ಬೆಂಗಳೂರು ನಗರವಾಸಿಗಳೇ ಎಚ್ಚರ..ಎಚ್ಚರ.. ಬೇಸಿಗೆ ರಜೆ ಕಳೆಯಲು ತಮ್ಮೂರಿನತ್ತ ಹೋಗ್ತಿದ್ದೀರಾ?. ಮನೆಗೆ ಬೀಗ ಹಾಕಿ ಹೋಗುವ ಮುನ್ನ ಎಚ್ಚರವಹಿಸಿ. ದೀರ್ಘ ಅವಧಿಗೆ ಪ್ರವಾಸ ತೆರಳುವಾಗಲೂ ಅಲರ್ಟ್ ಆಗಿರಿ.…
Read More »freedomtvnewschannel
ನವದೆಹಲಿ: ಚೀನಾದ ಆಮದುಗಳ ಮೇಲೆ ಅಮೆರಿಕ ಅಧಿಕೃತವಾಗಿ, ಶೇ.104 ರಷ್ಟು ಸುಂಕ ವಿಧಿಸಿದೆ. ಇದು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ವ್ಯಾಪಕ…
Read More »ನವದೆಹಲಿ: ದೊಡ್ಡಣ್ಣನಿಗೆ ಶಾಕ್ ಕೊಡಲು ಬಲಾಢ್ಯ ಶಕ್ತಿಗಳು ಒಟ್ಟುಗೂಡುತ್ತಿವೆ. ಟ್ರಂಪ್ಗೆ ಠಕ್ಕರ್ ಕೊಡಲು ಮಹಾ ಧ್ರುವೀಕರಣ ಶುರುವಾಗ್ತಿದ್ದು, ಇಷ್ಟು ದಿನ ದುಷ್ಮನ್ ಆಗಿದ್ದ ಆರ್ಥಿಕ ಶಕ್ತಿಗಳು ಒಗ್ಗಟ್ಟಿನ…
Read More »ನವದೆಹಲಿ: ಭದ್ರತೆ ಕುರಿತ ಸಂಪುಟ ಸಮಿತಿಯಲ್ಲಿ ಭಾರತ ಸರ್ಕಾರ ಮಂಗಳವಾರ ಭಾರತದ ಅತಿದೊಡ್ಡ ಫೈಟರ್ ಜೆಟ್ ಒಪ್ಪಂದಕ್ಕೆ ಅನುಮೂದನೆ ನೀಡಿದೆ. ಇದು ಭಾರತೀಯ ನೌಕಾಪಡೆಗೆ 26 ರಫೇಲ್…
Read More »ಅಹ್ಮದಾಬಾದ್: ಸಂಘಟನೆಯ ರಚನೆಯಲ್ಲಿ ಜಿಲ್ಲಾಧ್ಯಕ್ಷರ ಪಾತ್ರ ಮುಖ್ಯವಾಗಲಿದೆ. ಆದ್ದರಿಂದ, ಅವರ ನೇಮಕಾತಿಯನ್ನು ಎಐಸಿಸಿ ಮಾರ್ಗಸೂಚಿಗಳ ಪ್ರಕಾರ ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…
Read More »ಬೆಂಗಳೂರು: 400 ರೂಪಾಯಿ ಐಸ್ಕ್ರೀಂಗಾಗಿ ಮಹಿಳೆಯೊಬ್ಬರು 40 ಸಾವಿರ ರೂಪಾಯಿ ಕಳೆದುಕೊಂಡಿರೋ ಘಟನೆ ವಿಧಾನಸೌಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಬಿಗ್ ಬಾಸ್ಕೆಟ್ ಆಪ್ನಲ್ಲಿ 2…
Read More »ಚಾಮರಾಜನಗರ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಪರಿಸರ ಪ್ರೇಮಿಗಳು, ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಲಯಾಳಂ ಚಿತ್ರವೊಂದರ ಚಿತ್ರೀಕರಣ ದೇಗುಲದ ಆವರಣ ಮತ್ತು ಸುತ್ತಮುತ್ತ…
Read More »ಬೆಂಗಳೂರು: ಮೆಟ್ರೋ ಟಿಕೆಟ್, ಹಾಲಿನ ದರ, ಕರೆಂಟ್ ಬಿಲ್, ಡೀಸೆಲ್ ರೇಟ್ ಏರಿಕೆಯ ಬೆನ್ನಲ್ಲೇ ಸಿಲಿಕಾನ್ ಸಿಟಿ ಜನರಿಗೆ ಜಲಮಂಡಳಿ ಬಿಗ್ ಶಾಕ್ ಕೊಟ್ಟಿದೆ. ಪ್ರತಿ ಲೀಟರ್…
Read More »ಗುಜರಾತ್: ಅಹ್ಮದಾಬಾದ್ನಲ್ಲಿ AICC ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಈ ಪ್ರಯುಕ್ತ ಕಾಂಗ್ರೆಸ್ ಘಟಾನುಘಟಿ ನಾಯಕರೆಲ್ಲಾ ಅಹ್ಮದಾಬಾದ್ನಲ್ಲಿ ಸೇರಿದ್ದಾರೆ. ಹೇಗೋ ಅಹ್ಮದಾಬಾದ್ಗೆ ಬಂದಿದ್ದೀವಿ ಅಂತ ನಾಯಕರೆಲ್ಲಾ ಗಾಂಧೀಜಿಯ ಸಬರಮತಿ…
Read More »ವಿಜಯಪುರ: ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತಿಚಿಗೆ ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು…
Read More »26/11 ಮುಂಬೈ ಬಾಂಬ್ ಬ್ಲಾಸ್ಟ್ ಆರೋಪಿಯನ್ನು ಶೀಘ್ರವೇ ಭಾರತಕ್ಕೆ ಹಸ್ತಾಂತಿರುವ ಸಾಧ್ಯತೆ ಇದೆ. ಇತ್ತಿಚಿಗಷ್ಟೇ ತಹಾವುರ್ ರಾಣಾನನ್ನು ಅಮೆರಿಕದಿಂದ ಗಡಿಪಾರಿ ಮಾಡಿ ಆದೇಶ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ…
Read More »ಬಿಹಾರ: ಬಂಕಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ CPI 35 ವರ್ಷದ ಏರಿಯಾ ಕಮಾಂಡರ್ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಬುಧುವಾರ ತಿಳಿಸಿದ್ದಾರೆ. ಮೃತ ಮಾವೋವಾದಿಯನ್ನು…
Read More »ಮಂಡ್ಯ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ‘ಜನಾಕ್ರೋಶ ಯಾತ್ರೆ’ಯು ಮಂಡ್ಯ ನಗರದ ಸರ್. ಎಂ.ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮಹಾವೀರ ಸರ್ಕಲ್ವರೆಗೆ…
Read More »ದಾವಣಗೆರೆ: ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಮಹಾನಗರ ಪಾಲಿಕೆ 4ನೇ ವಾರ್ಡ್ನ ಸದಸ್ಯ ಅಹಮ್ಮದ್ ಕಬೀರ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ವಿಡಿಯೋ…
Read More »ವಾಷಿಗ್ಟಂನ್: ಇರಾನ್ ಜೊತೆ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ನೇರ ಮಾತುಕತೆ ನಡೆಸಲಿದೆ. ಇರಾನ್ಗೆ ಪರಮಾಣು ಶಸ್ತ್ರಾಸ್ತ್ರ ಕೈಬಿಡುವಂತೆ ಹೇಳಲಾಗುತ್ತೆ. ಒಂದು ವೇಳೆ ಇರಾನ್ ಒಪ್ಪದೇ ಹೋದಲ್ಲಿ…
Read More »ಮಗಳಿಗಾಗಿ ಯುದ್ಧಕಾಂಡ ಸಿನಿಮಾ ನಿರ್ಮಿಸಿರುವುದಾಗಿ ಅಜೇಯ್ ರಾವ್ ಇತ್ತೀಚೆಗೆ ಹೇಳಿಕೊಂಡಿದ್ದರು. ಹಾಗೆಯೇ ಈ ಸಿನಿಮಾ ಮಾಡಲು ಸಾಕಷ್ಟು ಸಾಲ ಮಾಡಿಕೊಂಡಿದ್ದರ ಕುರಿತು ಮಾತನಾಡಿದ್ದರು. ಚಿತ್ರೀಕರಣದ ವೇಳೆ ಹಣದ…
Read More »ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಲೂಟಿ ಮಾಡುವಲ್ಲಿ ಚಂಬಲ್ ಕಣಿವೆ ದರೋಡೆಕೋರರನ್ನು ಮೀರಿಸಿದ್ದಾರೆ ಎಂದು ಎಂಎಲ್ಸಿ ಸಿ.ಟಿ .ರವಿ ಆರೋಪಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿ, ಹಾಲು,…
Read More »ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಹಾರೈಸುತ್ತೇನೆ ಅಂತಾ…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ವಿಚಾರಣೆ ಹಾಜರಾಗಿದ್ದಕ್ಕೆ 57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇಂದು ದರ್ಶನ್ ಕೋರ್ಟ್ ವಿಚಾರಣೆಗೆ…
Read More »ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರನಿಗೆ ಗಾಯಗಳಾಗಿವೆ. ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್ ಗಾಯಗೊಂಡಿದ್ದಾರೆ. ವರದಿಗಳ…
Read More »ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಮಲಿಕ್ ತಾಜುದ್ದೀನ್ ಆದೋನಿ ಮೇಲೆ ಗುಂಡಿನ ದಾಳಿಯನ್ನು ಪೊಲೀಸರು ನಡೆಸಿದ್ದಾರೆ. ಅಟೋ ಚಾಲಕ ಮಲ್ಲಿಕ್ ತಾಜುವುದ್ದಿನ್ ಆದೋನಿ…
Read More »ಶಿವಮೊಗ್ಗ: ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ನಕಲಿ ಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಗೋಪಾಲಗೌಡ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಶೋಭಾ…
Read More »ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಕೇಸ್ನಲ್ಲಿ ಸದ್ಯ ಜೈಲಿನಲ್ಲಿರುವ ನಟಿ ರನ್ಯಾ ರಾವ್, ಮತ್ತಿಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ನಗರದ ನ್ಯಾಯಾಲಯ ಏ.21ರ ವರೆಗೆ ವಿಸ್ತರಿಸಿದೆ. ರನ್ಯಾ ರಾವ್,…
Read More »ನವದೆಹಲಿ: ವಿಚ್ಛೇದನದ ಬಳಿಕ ಪತ್ನಿಗೆ ಜೀವನಾಂಶ ನೀಡಲು ಹಣವಿಲ್ಲದೇ ವೃದ್ಧೆಯೊಬ್ಬರ ಮನೆಯಲ್ಲಿ ದರೋಡೆಗೆ ಯತ್ನಿಸಿದ್ದ ಪತಿ ಹಾಗೂ ಆತನ ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮಾ.31 ರಂದು…
Read More »ಕೊಪ್ಪಳ: ನಗರದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆ ಸಭಾಂಗಣದಲ್ಲಿ, 1988-89ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ತಂಡದಿಂದ, ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ…
Read More »ಚಿಂತಾಮಣಿ: ಶಿಕ್ಷಕಿ ತಪ್ಪಿಗೆ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣ ಸಂಬಂಧ, ದೂರು ಸ್ವೀಕರಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸ್ ಠಾಣೆ ಎದುರು, ಮಾಜಿ ಶಾಸಕ…
Read More »ಗದಗ: ಆಶ್ರಯ ನಿವೇಶನದ ಫನಾನುಭವಿಗಳ ಹಳೆಯ ಪಟ್ಟಿ ರದ್ದು ಮಾಡಿ, ಹೊಸ ಪಟ್ಟಿ ಸಿದ್ಧಪಡಿಸಿರುವುದಕ್ಕೆ, ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ ಮತ್ತು ರಾಮಣ್ಣ ಲಮಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More »ಕಲಬುರಗಿ: ಬಿಜೆಪಿ ಪಾಳಯದ ಜನಾಕ್ರೋಶ ಯಾತ್ರೆ ಬಗ್ಗೆ, ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಜನಾಕ್ರೋಶ ಯಾತ್ರೆ ಮಾಡ್ತಿರೋದು ಅವರ ಪಕ್ಷದಲ್ಲಿನ ಆಕ್ರೋಶ ಮರೆಮಾಚೋಕೆ. ಜನಾಕ್ರೋಶ ಯಾತ್ರೆಗೆ…
Read More »ಮಂಗಳೂರು: ಬೆಳ್ತಂಗಡಿ ತಾಲೂಕಿನಲ್ಲಿ ದಾಖಲಾದ ಮೂರು ನಕ್ಸಲ್ ಚಟುವಟಿಕೆ ಪ್ರಕರಣಗಳಿಗೆ ಸಂಬಂಧಿಸಿ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ…
Read More »ಮಂಗಳೂರು: ಪೊಲೀಸ್ ಭದ್ರತೆ ನಡೆವೆಯೇ ಯುವಕನೊಬ್ಬ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್…
Read More »ಕಲಬುರಗಿ: ಜಿಲ್ಲೆಯ ಕಾಳಗಿ ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣದ ಮಾಸ್ಟರ್ ಮೈಂಡ್ ಸಿಕ್ಕಿಬಿದ್ದಿದ್ದಾನೆ. ಮನೆ ಮಾಲೀಕರಾದ ಸಿದ್ದಮ್ಮ ಅವರ ಸಹೋದರನ ಮಗನೇ ಕಳ್ಳತನ ಮಾಡಿದ್ದು ಬಯಲಾಗಿದೆ. 38…
Read More »ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಬಳಿಕ ಎಲ್ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ…
Read More »ಗದಗ: ಬಿಜೆಪಿಯು ಒಂದು ಹಿಂದೂಗಳ ಭರವಸೆಯ ಪಕ್ಷ ಆದರಿಂದ ಬಿಜೆಪಿಯು ಒಬ್ಬರೊಬ್ಬನ್ನು ಕಡೆಗಣಿಸಬಾರದು ಯತ್ನಾಳರನ್ನು ಪಕ್ಷಕ್ಕೆ ವಾಪಾಸ್ ತರಬೇಕು ಅನ್ನೋದೇ ನನ್ನ ಅಭಿಪ್ರಾಯ ಎಂದು ಶ್ರೀರಾಮ ಸೇನಾ…
Read More »ಕೊಪ್ಪಳ: ಜಿಲ್ಲೆಯ KSRTC ಬಸ್ವೊಂದರಲ್ಲಿ ಓರ್ವ ಪುರುಷ ಪ್ರಯಾಣಿಕನಿಗೆ ಮಹಿಳಾ ಪ್ರಯಾಣಿಕರು ಸೇರಿ ಥಳಿಸಿದ ಘಟನೆಯೊಂದು ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ಮಾರ್ಗ ಮಧ್ಯೆ ಸರ್ಕಾರಿ ಬಸ್ನಲ್ಲಿ…
Read More »ಹಾಸನ: ಕೆ.ಆರ್.ನಗರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ 10 ತಿಂಗಳ ಬಳಿಕ ಹಾಸನ…
Read More »ಬೆಂಗಳೂರು: ಕೇಂದ್ರ ಸರ್ಕಾರದಿಂದ ತೈಲದ ಮೇಲೆ ಅಬಕಾರಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್ಗೆ 2 ರೂಪಾಯಿ ಏರಿಕೆ ಮಾಡಿದ್ದು ಇದು ಜನ ಸಾಮಾನ್ಯರಿಗೆ ಯಾವುದೇ ಬರೆ…
Read More »ಧಾರವಾಡ: ಬಿಜೆಪಿಯವರು ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕಾಂಗ್ರೆಸ್ ವಿರುದ್ಧ ಅಲ್ಲ, ಮೋದಿ ವಿರುದ್ಧ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಧಾರವಾಡದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು,…
Read More »ಕೊಪ್ಪಳ: ಮೋದಿ ಸರಕಾರ ಬರುವ ಮುನ್ನ ಇದ್ದ ಡಿಸೇಲ್ ದರ ಈಗ ಏರಿಕೆಯಾಗಿದೆ. ಕೇಂದ್ರ ಸರಕಾರ ಹೆಚ್ಚಳ ಮಾಡಿದ್ದರಿಂದ ನಾವು ಹೆಚ್ಚು ಮಾಡಿದ್ದೇವೆ. ಅವರು ಕಡಿಮೆ ಮಾಡಿದರೆ…
Read More »ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ…
Read More »ಕಲಬುರಗಿ: ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ…
Read More »ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ, 5 ತಿಂಗಳು ಗಡುವಲ್ಲಿ ನಿನಗೆ ಒಳ್ಳೆಯದು…
Read More »ಬೆಂಗಳೂರು: ಬಿಟಿಎಂ ಲೇಔಟ್ನಲ್ಲಿ ಯುವತಿ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಗೃಹ ಸಚಿವ ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು ದೊಡ್ಡ ನಗರ ಇಂತಹ ಪಟ್ಟಣದಲ್ಲಿ…
Read More »ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನ ಸೌಧಕ್ಕೆ…
Read More »ಬೆಂಗಳೂರು: ಭೋವಿ ನಿಗಮದ ಮೇಲೆ ಇಡಿ ದಾಳಿ ಪ್ರಕರಣ ಸಂಬಂಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ 97 ಕೋಟಿ ರೂ. ಹಣ ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ (ED)…
Read More »ಸುಳ್ಯ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
Read More »ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ನಿರ್ದೇಶಕ ಹಾಗೂ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಕಳೆದ ಮಾರ್ಚ್ 29ರಂದು ತೀರ್ಥಯಾತ್ರೆ ಹೊರಟಿದ್ದರು. ರಿಲಯನ್ಸ್ ಇಂಡಸ್ಟ್ರೀಸ್ನ…
Read More »ಹುಬ್ಬಳ್ಳಿ: ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ ಘಟನೆ ನಡೆದಿದೆ. ನಗರದ ಹೊರವಲಯದ…
Read More »ಬೆಂಗಳೂರು: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಸಿಎಂ-ಡಿಸಿಎಂ ನನ್ನ ಮೇಲೆ ದ್ವೇಷ ಸಾಧಿಸ್ತಿದ್ದಾರೆ. ಆದ್ರೆ ನನ್ನತ್ರ…
Read More »ಹುಬ್ಬಳ್ಳಿ: ಪೂಜ್ಯರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಸಂಸ್ಕೃತಿ ನನ್ನದಲ್ಲ. ನಾನು ಒಳ್ಳೇಯವರಿಗೆ ಒಳ್ಳೇಯವನು, ದುಷ್ಟರಿಗೆ ದುಷ್ಟ ಇದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ರವಿವಾರ ನಗರದ…
Read More »ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಾಳೆಯಿಂದ (ಏಪ್ರಿಲ್ 7) ಬಿಜೆಪಿ 2ನೇ ಹಂತದ ಹೋರಾಟ ಕೈಗೆತ್ತಿಕೊಂಡಿದೆ. ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ…
Read More »ಬೆಂಗಳೂರು: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಆಗ್ರಹ…
Read More »ಶ್ರೀಲಂಕಾದಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಮಸೇತು ದರ್ಶನ ಪಡೆದಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸ್ವಲ್ಪ ಸಮಯದ ಹಿಂದೆ…
Read More »ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ನೀನು ರಾಜೀನಾಮೆ ಕೊಡು, ನಾನು ಸಹ ಕೊಡುತ್ತೇನೆ. ಚುನಾವಣೆಗೆ ಹೋಗೋಣ ಬಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ…
Read More »ನವದೆಹಲಿ: ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ್ದ ವಕ್ಫ್(ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ತಮ್ಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಇಂದಿನಿಂದ ಅಧಿಕೃತವಾಗಿ ಕಾನೂನಾಗಿ ಜಾರಿಗೆ…
Read More »ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಶಾಸಕರ ವಿರುದ್ಧ…
Read More »ದಾವಣಗೆರೆ: ಉಚ್ಚಾಟಿತ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟಲು ಬಿಡಲ್ಲ, ಈಗಲೂ ಅವರು ನಮ್ಮ ನಾಯಕರು. ಪಕ್ಷ ಕಟ್ಟಿದರೆ ನಾವು ಹೋಗಲ್ಲ ಎಂದು ಹರಿಹರ ಶಾಸಕ ಬಿ…
Read More »ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದುಷ್ಟ ಶಕ್ತಿಗಳು ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ…
Read More »ಅಯೋಧ್ಯೆ: ರಾಮನವಮಿ ಹಿನ್ನೆಲೆ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಒಂದೇ ದಿನ ಐವತ್ತು ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯುವ ಸಾಧ್ಯತೆಯಿದೆ. ಬೆಳಗ್ಗೆಯಿಂದ…
Read More »ಕೊಡಗು: ಕಾಂಗ್ರೆಸ್ ಮುಖಂಡ ಹಾಗೂ ಇಬ್ಬರು ಕಾಂಗ್ರೆಸ್ನ ಇಬ್ಬರು ಶಾಸಕರನ್ನು ಡೆತ್ನೋಟ್ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೊಡಗಿನ ಬಿಜೆಪಿ ಮುಖಂಡ ವಿನಯ್ ಸೋಮಯ್ಯ ಅವರನ್ನು ಮನೆ ಪಕ್ಕದ…
Read More »ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಪರಸ್ಪರ ಸಭೆ ಮಾಡಿದ ನಂತರ ಭಾರತ ಮತ್ತು ಶ್ರೀಲಂಕಾ ಮೊದಲ ಬಾರಿಗೆ ಪ್ರಮುಖ ರಕ್ಷಣಾ…
Read More »ಥೈಲ್ಯಾಂಡ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ, 3 ದಿನಗಳ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ. ಶ್ರುಕ್ರವಾರ ರಾತ್ರಿ 9 ಗಂಟೆಗೆ ಕೊಲಂಬೊ ವಿಮಾನ ನಿಲ್ದಾಣಕ್ಕೆ ಬಂದಿಳಿದ…
Read More »ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ರಾಮನಗರ ಜಿಲ್ಲೆ ಬಿಡದಿಯ ಕೇತಗಾನಹಳ್ಳಿ ಬಳಿ, 6 ಎಕರೆ ಭೂಮಿ…
Read More »ಹಾವೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರು ನ್ಯಾಯಯುತವಾಗಿ ತನಿಖೆ ಮಾಡ್ತಾರೆ ಅನ್ನೋ ವಿಶ್ವಾಸ ಇಲ್ಲ. ಈ ಕುರಿತು ಸಿಬಿಐ ತನಿಖೆ ಆಗಬೇಕು…
Read More »ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಗೆ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಮಸೀದಿ, ಪೂಜಾ ಸ್ಥಳ ಅಥವಾ…
Read More »ಬೆಂಗಳೂರು: ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Read More »ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳ ಇತ್ತೀಚಿನ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ, ವಿದ್ಯುತ್ ,ನೀರಿನ ದರ ಹೆಚ್ಚಳ, ಮೆಟ್ರೋ, ಆಸ್ತಿ ತೆರಿಗೆ, ಟೋಲ್,…
Read More »ಮಂಗಳೂರು: ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಯಾರನ್ನೂ ಗಮನಕ್ಕೆ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ವಕ್ಫ್ ವಿಚಾರದಲ್ಲಿ ದಬ್ಬಾಳಿಕೆ…
Read More »ಮಡಿಕೇರಿ: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ಧ ಟೀಕೆ…
Read More »ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್ವೊಬ್ಬರನ್ನು ಹುಳಿಮಾವು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 16 ವರ್ಷದ ಬಾಲಕಿಯ ತಾಯಿ…
Read More »ಬೆಂಗಳೂರು: ಕೊಡಗು ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು. ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ…
Read More »ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಯಾರಿಗೂ ಅನ್ಯಾಯ ಮಾಡಲ್ಲ, ಯಾರು ಸಂಶಯ ಇಟ್ಟುಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು ವಿಧಾನಸೌಧದ ಆವರಣದಲ್ಲಿ ನಡೆದ ಬಾಬು…
Read More »ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡನಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಬಿಜೆಪಿ ಕಾರ್ಯಕರ್ತನ…
Read More »ನವದೆಹಲಿ: ಸಂಸತ್ನ ಉಭಯ ಸದನಗಳಲ್ಲಿ ಅನುಮೋದನೆಗೊಂಡ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಆಪ್ ಶಾಸಕ, ದೆಹಲಿ ವಕ್ಫ್ ಮಂಡಳಿಯ…
Read More »ಬಾಗಲಕೋಟೆ : ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬಳಿ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ತೆಂಗಿನಮಠದ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟ ದುರಂತ ಬಹಳ ನೋವು ತರಿಸಿದೆ.…
Read More »ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2025ರ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಏ.15 ರಿಂದ 17ರವರೆಗೆ ಪರೀಕ್ಷೆಗಳು ನಡೆಯಲಿದೆ. ಈ ವರ್ಷ 3 ಲಕ್ಷ 30 ಸಾವಿರಕ್ಕೂ…
Read More »ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಕೇಸ್ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಕುಶಾಲನಗರದಲ್ಲಿ ಈ ಪ್ರಕರಣದಿಂದ ಉದ್ವಿಗ್ನತೆ ಉಂಟಾಗಿದೆ. ಈ ಹಿನ್ನೆಲೆ, ಬಿಜೆಪಿ ಕಾರ್ಯಕರ್ತರು…
Read More »ಬೆಂಗಳೂರು: ಬೋವಿ ನಿಗಮ ಹಗರಣ ಸಂಬಂಧ 10 ಕಡೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆದಿದೆ. ಬೆಂಗಳೂರು, ಶಿವಮೊಗ್ಗದಲ್ಲಿ ತಲಾ ಒಂದೊಂದು ಕಡೆ ಇಡಿ ರೇಡ್ ಮಾಡಿದೆ.…
Read More »ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಅವರ ಡೆತ್ ನೋಟ್ ನಲ್ಲಿ ಇರುವ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೂಡಲೇ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನದಿಂದ ರಾಜೀನಾಮೆ ಸಲ್ಲಿಸಬೇಕು…
Read More »ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಅಪರಹರಿಸಿರುವ ಆರೋಪ ಹೊತ್ತಿರುವ ಹೆಚ್ಡಿ ರೇವಣ್ಣ ಪತ್ನಿ ಭವಾನಿಗೆ, ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್ ಷರತ್ತುಬದ್ಧ ಅನುಮತಿ…
Read More »ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ…
Read More »ಬೆಂಗಳೂರು: ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ…
Read More »ನವದೆಹಲಿ: ಇಂದು ನಡೆದ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ…
Read More »ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ, ನೂತನವಾಗಿ ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಕಚೇರಿಯನ್ನು ಪೊಲೀಸ್ ಎಸ್ಪಿ ಕುಶಾಲ್ ಚೌಕ್ಸೆ ಉದ್ಘಾಟಿಸಿದ್ದಾರೆ. ಹಳೇ ತಾಲೂಕು ಕಚೇರಿ ಬಳಿ ಇದ್ದ ಡಿವೈಎಸ್ಪಿ…
Read More »ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಸಂಸತ್ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ನಲ್ಲಿ…
Read More »ಮಂಗಳೂರು: ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಜೀವ ಬೇದರಿಕೆ ಕರೆಗಳು ಬರ್ತಿವೆ. ಕೆಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಬಿಲ್ನ್ನು ಲೋಕಸಭೆ ಮತ್ತು…
Read More »ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.…
Read More »ಕೊಡಗು: ರಾಜಕೀಯ ಒತ್ತಡ ಹಾಗೂ ಪೋಲಿಸ್ ಕೇಸ್ನಿಂದ ಬೇಸತ್ತು ರಾಜ್ಯ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ.…
Read More »ಚಿಕ್ಕಬಳ್ಳಾಪುರ: ಅವರಿಬ್ಬರು ಪ್ರೀತಿ ಅಮರ, ಮದುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್ ಕುಲ್ ವಿರೋಧ ವ್ಯಕ್ತಪಡಿಸಿದ್ರು,…
Read More »ಕಾಪು: ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪುನೀತ್…
Read More »ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು…
Read More »ಬೆಂಗಳೂರು: ಆನೇಕಲ್ ತಾಲ್ಲೂಕಿನ ಜಿಗಣಿ ಗ್ರಾಮದಲ್ಲಿ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೂ ಮುನ್ನ ಚಿರತೆ ಮನೆಯ ಒಳಕ್ಕೆ…
Read More »ಹುಬ್ಬಳ್ಳಿ: ಸಂಸತ್ತಿನಲ್ಲಿ ಐತಿಹಾಸಿಕ ವಕ್ಪ್ ಬಿಲ್ ಮಂಡನೆ ಮಾಡಿ ಅವತೇ ರಾತ್ರಿ ಬಿಲ್ ಪಾಸ್ ಆಗಿದ್ದು ಸ್ವಾಗತಾರ್ಹ. ವಕ್ಪ್ ಬೋರ್ಡ್ ಹೆಸರಿನಲ್ಲಿ ಸರ್ಕಾರಿ ಜಾಗ, ರೈತರ, ಮಠಮಾನ್ಯಗಳ…
Read More »ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ನಿನ್ನೆಯಿಂದ ಬೆಲೆ…
Read More »ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಸದ್ಯ ದೆಹಲಿ ಪ್ರವಾಸದಲ್ಲಿರುವ ಅವರು ನವದೆಹಲಿಯ ಸೋನಿಯಾ…
Read More »ಬೆಂಗಳೂರು: ರಾಜ್ಯ ಸರ್ಕಾರದ ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ.…
Read More »ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ದೇವಲಿಂಗಿಕೊಪ್ಪ ಹಾಗೂ ಜಮ್ಮಿಹಾಳ ಗ್ರಾಮಕ್ಕೆ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ್ ಪಾಟೀಲ್ ಭೇಟಿ ನೀಡಿದ್ದರು. ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ,…
Read More »ಕೊಪ್ಪಳ: ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಕೊಪ್ಪಳದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನಿವೃತ್ತ ಪೊಲೀಸ್ ಅಧಿಕಾರಿ ವಿರೂಪಯ್ಯ, ಮುಖ್ಯ ಅತಿಥಿಗಳಾಗಿ…
Read More »ಧಾರವಾಡ: ಬಹುಮಹಡಿ ಕಟ್ಟಡಗಳನ್ನು ಹತ್ತುವ ಮುನ್ನ ಒಮ್ಮೆ ಯೋಚಿಸಿ. ಯಾಕಂದ್ರೆ, ವ್ಯಕ್ತಿಯೊಬ್ಬ ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋಗಿದ್ದಾನೆ. ಮೇಲಿನಿಂದ ಕೆಳಗೆ ನೋಡ್ತಿದ್ದಂತೆ ತಲೆ ತಿರುಗೋಕೆ ಶುರುವಾಗಿದೆ.…
Read More »ಚಿಕ್ಕಬಳ್ಳಾಪುರ: ಬಡವರಿಗೆ ಅನ್ನ, ಅಕ್ಷರ ನೀಡಿ ಬದುಕು ಕಟ್ಟಿಕೊಟ್ಟ, ನಡೆದಾಡುವ ದೇವರೆಂದೇ ಪ್ರಸಿದ್ಧರಾದ ಡಾ. ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತ್ಯೋತ್ಸವ ಹಿನ್ನೆಲೆ, ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಗುರುವಂದನಾ ಕಾರ್ಯಕ್ರಮವನ್ನು…
Read More »ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಏಪ್ರಿಲ್ 4ರಿಂದ 6ರವರೆಗೆ, ಜೂನಿಯರ್ ಎಂಜಿನಿಯರ್ ಕಾಲೇಜು ಕ್ರೀಡಾಂಗಣದಲ್ಲಿ, ಡಾ. ಜಿ. ಪರಮೇಶ್ವರ್ ಕಪ್ ಹೊನಲು ಬೆಳಕಿನ…
Read More »ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಇ.ಡಿ.ಗೆ ಹೈಕೋರ್ಟ್ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ…
Read More »ಮುಂಬೈ: 20 ವರ್ಷದ ಯುವತಿಯೊಬ್ಬಳು 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ದಾದರ್ ಪ್ರದೇಶದಲ್ಲಿ ನಡೆದಿದೆ. ಬಿ.ಕಾಂ. ವಿದ್ಯಾರ್ಥಿನಿ ಝಾನಾ ಸೇಥಿಯಾ(20) ಮೃತ ಯುವತಿ.…
Read More »ನವದೆಹಲಿ: ಎನ್ಡಿಎ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಬಿಲ್ನ್ನು ಮಂಡಿಸಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಸದನದಲ್ಲಿ ಮಂಡನೆ ಮಾಡಿದ್ದು. ವಿಪಕ್ಷಗಳು ತೀವ್ರ ವಿರೋಧ…
Read More »ನವದೆಹಲಿ: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿ ದರ್ಶನ್ಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬೆಂಗಳೂರು ಪೋಲಿಸರು ಮೇಲ್ಮನವಿ ಸಲ್ಲಿಸಿದ್ರು. ಇಂದು ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ದರ್ಶನ್…
Read More »ಗ್ರೇಟರ್ ಬೆಂಗಳೂರು ಯೋಜನೆ ವಿರೋಧಿಸಿ ರಾಮನಗರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಈಡುಗಾಯಿ ಚಳುವಳಿ ನಡೆಸಿ ರಾಜ್ಯ ಸರ್ಕಾರದ…
Read More »ಬೆಂಗಳೂರು: ಎನ್ಡಿಎ ಸರ್ಕಾರ ಇಂದು ಮಂಡಿಸಲಿರುವ ವಕ್ಫ್ ತಿದ್ದುಪಡಿ ಬಿಲ್ ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ತಿರುಪತಿಯಲ್ಲೂ ಅನ್ಯಧರ್ಮದವರನ್ನು ನೇಮಿಸ್ತಾರಾ ಎಂದು ಪ್ರಶ್ನಿಸಿದ್ದಾರೆ.…
Read More »ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮದುವೆಯಾದಾಗಿನಿಂದ ರನ್ಯಾ ಜೊತೆಗೆ ಒಂದಲ್ಲ ಒಂದು ನೋವು ಅನುಭವಿಸಿತ್ತಾ ಅಂತರ ಕಾಯ್ದುಕೊಂಡಿದ್ದ…
Read More »ನವದೆಹಲಿ: ಇಡೀ ದೇಶದ ತುಂಬ ವಕ್ಪ್ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್ನವರು, ಅವರು ಮಾಡಿರುವ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಸ್ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು…
Read More »ನವದೆಹಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿಯ ವಕ್ಫ್ ತಿದ್ದುಪಡಿ ವಿಧೇಯಕ ಇಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಕಿರಣ್ ರಿಜಿಜು ವಿಧೇಯಕ ಮಂಡಿಸಿದ್ದಾರೆ. ಚರ್ಚೆಗೆ…
Read More »ಬೆಂಗಳೂರು: ಬಸ್, ಮೆಟ್ರೋ, ಹಾಲು, ವಿದ್ಯುತ್ ದರ ಏರಿಕೆ ಬಳಿಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಕಾದಿದೆ. ಇಂದಿನಿಂದ ಪ್ರತಿ ಲೀಟರ್ ಗೆ ಡೀಸೆಲ್ ಬೆಲೆಯನ್ನು 2ರೂ…
Read More »ಬೆಂಗಳೂರು: ಕುಷ್ಣಾ ನದಿಗೆ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂ ದೇವೆಂದ್ರ ಫಡ್ನವಿಸ್ಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ…
Read More »ಧಾರವಾಡ: ಹಳ್ಳಿಗೇರಿಯಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳ ಮಾರಣಹೋಮ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬರ್ತಿದೆ. ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮರಗಳ ಕಡಿದು ರಸ್ತೆ ನಿರ್ಮಾಣ…
Read More »ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರ ತೋಪೆದ್ದಿದೆ. 200 ಕೋಟಿ ಬಜೆಟ್ನ ಚಿತ್ರ ಬಾಕ್ಸ್ ಆಫಿಸ್ನಲ್ಲಿ ಫೇಲ್ ಆಗಿದೆ. ಸಲ್ಮಾನ್ಗೆ ವಯಸ್ಸಾಯ್ತು ಅಂತ ಪ್ರೇಕ್ಷಕ ಥೀಯಟರ್ ಕಡೆ…
Read More »ನವದೆಹಲಿ: ಶತ್ರು ರಾಷ್ಟ್ರ ಚೀನಾ ಮೋದಿಯತ್ತ ಸ್ನೇಹ ಹಸ್ತ ಚಾಚಿದೆ. ನಾವಿಬ್ಬರೂ ಜೊತೆ ಜೊತೆಯಾಗಿ ಹೋಗಬೇಕೆಂದು ಚೀನಾ ಅಧ್ಯಕ್ಷ ಷಿ- ಜಿನ್ಪಿಂಗ್ ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು…
Read More »ಬೆಂಗಳೂರು: ನಾಳೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿರುದ್ಧ ಗುಜರಾತ್ ಟೈಟನ್ಸ್ ಪಂದ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ನಾಳೆ ಮೆಟ್ರೋ ಸಂಚಾರ ಅವಧಿ ವಿಸ್ತರಿಸಿ BMRCL ಆದೇಶ…
Read More »ಬೆಂಗಳೂರು: ಮೊನ್ನೆಯಷ್ಟೇ ಹಿಂದೂಗಳೇಲ್ಲರೂ ಅದ್ದೂರಿಯಾಗಿ ಯುಗಾದಿ ಹಬ್ಬವನ್ನು ಆಚರಿಸಿದ್ರು, ನಿನ್ನೆ ರಂಜಾನ್ ಹಬ್ಬವು ಇತ್ತು. ಇನ್ನು ಇವತ್ತು ಹೊಸ ತೊಡಕನ್ನು ಆಚರಿಸಲಾಗುತ್ತಿದೆ. ಆದ್ರಿಂದ ಕುರಿ, ಮೇಕೆಗೆ ಭಾರಿ…
Read More »ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜಾಮೀನು ಪಡೆದು ಹೊರಬಂದ ಬಳಿಕ ನಟ ದರ್ಶನ್ ಡೆವಿಲ್ ಚಿತ್ರದ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಚಿತ್ರದ ಶೂಟಿಂಗ್ ಬಗ್ಗೆ ಮಾಹಿತಿ ಸಿಕ್ಕಿದ್ದು,…
Read More »ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ. 2023…
Read More »ಬೆಂಗಳೂರು: ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆ ನಡೆದಿದ್ದು, ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹೊಂದಿದೆ ಎಂದು ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ…
Read More »ನವದೆಹಲಿ: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗಳ ಬೆಲೆಯಲ್ಲಿ 41 ರೂಪಾಯಿ ಇಳಿಕೆಯಾಗಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ. ಇಂದಿನಿಂದ ಪ್ರಸಕ್ತ ಹಣಕಾಸು ವರ್ಷ ಆರಂಭವಾಗಲಿದ್ದು, ಹಲವು…
Read More »ಬೆಂಗಳೂರು: ನಾಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ವಿರುದ್ಧ ಗುಜರಾತ್ ಟೈಟನ್ಸ್ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆರ್ಸಿಬಿಗೆ ತವರಿನಲ್ಲಿ ಪಂದ್ಯ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ರಜತ್…
Read More »ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವ ಸಲುವಾಗಿ ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ…
Read More »ಕೋಲಾರ: ಕುಡಿದ ಅಮಲಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಹೊರವಲಯದಲ್ಲಿರುವ ಬಾರ್ ಎದುರು…
Read More »ಮುಂಬೈ: ಯುಗಾದಿ ಹಬ್ಬದಂದು ಆರ್ಎಸ್ಎಸ್ ಆದ್ಯ ಸರಸಂಘಚಾಲಕ ಡಾ. ಕೇಶವ್ ಬಲಿರಾಮ್ ಹೆಡಗೇವಾರ್ರ ಜಯಂತಿ. ಈ ಹಿನ್ನಲೆಯಲ್ಲಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅವರು ನಾಗ್ಪುರದಲ್ಲಿರುವ ಆರ್ಎಸ್ಎಸ್…
Read More »ನವದೆಹಲಿ: ದೆಹಲಿಯ ಚಾಣಕ್ಯಪುರಿಯಲ್ಲಿರುವ ನೂತನ ಕರ್ನಾಟಕ ಭವನವನ್ನು ಸಿಎಂ ಸಿದ್ದರಾಮಯ್ಯ ನಾಳೆ(ಏ.2) ರಂದು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 51 ವರ್ಷ ಹಳೆಯದಾದ ಮೂರು ಅಂತಸ್ತಿನ ಕಟ್ಟಡವನ್ನು…
Read More »ವಾಷಿಗ್ಟಂನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ವಿರುದ್ಧ ಸ್ಪರ್ಧಿಸಿ ಗೆದ್ದು ಬಂದ ಬಳಿಕ ತಮ್ಮ ರಷ್ಯಾ-ಉಕ್ರೇನ್ ಕದನ ವಿರಾಮ ಒಪ್ಪಂದಕ್ಕೆ ಸಕಲ ಪ್ರಯತ್ನಗಳನ್ನು ನಡೆಸ್ತಿದ್ದಾರೆ. ಇದೀಗ…
Read More »ಮಧ್ಯಪ್ರದೇಶ: ನನ್ನ ಹೆಂಡ್ತಿಗೆ ಒಬ್ಬರಲ್ಲ, ನಾಲ್ಕು ಜನ ಪ್ರಿಯಕರರಿದ್ದಾರೆ. ಆಕೆ ತನ್ನ ಪ್ರಿಯಕರರೊಂದಿಗೆ ಸೇರಿ ನನ್ನ ಮಗನ ಕೊಲ್ಲಲು ಷಡ್ಯಂತ್ರ ಮಾಡಿದ್ದಾಳೆ ಎಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ 38…
Read More »ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಹಾಕಿದ್ರು ಸಹ ಕಾಂಗ್ರೆಸ್ಗೆ ಸೇರಿಸಿಕೊಳ್ಳೋದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್…
Read More »ಮ್ಯಾನ್ಮಾರ್ನಲ್ಲಿ ನಡೆದ ಭೀಕರ ಭೂಕಂಪದಿಂದ ಜನರ ಜೀವನ ಅಸ್ತವ್ಯಸ್ಥವಾಗಿದೆ. ಗಗನಚುಂಬಿ ಕಟ್ಟಡಗಳು, ರಸ್ತೆ, ಸೇತುವೆಗಳು ಕುಸಿತದಿಂದ ಸಾವಿರಾರು ಜನರ ಜೀವನವನ್ನು ಬಲಿಪಡೆದುಕೊಂಡಿದೆ. ಮಯನ್ಮಾರ್ ಮತ್ತು ಥೈಲ್ಯಾಂಡ್ನಲ್ಲಿ ಸಂಭವಿಸಿದ…
Read More »ಹಾವೇರಿ: ರಾಜ್ಯ ಸರ್ಕಾರ ಇತ್ತಿಚಿಗೆ ಬಸ್, ಮೆಟ್ರೋ, ವಿದ್ಯುತ್ ದರ ಏರಿಕೆ ಅಷ್ಟೇ ಅಲ್ಲದೇ ಹಾಲಿನ ದರವನ್ನು ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಆದ್ರೆ, ಹಾವೇರಿ ಜಿಲ್ಲಾ…
Read More »ಮಂಡ್ಯ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಆಗಿದ್ದಾರೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳಾಗುತ್ತಿರುವ ಸಂದರ್ಭದಲ್ಲೇ ಆರ್ಎಸ್ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್…
Read More »ರಾಷ್ಟ್ರೀಯ ಸ್ವಯಂಸೇವಕ ಸಂಘವು ತನ್ನ ಸೇವೆಯ ನೂರನೇ ವರ್ಷವನ್ನು ಪೂರೈಸುತ್ತಿರುವ ಸಂದರ್ಭದಲ್ಲಿ, ಈ ಮೈಲಿಗಲ್ಲನ್ನು ಸಂಘವು ಹೇಗೆ ಕಾಣುತ್ತದೆ ಎಂಬುದರ ಬಗ್ಗೆ ಒಂದು ಕುತೂಹಲವಿರುವುದು ಗೋಚರಿಸುತ್ತದೆ. ಅಂತಹ…
Read More »ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಅವರ ಅಧಿಕೃತ ಕಾರು ಎಂದು ನಂಬಲಾದ ಔರಸ್ ಸೆನಾಟ್ ಲಿಮೋಸಿನ್’ ಕಾರು ಮಾಸ್ಕೋದಲ್ಲಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಈ ಘಟನೆ ಮಾರ್ಚ್…
Read More »ಬೆಂಗಳೂರು: ರಾಜ್ಯದ ಜನರಿಗೆ ಕಳೆದ ಕೆಲವು ತಿಂಗಳಿಂದ ದರ ಏರಿಕೆ ಬಿಸಿ ತಟ್ಟುತ್ತಲೇ ಇದೆ. ಅತ್ತ ಮೆಟ್ರೋ ಪ್ರಯಾಣ ದರ, ಬಸ್ ಪ್ರಯಾಣ ದರ ಹೀಗೆ ದರ…
Read More »ಗದಗ: ಗದಗ ಶಹರ ಹಾಗೂ ಬೆಟಗೇರಿ ಬಡಾವಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಬೆಳ್ಳಿ…
Read More »ಮುಂಬೈ: ರಂಜಾನ್ ಹಬ್ಬದ ಒಂದು ದಿನ ಮೊದಲು ಭಾನುವಾರ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಜಿಲೆಟಿನ್ ಕಡ್ಡಿಗಳಿಂದ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು…
Read More »ಬೆಂಗಳೂರು: ಇತ್ತಿಚಿಗೆಷ್ಟೇ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಮಾಜಿ ಬಿಗ್ಬಾಸ್ ಸ್ಪರ್ಧಿಗಳಾದ ರಜತ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ರಜತ್ ವಿರುದ್ಧ ಕ್ರಿಮಿನಲ್ ಹಿನ್ನಲೆ ಮಾಹಿತಿಯನ್ನು…
Read More »ಬೆಂಗಳೂರು: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ನ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಗೌರವ ಗುಪ್ತಾ ನೇತೃತ್ವದ ಸಮಿತಿ ರಾಜ್ಯ ಸರ್ಕಾರಕ್ಕೆ 230 ಪುಟಗಳ…
Read More »ವಿಜಯಪುರ: ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಉಚ್ಚಾಟನೆ ಬಳಿಕ ಅವರು ಮೊದಲ ಸಲ ವಿಜಯಪುರ ನಗರಕ್ಕೆ ಬಂದಿದ್ದು, ಯುಗಾದಿ ಹಬ್ಬದ ಪ್ರಯುಕ್ತ…
Read More »ಬೆಂಗಳೂರು: ಎಂಎಲ್ಸಿ ರಾಜೇಂದ್ರ ಅವರ ದೂರಿನ ಅನ್ವಯ ಕ್ಯಾತಸಂದ್ರ ಪೋಲಿಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಎಂಎಲ್ಸಿ ರಾಜೇಂದ್ರ ಅವರು ಆರೋಪ ಮಾಡಿದ ಹಾಗೆ 18 ನಿಮಿಷಗಳ ಆಡಿಯೋವನ್ನು…
Read More »ಬೆಂಗಳೂರು: ನಾನೇನಾದ್ರೂ ಹೀಗಿದ್ರೆ ರಾಜ್ಯಾಧ್ಯಕ್ಷನಾಗಲು ನಾಲಾಯಕ್ ಎಂದು ನಾನೇ ಹೇಳಿಕೊಳ್ಳುತ್ತೇನೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಪಕ್ಷದಿಂದ…
Read More »ದಾವಣಗೆರೆ: ಯುಗಾದಿ ಹಬ್ಬಕ್ಕೆಂದು ಊರಿಗೆ ಹೋಗುವಾಗ ಚನ್ನಗಿರಿ ತಾಲೂಕಿನ ಬೀರೂರು ಹಾಗೂ ಸಮ್ಮಸಗಿ ರಾಜ್ಯ ಹೆದ್ದಾರೆಯ ಗುಳ್ಳೇಗಳ್ಳಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು…
Read More »ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ಇಂದು ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿಸಿರುವ ಆರ್ಸಿಬಿ ಆಟಗಾರರನ್ನು ಅಭಿಮಾನಿಗಳು ಅತ್ಯುತ್ಸಾಹದಲ್ಲಿ ಸ್ವಾಗತಿಸಿದರು. ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ…
Read More »ಮಂಗಳೂರು: ಬಿಜೆಪಿಯ 18 ಜನ ಶಾಸಕರನ್ನು ಆರು ತಿಂಗಳುಗಳ ಕಾಲ ಅಮಾನತು ಮಾಡುವ ಮೂಲಕ ಸ್ಪೀಕರ್ ಯು.ಟಿ.ಖಾದರ್ ಅವರು ಸರಕಾರದ ಏಜೆಂಟ್ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು…
Read More »ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಮಾಡಿರುವುದನ್ನು ಬಿಜೆಪಿ ಹೈಕಮಾಂಡ್ ಮರು ಪರಿಶೀಲನೆ ಮಾಡಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ…
Read More »ನವದೆಹಲಿ: ಮಯನ್ಮಾರ್ ಹಾಗೂ ಥೈಲ್ಯಾಂಡ್ ಪ್ರಬಲ ಭೂಕಂಪಕ್ಕೆ ತತ್ತರಿಸಿ ಹೋಗಿವೆ. ಈ ಎರಡು ದೇಶಗಳ ಮಧ್ಯೆ 735 ಮೈಲಿಯಷ್ಟು ಅಂತರವಿದೆ. ಈ ದೇಶದಲ್ಲಿ ಈಗ ಗಂಟೆಗಳು ಉರುಳಿದಂತೆ…
Read More »ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಬಿಗ್ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಇಂದು ರಿಲೀಸ್ ಆಗಿದ್ದಾರೆ.…
Read More »ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಹಲವು ವಿಷಯಗಳು ಭಾರಿ ಚರ್ಚೆಯಾಗುತ್ತಿವೆ. ಒಂದೇಡೆ ಸತೀಶ್ ಜಾರಕಿಹೊಳಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ರೆ, ಇತ್ತ ಬಿಜೆಪಿಯಿಂದ ಬಸನಗೌಡ ಪಾಟೀಲ್…
Read More »ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಸಚಿವ ರಾಜಣ್ಣ ಹನಿಟ್ರ್ಯಾಪ್ ಬಾಂಬ್ ಸಿಡಿಸಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿತ್ತು. ಅದಾದ ಬಳಿಕ ಎಂಎಲ್ಸಿ ರಾಜೇಂದ್ರ ಅವರು ಹನಿಟ್ರ್ಯಾಪ್ಗೆ ಬಂದವರು…
Read More »ಬೆಂಗಳೂರು: ಬಿಜೆಪಿಯ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಭಿನ್ನಮತೀಯರ ಜೊತೆ ಸಭೆ ನಡೆಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಯತ್ನಾಳ್ ಜೊತೆಗೆ ಸಭೆ ನಡೆಸುವವರ ಮೇಲೆ…
Read More »





















































































































































