ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸುಗ್ರೀವಾಜ್ಞೆಗೆ…
Read More »freedomtvnewschannele
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರು ಮಾಲೀಕ ಫಯಾಜ್…
Read More »ಬೆಂಗಳೂರು: ಫುಟ್ಪಾತ್ ಮೇಲೆ ವಾಹನ ರೈಡಿಂಗ್ ಮಾಡಿದರೆ ಅಂತವರ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುಲಾಗುತ್ತದೆ ಎಂದು ಟ್ರಾಫಿಕ್ ಪೊಲೀಸರು ನಿರ್ಧಾರನ್ನು ಕೈಗೊಂಡಿದ್ದಾರೆ. ಫುಟ್ಪಾತ್ ಮೇಲೆ ಬೈಕ್,…
Read More »ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ.…
Read More »ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ…
Read More »ಪಶ್ಚಿಮ ಬಂಗಾಳ: ತರಗತಿಯಲ್ಲಿ ಪ್ರಾಧ್ಯಾಪಕಿ ಹಾಗೂ ವಿದ್ಯಾರ್ಥಿಯೊಬ್ಬ ತರಗತಿಯಲ್ಲಿ ಮದುವೆ ಆಗಿದ್ದಾರೆ ಎನ್ನಲಾದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಾಧ್ಯಾಪಕಿ ಹಾಗೂ ವಿದ್ಯಾರ್ಥಿ ತರಗತಿಯೊಳಗೆ ಹೂಮಾಲೆಯನ್ನು…
Read More »ಹಾಸನ: ಬೆಂಗಳೂರು- ಮಂಗಳೂರು ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬುಧವಾರ ನಸುಕಿನ…
Read More »ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read More »ಬೆಳಗಾವಿ: ಪ್ರಯಾಗ್ರಾಜ್ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ(50) ಹಾಗೂ ಪುತ್ರಿ ಮೇಘಾ ಹತ್ತರವಾಠ(18)…
Read More »ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು.…
Read More »ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…
Read More »ನವದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ…
Read More »ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್ನಲ್ಲಿ…
Read More »ಲಖನೌ: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣ…
Read More »ಬೆಂಗಳೂರು: ಮೊಬೈಲ್ ಗೀಳಿಗೆ ಬಾಲಕನೋರ್ವ ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿ ರತ್ನನಗರದಲ್ಲಿ ನಡೆದಿದೆ. ಧ್ರುವ ಆತ್ಮಹತ್ಯೆಗೆ ಶರಣಾದ (13)…
Read More »ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಗ್ಗೆ 100ನೇ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ವಿಶಿಷ್ಟ ಸಾಧನೆ…
Read More »ಬೆಂಗಳೂರು: ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೈಕ್ಗಳು ಬೆಂಕಿಗಾಹುತಿಯಾಗಿವೆ. ಇಂದು ಒಕಿನೊವಾ ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು,…
Read More »ಸ್ಯಾಂಡಲ್ವುಡ್ ನಟ ಶಿವಣ್ಣ ಅವರು ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಜ.26ರಂದು ತಾಯ್ನಾಡಿಗೆ ಮರಳಿದ್ದಾರೆ. ಈ ಹಿನ್ನೆಲೆ ಶಿವಣ್ಣ ಮನೆಗೆ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ನಗರದ…
Read More »ವಕ್ಫ್ ತಿದ್ದುಪಡಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ ಸೋಮವಾರದಂದು ಅಂಗೀಕರಿಸಿತು. ಒಂದು ತಿಂಗಳಿನಿಂದ ವಕ್ಫ್ ಮಸೂದೆಯ ಬಗ್ಗೆ ಚರ್ಚೆ ನಡೆಸುತ್ತಿರುವ ಸಂಸತ್ತಿನ ಜಂಟಿ ಸಮಿತಿಯು ಆಡಳಿತಾರೂಢ ಭಾರತೀಯ…
Read More »ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗೊಂದಲ ಉಂಟು ಮಾಡಿದ 10 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದೆ. ಇನ್ನು ಸಭೆಯ ನಂತರ ತೃಣಮೂಲ…
Read More »ಮಂಡ್ಯ: ಆಸ್ತಿಗಾಗಿ ತಂದೆ, ತಾಯಿ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ನೊಂದ ಪೋಷಕ ಜವರೆ ಜವರೇಗೌಡ ಆರೋಪಿಸಿದರು.…
Read More »ದಾವಣಗೆರೆ: ಪ್ರೀತಿಸುವಂತೆ ಯುವತಿಗೆ ಪದೇ ಪದೇ ಪೀಡಿಸಿದ್ದ ಯುವಕನಿಗೆ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ನಗರದ ಎಸ್ಓಜಿ…
Read More »ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ…
Read More »ಬೀದರ್: ಹೆರಿಗೆ ವೇಳೆ ಬ್ರಿಮ್ಸ್ ವೈದ್ಯರು ಮಾಡಿದ ಮಹಾ ಎಡವಟ್ಟಿನಿಂದ ನವಜಾತ ಶಿಶುವಿನ ಬಲಗಾಲ ಮೂಳೆಯೇ ಮುರಿದಿದೆ. ಹೆರಿಗೆ ಬಳಿಕ ಸ್ಕ್ಯಾನಿಂಗ್ ಮಾಡಿಸಿದಾಗ ಬಲಗಾಲಿನ ತೊಡೆಯ ಮೂಳೆ…
Read More »ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ಸಮೀಪ ಇರುವಾಗಲೇ ಪ್ರಯಾಗ್ ರಾಜ್ನ ಮಹಾ ಕುಂಭಮೇಳಕ್ಕೆ ತೆರಳಿ ಅಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಇಲ್ಲಿ ಮೋದಿ ಮಾತ್ರವಲ್ಲದೆ,…
Read More »ವಾಷಿಂಗ್ಟನ್: ಹೈದರಾಬಾದ್ ಮೂಲದ 26 ವರ್ಷದ ವಿದ್ಯಾರ್ಥಿಯನ್ನು ಅಮೆರಿಕದ ವಾಷಿಂಗ್ಟನ್ನ ಪೆಟ್ರೋಲ್ ಸ್ಟೇಶನ್ ಬಳಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ. ಮೃತ…
Read More »ಚಿಕ್ಕಮಗಳೂರು: ಒಂದೇ ವಾರದಲ್ಲಿ ಚಿಕ್ಕಮಗಳೂರಿನ ಇಬ್ಬರಿಗೆ ಮಂಗನ ಕಾಯಿಲೆ (KFD) ಪತ್ತೆಯಾಗಿದ್ದು, ಮಲೆನಾಡು ಭಾಗದ ಜನರು ಆತಂಕಕ್ಕೀಡಾಗಿದ್ದಾರೆ. ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಮೊಟ್ಟೆ ಇಡುವ ಉಣ್ಣೆ ಜನವರಿ ವೇಳೆಗೆ…
Read More »ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ಮಧ್ಯ ಪಕ್ಷದಲ್ಲಿ…
Read More »ಆಮ್ ಆದ್ಮಿ ಪಕ್ಷ ಶನಿವಾರದಂದು ಅರವಿಂದ್ ಕೇಜ್ರಿವಾಲ್ ಮನೆ ಮನೆಗೆ ಹೋಗಿ ಪ್ರಚಾರ ಮಾಡುವಾಗ ಅವರ ಕಾರ್ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದೆ. ಫೆಬ್ರವರಿ 5…
Read More »ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಶಂಕಿತ ದಾಳಿಕೋರನನ್ನು ಛತ್ತಿಸ್ಗಢದ ದುರ್ಗ್ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ…
Read More »ಗದಗ: ಪ್ರೀತಿ, ಪ್ರೇಮ ವಿಚಾರವಾಗಿ 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ. 9ನೇ ತರಗತಿ…
Read More »ವಿಜಯಪುರ : ಕೌಟುಂಬಿಕ ಕಲಹದ ಕಾರಣಕ್ಕೆ ಬೇಸತ್ತ ಮಹಿಳೆಯೊಬ್ಬರು ತನ್ನ ನಾಲ್ಕು ಚಿಕ್ಕ, ಚಿಕ್ಕ ಮಕ್ಕಳನ್ನು ರಭಸವಾಗಿ ಹರಿಯುತ್ತಿದ್ದ ನೀರಿನ ಕಾಲುವೆಗೆ ಬೀಸಾಡಿ, ನಂತರ ತಾನೂ ಕಾಲುವೆಗೆ ಹಾರಿ…
Read More »ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಕಾವು ಹೆಚ್ಚಾಗಿದ್ದು, ನಾಯಕರ ನಡುವೆ ಎಂಎಲ್ಸಿ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿದೆ… ಒಂದು ಕಡೆ ಸಿಎಂ ಸ್ಥಾನಕ್ಕೆ ಕೆಲ ಸಚಿವರು ಲಾಬಿ ನಡೆಸುತ್ತಿದ್ದಾರೆ.…
Read More »ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ…
Read More »ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಮೃತರನ್ನು ಕಾರವಾರ ತಾಲ್ಲೂಕಿನ…
Read More »ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ…
Read More »ನವದೆಹಲಿ: ಮದುವೆಯಾಗುವುದು ನಂತರ ಗಂಡನ ಜೊತೆ ಜಗಳ ಮಾಡುವುದು, ಬಳಿಕ ಪತಿಯ ಕುಟುಂಬದವರ ವಿರುದ್ಧ ಕೇಸ್ ಹಾಕುವುದು. ಕೊನೆಗೆ ಪ್ರಕರಣದ ಇತ್ಯರ್ಥಕ್ಕಾಗಿ ಹಣ ಸುಲಿಗೆ ಮಾಡುವುದು. ಈ…
Read More »ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೋ ಬ್ರೋಕರ್ ಆ್ಯಪ್ ಮೂಲಕ ಮನೆ ಹುಡುಕುವವರಿಗೆ ಕಡಿಮೆ ಬೆಲೆಗೆ ದೊಡ್ಡ ಮನೆಯಲ್ಲಿ ಭೋಗ್ಯಕ್ಕೆ ಕೊಡುವುದಾಗಿ ಬರೋಬ್ಬರಿ 22 ಜನರಿಂದ…
Read More »ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಕುತೂಹಲದ ಚರ್ಚೆಯಾಗಿದೆ. ಈ ಪ್ರಕರಣಕ್ಕೂ ಅಲ್ಲು ಅರ್ಜುನ್ಗೂ ಕನೆಕ್ಷನ್ ಕೊಟ್ಟು ಅವರನ್ನು ಜೈಲಿಗೆ ಹೋಗುವಂತೆ ಮಾಡಿತ್ತು. ಆದರೆ…
Read More »ಬೆಳಗಾವಿ: ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೊಬ್ಬರಿ 70 ಲಕ್ಷ ರೂ. ವಿದ್ಯುತ್ ಬಿಲ್ ಕಟ್ಟುವಂತೆ ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ (KIADB) ನೀಡಿದ್ದ ನೋಟಿಸ್ ಅನ್ನು ಸರ್ಕಾರ…
Read More »ಮಂಡ್ಯ:- ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ ನಡೆದಿದ್ದು, ಲವರ್ಗಾಗಿ ಗೃಹಿಣಿ ನದಿಗೆ ಹಾರಿದ್ದು, ಪ್ರಿಯಕರ ನೇಣಿಗೆ ಶರಣಾಗಿರುವ ಘಟನೆ ಮಂಡ್ಯದಲ್ಲಿ ಜರುಗಿದೆ. ಸೃಷ್ಟಿ(20) ಮೃತ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ…
Read More »ಸಂಗೀತ ಮಾಂತ್ರಿಕ ಎಂದೇ ಹೆಸರಾಗಿರುವ ರಾಜ್ಯಸಭಾ ಸಂಸದ ಇಳಯರಾಜಗೆ ದೇಗುಲದಲ್ಲಿ ಅಪಮಾನ ಆಗಿದೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತೂ ಆಂಡಾಳ್ ದೇವಸ್ಥಾನಕ್ಕೆ ಹಿಂದೂ ಧಾರ್ಮಿಕ-ದತ್ತಿ ಇಲಾಖೆ ಅಧಿಕಾರಿಗಳು…
Read More »ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ನಟ ದರ್ಶನ್ ಸೆಷನ್ಸ್ ಕೋರ್ಟ್ ಮುಂದೆ ಹಾಜರಾಗಿ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದರು. ಬಳಿಕ ಮತ್ತೆ ಚಿಕಿತ್ಸೆಗಾಗಿ ಬಿಜಿಎಸ್…
Read More »ಬೆಳಗಾವಿ : ಮಗುವಿಗೆ ಅಪಸ್ಮಾರ (ಪಿಡ್ಸ್) ಬರುತ್ತೆ ಎಂದು ಹೆತ್ತಿರುವ ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ ಕೆರೆಗೆ ಎಸೆದಿರುವ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ…
Read More »ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾಯಸಂದ್ರ ಬಳಿ ಜಿಗಣಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಆತ್ಮರಕ್ಷಣೆಗಾಗಿ ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ ಲೋಕಿ…
Read More »ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ…
Read More »ಚಿಕ್ಕಮಗಳೂರು : ಬಾಲಿವುಡ್ ಸ್ಟಾರ್ ದಂಪತಿ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ರಂಭಾಪುರಿ ರಂಭಾಪುರಿ ಮಠಕ್ಕೆ…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟ ಆಗಲಿದೆ. ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನು ಭವಿಷ್ಯ ಇಂದು (ಡಿ.13)…
Read More »ಬೆಂಗಳೂರು: ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಯತ್ನಾಳ್, ಇಂದು ನವದೆಹಲಿಯಲ್ಲಿ ಶಿಸ್ತು…
Read More »ಪುಷ್ಪ 2 ಕ್ರೇಜ್ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪ ಟ್ರೇಲರ್ ಸಖತ್ ಸದ್ದು ಮಾಡ್ತಿದೆ. ಅಲ್ಲು ಅರ್ಜುನ್ ಅಬ್ಬರವನ್ನು ಥಿಯೇಟರ್ನಲ್ಲಿ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಸುಕುಮಾರ್ ನಿರ್ದೇಶನದ ಅಲ್ಲು…
Read More »ಬೆಂಗಳೂರು: ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಸಮಯದಲ್ಲಿ ಬಿಜೆಪಿಯವರು ಎಲ್ಲೋಗಿದ್ರು? ನಿರ್ಮಲಾನಂದನಾಥ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡ್ತಿಲ್ಲ?…
Read More »ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರುವೊಂದು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ…
Read More »ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಅಬ್ಬರ ರಾಜ್ಯದ ಮೇಲೂ ಪ್ರಭಾವ ಬೀರುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳನ್ನು ಕಾಡುವ…
Read More »ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಡಿಸೆಂಬರ್…
Read More »ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್ಸಿಪಿ ನಾಯಕ ಅಜಿತ್ ಪವಾರ್ ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್ ಶಿಂಧೆ…
Read More »ಒಂದು ಕಡೆ ಕಮರ್ಷಿಯಲ್ ಹೀರೋ ಆಗಿದ್ದುಕೊಂಡು ಯಾವುದೇ ಇಮೇಜಿಗೆ ಅಂಟಿಕೊಳ್ಳದ ದಕ್ಷಿಣ ಭಾರತದ ಏಕೈಕ ಹೀರೋ ವಿಜತ್ ಸೇತುಪತಿ. ಒಂದು ಸಿನಿಮಾ ಹಿಟ್ ಆಗುತ್ತಿದ್ದಂತೇ ಅದರ ಗೆಲುವನ್ನು…
Read More »ಬೆಂಗಳೂರು: ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದೆಯಾದ ಕ್ರೇಜ್ ಹುಟ್ಟು ಹಾಕಿದೆ. ಐಪಿಎಲ್ನಲ್ಲಿ ಯಾವುದೇ ತಂಡಕ್ಕೆ ಅಭಿಮಾನಿಗಳಿಂದ ಸಿಗದ ಬೆಂಬಲವನ್ನು ಆರ್ಸಿಬಿ ಪಡೆದಿದೆ. ಇದೀಗ ಆರ್ಸಿಬಿ…
Read More »ಬೆಂಗಳೂರು: ಈ ವರ್ಷದ ಚಳಿಗಾಲದ ಅವಧಿಯಲ್ಲಿ ಕರ್ನಾಟಕದ ನಗರಗಳಲ್ಲಿನ ವಾಯು ಗುಣಮಟ್ಟ ಸೂಚ್ಯಂಕವು ದೇಶದ ಇತರ ನಗರಗಳಿಗಿಂತ ಉತ್ತಮವಾಗಿರುವು ತಿಳಿಸಲಾಗಿದೆ. ಇದಲ್ಲದೆ, ರಾಯಚೂರು ಕರ್ನಾಟಕದ ಸ್ವಚ್ಛ ನಗರ…
Read More »ಬೆಂಗಳೂರು: ನಾಲ್ವರು ರಾಜ್ಯ ಸರ್ಕಾರಿ ಅಧಿಕಾರಿಗಳ 25 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ ಗುರುವಾರ ಏಕಾಏಕಿ ದಾಳಿ ನಡೆಸಿದಾಗ ದಾಳಿ ನಡೆಸಿದಾಗ ಬರೋಬ್ಬರಿ 26.66 ಕೋಟಿ ರೂಪಾಯಿ…
Read More »ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ…
Read More »ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಅನಾರೋಗ್ಯ ಕಾರಣದ ನೇಪ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಡೆ ಆಯಾಗಿದ್ದಾರೆ. ಜೈಲಿನಿಂದ ತಾತ್ಕಾಲಿಕವಾಗಿ ಬಿಡುಗಡೆ ಪಡೆದಿರುವ…
Read More »ಬೆಂಗಳೂರು: ರದ್ದಾಗಿರುವ ಬಡವರ ರೇಷನ್ ಕಾರ್ಡ್ಗಳನ್ನು ಸರ್ಕಾರ ವಾಪಸ್ ಕೊಡದೇ ಹೋದರೆ ಹಳ್ಳಿಹಳ್ಳಿಗಳಲ್ಲಿ ತೀವ್ರ ಹೋರಾಟದ ಮೂಲಕ ಬಿಜೆಪಿ ಜಾಗೃತಿ ಮೂಡಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ…
Read More »ಬೆಂಗಳೂರು: ಏಕ್ ಲವ್ ಯಾ ಮೂವಿ ಮೂಲಕ ಕನ್ನಡ ಸಿನಿಮಾರಂಗಕ್ಕೆ ಪರಿಚಿತರಾಗಿದ್ದ ನಟಿ ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ರಾಣಾ (ಅಭಿಷೇಕ್) ಅವರು…
Read More »ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್ ಕ್ಷೇತ್ರದಲ್ಲಿ ಗೋಣಿಚೀಲದಲ್ಲಿ 23 ವರ್ಷದ ದಲಿತ ಮಹಿಳೆಯ ಶವ ಪತ್ತೆಯಾಗಿದೆ. ಯುವತಿ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲು ಬಯಸಿದ್ದರಿಂದ ಆಕೆಯನ್ನು ಹತ್ಯೆ…
Read More »ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ ಜಾರ್ಜ್ಟೌನ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಎಕ್ಸಲೆನ್ಸ್’ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ,…
Read More »ಪ್ರಧಾನಿ ನರೇಂದ್ರ ಮೋದಿ ಗಯಾನಾ ಪ್ರವಾಸದಲ್ಲಿದ್ದಾರೆ, ಇಂದು ಗಯಾನಾದ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ವಿದೇಶಿ ರಾಷ್ಟ್ರಗಳ ಸಂಸತ್ತಿನಲ್ಲಿ ಭಾರತದ ಜನರ…
Read More »ಸುಪ್ರೀಂ ಕೋರ್ಟ್ ತೀರ್ಪು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಸರಕಾರಿ ನೌಕರರಿಗೆ ಪದೋನ್ನತಿಯ ಭಾಗ್ಯದ ಬಾಗಿಲು ತೆರೆದ ಸರಕಾರದ ಮಹತ್ವದ ಆದೇಶ ಕರ್ನಾಟಕ ರಾಜ್ಯದ ಸಿವಿಲ್ ಸೇವೆಗಳಲ್ಲಿನ…
Read More »ರಾಮನಗರ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶಕ್ಕೆ ಇನ್ನು ನಾಲ್ಕು ದಿನವಷ್ಟೇ ಬಾಕಿ ಇದ್ದು ಬೆಟ್ಟಿಂಗ್ ಭರಾಟೆ ಜೋರಾಗಿದೆ. ಸ್ಥಳೀಯವಾಗಿ ಅಷ್ಟೇ ಅಲ್ಲದೆ ಹೊರಗಡೆಯೂ ಹೈವೋಲ್ಟೇಜ್ ಕಣವಾಗಿರುವ ಕ್ಷೇತ್ರದ…
Read More »ಚಿತ್ರದುರ್ಗ: ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್…
Read More »ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಡಿಸೆಂಬರ್ 6…
Read More »ಹಿಂದೂಗಳ ಆರಾಧ್ಯ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ಸ್ಥಾಪಿಸಿದ ಪವಿತ್ರ ಕ್ಷೇತ್ರ. ಈ ಕ್ಷೇತ್ರವು ನಿಯಮಿತವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ ಮತ್ತು ತಿಮ್ಮಪ್ಪನ ದರ್ಶನವನ್ನು ನೀಡುತ್ತದೆ. ಭಕ್ತರು…
Read More »ತಮಿಳಿನ ಸ್ಟಾರ್ ನಟ ಸೂರ್ಯ ನಟನೆಯ ‘ಕಂಗುವ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಭಾರಿ ನಿರೀಕ್ಷೆಗಳನ್ನು ಈ ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಬಿಡುಗಡೆ ಆದ…
Read More »ಬ್ಯಾಂಕಾಕ್: ಚಿನ್ನ ಕಳ್ಳತನ ಮಾಡಿದ್ದಕ್ಕಾಗಿ ಮಹಿಳೆಗೆ 235 ವರ್ಷ ಜೈಲು ಶಿಕ್ಷೆ ವಿಧಿಸಿರುವ ಘಟನೆ ಥೈಲ್ಯಾಂಡ್ನ ಖೋನ್ ಕೇನ್ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಸೋಮ್ಜಿತ್ ಖುಮ್ದುವಾಂಗ್ ಎಂದು…
Read More »ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಬಳಿಕ ಭಾರೀ ಹೆಸರು ಮಾಡಿದ ನಟ. ಸದ್ಯ ಕುಂದಾಪುರದ ಶೆಟ್ರು ಕಾಂತಾರ ಚಾಪ್ಟರ್ 1ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ…
Read More »ಮುಂಬಯಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅವರ ಪತ್ನಿ ರಿತಿಕಾ ಸಾಜ್ದೆಹ್ ಅವರು ಎರಡನೇ ಮಗುವಿಗೆ ಜನ್ಮವಿತ್ತಿದ್ದಾರೆ. ನ.…
Read More »ಲಕ್ನೋ: ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಜೀವ ದಹನ ಆಗಿರುವ ದಾರುಣ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು,…
Read More »ಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯದ ಕ್ಯಾಂಪಸ್ಗೆ ಗುರುವಾರ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಮತ್ತು ಬಿ.ವೀರಪ್ಪ ಅವರು, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಇರುವ ಕುಂದುಕೊರತೆಗಳನ್ನು…
Read More »ಬೆಂಗಳೂರು: ನಿಮ್ಮ ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೇನಾ? ಕುದುರೇನಾ? ದನನಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್ಸಿ ಸಿ.ಟಿ ರವಿ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More »ಬೆಂಗಳೂರು: ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನಡೆಸಿದರು. ಬಿಬಿಎಂಪಿ ಹಾಗೂ ಶಾಲಾ ಶಿಕ್ಷಣ…
Read More »ಬೆಂಗಳೂರು: ರಾಜ್ಯ ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ನಡೆಯುತ್ತಿದೆ. 50 ಶಾಸಕರಿಗೆ ತಲಾ 50 ಕೋಟಿ ಆಫರ್ ಬಿಜೆಪಿ ನೀಡಲಾಗ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸತ್ಯ…
Read More »ಬೆಂಗಳೂರು: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಸಿ.ಶಿಖಾ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಸಿ.ಶಿಖಾ ಬಿಎಂಟಿಸಿ ಎಂಡಿ, ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ…
Read More »ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರವೆತ್ತಿದೆ. ಆ ಮೂಲಕ ಹಗರಣದ ತನಿಖೆಯನ್ನು ಕೇಂದ್ರಕ್ಕೆ…
Read More »ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್…
Read More »ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು…
Read More »ಬೆಂಗಳೂರು: ಆಯುಕ್ತರ ನಡೆ ಕಾರ್ಯಕ್ರಮದಡಿ ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿದ್ದು, ಈ ವೇಳೆ…
Read More »ಬೆಂಗಳೂರು: ಕರ್ನಾಟಕ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 19.34 ಕೋಟಿ ರೂ. ಲೂಟಿ ಪ್ರಕರಣದಲ್ಲಿ ಸರ್ಕಾರದ ಮಹಾ ಮೌನ ಹಲವು ಅನುಮಾನಗಳಿಗೆ ಕಾರಣವಾಗಿದೆ. ಜತೆಗೆ ಹಗರಣದ ತನಿಖೆ ನಡೆಸಿ…
Read More »ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ. ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು…
Read More »ಕನ್ನಡದಲ್ಲಿ ‘ಜೋಗುಳ’ ‘ಕನ್ಯಾದಾನ’, ‘ಅನುರಾಗ ಸಂಗಮ, ‘ಲವಲವಿಕೆ’, ‘ಗೆಜ್ಜೆಪೂಜೆ’, ‘ಪ್ರೇರಣಾ’, ‘ಕಿನ್ನರಿ’, ‘ಮೂರು ಗಂಟು’, ‘ಕಸ್ತೂರಿ ನಿವಾಸ’ ಸೇರಿದಂತೆ 15ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಜ್ಯೋತಿ ರೈ ನಟಿಸಿದ್ದಾರೆ.…
Read More »ಗಾಜಿಪುರ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ರಾಂಪುರ ಗ್ರಾಮದಲ್ಲಿ ಪತ್ನಿಯ ಸಾವಿನ ಆಘಾತ ತಾಳಲಾರದೆ ಪತಿ ಕೂಡ ಕೆಲವೇ ಗಂಟೆಗಳ ಅಂತರದಲ್ಲಿ…
Read More »ಬೆಂಗಳೂರು: ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಇದರ ಬಗ್ಗೆ ಮುಖ್ಯಮಂತ್ರಿ ಕಚೇರಿ…
Read More »ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ನಟ ಸೂರ್ಯ ಅಭಿಯನತದ ತಮಿಳಿನ ‘ಕಂಗುವ’ ಸಿನಿಮಾ ಅಕ್ಟೋಬರ್ 10ರಂದೇ ರಿಲೀಸ್ ಆಗಬೇಕಿತ್ತು. ಆದರೆ, ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಬಿಡುಗಡೆ ಆಗುತ್ತದೆ…
Read More »ಬೆಂಗಳೂರು: ಎಚ್ಎಂಟಿ ಅರಣ್ಯ ಭೂಮಿ ವಿವಾದ ಪ್ರಕರಣ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸಂದೀಪ್ ದವೆ, ವಿಜಯಕುಮಾರ್ ಗೋಗಿ, ಸ್ಮಿತಾ…
Read More »ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಈಗ ಖುಷಿ ಮನೆ ಮಾಡಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ್ಪ ಪಾಲಕರಾಗಿದ್ದಾರೆ. ಅವಿವಾ ಅವರು ಗಂಡುಮಗುವಿಗೆ ಜನ್ಮನೀಡಿದ್ದಾರೆ. ಇಂದು ಮಗು…
Read More »ಮುಡಾದಲ್ಲಿ ಬಗೆದಷ್ಟು ಬಯಲಿಗೆ ಬರುತ್ತಿವೆ ಒಂದೊಂದು ಭ್ರಷ್ಟಾಚಾರದ ಆರೋಪಗಳು. ಸದ್ಯ ಮುಡಾದ ಅಧಿಕಾರಿಗಳ ಹಣದಾಸೆ ಎಲ್ಲ ಬಗೆಯ ಸೀಮೆಯನ್ನು ಮೀರಿಕೊಂಡು ಹೊಗುತ್ತಿವೆಯಾ ಅನ್ನು ಅನುಮಾನಗಳು ಮೂಡುತ್ತಿವೆ. 2016ರಲ್ಲಿ…
Read More »ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತೇನೆ ಅಂತ ಹೇಳಿದರೂ ಕೂಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪಡೆಯಲ್ಲಿ…
Read More »ರಾಮನಗರ: ಚನ್ನಪಟ್ಟಣದಲ್ಲಿ ವಿಧಾನಸಭೆ ಉಪಚುನಾವಣೆ ಪ್ರಚಾರ ಕಾವೇರಿದ್ದು, ಪ್ರಚಾರದ ಭರಾಟೆಯ ನಡುವೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ…
Read More »ಬೆಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಡಬಲ್ ಮರ್ಡರ್ ಮಾಡಿರುವ ಆರೋಪಿಯನ್ನು ಈ ಹಿಂದೆ ಪ್ರಕರಣವೊಂದರಲ್ಲಿ ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್…
Read More »ನವದೆಹಲಿ: ಹಾಸನ ಮಾಜಿ ಸಂಸದ, ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ…
Read More »ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವ ಪ್ರಯತ್ನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮಾಡುತ್ತಿವೆ, ದೇವೇಗೌಡರು ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಬೇಕೆಂದಿದ್ದಾರೆ, ಅದೇ ಕಾರಣಕ್ಕೆ ಜನರು ಬಹಳ ಎಚ್ಚರಿಕೆಯಿಂದ …
Read More »ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಕ್ರೇನ್ನಲ್ಲಿ ಯುದ್ಧವನ್ನು ಕೊನೆಗೊಳಿಸುವ…
Read More »ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ…
Read More »ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಾದ್ಯಂತ ನಡೆಯುತ್ತಿದ್ದ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಸಿಟಿ ರೌಂಡ್ಸ್ ಹಾಕುವ ಮೂಲಕ ಸಮರ ಸಾರಿದರು. ಹುಬ್ಬಳ್ಳಿಯ…
Read More »ಪರಿಶ್ರಮ ಮತ್ತು ಸಾಧನೆಯಿಂದ ದೇಶದ ಗಡಿ ಕಾಯಲು ಸಜ್ಜಾದ ಬಿಎಸ್ಎಫ್ ಯೋಧರ ಪಥಸಂಚಲನ ಉತ್ತಮವಾಗಿ ಮೂಡಿಬಂದಿದ್ದು, ಯಲಹಂಕ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ನೂತನ ಬಿಎಸ್ಎಫ್ ಯೋಧರ ನಿರ್ಗಮನ…
Read More »ಮಂಡ್ಯ: ಈಜಲು ಹೋಗಿ ನಾಲೆಯಲ್ಲಿ ಯುವಕ ಕೊಚ್ಚಿ ಹೋದ ಘಟನೆ ಯಲಿಯೂರು ಬಳಿ ನಡೆದಿದೆ. ಯಶ್ವಂತ್ (20) ನಾಲೆಯಲ್ಲಿ ಕೊಚ್ಚಿ ಹೋದ ಮೃತದುರ್ದೈವಿ. ನಾಲೆಯಲ್ಲಿ ಕೊಚ್ಚಿ ಹೋದ…
Read More »ಮಂಡ್ಯ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲವು ಸಾಧಿಸಬೇಕೆಂದು ಯೋಗೇಶ್ವರ್ ಪತ್ನಿ ಶೀಲಾ ಮಂಡ್ಯ ಜಿಲ್ಲೆಯ ಮದ್ದೂರಿನ ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹೋಮ ಮಾಡಿಸಿದ್ದಾರೆ. ಶ್ರೀಪಾದ್…
Read More »ಹಾಸನ: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಕಾಲೇಜು ಮಂಡಳಿ ತಾಕೀತು ಮಾಡಿದ್ದಾರೆ ಎಂಬ ಆರೋಪ ಕೇಳಿ ಹಾಸನದಲ್ಲಿ ಕೇಳಿ ಬಂದಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದ…
Read More »ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅಡ್ವೊಕೇಟ್ ಜನರಲ್ ಅವರ ಮನವಿಯನ್ನು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ…
Read More »ಮುಂಬೈ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮದ್ಯದಂಗಡಿಯ ಮಾಲೀಕರಿಂದ 700 ಕೋಟಿ ರೂಪಾಯಿ ಸುಲಿಗೆ ಮಾಡಿದೆ ಎಂದು ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಆರೋಪ…
Read More »ಶ್ರೀ ಅಯ್ಯಪ್ಪ ದೇವರ ದರ್ಶನಕ್ಕೆ ಶಬರಿಮಲೆಗೆ ತೆರಳುವ ಭಕ್ತರಿಗೆ ತಿರುವಾಂಕೂರು ದೇವಸ್ಥಾನ ಮಹತ್ವದ ಆದೇಶ ನೀಡಿದೆ. ಕಾರ್ತಿಕ ಮಾಸವಾದ್ದರಿಂದ ಈ ಸಂದರ್ಭದಲ್ಲಿ ಹಲವು ದೇವಾಲಯಗಳಲ್ಲಿ ಭಕ್ತರ ಸಂಖ್ಯೆ…
Read More »ಕೊಪ್ಪಳ: ಒಂದೂವರೆ ವರ್ಷಗಳ ಕಾಲ ತುಟಿ ಬಿಚ್ಚದ ಸರ್ಕಾರ ಈಗ ಸಿದ್ದರಾಮಯ್ಯ ಅವರ ಕಾಲದಲ್ಲಿ ಹಗರಣಗಳನ್ನು ಮುಚ್ಚಿ ಹಾಕಲು ಯಡಿಯೂರಪ್ಪ, ನನ್ನ ಮೇಲೆ ಪ್ರಾಸಿಕ್ಯೂಷನ್ಗೆ ಶಿಫಾರಸು ಮಾಡಲು…
Read More »ಬೆಂಗಳೂರು: ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ತಲಾ 40 ಸಾವಿರ ಕೋಟಿ ರು. ಅಭಿವೃದ್ಧಿ (ಸರಳ) ಸಾಲ ಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ನಿಂದ ರಾಜ್ಯ ಸರಕಾರ ಅನುಮತಿ…
Read More »ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು…
Read More »ಹಾವೇರಿ: ಶಹಾಪುರಕ್ಕೆ ಹೋದೆ ಕೇಸ್ ಹಾಕಿದ್ರು, ಪುನೀತ್ ಕೆರೆಹಳ್ಳಿ ವಿಚಾರದಲ್ಲೂ ಕೇಸ್ ಹಾಕಿದ್ರು. ಮಾಗಡಿ ರೋಡ್ ಹಾಗೂ ದಾವಣಗೆರೆಯಲ್ಲೂ FIR ಹಾಕಿದ್ರು. ವಕ್ಫ್ ಆಸ್ತಿಯಲ್ಲಿ ರೈತರಿಗೆ ಹಿಂದೂಗಳಿಗೆ…
Read More »ದರ್ಶನ್ ಅಭಿನಯದ ನವಗ್ರಹ ಚಿತ್ರ 16 ವರ್ಷಗಳ ನಂತರ ಮರು ಬಿಡುಗಡೆಗೆ ಸಿದ್ಧವಾಗಿದೆ. 2008ರಲ್ಲಿ ತೆರೆ ಕಂಡು ಹಿಟ್ ಆಗಿದ್ದ ಸಿನಿಮಾವನ್ನು ಮೀನಾ ತೂಗುದೀಪ ಶ್ರೀನಿವಾಸ್ ನಿರ್ಮಿಸಿದ್ದರು.…
Read More »ಅಭೂತಪೂರ್ವ, ಬೆರಗುಗೊಳಿಸುವ ರಾಜಕೀಯ ಪುನರಾಗಮನದಲ್ಲಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2024 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧಿಕೃತವಾಗಿ ಜಯ ಸಾಧಿಸಿದ್ದಾರೆ, ಇದು ಅಮೆರಿಕಾದ ಇತಿಹಾಸದಲ್ಲಿ…
Read More »ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನ ಕಾರಣಕ್ಕೆ ಜೈಲಿನಿಂದ ಹೊರ ಬಂದಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಇದ್ದ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರಿಗೆ ಸೂಕ್ತ ಚಿಕಿತ್ಸೆಯ…
Read More »ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 6 ಬುಧವಾರ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.…
Read More »ಬೆಂಗಳೂರು: ಚಲನಚಿತ್ರ ನಿರ್ದೇಶಕ ಗುರುಪ್ರಸಾದ್ ಅವರ ಆತ್ಮಹತ್ಯೆಯ ಬಳಿಕ, ಅವರ ಹಲವು ಖಾಸಗಿ ಸಂಗತಿಗಳನ್ನು ಮಾಧ್ಯಮಗಳ ಮುಂದೆ ಮಾತನಾಡಿದ್ದ ನಟ ಜಗ್ಗೇಶ್ ಅವರ ವಿರುದ್ಧ ಬಿಗ್ ಬಾಸ್…
Read More »ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಅಥಣಿ ತಾಲೂಕಿನ ರೈತರಿಗೂ ವಕ್ಪ್ ಬೋರ್ಡ್ ಬಿಗ್ ಶಾಕ್ ನೀಡಿದೆ. ಶಿರಹಟ್ಟಿ ಗ್ರಾಮದ ರೈತ…
Read More »ಬೆಂಗಳೂರು: ನನ್ನ ಪತಿ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ, ಸಾಲದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ನಿರ್ದೇಶಕ ಗುರುಪ್ರಸಾದ್ ಅವರ ಎರಡನೇ ಪತ್ನಿ…
Read More »ಬೆಂಗಳೂರು: ನ. 3ರಂದು ಸ್ಯಾಂಡಲ್ವುಡ್ಗೆ ಬೆಳ್ಳಂಬೆಳಗ್ಗೆಯೇ ಬರಸಿಡಿಲೊಂದು ಬಡಿದಿದೆ. ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರ ಮೃತದೇಹ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ…
Read More »ಚಿಕ್ಕಮಗಳೂರು: ವಕ್ಫ್ ನೋಟಿಫಿಕೇಶನ್ ಅನ್ನೋದೇ ಕಾನೂನು ಬಾಹಿರ ಎಂದು ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿ. ಈ ವೇಳೆ, ರಾಜ್ಯದಲ್ಲಿ…
Read More »ರಾಮನಗರ: ಚನ್ನಪಟ್ಟಣದ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್ ಕುಮಾರಸ್ವಾಮಿ ಬೈಕ್ನಿಂದ ಜಾರಿ ಬಿದ್ದಿದ್ದಾರೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಇಧೆ…
Read More »ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಖನ್ಯಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ,…
Read More »ಬೆಂಗಳೂರು: ಬೆಂಗಳೂರು ನಗರದಲ್ಲಿ ದೀಪಾವಳಿ ಹಬ್ಬದ ಸಡಗರ ಮನೆ ಮಾಡಿದೆ. ಜನರು ಬಹಳ ವಿಜೃಂಭಣೆಯಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಮಕ್ಕಳು, ದೊಡ್ಡವರು ಎಲ್ಲರು ಒಂದುಗೂಡಿ ದೀಪ ಹಚ್ಚಿ,…
Read More »ಹಾಸನದ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಸರಿಯಾಗಿ ಒಂಬತ್ತು ದಿನಗಳ ಹಿಂದೆ, ಅಂದರೆ ಅಕ್ಟೋಬರ್ 24 ಗುರುವಾರ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿತ್ತು. ರವಿವಾರ ದೇಗುಲದ…
Read More »IPL 2025 ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿರಾಟ್ ಕೊಹ್ಲಿಯನ್ನು ಬರೋಬ್ಬರಿ 21 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದರೊಂದಿಗೆ…
Read More »ಕಲಬುರಗಿ: ಮಹಿಳೆಯೋರ್ವಳನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಜ್ಯೋತಿ (29) ಹತ್ಯೆಯಾದ…
Read More »ನವದೆಹಲಿ: ನಿಷೇಧ ನಡುವೆಯೋ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏರ್ ಕ್ವಾಲಿಟಿ ಇಂಡೆಕ್ಸ್ 359 ನಲ್ಲಿ ದಾಖಲಾಗಿದೆ. ಮಾಲಿನ್ಯ…
Read More »ನಟ ಧನಂಜಯ ಅವರು ಕೊನೆಗೂ ‘ನಾನು ಮದುವೆ ಆಗ್ತಿದ್ದೇನೆ’ ಎಂದು ಹೇಳಿದ್ದಾರೆ. ಇಡೀ ನಾಡು ದೀಪಾವಳಿ ಹಬ್ಬದ ಖುಷಿಯಲ್ಲಿರುವಾಗ, ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಧನಂಜಯ ಗುಡ್ನ್ಯೂಸ್ ನೀಡಿದ್ದಾರೆ.…
Read More »ದೀಪಾವಳಿ ಸಂದರ್ಭದಲ್ಲಿ ಪಟಾಕಿಯಿಂದ ಪ್ರಾಣಿ ಪಕ್ಷಿಗಳು ಸಾಕಷ್ಟು ತೊಂದರೆ ಅನುಭವಿಸುತ್ತವೆ. ಅದರಲ್ಲೂ ಹೆಚ್ಚಿನ ಸಾಕು ಪ್ರಾಣಿಗಳು ಭಯಪಟ್ಟು ಮನೆ ಬಿಟ್ಟು ಓಡಿ ಹೋಗುವ ಪ್ರಸಂಗಗಳೂ ಇವೆ. ಆದರೆ…
Read More »ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಎನ್.ಜಯರಾಂ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಇನ್ಫೋಸಿಸ್ ಸಹ ಸಂಸ್ಥಾಪಕ…
Read More »ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಆಗಾಗ ಸಖತ್ ಸುದ್ದಿಯಲ್ಲಿ ಇರುತ್ತಾರೆ. ಒಂದಲ್ಲ ಒಂದು ಪೊಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಈ…
Read More »ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…
Read More »ಚಿಕ್ಕಮಗಳೂರು: ದೇವೀರಮ್ಮನ ಬೆಟ್ಟದಲ್ಲಿ ದೇವರ ದರ್ಶನ ಪಡೆದು ಬೆಟ್ಟ ಇಳಿಯುವಾಗ ಯುವತಿಯೊಬ್ಬಳಿಗೆ ಕಾಲು ಉಳುಕಿ, ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಬೆಟ್ಟದ ತುದಿಯಿಂದ ಯುವತಿಯನ್ನು ಪೊಲೀಸ್ ಸಿಬ್ಬಂದಿ…
Read More »ಬೆಳಗಾವಿ: ಬಿಜೆಪಿಯ ಪ್ರತಿಷ್ಠಿತ ಕುಟುಂಬ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಕುಟುಂಬಕ್ಕೆ ವಕ್ಫ್ ವಕ್ರದೃಷ್ಟಿ ಹೆಸರು ಅಂಟಿಕೊಂಡಿರುವ ಮಾಹಿತಿ ಹೊರಬಂದಿದೆ.…
Read More »ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿ ನಡೆಯುತಿದೆ. ಲೈಸೆನ್ಸ್ ನವೀಕರಣ , ಸಿಎಲ್-7 ಲೈಸೆನ್ಸ್ , ವರ್ಗಾವಣೆ ಹೆಸರಿನಲ್ಲಿ ಭ್ರಷ್ಟಾಚಾರ ತಾಂಡವಾಡ್ತಿದೆ. ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರು ಅಕ್ರಮ…
Read More »ಹಾಸನ: ಹಾಸನಾಂಬೆ ಸಾರ್ವಜನಿಕ ದರ್ಶನದ ಮೊದಲ ದಿನವೇ ಜನ ಜಾತ್ರೆಯೇ ಹರಿದುಬಂದಿದೆ. ಸರ್ವಾಲಂಕಾರ ಭೂಷಿತೆಯಾಗಿರುವ ದೇವಿಯನ್ನು ಕಣ್ತುಂಬಿಕೊಂಡ ಭಕ್ತರು, ಗರ್ಭಗುಡಿಯಲ್ಲಿ ಎಂದೂ ಆರದ ದೀಪವನ್ನು ನೋಡಿ ವಿಸ್ಮಿತರಾದರು. ಗಣ್ಯಾತಿ…
Read More »ದಾವಣಗೆರೆ: ಕೇಂದ್ರ ಸರಕಾರವು ಶಿಕ್ಷಣ ಸಚಿವಾಲಯಕ್ಕಾಗಿ ಸಲಹಾ ಸಮಿತಿಯನ್ನು ರಚನೆ ಮಾಡಿದ್ದು, ಈ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ನೇಮಿಸಲಾಗಿದೆ. ರಾಜ್ಯದ…
Read More »










































































































































