ಜೈಲಿನಲ್ಲಿರುವ ಖೈದಿಗಳಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ.. ಅಂಬೇಡ್ಕರ್ ಜಯಂತಿಯಂದು ಖೈದಿಗಳಿಗೆ ಸಿಹಿ ನೀಡಲು ಹಂಚಿಕೆಗೆ ಸರ್ಕಾರ ಆದೇಶ ಹೊರಡಿಸಿದೆ..ಅಂಬೇಡ್ಕರ್ ಜಯಂತಿ ಅಷ್ಟೇ ಅಲ್ಲದೇ ಬುದ್ದ ಪೂರ್ಣಿಮೆ ಪ್ರಯುಕ್ತ…
Read More »freedomtvnewsupdate
ಆಹಾರ ಪ್ರಿಯರಿಗೆ ಒಂದಾದ ಮೇಲೊಂದು ಶಾಕ್ ಎದುರಾಗುತ್ತಲೇ ಇವೆ.. ಇಡ್ಲಿ ಆಯ್ತು, ಕಲ್ಲಂಗಡಿ ಆಯ್ತು ಈಗ ಮತ್ತೊಂದು ಪದಾರ್ಥದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ..ಇತ್ತೀಚೆಗೆ ಆಹಾರ ಇಲಾಖೆ ಕಳಪೆ…
Read More »ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ…
Read More »ಶಿವಮೊಗ್ಗ: ಒಂದು ವಾರದ ಬಳಿಕ ಎಲ್ಲವೂ ಸರಿಯಾದ ರೀತಿಯಲ್ಲಿ ಪಕ್ಷವನ್ನು ಬಲಪಡಿಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,…
Read More »ಮುಂಬೈ: ಭಾರೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ…
Read More »ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಲಕ್ಷ್ಮೀ ಉಡುಪಿಯಲ್ಲಿ ಭಾನುವಾರ ಶರಣಾಗುವ ಮೂಲಕ ಮುಖ್ಯ ವಾಹಿನಿಗೆ…
Read More »ಬೆಂಗಳೂರು: ಬಿಎಂಟಿಸಿ ಕಂಡಕ್ಟರ್ ಮತ್ತು ಚಾಲಕ ಬಸ್ಸನ್ನು ದಾರಿ ಮಧ್ಯೆ ನಿಲ್ಲಿಸಿ ಜಗಳ ಮಾಡಿದ ಘಟನೆ ಹೆಬ್ಬಾಳ ಫ್ಲೈಓವರ್ ಬಳಿ ನಡೆದಿದೆ. ಬಸ್ಸು ನಿಲ್ಲಿಸಿ ನಿನ್ನ ಮಾತನ್ನು…
Read More »ಶಿವರಾಜ್ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.…
Read More »ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳ ಹಿನ್ನೆಲೆ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದಲ್ಲಿ…
Read More »ವಾಷಿಂಗ್ಟನ್: ಭಾರತ ಚೀನಾ ಮತ್ತು ಬ್ರೆಜಿಲ್ ದೇಶಗಳು ಅಮೆರಿಕದ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುತ್ತಿವೆ. ಇದರಿಂದ ಅಮೆರಿಕಕ್ಕೆ ಹಾನಿ ಉಮಟಾಗುತ್ತಿದೆ. ಹಾಗಾಗಿ ಅಮೆರಿಕ ಕೂಡ ಈ…
Read More »ನವದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ…
Read More »ಬೆಂಗಳೂರು: ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೈಕ್ಗಳು ಬೆಂಕಿಗಾಹುತಿಯಾಗಿವೆ. ಇಂದು ಒಕಿನೊವಾ ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು,…
Read More »ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ…
Read More »ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ…
Read More »ಬೆಂಗಳೂರು: ಸ್ಥಳೀಯ ಕಿರುಬಂಡವಾಳ ಸಂಸ್ಥೆಗಳಿಂದ ಪಡೆದ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡುವುದರಿಂದ ಅನೇಕ ಮಹಿಳೆಯರು ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿರುವ ರಾಜ್ಯ ಮಹಿಳಾ ಆಯುಕ್ತೆ ನಾಗಲಕ್ಷ್ಮಿ ಚೌಧರಿ, ಮೈಕ್ರೋ…
Read More »ರಾಯಚೂರು: ರಾಜಧಾನಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗುವುದು ಒಂದೆಡೆಯಾದರೆ, ಮತ್ತೊಂದು ಕಡೆ ನಕಲಿ ಸಾಲ ರಿಕವರಿ ಟೀಂ ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ್ ಸಾಲ…
Read More »ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್ನಲ್ಲಿರುವ ನಟ ಶಿವರಾಜ್ಕುಮಾರ್ ಕೊನೆಗೂ ತವರಿನ ಊರಿನ ಬೆಂಗಳೂರಿಗೆ ವಾಪಸ್ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ…
Read More »ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಗದ್ದಲದ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರ ಅವರು ದಿಢೀರ್ ಆಗಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬಾರದು…
Read More »ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ…
Read More »ಸುಂದರಿ ಸಾಧ್ವಿ ಹರ್ಷ ಅವರ ಬಳಿಕ ಮಹಾಕುಂಭ ಮೇಳದಲ್ಲಿ ಸಖತ್ ಸೌಂಡ್ ಮಾಡಿದ್ದು ಈ ಮೋನಾಲಿಸಾ. ಸಾಮಾಜಿಕ ಜಾಲತಾಣಗಳಲ್ಲಿ ಅವಳದ್ದೇ ಚರ್ಚೆ. ಆಕೆಯ ಸೌಂದರ್ಯ ಹಾಗೂ ಕಣ್ಣೋಟಕ್ಕೆ…
Read More »ಬೆಳಗಾವಿ: ಮಕ್ಕಳ ಮಾರಾಟ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತೆ ಬೆಳಗಾವಿಯಲ್ಲಿ ಸದ್ದು ಮಾಡುತ್ತಿವೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ…
Read More »ಉತ್ತರ ಕನ್ನಡ: ಲಾರಿ ಪಲ್ಟಿಯಾಗಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ…
Read More »ಬೆಂಗಳೂರು: ಇತ್ತೀಚೆಗಷ್ಟೇ ರಾಜಧಾನಿಯ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಪ್ರಕರಣ ನಡೆದಿತ್ತು. ಇದನ್ನು ಮರೆಯುವ ಬೆನ್ನಲ್ಲೇ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಸುಗಳು ಕಳ್ಳತನವಾಗಿರುವ…
Read More »ಪಾವಗಡ: ಸಮಾಜದಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗಿ ಹದಿಹರೆಯದ ಮಕ್ಕಳು ಹಾದಿ ತಪ್ಪುವಂತಾಗುತ್ತಿದೆ ಎಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಹಾಯಕ ಪ್ರಾಧ್ಯಾಪಕರು ಡಾ. ಗೋವಿಂದರಾಯ.ಎಂ…
Read More »ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚಾಗುತ್ತಿವೆ. ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವಿನ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಹಳಿಗೆ ಜಿಗಿದು…
Read More »ಕಲಬುರಗಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ದುರಂತ…
Read More »ಮುಡಾ ಪ್ರಕರಣ ಎಂಥದ್ದು ಎಂದರೆ, ಯಾರಾದರು ಸೂಕ್ಷ್ಮ ವ್ಯಕ್ತಿ ಇದರಲ್ಲಿ ಇದ್ದಿದ್ದರೆ ಅವರು ರಾಜೀನಾಮೆ ಕೊಡುತಿದ್ದರು. ಸಿಎಂ ಇಲ್ಲಿ ತಮ್ಮ ಭಂಡತನ ತೊರಿಸುತಿದ್ದಾರೆ ಎಂದು ಹೇಳುವ ಮೂಲಕ…
Read More »ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮುಂಬೈ ಮನೆಗೆ ನುಗ್ಗಿ ನಟನಿಗೆ ಆರು ಬಾರಿ ಇರಿದ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಆತ 5-6 ತಿಂಗಳ ಹಿಂದೆ ಬಾಂಗ್ಲಾದೇಶದಿಂದ …
Read More »ಬೆಂಗಳೂರು: ರಾಜಧಾನಿಯಲ್ಲಿ ಇದೇ ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇನ್ನು ಈ ನಿಯಮ ಉಲ್ಲಂಘಿಸಿದರೆ…
Read More »ನವದೆಹಲಿ : ಬಾರ್ಡರ್ – ಗವಾಸ್ಕರ್ ಸರಣಿಯಲ್ಲಿ 1 -3 ಅಂತರದಿಂದ ಟೀಮ್ ಇಂಡಿಯಾ ಸೋತ ನಂತರ, ಆಟಗಾರರ ಮೇಲೆ ಬಿಸಿಸಿಐ ಕುಣಿಕೆ ಬಿಗಿಗೊಳ್ಳುತ್ತಿದೆ. ಹತ್ತು ಹೊಸ…
Read More »ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿನಲ್ಲಿನ ಶಾಲಾ ದಿನಗಳನ್ನು ಕನ್ನಡದಲ್ಲೇ ಸ್ಮರಿಸಿದ್ದಾರೆ. ಶಾಲಾ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಬೆಂಗಳೂರು ಎಂದರೆ ಸೂಪರ್ ಸ್ಟಾರ್ ರಜನಿಕಾಂತ್ಗೆ…
Read More »ತುಮಕೂರು : ಇಂದಿನಿಂದ ಎರಡು ದಿನಗಳ ಕಾಲ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತುಮಕೂರು ಅದ್ದೂರಿಯಾಗಿ ಸಿಂಗಾರಗೊಂಡಿದೆ. ವೇದಿಕೆ ವೀಕ್ಷಣೆ…
Read More »ಗದಗ: ಪ್ರೀತಿ, ಪ್ರೇಮ ವಿಚಾರವಾಗಿ 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ. 9ನೇ ತರಗತಿ…
Read More »ಬಾಗಲಕೋಟೆ: ಮದ್ಯ ಸೇವಿಸಿದ ವಿಚಾರಕ್ಕೆ ಪ್ರಿಯಕರ ಹಾಗೂ ಪ್ರಿಯತಮೆ ನಡುವೆ ಗಲಾಟೆಯಾಗಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೀಳಗಿ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ನಡೆದಿದೆ. ಅಜಯ್ (24)…
Read More »ಬೆಂಗಳೂರು: ನಗರದ ರಸ್ತೆಗಳಲ್ಲಿ ಪಾದಚಾರಿಗಳು ಸಂಚರಿಸುವುದು ಕಷ್ಟ ವಾಗಿದೆ. ಇಂಥದ್ದರಲ್ಲಿ ಕಾಮಗಾರಿ ಹೆಸರಿನಲ್ಲಿ ಫುಟ್ಪಾತ್ ಅಗೆದು ಜನರ ಓಡಾಟಕ್ಕೆ ಸಮಸ್ಯೆ ಉಂಟಾಗಿದ್ದೆ ಎಂದು ತಿಳಿಸಿಲಾಗಿದೆ. ವಾಹನ ಸಂಚರಿಸುವ…
Read More »ವಿಜಯಪುರ : ಕೌಟುಂಬಿಕ ಕಲಹದ ಕಾರಣಕ್ಕೆ ಬೇಸತ್ತ ಮಹಿಳೆಯೊಬ್ಬರು ತನ್ನ ನಾಲ್ಕು ಚಿಕ್ಕ, ಚಿಕ್ಕ ಮಕ್ಕಳನ್ನು ರಭಸವಾಗಿ ಹರಿಯುತ್ತಿದ್ದ ನೀರಿನ ಕಾಲುವೆಗೆ ಬೀಸಾಡಿ, ನಂತರ ತಾನೂ ಕಾಲುವೆಗೆ ಹಾರಿ…
Read More »ಹಾಸನ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಯಾವಾಗಲೂ ಪ್ರಚೋದನಕಾರಿ ಭಾಷಣ ಮಾಡುತ್ತಲೇ ಆಗಾಗ ಸುದ್ದಿಯಲ್ಲಿ ಇರುತ್ತಾರೆ. ಇದೀಗ ಮತ್ತೆ ಅಂತಹದ್ದೇ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ…
Read More »ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಫಘಾತಕ್ಕೀಡಾಗಿ ಯುವ ಪತ್ರಕರ್ತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಬಳಿ ನಡೆದಿದೆ. ಪತ್ರಕರ್ತ ಮೂಲತಃ…
Read More »ಬೆಂಗಳೂರು: ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ. ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು…
Read More »ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಇದೇ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ. ಬಹಳಷ್ಟು ತಳ…
Read More »ಶೃಂಗೇರಿ : “ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ…
Read More »ಮೈಸೂರು: ಮುಡಾದಲ್ಲಿ 50:50 ಸೈಟು ಹಂಚಿಕೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಸಿಎಂ ಬಳಿಕ ಮತ್ತೊಬ್ಬ ರಾಜಕಾರಣಿ ವಿರುದ್ಧ ದೂರು ನೀಡಿದ್ದಾರೆ. ಹೌದು.…
Read More »ಹಾಸನ: ಲೋಕಸಭೆ ಚುನಾವಣೆ ಸಂದರ್ಭ ಅಶ್ಲೀಲ ಪೆನ್ಡ್ರೈವ್ ಹಂಚಿಕೆ ಮಾಡಿ ಸಂಸದರಾಗಿರುವುದು ಜಗತ್ತಿಗೆ ಗೊತ್ತಿದೆ. ಇದರಿಂದ ಮಾನಸಿಕವಾಗಿ ಕುಗ್ಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ…
Read More »ಭಾರತೀಯ ಪುರುಷರಿಗೆ ಮದುವೆಯಾಗಲು ‘ವರ್ಜಿನ್ ಹುಡುಗಿಯರು’ ಸಿಗುವುದಿಲ್ಲ ಎಂದು ಹೇಳಿದ ಟ್ವಿಟರ್ ಬಳಕೆದಾರರೊಬ್ಬರನ್ನು ಗಾಯಕಿ ಚಿನ್ಮಯಿ ಶ್ರೀಪಾದ ತರಾಟೆಗೆ ತೆಗೆದುಕೊಂಡಿದ್ದಾರೆ. ವರ್ಜಿನ್ ಎನ್ನುವುದು ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆಯೇ?…
Read More »ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ…
Read More »ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಶಾಂತಿಯುತವಾಗಿತ್ತು. ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ…
Read More »ಕನ್ನಡದ ‘ಟೋಬಿ’ ನಟಿ ಚೈತ್ರಾ ಆಚಾರ್ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮಾಡಿಸುತ್ತಲೇ ಇರುತ್ತಾರೆ. ಟೀಕೆ ಮಾಡುವವರಿಗೆ ಕೇರ್ ಮಾಡದೇ ಮತ್ತೊಮ್ಮೆ ಹಾಟ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ.…
Read More »ಭುವನೇಶ್ವರ: ಪಿಎಂ ಪ್ರಧಾನ ಕಾರ್ಯದರ್ಶಿಯ ಮಗಳು ಹಾಗೂ ಅಳಿಯನ ಸೋಗಿನಲ್ಲಿ ಜನರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಓಡಿಶಾ ದಂಪತಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಕಂಧಮಾಲ್ ಜಿಲ್ಲೆಯ ನಿವಾಸಿ ಪತ್ನಿ…
Read More »ಕಾರವಾರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆ ಮೇಲೆ ನಡೆದಿದೆ. ಮೃತರನ್ನು ಕಾರವಾರ ತಾಲ್ಲೂಕಿನ…
Read More »ಬೆಂಗಳೂರು: ಬೆಂಗಳೂರಿನಲ್ಲಿ ಕೆ.ಎಸ್.ಡಿ.ಎಲ್ ಅಧಿಕಾರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆ.ಎಸ್.ಡಿ.ಎಲ್ ನಲ್ಲಿ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಎಂದು…
Read More »ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ನಲ್ಲಿ ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟರು. ಬೆಂಗಳೂರಿನಲ್ಲಿ…
Read More »ಸ್ಯಾಂಡಲ್ವುಡ್ ನಟ ಡಾಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ನಂದಿ ಕಂಬ ಹೊತ್ತು ಡಾಲಿ ಕುಣಿದಿದ್ದಾರೆ. ಧನ್ಯತಾ…
Read More »ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುರಿದ ಮಳೆಗೆ 101 ವರ್ಷಗಳ ದಾಖಲೆಯನ್ನು ಮುರಿದಿದೆ. ಶುಕ್ರವಾರ ಮಧ್ಯರಾತ್ರಿ 12 ರಿಂದ ಶನಿವಾರ ಬೆಳಗ್ಗೆ 8.30ರ ನಡುವೆ ರಾಜಧಾನಿಯಲ್ಲಿ 5.8 ಮಿ.ಮೀ ಮಳೆಯಾಗಿದೆ.…
Read More »ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಪೊಲೀಸ್ ಇಲಾಖೆ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಬಿಬಿಎಂಪಿ, ಅಗ್ನಿಶಾಮಕ ದಳ, ಬೆಸ್ಕಾಂ, ಬಿಎಂಟಿಸಿ, ಮೆಟ್ರೋ ಜೊತೆ…
Read More »ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಎರಡನೆಯ ಅವಧಿಗೆ ಸಿ.ಎಸ್ ಷಡಾಕ್ಷರಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ…
Read More »92 ವರ್ಷದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು, ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ನೀಲಿ…
Read More »ಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದೆ. ಖ್ಯಾತ ಜಾನಪದ ಗಾಯಕಿ ದೇವಿ ಅವರು…
Read More »ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ…
Read More »ಹುಬ್ಬಳ್ಳಿ: ಮಾಜಿ ಸಚಿವ, ಎಂಎಲ್ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ…
Read More »ನವದೆಹಲಿ: ಮದುವೆಯಾಗುವುದು ನಂತರ ಗಂಡನ ಜೊತೆ ಜಗಳ ಮಾಡುವುದು, ಬಳಿಕ ಪತಿಯ ಕುಟುಂಬದವರ ವಿರುದ್ಧ ಕೇಸ್ ಹಾಕುವುದು. ಕೊನೆಗೆ ಪ್ರಕರಣದ ಇತ್ಯರ್ಥಕ್ಕಾಗಿ ಹಣ ಸುಲಿಗೆ ಮಾಡುವುದು. ಈ…
Read More »ದಾವಣಗೆರೆ : ಕೇವಲ 5 ರೂ. ಕುರ್ ಕುರೆ ವಿಚಾರವಾಗಿ ನಡೆದ ಗಲಾಟೆಯಿಂದ 25 ಜನ ಊರು ಬಿಟ್ಟಿದ್ದಾರೆ! ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಎರಡು ಕುಟುಂಬಗಳ…
Read More »ಚಿಕ್ಕಮಗಳೂರು: ಪ್ರವಾಸಕ್ಕೆ ಎಂದು ಬಂದಿದ್ದ ಶಾಲಾ ಮಕ್ಕಳಿದ್ದ ವಾಹನ ಪಲ್ಟಿಯಾಗಿ ಐವರು ಮಕ್ಕಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ನ ಬಳಿ ನಡೆದಿದೆ. ಮೈಸೂರಿನ ಖಾಸಗಿ…
Read More »ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೋ ಬ್ರೋಕರ್ ಆ್ಯಪ್ ಮೂಲಕ ಮನೆ ಹುಡುಕುವವರಿಗೆ ಕಡಿಮೆ ಬೆಲೆಗೆ ದೊಡ್ಡ ಮನೆಯಲ್ಲಿ ಭೋಗ್ಯಕ್ಕೆ ಕೊಡುವುದಾಗಿ ಬರೋಬ್ಬರಿ 22 ಜನರಿಂದ…
Read More »ಜಾಲ್ನಾ: ಮರಾಠರಿಗೆ ಒಬಿಸಿ ಕೋಟಾದಡಿಯಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜನವರಿ 25, 2025 ರಂದು ಅನಿರ್ದಿಷ್ಟ ಉಪವಾಸ ಆರಂಭಿಸುವುದಾಗಿ ಹೋರಾಟಗಾರ ಮನೋಜ್ ಜಾರಂಗೆ…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ…
Read More »ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಇದನ್ನು ಉಭಯ ಸದನಗಳ ಜಂಟಿ ಸಮಿತಿಗೆ…
Read More »ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ…
Read More »ಬೆಂಗಳೂರು : ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾನ್ಪಾಡಿ ಆರಂಭದಲ್ಲಿ ಯಾವ ರೀತಿಯ ಹೇಳಿಕೆ ನೀಡಿದ್ದರು ಎಂದು ಕಣ್ಣೆದುರಿಗೇ ಇದೆ, ಈಗ ತಿರುಚಿ ಮಾತನಾಡುತ್ತಿರುವುದು ಸ್ಪಷ್ಟವಾಗುತ್ತಿದೆ…
Read More »ಬೆಳಗಾವಿ: ಗದಗದ ಅತ್ತೆ ಸೊಸೆ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೇಬ್ಬಾಳಕರ್ ಮೆಚ್ಚುಗೆ ವ್ಯಕ್ತಪಡಿಸಿದರು. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ ಸೊಸೆ ನಡುವೆ ಜಗಳ ಎನ್ನುತ್ತಿದ್ದ ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ…
Read More »ಬೆಂಗಳೂರು: 2025ರ ವುಮೆನ್ಸ್ ಪ್ರೀಮಿಯರ್ ಲೀಗ್(WPL) ಆಟಗಾರ್ತಿಯರ ಮಿನಿ ಹರಾಜು ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಕೇವಲ 19 ಸ್ಥಾನಗಳಿಗೆ ಹರಾಜು ನಡೆಯಲಿದ್ದು, 91 ಭಾರತೀಯರು…
Read More »ಹಾಸನ: ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ನಮಗಿಂತ ಸುಖವಾಗಿ ಜೀವನ ಮಾಡ್ತಾರೆ ಎಂದು ಸರ್ಕಾರಿ ನೌಕರಿ ಬಗ್ಗೆ ಹಾಸನದ ಹೊಳೆನರಸೀಪುರ ತಹಸೀಲ್ದಾರ್ ಬೇಸರ ವ್ಯಕ್ತಪಡಿಸಿದ್ದಾರೆ.…
Read More »ಕರ್ನಾಟಕ ಸರ್ಕಾರ ಈಗ ಹೊಸ ಹೊಸ ಯೋಜನೆಗಳಿಗೆ ಕೈ ಹಾಕಲು ಸಜ್ಜಾಗಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತಿವೆ ಅನ್ನೋ ಅಪವಾದವನ್ನು ತೊಳೆದು ಹಾಕಲು ಈಗ ಹೊಸ…
Read More »ಯತ್ನಾಳ್ ಆ್ಯಂಡ್ ಟೀಂಗೆ ಡೆಲ್ಲಿಗೆ ಕರೆಸಿಕೊಂಡು ಬುದ್ಧಿ ಹೇಳಿ ಹೈಕಮಾಂಡ್ ಕಳಿಸಿತ್ತು.. ಆದ್ರೆ, ಈಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಪರ ಬಣ ಇವತ್ತು ಪೂರ್ವಭಾವಿ…
Read More »ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು…
Read More »ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಇದೀಗ…
Read More »ಬೆಂಗಳೂರು: ಸಮುದ್ರ ಮಟ್ಟ ಪ್ರದೇಶದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಬೆಂಗಳೂರು ನಗರ ಸೇರಿ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇದ್ದು,…
Read More »ಮಂಡ್ಯ: ರಾಜಕೀಯ ಮುತ್ಸದಿ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಹುಟ್ಟುರಾದ ಸೋಮನಹಳ್ಳಿಯಲ್ಲಿಂದು ನಡೆಯಿತು. ವೈದಿಕ ಪಂಡಿತರಾದ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ…
Read More »ಬೆಂಗಳೂರು: ಶೋಕಾಸ್ ನೋಟಿಸ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಡುವ ಉತ್ತರವನ್ನು ಗಮನಿಸಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್…
Read More »ಬೆಂಗಳೂರು: ರೋಗ ನಿರೋಧಕ ಶಕ್ತಿ, ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಇಡೀ ಜಗತ್ತೇ ನಮ್ಮ ಆಹಾರ ಪದ್ಧತಿಯನ್ನು ಅಪೇಕ್ಷಿಸುತ್ತಿದೆ ಎಂದು ಕೇಂದ್ರ…
Read More »ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾವು ಸೋತಿದ್ದೇವೆ ಹೊರತು ಸತ್ತಿಲ್ಲ ಎಂದು ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು…
Read More »ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್ ಯುವ…
Read More »ನವದೆಹಲಿ: ರಾಜ್ಯಸಭೆಯ ಸದಸ್ಯರ ಸೀಟಿನಲ್ಲಿ ಹಣ ಪತ್ತೆಯಾಗಿದೆ. ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ರಾಜ್ಯಸಭೆಯ ಸೀಟ್ ನಂಬರ್…
Read More »ಅಮೃತಸರ: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಇಂದು ಬುಧವಾರ ಅಮೃತಸರದ ಸ್ವರ್ಣ ಮಂದಿರದ ಹೊರಗೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆಗೈಯಲು ಯತ್ನಿಸಿದ ಘಟನೆ ನಡೆದಿದೆ.…
Read More »ಢಾಕಾ: ತಮ್ಮ ವಿರುದ್ಧ ಪ್ರಚೋದನಕಾರಿ ವಿಷಯಗಳ ಬಗ್ಗೆ ಸುದ್ದಿಗಳನ್ನು ಉಲ್ಲೇಖಿಸಿ ಸುದ್ದಿವಾಹಿನಿಗಳು ಪ್ರಸಾರ ಮಾಡುತ್ತಿದ್ದು, ಹೀಗಾಗಿ ಭಾರತದ ಎಲ್ಲಾ ಸುದ್ದಿವಾಹಿನಿಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಬಾಂಗ್ಲಾದೇಶ ಹೈಕೋರ್ಟ್ನಲ್ಲಿ…
Read More »ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ…
Read More »ಬೆಂಗಳೂರು : ತೆಲುಗಿನಲ್ಲಿ ‘ಹನುಮಾನ್’ ಸಿನಿಮಾ ಘೋಷಣೆ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರ ‘ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ಘೋಷಣೆಯಾಗಿದೆ. ಈ…
Read More »ಪುಷ್ಪ 2 ಕ್ರೇಜ್ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪ ಟ್ರೇಲರ್ ಸಖತ್ ಸದ್ದು ಮಾಡ್ತಿದೆ. ಅಲ್ಲು ಅರ್ಜುನ್ ಅಬ್ಬರವನ್ನು ಥಿಯೇಟರ್ನಲ್ಲಿ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಸುಕುಮಾರ್ ನಿರ್ದೇಶನದ ಅಲ್ಲು…
Read More »ದೆಹಲಿ: ಭೂಮಿಯ ಮೂಲಕ ಸ್ಟೇಡಿಯಂ ಗಾತ್ರದ ಬೃಹತ್ ಕ್ಷುದ್ರಗ್ರಹವೊಂದು ಮಂಗಳವಾರ ಹಾದುಹೋಗಲಿದೆ ಎಂದು ನಾಸಾ ವಿಜ್ಞಾನಿಗಳು ತಿಳಿಸಿದೆ. ಆದರೆ, ಇದು ಯಾವುದೇ ಅಪಾಯಕಾರಿಯಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸಿದ್ದಾರೆ.…
Read More »ಶಬರಿಮಲೆ: ಈ ಬಾರಿ ಶಬರಿಮಲೆ ಕ್ಷೇತ್ರ ಭೇಟಿಗೆ ಅಯ್ಯಪ್ಪ ಭಕ್ತರ ದಟ್ಟಣೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಲ್ಲೇ ಇದೆ. ಶಬರಿಮಲೆಗೆ ದರ್ಶನಕ್ಕೆ ಬರುವ ಅಯ್ಯಪ್ಪ ಭಕ್ತರಿಗೆ ವರ್ಚುಯಲ್ ಸರತಿ…
Read More »ಬೆಂಗಳೂರು: ಗ್ಯಾರಂಟಿ ನಷ್ಟವನ್ನು ಭರಿಸಲು ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆರೋಪ ವ್ಯಕ್ತಪಡಿಸುತ್ತಿದೆ. ಸಾರಿಗೆ ಇಲಾಖೆಯು ನೀಡಬೇಕಾದ 7154…
Read More »ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…
Read More »ಕಾಲಿವುಡ್ ನಟ ಸೂರ್ಯ ಅಭಿನಯಸಿರುವ ಕಂಗುವಾ ಸಿನಿಮಾವು ಒಟಿಟಿಯಲ್ಲಿ ಹಲವಾರು ಕೋಟಿ ರೂಪಾಯಿಗಳಿಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ ಎಂದು ವರದಿಯಾಗಿದೆ. ಥಿಯೇಟರ್ನಲ್ಲಿ ಕಂಗುವಾ ಸಿನಿಮಾ ಅಷ್ಟಾಗಿ ಹಿಟ್…
Read More »ಬೆಂಗಳೂರು: ನನ್ನ ವಿರುದ್ಧ ಏನೇ ದಾಖಲೆಗಳು, ವೀಡಿಯೋಗಳು ಇದ್ರು ಒಂದು ಕ್ಷಣವೂ ಯೋಚನೆ ಮಾಡದೆ, ತಕ್ಷಣ ಬಿಡುಗಡೆ ಮಾಡಲಿ. ಶುಭ ಮುಹೂರ್ತಕ್ಕೆ ಕಾದು ಕುಳಿತುಕೊಳ್ಳುವುದು ಬೇಡ ಎಂದು…
Read More »ಮುಂಬೈ: ಮಹಾರಾಷ್ಟ್ರದಲ್ಲಿ ಡಿಸೆಂಬರ್ 5 ರಂದು ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ರಚನೆಯಾಗಲಿದ್ದು, ದೇವೇಂದ್ರ ಫಡ್ನವಿಸ್ ಮತ್ತೆ ಮಹಾರಾಷ್ಟ್ರದ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಬಹುತೇಕ…
Read More »ಚೆನ್ನೈ: ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದ್ದು, ಇಂದು ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಫೆಂಗಲ್ ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಭಾರಿ…
Read More »ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್ಸಿಪಿ ನಾಯಕ ಅಜಿತ್ ಪವಾರ್ ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್ ಶಿಂಧೆ…
Read More »ಸೂರತ್: ಇತ್ತೀಚೆಗೆ ಗುಜರಾತ್ನ ರೈಲು ನಿಲ್ದಾಣದ ಸಮೀಪ ಅತ್ಯಾಚಾರಕ್ಕಾಗಿ ಯುವತಿಯ ಕೊಲೆಯಾಗಿತ್ತು. ಕೇಸ್ನ ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಹಲವು ಆಘಾತಕಾರಿ ಅಂಶಗಳು ಬಯಲಾಗಿವೆ. ಈತ ಯುವತಿಯ ಕೊಲೆ…
Read More »ನವದೆಹಲಿ: ಉತ್ತರ ಪ್ರದೇಶದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸಂಭಾಲ್ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಾಮಾ ಮಸೀದಿ ಸಮೀಕ್ಷೆಗೆ ತಾತ್ಕಾಲಿಕ ತಡೆ ನೀಡಿರುವ…
Read More »ಸಪ್ತಸಾಗರದಾಚೆ ಎಲ್ಲೋ, ಟೋಬಿ ಬೆಡಗಿ ಚೈತ್ರಾ ಆಚಾರ್ (Chaithra Achar) ಇದೀಗ ಹಾಟ್ ಫೋಟೋಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ. ಸಖತ್ ಬೋಲ್ಡ್ ಆಗಿ ಚೈತ್ರಾ ಆಚಾರ್ ಫೋಟೋ ಶೂಟ್…
Read More »ನವದೆಹಲಿ: ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್…
Read More »ಟೀಮ್ ಇಂಡಿಯಾ ಸ್ಪಿನ್ ಮೆಜಿಶಿಯನ್ ಎಂದು ಹೆಸರು ಪಡೆದ ಯುಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾಗೆ ಒಂದು ಬಿಗ್ ಬಜೆಟಿನ ಸಿನಿಮಾದಲ್ಲಿ ಆಫರ್ ಬಂದಿದೆ. ಚಹಲ್ ಪತ್ನಿಯ…
Read More »ಮಂಡ್ಯ: ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ಪರವಾನಗಿ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ ಸಲ್ಲಿಕೆಯಾಗಿರುವ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯದ ಸತ್ಯಾಸತ್ಯತೆ…
Read More »ಬೆಂಗಳೂರು : ರಾಜ್ಯ ಸರಕಾರದ ವಿರುದ್ದ ಒಂದಿಲ್ಲೊಂದು ಹಗರಣಗಳ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಪ್ರಬಲ’ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ಸರಕಾರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ…
Read More »ನವದೆಹಲಿ: ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್ ಪ್ರವೇಶಿಸಿದ ಗಾಂಧಿ…
Read More »ಬೆಂಗಳೂರು: ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More »ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ ದಾಸ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು ಬೆಳಿಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.…
Read More »ಜೈಪುರ: ಮೇವಾರ್ ರಾಜಮನೆತನದ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮೇವಾರ್ಗೆ ಅರಮನೆಯ ಒಳಗಡೆ ಪ್ರವೇಶ ಮಾಡಲು ನಿರಾಕರಿಸಿದ್ದ ಹಾಗಾಗಿ ಅರಮನೆಯ ಬಿಜೆಪಿ ಬೆಂಬಲಿಗರಿಂದ ಹೊರಗಡೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.…
Read More »ಬೀದರ್: ವಕ್ಫ್ ವಿರುದ್ಧ ಬಿಜೆಪಿ ನಾಯಕರು ಸಮರ ಸಾರಿದ್ದು, ಒಂದೆಡೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮೂರು ತಂಡಗಳನ್ನು ರಚನೆ ಮಾಡಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೆ,…
Read More »ತುಮಕೂರು: ಗುರಾಯಿಸಿದ್ದಾನೆಂದು ಆರೋಪಿಸಿ ಯುವಕನಿಗೆ 15 ಮಂದಿ ಯುವಕರಿದ್ದ ತಂಡ ಹಿಗ್ಗಾಮುಗ್ಗಾ ಥಳಿಸಿದ ಘಟನೆ ತುಮಕೂರು ನಗರದ ಬನಶಂಕರಿ ಬಳಿ ನಡೆದಿದೆ. ಕುಶಾಲ್ (23) ಹಲ್ಲೆಗೆ ಒಳಗಾದ…
Read More »ಬೆಂಗಳೂರು: ಭೋವಿ ನಿಗಮದ ಹಗರಣದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭೋವಿ…
Read More »ಬೆಂಗಳೂರು: ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ ಜಾರಿಯಾಗಿತ್ತು. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ನೋಟಿಸ್ ಅನ್ನು ಅನುಮೋದನೆ ಮಾಡಿದ್ರು. ಅದಕ್ಕಾಗಿ ಶಾಸಕ…
Read More »ಬೆಂಗಳೂರು: ಈ ವರ್ಷದ ಚಳಿಗಾಲದ ಅವಧಿಯಲ್ಲಿ ಕರ್ನಾಟಕದ ನಗರಗಳಲ್ಲಿನ ವಾಯು ಗುಣಮಟ್ಟ ಸೂಚ್ಯಂಕವು ದೇಶದ ಇತರ ನಗರಗಳಿಗಿಂತ ಉತ್ತಮವಾಗಿರುವು ತಿಳಿಸಲಾಗಿದೆ. ಇದಲ್ಲದೆ, ರಾಯಚೂರು ಕರ್ನಾಟಕದ ಸ್ವಚ್ಛ ನಗರ…
Read More »ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಎದುರು ನೋಡುತ್ತಿದ್ದ ಬಿಜೆಪಿ ವರಿಷ್ಠರಿಗೆ ಬೈ ಎಲೆಕ್ಷನ್ ಹೀನಾಯ ಸೋಲು ತೀವ್ರ ಮುಜುಗರ ತಂದಿದೆ. ರಾಜ್ಯ ಬಿಜೆಪಿಗರ ವಿರುದ್ಧ ಹೈಕಮಾಂಡ್…
Read More »ಬಿಜೆಪಿ ಭದ್ರಕೋಟೆಯಾಗಿದ್ದ ಶಿಗ್ಗಾಂವಿಯಲ್ಲಿ ಭರತ್ಬೊಮ್ಮಾಯಿಗೆ ತೀವ್ರ ಮುಖಭಂಗವಾಗಿದೆ.. ಕಾಂಗ್ರೆಸ್ ಯಾಸೀರ್ ಅಹ್ಮದ್ ಖಾನ್ 1,00,756 ಮತಗಳನ್ನ ಪಡೆದಿದ್ದು, ಭರತ್ ಬೊಮ್ಮಾಯಿ 87, 308 ವೋಟ್ಗಳನ್ನ ಪಡೆದಿದ್ದಾರೆ.. ಶಿಗ್ಗಾಂವಿಯಲ್ಲಿ…
Read More »ಬೆಂಗಳೂರು: ಉಪುಚುನಾವಣೆಯಲ್ಲಿ ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ…
Read More »ಬೆಂಗಳೂರು: ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದಾರೆ. ಮತದಾರರು ಪ್ರಜ್ಞಾವಂತರಿದ್ದಾರೆ. ಉಪ ಚುನಾವಣೆಯ ಗೆಲುವು 2028ರ ವಿಧಾನಸಭೆ ಚುನಾವಣೆಗೆ ಗೆಲುವಿಗೆ ಮುನ್ನುಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಣ್ಣಿಸಿದ್ದಾರೆ.…
Read More »ರಾಜ್ಯದಲ್ಲಿರುವ ಕರ್ನಾಟಕ ಸರ್ಕಾರ ಯಾವಾಗ್ ಬೀಳುತ್ತೆ.. ಈವಾಗ್ ಬೀಳುತ್ತೆ ಅಂತ ವಿಪಕ್ಷಗಳು ಜಾಗಟೆ ಬಾರಿಸುತ್ತಿವೆ. ಡಿಸೆಂಬರ್ ಕ್ರಾಂತಿ ಬಗ್ಗೆ ಭವಿಷ್ಯ ನುಡಿಯುತ್ತಿವೆ. ಇದಕ್ಕೆ ಪೂರಕ ಎನ್ನುವಂತೆ ಗೃಹಮಂತ್ರಿ…
Read More »ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ…
Read More »ಸುಪ್ರೀಂ ಕೋರ್ಟ್ ತೀರ್ಪು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಸರಕಾರಿ ನೌಕರರಿಗೆ ಪದೋನ್ನತಿಯ ಭಾಗ್ಯದ ಬಾಗಿಲು ತೆರೆದ ಸರಕಾರದ ಮಹತ್ವದ ಆದೇಶ ಕರ್ನಾಟಕ ರಾಜ್ಯದ ಸಿವಿಲ್ ಸೇವೆಗಳಲ್ಲಿನ…
Read More »ಸುಪ್ರಸಿದ್ಧವಾದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುತ್ತದೆ. ಪ್ರತಿ ವರ್ಷ ಕೂಡ ಇದಕ್ಕೆ ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಈಬಾರಿಯ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್…
Read More »ಮೈಸೂರು: ಮುಡಾ ಹಗರಣದಲ್ಲಿ ಭ್ರಷ್ಟಾಚಾರದ ಆರೋಪ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿ.ನರಸೀಪುರದಲ್ಲಿ 470 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಅಲ್ಲದೇ ಅಭಿವೃದ್ಧಿ ಕಾರ್ಯವನ್ನು…
Read More »ಬೆಂಗಳೂರು: ಆಯುಕ್ತರ ನಡೆ ಕಾರ್ಯಕ್ರಮದಡಿ ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿದ್ದು, ಈ ವೇಳೆ…
Read More »ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ. ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು…
Read More »ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಜನರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ. ಹಿರಿಯ ನಾಗರಿಕರು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಚನ್ನಪಟ್ಟಣ…
Read More »ಮುಂಬೈ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮದ್ಯದಂಗಡಿಯ ಮಾಲೀಕರಿಂದ 700 ಕೋಟಿ ರೂಪಾಯಿ ಸುಲಿಗೆ ಮಾಡಿದೆ ಎಂದು ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಆರೋಪ…
Read More »ಬೆಂಗಳೂರು: ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಆರೋಪದಲ್ಲಿ ಲೋಕಾಯುಕ್ತದಿಂದ ವಿಚಾರಣೆ ಎದುರಿಸಿದರು, ಆದರೆ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಬಳಿಕ ಈಗ ಇ.ಡಿ ವಿಚಾರಣೆಯ…
Read More »ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನೋಟಿಸ್ ನೀಡುವ ಸಾಧ್ಯತೆ ಇದೆ. ಇ.ಡಿ ಮತ್ತು ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದು, ಮುಡಾ…
Read More »ದಾವಣಗೆರೆ: ಮದುವೆ ಸಂಭ್ರಮದಲ್ಲಿರಬೇಕಾದ 26 ವರ್ಷದ ಇಬ್ಬರು ಜೈನ ಸಮುದಾಯದ ಯುವತಿಯರು ಸನ್ಯಾಸತ್ವ ಸ್ವೀಕಾರಕ್ಕೆ ಮುಂದಾಗಿರುವು ವಿಶೇಷ ಸಂಗತಿ. ದಾವಣಗೆರೆ ಮೂಲದ ಯುವತಿ ಮಾನಸಿ ಕುಮಾರಿ ಹಾಗೂ…
Read More »ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ನಂತರ ಇತ್ತೀಚಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಜನಸಂಖ್ಯೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ದಂಪತಿಗೆ 16 ಮಕ್ಕಳನ್ನು ಹೊಂದುವಂತೆ ಸಲಹೆ ನೀಡಿದ್ದಾರೆ.…
Read More »ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳ ವೇಗ ಹೆಚ್ಚುತ್ತಿದೆ. ಹೃದಯಾಘಾತವು ಯಾವುದೇ ಸಮಯದಲ್ಲಿ ಸಂಭವಿಸಬಹುದಾದರೂ, ಸೋಮವಾರದಂದು ಅದರ ಅಪಾಯವು ಹೆಚ್ಚು! ಹಾರ್ಟ್ ಅಟ್ಯಾಕ್ನ ಅಪಾಯ ಇತರ ದಿನಗಳಿಗಿಂತ ಸೋಮವಾರ…
Read More »ಬಿಗ್ ಬಾಸ್ ಮನೆಯಲ್ಲಿ ಸರಿಗಮಪ ಶುರುವಾಗುತ್ತೆ ಎಂದು ಅಂದ್ಕೊಂಡ ವೀಕ್ಷಕರಿಗೆ ಮತ್ತೆ ಬೇಸರದ ಸಂಗತಿ ಎದುರಾಗಿದೆ. ಜೀ ಕನ್ನಡ ಸರಿಗಮಪ ಖ್ಯಾತಿಯ ಹನುಮಂತ ಲಮಾಣಿ ಅವರು, ಬಿಗ್…
Read More »ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ಗೆ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನೋವಿನ ತಾತ್ಕಾಲಿಕ ಶಮನಕ್ಕಾಗಿ ಬಿಮ್ಸ್ನ ಫಿಜಿಯೋಥೆರಪಿ ತರಬೇತುದಾರರು, ಶುಕ್ರಮಾರ ಸಂಜೆ ಜೈಲಿಗೆ…
Read More »ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಕ್ಷೇತ್ರವಾದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮೂರು ಪಕ್ಷಗಳಿಗೂ ಸವಾಲಾಗಿ ಪರಿಣಮಿಸಿದೆ. ಮೈತ್ರಿ ಅಭ್ಯರ್ಥಿಯ ಮೇಲೆ ಕಾಂಗ್ರೆಸ್ ಅಭ್ಯರ್ಥಿಯನ್ನು ತೀರ್ಮಾನಿಸಲು ಕಾಂಗ್ರೆಸ್…
Read More »ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ಮೇಲಿನ ಆದೇಶವನ್ನು ಹೈಕೋರ್ಟ್ ಅ.21ಕ್ಕೆ ಪ್ರಕಟಿಸಲಿದೆ. ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ…
Read More »ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರು ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 2 ಕೋಟಿ ರೂ. ಪಡೆದು…
Read More »‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಮೂರನೇ ವಾರವೇ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ‘ಬಿಗ್ ಬಾಸ್’ ಮನೆಯಲ್ಲಿ ಜಗಳ ತಾರಕಕ್ಕೇರಿದೆ. ಸ್ಪರ್ಧಿಗಳ ತಾಳ್ಮೆ, ಸಹನೆಯ ಮಿತಿ ಮೀರಿದ…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಶನಿವಾರ ಕೋರ್ಟ್ ಅಕ್ಟೋಬರ್ 8ಕ್ಕೆ…
Read More »ನಮ್ಮ ಮೆಟ್ರೋ ಪ್ರಯಾಣ ದರ ಸದ್ಯದಲ್ಲೇ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಇದರ ಭಾಗವಾಗಿ ಈಗಾಗಲೇ ‘ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ’ (ಬಿಎಂಆರ್ ಸಿಎಲ್) ದರ ಪರಿಷ್ಕರಣೆ…
Read More »ಕೊಪ್ಪಳ: ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್…
Read More »







































































































































