ಮೈಸೂರು ; ಅಯೋಧ್ಯೆ ರಾಮಲಲ್ಲಾನನ್ನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ಸ್ವಾಮೀಜಿ ಆಶೀರ್ವಾದ ಪಡೆದರು.…
Read More »kannada news
ಫ್ಯಾಷನ್ ಡಿಸೈನರ್ ಎಂದೆನಿಸಿಕೊಂಡಿರುವ ಪವಿತ್ರಗೌಡ ಅವರು ದರ್ಶನ್ ಜತೆ ಇರುವ ಹಲವು ಫೋಟೊಗಳ ರೀಲ್ಸ್ ಹಂಚಿಕೊಂಡು ʻನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆʼ ಎಂದು ಕ್ಯಾಪ್ಷನ್ ಕೊಟ್ಟು ಶೇರ್…
Read More »32 ಶಾಸಕರಿಗೆ ನಿಗಮ ಮಂಡಳಿ ಹಂಚಿದ ಸರ್ಕಾರ ಕೆ.ಎಂ ಶಿವಲಿಂಗೇಗೌಡ- ಕರ್ನಾಟಕ ಗೃಹ ಮಂಡಳಿ ಬೇಳೂರು ಗೋಪಾಲಕೃಷ್ಣ-ಅರಣ್ಯ ಎಸ್ ಆರ್ ಶ್ರೀನಿವಾಸ್-ಕೆಎಸ್ ಆರ್ ಟಿಸಿ…
Read More »ಹಾಸನ : ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ತಾಲೂಕು ಆಡಳಿತದ ಧ್ವಜಾರೋಹಣ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು. ಚಂದ್ರಶೇಖರ ಭಾರತಿ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ…
Read More »ಕೋಲಾರ : ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ ವನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯಿತ್ , ಕೃಷಿ ಇಲಾಖೆ , ತೋಟಗಾರಿಕೆ ಇಲಾಖೆ…
Read More »ತುಮಕೂರು : ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಪತನವಾಗಿದೆ. ಎಂಬುದು ಬಿಜೆಪಿಯ ಹಗಲು ಗನಸು. ಇದಕ್ಕೆ ಜೆಡಿಎಸ್ ಕೂಡ ಹೊರತಾಗಿಲ್ಲ ಎಂದು ಗೃಹ ಸಚಿವ ಡಾ.ಜಿ…
Read More »ವಿಜಯ ಲಕ್ಷ್ಮೀ ದರ್ಶನ್ ಮತ್ತು ಪವಿತ್ರಾ ಗೌಡ ಇನ್ಸ್ಟಾ ಪೋಸ್ಟ್ ವಾರ್ ಮತ್ತೆ ಮುಂದುವರೆದಿದೆ. ನಟಿ ಮತ್ತೆ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ತನ್ನ ಪ್ರೀತಿಯ ಬಗ್ಗೆ ಹೇಳಿಕೊಂಡಿದ್ದಾರೆ.…
Read More »ಗದಗ: 75 ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ…
Read More »ಕೊಪ್ಪಳ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಕೊಪ್ಪಳದಲ್ಲಿ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದು, ಶೆಟ್ಟರ್ ಬಿಜೆಪಿಗೆ ಹೋಗಿದ್ದು ನಮಗೇನು ತೊಂದ್ರೆ…
Read More »ವಿಜಯಪುರ : ಧ್ವಜರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಹಿರೆರೂಗಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ವ್ಯಕ್ತಿ ಅದೇ ಗ್ರಾಮದ…
Read More »ಮೈಸೂರು ; ಮೈಸೂರಿನಲ್ಲಿ ವಿಮಾನ ಸೇವೆ ಆರಂಭವಾಗಿ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗಿತ್ತು. ಈ ಕಾರಣದಿಂದಲೇ ಕೈಗಾರಿಕೆ ಅಭಿವೃದ್ಧಿಗೆ ವಿಮಾನಯಾನ ಸೇವೆ ಅನುಕೂಲವಾಗುತ್ತೆ ಅನ್ನೋ ಕಾರಣಕ್ಕೆ ವಿಮಾನ ನಿಲ್ದಾಣದ…
Read More »ಬೆಂಗಳೂರು : ಡಾ. ಚೋಳನಹಳ್ಳಿ ನಂಜಪ್ಪ ಮಂಜುನಾಥ್ ಜಯದೇವ ಹೃದ್ರೋಗ ಸಂಸ್ಥೆಯಿಂದ ಹೊರ ನಡೆಯಲಿದ್ದಾರೆ. ಈ ತಿಂಗಳ 30 ಅವರ ಸೇವಾವಧಿಯ ಕೊನೆಯ ದಿನ. ಅಂದೇ ಅವರ ನಿವೃತ್ತಿ.…
Read More »ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಬನಶಂಕರಿ ಅಮ್ಮನವರ ಮಹಾರಥೋತ್ಸವ ಶ್ರದ್ಧಾಭಕ್ತಿಗಳಿಂದ ಜರುಗಿತು.ಬಣದ ಹುಣ್ಣಿಮೆ ಹಿನ್ನೆಲೆ ಸಂಜೆ ಐದು ಗಂಟೆಗೆ ಜರುಗಿದ ಮಹಾರಥೋತ್ಸವಕ್ಕೆ ರಾಜ್ಯ-ಹೊರ ರಾಜ್ಯಗಳಿಂದ…
Read More »ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಅವರು ಬಿಜೆಪಿಗೆ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ.…
Read More »ಕೊಪ್ಪಳ : ದೇಶದಲ್ಲಿ ಮೋದಿ ಹವಾ ಕಡಿಮೆ ಆಗಿದೆ. ದೇವರಾದ ಶ್ರೀರಾಮನ ಮುಂದಿಟ್ಟುಕೊಂಡು ರಾಜಕಾರಣ ಮಾಡಲು ಬಿಜೆಪಿ ಹೊರಟಿದೆ. ಇವರು ಹೀಗೆ ಹೋದ್ರೆ ದೇವರಾದ ರಾಮನಿಗೂ ಬೇಜಾರು…
Read More »ಬಿಗ್ ಬಾಸ್ ಸೀಝನ್ ೧೦ ಮುಗಿಯುವ ಹಂತದಲ್ಲಿರುವಾಗ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ,ಪುಣೆಯ ಸಂಸ್ಥೆಯೊಂದರಿಂದ ಲಕ್ಷಾಂತರ ರೂಪಾಯಿ ಹಣ…
Read More »ಮೈಸೂರು ; ಸಿಎಂ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಚೆಸ್ಕಾಂ ಎಂಡಿಯನ್ನ ಅಮಾನತುಗೊಳಿಸಲಾಗಿದೆ. ಸಿ.ಎನ್.ಶ್ರೀಧರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ…
Read More »ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಹೋದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅಲರ್ಟ್ ಆಗಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಡಿಸಿಎಂ ಅಥಣಿ…
Read More »ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಲೇ, ಇತ್ತ ಡಿಕೆಶಿ ಆಪ್ತರಿಗೆ ಬಿಜೆಪಿ ಗಾಳ ಹಾಕ್ತಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ರಾಜೀನಾಮೆ…
Read More »ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಮರಳಿದ್ದಾರೆ. ಹೀಗಾಗಿ ಪರಿಷತ್ ಸ್ಥಾನಕ್ಕೆ ಶೆಟ್ಟರ್, ರಾಜೀನಾಮೆ ನೀಡಿದ್ದು, ವಿಧಾನ ಪರಿಷತ್ ಸದಸ್ಯತ್ವ ಖಾಲಿಯಾಗಿದೆ. ಈ ಹಿನ್ನೆಲೆಯಲ್ಲಿ ತೆರವಾಗಿರುವ…
Read More »ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ಸಾಗಿದ್ದಕ್ಕೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶೆಟ್ಟರ್ ದ್ರೋಹ ಮಾಡಿದ್ದಾರೆ. ಜನ ಅವರನ್ನ ತಿರಸ್ಕರಿಸಿದ್ದರು. ಆದರೂ ನಾವು ಅವರನ್ನ ಎಂ ಎಲ್…
Read More »ಫ್ರೀಡಂ ಟಿವಿ ನೀಡಿದ್ದ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಎಕ್ಸ್ ಕ್ಲ್ಯೂಸೀವ್ ಸುದ್ದಿ ಸತ್ಯವಾಗಿ ಹೊರಹೊಮ್ಮಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಎಂಬ ಸುದ್ದಿಯನ್ನು ಫ್ರೀಡಂ…
Read More »ರಾಯಚೂರು: ಗ್ರಾಮ ಪಂಚಾಯತಿ ನೌಕರರಿಗೆ ಪ್ರತಿ ತಿಂಗಳು ವೇತನ ಪಾವತಿ, ಕಾರ್ಖಾನೆ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಕಾನೂನು ಬದ್ಧ ಸೌಲಭ್ಯಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…
Read More »ಗದಗ: ನಗರದ ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರದಲ್ಲಿ ಬುಧವಾರದಂದು ರಾಜ್ಯ ಮಟ್ಟದ ಆಪ್ತ ಸಮಾಲೋಚಕರ ಕಾರ್ಯಾಗಾರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರುಗಿತು. ಜಿಲ್ಲಾಧಿಕಾರಿ ವೈಶಾಲಿ…
Read More »ತುಮಕೂರು : ನಾನು ತುಮಕೂರಿನಿಂದ ಸ್ಪರ್ಧೆ ಮಾಡಲ್ಲ. ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲ್ಲೇ ಸ್ಪರ್ಧೆ ಮಾಡ್ತೀನಿ ಎಂದು ತುಮಕೂರಿನಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದರು. ತುಮಕೂರಿನಿಂದ ಸ್ಪರ್ಧೆ…
Read More »ಚಿಕ್ಕಬಳ್ಳಾಪುರ : ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮಪಂಚಾಯಿತಿ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ…
Read More »ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು 150 ಕಿಲೋಮೀಟರ್ ಪಾದಯಾತ್ರೆ ನಡೆಸಿದರು. ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಿಂದ ಪಾದಯಾತ್ರೆ…
Read More »ಮಂಡ್ಯ : ಎಸ್ಇಟಿ ಶಾಲೆಯ ಶಿಕ್ಷಕಿಯನ್ನು ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೊಲೆ ಮಾಡಿ ಮಣ್ಣಿನಲ್ಲಿ ಹೂತು ಹಾಕಿ ತಲೆ ಮರೆಸಿಕೊಂಡಿದ್ದ ಆರೋಪಿ ನಿತೀಶ್ನನ್ನು ಮಂಡ್ಯ ಜಿಲ್ಲಾ…
Read More »ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿರೀಕ್ಷೆ ಇದೆ ಎಂದು ಮಾಜಿ…
Read More »ಕಲಬುರಗಿ : ಮಲ್ಲಿಕಾರ್ಜುನ ಖರ್ಗೆ ಅವರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯವಾಗಿ ನಿಂದಿಸಿದ ವಿಚಾರ ಕುರಿತು ಮಾತನಾಡಿದ ಅವರು, ಸೂಲಿಬೆಲೆ ಚಕ್ರವರ್ತಿ ಬಗ್ಗೆ ಮಾತಾಡಲು ಏನೂ ಇಲ್ಲ, ಕೇಸ್…
Read More »ಧಾರವಾಡ : ಧಾರವಾಡದಲ್ಲಿ ಸಿಐಟಿಯು ವತಿಯಿಂದ ಗ್ರಾ.ಪಂಚಾಯತಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ನಗರದ ಡಿಸಿ ಕಚೇರಿ ಎದುರು ಗ್ರಾ.ಪಂಚಾಯತಿ ನೌಕರರ ವಿವಿಧ ಬೇಡಿಕೆ…
Read More »ಬಾಗಲಕೋಟೆ : ಬಾಗಲಕೋಟೆಯಲ್ಲಿ ಕಳಪೆ ಬೀಜ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕಳಪೆ ಬೀಜ ಪೂರೈಸಿರುವ ಬಾಗಲಕೋಟೆಯ ಕಿರಣ ಹಾಗೂ ಕಿಸಾನ್ ಸೀಡ್ಸ್…
Read More »ಕಲಬುರಗಿ : ಜ.23 ಕಲಬುರಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜನವರಿ 23 ರ ಸಂಜೆ 6 ರಿಂದ…
Read More »ಚಿತ್ರದುರ್ಗ : ರಾಮನನ್ನು ಬೀದಿ ಬೀದಿಯಲ್ಲಿ ಬಿಜೆಪಿಯವರು ಆಟ ಆಡಿಸಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ…
Read More »ಚಿತ್ರದುರ್ಗ : ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ, ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ…
Read More »ಹುಬ್ಬಳ್ಳಿ : ಬಿಸಿಯೂಟ ಯೋಜನೆಯ ಅಡುಗೆ ಸಹಾಯಕರಾಗಿರುವ ಹಾಗೂ ವಿವಿಧ ಸಿಕ್ಕಿಂನಲ್ಲಿ ಕೆಲಸ ಮಾಡುವವರಿಗೆ ಕನಿಷ್ಠ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಸಿಯೂಟ…
Read More »ಹುಬ್ಬಳ್ಳಿ : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರಾತಿಷ್ಠಾಪನೆ ಆಗಿದೆ. ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸಿಎಂ ಅವರು ರಾಜಕೀಯ ಬೆರೆಸುವುದು ಸರಿಯಲ್ಲ. ಅಯೋಧ್ಯೆಯಲ್ಲಿ ಬಿಜೆಯವರು ಯಾರು ಕೆಲಸ ಮಾಡುತ್ತಿಲ್ಲ.…
Read More »ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಕರವೇ ಶಿವರಾಮೇಗೌಡ ಬಣದ ರಾಜ್ಯಾಧ್ಯಕ್ಷ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಕನ್ನಡ ಬೋರ್ಡ್ ಹಾಕದರಿವುದನ್ನ ಖಂಡಿಸಿ…
Read More »ದೇವ್ ತಾಪ... ಯಾರ್ ತಾನೇ ಕೇಳಿಲ್ಲ ಹೇಳಿ ಈ ಹೆಸರು ,ಕುಸ್ತಿ ಪಟುಗಳ ಪೈಕಿ ಅತ್ಯಂತ ಕಿಲಾಡಿ ಕುಸ್ತಿ ಪಟು ,ನೋಡೋದಿಕ್ಕೆ ಕುಬ್ಜ…ಜಸ್ಟ್ ನಾಲ್ಕೂವರೆ ಅಡಿ ಹೈಟು…ಮಾಡೋ…
Read More »ಗದಗ : ಸಾಲಬಾದೆ ತಾಳಲಾರದೆ ಇಂದು ನಸುಕಿನ ಜಾವ ರೈತ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದ ರೈತ ಬಸಯ್ಯ…
Read More »ಮಂಡ್ಯ : ವಿವಾಹಿತ ಯುವತಿಯೊಬ್ಬಳ ಶವ ಮಣ್ಣಿನಲ್ಲಿ ಹೂತಿಟ್ಟ ರೀತಿ ಪತ್ತೆಯಾಗಿದೆ. ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ದೇವಾಲಯ ಇರುವ ಬೆಟ್ಟದ ತಪ್ಪಲಿನಲ್ಲಿಯೇ ಶಿಕ್ಷಕಿಯ ಮೃತ ದೇಹ…
Read More »ಬೆಂಗಳೂರು:ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಮುಂದಾಗಿದೆ. ಒಂದು ವೇಳೆ ಇದು ನಿಜವಾದಲ್ಲಿ ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10…
Read More »ಬೆಂಗಳೂರು: ಪಿಎಸ್ಐ 545 ಹುದ್ದೆಗಳಿಗೆ ಇವತ್ತು ಮರು ಪರೀಕ್ಷೆ ನಡೆಯಲಿದ್ದು,ಪರೀಕ್ಷಾ ಕೇಂದ್ರದ 100 ಮೀಟರ್ನಲ್ಲಿ 144 ಸೆಕ್ಸನ್ ಜಾರಿ ಮಾಡಲಾಗಿದೆ. ಹಿಂದೆ ನಡೆದ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು…
Read More »ಶಿರಾ : ಕರ್ನಾಟಕ ಸರ್ಕಾರ ಜ. 8 ರಂದು ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸುವುದರ ಬಗ್ಗೆ ರಾಜ್ಯ ದಸರ್ಕಾರದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಸಂವಿಧಾನದ 341ರ…
Read More »ಬೆಂಗಳೂರು, ಜ. 22- ಇಂದು ಆಯೋಗ ಪ್ರಕಟಿಸಿರುವ ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಕೂಲಂಕುಷವಾಗಿ…
Read More »ಮಧುಗಿರಿ : ನಾನು ಆಸ್ತಿಕನೆ, ನಾಸ್ತಿಕನಲ್ಲ. ನನಗೆ ರಾಮನ ಮೇಲೆ ಭಕ್ತಿ ಇಲ್ಲ, ನಾವು ರಾಮನ ವಿರೋಧಿಗಳು ಎಂದು ಹೆಳುವುದು ಸರಿಯಲ್ಲ ಎಮದು ಸಹಕಾರ ಸಚಿವ ಕೆ.ಎಸ್…
Read More »ಹುಬ್ಬಳ್ಳಿ : ರಾಮಭಕ್ತನಿಗಾಗಿ ಶ್ರೀರಾಮಚಂದ್ರ ಕಾಯುತ್ತಿದ್ದ, ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪ್ರಧಾನಿಗಳು ಪಾತ್ರರಾಗಿದ್ದಾರೆ ಎಂದು ಕೇಂದ್ರ…
Read More »ಮೈಸೂರು : ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು…
Read More »ಅಯೋಧ್ಯೆ : ಅಯೋಧ್ಯೆ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ , ಇಂದು ನಮ್ಮೆಲ್ಲರ…
Read More »ಬೆಂಗಳೂರು: ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರಗೆ ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯಲ್ಲಿ ಅಕ್ರಮ ವರ್ಗಾವಣೆ, ಮನಿ ಲಾಂಡ್ರಿಂಗ್ ವಿಚಾರವಾಗಿ ಇಡಿಗೆ ದೂರು ಸಲ್ಲಿಕೆಯಾಗಿದೆ. ಸಮಾಜಿಕ ಕಾರ್ಯಕರ್ತ…
Read More »ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯ ಇಂದು ನೆರವೇರಿದೆ. ಪ್ರಧಾನಿ ಮೋದಿ ವಿಧಿ ವಿಧಾನಗಳನ್ನು ನಿರ್ವಹಿಸಿದ್ದಾರೆ. ರಾಮಮಂದಿರಕ್ಕೆ ಮೋದಿ ಪ್ರವೇಶದಿಂದ ಹಿಡಿದು ರಾಮಲಲ್ಲಾ ಪ್ರತಿಪ್ಠಾಪನೆವರೆಗೆ…
Read More »ಮಂಡ್ಯ: ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಕೇಂದ್ರ ಆಯುಷ್ ಸಚಿವ ಡಾ. ಮುಂಜಪರ ಮಹೇಂದ್ರಬಾಯ್…
Read More »ಬೆಳಗಾವಿ : ಎಲೆಕ್ಟ್ರಿಕ್ ಓಕೆನವಾ(okinawa) ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಲಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ…
Read More »ಕಲಬುರ್ಗಿ : ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೆವೆಂದು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು…
Read More »ಬೆಂಗಳೂರು : ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಸರಕಾರಕ್ಕೆ ೧೦೯. ೧೯ ಕೋಟಿ ನಷ್ಟ ಮಾಡಿದ ಆರೋಪದ ಮೇಲೆ ಕಿಯೋನಿಕ್ಸ್ ಎವೆರಾನ್ ವ್ಯಸ್ಥಾಪಕ…
Read More »ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ…
Read More »ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು ದೇಶದ ವಿವಿಧೆಡೆಯೂ ಪೂಜಾ ಕಾರ್ಯಕ್ರಮ, ಭಜನೆಗಳು ನಡೆಯುತ್ತಿವೆ. ಅಯೋಧ್ಯೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರವನ್ನೂ…
Read More »ಬೆಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ…
Read More »ತುಮಕೂರು : ಆಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದು ಬಿಜೆಪಿ…
Read More »ಚಿಕ್ಕೋಡಿ : ಸರ್ಕಾರ ತಾರತಮ್ಯ ನೀತಿಯನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು. ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ನೇತೃತ್ವದ ಪ್ರೊಟೆಸ್ಟ್…
Read More »ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.ಮೈಸೂರು ಜಿಲ್ಲೆಯಲ್ಲಿ ರಾಮ ರಾಜಕಾರಣ ಸಮರ ತಾರಕಕ್ಕೇರಿದ್ದು, 24 ದಿನ ಉರಿಯುವ ಅಗರಬತ್ತಿಗೆ ಮೈಸೂರು…
Read More »ಕೋಟ್ಯಾಂತರ ಹಿಂದೂಗಳ ಕನಸು ನನಸಾಗಲು ಇನ್ನು ಒಂದೇ ದಿನ ಬಾಕಿ, ಶತಮಾನಗಳ ಹೋರಾಟಕ್ಕೆ ಇನ್ನೇನು ಕೆಲವೇ ಗಂಟೆಗಳಲ್ಲಿ ಫಲ ಸಿಗಲಿದೆ. ಹೌದು, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದ…
Read More »ಹುಬ್ಬಳ್ಳಿ : ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿಭಿನ್ನವಾಗಿ ತಮ್ಮ ಹರಕೆ ತೀರಿಸಿದ್ದಾರೆ.…
Read More »ತುಮಕೂರು : ಇಂದು ಡಾ. ಶಿವಕುಮಾರ ಸ್ವಾಮೀಜಿಗಳ 5ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ತುಮಕೂರಿನ ಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದು, ಡಾ. ಶಿವಕುಮಾರ…
Read More »ಮೊನ್ನೇ ಅಷ್ಟೇ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಸಂಬಂಧ…
Read More »ಕಲಬುರಗಿ : ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಈಚೆಗೆ ನಡೆದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಸಂಘಟನೆಯ ಮುಕಂಡ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…
Read More »ಕೊಪ್ಪಳ : ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಭಾನುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದು, ಸ್ಥಳೀಯ ಬಿಜೆಪಿ ಮುಖಂಡರು ಸಚಿವರು ಸ್ವಾಗತಿಸಿದ್ದಾರೆ. ಕೊಪ್ಪಳ ತಾಲೂಕಿನ ಗಂಗಾವತಿ…
Read More »ಯಾದಗಿರಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರ ಉದ್ಘಾಟನೆ ಕ್ಷಣಗಣನೆ ಬಾಕಿ ಇದೆ. ಆದರೆ, ದೇಶಾದ್ಯಂತ ಎಲ್ಲಡೇ ಶ್ರೀರಾಮನ ಸ್ಮರಣೆ ಜೋರಾಗಿದೆ. ಯಾದಗಿರಿ ನಗರದಲ್ಲಿ ಪುಟ್ಟ ಮಕ್ಕಳು…
Read More »ಗದಗ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆಗಳು ಬಾಕಿ ಇವೆ. ಶ್ರೀರಾಮ ಮಂದಿರ ಉದ್ಘಾಟನೆ ನೆನಪಾರ್ಥವಾಗಿ ಗದಗನಲ್ಲಿ ರಾಮ ಭಕ್ತರೊಬ್ಬರು ವಿಭಿನ್ನ ಕಾರ್ಯಕ್ಕೆ ಮುಂದಾಗಿದ್ದಾರೆ. ನಗರದ…
Read More »ಆನೇಕಲ್, ಜ.20: ಬೆಂಗಳೂರಿನ ತಾಲೂಕು ಕಚೇರಿಗಳಿಗೆ ದಿಢೀರ್ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಉತ್ತರ, ಬೆಂಗಳುರು ದಕ್ಷಿಣ, ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ದೊಡ್ಡಬಳ್ಳಾಪುರ, ತಾಲ್ಲೂಕು ಕಛೇರಿಗಳ…
Read More »ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದಿರುವ ಮದ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ…
Read More »ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣ ಅವರ ಹೆಸರನ್ನು ಘೋಷಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನು ಕೈಗೊಂಡಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ…
Read More »ಬಾಗಲಕೋಟೆ : ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರದಲ್ಲಿಂದು ಶ್ರೀರಾಮ ತಾರಕ ಹೋಮವನ್ನ ಆಯೋಜನೆ ಮಾಡಲಾಗಿತ್ತು. ಬಾಗಲಕೋಟೆಯ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ…
Read More »ಮೈಸೂರು ; ಮೈಸೂರು ಜಿಲ್ಲೆಯ ಕಪಿಲಾ ನದಿಯಲ್ಲಿ ಮುಳುಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ…
Read More »ಬೆಂಗಳೂರು : ಇಡೀ ದೇಶವೇ ಕಾತರದಿಂದ ಎದುರು ನೋಡುತ್ತಿರುವ ರಾಮಮಂದಿರ ಪ್ರಾಣ ಪ್ರತಿಷ್ಠೆಯ ದಿನ ಹತ್ತಿರವಾಗುತ್ತಿದೆ. ಇಂದು ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಜಯಶ್ರೀ ಅರವಿಂದ…
Read More »ಕೊಡಗು : ವಿಧಾನಸಭಾ ಮಾಜಿ ಸ್ಪೀಕರ್, ವಿರಾಜಪೇಟೆ ಮಾಜಿ ಶಾಸಕರಾದ ಕೆ.ಜಿ. ಬೊಪಯ್ಯ ಫ್ರೀಡಂ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕೊಡಗು ಕ್ಷೇತ್ರದಿಂದ…
Read More »ಆನೇಕಲ್ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 15 ಜನ ಕಾರ್ಮಿಕರು ಗಾಯಗೊಂಡ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ…
Read More »ಬಾಗಲಕೋಟೆ : ನೀವೇನಾದ್ರು ಬಸ್ ನಲ್ಲಿ ಪ್ರಯಾಣಿಸುತ್ತಿರಾ ? ಆಗಾದ್ರೆ ಈ ಸುದ್ದಿ ನೋಡಿ. ಬಸ್ ಹತ್ತುವ ಭರದಲ್ಲಿ ನೂಕು ನುಗ್ಗಲು ಸಂಭವಿಸಿ ಬಸ್ ಚಕ್ರದಡಿ ಸಿಲುಕಿ…
Read More »ಅಯೋಧ್ಯೆ : ಅಯೋಧಯೆ ರಾಮ ಮಂದಿರ ಗರ್ಭಗುಡಿಯಲ್ಲಿ ಇರಿಸಲಾದ ರಾಮ ಲಲ್ಲಾನ ವಿಗ್ರಹದ ಮೊದಲ ಚಿತ್ರಗಳು ಹೊರಬಂದಿವೆ. 51 ಇಂಚಿನ ರಾಮ ಲಲ್ಲಾ ವಿಗ್ರಹವನ್ನು ಬಿಳಿ ಬಟ್ಟೆಯಲ್ಲಿ…
Read More »ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ ಮಹಾರಾಷ್ಟ್ರ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ…
Read More »ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಪ್ರೊ. ಶಿರಗಾನಹಳ್ಳಿ ಶಾಂತಾನಾಯ್ಕ್ ಅವರನ್ನು ಕೆಪಿಎಸ್ಸಿಗೆ ನೇಮಿಸಬಾರದು ಎಂದು ಕಾಂಗ್ರೆಸ್ ಮುಖಂಡರೊಬ್ಬರು ಪತ್ರ ಬರೆದಿದ್ದಾರೆ. ಶಾಂತಾನಾಯ್ಕ್ ಅವರು ಮತ್ತು ಅವರ ಕುಟುಂಬ…
Read More »ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…
Read More »ಬೆಂಗಳೂರು : ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧೀವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಪ್ರೀಢಂ…
Read More »ಹುಬ್ಬಳ್ಳಿ : ಕೇಂದ್ರ ಸರ್ಕಾರದ ಅಪಘಾತ ಪ್ರಕರಣ ಕಾಯ್ದೆ ತಿದ್ದುಪಡಿ ಸೇರಿದಂತೆ ಹಿಂಟ್ ಆ್ಯಂಡ ರನ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಹುಬ್ಬಳ್ಳಿಯಲ್ಲಿ ವಾಹನ ಚಾಲಕರು ಹಾಗೂ ಮಾಲೀಕರು…
Read More »ಮೈಸೂರು ; ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಗೆ ದೇಶಾದ್ಯಂತ ವಿರೋಧ ತೀವ್ರಗೊಂಡಿದ್ದು ಕಾಯ್ದೆಯನ್ನ ವಾಪಸ್ ಪಡೆಯುವಂತೆ ಆಗ್ರಹಿಸಿ ಲಾರಿ ಮಾಲೀಕರು, ಚಾಲಕರ ಮುಷ್ಕರ ನಡೆಸುತ್ತಿದ್ದಾರೆ.ಲಾರಿ…
Read More »ಬೀದರ್ : ಬೀದರ್ ಜಿಲ್ಲೆ ಬಸವ ಕಲ್ಯಾಣ ತಾಲೂಕಿನ ಹಾರಕೂಡ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್ ಶಾಸಕರ ಮಧ್ಯೆ ರಾಮ ಮಂದಿರ ವಿಚಾರಕ್ಕೆ ತುಂಬಿದ ಸಭೆಯಲ್ಲೇ ಬಿಜೆಪಿ-…
Read More »ಬೆಳಗಾವಿ : ಅಯೋಧ್ಯೆ ರಾಮಮಂದಿರ , ಇದು ಪ್ರಾರಂಭ ಅಷ್ಟೇ ಇನ್ನೂ ಅನೇಕ ಕೆಲಸಗಳೂ ಆಗಬೇಕಿದೆ, ಜಗತ್ತಿನ ಅನೇಕ ಕಡೆಗಳಲ್ಲಿ ಜನ ಸಂಭ್ರಮಿಸುತ್ತಿದ್ದಾರೆ. ಆದರೆ ನಮ್ಮಲ್ಲಿ ಕೊಂಕು ಮಾತಾಡೋರು…
Read More »ರಾಮನಗರ : ಕಾಲೇಜಿಗೆ ತೆರಳಲು ಸಮರ್ಪಕವಾಗಿ ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ರಾಮನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸರಿಯಾದ…
Read More »ವಿಜಯಪುರ : ಉತ್ತರ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಹೋರಾಟದ ದಿಕ್ಕನ್ನೆ ಬದಲಿಸಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ವಿಜಯಪುರ ಜಿಲ್ಲೆಯ ಇಂಚಗೇರಿ ಮಠಕ್ಕೆ ವಿದೇಶಿಗರು ಭೇಟಿ ನೀಡಿದ್ದಾರೆ. ಕೇವಲ ಭೇಟಿ…
Read More »ಪುತ್ತೂರು : ಶ್ರೀರಾಮ ಪ್ರಾಣಪ್ರತಿಷ್ಠಾಪನಾ ಅಕ್ಷತೆ ಹಂಚುವ ಜವಾಬ್ದಾರಿ ಮುಂಡೂರಿನಲ್ಲಿ ಸಿಗಲಿಲ್ಲ ಎಂಬ ಅಸಮಾಧಾನ ಮತ್ತು ರಸ್ತೆ ವಿವಾದಕ್ಕೆ ಸಂಬಂಧಿಸಿ ನನ್ನ ಮತ್ತು ನನ್ನ ತಾಯಿ ಮೇಲೆ…
Read More »ಹುಬ್ಬಳ್ಳಿ : 156 ವರ್ಷ ಇತಿಹಾಸ ಹೊಂದಿದ್ದ ಶಾಲೆಯನ್ನು ನೆಲಸಮ ಮಾಡಿ ಮಲ್ಟಿಪ್ಲೆಕ್ಸ್ ಕಾಂಪ್ಲೆಕ್ಸ್ ಮಾಡುವ ನಿರ್ಧಾರವನ್ನು ಖಂಡಿಸಿ ಹಾಗೂ ಕಾಂಪ್ಲೆಕ್ಸ್ ನಿರ್ಧಾರವನ್ನು ಕೈ ಬೀಡುವಂತೆ ಅಗ್ರಹಿಸಿ,…
Read More »ಹುಬ್ಬಳ್ಳಿ : ಸಂಚಾರಿ ಕುರಿಗಾಯಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿಯೋರ್ವ ಅವಾಜ್ ಹಾಕಿದಲ್ಲದೆ, ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧಾರವಾಡ…
Read More »ಬೆಂಗಳೂರು : ಬೆಂಗಳೂರಿನಲ್ಲಿ ಮುಂದುವರೆದ ಪುಂಡರ ಹಾವಳಿ ಹೆಚ್ಚಾಗಿದ್ದು. KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದರು. ಮೆಜೆಸ್ಟಿಕ್ ನಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ. ಬೆಂಗಳೂರು…
Read More »ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಜ. 8ರಂದು ಕಟೌಟ್ ಕಟ್ಟುವಾಗ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ವಿದ್ಯುತ್…
Read More »ಕಲಬುರ್ಗಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ. 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಕಲಬುರಗಿ…
Read More »ಮೈಸೂರು : ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಪ್ರತಿಷ್ಟಾಪನೆಯಾಗಲು ಆಯ್ಕೆಯಾಗಿರಿವುದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ಮೂರ್ತಿ. ಈ ಮೂರ್ತಿಯನ್ನು ಕೆತ್ತಲು ಆಯ್ಕೆಯಾಗಿದ್ದು, ಮೈಸೂರು…
Read More »ಜನವರಿ 16 ರಂದು, ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಮತ್ತು ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ನರೇಂದ್ರ ಮೋದಿಯನ್ನ ಟಾರ್ಗೆಟ್ ಮಾಡಿರೋದಾಗಿ ಬೆದರಿಕೆ…
Read More »ಚಿತ್ರದುರ್ಗ: ಇತ್ತಿಚೆಗಷ್ಟೇ ಮಹಾರಾಷ್ಟ್ರದ ನಾಗಪುರದ ಹೆಗಡೇವಾರ್ ವಸ್ತು ಸಂಗ್ರಹಾಲಯ ಒಳಗಡೆ ಪ್ರವೇಶ ನೀಡಿಲ್ಲ ಎಂಬ ಹೇಳಿಕೆಯ ಆಡಿಯೋ ವೈರಲ್ ಆಗಿದ್ದು, ಇದು ಮಾಜಿ ಶಾಸಕ ಗೂಳಿಹಟ್ಟಿ ಅವರದ್ದೇ…
Read More »ರಾಯಚೂರು: ಕೇಂದ್ರ ಸರ್ಕಾರದಿಂದ ಬೇರೆ ಪರಿಹಾರ ಬಿಡುಗಡೆ ತಂಡವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಪರಿಹಾರ ನೀಡಲಾಗುತ್ತಿದ್ದು, ಒಂದು ವಾರದೊಳಗೆ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ…
Read More »ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಪರವಾಗಿ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಎರಡು ತಿಂಗಳಿನಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನಾಯಕರಿಗೆ ಭೇಟಿ ಮಾಡಿ ನನ್ನನ್ನು ಬೆಂಬಲಿಸುವಂತೆ ಮನವಿ…
Read More »ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರವು ದಿನ ಕಳೆದಂತೆ ರಂಗು ಪಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳಿಗೆ ಕ್ಷೇತ್ರ…
Read More »ತುಮಕೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಮತ್ತೆ ಬಹಿರಂಗ ಕಿತ್ತಾಟ ಶುರುವಾಗಿದೆ. ಮಾಜಿ ಸಚಿವ ಮಾಧುಸ್ವಾಮಿ ವಿರುದ್ದ ಸಂಸದ ಜಿ.ಎಸ್.ಬಸವರಾಜ ಅಸಮಾಧಾನ ಹೊರ ಹಾಕಿದ್ದಾರೆ. ಮಾಜಿ…
Read More »ಬೆಂಗಳೂರು, ಜ. 16: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್…
Read More »ತುಮಕೂರು : ಡಿಸೇಲ್ ಟ್ಯಾಂಕರೊಂದು ಪಲ್ಟಿಯಾದ ಅದರಲ್ಲಿ ಡಿಸೇಲ್ ಸೋರಿಕೆಯಾದ ಕಾರಣ ಡಿಸೇಲ್ ಸಂಗ್ರಹಿಸಲು ಜನರು ಮುಗಿಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹರಿಸಮುದ್ರಗೇಟ್ ಬಳಿ ನಡೆದಿದೆ.…
Read More »ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಮಾಜಿ ಸಚಿವ ಮುನೇನಕೊಪ್ಪರವರ ಚರ್ಚೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ನವಲಗುಂದ ಮಾಜಿ ಶಾಸಕ…
Read More »ಆನೇಕಲ್, ಜ. 16: ಕಳೆದ ಶನಿವಾರ ಸಂಸದ ಅನಂತಕಾರ್ ಹೆಗಡೆ ಸಿಎಂ ಸಿದ್ದರಾಮಯ್ಯರ ವಿರುದ್ದ ಏಕವಚನದಲ್ಲಿ ನಿಂದಿಸಿರುವ ಕುರಿತು ಬೇಷರತ್ ಕ್ಷಮೆ ಯಾಚಿಸಬೇಕು ಅಲ್ಲದೆ, ಸಂಸದರ ವಿರುದ್ದ…
Read More »ಚಿತ್ರದುರ್ಗ : ನಿಗಮ ಮಂಡಳಿಗಳಿಗೆ ನನ್ನನ್ನು ಪರಿಗಣಿಸಬೇಡಿ ಎಂದು ಸಿಎಂ ಹಾಗೂ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ ಎಂದು ಹೊಸದುರ್ಗದ ಹಿರಿಯ ಶಾಸಕ ಬಿಜಿ ಗೋವಿಂದಪ್ಪ ಹೇಳಿದರು. ಕಾಂಗ್ರೆಸ್…
Read More »ಮೈಸೂರು ; ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ಮೂರ್ತಿಯನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಂತಿಮಗೊಳಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಈ ಬಗ್ಗೆ ಅರುಣ್…
Read More »ಶಬರಿಮಲೆ : ಶಬರಿಮಲೆಯಲ್ಲಿ ಸನ್ನಿಧಿ ಮತ್ತು ಇತರ ವೀಕ್ಷಣಾ ಸ್ಥಳಗಳು ಸೇರದಂತೆ ಸಾವಿರಾರು ಅಯ್ಯಪ್ಪ ಭಕ್ತರು ಮಕರಜ್ಯೋತಿಯನ್ನು ವೀಕ್ಷಿಸಿದರು. ಮಕರ ಜ್ಯೋತಿ ಕಾಣುತ್ತಿದ್ದಂತೆ ಭಕ್ತರು ಸ್ವಾಮಿಯೇ ಶರಣಂ…
Read More »ರಾಮನಗರ : ಲೋಕಾಸಮರ ಸಮೀಪಿಸುತ್ತಿದ್ದು ಚುನಾವಣೆಯ ರಣಕಾವು ರಂಗೇರುತ್ತಿರುವ ಬೆನ್ನಲ್ಲೆ ಬಿಜೆಪಿ ತನ್ನ ಜಿಲ್ಲಾ ಘಟಕಗಳನ್ನು ಪುನರ್ ರಚಿಸಿ ಸಂಘಟನೆಗೆ ಇಂಬುನೀಡುತ್ತಿದೆ. ಇದರ ಬೆನ್ನಲ್ಲೆ ರಾಮನಗರ ಜಿಲ್ಲಾ…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಪೈಪೋಟಿಗೆ ಕೊನೆಗೂ ತೆರೆ ಬಿದ್ದಿದೆ. ಹಲವು ಊಹಾಪೋಹಗಳ ನಡುವೆ ಕೇಳಿ ಬಂದಿದ್ದ ಕೆಲವು ಹೆಸರುಗಳಿಗೆ ತಿಲಾಂಜಲಿ ಇಟ್ಟು,…
Read More »ಹುಬ್ಬಳ್ಳಿ : ತೀವ್ರ ಕುತೂಹಲ ಮೂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಕೊನೆಗೂ ತೆರೆಬಿದಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ ಹು-ಧಾ ಮಾಹಾನಗರ ಪಾಲಿಕೆಯ ವಾರ್ಡ ನಂ…
Read More »ವಿಜಯನಗರ : ರಾಜ್ಯ ಬಿಜೆಪಿಯಿಂದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಅವಳಿ ಜಿಲ್ಲೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡರನ್ನ ನೇಮಿಸಲಾಗಿದೆ. ನೂತನ…
Read More »ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ಎಂದು ಏರು ಧ್ವನಿಯಲ್ಲಿ…
Read More »ಗದಗ : ತೀವ್ರ ಕುತೂಹಲ ಕೇರಳಿಸಿದ್ದ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ಮುಖಂಡ ರಾಜು ಕೂರುಡಗಿ ನೂತನ ಅಧ್ಯಕ್ಷರಾಗಿ…
Read More »ಕೋಲಾರ : ಬಿಜೆಪಿ ಪಕ್ಷದಿಂದ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಜಿಲ್ಲಾಧ್ಯಕ್ಷಕರನ್ನು ನೇಮಕ ಮಾಡಲಾಗಿದ್ದು ಕೋಲಾರ ಜಿಲ್ಲೆಗೆ ಡಾ. ವೇಣುಗೋಪಾಲರನ್ನು ಎರಡನೇ ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸಿ ಬಿಜೆಪಿ ರಾಜ್ಯಾದ್ಯಕ್ಷ…
Read More »ಕಲಬುರ್ಗಿ : ಬಿಜೆಪಿ ಪಕ್ಷದ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ನಗರ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.ಕಲಬುರ್ಗಿ ಜಿಲ್ಲೆಯಲ್ಲಿ ಕೂಡಾ ನಗರ ಅಧ್ಯಕ್ಷ ಹಾಗೂ ಬಿಜೆಪಿ…
Read More »ಬೀದರ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ನಿಷ್ಠರಾಗಿರುವ ಸೋಮನಾಥ ಪಾಟೀಲ ಅವರಿಗೆ ಬಿಜೆಪಿ ಬೀದರ್ ಜಿಲ್ಲಾ ಘಟಕದ…
Read More »ಹುಬ್ಬಳ್ಳಿ : ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ. ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್. ಮಹಾರಾಷ್ಟ್ರ , ಉತ್ತರಪ್ರದೇಶ , ಪಶ್ಚಿಮ ಬಂಗಾಳದಲ್ಲಿ ಜಗಳ ಆಡುತ್ತಿದ್ದಾರೆ. ಕೇರಳದಲ್ಲಿ ಕಮ್ಯುನಿಸ್ಟ್…
Read More »ಬೆಂಗಳೂರು : ಹಾವೇರಿಯ ಹಾನಗಲ್ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ಕಾರವೇ ಪ್ರಕರಣ ಮುಚ್ಚಿ ಹಾಕಲು ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಈ ಆರೋಪದ…
Read More »ಚಿತ್ರದುರ್ಗ : ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ಯಳನಾಡುನಲ್ಲಿ ಘಟನೆ ನಡೆದಿದೆ.…
Read More »ದಾವಣಗೆರೆ: ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ದೊಡ್ಡೇಶ್ ಎಂಬಾತ ನೈತಿಕ ಪೊಲೀಸ್ ಗಿರಿ ಮೆರೆದಿದ್ದು, ದರ್ಶನ್ ಬಗ್ಗೆ ಕೆಟ್ಟದಾಗಿ ಪೋಸ್ಟ್ ಹಾಕಿದ್ದ ಎಂದು ಆರೋಪಿಸಿ ಯುವನೊಬ್ಬನಿಗೆ ಶಿಕ್ಷೆ…
Read More »ಹುಬ್ಬಳ್ಳಿ: ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ, ಜಗದೀಶ್ ಶೆಟ್ಟರ್ ವಾಪಸ್ ಮತ್ತೆ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದೀಗ ಈ ಸುದ್ದಿಗೆ ಖಡಕ್ ಸ್ಪಷ್ಟನೆ ನೀಡಿದ್ದಾರೆ. ಇದರೊಂದಿಗೆ…
Read More »ಹುಬ್ಬಳ್ಳಿ : ಅನಂತಕುಮಾರ ಹೆಗಡೆ ಲಕ್ಷ್ಮಣ ರೇಖೆ ಮೀರಿ ಮಾತನಾಡಿದರೇ ಅದನ್ನು ಯಾರು ಒಪ್ಪಿಕೊಳ್ಳುವುದಿಲ್ಲ. ಮೂರ್ನಾಲ್ಕು ವರ್ಷ ಹೆಗಡೆ ಎಲ್ಲಿದ್ರೂ…? ಅವರ ಹೇಳಿಕೆಗೆ ಜನ ತಕ್ಕ ಪಾಠ…
Read More »ಬೀದರ್ : ಎಷ್ಟೊ ಬಡ ಜನರು ಊಟ ಇಲ್ಲದೆ ಉಪವಾಸ ಮಾಲಗ್ತಾ ಇದ್ದಾರೆ ಊಟ ಮಾಡಲು ಆಹಾರ ಸಿಗುತ್ತಿಲ್ಲ. ತಿಪ್ಪೆಗೆ ಚೆಲ್ಲುವ ಆಹಾರವನ್ನು ಹಸಿದವರಿಗೆ ತಲುಪಿಸಿದರೆ ನೂರಾರು…
Read More »ಮೈಸೂರು: ದೇಶದೆಲ್ಲೆಡೆ ರಾಮನ ಜಪ ಮೊಳಗುತ್ತಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಹಿಂದೂ-ಮುಸ್ಲಿಂರ ನಡುವೆ ದ್ವೇಷ ಮೂಡಿಸುವವರ ಮಧ್ಯೆ ಭಾವೈಕ್ಯತಾ ಸಂದೇಶ ಸಾರುವ ಪ್ರಸಂಗಗಳು ಮೈಸೂರಿನಲ್ಲಿ ನಡೆಯುತ್ತಿದೆ. ನಗರದ…
Read More »ಚಿತ್ರದುರ್ಗ : ಚಿತ್ರದುರ್ಗ ಸಮೀಪದ ಬಹದ್ದೂರ್ ಘಟ್ಟ ಬಳಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮುಂಜಾನೆ ಗುಂಡಿಗೆ ಉರುಳಿದೆ. ಎಚ್ ಪಿ ಸಿಲೆಂಡರ್…
Read More »ವಿಜಯನಗರ : ಹಂಪಿಯಲ್ಲಿ ಶ್ರೀಗಂಧದ ಮರಗಳ್ಳತನ ಮಾಡುತ್ತಿದ್ದ 4 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಪೇಟೆಯ ಆಶ್ರಯ ಕಾಲೊನಿಯ ಗಾಳೆಪ್ಪ (20), ಗೌಳೇರಹಟ್ಟಿಯ ಕೆ.ಲೋಕೇಶ್ (20), ದೂಳ್…
Read More »ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲೇ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯೆ ನೀಡಿದ್ರು. ಇವರೆಲ್ಲ ರಾಜಕಾರಣವನ್ನು…
Read More »ಬೆಂಗಳೂರು ಗ್ರಾಮಾಂತರ : ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ, ಪೂರಕವಾದ ಆಹಾರ ಹಾಗೂ ಗುಣಮಟ್ಟದ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ…
Read More »ಧಾರವಾಡ: ಇವತ್ತು ನಾವು ಬಹಳ ಕಷ್ಟದ ದಿನಗಳಲ್ಲಿದ್ದೇವೆ. ಸಿಎಂಗೆ ಗೌರವ ಸಿಗುತ್ತಿಲ್ಲ. ಸಭಾಪತಿಗೆ ಗೌರವ ಸಿಗುತ್ತಿಲ್ಲ. ಇದನ್ನೆಲ್ಲ ಗಮನಿಸಿ ಬೆಳಗಾವಿ ಅಧಿವೇಶನದಲ್ಲಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು…
Read More »ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ…
Read More »2022-23ನೇ ಸಾಲಿನಲ್ಲಿ ಮಂಜೂರಾಗಿದ್ದ ಸುಮಾರು ೬೦ ಕೋಟಿ ರೂಗಳ ಪೈಕಿ ೩೦ಕೋಟಿ ಬಾಕಿ ಬರಬೇಕಿದ್ದ ಹಣ ಕೂಡಲೇ ಬಿಡುಗಡೆ ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೇಂದ್ರ…
Read More »ರಾಯಚೂರು: ಎರಡು ತಿಂಗಳಲ್ಲಿ ಜಾತಿ ಸಮಿಕ್ಷೆ ವರದಿ ಸರಕಾರಕ್ಕೆ ನೀಡುವಂತೆ ಹಿಂದುಗಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯ ಪ್ರಕಾಶ ಹೆಗಡೆ ತಿಳಿಸಿದ್ದು, ವರದಿ ನೀಡಿದರೆ ಸ್ವೀಕರಿಸುವುದಾಗಿ…
Read More »ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ವಿರುದ್ಧ ಶಾಸಕ ಪ್ರಸಾದ್ ಅಬ್ಬಯ್ಯ ಅಭಿಮಾನಿಗಳಿಂದ ಪ್ರತಿಭಟನೆ ನಡೆಸಿದರು. ಪ್ರಸಾದ್ ಅಬ್ಬಯ್ಯ ಅಭಿಮಾನಿ ಸಂಘದ ನೇತೃತ್ವದಲ್ಲಿ…
Read More »ನವದೆಹಲಿ : ಸಾಮಾಜಿಕ ಮಾಧ್ಯಮಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ಬಗ್ಗೆ ಐಪಿಎಸ್ ಅಧಿಕಾರಿ ಡಿ. ರೂಪಾ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
Read More »ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಸರಿಯಾದ ಸೆಕ್ಷನ್ ಹಾಕಿ. ಪೋಕ್ಸೋ ಕಾಯ್ದೆಯಡಿ ದೋಷಾರೋಪ…
Read More »ಗದಗ : 2024ರ ಲೋಕ ಅಖಾಡ ಇನ್ನೇನು ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳು ಗೆಲ್ಲುವ ಕುದುರೆಗಳನ್ನು ಹುಡುಕುತ್ತಿವೆ. ಅದರಂತೆ ಹಾವೇರಿ-ಗದಗ ಲೋಕಸಭೆ ಅಖಾಡ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ…
Read More »ತುಮಕೂರು : ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ತುಮಕೂರು…
Read More »ಮೈಸೂರು ; ಜಮೀನಿಗೆ ಹೋಗುತ್ತಿದ್ದ ರೈತ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೀನಾಕ್ಷಿ ಎಂಬ ಮಹಿಳೆ ಮೇಲೆ ಆನೆ ದಾಳಿ ಮಾಡಿದೆ.…
Read More »ಗದಗ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜ.8 ರಂದು ನಟ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಮೃತಪಟ್ಟ ಯುವಕರ…
Read More »ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಜ.೧೨ರಂದು ನಡೆಯಿತು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ “ಜನನಿ…
Read More »ಮೈಸೂರು ; ಲೋಕಸಭೆ ಚುನಾವಣೆಗೆ ಮೈಸೂರು-ಕೊಡುಗು ಕ್ಷೇತ್ರದಿಂದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರಿಗೆ ಅವಕಾಶ ನೀಡಿದರೆ ಸಂತೋಷ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ…
Read More »ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ಬೋರ್ಡ್ಗಳ ಕಡ್ಡಾಯ ಹಿನ್ನೆಲೆ ಗಡಿಯಲ್ಲಿ ಮತ್ತೆ ಖ್ಯಾತೆ ತೆಗೆದ ಶಿವಸೇನೆಯ ಪುಂಡರು ಕನ್ನಡ ನಾಮಫಲಕಕ್ಕೆ ಬೆಂಕಿ ಇಡುವುದರ ಮೂಲಕ ಗಡಿಯಲ್ಲಿ ಕ್ಯಾತೆ…
Read More »2024ರ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಹಿಳೆಯರ ಫೈಟ್ ಆಗುತ್ತಾ.? ಇಂತಹದ್ದೊಂದು ಪ್ರಶ್ನೆ ಇದೀಗ ಎದುರಾಗಿದೆ. ಕಾಂಗ್ರೆಸ್ ನಿಂದ ಸೌಮ್ಯ ರೆಡ್ಡಿ ದಕ್ಷಿಣದ ಅಭ್ಯರ್ಥಿಯಾಗಿ…
Read More »ಮುಂಬರಲಿರುವ ಲೋಕಸಭಾ ಚುನಾವಣೆ ಗೆದ್ದು ಮತ್ತೊಂದು ಸುತ್ತಿಗೆ ಅಧಿಕಾರದ ಗದ್ದುಗೆ ಹಿಡಿಯೋಕೆ ಹವಣಿಸುತ್ತಿರುವ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಸಾಕಷ್ಟು ಸ್ಟ್ರಾಟರ್ಜಿ ಮಾಡುತ್ತಿದೆ. ಅದೇ ರೀತಿ ಈ ಬಾರಿ…
Read More »ಮಂಡ್ಯ : ರಾಜ್ಯದ ಪ್ರಥಮ ಎಕ್ಸ್ ಪ್ರೆಸ್ ವೇನಲ್ಲಿ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕಳ್ಳರ ಕೈಚಳಕಕ್ಕೆ ಪ್ರಯಾಣಿಕರ ಪ್ರಾಣಕ್ಕೆ ಕುತ್ತು ಬಂದು, ಭಾರೀ ಅಪಾಯದಿಂದ…
Read More »2024 ಲೋಕ ಸಮರಕ್ಕೆ ಇನ್ನೇನು ಕೆಲ ತಿಂಗಳಷ್ಟೆ ಬಾಕಿ ಇದೆ..ಇದೇ ಹೊತ್ತಲ್ಲಿ ಯಾರಿಗೆ ಟಿಕೇಟ್ ಸಿಗಬಹುದು ಅನ್ನೋ ಲೆಕ್ಕಚಾರಗಳು ಚರ್ಚೆಗೆ ಬಂದಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದತ್ತ…
Read More »ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಡವರ ಗುಡಿಸಲು ತೆರವು ವಿರೋಧಿಸಿ ರಾಜಗೋಪಾಲ್ ಮತ್ತು ವಲ್ಲಭಭಾಯಿ ನಿವಾಸಿಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕ ಮಾದಿಗ ದಂಡೋರ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ…
Read More »ರಾಮನಗರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈ ನಡುವೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಿಡದಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ…
Read More »



















































































































































