ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಹಾಗೂ…
Read More »kannada news
ನವೀನ್ ಮಹದೇವ ಮೊದಲ ಬಾರಿಗೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿರುವ ‘ಮೃತ್ಯುದೇವತೆ’ ಚಿತ್ರದ ಕೆಲಸಗಳು ಸಂಪೂರ್ಣವಾಗಿ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಅದಕ್ಕೂ ಮೊದಲು…
Read More »ಅಯೋಧ್ಯೆಯ ಜನನಿಬಿಡ ಪ್ರದೇಶದ ಆಭರಣದ ಅಂಗಡಿಯೊಂದರಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಲೂಟಿ ಮಾಡಿರುವ ಘಟನೆ ವರದಿಯಾಗಿದೆ. ಆಭರಣ…
Read More »ಶಿವಮೊಗ್ಗ: ಸೊರಬ ತಾಲ್ಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇದು ಕೇವಲ ಆತ್ಮಹತ್ಯೆಯಲ್ಲ, ಪತಿ ಮನೆಯವರಿಂದಲೇ ನಡೆದ ಕೊಲೆ ಎಂದು ಪೋಷಕರು…
Read More »ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ ಭೀಕರ ಪರಿಣಾಮವು ಈಗ ನೇರವಾಗಿ ರೈತರ ಬದುಕಿನ ಮೇಲೆ ಗಂಭೀರ ಪ್ರಭಾವ ಬೀರಿದೆ. ಯುದ್ಧದ ಕಾರಣದಿಂದಾಗಿ ಅಡುಗೆ ಅನಿಲದ (LPG) ತೀವ್ರ…
Read More »ಬೆಂಗಳೂರಿನ: ಬನಶಂಕರಿ ಮತ್ತು ಬಿಟಿಎಂ ಲೇಔಟ್ ರಸ್ತೆಗಳಲ್ಲಿ ಯುವತಿಯೊಬ್ಬಳು ಬೈಕ್ನ ಹಿಂಬದಿಯಲ್ಲಿ ಕುಳಿತು ಅಪಾಯಕಾರಿ ರೀತಿಯಲ್ಲಿ ಹುಚ್ಚಾಟ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.…
Read More »ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸಂಘರ್ಷದ ನಡುವೆ ಅಮೆರಿಕದಲ್ಲಿ ರಾಜಕೀಯ ಹಾಗೂ ಸೇನಾ ವಲಯದಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ ಎಂಬ ವರದಿಗಳು ಹರಿದಾಡುತ್ತಿವೆ.ಅಮೆರಿಕ ಅಧ್ಯಕ್ಷ Donald Trump…
Read More »ಏಪ್ರಿಲ್ 16ರಿಂದ ಆರಂಭವಾಗಲಿರುವ ಜನಗಣತಿ ಕಾರ್ಯಕ್ಕೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಸರ್ಕಾರದ ನಿರ್ಧಾರಕ್ಕೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಪಾಠ ಪ್ರವಚನ, ಎಸ್ಎಸ್ಎಲ್ಸಿ…
Read More »ಚಿತ್ರದುರ್ಗ: ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹದ ವಿಚಾರವಾಗಿ ನಡೆದ ರಾಜಿ ಸಂಧಾನ ಸಭೆಯು ವಿಕೋಪಕ್ಕೆ ತಿರುಗಿದ್ದು, ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಬೇವಿನಹಳ್ಳಿಯ…
Read More »ಬೆಳಗಾವಿ: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ದಾರುಣ ಘಟನೆ ಸಂಭವಿಸಿದೆ. ಮುಂಬೈನಿಂದ ದಾವಣಗೆರೆಗೆ…
Read More »ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ, ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಚಿತ್ರದ ಬಗ್ಗೆ ರೋಚಕ ಅಪ್ಡೇಟ್ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮುಂದಿನ…
Read More »ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.…
Read More »ದಾವಣಗೆರೆ: ದಾವಣಗೆರೆ ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ತಮ್ಮ ಕುಟುಂಬದೊಂದಿಗೆ…
Read More »ಬೆಂಗಳೂರು: ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರದ ನೆಪದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಯಲಹಂಕ ಪೊಲೀಸರು ಬಂಧಿಸಿ, ಆತನಿಂದ ಸುಮಾರು 2…
Read More »ನವದೆಹಲಿ: ಬಳ್ಳಾರಿ-ಸಿರುಗುಪ್ಪ-ಸಿಂಧನೂರು ಹಾಗೂ ಲಿಂಗಸುಗೂರು ರೈಲ್ವೆ ಮಾರ್ಗದ ಆರಂಭಕ್ಕೆ ಈ ಬಾರಿಯ ರೈಲ್ವೆ ಬಜೆಟ್ನಲ್ಲಿ ಮಂಜೂರಾತಿ ನೀಡುವಂತೆ ರೈಲ್ವೆ ಕ್ರಿಯಾ ಸಮಿತಿಯ ನಿಯೋಗವು ಕೇಂದ್ರ ಹಣಕಾಸು ಸಚಿವೆ…
Read More »ಮುಂಬೈ: ಖ್ಯಾತ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ಅವರು ಮದುವೆಗೆ ಮೊದಲೇ ಗರ್ಭಿಣಿಯಾಗಿರುವ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.…
Read More »ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕೆಲಸದಿಂದ ತೆಗೆದುಹಾಕಿದ ಸೇಡಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಒಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಿಗಳರಪಾಳ್ಯದ…
Read More »ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ರೇಷ್ಮೆ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಚಾಲಕನ ನಿರ್ಲಕ್ಷ್ಯದಿಂದ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ಸಿನಿಂದ ಇಬ್ಬರು ವಿದ್ಯಾರ್ಥಿನಿಯರು…
Read More »ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಯ ಕಣ ರಂಗೇರುತ್ತಿರುವ ಬೆನ್ನಲ್ಲೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುದೀರ್ಘ ಹಾಗೂ ಆಕ್ರೋಶಭರಿತ…
Read More »ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಅತ್ಯಂತ ಕಠಿಣ ಎಚ್ಚರಿಕೆ ನೀಡಿದ್ದು, ಮುಚ್ಚಲ್ಪಟ್ಟಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) ತಕ್ಷಣವೇ ಮುಕ್ತಗೊಳಿಸದಿದ್ದರೆ…
Read More »ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಸಮರದಲ್ಲಿ ಈಗ ಆಂತರಿಕ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತದ ಕಿಚ್ಚು ಎದ್ದಿದೆ. ಮುಖ್ಯವಾಗಿ ಸಚಿವ ಜಮೀರ್…
Read More »ನಾವು ಯಾರಾದರೂ ಸುಳ್ಳು ಅಳುವನ್ನು ಅತ್ತರೆ “ಮೊಸಳೆ ಕಣ್ಣೀರು ಹಾಕಬೇಡ” ಎನ್ನುತ್ತೇವೆ. ಆದರೆ ವಾಸ್ತವದಲ್ಲಿ ಮೊಸಳೆಗಳು ನಿಜವಾಗಿಯೂ ಅಳುತ್ತವೆ! ಆದರೆ ಅದು ದುಃಖದಿಂದಲ್ಲ. ಮೊಸಳೆಗಳು ಆಹಾರವನ್ನು ತಿನ್ನುವಾಗ…
Read More »ಅಮೆರಿಕಾದ ‘ಡೆತ್ ವ್ಯಾಲಿ’ ಎಂಬಲ್ಲಿ ‘ದಾಟುವ ಕಲ್ಲುಗಳು’ ಅಥವಾ ಸೈಲಿಂಗ್ ಸ್ಟೋನ್ಸ್ ಎಂಬ ವಿಸ್ಮಯವಿದೆ. ಇಲ್ಲಿನ ಒಣಗಿದ ಸರೋವರದ ತಳದಲ್ಲಿರುವ ಭಾರಿ ತೂಕದ ಕಲ್ಲುಗಳು ಮನುಷ್ಯ ಅಥವಾ…
Read More »ಪಕ್ಷಿಗಳ ಲೋಕದಲ್ಲಿ ‘ಪೆಂಗ್ವಿನ್’ ಅತ್ಯಂತ ವಿಶಿಷ್ಟವಾದ ಜೀವಿ. ಇವುಗಳು ಹಾರಲು ಸಾಧ್ಯವಿಲ್ಲದಿದ್ದರೂ, ನೀರಿನಲ್ಲಿ ಈಜುವ ವಿಷಯದಲ್ಲಿ ಚಾಂಪಿಯನ್ ಎನ್ನಬಹುದು. ಅಚ್ಚರಿಯ ವಿಷಯವೆಂದರೆ, ಪೆಂಗ್ವಿನ್ಗಳು ಸಮುದ್ರದ ಉಪ್ಪು ನೀರನ್ನು…
Read More »ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಜನರಿಗೆ ಹನಿ ನೀರು ಸಿಗದೆ ಪರದಾಡುವಂತಾಗಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಪಟ್ಟಣದ ಕುರುಬರ ಗಲ್ಲಿಯ ವಾರ್ಡ್…
Read More »ಸೇಬು ಹಣ್ಣು ನೀರಿಗೆ ಹಾಕಿದಾಗ ಮುಳುಗದೆ ತೇಲುವುದರ ಹಿಂದೆ ಒಂದು ಕುತೂಹಲಕಾರಿ ವೈಜ್ಞಾನಿಕ ಕಾರಣವಿದೆ. ಸಾಮಾನ್ಯ ದೃಷ್ಟಿಗೆ ಸೇಬು ಹಣ್ಣು ಭಾರವಾಗಿ ಮತ್ತು ಗಟ್ಟಿಯಾಗಿ ಕಂಡರೂ, ಅದರ…
Read More »ಹಣ್ಣುಗಳ ಅದ್ಭುತ ಲೋಕದಲ್ಲಿ ‘ಮಿರಾಕಲ್ ಫ್ರೂಟ್’ ನಿಜಕ್ಕೂ ಒಂದು ಮಾಂತ್ರಿಕ ಹಣ್ಣು. ಪಶ್ಚಿಮ ಆಫ್ರಿಕಾದ ಮೂಲದ ಈ ಸಣ್ಣ ಕೆಂಪು ಹಣ್ಣು ನೋಡಲು ಕಾಫಿ ಬೀಜದಂತೆ ಅಥವಾ…
Read More »ಸ್ಥಳಗಳ ವಿಷಯಕ್ಕೆ ಬಂದರೆ, ತುರ್ಕಮೆನಿಸ್ತಾನ್ ದೇಶದಲ್ಲಿ ‘ನರಕದ ಬಾಗಿಲು’ (Door to Hell) ಎಂದು ಕರೆಯಲ್ಪಡುವ ಒಂದು ವಿಚಿತ್ರ ತಾಣವಿದೆ. ಇದು ವಾಸ್ತವವಾಗಿ ಒಂದು ನೈಸರ್ಗಿಕ ಅನಿಲದ…
Read More »ಮಧ್ಯಪ್ರಾಚ್ಯದಲ್ಲಿ (ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ) ಉಲ್ಬಣಗೊಂಡಿರುವ ಯುದ್ಧದ ಸಂಘರ್ಷವು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಪೂರೈಕೆಯ ಮೇಲೆ ಭಾರಿ ಹೊಡೆತ ನೀಡಿದೆ. ಈ ಜಾಗತಿಕ ಬಿಕ್ಕಟ್ಟಿನ…
Read More »ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ಇಂದು ಶ್ರೀಕಂಠೇಶ್ವರ ಸ್ವಾಮಿಯ ಗೌತಮ ಪಂಚ ಮಹಾ ರಥೋತ್ಸವವು ಅತ್ಯಂತ ವೈಭವೋಪೇತವಾಗಿ ನೆರವೇರಿದೆ. ಇಡೀ ದಕ್ಷಿಣ ಭಾರತದ ಭಕ್ತರ ಗಮನ…
Read More »ನವದೆಹಲಿ: ದೇಶದಲ್ಲಿ ಉಂಟಾಗಿರುವ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸೀಮಿತ ಅವಧಿಗೆ ಮತ್ತೆ ಸೀಮೆಎಣ್ಣೆ ಪೂರೈಕೆ ಮಾಡಲು ಮುಂದಾಗಿದೆ.ಕಚ್ಚಾ ತೈಲ ಹಾಗೂ…
Read More »ಬಾಗಲಕೋಟೆ : ಬೈಎಲೆಕ್ಷನ್ ಸಮೀಪಿಸುತ್ತಿರುವ ಹಿನ್ನೆಲೆ ಬಾಗಲಕೋಟೆ ರಾಜಕೀಯ ರಂಗದಲ್ಲಿ ಚಟುವಟಿಕೆಗಳು ತೀವ್ರಗೊಂಡಿದ್ದು, ಬಿಜೆಪಿ ಗೆಲುವಿಗಾಗಿ ಕಮಲಪಾಳಯ ತಂತ್ರ ರೂಪಿಸುತ್ತಿದೆ. ಕ್ಷೇತ್ರದಲ್ಲಿ ಪಕ್ಷದ ಬಾವುಟ ಹಾರಿಸಲು ಕೇಸರಿ…
Read More »ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ (IPL 2026) ಪಂದ್ಯಗಳ ಟಿಕೆಟ್ ಹಂಚಿಕೆ ವಿಚಾರ ಈಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರತಿಯೊಬ್ಬ…
Read More »ಮೈಸೂರು: ಹುಣಸೂರು ತಾಲೂಕಿನಲ್ಲಿ ನಡೆದ ಈ ಘಟನೆಯು ನಿಜಕ್ಕೂ ಅತ್ಯಂತ ಹೃದಯವಿದ್ರಾವಕ ಮತ್ತು ದುರದೃಷ್ಟಕರವಾಗಿದೆ. ಕೇವಲ ಆರುವರೆ ತಿಂಗಳ ಮಗು ಆಟವಾಡುತ್ತಾ ಆಕಸ್ಮಿಕವಾಗಿ ಒಣಗಿದ ದಾಸವಾಳದ ಹೂವನ್ನು…
Read More »ಐಪಿಎಲ್ ಪಂದ್ಯವೊಂದರಲ್ಲಿ ಟಾಸ್ ಪ್ರಕ್ರಿಯೆಯು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಮುಂಬೈ ಇಂಡಿಯನ್ಸ್ ತಂಡದ ಪಂದ್ಯದ ವೇಳೆ…
Read More »ಬೆಂಗಳೂರು: ಸಿಲ್ಕ್ ಬೋರ್ಡ್ನಿಂದ ಕೆ.ಆರ್ ಪುರಂ ಮಾರ್ಗದಲ್ಲಿ ಬರುವ ‘ಡಿಆರ್ಡಿಒ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೆಟ್ರೋ ಸ್ಟೇಷನ್’ ಇನ್ನು ಮುಂದೆ ‘ಬಾಗ್ ಮಾನೆ’ (Bagmane) ಎಂಬ ಹೆಸರನ್ನು ಹೊಂದಲಿದೆ.…
Read More »ಹಿಂದೂ ಧರ್ಮದಲ್ಲಿ ತುಳಸಿಯನ್ನು ಅತ್ಯಂತ ಪವಿತ್ರವಾದ ಸಸ್ಯವೆಂದು ಪರಿಗಣಿಸಲಾಗಿದ್ದು, ಇದನ್ನು ‘ಗಿಡಗಳ ರಾಣಿ’ ಎಂದು ಕರೆಯಲಾಗುತ್ತದೆ. ಪ್ರತಿಯೊಂದು ಮನೆಯ ಅಂಗಳದಲ್ಲಿಯೂ ತುಳಸಿ ಗಿಡವಿರುವುದು ಸುಖ, ಶಾಂತಿ ಮತ್ತು…
Read More »ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಕೇವಲ ಚಾಕೊಲೇಟ್ ಕದ್ದಿರಬಹುದು ಎಂಬ ಸಣ್ಣ ಸಂಶಯಕ್ಕೆ ತಂದೆಯೇ ತನ್ನ 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು…
Read More »ವಿಜಯಪತ್ ಸಿಂಘಾನಿಯಾ (87) ಅವರು ಶನಿವಾರ ಸಂಜೆ ಮುಂಬೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಾರ್ಚ್ 28ರಂದು ಇಹಲೋಕ ತ್ಯಜಿಸಿದ್ದು, ಅವರ ಅಂತ್ಯಸಂಸ್ಕಾರವು ಭಾನುವಾರ ಮಧ್ಯಾಹ್ನ…
Read More »ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸಂಚಲನ…
Read More »ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಹಣಾಹಣಿಗೆ ಇಡೀ ನಗರವೇ ಸಜ್ಜಾಗಿದೆ. ಕ್ರೀಡಾಂಗಣದ ಒಳಗೆ ಈಗಾಗ್ಲೇ ಅಂತಿಮ ಹಂತದ…
Read More »ಶಿವಮೊಗ್ಗ : ಶಿವಮೊಗ್ಗದ ಅಮೃತ್ ಆಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ 48 ವರ್ಷದ ದೇವಿ ಬಾಯಿ ಎಂಬ ಮಹಿಳೆ ಕೋಮಾಗೆ ಜಾರಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ…
Read More »ಪನ್ನೀರ್ ಅಂದ್ರೆ ಸಾಕು, ಸಸ್ಯಾಹಾರಿಗಳ ಪಾಲಿಗೆ ಅದೊಂದು ಹಬ್ಬವಿದ್ದಂತೆ. ಹಾಲನ್ನ ಒಡೆಸಿ ಅದ್ರಲ್ಲಿರೋ ನೀರನ್ನೆಲ್ಲ ತೆಗೆದು ತಯಾರಿಸೋ ಈ ಪನ್ನೀರ್, ಇವತ್ತು ನಮ್ಮ ಮನೇಲಿ ಮಾಡೋ ಪಲಾವ್…
Read More »ತುಮಕೂರು: ಬಸ್ ಹತ್ತಲು ಹೋದ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆ ಬಸ್ ಟೈರ್ ಹರಿದು ಕಾಲು ಮುರಿದಿರುವ ಘಟನೆ ತುಮಕೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಹರ್ಷಿತ (17)…
Read More »ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯದ ಸಾಲ ಹಾಗೂ ಕೇಂದ್ರದ ಸಾಲದ ಬಗ್ಗೆ ವಿವರಣೆ ನೀಡಿದ ಸಿಎಂ, ನಾವು ಸಾಲ ಮಾಡಿದ್ದೀವಿ, ಇಲ್ಲ ಅಂತ ಹೇಳೋದಿಲ್ಲ. 8,24,369 ಕೋಟಿ ರೂ.…
Read More »ನವದೆಹಲಿ: ದೇಶದ ಹಲವೆಡೆ ಪೆಟ್ರೋಲ್, ಡೀಸಲ್ ಕೊರತೆ ಇದೆ ಎನ್ನುವ ಸುಳ್ಳು ಮಾಹಿತಿ, ಕೆಲ ನಗರ ಮತ್ತು ಪ್ರದೇಶಗಳಲ್ಲಿ ದಟ್ಟವಾಗಿ ಹಬ್ಬುತ್ತಿದೆ. ಹೈದರಾಬಾದ್ ಇತ್ಯಾದಿ ಕಡೆ ಜನರು…
Read More »ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ…
Read More »ಬೆಂಗಳೂರು: ಐಪಿಎಲ್ ಹಬ್ಬ ಶುರುವಾಗಲು ದಿನಗಣನೆ ಬಾಕಿ ಇರುವಾಗಲೇ ಕನ್ನಡಿಗರಿಗೆ ಮತ್ತು ಆರ್.ಸಿ.ಬಿ ಅಭಿಮಾನಿಗಳಿಗೆ ಒಂದು ಸಂತಸದ ಸುದ್ದಿ ಸಿಕ್ಕಿದೆ. ಕರ್ನಾಟಕದ ಹೆಮ್ಮೆಯ ಸಂಸ್ಥೆಯಾದ ‘ಕರ್ನಾಟಕ ಹಾಲು…
Read More »ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತನಾಡಿ, ಸಂವಾದ ಮತ್ತು ರಾಜತಾಂತ್ರಿಕತೆಯ…
Read More »ಬೆಂಗಳೂರು: ಐಪಿಎಲ್ 2026 ಸೀಸನ್ ಆರಂಭದ ಹಿನ್ನಲೆಯಲ್ಲಿ ಆರ್ಸಿಬಿ ಆಡಳಿತ ಮಂಡಳಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ತಂಡದ ಉಪಾಧ್ಯಕ್ಷ ರಾಜೇಶ್…
Read More »ಬೆಂಗಳೂರು: ಬೆಂಗಳೂರು ನಗರದ ವಾಹನ ಸವಾರರು ಇನ್ನು ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ಹೋಗುವಾಗ ಬಹಳ ಎಚ್ಚರಿಕೆಯಿಂದ ಇರಬೇಕಾಗಲಿದೆ. 2022ರಲ್ಲಿ ನಿಲ್ಲಿಸಲಾಗಿದ್ದ ಟೋಯಿಂಗ್ ವ್ಯವಸ್ಥೆಯನ್ನು ಇದೀಗ ಮತ್ತೆ…
Read More »ಇರಾನ್ ಜೊತೆಗಿನ ಯುದ್ಧಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 5 ದಿನಗಳ ಕದನ ವಿರಾಮ ಘೋಷಿಸಿದ್ದಾರೆ. ಆದರೆ ಟ್ರಂಪ್ ಮಾತಿಗೆ ಇರಾನ್ ಒಪ್ಪಿಲ್ಲ. ನಮ್ಮ ಜೊತೆ ಚರ್ಚೆ…
Read More »ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮಾಚೋಹಳ್ಳಿಯಲ್ಲಿ ನವೀನ್ ಎಂಬುವವರು ತಮ್ಮ ಪತ್ನಿ ಹಾಗೂ ತಾಯಿಯೊಂದಿಗೆ ವಾಸವಿದ್ದಾರೆ. ಪತ್ನಿ ಬಾಣಂತಿ ಆಗಿದ್ದರಿಂದ ಕಳೆದ ಎರಡು…
Read More »ಬೆಂಗಳೂರು: ನಗರದ ಕೋರಮಂಗಲದಲ್ಲಿ ನಡೆದ ಘಟನೆ ಸ್ನೇಹದ ಮೇಲೆ ಇಟ್ಟ ನಂಬಿಕೆಗೆ ದೊಡ್ಡ ಹೊಡೆತ ನೀಡಿದೆ. ಚಿಂತನ್ ಆರೋರಾ ತನ್ನ ಸ್ನೇಹಿತ ನವೀನ್ ವೆಮುಲಗೆ ಪಾಸ್ವರ್ಡ್ ನೀಡಿದ್ದರಿಂದಲೇ…
Read More »ಬೀದರ್: ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ…
Read More »ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು…
Read More »ನವದೆಹಲಿ : ಪತ್ನಿ ಮನೆಯ ಸೇವಕಿಯಲ್ಲ, ಜೀವನ ಸಂಗಾತಿ ಎಂಬ ಮಹತ್ವದ ಅಭಿಪ್ರಾಯವನ್ನು ಸುಪ್ರೀಂಕೋರ್ಟ್ ವ್ಯಕ್ತಪಡಿಸಿದೆ.ಕರ್ನಾಟಕದ ಒಂದು ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು,…
Read More »ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…
Read More »ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.…
Read More »ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ಸಮರ್ಥ್ ಶಮನೂರು ಪರವಾಗಿ ಕೆಪಿಸಿಸಿ…
Read More »ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ ಮುಂಜಾನೆ ತಾಂತ್ರಿಕ ದೋಷದಿಂದಾಗಿ ಸಮುದ್ರದಲ್ಲಿ ಪತನಗೊಂಡಿದ್ದು, ಭೀಕರ ದುರಂತ ಸಂಭವಿಸಿದೆ. ಕತಾರ್ನ ಪ್ರಾದೇಶಿಕ ಜಲಪ್ರದೇಶದಲ್ಲಿ ನಡೆದ ಈ ಅಪಘಾತದಲ್ಲಿ ಹೆಲಿಕಾಪ್ಟರ್ನಲ್ಲಿದ್ದ…
Read More »ಮಧ್ಯಪ್ರದೇಶ: ಇಂದೋರ್ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗಲೇ ಸೀಲಿಂಗ್ ಫ್ಯಾನ್ ಕುಸಿದು ಬಿದ್ದು ಮಹಿಳಾ ನ್ಯಾಯಾಧೀಶರೊಬ್ಬರು ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ…
Read More »ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಶಾಮನೂರು ಕುಟುಂಬದ ವಾರಸುದಾರನಿಗೆ ಅಲ್ಪಸಂಖ್ಯಾತ ನಾಯಕರ ಬಂಡಾಯದ ಬಿಸಿ ತಟ್ಟಿದೆ.…
Read More »ಹಿಮಾಚಲ ಪ್ರದೇಶ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅವಿರತ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಂಡಿ ಮತ್ತು ಕುಲ್ಲು ಜಿಲ್ಲೆಗಳಲ್ಲಿ ಸಂಭವಿಸಿರುವ ಸರಣಿ ಭೂಕುಸಿತಗಳಿಂದಾಗಿ ಪ್ರಮುಖ ರಸ್ತೆ ಸಂಪರ್ಕಗಳು…
Read More »ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತನ್ನ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ. ದಾವಣಗೆರೆ ದಕ್ಷಿಣ…
Read More »ತೆಲಂಗಾಣ: ಕಾಮರೆಡ್ಡಿ ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ನಡೆದಿದ್ದು, ವಿಧಿಯ ಆಟಕ್ಕೆ ಒಂದು ಸುಂದರ ಕುಟುಂಬ ಅಕ್ಷರಶಃ ನಲುಗಿಹೋಗಿದೆ. ಇತ್ತೀಚೆಗಷ್ಟೇ ಅದ್ದೂರಿಯಾಗಿ ಅವಳಿ ಸಹೋದರಿಯರನ್ನು ವಿವಾಹವಾಗಿದ್ದ ಅವಳಿ ಸಹೋದರರ…
Read More »ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯು ಇದೀಗ ಭಾರತದ ನಾಗರಿಕ ವಿಮಾನಯಾನ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರಲಾರಂಭಿಸಿದೆ. ಜಾಗತಿಕ ರಾಜಕೀಯ ಅಸ್ಥಿರತೆಯಿಂದಾಗಿ ಕಚ್ಚಾ ತೈಲ ಪೂರೈಕೆಯಲ್ಲಿ…
Read More »ಗದಗ: ಇತ್ತೀಚೆಗೆ ಸುರಿದ ಅಕಾಲಿಕ ಮಳೆಯು ಜಿಲ್ಲೆಯ ಹೂ ಬೆಳೆಗಾರರ ಬದುಕಿನಲ್ಲಿ ಕತ್ತಲು ಮೂಡಿಸಿದೆ. ಯುಗಾದಿ ಹಬ್ಬದ ಸಡಗರದ ಸಂದರ್ಭದಲ್ಲಿ ಹೂವುಗಳನ್ನು ಮಾರಾಟ ಮಾಡಿ ಉತ್ತಮ ಆದಾಯ…
Read More »ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ಮಾಜಿ ಕೋಚ್ ಸಂಜಯ್ ಬಂಗಾರ್ ಅವರ ಪುತ್ರಿ ಅನಯಾ ಬಂಗಾರ್ (ಹಿಂದಿನ ಹೆಸರು ಆರ್ಯನ್), ತಮ್ಮ ಲಿಂಗ ಬದಲಾವಣೆ…
Read More »ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ದೇಶಕ್ಕೆ ತೀವ್ರ ಎಚ್ಚರಿಕೆಯನ್ನು ನೀಡಿದ್ದು, ಮುಂದಿನ 48 ಗಂಟೆಗಳ ಒಳಗೆ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಬೇಕು ಎಂದು ಗಡುವು ವಿಧಿಸಿದ್ದಾರೆ.…
Read More »ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿದ್ದರೂ, ಸದ್ಯಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಾರಿಗೆ ಸಚಿವ…
Read More »ಉತ್ತರ ಪ್ರದೇಶ: ಮಥುರಾದಲ್ಲಿ ಗೋರಕ್ಷಕ ಚಂದ್ರಶೇಖರ್ ಅಲಿಯಾಸ್ ‘ಫರ್ಸಾ ವಾಲೆ ಬಾಬಾ’ ಅವರ ಭೀಕರ ಹತ್ಯೆ ನಡೆದಿದ್ದು, ಈ ಘಟನೆಯು ಇಡೀ ಜಿಲ್ಲೆಯಲ್ಲಿ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ.…
Read More »ಮಧ್ಯಪ್ರಾಚ್ಯದ ಭೀಕರ ಯುದ್ಧ 22ನೇ ದಿನಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ…
Read More »ಮಾಲ್ಡೀವ್ಸ್ : ಪ್ರವಾಸಿಗರ ಸ್ವರ್ಗ ಮಾಲ್ಡೀವ್ಸ್ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್ನ ಅಧ್ಯಕ್ಷ ಗೌತಮ್ ಸಿಂಘಾನಿಯಾ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ…
Read More »ಕೇರಳ: ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಯುವ ವೈದ್ಯೆ ವಂದನಾ ದಾಸ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿ ಜಿ. ಸಂದೀಪ್ಗೆ ಕೊಲ್ಲಂ ನ್ಯಾಯಾಲಯವು…
Read More »ದಾವಣಗೆರೆ: ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿರುವಾಗಲೇ, ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ…
Read More »ದೇಶಾದ್ಯಂತ ಪ್ರೀಮಿಯಂ ಗುಣಮಟ್ಟದ ಪೆಟ್ರೋಲ್ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ , ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ…
Read More »ಬೆಂಗಳೂರು: ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್ ಎಲೆಕ್ಟ್ರಿಕ್ ಬಸ್ ಒಂದು ಸಂಚಾರ ನಿಯಂತ್ರಕರ ಕೊಠಡಿಗೆ ನುಗ್ಗಿದ ಘಟನೆ ನಗರದ ಪೀಣ್ಯ 2ನೇ ಹಂತದ ಡಿಪೋದಲ್ಲಿ ನಡೆದಿದೆ. ಚಾಲಕನ…
Read More »ಬೆಂಗಳೂರು: ಗಂಗೊಂಡನಹಳ್ಳಿಯಲ್ಲಿ ನಡೆದ ವಿವಾಹಿತ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಹಫೀಜ್ನನ್ನು ಬಂಧಿಸಿದ್ದಾರೆ. ಮೃತ ಫಿರ್ದೋಸ್ ಬಾನು ಎಂಬಾಕೆಯನ್ನು…
Read More »ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಚಾರ್ಜ್ಶೀಟ್ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ…
Read More »ನಮ್ಮ ಸುತ್ತಲಿನ ಪ್ರಕೃತಿ ಮತ್ತು ಅದರಲ್ಲಿರುವ ಜೀವಿಗಳು ಯಾವಾಗಲೂ ಕುತೂಹಲದ ಗಣಿಯಾಗಿರುತ್ತವೆ. ಪ್ರಾಣಿ ಸಾಮ್ರಾಜ್ಯದಲ್ಲಿ ಪ್ರತಿಯೊಂದು ಜೀವಿಯೂ ತನ್ನದೇ ಆದ ವಿಶಿಷ್ಟ ಗುಣಲಕ್ಷಣಗಳನ್ನು ಮತ್ತು ಬದುಕುವ ತಂತ್ರಗಳನ್ನು…
Read More »ಭೋಪಾಲ್: ಮಧ್ಯಪ್ರದೇಶದ ಗುನಾ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಅಚ್ಚರಿಯ ಘಟನೆ ವೈದ್ಯಕೀಯ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದೆ. ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ನಡುವೆ, 20…
Read More »ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾರೀ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. “ರಾಜ್ಯ ಸರ್ಕಾರವೇ ಕ್ಷೇತ್ರಕ್ಕೆ ಬಂದು ಕುಳಿತರೂ, ಗೆಲುವು…
Read More »ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದ ಯುದ್ಧದ ಪರಿಣಾಮ ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಅದರ ಹೊಡೆತದಿಂದ ಭಾರತೀಯ ಷೇರುಪೇಟೆಯೂ ತಲ್ಲಣಗೊಂಡಿದೆ. ಯುಗಾದಿ ಹಬ್ಬದ ಸಂಭ್ರಮದ ನಡುವೆ ಹೂಡಿಕೆದಾರರಿಗೆ…
Read More »ನಮ್ಮಲ್ಲಿ ಹೆಚ್ಚಿನವರ ಬಳಿ ಅಮ್ಮ ಅಥವಾ ಅಜ್ಜಿಯ ಕಾಲದ ಹಳೆಯ ಮುತ್ತಿನ ಸರಗಳು ಇದ್ದೇ ಇರುತ್ತವೆ. ಇವುಗಳನ್ನು ಧರಿಸಲು ಹಳೆಯ ಕಾಲದ ವಿನ್ಯಾಸ ಎನಿಸಬಹುದು ಅಥವಾ ದಾರ…
Read More »ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಇದು ದೊಡ್ಡ ರಾಜಕೀಯ…
Read More »ರಾಜ್ಯಾದ್ಯಂತ ಇಂದು ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ರಾಜಧಾನಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು ಹಾಗೂ ಮಾವಿನ ಸೊಪ್ಪು ಖರೀದಿಸಲು ಜನಸಾಗರವೇ ಹರಿದುಬಂದಿದ್ದು, ವ್ಯಾಪಾರ…
Read More »ರಾಜಸ್ಥಾನ ರಾಯಲ್ಸ್ ತಂಡವನ್ನು ತೊರೆದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಗೊಂಡ ಕೇರಳದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ…
Read More »ಕೇರಳ: ಮಲಪ್ಪುರಂ ಜಿಲ್ಲೆಯಲ್ಲಿ ಅತ್ತೆ ಮತ್ತು ಸೊಸೆ ನಡುವೆ ನಡೆದ ಸಣ್ಣ ಜಗಳ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವುದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕೇವಲ ಒಂದು ಕಪ್ ಚಹಾ…
Read More »ರಾಜ್ಯದ ವಿವಿಧ ಭಾಗಗಳಲ್ಲಿ ಅಕಾಲಿಕ ಬೇಸಿಗೆ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಸುಮಾರು 15ಕ್ಕೂ ಹೆಚ್ಚು ಜಿಲ್ಲೆಗಳು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಆಲಿಕಲ್ಲು ಮಳೆಯ ಪರಿಣಾಮ ರೈತರಿಗೆ…
Read More »ಯುಗಾದಿ ಹಬ್ಬವು ಕನ್ನಡಿಗರ ಪಾಲಿಗೆ ಕೇವಲ ಒಂದು ಹಬ್ಬವಲ್ಲ, ಅದು ಹೊಸ ಭರವಸೆ ಮತ್ತು ಹೊಸ ಆರಂಭದ ಸಂಕೇತ. ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿಯಂದು ಆಚರಿಸಲಾಗುವ…
Read More »ಬೆಂಗಳೂರು: ಸುಡುತ್ತಿದ್ದ ಬಿಸಿಲಿನ ಬೇಗೆಗೆ ಬ್ರೇಕ್ ಬಿದ್ದಿದ್ದು, ವರುಣನ ಅನಿರೀಕ್ಷಿತ ಆಗಮನದಿಂದ ರಾಜಧಾನಿ ತಂಪಾಗಿದೆ. ಮಾರ್ಚ್ 17 ರಂದು ಆರಂಭವಾದ ವರ್ಷದ ಮೊದಲ ಮಳೆ, ಮಾರ್ಚ್ 18…
Read More »ಮನೆಯಲ್ಲಿ ಅನೇಕರು ಬರುತ್ತಾರೆ, ಹೋಗುತ್ತಾರೆ. ಅವರಲ್ಲಿ ಕೆಲವರು ಒಳ್ಳೆಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ಹೊರಗಿನಿಂದ ನಗುಮುಖವಾಗಿದ್ದರೂ ಒಳಗಿಂದ ಅಸೂಯೆ ಪಡುತ್ತಿರುತ್ತಾರೆ. ಇಂತಹ ವ್ಯಕ್ತಿಗಳ ಅಸೂಯೆ ಮತ್ತು ನಕಾರಾತ್ಮಕ…
Read More »ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಯತ್ನಿಸಿದ ಕುಟುಂಬ ಒಂದು ಗಂಭೀರ ಸನ್ನಿವೇಶವನ್ನು ಸೃಷ್ಟಿಸಿದೆ. ವ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೊರಿಯರ್ ಕಚೇರಿಗೆ ಮಹಿಳೆ, ಆಕೆಯ ಪತಿ,…
Read More »ಕೋಲಾರ: ಕೆಜಿಎಫ್ ತಾಲ್ಲೂಕಿನ 16 ವರ್ಷದ ಕುಸುಮಾ ಅಸಾಧಾರಣ ಧೈರ್ಯವನ್ನು ತೋರಿಸಿ, ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್ನಲ್ಲಿ ಸ್ಟ್ರೆಚರ್ ಮೇಲೆ ಮಲಗಿಕೊಂಡು ತನ್ನ SSLC ಪರೀಕ್ಷೆ ಬರೆದು…
Read More »ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಫೇಸ್ಬುಕ್ನಲ್ಲಿ ಅಶ್ಲೀಲ ಪದಬಳಕೆ ಹಾಗೂ ನಿಂದನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಈಶಾನ್ಯ ವಿಭಾಗದ…
Read More »ಬೆಂಗಳೂರು: ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಚಾಮರಾಜಪೇಟೆಯಿಂದ ಕೆಂಗೇರಿವರೆಗೆ ಸಂಚಾರ ಸುಗಮಗೊಳಿಸಲು ₹810 ಕೋಟಿ ವೆಚ್ಚದ ಭಾರೀ ಮೇಲ್ಸೇತುವೆ…
Read More »ಬೆಂಗಳೂರು: ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಸಿನಿಮಾ ಶೈಲಿಯಲ್ಲಿ ಬೈಕ್ ಅಡ್ಡಗಟ್ಟಿ ದರೋಡೆ ಮಾಡಿದ್ದ ಕುಖ್ಯಾತ ಗ್ಯಾಂಗ್ ಅನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಉಡಾನ್ ಕಂಪನಿಯ ಹಣವನ್ನು ಸಂಗ್ರಹಿಸಿ ಸಾಗಿಸುತ್ತಿದ್ದ…
Read More »ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಿರಿಯ ನಾಯಕ ಹಾಗೂ ಶಾಸಕ ಜಿ.ಟಿ. ದೇವೇಗೌಡ ತಮ್ಮ ರಾಜಕೀಯ ಭವಿಷ್ಯದ ಕುರಿತು ಹಬ್ಬಿದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಮುಂದಿನ ಚುನಾವಣೆಯಲ್ಲೂ…
Read More »ಕರ್ನಾಟಕ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆ-1 ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ. ರಾಜ್ಯಾದ್ಯಂತ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಗಳು…
Read More »ಬೆಳಗಾವಿ: ಬೆಳಗಾವಿ ಜಿಲ್ಲೆಯ ಉಕ್ಕಡ ಗ್ರಾಮದಲ್ಲಿ ಮಾನವೀಯತೆಯನ್ನು ಬೆಚ್ಚಿಬೀಳಿಸುವಂತಹ ಘಟನೆ ನಡೆದಿದೆ. 15 ದಿನಗಳ ಹಿಂದಷ್ಟೇ ಜನಿಸಿದ್ದ ಹಸುಗೂಸು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮಗುವಿನ ತಂದೆಯ ಮೇಲೆಯೇ ಕೊಲೆ…
Read More »ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಪ್ರಸ್ತುತ ಈ ಸಂಬಂಧ ವಿಶೇಷ ತನಿಖಾ ತಂಡವು ಹಾಸನದ ಹಿರಿಯ…
Read More »ಮಂಗಳೂರು: ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿವೆ. ಇದೀಗ, ಸಂದೇಶ್ ಮಹಿಳೆಯೊಂದಿಗೆ ನಡೆಸಿದ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ…
Read More »ಯುಗಾದಿ ಹಬ್ಬದಂದು ಬೇವು-ಬೆಲ್ಲವನ್ನು ಸಮಾನ ಪ್ರಮಾಣದಲ್ಲಿ ಸೇವಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಪ್ರಮುಖ ಆಚರಣೆ. ಇದರಲ್ಲಿ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಇಬ್ಬರಲ್ಲಿಯೂ ಮಹತ್ವವಿದೆ. ಆಧ್ಯಾತ್ಮಿಕ ಮಹತ್ವ ನೋವು-ನಲಿವು…
Read More »ಬೆಂಗಳೂರು: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮದುವೆ ನಂತರ ಕೆಲವೇ ದಿನಗಳಲ್ಲಿ ವೃತ್ತಿಜೀವನಕ್ಕೆ ಮರಳಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ‘ಮೈಸಾ’ ಚಿತ್ರದ ಚಿತ್ರೀಕರಣ ಸೆಟ್ನ ಹೊಸ ಫೋಟೋ…
Read More »ಬೆಂಗಳೂರು: 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭವಾಗಲಿದೆ. ರಾಜ್ಯದ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಶುಭಾಶಯ ಕೋರಿದ್ದಾರೆ. ಪ್ರಸ್ತುತ ಸಾಲಿನಲ್ಲಿ 8,65,968…
Read More »ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದಿದೆ . ಕಳೆದ ವಿಚಾರಣೆ ವೇಳೆ, ಆರೋಪಿಗಳಲ್ಲಿ ಒಬ್ಬರಾದ ಪವನ್ (ಎ3) ಪರ ವಕೀಲರು,…
Read More »ಹುಬ್ಬಳ್ಳಿ: ರೈಲ್ವೆ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ನಿರಂತರ ಭಾಷಾ ತಾರತಮ್ಯ ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಕೇವಲ ಹಿಂದಿ ಮತ್ತು ಇಂಗ್ಲಿಷ್ಗೆ…
Read More »ದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಬೇಕೆಂಬ ಹಂಬಲ ಹಾಗೂ ಅಪಾಯಕಾರಿ ರೀಲ್ಸ್ ಮಾಡುವ ಚಿಕ್ಕ ಹುಚ್ಚು, ದೆಹಲಿಯ ಯುವಕನೊಬ್ಬನ ಪ್ರಾಣವನ್ನು ಬಲಿಪಡಿಸಿದೆ. ಸಿನಿಮಾ ಶೈಲಿಯಲ್ಲಿ ರಿವಾಲ್ವರ್ ಹಿಡಿದು…
Read More »ಬಳ್ಳಾರಿ: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯ ಕೈಗಾರಿಕೆಗಳಿಗೂ ತೀವ್ರವಾಗಿ ತಟ್ಟಿದೆ. ಕರ್ನಾಟಕದ ಬಳ್ಳಾರಿಯಲ್ಲಿ ಪ್ರಸಿದ್ಧಿಯಾಗಿರುವ ಜೀನ್ಸ್ ಉದ್ಯಮ ಈಗ…
Read More »ಕನ್ನಡ ಚಿತ್ರರಂಗದ ಪ್ರಿಯ ನಟ ಪುನೀತ್ ರಾಜ್ಕುಮಾರ್ ಇಂದು ನಮ್ಮೊಂದಿಗೆ ಇಲ್ಲದಿದ್ದರೂ, ಅವರ ನೆನಪುಗಳು ಅಭಿಮಾನಿಗಳ ಮನದಲ್ಲಿ ಸದಾ ಜೀವಂತವಾಗಿವೆ. ಇಂದು (ಮಾರ್ಚ್ 17) ಅವರ ಜನ್ಮದಿನ,…
Read More »ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ, ಮತ್ತು ಈ ಪ್ರಯಾಣವನ್ನು ಸುಗಮಗೊಳಿಸಲು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. SSLC ಪರೀಕ್ಷೆ ಮಾರ್ಚ್ 18ರಿಂದ ಏಪ್ರಿಲ್…
Read More »ದಕ್ಷಿಣ ಕನ್ನಡ ಜಿಲ್ಲೆ: ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಇಂದು ಅಧಿಕಾರಿಯೊಬ್ಬರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪವು ಬೆಳಕಿಗೆ ಬಂದಿದೆ. ಪತ್ನಿಯನ್ನು ಸುಳ್ಳು ಕೇಸ್ನಿಂದ ಬಿಡುಗಡೆ ಮಾಡುವಂತೆ…
Read More »ಬೆಂಗಳೂರು: ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆ ಮಂತ್ರಿ ಡೆವಲಪರ್ಸ್ ಹಾಗೂ ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ಇನ್ಕಮ್ ಟ್ಯಾಕ್ಸ್ ಹಾಗೂ ಇನ್ವೆಸ್ಟಿಗೇಶನ್ ಅಧಿಕಾರಿಗಳಿಂದ ಇಡಿ…
Read More »ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಸಂದರ್ಭದಲ್ಲೇ ಅವರ ‘ಬಾಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಚಿತ್ರದ ಟೀಸರ್ ಪ್ರಕರಣವನ್ನು ಹೋಲುತ್ತದೆ ಮತ್ತು “ನೈಜ…
Read More »ದೆಹಲಿ: ಕೆಲಸ ಮಾಡೋದು ಅನಿವಾರ್ಯ. ಆದರೆ ಕೆಲವರು ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡಲು ಒದ್ದಾಡುವುದನ್ನು ನೋಡಿ ಈ ಯುವಕನನ್ನು ನೋಡಿದ್ರೆ ನಿಮಗೂ…
Read More »ಪ್ರಕೃತಿಯ ಪಕ್ಷಿ ಸಂಕುಲದಲ್ಲಿ ‘ಹಮ್ಮಿಂಗ್ ಬರ್ಡ್’ ತನ್ನ ಗಾತ್ರದಲ್ಲಿ ಅತ್ಯಂತ ಚಿಕ್ಕದಾಗಿದ್ದರೂ, ಸಾಮರ್ಥ್ಯದಲ್ಲಿ ಪ್ರಕೃತಿಯ ಅತ್ಯಂತ ಅದ್ಭುತ ಜೀವಿಗಳಲ್ಲಿ ಒಂದಾಗಿದೆ. ನೋಡಲು ಬಣ್ಣಬಣ್ಣದ ಹಾರುವ ರತ್ನದಂತಿರುವ ಈ…
Read More »ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ, ಸ್ಪೀಕರ್ ಯು.ಟಿ. ಖಾದರ್ ಗರಂ ಆಗಿದ್ದಾರೆ. ಸದನದಲ್ಲಿ ಲಿಖಿತ ರೂಪದ 230…
Read More »ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ನಂತರ ಈಗ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರಿಗೆ ಡಿನ್ನರ್ ಆಯೋಜಿಸುತ್ತಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷದ ಒಳಗಿನ ಕುರ್ಚಿ ಕಿತ್ತಾಟ…
Read More »ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವವು ಜಿಲ್ಲೆಯ ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆ ಮೇಲೆ ತೀವ್ರ ಪರಿಣಾಮ ಬೀರಿದೆ. ಮೂಡಿಗೆರೆ…
Read More »ಪ್ರಕೃತಿಯ ಸೃಷ್ಟಿಯಲ್ಲಿ ಆನೆಗಳು ಕೇವಲ ಗಾತ್ರದಲ್ಲಿ ದೊಡ್ಡದಾದ ಪ್ರಾಣಿಗಳಲ್ಲ, ಅವು ಬುದ್ಧಿವಂತಿಕೆ ಮತ್ತು ಸಂಕೀರ್ಣ ಭಾವನೆಗಳ ಅದ್ಭುತ ಸಂಗಮವಾಗಿವೆ. ಭೂಮಿಯ ಮೇಲಿನ ಅತಿದೊಡ್ಡ ಸಸ್ತನಿಗಳಾಗಿರುವ ಆನೆಗಳು ತಮ್ಮ…
Read More »ಬಾಲಿವುಡ್ನ ಪ್ರತಿಭಾವಂತ ನಟಿ ಆಲಿಯಾ ಭಟ್ ಇಂದು ತಮ್ಮ 33ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಾಫ್ಟಾ 2026 ರ ವೇದಿಕೆಯಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿ…
Read More »ಹಾಲಿವುಡ್ನ ಡಾಲ್ಬಿ ಥಿಯೇಟರ್ನಲ್ಲಿ ಅತ್ಯಂತ ವೈಭವಯುತವಾಗಿ ಜರುಗಿದ 98ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ಸಿನಿಮಾ ರಂಗದ ಹೊಸ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಬಾರಿಯ ಸಮಾರಂಭವನ್ನು ಖ್ಯಾತ…
Read More »ಅಹಮದಾಬಾದ್: ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ನಡುವೆ ಭಾರತಕ್ಕೆ ಎಲ್ಪಿಜಿ ಪೂರೈಕೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಸುಮಾರು 45,000 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ‘ಶಿವಾಲಿಕ್’ ಹಡಗು…
Read More »ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟವು 110 ಅಡಿಗೆ ಕುಸಿದಿರುವುದು ಸಾರ್ವಜನಿಕರಲ್ಲಿ ಕುಡಿಯುವ ನೀರಿನ ಆತಂಕವನ್ನು ಮೂಡಿಸಿದೆ. ಒಟ್ಟು 124.80 ಅಡಿ ಗರಿಷ್ಠ…
Read More »ಬೆಂಗಳೂರು: ಗ್ಯಾಸ್ ಸಿಲಿಂಡರ್ಗಳ ಕೊರತೆಯಿಂದಾಗಿ ಬೆಂಗಳೂರಿನ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಗರದಲ್ಲಿ ಗ್ಯಾಸ್ ಎಮರ್ಜೆನ್ಸಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವಾರು ಹೋಟೆಲ್ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಕೆಲ…
Read More »ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳಲ್ಲಿ ನ್ಯಾಯ ಸಿಗುವ ಬದಲು ರಾಜಿ ಸಂಧಾನಗಳೇ ಮೇಲುಗೈ ಸಾಧಿಸುತ್ತಿರುವುದು…
Read More »ನವದೆಹಲಿ : ವರದಕ್ಷಿಣೆ ಕಿರುಕುಳ ತಡೆಗಟ್ಟಲು ಸರ್ಕಾರವು ಒಂದು ಅತ್ಯಂತ ಕಠಿಣ ಹಾಗೂ ವಿನೂತನ ಕ್ರಮಕ್ಕೆ ಮುಂದಾಗಿದ್ದು, ಕಿರುಕುಳ ನೀಡುವ ಕುಟುಂಬಗಳ ಅಡುಗೆ ಮನೆಯ ಇಂಧನ ಪೂರೈಕೆಯನ್ನೇ…
Read More »ಮಂಡ್ಯ: ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ವಿರುದ್ಧ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ…
Read More »ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ (CFCA) ಪ್ರಶಸ್ತಿಗಳ ಏಳನೇ ವರ್ಷದ ಸಂಭ್ರಮವು ಅಧಿಕೃತವಾಗಿ ಆರಂಭವಾಗಿದ್ದು, ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಆಕರ್ಷಕ ಟ್ರೋಫಿ ಅನಾವರಣ ಮತ್ತು ನಾಮನಿರ್ದೇಶಿತರ ಪಟ್ಟಿಯನ್ನು…
Read More »ನವದೆಹಲಿ: ಭಾರತದ ಐದು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕಗಳನ್ನು ಘೋಷಿಸುವ ಮೂಲಕ ರಾಜಕೀಯ ಸಮರಕ್ಕೆ ಅಧಿಕೃತ ಮುಹೂರ್ತ ನಿಗದಿಪಡಿಸಿದೆ. ನವದೆಹಲಿಯಲ್ಲಿ…
Read More »ಐಪಿಎಲ್ 2026ರ ಸಂಭ್ರಮ ಆರಂಭವಾಗುವ ಮುನ್ನವೇ ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ. ಸನ್ ಪಿಕ್ಚರ್ಸ್ ನಿರ್ಮಾಣದ ರಜನೀಕಾಂತ್ ನಟನೆಯ ಹಿಟ್ ಚಿತ್ರಗಳಾದ…
Read More »ಪಶ್ಚಿಮ ಬಂಗಾಳ: ಕೋಲ್ಕತ್ತಾದಲ್ಲಿರುವ ‘ಜೀವನ್ ಜ್ಯೋತಿ ಮಾಡೆಲ್ ಸ್ಕೂಲ್’ನಲ್ಲಿ ನಡೆದಿದೆ ಎನ್ನಲಾದ ಸಾಂಸ್ಕೃತಿಕ ಕಾರ್ಯಕ್ರಮವೊಂದು ಈಗ ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದೆ. ಶಾಲಾ ವೇದಿಕೆಯ ಮೇಲೆ ವಿದ್ಯಾರ್ಥಿನಿಯರು ಕೇವಲ…
Read More »ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಒಬ್ಬರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ದಾಸರಕೊಪ್ಪಲು ನಿವಾಸಿಯಾಗಿದ್ದ 45 ವರ್ಷದ ಲೋಕೇಶ್…
Read More »ಗದಗ:ಮಗಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಒಡಹುಟ್ಟಿದವರ ನಡುವೆ ಉಂಟಾದ ಸಣ್ಣ ಭಿನ್ನಾಭಿಪ್ರಾಯವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಮದುವೆಯನ್ನು ತನ್ನ ಇಚ್ಛೆಯಂತೆ ನೆರವೇರಿಸಿದ ಎಂಬ ಕಾರಣಕ್ಕೆ ಸಹೋದರರಿಂದಲೇ…
Read More »ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿರುವ ಲವ್ ಮಾಕ್ಟೇಲ್೩ ಚಿತ್ರ ಮಾರ್ಚ್ 19ರಂದು ತೆರೆಗಾಣಲಿದೆ. ವಾರದ ಹಿಂದಷ್ಟೇ ಟ್ರೈಲರ್ ಬಿಡುಗಡೆಗೊಳಿಸಿದ್ದ ಚಿತ್ರತಂಡವೀಗ, ಬಿಡುಗಡೆಯ ದಿನಗಳು ಹತ್ತಿರದಲ್ಲಿರುವಾಗಲೇ ಮುದ್ದು…
Read More »ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ಅಧಿಪತ್ರ ಚಿತ್ರದ ಮೂಲಕ ನಿರ್ದೇಶನಾಗಿ ಗಮನ ಸೆಳೆದಿದ್ದವರು ಚಯನ್ ಶೆಟ್ಟಿ. ಚೊಚ್ಚಲ ಚಿತ್ರಕ್ಕೆ ಸಿಕ್ಕ ಸಕಾರಾತ್ಮಕ ಪ್ರತಿಕ್ರಿಯೆಗಳ ನಂತರ ಚಯನ್ ಸಂಪೂರ್ಣ…
Read More »ಒಡಿಶಾ: ಸಂಬಲ್ಪುರ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಮಹಿಳೆಯನ್ನು ಜಿಲ್ಲೆಯ ಬಮ್ರಾ…
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿನ ತಾಪಮಾನದ ನಡುವೆ ಮಲೆನಾಡು ಭಾಗದ ಜನರಿಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಇಂದು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು…
Read More »ಮಾರ್ಚ್ 15ರ ವಾರಾಂತ್ಯದ ವೇಳೆಗೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಹೂಡಿಕೆದಾರರು ಮತ್ತು ಆಭರಣ ಪ್ರಿಯರಿಗೆ ]ಸಿಹಿ ಸುದ್ದಿಯಾಗಿದೆ. ಇರಾನ್ ಯುದ್ಧದ ಜಾಗತಿಕ ವಿದ್ಯಮಾನಗಳ…
Read More »ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆಯ ಭೀತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಮಹತ್ವದ ಸೂಚನೆ ನೀಡಲಾಗಿದೆ. ಅಗತ್ಯವಿಲ್ಲದೇ ಹೆಚ್ಚುವರಿ ಸಿಲಿಂಡರ್ ಬುಕ್ ಮಾಡಬಾರದು ಎಂದು ಅಪಾರ್ಟ್ಮೆಂಟ್…
Read More »ಬೆಂಗಳೂರು: ಕರ್ನಾಟಕದ ಸಿನಿಮಾ ಪ್ರೇಮಿಗಳು ಹಾಗೂ ಚಿತ್ರರಂಗದ ಗಣ್ಯರ ಪಾಲಿಗೆ AMB ಸಿನಿಮಾಸ್ ಈಗ ಅತ್ಯಾಧುನಿಕ ಮನರಂಜನೆಯ ಕೇಂದ್ರಬಿಂದುವಾಗಿದೆ. ವಿಶ್ವದರ್ಜೆಯ ಸೌಲಭ್ಯ ಹಾಗೂ ಐಷಾರಾಮಿ ಪರಿಸರ ಹೊಂದಿರುವ…
Read More »ಚಿಕ್ಕಮಗಳೂರು ; ಬೀರೂರಿನ ಭಾವಸಾರ ಸಮಾಜದ ನಿವಾಸಿ ಬಿ.ಎಸ್. ವಿಶ್ವನಾಥ್ ಅವರು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಅವರಿಗೆ ಗಂಡು ಮಕ್ಕಳಿಲ್ಲದ ಕಾರಣ, ಸಾಮಾನ್ಯವಾಗಿ ದೂರದ ಪುರುಷ ಸಂಬಂಧಿಕರು ಅಂತಿಮ…
Read More »ವಿಮಾನದಲ್ಲಿ ಪ್ರಯಾಣಿಸುವಾಗ ಸುರಕ್ಷತೆಯ ದೃಷ್ಟಿಯಿಂದ ಕೆಲವು ಸಾಮಾನ್ಯ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಇದರಲ್ಲಿ ನಾವು ದೇವಸ್ಥಾನದಿಂದ ತರುವ ತೆಂಗಿನಕಾಯಿ ಕೂಡ ಸೇರಿದೆ ಎಂಬುದು ಹಲವರಿಗೆ…
Read More »ವೊಡಾಫೋನ್ ಐಡಿಯಾ ಪ್ರಸ್ತುತ ಭಾರಿ ಸಾಲ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಕಂಪನಿಯನ್ನು ಉಳಿಸಿಕೊಳ್ಳಲು ಅದಕ್ಕೆ ಭಾರಿ ಹೂಡಿಕೆಗಳು ಬೇಕಾಗುತ್ತವೆ. ಜೆಎಸ್ಡಬ್ಲ್ಯೂ ಗ್ರೂಪ್ ವೊಡಾಫೋನ್ ಐಡಿಯಾದಲ್ಲಿ ಹೂಡಿಕೆ…
Read More »ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷದಿಂದಾಗಿ ಭಾರತದಲ್ಲಿ ಎದುರಾಗಿದ್ದ ಅಡುಗೆ ಅನಿಲದ ಅಭಾವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಭಾರತದ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ, ಲಕ್ಷಾಂತರ ಟನ್ ಎಲ್ಪಿಜಿ ಹೊತ್ತ…
Read More »ಉಡುಪಿ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧದ ಲೋಕಾಯುಕ್ತ ಬೇಟೆ ಮುಂದುವರಿದಿದ್ದು, ಉಡುಪಿ ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಟಿ.ಎಂ. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ನಡೆದ…
Read More »ಢಾಕಾ: ಕ್ರಿಕೆಟ್ ಮೈದಾನದಲ್ಲಿ ‘ಕ್ರೀಡಾ ಸ್ಫೂರ್ತಿ’ ಕುರಿತಾದ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಶುಕ್ರವಾರ ನಡೆದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಏಕದಿನ ಪಂದ್ಯವು ಒಂದು…
Read More »




















































































































































