kannada news

ಕ್ರೈಂ ಸ್ಟೋರಿ

ಬಯಲಾಯ್ತು ಮಾಲೀಕನ ಅಕ್ರಮ ಸಾಮ್ರಾಜ್ಯ, ಅನುಮತಿಯೇ ಇಲ್ಲದೆ ನಡೀತಿತ್ತು ಬಾಲಕಿಯರ ಹಾಸ್ಟೆಲ್!

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಅತ್ಯಂತ ಕರಾಳ ರೂಪ ಪಡೆದುಕೊಂಡಿದೆ.…

Read More »
ದೇಶ/ವಿದೇಶ

ಮೂರು ದಿನಗಳ ‘ಆಕಾಶ’ ಪುರಾಣಕ್ಕೆ ಅಂತ್ಯ: ಕಠ್ಮಂಡು ತಲುಪಿ ನಿಟ್ಟುಸಿರು ಬಿಟ್ಟ 180 ಪ್ರಯಾಣಿಕರು!

ದೇವನಹಳ್ಳಿ: ಕೇವಲ ಮೂರು ಗಂಟೆಗಳಲ್ಲಿ ಮುಗಿಯಬೇಕಿದ್ದ ವಿಮಾನ ಪ್ರಯಾಣ, ಬರೋಬ್ಬರಿ ಮೂರು ದಿನಗಳ ಕಾಲ ಪ್ರಯಾಣಿಕರನ್ನು ಹೈರಾಣಾಗಿಸಿತ್ತು. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ತಾಂತ್ರಿಕ…

Read More »
ಕ್ರೈಂ ಸ್ಟೋರಿ

20 ದಿನಕ್ಕೆ ಪತ್ನಿ 3ನೇ ಮದುವೆ! ತುಮಕೂರಿನಲ್ಲಿ ಹೂತಿದ್ದ ಶವ ಹೊರತೆಗೆದ ಪೊಲೀಸರು

ತುಮಕೂರು: ಪ್ರೀತಿಸಿ ಮದುವೆಯಾದ ಪತಿಯ ಸಾವು ಸಂಭವಿಸಿ ತಿಂಗಳು ಕಳೆಯುವ ಮೊದಲೇ ಪತ್ನಿ ಮತ್ತೊಂದು ಮದುವೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೊದಲಿಗೆ ಹೃದಯಾಘಾತ ಎಂದು ಬಿಂಬಿತವಾಗಿದ್ದ ಸಾವು,…

Read More »
ಜಿಲ್ಲೆ

ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳ ದುರ್ಮರಣ;

ಗದಗ: ಶಾಲೆಯ ಪಠ್ಯದ ಹೊರೆ ಇಳಿಸಲು ಕೆರೆಗೆ ಈಜಲು ತೆರಳಿದ್ದ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗದಗ ತಾಲೂಕಿನ ಚಿಂಚಲಿ…

Read More »
ಕ್ರಿಕೆಟ್

ತವರಿನಲ್ಲಿ ಎಡವಿದ ಪಡಿಕ್ಕಲ್‌ ಪಡೆ, ಟ್ರೋಫಿ ಗೆದ್ದುಇತಿಹಾಸ ಬರೆದ ಜಮ್ಮು-ಕಾಶ್ಮೀರ್‌

ಹುಬ್ಬಳ್ಳಿ: ಕೆಎಸ್‌ಸಿಎ ಹುಬ್ಬಳ್ಳಿ ಕ್ರಿಕೆಟ್‌ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ್‌ ನಡುವೆ ನಡೆದ ರಣಜಿ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡ ಎಡವಿದ್ದು, ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕುವ…

Read More »
ಕ್ರೈಂ ಸ್ಟೋರಿ

ದರ್ಶನ್ ಜೈಲು ವಾಸದ ಬಗ್ಗೆ ಕಾಲಜ್ಞಾನಿ ಹೇಳಿದ್ದೇನು? ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ‘ಕಾಟೇರ’?

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಬಾಕ್ಸ್ ಆಫೀಸ್ ಸುಲ್ತಾನ’ ನಟ ದರ್ಶನ್ ಜೈಲು ಸೇರಿ ಹಲವು ತಿಂಗಳುಗಳೇ ಕಳೆದಿವೆ. ನೆಚ್ಚಿನ ನಟನ ಬಿಡುಗಡೆಗಾಗಿ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹರಕೆಗಳನ್ನು…

Read More »
ದೇಶ/ವಿದೇಶ

ಕೋಟಿ ಬೆಲೆಯ ಒಡವೆ ತೊಟ್ಟ ರಶ್ಮಿಕಾ ಸ್ಲಿಪ್ಪರ್ ಬೆಲೆ ಎಷ್ಟು? ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ‘ನ್ಯಾಷನಲ್ ಕ್ರಶ್’!

ಬೆಂಗಳೂರು: ಬಹುಕಾಲದ ಕುತೂಹಲಕ್ಕೆ ತೆರೆ ಎಳೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ‘ವಿರೋಶ್’ (ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ) ಜೋಡಿಯ ಮದುವೆಯ ಸಂಭ್ರಮ ಇನ್ನೂ ಮುಗಿದಂತಿಲ್ಲ. ಸಾಮಾಜಿಕ…

Read More »
ಜಿಲ್ಲೆ

ಶುಲ್ಕಕ್ಕಾಗಿ ಪಿಯು ವಿದ್ಯಾರ್ಥಿನಿಗೆ ಕಿರುಕುಳ:ಬೈಕ್ ಅಡಮಾನ ಇರಿಸಿಕೊಂಡು ಹಾಲ್ ಟಿಕೆಟ್ ನೀಡಿದ ಕಾಲೇಜು!

ಹಾವೇರಿ: ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕಾದ ಶಿಕ್ಷಣ ಸಂಸ್ಥೆಯೇ, ಬಾಕಿ ಇರುವ ಶುಲ್ಕದ ನೆಪವೊಡ್ಡಿ ವಿದ್ಯಾರ್ಥಿನಿಯೊಬ್ಬಳ ಭವಿಷ್ಯದ ಜೊತೆ ಆಟವಾಡಿರುವ ಅಮಾನವೀಯ ಘಟನೆ ಹಾವೇರಿ ಜಿಲ್ಲೆಯ…

Read More »
Top News

ನಟ ದರ್ಶನ್ ಕೇಸ್; ಎಸಿಪಿ ಚಂದನ್, ಇನ್ಸ್‌ಪೆಕ್ಟರ್ ಗಿರೀಶ್ ಅಮಾನತಿಗೆ ಆಗ್ರಹ

ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಅಮಾನತಿಗೆ ಆಗ್ರಹಿಸಿ…

Read More »
ಸಿನಿಮಾ

ಓವರ್ಸೀಸ್ ಡಿಸ್ಟ್ರಿಬ್ಯೂಷನ್ ಕ್ಷೇತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಗ್ರ್ಯಾಂಡ್ ಎಂಟ್ರಿ!

ಕನ್ನಡ ಚಿತ್ರರಂಗದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಈಗ ವಿತರಣಾ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ರಾಜಕುಮಾರ, ಕೆಜಿಎಫ್…

Read More »
ದೇಶ/ವಿದೇಶ

ಕೋಟ್ಯಂತರ ಮೌಲ್ಯದ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆ ವಿಮಾನ ಪತನ

ದಕ್ಷಿಣ ಅಮೇರಿಕಾ : ಬೊಲಿವಿಯಾದ ಎಲ್ ಆಲ್ಟೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹೆದ್ದಾರಿಯಲ್ಲಿ ಸಂಭವಿಸಿದ ಸೇನಾ ಸರಕು ವಿಮಾನದ ಪತನವು ಇಡೀ ದೇಶವನ್ನೇ ಆತಂಕಕ್ಕೆ ತಳ್ಳಿದೆ.…

Read More »
ಆರೋಗ್ಯ

ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ;

ಚಿಕ್ಕೋಡಿ: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಭವಿಷ್ಯದ ಕನಸುಗಳೊಂದಿಗೆ ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕಿದ್ದಾರೆ. ಆದ್ರೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…

Read More »
Top News

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ

ಧರ್ಮಸ್ಥಳ: ಮಾರ್ಚ್ 3, 2026 ರಂದು ಸಂಭವಿಸಲಿರುವ ಅಪರೂಪದ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ಸಮಯದಲ್ಲಿ…

Read More »
interesting facts

ಖಗೋಳ ಕೌತುಕ; 2026ರ ಮೊದಲ ‘ಬ್ಲಡ್ ಮೂನ್’ ಚಂದ್ರಗ್ರಹಣ

2026ರ ಮಾರ್ಚ್ 3 ರಂದು ಸಂಭವಿಸಲಿರುವ ಚಂದ್ರಗ್ರಹಣ ಕೇವಲ ಬಣ್ಣಗಳ ಹಬ್ಬದಂದು ಬರುವ ಗ್ರಹಣ ಮಾತ್ರವಲ್ಲದೆ, ವಿಜ್ಞಾನ ಮತ್ತು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ವಿಶೇಷವಾಗಿದೆ. ಈ…

Read More »
Top News

ಪಾಕ್-ಅಫ್ಘಾನ್ ಗಡಿಯಲ್ಲಿ ಯುದ್ಧದ ಕಾರ್ಮೋಡ; ಪಾಕಿಸ್ತಾನದ ಬೆನ್ನಿಗೆ ನಿಂತ ಡೊನಾಲ್ಡ್ ಟ್ರಂಪ್!

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷವು ಈಗ ಯುದ್ಧದ ಭೀತಿಯನ್ನು ಹುಟ್ಟುಹಾಕಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇತ್ತೀಚೆಗೆ ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ನಡೆಸಿದ…

Read More »
Top News

ಟ್ರಕ್-ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಂಜ್ ವೃತ್ತದ ಕಡೆಯಿಂದ ವೇಗವಾಗಿ…

Read More »
Top News

ಹಿಂದೂ ಸಂಗಮ ಪ್ರಚಾರದ ವೇಳೆ ಯುವಕನ ಮೇಲೆ ಭೀಕರ ಹಲ್ಲೆ

ಕೊಡಗು: ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಹಿಂದೂ ಸಂಗಮ’ ಕಾರ್ಯಕ್ರಮದ ಪ್ರಚಾರದ ವೇಳೆ ಅಹಿತಕರ ಘಟನೆಯೊಂದು ಸಂಭವಿಸಿದೆ. ಬಲ್ಲಮಾವಟಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಈ ಧಾರ್ಮಿಕ ಕಾರ್ಯಕ್ರಮದ ನಿಮಿತ್ತ…

Read More »
interesting facts

ಫೆಬ್ರವರಿ 28; ವಿಜ್ಞಾನದ ಸಂಭ್ರಮ ಮತ್ತು ಜಾಗೃತಿಯ ವಿಶೇಷ ದಿನ

ಫೆಬ್ರವರಿ 28 ಕೇವಲ ಕ್ಯಾಲೆಂಡರ್‌ನ ಒಂದು ದಿನವಲ್ಲ ಇದು ಜ್ಞಾನ, ವಿಜ್ಞಾನ ಮತ್ತು ಮಾನವೀಯತೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ದಿನವಾಗಿದೆ. ಪ್ರತಿ ವರ್ಷ ಫೆಬ್ರವರಿ ತಿಂಗಳ ಕೊನೆಯ…

Read More »
Top News

ಬೆಂಗಳೂರು ಕರಗಕ್ಕೆ ದಿನಾಂಕ ನಿಗದಿ; ಸಚಿವ ರಾಮಲಿಂಗಾರೆಡ್ಡಿ ಘೋಷಣೆ

ಬೆಂಗಳೂರು: ಐತಿಹಾಸಿಕ ಕರಗ ಉತ್ಸವ ಮತ್ತು ಗ್ರೇಟರ್ ಬೆಂಗಳೂರು ಅಡ್ಮಿನಿಸ್ಟ್ರೇಷನ್ ಚುನಾವಣೆ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಏಪ್ರಿಲ್ 6ರಂದು ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ…

Read More »
Top News

ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಉಪಲೋಕಾಯುಕ್ತ ಬಿ.ವೀರಪ್ಪ

ಉಡುಪಿ: ವಿವಿಧ ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಪ್ರದೇಶಗಳ ಮೇಲೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಿಢೀರ್ ದಾಳಿ ನಡೆಸಿ, ಭ್ರಷ್ಟ ಮತ್ತು ಬೇಜವಾಬ್ದಾರಿ ಅಧಿಕಾರಿಗಳ ಬೆವರಿಳಿಸಿದ್ದಾರೆ.…

Read More »
Top News

ಅಸ್ಪೃಶ್ಯತೆ ವಿರುದ್ಧ ಸರ್ಕಾರದ ಮದ್ದು; ದಲಿತರಿಗಾಗಿ ಸರ್ಕಾರಿ ಕ್ಷೌರದಂಗಡಿ ಆರಂಭ

ಗದಗ: ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ಅಸ್ಪೃಶ್ಯತೆಯ ಕಪಿಮುಷ್ಟಿಯಿಂದ ದಲಿತರನ್ನು ಮುಕ್ತಗೊಳಿಸಲು ಸರ್ಕಾರವೇ ಮಹತ್ವದ ಹೆಜ್ಜೆಯನ್ನಿಟ್ಟಿದೆ. ದಲಿತರಿಗೆ ಕ್ಷೌರ ಮಾಡಲು ಸವರ್ಣೀಯರು ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ, ಈಗ ಸರ್ಕಾರವೇ…

Read More »
Top News

ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನವಲ್ಲ;ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತಮ್ಮ ಬೆಂಬಲಿಗ ಶಾಸಕರು ನಡೆಸಿದ ಡಿನ್ನರ್ ಮೀಟಿಂಗ್ ವಿಚಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ಭೇಟಿಯನ್ನು ಯಾವುದೇ ರೀತಿಯ ‘ಶಕ್ತಿ ಪ್ರದರ್ಶನ’ ಎಂದು…

Read More »
Top News

ನನಗೂ ಸಚಿವನಾಗುವ ಆಸೆ ಇದೆ; ಶಾಸಕ ಅಜಯ್ ಸಿಂಗ್

ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದು ಪಕ್ಷದಲ್ಲಿ ಹೊಸದೇನಲ್ಲ ಮತ್ತು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ,ನಾಯಕತ್ವದ ಬದಲಾವಣೆ ಅಥವಾ…

Read More »
Top News

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ; ಕೇಂದ್ರ ಸಚಿವರಿಗೆ ಕಂಪನದ ಅನುಭವ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪದ ಅನುಭವವಾಗಿದೆ. ಮಧ್ಯಾಹ್ನ ಸುಮಾರು 1:22 ಗಂಟೆಗೆ ಭೂಮಿ ಕಂಪಿಸಿದ್ದು,…

Read More »
ರಾಜಕೀಯ

ಯತ್ನಾಳ್ ವಿರುದ್ಧ ಕಾಂಗ್ರೆಸ್ ಆಕ್ರೋಶದ ಬಿರುಗಾಳಿ;ಭಾವಚಿತ್ರ ದಹಿಸಿ ಪ್ರತಿಭಟನೆ!

ಬೆಂಗಳೂರು: ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ವಿರುದ್ಧ…

Read More »
Top News

ತಮಿಳುನಾಡಿನಲ್ಲಿ ಕುಡುಕ ಚಾಲಕನ ರಂಪಾಟ; ಅಂಗಡಿ-ವಾಹನಗಳಿಗೆ ಡಿಕ್ಕಿ

ತಮಿಳುನಾಡು:ತಮಿಳುನಾಡಿನ ರಸ್ತೆಗಳಲ್ಲಿ ಮದ್ಯಪಾನಿ ಚಾಲಕನೊಬ್ಬ ಅಮಲೇರಿದ ಸ್ಥಿತಿಯಲ್ಲಿ ಕಾರು ಚಾಲನೆ ಮಾಡಿ ಸೃಷ್ಟಿಸಿದ ಭೀಕರ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕುಡಿದ ಅಮಲಿನಲ್ಲಿ ಕಾರಿನ…

Read More »
ಜಿಲ್ಲೆ

ಸಿಟಿ ಒಳಗೂ ನುಗ್ಗಿದ ವೀಲ್ಹಿಂಗ್ ಪುಂಡರು; ಡಾಲರ್ಸ್ ಕಾಲೋನಿಯಲ್ಲಿ ಬೈಕ್ ಸವಾರರ ಕಿರಾತಕ ಸ್ಟಂಟ್

ಬೆಂಗಳೂರು: ನಗರದಲ್ಲಿ ವೀಲ್ಹಿಂಗ್ ಪುಂಡರ ಅಟ್ಟಹಾಸ ಮಿತಿಮೀರಿದೆ. ಇದುವರೆಗೆ ಕೇವಲ ನಗರದ ಹೊರವಲಯದ ನಿರ್ಜನ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಅಪಾಯಕಾರಿ ಸ್ಟಂಟ್‌ಗಳು, ಈಗ ರಾಜಾರೋಷವಾಗಿ ನಗರದ ಹೃದಯಭಾಗದ…

Read More »
Top News

ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 18 ದಿನ ರಜೆ! ಕರ್ನಾಟಕದಲ್ಲಿ ಎಷ್ಟು ದಿನ ಬ್ಯಾಂಕ್ ಬಂದ್?

ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ 2026ರ ರಜಾ ದಿನಗಳ ಪಟ್ಟಿಯ ಪ್ರಕಾರ, ಮಾರ್ಚ್ ತಿಂಗಳು ಬ್ಯಾಂಕಿಂಗ್ ವಲಯಕ್ಕೆ ಹಬ್ಬಗಳ ಸುಗ್ಗಿಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಹಬ್ಬಗಳು…

Read More »
Top News

ಪಶ್ಚಿಮ ಬಂಗಾಳದ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ! ಹಲವು ಕೋರ್ಟ್‌ಗಳಿಗೆ ಇಮೇಲ್

ಕರ್ನಾಟಕದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ, ಇದೀಗ ಪಶ್ಚಿಮ ಬಂಗಾಳದ ನ್ಯಾಯಾಲಯಗಳಿಗೂ ಏಕಕಾಲಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವುದು ದೇಶಾದ್ಯಂತ ಭೀತಿ ಸೃಷ್ಟಿಸಿದೆ. ಪಶ್ಚಿಮ ಬಂಗಾಳದಾದ್ಯಂತ…

Read More »
Top News

ಗರ್ಭಕಂಠ ಕ್ಯಾನ್ಸರ್‌ಗೆ ಬ್ರೇಕ್; ದೇಶಾದ್ಯಂತ 8 ಕೋಟಿ ಬಾಲಕಿಯರಿಗೆ HPV ಲಸಿಕೆ!

ಭಾರತದಲ್ಲಿ ಮಹಿಳೆಯರ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಮಾರಣಾಂತಿಕ ಗರ್ಭಕಂಠದ ಕ್ಯಾನ್ಸರ್ ಮುಕ್ತ ಭಾರತವನ್ನಾಗಿಸಲು ಬೃಹತ್ ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ…

Read More »
ಕ್ರೈಂ ಸ್ಟೋರಿ

ಅಣ್ಣನನ್ನೇ ವಿವಸ್ತ್ರಗೊಳಿಸಿ ಕಲ್ಲಿನಿಂದ ಜಜ್ಜಿದ ತಮ್ಮ..!

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಯುವಕನ ಮೇಲೆ ವಿವಸ್ತ್ರಗೊಳಿಸಿ ಕಲ್ಲಿನಿಂದ ಹಲ್ಲೆ ಮಾಡಿದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಗಿರೀಶ್ ಮತ್ತು…

Read More »
Top News

ಬೀದರ್ ಪಾಲಿಕೆ ಮೊದಲ ಸಭೆಯಲ್ಲೇ ‘ಟೆಂಪಲ್’ ವಾರ್! ಹೈಡ್ರಾಮಾಗೆ ಸಾಕ್ಷಿಯಾದ ಬಿಗ್ ಮೀಟಿಂಗ್!’

ಬೀದರ್: ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಅತ್ಯಂತ ಮಹತ್ವದ್ದಾಗಬೇಕಿದ್ದ ಮೊದಲ ಸಾಮಾನ್ಯ ಸಭೆಯು ಅಭಿವೃದ್ಧಿಯ ಚರ್ಚೆಗಿಂತ ಹೆಚ್ಚಾಗಿ ಹೈಡ್ರಾಮಾ ಮತ್ತು ಗದ್ದಲಕ್ಕೆ ಸಾಕ್ಷಿಯಾಗಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ…

Read More »
ವೆಬ್ ಸ್ಟೋರೀಸ್

ನಿಮ್ಮ ನಾಯಿ ನಿಮ್ಮನ್ನು ನೆಕ್ಕುತ್ತಿದೆಯೇ? ನಾಯಿ ಪ್ರೀತಿಯಿಂದ ನೆಕ್ಕಿದ್ದಕ್ಕೆ ಕೈ-ಕಾಲು ಕಳೆದುಕೊಂಡ ಮಹಿಳೆ!

ನಿಮ್ಮ ಮನೆಯ ಮುದ್ದಿನ ನಾಯಿ ನಿಮ್ಮನ್ನು ಪ್ರೀತಿಯಿಂದ ನೆಕ್ಕುತ್ತಿದೆಯೇ? ಹಾಗಿದ್ದರೆ ಈ ಸ್ಟೋರಿ ಓದಲೇಬೇಕು. ನಾಯಿಯ ಮೇಲಿನ ಅತಿಯಾದ ಪ್ರೀತಿ ನಿಮ್ಮ ಪ್ರಾಣಕ್ಕೇ ಕುತ್ತು ತರಬಹುದು ಎಂಬ…

Read More »
ಸಿನಿಮಾ

ಶಿಖಂಡಿ; ಮಹಾಭಾರತದ ಸೇಡಿನ ಕಥೆಗೆ ಮಾಡರ್ನ್ ಟಚ್..!

ಮಹಾಭಾರತದ ಸೇಡಿನ ಕಥೆಯ ಸ್ಫೂರ್ತಿಯೊಂದಿಗೆ ಸಿದ್ಧವಾಗಿರುವ “ಶಿಖಂಡಿ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಕುತೂಹಲ ಮೂಡಿಸಿದೆ. ‘ಮಾರಕಾಸ್ತ್ರ’ ಚಿತ್ರದ ಮೂಲಕ ಗಮನ ಸೆಳೆದಿದ್ದ…

Read More »
ಸಿನಿಮಾ

ದೇವಸಸ್ಯ; ಐದು ಭಾಷೆಗಳಲ್ಲಿ ಬರಲಿದೆ ಮಣ್ಣಿನ ಸೊಗಡಿನ ಕಥೆ!

ಉತ್ತರ ಕನ್ನಡ: ಸಿರ್ಸಿ ಸುತ್ತಮುತ್ತಲ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಜನಾಂಗದ ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಬೆಳ್ಳಿಪರದೆಯ ಮೇಲೆ ಅನಾವರಣಗೊಳಿಸಲು ‘ದೇವಸಸ್ಯ’ ಚಿತ್ರ ಸಜ್ಜಾಗಿದೆ. ಸಿರ್ಸಿ…

Read More »
Top News

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಆಕ್ರೋಶ..!

ಧಾರವಾಡ: ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿಳಂಬ ಮಾಡದೆ ತಕ್ಷಣವೇ…

Read More »
ಜಿಲ್ಲೆ

ಜ್ಯುವೆಲರಿ ಶಾಪ್ ದರೋಡೆ; 26 ಲಕ್ಷ ರೂ. ದೋಚಿದ್ದ ರಾಜಸ್ಥಾನಿ ಗ್ಯಾಂಗ್ ಅರೆಸ್ಟ್!

ತುಮಕೂರು: ತುಮಕೂರಿನಲ್ಲಿ ಹೊರರಾಜ್ಯದ ದರೋಡೆಕೋರರ ಗ್ಯಾಂಗ್ ಸಿನಿಮೀಯ ರೀತಿಯಲ್ಲಿ ಜ್ಯುವೆಲರಿ ಶಾಪ್ ದರೋಡೆ ಮಾಡಿ ಭೀತಿ ಸೃಷ್ಟಿಸಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ‘ಜಗತಾಂಭ’…

Read More »
Freedom TV

ಬಿರು ಬೇಸಿಗೆಯಲ್ಲಿ ಮಳೆ ಮುನ್ಸೂಚನೆ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಬಿರು ಬೇಸಿಗೆಯ ತಾಪಮಾನ ಏರುತ್ತಿರುವ ಬೆನ್ನಲ್ಲೇ ಹವಾಮಾನ ಇಲಾಖೆಯು ಅಚ್ಚರಿಯ ಮುನ್ಸೂಚನೆಯೊಂದನ್ನು ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ…

Read More »
Top News

ಕಾಂಗ್ರೆಸ್‌ನಲ್ಲಿ ‘ಯುವ’ ಗರ್ಜನೆ; ಹೈಕಮಾಂಡ್‌ಗೆ 30ಕ್ಕೂ ಹೆಚ್ಚು ಹೊಸ ಶಾಸಕರ ಪತ್ರ!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ 30ಕ್ಕೂ ಹೆಚ್ಚು ಯುವ ಶಾಸಕರು ಒಗ್ಗೂಡಿ, ಸಂಪುಟದಲ್ಲಿ…

Read More »
Top News

ಕೊಪ್ಪಳ ಬಂದ್;ಶಾಲೆಗಳಿಗೆ ರಜೆ, ಪರೀಕ್ಷೆಗಳು ಮುಂದೂಡಿಕೆ!

ಕೊಪ್ಪಳ: ಪರಿಸರ ಮತ್ತು ಜನರ ಆರೋಗ್ಯದ ರಕ್ಷಣೆಗಾಗಿ ನಡೆಯುತ್ತಿರುವ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿ ಹೋರಾಟವು ನಾಳೆಗೆ ( ಒಂದು ವರ್ಷ ಪೂರೈಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ…

Read More »
Top News

ಮಧುಗಿರಿ ಬೆಟ್ಟಕ್ಕೆ ರೋಪ್‌ ವೇ ಕನಸು; ಕೇಂದ್ರ ಸಚಿವ ಶೇಖಾವತ್ ಅವರಿಗೆ ವಿ. ಸೋಮಣ್ಣ ಮನವಿ!

ತುಮಕೂರು ಜಿಲ್ಲೆಯ ಮಧುಗಿರಿ ಬೆಟ್ಟದ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡಲು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಏಕಶಿಲಾ…

Read More »
Top News

ಶೇಷಾದ್ರಿಪುರಂ ಕೆನರಾ ಬ್ಯಾಂಕ್‌ಗೆ ಕನ್ನ;ಸೈರನ್ ಸದ್ದಿಗೆ ಹೆದರಿ ಓಡಿದ ಕಳ್ಳರು!

ಬೆಂಗಳೂರು: ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಂದರಲ್ಲಿ ಸುಮಾರು 3 ಗಂಟೆಯ ವೇಳೆಗೆ ಬ್ಯಾಂಕಿನ ಹಿಂಭಾಗದ ಕಿಟಕಿಯ ಗ್ರಿಲ್ ಕಟ್ ಮಾಡಿ ಒಳನುಗ್ಗಿದ ಖದೀಮರು, ಬ್ಯಾಂಕಿನ ಒಳಗಡೆ ಹುಡುಕಾಟ…

Read More »
Top News

ಕೂಡಲೇ ದೇಶ ತೊರೆಯುವಂತೆ ಇರಾನ್‌ನಲ್ಲಿರುವ ಭಾರತೀಯರಿಗೆ ಸೂಚನೆ

ಇರಾನ್‌ನಲ್ಲಿರುವ ಭಾರತೀಯ ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿ ಅತ್ಯಂತ ತುರ್ತು ಎಚ್ಚರಿಕೆಯನ್ನು ನೀಡಿದೆ. ಅಲ್ಲಿ ನೆಲೆಸಿರುವ ಭಾರತೀಯರು ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರ ಸಾರಿಗೆ ವ್ಯವಸ್ಥೆಗಳನ್ನು…

Read More »
Top News

ಚಿನ್ನದ ಬೆಲೆ ಏರಿಕೆಗೆ ಅಸಲಿ ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

ಜನವರಿ ತಿಂಗಳಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳುದಾಖಲೆ ಬರೆದಿದ್ದರ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟಿದ್ದಾರೆ. ಆರ್‌ಬಿಐನ 621ನೇ ಕೇಂದ್ರೀಯ ಮಂಡಳಿ…

Read More »
Freedom TV

ದೆಹಲಿ AI ಶೃಂಗಸಭೆಯಲ್ಲಿ ಅರೆನಗ್ನ ಪ್ರತಿಭಟನೆ; ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ!

ದೆಹಲಿ: ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ನಾಯಕರು ನಡೆಸಿದ ಅರೆನಗ್ನ ಪ್ರತಿಭಟನೆಯು ಈಗ ಸ್ವಪಕ್ಷದ ನಾಯಕರಿಂದಲೇ ಟೀಕೆಗೆ ಗುರಿಯಾಗಿದೆ. ಅಂತರರಾಷ್ಟ್ರೀಯ…

Read More »
Top News

ಮತ್ತೆ ಏರಿದ ಚಿನ್ನ-ಬೆಳ್ಳಿ ಬೆಲೆ; ಅಪರಂಜಿ ಚಿನ್ನ ₹1.61 ಲಕ್ಷ, ಬೆಳ್ಳಿ ₹300ರ ಗಡಿಗೆ!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಬಿಸಿ ಮುಟ್ಟಿಸಿವೆ. ವಾರಾಂತ್ಯದ ಏರಿಕೆಯ ಬೆನ್ನಲ್ಲೇ ಸೋಮವಾರವೂ ಚಿನ್ನದ ಬೆಲೆ 190…

Read More »
ವೈರಲ್ ನ್ಯೂಸ್

ಬಾಬಾ ವಂಗಾ ಸ್ಫೋಟಕ ಭವಿಷ್ಯ; 2026ರಲ್ಲಿ AI ಕ್ರಾಂತಿ ಮತ್ತು ಏಲಿಯನ್‌ಗಳ ಭೇಟಿ!

ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೇ ಕರೆಯಲ್ಪಡುವ ಬಾಬಾ ವಂಗಾ ಭವಿಷ್ಯವಾಣಿಈಗ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಏಲಿಯನ್‌ಗಳ ಕುರಿತಾದ ಮುನ್ಸೂಚನೆಗಳು…

Read More »
ಕ್ರೈಂ ಸ್ಟೋರಿ

ಮೆಕ್ಸಿಕನ್ ಸೇನೆಯಿಂದ ಕಾರ್ಯಾಚರಣೆ; ಕುಖ್ಯಾತ ಡ್ರಗ್ ಲಾರ್ಡ್ ‘ಎಲ್ ಮೆಂಚೊ’ ಹತ್ಯೆ

ಮೆಕ್ಸಿಕೋ ಸಿಟಿ: ಮೆಕ್ಸಿಕನ್ ಸೇನೆಯು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ವಿಶ್ವದ ಅತ್ಯಂತ ಭೀಕರ ಮಾದಕವಸ್ತು ಜಾಲದ ನಾಯಕ ನೆಮೆಸಿಯೊ ‘ಎಲ್ ಮೆಂಚೊ’ ಒಸೆಗುರಾ (59) ಹತ್ಯೆಯಾಗಿರುವುದು ಕ್ರೈಮ್…

Read More »
ಜಿಲ್ಲೆ

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು..?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ಪ್ರಮುಖ ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರ…

Read More »
ವೈರಲ್ ನ್ಯೂಸ್

ಪಿಎಂ ರಾಹತ್’ ಯೋಜನೆ; ₹1.5 ಲಕ್ಷದವರೆಗೆ ಸಿಗಲಿದೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್

ಭಾರತ ಸರ್ಕಾರವು ರಸ್ತೆ ಅಪಘಾತದ ಸಂತ್ರಸ್ತರ ಜೀವ ಉಳಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಪಿಎಂ ರಾಹತ್ ಯೋಜನೆಯು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣದ “ಗೋಲ್ಡನ್ ಅವರ್”…

Read More »
ಮನರಂಜನೆ

ಬಿಗ್ ಬಾಸ್ ಮಾಳು’ಕುಣಿಯುವೆ’ ಆಲ್ಬಂ ಹಾಡಿನ ಪ್ರೋಮೋ ರಿಲೀಸ್

ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಮನೆಮಾತಾಗಿದ್ದ ಪ್ರತಿಭಾವಂತ ಗಾಯಕ ಮಾಳು ಅವರು ಈಗ ತಮ್ಮ ವೃತ್ತಿಜೀವನದ ಹೊಸ ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದ್ದಾರೆ. ಬಿಗ್ ಬಾಸ್…

Read More »
Top News

ಮಾದಾವರ ಮೆಟ್ರೋ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸರಣಿ ಅಪಘಾತ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮಾದಾವರ ಮೆಟ್ರೋ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಮೂಡಿಗೆರೆ-ಹಾಸನ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ…

Read More »
ಜಿಲ್ಲೆ

ಬೆಂಗಳೂರಿನಲ್ಲಿ ‘ಅಟೆಂಶನ್ ಡೈವರ್ಶನ್’ ಮೂಲಕ ಚಿನ್ನ ಲೂಟಿ; ಹಾಸನದಲ್ಲಿ ಕಳ್ಳನಿಗೆ ಧರ್ಮದೇಟು

ರಾಜ್ಯದ ವಿವಿಧೆಡೆ ಕಳ್ಳತನದ ಸರಣಿ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಕೈಚಳಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ನಾಗಸಂದ್ರ, ಹಾಸನದ ಚನ್ನರಾಯಪಟ್ಟಣ ಹಾಗೂ ಮೈಸೂರಿನ ಸಿದ್ದಲಿಂಗಪುರದಲ್ಲಿ ಕಳವು ಪ್ರಕರಣಗಳು…

Read More »
ಸುದ್ದಿ

ಮೈಸೂರಿನಲ್ಲಿ ಹೀಲಿಯಂ ಬಲೂನ್ ಮಾರಾಟಕ್ಕೆ ಬ್ರೇಕ್.!?

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ್ದ ಭೀಕರ ಹೀಲಿಯಂ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ…

Read More »
ಜಿಲ್ಲೆ

ಕಲಬುರಗಿಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕೋಮು ಸಂಘರ್ಷ

ಕಲಬುರಗಿ: ಬಾಗಲಕೋಟೆಯ ಘಟನೆಯ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಭೀಕರ ಸಂಘರ್ಷ ನಡೆದಿದೆ.…

Read More »
ರಾಜಕೀಯ

ಎಚ್‌ಡಿಕೆ ಕುಟುಂಬ ರಾಜಕಾರಣಕ್ಕೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಕುರಿತು ಬರೆದ ಲೇಖನವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಿಎಂ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ…

Read More »
ಸುದ್ದಿ

ಸಿಸಿಟಿವಿ ಸಾಕ್ಷ್ಯದೊಂದಿಗೆ ಸತ್ಯ ಬಯಲು ಮಾಡಿದ ‘ರಾಧಾ ರಮಣ’ ಖ್ಯಾತಿಯ ನಟಿ..!

ಕಿರುತೆರೆಯ ಜನಪ್ರಿಯ ನಟಿ ಕಾವ್ಯ ಗೌಡ ಮತ್ತು ಅವರ ಓರಗಿತ್ತಿ ಪ್ರೇಮಾ ನಡುವಿನ ಕೌಟುಂಬಿಕ ಕಲಹ ಈಗ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಕೆಲವು ದಿನಗಳಿಂದ ಪರಸ್ಪರ…

Read More »
ಕ್ರೈಂ ಸ್ಟೋರಿ

ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ;೩ ದಿನದ ಬಳಿಕ ಶವ ಪತ್ತೆ

ಬೆಳಗಾವಿ: ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, 50 ವರ್ಷದ ಕಲ್ಮೇಶ್ ಕೋಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗ್ರಾಮದ ಸಮೀಪವಿರುವ ಮೆಕ್ಕೆಜೋಳದ…

Read More »
ಜಿಲ್ಲೆ

ಲೂಡೋ ಕಾಯಿನ್ ನುಂಗಿ ಬಾಲಕಿ ಸಾವು..!

ಮಂಗಳೂರು: ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ಲೂಡೋ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿಯೊಬ್ಬಳು ಪ್ಲಾಸ್ಟಿಕ್ ಕಾಯಿನ್ ನುಂಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್…

Read More »
ಜಿಲ್ಲೆ

೭ ದಿನದಲ್ಲಿ ೨ ಬಲಿ ಪಡೆದ ಕಾಡಾನೆ ಸೆರೆ; ಪರಿಹಾರಕ್ಕಾಗಿ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು: ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಎರಡನೇ ಜೀವ ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ನಾಗೇಶ್…

Read More »
Top News

ಕಾಂಗ್ರೆಸ್ ಗೊಂದಲಕ್ಕೆ ಶೀಘ್ರವೇ ಪೂರ್ಣವಿರಾಮ; ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಹೇಳಿಕೆ!

ದೆಹಲಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ತಂಡ ಭೇಟಿ ಮಾಡಿ, ಕರ್ನಾಟಕ ರಾಜಕಾರಣದ ಪ್ರಸಕ್ತ ಗೊಂದಲಗಳ ಕುರಿತು ಗಂಭೀರ ಚರ್ಚೆ…

Read More »
Top News

ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್; ಮಾನನಷ್ಟ ಕೇಸ್ ವಜಾ ಮಾಡಲು ನಿರಾಕರಣೆ!

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಕಾನೂನು ಸಮರದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದೆ. ಡಿ. ರೂಪಾ ದಾಖಲಿಸಿದ್ದ ಮಾನನಷ್ಟ…

Read More »
ರಾಜಕೀಯ

ಬಿಕ್ಲು ಶಿವ ಕೊಲೆ ಕೇಸ್; ಶಾಸಕ ಬೈರತಿ ಬಸವರಾಜ್‌ಗೆ ಜೈಲೇ ಗತಿ!

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರಿಗೆ ಸಂಕಷ್ಟ ಎದುರಾಗಿದ್ದು, ನ್ಯಾಯಾಲಯವು ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…

Read More »
Top News

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸ್ಥಗಿತ; 143 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು: ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದ ಒಟ್ಟು 13 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸೌಲಭ್ಯಗಳು ಸ್ಥಗಿತಗೊಂಡಿದ್ದು, ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ ಎರಡು…

Read More »
ಜಿಲ್ಲೆ

ಫ್ರೀ ಅಂತ ಊರೂರು ಸುತ್ತುತ್ತೀರಾ?;ಬಿಎಂಟಿಸಿ ಕಂಡಕ್ಟರ್‌ನಿಂದ ಮಹಿಳೆಯರಿಗೆ ನಿಂದನೆ

ಬಿಎಂಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದಕ್ಕೆ ಕಂಡಕ್ಟರ್ ಒಬ್ಬರು ಮಹಿಳೆಯರನ್ನು ಅವಹೇಳನ ಮಾಡಿ, ಕಿರಿಕ್ ಮಾಡಿರುವ ಘಟನೆ ನಡೆದಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ ಭಾರಿ…

Read More »
ರಾಜಕೀಯ

ಸ್ನೇಹಮಯಿ ಕೃಷ್ಣ ಬಂಧನ ಸೇಡಿನ ರಾಜಕಾರಣ; ಬಿ.ವೈ. ವಿಜಯೇಂದ್ರ ಆಕ್ರೋಶ!

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನವನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರವು ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದೆ ಎಂದು ಆಕ್ರೋಶ…

Read More »
ರಾಜಕೀಯ

ರಣರಂಗ ಬಿಟ್ಟು ಓಡುವ ಹೇಡಿ ನಾನಲ್ಲ;ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ‘ರಣರಂಗ ಬಿಟ್ಟು ಓಡುವ ಹೇಡಿ ನಾನಲ್ಲ’ ಎಂದು ಗುಡುಗುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಸಾಮಾಜಿಕ…

Read More »
Sports

22ಕ್ಕೆ ಮದುವೆ, 26ಕ್ಕೆ ಡಿವೋರ್ಸ್; ಸ್ಟಾರ್ ಕ್ರಿಕೆಟಿಗನ ಬಾಳಲ್ಲಿ ಬಿರುಗಾಳಿ!

ರಾಜಸ್ಥಾನ: ಸ್ಟಾರ್ ನಟ- ನಟಿಯರು, ಕ್ರಿಕೆಟರ್ಸ್‌ ಜೀವನದಲ್ಲಿ ವಿಚ್ಛೇದನ ಎಂಬುದು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಯುಜ್ವೇಂದ್ರ ಚಾಹಲ್, ಹಾರ್ದಿಕ್ ಪಾಂಡ್ಯ,…

Read More »
ಜಿಲ್ಲೆ

ATM ಹಣ ದುರುಪಯೋಗ; ಸಿಎಂಎಸ್ ಕಂಪನಿ ಸಿಬ್ಬಂದಿ ವಿರುದ್ಧ ಎಫ್‌ಐಆರ್

ಹಾಸನ: ಎಟಿಎಂಗಳಿಗೆ ಹಣ ತುಂಬಿಸದೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೂವನಹಳ್ಳಿ ಗ್ರಾಮದ ನಂದೀಶ್…

Read More »
ಕ್ರೈಂ ಸ್ಟೋರಿ

33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ದಂಪತಿಗೆ ಮರಣದಂಡನೆ ಶಿಕ್ಷೆ

ಉತ್ತರ ಪ್ರದೇಶ: ಬಂದಾದಲ್ಲಿರುವ ಪೋಕ್ಸೊ ವಿಶೇಷ ನ್ಯಾಯಾಲಯವು 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗಳಾದ ರಾಮಭವನ್ ಮತ್ತು ಆತನ ಪತ್ನಿ ದುರ್ಗಾವತಿಗೆ ಮರಣದಂಡನೆ…

Read More »
Top News

ಬೀದಿಯಲ್ಲಿ ನಿಂತು ಸುದ್ದಿಗೋಷ್ಠಿ ನಡೆಸಿದ ಆರ್. ಅಶೋಕ್!?

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದ ಹೊರಗಿನ…

Read More »
Top News

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ; ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ಗುಜರಾತ್‌: ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ಪ್ರದೇಶವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅತಿ ವೇಗವಾಗಿ ಬಂದ ಸರಕು ಸಾಗಣೆ ಲಾರಿ ಮತ್ತು…

Read More »
Top News

ಧರ್ಮಸ್ಥಳ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!?

ದಕ್ಷಿಣ ಕನ್ನಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಧರ್ ಎಂಬುವವರ ನಿಗೂಢ ಸಾವು ಮತ್ತು ನೂರಾರು ಮಹಿಳಾ ಶವಗಳನ್ನು ಹೂತಿಡಲಾಗಿದೆ ಎಂಬ ಆಘಾತಕಾರಿ ಆರೋಪದ ಕುರಿತು…

Read More »
ಜಿಲ್ಲೆ

ಕಾಡಾನೆಯ ಕಾದಾಟಕ್ಕೆ ಹೆದರಿ ಕಾಡು ಸೇರಿದ ಸಾಕಾನೆ ಜ್ಯೂನಿಯರ್ ಅರ್ಜುನ!

ಚಿಕ್ಕಮಗಳೂರು: ಪುರ ಗ್ರಾಮದಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ, ಮದವೇರಿದ ಕಾಡಾನೆಯ ಆರ್ಭಟಕ್ಕೆ ಹೆದರಿ ಸಾಕಾನೆ ಜ್ಯೂನಿಯರ್ ಅರ್ಜುನ ಕಾಡು ಸೇರಿದ ಘಟನೆ ಆತಂಕ ಮೂಡಿಸಿತ್ತು. ಫೆಬ್ರವರಿ…

Read More »
ದೇಶ/ವಿದೇಶ

ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ!

ನವದೆಹಲಿ: ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯ ಸಮಾರೋಪ ದಿನವಾದ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ ಮತ್ತು ಗಲ್ಗೋಟಿಯಾಸ್ ವಿಶ್ವವಿದ್ಯಾಲಯದ…

Read More »
Top News

ಪ್ರವಾಸದ ಜಗಳಕ್ಕೆ ಗೃಹಿಣಿ ಬಲಿ; ಕೊಲೆನಾ? ಆತ್ಮಹತ್ಯೆನಾ?

ಮೈಸೂರು: ಸರಸ್ವತಿಪುರಂನಲ್ಲಿ ಪ್ರವಾಸಕ್ಕೆ ಹೋಗುವ ವಿಚಾರದಲ್ಲಿ ದಂಪತಿಗಳ ನಡುವೆ ನಡೆದ ಸಣ್ಣ ಜಗಳವೊಂದು ಗೃಹಿಣಿಯೊಬ್ಬರ ಸಂಶಯಾಸ್ಪದ ಸಾವಿನಲ್ಲಿ ಅಂತ್ಯವಾಗಿದೆ. ಬೆಂಗಳೂರು ಮೂಲದ 46 ವರ್ಷದ ಸಂಧ್ಯಾ ಮೃತ…

Read More »
ದೇಶ/ವಿದೇಶ

ಭಾರತ್ ಮಂಟಪದಲ್ಲಿ ಹೈಡ್ರಾಮಾ; AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಯುವ ಕಾಂಗ್ರೆಸ್ ಪ್ರತಿಭಟನೆ!

ದೆಹಲಿ:ಭಾರತ್ ಮಂಟಪದಲ್ಲಿ ಆಯೋಜಿಸಲಾದ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026’ಸಮಾರೋಪದ ದಿನದಂದು ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಅನಿರೀಕ್ಷಿತವಾಗಿ ಪ್ರತಿಭಟನೆ ನಡೆಸಿದರು. ಸಭಾಂಗಣದ ಒಳಗೆ ಪ್ರವೇಶಿಸಿದ ಸುಮಾರು…

Read More »
Top News

ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ

ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಲಕ್ನೋದಿಂದ ದೆಹಲಿ ಮಾರ್ಗವಾಗಿ…

Read More »
Top News

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಮನಗರ ಪ್ರವಾಸ..!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಬನ್ನಿಕುಪ್ಪೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ…

Read More »
Freedom TV

ಬಿಗ್ ಬಾಸ್ ಧನುಷ್-ಸ್ಪಂದನಾ ಕಡೆಯಿಂದ ಗುಡ್ ನ್ಯೂಸ್; ವೈರಲ್ ಆಗ್ತಿದೆ ‘ಜಿನುಗೋ ಮಳೆ’ ಮೋಷನ್ ಪೋಸ್ಟರ್!

ಬಿಗ್ ಬಾಸ್ ಕನ್ನಡ ಸೀಸನ್ 12’ರ ಜನಪ್ರಿಯ ಸ್ಪರ್ಧಿಗಳಾದ ಧನುಷ್ ಹಾಗೂ ಸ್ಪಂದನಾ ಅವರು ಇದೀಗ ಹೊಸ ಪ್ರಾಜೆಕ್ಟ್ ಒಂದನ್ನು ಘೋಷಿಸುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ.…

Read More »
ಜಿಲ್ಲೆ

ರಾಜ್ಯದಲ್ಲಿ ರಸ್ತೆ ಅಪಘಾತಗಳ ಭೀಕರತೆ; ಮೈಸೂರು, ಚಿತ್ರದುರ್ಗದಲ್ಲಿ ಮೂವರು ಸಾವು

ಕರ್ನಾಟಕದಾದ್ಯಂತ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ…

Read More »
ಜಿಲ್ಲೆ

ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ; ಬಾಣಂತಿ ಮತ್ತು ಶಿಶು ಸಾವು

ವಿಜಯಪುರ: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಗೈರುಹಾಜರಿ ಮತ್ತು ನಿರ್ಲಕ್ಷ್ಯದಿಂದಾಗಿ ಬಾಣಂತಿ ಹಾಗೂ ನವಜಾತ ಶಿಶು ಮೃತಪಟ್ಟಿರುವ ಅತ್ಯಂತ ಕರುಣಾಜನಕ ಘಟನೆ ನಡೆದಿದೆ. ಢವಳಾರ ಗ್ರಾಮದ…

Read More »
ಕ್ರೈಂ ಸ್ಟೋರಿ

ನೀಟ್ ಆಕಾಂಕ್ಷಿ ಮೇಲೆ ಅತ್ಯಾಚಾರ; ಮಗು ಜನಿಸುತ್ತಿದ್ದಂತೆಯೇ ಪರಾರಿಯಾದ ಪತಿ!

ಲಕ್ನೋ: ನೀಟ್ ಪರೀಕ್ಷೆಯ ತರಬೇತಿ ಪಡೆಯುತ್ತಿದ್ದ ಆಕಾಂಕ್ಷಿಯೊಬ್ಬರ ಮೇಲೆ ಮಾದಕ ದ್ರವ್ಯ ನೀಡಿ ಅತ್ಯಾಚಾರವೆಸಗಿ, ಮಗು ಜನಿಸಿದ ಬಳಿಕ ಪತ್ನಿ ಮತ್ತು ಮಗುವನ್ನು ನಡುರಸ್ತೆಯಲ್ಲಿ ಬಿಟ್ಟು ಪರಾರಿಯಾದ…

Read More »
ಜಿಲ್ಲೆ

ಮಂತ್ರಾಲಯದಲ್ಲಿ ನೀರಿನ ಅಭಾವ; ಭಕ್ತರಿಗಾಗಿ ಮಠದಿಂದ ಹೊಸ ಪ್ಲ್ಯಾನ್!

ಮಂತ್ರಾಲಯ: ಬೇಸಿಗೆ ಆರಂಭಕ್ಕೂ ಮುನ್ನವೇ ಮಂತ್ರಾಲಯದಲ್ಲಿ ತೀವ್ರ ನೀರಿನ ಸಮಸ್ಯೆ ತಲೆದೋರಿದ್ದು, ರಾಯರ ದರ್ಶನಕ್ಕೆ ಬರುವ ಭಕ್ತರು ಪುಣ್ಯಸ್ನಾನ ಮಾಡಲು ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ತುಂಗಭದ್ರಾ…

Read More »
ರಾಜಕೀಯ

ಡಿಕೆಶಿ ಮಾಸ್ಟರ್ ಪ್ಲ್ಯಾನ್; ಜಿಲ್ಲಾ ಕಾರ್ಯಾಧ್ಯಕ್ಷರ ನೇಮಕದ ಹಿಂದೆ 2028ರ ಚುನಾವಣಾ ಸ್ಕೆಚ್!

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೆಲವು ಕಾಂಗ್ರೆಸ್ ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರನ್ನು ನೇಮಿಸಿರುವುದು ಈಗ ಪಕ್ಷದೊಳಗೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿರ್ಧಾರದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ…

Read More »
ಸಿನಿಮಾ

ರುಕ್ಮಿಣಿ ವಸಂತ್; ಸೌಂದರ್ಯ ಮತ್ತು ಅಭಿನಯದ ಸಂಗಮ

ಕನ್ನಡದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ಮೃದು ಸ್ವಭಾವದ ‘ಪ್ರಿಯ’ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ರುಕ್ಮಿಣಿ ವಸಂತ್, ಈಗ ಭಾರತೀಯ ಚಿತ್ರರಂಗದ ಹೊಸ ಸೆನ್ಸೇಷನ್ ಆಗಿ…

Read More »
Top News

ರಾಜ್ಯದ ಹಿರಿಯ ಅಧಿಕಾರಿಗೆ ಸ್ನೇಹಮಯಿ ಕೃಷ್ಣ ಶಾಕ್! ಶಾಲಿನಿ ರಜನೀಶ್ ವಿರುದ್ಧ ತನಿಖೆ?

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಭ್ರಷ್ಟಾಚಾರದ ಗಂಭೀರ ಆರೋಪಕ್ಕೆ ಗುರಿಯಾಗಿದ್ದು, ಮುಡಾ ಹಗರಣದ ಆರೋಪಿ ಮಾಜಿ ಆಯುಕ್ತ ನಟೇಶ್ ಅವರಿಂದ ಲಂಚ ಪಡೆದು…

Read More »
ವೈರಲ್ ನ್ಯೂಸ್

ಶಿವನ ಅವತಾರದಲ್ಲಿ ಕಿಶನ್ ಬಿಳಗಲಿ;ಡ್ಯಾನ್ಸ್ ನೋಡಿ ಫ್ಯಾನ್ಸ್ ಫಿದಾ

ಬಿಗ್ ಬಾಸ್ ಖ್ಯಾತಿಯ ಕಿಶನ್ ಬಿಳಗಲಿ ಮತ್ತು ‘ಲಕ್ಷ್ಮಿ ನಿವಾಸ’ ಧಾರವಾಹಿಯ ನಟಿ ದಿಶಾ ಮದನ್ ಅವರ ಶಿವರಾತ್ರಿ ವಿಶೇಷ ಡ್ಯಾನ್ಸ್ ಈಗ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ.…

Read More »
ರಾಜಕೀಯ

ಕಾಮಾಕ್ಯ ದೇವಿಯ ಮೊರೆ ಹೋದ ಡಿಕೆಶಿ-ಪ್ರಿಯಾಂಕಾ! ಅಧಿಕಾರಕ್ಕಾಗಿ ತಾಂತ್ರಿಕ ಪೂಜೆ?

ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂನ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿರುವುದು ಈಗ ದೇಶಾದ್ಯಂತ ಭಾರಿ ರಾಜಕೀಯ…

Read More »
ದೇಶ/ವಿದೇಶ

ಕರಾಚಿಯಲ್ಲಿ ಭೀಕರ ಸ್ಫೋಟ; ರಂಜಾನ್ ದಿನವೇ 16 ಮಂದಿ ಬಲಿ!

ಪಾಕಿಸ್ತಾನ: ಕರಾಚಿಯಲ್ಲಿ ರಂಜಾನ್ ಹಬ್ಬದ ಮೊದಲ ದಿನವೇ ಭಾರಿ ದುರಂತವೊಂದು ಸಂಭವಿಸಿದ್ದು, ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾದ ಪ್ರಬಲ ಸ್ಫೋಟಕ್ಕೆ ಒಂಬತ್ತು ಮಕ್ಕಳು ಸೇರಿದಂತೆ ಒಟ್ಟು 16…

Read More »
ವೈರಲ್ ನ್ಯೂಸ್

ನಂದಿನಿ ಉತ್ಪನ್ನಗಳ ಬಗ್ಗೆ ಸುಳ್ಳು ಸುದ್ದಿ; ಕೆಎಂಎಫ್ ಖಡಕ್ ವಾರ್ನಿಂಗ್!

ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್ , ನಂದಿನಿ ಉತ್ಪನ್ನಗಳ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕ್ಯಾನ್ಸರ್ ವದಂತಿಯು ಕೇವಲ ಒಂದು ಆಧಾರರಹಿತ ಸುಳ್ಳು…

Read More »
Top News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಟಿ ಕೋಟಿ ಮೌಲ್ಯದ ಕೊಕೇನ್ ಸೀಜ್

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.…

Read More »
Top News

ಇಂಡಿಯಾ ಎಐ ಶೃಂಗಸಭೆ 2026; ಎಐ ಜವಾಬ್ದಾರಿಯುತ ಬಳಕೆಯಲ್ಲಿ ಭಾರತಕ್ಕೆ ಗಿನ್ನಿಸ್ ರೆಕಾರ್ಡ್

ದೆಹಲಿ: ‘ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆ 2026’ ರಲ್ಲಿ ಕರ್ನಾಟಕವು ಕೃತಕ ಬುದ್ಧಿಮತ್ತೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ತನ್ನ ಜಾಗತಿಕ ನಾಯಕತ್ವವನ್ನು ಪ್ರದರ್ಶಿಸಿದೆ. ರಾಜ್ಯದ ಐಟಿ…

Read More »
ಸಿನಿಮಾ

ಟಾಕ್ಸಿಕ್’ ಹವಾ ಶುರು; ನಾಳೆ ಬೆಳಿಗ್ಗೆ ಯಶ್ ಅಭಿಮಾನಿಗಳಿಗೆ ಬಿಗ್ ಸರ್​​ಪ್ರೈಸ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ಈ ಚಿತ್ರದ ಹೊಸ ಟೀಸರ್ ಫೆಬ್ರವರಿ 20ರಂದು…

Read More »
ಕ್ರೈಂ ಸ್ಟೋರಿ

ತಾಯಿಯ ಸಾವಿಗೆ ಸೇಡು; ಗರ್ಭಿಣಿ ಟೆಕ್ಕಿಯನ್ನು ಚಾಕುವಿನಿಂದ ಇರಿದು ಕೊಂದ ಮಾಜಿ ಪತಿ

ಹೈದರಾಬಾದ್‌: ತಾಯಿಯ ಸಾವಿಗೆ ಮಾಜಿ ಪತ್ನಿಯೇ ಕಾರಣ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಆಕೆಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಮೃತ ಮಹಿಳೆ ಮೂರು ತಿಂಗಳ…

Read More »
ಕ್ರೈಂ ಸ್ಟೋರಿ

ಪ್ರೇಮ ವಿವಾಹಕ್ಕೆ ಅಣ್ಣನೇ ವಿಲನ್;ತಂಗಿಯ ಮೇಲೆ ಕೊಡಲಿಯಿಂದ ಭೀಕರ ಹಲ್ಲೆ!

ಕೊಪ್ಪಳ: ಹಂದ್ರಾಳ ಗ್ರಾಮದಲ್ಲಿ ಪ್ರೀತಿಯ ಹೆಸರಿನಲ್ಲಿ ನಡೆದ ಘೋರ ಘಟನೆಯೊಂದು ಮನುಕುಲವನ್ನೇ ಬೆಚ್ಚಿಬೀಳಿಸಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ಒಡಹುಟ್ಟಿದ ಅಣ್ಣನೇ ತಂಗಿಯ ಪಾಲಿಗೆ ಮೃತ್ಯುವಿನಂತೆರಗಿ ಬಂದಿದ್ದಾನೆ. ಮನೆಯವರ…

Read More »
Top News

ಸಾರಿಗೆ ನೌಕರರ ಪಟ್ಟು;ಸಂಜೆ 4 ಗಂಟೆಯೊಳಗೆ ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಮುಷ್ಕರ

ಬೆಂಗಳೂರು: ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನೌಕರರು ನಡೆಸುತ್ತಿರುವ ಹೋರಾಟ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಸರ್ಕಾರವು…

Read More »
Top News

ಧೈರ್ಯವಿದ್ರೆ ನನ್ನ ಮನೆ ಮುಂದೆ ಕಸ ಸುರಿಯಿರಿ; ಡಿಕೆಶಿಗೆ ಧೀರಜ್ ಮುನಿರಾಜು ಸವಾಲು!

ದೊಡ್ಡಬಳ್ಳಾಪುರ: ಬಿಜೆಪಿ ಶಾಸಕ ಧೀರಜ್ ಮುನಿರಾಜು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸರ್ಕಾರದ ದಬ್ಬಾಳಿಕೆಗೆ ನಾವು ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆ…

Read More »
ಕ್ರೈಂ ಸ್ಟೋರಿ

ಪತ್ನಿಯ ಕೊಂದೂ 24 ದಿನ ನಾಪತ್ತೆ ನಾಟಕ; ಮನೆಯ ಆವರಣದಲ್ಲೇ ಹೂತಿದ್ದ ಶವ ಪತ್ತೆ!

ವಿಜಯಪುರ: ದೇವರಹಿಪ್ಪರಗಿಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ, ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ನಾಪತ್ತೆ ನಾಟಕವಾಡಿದ್ದ ಭಯಾನಕ ಪ್ರಕರಣವೊಂದು 24 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಸಾಲದ…

Read More »
ಜಿಲ್ಲೆ

ಮುಂಡರಗಿಯಲ್ಲಿ ವಾಮಾಚಾರದ ಭೀತಿ; ವಿಲಕ್ಷಣ ವಸ್ತುಗಳು ಕಂಡು ಜನ ದಿಗಿಲು!

ಗದಗ: ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರದ ಕುರುಹುಗಳು ಪತ್ತೆಯಾಗಿದ್ದು, ಸ್ಥಳೀಯ ಜನರಲ್ಲಿ ತೀವ್ರ ಭೀತಿ ಮತ್ತು ಆತಂಕ ಸೃಷ್ಟಿಸಿದೆ. ನಕ್ಷತ್ರದ ಆಕಾರದ ರೇಖಾಚಿತ್ರದ…

Read More »
ಸಿನಿಮಾ

ನಾದಬ್ರಹ್ಮ ಹಂಸಲೇಖರಿಂದ ‘ವೀರ ಕಂಬಳ’ ಟ್ರೈಲರ್ ಬಿಡುಗಡೆ!

ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಮಹತ್ವಾಕಾಂಕ್ಷೆಯ ಚಿತ್ರ ‘ವೀರ ಕಂಬಳ’ದ ಟ್ರೈಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ತುಳುನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲು ಚಿತ್ರತಂಡ…

Read More »
Top News

ವಿಧಾನಸೌಧದಲ್ಲಿ ಮಾಧ್ಯಮ ನಿರ್ಬಂಧಕ್ಕೆ ಬಿ.ವೈ. ವಿಜಯೇಂದ್ರ ಕೆಂಡ!

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಪ್ರಜಾಪ್ರಭುತ್ವ…

Read More »
ರಾಜಕೀಯ

ವಿಧಾನಸೌಧದಲ್ಲಿ ಮಾಧ್ಯಮ ನಿರ್ಬಂಧಕ್ಕೆ ಜೆಡಿಎಸ್ ಕೆಂಡ!

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಇದು ಸಿದ್ದರಾಮಯ್ಯ ಸರ್ಕಾರದ ಹೇಡಿತನದ ಪರಮಾವಧಿ ಎಂದು ಬಣ್ಣಿಸಿರುವ ಜೆಡಿಎಸ್,…

Read More »
ಕ್ರೈಂ ಸ್ಟೋರಿ

ಶೀಲ ಶಂಕಿಸಿ ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಗಂಡ!

ಬೆಂಗಳೂರು: ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ. 55 ವರ್ಷದ ದೇವಿಕಾ ಕೊಲೆಯಾದ…

Read More »
ರಾಜಕೀಯ

ಆಸ್ಟ್ರೇಲಿಯಾಕ್ಕೆ ಹಾರಿದ ಕಾಂಗ್ರೆಸ್ ಶಾಸಕ!

ರಾಜ್ಯ ಬಜೆಟ್ ಅಧಿವೇಶನದ ನಡುವೆಯೇ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅವರು ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸುವ ಮುನ್ನ…

Read More »
ದೇಶ/ವಿದೇಶ

ಪಾಕಿಸ್ತಾನಕ್ಕೆ ಹರಿಯುವ ರಾವಿ ನದಿ ನೀರಿಗೆ ಬ್ರೇಕ್..?

ನವದೆಹಲಿ: ರಾವಿ ನದಿಯಿಂದ ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಹೆಚ್ಚುವರಿ ನೀರನ್ನು ತಡೆಹಿಡಿಯಲು ಭಾರತ ಮಹತ್ವದ ಹೆಜ್ಜೆ ಇರಿಸಿದೆ. ಪಂಜಾಬ್ ಮತ್ತು ಜಮ್ಮು-ಕಾಶ್ಮೀರ ಗಡಿಯಲ್ಲಿ ನಿರ್ಮಾಣವಾಗುತ್ತಿರುವ ಶಹಪುರ್ ಕಂಡಿ ಅಣೆಕಟ್ಟು…

Read More »
ಕ್ರೈಂ ಸ್ಟೋರಿ

ಆಸ್ತಿ ಕಲಹಕ್ಕೆ ಭೀಕರ ಹತ್ಯೆ; ಕೊಲೆ ಮಾಡಿ ಶವ ಸುಟ್ಟ ಸಂಬಂಧಿಕರು!

ಹಾಸನ: ಆಲೂರು ತಾಲ್ಲೂಕಿನಲ್ಲಿ ಆಸ್ತಿ ಹಂಚಿಕೆಯ ಹಳೆಯ ದ್ವೇಷಕ್ಕೆ ಕೆಎಸ್‌ಆರ್‌ಟಿಸಿ ಚಾಲಕರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವೀರಪ್ಪ (58) ಅವರು ಹಾಸನ ಡಿಪೋದಲ್ಲಿ ಚಾಲಕರಾಗಿದ್ದು,…

Read More »
Top News

ನೌಕಾಪಡೆಯ ಮಾಹಿತಿ ಸೋರಿಕೆ ; ಉಡುಪಿಯಲ್ಲಿ ಮತ್ತೊಬ್ಬ ಆರೋಪಿಯ ಬಂಧನ

ಉಡುಪಿ : ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಅತ್ಯಂತ ಗೌಪ್ಯ ಹಾಗೂ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಉಡುಪಿ ಪೊಲೀಸರು ಪಶ್ಚಿಮ ಬಂಗಾಳ ಮೂಲದ…

Read More »
Top News

ಬೆಂಗಳೂರಲ್ಲಿ ಡ್ರಗ್ಸ್ ಸುನಾಮಿ;ಏರ್‌ಪೋರ್ಟ್‌ನಲ್ಲಿ 2.5 ಕೆಜಿ ಡ್ರಗ್ಸ್ ಸೀಜ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕದ್ರವ್ಯ ಜಾಲದ ವಿರುದ್ಧ ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್…

Read More »
Top News

ಚುನಾವಣಾ ಅಖಾಡಕ್ಕೆ ರಶ್ಮಿ ರಾಜಣ್ಣ ಎಂಟ್ರಿ? ಕೆ ಎನ್ ಆರ್ ಸ್ಟೇಟ್ಮೆಂಟ್

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಇತ್ತೀಚಿನ ಹೇಳಿಕೆಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅವರು ತಮ್ಮ ವೈಯಕ್ತಿಕ ಬದುಕು ಮತ್ತು ರಾಜ್ಯದ ರಾಜಕೀಯ ಬೆಳವಣಿಗೆಗಳ…

Read More »
ಸಿನಿಮಾ

ಲಾಂಗ್ ಹಿಡಿದು ಪೋಸ್ ನೀಡಿದ ‘ಜೆಸಿ’ ನಟನಿಗೆ ಸಂಕಷ್ಟ: ಸೂರ್ಯ ಪ್ರಖ್ಯಾತ್ ವಿರುದ್ಧ ಕೇಸ್ ದಾಖಲು!

ಚಿತ್ರಮಂದಿರದಲ್ಲಿ ಲಾಂಗ್ ಹಿಡಿದು ಪೋಸ್ ನೀಡಿದ ಜೆಸಿ ಸಿನಿಮಾ ನಟ ಸೂರ್ಯ ಪ್ರಖ್ಯಾತ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜ ನಗರ ಪೊಲೀಸರು…

Read More »
ಮನರಂಜನೆ

‘ಸಿಟಿಸ್ಕೇಪ್’ ಗೌನ್‌ನಲ್ಲಿ ಮಿಂಚಿದ ಆಲಿಯಾ ಭಟ್’; ಬೆಲೆ ಮತ್ತು ವಿಶೇಷತೆ ಏನು ಗೊತ್ತೇ?

ಬಾಲಿವುಡ್ ಸುಂದರಿ ಆಲಿಯಾ ಭಟ್ ಅವರು ತಮ್ಮ ಫ್ಯಾಷನ್ ಸೆನ್ಸ್ ಮೂಲಕ ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಖ್ಯಾತ ವಿನ್ಯಾಸಕ ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ‘ಸಿಟಿಸ್ಕೇಪ್’ ಸಂಗ್ರಹದ…

Read More »
Top News

ಎರಡೇ ತಿಂಗಳಲ್ಲಿ ದರ್ಶನ್ ಜೈಲಿನಿಂದ ಆಚೆ ಬರ್ತಾರೆ;ಕ್ರೇಜಿ ಸ್ಟಾರ್ ಕೊಟ್ರು ಗುಡ್ ನ್ಯೂಸ್

ನಟ ದರ್ಶನ್ ಬಂಧನದ ನಂತರ ಅವರ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಈ ಕಾರಣದಿಂದಲೇ ದರ್ಶನ್…

Read More »
Top News

ಹಬ್ಬ ಮುಗಿಸಿ ಊರಿಗೆ ಮರಳುವವರಿಗೆ ರೈಲ್ವೆ ಶಾಕ್;ನಾಳೆ ಹಲವು ರೈಲುಗಳು ರದ್ದು

ಫೆಬ್ರವರಿ 16ರ ಸೋಮವಾರ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಹಬ್ಬದ ರಜೆ ಮುಗಿಸಿ ಬೆಂಗಳೂರು ಹಾಗೂ ಇತರೆಡೆಗೆ ಕೆಲಸಕ್ಕೆ ಮರಳಲು ಸಜ್ಜಾಗಿದ್ದ ಪ್ರಯಾಣಿಕರಿಗೆ ಈ ಬದಲಾವಣೆಗಳು…

Read More »
ಜಿಲ್ಲೆ

ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಡಿಕ್ಕಿ

ಮೈಸೂರು : ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಸಾರಿಗೆ ಬಸ್‌ಗಳು ಮತ್ತು ಆಟೋ ನಡುವೆ…

Read More »
ಜಿಲ್ಲೆ

ಗೇಮ್ ಗೆಲ್ಲೋದು ಡಿಕೆಶಿಗೆ ಗೊತ್ತು; ಬಂಡೆ ಪರ ಗಣಿಗ ರವಿಕುಮಾರ್ ಬ್ಯಾಟಿಂಗ್

ಮಂಡ್ಯ: ಶಾಸಕ ಗಣಿಗ ರವಿಕುಮಾರ್, ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವ್ಯಂಗ್ಯವಾಡಿದ್ದಾರೆ. “ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರಿಗಿಂತ ದೊಡ್ಡವರು ಯಾರೂ ಇಲ್ಲ. ಅವರು ಏನು…

Read More »
ದೇಶ/ವಿದೇಶ

ವಿದೇಶದಲ್ಲಿ ಮೌನವಾಯ್ತು ಮತ್ತೊಂದು ಕನ್ನಡಿಗನ ಜೀವ…!

ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ಪ್ರತಿಭಾವಂತ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ…

Read More »
ಸಿನಿಮಾ

ಹಾರರ್ ಲೋಕಕ್ಕೆ ಸಂಹಿತಾ ವಿನ್ಯಾ ಎಂಟ್ರಿ; ತೆರೆಕಾಣಲಿದೆ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ

ಮಾಡೆಲಿಂಗ್ ಮತ್ತು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಸಂಹಿತಾ ವಿನ್ಯಾ ಈಗ ಮೊದಲ ಬಾರಿಗೆ ಹಾರರ್ ಥ್ರಿಲ್ಲರ್ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅವರು ನಟಿಸಿರುವ…

Read More »
ವಿಶೇಷ

ಮಹಾ ಶಿವರಾತ್ರಿ 2026; ಶಿವನ ಆರಾಧನೆ, ಉಪವಾಸ ಮತ್ತು ಜಾಗರಣೆಯ ಮಹತ್ವ

ಮಹಾ ಶಿವರಾತ್ರಿ ಎಂದರೆ ಕೇವಲ ಒಂದು ಹಬ್ಬವಲ್ಲ, ಅದು ನಮ್ಮ ಮನಸ್ಸನ್ನು ಮತ್ತು ಶರೀರವನ್ನು ಶುದ್ಧೀಕರಿಸುವ ಒಂದು ವಿಶೇಷ ದಿನ. ಪುರಾಣಗಳ ಪ್ರಕಾರ, ಈ ದಿನದಂದು ಶಿವನು…

Read More »
ಕ್ರೈಂ ಸ್ಟೋರಿ

ಆತ್ಮಹತ್ಯೆ ನಾಟಕವಾಡಿ ಪ್ರಿಯಕರನ ಮನೆಯಲ್ಲಿ ಅಡಗಿದ್ದ ಮಹಿಳೆ ಪತ್ತೆ!

ಹಾಸನ: ಬೇಲೂರಿನ ಪ್ರಿಯಾಂಕಾ ನಾಪತ್ತೆ ಪ್ರಕರಣವು ಅತ್ಯಂತ ರೋಚಕ ತಿರುವು ಪಡೆದುಕೊಂಡಿದ್ದು, ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಆರಂಭದಲ್ಲಿ ಈಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿತ್ತು.…

Read More »
ವೈರಲ್ ನ್ಯೂಸ್

ರಚಿತಾ ರಾಮ್ ಸಡನ್ ಪ್ರಪೋಸ್! ಪ್ರೇಮಿಗಳ ದಿನ ‘ಐ ಲವ್ ಯೂ’ ಹೇಳಿದ್ದು ಯಾರಿಗೆ ?

ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರೇಮಿಗಳ ದಿನದಂದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಈಗ ಎಲ್ಲೆಡೆ ಭಾರಿ ಸಂಚಲನ ಸೃಷ್ಟಿಸಿದೆ. “ಏನ್ ಗೊತ್ತಾ.. ಐ ಲವ್…

Read More »
Top News

ಹಾವೇರಿಯಲ್ಲಿ ಬೃಹತ್ ಭೂ ಗ್ಯಾರಂಟಿ ಸಮಾವೇಶ; ಸಿಎಂ ಪುತ್ಥಳಿ ಅನಾವರಣ!

ಹಾವೇರಿ: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 1000 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದು, ಈ ಐತಿಹಾಸಿಕ ಮೈಲಿಗಲ್ಲಿನ ಅಂಗವಾಗಿ ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ…

Read More »
ಸಿನಿಮಾ

‘ಟಾಕ್ಸಿಕ್’ ಬೆನ್ನಲ್ಲೇ ರಾಮಾಯಣ ಧಮಾಕ; ಮಾರ್ಚ್ 26ಕ್ಕೆ ಬೃಹತ್ ಸಮಾರಂಭ!

ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಕಾಣಲಿದ್ದು, ಅದರ ಬೆನ್ನಲ್ಲೇ ಮಾರ್ಚ್ 26ರ ರಾಮನವಮಿಯಂದು ‘ರಾಮಾಯಣ’ ಚಿತ್ರದ ಪಾತ್ರಗಳನ್ನು ಅಧಿಕೃತವಾಗಿ ಪರಿಚಯಿಸುವ ಬೃಹತ್ ಸಮಾರಂಭ…

Read More »
Top News

ಶಕ್ತಿ ಯೋಜನೆಗೆ ಹೈಟೆಕ್ ಸ್ಪರ್ಶ; ಆಧಾರ್ ತೋರಿಸಿದ್ರೆ ಉಚಿತ ಬಸ್ ಪ್ರಯಾಣ ಸಿಗಲ್ಲ

ರಾಜ್ಯದ ಮಹಿಳಾ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಸರ್ಕಾರ ಈಗ ಹೊಸ ನಿಯಮ ರೂಪಿಸಿದೆ.…

Read More »
ಜಿಲ್ಲೆ

ಮಹಾಶಿವರಾತ್ರಿ ಸಂಭ್ರಮದ ನಡುವೆ ಬೆಲೆ ಏರಿಕೆ ಬಿಸಿ; ದರ ಕಂಡು ಗ್ರಾಹಕರು ಕಂಗಾಲು!

ನಾಳೆ ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಭಕ್ತರು ಶಿವನ ಆರಾಧನೆಗೆ ಮತ್ತು ಜಾಗರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಆದರೆ ಹಬ್ಬದ ಸಡಗರದ ನಡುವೆ ಮಾರುಕಟ್ಟೆಗೆ ಹೋದ…

Read More »
ವಿಶೇಷ

ಪುಲ್ವಾಮಾ ಕರಾಳ ದಿನದ ಏಳನೇ ವರ್ಷ ; ವೀರ ಯೋಧರ ಬಲಿದಾನಕ್ಕೆ ಕಣ್ಣೀರಿನ ನಮನ!

ಫೆಬ್ರವರಿ 14 ಎಂದರೆ ಜಗತ್ತಿಗೆ ಪ್ರೇಮಿಗಳ ದಿನವಾಗಿರಬಹುದು, ಆದರೆ ಪ್ರತಿಯೊಬ್ಬ ಭಾರತೀಯನಿಗೆ ಇದು ಎದೆಯಾಳದ ನೋವು ಮತ್ತು ದೇಶಪ್ರೇಮದ ಕಿಚ್ಚು ಮೂಡಿಸುವ ‘ಪುಲ್ವಾಮಾ ಕಪ್ಪು ದಿನ’. 2019ರ…

Read More »
ರಾಜ್ಯ

5 ಜೀವ ಉಳಿಸಿ ಅಮರಳಾದ ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್!

ಕೇರಳ: ಅಂಬೆಗಾಲಿಡುತ್ತಿದ್ದ ಹತ್ತು ತಿಂಗಳ ಹಸುಗೂಸು ಸಾವಿನಲ್ಲೂ ಸಾರ್ಥಕತೆ ಮೆರೆದ ಹೃದಯವಿದ್ರಾವಕ ಹಾಗೂ ಸ್ಫೂರ್ತಿದಾಯಕ ಘಟನೆ ಕೇರಳದಲ್ಲಿ ನಡೆದಿದೆ. ಅಪಘಾತದಲ್ಲಿ ತಮ್ಮ ಏಕೈಕ ಪುತ್ರಿ ಅಲಿನ್ ಶೆರಿನ್…

Read More »
ಸಿನಿಮಾ

ಜೈಲುವಾಸಕ್ಕೆ ಎಳ್ಳುನೀರು ಬಿಡ್ತಾರಾ ಡಿ-ಬಾಸ್?;ಕಾಟೇರನಿಗೆ ಸಿಗುತ್ತಾ ‘ಬೇಲ್’ ಭಾಗ್ಯ?

ಸ್ಯಾಂಡಲ್‌ವುಡ್ ನಟ ದರ್ಶನ್ ಅವರ 49ನೇ ಹುಟ್ಟುಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ದಾಸನ ಅಭಿಮಾನಿಗಳು ಈ ಬಾರಿ ವಿಭಿನ್ನವಾಗಿ ಮತ್ತು ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸಲು ಸಜ್ಜಾಗಿದ್ದಾರೆ. ದರ್ಶನ್…

Read More »
ಸಿನಿಮಾ

ಸೂರಜ್ ಗೌಡ ನಟನೆಯ ‘ಡೈರೆಕ್ಟರ್ಸ್ ಕಟ್’ ;ಉತ್ತರಾಖಂಡದಲ್ಲಿ ಶೂಟಿಂಗ್!

ಸ್ಯಾಂಡಲ್‌ವುಡ್‌ನ ಪ್ರತಿಭಾನ್ವಿತ ನಟ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ ‘ಡೈರೆಕ್ಟರ್ಸ್ ಕಟ್’ ಚಿತ್ರಕ್ಕೆ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ರಾಜೇಶ್ವರಿ ಎಂಟರ್ಪ್ರೈಸ್ ಬ್ಯಾನರ್…

Read More »
Top News

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ; ವೇದಿಕೆಯಲ್ಲಿ ಸಿದ್ದು-ಡಿಕೆಶಿ ಮೌನ

ಕರ್ನಾಟಕ ರಾಜಕಾರಣದಲ್ಲಿ ‘ಸಿಎಂ ಕುರ್ಚಿ’ಗಾಗಿ ನಡೆಯುತ್ತಿರುವ ಹಗ್ಗಜಗ್ಗಾಟ ಮತ್ತೆ ಮುನ್ನೆಲೆಗೆ ಬಂದಿದೆ. ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ…

Read More »
ಸಿನಿಮಾ

ಬಾಲಿವುಡ್‌ನ ‘ಧುರಂಧರ್ 2’ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ‘ಟಾಕ್ಸಿಕ್’!’

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಸಿನಿಮಾದ ಇತರೆ ರಾಜ್ಯಗಳ ಬಿಡುಗಡೆ ಹಕ್ಕುಗಳು ದಾಖಲೆ ಮೊತ್ತಕ್ಕೆ…

Read More »
ಜಿಲ್ಲೆ

40 ಲಕ್ಷ ಹಣದ ಆಸೆ ಮತ್ತು ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು!

ತುಮಕೂರು: ಶ್ರೀನಗರದಲ್ಲಿ ಮಗಳೊಬ್ಬಳು ತನ್ನ ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 55 ವರ್ಷದ ಪುಷ್ಪಲತಾ ಮೃತ ದುರ್ದೈವಿಯಾಗಿದ್ದು, ಇವರನ್ನು ಸ್ವಂತ…

Read More »
ರಾಜಕೀಯ

ದಳಪತಿ ವಿಜಯ್ ಭರ್ಜರಿ ಎಂಟ್ರಿ; ಯಾವುದೇ ಮೈತ್ರಿ ಇಲ್ಲದೆ ಏಕಾಂಗಿ ಸ್ಪರ್ಧೆ ಘೋಷಿಸಿದ TVK ನಾಯಕ!

ಸೇಲಂ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಿಳು ಚಿತ್ರರಂಗದ ಸ್ಟಾರ್ ನಟ ಹಾಗೂ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರು ತಮ್ಮ…

Read More »
ವಿಶೇಷ

ರೀಲ್ಸ್ ಮಾಯಾಜಾಲ; ಫಿಲ್ಟರ್ ಲೋಕದ ಭ್ರಮೆಯಲ್ಲಿ ಪ್ರಾಣ ಕಳೆದುಕೊಳ್ಳುವುದು ಬೇಡ

ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ನೋಡುವುದು ಇಂದಿನ ದೊಡ್ಡ ಚಟವಾಗಿ ಮಾರ್ಪಟ್ಟಿದೆ. ಕೇವಲ ಒಂದು ನಿಮಿಷ ಎಂದು ಮೊಬೈಲ್ ಕೈಗೆತ್ತಿಕೊಂಡರೆ ಗಂಟೆಗಳು ಕಳೆದರೂ ತಿಳಿಯದಷ್ಟು ಜನರು ಈ ಮಾಯಾಜಾಲಕ್ಕೆ…

Read More »
interesting facts

ಡಿಜಿಟಲ್ ಕಳ್ಳರ ಬಗ್ಗೆ ಎಚ್ಚರ; ಸೈಬರ್ ವಂಚನೆಯಿಂದ ಪಾರಾಗಲು ಇಲ್ಲಿದೆ ಟಿಪ್ಸ್!

ಇಂದಿನ ಡಿಜಿಟಲ್ ಯುಗದಲ್ಲಿ ಮನೆಗೆ ಕನ್ನ ಹಾಕುವ ಕಳ್ಳರಿಗಿಂತ, ನಿಮ್ಮ ಮೊಬೈಲ್ ಮೂಲಕವೇ ಬ್ಯಾಂಕ್ ಖಾತೆ ಖಾಲಿ ಮಾಡುವ ಸೈಬರ್ ವಂಚಕರ ಕಾಟ ಹೆಚ್ಚಾಗಿದೆ. ಈ “ಆನ್‌ಲೈನ್…

Read More »
ಜಿಲ್ಲೆ

ಹೊಸಕೋಟೆ ಸರಣಿ ಅಪಘಾತ;ವಿದ್ಯಾರ್ಥಿಗಳ ಅತಿವೇಗದ ‘ಜಾಲಿ ರೈಡ್’ಗೆ ಏಳು ಬಲಿ!

ಹೊಸಕೋಟೆ: ಎಂ. ಸತ್ಯವರ ಗ್ರಾಮದ ಬಳಿ ನಡೆದ ಭೀಕರ ಸರಣಿ ಅಪಘಾತದ ಹಿಂದೆ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಅತಿವೇಗದ ಚಾಲನೆಯೇ ಕಾರಣ ಎಂಬ ಆಘಾತಕಾರಿ ಅಂಶ ತನಿಖೆಯಲ್ಲಿ…

Read More »
ಜಿಲ್ಲೆ

ಲಸ್ಸಿ ಕುಡಿದು ಕಿಡ್ನಾಪ್ ನಾಟಕವಾಡಿದ ಬಾಲಕಿಯರು! ಪೊಲೀಸರನ್ನೇ ಸುಸ್ತು ಮಾಡಿದ ಕಥೆ

ಶಾಲೆಗೆ ಹೋಗಲು ಮನಸ್ಸಿಲ್ಲದ ಇಬ್ಬರು ಬಾಲಕಿಯರು ಸಿನಿಮಾ ಸ್ಟೈಲ್‌ನಲ್ಲಿ ಅಪಹರಣದ ನಾಟಕವಾಡಿ ಪೊಲೀಸರನ್ನೇ ದಿಕ್ಕು ತಪ್ಪಿಸಿರುವ ಅಚ್ಚರಿಯ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. 14 ಮತ್ತು 8…

Read More »
ಜಿಲ್ಲೆ

ಹಂಪಿಯಲ್ಲಿ ಕಾಶಿ ವೈಭವ; ಮಂತ್ರಘೋಷಗಳ ನಡುವೆ ಭವ್ಯ ‘ತುಂಗಭದ್ರಾ ಆರತಿ’

ವಿಶ್ವವಿಖ್ಯಾತ ಹಂಪಿ ಉತ್ಸವ ಹಿನ್ನೆಲೆಯಲ್ಲಿ ಹಂಪಿಯ ಪವಿತ್ರ ತುಂಗಭದ್ರಾ ನದಿಯ ದಡದಲ್ಲಿ ಅತ್ಯಂತ ಭಕ್ತಿಪೂರ್ವಕವಾಗಿ ‘ತುಂಗಭದ್ರಾ ಆರತಿ’ಯನ್ನು ನೆರವೇರಿಸಲಾಯಿತು. ಹಂಪಿ ಉತ್ಸವದ ಸಡಗರಕ್ಕೆ ಸಾಂಪ್ರದಾಯಿಕ ಮೆರುಗು ನೀಡುವ…

Read More »
ವೈರಲ್ ನ್ಯೂಸ್

ಬೋಲ್ಡ್ ಬೆಡಗಿ ರಾಗಿಣಿ ಲೈಫ್‌ಗೆ ಪಂಜಾಬಿ ಹುಡುಗನ ಎಂಟ್ರಿ? ಫೋಟೋ ನೋಡಿ ‘ಭಾವ’ ಅಂತಿದ್ದಾರೆ ಫ್ಯಾನ್ಸ್!

ಕನ್ನಡ ಚಿತ್ರರಂಗದ ಬೋಲ್ಡ್ ಮತ್ತು ಬ್ಯೂಟಿಫುಲ್ ನಟಿ ರಾಗಿಣಿ ದ್ವಿವೇದಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರುವ ಕೆಲವು ಫೋಟೋಗಳು ಗಾಂಧಿನಗರದಿಂದ ಹಿಡಿದು ಇಡೀ…

Read More »
ರಾಜಕೀಯ

ಜಾಮೀನು ಅರ್ಜಿ ವಜಾ, ವಿದೇಶಕ್ಕೆ ಪರಾರಿಯಾದ್ರಾ ಶಾಸಕ ಬಸವರಾಜ್ ..?

ರೌಡಿ ಷೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರ ಕ್ಷೇತ್ರದ ಶಾಸಕ ಭೈರತಿ ಬಸವರಾಜು ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಶಾಸಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು…

Read More »
ವೆಬ್ ಸ್ಟೋರೀಸ್

‘ಮಿಲನ’ ಸುಂದರಿ ಪಾರ್ವತಿ ಮೆನನ್ ಸಡನ್ ಚೇಂಜ್ ಓವರ್; ಬೋಲ್ಡ್ ಫೋಟೋಶೂಟ್

ಕನ್ನಡ ಚಿತ್ರರಂಗದ ಎವರ್‌ಗ್ರೀನ್ ಹಿಟ್ ಸಿನಿಮಾ ‘ಮಿಲನ’ ಎಂದಾಕ್ಷಣ ಎಲ್ಲರಿಗೂ ಮೊದಲು ನೆನಪಿಗೆ ಬರುವುದು ನಟಿ ಪಾರ್ವತಿ ಮೆನನ್ ಅವರ ಆ ಮುಗ್ಧ ಮುಖ ಮತ್ತು ನಟನೆ.…

Read More »
ಜಿಲ್ಲೆ

ಬೆಂಗಳೂರಿಗರೇ ಹುಷಾರ್..! ಕಾವೇರಿ ನೀರಲ್ಲಿ ಕಾರು ತೊಳೆದರೆ ಬೀಳುತ್ತೆ ಭಾರೀ ದಂಡ

ಶಿವರಾತ್ರಿ ಮುಗಿಯುತ್ತಿದ್ದಂತೆ ಬೇಸಿಗೆಯ ಬಿಸಿಲಿನ ಜಳ ಹೆಚ್ಚಾಗುತ್ತಿದ್ದು, ಮಾರ್ಚ್ ತಿಂಗಳಿನಿಂದ ಬೆಂಗಳೂರಿನಲ್ಲಿ ನೀರಿನ ಅಭಾವ ತಲೆದೋರುವ ಸಾಧ್ಯತೆಗಳಿದ್ದರೂ, ಈ ಬಾರಿ ಜಲಮಂಡಳಿಯು ಜನರಿಗೆ ಕುಡಿಯುವ ನೀರಿನ ಸಮಸ್ಯೆ…

Read More »
Freedom TV

ಭಾವನೆಗಳ ಅಪ್ಪುಗೆಯ ದಿನ; ‘ಹಗ್ ಡೇ’ ವಿಶೇಷ

ಫೆಬ್ರವರಿ 12ರಂದು ಜಗತ್ತಿನಾದ್ಯಂತ ‘ಹಗ್ ಡೇ’ ಆಚರಿಸಲಾಗುತ್ತಿದೆ. ಪ್ರೀತಿಪಾತ್ರರಿಗೆ ಒಂದು ಬೆಚ್ಚನೆಯ ಅಪ್ಪುಗೆಯನ್ನು ನೀಡುವ ಮೂಲಕ “ನಾನು ನಿನ್ನೊಂದಿಗಿದ್ದೇನೆ” ಎಂಬ ಭರವಸೆಯನ್ನು ನೀಡುವ ಅದ್ಭುತ ದಿನ ಇದಾಗಿದೆ.…

Read More »
Top News

ಬಿಲ್ ಬಿಡುಗಡೆಗೆ ಲಂಚಕ್ಕೆ ಕೈಯೊಡ್ಡಿದ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್; ಎಕ್ಸಿಕ್ಯೂಟಿವ್ ಎಂಜಿನಿಯರ್ ಅರೆಸ್ಟ್

ವಿಜಯನಗರ: ಹೊಸಪೇಟೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲಸ ಮುಗಿಸಿದ ಗುತ್ತಿಗೆದಾರರಿಂದ ಬಿಲ್ ಬಿಡುಗಡೆ ಮಾಡಲು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ…

Read More »
ರಾಜ್ಯ

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಸಾವು; ಕೌಟುಂಬಿಕ ಕಲಹವೋ ಅಥವಾ ಸಂಚೋ?

ಕಾಸರಗೋಡು: ಪ್ರಖ್ಯಾತ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಚಿನ್ನು ಪಪ್ಪು ಅವರ ನಿಗೂಢ ಸಾವು ಅಭಿಮಾನಿಗಳಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ನಿನ್ನೆ ಮಧ್ಯಾಹ್ನ ಕಾಸರಗೋಡಿನ ಚೂರಿ…

Read More »
ರಾಜಕೀಯ

ಸೋನಿಯಾ ಗಾಂಧಿ ಭೇಟಿಗೆ ಡಿಕೆಶಿ ದೆಹಲಿ ಲಾಬಿ; ಸಿದ್ದರಾಮಯ್ಯ ಕೆಂಡಾಮಂಡಲ..!

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಸಿಎಂ ಕುರ್ಚಿ’ಗಾಗಿ ನಡೆಯುತ್ತಿರುವ ಶೀತಲ ಸಮರ ಈಗ ಮತ್ತೆ ದೆಹಲಿ ಅಂಗಳಕ್ಕೆ ತಲುಪಿದೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ.…

Read More »
Top News

ಕದ್ದುಮುಚ್ಚಿ ಮಾತನಾಡಿಲ್ಲ, ಗೊಂದಲ ನನಗಿಲ್ಲ; ಡಿಕೆ ಶಿವಕುಮಾರ್ ಮಾರ್ಮಿಕ ನುಡಿ!

ರಾಜ್ಯ ರಾಜಕಾರಣದ ನಾಯಕತ್ವ ಬದಲಾವಣೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳ ಚರ್ಚೆಯ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕುತೂಹಲಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಸಿಎಂ…

Read More »
Top News

ಪುಸ್ತಕ ಸುಟ್ಟ ತಂದೆಗೆ ಬುದ್ಧಿ ಕಲಿಸಿದ ಮಗಳು; ವಿದ್ಯಾಭ್ಯಾಸಕ್ಕೆ ನೆರವಾದ 112 ಪೊಲೀಸ್

ದಾವಣಗೆರೆ:ಶಿಕ್ಷಣದ ಹಕ್ಕಿಗಾಗಿ ಸ್ವತಃ ತಂದೆಯ ವಿರುದ್ಧವೇ ಧೈರ್ಯದಿಂದ ದೂರು ನೀಡಿದ ವಿದ್ಯಾರ್ಥಿನಿಯ ಸಾಹಸ ಮತ್ತು ಆಕೆಗೆ ಬೆಂಬಲವಾಗಿ ನಿಂತ ಪೊಲೀಸರ ಮಾನವೀಯ ಕಾರ್ಯ ನ್ಯಾಮತಿ ತಾಲೂಕಿನ ಅರುಂಡಿ…

Read More »
Top News

ರಾಮ ಮಂದಿರ ದಾಳಿಯ ಸಂಚುಗಾರ ಅಬ್ದುಲ್ ರೆಹಮಾನ್ ಜೈಲಿನಲ್ಲೇ ಹತ್ಯೆ

ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ ಸಂಘಟನೆಯ ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್…

Read More »
Top News

ವಿಧಾನಸೌಧದ ಸಚಿವರ ಕಚೇರಿಯಲ್ಲೇ ಕಳವು; ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಯಿತೇ ಘಟನೆ?

ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಭದ್ರತಾ ಕೋಟೆಯೊಳಗೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲೇ ಕಳ್ಳತನ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದು ತಲ್ಲಣ ಸೃಷ್ಟಿಸಿದೆ.…

Read More »
Back to top button