kannada news

interesting facts

ಕಲ್ಲಂಗಡಿ ಬಳಸಿದ್ರೆ ನಿಮ್ಮ ತ್ವಚೆ ಚಂದ್ರನಂತೆ ಹೊಳೆಯುತ್ತೆ!

ನಿಮ್ಮ ದೇಹವನ್ನು ತಂಪಾಗಿಡುವುದಲ್ಲದೇ, ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುವಲ್ಲಿ ಪರಿಣಾಮಕಾರಿಯಾಗಿದೆ. ನೀರಿನ ಜೊತೆಗೆ ಇದು ವಿಟಮಿನ್ ಎ, ವಿಟಮಿನ್ ಸಿ ಮತ್ತು ಹಲವು ರೀತಿಯ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಆದ್ದರಿಂದ ಇದು ದೇಹವನ್ನು ಹೈಡ್ರೀಕರಿಸುವುದರ  ಜೊತೆಗೆ ತಾಜಾವಾಗಿರಿಸುತ್ತದೆ. ಜೊತೆಗೆ ತ್ವಚೆಯ ಫ್ರೆಶ್​ನೆಸ್​ ಹೆಚ್ಚಿಸಲು ಸಹ ಕಲ್ಲಂಗಡಿಯನ್ನು ಬಳಸಬಹುದು. ಪಾರ್ಲರ್​ಗೆ ಹೋಗದೇ ನೀವು ಕಾಂತಿಯುತವಾದ ತ್ವಚೆ ಪಡೆಯಲು ಬಯಸುವುದಾದರೆ ಕಲ್ಲಂಗಡಿಯಿಂದ ತಯಾರಿಸಿದ ಫೇಶಿಯಲ್ ಬಳಸಿ. ಅಲ್ಲದೆ ಈ ಫೇಶಿಯಲ್ ಅನ್ನು ನೀವು ತುಂಬಾ ಸುಲಭವಾಗಿ…

Read More »
hasan

ಸಾವಿನಲ್ಲೂ ಸಾರ್ಥಕತೆ: ಬ್ರೈನ್ ಡೆಡ್ ಆದರೂ ಐವರ ಬದುಕಿಗೆ ಬೆಳಕಾದ ಯುವತಿ ಮೋನಿಕಾ!

ಹಾಸನ: ಅರಸೀಕೆರೆ ತಾಲ್ಲೂಕಿನ ಕಾರೇಹಳ್ಳಿ ಗ್ರಾಮದ 18 ವರ್ಷದ ಯುವತಿ ಮೋನಿಕಾ, ರಸ್ತೆ ಅಪಘಾತದಲ್ಲಿ ಬ್ರೈನ್ ಡೆಡ್ ಆದ ನಂತರವೂ ತಮ್ಮ ಅಂಗಾಂಗ ದಾನದ ಮೂಲಕ ಐದು…

Read More »
bengaluru

ಬಿಸಿಲಿನ ಬೇಗೆ.. ಗಗನಕ್ಕೇರಿದ ಎಳನೀರು ದರ!

ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಏರುತ್ತಿರುವಂತೆ ಜನಸಾಮಾನ್ಯರು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಈ ಪೈಕಿ ನೈಸರ್ಗಿಕ ಹಾಗೂ ಆರೋಗ್ಯಕರ ಆಯ್ಕೆಯಾದ ಎಳನೀರಿಗೆ…

Read More »
bengaluru

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್; ನೂತನ ಸಮಿತಿ ರಚನೆ

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್…

Read More »
ದೇಶ/ವಿದೇಶ

ಪಾಕಿಸ್ತಾನದ ಮಧ್ಯಸ್ಥಿಕೆ ಒಪ್ಪಂದ ವಿಫಲ..!

ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆಯು ವಿಫಲವಾಗಿದ್ದು, ಅಮೆರಿಕಾ ಮತ್ತು ಇರಾನ್ ನಡುವಿನ ಜಗಳಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿಶ್ವದ…

Read More »
ಸಿನಿಮಾ

ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ

ಮುಂಬೈ: ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ…

Read More »
ಸಿನಿಮಾ

ನಟ ಡಾ.ರಾಜಕುಮಾರ್ ಅಗಲಿ ಇಂದಿಗೆ 20 ವರ್ಷ

ಕನ್ನಡ ಚಿತ್ರರಂಗದ ಧ್ರುವತಾರೆ, ಅಭಿಮಾನಿಗಳ ಆರಾಧ್ಯ ದೈವ ಡಾ. ರಾಜ್‌ಕುಮಾರ್ ಅವರು ಭೌತಿಕವಾಗಿ ನಮ್ಮನ್ನು ಅಗಲಿ ಇಂದು (ಏಪ್ರಿಲ್ 12, 2026) ಸರಿಯಾಗಿ 20 ವರ್ಷಗಳು ಕಳೆದಿವೆ.…

Read More »
E-paper

12-4-2026

Loading… Taking too long? Reload document | Open in new tab

Read More »
bengaluru

ಆನೇಕಲ್‌ನಲ್ಲಿ 80,000 ಸಾಮರ್ಥ್ಯದ ಕ್ರೀಡಾ ಸಂಕೀರ್ಣಕ್ಕೆ ಕೆಎಚ್‌ಬಿ ಚಾಲನೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮೇಲಿರುವ ಒತ್ತಡವನ್ನು ಕಡಿಮೆ ಮಾಡಲು ಮತ್ತು ನಗರದ ಕ್ರೀಡಾ ಮೂಲಸೌಕರ್ಯವನ್ನು ಜಾಗತಿಕ ಮಟ್ಟಕ್ಕೆ ಏರಿಸಲು ಆನೇಕಲ್ ತಾಲೂಕಿನ ಇಂಡ್ಲವಾಡಿಯಲ್ಲಿ ಬೃಹತ್ ಅಂತಾರಾಷ್ಟ್ರೀಯ ಕ್ರಿಕೆಟ್…

Read More »
interesting facts

ಭವಿಷ್ಯದ ಎಐ ಜಗತ್ತಿನ ಮುನ್ಸೂಚನೆ: ಸ್ಯಾಮ್ ಆಲ್ಟ್‌ಮನ್

ಕೃತಕ ಬುದ್ಧಿಮತ್ತೆಯ ಈ ಯುಗದಲ್ಲಿ ಸ್ಯಾಮ್ ಆಲ್ಟ್‌ಮನ್ ಅವರ ಪ್ರಸ್ತಾವನೆಯು ಕೇವಲ ಆರ್ಥಿಕ ಬದಲಾವಣೆಯಲ್ಲ, ಬದಲಾಗಿ ಮಾನವ ನಾಗರಿಕತೆಯ ಮುಂದಿನ ಹಂತದ ಮುನ್ಸೂಚನೆಯಾಗಿದೆ. ಎಐ ತಂತ್ರಜ್ಞಾನವು ಮನುಷ್ಯನ…

Read More »
interesting facts

ಹೆಣ್ಣಾನೆಗಳ ಹಾರ್ಮೋನು ಅಸಮತೋಲನಗೊಂಡರೆ ಏನಾಗುತ್ತೆ?

ಮನುಷ್ಯರಲ್ಲಿ ಹಾರ್ಮೋನುಗಳ ಏರುಪೇರಾದರೆ ಚಿಕಿತ್ಸೆ ಪಡೆಯಲು ಹಲವು ಮಾರ್ಗಗಳಿವೆ, ಆದರೆ ಕಾಡು ಪ್ರಾಣಿಗಳ ವಿಷಯದಲ್ಲಿ ಇದು ಅತ್ಯಂತ ಸಂಕೀರ್ಣ ಮತ್ತು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ. ಆಫ್ರಿಕಾದಲ್ಲಿ ಹೆಣ್ಣಾನೆಗಳ…

Read More »
New delhi

ಕಠಿಣ ಪರಿಶ್ರಮ ಮತ್ತು ಪೋಷಕರ ತ್ಯಾಗದಿಂದ ಅರಳಿದ ಕ್ರಿಕೆಟ್ ಪ್ರತಿಭೆ

ಹೊಸದಿಲ್ಲಿ: ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡಕ್ಕೆ ಗೆಲುವು ತಂದುಕೊಟ್ಟ ಮುಕುಲ್ ಚೌಧರಿ ಅವರ ಕಥೆ ಕೇವಲ ಕ್ರಿಕೆಟ್‌ಗೆ ಸೀಮಿತವಾದುದಲ್ಲ, ಇದು…

Read More »
bengaluru

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು 35ಕ್ಕೂ ಹೆಚ್ಚು ನಾಯಕರ ಪ್ಲಾನ್!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅವಧಿ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ರಾಜಕಾರಣದಲ್ಲಿ ಈಗ ‘ಸಂಪುಟ ಪುನಾರಚನೆ’ಯ ಕೂಗು ಜೋರಾಗಿದೆ. ಬಜೆಟ್ ಅಧಿವೇಶನ ಮತ್ತು ಉಪಚುನಾವಣೆಗಳ…

Read More »
MYSORE

ನನ್ನ ಮಗ ಬಂದಿದ್ದು ಸೇವೆಗೆ, ನಿಮ್ಮ ಮಗ ಇರುವುದು ವಸೂಲಿಗೆ..!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ನಡುವಿನ ರಾಜಕೀಯ ವಾಕ್ಸಮರ ಈಗ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ಆರೋಪಗಳತ್ತ ತಿರುಗಿದೆ. ತಮ್ಮ ಮಗ…

Read More »
BELAGAVI

ನಗರಾಭಿವೃದ್ಧಿ ಕೋಶದ ಎಇಇ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

ಬೆಳಗಾವಿ: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಅಜಯಸಿಂಗ್ ರಜಪೂತ ಅವರ ಮನೆ ಮತ್ತು ಕಚೇರಿಗಳ ಮೇಲೆ ನಡೆದ ಲೋಕಾಯುಕ್ತ ದಾಳಿಯು ಭ್ರಷ್ಟಾಚಾರದ ಭೀಕರ ಸ್ವರೂಪವನ್ನು ಅನಾವರಣಗೊಳಿಸಿದೆ. ಲೋಕಾಯುಕ್ತ…

Read More »
ರಾಜ್ಯ

ದೇಶದಲ್ಲೇ ಹಾವು ಕಡಿತದ ಸಾವುಗಳಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ದೇಶದಲ್ಲಿ ವರದಿಯಾಗುತ್ತಿರುವ ಹಾವು ಕಡಿತದ ಪ್ರಕರಣಗಳ ಪೈಕಿ ಕರ್ನಾಟಕವು ಅತಿ ಹೆಚ್ಚು ಸಾವು-ನೋವುಗಳನ್ನು ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಸಂಸತ್ತಿನಲ್ಲಿ…

Read More »
bengaluru

ಮೋಜಿನ ಜೀವನಕ್ಕಾಗಿ ಶಾಲಾ ಬಾಲಕನ ಬೆದರಿಸಿ 107 ಗ್ರಾಂ ಚಿನ್ನ ಸುಲಿಗೆ

ಬೆಂಗಳೂರು: ಬೆಂಗಳೂರಿನ ಯಶವಂತಪುರದಲ್ಲಿ 9ನೇ ತರಗತಿಯ ವಿದ್ಯಾರ್ಥಿಯನ್ನು ಹೆದರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ…

Read More »
bengaluru

ಪತ್ನಿ ಪ್ರತ್ಯೇಕವಾಗಿ ವಾಸಿಸುವಾಗ ಬಲವಂತದ ಲೈಂಗಿಕ ಕ್ರಿಯೆ ನಡೆಸಿದರೆ ಪತಿಗೆ ಬೀಳಲಿದೆ ಜೈಲು ಶಿಕ್ಷೆ!

ಬೆಂಗಳೂರು:  ಪತಿ-ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿರುವ ಸಂದರ್ಭದಲ್ಲಿ, ಪತ್ನಿಯ ಒಪ್ಪಿಗೆಯಿಲ್ಲದೆ ಪತಿಯು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುವುದನ್ನು ಭಾರತೀಯ ಕಾನೂನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುತ್ತದೆ. ಈ ಮೊದಲು ಭಾರತೀಯ…

Read More »
E-paper

10-4-2026

Loading… Taking too long? Reload document | Open in new tab

Read More »
bengaluru

ದುನಿಯಾ ವಿಜಯ್‌ಗೆ ಝಾಂಬಿ ಶಾಕ್!

ಬೆಂಗಳೂರು: ಬೆಂಗಳೂರಿನಲ್ಲಿ ‘ಜೋಂಬಿ ಡ್ರಗ್’ ಹರಡಿದೆ ಎಂಬ ಸುಳ್ಳು ಸುದ್ದಿಯ ವಿಡಿಯೋ ಹಂಚಿಕೊಂಡಿದ್ದ ನಟ ದುನಿಯಾ ವಿಜಯ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.…

Read More »
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌

ಚಿಕ್ಕಮಗಳೂರು: ಚಿಕ್ಕಮಗಳೂರಿನ ದತ್ತಪೀಠದ ಮಾಣಿಕ್ಯಾಧಾರ ಜಲಪಾತದ ಬಳಿ ಕೇರಳ ಮೂಲದ ಬಾಲಕಿ ಶ್ರೀನಂದಾ ನಾಪತ್ತೆಯಾದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದ್ದು, ಅಪಹರಣದ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದ…

Read More »
ರಾಜ್ಯ

ನಾಡೋಜ, ಹಿರಿಯ ಸಾಹಿತಿ, ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ ಆರ್‌ ರಾಮಸ್ವಾಮಿ ಇನ್ನಿಲ್ಲ

ಬೆಂಗಳೂರು: ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದ ಧೀಮಂತ ವ್ಯಕ್ತಿತ್ವ, ನಾಡೋಜ ಎಸ್.ಆರ್. ರಾಮಸ್ವಾಮಿ (88) ಅವರು ಶುಕ್ರವಾರ (ಏಪ್ರಿಲ್ 10, 2026) ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.…

Read More »
RAICHUR

ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲೋಕಾ ಬಲೆಗೆ

ರಾಯಚೂರು: ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಅವರು ಇ-ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಈ ಕಾರ್ಯಾಚರಣೆ…

Read More »
ಸಿನಿಮಾ

‘ಧುರಂಧರ್-2’ ಬಗ್ಗೆ ಮೊನಾಲಿಸಾ ಶಾಕಿಂಗ್ ಸ್ಟೇಟ್‌ಮೆಂಟ್!

ಸೋಶಿಯಲ್ ಮೀಡಿಯಾದಲ್ಲಿ ನಟಿ ಮೊನಾಲಿಸಾ ಭೋಂಸ್ಲೆ ನೀಡಿರುವ ಒಂದು ಹೇಳಿಕೆ ಸಿನಿವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ‘ಧುರಂಧರ್: ಪಾರ್ಟ್ 2’ ಸಿನಿಮಾದಲ್ಲಿ ಸಾರಾ ಅರ್ಜುನ್ ನಿರ್ವಹಿಸಿರುವ ಪಾತ್ರದಲ್ಲಿ…

Read More »
ಸಿನಿಮಾ

ವೈಭವ್ ಕ್ರಿಯೇಟಿವಿಟಿಗೆ ಸ್ಯಾಂಡಲ್‌ವುಡ್ ಡಾಲಿ ಧನಂಜಯ ಫಿದಾ!

ನಟ ಡಾಲಿ ಧನಂಜಯ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹೊಸ ಪ್ರತಿಭೆಗಳಿಗೆ ಸಖತ್ ಸಪೋರ್ಟ್ ಮಾಡುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ಸಿಂಗರ್ ವೈಭವ್ ಮಾಡಿರುವ ಹೊಸ…

Read More »
bengaluru

ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ, ಪ್ರಯೋಗ ಯಶಸ್ವಿ!

ಬೆಂಗಳೂರು: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (ಬಯೋಮೆಟ್ರಿಕ್)…

Read More »
ರಾಜಕೀಯ

ದೇವನಹಳ್ಳಿಯಲ್ಲಿ ‘ಖಾಕಿ’ ವೇದಿಕೆ ಮೇಲೆ ರಾಜಕೀಯ ಜಿದ್ದಾಜಿದ್ದಿ!

ಬೆಂಗಳೂರು: ದೇವನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ನೂತನ ಪೊಲೀಸ್ ಠಾಣೆಯ ಉದ್ಘಾಟನಾ ಸಮಾರಂಭವು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಸಂಸದ ಡಾ. ಕೆ. ಸುಧಾಕರ್ ಅವರ ನಡುವಿನ…

Read More »
Freedom TV

ಆಟವಾಡುವಾಗ 3ನೇ ಮಹಡಿಯಿಂದ ಕೆಳಗೆ ಬಿದ್ದ ಮಗು..!

ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಒಂದೂವರೆ ವರ್ಷದ ಮಗು ಆಟವಾಡುತ್ತಾ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದ ಆಘಾತಕಾರಿ ಘಟನೆ ನಡೆದಿದ್ದು, ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವೀನ್ ಮತ್ತು ಜಯಶ್ರೀ…

Read More »
ರಾಜ್ಯ

ಶಾಲೆಗಳಲ್ಲಿ ವಂದೇ ಮಾತರಂನ 6 ಚರಣಗಳ ಗಾಯನ ಕಡ್ಡಾಯ

ಬೆಂಗಳೂರು: ಕರ್ನಾಟಕದ ಶಾಲೆಗಳಲ್ಲಿ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎನ್ನುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…

Read More »
ದೇಶ/ವಿದೇಶ

ಸಂಘರ್ಷದ ನಡುವೆಯೂ ಹಾರ್ಮುಜ್ ಜಲಸಂಧಿ ದಾಟಿ ಮುಂಬೈಗೆ ಬಂದ ‘ಗ್ರೀನ್ ಆಶಾ’..!

ಪಶ್ಚಿಮ ಏಷ್ಯಾ ಮತ್ತು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಸಂಘರ್ಷದ ನಡುವೆಯೇ, ಭಾರತದ ಧ್ವಜ ಹೊತ್ತ ‘ಗ್ರೀನ್ ಆಶಾ’ ಎಂಬ ಬೃಹತ್ ಟ್ಯಾಂಕರ್ ನೌಕೆಯು 15,400 ಟನ್ ಎಲ್‌ಪಿಜಿಯನ್ನು…

Read More »
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ, ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ..!

2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವು ಶೈಕ್ಷಣಿಕ ವಲಯದಲ್ಲಿ ಹೊಸ ದಾಖಲೆ ಬರೆದಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಫಲಿತಾಂಶದಲ್ಲಿ ಕಳೆದ ವರ್ಷಕ್ಕಿಂತ ಶೇಕಡಾ…

Read More »
ದೇಶ/ವಿದೇಶ

ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ ಪ್ರಧಾನಿ ಮೋದಿಯವರಿಂದ ಆರು ಪ್ರಮುಖ ಭರವಸೆಗಳ ಘೋಷಣೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಪ್ರಮುಖ ಆರು ಭರವಸೆಗಳನ್ನು ನೀಡುವ ಮೂಲಕ ತೃಣಮೂಲ ಕಾಂಗ್ರೆಸ್ (ಟಿಎಂಸಿ)…

Read More »
puducherry

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ ₹1.98 ಕೋಟಿ ದಂಡ ವಸೂಲಿ

ಕಲಬುರಗಿ: ಕರ್ನಾಟಕದಲ್ಲಿ ವಾಹನ ತೆರಿಗೆ ದರ ಹೆಚ್ಚಿರುವ ಕಾರಣ, ತೆರಿಗೆ ಉಳಿಸುವ ಉದ್ದೇಶದಿಂದ ಪುದುಚೇರಿಯಲ್ಲಿ ವಾಹನ ನೋಂದಣಿ ಮಾಡಿಸಿ ರಾಜ್ಯದಲ್ಲಿ ಸಂಚರಿಸುತ್ತಿದ್ದ ಮಾಲೀಕರಿಗೆ ಕಲಬುರಗಿ ಸಾರಿಗೆ ಇಲಾಖೆ…

Read More »
DHARWAD

ಯೋಗೇಶ್‌ಗೌಡ ಕೊಲೆ ಪ್ರಕರಣ: ತೀರ್ಪು ಪ್ರಕಟಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ತೀರ್ಪಿಗಾಗಿ ಕಾಯುತ್ತಿದ್ದವರಿಗೆ ಸದ್ಯ ಕುತೂಹಲ ಮತ್ತಷ್ಟು ದಿನಗಳ ಕಾಲ ಮುಂದುವರಿದಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

Read More »
BAGALAKOTE

ಬಾಗಲಕೋಟೆ-ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಲಿದೆ – ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ

ದಾವಣಗೆರೆ: ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಕುರಿತು ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು…

Read More »
Mandya

ಅನ್ನದಾನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿಯ ವಿರುದ್ಧವೇ ತಿರುಗಿಬಿದ್ದ ಪತ್ನಿ; ಮಂಡ್ಯ ಎಸ್ಪಿ ಕಚೇರಿಯಲ್ಲಿ ಹೈಡ್ರಾಮಾ!

ಮಂಡ್ಯದ ಮಾಜಿ ಶಾಸಕ ಅನ್ನದಾನಿ ಅವರ ವಿರುದ್ಧ ಕೇಳಿಬಂದಿರುವ ಅಕ್ರಮ ಸಂಬಂಧದ ಆರೋಪವು ಇದೀಗ ದಂಪತಿಗಳ ನಡುವಿನ ಹೈಡ್ರಾಮಾವಾಗಿ ಮಾರ್ಪಟ್ಟಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ…

Read More »
ದೇಶ/ವಿದೇಶ

ಇಸ್ರೇಲ್-ಲೆಬನಾನ್ ಸಂಘರ್ಷ ತೀವ್ರ: ಕದನ ವಿರಾಮದ ನಡುವೆಯೂ ಬೈರೂತ್ ಮೇಲೆ ಭೀಕರ ಕ್ಷಿಪಣಿ ದಾಳಿ, 254 ಮಂದಿ ಸಾವು

ಲೆಬನಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಇಸ್ರೇಲ್ ನಡೆಸಿದ ಭೀಕರ…

Read More »
BAGALAKOTE

ಬಾಗಲಕೋಟೆ ಉಪಚುನಾವಣೆ: ಮತದಾರರ ಮನಗೆದ್ದ ಸಖಿ ಮತ್ತು ಮಾದರಿ ಮತಗಟ್ಟೆಗಳು

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಅತ್ಯಂತ ವ್ಯವಸ್ಥಿತವಾಗಿ ಮತ್ತು ಆಕರ್ಷಕವಾಗಿ ನಡೆಯುತ್ತಿದ್ದು, ವಿಶೇಷವಾಗಿ ಸ್ಥಾಪಿಸಲಾದ ಸಖಿ ಮತಗಟ್ಟೆಗಳು ಮತದಾರರ ವಿಶೇಷ ಗಮನ ಸೆಳೆಯುತ್ತಿವೆ. ನಗರದ ಅಂಬೇಡ್ಕರ್…

Read More »
ರಾಜಕೀಯ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಪ್ರೊಫೈಲ್‌ ಕೇಸ್‌ ತೀರ್ಪಿನ ಕ್ಷಣಗಣನೆ

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಇಂದು ಅಂತಿಮ ತೀರ್ಪು ಹೊರಬೀಳಲಿದೆ. ಮಾಜಿ ಸಚಿವ Vinay Kulkarni ಸೇರಿದಂತೆ ಒಟ್ಟು 21 ಆರೋಪಿಗಳ…

Read More »
Tamil nadu

ಚುನಾವಣೆ ಹೊತ್ತಲ್ಲಿ ವಿಚ್ಛೇದನ ವದಂತಿ: ವಿರೋಧಿಗಳ ವಿರುದ್ಧ ಗುಡುಗಿದ ದಳಪತಿ ವಿಜಯ್‌

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ದಿನೇ ದಿನೇ ಏರುತ್ತಿರುವ ಬೆನ್ನಲ್ಲೇ, ಖ್ಯಾತ ನಟ ಮತ್ತು ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರು…

Read More »
ಕ್ರೈಂ ಸ್ಟೋರಿ

ಜಯಮೃತ್ಯುಂಜಯ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಮಹಿಳೆ ದಿಢೀರ್ ನಾಪತ್ತೆ

ಬೆಂಗಳೂರು:  ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಹಾಗೂ ಬೆತ್ತಲೆ ವಿಡಿಯೋ ಕಾಲ್ ಆರೋಪದ ಪ್ರಕರಣವು ಈಗ ಹೊಸ ತಿರುವು…

Read More »
Chikkamagaluru

ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ನಾಪತ್ತೆ..!

ಕೊಡಗಿನಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಶರಣ್ಯ ಸುರಕ್ಷಿತವಾಗಿ ಪತ್ತೆಯಾದ ಬೆನ್ನಲ್ಲೇ, ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳ ಮೂಲದ ಮತ್ತೋರ್ವ ಬಾಲಕಿ ನಾಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಕೇರಳದ…

Read More »
bengaluru

ಆಟೋ ಚಾಲಕರ ರಕ್ತ ಹರಿಸ್ತಿದೆಯೇ ಗ್ಯಾಸ್ ಮಾಫಿಯಾ..?

ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿ ಆಟೋ ಚಾಲಕರು ಎಲ್‌ಪಿಜಿ ಗ್ಯಾಸ್‌ಗಾಗಿ ಅನುಭವಿಸುತ್ತಿರುವ ನರಕಯಾತನೆಯು ಮನುಕುಲವೇ ತಲೆತಗ್ಗಿಸುವಂತಿದೆ. ಸುಡುವ ಬಿಸಿಲಿನಲ್ಲಿ ಗಂಟೆಗಟ್ಟಲೆ ಸರತಿಯಲ್ಲಿ ನಿಂತು ಚಾಲಕರ ಪಾದದ ಚರ್ಮವೇ ಕಿತ್ತುಬಂದಿದ್ದು,…

Read More »
BAGALAKOTE

ಸಣ್ಣ ಜಗಳಕ್ಕೆ ಪ್ರೇಯಸಿ ಆತ್ಮಹತ್ಯೆ; ವಿರಹ ತಾಳಲಾರದೆ ಪ್ರಿಯಕರನೂ ಬಲಿ..!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. 19 ವರ್ಷದ ಪವಿತ್ರಾ ಒಂಟಿ…

Read More »
ಸಿನಿಮಾ

ಕಿಂಗ್ ಕೊಹ್ಲಿ ಪವರ್; ‘ಧುರಂಧರ್’ ಟಿಕೆಟ್‌ಗೆ ಭಾರಿ ಡಿಮ್ಯಾಂಡ್!

ಬಾಲಿವುಡ್‌ನ ಬಹುನಿರೀಕ್ಷಿತ ‘ಧುರಂಧರ್’ ಸಿನಿಮಾ ಈಗ ವಿರಾಟ್ ಕೊಹ್ಲಿ ಅವರ ಕಾರಣದಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆರಂಭದಲ್ಲಿ ಸಾಧಾರಣವಾಗಿದ್ದ ಟಿಕೆಟ್ ಬುಕಿಂಗ್, ವಿರಾಟ್ ಕೊಹ್ಲಿ ಚಿತ್ರದ…

Read More »
ದೇಶ/ವಿದೇಶ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 20ರಷ್ಟು ಕುಸಿತ: ಭಾರತದಲ್ಲಿ ತಕ್ಷಣಕ್ಕೆ ಇಳಿಕೆಯಿಲ್ಲ?

ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ಘೋಷಣೆಯು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದ್ದು, ಕಚ್ಚಾ ತೈಲ ಬೆಲೆಯು ಶೇಕಡಾ 20ರಷ್ಟು ಕುಸಿತ ದಾಖಲಿಸಿದೆ.…

Read More »
ಸುದ್ದಿ

ಸಾತಾಂಕುಲಂ ಹಂತಕರಿಗೆ ಮರಣದಂಡನೆ;ತೀರ್ಪಿನ ಬಗ್ಗೆ ಕಮಲ್ ಹಾಸನ್ ಖಡಕ್ ಮಾತು!

ತಮಿಳುನಾಡಿನ ಸಾತಾಂಕುಲಂನಲ್ಲಿ ನಡೆದ ಜಯರಾಜ್ ಮತ್ತು ಬೆನ್ನಿಕ್ಸ್ ಅವರ ಭೀಕರ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ನ್ಯಾಯಾಲಯ ನೀಡಿರುವ ಐತಿಹಾಸಿಕ ತೀರ್ಪಿನ ಬಗ್ಗೆ ನಟ ಮತ್ತು…

Read More »
ಸಿನಿಮಾ

ಡಾಲಿ ಧನಂಜಯ್ ಇನ್‌ಸ್ಟಾ ಪೋಸ್ಟ್ ಈಗ ಫುಲ್ ವೈರಲ್!

ನಟ ದಲ್ಲಿ ಧನಂಜಯ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರೋ ಒಂದು ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದೆ. ಇಡೀ ಜಗತ್ತು ಯುದ್ಧದ ಭೀತಿಯಲ್ಲಿದ್ದು, ಎಲ್ಲಿ ನೋಡಿದರೂ ಮದ್ದು-ಗುಂಡುಗಳ…

Read More »
bengaluru

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹5 ಕೋಟಿ ಮೌಲ್ಯದ ಚಿನ್ನ ಜಪ್ತಿ: ಅಂತರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ ಡಿಆರ್‌ಐ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 5 ಕೋಟಿ ರೂಪಾಯಿ ಮೌಲ್ಯದ 3.3…

Read More »
E-paper

08-4-2026

Loading… Taking too long? Reload document | Open in new tab

Read More »
ದೇಶ/ವಿದೇಶ

ಇದು ಯುದ್ಧದ ಅಂತ್ಯವಲ್ಲ, ಕದನ ವಿರಾಮವಷ್ಟೇ’

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ತಮ್ಮ ಮಿಲಿಟರಿ ಘಟಕಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕದನ ವಿರಾಮವು ಕೇವಲ…

Read More »
ರಾಜ್ಯ

ಕರವೇ ಆಕ್ರೋಶ: ‘ರಾಜ್ಯಪಾಲರು ಹಿಂದಿ ಮಾಫಿಯಾದ ಏಜೆಂಟ್’ ಎಂದು ನಾರಾಯಣಗೌಡ ಕಿಡಿ..!

ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದ್ದು, ಅವರನ್ನು ಕೂಡಲೇ ಕೇಂದ್ರ ಸರ್ಕಾರ ವಾಪಸ್…

Read More »
Sports

ಕ್ಯಾಂಡಿಡೇಟ್ಸ್ ಚೆಸ್: ಅರ್ಧ ಹಂತ ಮುಕ್ತಾಯ; ಪ್ರಜ್ಞಾನಂದಗೆ 3ನೇ ಸ್ಥಾನ

ಸೈಪ್ರಸ್‌ನ ಪಫ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ಅರ್ಧ ಭಾಗ ಮುಕ್ತಾಯವಾಗಿದ್ದು, ಭಾರತದ ಯುವ ಗ್ರಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ.…

Read More »
ಸಿನಿಮಾ

‘ಬಾಸ್’ ಚಿತ್ರಕ್ಕೆ ಕೋರ್ಟ್ ತಡೆಯಾಜ್ಞೆ..!

ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮೀ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧಾರಿತ…

Read More »
MYSORE

ಕಬಿನಿ ಹಿನ್ನೀರಿನಲ್ಲಿ ‘ಯಂಗ್ ಟೈಗರ್’ ಜಲಕ್ರೀಡೆ: ಬಿಸಿಲಿನ ಬೇಗೆಗೆ ತಂಪು ಹುಡುಕಿದ ಅರಣ್ಯದ ರಾಜ

ಮೈಸೂರು ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಸೆರೆಯಾಗಿರುವ ಈ ‘ಯಂಗ್ ಟೈಗರ್’ನ ದೃಶ್ಯವು ಪ್ರಕೃತಿ ಪ್ರೇಮಿಗಳಷ್ಟೇ ಅಲ್ಲದೆ, ಪ್ರಸ್ತುತ ಎದುರಾಗಿರುವ ಬಿಸಿಲಿನ ತಾಪದ ತೀವ್ರತೆಯನ್ನು ಜಗತ್ತಿಗೆ ಸಾರುತ್ತಿದೆ. ಸಾಮಾನ್ಯವಾಗಿ…

Read More »
ವಾಣಿಜ್ಯ

ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ: ವಾರದ ಆರಂಭದಲ್ಲೇ ಗ್ರಾಹಕರಿಗೆ ಸಣ್ಣ ಸಮಾಧಾನ!

ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದ್ದು, ಕಳೆದ ವಾರ ಏರಿಕೆಯ ಹಾದಿಯಲ್ಲಿದ್ದ ಹಳದಿ ಲೋಹದ ಬೆಲೆ ಈ ವಾರದ ಆರಂಭದಲ್ಲಿ ಅಂದರೆ ಸೋಮವಾರ ಸ್ವಲ್ಪ…

Read More »
interesting facts

ಚಂದ್ರನ ಅತಿದೊಡ್ಡ ರಹಸ್ಯ ಬಯಲು: ಮೊದಲ ಬಾರಿಗೆ ‘ಓರಿಯಂಟೇಲ್ ಬೇಸಿನ್’ ಸಂಪೂರ್ಣ ದರ್ಶನ..!

ಚಂದ್ರನ ಅಂಗಳದ ಅತ್ಯಂತ ನಿಗೂಢ ಹಾಗೂ ವಿಸ್ಮಯಕಾರಿ ಪ್ರದೇಶಗಳಲ್ಲಿ ಒಂದಾದ ‘ಓರಿಯಂಟೇಲ್ ಬೇಸಿನ್’ ಈಗ ಸಂಪೂರ್ಣವಾಗಿ ಜಗತ್ತಿನ ಕಣ್ಣಮುಂದೆ ಅನಾವರಣಗೊಂಡಿದೆ. ಚಂದ್ರನ ಪಶ್ಚಿಮ ಅಂಚಿನಲ್ಲಿರುವ ಈ ಬೃಹತ್…

Read More »
ಸಿನಿಮಾ

‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಬಿಡುಗಡೆ; 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ

ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗಿರುವ ಬಹುನಿರೀಕ್ಷಿತ ‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಹೊಸ ಕುತೂಹಲ ಮೂಡಿಸಿದೆ. ಕೇವಲ 22 ವರ್ಷದ…

Read More »
ದೇಶ/ವಿದೇಶ

ವಿಚ್ಛೇದನ ಪಡೆದು ಬಂದ ಮಗಳಿಗೆ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆ..!

ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ವಿಶಿಷ್ಟ ಘಟನೆಯೊಂದರಲ್ಲಿ, ನಿವೃತ್ತ ನ್ಯಾಯಾಧೀಶರೊಬ್ಬರು ವಿಚ್ಛೇದನ ಪಡೆದು ಮನೆಗೆ ಮರಳಿದ ತಮ್ಮ ಮಗಳನ್ನು ವಾದ್ಯಗೋಷ್ಠಿ ಮತ್ತು ಸಂಭ್ರಮದೊಂದಿಗೆ ಬರಮಾಡಿಕೊಳ್ಳುವ ಮೂಲಕ ಸಮಾಜಕ್ಕೆ…

Read More »
bengaluru

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ

ಬೆಂಗಳೂರಿನಲ್ಲಿ ಆಟೋ ಚಾಲಕರು ಎದುರಿಸುತ್ತಿರುವ ಎಲ್‌ಪಿಜಿ ಅಭಾವದ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಸರ್ಕಾರದ ನಿರಾಸಕ್ತಿಯ ವಿರುದ್ಧ ಆಟೋ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.…

Read More »
BAGALAKOTE

ಚುನಾವಣಾ ಕಣದಲ್ಲಿ ಸಿಎಂ ಗರ್ಜನೆ: ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ..!

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಕಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಮುಖವಾಗಿ ಬಿಜೆಪಿ ನಾಯಕ ಪ್ರತಾಪ್ ಸಿಂಹ…

Read More »
ರಾಜ್ಯ

ಗ್ಯಾಸ್‌ಗಾಗಿ ಕಿಲೋ ಮೀಟರ್‌ಗಟ್ಟಲೆ ಕ್ಯೂ..!

ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಅಡ್ಡಪರಿಣಾಮಗಳು ಅಂತರಾಷ್ಟ್ರೀಯ ಮಟ್ಟದಿಂದ ಹರಿದುಬಂದು ಬೆಂಗಳೂರಿನ ಆಟೋ ರಿಕ್ಷಾ ಚಾಲಕರ ಬದುಕನ್ನು ಸಂಕಷ್ಟಕ್ಕೆ ದೂಡಿವೆ. ಜಾಗತಿಕ ಸಂಘರ್ಷದ…

Read More »
ದೇಶ/ವಿದೇಶ

ನಾಸಿಕ್‌ನಲ್ಲಿ ಕರುಳು ಹಿಂಡುವ ದುರಂತ..!

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಖಾಸಗಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ವಾಪಸ್ ಬರುತ್ತಿದ್ದ ದರ್ಗುಡೆ ಕುಟುಂಬದ ಮಾರುತಿ…

Read More »
ರಾಜ್ಯ

ಶಿರಸಿ ಬಳಿ ಭೀಕರ ಬಸ್ ಅಪಘಾತ: ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ..

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಟ್ಕಳದಿಂದ ಬಾಗಲಕೋಟೆ…

Read More »
ಸಿನಿಮಾ

“NH 66” ನಲ್ಲಿ ಪ್ರಮೋದ್ ಶೆಟ್ಟಿ ಪ್ರಯಾಣ‌..

ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಹಾಗೂ…

Read More »
ಸಿನಿಮಾ

‘ಮೃತ್ಯುದೇವತೆ’ ಟ್ರೇಲರ್ ಬಿಡುಗಡೆ: ನಟ- ನವೀನ್ ಮಹದೇವ್ ಮೊದಲ ಸಾಹಸ..!

ನವೀನ್‍ ಮಹದೇವ ಮೊದಲ ಬಾರಿಗೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿರುವ ‘ಮೃತ್ಯುದೇವತೆ’ ಚಿತ್ರದ ಕೆಲಸಗಳು ಸಂಪೂರ್ಣವಾಗಿ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಅದಕ್ಕೂ ಮೊದಲು…

Read More »
ದೇಶ/ವಿದೇಶ

ಬುರ್ಖಾಧಾರಿ ಮಹಿಳೆಯ ಕೈಚಳಕ: ₹3.80 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ..!

ಅಯೋಧ್ಯೆಯ ಜನನಿಬಿಡ ಪ್ರದೇಶದ ಆಭರಣದ ಅಂಗಡಿಯೊಂದರಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಲೂಟಿ ಮಾಡಿರುವ ಘಟನೆ ವರದಿಯಾಗಿದೆ. ಆಭರಣ…

Read More »
Shivamogga

ಗರ್ಭಿಣಿ ನರ್ಸ್ ಅನುಮಾನಾಸ್ಪದ ಸಾವು: ಅತ್ತೆ-ಮಾವ ಸೇರಿದಂತೆ ನಾಲ್ವರ ಬಂಧನ..!

ಶಿವಮೊಗ್ಗ: ಸೊರಬ ತಾಲ್ಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇದು ಕೇವಲ ಆತ್ಮಹತ್ಯೆಯಲ್ಲ, ಪತಿ ಮನೆಯವರಿಂದಲೇ ನಡೆದ ಕೊಲೆ ಎಂದು ಪೋಷಕರು…

Read More »
ರಾಜ್ಯ

ಯುದ್ಧದ ಎಫೆಕ್ಟ್: ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಪಾತಾಳಕ್ಕೆ…!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ ಭೀಕರ ಪರಿಣಾಮವು ಈಗ ನೇರವಾಗಿ ರೈತರ ಬದುಕಿನ ಮೇಲೆ ಗಂಭೀರ ಪ್ರಭಾವ ಬೀರಿದೆ. ಯುದ್ಧದ ಕಾರಣದಿಂದಾಗಿ ಅಡುಗೆ ಅನಿಲದ (LPG) ತೀವ್ರ…

Read More »
Freedom TV

ಯುವತಿಯ ಹೈಡ್ರಾಮಾ: ಬೈಕ್ ಸವಾರಿಯ ವೇಳೆ ಬಾಟಲಿ ಹಿಡಿದು ಹುಚ್ಚಾಟ!

ಬೆಂಗಳೂರಿನ: ಬನಶಂಕರಿ ಮತ್ತು ಬಿಟಿಎಂ ಲೇಔಟ್ ರಸ್ತೆಗಳಲ್ಲಿ ಯುವತಿಯೊಬ್ಬಳು ಬೈಕ್‌ನ ಹಿಂಬದಿಯಲ್ಲಿ ಕುಳಿತು ಅಪಾಯಕಾರಿ ರೀತಿಯಲ್ಲಿ ಹುಚ್ಚಾಟ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.…

Read More »
ದೇಶ/ವಿದೇಶ

ಇರಾನ್ ಸಮರದ ನಡುವೆ ಅಮೆರಿಕದಲ್ಲಿ ತೀವ್ರ ಬೆಳವಣಿಗೆ: ಅಧಿಕಾರಿಗಳಿಗೆ ಟ್ರಂಪ್ ಗೇಟ್‌ಪಾಸ್?

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸಂಘರ್ಷದ ನಡುವೆ ಅಮೆರಿಕದಲ್ಲಿ ರಾಜಕೀಯ ಹಾಗೂ ಸೇನಾ ವಲಯದಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ ಎಂಬ ವರದಿಗಳು ಹರಿದಾಡುತ್ತಿವೆ.ಅಮೆರಿಕ ಅಧ್ಯಕ್ಷ Donald Trump…

Read More »
ರಾಜ್ಯ

ಜನಗಣತಿ ಕೆಲಸಕ್ಕೆ ಶಿಕ್ಷಕರ ಬಳಕೆ: ಶಿಕ್ಷಣ ವಲಯದಲ್ಲಿ ಭುಗಿಲೆದ್ದ ಆಕ್ರೋಶ

ಏಪ್ರಿಲ್ 16ರಿಂದ ಆರಂಭವಾಗಲಿರುವ ಜನಗಣತಿ ಕಾರ್ಯಕ್ಕೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಸರ್ಕಾರದ ನಿರ್ಧಾರಕ್ಕೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಪಾಠ ಪ್ರವಚನ, ಎಸ್‌ಎಸ್‌ಎಲ್‌ಸಿ…

Read More »
chitradurga

ಪ್ರೇಮ ವಿವಾಹ ಸಂಘರ್ಷ: ರಾಜಿ ಸಂಧಾನದ ವೇಳೆ ಮಚ್ಚಿನೇಟು..!

ಚಿತ್ರದುರ್ಗ: ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹದ ವಿಚಾರವಾಗಿ ನಡೆದ ರಾಜಿ ಸಂಧಾನ ಸಭೆಯು ವಿಕೋಪಕ್ಕೆ ತಿರುಗಿದ್ದು, ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಬೇವಿನಹಳ್ಳಿಯ…

Read More »
E-paper

02-04-2026

Loading… Taking too long? Reload document | Open in new tab

Read More »
E-paper

30-March 2026

Loading… Taking too long? Reload document | Open in new tab

Read More »
BELAGAVI

ಲಕ್ಷಾಂತರ ರೂ. ಮೌಲ್ಯದ ಸೇಬುಗಳು ರಸ್ತೆ ಪಾಲು

ಬೆಳಗಾವಿ: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ದಾರುಣ ಘಟನೆ ಸಂಭವಿಸಿದೆ. ಮುಂಬೈನಿಂದ ದಾವಣಗೆರೆಗೆ…

Read More »
ಸಿನಿಮಾ

ರಾಮ್ ಚರಣ್ ಅಭಿನಯದ ‘ಪೆದ್ದಿ’: ಜಾನ್ವಿ-ಮೃಣಾಲ್ ಜೊತೆ ಶೂಟಿಂಗ್ ಶುರು..!

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ, ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಚಿತ್ರದ ಬಗ್ಗೆ ರೋಚಕ ಅಪ್‌ಡೇಟ್ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮುಂದಿನ…

Read More »
mangalore

ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ; ಭೀಕರ ಅಪಘಾತ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.…

Read More »
DAVANAGERE

ವೀರಭದ್ರೇಶ್ವರ ಸ್ವಾಮಿ ಕೊಂಡ ಹಾಯ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕುಟುಂಬ

ದಾವಣಗೆರೆ: ದಾವಣಗೆರೆ ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ತಮ್ಮ ಕುಟುಂಬದೊಂದಿಗೆ…

Read More »
ರಾಜ್ಯ

ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ ದಂಧೆ: ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ..!

ಬೆಂಗಳೂರು: ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರದ ನೆಪದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಯಲಹಂಕ ಪೊಲೀಸರು ಬಂಧಿಸಿ, ಆತನಿಂದ ಸುಮಾರು 2…

Read More »
New delhi

ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

ನವದೆಹಲಿ: ಬಳ್ಳಾರಿ-ಸಿರುಗುಪ್ಪ-ಸಿಂಧನೂರು ಹಾಗೂ ಲಿಂಗಸುಗೂರು ರೈಲ್ವೆ ಮಾರ್ಗದ ಆರಂಭಕ್ಕೆ ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ಮಂಜೂರಾತಿ ನೀಡುವಂತೆ ರೈಲ್ವೆ ಕ್ರಿಯಾ ಸಮಿತಿಯ ನಿಯೋಗವು ಕೇಂದ್ರ ಹಣಕಾಸು ಸಚಿವೆ…

Read More »
ದೇಶ/ವಿದೇಶ

ಮಾಡೆಲ್ ಪೂನಂ ಪಾಂಡೆ-ಮದುವೆಗೆ ಮೊದಲೇ ಗರ್ಭಿಣಿ..!

ಮುಂಬೈ: ಖ್ಯಾತ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ಅವರು ಮದುವೆಗೆ ಮೊದಲೇ ಗರ್ಭಿಣಿಯಾಗಿರುವ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.…

Read More »
bengaluru

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮ್ಯಾನೇಜರ್ ಕೊಲೆ..!

ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕೆಲಸದಿಂದ ತೆಗೆದುಹಾಕಿದ ಸೇಡಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಒಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಿಗಳರಪಾಳ್ಯದ…

Read More »
ರಾಜ್ಯ

ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ಏಕಾಏಕಿ ಓಪನ್!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ರೇಷ್ಮೆ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ನಿರ್ಲಕ್ಷ್ಯದಿಂದ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ಸಿನಿಂದ ಇಬ್ಬರು ವಿದ್ಯಾರ್ಥಿನಿಯರು…

Read More »
ರಾಜಕೀಯ

B.S.ಯಡಿಯೂರಪ್ಪಗೆ 13 ಪ್ರಶ್ನೆಗಳನ್ನ ಕೇಳಿರುವ S.T.ಸೋಮಶೇಖರ್..!

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಯ ಕಣ ರಂಗೇರುತ್ತಿರುವ ಬೆನ್ನಲ್ಲೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುದೀರ್ಘ ಹಾಗೂ ಆಕ್ರೋಶಭರಿತ…

Read More »
ದೇಶ/ವಿದೇಶ

ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌: ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಅತ್ಯಂತ ಕಠಿಣ ಎಚ್ಚರಿಕೆ ನೀಡಿದ್ದು, ಮುಚ್ಚಲ್ಪಟ್ಟಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) ತಕ್ಷಣವೇ ಮುಕ್ತಗೊಳಿಸದಿದ್ದರೆ…

Read More »
DAVANAGERE

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ನಾಯಕರ ಹೈಡ್ರಾಮಾ..!

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಸಮರದಲ್ಲಿ ಈಗ ಆಂತರಿಕ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತದ ಕಿಚ್ಚು ಎದ್ದಿದೆ. ಮುಖ್ಯವಾಗಿ ಸಚಿವ ಜಮೀರ್…

Read More »
interesting facts

ಬೇಟೆಯಾಡುವಾಗ ಮೊಸಳೆ ಯಾಕೆ ಅಳುತ್ತೆ? ಇಲ್ಲಿದೆ ಅಸಲಿ ಕಾರಣ!

ನಾವು ಯಾರಾದರೂ ಸುಳ್ಳು ಅಳುವನ್ನು ಅತ್ತರೆ “ಮೊಸಳೆ ಕಣ್ಣೀರು ಹಾಕಬೇಡ” ಎನ್ನುತ್ತೇವೆ. ಆದರೆ ವಾಸ್ತವದಲ್ಲಿ ಮೊಸಳೆಗಳು ನಿಜವಾಗಿಯೂ ಅಳುತ್ತವೆ! ಆದರೆ ಅದು ದುಃಖದಿಂದಲ್ಲ. ಮೊಸಳೆಗಳು ಆಹಾರವನ್ನು ತಿನ್ನುವಾಗ…

Read More »
interesting facts

ಯಾರೂ ಮುಟ್ಟದಿದ್ದರೂ ಮೈಲುಗಟ್ಟಲೆ ನಡೆಯುತ್ತವೆ ಈ ಕಲ್ಲುಗಳು!

ಅಮೆರಿಕಾದ ‘ಡೆತ್ ವ್ಯಾಲಿ’ ಎಂಬಲ್ಲಿ ‘ದಾಟುವ ಕಲ್ಲುಗಳು’ ಅಥವಾ ಸೈಲಿಂಗ್ ಸ್ಟೋನ್ಸ್ ಎಂಬ ವಿಸ್ಮಯವಿದೆ. ಇಲ್ಲಿನ ಒಣಗಿದ ಸರೋವರದ ತಳದಲ್ಲಿರುವ ಭಾರಿ ತೂಕದ ಕಲ್ಲುಗಳು ಮನುಷ್ಯ ಅಥವಾ…

Read More »
interesting facts

ಒಂದೇ ಜನ್ಮ, ಒಂದೇ ಸಂಗಾತಿ; ಪೆಂಗ್ವಿನ್‌ಗಳ ವಿಶಿಷ್ಟ ಸಂಸಾರ ಜೀವನ!

ಪಕ್ಷಿಗಳ ಲೋಕದಲ್ಲಿ ‘ಪೆಂಗ್ವಿನ್’ ಅತ್ಯಂತ ವಿಶಿಷ್ಟವಾದ ಜೀವಿ. ಇವುಗಳು ಹಾರಲು ಸಾಧ್ಯವಿಲ್ಲದಿದ್ದರೂ, ನೀರಿನಲ್ಲಿ ಈಜುವ ವಿಷಯದಲ್ಲಿ ಚಾಂಪಿಯನ್ ಎನ್ನಬಹುದು. ಅಚ್ಚರಿಯ ವಿಷಯವೆಂದರೆ, ಪೆಂಗ್ವಿನ್‌ಗಳು ಸಮುದ್ರದ ಉಪ್ಪು ನೀರನ್ನು…

Read More »
BAGALAKOTE

ಶುದ್ಧ ಕುಡಿಯುವ ನೀರಿನ ಘಟಕವೇ ಬಂದ್..!

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಜನರಿಗೆ ಹನಿ ನೀರು ಸಿಗದೆ ಪರದಾಡುವಂತಾಗಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಪಟ್ಟಣದ ಕುರುಬರ ಗಲ್ಲಿಯ ವಾರ್ಡ್…

Read More »
Health

ಸೇಬು ಯಾಕೆ ಮುಳುಗಲ್ಲ? ಇಲ್ಲಿದೆ ಅದರ ಒಳಗಿನ ‘ಗಾಳಿ’ಯ ರಹಸ್ಯ!

ಸೇಬು ಹಣ್ಣು ನೀರಿಗೆ ಹಾಕಿದಾಗ ಮುಳುಗದೆ ತೇಲುವುದರ ಹಿಂದೆ ಒಂದು ಕುತೂಹಲಕಾರಿ ವೈಜ್ಞಾನಿಕ ಕಾರಣವಿದೆ. ಸಾಮಾನ್ಯ ದೃಷ್ಟಿಗೆ ಸೇಬು ಹಣ್ಣು ಭಾರವಾಗಿ ಮತ್ತು ಗಟ್ಟಿಯಾಗಿ ಕಂಡರೂ, ಅದರ…

Read More »
Health

ಲಿಂಬೆಹಣ್ಣು ತಿಂದರೂ ಸಿಹಿಯಾಗುತ್ತೆ! ಏನಿದು ಮಿರಾಕಲ್ ಫ್ರೂಟ್?

ಹಣ್ಣುಗಳ ಅದ್ಭುತ ಲೋಕದಲ್ಲಿ ‘ಮಿರಾಕಲ್ ಫ್ರೂಟ್’ ನಿಜಕ್ಕೂ ಒಂದು ಮಾಂತ್ರಿಕ ಹಣ್ಣು. ಪಶ್ಚಿಮ ಆಫ್ರಿಕಾದ ಮೂಲದ ಈ ಸಣ್ಣ ಕೆಂಪು ಹಣ್ಣು ನೋಡಲು ಕಾಫಿ ಬೀಜದಂತೆ ಅಥವಾ…

Read More »
interesting facts

ವಿಜ್ಞಾನಿಗಳನ್ನು ಬೆಚ್ಚಿಬೀಳಿಸಿದ ‘ದರ್ವಾಜಾ’ ಗ್ಯಾಸ್ ಕ್ರೇಟರ್ ಕಥೆ!

ಸ್ಥಳಗಳ ವಿಷಯಕ್ಕೆ ಬಂದರೆ, ತುರ್ಕಮೆನಿಸ್ತಾನ್ ದೇಶದಲ್ಲಿ ‘ನರಕದ ಬಾಗಿಲು’ (Door to Hell) ಎಂದು ಕರೆಯಲ್ಪಡುವ ಒಂದು ವಿಚಿತ್ರ ತಾಣವಿದೆ. ಇದು ವಾಸ್ತವವಾಗಿ ಒಂದು ನೈಸರ್ಗಿಕ ಅನಿಲದ…

Read More »
ರಾಜಕೀಯ

ಸವಾರರಿಗೆ ಶಾಕ್‌ ಮೇಲೆ ಶಾಕ್‌ ನೀಡ್ತಿದೆ ತೈಲ ಬೆಲೆ

ಮಧ್ಯಪ್ರಾಚ್ಯದಲ್ಲಿ (ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ) ಉಲ್ಬಣಗೊಂಡಿರುವ ಯುದ್ಧದ ಸಂಘರ್ಷವು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಪೂರೈಕೆಯ ಮೇಲೆ ಭಾರಿ ಹೊಡೆತ ನೀಡಿದೆ. ಈ ಜಾಗತಿಕ ಬಿಕ್ಕಟ್ಟಿನ…

Read More »
ರಾಜ್ಯ

ನಂಜನಗೂಡಿನಲ್ಲಿ ಮೈ ನವಿರೇಳಿಸುವ ರಥೋತ್ಸವದ ಸಂಭ್ರಮ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ಇಂದು ಶ್ರೀಕಂಠೇಶ್ವರ ಸ್ವಾಮಿಯ ಗೌತಮ ಪಂಚ ಮಹಾ ರಥೋತ್ಸವವು ಅತ್ಯಂತ ವೈಭವೋಪೇತವಾಗಿ ನೆರವೇರಿದೆ. ಇಡೀ ದಕ್ಷಿಣ ಭಾರತದ ಭಕ್ತರ ಗಮನ…

Read More »
New delhi

ಕೇಂದ್ರದಿಂದ ಮತ್ತೆ ಸೀಮೆಣ್ಣೆ ಭಾಗ್ಯ!

ನವದೆಹಲಿ: ದೇಶದಲ್ಲಿ ಉಂಟಾಗಿರುವ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸೀಮಿತ ಅವಧಿಗೆ ಮತ್ತೆ ಸೀಮೆಎಣ್ಣೆ ಪೂರೈಕೆ ಮಾಡಲು ಮುಂದಾಗಿದೆ.ಕಚ್ಚಾ ತೈಲ ಹಾಗೂ…

Read More »
BAGALAKOTE

ಯತ್ನಾಳ್ ಗೆ ಪರೋಕ್ಷ ಸ್ವಾಗತ ಮಾಡಿದ ವಿಜಯೇಂದ್ರ

ಬಾಗಲಕೋಟೆ : ಬೈಎಲೆಕ್ಷನ್ ಸಮೀಪಿಸುತ್ತಿರುವ ಹಿನ್ನೆಲೆ ಬಾಗಲಕೋಟೆ ರಾಜಕೀಯ ರಂಗದಲ್ಲಿ ಚಟುವಟಿಕೆಗಳು ತೀವ್ರಗೊಂಡಿದ್ದು, ಬಿಜೆಪಿ ಗೆಲುವಿಗಾಗಿ ಕಮಲಪಾಳಯ ತಂತ್ರ ರೂಪಿಸುತ್ತಿದೆ. ಕ್ಷೇತ್ರದಲ್ಲಿ ಪಕ್ಷದ ಬಾವುಟ ಹಾರಿಸಲು ಕೇಸರಿ…

Read More »
ಕ್ರಿಕೆಟ್

ಐಪಿಎಲ್ ಟಿಕೆಟ್‌ ಆಸಕ್ತಿ ಇರೋರು “ಹಣ ಕೊಟ್ಟು ಖರೀದಿಸಲಿ”– ಡಿಕೆ ಸುರೇಶ್‌

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ (IPL 2026) ಪಂದ್ಯಗಳ ಟಿಕೆಟ್ ಹಂಚಿಕೆ ವಿಚಾರ ಈಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರತಿಯೊಬ್ಬ…

Read More »
Freedom TV

ಪೋಷಕರೇ ಎಚ್ಚರ! ಆಟದ ಭರದಲ್ಲಿ ಹೂವು ನುಂಗಿ ಮಗು ಸಾವು

ಮೈಸೂರು: ಹುಣಸೂರು ತಾಲೂಕಿನಲ್ಲಿ ನಡೆದ ಈ ಘಟನೆಯು ನಿಜಕ್ಕೂ ಅತ್ಯಂತ ಹೃದಯವಿದ್ರಾವಕ ಮತ್ತು ದುರದೃಷ್ಟಕರವಾಗಿದೆ. ಕೇವಲ ಆರುವರೆ ತಿಂಗಳ ಮಗು ಆಟವಾಡುತ್ತಾ ಆಕಸ್ಮಿಕವಾಗಿ ಒಣಗಿದ ದಾಸವಾಳದ ಹೂವನ್ನು…

Read More »
Sports

ರೆಫರಿ ನಿರ್ಧಾರಕ್ಕೆ ಫ್ಯಾನ್ಸ್ ಗರಂ! ಐಪಿಎಲ್‌ನಲ್ಲಿ ಮತ್ತೆ ಮ್ಯಾಚ್ ಫಿಕ್ಸಿಂಗ್ ವಿವಾದ?

ಐಪಿಎಲ್ ಪಂದ್ಯವೊಂದರಲ್ಲಿ ಟಾಸ್ ಪ್ರಕ್ರಿಯೆಯು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಮುಂಬೈ ಇಂಡಿಯನ್ಸ್ ತಂಡದ ಪಂದ್ಯದ ವೇಳೆ…

Read More »
ರಾಜ್ಯ

ಬಾಗ್ ಮಾನೆ ಮೆಟ್ರೋ ನಿಲ್ದಾಣ: 40 ಕೋಟಿ ರೂ. ಮೊತ್ತದ ಬೃಹತ್ ಒಪ್ಪಂದಕ್ಕೆ ಸಹಿ..!

ಬೆಂಗಳೂರು: ಸಿಲ್ಕ್ ಬೋರ್ಡ್‌ನಿಂದ ಕೆ.ಆರ್ ಪುರಂ ಮಾರ್ಗದಲ್ಲಿ ಬರುವ ‘ಡಿಆರ್‌ಡಿಒ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೆಟ್ರೋ ಸ್ಟೇಷನ್’ ಇನ್ನು ಮುಂದೆ ‘ಬಾಗ್ ಮಾನೆ’ (Bagmane) ಎಂಬ ಹೆಸರನ್ನು ಹೊಂದಲಿದೆ.…

Read More »
Health

ಗಿಡಗಳ ರಾಣಿ ‘ತುಳಸಿ’: ಕೇವಲ ಧಾರ್ಮಿಕ ನಂಬಿಕೆಯಲ್ಲ, ಇದು ಅಪ್ಪಟ ಆರೋಗ್ಯದ ಗಣಿ…!

ಹಿಂದೂ ಧರ್ಮದಲ್ಲಿ ತುಳಸಿಯನ್ನು ಅತ್ಯಂತ ಪವಿತ್ರವಾದ ಸಸ್ಯವೆಂದು ಪರಿಗಣಿಸಲಾಗಿದ್ದು, ಇದನ್ನು ‘ಗಿಡಗಳ ರಾಣಿ’ ಎಂದು ಕರೆಯಲಾಗುತ್ತದೆ. ಪ್ರತಿಯೊಂದು ಮನೆಯ ಅಂಗಳದಲ್ಲಿಯೂ ತುಳಸಿ ಗಿಡವಿರುವುದು ಸುಖ, ಶಾಂತಿ ಮತ್ತು…

Read More »
ಕ್ರೈಂ ಸ್ಟೋರಿ

ಕೇವಲ ಒಂದು ಚಾಕೊಲೇಟ್‌ಗಾಗಿ ಮಗುವಿನ ಬಲಿ..!

ಉತ್ತರ ಪ್ರದೇಶದ ಬುಲಂದ್​ಶಹರ್‌ನಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಕೇವಲ ಚಾಕೊಲೇಟ್ ಕದ್ದಿರಬಹುದು ಎಂಬ ಸಣ್ಣ ಸಂಶಯಕ್ಕೆ ತಂದೆಯೇ ತನ್ನ 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು…

Read More »
ಆರೋಗ್ಯ

ರೇಮಂಡ್ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ವಿಧಿವಶ

ವಿಜಯಪತ್ ಸಿಂಘಾನಿಯಾ (87) ಅವರು ಶನಿವಾರ ಸಂಜೆ ಮುಂಬೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಾರ್ಚ್ 28ರಂದು ಇಹಲೋಕ ತ್ಯಜಿಸಿದ್ದು, ಅವರ ಅಂತ್ಯಸಂಸ್ಕಾರವು ಭಾನುವಾರ ಮಧ್ಯಾಹ್ನ…

Read More »
bengaluru

ಜೈಲಿನಲ್ಲಿ ಭದ್ರತಾ ಲೋಪ: ಡಿಜಿಪಿ ಹೆಸರಲ್ಲಿ ಸುಳ್ಳು ಆರೋಪ ಮಾಡಿದ ಕೈದಿಗಳ ಸಂಚು ಬಯಲು..!

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸಂಚಲನ…

Read More »
Sports

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರಕ್ಕೆ ಕ್ಷಣಗಣನೆ!

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಹಣಾಹಣಿಗೆ ಇಡೀ ನಗರವೇ ಸಜ್ಜಾಗಿದೆ. ಕ್ರೀಡಾಂಗಣದ ಒಳಗೆ ಈಗಾಗ್ಲೇ ಅಂತಿಮ ಹಂತದ…

Read More »
Shivamogga

ಶಿವಮೊಗ್ಗದಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆ ವಿವಾದ – ಕುಟುಂಬಸ್ಥರಿಂದ ಪ್ರತಿಭಟನೆ

ಶಿವಮೊಗ್ಗ : ಶಿವಮೊಗ್ಗದ ಅಮೃತ್ ಆಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ 48 ವರ್ಷದ ದೇವಿ ಬಾಯಿ ಎಂಬ ಮಹಿಳೆ ಕೋಮಾಗೆ ಜಾರಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ…

Read More »
Health

ಸಸ್ಯಾಹಾರಿಗಳ ಪಾಲಿನ ಪ್ರೋಟೀನ್ ಗಣಿ; ರುಚಿಕರ ಪನ್ನೀರ್

ಪನ್ನೀರ್ ಅಂದ್ರೆ ಸಾಕು, ಸಸ್ಯಾಹಾರಿಗಳ ಪಾಲಿಗೆ ಅದೊಂದು ಹಬ್ಬವಿದ್ದಂತೆ. ಹಾಲನ್ನ ಒಡೆಸಿ ಅದ್ರಲ್ಲಿರೋ ನೀರನ್ನೆಲ್ಲ ತೆಗೆದು ತಯಾರಿಸೋ ಈ ಪನ್ನೀರ್, ಇವತ್ತು ನಮ್ಮ ಮನೇಲಿ ಮಾಡೋ ಪಲಾವ್…

Read More »
TUMKUR

ಬಸ್ ಅಪಘಾತ: ವಿದ್ಯಾರ್ಥಿನಿ ಕಾಲು ಗಾಯಗೊಂಡು ಆಸ್ಪತ್ರೆಗೆ

ತುಮಕೂರು: ಬಸ್ ಹತ್ತಲು ಹೋದ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆ ಬಸ್ ಟೈರ್ ಹರಿದು ಕಾಲು ಮುರಿದಿರುವ ಘಟನೆ ತುಮಕೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಹರ್ಷಿತ (17)…

Read More »
ರಾಜಕೀಯ

ಮೋದಿ ಬಳಿಕ ಸಾಲದ ಭಾರ ಹೆಚ್ಚಳ? ಸಿಎಂ ಹೇಳಿಕೆ ಸದನದಲ್ಲಿ ಚರ್ಚೆಗೆ ಗ್ರಾಸ

ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯದ ಸಾಲ ಹಾಗೂ ಕೇಂದ್ರದ ಸಾಲದ ಬಗ್ಗೆ ವಿವರಣೆ ನೀಡಿದ ಸಿಎಂ, ನಾವು ಸಾಲ ಮಾಡಿದ್ದೀವಿ, ಇಲ್ಲ ಅಂತ ಹೇಳೋದಿಲ್ಲ. 8,24,369 ಕೋಟಿ ರೂ.…

Read More »
New delhi

ಪೆಟ್ರೋಲ್, ಡೀಸಲ್ ಸಾಕಷ್ಟಿದೆ – ಜನತೆಗೆ ಕಂಪನಿಗಳ ಭರವಸೆ

ನವದೆಹಲಿ: ದೇಶದ ಹಲವೆಡೆ ಪೆಟ್ರೋಲ್, ಡೀಸಲ್ ಕೊರತೆ ಇದೆ ಎನ್ನುವ ಸುಳ್ಳು ಮಾಹಿತಿ, ಕೆಲ ನಗರ ಮತ್ತು ಪ್ರದೇಶಗಳಲ್ಲಿ ದಟ್ಟವಾಗಿ ಹಬ್ಬುತ್ತಿದೆ. ಹೈದರಾಬಾದ್ ಇತ್ಯಾದಿ ಕಡೆ ಜನರು…

Read More »
bengaluru

“ಚಿನ್ನ, ಮುದ್ದು, ಬಂಗಾರಿ” ಎಂದ ಇನ್‌ಸ್ಪೆಕ್ಟರ್‌ನಿಂದಲೇ ಕಿರುಕುಳ – ಕೊಲೆ ಬೆದರಿಕೆ ಶಾಕ್!

ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ…

Read More »
ಕ್ರಿಕೆಟ್

ನಮ್ಮ ಆರ್‌ಸಿಬಿ ತಂಡಕ್ಕೆ ಈಗ ಹೆಮ್ಮೆಯ ನಂದಿನಿ ಬಲ ಕೆಎಂಎಫ್ ಹೊಸ ಒಪ್ಪಂದ

ಬೆಂಗಳೂರು: ಐಪಿಎಲ್ ಹಬ್ಬ ಶುರುವಾಗಲು ದಿನಗಣನೆ ಬಾಕಿ ಇರುವಾಗಲೇ ಕನ್ನಡಿಗರಿಗೆ ಮತ್ತು ಆ‌ರ್.ಸಿ.ಬಿ ಅಭಿಮಾನಿಗಳಿಗೆ ಒಂದು ಸಂತಸದ ಸುದ್ದಿ ಸಿಕ್ಕಿದೆ. ಕರ್ನಾಟಕದ ಹೆಮ್ಮೆಯ ಸಂಸ್ಥೆಯಾದ ‘ಕರ್ನಾಟಕ ಹಾಲು…

Read More »
New delhi

ಪ್ರಧಾನಿ ಮೋದಿ: ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತನಾಡಿ, ಸಂವಾದ ಮತ್ತು ರಾಜತಾಂತ್ರಿಕತೆಯ…

Read More »
ಕ್ರಿಕೆಟ್

ಚಿನ್ನಸ್ವಾಮಿ ಸ್ಟೇಡಿಯಂ ಟಿಕೆಟ್ ಅಪ್ಡೇಟ್ – RCB ಫ್ಯಾನ್ಸ್ ಗಾಗಿ..!

ಬೆಂಗಳೂರು: ಐಪಿಎಲ್ 2026 ಸೀಸನ್ ಆರಂಭದ ಹಿನ್ನಲೆಯಲ್ಲಿ ಆರ್‌ಸಿಬಿ ಆಡಳಿತ ಮಂಡಳಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ತಂಡದ ಉಪಾಧ್ಯಕ್ಷ ರಾಜೇಶ್…

Read More »
bengaluru

ನಗರದ ವಾಹನ ಸವಾರರಿಗೆ ಎಚ್ಚರಿಕೆ! ಬೆಂಗಳೂರಿನಲ್ಲಿ ಮತ್ತೆ ಶುರುವಾಗುತ್ತಿದೆ ಟೋಯಿಂಗ್…!

ಬೆಂಗಳೂರು: ಬೆಂಗಳೂರು ನಗರದ ವಾಹನ ಸವಾರರು ಇನ್ನು ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ಹೋಗುವಾಗ ಬಹಳ ಎಚ್ಚರಿಕೆಯಿಂದ ಇರಬೇಕಾಗಲಿದೆ. 2022ರಲ್ಲಿ ನಿಲ್ಲಿಸಲಾಗಿದ್ದ ಟೋಯಿಂಗ್ ವ್ಯವಸ್ಥೆಯನ್ನು ಇದೀಗ ಮತ್ತೆ…

Read More »
Freedom TV

ಯುದ್ಧಕ್ಕೆ ಬಂದು ಓಡಿಹೋದ ಟ್ರಂಪ್‌ – ಇರಾನ್‌ ಕದನ ವಿರಾಮಕ್ಕೆ ವ್ಯಂಗ್ಯ!

ಇರಾನ್ ಜೊತೆಗಿನ ಯುದ್ಧಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ 5 ದಿನಗಳ ಕದನ ವಿರಾಮ ಘೋಷಿಸಿದ್ದಾರೆ. ಆದರೆ ಟ್ರಂಪ್ ಮಾತಿಗೆ ಇರಾನ್ ಒಪ್ಪಿಲ್ಲ. ನಮ್ಮ ಜೊತೆ ಚರ್ಚೆ…

Read More »
ರಾಜ್ಯ

ಮಗು ನೊಡಲು ಹೆಂಡತಿ ಮನೆಗೆ ತೆರಳಿದ್ದ ಗಂಡ : ವಾಪಸ್‌ ಮನೆಗೆ ಬಂದಾಗ ಮಾಯ ಆಗಿದ್ದೇನು?

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮಾಚೋಹಳ್ಳಿಯಲ್ಲಿ ನವೀನ್ ಎಂಬುವವರು ತಮ್ಮ ಪತ್ನಿ ಹಾಗೂ ತಾಯಿಯೊಂದಿಗೆ ವಾಸವಿದ್ದಾರೆ. ಪತ್ನಿ ಬಾಣಂತಿ ಆಗಿದ್ದರಿಂದ ಕಳೆದ ಎರಡು…

Read More »
ಕ್ರೈಂ ಸ್ಟೋರಿ

ಸ್ನೇಹಿತನ ಜೊತೆ ಶೇರ್ ಮಾಡಿದ ಪಾಸ್‌ವರ್ಡ್‌ ಭಯಂಕರ ಪಾಠ!

ಬೆಂಗಳೂರು: ನಗರದ ಕೋರಮಂಗಲದಲ್ಲಿ ನಡೆದ ಘಟನೆ ಸ್ನೇಹದ ಮೇಲೆ ಇಟ್ಟ ನಂಬಿಕೆಗೆ ದೊಡ್ಡ ಹೊಡೆತ ನೀಡಿದೆ. ಚಿಂತನ್ ಆರೋರಾ ತನ್ನ ಸ್ನೇಹಿತ ನವೀನ್ ವೆಮುಲಗೆ ಪಾಸ್‌ವರ್ಡ್ ನೀಡಿದ್ದರಿಂದಲೇ…

Read More »
ರಾಜಕೀಯ

ಶಾಲೆಯಲ್ಲಿದ್ದ ಸಿಲಿಂಡರ್ ಹೊತ್ತೊಯ್ದ ಕಳ್ಳರು : ಗ್ಯಾಸ್ ಸಿಲಿಂಡರ್​​ ಮೇಲೆ ಖದೀಮರ ಕಣ್ಣು..!

ಬೀದರ್: ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್​ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್​​ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ…

Read More »
ದೇಶ/ವಿದೇಶ

ರೈತರಿಗೆ ತೊಂದರೆ ಆಗದಂತೆ ಕ್ರಮ: ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು…

Read More »
ದೇಶ/ವಿದೇಶ

ಪತ್ನಿ ಸೇವಕಿಯಲ್ಲ..ಪತಿಯೂ ಪಾಲುದಾರ !ಕರ್ನಾಟಕ ಕೇಸಲ್ಲಿ ಸುಪ್ರೀಂ ಅಭಿಮತ !

ನವದೆಹಲಿ : ಪತ್ನಿ ಮನೆಯ ಸೇವಕಿಯಲ್ಲ, ಜೀವನ ಸಂಗಾತಿ ಎಂಬ ಮಹತ್ವದ ಅಭಿಪ್ರಾಯವನ್ನು ಸುಪ್ರೀಂಕೋರ್ಟ್ ವ್ಯಕ್ತಪಡಿಸಿದೆ.ಕರ್ನಾಟಕದ ಒಂದು ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು,…

Read More »
DAVANAGERE

ಬಿವೈ ವಿಜಯೇಂದ್ರ ಗಂಭೀರ ಆರೋಪ: ದಾವಣಗೆರೆಗೆ ಗೋಣಿಚೀಲದಲ್ಲಿ ಹಣ ತರುತ್ತಾರೆ

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…

Read More »
ರಾಜಕೀಯ

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿರಾಯಾಸ; ಸಚಿವ ವಿ. ಸೋಮಣ್ಣ ಭರವಸೆ!

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.…

Read More »
DAVANAGERE

ಡಿಕೆಶಿಯಿಂದ ‘ಬಿ’ ಫಾರಂ ಪಡೆದ ಸಚಿವ ಮಲ್ಲಿಕಾರ್ಜುನ್!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ಸಮರ್ಥ್ ಶಮನೂರು ಪರವಾಗಿ ಕೆಪಿಸಿಸಿ…

Read More »
ದೇಶ/ವಿದೇಶ

ಕತಾರ್‌ನಲ್ಲಿ ಭೀಕರ ಹೆಲಿಕಾಪ್ಟರ್ ದುರಂತ; 6 ಮಂದಿ ಸಾವು!

ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ ಮುಂಜಾನೆ ತಾಂತ್ರಿಕ ದೋಷದಿಂದಾಗಿ ಸಮುದ್ರದಲ್ಲಿ ಪತನಗೊಂಡಿದ್ದು, ಭೀಕರ ದುರಂತ ಸಂಭವಿಸಿದೆ. ಕತಾರ್‌ನ ಪ್ರಾದೇಶಿಕ ಜಲಪ್ರದೇಶದಲ್ಲಿ ನಡೆದ ಈ ಅಪಘಾತದಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ…

Read More »
ದೇಶ/ವಿದೇಶ

ಕೋರ್ಟ್ ಕಲಾಪದ ವೇಳೆ ಮಹಿಳಾ ನ್ಯಾಯಾಧೀಶರ ಮೇಲೆ ಬಿದ್ದ ಸೀಲಿಂಗ್ ಫ್ಯಾನ್!

ಮಧ್ಯಪ್ರದೇಶ: ಇಂದೋರ್ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗಲೇ ಸೀಲಿಂಗ್ ಫ್ಯಾನ್ ಕುಸಿದು ಬಿದ್ದು ಮಹಿಳಾ ನ್ಯಾಯಾಧೀಶರೊಬ್ಬರು ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ…

Read More »
DAVANAGERE

ಶಾಮನೂರು ಮೊಮ್ಮಗನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಸಾಧಿಕ್ ಪೈಲ್ವಾನ್ ಕೆಂಡಾಮಂಡಲ!

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಶಾಮನೂರು ಕುಟುಂಬದ ವಾರಸುದಾರನಿಗೆ ಅಲ್ಪಸಂಖ್ಯಾತ ನಾಯಕರ ಬಂಡಾಯದ ಬಿಸಿ ತಟ್ಟಿದೆ.…

Read More »
ದೇಶ/ವಿದೇಶ

ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ; ಮಂಡಿ ಮತ್ತು ಕುಲ್ಲು ಜಿಲ್ಲೆಗಳಲ್ಲಿ ಭೂಕುಸಿತ!

ಹಿಮಾಚಲ ಪ್ರದೇಶ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅವಿರತ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಂಡಿ ಮತ್ತು ಕುಲ್ಲು ಜಿಲ್ಲೆಗಳಲ್ಲಿ ಸಂಭವಿಸಿರುವ ಸರಣಿ ಭೂಕುಸಿತಗಳಿಂದಾಗಿ ಪ್ರಮುಖ ರಸ್ತೆ ಸಂಪರ್ಕಗಳು…

Read More »
ರಾಜಕೀಯ

ಉಪಚುನಾವಣೆ ಅಖಾಡಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು; ದಾವಣಗೆರೆ ದಕ್ಷಿಣಕ್ಕೆ ಸಮರ್ಥ್, ಬಾಗಲಕೋಟೆಗೆ ಉಮೇಶ್ ಮೇಟಿ!

ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತನ್ನ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ. ದಾವಣಗೆರೆ ದಕ್ಷಿಣ…

Read More »
telangana

ಯುಗಾದಿ ಹಬ್ಬದಂದೇ ನಾಪತ್ತೆಯಾಗಿದ್ದ ನವವರ ಶವವಾಗಿ ಪತ್ತೆ!

ತೆಲಂಗಾಣ: ಕಾಮರೆಡ್ಡಿ ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ನಡೆದಿದ್ದು, ವಿಧಿಯ ಆಟಕ್ಕೆ ಒಂದು ಸುಂದರ ಕುಟುಂಬ ಅಕ್ಷರಶಃ ನಲುಗಿಹೋಗಿದೆ. ಇತ್ತೀಚೆಗಷ್ಟೇ ಅದ್ದೂರಿಯಾಗಿ ಅವಳಿ ಸಹೋದರಿಯರನ್ನು ವಿವಾಹವಾಗಿದ್ದ ಅವಳಿ ಸಹೋದರರ…

Read More »
Freedom TV

ವಿಮಾನ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಏಪ್ರಿಲ್ 1ರಿಂದ ದರ ಹೆಚ್ಚಳ!

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯು ಇದೀಗ ಭಾರತದ ನಾಗರಿಕ ವಿಮಾನಯಾನ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರಲಾರಂಭಿಸಿದೆ. ಜಾಗತಿಕ ರಾಜಕೀಯ ಅಸ್ಥಿರತೆಯಿಂದಾಗಿ ಕಚ್ಚಾ ತೈಲ ಪೂರೈಕೆಯಲ್ಲಿ…

Read More »
gadag

ವರುಣನ ಅಬ್ಬರಕ್ಕೆ ಕೈ ಸುಟ್ಟುಕೊಂಡ ರೈತರು!

ಗದಗ: ಇತ್ತೀಚೆಗೆ ಸುರಿದ ಅಕಾಲಿಕ ಮಳೆಯು ಜಿಲ್ಲೆಯ ಹೂ ಬೆಳೆಗಾರರ ಬದುಕಿನಲ್ಲಿ ಕತ್ತಲು ಮೂಡಿಸಿದೆ. ಯುಗಾದಿ ಹಬ್ಬದ ಸಡಗರದ ಸಂದರ್ಭದಲ್ಲಿ ಹೂವುಗಳನ್ನು ಮಾರಾಟ ಮಾಡಿ ಉತ್ತಮ ಆದಾಯ…

Read More »
Sports

ಸಂಜಯ್ ಬಂಗಾರ್ ಪುತ್ರಿ ಅನಯಾ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಯಶಸ್ವಿ!

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ಮಾಜಿ ಕೋಚ್ ಸಂಜಯ್ ಬಂಗಾರ್ ಅವರ ಪುತ್ರಿ ಅನಯಾ ಬಂಗಾರ್ (ಹಿಂದಿನ ಹೆಸರು ಆರ್ಯನ್), ತಮ್ಮ ಲಿಂಗ ಬದಲಾವಣೆ…

Read More »
ದೇಶ/ವಿದೇಶ

ಹಾರ್ಮುಜ್ ಜಲಸಂಧಿ ಸಂಘರ್ಷ; ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಡೊನಾಲ್ಡ್ ಟ್ರಂಪ್!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ದೇಶಕ್ಕೆ ತೀವ್ರ ಎಚ್ಚರಿಕೆಯನ್ನು ನೀಡಿದ್ದು, ಮುಂದಿನ 48 ಗಂಟೆಗಳ ಒಳಗೆ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಬೇಕು ಎಂದು ಗಡುವು ವಿಧಿಸಿದ್ದಾರೆ.…

Read More »
ರಾಜ್ಯ

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಟಿಕೆಟ್ ದರ ಏರಿಸಲ್ಲ ಎಂದ ಸಚಿವರು!

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿದ್ದರೂ, ಸದ್ಯಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಾರಿಗೆ ಸಚಿವ…

Read More »
ದೇಶ/ವಿದೇಶ

ಗೋರಕ್ಷಕ ‘ಫರ್ಸಾ ವಾಲೆ ಬಾಬಾ’ ಭೀಕರ ಹತ್ಯೆ; ಭಕ್ತರಿಂದ ಹೆದ್ದಾರಿ ಬಂದ್!

ಉತ್ತರ ಪ್ರದೇಶ: ಮಥುರಾದಲ್ಲಿ ಗೋರಕ್ಷಕ ಚಂದ್ರಶೇಖರ್ ಅಲಿಯಾಸ್ ‘ಫರ್ಸಾ ವಾಲೆ ಬಾಬಾ’ ಅವರ ಭೀಕರ ಹತ್ಯೆ ನಡೆದಿದ್ದು, ಈ ಘಟನೆಯು ಇಡೀ ಜಿಲ್ಲೆಯಲ್ಲಿ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ.…

Read More »
ದೇಶ/ವಿದೇಶ

ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ; ಯುದ್ಧದ ನಡುವೆ ಈದ್ ಶುಭಾಶಯ!

ಮಧ್ಯಪ್ರಾಚ್ಯದ ಭೀಕರ ಯುದ್ಧ 22ನೇ ದಿನಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ…

Read More »
ದೇಶ/ವಿದೇಶ

ಮಾಲ್ಡೀವ್ಸ್ ಬೋಟ್ ಅಪಘಾತ;ರೇಮಂಡ್ ಗ್ರೂಪ್‌ನ ಅಧ್ಯಕ್ಷನಿಗೆ ಗಾಯ!

ಮಾಲ್ಡೀವ್ಸ್‌ : ಪ್ರವಾಸಿಗರ ಸ್ವರ್ಗ ಮಾಲ್ಡೀವ್ಸ್‌ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್‌ನ ಅಧ್ಯಕ್ಷ ಗೌತಮ್ ಸಿಂಘಾನಿಯಾ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ…

Read More »
kerala

ವೈದ್ಯೆ ವಂದನಾ ಹತ್ಯೆ ಕೇಸ್; ಅಪರಾಧಿ ಸಂದೀಪ್‌ಗೆ 30 ವರ್ಷ ಜೈಲು!

ಕೇರಳ: ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಯುವ ವೈದ್ಯೆ ವಂದನಾ ದಾಸ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿ ಜಿ. ಸಂದೀಪ್‌ಗೆ ಕೊಲ್ಲಂ ನ್ಯಾಯಾಲಯವು…

Read More »
DAVANAGERE

ತಾತನ ಕಾರಲ್ಲೇ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ್ ಶಾಮನೂರು!

ದಾವಣಗೆರೆ: ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿರುವಾಗಲೇ, ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ…

Read More »
ದೇಶ/ವಿದೇಶ

ವಾಹನ ಸವಾರರಿಗೆ ಶಾಕ್; ಪ್ರೀಮಿಯಂ ಪೆಟ್ರೋಲ್ ದರ ಏರಿಕೆ!

ದೇಶಾದ್ಯಂತ ಪ್ರೀಮಿಯಂ ಗುಣಮಟ್ಟದ ಪೆಟ್ರೋಲ್ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ , ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ…

Read More »
bengaluru

ಬಿಎಂಟಿಸಿ ಬಸ್ ಅಟ್ಟಹಾಸ;ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ ಬಸ್!

ಬೆಂಗಳೂರು: ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಎಲೆಕ್ಟ್ರಿಕ್ ಬಸ್ ಒಂದು ಸಂಚಾರ ನಿಯಂತ್ರಕರ ಕೊಠಡಿಗೆ ನುಗ್ಗಿದ ಘಟನೆ ನಗರದ ಪೀಣ್ಯ 2ನೇ ಹಂತದ ಡಿಪೋದಲ್ಲಿ ನಡೆದಿದೆ. ಚಾಲಕನ…

Read More »
bengaluru

ಗಂಗೊಂಡನಹಳ್ಳಿ ಮಹಿಳೆ ಹತ್ಯೆ ಪ್ರಕರಣ, ಹಂತಕ ಹಫೀಜ್ ಅರೆಸ್ಟ್!

ಬೆಂಗಳೂರು: ಗಂಗೊಂಡನಹಳ್ಳಿಯಲ್ಲಿ ನಡೆದ ವಿವಾಹಿತ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಹಫೀಜ್‌ನನ್ನು ಬಂಧಿಸಿದ್ದಾರೆ. ಮೃತ ಫಿರ್ದೋಸ್ ಬಾನು ಎಂಬಾಕೆಯನ್ನು…

Read More »
ರಾಜಕೀಯ

ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರು; ಶಾಸಕ ಸ್ವರೂಪ್ ಪ್ರಕಾಶ್ ಕೆಂಡಾಮಂಡಲ!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ…

Read More »
Freedom TV

270 ಡಿಗ್ರಿ ತಲೆ ತಿರುಗಿಸುವ ಅದ್ಭುತ ಜೀವಿ; ಗೂಬೆಗಳ ಅಚ್ಚರಿಯ ಲೋಕ!

ನಮ್ಮ ಸುತ್ತಲಿನ ಪ್ರಕೃತಿ ಮತ್ತು ಅದರಲ್ಲಿರುವ ಜೀವಿಗಳು ಯಾವಾಗಲೂ ಕುತೂಹಲದ ಗಣಿಯಾಗಿರುತ್ತವೆ. ಪ್ರಾಣಿ ಸಾಮ್ರಾಜ್ಯದಲ್ಲಿ ಪ್ರತಿಯೊಂದು ಜೀವಿಯೂ ತನ್ನದೇ ಆದ ವಿಶಿಷ್ಟ ಗುಣಲಕ್ಷಣಗಳನ್ನು ಮತ್ತು ಬದುಕುವ ತಂತ್ರಗಳನ್ನು…

Read More »
Health

ಶವಾಗಾರದಿಂದ ಜೀವಂತವಾಗಿ ಓಡಿದ ಯುವಕ! ಮಧ್ಯಪ್ರದೇಶ ಆಸ್ಪತ್ರೆ ಭಯಾನಕ ಸತ್ಯ ಬಯಲು

ಭೋಪಾಲ್: ಮಧ್ಯಪ್ರದೇಶದ ಗುನಾ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಅಚ್ಚರಿಯ ಘಟನೆ ವೈದ್ಯಕೀಯ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದೆ. ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ನಡುವೆ, 20…

Read More »
BELAGAVI

“ಕ್ಷೇತ್ರಕ್ಕೆ ಸರ್ಕಾರವೇ ಬಂದರೂ ಗೆಲ್ಲೋದು ನಾನೇ” – ವೀರಣ್ಣ ಚರಂತಿಮಠ ವಿಶ್ವಾಸ

ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್‌ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾರೀ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. “ರಾಜ್ಯ ಸರ್ಕಾರವೇ ಕ್ಷೇತ್ರಕ್ಕೆ ಬಂದು ಕುಳಿತರೂ, ಗೆಲುವು…

Read More »
ದೇಶ/ವಿದೇಶ

ಷೇರುಪೇಟೆ ತಲ್ಲಣ: ಯುಗಾದಿಗೆ ಹೂಡಿಕೆದಾರರಿಗೆ ಕಹಿ ಅನುಭವ

ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದ ಯುದ್ಧದ ಪರಿಣಾಮ ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಅದರ ಹೊಡೆತದಿಂದ ಭಾರತೀಯ ಷೇರುಪೇಟೆಯೂ ತಲ್ಲಣಗೊಂಡಿದೆ. ಯುಗಾದಿ ಹಬ್ಬದ ಸಂಭ್ರಮದ ನಡುವೆ ಹೂಡಿಕೆದಾರರಿಗೆ…

Read More »
Back to top button