ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಸೀರೆ ಖರೀದಿಸುವ ನೆಪದಲ್ಲಿ ಅಂಗಡಿಗಳಿಗೆ ತೆರಳಿದ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಕ್ಷಣಾರ್ಧದಲ್ಲಿ ದುಬಾರಿ ಬೆಲೆಯ ರೇಷ್ಮೆ ಸೀರೆ ಕಳ್ಳತನ ಮಾಡಿ…
Read More »freedomtvupdate
ಬಳ್ಳಾರಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಅವರ ಬಟ್ಟೆ ಮೇಲಿರುವ ರಕ್ತದ ಕಲೆಗಳನ್ನು ಪತ್ತೆ ಹಚ್ಚಲಾಗಿದೆ. ರೇಣುಕಾಸ್ವಾಮಿಯ ರಕ್ತದ ಕಲೆ ದರ್ಶನ್ ಬಟ್ಟೆ ಮೇಲೆ ಪತ್ತೆಯಾಗಿದ್ದು ಹೇಗೆ? ಆಲ್…
Read More »ಶಿಮ್ಲಾ: ಅನೇಕ ಉಚಿತ ಗ್ಯಾರಂಟಿ ಯೋಜನೆ ಘೋಷಣೆ, ಹಳೆ ಪಿಂಚಣಿ ಯೋಜನೆ ಜಾರಿ ಬಳಿಕ ಭಾರೀ ಅರ್ಥಿಕ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿರುವ ಹಿಮಾಚಲ ಪ್ರದೇಶದಲ್ಲಿ ಇದೀಗ ಸರ್ಕಾರಿ ನೌಕರರ…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ…
Read More »ಚಿತ್ರದುರ್ಗ: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗುತ್ತೆ. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಸಿದ್ದರಾಮಯ್ಯ ಸಾಹೇಬರು ರಾಜಿನಾಮೆ ಕೊಡಬಾರದು. ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ…
Read More »ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರರಿಗೆ ಪಾಲಿಕೆ ಬಾಕಿ ಉಳಿಸಿಕೊಂಡಿರೋದು ಇದೀಗ ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿಬಿಟ್ಟಿದೆ. ಕಳೆದ 2 ವರ್ಷದಿಂದ ಬರೋಬ್ಬರಿ…
Read More »ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ನಟ ದರ್ಶನ್ ತೂಗುದೀಪ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 15 ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರ ತಂಡ…
Read More »ಬೆಂಗಳೂರು: ‘ನಾನು ವಿಜಯಪುರ ಜಿಲ್ಲೆಯವ ನನಗೂ ಭಾಷೆ ಗೊತ್ತಿದೆ. ಬಾಗಲಕೋಟೆಗೇ ಬಂದು ನಿನಗೆ ನಿನ್ನ ಭಾಷೆಯಲ್ಲೇ ಉತ್ತರ ನೀಡುವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು…
Read More »ಬೆಂಗಳೂರು: ಅವ್ಯವಹಾರ, ಅಕ್ರಮಗಳ ವಿರುದ್ಧ ಧ್ವನಿ ಎತ್ತಿದರೆ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೆ ದಾವೆ, ಬಂಧನ. ಸರ್ಕಾರದ ಇಂತಹ ಷಡ್ಯಂತ್ರಗಳಿಗೆ ಬಗ್ಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
Read More »ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ…
Read More »ವಿಜಯಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್’ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಸಿಎಆರ್ ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು…
Read More »ಉಡುಪಿ: ನಟರಾದ ಜ್ಯೂ.ಎನ್ಟಿಆರ್ ಮತ್ತು ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟ…
Read More »ಬೆಂಗಳೂರು: 3 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮತ್ತೆ ಸಂಚಾರ ಪೊಲೀಸರ ಟೋಯಿಂಗ್ ವಾಹನಗಳು ಕಾರ್ಯಾಚರಣೆಗಿಳಿದಿದ್ದು, ಗಾಂಧಿನಗರದಲ್ಲಿ ಶುಕ್ರವಾರ ಒಂದೇ ದಿನ 30ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. ಜಂಟಿ ಆಯುಕ್ತ (ಸಂಚಾರ)…
Read More »ಬೆಂಗಳೂರು: ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ…
Read More »ಬೆಂಗಳೂರು: ಮಾಜಿ ಸಚಿವ ಹಾಗೂ ಜನತಾ ಪರಿವಾರದ ಹಿರಿಯ ನಾಯಕ ಕೆ ಎಚ್ ಶ್ರೀನಿವಾಸ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸಾಗರ…
Read More »ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಹಗಣನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ…
Read More »ಚಿಂತಾಮಣಿ: ಸಾರ್ವಜನಿಕರಿಗೆ ಕಾನೂನು ರೀತಿಯಲ್ಲಿ ಆಗಬೇಕಾದ ಕೆಲಸಗಳು ವಿಳಂಬವಾಗದೆ ಮಾಡಿಕೊಡುವಂತೆ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ ಪಿ ಆಂಟೋನಿ ಜಾನ್ ತಿಳಿಸಿದರು. ನಗರದ ತಾಲೂಕು ಪಂಚಾಯಿತಿ…
Read More »ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್…
Read More »ಬೆಂಗಳೂರು: ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದಂಪತಿ ಸೇರಿ ಮೂವರು ಅಂತರರಾಜ್ಯ ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶ ಮೂಲದ ಅಕ್ಬರ್,…
Read More »ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಸೋಶಿಯಲ್ ಮಿಡಿಯಾ ಸೆನ್ಸೇಷನ್ ಆಗಿದ್ದವರು. ದಿಢೀರ್ ರಾಜಕಾರಣ ಪ್ರವೇಶಿಸಿದ ಅವರು ಸದ್ಯ ಶಾಸಕರಾಗಿರುವ ಜೊತೆಗೆ ತಮ್ಮದೇ ಸ್ಟೈಲಿನಿಂದ ಜನಮನ್ನಣೆ ಗಳಿಸಿದವರು.ಅದರಲ್ಲೂ ಇವರ…
Read More »ಗದಗ: ಕಾಣೆಯಾಗಿದ್ದ ಮಹಿಳೆ ಮೂರು ದಿನಗಳ ಕಾಲ 60 ಅಡಿ ಆಳದ ಬಾವಿಯಲ್ಲಿದ್ದು, ಬದುಕಿ ಬಂದಿರುವ ರೋಚಕ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ತೋಟಗಂಟಿ ಗ್ರಾಮದಲ್ಲಿ ನಡೆದಿದೆ.…
Read More »ಬೆಂಗಳೂರು: ಈ ಬಾರಿ ಉತ್ತಮ ಮುಂಗಾರು ಮಳೆಯಿಂದಾಗಿ 12 ವರ್ಷಗಳ ಬಳಿಕ ಮತ್ತೆ ತಿಪ್ಪಗೊಂಡನಹಳ್ಳಿ ಜಲಾಶಯದಿಂದ ಬೆಂಗಳೂರು ಪಶ್ವಿಮ ಭಾಗಕ್ಕೆ ಸಪ್ಲೈ ಮಾಡಲಾಗಿದ್ದು, ಬೆಂಗಲೂರು ಪಶ್ಚಿಮಕ್ಕೆ 35…
Read More »ನವದೆಹಲಿ/ಶ್ರೀನಗರ: ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು…
Read More »ಧಾರವಾಡ: ನಟ ದರ್ಶನ್ ಆಂಡ್ ಗ್ಯಾಂಗ್ನ ಎ9 ಆರೋಪಿ ಧನರಾಜ್ ಅವರನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಈ ಕುರಿತು ಜೈಲು ಅಧಿಕಾರಿ ಮಹಾದೇವ ನಾಯಕ…
Read More »ಕೊಪ್ಪಳ: ಬೀದಿ ದೀಪದ ಕಂಬಗಳಲ್ಲಿ ಬಿಲ್ಲು ಬಾಣ, ಗದೆ ಮತ್ತು ತಿರುಪತಿ ತಿಮ್ಮಪ್ಪನ ಸಂಕೇತ ವಿವಾದದ ಸ್ವರೂಪ ಪಡೆದುಕೊಂಡಿದ್ದ ವಿಚಾರಕ್ಕೆ ಬ್ರೇಕ್ ಬಿದ್ದಿದೆ. ಫ್ರೀಡಂಯ ವರದಿ ಬೆನ್ನಲ್ಲೆ…
Read More »ಬೆಂಗಳೂರು:ವಿಪಕ್ಷ ನಾಯಕ ಅರ್,ಅಶೋಕ ನೇತೃತ್ವದ ಬಿಜಿಪಿ ನಿಯೋಗ ಬುಧವಾರ ದಿಲ್ಲಿಗೆ ತಲುಪಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೂ ಸೇರಿದಂತೆ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ವರಿಷ್ಠರ…
Read More »ಬೆಂಗಳೂರು: ಜೈಲಿನಲ್ಲಿ ವಿಡಿಯೋ ಕಾಲ್ ಮಾಡಿ ಮಾತಡಿದ್ದ ದರ್ಶನ್, ಧರ್ಮ ಹಾಗೂ ಸತ್ಯನನ್ನ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ನಗಗೆ ಗೊತ್ತಿಲ್ಲದೆ…
Read More »ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ…
Read More »ಕನ್ನಡದ ಖ್ಯಾತ ನಟ ದರ್ಶನ್ ಸೇರಿದಂತೆ ಹಲವರನ್ನು ಬಂಧಿಸಿರುವ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಇದೀಗ ಎಸಿಪಿ ಚಂದನ್ ಮುಂದೆ ಎರಡನೇ ಭಾರೀ ವಿಚಾರಣೆಗೆ ನಟ ಚಿಕ್ಕಣ ವಿಚಾರಣೆಗೆ…
Read More »ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೊಧ ವ್ಯಕ್ತವಾಗುತ್ತಿದೆ. ಅದಲ್ಲೂ ಬ್ರಾಹ್ಮಣ…
Read More »ಬೆಂಗಳೂರು: ಅನರ್ಹತೆಯ ಹಣೆಪಟ್ಟಿಯಲ್ಲಿ ಬಿಪಿಎಲ್ ಕಾರ್ಡ್ ಗ್ಯಾರಂಟಿಗಳ ಪರಿಷ್ಕರಣೆಗೆ ಸರ್ಕಾರ ಕೈ ಹಾಕಿದು ಸುಮಾರು 12 ಲಕ್ಷ ಕಾರ್ಡ್ಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಇದರೊಂದಿಗೆ ಇವರಿಗೆ ಸಂದಾಯವಾಗುತ್ತಿದ್ದ…
Read More »ರಜಿನಿಕಾಂತ್ ನಟೆನಯ ಕೊಲಿ ಚಲನಚಿತ್ರಕೆ ಬಾಲಿವುಡ್ ನಟ ಎಂಟ್ರಿ ಕೊಟ್ಟಿದ್ದಾರೆ, ಲೋಕೇಶ್ ಕನಕರಾಜ್ ನಿರ್ದೇಶನದ ಕೂಲಿ ಸಿನಿಮಾಕ್ಕೆ ಬಾಲಿವುಡ್ ನಟ ಅಮಿರ್ ಖಾನ್ ಎಂಟ್ರಿ ಕೊಟ್ಟಿದ್ದಾನೆ .…
Read More »ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ…
Read More »ಬೆಂಗಳುರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ಮಾದ್ಯಮಗಳೊಂದಿಗೆ ಸುಮಲತಾ ಅವರು ಮಾತನಾಡಿ, ಇದು ಕೇವಲ…
Read More »ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲೂ ದುಡ್ಡಿದ್ದವರದ್ದೇ ದುನಿಯಾ ಎನ್ನುವಂತಿದೆ. ಇಲ್ಲಿ ದರ್ಶನ್ ಮಾತ್ರವಲ್ಲ ಪ್ರತಿ ಕೈದಿಗಳಿಗೂ ಸಿಗುತ್ತಂತೆ ಸವಲತ್ತು. ಬೇಕಾದ್ರೆ ಸಾವಿರಾರು ರೂಪಾಯಿ ದುಡ್ಡು ಕೊಡಬೇಕಂತೆ. ಬಿಸಿ…
Read More »ಬೆಂಗಳೂರು: ಖಾಸಗಿ ಹೋಟೆಲ್ನಲ್ಲಿ ಬುಧವಾರ ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ…
Read More »ಬೆಂಗಳೂರು: ಪತ್ನಿಯನ್ನು ಶಂಕಿಸಿ ಕೊಲೆ ಮಾಡಿ, ಆಕೆಯನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ನಾಟಕವಾಡುತ್ತಿದ್ದ ಆರೋಪಿ ಪತಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮುಮ್ತಾಜ್ ಎಂಬಾಕೆಯನ್ನು ಕಬ್ಬಿಣದ…
Read More »ಬಳ್ಳಾರಿ: ಜೈಲಲ್ಲಿ ರಾಜಾತಿಥ್ಯ ಪ್ರಕರಣ ಸಂಬಂಧ ದರ್ಶನ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೌಡಿಶೀಟರ್ಗಳ ಜೊತೆ ಸೇರಿಕೊಂಡು ಸೆರೆಮನೆಯಲ್ಲಿ ಐಶಾರಾಮಿ ಜೀವನ ನಡೆಸುತ್ತಿರುವ ದರ್ಶನ್ ಮತ್ತು ಅವರ ಗ್ಯಾಂಗ್…
Read More »ಚಿತ್ರದುರ್ಗ: ಕೆ.ಬಳ್ಳಕಟ್ಟೆ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಆಂಬ್ಯುಲೆನ್ಸ್ ಡಿಕ್ಕಿ ಹಿಡೆದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲಿ ಮೃತಪಟ್ಟಿದ್ದು, ಇಬ್ಬರು ಬಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ…
Read More »ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರೋ ನಟ ದರ್ಶನ್ನ ಕೈದಿಗಳ ರೌಡಿಗಳ ಜೊತೆ ಬಿಂದಾಸ್ ಆಗಿ ಪಾರ್ಟಿ ಮಾಡ್ತಿರೋ ಫೋಟೋಈಗ ವೈರಲ್ ಆಗಿದ್ದು,…
Read More »ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಲ್ಲಿ ಬಂದ ಹಣದಿಂದ ಅಜ್ಜಿಯೊಬ್ಬರು ಊರಿನ ಜನರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲಿನಲ್ಲಿರೋದು ಎನ್ನಲಾದ…
Read More »ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಾಳೆ ಕಸಾಯಿಖಾನೆಯ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಸಂಬಂಧ ಬಿಬಿಎಂಪಿ ಪಶುಪಾಲನೆ…
Read More »ಬೆಂಗಳೂರು: ಕುಡಿದು ವಾಹನ ಚಲಾಯಿಸುವವರ ವಿರುದ್ಧ ನಗರ ಸಂಚಾರ ಪೊಲೀಸರು ಆಪರೇಷನ್ ಶುರು ಮಾಡಿದ್ದು, ಒಂದೇ ದಿನದಲ್ಲಿ 200 ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಕೋರಮಂಗಲದಲ್ಲೇ 40 ಕೇಸ್…
Read More »ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಸೃಷ್ಠಿಯಾಗಲಿದ್ದು, ನಗರದ…
Read More »ದೆಹಲಿ: ತಮಿಳುನಾಡು ಗೂಂಡಾ ಕಾಯಿದೆ- 1982ರ ಅಡಿ ಯೂಟ್ಯೂಬರ್ ಸವುಕ್ಕು ಶಂಕರ್ ಅವರನ್ನು ಬಂಧಿಸಿದ್ದ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ತನ್ನ ವಿರುದ್ಧ…
Read More »ಗೋರಖ್ ಪುರ: ಉತ್ತರಪ್ರದೇಶದ ಗೋರಖ್ ಪುರದಲ್ಲಿ ಬೀದಿನಾಯಿಯೊಂದು ಸಿಕ್ಕ ಸಿಕ್ಕವರಿಗೆ ಕಚ್ಚಿ ಭೀತಿ ಮೂಡಿಸಿದೆ. ಒಂದು ಗಂಟೆಯೊಳಗೆ ಬರೋಬ್ಬರಿ 17 ಮಂದಿಗೆ ಕಚ್ಚಿ ಅಟ್ಟಹಾಸ ಮೆರೆದಿದೆ. ಆಗಸ್ಟ್…
Read More »ಬಿಗ್ ಎಕ್ಸ್ ಕ್ಲೂಸಿನ್ ಸ್ಟೋರಿ ಬೆಂಗಳೂರು: AC ನ್ಯಾಯಾಲಯಗಳಲ್ಲಿ ದಾಖಲಾಗುವ ಅರ್ಜಿಗಳು ಹಾಗು ಮೇಲ್ಮನವಿ ಅರ್ಜಿಗಳ ಸಂಬಂಧಿಸಿದ ಅರೆನ್ಯಾಯಿಕ ಪ್ರಕರಣಗಳ RCCMS ತಂತ್ರಾಶದ ಮೂಲಕ ಸರಿಯಾದ ನಿರ್ವಹಣೆ…
Read More »ಬೆಂಗಳೂರು: ಪರಿಸರ ಸ್ನೇಹಿ ಗಣಪತಿ ಮೂರ್ತಿ ಮತ್ತು ಹಸಿರು ಪಟಾಕಿ ಮಾತ್ರ ಉತ್ತೇಜಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಪರಿಸರ ಮಾಲಿನ್ಯ ಉಂಟು ಮಾಡುವ ಪಿಓಪಿ ಗಣಪತಿ…
Read More »ಬೆಂಗಳೂರು: ಮೀಡಿಯಾದವರು, ಸಾರ್ವಜನಿಕರು ಬೈದರೂ, ವಿರೋಧ ಪಕ್ಷದವರಾದರು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಆಗಿಯೇ…
Read More »ಬ್ರಿಟನ್ನ ಮಹಿಳೆಯೊಬ್ಬರು ಕಾಸ್ಮೆಟಿಕ್ ಸರ್ಜರಿಯ ವೇಳೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೇಡೆಲ್ ಬ್ರೌನ್(38) ಮೃತ ಮಹಿಳೆ. ಈಕೆ 5,400 ಪೌಂಡ್ ಅಂದರೆ ಸುಮಾರು 6 ಲಕ್ಷ…
Read More »ಕುಮಾರಸ್ವಾಮಿ ಎಂದಿಗೂ ಹಿಟ್ ಆಂಡ್ ರನ್ ಕೇಸ್ ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ…
Read More »ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರು ಗ್ರಾಮದಲ್ಲಿ ಪತಿ, ಪತ್ನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಸ್ವಾತಿ (21), ಮೋಹನ್ ಮೃತ ದುರ್ದೈವಿಗಳು. ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ…
Read More »ಹುಬ್ಬಳ್ಳಿ: ರೌಡಿ ಶೀಟರ್ ಅಫ್ತಾಬ್ ಕರಡಿಗುಡ್ಡ ಮೇಲೆ ಕಸಬಾಪೇಟೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ರೌಡಿಗಳ ಗ್ಯಾಂಗ್ ವಾರ್ ನಡೆದಿತ್ತು. ರೌಡಿಗಳಾದ ಜಾವೂರ್…
Read More »ಕೊರೊನಾ, ಡೆಂಗ್ಯೂ ಆಯಿತು.. ಈಗ ಮತ್ತೊಂದು ವೈರಸ್ ಭೀತಿ ಭಾರತಕ್ಕೆ ಆವರಿಸಿದೆ. ಕೋವಿಡ್ ಸಾಂಕ್ರಾಮಿಕ ಪರಿಣಾಮ ಇನ್ನೂ ಮರೆಯಾಗಿಲ್ಲ. ಇದರ ನಡುವೆಯೇ ಎಂಪಾಕ್ಸ್ ಸೋಂಕು ಜಾಗತಿಕವಾಗಿ ಎಚ್ಚರಿಕೆಯ…
Read More »ನಿವೇದಿತಾ ಗೌಡ ಅವರಿಗೆ ರೀಲ್ಸ್ ಮಾಡುವುದು ದಿನ ನಿತ್ಯದ ಅಭ್ಯಾಸ. ಆದರೆ ಚಂದನ್ ಶೆಟ್ಟಿಗೆ ಅದು ಹವ್ಯಾಸ. ಇದಕ್ಕೆ ಸಾಕ್ಷಿ ಎಂಬಂತೆ ನಿವೇದಿತಾ ಗೌಡ ಜೊತೆ ಇದ್ದಾಗ…
Read More »ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್…
Read More »ರಾಯಚೂರು: ಮಂತ್ರಾಲಯದಲ್ಲಿ ಬೆಳಗಿನ ಜಾವ 2 ಗಂಟೆಯಿಂದ ಜೋರು ಮಳೆ ಸುರಿದಿದ್ದು, ರಾತ್ರಿ ಮಠದ ಅಂಗಳದಲ್ಲೇ ಮಲಗಿದ್ದ ನೂರಾರು ಭಕ್ತರು ಮಳೆಯಿಂದಾಗಿ ಪರದಾಡಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ…
Read More »ನೆಲಮಂಗಲ: ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಪತಿ ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ…
Read More »ಬೆಂಗಳೂರು: “ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ…
Read More »ಬೆಂಗಳೂರು: ಸಿಎಂ ಪರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದಿದೆ. ರವಿಚಂದ್ರ ಮೃತಪಟ್ಟ ವ್ಯಕ್ತಿ. ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ…
Read More »ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ…
Read More »ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕತೆ ತೀರಿಸಿಕೊಳ್ಳಲು ಮಹಿಳೆಯರು, ವೃದ್ಧೆಯರು, ಹಸುಗೂಸು ಮಾತ್ರವಲ್ಲದೆ ಪ್ರಾಣಿಗಳ ಮೇಲೂ ಸಹ ಅತ್ಯಾಚಾರ ಎಸಗುತ್ತಿದ್ದಾರೆ. ಇದೀಗ ಇಲ್ಲೊಬ್ಬ…
Read More »ಬೆಂಗಳೂರು: ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಇಡೀ ದೇಶವೇ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಹೊತ್ತಿನಲ್ಲೇ, ಬೆಂಗಳೂರಿನಲ್ಲಿ ಯುವತಿ ಮೇಲೆ ಆಗಿರುವ ಘಟನೆ ನಡೆದಿದೆ. ನಗರದ ಹೆಚ್ಎಸ್ಆರ್ ಲೇಔಟ್…
Read More »ಬೆಂಗಳೂರು: ಒಂದು ಕಾಲದಲ್ಲಿ ಯಾವುದೋ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ ಅಂದರೆ ಸಾಕು, ಆ ಕಚೇರಿಯಲ್ಲಿ ಭ್ರಷ್ಟ ಅಧಿಕಾರಿಗಳು ಇದ್ರೆ ಅವರಿಗೆ ಅಂದು ಕರಳಾದಿನವಾಗಿತ್ತು. ರಾಜ್ಯದಲ್ಲಿ…
Read More »ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿಯನ್ನು ನೀಡಿದ್ದಾರೆ. ಈ ಸಂಬಂಧ…
Read More »ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ…
Read More »ಬೆಂಗಳೂರು:ಇತ್ತೀಚೆಗೆ ಕಾಮುಕರ ಹಾವಳಿ ಹೆಚ್ಚಾಗಿದ್ದು, ನಗರದ ಕಾಫಿ ಶಾಪ್ ಒಂದರ ವಾಶ್ ರೂಮ್ನಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇದೇ ಬಗೆಯ ಪ್ರಕರಣ…
Read More »21ನೇ ಶತಮಾನ ಜ್ಞಾನದ ಯುಗ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ…
Read More »ಬೆಂಗಳೂರು: ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…
Read More »ಬೆಂಗಳೂರು: ಮನುಷ್ಯರ ಮಾನವಿಯತೆಯನ್ನೇ ದುರ್ಬಳಕೆ ಮಾಡಿಕೊಂಡು ಮೋಸ ಮಾಡುವ ಜಾಲವೊಂದು ಸಿಲಿಕಾನ್ ಸಿಟಿಯಲ್ಲಿ ಸದ್ದು ಮಾಡ್ತಿರುವ ಗ್ಯಾಂಗ್ ಒಂದು ನಗರದಲ್ಲಿ ತಲೆ ಎತ್ತಿದೆ. ಅಮಾಯಕರ ವೇಷಧರಿಸಿ ಅಯ್ಯೋಪಾಪ…
Read More »MUDA, ವಾಲ್ಮೀಕಿ ಹಗರಣಗಳ ಸುಳಿಗೆ ಸಿಲುಕಿ ಒದ್ದಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಈಗ ಯೂಟರ್ನ್ ಹೊಡೆದರಾ? ಶನಿವಾರ ಚಾಮರಾಜ ನಗರದಲ್ಲಿ ನಡೆದ ಬಿ.ರಾಚಯ್ಯ ಭವನ ಉದ್ಘಾಟನೆಯ ನಂತರ ಅವರಾಡಿದ…
Read More »ಮೈಸೂರು: ಮುಡಾ, ವಾಲ್ಮೀಕಿ ಹಗರಣ ವಿರುದ್ಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯುತ್ತಿದೆ. ಅರಮನೆ ಸಮೀಪದ…
Read More »ಮೈಸೂರು : ರಾಜಕೀಯ ಜೀವನದಲ್ಲಿ ಎಂದು ಆಸ್ತಿ ಮಾಡುವ ಆಸೆ ಬಂದಿಲ್ಲ. ಇದುವರೆಗೂ ಅದನ್ನು ಮಾಡಿಲ್ಲ ನನ್ನ ಜೀವನ ತೆರೆದ ಪುಸ್ತಕ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.…
Read More »ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಜೆಡಿಎಸ್ ಹೋರಾಟ ತೀವ್ರಗೊಂಡಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಯೂ ನಡೆಯುತ್ತಿದೆ. ಈ…
Read More »ಕನ್ನಡದ ಪ್ರಸಿದ್ದ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದ ಖ್ಯಾತ ಚಿತ್ರ ನಟ ಕಿಚ್ಚ ಸುದೀಪ್ ಈ ಬಾರಿ ಬಿಗ್ಬಾಸ್ ರಿಯಾಲಿಟಿ ಶೋ…
Read More »ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್ 50 ಕೆಜಿ ಸೆಮಿಫೈನಲ್ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ಒಲಿಂಪಿಕ್ಸ್ ಪದಕ…
Read More »ಬೆಂಗಳೂರು: ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿರುವ ಖತರ್ನಾಕ್ ಕಳ್ಳ ಜೋಡಿ, ಎಟಿಎಂ ಕಾರ್ಡ್ ಬಳಸಲು ಬಾರದ ಅಮಾಯಕ ಜನರೇ ಇವರ ಟಾರ್ಗೆಟ್ ಆಗಿದೆ. ಎಟಿಎಂ ಸೆಂಟರ್ ಬಳಿ…
Read More »ಬೆಂಗಳೂರು: ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಶುಕ್ರವಾರ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ವಾತಾವರಣ ಕಾಣಿಸಿಕೊಂಡಿತ್ತು. ಸಂಜೆ 4 ಗಂಟೆ ಬಳಿಕ ಮೋಡ…
Read More »ಬೆಂಗಳೂರು: ವಾಕ್ ಮಾಡುತ್ತಿದ್ದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯಿಂದ ಅಸಭ್ಯ ವರ್ತನೆ ಎಸಗಿರುವ ಘಟನೆ ನಡೆದಿದೆ. ನಗರದ ಕೋಣಕುಂಟೆಯಲ್ಲಿ ಎಂದಿನಂತೆ ಮಹಿಳೆ ಬೆಳಗಿನ ಜಾವ ಸುಮಾರು ಐದು…
Read More »ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ…
Read More »ಚಿತ್ರದುರ್ಗ:ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಈ ಕೂಡಲೇ ನಿವೃತ್ತಿಯಾಗಿ ಎರಡೂ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿದೆ.…
Read More »ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು. ಇಂದು ನಗರದ ಮುಖ್ಯಮಂತ್ರಿಗಳ…
Read More »ಬೆಂಗಳೂರು: ದೇಶದ 77ನೇ ಸ್ವಾತಂತ್ರ್ಯ ವರ್ಷದ ಅಂಗವಾಗಿ 12 ದಿನಗಳ ಲಾಲ್ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲು ತೋಟಗಾರಿಕಾ ಇಲಾಖೆ ಸಿದ್ಧವಾಗುತ್ತಿದ್ದು, ಈ ವರ್ಷದ ವಿಷಯವಾದ ಸಂಸತ್ ಭವನ, ಡಾ.ಬಿ.ಆರ್.…
Read More »ಬೆಂಗಳೂರು:ಅಗಸ್ಟ್ 2 ರಂದು ರಾತ್ರಿ 8.30ರ ಸಮಯದಲ್ಲಿ ವಿಕಲಚೇತನನೋರ್ವ ಕೈತೋರಿಸಿದರೂ ಬಸ್ ನಿಲ್ಲಿಸದೆ ಚಲಾಯಿಸಿಕೊಂಡು ಹೋದ ಘಟನೆ ವೈಯಾಲಿಕಾವಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಅಂದು ರಾತ್ರಿ…
Read More »ಬೆಂಗಳೂರು: ವಿಶೇಷ ತಹಸೀಲ್ದಾರ್ ನಾಗರಾಜ್ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿಗೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ತಾಲೂಕು AC ರಜನೀಕಾಂತ್ಗೆ ಬುಲಾವ್ ನೀಡಿದೆ. ನೆನ್ನೆ ಇಡೀ ದಿನ…
Read More »10 ಜಿಲ್ಲೆಗಳಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್ಸ್ & ಸ್ಟೇ ಹೋಂಗಳ ಅರಣ್ಯ ಒತ್ತುವರಿ ತೆರವು ಮಾಡಲು ಪಶ್ಚಿಮ ಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಾಪಡೆ ರಚಿಸುವುದಾಗಿ ಪರಿಸರ…
Read More »ಕುಂದಾಪುರ: ಕುಡಿತ ಮತ್ತಿನಲ್ಲಿ ತನ್ನ ಪತ್ನಿಯ ಕತ್ತು ಕೊಯ್ದು, ಬಳಿಕ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ…
Read More »ಬೆಂಗಳೂರು: ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್ಐ ಪರಶುರಾಮ್ ಸಾವನ್ನಪ್ಪಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ…
Read More »ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ(47) ಅವರು ಇಂದು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಸಕ್ತ ತುಮಕೂರು…
Read More »ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು.…
Read More »ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಆದರೆ, ತಮಗೆ ಈ ಬಗ್ಗೆ…
Read More »ವಯನಾಡು: ಭೂಕುಸಿತ ಸಂಭವಿಸಿದ್ದ ಚೂರಲ್ಮಲ ಮತ್ತು ಮುಂಡಕ್ಕೈಗೆ ಸಂರ್ಪಕ್ಕೆ ಕಲ್ಪಿಸುವ ಚಾರಲ್ಮಲೈ ನದಿಗೆ ಅಡ್ಡಲಾಗಿ ಕಟ್ಟಲಾದ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ದಾಖಲೆಯ ಕೇವಲ…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್ನ ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್ ಆಗಸ್ಟ್ 14 ರವರೆಗೆ ವಿಸ್ತರಿಸಿದೆ. ಪ್ರಕರಣದ ಎಲ್ಲಾ ಆರೋಪಿಗಳನ್ನು…
Read More »ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4…
Read More »ಮೇಪ್ಪಾಡಿ: ಕೇರಳದ ವಯನಾಡಿನಲ್ಲಿ ಜಲಪ್ರಳಯ ಉಂಟಾಗಿದೆ. ಇಡೀ ಊರಿಗೆ ಊರೇ ಸ್ಮಶಾನವಾಗಿದೆ. ಮನೆ, ಮಠ, ಜೀವ ಎಲ್ಲವು ಕ್ಷಣಾರ್ಧದಲ್ಲಿ ಸಮಾಧಿಯಾಗಿವೆ. ಇಲ್ಲೊಂದು ಊರು ಇತ್ತಾ? ಇಲ್ಲಿ ನೂರಾರು…
Read More »ಕನ್ನಡದ ನಟಿ ಶ್ರೀಲೀಲಾ ಸದ್ಯ ಟಾಲಿವುಡ್ ಅಂಗಳದ ಸೆನ್ಸೇಷನ್ ಹೀರೋಯಿನ್ ಆಗಿದ್ದಾರೆ. ಹೀಗಿರುವಾಗ ತಮಿಳಿನ ಸಿನಿಮಾವೊಂದರ ವಿಚಾರವಾಗಿ ನಟಿ ಸದ್ದು ಮಾಡುತ್ತಿದ್ದಾರೆ. ಕಾರ್ತಿ ನಟನೆಯ ಚಿತ್ರವೊಂದನ್ನು ನಟಿ…
Read More »ನಾಗ್ಪುರ: ನಾಗ್ಪುರದ ಲಕ್ಷ್ಮೀನಗರ ಪ್ರದೇಶದ ಬೀದಿಗಳಲ್ಲಿ ಬೆತ್ತಲೆಯಾಗಿ ಓಡೆದಾಡುತ್ತಿರುವ ದಂಪತಿಗಳ ವಿಡಿಯೋ ವೈರಲ್ ಆಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಜನನಿಬಿಡ ಪ್ರದೇಶವಾದ ಲಕ್ಷ್ಮೀನಗರ…
Read More »ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದ್ದು, ವರದಿ ಆಧರಿಸಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ಬಗ್ಗೆ ನಿರ್ದೇಶನ ನೀಡಿದೆ.…
Read More »ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟ ಶೂಟರ್ ಮನು ಭಾಕರ್ ಮತ್ತೊಂದು ಪದಕ ಗೆಲ್ಲುವ ಸನಿಹದಲ್ಲಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ದೇಶಕ್ಕೆ ಕಂಚಿನ…
Read More »2024 ಪ್ಯಾರಿಸ್ ಒಲಿಂಪಿಕ್ಸ್ನ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಈ…
Read More »ತುಮಕೂರು: ಅಂಗಾಂಗ ದಾನ ಮಾಡುವ ಮೂಲಕ ಮಗಳ ಸಾವಿನ ನೋವಿನಲ್ಲೂ ಪೋಷಕರು ಸಾರ್ಥಕತೆ ಮರೆದು ಮತ್ತೊಂದು ಜೀವಕ್ಕೆ ಬೆಳಕಾಗಿದ್ದಾರೆ. ತಿಪಟೂರು ನಗರದ ಹಳೇಪಾಳ್ಯದ ನಿವಾಸಿ 12 ವರ್ಷದ…
Read More »ಬೆಳಗಾವಿ: ಘಟಪ್ರಭಾ ನದಿಯ ಪ್ರವಾಹದ ಅಬ್ಬರಕ್ಕೆ ಬೆಳಗಾವಿಯ ಮಸಗುಪ್ಪಿ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ. ಸಾವಿರಾರು ಮನೆಗಳ ಸುತ್ತಮುತ್ತ ಸಾಗರ ರೀತಿಯಲ್ಲಿ ನೀರು ಆವರಿಸಿಕೊಂಡಿದೆ. ಮಸಗುಪ್ಪಿ ಗ್ರಾಮದ ಸುತ್ತಮುತ್ತ ಗ್ರಾಮದ…
Read More »ಕೊಲಂಬೊ: ಜಿದ್ದಾ-ಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 43 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶದೊಂದಿಗೆ ಮೂರು ಪಂದ್ಯಗಳ ಟಿ20…
Read More »ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ಕೃಷ್ಣಾ ನದಿಯ ಪ್ರವಾಹದಿಂದ ದ್ವೀಪವಾಗಿ ಮಾರ್ಪಟ್ಟಿದೆ. ತಹಶಿಲ್ದಾರ್ ವಿಜಯ್ಕುಮಾರ್ ಗ್ರಾಮಕ್ಕೆ ಭೇಟಿ ನೀಡಿ, ಸುರಕ್ಷತಾ ದೃಷ್ಟಿಯಿಂದ ಗ್ರಾಮದಲ್ಲಿದ್ದ…
Read More »ರೌಡಿಸಂ ಕಹಾನಿ ಇರುವ “ಮೆಜೆಸ್ಟಿಕ್ 2” ಸಿನಿಮಾದಲ್ಲಿ ಭರತ್ ಹಾಗೂ ಸಂಹಿತಾ ವಿನ್ಯಾ ಜೋಡಿಯಾಗಿ ನಟಿಸುತ್ತಿದ್ದಾರೆ. ತಾಯಿ ಪಾತ್ರದಲ್ಲಿ ಶ್ರುತಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ “ಶೆಡ್ಡಿಗೆ ಹೋಗಣ…
Read More »ಹಾವುಗಳೆಂದರೆ ಎಲ್ಲರಿಗೂ ಭಯನೇ, ಎಲ್ಲದರೂ ಅಪ್ಪಿತಪ್ಪಿ ಹಾವು ಕಾಣಿಸಿಕೊಂಡರೆ ತಕ್ಷಣ ನಾವು ಓಡಿ ಹೋಗುತ್ತೇವೆ. ಕೆಲವರಂತೂ ಆ ಕ್ಷಣದಲ್ಲಿ ಏನು ಮಾಡಬೇಕು ಎಂದೇ ತಿಳಿಯದೇ ಕಕ್ಕಾಬಿಕ್ಕಿಯಾಗುತ್ತಾರೆ. ಈ…
Read More »ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಅದ್ಧೂರಿಯಾಗಿ ಆರಂಭವಾಗಿದ್ದು, ಮೊದಲ ದಿನವೇ ಚೀನಾ ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದೆ. ಶನಿವಾರ (ಜು.27) ನಡೆದ 10…
Read More »ಪ್ಯಾರಿಸ್: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅದ್ಧೂರಿಯಾಗಿ ಫ್ರಾನ್ಸ್ನ ಪ್ಯಾರಿಸ್ನಲ್ಲಿ ಆರಂಭಗೊಂಡಿದೆ. ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ…
Read More »ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲಾಲ್ ವಿವಾದ ತಾರಕಕ್ಕೇರಿತ್ತು. ಬಿಜೆಪಿಯ ಕೆಲವು ನಾಯಕರು ಹಲಾಲ್ ವಿವಾದದ ಬಗ್ಗೆ ನೀಡಿದ್ದ ಪ್ರತಿಕ್ರಿಯೆ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಮತ್ತೊಮ್ಮೆ…
Read More »ಭೋಪಾಲ್: ಕೋರಮಂಗಲದ ಪಿಜಿಯಲ್ಲಿ ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಆರೋಪಿ ಅಭಿಷೇಕ್ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಹತ್ಯೆ ಬಳಿಕ ಆರೋಪಿ ಅಭಿಷೇಕ್, ಮಧ್ಯಪ್ರದೇಶಕ್ಕೆ…
Read More »ಬೆಂಗಳೂರು: ನಗರದಲ್ಲಿ ನಾಯಿ ಮಾಂಸ ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ…
Read More »ಡಂಬುಲ್ಲಾ: ಮಹಿಳಾ ಏಷ್ಯಾಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಸತತ…
Read More »ಬೆಂಗಳೂರು: ಕೆಆರ್ಎಸ್ ಬೃಂದಾವನ ಗಾರ್ಡನ್ ಅನ್ನು ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. PPP ಮಾಡೆಲ್ನಲ್ಲಿ ಅಭಿವೃದ್ದಿ ಪಡಿಸಲು 2,633 ಕೋಟಿ ರೂ.ಗಳಿಗೆ ಕ್ಯಾಬಿನೆಟ್ ಅನುಮತಿ.…
Read More »ಬೆಂಗಳೂರು : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಣ ಜಿಲ್ಲೆಯಾಗಿ ಮರು ನಾಮಕರಣ…
Read More »ನವದೆಹಲಿ: ಅಘಾತಕಾರಿ ಬೆಳವಣಿಗೆಯಲ್ಲಿ ಖಲಿಸ್ತಾನಿ ಹೋರಾಟಗಾರ, ಸಿಖ್ ಪ್ರತ್ಯೇಕತಾವಾದಿ ನಾಯಕ ಹಾಗೂ ಸಂಸದ ಅಮೃತ್ಪಾಲ್ ಸಿಂಗ್ ಅವರನ್ನು ಬೆಂಬಲಿಸುವ ಮೂಲಕ ಪಂಜಾಬ್ ಕಾಂಗ್ರೆಸ್ ಸಂಸದ ವಿವಾದಕ್ಕೀಡಾಗಿದ್ದಾರೆ. ರಾಷ್ಟ್ರೀಯ…
Read More »ಬಳ್ಳಾರಿ : ಮಲೆನಾಡಿನಲ್ಲಿ ಮಳೆ ಸುರಿದರೆ ಗಣಿಜಿಲ್ಲೆಯಲ್ಲಿ ಪ್ರವಾಹ ಉಂಟಾಗುವುದು ಸಾಮಾನ್ಯವಾಗಿದೆ. ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ್ದರಿಂದ ಜಿಲ್ಲೆವ್ಯಾಪ್ತಿಯ ನದಿ ಪಾತ್ರದ ಕಂಪ್ಲಿ, ಸಿರುಗುಪ್ಪ ತಾಲೂಕುಗಳ…
Read More »ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ.…
Read More »ನವದೆಹಲಿ: ಕೇಂದ್ರ ಸರ್ಕಾರದ ಬಹುನಿರೀಕ್ಷೆಯ 2024-25ನೇ ಸಾಲಿನ ಬಜೆಟ್ ನಲ್ಲಿ ರೈಲ್ವೆಗೆ 2,62,200 ಲಕ್ಷ ಕೋಟಿ ರೂ.ಗಳ ವಿನಿಯೋಗ ಮಾಡಲಾಗಿದ್ದು, ಇದರಲ್ಲಿ ಭಾರತೀಯ ರೈಲ್ವೆಯ ಸುರಕ್ಷತೆಗೆ ಸಂಬಂಧಿಸಿದ…
Read More »ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಇದು ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್ನಲ್ಲಿ ನಡೆದಿದೆ. ಕೃತಿ ಕುಮಾರಿ…
Read More »ರಾಮನಗರ: ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಭಾಷಣ ಮಾಡುವಾಗ ದರ್ಶನ್ ಅಭಿಮಾನಿಗಳು ‘ಡಿ ಬಾಸ್.. ಡಿ ಬಾಸ್’ ಎಂದು ಘೋಷಣೆ ಕೂಗಿರುವ ಪ್ರಸಂಗ ನಡೆದಿದೆ. ಕಾರ್ಯಕ್ರಮದಲ್ಲಿ…
Read More »ಕಠ್ಮಂಡು: ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ವೇಳೆ ಸೌರ್ಯ ಏರ್ಲೈನ್ಸ್ ವಿಮಾನ 9N-AME (CRJ 200) ಪತನಗೊಂಡಿದ್ದು, ವಿಮಾನದಲ್ಲಿದ್ದ 19 ಮಂದಿ ಪೈಕಿ 18…
Read More »ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಆಕ್ಷೇಪ ವಿರೋಧಿಸುವ ಭರದಲ್ಲಿ ಶಾಸಕ ರಾಜೇಗೌಡ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಗೂಂಡಾ ಎಂದು ಕರೆದಿದ್ದು, ಭಾರೀ ಗದ್ದಲಕ್ಕೆ…
Read More »ನವದೆಹಲಿ: ಜುಲೈ 22ರಿಂದ (ಸೋಮವಾರ) ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ಅಧಿವೇಶನ ನಡೆಯಲಿದೆ. ಜುಲೈ 23ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ…
Read More »ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅರೆಸ್ಟ್ ಆಗಿರುವ ದರ್ಶನ್ರನ್ನು ಇತ್ತೀಚೆಗೆ ರಕ್ಷಿತಾ ಪ್ರೇಮ್ ದಂಪತಿ, ವಿನೋದ್ ಪ್ರಭಾಕರ್ ಭೇಟಿಯಾದ ಬೆನ್ನಲ್ಲೇ ಈಗ ನಟ ಧನ್ವೀರ್ ಕೂಡ ಪರಪ್ಪನ…
Read More »ಬೆಳಗಾವಿ : ಕರ್ನಾಟಕ, ಗೋವಾ, ಮಹಾರಾಷ್ಟ್ರ ಮಧ್ಯೆ ಇರುವ ಜಲ ವಿವಾದ ಇದೀಗ ಮತ್ತೆ ಶುರುವಾಗಿದೆ. ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ಶುರು ಮಾಡಿದೆ.…
Read More »ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಭೂಕುಸಿತದಿಂದಾಗಿ ಬಂಡೆಗಳು ಬಿದ್ದು ಹೈದರಾಬಾದ್ನ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೌಚಾರ್ ಮತ್ತು ಕರ್ಣಪ್ರಯಾಗ ನಡುವಿನ ಚಟ್ವಾಪೀಪಾಲ್…
Read More »ಪ್ರತೀ ಭಾರಿ ನಿಮ್ಮ ಶೂಗಳನ್ನು ಧರಿಸುವಾಗ ಸ್ವಲ್ಪ ಜಾಗರೂಕತೆಯಿಂದ ಇರುವುದು ಒಳ್ಳೆಯದು. ಯಾಕೆಂದರೆ ಇನ್ನೇನು ಶೂ ಹಾಕಲು ಹೊರಟಿದ್ದ ಯುವತಿ ಹಾವಿನ ಕಡಿತದಿಂದ ಕೂದಲೆಳೆ ಅಂತರದಿಂದ ಪಾರಾಗಿರುವ…
Read More »ಬೆಂಗಳೂರು : ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶ ಸಿಕ್ಕಿದೆ. ಚಿರಂಜೀವಿ ಹೊಸ…
Read More »ಬೆಂಗಳೂರು : ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ‘ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ…
Read More »ಬೆಂಗಳೂರು : ಡೆಂಗ್ಯೂ, ಚಿಕನ್ ಗುನ್ಯಾ, ಹಕ್ಕಿ ಜ್ವರ ಹೆಚ್ಚಾಗಿ ಜನರನ್ನು ಬಾಧಿಸುತ್ತಿದೆ. ಕೊರೊನಾ ನಂತರ ಸಾಂಕ್ರಾಮಿಕ ರೋಗಗಳಿಗೆ ಜನರು ತುತ್ತಾಗುವುದು ಕೊಂಚ ಕಡಿಮೆಯಾಗಿತ್ತು. ಇದೀಗ ಮತ್ತೆ…
Read More »ಸಿಯೋಲ್: ಉದ್ಯೋಗ ಕ್ಷೇತ್ರದಲ್ಲಿ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಅನೇಕ ವರದಿಗಳು ಆಗಿವೆ. ಆದರೆ ದಕ್ಷಿಣ ಕೊರಿಯಾದಲ್ಲಿ ವಿಚಿತ್ರ ವೆಂಬಂತೆ ಕೆಲಸದ ಒತ್ತಡದಿಂದ ರೋಬೋಟ್ ಒಂದು ಆತ್ಮಹತ್ಯೆ ಮಾಡಿ…
Read More »ಬೆಂಗಳೂರು : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರ ಬಾಕ್ಸ್ಆಫೀಸ್ನಲ್ಲಿ ಹಿಟ್ ಆಗಿದೆ. ಸದ್ಯ ದೀಪಿಕಾ ಪಡುಕೋಣೆ ಗರ್ಭಿಣಿ. ಆದರೆ ಸಿನಿಮಾ…
Read More »ಬೆಂಗಳೂರು : ಮಾಲಿನ್ಯವು ಜನರಿಗೆ ಮಾರಕವಾಗಿದೆ. ದೆಹಲಿ ಸೇರಿದಂತೆ ದೇಶದ ದೊಡ್ಡ ನಗರಗಳಲ್ಲಿ ಪ್ರತಿ ವರ್ಷ ಸಾವಿರಾರು ಜನರು ವಾಯು ಮಾಲಿನ್ಯದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಹೊಸ…
Read More »ಬೆಂಗಳೂರು : ಶಾಲಾವಾರು ಬೇಡಿಕೆಗಳಿಗೆ ಅನುಗುಣವಾಗಿ ಪ್ರಸಕ್ತ ಸಾಲಿನ ಪಠ್ಯಪುಸ್ತಕಗಳನ್ನು ತಾಲ್ಲೂಕು (ಬ್ಲಾಕ್) ಹಂತಕ್ಕೆ ಸರಬರಾಜು ಮಾಡಿದ್ದರೂ ಅವುಗಳನ್ನು ಶಾಲೆಗಳಿಗೆ ತಲುಪಿಸದೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು…
Read More »ಬೆಂಗಳೂರು : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಹೋರಾಟ ತೀವ್ರಗೊಳಿಸುವ ನಿರ್ಣಯವನ್ನು ಗುರುವಾರ ಇಲ್ಲಿ ನಡೆದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ…
Read More »ಬೆಂಗಳೂರು : ‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್ ಫಿಕ್ಷನ್ ದಾಖಲೆಯ ಕಲೆಕ್ಷನ್…
Read More »ಬೆಂಗಳೂರು : ಅಭಯ್ ವರ್ಮಾ ಮತ್ತು ಶಾರ್ವರಿ ಅಭಿನಯದ ಹಾರರ್-ಕಾಮಿಡಿ ಚಲನಚಿತ್ರ ʻಮುಂಜ್ಯʼ ಜೂನ್ 7 ರಂದು ತೆರೆ ಕಂಡಿತ್ತು. ಸ್ಟಾರ್ ಕಲಾವಿದರೇ ಇಲ್ಲದ ಸಿನಿಮಾವೊಂದು ಬರೋಬ್ಬರಿ…
Read More »ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬುಗಡಹಳ್ಳಿ ಗ್ರಾಮದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆ ಇಲ್ಲದೆ ತಮ್ಮ ಊರಿಗೆ ಹೋಗಲು ಗ್ರಾಮಸ್ಥರು ಪರದಾಡುತ್ತಿದ್ದಾರೆ. ಶಾಲೆಗೆ ತೆರಳಲಾಗದೆ ವಿದ್ಯಾರ್ಥಿಗಳು…
Read More »ಮಡಿಕೇರಿ : ಕೊಡಗಿನ ಖಾಸಗಿ ಎಸ್ಟೇಟ್ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಎರಡು ಕಾಡಾನೆಗಳು ಶವವಾಗಿ ಪತ್ತೆಯಾಗಿವೆ. ಎಸ್ಟೇಟ್ ಕೆರೆಯಲ್ಲಿ ಒಂದು ಆನೆ ಮುಳುಗಿದರೆ, ಮತ್ತೊಂದು ಆನೆ ವಿದ್ಯುತ್…
Read More »ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಗ್ಯಾಂಗ್ ಜೈಲು ಪಾಲಾಗಿದ್ದು, ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಶನಿವಾರ ಜುಲೈ…
Read More »ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ಈ ನಡುವಲ್ಲೇ ಹತ್ಯೆಯಾದ ಸ್ಥಳವಾದ…
Read More »ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಮತ್ತು ಇತರ 12 ಆರೋಪಿಗಳಿಗೆ ಬೆಂಗಳೂರು ಕೇಂದ್ರ…
Read More »ಬೆಂಗಳೂರು : ದರ್ಶನ್ ಕೊಲೆ ಪ್ರಕರಣಕ್ಕೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದು ಸಾಕಷ್ಟು ವೈರಲ್ ಆಗ್ತಿದೆ. ಒಬ್ಬ ಸ್ಟಾರ್ ತನ್ನ ಡೈ ಹಾರ್ಟ್ ಫ್ಯಾನ್…
Read More »ಬೆಂಗಳೂರು : ಚಿತ್ರದುರ್ಗ ಮೂಲದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ಗೆ 6 ದಿನಗಳ ಪೊಲೀಸ್ ವಶಕ್ಕೆ ನೀಡಿ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ…
Read More »ಬೆಂಗಳೂರು : ನಟ ದರ್ಶನ್ ಅವರು ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸ್ನಲ್ಲಿ ದರ್ಶನ್ ಕೈವಾಡ ಇದೆ ಎನ್ನಲಾಗಿದೆ. ದರ್ಶನ್ ಗೆಳತಿ ಪವಿತ್ರಾ…
Read More »ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನವಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಖಚಿತಪಡಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ…
Read More »ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಕೊಲೆ ಕೇಸ್ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಮೈಸೂರಿನ ರ್ಯಾಡಿಸನ್ ಹೋಟೆಲ್ನಲ್ಲಿ ಈ ಬಂಧನ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ…
Read More »ಬೆಂಗಳೂರು : ದೊಡ್ಮನೆ ಮಗ ಯುವರಾಜ್ಕುಮಾರ್ ಇದೀಗ ಪತ್ನಿ ಶ್ರೀದೇವಿಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಮಾನಸಿಕ ಕಿರುಕುಳ ಎಂದು ಆರೋಪಿಸಿ ಯುವರಾಜ್ಕುಮಾರ್ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ…
Read More »ಬೆಂಗಳೂರು : ಡಾ. ರಾಜ್ಕುಮಾರ್ ಕುಟುಂಬದ ಅಭಿಮಾನಿಗಳಿಗೆ ಇದು ಶಾಕಿಂಗ್ ನ್ಯೂಸ್. ರಾಘವೇಂದ್ರ ರಾಜ್ಕುಮಾರ್ ಅವರ ಮಗ ಯುವ ರಾಜ್ಕುಮಾರ್ ಸಂಸಾರದಲ್ಲಿ ಬಿರುಕು ಮೂಡಿದೆ. ಪತ್ನಿ ಶ್ರೀದೇವಿ…
Read More »


















































































































































