freedomtvupdate

ರಾಜಕೀಯ

ಸಿಎಂ ಕುರ್ಚಿ ಎಷ್ಟು ದಿನ ಇರುತ್ತೋ ಗೊತ್ತಿಲ್ಲ; ಸರ್ಕಾರಕ್ಕೆ ವಿಜಯೇಂದ್ರ ಖಡಕ್ ವಾರ್ನಿಂಗ್!

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ. ಸಿಎಂ…

Read More »
ರಾಜ್ಯ

ಸಚಿವ ಮಧು ಬಂಗಾರಪ್ಪ ಬರ್ತ್‌ಡೇ ಗಿಫ್ಟ್; ವಿದ್ಯಾರ್ಥಿಗಳಿಗೆ ಉಚಿತ ವಿಮಾನಯಾನ!

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಮ್ಮ ಜನ್ಮದಿನವನ್ನು ಅತ್ಯಂತ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಪೌರಕಾರ್ಮಿಕರು…

Read More »
ವೈರಲ್ ನ್ಯೂಸ್

ಜಪಾನ್‌ನ ಪಂಚ್ ಕೋತಿ ಮರಿಗೆ ಗೊಂಬೆಯೇ ತಾಯಿ! ಮರಿಯಿಂದ ಗೊಂಬೆ ಕಸಿದುಕೊಳ್ಳಲು ಸಿದ್ಧತೆ?

ಜಪಾನ್‌ನ ಇಚಿಕಾವಾ ಸಿಟಿ ಮೃಗಾಲಯದಲ್ಲಿರುವ ‘ಪಂಚ್’ ಹೆಸರಿನ ಪುಟ್ಟ ಕೋತಿ ಮರಿ ಮತ್ತು ಅದರ ಗೊಂಬೆಯ ನಡುವಿನ ಬಾಂಧವ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.…

Read More »
ಜಿಲ್ಲೆ

ಕಲ್ಲಂಗಡಿ ಕ್ಯಾಂಟರ್ ಪಲ್ಟಿ; ಹಣ್ಣುಗಳನ್ನು ಹೊತ್ತೊಯ್ಯಲು ಮುಗಿಬಿದ್ದ ಜನ!

ದೊಡ್ಡಬಳ್ಳಾಪುರ: ಮೇಷ್ಟ್ರು ಮನೆ ಸರ್ಕಲ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಸಾವಿರಾರು…

Read More »
ಜಿಲ್ಲೆ

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಬೆಂಗಳೂರಿನಲ್ಲಿ ಒನ್ ಮಂತ್ ಮಿಸ್ಟರಿ!

ಬೆಂಗಳೂರು: ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಪ್ರಕರಣವು ಇದೀಗ ಪೊಲೀಸರು ಮತ್ತು ಕುಟುಂಬಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ…

Read More »
Top News

ಬಿ-ರಿಪೋರ್ಟ್‌ಗಾಗಿ ಲಂಚ; ಚಿಕ್ಕಬಳ್ಳಾಪುರದ ಪಿಎಸ್‌ಐ, ಎಎಸ್‌ಐ ಲೋಕಾಯುಕ್ತ ಬಲೆಗೆ!

ಚಿಕ್ಕಬಳ್ಳಾಪುರ: ಭ್ರಷ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಪಡೆಯುತ್ತಿದ್ದ ಪಿಎಸ್‌ಐ ಮತ್ತು ಎಎಸ್‌ಐ ಇಬ್ಬರನ್ನೂ ಸಿನಿಮಾ ಸ್ಟೈಲ್‌ನಲ್ಲಿ ಟ್ರ್ಯಾಪ್ ಮಾಡಿದ್ದಾರೆ.…

Read More »
Top News

ಜಾಗತಿಕ ತೈಲ ಬಿಕ್ಕಟ್ಟು; ಭಾರತದ ಬಳಿ ಇದೆಯೇ 50 ದಿನಗಳ ಸ್ಟಾಕ್?

ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಯುದ್ಧದ ಕಿಚ್ಚು ಇದೀಗ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದ್ದು, ವಿಶ್ವದಾದ್ಯಂತ ತೈಲ ಕೊರತೆಯ ಭೀತಿ ಎದುರಾಗಿದೆ. ವಿಶ್ವದ ಒಟ್ಟು ತೈಲ ಸಾಗಾಟದ ಶೇಕಡಾ…

Read More »
Freedom TV

ಟಾಕ್ಸಿಕ್’ ರಿಲೀಸ್ ಡೇಟ್ ಮುಂದೂಡಿಕೆ; ಯುದ್ಧದ ಭೀತಿಗೆ ಮಣಿದ ಯಶ್ ಸಿನಿಮಾ!

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಭೀಕರ ಯುದ್ಧ ಸಂಘರ್ಷದ ಬಿಸಿ ಇದೀಗ ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾಗೂ ತಟ್ಟಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರದ ಬಿಡುಗಡೆಗಾಗಿ…

Read More »
ಜಿಲ್ಲೆ

ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಮಾಂಸಾಹಾರ ಸೇವನೆ!

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಪಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಭಕ್ತರ ತೀವ್ರ ಆಕ್ರೋಶಕ್ಕೆ…

Read More »
ಕ್ರೈಂ ಸ್ಟೋರಿ

ಮಲ್ಪೆಯಲ್ಲಿ ರಾಜಿ ಪಂಚಾಯಿತಿ ವೇಳೆ ರಕ್ತಪಾತ; ಮೀನುಗಾರ ಮುಖಂಡನಿಗೆ ಚಾಕು ಇರಿತ!

ಉಡುಪಿ: ಮಲ್ಪೆಯಲ್ಲಿ ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಡೆದ ರಾಜಿ ಪಂಚಾಯಿತಿಯು ರಕ್ತಪಾತದಲ್ಲಿ ಅಂತ್ಯವಾಗಿದ್ದು, ಮೀನುಗಾರ ಮುಖಂಡರೊಬ್ಬರ ಮೇಲೆ ಭೀಕರವಾಗಿ ಚಾಕು ಇರಿಯಲಾಗಿದೆ. ಮೀನುಗಾರ ಮುಖಂಡ ಮಂಜುನಾಥ್ ಎಂಬುವವರು…

Read More »
ದೇಶ/ವಿದೇಶ

ಇರಾನ್-ಇಸ್ರೇಲ್ ಯುದ್ಧದ ನಡುವೆ ಚಿಕ್ಕಮಗಳೂರಿನ ಯುವಕ ನಾಪತ್ತೆ!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧ ಸಂಘರ್ಷದ ನಡುವೆಯೇ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಕುಟುಂಬವೊಂದು ಆತಂಕದ ಸುಳಿಯಲ್ಲಿ ಸಿಲುಕಿದೆ. ಕೊಪ್ಪ ತಾಲೂಕಿನ ಹಿರೇಕೂಡಿಗೆ ಗ್ರಾಮದ ನಿಶ್ಚಿತ್ ಎಂಬ ಯುವಕ…

Read More »
ಕ್ರೈಂ ಸ್ಟೋರಿ

ನಾಲ್ಕು ದಿನ ಮುಚ್ಚಿದ್ದ ಬಿರಿಯಾನಿ ಅಂಗಡಿಯ ಫ್ರೀಜರ್‌ನಲ್ಲಿ ವ್ಯಕ್ತಿಯ ಶವ ಪತ್ತೆ!

ಉತ್ತರ ಪ್ರದೇಶ: ಲಕ್ನೋದ ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿ ಅಕ್ಷರಶಃ ಸಿನಿಮೀಯ ಶೈಲಿಯ ಘಟನೆಯೊಂದು ನಡೆದಿದ್ದು, ಮುಚ್ಚಿದ್ದ ಬಿರಿಯಾನಿ ಅಂಗಡಿಯ ಫ್ರೀಜರ್‌ನಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವುದು ಇಡೀ…

Read More »
Top News

ಇರಾನ್‌ಗೆ ನೂತನ ಸಾರಥಿ; ಅಲಿ ಖಮೇನಿ ಪುತ್ರ ಮೊಜ್ತಬಾ ಪಟ್ಟಾಭಿಷೇಕ!

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕದ ದಾಳಿಗಳಿಂದ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ, ಇರಾನ್ ತನ್ನ ಆಡಳಿತ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಬದಲಾವಣೆ ಮಾಡಿದೆ. ದೀರ್ಘಕಾಲದ ನಾಯಕ ಅಯತೊಲ್ಲಾ ಅಲಿ…

Read More »
Top News

8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮೋದಿ ‘ಮೆಗಾ’ ಫೋನ್ ಸಂವಾದ!

ಮಧ್ಯಪ್ರಾಚ್ಯದಲ್ಲಿ ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತಲ್ಲಣ ಮೂಡಿಸಿದ್ದು, ಈ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ…

Read More »
Top News

ಜಾಗತಿಕ ತೈಲ ಸಮರ; ಇರಾನ್‌ನಿಂದ ಹಾರ್ಮೋಜ್ ಜಲಸಂಧಿ ಬಂದ್!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿದ್ದು, ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ದಾಳಿಗಳಿಗೆ ಪ್ರತಿಯಾಗಿ ಇರಾನ್ ಅತ್ಯಂತ ಅಪಾಯಕಾರಿ ತಂತ್ರವನ್ನು ಪ್ರಯೋಗಿಸಿದೆ. ಜಾಗತಿಕ ತೈಲ ವ್ಯಾಪಾರದ ಜೀವನಾಡಿ ಎಂದೇ…

Read More »
ರಾಜಕೀಯ

ಬಿಜೆಪಿಯಲ್ಲಿ ‘ಫೋಟೋ’ ವಾರ್; ಕೋರ್ ಕಮಿಟಿಯಲ್ಲಿ ವಿಜಯೇಂದ್ರ ಘರ್ಜನೆ!

ರಾಜ್ಯ ಬಿಜೆಪಿಯ ಆಂತರಿಕ ವಲಯದಲ್ಲಿ ‘ಫೋಟೋ ರಾಜಕೀಯ’ ದೊಡ್ಡ ಮಟ್ಟದ ಸಂಚಲನ ಮೂಡಿಸಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ವಿಷಯವನ್ನು ಕೋರ್ ಕಮಿಟಿ ಸಭೆಯಲ್ಲಿ ಗಂಭೀರವಾಗಿ ಪ್ರಸ್ತಾಪಿಸಲು…

Read More »
Top News

ಕೆಪಿಸಿಸಿಗೆ ಹೊಸ ಸಾರಥಿ ಪಟ್ಟ? ‘ಹೊಸ ರಕ್ತ’ ಬರಲಿ ಎಂದ ಡಿಕೆಶಿ!?

ರಾಜ್ಯ ರಾಜಕೀಯದ ಅಂಗಳದಲ್ಲಿ ಇದೀಗ ಕೆಪಿಸಿಸಿ ಸಾರಥ್ಯ ಬದಲಾವಣೆಯ ಕುರಿತು ಭಾರಿ ಚರ್ಚೆಗಳು ಆರಂಭವಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಮಟ್ಟದ ‘ಗೇಮ್’ ನಡೆಯುತ್ತಿದೆ ಎಂಬ ಮುನ್ಸೂಚನೆಗಳು ಸಿಗುತ್ತಿವೆ.…

Read More »
ರಾಜಕೀಯ

ವಿದೇಶಿ ಪ್ರವಾಸ ಮುಗಿಸಿ ಸಿಲಿಕಾನ್ ಸಿಟಿಗೆ ಮರಳಿದ ಕೈ ಶಾಸಕರು!

ವಿದೇಶಿ ಪ್ರವಾಸ ಮುಗಿಸಿದ ರಾಜ್ಯ ಕಾಂಗ್ರೆಸ್ ಶಾಸಕರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ಆಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಕುತೂಹಲಕ್ಕೆ…

Read More »
Top News

ಖಮೇನಿ ಪರ ಪ್ರತಿಭಟಿಸುವವರ ನಿಷ್ಠೆ ಎಲ್ಲಿದೆ ಎಂದು ಪ್ರಶ್ನಿಸಿದ ಸುನಿಲ್ ಕುಮಾರ್!

ಉಡುಪಿ: ಇರಾನ್ ಸರ್ವಾಧಿಕಾರಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರದ್ಧಾಂಜಲಿ ಅರ್ಪಿಸಿರುವ ವಿಚಾರವಾಗಿ ಉಡುಪಿಯಲ್ಲಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್…

Read More »
Top News

ಇರಾನ್ ಸರ್ವಾಧಿಕಾರಿ ಪರ ಪ್ರತಿಭಟನೆಗೆ ಮುತಾಲಿಕ್ ಆಕ್ರೋಶ!

ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಇರಾನ್ ಪರಮೋಚ್ಚ ನಾಯಕ ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇಂತಹ…

Read More »
Top News

ಫೀಸ್ ಕಟ್ಟಿಲ್ಲವೆಂದು ಪರೀಕ್ಷೆಗೆ ತಡೆ; ದರ್ಪ ತೋರಿದ ಶಿಕ್ಷಕಿ ಸಸ್ಪೆಂಡ್!

ಹಾವೇರಿ: ರಾಣೇಬೆನ್ನೂರಿನಲ್ಲಿ ಪರೀಕ್ಷಾ ಶುಲ್ಕದ ನೆಪವೊಡ್ಡಿ ವಿದ್ಯಾರ್ಥಿನಿಯ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆ ಕಠಿಣ ಕ್ರಮ ಜರುಗಿಸಿದೆ. ರಾಣೇಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ದ್ವಿತೀಯ…

Read More »
Top News

ಅಲೀಪುರದಲ್ಲಿ ಖಮೇನಿ ಶೋಕಾಚರಣೆ; ನಟ ಪ್ರಥಮ್ ಕಿಡಿ!

ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕವಾಗಿ ಶೋಕಾಚರಣೆ ನಡೆಯುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಅಲೀಪುರದಲ್ಲಿ ಮೂರು ದಿನಗಳ ಕಾಲ ಅಂಗಡಿ…

Read More »
Top News

ಬ್ಲ್ಯಾಕ್​ಮೇಲ್ ಮಾಡಿದ ಮಾಜಿ ಪ್ರಿಯಕರನ ಕತ್ತು ಹಿಸುಕಿ ಕೊಂದ ಮಹಿಳೆ!

ಉತ್ತರ ಪ್ರದೇಶ: ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನೇ ಮಹಿಳೆಯೊಬ್ಬಳು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಈ ಕೃತ್ಯದಲ್ಲಿ ಮಹಿಳೆಗೆ ಆಕೆಯ ಸಹೋದರ ಮತ್ತು ಅತ್ತಿಗೆ…

Read More »
Top News

ಕೊಲ್ಲಿಯಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆ;ಆತಂಕಬೇಡ ಎಂದ ಕೃಷ್ಣ ಬೈರೇಗೌಡ!

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ಯುದ್ಧದ ಭೀತಿ ಹಿನ್ನೆಲೆಯಲ್ಲಿ ಅಲ್ಲಿನ ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆ ಕುರಿತು ರಾಜ್ಯದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೃಷ್ಣ ಬೈರೇಗೌಡ…

Read More »
Top News

ಇಸ್ರೇಲ್-ಇರಾನ್ ಸಮರದ ಹಿಂದೆ ಗ್ರಹಗಳ ಸಂಚು?; ಜಗತ್ತಿಗೆ ಕಾದಿದ್ಯಾ ಭೀಕರ ಗಂಡಾಂತರ!

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಜ್ವಾಲೆ ಇಡೀ ವಿಶ್ವವನ್ನೇ ಆತಂಕಕ್ಕೆ ದೂಡಿರುವ ಈ ಹೊತ್ತಿನಲ್ಲಿ, ಈ ಮಹಾ ಸಂಘರ್ಷದ ಹಿಂದೆ ಗ್ರಹಗತಿಗಳ ಆಟವಿದೆಯೇ ಎಂಬ ಚರ್ಚೆ…

Read More »
Top News

ಅಮೆರಿಕ ಸೇರಿ ಮೂರೂ ದೇಶಗಳಿಗೆ ಯುದ್ಧ ನಿಲ್ಲಿಸಲು ಜಿನ್‌ಪಿಂಗ್ ಖಡಕ್ ವಾರ್ನಿಂಗ್!

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷದ ಕುರಿತು ಜಾಗತಿಕ ಮಟ್ಟದಲ್ಲಿ ದೊಡ್ಡಣ್ಣ ಎನಿಸಿಕೊಂಡಿರುವ ಚೀನಾ ಕೊನೆಗೂ ತನ್ನ ಮೌನ ಮುರಿದಿದೆ. ಇರಾನ್ ಹಾಗೂ…

Read More »
Top News

ಬೆಳೆ ಕಾಯಲು ಹೋದ ಯುವಕ ಕೆರೆ ದಂಡೆಯಲ್ಲಿ ಹೆಣವಾದ…!

ಕಲಬುರಗಿ: ಚಿಂಚೋಳಿ ತಾಲೂಕಿನ ದೋಟಿಕೋಳ ಗ್ರಾಮದಲ್ಲಿ ಬೆಳೆ ಕಾಯಲು ಜಮೀನಿಗೆ ತೆರಳಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವುದು ಭಾರೀ ಆತಂಕ ಮೂಡಿಸಿದೆ. 25 ವರ್ಷದ ಶರಣು ಭಾಸಗಿ…

Read More »
Top News

ಖಮೇನಿ ಹತ್ಯೆಗೆ ಕಣಿವೆಯಲ್ಲಿ ಕಿಚ್ಚು; ಕಾಶ್ಮೀರದಲ್ಲಿ ಅಮೆರಿಕ ವಿರುದ್ಧ ಬೃಹತ್ ಪ್ರತಿಭಟನೆ

ಇರಾನ್‌ನ ಪರಮೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಜಮ್ಮು-ಕಾಶ್ಮೀರದಲ್ಲಿ ಭಾರೀ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದ ಐತಿಹಾಸಿಕ ಲಾಲ್ ಚೌಕ್ ಸೇರಿದಂತೆ ಕಣಿವೆ ರಾಜ್ಯದ ಹಲವೆಡೆ…

Read More »
Top News

ಮಧ್ಯಪ್ರಾಚ್ಯದಲ್ಲಿ ಮಹಾಸಮರ; ಮೋದಿ ನೇತೃತ್ವದಲ್ಲಿ ಭದ್ರತಾ ಸಮಿತಿ ತುರ್ತು ಸಭೆ

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ಜ್ವಾಲೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಭದ್ರತಾ ಸಮಿತಿಯ ಮಹತ್ವದ ಸಭೆ…

Read More »
Top News

ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಹೈ ಅಲರ್ಟ್ ವಾರ್ನಿಂಗ್..!

ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಹಿಂಸಾಚಾರ ಹಾಗೂ ಇರಾನ್‌ನ ಪರಮೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಯ ಬೆನ್ನಲ್ಲೇ ಭಾರತದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಘಟನೆಯು ದೇಶದ ಆಂತರಿಕ ಭದ್ರತೆಯ…

Read More »
Top News

ಇರಾನ್-ಅಮೆರಿಕ ನೇರ ಸಮರ; ಅಮೆರಿಕದ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್

ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬೆನ್ನಲ್ಲೇ ಇರಾನ್ ಕೆಂಡಾಮಂಡಲವಾಗಿದೆ.…

Read More »
Top News

ಮೂರನೇ ಮಹಾಯುದ್ಧದ ಸೈರನ್ ಬಗ್ಗೆ ಸಂಸದ ಬೊಮ್ಮಾಯಿ ಹೇಳಿದ್ದೇನು?

ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ನಿಧನ ಮತ್ತು ಅದರ ಬೆನ್ನಲ್ಲೇ ಉದ್ಭವಿಸಿರುವ ಇಸ್ರೇಲ್-ಇರಾನ್ ಯುದ್ಧದ ಪರಿಸ್ಥಿತಿಯ ಕುರಿತು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ…

Read More »
Sports

ಪಾಕ್ ಕ್ರಿಕೆಟಿಗರಿಗೆ ಪಿಸಿಬಿ ಚಾಟಿ;ವಿಶ್ವಕಪ್ ವೈಫಲ್ಯಕ್ಕೆ ತಲಾ 50 ಲಕ್ಷ ದಂಡ

ಟಿ20 ವಿಶ್ವಕಪ್‌ನಲ್ಲಿ ಹೀನಾಯ ಪ್ರದರ್ಶನ ನೀಡಿದ ಪಾಕಿಸ್ತಾನ್ ಕ್ರಿಕೆಟ್ ತಂಡಕ್ಕೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಭಾರಿ ಶಾಕ್ ನೀಡಿದೆ. ಟೂರ್ನಿಯ ಸೂಪರ್-8 ಹಂತಕ್ಕೇರಲು ವಿಫಲವಾಗಿ ಹೊರಬಿದ್ದಿದ್ದ ಬಾಬರ್…

Read More »
Top News

ದಾವಣಗೆರೆ ಅಖಾಡದಲ್ಲಿ ಇರಾನ್ ಪೈಲ್ವಾನ್ ಪರಾಕ್ರಮ

ದಾವಣಗೆರೆ: ಪ್ರಸಿದ್ಧ ದುಗ್ಗಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್ ಮೂಲದ ಪೈಲ್ವಾನ್ ಮಿರ್ಜಾ ಕ್ರೀಡಾಭಿಮಾನಿಗಳ ಗಮನ ಸೆಳೆದಿದ್ದಾರೆ. ಇರಾನ್ ದೇಶದಲ್ಲಿ ಯುದ್ಧದ ಕಾರ್ಮೋಡ…

Read More »
Top News

ಸ್ಯಾಂಡಲ್‌ವುಡ್ ಮರ್ಡರ್ ಮಿಸ್ಟರಿ; ಹಳೇ ಪ್ರಿಯಕರನ ಕೊಂದಳಾ ನಟಿ ಬಿಂದು?

ಸ್ಯಾಂಡಲ್‌ವುಡ್‌ನ ಪೋಷಕ ನಟಿ ಬಿಂದು ಈಗ ಪೊಲೀಸರ ಅತಿಥಿಯಾಗಿದ್ದು, ತನ್ನ ಮಾಜಿ ಪ್ರಿಯಕರ ಮೋಹನ್‌ನನ್ನು ಹತ್ಯೆ ಮಾಡಿದ ಭೀಕರ ಆರೋಪ ಎದುರಿಸುತ್ತಿದ್ದಾರೆ. ‘ಭಜರಂಗಿ’ ಮತ್ತು ‘ಪೊಲೀಸ್ ಕ್ವಾರ್ಟರ್ಸ್’…

Read More »
Top News

ಮಹಾಯುದ್ಧದ ಕಾರ್ಮೋಡ; ಇರಾನ್ ಪ್ರತೀಕಾರಕ್ಕೆ ನಲುಗಿದ ಇಸ್ರೇಲ್

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು ಕ್ಷಣ ಕ್ಷಣಕ್ಕೂ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಸ್ರೇಲ್ ನಡೆಸಿದ ದಾಳಿಗಳಿಂದಾಗಿ ಇರಾನ್ ಈಗ ಕೆಂಡಾಮಂಡಲವಾಗಿದೆ. ತನ್ನ ಪರಮೋಚ್ಚ ನಾಯಕನ ಹತ್ಯೆಯ ಸೇಡನ್ನು ತೀರಿಸಿಕೊಳ್ಳಲು…

Read More »
Top News

ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಧ್ವಂಸ; ಪಾಕ್ ಸೇನೆ ತತ್ತರ!

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧವಾಗಿ ಮಾರ್ಪಟ್ಟಿದ್ದು, ಅಫ್ಘಾನಿಸ್ತಾನದ ತಾಲಿಬಾನ್ ಪಡೆಗಳು ಪಾಕಿಸ್ತಾನದ ಆಯಕಟ್ಟಿನ ಮಿಲಿಟರಿ ತಾಣಗಳ ಮೇಲೆ ವಿನಾಶಕಾರಿ ದಾಳಿ…

Read More »
ದೇಶ/ವಿದೇಶ

ಹೆದ್ದಾರಿಯಲ್ಲಿ ಸಾವಿನ ಸವಾರಿ; ಕಾರನ್ನು 1.5 ಕಿ.ಮೀ ಎಳೆದೊಯ್ದ ರಾಕ್ಷಸ ಟ್ರಕ್

ಮಧ್ಯಪ್ರದೇಶ: ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಮೈಜುಂ ಎನ್ನುವಂತಹ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದನ್ನು ಟ್ರಕ್ ಬರೋಬ್ಬರಿ 1.5 ಕಿಲೋಮೀಟರ್‌ವರೆಗೆ ಎಳೆದೊಯ್ದಿದೆ. ತೇಕನ್ಪುರ ವ್ಯಾಪ್ತಿಯ ಬಜೇರಾ ಗ್ರಾಮದ ಬಳಿ ನಡೆದ…

Read More »
Top News

ಅನಂತ್ ಕುಮಾರ್ ಹೆಗಡೆ ಸೆಕೆಂಡ್ ಇನ್ನಿಂಗ್ಸ್ ಆರಂಭ; ಮಾರಿಕಾಂಬೆ ದರ್ಶನ ಪಡೆದ ಫೈರ್‌ಬ್ರ್ಯಾಂಡ್!

ಉತ್ತರ ಕನ್ನಡದ ಫೈರ್‌ಬ್ರ್ಯಾಂಡ್ ನಾಯಕ, ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣದ ಎರಡನೇ ಇನ್ನಿಂಗ್ಸ್ ಆರಂಭಿಸಲು ಭರ್ಜರಿ ಮುಹೂರ್ತ ನಿಗದಿಪಡಿಸಿದ್ದಾರೆ. ಕಳೆದ ಲೋಕಸಭೆ…

Read More »
Top News

ಓದಬೇಡ ಎಂದು ಪರೀಕ್ಷೆ ಬರೆದು ಬಂದ ಸೊಸೆಯ ಮೇಲೆ ಮಾವನ ಅಟ್ಯಾಕ್!

ಮೈಸೂರು: ನಂಜನಗೂಡಿನಲ್ಲಿ ಶಿಕ್ಷಣದ ಮೇಲಿನ ಅಸೂಯೆಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಆಕೆಯ ಸೋದರ ಮಾವನೇ ಬರ್ಬರ ದಾಳಿ ನಡೆಸಿದ ಘೋರ ಘಟನೆ ನಡೆದಿದೆ. ಓದಿ ಎಲ್ಲಿ…

Read More »
Top News

ಸಾರಿಗೆ ನೌಕರರ ವೇತನ ಸಮರಕ್ಕೆ ಇಂದೇ ಕ್ಲೈಮ್ಯಾಕ್ಸ್; ಅಕ್ರಂ ಪಾಷ ಸಭೆಯಲ್ಲಿ ಸಿಗುತ್ತಾ ಗುಡ್ ನ್ಯೂಸ್?

ರಾಜ್ಯದ ಲಕ್ಷಾಂತರ ಸಾರಿಗೆ ನೌಕರರ ಪಾಲಿಗೆ ಇಂದು ಅತ್ಯಂತ ನಿರ್ಣಾಯಕ ದಿನವಾಗಿದ್ದು, ವರ್ಷಗಳಿಂದ ನಡೆಯುತ್ತಿರುವ ವೇತನ ಹೋರಾಟಕ್ಕೆ ಇಂದೇ ಅಂತ್ಯ ಬೀಳಲಿದೆಯೇ ಎಂಬ ಕುತೂಹಲ ಮೂಡಿದೆ. ಮಾರ್ಚ್…

Read More »
Top News

ಯುದ್ಧದ ಕಿಚ್ಚಿಗೆ ಮಾರುಕಟ್ಟೆ ಉಡೀಸ್: ಸೆನ್ಸೆಕ್ಸ್ 1,100 ಅಂಕ ಪತನ

ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡ ಜಾಗತಿಕ ಆರ್ಥಿಕತೆಯ ಮೇಲೆ ಸುನಾಮಿಯಂತೆ ಅಪ್ಪಳಿಸಿದ್ದು, ಭಾರತೀಯ ಷೇರು ಮಾರುಕಟ್ಟೆ ತತ್ತರಿಸಿ ಹೋಗಿದೆ. ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ಹೂಡಿಕೆದಾರರಲ್ಲಿ ನಡುಕ ಶುರುವಾಗಿದ್ದು, ಸೆನ್ಸೆಕ್ಸ್…

Read More »
ಜಿಲ್ಲೆ

ಸಿಲಿಕಾನ್ ಸಿಟಿಗೆ ರೈಲ್ವೆ ಕಂಟಕ; ಬೈಯಪ್ಪನಹಳ್ಳಿಯಲ್ಲಿ 269 ಮರಗಳ ಮಾರಣಹೋಮ?

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಸಿರು ಹೊದಿಕೆಗೆ ಈಗ ರೈಲ್ವೆ ಅಭಿವೃದ್ಧಿಯ ಬಿಸಿ ತಟ್ಟಿದ್ದು, ಬೈಯಪ್ಪನಹಳ್ಳಿಯಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಜ್ಜಾಗಿದೆ. ಎಸ್‌ಎಂವಿಟಿ ರೈಲು…

Read More »
Top News

ಹಿಂದೂಗಳ ಮೇಲಿನ ದಾಳಿ ಖಂಡಿಸಿ ಅಮಿತ್ ಶಾಗೆ ಬಿಜೆಪಿ ಪತ್ರ

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್…

Read More »
Top News

ಕಾಂಗ್ರೆಸ್‌ ಸಂಪುಟ ಸರ್ಜರಿ ಸಂಚಲನ: ಮಂತ್ರಿ ಪಟ್ಟಕ್ಕಾಗಿ ದೆಹಲಿಯಲ್ಲಿ ಆಕಾಂಕ್ಷಿಗಳು

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿಸಂಪುಟ ಸರ್ಜರಿ ಸಂಚಲನ ಶುರುವಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಮಟ್ಟದಲ್ಲಿ ಭರ್ಜರಿ ಲಾಬಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂತ್ರಿ ಪಟ್ಟ ಅಲಂಕರಿಸಲು…

Read More »
Top News

ಸ್ವಾಮೀಜಿಗೆ ಹನಿಟ್ರ್ಯಾಪ್‌ ಶಾಕ್‌ – ಕಗ್ಗೋಡಿನ ಕತ್ತಲಲ್ಲಿ ನಡೆದಿದ್ದೇನು?

ವಿಜಯಪುರ: ಕಗ್ಗೋಡು ಗ್ರಾಮದಲ್ಲಿ ಖ್ಯಾತ ಸ್ವಾಮೀಜಿಯೊಬ್ಬರನ್ನು ಗುರಿಯಾಗಿಸಿ ನಡೆದ ಹನಿಟ್ರ್ಯಾಪ್ ಪ್ರಕರಣ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸುತ್ತಿದೆ. ಸಂಚು ರೂಪಿಸಿದ್ದ ಕಿಡಿಗೇಡಿಗಳು ಶ್ರೀಗಳನ್ನು ಮಾತುಕತೆಯ ನೆಪದಲ್ಲಿ ಕರೆಯಿಸಿ…

Read More »
Top News

ಖಮೇನಿ ಹತ್ಯೆಗೆ ಗೌರಿಬಿದನೂರಲ್ಲಿ ಪ್ರತಿಭಟನೆಯ ಜ್ವಾಲೆ!

ಗೌರಿಬಿದನೂರು: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ ವರದಿಗಳ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ತೀವ್ರ ಆಕ್ರೋಶ ಮತ್ತು…

Read More »
Top News

ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ DCM ಡಿಕೆಶಿ ಮಂತ್ರ

ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜಕೀಯ ಭವಿಷ್ಯ ಹಾಗೂ ಜಾಗತಿಕ ಸಂಘರ್ಷದ ಕುರಿತು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಹೆಲಿಪ್ಯಾಡ್‌ನಲ್ಲಿ ಬೆಂಬಲಿಗರು…

Read More »
ಜಿಲ್ಲೆ

ಶೌಚಾಲಯದಲ್ಲಿ ನವಜಾತ ಶಿಶು ಬಿಸಾಡಿಹೋದ ಪಾಪಿಗಳು ..!

ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ನವಜಾತ ಶಿಶುವೊಂದನ್ನು ಶೌಚಾಲಯಕ್ಕೆ ಎಸೆದು ಹೋದ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ನಗರದ ತಪತೇಶ್ವರ ಕಾಲೋನಿಯ ಮನೆಯೊಂದರ ಮುಂದಿರುವ…

Read More »
ಜಿಲ್ಲೆ

ಕೊಡಗಿನಲ್ಲಿ ಕಾಡಾನೆ ಅಟ್ಟಹಾಸಕ್ಕೆ ಪಿಯು ವಿದ್ಯಾರ್ಥಿನಿ ಬಲಿ!

ಕೊಡಗು: ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಕಾಡಾನೆ ದಾಳಿಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಮಡಿಕೇರಿ ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ನಡೆದಿದೆ.…

Read More »
ಸಿನಿಮಾ

ರಶ್ಮಿಕಾ ಮದುವೆ ಬಳಿಕ ರಕ್ಷಿತ್ ಶೆಟ್ಟಿ ಮನದಾಳದ ಮಾತು..!

ಕನ್ನಡ ಚಿತ್ರರಂಗದ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ತಮ್ಮ ವೈಯಕ್ತಿಕ ಜೀವನ ಮತ್ತು ಒಂಟಿತನದ ಬಗ್ಗೆ ನೀಡಿರುವ ಮನಬಿಚ್ಚಿದ ಹೇಳಿಕೆಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್…

Read More »
Top News

ಇರಾನ್ ದಾಳಿ ಬಗ್ಗೆ ಭವಿಷ್ಯ ನುಡಿದಿದ್ದ ಅಸಾದುದ್ದೀನ್ ಓವೈಸಿ

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮುಗಿಬೀಳಲಿವೆ ಎಂದು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೊದಲೇ ಭವಿಷ್ಯ ನುಡಿದಿದ್ದರು. ಈಗ ಇರಾನ್ ಸರ್ವೋಚ್ಚ ನಾಯಕ ಖಮೇನಿ…

Read More »
Top News

ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ!

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆಯಾದ ಸುದ್ದಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ…

Read More »
Top News

ಮೂವರು ಸುಂದರಿಯರ ಜೊತೆ ಖಾವಿಧಾರಿಯ ಜುಗಲ್‌ಬಂದಿ..!

ರಾಜ್ಯದ ಪ್ರಬಲ ಹೋರಾಟಗಾರ ಮತ್ತು ಪ್ರಖ್ಯಾತ ಸ್ವಾಮೀಜಿಯೊಬ್ಬರ ಸುತ್ತ ಸುತ್ತುತ್ತಿರುವ ವಿವಾದ ಈಗ ಹೊಸ ತಿರುವು ಪಡೆದುಕೊಂಡಿದೆ. ಇದು ಕೇವಲ ಪ್ರಣಯ ಪ್ರಸಂಗವಲ್ಲ, ಬದಲಿಗೆ ಇದೊಂದು ವ್ಯವಸ್ಥಿತ…

Read More »
Top News

ಗರ್ಭಿಣಿಯರಿಗೆ ಕೇಂದ್ರದ ಭರ್ಜರಿ ಗಿಫ್ಟ್;ಮಗು ಹೆಣ್ಣಾದರೆ ಬಂಪರ್ ಆಫರ್

ಕೇಂದ್ರ ಸರ್ಕಾರವು ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಹಾಗೂ ಪೌಷ್ಟಿಕಾಂಶದ ದೃಷ್ಟಿಯಿಂದ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ’ಯಡಿ ಭರ್ಜರಿ ಆರ್ಥಿಕ ನೆರವು ಘೋಷಿಸಿದೆ. ಬಡ ಮತ್ತು ಮಧ್ಯಮ…

Read More »
ಸಿನಿಮಾ

ವಿಜಯ್ – ಸಂಗೀತಾ ಡಿವೋರ್ಸ್ ಫಿಕ್ಸ್; ಮಗನಿಂದಲೇ ದಳಪತಿಗೆ ಶಾಕ್..!

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರ ವೈಯಕ್ತಿಕ ಜೀವನ ಈಗ ಬೀದಿಗೆ ಬಂದಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿರುವುದು ಈಗ ಜಗಜ್ಜಾಹೀರಾಗಿದೆ. ವಿಜಯ್ ಪತ್ನಿ ಸಂಗೀತಾ…

Read More »
Top News

ಮಹಾರಾಷ್ಟ್ರದಲ್ಲಿ ಸ್ಫೋಟಕ ಫ್ಯಾಕ್ಟರಿ ಬ್ಲಾಸ್ಟ್; 15 ಕಾರ್ಮಿಕರ ದಾರುಣ ಅಂತ್ಯ

ಮಹಾರಾಷ್ಟ್ರ: ನಾಗ್ಪುರ ಜಿಲ್ಲೆಯ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳನ್ನು ತಯಾರಿಸುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ…

Read More »
Top News

ಖಮೇನಿ ಅಂತ್ಯ; ಲೈವ್ ನ್ಯೂಸ್‌ನಲ್ಲೇ ಕಣ್ಣೀರಿಟ್ಟ ಇರಾನ್ ನಿರೂಪಕ!

ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಗೆ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಬಲಿಯಾಗಿದ್ದಾರೆ ಎಂಬ ವರದಿಗಳು ಜಗತ್ತನ್ನೇ ನಡುಗಿಸಿವೆ. ಇರಾನ್‌ನ ಅತ್ಯಂತ ಪ್ರಭಾವಶಾಲಿ…

Read More »
Top News

ನಂಬಿದವನಿಂದ ರೇಪ್.. ಸಹಾಯಕ್ಕೆ ಬಂದವನಿಂದ ಕೊಲೆ;ಯುವತಿಯ ದಾರುಣ ಅಂತ್ಯ!

ಒಡಿಶಾ: ಜಗತ್ಸಿಂಗ್‌ಪುರದಲ್ಲಿ ಮಾನವೀಯತೆಯೇ ಮಕಾಡೆ ಮಲಗುವಂತಹ ಘೋರ ಕೃತ್ಯವೊಂದು ನಡೆದಿದೆ. ಮದುವೆಯಾಗುವ ಆಸೆಯಿಂದ ಮನೆ ಬಿಟ್ಟು ಬಂದ ಯುವತಿಯೊಬ್ಬಳು ಅಕ್ಷರಶಃ ಕಾಮಪಿಶಾಚಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದಾಳೆ. ಪ್ರೀತಿಸಿದವನಿಂದಲೇ ಶುರುವಾದ…

Read More »
Top News

ದುಬೈ ‘ಗಗನಚುಂಬಿ’ ಬುರ್ಜ್ ಖಲೀಫಾ ಮೇಲೆ ಇರಾನ್ ದಾಳಿ?

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಕಿಡಿ ಇದೀಗ ದುಬೈನತ್ತಲೂ ಹಬ್ಬಿದೆಯೇ ಎಂಬ ಆತಂಕ ಸೃಷ್ಟಿಯಾಗಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಇರಾನ್…

Read More »
Top News

ಕಚ್ಚಿ ತಿನ್ನೋ ವಿಕೃತಿ; ಪೊಲೀಸರ ಮುಂದೆಯೇ ನಕ್ಕ ಕಿರಾತಕಿ!

ಕೇರಳ: ಕೊಚ್ಚಿಯ ಪಣಂಪಿಲ್ಲಿ ನಗರದಲ್ಲಿ ರಾಕ್ಷಸೀ ಕೃತ್ಯವೊಂದು ನಡೆದಿದೆ. ಮಾತು ಬಾರದ, ಕಿವಿ ಕೇಳಿಸದ ಅಮಲ್ ದೇವ್ ಎಂಬ ವಿಶೇಷಚೇತನ ಯುವಕನನ್ನೇ ಟಾರ್ಗೆಟ್ ಮಾಡಿದ ಸಫ್ನಾ ಎಂಬ…

Read More »
Top News

ನಾನು ಸಿಎಂ ಆಗಿದ್ರೆ ಮಹಿಳೆಯರಿಗೆ 5 ಸಾವಿರ ಕೊಡ್ತಿದ್ದೆ; ಹೆಚ್‌ಡಿಕೆ ಹೊಸ ಬಾಂಬ್!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶ್ರೀರಂಗಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ತಮ್ಮ ರಾಜಕೀಯ ಭವಿಷ್ಯದ ಬೃಹತ್ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರದ ತೆರಿಗೆ…

Read More »
ಜಿಲ್ಲೆ

ಓಡುತ್ತಲೇ ಕುಸಿದು ಬಿದ್ದ ಕುಂದಾಪುರ ಪಿಎಸ್‌ಐ!

ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟದ ಸಂಭ್ರಮವು ಇಂದು ಬೆಳ್ಳಂಬೆಳಿಗ್ಗೆ ಮಹಾ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ…

Read More »
Top News

ಇರಾನ್-ಇಸ್ರೇಲ್ ಫೈಟ್, ಭಾರತದಲ್ಲಿ ಗ್ಯಾಸ್ ರೇಟ್ ಲೈಟ್!

ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವೆ ಯುದ್ಧದ ಭೀತಿ ಎದುರಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಲ್ಲೇ ಭಾರತೀಯ ಗ್ರಾಹಕರಿಗೆ ತೈಲ ಕಂಪನಿಗಳು ಅಚ್ಚರಿಯ ಸಿಹಿ ಸುದ್ದಿ…

Read More »
Top News

ಸಿಎಂ ರೇಸ್‌ನಿಂದ ಸತೀಶ್ ಜಾರಕಿಹೊಳಿ ಔಟ್; ಸಚಿವರ ಗುಟ್ಟು ಏನು?

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಇತ್ತೀಚಿನ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ…

Read More »
Top News

ಬೆಂಗಳೂರು ದೇಗುಲಗಳ ದರ್ಶನ ಸಮಯದಲ್ಲಿ ಭಾರಿ ಬದಲಾವಣೆ

ಬೆಂಗಳೂರು : ಮಾರ್ಚ್ 3ರ ಮಂಗಳವಾರದಂದು ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆ ಬೆಂಗಳೂರಿನ ಹಲವು ಪ್ರಸಿದ್ಧ ದೇವಾಲಯಗಳ ದರ್ಶನ ಹಾಗೂ ಪೂಜಾ ಸಮಯದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.…

Read More »
Top News

30 ಬಾಂಬ್‌ ದಾಳಿಗೆ ಖಮೇನಿ ಉಡೀಸ್; ಮತ್ತೆ ಬರುತ್ತಾ ರಾಜಮನೆತನದ ಆಡಳಿತ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ ಎಂದು ಘೋಷಿಸಿದ ಬೆನ್ನಲ್ಲೇ, ಇರಾನ್ ಸರ್ಕಾರ ಮತ್ತು ಇಡೀ…

Read More »
ಜಿಲ್ಲೆ

ಆಟೋದಿಂದ ಬಿದ್ದವನ ಮೇಲೆ ಹರಿದ ಸಾರಿಗೆ ಬಸ್!

ರಾಯಚೂರು: ನಗರದ ಜನನಿಬಿಡ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದು 21 ವರ್ಷದ ಯುವಕನ ಪ್ರಾಣವನ್ನು ಕ್ಷಣಾರ್ಧದಲ್ಲಿ ಬಲಿಪಡೆದಿದೆ. ಆಟೋ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯ…

Read More »
Top News

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ; ಮಹಿಳೆಯರಿಂದ ಭರ್ಜರಿ ಸಂಭ್ರಮ!

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕ್ಷಿಪಣಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಹತ್ಯೆಯಾಗಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಇರಾನ್ ಸರ್ಕಾರ ತನ್ನ…

Read More »
Top News

ಕರ್ನಾಟಕದ ‘ಬೇಬಿ ಆಫ್ ಇರಾನ್’ ಅಲೀಪುರ ಸ್ತಬ್ಧ..!

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎನ್ನುವ ಸುದ್ದಿ ಜಗತ್ತಿನಾದ್ಯಂತ ಸಂಚಲನ ಮೂಡಿಸಿದ್ದು, ಕರ್ನಾಟಕದ…

Read More »
ಜಿಲ್ಲೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮದುವೆಯಾದ 15 ದಿನಕ್ಕೆ ನವದಂಪತಿಗಳ ದಾರುಣ ಸಾವು

ಹಾವೇರಿ: ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್…

Read More »
Top News

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಲ್ಫ್ ವಿಮಾನಗಳು ರದ್ದು

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯಿಂದಾಗಿ ವಾಯುಮಾರ್ಗದಲ್ಲಿ ನಿರ್ಬಂಧ ಹೇರಲಾಗಿದ್ದು, ಇದರ ನೇರ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆಯೂ ಉಂಟಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ…

Read More »
Top News

ಇರಾನ್-ಇಸ್ರೇಲ್ ಸಂಘರ್ಷ; ದುಬೈನಲ್ಲಿ ಸಿಲುಕಿದ ಬಳ್ಳಾರಿಯ 35 ಪ್ರವಾಸಿಗರು

ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಭಾರಿ ಉದ್ವಿಗ್ನತೆ ನಿರ್ಮಾಣವಾಗಿದ್ದು, ಪ್ರವಾಸಕ್ಕಾಗಿ ದುಬೈಗೆ ತೆರಳಿದ್ದ ಬಳ್ಳಾರಿ ಮೂಲದ 35 ಪ್ರವಾಸಿಗರು ಅಲ್ಲಿಯೇ ಸಿಲುಕಿಕೊಳ್ಳುವಂತಾಗಿದೆ. ಈ ಪ್ರವಾಸಿಗರ…

Read More »
ದೇಶ/ವಿದೇಶ

ಮೂರು ದಿನಗಳ ‘ಆಕಾಶ’ ಪುರಾಣಕ್ಕೆ ಅಂತ್ಯ: ಕಠ್ಮಂಡು ತಲುಪಿ ನಿಟ್ಟುಸಿರು ಬಿಟ್ಟ 180 ಪ್ರಯಾಣಿಕರು!

ದೇವನಹಳ್ಳಿ: ಕೇವಲ ಮೂರು ಗಂಟೆಗಳಲ್ಲಿ ಮುಗಿಯಬೇಕಿದ್ದ ವಿಮಾನ ಪ್ರಯಾಣ, ಬರೋಬ್ಬರಿ ಮೂರು ದಿನಗಳ ಕಾಲ ಪ್ರಯಾಣಿಕರನ್ನು ಹೈರಾಣಾಗಿಸಿತ್ತು. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ತಾಂತ್ರಿಕ…

Read More »
ಜಿಲ್ಲೆ

ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳ ದುರ್ಮರಣ;

ಗದಗ: ಶಾಲೆಯ ಪಠ್ಯದ ಹೊರೆ ಇಳಿಸಲು ಕೆರೆಗೆ ಈಜಲು ತೆರಳಿದ್ದ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗದಗ ತಾಲೂಕಿನ ಚಿಂಚಲಿ…

Read More »
ಕ್ರೈಂ ಸ್ಟೋರಿ

ದರ್ಶನ್ ಜೈಲು ವಾಸದ ಬಗ್ಗೆ ಕಾಲಜ್ಞಾನಿ ಹೇಳಿದ್ದೇನು? ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ‘ಕಾಟೇರ’?

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಬಾಕ್ಸ್ ಆಫೀಸ್ ಸುಲ್ತಾನ’ ನಟ ದರ್ಶನ್ ಜೈಲು ಸೇರಿ ಹಲವು ತಿಂಗಳುಗಳೇ ಕಳೆದಿವೆ. ನೆಚ್ಚಿನ ನಟನ ಬಿಡುಗಡೆಗಾಗಿ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹರಕೆಗಳನ್ನು…

Read More »
Top News

ನಟ ದರ್ಶನ್ ಕೇಸ್; ಎಸಿಪಿ ಚಂದನ್, ಇನ್ಸ್‌ಪೆಕ್ಟರ್ ಗಿರೀಶ್ ಅಮಾನತಿಗೆ ಆಗ್ರಹ

ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಅಮಾನತಿಗೆ ಆಗ್ರಹಿಸಿ…

Read More »
ಜಿಲ್ಲೆ

ಅಲ್ಪಾಯುಷಿ ಎಂದ ಜ್ಯೋತಿಷಿ ಮಾತಿಗೆ ಹೆದರಿ ಯುವತಿ ಆತ್ಮಹತ್ಯೆ

ಬೆಂಗಳೂರು: ಬಾಗಲಗುಂಟೆಯಲ್ಲಿ ಜ್ಯೋತಿಷಿಯೊಬ್ಬರ ಭವಿಷ್ಯವಾಣಿಗೆ ಹೆದರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಎಂಇಐ ಲೇಔಟ್ ನಿವಾಸಿಯಾದ 29 ವರ್ಷದ ವಿದ್ಯಾಜ್ಯೋತಿ ಎಂಬಾಕೆ ನೇಣು ಬಿಗಿದುಕೊಂಡು ಪ್ರಾಣ…

Read More »
ಸಿನಿಮಾ

ಓವರ್ಸೀಸ್ ಡಿಸ್ಟ್ರಿಬ್ಯೂಷನ್ ಕ್ಷೇತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಗ್ರ್ಯಾಂಡ್ ಎಂಟ್ರಿ!

ಕನ್ನಡ ಚಿತ್ರರಂಗದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಈಗ ವಿತರಣಾ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ರಾಜಕುಮಾರ, ಕೆಜಿಎಫ್…

Read More »
ದೇಶ/ವಿದೇಶ

ಕೋಟ್ಯಂತರ ಮೌಲ್ಯದ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆ ವಿಮಾನ ಪತನ

ದಕ್ಷಿಣ ಅಮೇರಿಕಾ : ಬೊಲಿವಿಯಾದ ಎಲ್ ಆಲ್ಟೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹೆದ್ದಾರಿಯಲ್ಲಿ ಸಂಭವಿಸಿದ ಸೇನಾ ಸರಕು ವಿಮಾನದ ಪತನವು ಇಡೀ ದೇಶವನ್ನೇ ಆತಂಕಕ್ಕೆ ತಳ್ಳಿದೆ.…

Read More »
Top News

ಕೊಪ್ಪಳದಲ್ಲಿ ಅಕ್ರಮ ರೆಸಾರ್ಟ್‌ಗಳ ಬೇಟೆ; 136 ರೆಸಾರ್ಟ್‌ಗಳ ಪವರ್ ಕಟ್!

ಕೊಪ್ಪಳ: ಜಿಲ್ಲೆಯಲ್ಲಿ ತಲೆ ಎತ್ತಿದ್ದ ಅಕ್ರಮ ರೆಸಾರ್ಟ್‌ಗಳ ದಂಧೆಯ ಬಗ್ಗೆ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಅನಧಿಕೃತ ಕಟ್ಟಡಗಳ ವಿರುದ್ಧ ರಣಕಹಳೆ ಮೊಳಗಿಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಬೃಹತ್…

Read More »
ಜಿಲ್ಲೆ

ಅಪರೂಪದ ಖನಿಜಗಳ ಪತ್ತೆಗೆ ಆಕಾಶದಿಂದಲೇ ಹದ್ದಿನ ಕಣ್ಣು..!

ರಾಯಚೂರು: ಜಿಲ್ಲೆಯಾದ್ಯಂತ ಈಗ ಎಲ್ಲರ ಕಣ್ಣು ಆಕಾಶದತ್ತ ನೆಟ್ಟಿದ್ದು, ಕೇಂದ್ರ ಭೂ ಭೌತಶಾಸ್ತ್ರ ಇಲಾಖೆಯ ವತಿಯಿಂದ ನಡೆಯುತ್ತಿರುವ ಹೈಟೆಕ್ ಹೆಲಿಬೋನ್ ಸಮೀಕ್ಷೆಯು ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.…

Read More »
ಕ್ರೈಂ ಸ್ಟೋರಿ

ಸಹಾಯದ ಹೆಸರಲ್ಲಿ ಕಾಮಪಿಶಾಚಿಯ ಅಟ್ಟಹಾಸ

ಒಡಿಶಾ: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಯುವತಿಯೊಬ್ಬಳನ್ನು ನಂಬಿಸಿ ಅತ್ಯಾಚಾರಗೈದು, ಬಳಿಕ ಮತ್ತೊಬ್ಬ ಆರೋಪಿ ಆಕೆಯನ್ನು ಸಾಯುವಂತೆ ಹಿಂಸಿಸಿ ಕಟ್ಟಡದಿಂದ ಎಸೆದು ಕೊಲೆ ಮಾಡಿರುವ, ಭೀಕರ ಘಟನೆ…

Read More »
ಕ್ರೈಂ ಸ್ಟೋರಿ

ಹೊಸೂರಿನಲ್ಲಿ ಮದವೇರಿದ ಕಾಲೇಜು ವಿದ್ಯಾರ್ಥಿಗಳ ಅಟ್ಟಹಾಸ

ಹೊಸೂರು: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದ ಕಾಲೇಜು ವಿದ್ಯಾರ್ಥಿಗಳು, ಪ್ರಶ್ನಿಸಲು ಬಂದ ಅಧಿಕಾರಿಯೊಬ್ಬರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹತ್ತಿಸಿ ಕೊಲೆ ಮಾಡಿರುವ…

Read More »
Top News

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ

ಧರ್ಮಸ್ಥಳ: ಮಾರ್ಚ್ 3, 2026 ರಂದು ಸಂಭವಿಸಲಿರುವ ಅಪರೂಪದ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ಸಮಯದಲ್ಲಿ…

Read More »
interesting facts

ಖಗೋಳ ಕೌತುಕ; 2026ರ ಮೊದಲ ‘ಬ್ಲಡ್ ಮೂನ್’ ಚಂದ್ರಗ್ರಹಣ

2026ರ ಮಾರ್ಚ್ 3 ರಂದು ಸಂಭವಿಸಲಿರುವ ಚಂದ್ರಗ್ರಹಣ ಕೇವಲ ಬಣ್ಣಗಳ ಹಬ್ಬದಂದು ಬರುವ ಗ್ರಹಣ ಮಾತ್ರವಲ್ಲದೆ, ವಿಜ್ಞಾನ ಮತ್ತು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ವಿಶೇಷವಾಗಿದೆ. ಈ…

Read More »
Top News

ಪಾಕ್-ಅಫ್ಘಾನ್ ಗಡಿಯಲ್ಲಿ ಯುದ್ಧದ ಕಾರ್ಮೋಡ; ಪಾಕಿಸ್ತಾನದ ಬೆನ್ನಿಗೆ ನಿಂತ ಡೊನಾಲ್ಡ್ ಟ್ರಂಪ್!

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷವು ಈಗ ಯುದ್ಧದ ಭೀತಿಯನ್ನು ಹುಟ್ಟುಹಾಕಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇತ್ತೀಚೆಗೆ ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ನಡೆಸಿದ…

Read More »
Top News

ಟ್ರಕ್-ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಂಜ್ ವೃತ್ತದ ಕಡೆಯಿಂದ ವೇಗವಾಗಿ…

Read More »
Top News

ನಿಧಿ ಒಪ್ಪಿಸಿದ ಲಕ್ಕುಂಡಿ ಪ್ರಜ್ವಲ್ ಪ್ರಾಮಾಣಿಕತೆಗೆ ಒಲಿದ ಅದೃಷ್ಟ

ಗದಗ: ಲಕ್ಕುಂಡಿ ಗ್ರಾಮದ ನಿವಾಸಿ ಪ್ರಜ್ವಲ್ ರಿತ್ತಿ ಅವರು ತೋರಿದ ಅಪಾರ ಪ್ರಾಮಾಣಿಕತೆಗೆ ಈಗ ದೊಡ್ಡ ಮಟ್ಟದ ಪ್ರತಿಫಲ ದೊರೆತಿದೆ. ಪ್ರಜ್ವಲ್ ಅವರು ತಮ್ಮ ಹಳೆಯ ಮನೆ…

Read More »
Top News

ಹಿಂದೂ ಸಂಗಮ ಪ್ರಚಾರದ ವೇಳೆ ಯುವಕನ ಮೇಲೆ ಭೀಕರ ಹಲ್ಲೆ

ಕೊಡಗು: ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಹಿಂದೂ ಸಂಗಮ’ ಕಾರ್ಯಕ್ರಮದ ಪ್ರಚಾರದ ವೇಳೆ ಅಹಿತಕರ ಘಟನೆಯೊಂದು ಸಂಭವಿಸಿದೆ. ಬಲ್ಲಮಾವಟಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಈ ಧಾರ್ಮಿಕ ಕಾರ್ಯಕ್ರಮದ ನಿಮಿತ್ತ…

Read More »
interesting facts

ಫೆಬ್ರವರಿ 28; ವಿಜ್ಞಾನದ ಸಂಭ್ರಮ ಮತ್ತು ಜಾಗೃತಿಯ ವಿಶೇಷ ದಿನ

ಫೆಬ್ರವರಿ 28 ಕೇವಲ ಕ್ಯಾಲೆಂಡರ್‌ನ ಒಂದು ದಿನವಲ್ಲ ಇದು ಜ್ಞಾನ, ವಿಜ್ಞಾನ ಮತ್ತು ಮಾನವೀಯತೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ದಿನವಾಗಿದೆ. ಪ್ರತಿ ವರ್ಷ ಫೆಬ್ರವರಿ ತಿಂಗಳ ಕೊನೆಯ…

Read More »
Top News

ಬೆಂಗಳೂರು ಕರಗಕ್ಕೆ ದಿನಾಂಕ ನಿಗದಿ; ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ಬೆಂಗಳೂರು: ಐತಿಹಾಸಿಕ ಕರಗ ಉತ್ಸವ ಮತ್ತು ಗ್ರೇಟರ್ ಬೆಂಗಳೂರು ಅಡ್ಮಿನಿಸ್ಟ್ರೇಷನ್ ಚುನಾವಣೆ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಏಪ್ರಿಲ್ 6ರಂದು ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ…

Read More »
Top News

ಪಾಕ್-ಅಫ್ಘಾನ್ ವೈಮಾನಿಕ ಸಮರ; ತಾಲಿಬಾನ್ ಏರ್‌ಸ್ಟ್ರೈಕ್‌

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ತಾರಕಕ್ಕೇರಿದ್ದು, ಪಾಕಿಸ್ತಾನ ನಡೆಸಿದ ಏರ್‌ಸ್ಟ್ರೈಕ್‌ಗೆ ಪ್ರತಿಯಾಗಿ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವೂ ವೈಮಾನಿಕ ದಾಳಿ ನಡೆಸಿ ತಿರುಗೇಟು ನೀಡಿದೆ. ಇಸ್ಲಾಮಾಬಾದ್‌ನ…

Read More »
Top News

ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಉಪಲೋಕಾಯುಕ್ತ ಬಿ.ವೀರಪ್ಪ

ಉಡುಪಿ: ವಿವಿಧ ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಪ್ರದೇಶಗಳ ಮೇಲೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಿಢೀರ್ ದಾಳಿ ನಡೆಸಿ, ಭ್ರಷ್ಟ ಮತ್ತು ಬೇಜವಾಬ್ದಾರಿ ಅಧಿಕಾರಿಗಳ ಬೆವರಿಳಿಸಿದ್ದಾರೆ.…

Read More »
Top News

ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನವಲ್ಲ;ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತಮ್ಮ ಬೆಂಬಲಿಗ ಶಾಸಕರು ನಡೆಸಿದ ಡಿನ್ನರ್ ಮೀಟಿಂಗ್ ವಿಚಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ಭೇಟಿಯನ್ನು ಯಾವುದೇ ರೀತಿಯ ‘ಶಕ್ತಿ ಪ್ರದರ್ಶನ’ ಎಂದು…

Read More »
Top News

ನನಗೂ ಸಚಿವನಾಗುವ ಆಸೆ ಇದೆ; ಶಾಸಕ ಅಜಯ್ ಸಿಂಗ್

ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದು ಪಕ್ಷದಲ್ಲಿ ಹೊಸದೇನಲ್ಲ ಮತ್ತು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ,ನಾಯಕತ್ವದ ಬದಲಾವಣೆ ಅಥವಾ…

Read More »
Top News

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ; ಕೇಂದ್ರ ಸಚಿವರಿಗೆ ಕಂಪನದ ಅನುಭವ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪದ ಅನುಭವವಾಗಿದೆ. ಮಧ್ಯಾಹ್ನ ಸುಮಾರು 1:22 ಗಂಟೆಗೆ ಭೂಮಿ ಕಂಪಿಸಿದ್ದು,…

Read More »
Top News

ಕುರ್ಚಿ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಲಿ; ಗಣಿಗ ರವಿಕುಮಾರ್

ಮಂಡ್ಯ: 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಬಗೆಹರಿಸಬೇಕು , ಪಕ್ಷದ ಒಳಗಿನ ಈ ಅನಿಶ್ಚಿತತೆಯು ಪಕ್ಷದ ವರ್ಚಸ್ಸಿಗೆ ಹಾನಿ…

Read More »
Sports

ಮಹಿಳಾ ಟಿ20 ವಿಶ್ವಕಪ್ 2026 ವೇಳಾಪಟ್ಟಿ ; ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಭಾರತ ಸವಾಲು

ಕ್ರಿಕೆಟ್ ಪ್ರೇಮಿಗಳಿಗೆ ಈಗ ಹಬ್ಬದ ಕಾಲ! ಒಂದು ಕಡೆ ಪುರುಷರ ಟಿ20 ವಿಶ್ವಕಪ್ ಸೂಪರ್-8 ಹಂತದ ರೋಚಕತೆ ಮನೆ ಮಾಡಿದ್ದರೆ, ಮತ್ತೊಂದೆಡೆ 2026ರ ಐಸಿಸಿ ಮಹಿಳಾ ಟಿ20…

Read More »
ಜಿಲ್ಲೆ

ಸಿಟಿ ಒಳಗೂ ನುಗ್ಗಿದ ವೀಲ್ಹಿಂಗ್ ಪುಂಡರು; ಡಾಲರ್ಸ್ ಕಾಲೋನಿಯಲ್ಲಿ ಬೈಕ್ ಸವಾರರ ಕಿರಾತಕ ಸ್ಟಂಟ್

ಬೆಂಗಳೂರು: ನಗರದಲ್ಲಿ ವೀಲ್ಹಿಂಗ್ ಪುಂಡರ ಅಟ್ಟಹಾಸ ಮಿತಿಮೀರಿದೆ. ಇದುವರೆಗೆ ಕೇವಲ ನಗರದ ಹೊರವಲಯದ ನಿರ್ಜನ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಅಪಾಯಕಾರಿ ಸ್ಟಂಟ್‌ಗಳು, ಈಗ ರಾಜಾರೋಷವಾಗಿ ನಗರದ ಹೃದಯಭಾಗದ…

Read More »
Top News

ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 18 ದಿನ ರಜೆ! ಕರ್ನಾಟಕದಲ್ಲಿ ಎಷ್ಟು ದಿನ ಬ್ಯಾಂಕ್ ಬಂದ್?

ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ 2026ರ ರಜಾ ದಿನಗಳ ಪಟ್ಟಿಯ ಪ್ರಕಾರ, ಮಾರ್ಚ್ ತಿಂಗಳು ಬ್ಯಾಂಕಿಂಗ್ ವಲಯಕ್ಕೆ ಹಬ್ಬಗಳ ಸುಗ್ಗಿಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಹಬ್ಬಗಳು…

Read More »
Top News

ಗರ್ಭಕಂಠ ಕ್ಯಾನ್ಸರ್‌ಗೆ ಬ್ರೇಕ್; ದೇಶಾದ್ಯಂತ 8 ಕೋಟಿ ಬಾಲಕಿಯರಿಗೆ HPV ಲಸಿಕೆ!

ಭಾರತದಲ್ಲಿ ಮಹಿಳೆಯರ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಮಾರಣಾಂತಿಕ ಗರ್ಭಕಂಠದ ಕ್ಯಾನ್ಸರ್ ಮುಕ್ತ ಭಾರತವನ್ನಾಗಿಸಲು ಬೃಹತ್ ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ…

Read More »
Top News

ಅಧಿಕೃತವಾಯ್ತು ‘ಕೇರಳಂ’! ರಾಜ್ಯದ ಹೆಸರು ಬದಲಾವಣೆಗೆ ಕೇಂದ್ರದ ಗ್ರೀನ್ ಸಿಗ್ನಲ್’

ಕೇರಳ: ದಕ್ಷಿಣ ಭಾರತದ “ದೇವರ ಸ್ವಂತ ನಾಡು” ಎಂದು ಕರೆಯಲ್ಪಡುವ ರಾಜ್ಯದ ಹೆಸರು ಅಧಿಕೃತವಾಗಿ ಬದಲಾಗುವ ಐತಿಹಾಸಿಕ ಘಳಿಗೆ ಬಂದಿದೆ. ಇನ್ಮುಂದೆ ‘ಕೇರಳ’ ರಾಜ್ಯವನ್ನು ‘ಕೇರಳಂ’ ಎಂದು…

Read More »
ಕ್ರೈಂ ಸ್ಟೋರಿ

ಅಣ್ಣನನ್ನೇ ವಿವಸ್ತ್ರಗೊಳಿಸಿ ಕಲ್ಲಿನಿಂದ ಜಜ್ಜಿದ ತಮ್ಮ..!

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಯುವಕನ ಮೇಲೆ ವಿವಸ್ತ್ರಗೊಳಿಸಿ ಕಲ್ಲಿನಿಂದ ಹಲ್ಲೆ ಮಾಡಿದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಗಿರೀಶ್ ಮತ್ತು…

Read More »
ಜಿಲ್ಲೆ

ಸಿದ್ದರಾಮಯ್ಯ ಪಟ್ಟಕ್ಕೆ ಸಂಚಕಾರ? ಕೋಡಿಶ್ರೀಗಳ ಭವಿಷ್ಯದಿಂದ ಶುರುವಾಯ್ತು ನಡುಕ!

ರಾಜ್ಯ ರಾಜಕಾರಣದ ದಿಕ್ಸೂಚಿ ಎಂದೇ ನಂಬಲಾದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಯುಗಾದಿ ಬಳಿಕದ ದಿನಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದು, ಆಡಳಿತ ಪಕ್ಷದ…

Read More »
Top News

ಸಿದ್ದರಾಮಯ್ಯ ಸರ್ಕಾರ ಐಸಿಯುನಲ್ಲಿದೆ! ಆರ್. ಅಶೋಕ್ ಕಿಡಿ

ಚಿತ್ರದುರ್ಗ: ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುಡುಗಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿ ಉದ್ಯೋಗಾಕಾಂಕ್ಷಿಗಳ…

Read More »
ವೆಬ್ ಸ್ಟೋರೀಸ್

ನಿಮ್ಮ ನಾಯಿ ನಿಮ್ಮನ್ನು ನೆಕ್ಕುತ್ತಿದೆಯೇ? ನಾಯಿ ಪ್ರೀತಿಯಿಂದ ನೆಕ್ಕಿದ್ದಕ್ಕೆ ಕೈ-ಕಾಲು ಕಳೆದುಕೊಂಡ ಮಹಿಳೆ!

ನಿಮ್ಮ ಮನೆಯ ಮುದ್ದಿನ ನಾಯಿ ನಿಮ್ಮನ್ನು ಪ್ರೀತಿಯಿಂದ ನೆಕ್ಕುತ್ತಿದೆಯೇ? ಹಾಗಿದ್ದರೆ ಈ ಸ್ಟೋರಿ ಓದಲೇಬೇಕು. ನಾಯಿಯ ಮೇಲಿನ ಅತಿಯಾದ ಪ್ರೀತಿ ನಿಮ್ಮ ಪ್ರಾಣಕ್ಕೇ ಕುತ್ತು ತರಬಹುದು ಎಂಬ…

Read More »
Top News

ಗುಡ್‌ಬೈ ಕೇರಳ.. ವೆಲ್‌ಕಮ್ ‘ಕೇರಳಂ’! ರಾಜ್ಯದ ಹೆಸರು ಬದಲಾವಣೆಗೆ ಅಸೆಂಬ್ಲಿ ಫಿಕ್ಸ್

ಕೇರಳ: ದಕ್ಷಿಣ ಭಾರತದ ಸುಂದರ ರಾಜ್ಯ ‘ಕೇರಳ’ದ ಅಧಿಕೃತ ಹೆಸರು ಬದಲಾವಣೆಗೆ ಈಗ ಕ್ಷಣಗಣನೆ ಶುರುವಾಗಿದೆ. ಇನ್ಮುಂದೆ ಈ ರಾಜ್ಯವನ್ನು ಅಧಿಕೃತವಾಗಿ ‘ಕೇರಳಂ’ ಎಂದೇ ಕರೆಯಲು ಕೇರಳ…

Read More »
Top News

ಬೈಕ್ ಬಿಟ್ಟು ಕುದುರೆ ಏರಿದ ಬ್ಲಿಂಕಿಟ್ ಬಾಯ್! ರಾಜಸ್ಥಾನದ ಬೀದಿಗಳಲ್ಲಿ ‘ರಾಯಲ್’ ಡೆಲಿವರಿ ವೈರಲ್!

ರಾಜಸ್ಥಾನ: ಹೈ-ಟೆಕ್ ಡೆಲಿವರಿ ಕಂಪನಿಯೊಂದು ‘ರಾಯಲ್’ ಟಚ್ ಪಡೆದುಕೊಂಡಿದೆ. ಪೆಟ್ರೋಲ್ ಬೆಲೆ ಏರಿಕೆ ಮತ್ತು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬ್ಲಿಂಕಿಟ್ ಡೆಲಿವರಿ ಬಾಯ ಮಾಡಿರುವ ಸಾಹಸ ಈಗ…

Read More »
Top News

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ; ಐದೇ ದಿನದಲ್ಲಿ ಇಬ್ಬರು ಬಲಿ

ದೆಹಲಿ: ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣವು ಸತತ ಆತ್ಮಹತ್ಯೆ ಪ್ರಕರಣಗಳಿಂದ ಬೆಚ್ಚಿಬಿದ್ದಿದೆ. ಕೇವಲ ಐದು ದಿನಗಳ ಅಂತರದಲ್ಲಿ ಇಲ್ಲಿ ಇಬ್ಬರು ಮೆಟ್ರೋ ರೈಲಿಗೆ ಹಾರಿ ಪ್ರಾಣ…

Read More »
ವೈರಲ್ ನ್ಯೂಸ್

ಸೊಸೆ ರಶ್ಮಿಕಾ ಬಗ್ಗೆ ವಿಜಯ್ ತಾಯಿ ಹೇಳಿದ್ದೇನು ..?

ಸ್ಯಾಂಡಲ್‌ವುಡ್ ಮತ್ತು ಟಾಲಿವುಡ್‌ನ ಕಣ್ಮಣಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಸುದ್ದಿ ಈಗ ಇಡೀ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಹಲವು ವರ್ಷಗಳಿಂದ ‘ಜಸ್ಟ್…

Read More »
ಸಿನಿಮಾ

ಶಿಖಂಡಿ; ಮಹಾಭಾರತದ ಸೇಡಿನ ಕಥೆಗೆ ಮಾಡರ್ನ್ ಟಚ್..!

ಮಹಾಭಾರತದ ಸೇಡಿನ ಕಥೆಯ ಸ್ಫೂರ್ತಿಯೊಂದಿಗೆ ಸಿದ್ಧವಾಗಿರುವ “ಶಿಖಂಡಿ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಕುತೂಹಲ ಮೂಡಿಸಿದೆ. ‘ಮಾರಕಾಸ್ತ್ರ’ ಚಿತ್ರದ ಮೂಲಕ ಗಮನ ಸೆಳೆದಿದ್ದ…

Read More »
ಸಿನಿಮಾ

ದೇವಸಸ್ಯ; ಐದು ಭಾಷೆಗಳಲ್ಲಿ ಬರಲಿದೆ ಮಣ್ಣಿನ ಸೊಗಡಿನ ಕಥೆ!

ಉತ್ತರ ಕನ್ನಡ: ಸಿರ್ಸಿ ಸುತ್ತಮುತ್ತಲ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಜನಾಂಗದ ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಬೆಳ್ಳಿಪರದೆಯ ಮೇಲೆ ಅನಾವರಣಗೊಳಿಸಲು ‘ದೇವಸಸ್ಯ’ ಚಿತ್ರ ಸಜ್ಜಾಗಿದೆ. ಸಿರ್ಸಿ…

Read More »
Top News

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಆಕ್ರೋಶ..!

ಧಾರವಾಡ: ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿಳಂಬ ಮಾಡದೆ ತಕ್ಷಣವೇ…

Read More »
ಜಿಲ್ಲೆ

ಜ್ಯುವೆಲರಿ ಶಾಪ್ ದರೋಡೆ; 26 ಲಕ್ಷ ರೂ. ದೋಚಿದ್ದ ರಾಜಸ್ಥಾನಿ ಗ್ಯಾಂಗ್ ಅರೆಸ್ಟ್!

ತುಮಕೂರು: ತುಮಕೂರಿನಲ್ಲಿ ಹೊರರಾಜ್ಯದ ದರೋಡೆಕೋರರ ಗ್ಯಾಂಗ್ ಸಿನಿಮೀಯ ರೀತಿಯಲ್ಲಿ ಜ್ಯುವೆಲರಿ ಶಾಪ್ ದರೋಡೆ ಮಾಡಿ ಭೀತಿ ಸೃಷ್ಟಿಸಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ‘ಜಗತಾಂಭ’…

Read More »
Freedom TV

ಬಿರು ಬೇಸಿಗೆಯಲ್ಲಿ ಮಳೆ ಮುನ್ಸೂಚನೆ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಬಿರು ಬೇಸಿಗೆಯ ತಾಪಮಾನ ಏರುತ್ತಿರುವ ಬೆನ್ನಲ್ಲೇ ಹವಾಮಾನ ಇಲಾಖೆಯು ಅಚ್ಚರಿಯ ಮುನ್ಸೂಚನೆಯೊಂದನ್ನು ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ…

Read More »
Top News

ಕಾಂಗ್ರೆಸ್‌ನಲ್ಲಿ ‘ಯುವ’ ಗರ್ಜನೆ; ಹೈಕಮಾಂಡ್‌ಗೆ 30ಕ್ಕೂ ಹೆಚ್ಚು ಹೊಸ ಶಾಸಕರ ಪತ್ರ!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ 30ಕ್ಕೂ ಹೆಚ್ಚು ಯುವ ಶಾಸಕರು ಒಗ್ಗೂಡಿ, ಸಂಪುಟದಲ್ಲಿ…

Read More »
Top News

ಮಧುಗಿರಿ ಬೆಟ್ಟಕ್ಕೆ ರೋಪ್‌ ವೇ ಕನಸು; ಕೇಂದ್ರ ಸಚಿವ ಶೇಖಾವತ್ ಅವರಿಗೆ ವಿ. ಸೋಮಣ್ಣ ಮನವಿ!

ತುಮಕೂರು ಜಿಲ್ಲೆಯ ಮಧುಗಿರಿ ಬೆಟ್ಟದ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡಲು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಏಕಶಿಲಾ…

Read More »
Top News

ಕೂಡಲೇ ದೇಶ ತೊರೆಯುವಂತೆ ಇರಾನ್‌ನಲ್ಲಿರುವ ಭಾರತೀಯರಿಗೆ ಸೂಚನೆ

ಇರಾನ್‌ನಲ್ಲಿರುವ ಭಾರತೀಯ ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿ ಅತ್ಯಂತ ತುರ್ತು ಎಚ್ಚರಿಕೆಯನ್ನು ನೀಡಿದೆ. ಅಲ್ಲಿ ನೆಲೆಸಿರುವ ಭಾರತೀಯರು ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರ ಸಾರಿಗೆ ವ್ಯವಸ್ಥೆಗಳನ್ನು…

Read More »
Top News

ದಲಿತ ಸಿಎಂ ಪಟ್ಟು ಹಿಡಿದ ಮಹದೇವಪ್ಪ; ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್!

ಕರ್ನಾಟಕ ರಾಜಕೀಯದಲ್ಲಿ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಸಚಿವ ಎಚ್.ಸಿ. ಮಹದೇವಪ್ಪ ನೀಡಿರುವ ಹೇಳಿಕೆ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಹೊಸ ಸಂಚಲನ ಮೂಡಿಸಿದೆ. ಮಡಿಕೇರಿಯಲ್ಲಿ ಮಾತನಾಡಿದ್ದ ಮಹದೇವಪ್ಪ ಅವರು,…

Read More »
Top News

ಕಾಂಗ್ರೆಸ್ ಹೈಕಮಾಂಡ್‌ಗೆ ಮಣಿಶಂಕರ್ ಅಯ್ಯರ್ ಶಾಕ್..!

ರಾಜಕೀಯ ಬೆಳವಣಿಗೆಗಳಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳು ಪಕ್ಷದ ಹೈಕಮಾಂಡ್‌ಗೆ ಭಾರಿ ಮುಜುಗರ ತಂದಿವೆ. ರಾಹುಲ್ ಗಾಂಧಿ ಅವರು ಇಂಡಿಯಾ ಬ್ಲಾಕ್ ನಾಯಕತ್ವದ…

Read More »
Top News

ಚಿನ್ನದ ಬೆಲೆ ಏರಿಕೆಗೆ ಅಸಲಿ ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

ಜನವರಿ ತಿಂಗಳಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳುದಾಖಲೆ ಬರೆದಿದ್ದರ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟಿದ್ದಾರೆ. ಆರ್‌ಬಿಐನ 621ನೇ ಕೇಂದ್ರೀಯ ಮಂಡಳಿ…

Read More »
Top News

ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಸಣ್ಣ ರಿಲೀಫ್..!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಕಾನೂನು ಹೋರಾಟದಲ್ಲಿ ಸಣ್ಣದೊಂದು ಯಶಸ್ಸು ಸಿಕ್ಕಿದೆ. ಗನ್ ಲೈಸೆನ್ಸ್ ಅಮಾನತುಗೊಳಿಸಿದ್ದ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಮಾರ್ಚ್…

Read More »
Top News

ದಲಿತ ಸಿಎಂ ಚರ್ಚೆ ನಡುವೆ ನಾನು ರೇಸ್‌ನಲ್ಲಿ ಇಲ್ಲವೆಂದು ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಉತ್ತರ ಕನ್ನಡ: ಕರ್ನಾಟಕ ರಾಜಕೀಯದಲ್ಲಿ ಸದ್ಯ ಬಿಸಿಬಿಸಿ ಚರ್ಚೆಯಾಗುತ್ತಿರುವ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಪ್ರತಿಕ್ರಿಯೆ ನೀಡಿ ಸಿಎಂ ಬದಲಾವಣೆ ಮತ್ತು…

Read More »
ಕ್ರೈಂ ಸ್ಟೋರಿ

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ವರ್ಸಸ್ ಗ್ಯಾಂಗ್‌ರೇಪ್; ದೂರು-ಪ್ರತಿದೂರುಗಳ ನಡುವೆ ಹೈಡ್ರಾಮಾ!

ಬೆಂಗಳೂರು: ಹನಿಟ್ರ್ಯಾಪ್ ಮತ್ತು ಗ್ಯಾಂಗ್‌ರೇಪ್ ಆರೋಪ-ಪ್ರತ್ಯಾರೋಪಗಳ ನಿಗೂಢ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಭಾರಿ ಸಂಚಲನ ಮೂಡಿಸಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ಹನಿಟ್ರ್ಯಾಪ್ ದೂರು ದಾಖಲಾದ ಬೆನ್ನಲ್ಲೇ,…

Read More »
ವಿಶೇಷ

ಮೇವಿನ ಹೊರೆಯಲ್ಲೇ ಕಂದನ ಭಾರ; ತಾಯಿಯ ಅಪಾರ ಪ್ರೀತಿಗೆ ವೀಕ್ಷಕರು ಫಿದಾ!

ತಾಯಿಯ ಪ್ರೀತಿ ಮತ್ತು ತ್ಯಾಗಕ್ಕೆ ಯಾವುದೇ ಗಡಿಗಳಿಲ್ಲ ಎಂಬುದಕ್ಕೆ ಈ ವಿಡಿಯೋ ಒಂದು ಜ್ವಲಂತ ಸಾಕ್ಷಿಯಾಗಿದೆ. ಹಳ್ಳಿಗಾಡಿನ ಬದುಕು ಎಷ್ಟು ಕಠಿಣವಾಗಿದ್ದರೂ, ತನ್ನ ಕರ್ತವ್ಯ ಮತ್ತು ಮಗುವಿನ…

Read More »
Top News

ನಮ್ಮ ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ಶಾಕ್? ಬಿಎಂಆರ್‌ಸಿಎಲ್ ಆಡಿಟ್ ಪೂರ್ಣ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಗಳು ದಟ್ಟವಾಗಿವೆ. ಕಳೆದ ಬಾರಿ ಶೇ. 5ರಷ್ಟು ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿದ್ದ ಸರ್ಕಾರ, ಈಗ…

Read More »
ಸಿನಿಮಾ

ಟಾಕ್ಸಿಕ್’ ಟಿಕೆಟ್ ಲುಕ್ ಎಐ ಸೃಷ್ಟಿಯಲ್ಲ;ಅಸಲಿ ಮೇಕೋವರ್ ವಿಡಿಯೋ ರಿಲೀಸ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಲುಕ್ ಕುರಿತಾದ ಎಲ್ಲಾ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಯಂಗ್ ಲುಕ್ ಕೇವಲ AI…

Read More »
Freedom TV

ದೆಹಲಿ AI ಶೃಂಗಸಭೆಯಲ್ಲಿ ಅರೆನಗ್ನ ಪ್ರತಿಭಟನೆ; ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ!

ದೆಹಲಿ: ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ನಾಯಕರು ನಡೆಸಿದ ಅರೆನಗ್ನ ಪ್ರತಿಭಟನೆಯು ಈಗ ಸ್ವಪಕ್ಷದ ನಾಯಕರಿಂದಲೇ ಟೀಕೆಗೆ ಗುರಿಯಾಗಿದೆ. ಅಂತರರಾಷ್ಟ್ರೀಯ…

Read More »
Health

ಬೆಂಗಳೂರಿಗರ ತಟ್ಟೆಯಲ್ಲಿ ‘ಸ್ಲೋ ಪಾಯ್ಸನ್’; ಬದನೆಕಾಯಿಯಲ್ಲಿ 20 ಪಟ್ಟು ಹೆಚ್ಚು ಲೆಡ್ ಪತ್ತೆ!’

ಬೆಂಗಳೂರು:ತಾವು ಸೇವಿಸುತ್ತಿರುವ ಆಹಾರದ ಬಗ್ಗೆ ಬೆಚ್ಚಿಬೀಳುವಂತಹ ಮಾಹಿತಿಯೊಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಸಮಿತಿಯ ವರದಿಯಿಂದ ಬಹಿರಂಗವಾಗಿದೆ. ‘ಸಾವಯವ’ ಎಂಬ ಹಣೆಪಟ್ಟಿಯಡಿ ಮಾರಾಟವಾಗುತ್ತಿರುವ ತರಕಾರಿಗಳು ಸೇರಿದಂತೆ, ಮಾರುಕಟ್ಟೆಗೆ ಬರುತ್ತಿರುವ…

Read More »
ದೇಶ/ವಿದೇಶ

ಕಪಾಳಮೋಕ್ಷಕ್ಕೆ ಪ್ರತಿಯಾಗಿ 30 ಸೆಕೆಂಡ್‌ನಲ್ಲಿ 27 ಬಾರಿ ಚೂರಿ ಇರಿತ!

ಮಧ್ಯಪ್ರದೇಶ: ಭೋಪಾಲ್‌ನಲ್ಲಿ ನಡೆದಿರುವ ಈ ಘಟನೆಯು ಸಮಾಜದ ಕ್ರೌರ್ಯದ ಪರಾಕಾಷ್ಠೆಯನ್ನು ಮತ್ತು ಯುವ ಪೀಳಿಗೆಯ ಹಾದಿ ತಪ್ಪಿದ ಮನಸ್ಥಿತಿಯನ್ನು ತೋರಿಸುತ್ತಿದೆ. ಕೇವಲ ಒಂದು ಕಪಾಳಮೋಕ್ಷಕ್ಕೆ ಪ್ರತಿಯಾಗಿ 30…

Read More »
Top News

ಮತ್ತೆ ಏರಿದ ಚಿನ್ನ-ಬೆಳ್ಳಿ ಬೆಲೆ; ಅಪರಂಜಿ ಚಿನ್ನ ₹1.61 ಲಕ್ಷ, ಬೆಳ್ಳಿ ₹300ರ ಗಡಿಗೆ!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಬಿಸಿ ಮುಟ್ಟಿಸಿವೆ. ವಾರಾಂತ್ಯದ ಏರಿಕೆಯ ಬೆನ್ನಲ್ಲೇ ಸೋಮವಾರವೂ ಚಿನ್ನದ ಬೆಲೆ 190…

Read More »
ದೇಶ/ವಿದೇಶ

ನೇಪಾಳದಲ್ಲಿ ಭೀಕರ ಬಸ್ ದುರಂತ; ತ್ರಿಶೂಲಿ ನದಿಗೆ ಉರುಳಿದ ಬಸ್

ನೇಪಾಳ: ಧಾಡಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 300 ಮೀಟರ್ ಆಳದ…

Read More »
Top News

ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಭಾವಚಿತ್ರ ಬಳಕೆ

ಹರಿಯಾಣ: ಸಿಕ್ರಿಯಲ್ಲಿರುವ ‘ಮಿಲನ್ ಬ್ಯಾಂಕ್ವೆಟ್ ಹಾಲ್’ನಲ್ಲಿ ನಡೆದಿರುವ ಈ ಘಟನೆಯು ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಮರಾಠಾ ಸಾಮ್ರಾಜ್ಯದ ಅಧಿಪತಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು…

Read More »
ವೈರಲ್ ನ್ಯೂಸ್

ಬಾಬಾ ವಂಗಾ ಸ್ಫೋಟಕ ಭವಿಷ್ಯ; 2026ರಲ್ಲಿ AI ಕ್ರಾಂತಿ ಮತ್ತು ಏಲಿಯನ್‌ಗಳ ಭೇಟಿ!

ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೇ ಕರೆಯಲ್ಪಡುವ ಬಾಬಾ ವಂಗಾ ಭವಿಷ್ಯವಾಣಿಈಗ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಏಲಿಯನ್‌ಗಳ ಕುರಿತಾದ ಮುನ್ಸೂಚನೆಗಳು…

Read More »
ಕ್ರೈಂ ಸ್ಟೋರಿ

ಮೆಕ್ಸಿಕನ್ ಸೇನೆಯಿಂದ ಕಾರ್ಯಾಚರಣೆ; ಕುಖ್ಯಾತ ಡ್ರಗ್ ಲಾರ್ಡ್ ‘ಎಲ್ ಮೆಂಚೊ’ ಹತ್ಯೆ

ಮೆಕ್ಸಿಕೋ ಸಿಟಿ: ಮೆಕ್ಸಿಕನ್ ಸೇನೆಯು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ವಿಶ್ವದ ಅತ್ಯಂತ ಭೀಕರ ಮಾದಕವಸ್ತು ಜಾಲದ ನಾಯಕ ನೆಮೆಸಿಯೊ ‘ಎಲ್ ಮೆಂಚೊ’ ಒಸೆಗುರಾ (59) ಹತ್ಯೆಯಾಗಿರುವುದು ಕ್ರೈಮ್…

Read More »
ಜಿಲ್ಲೆ

ಬುಲೆಟ್ ಜಾಲಿ ರೈಡ್ ವೇಳೆ ದುರಂತ; ಹಂಪ್ಸ್ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

ಹಾಸನ: ನಗರದ ಕೈಗಾರಿಕಾ ಪ್ರದೇಶದಲ್ಲಿ ಜಾಲಿ ರೈಡ್‌ಗೆಂದು ಹೊರಟಿದ್ದ ಇಬ್ಬರು ಯುವತಿಯರ ಬದುಕು ದುರಂತ ಅಂತ್ಯ ಕಂಡಿದೆ. ಹಂಪ್ಸ್ ಗಮನಿಸದೆ ಬುಲೆಟ್ ಬೈಕ್‌ನಿಂದ ಬಿದ್ದ ಪರಿಣಾಮ ಎಂಸಿಎ…

Read More »
ಜಿಲ್ಲೆ

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು..?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ಪ್ರಮುಖ ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರ…

Read More »
ವೈರಲ್ ನ್ಯೂಸ್

ಪಿಎಂ ರಾಹತ್’ ಯೋಜನೆ; ₹1.5 ಲಕ್ಷದವರೆಗೆ ಸಿಗಲಿದೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್

ಭಾರತ ಸರ್ಕಾರವು ರಸ್ತೆ ಅಪಘಾತದ ಸಂತ್ರಸ್ತರ ಜೀವ ಉಳಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಪಿಎಂ ರಾಹತ್ ಯೋಜನೆಯು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣದ “ಗೋಲ್ಡನ್ ಅವರ್”…

Read More »
Top News

ಬಂಗಾಳ ರಾಜಕೀಯದ ಚಾಣಕ್ಯ, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಬಂಗಾಳ ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ ತಮ್ಮ 71ನೇ ವಯಸ್ಸಿನಲ್ಲಿ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ…

Read More »
Freedom TV

ಯಶ್ ‘ಟಾಕ್ಸಿಕ್’ ಅಬ್ಬರ; 42 ಕೋಟಿಗೆ ಮಾರಾಟವಾಯ್ತು ಸಂಗೀತ ಹಕ್ಕು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಈ ಚಿತ್ರದ ಸಂಗೀತ ಹಕ್ಕುಗಳು ಬರೋಬ್ಬರಿ…

Read More »
ಜಿಲ್ಲೆ

ಚಿಕ್ಕಮಗಳೂರು ಆನೆ ದಾಳಿ; ರಣಾಂಗಣವಾದ ಕಾಫಿನಾಡು ,ಶೃಂಗೇರಿ ಬಂದ್‌ಗೆ ಕರೆ.!

ಚಿಕ್ಕಮಗಳೂರು: ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಒಂದೇ ಭಾಗದಲ್ಲಿ ಇಬ್ಬರು ಬಲಿಯಾಗಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಾರದ ಹಿಂದಷ್ಟೇ ಹಾವೇರಿ ಮೂಲದ…

Read More »
ಜಿಲ್ಲೆ

ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್‌ಗೆ ಡಿಕೆಶಿ ಖಡಕ್ ವಾರ್ನಿಂಗ್

ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ತಮ್ಮ ದೆಹಲಿ ಪ್ರವಾಸದ ಬಗ್ಗೆ ಹೇಳಿಕೆ ನೀಡುತ್ತಿರುವ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ತೀವ್ರ…

Read More »
ಜಿಲ್ಲೆ

ಮಾಕಳಿಯಲ್ಲಿ ಪರ್ಫ್ಯೂಮ್ ಗೋದಾಮು ಭಸ್ಮ;20 ಕೋಟಿಗೂ ಅಧಿಕ ನಷ್ಟ

ಬೆಂಗಳೂರು: ನೆಲಮಂಗಲ ರಸ್ತೆಯ ಮಾಕಳಿ ಬಳಿ ಇರುವ ಪರ್ಫ್ಯೂಮ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ…

Read More »
ಸಿನಿಮಾ

ಪೊಲೀಸರ ನೋಟಿಸ್‌ಗೆ ರಣವೀರ್ ಸಿಂಗ್ ಕ್ಯಾರೆ ಎನ್ನದಿದ್ದಕ್ಕೆ ಹೈಗ್ರೌಂಡ್ಸ್ ಪೊಲೀಸರು ಗರಂ

ಬೆಂಗಳೂರು : ದೈವ ನಿಂದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಗೆ ಬೆಂಗಳೂರಿನ ಪೊಲೀಸರು ನೋಟಿಸ್ ನೀಡಿದ್ದರೂ, ನಟನಿಂದ ಯಾವುದೇ ಪ್ರತಿಕ್ರಿಯೆ ಬಾರದಿರುವುದು…

Read More »
ರಾಜಕೀಯ

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು; ಸಚಿವ ಎಚ್‌.ಸಿ. ಮಹದೇವಪ್ಪ ಬಹಿರಂಗ ಮನವಿ

ಮಡಿಕೇರಿ: ಸಚಿವ ಎಚ್.ಸಿ. ಮಹದೇವಪ್ಪ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಯ್ಕೆಯಾಗಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಬಹಿರಂಗವಾಗಿ ಒತ್ತಾಯಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಸಿದ್ಧರಾಮಯ್ಯ…

Read More »
ಜಿಲ್ಲೆ

ಬೆಂಗಳೂರಿನಲ್ಲಿ ‘ಅಟೆಂಶನ್ ಡೈವರ್ಶನ್’ ಮೂಲಕ ಚಿನ್ನ ಲೂಟಿ; ಹಾಸನದಲ್ಲಿ ಕಳ್ಳನಿಗೆ ಧರ್ಮದೇಟು

ರಾಜ್ಯದ ವಿವಿಧೆಡೆ ಕಳ್ಳತನದ ಸರಣಿ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಕೈಚಳಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ನಾಗಸಂದ್ರ, ಹಾಸನದ ಚನ್ನರಾಯಪಟ್ಟಣ ಹಾಗೂ ಮೈಸೂರಿನ ಸಿದ್ದಲಿಂಗಪುರದಲ್ಲಿ ಕಳವು ಪ್ರಕರಣಗಳು…

Read More »
ಸುದ್ದಿ

ಮೈಸೂರಿನಲ್ಲಿ ಹೀಲಿಯಂ ಬಲೂನ್ ಮಾರಾಟಕ್ಕೆ ಬ್ರೇಕ್.!?

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ್ದ ಭೀಕರ ಹೀಲಿಯಂ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ…

Read More »
Top News

ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ದಾವಣಗೆರೆ: ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್…

Read More »
Top News

ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರರಿದ್ದಾರೆ?ಬಿಜೆಪಿ ಶಾಸಕನ ಪರ ಕೆ.ಎನ್. ರಾಜಣ್ಣ ಬ್ಯಾಟಿಂಗ್!

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಕಾಂಗ್ರೆಸ್ ಹಿರಿಯ ನಾಯಕ…

Read More »
Back to top button