ಪದ್ಮ ವಿಭೂಷಣ ಪ್ರಶಸ್ತಿಗೆ ಪಾತ್ರರಾದ ಚಿರಂಜೀವಿಯವರಿಗೆ ಡಾ. ಶಿವರಾಜ್ ಕುಮಾರ್ ಅಭಿನಂದನೆ ಸಲ್ಲಿಸಿದ್ದರು. ಮೆಗಾ ಸ್ಟಾರ್ ಚಿರಂಜೀವಿಯವರ ಮನೆಗೆ ಬೇಟಿ ಕೊಟ್ಟ ಶಿವಣ್ಣ ನನ್ನು ಪ್ರೀತಿಯಿಂದ ಬರ…
Read More »kannada news
ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ…
Read More »ಮಂಡ್ಯ : ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ…
Read More »ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ನಿವಾಸಕ್ಕೆ ಬಿಜೆಪಿ…
Read More »ಕಲಬುರ್ಗಿ : ಎಷ್ಟೆ ವರ್ಷಗಳು ಕಳೆದರು ಒಂದಲ್ಲ ಒಂದು ದಿನ ಬಾಬರಿ ಮಸೀದಿ ಅಲ್ಲೆ ಕಟ್ಟುತ್ತೆವೆ ಎಂದು ಕಲಬುರಗಿಯ ಯುವಕನೊರ್ವ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೊಸ್ಟ್…
Read More »ಹುಬ್ಬಳ್ಳಿ : ಮಹಿಳೆ ಬ್ರೇನ್ ವಾಶ್ ಮಾಡಿ ಅಕೌಂಟ್ ನಿಂದ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ನಕಲಿ ಫಾದರ್ಗೆ ಥಳಿಸಿರುವ ಘಟನೆ ಹುಬ್ಬಳ್ಳಿಯ ಹೆಗ್ಗರಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಹೆಗ್ಗರಿಯ…
Read More »ವಿಜಯಪುರ : ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದ ಜಾತ್ರೆ ಹಿನ್ನಲೆ. ವಿಜಯಪುರಕ್ಕೆ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗಮಿಸಿದ್ರು. ಮಾಧ್ಯಮದರ ಜೊತೆ ಮಾತನಾಡಿದ ವಿಜಯೇಂದ್ರ ಅವರು…
Read More »ಬೆಳಗಾವಿ : ರಾಜ್ಯದಲ್ಲಿ ಕೆರೆಗೋಡು ಧ್ವಜ ವಿವಾದ ಬಳಿಕ ಬೆಳಗಾವಿಯ ಎಂ.ಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವುಗೊಳಿಸಲಾಗಿದೆ. ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು,…
Read More »ತುಮಕೂರು: ಗುಬ್ಬಿ ಪೊಲೀಸ್ ಠಾಣೆಯಿಂದ ಕಳ್ಳನೋರ್ವ ಪರಾರಿಯಾದ ಹಿನ್ನೆಲೆಯಲ್ಲಿ ಪಿಎಸ್ಐ ಸೇರಿ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ತುಮಕೂರು ಎಸ್ಪಿ ಅಶೋಕ್ ಕೆ.ವಿ…
Read More »ಹಂಪಿ ಉತ್ಸವ ವೀಕ್ಷಿಸಲು ಎರಡನೇ ದಿನವು ಜನಸಾಗರವೇ ಹರಿದುಬಂದಿತ್ತು. ಇದಕ್ಕೆ ಕಾರಣ ಚಾಲೆಂಜಿಂಗ್ ಸ್ಟಾರ್ ದರ್ಶನ್. 5 ವರ್ಷಗಳ ಹಿಂದೆ ಕೂಡ ದರ್ಶನ್ ಹಂಪಿ ಉತ್ಸವಕ್ಕೆ ಪಾಲ್ಗೊಂಡಿದ್ದರು.…
Read More »ಬೆಂಗಳೂರು : ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್…
Read More »ಕೋಲಾರ : ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಹಾಲು ಉತ್ಪನ್ನಗಳನ್ನು ಸರಬರಾಜು ಮಾಡುವ ವಿಚಾರವಾಗಿ ವಾಹನ ಮಾಲೀಕರ ಹಾಗೂ ಒಕ್ಕೂಟದ ಒಳಜಗಳ ಬೀದಿಗೆ ಬಂದಿದೆ. ಹಾಲು…
Read More »ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ವಿವಿಧೆಡೆ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 40 ಕ್ಕೂ ಹೆಚ್ಚು ನಕಲಿ ಕ್ಲಿನಿಕ್ ಗಳ ಮೇಲೆ…
Read More »ಮೈಸೂರು ; ಯಾರೋ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ…
Read More »ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯ ಮತ್ತು ಸಂಕಲ್ಪ ಚೇಸ್ ಕ್ಯಾನ್ಸರ್ ಫೌಂಡೇಷನ್ ರೀಸರ್ಚ್ ಟ್ರಸ್ಟ್, ನವೋದಯ ಇನ್ ಬೆಂಗಳೂರು, ಆರೋಗ್ಯ ಇಲಾಖೆ ಸಹಯೋಗದಲ್ಲಿ…
Read More »ಹುಬ್ಬಳ್ಳಿ : ಶ್ರೀ ಸಂಗನ ಬಸವ ಲಿಂಗಾಚಾರ್ಯ ಮಹಾಸ್ವಾಮಿಗಳ ಬೆಳ್ಳಿ ಮಹೋತ್ಸವ ಅಂಗವಾಗಿ ನಡೆದ ರಥೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್…
Read More »ಬೆಂಗಳೂರು : ಓಲಾ- ಉಬರ್ ಟ್ಯಾಕ್ಸಿ, ಆ್ಯಪ್ ಆಧಾರಿತ ಅಗ್ರಿಗೇಟರ್ ಕಂಪನಿಗಳ ಕಳ್ಳಾಟಕ್ಕೆ ಸಾರಿಗೆ ಇಲಾಖೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸುತ್ತಿದೆ. ಸಿಲಿಕಾನ್ ಸಿಟಿ ಸೇರಿದಂತೆ…
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹೆಚ್ಚಿತ್ತಿದ್ದು, ಸೊಂಕು ಹರಡುವಿಕೆ ತಡೆಗೆ ಸದ್ಯ ರೋಗ ನಿರೋಧಕ ಲಸಿಕೆ ಇಲ್ಲ. ಹೀಗಾಗಿ ಈ ಕಾಯಿಲೆ ಬಗ್ಗೆ ನಿಗಾ ವಹಿಸಲು…
Read More »ಹುಬ್ಬಳ್ಳಿ: ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಬರಗಾಲ ಬಂದಾಗ ಅನುದಾನ ಕೊಡಲಿಲ್ಲ. ರಾಜ್ಯದ BJP ಸಂಸದರು ದ್ವನಿ ಎತ್ತಲಿಲ್ಲ ಎಂದು DCM ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.…
Read More »ಬಿಗ್ ಬಾಸ್ ಕನ್ನಡ ಸೀಸನ್ 10ರ ರನ್ನರ್ ಅಪ್ ಆಗಿ ಹೊರಬಂದಿರುವ ಡ್ರೋನ್ ಪ್ರತಾಪ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಹೆಸರು ಹೇಳಿಕೊಂಡು ಡ್ರೋನ್…
Read More »ಬೆಂಗಳೂರು: ಬೆಂಗಳೂರು ನಗರದಲ್ಲಿ ಒಂದೊಂದು ಇಂಚು ಭೂಮಿಗೆ ಬಂಗಾರದ ಬೆಲೆ ಇದೆ. ಒಂದು ಜಾಗ ಅಡಿ ಸಿಕ್ಕಿದ್ರೂ ಜನ ನಮ್ದು ಅಂತ ಬೋರ್ಡ್ ಹಾಕ್ತಿದ್ದಾರೆ. ಇನ್ನೂ ಬಿಡಿಎ…
Read More »ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಶ್ವಮೇಧ ಕ್ಲಾಸಿಕಲ್ ಎಂಬ 100 ಹೊಸ ಬಸ್ಗಳನ್ನು ಪರಿಚಯಿಸಲಿದೆ. ನಾಳೆ ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮೇಲೆ ನೂರು…
Read More »ದಾವಣಗೆರೆ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಮುಂದಿನ ಬಜೆಟ್ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗ್ರಾಮೀಣ…
Read More »ಮಂಡ್ಯ : ಮಂಡ್ಯನಗರದಲ್ಲಿರುವ ಐಐಎಫ್ಎಲ್ ಫೈನಾನ್ಸ್ ಕಂಪನಿಗೆ ಮುತ್ತಿಗೆ ಹಾಕಿ ರೈತರು ಪ್ರತಿಭಟನೆ ನಡೆಸಿದರು. ವೃದ್ಧ ರೈತರೊಬ್ಬರು ಕಂತಿನ ಹಣ ಕಟ್ಟಿಲ್ಲ ಎಂಬ ಕಾರಣಕ್ಕೆ ಮನೆ ಸೀಜ್…
Read More »ಹುಬ್ಬಳ್ಳಿ : ಅವರಿಬ್ಬರು ಸ್ನೇಹಿತರು, ಒಂದೇ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಒಬ್ಬರಿಗೆ ಕಷ್ಟ ಎಂದರೆ ಸಾಕು, ಮತ್ತೊಬ್ಬರು ಸಹಾಯ, ಸಹಕಾರ ನೀಡುತ್ತಿದ್ದರು. ಆದರೆ ಅದೇನು ಆಯ್ತೊ ಗೊತ್ತಿಲ್ಲ..! ಪ್ರಾಣಕ್ಕೆ…
Read More »ಬೆಂಗಳೂರು: ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿಯರು ದೇಶ ಕಂಡ ಅಪ್ರತಿಮ ರಾಜಕಾರಣಿ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಶ್ರೇಷ್ಠ ವ್ಯಕ್ತಿತ್ವ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
Read More »ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಉಪ ಪ್ರಧಾನಿಗಳಾಗಿದ್ದ ಎಲ್.ಕೆ.ಅಡ್ವಾಣಿಜೀ ಅವರು ಮೂಲಕಾರಣ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ…
Read More »ಧೀಮಂತ ರಾಜಕಾರಿಣಿ, ಬಿಜೆಪಿ ಭೀಷ್ಮ, ಮಾಜಿ ಉಪಪ್ರಧಾನಿ ಶ್ರೀ ಎಲ್. ಕೆ. ಆಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಆರ್…
Read More »ಬೆಂಗಳೂರು : ಕರ್ನಾಟಕದಲ್ಲಿ ಗೃಹಜ್ಯೋತಿ ಯೋಜನೆ ಅನುಷ್ಠಾನವು ಯಶಸ್ವಿಗೊಂಡ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದ ತೆಲಂಗಾಣ ರಾಜ್ಯ ದಕ್ಷಿಣ ವಿದ್ಯುತ್ ವಿತರಣಾ ಕಂಪನಿಯ (TSSPDCL) ಅಧ್ಯಕ್ಷರು ಮತ್ತು…
Read More »ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಯೇ ಹೋದರೂ ಹಣೆಗೆ ಕುಂಕುಮ ಹಚ್ಚದಂತೆ ರಾಜ್ಯದ ಜನರಲ್ಲಿ ಶಾಸಕ ಅರವಿಂದ ಬೆಲ್ಲದ ಮನವಿ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ…
Read More »ನಟಿ ಪೂನಂ ಪಾಂಡೆ ಅವರು ಸತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಸ್ವತಃ ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದ್ರೆ ಪೂನಂ ಪಾಂಡೆ…
Read More »ಆನೇಕಲ್ : ರಾಜ್ಯದ ಜನರ ಹಿತ, ಕನ್ನಡಿಗರ ಗೌರವಕ್ಕಾಗಿ ನಾನು ಎಂದೂ ಹಿಂದೆ ಸರಿದಿಲ್ಲ. ಕೆಲವರು ನನ್ನ ಹೇಳಿಕೆಯನ್ನು ತಿರುಚಿ, ನಾನು ದೇಶದ ವಿಭಜನೆ ಹೇಳಿಕೆ ನೀಡಿದ್ದೇನೆಂದು…
Read More »ಚಾಮರಾಜನಗರ: ವಿದೇಶಿ ಕರೆನ್ಸಿಗಳೂ ಸೇರಿದಂತೆ ಜನವರಿ ತಿಂಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಎರಡು ಕೋಟಿಗೂ ಅಧಿಕ ಆದಾಯ ಹರಿದು ಬಂದಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಶ್ರೀ ಮಲೆ…
Read More »ಹುಬ್ಬಳ್ಳಿ : ಹೆಣ್ಣು, ಹೊನ್ನು, ಮಣ್ಣು ಈ ಮೂರರ ಹಿಂದೆ ಅತೀಯಾಗಿ ಬೀಳಬಾರದು ಎಂದು ನಮ್ಮ ಹಿರಿಕರು ಈ ಹಿಂದೆಯೇ ಹೇಳಿದ್ದಾರೆ. ಆದರೆ ಇಲ್ಲೊಬ್ಬ ಈ ಮೂರರಲ್ಲಿ ಒಂದರ…
Read More »ನವದೆಹಲಿ: ಕೇಂದ್ರದ ಮಧ್ಯಂತರ ಬಜೆಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್ ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು…
Read More »ವಿಜಯನಗರ : ವಿಜಯನಗರ ಸಾಮ್ರಾಜ್ಯದ ಗತವೈಭವ ದಾರುವ ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಮೂರು ದಿನಗಳ ಉತ್ಸವದಲ್ಲಿ ವಿವಿಧ…
Read More »ಹುಬ್ಬಳ್ಳಿ : ನಾನೂ ಮುಖ್ಯಮಂತ್ರಿ ಆಗಬೇಕೆಂದಿದ್ದೇನೆ. ಆದ್ರೆ ಅವಕಾಶ ಸಿಗಬೇಕಲ್ವೇ..? ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆದ್ದಿದೆ. ಎಲ್ಲ ಶಾಸಕರನ್ನು ಮಂತ್ರಿ ಮಾಡೋಕೆ, ಸಿಎಂ ಮಾಡೋಕೆ ಆಗಲ್ಲ. ಹಿರಿತನದ…
Read More »ಬೆಂಗಳೂರು : ಬೆಂಗಳೂರಿಗರು ಭಾನುವಾರದಂದು ಬೆಳಗ್ಗೆ 04-30 ರಿಂದಲೇ ಸವಾರಿ ಮಾಡಬಹುದು. ಪ್ರತಿ ಭಾನುವಾರ ಬೆಂಗಳೂರಿನಲ್ಲಿ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತಿತ್ತು. ಆದ್ರೆ ಫೆಬ್ರವರಿ…
Read More »ಬೆಂಗಳೂರು : ಇಂದು ಹರಿಶ್ಚಂದ್ರ ಘಾಟ್ ಬಳಿ ವಿದ್ಯಾರ್ಥಿಯೊಬ್ಬಳು ಬಿಎಂಟಿಸಿ ಬಸ್ ಗೆ ಸಿಲುಕಿ ಸಾವನ್ನಪ್ಪಿದ್ದಳು. ಇದಕ್ಕೆ ಕಾರಣ ಏನು ಅಂತ ಬಿಎಂಟಿಸಿ ತನಿಖೆ ಮಾಡಿದ್ದಾಗ ಅಸಲಿ…
Read More »ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಿನಲ್ಲಿ ವಿವಾದಿತ ಹೇಳಿಕೆ ನೀಡಿರೋ ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಜೆಡಿಎಸ್ ಕೆಂಡ ಕಾಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ…
Read More »ಬೆಂಗಳೂರು : ಬೆಂಗಳೂರು ನಗರದ ಸಾರಿಗೆ ಕೊಂಡಿ ಎನ್ನಿಸಿಕೊಂಡಿರೋ ಓಲಾ ಉಬರ್ ಆಗಾಗ ಸುದ್ದಿಯಾಗ್ತನೇ ಇರುತ್ತೆ. ರಾತ್ರಿ ಹಗಲು ಸಿಟಿ ಜನ್ರ ಸಾರಿಗೆ ಮಿತ್ರಿನಂತಿರೋ ಈ ಟ್ಯಾಕ್ಸಿಗಳು,…
Read More »ಧಾರವಾಡ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ ಕೊಟ್ಟ ಹೇಳಿಕೆಗೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ತಿರುಗೇಟು…
Read More »ಮಂಡ್ಯ: ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿ ಸೇವಾ ನಿವೃತ್ತರಾದ ವೀರಯೋಧ ಕುರ್ನೆನಹಳ್ಳಿ ಅನಂತ ಅವರು ಹುಟ್ಟೂರಿಗೆ ಆಗಮಿಸಿದಾಗ ಹರಿಹರಪುರ, ಕುರ್ನೆನಹಳ್ಳಿ ಹಾಗೂ…
Read More »ದಾವಣಗೆರೆ: ಕಾರ್ಯನಿರತ ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನಕ್ಕೆ ಬೆಣ್ಣೆ ನಗರಿ ದಾವಣಗೆರೆ ಸಜ್ಜಾಗುತ್ತಿದೆ. ಬರುವ ಫೆಬ್ರವರಿ 3 & 4 ರಂದು ನಗರದ ಶಾಮನೂರು ಶಿವಶಂಕ್ರಪ್ಪ…
Read More »ನವದೆಹಲಿ: ದೇಶ ಒಡೆಯುವ ಕೂಗೆಬ್ಬಿಸಿರುವ ಸಂಸದ ಡಿ.ಕೆ. ಸುರೇಶ್ ಅವರನ್ನು ಮೊದಲು ಕಾಂಗ್ರೆಸ್ ವಜಾಗೊಳಿಸಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.ಸಂಸದ ಸುರೇಶ್ ಪ್ರತ್ಯೇಕ…
Read More »ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವತ್ತು ಬಜೆಟ್ ಮಂಡಿಸಲಿದ್ದಾರೆ. ದೇಶದ ಜನರು ಸಾಕಷ್ಟು ಗುಡ್ನ್ಯೂಸ್ಗಳ ನಿರೀಕ್ಷೆಯಲ್ಲಿದ್ರೆ, ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಸಿಲಿಂಡರ್ ಬೆಲೆಯನ್ನು…
Read More »ಬೀದರ್ : ಶ್ವಾನ ಪ್ರೀಯರಿಗೆ ಪ್ರೋತ್ಸಾಹ ಹಾಗೂ ಅವುಗಳಿಗೆ ಬರುವ ರೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ನಗರದ ನೆಹರು ಸ್ಟೇಡಿಯಂನಲ್ಲಿ ಶ್ವಾನ ಪ್ರದರ್ಶನವನ್ನ ಆಯೋಜಿಸಲಾಗಿತ್ತು. ಪಶು…
Read More »ದಾವಣಗೆರೆ : ರಾಜ್ಯದ ಹಲವು ರಾಜ್ಯದಲ್ಲಿ ಪಂಚಮಸಾಲಿಗಳ ಸಂಖ್ಯೆ ಹೆಚ್ಚು ಇದೆ. ಅದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಆದ್ಯತೆಯನ್ನು ಪಂಚಮಸಾಲಿಗಳಿಗೆ ನೀಡಬೇಕು ಎಂದು ದಾವಣಗೆರೆ ಜಿಲ್ಲೆಯ ಹರಿಹರದ…
Read More »ಮದ್ದೂರು : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಇಂದು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಅಂಗನವಾಡಿಗೆ ಅನಿರೀಕ್ಷಿತ ಭೇಟಿ ನೀಡಿ…
Read More »ವಿಶ್ವದಲ್ಲಿ ಪೇ ಟಿಎಂ ಖಾತೆಗಳನ್ನ ಹೊಂದಿದ್ದ ಕೋಟ್ಯಾಂತರ ಗ್ರಾಹಕರು ಎಚ್ಚರಿಕೆವಹಿಸಬೇಕಿದೆ. ಸತತ ಎರಡು ವರ್ಷಗಳಿಂದ ನಡೆಯುತ್ತಿದ್ದ ಪೇಟಿಎಂ ಕುರಿತಾದ ಗೊಂದಲಗಳಿಗೆ ಆರ್ ಬಿ ಐ ತೆರೆ ಎಳೆದಿದೆ.…
Read More »ಬೆಳಗಿನ ಜಾವ..ನಿದ್ದೆ ಮಂಪರಿನಲ್ಲಿದ್ರು ಆ ಸರ್ಕಾರಿ ಅಧಿಕಾರಿಗಳು…ಮನೆಯ ಕಾಲಿಂಗ್ ಬೆಲ್ ರಿಂಗಾಗುತ್ತಲೇ ಬಾಗಿಲು ತೆಗೆದವರಿಗೆ ಶಾಕ್ ಕಾದಿತ್ತು. ಕಣ್ಣೆದುರಿಗೆ ನಿಂತಿದ್ರು ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ಹತ್ತಕ್ಕೂ ಹೆಚ್ಚು…
Read More »ಮೈಸೂರು ; ಸಂಸದ ಪ್ರತಾಪಸಿಂಹ ವಿರುದ್ಧ ಪತ್ರಿಕಾಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲಯಕ್ಕೆ…
Read More »ಹೊಸಕೋಟೆ : ಏಕಾಏಕಿ ನೋಡ ನೋಡ್ತಿದ್ದಂತೆ ಗುಜರಿ ಗೋಡೌನ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಚಿಕ್ಕನಹಳ್ಳಿ ಗೇಟ್ ಬಳಿ…
Read More »ಬೆಂಗಳೂರು : ಅಸ್ವಸ್ಥಗೊಂಡು ಐಸಿಯುನಲ್ಲಿದ್ದ ಟೀಮ್ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್…
Read More »ವಿಜಯನಗರ : ವಿಶ್ವವಿಖ್ಯಾತ ಹಂಪಿ ಉತ್ಸವದಲ್ಲಿ ಹೆಚ್ಚಿನ ಜನರನ್ನು ಸೇರಿಸುವ ಸವಾಲಿನೊಂದಿಗೆ ಜಿಲ್ಲಾಡಳಿತ ವಿಭಿನ್ನ ರೀತಿಯ ಕಸರತ್ತು ನಡೆಸುತ್ತಿದೆ. ಮೂರು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವ ಉತ್ಸವಕ್ಕೆ…
Read More »ಹುಬ್ಬಳ್ಳಿ : ನಾನು ಹುಬ್ಬಳ್ಳಿಗೆ ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಕಳೆದ ಬಾರಿ ಭೇಟಿಯ ಸಂದರ್ಭದಲ್ಲಿ ಆನ್ಸೆನ್ ನಲ್ಲಿ ಕಡತ ವಿಲೇವಾರಿ ನಡೆಯುತ್ತಿರಲಿಲ್ಲ. ಬೇಕಾದವರ ಕಡತ ವಿಲೇವಾರಿ…
Read More »ಮಂಡ್ಯ: ಫೆ.7 ರಂದು ಮಂಡ್ಯ ನಗರ ಬಂದ್ ಮಾಡುವುದಾಗಿ ಸಮಾನ ಮನಸ್ಕರ ವೇದಿಕೆ ಕರೆ ಕೊಟ್ಟಿದೆ. ಸೌಹಾರ್ದ ಮತ್ತು ಶಾಂತಿ ಕದಡುತ್ತಿರುವ ಶಕ್ತಿಗಳ ವಿರುದ್ಧವಾಗಿ ಮಂಡ್ಯ ಜಿಲ್ಲೆಯಲ್ಲಿ…
Read More »ಪಟ್ನಾ : ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ನಡೆಯುತ್ತಿದೆ. ಈ ವೇಳೆ ರಾಹುಲ್ ಗಾಂಧಿ ಅವರು ಪ್ರಯಾಣಿಸುವ ಕಾರಿನ…
Read More »ಹುಬ್ಬಳ್ಳಿ : ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ಇಂದು ಮುಂಜಾನೆ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಂದ ಸರ್ಪೈಸ್ ವಿಸಿಟ್ ನೀಡಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದರು. …
Read More »ಚಾಮರಾಜನಗರ : ಬೆಳ್ಳಂಬೆಳಗ್ಗೆ ಗಡಿಜಿಲ್ಲೆ ಚಾಮರಾಜನಗರದಲ್ಲೂ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ್ದಾರೆ. ಗ್ರಾಮೀಣಾಭಿವೃದ್ದಿ ಇಲಾಖೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಮನೆ…
Read More »ಚಿಕ್ಕೋಡಿ : ನಾನು, ನನ್ನ ಆಪ್ತ ಸ್ನೇಹಿತ ಲಕ್ಷ್ಮಣ ಸವದಿ ಬಿಜೆಪಿಗೆ ಹೋಗುವ ಮಾತಿಲ್ಲಎಂದು ಕಾಗವಾಡ ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದರು. ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ…
Read More »ಮಂಡ್ಯ : ಮಂಡ್ಯದ ಮೈಶುಗರ್ ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ…
Read More »ಮಂಡ್ಯ : ಜೆಡಿಎಸ್, ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಮಾವೇಶವನ್ನು ಇಂದು ಮಂಡ್ಯದಲ್ಲಿ ಆಯೋಜಿಸಲಾಗಿದ್ದು, ನಗರದ ಮೈಶುಗರ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ…
Read More »ಹುಬ್ಬಳ್ಳಿ : ಇತ್ತೀಚೆಗೆ ಮಾಜಿ ಸಿಎಂ ಜಗದೀಶ ಶೆಟ್ಟರವರು ಕಾಂಗ್ರೆಸ್ನೊಂದಿಗಿನ ಸಂಬಂಧಕ್ಕೆ ಕೈ ಕೊಟ್ಟು ಕಮದ ಕೈ ಹಿಡಿದಿದ್ದು, ಆದರೆ ಸ್ಥಳೀಯ ಮಟ್ಟದ ಸಿಟ್ಟು ಈಗ ಬ್ಯಾನರ್ನಲ್ಲಿ…
Read More »ವಿಜಯನಗರ : ರಾಷ್ಟ್ರೀಯ ಸ್ವಚ್ಚತಾ ದಿವಸ್ ನಿಮಿತ್ತ, ವಿಜಯನಗರ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ಹೊಸಪೇಟೆ ವಕೀಲರ ಸಂಘದ ಆಶ್ರಯದಲ್ಲಿ…
Read More »ಧಾರವಾಡ: ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಇದೀಗ ಧಾರವಾಡದ ಕೇಂದ್ರ ಕಾರಾಗೃಹದಲ್ಲಿರುವ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿದ ಮಾಜಿ ಶಾಸಕ ಅಮೃತ ದೇಸಾಯಿ…
Read More »ಬೀದರ್ : ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 24 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಿದ್ದಾರೆ. 17 ಪ್ರಕರಣಗಳಿಂದ 18 ಜನ ಆರೋಪಿಗಳನ್ನ…
Read More »ಮಂಡ್ಯ : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಧ್ವಜಸ್ತಂಭ ವಿವಾದ ಬೂದಿ ಮುಚ್ಚಿದ ಕೆಂಡವಾಗಿದೆ. ಸರ್ಕಾರ ಮತ್ತು ವಿಪಕ್ಷಗಳ ಮಧ್ಯೆ ರಾಜಕೀಯ ಕಿತ್ತಾಟ ತಾರಕಕ್ಕೇರಿದೆ. ಕೆರಗೋಡು ಹನುಮ…
Read More »ಕನ್ನಡ ಚಿತ್ರರಂಗದ ಮೆಾದಲನೇ ಪ್ರಚಾರಕರ್ತ ದಿವಂಗತ ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ…
Read More »ಮಂಡ್ಯದ ಕೆರೆಗೋಡು ಹನುಮ ಧ್ವಜ ವಿವಾದಕ್ಕೆ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಗೌಡ ಸರಿಯಾಗಿಯೇ ತಿರುಗೇಟು ನೀಡಿದ್ದಾರೆ. ಮಂಡ್ಯ ಶಾಸಕ ರವಿಕುಮಾರ್ ಗೌಡ ತಿರುಗೇಟಿಗೆ ಬಿಜೆಪಿ ಮತ್ತು…
Read More »ಕೋಲಾರ : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ’ ಎಂಬ ಘೋಷಣೆಯೊಂದಿಗೆ ನಗರದಲ್ಲಿ ವಿಧಾಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಸೋಮವಾರ ಬಿಜೆಪಿ ಬೃಹತ್ ಪ್ರತಿಭಟನೆ…
Read More »ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಬಳಿ ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ…
Read More »ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹದಾಯಿ ಅನುಷ್ಠಾನಕ್ಕೆ ಅಗ್ರಹಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಹೋರಾಟಕ್ಕೆ ಅಟೋ ಚಾಲಕರು ಮತ್ತು ಮಾಲೀಕರು ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ…
Read More »ಕೊಪ್ಪಳ : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಕೊಪ್ಪಳದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು. ಕೊಪ್ಪಳ ನಗರದ ಬಸವೇಶ್ವರ ವೃತ್ತದಲ್ಲಿ ಹನುಮ…
Read More »ಬಾಗಲಕೋಟೆ : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಬಾಗಲಕೋಟ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು. ನವನಗರ ಬಿಜೆಪಿ ಕಾರ್ಯಾಲಯದಿಂದ ಬಿಜೆಪಿ ಶಾಸಕರು,…
Read More »ಹುಬ್ಬಳ್ಳಿ : ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿ…
Read More »ಯಾದಗಿರಿ : ಯಾದಗಿರಿ ಜಿಲ್ಲೆಯ ಗುರುಮಠಕಲ್ನ ಮಾಜಿ ಶಾಸಕ ನಾಗನಗೌಡ ಕಂದಕೂರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ನಾಗನಗೌಡ ಕಂದಕೂರು ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ…
Read More »ಹುಬ್ಬಳ್ಳಿ : ಕಾಂಗ್ರೆಸ್ ವಿರೋಧಿ ಮನೋಭಾವದಲ್ಲಿ ಬೆಳೆದು ಬಂದಿದ್ದೇನೆ. ಬಿಜೆಪಿಯಲ್ಲೇ ಉಳಿದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ…
Read More »ವಿಜಯಪುರ: ಪ್ರಪಂಚದಾದ್ಯಂತದ ಅನೇಕ ದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಭೂಕಂಪದ ಕಂಪನಗಳು ನಿರಂತರವಾಗಿ ಅನುಭವವಾಗುತ್ತಿದೆ. ಮಂಗಳವಾರ ಬೆಳಗ್ಗೆ ಮಣಿಪುರ ಸೇರಿದಂತೆ ಅಫ್ಘಾನಿಸ್ತಾನ ಮತ್ತು ತಜಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ. ಕರ್ನಾಟಕ…
Read More »ಮೈಸೂರು ; ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ಇಡೀ ಕುಟುಂಬ ನಾಪತ್ತೆಯಾಗಿದೆ. ಮೈಸೂರಿನ ಕೆ.ಜಿ.ಕೊಪ್ಪಲು ಬಡಾವಣೆಯ…
Read More »ಬಿಗ್ ಬಾಸ್ ಸೀಝನ್ ೧೦ ರ ಸ್ಪರ್ಧಿ ಡ್ರೋನ್ ಪ್ರತಾಪಿಗೆ ಸಾಲು ಸಾಲು ಅಗ್ನಿ ಪರೀಕ್ಷೆಗಳು ಎದುರಾಗುತ್ತಿದೆ ,ಇದ್ಯಾವುದರ ಬಗ್ಗೆಯೂ ಮಾಹಿತಿ ಇಲ್ಲದೆ ಡ್ರೋನ್ ಪ್ರತಾಪ್ ಇಷ್ಟು…
Read More »ಹಾವೇರಿ : ಸವಣೂರು ಪಟ್ಟಣದಲ್ಲಿ ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ 64ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಬಸವರಾಜ ಬೊಮ್ಮಾಯಿ…
Read More »ಹಾವೇರಿ : ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 64 ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಅವರ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಿದ್ದ…
Read More »ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಆರ್ಜೆಡಿ ಹಾಗೂ ಕಾಂಗ್ರೆಸ್ ಜತೆ ಸೇರಿ ರಚಿಸಿದ್ದ ಸರ್ಕಾರಕ್ಕೆ ಕೈ ಕೊಟ್ಟು, ಮತ್ತೆ ಬಿಜೆಪಿ ಜತೆ ಕೈ ಕುಲುಕಿದ್ದಾರೆ. ಲೋಕಸಭೆ…
Read More »ರಾಯಚೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿರುವುದು ನೋಡಿದರೆ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ ನೆತ್ತಿಗೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದರು.…
Read More »ಚಿಕ್ಕೋಡಿ : ಎತ್ತಿನಗಾಡಿಯ ಶರ್ಯತ್ತು ವೇಳೆಯಲ್ಲಿ ಎತ್ತಿನಗಾಡಿಯ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ. ಖಜಗೌಡನಹಟ್ಟಿ ಗ್ರಾಮದ…
Read More »ಚಿಕ್ಕಬಳ್ಳಾಪುರ,ಜ.26: ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಮೂಲ ಆಶಯಗಳಿಗೆ ವಿರೋಧಿ ಮನೋಭಾವದ ಮಾತುಗಳು ಕೆಲವರಿಂದ ಕೇಳಿಬರುತ್ತಿವೆ,ಆ ದಿಸೆಯಲ್ಲಿ ಕೆಲವೆಡೆ ಚರ್ಚೆಯಾಗುತ್ತಿವೆ ಆದ್ದರಿಂದ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ…
Read More »ಮೈಸೂರು ; ಅಯೋಧ್ಯೆ ರಾಮಲಲ್ಲಾನನ್ನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ಸ್ವಾಮೀಜಿ ಆಶೀರ್ವಾದ ಪಡೆದರು.…
Read More »ಫ್ಯಾಷನ್ ಡಿಸೈನರ್ ಎಂದೆನಿಸಿಕೊಂಡಿರುವ ಪವಿತ್ರಗೌಡ ಅವರು ದರ್ಶನ್ ಜತೆ ಇರುವ ಹಲವು ಫೋಟೊಗಳ ರೀಲ್ಸ್ ಹಂಚಿಕೊಂಡು ʻನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆʼ ಎಂದು ಕ್ಯಾಪ್ಷನ್ ಕೊಟ್ಟು ಶೇರ್…
Read More »32 ಶಾಸಕರಿಗೆ ನಿಗಮ ಮಂಡಳಿ ಹಂಚಿದ ಸರ್ಕಾರ ಕೆ.ಎಂ ಶಿವಲಿಂಗೇಗೌಡ- ಕರ್ನಾಟಕ ಗೃಹ ಮಂಡಳಿ ಬೇಳೂರು ಗೋಪಾಲಕೃಷ್ಣ-ಅರಣ್ಯ ಎಸ್ ಆರ್ ಶ್ರೀನಿವಾಸ್-ಕೆಎಸ್ ಆರ್ ಟಿಸಿ…
Read More »ಹಾಸನ : ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ತಾಲೂಕು ಆಡಳಿತದ ಧ್ವಜಾರೋಹಣ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು. ಚಂದ್ರಶೇಖರ ಭಾರತಿ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ…
Read More »ಕೋಲಾರ : ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ ವನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯಿತ್ , ಕೃಷಿ ಇಲಾಖೆ , ತೋಟಗಾರಿಕೆ ಇಲಾಖೆ…
Read More »ತುಮಕೂರು : ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಪತನವಾಗಿದೆ. ಎಂಬುದು ಬಿಜೆಪಿಯ ಹಗಲು ಗನಸು. ಇದಕ್ಕೆ ಜೆಡಿಎಸ್ ಕೂಡ ಹೊರತಾಗಿಲ್ಲ ಎಂದು ಗೃಹ ಸಚಿವ ಡಾ.ಜಿ…
Read More »ವಿಜಯ ಲಕ್ಷ್ಮೀ ದರ್ಶನ್ ಮತ್ತು ಪವಿತ್ರಾ ಗೌಡ ಇನ್ಸ್ಟಾ ಪೋಸ್ಟ್ ವಾರ್ ಮತ್ತೆ ಮುಂದುವರೆದಿದೆ. ನಟಿ ಮತ್ತೆ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ತನ್ನ ಪ್ರೀತಿಯ ಬಗ್ಗೆ ಹೇಳಿಕೊಂಡಿದ್ದಾರೆ.…
Read More »ಗದಗ: 75 ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ…
Read More »ಕೊಪ್ಪಳ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಕೊಪ್ಪಳದಲ್ಲಿ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದು, ಶೆಟ್ಟರ್ ಬಿಜೆಪಿಗೆ ಹೋಗಿದ್ದು ನಮಗೇನು ತೊಂದ್ರೆ…
Read More »ವಿಜಯಪುರ : ಧ್ವಜರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಹಿರೆರೂಗಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ವ್ಯಕ್ತಿ ಅದೇ ಗ್ರಾಮದ…
Read More »ಮೈಸೂರು ; ಮೈಸೂರಿನಲ್ಲಿ ವಿಮಾನ ಸೇವೆ ಆರಂಭವಾಗಿ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗಿತ್ತು. ಈ ಕಾರಣದಿಂದಲೇ ಕೈಗಾರಿಕೆ ಅಭಿವೃದ್ಧಿಗೆ ವಿಮಾನಯಾನ ಸೇವೆ ಅನುಕೂಲವಾಗುತ್ತೆ ಅನ್ನೋ ಕಾರಣಕ್ಕೆ ವಿಮಾನ ನಿಲ್ದಾಣದ…
Read More »ಬೆಂಗಳೂರು : ಡಾ. ಚೋಳನಹಳ್ಳಿ ನಂಜಪ್ಪ ಮಂಜುನಾಥ್ ಜಯದೇವ ಹೃದ್ರೋಗ ಸಂಸ್ಥೆಯಿಂದ ಹೊರ ನಡೆಯಲಿದ್ದಾರೆ. ಈ ತಿಂಗಳ 30 ಅವರ ಸೇವಾವಧಿಯ ಕೊನೆಯ ದಿನ. ಅಂದೇ ಅವರ ನಿವೃತ್ತಿ.…
Read More »ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಬನಶಂಕರಿ ಅಮ್ಮನವರ ಮಹಾರಥೋತ್ಸವ ಶ್ರದ್ಧಾಭಕ್ತಿಗಳಿಂದ ಜರುಗಿತು.ಬಣದ ಹುಣ್ಣಿಮೆ ಹಿನ್ನೆಲೆ ಸಂಜೆ ಐದು ಗಂಟೆಗೆ ಜರುಗಿದ ಮಹಾರಥೋತ್ಸವಕ್ಕೆ ರಾಜ್ಯ-ಹೊರ ರಾಜ್ಯಗಳಿಂದ…
Read More »ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಅವರು ಬಿಜೆಪಿಗೆ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ.…
Read More »ಕೊಪ್ಪಳ : ದೇಶದಲ್ಲಿ ಮೋದಿ ಹವಾ ಕಡಿಮೆ ಆಗಿದೆ. ದೇವರಾದ ಶ್ರೀರಾಮನ ಮುಂದಿಟ್ಟುಕೊಂಡು ರಾಜಕಾರಣ ಮಾಡಲು ಬಿಜೆಪಿ ಹೊರಟಿದೆ. ಇವರು ಹೀಗೆ ಹೋದ್ರೆ ದೇವರಾದ ರಾಮನಿಗೂ ಬೇಜಾರು…
Read More »ಬಿಗ್ ಬಾಸ್ ಸೀಝನ್ ೧೦ ಮುಗಿಯುವ ಹಂತದಲ್ಲಿರುವಾಗ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ,ಪುಣೆಯ ಸಂಸ್ಥೆಯೊಂದರಿಂದ ಲಕ್ಷಾಂತರ ರೂಪಾಯಿ ಹಣ…
Read More »ಮೈಸೂರು ; ಸಿಎಂ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಚೆಸ್ಕಾಂ ಎಂಡಿಯನ್ನ ಅಮಾನತುಗೊಳಿಸಲಾಗಿದೆ. ಸಿ.ಎನ್.ಶ್ರೀಧರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ…
Read More »ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಹೋದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅಲರ್ಟ್ ಆಗಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಡಿಸಿಎಂ ಅಥಣಿ…
Read More »ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಲೇ, ಇತ್ತ ಡಿಕೆಶಿ ಆಪ್ತರಿಗೆ ಬಿಜೆಪಿ ಗಾಳ ಹಾಕ್ತಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ರಾಜೀನಾಮೆ…
Read More »ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಮರಳಿದ್ದಾರೆ. ಹೀಗಾಗಿ ಪರಿಷತ್ ಸ್ಥಾನಕ್ಕೆ ಶೆಟ್ಟರ್, ರಾಜೀನಾಮೆ ನೀಡಿದ್ದು, ವಿಧಾನ ಪರಿಷತ್ ಸದಸ್ಯತ್ವ ಖಾಲಿಯಾಗಿದೆ. ಈ ಹಿನ್ನೆಲೆಯಲ್ಲಿ ತೆರವಾಗಿರುವ…
Read More »ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ಸಾಗಿದ್ದಕ್ಕೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶೆಟ್ಟರ್ ದ್ರೋಹ ಮಾಡಿದ್ದಾರೆ. ಜನ ಅವರನ್ನ ತಿರಸ್ಕರಿಸಿದ್ದರು. ಆದರೂ ನಾವು ಅವರನ್ನ ಎಂ ಎಲ್…
Read More »ಫ್ರೀಡಂ ಟಿವಿ ನೀಡಿದ್ದ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಎಕ್ಸ್ ಕ್ಲ್ಯೂಸೀವ್ ಸುದ್ದಿ ಸತ್ಯವಾಗಿ ಹೊರಹೊಮ್ಮಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಎಂಬ ಸುದ್ದಿಯನ್ನು ಫ್ರೀಡಂ…
Read More »ರಾಯಚೂರು: ಗ್ರಾಮ ಪಂಚಾಯತಿ ನೌಕರರಿಗೆ ಪ್ರತಿ ತಿಂಗಳು ವೇತನ ಪಾವತಿ, ಕಾರ್ಖಾನೆ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಕಾನೂನು ಬದ್ಧ ಸೌಲಭ್ಯಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…
Read More »ಗದಗ: ನಗರದ ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರದಲ್ಲಿ ಬುಧವಾರದಂದು ರಾಜ್ಯ ಮಟ್ಟದ ಆಪ್ತ ಸಮಾಲೋಚಕರ ಕಾರ್ಯಾಗಾರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರುಗಿತು. ಜಿಲ್ಲಾಧಿಕಾರಿ ವೈಶಾಲಿ…
Read More »ತುಮಕೂರು : ನಾನು ತುಮಕೂರಿನಿಂದ ಸ್ಪರ್ಧೆ ಮಾಡಲ್ಲ. ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲ್ಲೇ ಸ್ಪರ್ಧೆ ಮಾಡ್ತೀನಿ ಎಂದು ತುಮಕೂರಿನಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದರು. ತುಮಕೂರಿನಿಂದ ಸ್ಪರ್ಧೆ…
Read More »ಚಿಕ್ಕಬಳ್ಳಾಪುರ : ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮಪಂಚಾಯಿತಿ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ…
Read More »ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು 150 ಕಿಲೋಮೀಟರ್ ಪಾದಯಾತ್ರೆ ನಡೆಸಿದರು. ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಿಂದ ಪಾದಯಾತ್ರೆ…
Read More »ಮಂಡ್ಯ : ಎಸ್ಇಟಿ ಶಾಲೆಯ ಶಿಕ್ಷಕಿಯನ್ನು ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೊಲೆ ಮಾಡಿ ಮಣ್ಣಿನಲ್ಲಿ ಹೂತು ಹಾಕಿ ತಲೆ ಮರೆಸಿಕೊಂಡಿದ್ದ ಆರೋಪಿ ನಿತೀಶ್ನನ್ನು ಮಂಡ್ಯ ಜಿಲ್ಲಾ…
Read More »ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿರೀಕ್ಷೆ ಇದೆ ಎಂದು ಮಾಜಿ…
Read More »ಕಲಬುರಗಿ : ಮಲ್ಲಿಕಾರ್ಜುನ ಖರ್ಗೆ ಅವರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯವಾಗಿ ನಿಂದಿಸಿದ ವಿಚಾರ ಕುರಿತು ಮಾತನಾಡಿದ ಅವರು, ಸೂಲಿಬೆಲೆ ಚಕ್ರವರ್ತಿ ಬಗ್ಗೆ ಮಾತಾಡಲು ಏನೂ ಇಲ್ಲ, ಕೇಸ್…
Read More »ಧಾರವಾಡ : ಧಾರವಾಡದಲ್ಲಿ ಸಿಐಟಿಯು ವತಿಯಿಂದ ಗ್ರಾ.ಪಂಚಾಯತಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ನಗರದ ಡಿಸಿ ಕಚೇರಿ ಎದುರು ಗ್ರಾ.ಪಂಚಾಯತಿ ನೌಕರರ ವಿವಿಧ ಬೇಡಿಕೆ…
Read More »ಬಾಗಲಕೋಟೆ : ಬಾಗಲಕೋಟೆಯಲ್ಲಿ ಕಳಪೆ ಬೀಜ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕಳಪೆ ಬೀಜ ಪೂರೈಸಿರುವ ಬಾಗಲಕೋಟೆಯ ಕಿರಣ ಹಾಗೂ ಕಿಸಾನ್ ಸೀಡ್ಸ್…
Read More »ಕಲಬುರಗಿ : ಜ.23 ಕಲಬುರಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜನವರಿ 23 ರ ಸಂಜೆ 6 ರಿಂದ…
Read More »ಚಿತ್ರದುರ್ಗ : ರಾಮನನ್ನು ಬೀದಿ ಬೀದಿಯಲ್ಲಿ ಬಿಜೆಪಿಯವರು ಆಟ ಆಡಿಸಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ…
Read More »ಚಿತ್ರದುರ್ಗ : ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ, ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ…
Read More »ಹುಬ್ಬಳ್ಳಿ : ಬಿಸಿಯೂಟ ಯೋಜನೆಯ ಅಡುಗೆ ಸಹಾಯಕರಾಗಿರುವ ಹಾಗೂ ವಿವಿಧ ಸಿಕ್ಕಿಂನಲ್ಲಿ ಕೆಲಸ ಮಾಡುವವರಿಗೆ ಕನಿಷ್ಠ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಸಿಯೂಟ…
Read More »ಹುಬ್ಬಳ್ಳಿ : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರಾತಿಷ್ಠಾಪನೆ ಆಗಿದೆ. ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸಿಎಂ ಅವರು ರಾಜಕೀಯ ಬೆರೆಸುವುದು ಸರಿಯಲ್ಲ. ಅಯೋಧ್ಯೆಯಲ್ಲಿ ಬಿಜೆಯವರು ಯಾರು ಕೆಲಸ ಮಾಡುತ್ತಿಲ್ಲ.…
Read More »ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಕರವೇ ಶಿವರಾಮೇಗೌಡ ಬಣದ ರಾಜ್ಯಾಧ್ಯಕ್ಷ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಕನ್ನಡ ಬೋರ್ಡ್ ಹಾಕದರಿವುದನ್ನ ಖಂಡಿಸಿ…
Read More »ದೇವ್ ತಾಪ... ಯಾರ್ ತಾನೇ ಕೇಳಿಲ್ಲ ಹೇಳಿ ಈ ಹೆಸರು ,ಕುಸ್ತಿ ಪಟುಗಳ ಪೈಕಿ ಅತ್ಯಂತ ಕಿಲಾಡಿ ಕುಸ್ತಿ ಪಟು ,ನೋಡೋದಿಕ್ಕೆ ಕುಬ್ಜ…ಜಸ್ಟ್ ನಾಲ್ಕೂವರೆ ಅಡಿ ಹೈಟು…ಮಾಡೋ…
Read More »ಗದಗ : ಸಾಲಬಾದೆ ತಾಳಲಾರದೆ ಇಂದು ನಸುಕಿನ ಜಾವ ರೈತ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದ ರೈತ ಬಸಯ್ಯ…
Read More »ಮಂಡ್ಯ : ವಿವಾಹಿತ ಯುವತಿಯೊಬ್ಬಳ ಶವ ಮಣ್ಣಿನಲ್ಲಿ ಹೂತಿಟ್ಟ ರೀತಿ ಪತ್ತೆಯಾಗಿದೆ. ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ದೇವಾಲಯ ಇರುವ ಬೆಟ್ಟದ ತಪ್ಪಲಿನಲ್ಲಿಯೇ ಶಿಕ್ಷಕಿಯ ಮೃತ ದೇಹ…
Read More »ಬೆಂಗಳೂರು:ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಮುಂದಾಗಿದೆ. ಒಂದು ವೇಳೆ ಇದು ನಿಜವಾದಲ್ಲಿ ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10…
Read More »ಬೆಂಗಳೂರು: ಪಿಎಸ್ಐ 545 ಹುದ್ದೆಗಳಿಗೆ ಇವತ್ತು ಮರು ಪರೀಕ್ಷೆ ನಡೆಯಲಿದ್ದು,ಪರೀಕ್ಷಾ ಕೇಂದ್ರದ 100 ಮೀಟರ್ನಲ್ಲಿ 144 ಸೆಕ್ಸನ್ ಜಾರಿ ಮಾಡಲಾಗಿದೆ. ಹಿಂದೆ ನಡೆದ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು…
Read More »ಶಿರಾ : ಕರ್ನಾಟಕ ಸರ್ಕಾರ ಜ. 8 ರಂದು ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸುವುದರ ಬಗ್ಗೆ ರಾಜ್ಯ ದಸರ್ಕಾರದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಸಂವಿಧಾನದ 341ರ…
Read More »ಬೆಂಗಳೂರು, ಜ. 22- ಇಂದು ಆಯೋಗ ಪ್ರಕಟಿಸಿರುವ ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಕೂಲಂಕುಷವಾಗಿ…
Read More »ಮಧುಗಿರಿ : ನಾನು ಆಸ್ತಿಕನೆ, ನಾಸ್ತಿಕನಲ್ಲ. ನನಗೆ ರಾಮನ ಮೇಲೆ ಭಕ್ತಿ ಇಲ್ಲ, ನಾವು ರಾಮನ ವಿರೋಧಿಗಳು ಎಂದು ಹೆಳುವುದು ಸರಿಯಲ್ಲ ಎಮದು ಸಹಕಾರ ಸಚಿವ ಕೆ.ಎಸ್…
Read More »ಹುಬ್ಬಳ್ಳಿ : ರಾಮಭಕ್ತನಿಗಾಗಿ ಶ್ರೀರಾಮಚಂದ್ರ ಕಾಯುತ್ತಿದ್ದ, ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪ್ರಧಾನಿಗಳು ಪಾತ್ರರಾಗಿದ್ದಾರೆ ಎಂದು ಕೇಂದ್ರ…
Read More »ಮೈಸೂರು : ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು…
Read More »ಅಯೋಧ್ಯೆ : ಅಯೋಧ್ಯೆ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ , ಇಂದು ನಮ್ಮೆಲ್ಲರ…
Read More »ಬೆಂಗಳೂರು: ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರಗೆ ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯಲ್ಲಿ ಅಕ್ರಮ ವರ್ಗಾವಣೆ, ಮನಿ ಲಾಂಡ್ರಿಂಗ್ ವಿಚಾರವಾಗಿ ಇಡಿಗೆ ದೂರು ಸಲ್ಲಿಕೆಯಾಗಿದೆ. ಸಮಾಜಿಕ ಕಾರ್ಯಕರ್ತ…
Read More »ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯ ಇಂದು ನೆರವೇರಿದೆ. ಪ್ರಧಾನಿ ಮೋದಿ ವಿಧಿ ವಿಧಾನಗಳನ್ನು ನಿರ್ವಹಿಸಿದ್ದಾರೆ. ರಾಮಮಂದಿರಕ್ಕೆ ಮೋದಿ ಪ್ರವೇಶದಿಂದ ಹಿಡಿದು ರಾಮಲಲ್ಲಾ ಪ್ರತಿಪ್ಠಾಪನೆವರೆಗೆ…
Read More »ಮಂಡ್ಯ: ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಕೇಂದ್ರ ಆಯುಷ್ ಸಚಿವ ಡಾ. ಮುಂಜಪರ ಮಹೇಂದ್ರಬಾಯ್…
Read More »ಬೆಳಗಾವಿ : ಎಲೆಕ್ಟ್ರಿಕ್ ಓಕೆನವಾ(okinawa) ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಲಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ…
Read More »ಕಲಬುರ್ಗಿ : ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೆವೆಂದು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು…
Read More »ಬೆಂಗಳೂರು : ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಸರಕಾರಕ್ಕೆ ೧೦೯. ೧೯ ಕೋಟಿ ನಷ್ಟ ಮಾಡಿದ ಆರೋಪದ ಮೇಲೆ ಕಿಯೋನಿಕ್ಸ್ ಎವೆರಾನ್ ವ್ಯಸ್ಥಾಪಕ…
Read More »ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ…
Read More »ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು ದೇಶದ ವಿವಿಧೆಡೆಯೂ ಪೂಜಾ ಕಾರ್ಯಕ್ರಮ, ಭಜನೆಗಳು ನಡೆಯುತ್ತಿವೆ. ಅಯೋಧ್ಯೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರವನ್ನೂ…
Read More »ಬೆಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ…
Read More »ತುಮಕೂರು : ಆಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದು ಬಿಜೆಪಿ…
Read More »ಚಿಕ್ಕೋಡಿ : ಸರ್ಕಾರ ತಾರತಮ್ಯ ನೀತಿಯನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು. ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ನೇತೃತ್ವದ ಪ್ರೊಟೆಸ್ಟ್…
Read More »ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.ಮೈಸೂರು ಜಿಲ್ಲೆಯಲ್ಲಿ ರಾಮ ರಾಜಕಾರಣ ಸಮರ ತಾರಕಕ್ಕೇರಿದ್ದು, 24 ದಿನ ಉರಿಯುವ ಅಗರಬತ್ತಿಗೆ ಮೈಸೂರು…
Read More »ಕೋಟ್ಯಾಂತರ ಹಿಂದೂಗಳ ಕನಸು ನನಸಾಗಲು ಇನ್ನು ಒಂದೇ ದಿನ ಬಾಕಿ, ಶತಮಾನಗಳ ಹೋರಾಟಕ್ಕೆ ಇನ್ನೇನು ಕೆಲವೇ ಗಂಟೆಗಳಲ್ಲಿ ಫಲ ಸಿಗಲಿದೆ. ಹೌದು, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದ…
Read More »ಹುಬ್ಬಳ್ಳಿ : ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿಭಿನ್ನವಾಗಿ ತಮ್ಮ ಹರಕೆ ತೀರಿಸಿದ್ದಾರೆ.…
Read More »





















































































































































