kalaburagi

ಕ್ರೈಂ ಸ್ಟೋರಿ

ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಇಬ್ಬರು ಹಂತಕರ ಬಂಧನ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗುಡ್ಡಗಾಡು ಪ್ರದೇಶದಲ್ಲಿ, ಸುಟ್ಟ ಸ್ಥಿತಿಯಲ್ಲಿ ಸಿಕ್ಕ ಮಹಿಳೆಯ ಮೃತದೇಹ ಪ್ರಕರಣ ಭೇದಿಸುವಲ್ಲಿ ಕಲಬುರಗಿ ಜಿಲ್ಲಾ ಪೋಲಿಸರು ಯಶಸ್ವಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ…

Read More »
ಜಿಲ್ಲೆ

ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ-ಬಿಜೆಪಿ ಮಾಜಿ ಶಾಸಕ

ಕಲಬುರಗಿ : ಭಾರತಕ್ಕೆ ಒಂದು ಸಂವಿಧಾನ ಆದ್ರೆ ಕಲಬುರಗಿಗೆ ಒಂದು ಸಂವಿಧಾನ ಇದೆ ಎಂದು ಕಲಬುರಗಿಯಲ್ಲಿ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಹೇಳಿಕೆ ನೀಡಿದ್ದಾರೆ.ಚಿತ್ತಾಪೂರನಲ್ಲಿ…

Read More »
Top News

ಕಲಬುರಗಿ : ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ -ಪೊಲೀಸರಿಂದ ತಪಾಸಣೆ

ಕಲಬುರಗಿ: ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ. ಅಶೋಕ್ ನಗರ ಪೊಲೀಸ್ ಠಾಣಾ…

Read More »
#Exclusive News

ಸ್ವಾಮೀಜಿಗಳು ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಸ್ಕೆಚ್​ ; ಬಿವೈ ವಿಜಯೇಂದ್ರ

ಶಿವಮೊಗ್ಗ :  ಸ್ವಾಮೀಜಿಗಳು, ಬಿಜೆಪಿ ಶಾಸಕರು ಮತ್ತು ಕಲಬುರಗಿ ಬಿಜೆಪಿ ನಗರ ಘಟಕದ ಅಧ್ಯಕ್ಷರನ್ನು ಹತ್ಯೆ ಮಾಡಲು ಮಹಾರಾಷ್ಟ್ರದ ಗೂಂಡಾಗಳಿಗೆ ಸುಪಾರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ…

Read More »
Top News

ಕಲಬುರಗಿ : ನರ್ಸ್‌ ವೇಷದಲ್ಲಿ ಬಂದ ಮಹಿಳೆಯರಿಂದ ನವಜಾತ ಶಿಶು ಅಪಹರಣ

ಕಲಬುರಗಿ: ಗುಲಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ…

Read More »
Top News

ಮಹಿಳೆಯನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ದುಷ್ಕರ್ಮಿಗಳು

ಕಲಬುರಗಿ: ಮಹಿಳೆಯೋರ್ವಳನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಜ್ಯೋತಿ (29) ಹತ್ಯೆಯಾದ…

Read More »
Top News

ಹತ್ತು ಅಡಿ ಜಾಗಕ್ಕಾಗಿ ವ್ಯಕಿಯೊಬ್ಬನ ಬರ್ಬರ ಹತ್ಯೆ

ಕಲಬುರಗಿ: ಹತ್ತು ಅಡಿ ಜಾಗಕ್ಕಾಗಿ ವ್ಯಕಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಜಾದಪುರದಲ್ಲಿ ನಡೆದಿದೆ. ಚಂದ್ರಕಾಂತ್ ಜಮಾದರ್ ಕೊಲೆಯಾದ ದುರ್ದೈವಿ. ಚಂದ್ರಕಾಂತ್ ಮನೆ ಹಿತ್ತಲಿನಲ್ಲಿ…

Read More »
Top News

ದಸರಾ ಹಬ್ಬದ ಸಂಭ್ರಮದಲ್ಲೇ ಇಬ್ಬರು ದಾರುಣ ಸಾವು!

ಕಲಬುರಗಿ:  ದಸರಾ ಹಬ್ಬದ ಸಂಭ್ರಮದಲ್ಲಿಯೇ ಜಿಲ್ಲೆಯ ಅಫಜಲ್ಪುರ ತಾಲೂಕಿನಲ್ಲಿ ಒಂದೇ ದಿನ ಮೂವರ ದಾರುಣ ಸಾವು ಸಂಭವಿಸಿದೆ. ಹೀಗಾಗಿ ಭೀಮಾ ತೀರದಲ್ಲಿ ಹಬ್ಬದ ಸಂಭ್ರಮ ಮರೆಯಾಗಿದೆ. ಬಟ್ಟೆ ತೊಳೆಯಲು…

Read More »
Top News

ಕಡಗಂಚಿ ಗ್ರಾಮದಲ್ಲಿ ಯುವಕನ ಮೇಲೆ ಗುಂಡಿನ ದಾಳಿ

ಕಲಬುರಗಿ: ಕಡಗಂಚಿ ಗ್ರಾಮದಲ್ಲಿ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದ ಘಟನೆ.  ಶ್ರೀಕಾಂತ ಪೂಜಾರಿ (28) ಎಂಬಾತನ ಮೇಲೆ…

Read More »
Top News

ಬಸವೇಶ್ವರ ಆಸ್ಪತ್ರೆಯಿಂದ ಮಕ್ಕಳಿಗೆ ಉಚಿತ ಚಿಕಿತ್ಸಾ ಶಿಬಿರ

ಕಲಬುರಗಿ: ಹೈದರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಚಿಕ್ಕ ಮಕ್ಕಳ ವಿಭಾಗದ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಶೀಲ್ ಜಿ. ನಮೋಶಿ…

Read More »
Top News

ಸೂರಜ್ ರೇವಣ್ಣ ಬಂಧನ ಕೇಸ್‌ – ಇವೆಲ್ಲ ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಸೂರಜ್‌ ರೇವಣ್ಣ ಪ್ರಕರಣ  ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ  ತೀವ್ರ ಬೇಸರ ಹೊರಹಾಕಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಿಷತ್…

Read More »
ರಾಜಕೀಯ

ಎಸ್​​ಟಿ ಬೋರ್ಡ್​​​ನಲ್ಲಿ ದೊಡ್ಡ ಹಗರಣ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ

ಕಲಬುರಗಿ: ಎಸ್​​ಟಿ ಬೋರ್ಡ್​​ನಲ್ಲಿ ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…

Read More »
ವೈರಲ್ ನ್ಯೂಸ್

ಕುಡಿದ ಮತ್ತಿನಲ್ಲಿ ಈಜಲು ಹೋದ ಯುವಕ ನೀರುಪಾಲು; ಸಾವಿನ ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

ಕಲಬುರಗಿ : ಕುಡಿದ ಮತ್ತಿನಲ್ಲಿ ಈಜಲು ಹೋಗಿ ಯುವಕನೊರ್ವ ನೀರುಪಾಲಾಗಿದ್ದಾನೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಪಟವಾಡ ಗ್ರಾಮದ ಬಳಿ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಮಹ್ಮದ್…

Read More »
ಸುದ್ದಿ

ಬರ ಪರಿಹಾರಕ್ಕೆ ರಾಜ್ಯದ ಮನವಿ ಕಾಲು ಭಾಗ ಇಲ್ಲ: ಸಿಎಂ

ಕಲಬುರಗಿ: ಸುಪ್ರೀಂ ಕೋರ್ಟಿನ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ 3,464 ಕೋಟಿ ರೂ. ಬರ ಪರಿಹಾರ ನೀಡುತ್ತಿದ್ದು, ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ…

Read More »
ಕ್ರೈಂ ಸ್ಟೋರಿ

ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ : ಜಿಲ್ಲೆಯ ಆಳಂದ ಪಟ್ಟಣದ ಸಮತಾ ಆಯುರ್ವೇದಿಕ್‌ ಮೆಡಿಕಲ್ ಕಾಲೇಜಿನ‌ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಧುರಿ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.…

Read More »
Freedom TV

ಈ ಸರ್ಕಾರ ದುಡ್ಡು ಇರೋ ವ್ಯಕ್ತಿಗಳಿಗೆ ಮಾತ್ರ ಟಿಕೇಟ್ ನೀಡುತ್ತೆ

ಕಲಬುರಗಿ : ಈ ಸರ್ಕಾರಗಳು ದುಡ್ಡು ಇರೋ ವ್ಯಕ್ತಿಗಳಿಗೆ ಮಾತ್ರ ಟಿಕೇಟ್ ನೀಡುತ್ತಾರೆ. ಒಂದು ರೀತಿಯ ಅಂಕಿ ಅಂಶಗಳ ಪ್ರಕಾರ ಸಾಮಾನ್ಯ ಎಮ್​ಎಲ್​ಎ ಗಳಿಗೆ 17 ಕೋಟಿ ರೂ.…

Read More »
ಸುದ್ದಿ

MRMC ಮೆಡಿಕಲ್ ಕಾಲೇಜು ಪಿಜಿ ವಿದ್ಯಾರ್ಥಿಗಳ ಶಿಷ್ಯವೇತನ ವಂಚನೆ ಪ್ರಕರಣ

ಕಲಬುರಗಿ : ಕಲಬುರಗಿಯ MRMC ಮೆಡಿಕಲ್ ಕಾಲೇಜು ಪಿಜಿ ವಿದ್ಯಾರ್ಥಿಗಳ ಶಿಷ್ಯವೇತನ ವಂಚನೆ ಪ್ರಕರಣ ಕಂಡುಬಂದಿದ್ದು, ಎಚ್ ಕೆ ಇ ಸಂಸ್ಥೆಯ ಮಾಜಿ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ,…

Read More »
ಸುದ್ದಿ

ರಣ ಬಿಸಿಲಿಗೆ ಬಲಿಯಾಯ್ತಾ ಜೀವ..?

ಕಲಬುರಗಿ : ನರೇಗಾ ಕೂಲಿ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯೆಕ್ತಿ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಸಮಗಾರ(42) ನರೇಗಾ…

Read More »
ರಾಜ್ಯ

ಚುನಾವಣೆ ಹಿನ್ನಲೆ ಚೆಕ್‌ಪೋಸ್ಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಜಪ್ತಿ !

ಕಲಬುರಗಿ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ. ಯಾದಗಿರಿಯಿಂದ ಕಲಬುರಗಿಗೆ ಬರುತ್ತಿದ್ದ…

Read More »
ಕ್ರೈಂ ಸ್ಟೋರಿ

ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ !

ಕಲಬುರಗಿ : ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಘಟನೆ ಪುಣೆ- ಭುವನೇಶ್ವರ ರೈಲಿನಲ್ಲಿ ನಡೆದಿದ್ದು, ವಾಡಿ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ರಬಕುಣಿ ಮಲಿಕ್ ಹಾಗೂ ಅಭಿಮನ್ಯು ಮಲಿಕ್…

Read More »
ವೈರಲ್ ನ್ಯೂಸ್

ನಕಲಿ ಪಿಸ್ತೂಲ್ ಹಿಡಿದು ವಿಡಿಯೋ ಮಾಡಿದ ಇಬ್ಬರ ವಿರುದ್ಧ FIR !

ಕಲಬುರಗಿ : ಕೈಯಲ್ಲಿ ನಕಲಿ ಪಿಸ್ತೂಲ್ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟ ಇಬ್ಬರು ಯುವಕರ ವಿರುದ್ಧ ಎಫ್ ಐ ಆರ್ ದಾಖಲಾಗಿರುವಂತಹ ಘಟನೆ ಸೇಡಂ ಪಟ್ಟಣದಲ್ಲಿ ನಡೆದಿದೆ. ಪಿಸ್ತೂಲ್…

Read More »
ರಾಜಕೀಯ

ಕೈ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಮುಂದುವರಿದ ಟೆಂಪಲ್ ರನ್!

ಕಲಬುರಗಿ : ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಟೆಂಪಲ್ ರನ್ ಮುಂದುವರೆದಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ದೇವಾಲ ಸುತ್ತುವುದು ಸಾಮಾನ್ಯವಾಗಿ ಬಿಟ್ಟಿದೆ. ಅದೇ…

Read More »
ಸುದ್ದಿ

ನೀರಿಗಾಗಿ ಹಾಹಾಕಾರ ಭುಗಿಲೆದ್ದ ಆಕ್ರೋಶ!

ಕಲಬುರಗಿ: ರಾಜ್ಯದಲ್ಲಿ ಸಧ್ಯ ಬರಗಾಲದ ಪರಿಸ್ಥಿತಿ ತಲೆದೂರಿದ್ದು, ಸರ್ಕಾರದ ನಿರ್ದೇಶನದಂತೆ ಸಚಿವ ಪ್ರಿಯಾಂಕ್ ಖರ್ಗೆ, ನಾರಾಯಣಪುರ ಜಲಾಶಯದಿಂದ ಒಂದು ಟಿಎಂಸಿ ನೀರು ಬಿಡುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು…

Read More »
ಸುದ್ದಿ

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಕಲಬುರಗಿಯ ಜಿಲ್ಲಾಧಿಕಾರಿ

ಕಲಬುರಗಿ : ಹೋಳಿ ಅಂದ್ರೆ ಬಣ್ಣಗಳ ಹಬ್ಬ. ಕಲಬುರಗಿಯ ಜಿಲ್ಲಾಧಿಕಾರಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ್ದಾರೆ. ರಾಜ್ಯದ ಎಲ್ಲಾ ಕಡೆಯು ಕೂಡ ಕಾಮನ ಬಿಲ್ಲಿನ ರಂಗಿನಂತೆ ಹೋಳಿ ಹಬ್ಬ…

Read More »
ಕ್ರೈಂ ಸ್ಟೋರಿ

ಪೊಲೀಸರ ಭರ್ಜರಿ ಕಾರ್ಯಾಚರಣೆ : ಬೈಕ್ ಕಳ್ಳರ ಬಂಧನ

ಕಲಬುರಗಿ : ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಕಲಬುರಗಿಯಲ್ಲಿ ಬೈಕ್ ಕಳ್ಳರ ಬಂಧನವಾಗಿದೆ. ರೋಜಾ ಪೊಲೀಸ್ ಠಾಣೆಯ ಸರ್ಕಲ್ ಅನೀಸ್ ಮುಜಾವರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಕಳ್ಳರಿಂದ…

Read More »
ರಾಜಕೀಯ

ಜನ ಪ್ರಬುದ್ಧರಾಗಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸ್ತಾರೆ – ಈಶ್ವರ್​ ಖಂಡ್ರೆ

ಕಲಬುರಗಿ : ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿ ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇಡಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಅಲೆ ಇದೆ.…

Read More »
ರಾಜಕೀಯ

ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನಾಟೀಕರ್ ಆಸ್ಪತ್ರೆಗೆ ದಾಖಲು!

ಕಲಬುರಗಿ :ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಶಿವಕುಮಾರ್ ನಾಟೀಕರ್ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಫಜಲಪುರ…

Read More »
ಸುದ್ದಿ

ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್​ ಭೇಟಿ!

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿನ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಲಬುರಗಿ ಲೋಕಾಯುಕ್ತ ಅಧಿಕಾರಿ ಎಸ್ ಪಿ ಜಾನ್ ಆಂಟೋನಿ ದಿಢೀರನೆ ಭೇಟಿಯನ್ನ ನೀಡಿದ್ದಾರೆ ಪರಿಶೀಲನೆಯನ್ನ ನಡೆಸಿದ್ದಾರೆ. ಸಮಯಕ್ಕೆ…

Read More »
Freedom TV

10 ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ …

ಬೆಂಗಳೂರು : ನಗರದ ಜಾಲಹಳ್ಳಿಯ ಪ್ರತಿಷ್ಟಿತ ಬಿ ಇ ಎಲ್ ನ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ರಾಷ್ಟ್ರಕವಿ ಕುವೆಂಪು ಕಾಲಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು. 2023-24…

Read More »
ಸುದ್ದಿ

ಅಕ್ರಮ‌ ಮದ್ಯ ಸಾಗಣೆ, ಕಾರು ಸಮೇತ ಮದ್ಯ ವಶ !!

ಕಲಬುರಗಿ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಲಬುರಗಿ ಚೆಕ್ ಪೋಸ್ಟ್ ಸೇರಿದಂತೆ ಇತರೆಲ್ಲೆಡೆ ತಪಾಸಣಾ ಸಿಬ್ಬಂದಿ ಗಸ್ತು ಚುರುಕುಗೊಂಡಿದ್ದು, ಯಡ್ರಾಮಿ ತಾಲೂಕಿನ ಎಸ್.ಎನ್.ಹಿಪ್ಪರಗಾ ಗ್ರಾಮದ…

Read More »
ರಾಜಕೀಯ

ಈಶ್ವರಪ್ಪ ಬಂಡಾಯ ಸ್ಪರ್ಧೆ – ವಿಜಯೇಂದ್ರ ಹೇಳಿದ್ದೇನು ಗೊತ್ತ…?

ಕಲಬುರಗಿ: ಭಗವಂತ ಈಶ್ವರಪ್ಪ ಅವರಿಗೆ ಒಳ್ಳೆಯದನ್ನ ಮಾಡಲಿ ಅಂತಾ ಹಾರೈಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯಲ್ಲಿ ಬಂಡಾಯ ಎದ್ದಿರುವ…

Read More »
ರಾಜ್ಯ

ಮಶಾಖ್ ದರ್ಗಾದಲ್ಲಿ ಲಿಂಗ ಪೂಜೆಗೆ ಅನುಮತಿ

ಕಲಬುರಗಿ : ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿನ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಲಿಂಗಕ್ಕೆ ಶಿವರಾತ್ರಿ ದಿನದಂದು ಹಿಂದುಗಳಿಗೆ ಪೂಜೆ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.ಶ್ರೀರಾಮ…

Read More »
ಸುದ್ದಿ

ದೇವ್ರೇ… ನಮ್‌ ಅತ್ತೆನಾ ಬೇಗ ಸಾಯ್ಸು..! ಇದೆಂಥಾ ಹರಕೆ?

ಕಲಬುರಗಿ: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಗಾದೆ ಮಾತು ಇದೆ. ಕೆಲವು ಮನೆಗಳಲ್ಲಿ ಅತ್ತೆ ಮಾತೇ ನಡಿದ್ರೇ, ಕೆಲವು ಮನೆಗಳಲ್ಲಿ ಸೊಸೆಯದ್ದೇ ದರ್ಬಾರ್. ಒಟ್ಟಿನಲ್ಲಿ ಮನೆಗಳಲ್ಲಿ ಅತ್ತೆ…

Read More »
ರಾಜ್ಯ

ರಾಜ್ಯಾದ್ಯಂತ ಜೋರಾಯಿತು ಕರವೇ ಕಿಚ್ಚು ಬೀದಿಗಿಳಿದ ಕರವೇ ಕಾರ್ಯಕರ್ತರು

ರಾಜಧಾನಿಯಲ್ಲಿ ಕನ್ನಡ ನಾಮಫಲಕ ವಿಚಾರವಾಗಿ ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಅದೇರೀತಿಯಾಗಿ ವಿವಿಧ ಜಿಲ್ಲೆಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಕನ್ನಡ ಬೋರ್ಡ ಅಳವಡಿಕೆ…

Read More »
ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೂ ನೀರಿನ ಸಮಸ್ಯೆ

ಕಲಬುರ್ಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆಯವರ ಜಿಲ್ಲೆಯಲ್ಲೇ ನೀರಿನ ಸಮಸ್ಯೆ ಉಲ್ಬಣವಾಗಿದೆ. ಕಲಬುರ್ಗಿಯ ಅರಣಕಲ್ ಗ್ರಾಮದ ಗ್ರಾಮಸ್ಥರು ತಮ್ಮ ಊರಲ್ಲಿ ನೀರಿನ…

Read More »
ರಾಜಕೀಯ

ವಿಪಕ್ಷಗಳ ಆರೋಪಗಳಿಗೆ ನಾವು ಸೊಪ್ಪಾಕಲ್ಲ : ಸಚಿವ ಶರಣಪ್ರಕಾಶ್​ ಪಾಟೀಲ್

ಕಲಬುರಗಿ : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರ ಮತ್ತು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್​ ಸ್ಫೋಟ ಪ್ರಕರಣಗಳ ಕುರಿತಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್​…

Read More »
ಜಿಲ್ಲೆ

ಭೀಮಾ ತೀರದಲ್ಲಿ ಸಂಸದ ಉಮೇಶ್ ಜಾಧವ್ ಆಪ್ತ ಬರ್ಬರ ಕೊಲೆ

ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಅವರ ಆಪ್ತನ ಬರ್ಬರ ಹತ್ಯೆ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ…

Read More »
ಜಿಲ್ಲೆ

ಇದೇನು ವಿವಿ ನಾ, ದೇವಸ್ಥಾನನಾ?’ ಕೇಂದ್ರೀಯ ವಿವಿಯಲ್ಲಿ ಸರಸ್ವತಿ ಪೂಜೆಗೆ ಆಕ್ಷೇಪ!

ಕಲಬುರಗಿ: ಸದಾ ವಿವಾದಗಳಿಂದ ಸುದ್ದಿಯಲ್ಲಿರುವ ಕಡಗಂಚಿಯ ಕೇಂದ್ರಿಯ ವಿಶ್ವ ವಿದ್ಯಾಲಯದಲ್ಲಿಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ. ವಸಂತ ಪಂಚಮಿ ನಿಮಿತ್ತ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಂದ್ರೀಯ ವಿವಿಯ ಗ್ರಂಥಾಲಯದಲ್ಲಿ…

Read More »
ಕ್ರೈಂ ಸ್ಟೋರಿ

ಗಂಡನ ಕಿರಿಕ್, ಅತ್ತೆ ಕಾಟ: ಮಗು ಕೊಂದು ತಾಯಿ ಆತ್ಮಹತ್ಯೆ!

ಕಲಬುರಗಿ : 2 ವರ್ಷದ ಕಂದಮ್ಮಳನ್ನ ಕೊಲೆ ಮಾಡಿ ನೇಣು ಹಾಕಿ, ತಾಯಿ ಕೂಡ ನೇಣಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ…

Read More »
ರಾಜ್ಯ

ಎಷ್ಟೇ ವರ್ಷಗಳು ಕಳೆದ್ರೂ ಬಾಬರಿ ಮಸೀದಿ ಕಟ್ಟುತ್ತೇವೆ ಎಂದು ಪೋಸ್ಟ್ ಹಾಕಿದ್ದವನ ವಿರುದ್ಧ ಕೇಸ್ ದಾಖಲು..!

ಕಲಬುರ್ಗಿ : ಎಷ್ಟೆ ವರ್ಷಗಳು ಕಳೆದರು ಒಂದಲ್ಲ ಒಂದು ದಿನ ಬಾಬರಿ ಮಸೀದಿ ಅಲ್ಲೆ ಕಟ್ಟುತ್ತೆವೆ ಎಂದು ಕಲಬುರಗಿಯ ಯುವಕನೊರ್ವ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೊಸ್ಟ್…

Read More »
ರಾಜ್ಯ

ನಕಲಿ ಕ್ಲಿನಿಕ್​ಗಳ ಮೇಲೆ ಆರೋಗ್ಯ ಇಲಾಖೆ ದಾಳಿ

ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ವಿವಿಧೆಡೆ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 40 ಕ್ಕೂ ಹೆಚ್ಚು ನಕಲಿ ಕ್ಲಿನಿಕ್ ಗಳ ಮೇಲೆ…

Read More »
ರಾಜಕೀಯ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ

ಕಲಬುರಗಿ : ಮಲ್ಲಿಕಾರ್ಜುನ ಖರ್ಗೆ ಅವರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯವಾಗಿ ನಿಂದಿಸಿದ ವಿಚಾರ ಕುರಿತು ಮಾತನಾಡಿದ ಅವರು, ಸೂಲಿಬೆಲೆ ಚಕ್ರವರ್ತಿ ಬಗ್ಗೆ ಮಾತಾಡಲು ಏನೂ ಇಲ್ಲ, ಕೇಸ್​​…

Read More »
ಜಿಲ್ಲೆ

ಕಲಬುರಗಿ ನಗರದಾದ್ಯಂತ ಮದ್ಯ‌ ಮಾರಾಟ ನಿಷೇಧ

ಕಲಬುರಗಿ : ಜ.23 ಕಲಬುರಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜನವರಿ 23 ರ ಸಂಜೆ 6 ರಿಂದ…

Read More »
ರಾಜಕೀಯ

ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೇವೆ ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡರು

 ಕಲಬುರ್ಗಿ : ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೆವೆಂದು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು…

Read More »
ರಾಜಕೀಯ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

ಕಲಬುರಗಿ : ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಈಚೆಗೆ ನಡೆದ ನಮೋ ಬ್ರಿಗೇಡ್​​ ಕಾರ್ಯಕ್ರಮದಲ್ಲಿ ಸಂಘಟನೆಯ ಮುಕಂಡ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…

Read More »
ರಾಜಕೀಯ

ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಕಲಬುರಗಿ : ಪ್ರಧಾನಿ ಮೋದಿ ಅವರು ರಾಜ್ಯ ಪ್ರವಾಸ ಮಾಡುತ್ತಿದ್ದು, ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮಹಾರಾಷ್ಟ್ರ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್​​ ಯೋಜನೆಯಡಿ ಬಡವರಿಗೆ…

Read More »
ರಾಜಕೀಯ

ಇಂದು ಕಲಬುರಗಿಗೆ ಪ್ರಧಾನಿ ಭೇಟಿ ಹಿನ್ನೆಲೆ ವಿಮಾನ ನಿಲ್ದಾಣ ಸುತ್ತಮುತ್ತ ನಿಷೇಧಾಜ್ಞೆ

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ ಮಹಾರಾಷ್ಟ್ರ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್​​ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ…

Read More »
ರಾಜಕೀಯ

ಜನವರಿ 19ಕ್ಕೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ

ಕಲಬುರ್ಗಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ. 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಕಲಬುರಗಿ…

Read More »
ರಾಜ್ಯ

ಶಾಸಕ ಬಸವರಾಜ್ ಮತ್ತಿಮೂಡ ಕಾರು ಅಪಘಾತ

ಕಲಬುರಗಿ : ಶಾಸಕ ಬಸವರಾಜ್ ಮತ್ತಿಮೂಡ ಕಾರು ಪಲ್ಟಿಯಾಗಿದ್ದು, ಭಾರಿ ಅನಾಹುತ ತಪ್ಪಿದೆ. ಕಲಬುರಗಿ ನಗರದ ಹೊರವಲಯದ ಪಾಳಾ ಗ್ರಾಮದ ಬಳಿ ಘಟನೆ ನಡೆದಿದೆ. ಮತ್ತಿಮೂಡ ಪ್ರಯಾಣಿಸುತ್ತಿದ್ದ…

Read More »
ಜಿಲ್ಲೆ

ಅಫ್ಜಲಪುರ ಶಾಸಕ ವೈ ಪಾಟೀಲ್ ಕಾರು ಅಪಘಾತ

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಜೇವರ್ಗಿ ಬಿ ಗ್ರಾಮದ ಬಳಿ ಕಾಂಗ್ರೆಸ್ ಶಾಸಕರ ಕಾರು ಅಪಘಾತವಾಗಿದ್ದು, ಅಫಜಲಪುರ ಶಾಸಕ ಎಂ ವೈ ಪಾಟೀಲ್ ರವರಿಗೆ ಸಣ್ಣ ಪುಟ್ಟ…

Read More »
ಜಿಲ್ಲೆ

ಗುಡುಗುತ್ತಿದ್ದ ಗುತ್ತೇದಾರ್ ಫ್ಯಾಮಿಲಿ ಸಡನ್ನಾಗಿ ಸೈಲೆಂಟಾಗಿದ್ದು ಯಾಕೆ..?

ಕಲಬುರ್ಗಿ : ಗುತ್ತೇದಾರ್ ಫ್ಯಾಮಿಲಿ.. ಅದೊಂದು ದೊಡ್ಡ ಮನೆತನ.. ಕಲಬುರ್ಗಿಯಲ್ಲಿ ರಾಜಕೀಯವಾಗಿ ಸಾಕಷ್ಟು ಸದ್ದು ಮಾಡಿದ ಕುಟುಂಬವದು. ಸದಾ ವೈಟ್ ಅಂಡ್ ವೈಟ್ ನಲ್ಲೇ ಮಿಂಚುತ್ತಿದ್ದ ಈ…

Read More »
Back to top button