. ಹಳೇ ತಾಲೂಕು ಕಚೇರಿ ಬಳಿ‌ ಇದ್ದ ಡಿವೈಎಸ್ಪಿ…

Read More »
ರಾಜಕೀಯ

ವಕ್ಫ್ ಬಿಲ್​ ಅಂಗೀಕಾರ; ಐತಿಹಾಸಿಕ ಕ್ಷಣ ಎಂದ ಪ್ರಧಾನಿ ಮೋದಿ

ನವದೆಹಲಿ: ವಕ್ಫ್‌ ತಿದ್ದುಪಡಿ ಮಸೂದೆಯು ಸಂಸತ್‌ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ…

Read More »
ಕ್ರೈಂ ಸ್ಟೋರಿ

ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ..!

ಮಂಗಳೂರು: ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಜೀವ ಬೇದರಿಕೆ ಕರೆಗಳು ಬರ್ತಿವೆ. ಕೆಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಬಿಲ್​ನ್ನು ಲೋಕಸಭೆ ಮತ್ತು…

Read More »
ರಾಜಕೀಯ

ವಕ್ಫ್​ ಬಿಲ್​ ಮಂಡನೆ; ಹೋರಾಟಕ್ಕೆ ಸಂದ ಜಯ

ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್‌ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.…

Read More »
ಕ್ರೈಂ ಸ್ಟೋರಿ

ಅಪಹಾಸ್ಯ ಮಾಡಿದ್ದಕ್ಕೆ FIR; ಬಿಜೆಪಿ ಕಚೇರಿಯಲ್ಲೆ ಕಾರ್ಯಕರ್ತ ಸೂಸೈಡ್​

ಕೊಡಗು: ರಾಜಕೀಯ ಒತ್ತಡ ಹಾಗೂ ಪೋಲಿಸ್​ ಕೇಸ್​​ನಿಂದ ಬೇಸತ್ತು ರಾಜ್ಯ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ.…

Read More »
ರಾಜ್ಯ

6 ವರ್ಷದಿಂದ ಲವ್​ ಮಾಡ್ತಿದ್ರು, ಸ್ಟೇಷನ್​ ಮುಂದೆ ಇನ್ಸ್​ಪೆಕ್ಟರ್​ ಮದುವೆ ಮಾಡ್ಸಿದ್ರು

ಚಿಕ್ಕಬಳ್ಳಾಪುರ: ಅವರಿಬ್ಬರು ಪ್ರೀತಿ ಅಮರ, ಮದುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು,…

Read More »
ಸಿನಿಮಾ

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಭೇಟಿ

ಕಾಪು: ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪುನೀತ್…

Read More »
ಕ್ರೈಂ ಸ್ಟೋರಿ

ಅತ್ಯಾಚಾರ ಕೇಸ್​; ಪ್ರಜ್ವಲ್ ರೇವಣ್ಣ ಅರ್ಜಿ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಬಿಗ್​ ಶಾಕ್​ ಕೊಟ್ಟಿದೆ. ಅತ್ಯಾಚಾರ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು…

Read More »
ಜಿಲ್ಲೆ

ಆಪರೇಷನ್​ ಚಿರತೆ ಸಕ್ಸಸ್

ಬೆಂಗಳೂರು: ಆನೇಕಲ್ ತಾಲ್ಲೂಕಿನ ಜಿಗಣಿ ಗ್ರಾಮದಲ್ಲಿ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೂ ಮುನ್ನ ಚಿರತೆ ಮನೆಯ ಒಳಕ್ಕೆ…

Read More »
ರಾಜ್ಯ

ವಕ್ಫ್ ಬಿಲ್​ ವಿರೋಧಿಸುವವರು ದೇಶದ್ರೋಹಿಗಳು- ಪ್ರಮೋದ ಮುತಾಲಿಕ್

ಹುಬ್ಬಳ್ಳಿ: ಸಂಸತ್ತಿನಲ್ಲಿ ಐತಿಹಾಸಿಕ ವಕ್ಪ್ ಬಿಲ್ ಮಂಡನೆ ಮಾಡಿ ಅವತೇ ರಾತ್ರಿ ಬಿಲ್ ಪಾಸ್ ಆಗಿದ್ದು ಸ್ವಾಗತಾರ್ಹ. ವಕ್ಪ್ ಬೋರ್ಡ್ ಹೆಸರಿನಲ್ಲಿ ಸರ್ಕಾರಿ ಜಾಗ, ರೈತರ, ಮಠಮಾನ್ಯಗಳ…

Read More »
ರಾಜಕೀಯ

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಪೊಲೀಸ್ ವಶಕ್ಕೆ ಬಿಜೆಪಿ ಲೀಡರ್ಸ್​

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫ್ರೀಡಂ ಪಾರ್ಕ್​ನಲ್ಲಿ ನಿನ್ನೆಯಿಂದ ಬೆಲೆ…

Read More »
ರಾಜಕೀಯ

ರಾಹುಲ್​ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಸದ್ಯ ದೆಹಲಿ ಪ್ರವಾಸದಲ್ಲಿರುವ ಅವರು ನವದೆಹಲಿಯ ಸೋನಿಯಾ…

Read More »
ರಾಜಕೀಯ

ಬೆಲೆ ಏರಿಕೆ ಖಂಡಿಸಿ 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಧರಣಿ

ಬೆಂಗಳೂರು: ರಾಜ್ಯ ಸರ್ಕಾರದ ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ.…

Read More »
ಜಿಲ್ಲೆ

ಜಿ.ಪಂ. ಸಿಇಒ ಸಂಚಾರ; ಕಾರ್ಮಿಕರ ಆರೋಗ್ಯ ವಿಚಾರಣೆ

ಧಾರವಾಡ:  ಜಿಲ್ಲೆಯ ಕಲಘಟಗಿ ತಾಲೂಕಿನ ದೇವಲಿಂಗಿಕೊಪ್ಪ ಹಾಗೂ ಜಮ್ಮಿಹಾಳ ಗ್ರಾಮಕ್ಕೆ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ್ ಪಾಟೀಲ್ ಭೇಟಿ ನೀಡಿದ್ದರು. ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ,…

Read More »
ಜಿಲ್ಲೆ

ಕೊಪ್ಫಳದಲ್ಲಿ ಪೊಲೀಸ್​ ಧ್ವಜ ದಿನಾಚರಣೆ

ಕೊಪ್ಪಳ: ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಕೊಪ್ಪಳದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನಿವೃತ್ತ ಪೊಲೀಸ್ ಅಧಿಕಾರಿ ವಿರೂಪಯ್ಯ, ಮುಖ್ಯ ಅತಿಥಿಗಳಾಗಿ…

Read More »
ಜಿಲ್ಲೆ

3 ಅಂತಸ್ತಿನ ಕಟ್ಟಡದಿಂದ ಆಯತಪ್ಪಿ ಬಿದ್ದು ವೃದ್ದ ಸಾವು

ಧಾರವಾಡ: ಬಹುಮಹಡಿ ಕಟ್ಟಡಗಳನ್ನು ಹತ್ತುವ ಮುನ್ನ ಒಮ್ಮೆ ಯೋಚಿಸಿ. ಯಾಕಂದ್ರೆ, ವ್ಯಕ್ತಿಯೊಬ್ಬ ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋಗಿದ್ದಾನೆ. ಮೇಲಿನಿಂದ ಕೆಳಗೆ ನೋಡ್ತಿದ್ದಂತೆ ತಲೆ ತಿರುಗೋಕೆ ಶುರುವಾಗಿದೆ.…

Read More »
ಜಿಲ್ಲೆ

ಡಾ. ಶಿವಕುಮಾರ ಶ್ರೀ ಜಯಂತಿ; ಶಿಡ್ಲಘಟ್ಟದಲ್ಲಿ ಗುರುವಂದನಾ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ಬಡವರಿಗೆ ಅನ್ನ, ಅಕ್ಷರ ನೀಡಿ ಬದುಕು ಕಟ್ಟಿಕೊಟ್ಟ, ನಡೆದಾಡುವ ದೇವರೆಂದೇ ಪ್ರಸಿದ್ಧರಾದ ಡಾ. ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತ್ಯೋತ್ಸವ ಹಿನ್ನೆಲೆ, ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಗುರುವಂದನಾ ಕಾರ್ಯಕ್ರಮವನ್ನು…

Read More »
ಜಿಲ್ಲೆ

ಕೊರಟಗೆರೆಯಲ್ಲಿ ರಾಜ್ಯ ಮಟ್ಟದ ಕ್ರಿಕಟ್​ ಪಂದ್ಯಾವಳಿ

ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ರಾಜ್ಯಮಟ್ಟದ ಕ್ರಿಕೆಟ್​ ಪಂದ್ಯಾವಳಿ ಆಯೋಜಿಸಲಾಗಿದೆ. ಏಪ್ರಿಲ್ 4ರಿಂದ 6ರವರೆಗೆ, ಜೂನಿಯರ್ ಎಂಜಿನಿಯರ್ ಕಾಲೇಜು ಕ್ರೀಡಾಂಗಣದಲ್ಲಿ, ಡಾ. ಜಿ. ಪರಮೇಶ್ವರ್ ಕಪ್ ಹೊನಲು ಬೆಳಕಿನ…

Read More »
ರಾಜಕೀಯ

ಮುಡಾ ಕೇಸ್​ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ; ಇಡಿ ತನಿಖೆಗೆ ‘ಹೈ’ ಅಸ್ತು

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಇ.ಡಿ.ಗೆ ಹೈಕೋರ್ಟ್​ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ…

Read More »
ಕ್ರೈಂ ಸ್ಟೋರಿ

14ನೇ ಮಹಡಿಯಿಂದ ಜಿಗಿದು ಯುವತಿ ಸೂಸೈಡ್​

ಮುಂಬೈ: 20 ವರ್ಷದ ಯುವತಿಯೊಬ್ಬಳು 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ದಾದರ್ ಪ್ರದೇಶದಲ್ಲಿ ನಡೆದಿದೆ. ಬಿ.ಕಾಂ. ವಿದ್ಯಾರ್ಥಿನಿ ಝಾನಾ ಸೇಥಿಯಾ(20) ಮೃತ ಯುವತಿ.…

Read More »
ರಾಜಕೀಯ

ವಕ್ಫ್​ ತಿದ್ದುಪಡಿ ಬಿಲ್​ ಮಂಡನೆ; ಸಂಭ್ರಮಾಚರಣೆ ವಿಡಿಯೋ ವೈರಲ್​

ನವದೆಹಲಿ: ಎನ್​ಡಿಎ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ಬಿಲ್​ನ್ನು ಮಂಡಿಸಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಸದನದಲ್ಲಿ ಮಂಡನೆ ಮಾಡಿದ್ದು. ವಿಪಕ್ಷಗಳು ತೀವ್ರ ವಿರೋಧ…

Read More »
ಕ್ರೈಂ ಸ್ಟೋರಿ

ದರ್ಶನ್​ಗೆ ಸದ್ಯಕ್ಕಿಲ್ಲ ಟೆನ್ಷನ್​.. ಏ.22ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ನವದೆಹಲಿ: ರೇಣುಕಾ ಸ್ವಾಮಿ ಕೊಲೆ ಕೇಸ್​​​ನಲ್ಲಿ ಆರೋಪಿ ದರ್ಶನ್​ಗೆ ಹೈಕೋರ್ಟ್​ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬೆಂಗಳೂರು ಪೋಲಿಸರು ಮೇಲ್ಮನವಿ ಸಲ್ಲಿಸಿದ್ರು. ಇಂದು ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್​, ದರ್ಶನ್​…

Read More »
ರಾಜ್ಯ

ಗ್ರೇಟರ್​ ಬೆಂಗಳೂರಿಗೆ ವಿರೋಧ; 101 ಈಡುಗಾಯಿ ಒಡೆದು ವಾಟಾಳ್​ ಪ್ರೊಟೆಸ್ಟ್​

ಗ್ರೇಟರ್​​ ಬೆಂಗಳೂರು ಯೋಜನೆ ವಿರೋಧಿಸಿ ರಾಮನಗರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್​​ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಈಡುಗಾಯಿ ಚಳುವಳಿ ನಡೆಸಿ ರಾಜ್ಯ ಸರ್ಕಾರದ…

Read More »
ರಾಜಕೀಯ

ವಕ್ಫ್ ಬಿಲ್​​ ಮಂಡನೆ; ಕೇಂದ್ರ ಸರ್ಕಾರದ ವಿರುದ್ಧ ಬಿ.ಕೆ.ಹರಿಪ್ರಸಾದ್​ ಕಿಡಿ

ಬೆಂಗಳೂರು: ಎನ್​ಡಿಎ ಸರ್ಕಾರ ಇಂದು ಮಂಡಿಸಲಿರುವ ವಕ್ಫ್ ತಿದ್ದುಪಡಿ ಬಿಲ್ ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ತಿರುಪತಿಯಲ್ಲೂ ಅನ್ಯಧರ್ಮದವರನ್ನು ನೇಮಿಸ್ತಾರಾ ಎಂದು ಪ್ರಶ್ನಿಸಿದ್ದಾರೆ.…

Read More »
ಕ್ರೈಂ ಸ್ಟೋರಿ

ಪಟಾಕಿ ಬೆಡಗಿ ರನ್ಯಾ ರಾವ್​ಗೆ ಬಿಗ್ ಶಾಕ್..!

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ನೋವು ಅನುಭವಿಸಿತ್ತಾ ಅಂತರ ಕಾಯ್ದುಕೊಂಡಿದ್ದ…

Read More »
ರಾಜಕೀಯ

ವಕ್ಫ್ ಆಸ್ತಿ ಕಬಳಿಕೆ ಮಾಡಿದವ್ರೇ ಕಾಂಗ್ರೆಸ್​​ನವ್ರು; ಸಂಸದ ಬೊಮ್ಮಾಯಿ ಆರೋಪ

ನವದೆಹಲಿ: ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು…

Read More »
ರಾಜಕೀಯ

ಇಂದು ಲೋಕಸಭೆಯಲ್ಲಿ ವಕ್ಫ್​ ಬಿಲ್​ ಮಂಡನೆ

ನವದೆಹಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿಯ ವಕ್ಫ್ ತಿದ್ದುಪಡಿ ವಿಧೇಯಕ ಇಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಕಿರಣ್‌ ರಿಜಿಜು ವಿಧೇಯಕ ಮಂಡಿಸಿದ್ದಾರೆ. ಚರ್ಚೆಗೆ…

Read More »
ರಾಜ್ಯ

ಇಂದಿನಿಂದ ಜೀವನ ಕಷ್ಟ..ಕಷ್ಟ.. ಡಿಸೇಲ್​ ದರ 2 ರೂ ಏರಿಕೆ

ಬೆಂಗಳೂರು: ಬಸ್​​, ಮೆಟ್ರೋ, ಹಾಲು, ವಿದ್ಯುತ್ ದರ ಏರಿಕೆ ಬಳಿಕ ರಾಜ್ಯದ ಜನತೆಗೆ ಮತ್ತೊಂದು ಶಾಕ್​ ಕಾದಿದೆ. ಇಂದಿನಿಂದ ಪ್ರತಿ ಲೀಟರ್​ ಗೆ ಡೀಸೆಲ್​ ಬೆಲೆಯನ್ನು 2ರೂ…

Read More »
ರಾಜಕೀಯ

ಕೃಷ್ಣಾ ನದಿಗೆ ನೀರು ಬಿಡುವಂತೆ ಫಡ್ನವಿಸ್​ಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕುಷ್ಣಾ ನದಿಗೆ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂ ದೇವೆಂದ್ರ ಫಡ್ನವಿಸ್​ಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ…

Read More »
ಜಿಲ್ಲೆ

ಸಾವಿರಾರು ಮರಗಳನ್ನ ಧರೆಗುರುಳಿಸಿದ್ರಾ ಶಾಸಕ ವಿನಯ್​ ಕುಲಕರ್ಣಿ?

ಧಾರವಾಡ: ಹಳ್ಳಿಗೇರಿಯಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳ ಮಾರಣಹೋಮ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬರ್ತಿದೆ. ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮರಗಳ ಕಡಿದು ರಸ್ತೆ ನಿರ್ಮಾಣ…

Read More »
ಸಿನಿಮಾ

ಸಲ್ಮಾನ್ ಖಾನ್​ಗೆ ವಯಸ್ಸಾಯ್ತು; ಥೀಯಟರ್​ ಕಡೆಗೆ ಬರ್ತಿಲ್ಲ ಪ್ರೇಕ್ಷಕರು

ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರ ತೋಪೆದ್ದಿದೆ. 200 ಕೋಟಿ ಬಜೆಟ್​​ನ ಚಿತ್ರ ಬಾಕ್ಸ್ ಆಫಿಸ್​ನಲ್ಲಿ ಫೇಲ್ ಆಗಿದೆ. ಸಲ್ಮಾನ್​​ಗೆ ವಯಸ್ಸಾಯ್ತು ಅಂತ ಪ್ರೇಕ್ಷಕ ಥೀಯಟರ್ ಕಡೆ…

Read More »
ದೇಶ/ವಿದೇಶ

ಮತ್ತೆ ಮೋದಿ ಚೀನಾ ಭಾಯ್ ಭಾಯ್..!

ನವದೆಹಲಿ: ಶತ್ರು ರಾಷ್ಟ್ರ ಚೀನಾ ಮೋದಿಯತ್ತ ಸ್ನೇಹ ಹಸ್ತ ಚಾಚಿದೆ. ನಾವಿಬ್ಬರೂ ಜೊತೆ ಜೊತೆಯಾಗಿ ಹೋಗಬೇಕೆಂದು ಚೀನಾ ಅಧ್ಯಕ್ಷ  ಷಿ- ಜಿನ್ಪಿಂಗ್ ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು…

Read More »
ಕ್ರಿಕೆಟ್

IPL ಫ್ಯಾನ್ಸ್​​ಗೆ ಗುಡ್​ನ್ಯೂಸ್​​; ತಡರಾತ್ರಿವರೆಗೂ ಸಂಚರಿಸಿದೆ ಮೆಟ್ರೋ

ಬೆಂಗಳೂರು: ನಾಳೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​​ಸಿಬಿ ವಿರುದ್ಧ ಗುಜರಾತ್​ ಟೈಟನ್ಸ್​​ ಪಂದ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ನಾಳೆ ಮೆಟ್ರೋ ಸಂಚಾರ ಅವಧಿ ವಿಸ್ತರಿಸಿ BMRCL ಆದೇಶ…

Read More »
ರಾಜ್ಯ

ಹೊಸ ತೊಡಕು ಹಿನ್ನಲೆ; ಕುರಿ, ಮೇಕೆ ಭಾರಿ ಡಿಮ್ಯಾಂಡ್

ಬೆಂಗಳೂರು: ಮೊನ್ನೆಯಷ್ಟೇ ಹಿಂದೂಗಳೇಲ್ಲರೂ ಅದ್ದೂರಿಯಾಗಿ ಯುಗಾದಿ ಹಬ್ಬವನ್ನು ಆಚರಿಸಿದ್ರು, ನಿನ್ನೆ ರಂಜಾನ್​ ಹಬ್ಬವು ಇತ್ತು. ಇನ್ನು ಇವತ್ತು ಹೊಸ ತೊಡಕನ್ನು ಆಚರಿಸಲಾಗುತ್ತಿದೆ. ಆದ್ರಿಂದ ಕುರಿ, ಮೇಕೆಗೆ ಭಾರಿ…

Read More »
ಸಿನಿಮಾ

ರಾಜಸ್ಥಾನದಲ್ಲಿ ಶೂಟಿಂಗ್​ ಕಂಪ್ಲೀಟ್​; ಬೆಂಗಳೂರಿಗೆ ಡೆವಿಲ್​ ಟೀಮ್ ವಾಪಸ್​

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜಾಮೀನು ಪಡೆದು ಹೊರಬಂದ ಬಳಿಕ ನಟ ದರ್ಶನ್​​ ಡೆವಿಲ್​​​ ಚಿತ್ರದ  ಶೂಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಚಿತ್ರದ ಶೂಟಿಂಗ್​ ಬಗ್ಗೆ ಮಾಹಿತಿ ಸಿಕ್ಕಿದ್ದು,…

Read More »
ರಾಜಕೀಯ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ. 2023…

Read More »
ರಾಜಕೀಯ

ರಾಜ್ಯದ ಜನರ ಹೀರುತ್ತಿದೆ ದರಬೀಜಾಸುರ ಸರ್ಕಾರ; ಹೆಚ್​ಡಿಕೆ ಕಿಡಿ

ಬೆಂಗಳೂರು: ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆದಿದ್ದು, ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಹೆಚ್‌. ಡಿ ಕುಮಾರಸ್ವಾಮಿ…

Read More »
ವಾಣಿಜ್ಯ

ದೇಶದ ಜನತೆಗೆ ಗುಡ್​ನ್ಯೂಸ್​​; LPG ಸಿಲಿಂಡರ್​​ ರೇಟ್​​ ಇಳಿಕೆ

ನವದೆಹಲಿ: ವಾಣಿಜ್ಯ ಬಳಕೆಯ ಗ್ಯಾಸ್​ ಸಿಲಿಂಡರ್​ಗಳ ಬೆಲೆಯಲ್ಲಿ 41 ರೂಪಾಯಿ ಇಳಿಕೆಯಾಗಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ. ಇಂದಿನಿಂದ ಪ್ರಸಕ್ತ ಹಣಕಾಸು ವರ್ಷ ಆರಂಭವಾಗಲಿದ್ದು, ಹಲವು…

Read More »
ಕ್ರಿಕೆಟ್

ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs GT ಹೈವೋಲ್ಟೇಜ್​ ಮ್ಯಾಚ್​

ಬೆಂಗಳೂರು: ನಾಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ವಿರುದ್ಧ ಗುಜರಾತ್​ ಟೈಟನ್ಸ್​ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ. ಆರ್​ಸಿಬಿಗೆ ತವರಿನಲ್ಲಿ ಪಂದ್ಯ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ರಜತ್…

Read More »
ರಾಜ್ಯ

ಶಿವಕುಮಾರ ಶ್ರೀಗಳ ಜಯಂತಿ; ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವ ಸಲುವಾಗಿ ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ…

Read More »
ಕ್ರೈಂ ಸ್ಟೋರಿ

ಕುಡಿದ ಅಮಲಿನಲ್ಲಿ ಗೆಳೆಯನನ್ನೇ ಕೊಂದುಬಿಟ್ಟ..!

ಕೋಲಾರ: ಕುಡಿದ ಅಮಲಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರದಲ್ಲಿ  ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಹೊರವಲಯದಲ್ಲಿರುವ ಬಾರ್ ಎದುರು…

Read More »
ರಾಜಕೀಯ

ಮೋದಿ ಉತ್ತರಾಧಿಕಾರಿಯನ್ನು RSS ಡಿಸೈಡ್ ಮಾಡುತ್ತೆ; ಸಂಜಯ್ ರಾವತ್​

ಮುಂಬೈ: ಯುಗಾದಿ ಹಬ್ಬದಂದು ಆರ್​​ಎಸ್​​ಎಸ್​​ ಆದ್ಯ ಸರಸಂಘಚಾಲಕ ಡಾ. ಕೇಶವ್​ ಬಲಿರಾಮ್​ ಹೆಡಗೇವಾರ್​​ರ ಜಯಂತಿ. ಈ ಹಿನ್ನಲೆಯಲ್ಲಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅವರು ನಾಗ್ಪುರದಲ್ಲಿರುವ ಆರ್​ಎಸ್​ಎಸ್​…

Read More »
ರಾಜಕೀಯ

ದೆಹಲಿಯಲ್ಲಿ ನಾಳೆ ನೂತನ ಕರ್ನಾಟಕ ಭವನ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿಯ ಚಾಣಕ್ಯಪುರಿಯಲ್ಲಿರುವ ನೂತನ ಕರ್ನಾಟಕ ಭವನವನ್ನು ಸಿಎಂ ಸಿದ್ದರಾಮಯ್ಯ ನಾಳೆ(ಏ.2) ರಂದು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 51 ವರ್ಷ ಹಳೆಯದಾದ ಮೂರು ಅಂತಸ್ತಿನ ಕಟ್ಟಡವನ್ನು…

Read More »
ದೇಶ/ವಿದೇಶ

ಬಾಂಬ್ ಹಾಕ್ತೀನಿ ಎಂದ ಟ್ರಂಪ್..! ಬೆಚ್ಚಿಬಿದ್ದ ಆ ರಾಷ್ಟ್ರ..!

ವಾಷಿಗ್ಟಂನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್​ ವಿರುದ್ಧ ಸ್ಪರ್ಧಿಸಿ ಗೆದ್ದು ಬಂದ ಬಳಿಕ ತಮ್ಮ ರಷ್ಯಾ-ಉಕ್ರೇನ್​ ಕದನ ವಿರಾಮ ಒಪ್ಪಂದಕ್ಕೆ ಸಕಲ ಪ್ರಯತ್ನಗಳನ್ನು ನಡೆಸ್ತಿದ್ದಾರೆ.  ಇದೀಗ…

Read More »
ಕ್ರೈಂ ಸ್ಟೋರಿ

ನನ್ ಹೆಂಡ್ತಿಗೆ 4 ಜನ ಬಾಯ್​ಫ್ರೆಂಡ್ಸ್​; ರಕ್ಷಣೆ ಕೋರಿ ಸಿಎಂ ಪತ್ರ ಬರೆದ ಭೂಪ

ಮಧ್ಯಪ್ರದೇಶ:  ನನ್ನ ಹೆಂಡ್ತಿಗೆ ಒಬ್ಬರಲ್ಲ, ನಾಲ್ಕು ಜನ ಪ್ರಿಯಕರರಿದ್ದಾರೆ. ಆಕೆ ತನ್ನ ಪ್ರಿಯಕರರೊಂದಿಗೆ ಸೇರಿ ನನ್ನ ಮಗನ ಕೊಲ್ಲಲು ಷಡ್ಯಂತ್ರ ಮಾಡಿದ್ದಾಳೆ ಎಂದು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ 38…

Read More »
ರಾಜಕೀಯ

ಯತ್ನಾಳ್ ಕಾಂಗ್ರೆಸ್​ ಸೇರ್ಪಡೆಗೆ ಅರ್ಜಿ ಹಾಕಿಲ್ಲ; ಸಚಿವ ಎಂ.ಬಿ.ಪಾಟೀಲ್

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಹಾಕಿದ್ರು ಸಹ ಕಾಂಗ್ರೆಸ್​ಗೆ ಸೇರಿಸಿಕೊಳ್ಳೋದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್…

Read More »
ದೇಶ/ವಿದೇಶ

ಮ್ಯಾನ್ಮಾರ್​​, ಥೈಲ್ಯಾಂಡ್​ನಲ್ಲಿ ನಡುಗಿದ ಭೂಮಿ; ಈವರೆಗೂ 1700 ಜನ ಬಲಿ

ಮ್ಯಾನ್ಮಾರ್​ನಲ್ಲಿ ನಡೆದ ಭೀಕರ ಭೂಕಂಪದಿಂದ ಜನರ ಜೀವನ ಅಸ್ತವ್ಯಸ್ಥವಾಗಿದೆ. ಗಗನಚುಂಬಿ ಕಟ್ಟಡಗಳು, ರಸ್ತೆ, ಸೇತುವೆಗಳು ಕುಸಿತದಿಂದ ಸಾವಿರಾರು ಜನರ ಜೀವನವನ್ನು ಬಲಿಪಡೆದುಕೊಂಡಿದೆ. ಮಯನ್ಮಾರ್‌ ಮತ್ತು ಥೈಲ್ಯಾಂಡ್​ನಲ್ಲಿ ಸಂಭವಿಸಿದ…

Read More »
ಜಿಲ್ಲೆ

ಹಾವೇರಿ ಜಿಲ್ಲಾ ಹಾಲು ಒಕ್ಕೂಟದಿಂದ ಹಾಲಿನ ದರ 3.50ರೂ ಇಳಿಕೆ

ಹಾವೇರಿ: ರಾಜ್ಯ ಸರ್ಕಾರ ಇತ್ತಿಚಿಗೆ ಬಸ್​, ಮೆಟ್ರೋ, ವಿದ್ಯುತ್​ ದರ ಏರಿಕೆ ಅಷ್ಟೇ ಅಲ್ಲದೇ ಹಾಲಿನ ದರವನ್ನು ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಆದ್ರೆ, ಹಾವೇರಿ ಜಿಲ್ಲಾ…

Read More »
ರಾಜಕೀಯ

ಯತ್ನಾಳ್ ವಿರುದ್ಧ RSS ಮುಖಂಡ ಕೆಂಡ

ಮಂಡ್ಯ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಆಗಿದ್ದಾರೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳಾಗುತ್ತಿರುವ ಸಂದರ್ಭದಲ್ಲೇ ಆರ್​​ಎಸ್​ಎಸ್​ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್​ ಭಟ್​​…

Read More »
ವಿಶೇಷ

ನೂರನೇ ವರ್ಷದಲ್ಲಿ ಸಂಘ; ರಾಷ್ಟ್ರೀಯ ಪುನರ್​ ನಿರ್ಮಾಣ ಆಂದೋಲನ

ರಾಷ್ಟ್ರೀಯ ಸ್ವಯಂಸೇವಕ ಸಂಘವು ತನ್ನ ಸೇವೆಯ ನೂರನೇ ವರ್ಷವನ್ನು ಪೂರೈಸುತ್ತಿರುವ ಸಂದರ್ಭದಲ್ಲಿ, ಈ ಮೈಲಿಗಲ್ಲನ್ನು ಸಂಘವು ಹೇಗೆ ಕಾಣುತ್ತದೆ ಎಂಬುದರ ಬಗ್ಗೆ ಒಂದು ಕುತೂಹಲವಿರುವುದು ಗೋಚರಿಸುತ್ತದೆ. ಅಂತಹ…

Read More »
ದೇಶ/ವಿದೇಶ

ರಷ್ಯಾ ಅಧ್ಯಕ್ಷ ಪುಟಿನ್ ಕಾರು ಅಪಘಾತ

ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಅವರ ಅಧಿಕೃತ ಕಾರು ಎಂದು ನಂಬಲಾದ ಔರಸ್ ಸೆನಾಟ್ ಲಿಮೋಸಿನ್’ ಕಾರು ಮಾಸ್ಕೋದಲ್ಲಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಈ ಘಟನೆ ಮಾರ್ಚ್…

Read More »
ರಾಜ್ಯ

ರಾಜ್ಯದ ಜನತೆಗೆ ಬೆಲೆ ಏರಿಕೆಯ ಬರೆ

ಬೆಂಗಳೂರು: ರಾಜ್ಯದ ಜನರಿಗೆ ಕಳೆದ ಕೆಲವು ತಿಂಗಳಿಂದ ದರ ಏರಿಕೆ ಬಿಸಿ ತಟ್ಟುತ್ತಲೇ ಇದೆ. ಅತ್ತ ಮೆಟ್ರೋ ಪ್ರಯಾಣ ದರ, ಬಸ್‌ ಪ್ರಯಾಣ ದರ ಹೀಗೆ ದರ…

Read More »
ಕ್ರೈಂ ಸ್ಟೋರಿ

ಹೊರರಾಜ್ಯದ ನಾಲ್ವರು ಕಳ್ಳರು ಅರೆಸ್ಟ್​​​; ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ

ಗದಗ: ಗದಗ ಶಹರ ಹಾಗೂ ಬೆಟಗೇರಿ ಬಡಾವಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಬೆಳ್ಳಿ…

Read More »
ಕ್ರೈಂ ಸ್ಟೋರಿ

ಮಸೀದಿಯಲ್ಲಿ ಸ್ಫೋಟ; ಇಬ್ಬರು ಅರೆಸ್ಟ್​

ಮುಂಬೈ: ರಂಜಾನ್​​ ಹಬ್ಬದ ಒಂದು ದಿನ ಮೊದಲು ಭಾನುವಾರ ಮಹಾರಾಷ್ಟ್ರದ  ಬೀಡ್ ಜಿಲ್ಲೆಯ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಜಿಲೆಟಿನ್ ಕಡ್ಡಿಗಳಿಂದ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು…

Read More »
ಕ್ರೈಂ ಸ್ಟೋರಿ

ರೀಲ್ಸ್​ ಸ್ಟಾರ್​​ ರಜತ್ ಮೇಲೆ ರೌಡಿಶೀಟರ್ ಓಪನ್ ಮಾಡಿದ್ರಾ ಪೋಲಿಸ್ರು?

ಬೆಂಗಳೂರು: ಇತ್ತಿಚಿಗೆಷ್ಟೇ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಮಾಜಿ ಬಿಗ್​ಬಾಸ್​ ಸ್ಪರ್ಧಿಗಳಾದ ರಜತ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ರಜತ್ ವಿರುದ್ಧ ಕ್ರಿಮಿನಲ್​ ಹಿನ್ನಲೆ ಮಾಹಿತಿಯನ್ನು…

Read More »
ಕ್ರೈಂ ಸ್ಟೋರಿ

ರನ್ಯಾ ಗೋಲ್ಡ್​ ಸ್ಮಗ್ಲಿಂಗ್ ಕೇಸ್; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ರನ್ಯಾ ರಾವ್ ಗೋಲ್ಡ್​ ಸ್ಮಗ್ಲಿಂಗ್ ಕೇಸ್​​ನ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಗೌರವ ಗುಪ್ತಾ ನೇತೃತ್ವದ ಸಮಿತಿ ರಾಜ್ಯ ಸರ್ಕಾರಕ್ಕೆ 230 ಪುಟಗಳ…

Read More »
ರಾಜಕೀಯ

ಹಿಂದೂಗಳ ರಕ್ಷಣೆಗಾಗಿ ಹೊಸ ಪಕ್ಷ ಅನಿವಾರ್ಯ; ಯತ್ನಾಳ್ ಹೊಸ ಬಾಂಬ್

ವಿಜಯಪುರ: ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಬಸನಗೌಡ ಪಾಟೀಲ್ ಯತ್ನಾಳ್  ಹೊಸ ಬಾಂಬ್ ಸಿಡಿಸಿದ್ದಾರೆ. ಉಚ್ಚಾಟನೆ ಬಳಿಕ ಅವರು ಮೊದಲ ಸಲ ವಿಜಯಪುರ ನಗರಕ್ಕೆ ಬಂದಿದ್ದು, ಯುಗಾದಿ ಹಬ್ಬದ ಪ್ರಯುಕ್ತ…

Read More »
ಕ್ರೈಂ ಸ್ಟೋರಿ

MLC ರಾಜೇಂದ್ರ ಹತ್ಯೆ ಯತ್ನ ಕೇಸ್; FSLಗೆ 18 ನಿಮಿಷದ ಸುಪಾರಿ ಆಡಿಯೋ

ಬೆಂಗಳೂರು: ಎಂಎಲ್​ಸಿ ರಾಜೇಂದ್ರ ಅವರ ದೂರಿನ ಅನ್ವಯ ಕ್ಯಾತಸಂದ್ರ ಪೋಲಿಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಎಂಎಲ್‌ಸಿ ರಾಜೇಂದ್ರ ಅವರು ಆರೋಪ ಮಾಡಿದ ಹಾಗೆ 18 ನಿಮಿಷಗಳ ಆಡಿಯೋವನ್ನು…

Read More »
ರಾಜ್ಯ

ನಾನೇನಾದ್ರೂ ಹೀಗಿದ್ರೆ ರಾಜ್ಯಾಧ್ಯಕ್ಷನಾಗಲು ನಾಲಾಯಕ್; ಬಿ.ವೈ.ವಿಜಯೇಂದ್ರ

ಬೆಂಗಳೂರು: ನಾನೇನಾದ್ರೂ ಹೀಗಿದ್ರೆ ರಾಜ್ಯಾಧ್ಯಕ್ಷನಾಗಲು ನಾಲಾಯಕ್ ಎಂದು ನಾನೇ ಹೇಳಿಕೊಳ್ಳುತ್ತೇನೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಪಕ್ಷದಿಂದ…

Read More »
ಕ್ರೈಂ ಸ್ಟೋರಿ

ಯುಗಾದಿಗೆಂದು ಊರಿಗೆ ಹೋಗುವಾಗ ಅ್ಯಕ್ಸಿಡೆಂಟ್​; ಸ್ಥಳದಲ್ಲೇ ಇಬ್ಬರು ಸಾವು

ದಾವಣಗೆರೆ: ಯುಗಾದಿ ಹಬ್ಬಕ್ಕೆಂದು ಊರಿಗೆ ಹೋಗುವಾಗ ಚನ್ನಗಿರಿ ತಾಲೂಕಿನ ಬೀರೂರು ಹಾಗೂ ಸಮ್ಮಸಗಿ ರಾಜ್ಯ ಹೆದ್ದಾರೆಯ ಗುಳ್ಳೇಗಳ್ಳಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು…

Read More »
ಕ್ರಿಕೆಟ್

ಬೆಂಗಳೂರಿಗೆ ಬಂದಿಳಿದ ಆರ್​ಸಿಬಿ ಆಟಗಾರರಿಗೆ ಭರ್ಜರಿ ಸ್ವಾಗತ

ಬೆಂಗಳೂರು: ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಮಣಿಸಿ ಇಂದು ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಿರುವ ಆರ್​ಸಿಬಿ ಆಟಗಾರರನ್ನು ಅಭಿಮಾನಿಗಳು ಅತ್ಯುತ್ಸಾಹದಲ್ಲಿ ಸ್ವಾಗತಿಸಿದರು. ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ…

Read More »
ರಾಜಕೀಯ

18 ಶಾಸಕರನ್ನು ಅಮಾನತು ಮಾಡಿರೋದು ಸ್ಪೀಕರ್ ಸರ್ವಾಧಿಕಾರಿ ನಿರ್ಧಾರ

ಮಂಗಳೂರು: ಬಿಜೆಪಿಯ 18 ಜನ ಶಾಸಕರನ್ನು ಆರು ತಿಂಗಳುಗಳ ಕಾಲ ಅಮಾನತು ಮಾಡುವ ಮೂಲಕ ಸ್ಪೀಕರ್ ಯು.ಟಿ.ಖಾದರ್ ಅವರು ಸರಕಾರದ ಏಜೆಂಟ್​ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು…

Read More »
ರಾಜಕೀಯ

ಯತ್ನಾಳ್​ ಉಚ್ಚಾಟನೆ; ಬಿಜೆಪಿ ವಿರುದ್ಧ ಪ್ರಮೋದ್ ಮುತಾಲಿಕ್ ಗುಡುಗು

ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಮಾಡಿರುವುದನ್ನು ಬಿಜೆಪಿ ಹೈಕಮಾಂಡ್ ಮರು ಪರಿಶೀಲನೆ ಮಾಡಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ…

Read More »
ದೇಶ/ವಿದೇಶ

ಮ್ಯಾನ್ಮಾರ್​-ಥೈಲ್ಯಾಂಡ್​ನಲ್ಲಿ ನಡುಗಿದ ಭೂಮಿ; 1000ಕ್ಕೂ ಹೆಚ್ಚು ಜನ ಸಾವು

ನವದೆಹಲಿ: ಮಯನ್ಮಾರ್ ಹಾಗೂ ಥೈಲ್ಯಾಂಡ್‌ ಪ್ರಬಲ ಭೂಕಂಪಕ್ಕೆ ತತ್ತರಿಸಿ ಹೋಗಿವೆ. ಈ ಎರಡು ದೇಶಗಳ ಮಧ್ಯೆ 735 ಮೈಲಿಯಷ್ಟು ಅಂತರವಿದೆ. ಈ ದೇಶದಲ್ಲಿ ಈಗ ಗಂಟೆಗಳು ಉರುಳಿದಂತೆ…

Read More »
ಕ್ರೈಂ ಸ್ಟೋರಿ

ಇನ್ಸ್ಟಾ ರೀಲ್ಸ್ ಶೋಕಿ; ಪರಪ್ಪನ ಅಗ್ರಹಾರದಿಂದ ರಜತ್, ವಿನಯ್ ರಿಲೀಸ್

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಬಿಗ್​ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಇಂದು ರಿಲೀಸ್ ಆಗಿದ್ದಾರೆ.…

Read More »
ರಾಜಕೀಯ

ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ? ಸತೀಶ್ ಜಾರಕಿಹೊಳಿ ಸಿಎಂ, ಯತ್ನಾಳ್ ಹೋಂ ಮಿನಿಸ್ಟರ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಹಲವು ವಿಷಯಗಳು ಭಾರಿ ಚರ್ಚೆಯಾಗುತ್ತಿವೆ. ಒಂದೇಡೆ ಸತೀಶ್ ಜಾರಕಿಹೊಳಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ರೆ, ಇತ್ತ ಬಿಜೆಪಿಯಿಂದ ಬಸನಗೌಡ ಪಾಟೀಲ್…

Read More »
ಕ್ರೈಂ ಸ್ಟೋರಿ

MLC ರಾಜೇಂದ್ರ ಹತ್ಯೆಗೆ 70 ಲಕ್ಷ ಡೀಲ್; ದೂರಿನ ಅನ್ವಯ 5 ವಿರುದ್ಧ FIR

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಸಚಿವ ರಾಜಣ್ಣ ಹನಿಟ್ರ್ಯಾಪ್ ಬಾಂಬ್ ಸಿಡಿಸಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿತ್ತು. ಅದಾದ ಬಳಿಕ ಎಂಎಲ್​ಸಿ ರಾಜೇಂದ್ರ ಅವರು ಹನಿಟ್ರ್ಯಾಪ್​ಗೆ ಬಂದವರು…

Read More »
ರಾಜಕೀಯ

ಯತ್ನಾಳ್ ಉಚ್ಚಾಟನೆ; ರೆಬಲ್ಸ್ ಗುಪ್ತ್ ಮೀಟಿಂಗ್

ಬೆಂಗಳೂರು: ಬಿಜೆಪಿಯ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇಂದು ಭಿನ್ನಮತೀಯರ ಜೊತೆ ಸಭೆ ನಡೆಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಯತ್ನಾಳ್‌ ಜೊತೆಗೆ ಸಭೆ ನಡೆಸುವವರ ಮೇಲೆ…

Read More »
Back to top button