kannada news

ರಾಜಕೀಯ

ಹಿರಿಯ ನಾಯಕ ಶರದ್ ಪವಾರ್ ಅಸ್ವಸ್ಥ; ಪುಣೆ ಆಸ್ಪತ್ರೆಗೆ ದಾಖಲು

ಎನ್‌ಸಿಪಿ ಮುಖ್ಯಸ್ಥ ಮತ್ತು ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ತೀವ್ರ ಗಂಟಲು ನೋವು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ ಪುಣೆಯ ರೂಬಿ ಹಾಲ್ ಕ್ಲಿನಿಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.…

Read More »
ಜಿಲ್ಲೆ

ಯಲಹಂಕದಲ್ಲಿ ಸಿಕ್ಕಿತು 19 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್!

ಬೆಂಗಳೂರು: ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದುಹೋಗಿದ್ದ ಬರೋಬ್ಬರಿ 19 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ಬ್ಯಾಗ್‌ ಅನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ…

Read More »
ಮನರಂಜನೆ

ಸೆಲ್ಫಿ ಕೊಡೋದ್ರಲ್ಲೇ ಬ್ಯುಸಿ ಆದ ಗಿಲ್ಲಿ ನಟ..!ಸೆಲೆಬ್ರಿಟಿಗಳ ಮನೆಯಲ್ಲಿ ಗಿಲ್ಲಿ ಹವಾ!

ಬಿಗ್ ಬಾಸ್ ಕನ್ನಡ 11ರ ಟ್ರೋಫಿ ಗೆದ್ದ ನಂತರ ಗಿಲ್ಲಿ ನಟರಾಜ್ ಅವರ ಜನಪ್ರಿಯತೆ ಗಗನಕ್ಕೇರಿದೆ. ಒಂದೂವರೆ ತಿಂಗಳ ಹಿಂದೆ ಸಾಮಾನ್ಯ ಯುವಕನಾಗಿ ಮನೆ ಪ್ರವೇಶಿಸಿದ್ದ ನಟರಾಜ್,…

Read More »
ದೇಶ/ವಿದೇಶ

ತಂಬಾಕು ಉದ್ಯಮಿ ಪುತ್ರನ ಅತಿವೇಗದ ಚಾಲನೆಗೆ 6 ಮಂದಿ ದಾರುಣ ಸಾವು?

ಉತ್ತರ ಪ್ರದೇಶ: ಕಾನ್ಪುರದಲ್ಲಿ ಪ್ರಸಿದ್ಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ, ಸುಮಾರು 10 ಕೋಟಿ ರೂ. ಬೆಲೆಯ ಲ್ಯಾಂಬೋರ್ಘಿನಿ ರೆವೆಲ್ಟೊ ಐಷಾರಾಮಿ…

Read More »
ಜಿಲ್ಲೆ

ಮದುವೆ ಸಂಭ್ರಮದ ನಡುವೆಯೇ ಮಸಣವಾಯ್ತು ಮನೆ; ತಾಯಿ-ಮಗಳು ಆತ್ಮಹತ್ಯೆ!

ಮಂಡ್ಯ: ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಸಂಭ್ರಮದ ಮದುವೆಯ ಮನೆಯು ಶೋಕ ಸಾಗರದಲ್ಲಿ ಮುಳುಗಿದೆ. ಮದುವೆಗೆ ಸಿದ್ಧತೆ ನಡೆಯುತ್ತಿದ್ದ ನಡುವೆಯೇ ತಾಯಿ ಮತ್ತು ಮಗಳು ನೇಣು…

Read More »
ದೇಶ/ವಿದೇಶ

ಪಬ್‌ಜಿ ಗೇಮ್‌ಗೆ ಮತ್ತೊಂದು ಬಲಿ; ಆಡುತ್ತಿರುವಾಗಲೇ 300ಕ್ಕೇರಿದ ಬಿಪಿ

ಉತ್ತರ ಪ್ರದೇಶ: ಆನ್‌ಲೈನ್ ಗೇಮಿಂಗ್ ವ್ಯಸನವು ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಪಬ್‌ಜಿ ಗೇಮ್ ಆಡುತ್ತಿದ್ದ…

Read More »
ಜಿಲ್ಲೆ

ಜ್ಯೋತಿಷಿ ಜೊತೆ ಸಂಸಾರ, ಜಮೀನ್ದಾರನ ಜೊತೆ ಲಿವ್-ಇನ್; ಕಿಲಾಡಿ ಲೇಡಿ..!

ಜ್ಯೋತಿಷಿ ಕಮಲಾಕರ್ ಭಟ್ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ತಿರುವುಗಳು ಸಿಗುತ್ತಿದ್ದು, ಸುಚಿತ್ರಾ ಎಂಬಾಕೆಯ ಹಿನ್ನೆಲೆ ಮತ್ತು ಆಕೆಯ ಹಣದ ದಾಹದ ಆಟ ಈಗ ಬಟಾಬಯಲಾಗುತ್ತಿದೆ. ಕಲಬುರಗಿಯ ಜಮೀನ್ದಾರನೊಬ್ಬನ…

Read More »
ಜಿಲ್ಲೆ

ಬಿಎಂಟಿಸಿ ಸಿಬ್ಬಂದಿ ಅಪ್ಪಟ ಚಿನ್ನ; ಬಸ್‌ನಲ್ಲಿ ಮರೆತಿದ್ದ ಒಡವೆ ಮಾಲೀಕರಿಗೆ ವಾಪಸ್

ಬೆಂಗಳೂರು : ಬಿಎಂಟಿಸಿ ಬಸ್ ಸಿಬ್ಬಂದಿಯೊಬ್ಬರು ಅಪ್ಪಟ ಪ್ರಾಮಾಣಿಕತೆ ಮೆರೆದಿದ್ದು, ಬಸ್‌ನಲ್ಲಿ ಕಳೆದುಹೋಗಿದ್ದ ಬರೋಬ್ಬರಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.…

Read More »
interesting facts

ಹಾವಿನಂತೆ ಮನುಷ್ಯರೂ ಪೊರೆ ಬಿಡ್ತಾರಾ? ಪ್ರತಿ ತಿಂಗಳು ನಿಮ್ಮ ಮೈಮೇಲೆ ಹೊಸ ಚರ್ಮ..!?

ಹಾವು ತನ್ನ ಹಳೆಯ ಪೊರೆಯನ್ನು ಕಳಚಿ ಹೊಸ ರೂಪ ಪಡೆಯುವುದನ್ನು ನಾವೆಲ್ಲರೂ ಆಶ್ಚರ್ಯದಿಂದ ನೋಡುತ್ತೇವೆ. ಆದರೆ ನಂಬಲಾಗದ ಸತ್ಯವೆಂದರೆ ಮನುಷ್ಯರು ಕೂಡ ಹಾವಿನಂತೆಯೇ ನಿರಂತರವಾಗಿ ತಮ್ಮ ಚರ್ಮವನ್ನು…

Read More »
Top News

ದಾರಿ ತಪ್ಪಿದ ಮುಖ್ಯಮಂತ್ರಿಗಳ ಹೆಲಿಕಾಪ್ಟರ್? ಅಸಲಿ ನಡೆದಿದ್ದೇನು?

ರಾಯಚೂರು: ಲಿಂಗಸುಗೂರಿನಲ್ಲಿ ವಿವಿಐಪಿಗಳ ಆಗಮನದ ವೇಳೆ ಜಿಲ್ಲಾಡಳಿತದ ಅಧಿಕಾರಿಗಳ ಎಡವಟ್ಟಿನಿಂದಾಗಿ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ…

Read More »
#Exclusive News

ನಾನೇನು ಜ್ಯೋತಿಷಿಯಲ್ಲ..! ದಿನೇಶ್ ಗುಂಡೂರಾವ್ ಟಾಂಗ್ ಕೊಟ್ಟಿದ್ದು ಯಾರಿಗೆ ?

ನಮ್ಮ ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ಕಲಬುರಗಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮೆಟ್ರೋ ದರ…

Read More »
Top News

ಮಂಡ್ಯಕ್ಕೆ ಹೆಚ್‌ಡಿಕೆ ಬಂಪರ್ ಕೊಡುಗೆ; 100 ಎಕರೆ ಜಾಗಕ್ಕೆ ಮನವಿ!

ಕೇಂದ್ರ ಬಜೆಟ್ ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 16 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ…

Read More »
Freedom TV

ತಾಳಿ ಕಟ್ಟುವ ವೇಳೆ ಮೊದಲ ಪತ್ನಿ ಎಂಟ್ರಿ! ಮಧುಮಗನ ಪೀಕಲಾಟ;ಆಮೇಲ್ ಆಗಿದ್ದೇನು ?

ತುಮಕೂರು : ಕುಣಿಗಲ್ ತಾಲೂಕಿನ ಎಸ್.ಎಲ್.ಎನ್ ಕನ್ವೇಷನ್ ಹಾಲ್‌ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭವೊಂದು ತಾಳಿ ಕಟ್ಟುವ ಶುಭ ಮುಹೂರ್ತದಲ್ಲೇ ಅತ್ಯಂತ ಸಿನಿಮೀಯ ಮಾದರಿಯಲ್ಲಿ ನಿಂತು ಹೋಗಿದೆ .…

Read More »
Top News

ವರ್ಗಾವಣೆ ಬಳಿಕವೂ ಐಪಿಎಸ್ ವರ್ತಿಕಾ ಕಟಿಯಾರ್ ಬೆದರಿಕೆ? ವಾಟ್ಸಾಪ್ ವಾಕ್ಸಮರ!

ಬಳ್ಳಾರಿ: ಡಿಐಜಿಪಿ ಹುದ್ದೆಯಿಂದ ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಉತ್ತರಾಧಿಕಾರಿಗೆ ಕಡತಗಳನ್ನು ಹಸ್ತಾಂತರಿಸದಂತೆ ಕೆಳಹಂತದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.…

Read More »
ಜಿಲ್ಲೆ

ಮಲೆ ಮಾದಪ್ಪನ ಬೆಟ್ಟದಲ್ಲಿ ಚಿರತೆ ಆತಂಕ; ಪಾದಯಾತ್ರಿಗಳ ರಕ್ಷಣೆಗೆ ಹೈ-ಅಲರ್ಟ್!

ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಏಳು ಮಲೆಯ ಒಡೆಯ ಮಲೆ ಮಾದಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ಪಾದಯಾತ್ರೆ ಕೈಗೊಂಡಿದ್ದು, ಚಿರತೆ ದಾಳಿಯ ಭೀತಿಯ ನಡುವೆಯೇ ಭಕ್ತರ ಸುರಕ್ಷತೆಗೆ…

Read More »
Top News

ಸಿಸಿಎಲ್ ಸಂಭ್ರಮದಲ್ಲಿ ಮೆಣಸಿನಕಾಯಿ ಯಾಕೆ?ಕಿಚ್ಚ ಸುದೀಪ್ ಮಾರ್ಮಿಕ ನುಡಿ

ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಚಿತ್ರರಂಗದ ಪ್ರಮುಖರು ಹಾಗೂ ರಾಜಕೀಯ ಗಣ್ಯರ ವಿರುದ್ಧ ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.…

Read More »
Top News

ಜೋಗಿ ಪ್ರೇಮ್ vs ಕನಕಪುರ ಶ್ರೀನಿವಾಸ್; ಪೊಲೀಸ್ ಠಾಣೆ ಮೆಟ್ಟಿಲೇರಿದ ‘ಜೋಗಿ’

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ ಸುದ್ದಿಗೋಷ್ಠಿಯೊಂದರಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಗಳು ಈಗ ಕಾನೂನು ಸಮರದ ರೂಪ ಪಡೆದಿವೆ. ನಿರ್ದೇಶಕ ಜೋಗಿ ಪ್ರೇಮ್, ಪವರ್ ಸ್ಟಾರ್ ಪುನೀತ್…

Read More »
ದೇಶ/ವಿದೇಶ

ಮಿಲೇ ನಾ ಮಿಲೇ ಹಮ್ ಜೋಡಿ;ಜೊತೆಯಾಗಿ ಇದ್ದರೆ ಚೆನ್ನ ಎಂದ ಫ್ಯಾನ್ಸ್!

ಸಂಸತ್ ಭವನದ ಆವರಣದಲ್ಲಿ ನಟಿ, ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಕೇಂದ್ರ ಸಚಿವ ಚಿರಾಗ್ ಪಸ್ವಾನ್ ಒಟ್ಟಾಗಿ ನಡೆದು ಬರುತ್ತಿರುವ ವೀಡಿಯೋ ಮತ್ತೊಮ್ಮೆ ಸಾಮಾಜಿಕ…

Read More »
ಜಿಲ್ಲೆ

ಜನಾಕ್ರೋಶಕ್ಕೆ ಮಣಿದ ಸಾರಿಗೆ ಇಲಾಖೆ; ಕೋಟಿ ಆದಾಯ ಲೆಕ್ಕಿಸದೆ ಪೋಸ್ಟರ್ ತೆರವಿಗೆ ಆದೇಶ!

ಸರ್ಕಾರಿ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸುತ್ತಿದ್ದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನಿರ್ಧಾರದ ವಿರುದ್ಧ ಸಾರ್ವಜನಿಕ ವಲಯದಲ್ಲಿದ್ದ ತೀವ್ರ ಆಕ್ರೋಶಕ್ಕೆ ಕೊನೆಗೂ ಜಯ ಸಿಕ್ಕಿದೆ. ಸಾರಿಗೆ…

Read More »
ದೇಶ/ವಿದೇಶ

ರೀಲ್ಸ್ ಸ್ಟೋರಿ ರಿಯಲ್ ಆಯಿತು ..?ಮಗಳ ಕಣ್ಣೆದುರೇ ಹೊರಟುಹೋಯಿತು ತಾಯಿ ಜೀವ!

ಉತ್ತರ ಪ್ರದೇಶ: ಬಂಡಾ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣದ ವ್ಯಾಮೋಹಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡುವ ಭರದಲ್ಲಿ 27 ವರ್ಷದ ಮೋಹಿನಿ ಎಂಬ ಯುವತಿ ಆಕಸ್ಮಿಕವಾಗಿ…

Read More »
ಸಿನಿಮಾ

ಮಗಳ ಮದುವೆ ಬಗ್ಗೆ ಸುಂದರ್ ರಾಜ್ ಪ್ರತಿಕ್ರಿಯೆ; ಮೇಘನಾ ನಿರ್ಧಾರಕ್ಕೆ ತಂದೆಯ ಬೆಂಬಲ

ಕನ್ನಡ ಚಿತ್ರರಂಗದ ನಟಿ ಮೇಘನಾ ರಾಜ್ ಅವರ ಎರಡನೇ ಮದುವೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಅವರ ತಂದೆ, ಹಿರಿಯ ನಟ ಸುಂದರ್ ರಾಜ್ ಅವರು…

Read More »
ಜಿಲ್ಲೆ

RSS ಟೀಕಾಕಾರರಿಗೆ ಜಗ್ಗೇಶ್ ಸವಾಲ್; ಪ್ರಕಾಶ್ ರಾಜ್‌ಗೂ ಶಾಖೆಗೆ ಬರುವಂತೆ ಆಹ್ವಾನ!

ಅರಸೀಕೆರೆ: ಶಾಸಕ ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಕುರಿತು ನೀಡಿದ್ದ ಹೇಳಿಕೆಗೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಸಂಘದ ಬಗ್ಗೆ ಸರಿಯಾದ…

Read More »
Top News

ಮೈಸೂರಲ್ಲಿ ಲೋಕಾಯುಕ್ತ ಶಾಕ್; ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಪೊಲೀಸರು!

ಮೈಸೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಪ್ರಭಾವಿ ಅಧಿಕಾರಿಗಳಿಗೆ ಸೇರಿದ ಒಟ್ಟು ಏಳು ಸ್ಥಳಗಳ…

Read More »
Top News

ಶಾಸಕ ಸತೀಶ್ ಸೈಲ್‌ಗೆ ಮೆಡಿಕಲ್ ಬೇಲ್; ಲಿವರ್ ಕಸಿಗಾಗಿ ಕೋರ್ಟ್ ರಿಲೀಫ್!

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ವೈದ್ಯಕೀಯ ಜಾಮೀನು…

Read More »
Top News

ಶಿವಲಿಂಗೇಗೌಡರ ‘ಬೈಗುಳ’ ವಿವಾದ; ವಿಷಾದ ವ್ಯಕ್ತಪಡಿಸಿದ ಶಾಸಕ

ಅರಸೀಕೆರೆ: ಶಾಸಕ ಕೆ.ಎಂ. ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಶರಣು ಸಲಗರ ಅವರ ಪತ್ನಿಯ ಕುರಿತು ಆಡಿದ ಮಾತುಗಳು ಈಗ ರಾಜಕೀಯ ವಲಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿವೆ.…

Read More »
Top News

ಲಂಚ ಕೇಳಿದ ಅಧಿಕಾರಿಗಳಿಗೆ ‘ಮೂಲಂಗಿ’ ಗಿಫ್ಟ್! ಭ್ರಷ್ಟರಿಗೆ ರೈತನ ವಿಭಿನ್ನ ಶಾಕ್’

ತುಮಕೂರು: ಭ್ರಷ್ಟ ವ್ಯವಸ್ಥೆಯ ವಿರುದ್ಧ ರೈತರೊಬ್ಬರು ವಿಶಿಷ್ಟವಾಗಿ ಪ್ರತಿಭಟಿಸಿರುವ ಘಟನೆ ಈಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಲೋಕಾಯುಕ್ತರ ಆದೇಶವನ್ನೇ ಗಾಳಿಗೆ ತೂರಿದ ಅಧಿಕಾರಿಗಳ ನಡೆಗೆ ಆಕ್ರೋಶಗೊಂಡ ರೈತ…

Read More »
Top News

ಬೆಂಗಳೂರಿನ ರಾಯಭಾರಿ ಕಚೇರಿ ಉಡಾಯಿಸುವ ಬೆದರಿಕೆ ಹಾಕಿದವರು ಯಾರು?

ಬೆಂಗಳೂರು: ಹಲಸೂರು ಭಾಗದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ನಗರದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜನವರಿ 30ರಂದು ಈ…

Read More »
Freedom TV

ಕಾವೇರಿ ನೀರಿಗೂ ಶುರುವಾಯ್ತು ಕಂಟಕ! ಶೇ. 3 ರಷ್ಟು ಏರಿಕೆಗೆ BWSSB ಸಿದ್ಧತೆ.

ಬೆಂಗಳೂರು: ಜನತೆಗೆ ಒಂದರ ಮೇಲೊಂದು ಆರ್ಥಿಕ ಹೊಡೆತ ಬೀಳುತ್ತಿದೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ, ಈಗ ಕಾವೇರಿ ನೀರಿನ ದರವೂ ಏರಿಕೆಯಾಗಲು ಕ್ಷಣಗಣನೆ ಆರಂಭವಾಗಿದೆ.…

Read More »
Top News

ಸ್ಯಾಂಡಲ್‌ವುಡ್‌ಗೆ ಬರ್ತಿದ್ದಾನೆ ಹೊಸ ಸೈನಿಕ : ಸಿಪಿವೈ ಪುತ್ರ ಧ್ಯಾನ್ ಗ್ರ್ಯಾಂಡ್ ಎಂಟ್ರಿ..!

ಹೈಟೆಕ್ ‘ಸೈನಿಕ’ನ ಲಾಂಚಿಂಗ್‌ಗೆ ಕೌಂಟ್‌ಡೌನ್; ಅಪ್ಪನ ಹಾದಿಯಲ್ಲೇ ಧ್ಯಾನ್ ಯೋಗೀಶ್ವರ್ ಸವಾರಿ!ಸ್ಯಾಂಡಲ್‌ವುಡ್‌ಗೆ ಮತ್ತೊಬ್ಬ ಸ್ಟಾರ್ ವಾರಸುದಾರನ ಅದ್ಧೂರಿ ಎಂಟ್ರಿಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ‘ಸೈನಿಕ’ ಎಂದೇ ಜನಪ್ರಿಯರಾಗಿರುವ ನಟ…

Read More »
Top News

ಉಧಂಪುರದಲ್ಲಿ ಭೀಕರ ಕಾಳಗ;ಡ್ರೋನ್ ದಾಳಿಗೆ ಬೆದರಿದ ಉಗ್ರರು, ರಾಕೆಟ್ ಲಾಂಚರ್‌ಗೆ ಉಡೀಸ್

ಜಮ್ಮು ಮತ್ತು ಕಾಶ್ಮೀರ: ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಯಶಸ್ವಿಯಾಗಿ…

Read More »
ವೈರಲ್ ನ್ಯೂಸ್

ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್? ಮೌನ ಮುರಿದ ಮಾಜಿ ನೀಲಿ ತಾರೆ!

ಮಾಜಿ ನೀಲಿ ಚಿತ್ರಗಳ ತಾರೆ ಮಿಯಾ ಖಲೀಫಾ ಹಾಗೂ ವಿಶ್ವಪ್ರಸಿದ್ಧ ಹಾಸ್ಯ ನಟ ‘ಮಿಸ್ಟರ್ ಬೀನ್’ ಖ್ಯಾತಿಯ ರೋವನ್ ಅಟ್ಕಿನ್ಸನ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಸೋಷಿಯಲ್…

Read More »
#Exclusive News

ಮತಗಳ್ಳರಿಗೆ ಚುನಾವಣಾ ಆಯೋಗದ ಶಾಕ್; ಕರ್ನಾಟಕದಲ್ಲೂ ‘SIR’ ಬಿರುಗಾಳಿ!

ಬಿಹಾರ: ಚುನಾವಣಾ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದ ಸ್ಪೆಷಲ್ ಇಂಟೆನ್ಸಿವ್ ರಿವಿಷನ್ (SIR) ಪ್ರಕ್ರಿಯೆಯು ಇದೀಗ ಕರ್ನಾಟಕಕ್ಕೂ ಕಾಲಿಡಲು ಸಿದ್ಧವಾಗುತ್ತಿದೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ‘ವೋಟ್ ಚೋರಿ’…

Read More »
#Exclusive News

ಹೆಚ್.ಡಿ.ಕೆ ದೆಹಲಿ ದೌಡು;ಕೇಂದ್ರ ಸಚಿವರ ಜೊತೆ ಮಾಸ್ಟರ್ ಪ್ಲಾನ್ ಚರ್ಚೆ!

ಕರ್ನಾಟಕದ ಮಲೆನಾಡು ಮತ್ತು ಅರೆಮಲೆನಾಡು ಭಾಗದ ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿ ಹಾಗೂ ವನ್ಯಜೀವಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ.…

Read More »
Top News

ಕೇಸರಿ ಧ್ವಜದ ಪೋಸ್ಟ್ ತಂದ ತಾಪತ್ರಯ; ಯಾದಗಿರಿಯಲ್ಲಿ ತಾಯಿ-ಮಗನ ಮೇಲೆ ಹಲ್ಲೆ

ಯಾದಗಿರಿ: ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟ್ ವಿಚಾರವಾಗಿ ಆರಂಭವಾದ ಸಣ್ಣ ಕಿಡಿ, ತಾಯಿ ಮತ್ತು ಮಗನ ಮೇಲೆ ಹಲ್ಲೆ ಹಾಗೂ ಗ್ರಾಮಸ್ಥರ ತೀವ್ರ…

Read More »
ಜಿಲ್ಲೆ

ವಿಜಯನಗರದಲ್ಲಿ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ;ಕೇರಳದ ವಿದ್ಯಾರ್ಥಿಗಳಿಗೆ ಅಪಘಾತ

ವಿಜಯನಗರ: ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಕೇರಳದಿಂದ ಹಂಪಿಗೆ ಪ್ರವಾಸಕ್ಕೆಂದು ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್…

Read More »
Top News

ನಟ ದರ್ಶನ್ ಮನೆಯೂಟದ ಆಸೆಗೆ ಬ್ರೇಕ್ ಬೀಳುತ್ತಾ? ವಾದಕ್ಕೆ ಸಿಗದ ಪೂರಕ ಬೆಂಬಲ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ಮನೆ ಊಟ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ತೀವ್ರಗೊಂಡಿದೆ. ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ…

Read More »
ದೇಶ/ವಿದೇಶ

ಲಂಡನ್-ಬೆಂಗಳೂರು ವಿಮಾನದಲ್ಲಿ ತಾಂತ್ರಿಕ ದೋಷ; ತಪ್ಪಿದ ಭಾರಿ ಅನಾಹುತ

ಲಂಡನ್‌: ಲಂಡನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಂಟಾದ ತಾಂತ್ರಿಕ ದೋಷವು ವಿಮಾನಯಾನ ಲೋಕದಲ್ಲಿ ಕ್ಷಣಕಾಲ ಆತಂಕ ಸೃಷ್ಟಿಸಿದೆ. ಹೀಥ್ರೋ ವಿಮಾನ ನಿಲ್ದಾಣದಿಂದ ಹೊರಟಿದ್ದ ಬೋಯಿಂಗ್…

Read More »
Top News

ಮಾರಿಕಾಂಬಾ ದರ್ಶನ ವೇಳೆ ದೇವಸ್ಥಾನದಲ್ಲೇ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದಿನಿಂದ ಆರಂಭವಾಗಿರುವ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಯ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಸ್ಪೀಕರ್…

Read More »
Top News

ಅಕ್ರಮ ಸಂಬಂಧಕ್ಕೆ ಅಣ್ಣ ಬಲಿ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ಅರೆಸ್ಟ್!

ಉತ್ತರ ಕನ್ನಡ : ಸಿದ್ದಾಪುರದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರು ಮಹಿಳೆಯೊಬ್ಬರ ಜೊತೆ ಹೊಂದಿದ್ದ…

Read More »
ಜಿಲ್ಲೆ

ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ!

ಬೆಂಗಳೂರು:ಅಂಜನಾಪುರ ನಿವಾಸಿಗಳಲ್ಲಿ ಚಿರತೆ ಭೀತಿ ಎದುರಾಗಿದೆ. ಅಂಜನಾಪುರ 7ನೇ ಬ್ಲಾಕ್ ವ್ಯಾಪ್ತಿಯಲ್ಲಿ ಚಿರತೆಯೊಂದು ಸಂಚರಿಸುತ್ತಿರುವುದು ದೃಢಪಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ…

Read More »
ದೇಶ/ವಿದೇಶ

ಕೃತಕ ಕಾಲು ಪ್ರದರ್ಶಿಸಿದ ಬಿಜೆಪಿ ಸಂಸದ; ರಾಜಕೀಯ ಹಿಂಸಾಚಾರ ಕೇಳಿ ಸದನ ಸ್ತಬ್ಧ!

ರಾಜ್ಯಸಭೆಯಲ್ಲಿ ಸೋಮವಾರ ನಡೆದ ರಾಷ್ಟ್ರಪತಿಗಳ ಭಾಷಣದ ಚರ್ಚೆಯ ವೇಳೆ ಅನಿರೀಕ್ಷಿತ ಘಟನೆ ನಡೆದಿದ್ದು ಬಿಜೆಪಿ ಸಂಸದ ಸಿ. ಸದಾನಂದನ್ ಮಾಸ್ಟರ್ ಮೂರು ದಶಕಗಳ ಹಿಂದೆ ಕೇರಳದಲ್ಲಿ ತಾವು…

Read More »
ಮನರಂಜನೆ

ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್!

ಮಾರ್ಚ್ 19ಕ್ಕೆ ಮಹಾ ಸಮರ; ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್! ಸ್ಯಾಂಡಲ್‌ವುಡ್‌ನ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಮತ್ತು…

Read More »
ಜಿಲ್ಲೆ

ಹಾವೇರಿಯಲ್ಲಿ ಹಳ್ಳಿ ಹಳ್ಳಿಗಳಲ್ಲಿ ಮೊಬೈಲ್, ಟಿವಿ ಬಂದ್; ಡಂಗುರ ಸಾರಲು ಆದೇಶ

ಹಾವೇರಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಂದು ವಿಶಿಷ್ಟ ಕ್ರಮವನ್ನು ಕೈಗೊಳ್ಳಲಾಗಿದೆ. ತಾಲೂಕಿನಾದ್ಯಂತ ಮಕ್ಕಳ ಓದಿಗೆ ಪೂರಕವಾದ ವಾತಾವರಣ ನಿರ್ಮಿಸಲು ತಾಲೂಕು ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ…

Read More »
ಕ್ರೈಂ ಸ್ಟೋರಿ

ಚುನಾವಣಾ ಆಕಾಂಕ್ಷೆಯಿಂದ ಮಗಳನ್ನೇ ಕೊಂದ ತಂದೆ; ಮಹಾರಾಷ್ಟ್ರದಲ್ಲಿ ಘಟನೆ

ಮಹಾರಾಷ್ಟ್ರ:ಅಧಿಕಾರ ಮತ್ತು ಚುನಾವಣಾ ಆಕಾಂಕ್ಷೆ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿಸಬಹುದು ಎಂಬುದಕ್ಕೆ ಮಹಾರಾಷ್ಟ್ರದ ಈ ಘಟನೆ ಉದಾಹರಣೆಯಾಗಿದೆ. ಕೇವಲ ಚುನಾವಣೆಗೆ ಸ್ಪರ್ಧಿಸುವ ದುರಾಸೆಯಿಂದ ಹೆತ್ತ ತಂದೆಯೇ ತನ್ನ ಮಗಳನ್ನು…

Read More »
ಜಿಲ್ಲೆ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಜಿಬಿಎ ಶಾಕ್: 7 ಸಾವಿರ ಆಸ್ತಿಗಳ ಹರಾಜುGBA

ಬೆಂಗಳೂರು:ತೆರಿಗೆ ಪಾವತಿದಾರರಿಗೆ ಎಚ್ಚರಿಕೆ ನೀಡುವ ಉದ್ದೇಶದಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ಒಂದು ಕಠಿಣ ಹೆಜ್ಜೆಯನ್ನು ಇರಿಸಿದೆ. ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ವಸೂಲಿ ಮಾಡಲು ಆಸ್ತಿಗಳ ಹರಾಜು ಪ್ರಕ್ರಿಯೆಗೆ…

Read More »
ದೇಶ/ವಿದೇಶ

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ; ಕೇಂದ್ರ ಸಚಿವೆಗೆ ಪಿಣರಾಯಿ ವಿಜಯನ್ ಪತ್ರ

ಕಾನ್ಫಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣವು ಈಗ ರಾಷ್ಟ್ರಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗ್ರಹಿಸಿ ಕೇಂದ್ರ…

Read More »
ಜಿಲ್ಲೆ

ಬಂಡೀಪುರ-ನಾಗರಹೊಳೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಹುಲಿಗಳ ಶೃಂಗಸಭೆ

ಕರ್ನಾಟಕ: ಹೆಮ್ಮೆಯ ಅರಣ್ಯ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆ ಭಾರತದ ಮೊದಲ ಅಂತರರಾಷ್ಟ್ರೀಯ ಬೆಕ್ಕಿನ ಜಾತಿಯ ಪ್ರಾಣಿಗಳ ಶೃಂಗಸಭೆ ಆಯೋಜನೆಗೆ ಸಿದ್ಧತೆ ನಡೆದಿದೆ. ಕೇಂದ್ರ ಹಣಕಾಸು ಸಚಿವೆ…

Read More »
Health

ಸುಳ್ವಾಡಿಯಲ್ಲಿ ಫ್ಲೋರೈಡ್ ನೀರಿನ ಮರಣಮೃದಂಗ: 47 ಮಂದಿಗೆ ಕಿಡ್ನಿ ವೈಫಲ್ಯ

ಚಾಮರಾಜನಗರ : ಹನೂರು ತಾಲೂಕಿನ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ 47 ಮಂದಿಗೆ ಕಿಡ್ನಿ ವೈಫಲ್ಯ ಸಂಭವಿಸಿದ್ದು ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ ಅನಾಹುತ ಸಂಭವಿಸಿರುವುದಾಗಿ ತಿಳಿದುಬಂದಿದೆ.…

Read More »
Top News

ಸಿಲಿಕಾನ್ ಸಿಟಿ ಜನರೇ ಎಚ್ಚರ! ಗಾಳಿಪಟದ ದಾರಕ್ಕೆ ಬಲಿಯಾದ ಯುವಕನ ಕಾಲು

ಬೆಂಗಳೂರು : ಹೆಬ್ಬಾಳ ಸಮೀಪದ ಆರ್.ಟಿ. ನಗರದಲ್ಲಿ ಗಾಳಿಪಟದ ದಾರದಿಂದ ವ್ಯಕ್ತಿಯೊಬ್ಬ ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ . ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸದ ಆಟೋ ಚಾಲಕನಾಗಿ ಕೆಲಸ…

Read More »
Top News

ಉಕ್ರೇನ್ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ; 15 ಮಂದಿ ಕಾರ್ಮಿಕರು ಬಲಿ

ಉಕ್ರೇನ್‌ನ ಡ್ನಿಪ್ರೊಪೆಟ್ರೋವ್ಸ್ಕ್ ಪ್ರಾಂತ್ಯದ ಪಾವ್ಲೋಹ್ರಾದ್ ಜಿಲ್ಲೆಯ ಟೆರ್ನಿವ್ಕಾ ಸಮೀಪ ಭೀಕರ ದಾಳಿ ನಡೆದಿದೆ. ಶಿಫ್ಟ್ ಮುಗಿಸಿ ಮನೆಗೆ ಮರಳುತ್ತಿದ್ದ ಡ್ನಿಪ್ರೊ ಪ್ರದೇಶದ ಗಣಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್…

Read More »
Top News

ಅತ್ತೆ-ಸೊಸೆ ಜಗಳ ಮೂರು ಕಂದಮ್ಮಗಳ ಬಲಿ;ಬಾದಾಮಿಯಲ್ಲಿ ಭೀಕರ ದುರಂತ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನಲೆ ಅತ್ತೆಯ ಕಿರುಕುಳದಿಂದ ಮನನೊಂದ ಗೃಹಿಣಿ ರೂಪಾ ಹನುಮಂತಗೌಡರ…

Read More »
Top News

ಬಜೆಟ್‌ನಲ್ಲಿಅನ್ಯಾಯವಾಗಿಲ್ಲ;ಕಾಂಗ್ರೆಸ್ ಟೀಕೆಗಳಿಗೆ ಹೆಚ್‌ಡಿಕೆ ತಿರುಗೇಟು

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಬೆಂಬಲಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಈ ಬಜೆಟ್ ಕರ್ನಾಟಕದ…

Read More »
Top News

ಭಾರತದ ರಕ್ಷಣಾ ಬಜೆಟ್‌ 7.85 ಲಕ್ಷ ಕೋಟಿ; ಆಧುನೀಕರಣಕ್ಕೆ 2.19 ಲಕ್ಷ ಕೋಟಿ ರೂ.!

ಭಾರತದ ರಕ್ಷಣಾ ವಲಯವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಐತಿಹಾಸಿಕ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಬಜೆಟ್…

Read More »
Top News

400 ಕೋಟಿ ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್; ತನಿಖಾ ತಂಡದ ವಿರುದ್ಧವೇ ತಿರುಗಿಬಿದ್ದ ದೂರುದಾರ!

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ನಡೆದಿದೆ ಎನ್ನಲಾದ ದೇಶದ ಅತಿದೊಡ್ಡ 400 ಕೋಟಿ ರೂಪಾಯಿ ದರೋಡೆ ಪ್ರಕರಣವು ಈಗ ತನಿಖಾ ಸಂಸ್ಥೆ ಮತ್ತು ದೂರುದಾರರ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಗಿದೆ.…

Read More »
#Exclusive News

ಮಹಾರಾಷ್ಟ್ರ ರಾಜಕಾರಣದಲ್ಲಿ ನವ ಇತಿಹಾಸ; ರಾಜ್ಯದ ಮೊದಲ ಮಹಿಳಾ DCM ಸುನೇತ್ರಾ ಪವಾರ್ ಪ್ರಮಾಣವಚನ!

ಮಹಾರಾಷ್ಟ್ರ ರಾಜಕಾರಣದಲ್ಲಿ ಇಂದು ಮಹತ್ವದ ಮತ್ತು ಐತಿಹಾಸಿಕ ಬದಲಾವಣೆ ಸಂಭವಿಸಿದೆ. ವಿಮಾನ ಅಪಘಾತದಲ್ಲಿ ಅಕಾಲಿಕವಾಗಿ ಮರಣ ಹೊಂದಿದ ಅಜಿತ್ ಪವಾರ್ ಅವರ ಉತ್ತರಾಧಿಕಾರಿಯಾಗಿ ಅವರ ಪತ್ನಿ ಸುನೇತ್ರಾ…

Read More »
ರಾಜ್ಯ

ಹುಮ್ನಾಬಾದ್ ಅನುಮಾನಾಸ್ಪದ ಸ್ಫೋಟ;6 ಜನ ಗಂಭೀರ ಗಾಯ,ತನಿಖೆ ನಡೆಸಲು ಖಂಡ್ರೆ ಆದೇಶ

ಬೀದರ್ : ಹುಮ್ನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅನುಮಾನಾಸ್ಪದ…

Read More »
Freedom TV

ಉದ್ಯಮಿ ಡಾ. ಸಿ.ಜೆ.ರಾಯ್ ಆತ್ಮಹತ್ಯೆ; ಸಹೋದರ ಸಿ.ಜೆ. ಬಾಬು ಬಿಚ್ಚಿಟ್ಟ ಸತ್ಯವೇನು?

ಬೆಂಗಳೂರು: ಲ್ಯಾಂಗ್ಫೋರ್ಡ್ ರಸ್ತೆಯಲ್ಲಿನ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ನಡೆದ ಪ್ರಸಿದ್ಧ ಉದ್ಯಮಿ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆ ದೇಶಾದ್ಯಾಂತ ಆಘಾತ ಮೂಡಿಸಿದೆ. ಅಶೋಕ್ ನಗರ ಪೊಲೀಸ್…

Read More »
ಸಿನಿಮಾ

ಅದ್ಧೂರಿಯಾಗಿ ನಡೆದ ನಟಿ ಭಾವಣ ರಾಮಣ್ಣ ಸೀಮಂತ ಶಾಸ್ತ್ರ

ನಟಿ ಭಾವನಾ ರಾಮಣ್ಣ ಅವರ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಭಾವನ ಏಳು ತಿಂಗಳ ಗರ್ಭಿಣಿಯಾಗಿದ್ದು, ಸೀಮಂತ ಶಾಸ್ತ್ರ ದಾವಣಗೆರೆಯ ತಮ್ಮ ನಿವಾಸದಲ್ಲಿ ನಡೆದಿದೆ.. ಸೀಮಂತ ಶಾಸ್ತ್ರಕ್ಕೆ…

Read More »
ದೇಶ/ವಿದೇಶ

ಪ್ರಧಾನಿ ಮೋದಿ ಭೇಟಿಯಾದ ದುಬೈ ಫ್ರಿನ್ಸ್​..!

ದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯಲ್ಲಿ ದುಬೈ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರೊಂದಿಗೆ ಚರ್ಚೆ ನಡೆಸಿದರು. ದುಬೈ…

Read More »
ಸುದ್ದಿ

ಖೈದಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ..!

ಜೈಲಿನಲ್ಲಿರುವ ಖೈದಿಗಳಿಗೆ ಸರ್ಕಾರ ಗುಡ್​​ನ್ಯೂಸ್ ಕೊಟ್ಟಿದೆ​.. ಅಂಬೇಡ್ಕರ್ ಜಯಂತಿಯಂದು ಖೈದಿಗಳಿಗೆ ಸಿಹಿ ನೀಡಲು ಹಂಚಿಕೆಗೆ ಸರ್ಕಾರ ಆದೇಶ ಹೊರಡಿಸಿದೆ..ಅಂಬೇಡ್ಕರ್ ಜಯಂತಿ ಅಷ್ಟೇ ಅಲ್ಲದೇ ಬುದ್ದ ಪೂರ್ಣಿಮೆ ಪ್ರಯುಕ್ತ…

Read More »
ಸುದ್ದಿ

ಪನ್ನೀರ್​ ಪ್ರಿಯರಿಗೆ ಶಾಕ್​..!

ಆಹಾರ ಪ್ರಿಯರಿಗೆ ಒಂದಾದ ಮೇಲೊಂದು ಶಾಕ್​ ಎದುರಾಗುತ್ತಲೇ ಇವೆ.. ಇಡ್ಲಿ ಆಯ್ತು, ಕಲ್ಲಂಗಡಿ ಆಯ್ತು ಈಗ ಮತ್ತೊಂದು ಪದಾರ್ಥದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ..ಇತ್ತೀಚೆಗೆ ಆಹಾರ ಇಲಾಖೆ ಕಳಪೆ…

Read More »
ಜಿಲ್ಲೆ

ಪರಿಹಾರ ಕೊಡ್ಲಿಲ್ಲ ಅಂತ ಬಸ್​​ ಸೀಜ್.!

ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಎನ್. ಡಬ್ಲ್ಯು. ಕೆ. ಎಸ್​. ಆರ್.ಟಿ.ಸಿ. ಬಸ್ಸನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ…

Read More »
ರಾಜ್ಯ

ಕಲಬುರಗಿ ಪೊಲೀಸರ ಭರ್ಜರಿ ಬೇಟೆ ; 17.49 ಲಕ್ಷ ಮೌಲ್ಯದ ಮೊಬೈಲ್‌ಗಳು ವಶಕ್ಕೆ

ಕಲಬುರಗಿ: ಜಿಲ್ಲಾ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. CERI ಪೋರ್ಟಲ್‌ನಲ್ಲಿ 128 ಮೊಬೈಲ್‌ಗಳನ್ನು ಪತ್ತೆ ಮಾಡಿದ್ದಾರೆ. 2024ರ ಸೆಪ್ಟೆಂಬರ್‌ನಿಂದ 2025ರ ಫೆಬ್ರವರಿ-2025ರ ಅವಧಿಯಲ್ಲಿ ದಾಖಲಾದ ದೂರುಗಳನ್ನು ಆಧರಿಸಿ ತನಿಖೆಗಿಳಿದ…

Read More »
ರಾಜ್ಯ

ಈಜಲು ಹೋಗಿದ್ದ ಇಬ್ಬರು ಯುವಕರು ಮೃತ

ಬೀದರ್: ತೋಟದ ಭಾವಿಯಲ್ಲಿ ಗೆಳೆಯರೊಟ್ಟಿಗೆ ಈಜಲು ಹೋದ ಯುವಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ವಿಠಲಪುರ ಗ್ರಾಮದ ಪ್ರಶಾಂತ (22)…

Read More »
Health

ನೀವೇನಾದ್ರೂ ಮಾವಿನ ಹಣ್ಣು ಖರೀದಿಸ್ತಿರಾ ಹುಷಾರ್​..!

ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಹಣ್ಣುಗಳನ್ನು ರಾಸಾಯನಿಕವಾಗಿ ಸಂಸ್ಕರಿಸಲಾಗುತ್ತದೆ. ಇವು ಆರೋಗ್ಯಕ್ಕೆ ಅಪಾಯವನ್ನುಂಟುಮಾಡಬಹುದು. ನೈಸರ್ಗಿಕವಾಗಿ ಮಾಗಿದ ಹಣ್ಣುಗಳನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಕೃತಕವಾಗಿ ಮಾಗಿದ ಮಾವಿನಹಣ್ಣನ್ನು ಹೇಗೆ…

Read More »
Top News

ಸುನಿತಾ ಮಿಲಿಯಮ್ಸ್ ಶೀಘ್ರ ಭೂಮಿಗೆ ವಾಪಾಸ್..!

ನವದೆಹಲಿ: ಕಳೆದ ಒಂಬತ್ತು ತಿಂಗಳಿನಿಂದ ಇಂಟರ್​ ನ್ಯಾಷನಲ್ ಸ್ಪೇಸ್ ಸ್ಟೇಷನ್​ನಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸಾಗಲು ಅನೂಕೂಲವಾಗುವಂತೆ ಸ್ಪೇಸ್‌ಎಕ್ಸ್‌ನ ಫಾಲ್ಕನ್‌…

Read More »
ರಾಜ್ಯ

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ; 6 ಜನ ಪೋಲಿಸರನ್ನು ವರ್ಗಾವಣೆ ಮಾಡಿದ ಎಸ್​ಪಿ

ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ಅಲ್ಲದೇ ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿತ್ತು. ಸ್ವಾಮೀಜಿಗೆ ನಮಸ್ಕಾರ…

Read More »
#Exclusive News

ಮಾರಿಷಸ್​ನ ಅತ್ಯುನ್ನತ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ

ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…

Read More »
ಮನರಂಜನೆ

ಡೆವಿಲ್ ಚಿಕತ್ರಿಕರಣಕ್ಕೂ ಮೊದಲು ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್

ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…

Read More »
ರಾಜ್ಯ

ಮಾಜಿ ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಸೇರಿ 6 ಜನರನ್ನ ಅನ್​ಫಾಲೋ ಮಾಡಿದ ದಾಸ

ನಟ ದರ್ಶನ್ ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ.  ಈ ಮಧ್ಯೆ ದರ್ಶನ್ ತಮ್ಮ ಇನ್ಟಾಗ್ರಾಮ್ ಖಾತೆಯಿಂದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಮತ್ತು…

Read More »
ಕ್ರೈಂ ಸ್ಟೋರಿ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ  ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತನಾದ ಬಾಂಗ್ಲಾದೇಶ ಪ್ರಜೆ ಎಂದು ಗುರುತಿಸಲಾಗಿದೆ.  ಮೊಹಮ್ಮದ್ ಸಿದ್ಧಿಕ್ 2006ರಲ್ಲಿ…

Read More »
ರಾಜ್ಯ

ಬೆಳಗಾವಿಯಲ್ಲಿ ಮತ್ತೆ ಮುಂದುವರಿದ ಎಂಇಎಸ್ ಪುಂಡರ ಅಟ್ಟಹಾಸ

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬಳಿಕ ಎಂಇಎಸ್ ಪುಂಡರ ಅಟ್ಟಹಾಸ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ಮೇಲೆ ಹಲ್ಲೆ…

Read More »
ರಾಜಕೀಯ

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದರೆ ಸಿಬಿಐ ಬಯಲಿಗೆಳೆಯುತ್ತಾರೆ; ಗೃಹಸಚಿವ ಜಿ. ಪರಮೇಶ್ವರ

ಬೆಂಗಳೂರು:  ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರ ನೀಡಿದ ಗೃಹಸಚಿವ ಜಿ.ಪರಮೇಶ್ವರ್ ರನ್ಯಾರಾವ್…

Read More »
ರಾಜಕೀಯ

ಡಿಕೆಶಿ ಕೆಂಪೇಗೌಡ್ರು ಕಟ್ಟಿದ ಬೆಂಗಳೂರನ್ನು ಛಿದ್ರ ಛಿದ್ರ ಮಾಡ್ತಿದ್ದಾರೆ; ಆರ್ ಅಶೋಕ್ ಆರೋಪ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ ತಂದೆ ಕೆಂಪೇಗೌಡ, ಅವರ ತಂದೆಯ ಬಗ್ಗೆ…

Read More »
Top News

ಕೊಪ್ಪಳ ಅತ್ಯಾಚಾರ ಪ್ರಕರಣ; ಮೂರನೇ ಆರೋಪಿ ನ್ಯಾಯಾಂಗ ಬಂಧನಕ್ಕೆ

ಕೊಪ್ಪಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್​ಪಿ ಡಾ.ರಾಮ್‌ ಎಲ್. ಅರಸಿದ್ಧಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ…

Read More »
Top News

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ

ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…

Read More »
ರಾಜ್ಯ

ರಶ್ಮಿಕಾಗೆ ಭದ್ರತೆ ನೀಡಿ; ಕೇಂದ್ರಕ್ಕೆ ಕೊಡವ ಸಮುದಾಯ ಮನವಿ

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಶಾಸಕ ರವಿಕುಮಾರ್ ಗಣಿಗ…

Read More »
ರಾಜ್ಯ

ಬೆಳ್​​ಬೆಳಗ್ಗೆ APMC ಮಾರುಕಟ್ಟೆಗೆ ಉಪಲೋಕಾಯುಕ್ತ ದಾಳಿ

ಕೋಲಾರ: ನಗರದ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ…

Read More »
Top News

ಉಪರಾಷ್ಟ್ರಪತಿ ಏಮ್ಸ್​ಗೆ ದಾಖಲು; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಪ್ರಧಾನಿ

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್​ಖರ್ ಅವರಿಗೆ ಇಂದು ಬೆಳಗಿನ ಜಾವ ಎದೆಗೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸದ್ಯ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್​ನಲ್ಲಿ ಇರಿಸಲಾಗಿದ್ದು,…

Read More »
ರಾಜಕೀಯ

ಐಶ್ವರ್ಯ ಗೌಡ ವಂಚನೆ ಕೇಸ್; ವಿನಯ್ ಕುಲಕರ್ಣಿಗೆ ಮುಳುವಾಗುತ್ತಾ ಕಾರು ಚಾಲಕನ ಹೇಳಿಕೆ

ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿ ಕೆ ಸುರೇಶ್  ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಮಾಡಿದ್ದಾರೆ ಎನ್ನಲಾದ ಪ್ರಕರಣ…

Read More »
ರಾಜ್ಯ

ಪಾಳುಬಿದ್ದ ಕಟ್ಟಡ ಕುಸಿತ; ನಾಲ್ವರು ಮಹಿಳೆಯರು ಸಾವು

ಹಾಸನ: ಪಾಳು ಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದು, 4 ಮಂದಿ ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯರು…

Read More »
Top News

ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ; ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

Read More »
ರಾಜ್ಯ

ಮ್ಯಾರಾಥಾನ್ ಓಟಕ್ಕೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಚಾಲನೆ

ದಾವಣಗೆರೆ: ಮಂಜು ಮುಸುಕಿನೊಳಗೆ 5KM ಮತ್ತು 10KM ಮ್ಯಾರಥಾನ್ ಓಟದಲ್ಲಿ ಪೊಲೀಸರೊಂದಿಗೆ ನಾಗರಿಕರು ಅತ್ಯುತ್ಸಾಹದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಎರಡನೇ ಬಾರಿಗೆ…

Read More »
Top News

ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರ ಬರ್ತಾರೆ; ಸೂರಜ್ ರೇವಣ್ಣ

ಹಾಸನ: ಅತ್ಯಾಚರ ಕೇಸ್​ನಲ್ಲಿ ಸದ್ಯ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕುರಿತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಹೊಳೆನರಸೀಪುರ ತಾಲೂಕಿನ ಚಾಕೇನಗಳ್ಳಿಕಟ್ಟೆ…

Read More »
Top News

ಉಪರಾಷ್ಟ್ರಪತಿ ಜಗದೀಪ್ ಧನ್​ಖರ್​ಗೆ ಎದೆನೋವು; ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್​ ಧನ್​ಖರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು…

Read More »
ರಾಜ್ಯ

ನಿಗೂಢವಾಗಿ ಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ!

ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು…

Read More »
Top News

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?

ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ.  ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.…

Read More »
Top News

ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರಮುಖ ಘೋಷಣೆಗಳ್ಯಾವವು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವಾರು ಇಲಾಖೆಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಬಜೆಟ್ ಏನೆಲ್ಲಾ ಪ್ರಮುಖ…

Read More »
ರಾಜಕೀಯ

ನಮ್ಮ ಜನಸಂಖ್ಯೆ ಪ್ರಕಾರ 60 ಸಾವಿರ ಕೋಟಿ ಕೊಡಬೇಕಿತ್ತು; ಸಚಿವ ಜಮೀರ್ ಅಹ್ಮದ್ ಖಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಮಪಾಲು, ಸಮಬಾಳು ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಕ್ಕೂ ಬಜೆಟ್ ನಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕಾಂಗ್ರೆಸ್…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ಕರ್ನಾಟಕ ಬಜೆಟ್ಟಾ? ಪಾಕಿಸ್ತಾನ ಬಜೆಟ್ಟಾ? ; ಶಾಸಕ ಯತ್ನಾಳ್ ಪ್ರಶ್ನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಪಾಕಿಸ್ತಾನದ ಬಜೆಟ್ಟಾ ಅಥವಾ ಕರ್ನಾಟಕದ ಬಜೆಟ್ಟಾ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ…

Read More »
ರಾಜಕೀಯ

ಸಿಎಂ ಪತ್ನಿಗೆ ಬಿಗ್ ರಿಲೀಫ್; ಇ.ಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿ: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅರ್ಜಿಯ…

Read More »
ರಾಜಕೀಯ

ಸಿದ್ದರಾಮಯ್ಯ ಬಜೆಟ್ ಬೋಗಸ್ ಎಂದ ಆಪ್ ನಾಯಕ ಮುಖ್ಯಮಂತ್ರಿ ಚಂದ್ರು

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಪಂಚ ಗ್ಯಾರಂಟಿಗಳ ಖರ್ಚಿನ ನಿಖರ ಮೊತ್ತವೇ ಸರಕಾರಕ್ಕೆ ಗೊತ್ತಿಲ್ಲದಂತಾಗಿದೆ ಎಂದು  ಎಎಪಿ ನಾಯಕ ಮುಖ್ಯಮಂತ್ರಿ…

Read More »
Freedom TV

ಅಲ್ಪಸಂಖ್ಯಾತರಿಗೆ ಗುಡ್​ ನ್ಯೂಸ್​..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇನೆ. ನಾನು ಮಂಡಿಸುತ್ತಿರುವ ಈ…

Read More »
Top News

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಬೆಂಗಳೂರಿಗೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯ 2025-26 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಬೆಂಗಳೂರಿಗೆ ಭರಪೂರ ಅನುದಾನ ಘೋಷಿಸಿದ್ದಾರೆ, ಹಾಗಿದ್ರೇ ಸಿಎಂ ದಾಖಲೆಯೆ 16ನೇ ಬಜೆಟ್​ನಲ್ಲಿ ಬೆಂಗಳೂರಿಗೆ ಏನೆಲ್ಲಾ ಅನುದಾನಗಳು ಸಿಕ್ಕಿವೆ…

Read More »
Top News

500 ಹೊಸ ಪಬ್ಲಿಕ್ ಶಾಲೆಗಳ ಆರಂಭ; ಬಜೆಟ್​ನಲ್ಲಿ ಸಿಎಂ ಘೋಷಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್‌ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ. 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ…

Read More »
Top News

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ…

Read More »
Top News

ರಿಟೈರ್ಡ್ ಟೈಮಲ್ಲಿ ಲೂಟಿ – ಲೋಕ ಬಲೆಗೆ ಚೀಫ್ ಇಂಜಿನಿಯರ್

ಕಲಬುರಗಿ: ಈ ತಿಂಗಳು ನಿವೃತ್ತಿಯಾಗುತ್ತಿರುವ ರಾಜ್ಯ ಹೆದ್ದಾರೆ ಅಭಿವೃದ್ಧಿ ಯೋಜನಾಧಿಕಾರಿ ಜಗನ್ನಾಥ ಹಲಿಂಗೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ವಿಭಾಗದ ಚೀಫ್ ಇಂಜಿನಿಯರಾಗಿದ್ದ…

Read More »
ರಾಜಕೀಯ

ಮೀನುಗಾರರಿಗೆ ಭರ್ಜರಿ ಗಿಫ್ಟ್​​ ಸಿಎಂ ಸಿದ್ದು..!!

ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ…

Read More »
Top News

ಬರೋಬ್ಬರಿ 3 ಗಂಟೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದರೊಂದಿಗೆ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಸುದೀರ್ಘ ಮೂರುವರೆ ಗಂಟೆಗಳ ಕಾಲ ಅವರು ಬಜೆಟ್‌ ಭಾಷಣ ಮಾಡಿದ್ದಾರೆ.4…

Read More »
Top News

ಐಪಿಎಸ್ ಡಿ.ರೂಪಾ ಮೌದ್ಗಿಲ್ ವರ್ಗಾವಣೆ

ಬೆಂಗಳೂರು: ಡಿಐಜಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ಡಿ. ರೂಪಾ ಮೌದ್ಗಿಲ್ ಅವರನ್ನು ಸಹ  ವರ್ಗಾವಣೆ ಮಾಡಲಾಗಿದೆ ಆಂತರಿಕ…

Read More »
ರಾಜಕೀಯ

ಹಕ್ಕಿಜ್ವರ ಯಾರು ಆತಂಕ ಪಡುವ ಅಗತ್ಯವಿಲ್ಲ; ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ, ಆದ್ದರಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಹೇಳಿದರು. ಈ ಕುರಿತು…

Read More »
Top News

ಮಾರ್ಚ್ 7ಕ್ಕೆ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೇಂದ್ರ…

Read More »
Top News

ರಾಜ್ಯದಲ್ಲಿ ಶೀಘ್ರವೇ ಹಾಲಿನ ದರ ಹೆಚ್ಚಳ?

ಬೆಂಗಳೂರು: ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದು…

Read More »
ರಾಜಕೀಯ

ರಾಜ್ಯ ಬಜೆಟ್ ಅಧಿವೇಶನದಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಪರಿಶೀಲನಾ ವರದಿ ಮಂಡನೆ’!

ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು…

Read More »
Top News

ರನ್ಯಾ ರಾವ್ ಐಷಾರಾಮಿ ಫ್ಲಾಟ್ ಮೇಲೆ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನ ವಶ..!

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದರು ಅನ್ನುವ ಆರೋಪದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ದುಬೈಯಿಂದ ಬಂದಿದ್ದ ಅವರು ಬರೋಬ್ಬರಿ 14.8ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ…

Read More »
ರಾಜಕೀಯ

ಮತ್ತೊಂದು ಕರ್ನಾಟಕ ಬಂದ್?; ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ..!

ಬೆಂಗಳೂರು: ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕರ್ನಾಟಕ ಬಂದ್ ಮಾಡುವದಾಗಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ. ಈ ಕುರಿತು ಮಾತನಾಡಿದ ಒಕ್ಕೂಟದ…

Read More »
Top News

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ; ನೊಣವಿನಕೆರೆ ಅಜ್ಜಯ್ಯ ಭವಿಷ್ಯ

ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ಅಬ್ಬೆತುಕೂರಿನ ವಿಶ್ವರಾಧ್ಯರ ಮಠದಲ್ಲಿ ಮಾತನಾಡಿದ ಅವರು, ರೈತರ…

Read More »
Top News

ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ; ಸಂಸದ ಗೋವಿಂದ ಕಾರಜೋಳ

ಬೀದರ್: ರಾಜ್ಯ ಕಾಂಗ್ರೆಸ್ ನಲ್ಲಿ ಯಾರೇ ತಿಪ್ಪರಲಾಗ ಹಾಕಿದರು ಕೂಡ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ…

Read More »
ರಾಜಕೀಯ

ಸರ್ಕಾರ ದಿವಾಳಿ ಆಗಿದೆ, ಆದ್ರೂ ಶಾಸಕರಿಗೆ ರಿಕ್ಲೈನರ್ ಚೇರ್ ಬೇಕು..!?

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆ ಶಾಸಕರಿಗೆ ಮದ್ಯಾಹ್ನ ವಿಶ್ರಾಂತಿ ಪಡೆಯಲು ಸ್ಷೀಕರ್ ಯು.ಟಿ.ಖಾದರ್…

Read More »
ರಾಜಕೀಯ

ವೇತನ ಹೆಚ್ಚಳದ ಅವಶ್ಯಕತೆ ನನಗಿಲ್ಲ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಕರ್ನಾಟಕ ಶಾಸಕರಿಗೆ ವೇತನ ಭತ್ಯೆ ಹೆಚ್ಚಳ ಆಗಬೇಕು ಅನ್ನೋ ವಿಚಾರ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿಯ ಹಿರಿಯ…

Read More »
Top News

ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ; ಶಾಸಕರಿಗೆ ವೇತನ ಹೆಚ್ಚಳದ ಖುಷಿ..!

ಬೆಂಗಳೂರು: ರಾಜ್ಯದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಬಂದಿಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನಸಾಮಾನ್ಯರು…

Read More »
ರಾಜಕೀಯ

ಚಿತ್ರರಂಗದವರು ಟೀಕೆ ಮಾಡಲಿ ಅಂತಾನೆ ಆ ಪದ ಬಳಸಿದ್ದು; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಇಂದಿನ ಕಲಾಪದಲ್ಲಿ ಭಾಗವಹಿಸುವ ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ನಟ್ಟು-ಬೋಲ್ಟು ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಕುರಿತು ಮಾಧ್ಯಮದ ಜೊತೆ…

Read More »
#Exclusive News

ಸಚಿವ ಸ್ಥಾನಕ್ಕೆ ಧನಂಜಯ್ ಮುಂಡೆ ರಾಜೀನಾಮೆ..!

ಮುಂಬೈ: ಕಳೆದ ಡಿಸೆಂಬರ್‌ನಲ್ಲಿ ಬೀಡ್ ಜಿಲ್ಲೆಯಲ್ಲಿ ನಡೆದ ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಕೇಸ್ ಗೆ  ಸಂಬಂಧಿಸಿದಂತೆ ಸಚಿವ ಧನಂಜಯ್ ಮುಂಡೆ ಅವರು ತಮ್ಮ ಸಚಿವ ಸ್ಥಾನಕ್ಕೆ…

Read More »
Top News

ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ

ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಂಸದ ಬ್ರಿಜೇಶ್…

Read More »
ಸುದ್ದಿ

ಗಾಂಜಾ ಸಹಿತ ಐಐಟಿ ಬಾಬಾ ಬಂಧನ, ಬಿಡುಗಡೆ!

ಜೈಪುರ: ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಐಐಟಿ ಬಾಬಾ ಎಂದೇ ಖ್ಯಾತಿ ಪಡೆದ ಅಭಯ್ ಸಿಂಗ್ ಅವರನ್ನು ಜೈಪುರ ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ…

Read More »
ರಾಜಕೀಯ

ಡಿಕೆಶಿ ನಟ್ಟು-ಬೋಲ್ಟು ಹೇಳಿಕೆಗೆ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಿರುಗೇಟು

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತಿಚಿಗೆ ಕನ್ನಡ ಚಿತ್ರರಂಗವನ್ನ ಉದ್ದೇಶಿಸಿ ನೀಡಿದ ನಟ್ಟು-ಬೋಲ್ಟು ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ನಿರ್ದೇಶಕ…

Read More »
Top News

ಸೌಮ್ಯ ರೆಡ್ಡಿ ಚುನಾವಣಾ ತಕರಾರು; ಬಿಜೆಪಿ ಶಾಸಕ ರಾಮಮೂರ್ತಿಗೆ ಸುಪ್ರೀಂ ಶಾಕ್..!

ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಿಕೆ ರಾಮಮೂರ್ತಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನೆಡೆಯಾಗಿದೆ. ಈ ಮೂಲಕ ಜಯನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಕಾಂಗ್ರೆಸ್ ನಾಯಕಿ…

Read More »
Top News

ಮಾರ್ಚ್ 22ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ; ಕರವೇ ನಾರಾಯಣಗೌಡ

ಬೆಂಗಳೂರು: ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳು ಮಾರ್ಚ್ 22 ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ…

Read More »
Top News

ಗುತ್ತಿಗೆದಾರರ ಸಂಘದಿಂದ ಸರ್ಕಾರದ ವಿರುದ್ಧ ಕಮಿಷನ್ ಆರೋಪ..

ಬೆಂಗಳೂರು:  ಕಳೆದ ಬಿಜೆಪಿ ಸರ್ಕಾದ ಅವಧಿಯಲ್ಲಿ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಅಂದು ಆರೋಪಿಸಿದ್ದರು. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೂ ಬಂದಿದೆ. ಆದ್ರೀಗ…

Read More »
Top News

ಮೊಯ್ಲಿ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿ.ಕೆ.ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,…

Read More »
Top News

ವಿಶ್ವ ವನ್ಯಜೀವಿ ದಿನ; ಗುಜರಾತ್ ನಲ್ಲಿ ಮೋದಿ ಸಫಾರಿ

ಗುಜರಾತ್​: ಇಂದು ವಿಶ್ವ ವನ್ಯಜೀವಿ ದಿನ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ ನ ವನ್ಯಜೀವಿ ಅಭಯಾರಣ್ಯದಲ್ಲಿ ಸುತ್ತಾಡಿ ರಾಷ್ಟ್ರೀಯ…

Read More »
ರಾಜಕೀಯ

ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸುವಷ್ಟು ದೊಡ್ಡವನು ನಾನಲ್ಲ; ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ಈಗಾಗಲೇ ನಿರ್ಧಾರವಾದ ವಿಚಾರ ಅನ್ನೋ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟರು. ಈ ಕುರಿತು ವಿಧಾನಸೌಧ…

Read More »
Top News

ಸರ್ಕಾರದ ಗ್ಯಾರಂಟಿಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಬಜೆಟ್‌ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ ಎಂದು ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ವಿಧಾನಮಂಡಲದಲ್ಲಿ ಹೇಳಿದರು. ಜಂಟಿ ಅಧಿವೇಶನವನ್ನ ಉದ್ದೇಶಿಸಿ…

Read More »
ರಾಜಕೀಯ

ಡಿಕೆಶಿ ‘ನಟ್ಟು ಬೋಲ್ಟ್’ ಹೇಳಿಕೆಗೆ ಸಾ.ರಾ.ಗೋವಿಂದು ತಿರುಗೇಟು

ಬೆಂಗಳೂರು: ಇತ್ತಿಚಿಗೆ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಿತ್ರರಂಗದ ಕಲಾವಿದರನ್ನ ಉದ್ದೇಶಿಸಿ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯಾರು ಯಾರಿಗೆ ಎಲ್ಲೆಲ್ಲಿ…

Read More »
ರಾಜ್ಯ

ಬೊಂಬೆ ತಯಾರಿಕೆಯಲ್ಲಿ ಚೈನಾಗೆ ಪೈಪೋಟಿ ನೀಡುವ ಅವಶ್ಯಕತೆ ಇದೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಕೊಪ್ಪಳ: ಜಗತ್ತಿನಾದ್ಯಂತ ಗೊಂಬೆ ತಯಾರಿಕೆ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಇದರ ಲಾಭವನ್ನು ಹೆಚ್ಚಾಗಿ ಚೈನಾ ಪಡೆಯುತ್ತಿದೆ, ಅದಕ್ಕೆ ಪೈಪೋಟಿ ನೀಡುವ ಉದ್ದೇಶದಿಂದ ಕೊಪ್ಪಳ ಸೇರಿದಂತೆ ಹಲವು ಭಾಗಗಳಲ್ಲಿ…

Read More »
Top News

ಬಜೆಟ್ ಅಧಿವೇಶನದ ಮೊದಲ ದಿನವೇ ಬಿಜೆಪಿ ಪ್ರತಿಭಟನೆ..!

ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ರಿಗೆ ಅಗೌರವ…

Read More »
Top News

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬೆಳಿಗ್ಗೆ 11ಕ್ಕೆ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ತಮ್ಮ…

Read More »
Top News

SSLC ಪರೀಕ್ಷೆ ಹಿನ್ನಲೆ ಬಂದ್ ಮುಂದೂಡಲಾಗುತ್ತಾ..?

ಬೆಂಗಳೂರು: ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್​ಗೆ ವಾಟಳ್​ ನಾಗರಾಜ್ ಅವರು ಕರೆ ಕೊಟ್ಟಿದ್ದಾರೆ. ಆದರೆ ಮಾರ್ಚ್ 21ರಿಂದ 10ನೇ ತರಗತಿ ಪರೀಕ್ಷೆ ನಡೆಯುವುದರಿಂದ ಕರ್ನಾಟಕ…

Read More »
Top News

ಭಾರತೀಯ ಸಂಸ್ಕೃತಿಯನ್ನುಉಳಿಸುವ ಅನೇಕ ರಾಜಕಾರಣಿಗಳು ದೇಶದಲ್ಲಿದ್ದಾರೆ, ಅವರಲ್ಲಿ ಡಿಕೆಶಿ ಒಬ್ಬರು; ಕೆಎಸ್ಈ

ಹುಬ್ಬಳ್ಳಿ: ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋಗ್ತಾರೆ, ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅವರು ಹಿಂದೂ ಧರ್ಮದ ಪೂಜೆ ಮಾಡ್ತಾರೆ. ಅಂತೆಯೆ ಸಿಎಂ ಸಿದ್ದರಾಮಯ್ಯ ಅವರಿಗೂ ಒಳ್ಳೆಯ ಬುದ್ದಿ ಬರಲಿ…

Read More »
Top News

ಬೆಂಗಳೂರು ಅಭಿವೃದ್ದಿಗೆ ಡಿಕೆಶಿ ಭರವಸೆ; ಪೈ ಹೇಳಿಕೆ

ಬೆಂಗಳೂರು ಅಭಿವೃದ್ದಿ ಮತ್ತು ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ಮೊನ್ನೆಯಷ್ಟೇ ಟ್ಷೀಟ್ ಮೂಲಕ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಉದ್ಯಮಿ ಟಿ.ವಿ.ಮೋಹನದಾಸ್ ಪೈ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್…

Read More »
#Exclusive News

ದಕ್ಷಿಣ ಭಾರತದ ಮಹಿಳೆಗೆ ಒಲಿಯುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ?

ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಇದೀಗ ಮಾರ್ಚ್  16ರ ಒಳಗಾಗಿ ಬಿಜೆಪಿ ನೂತನ ರಾಷ್ಟ್ರೀಯ…

Read More »
Top News

ಕರ್ನಾಟಕದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ; ಬಿಜೆಪಿ ನಾಯಕ ಶ್ರೀರಾಮುಲು

ಮೈಸೂರು:  ರಾಜ್ಯ ರಾಜಕಾರಣದಲ್ಲಿ ಯಾವುದೂ ನಿಂತ ನೀರಲ್ಲ. ಕರ್ನಾಟಕದ ಆಡಳಿತ ಪಕ್ಷದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ. ರಾಜ್ಯದಲ್ಲಿ ಏಕನಾಥ್ ಶಿಂಧೆ ತರ ಪ್ರಕ್ರೀಯೆಗಳು ಮುಂದುವರೆದರೆ…

Read More »
Top News

ಇಂದಿನಿಂದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ

ಇಂದಿನಿಂದ 16ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್…

Read More »
Top News

ರಾಜ್ಯದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ..!

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಹಾಗೂ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಇಂದು ಅಧಿಕೃತ…

Read More »
Top News

ನಲಪಾಡ್ ಆಪ್ತ, ಅಬ್ಬಾಸ್ ಗ್ಯಾಂಗ್ ನಿಂದ ಗೂಂಡಾಗಿರಿ

ಬೆಂಗಳೂರು: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಸದಾ ಯಾವುದಾದರೊಂದು ವಿವಾದದಲ್ಲಿ ಸಿಲುಕಿ ಹಾಕಿಕೊಂಡಿರುತ್ತೆ. ಇದೀಗ ಅವರ ಆಪ್ತ ಎನ್ನಲಾದ ವ್ಯಕ್ತಿಯೊಬ್ಬ ಗ್ಯಾಂಗ್ ಕಟ್ಟಿಕೊಂಡು ಯುವಕನೊಬ್ಬನ ಮೇಲೆ…

Read More »
Top News

ಕಾಂಗ್ರೆಸ್​​ನಿಂದ ಡಿಸಿಎಂ ಡಿಕೆ ಶಿವಕುಮಾರ್ ಸಸ್ಪೆಂಡ್?

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ವಿರುದ್ಧ ಇದ್ದರೆ ಅವರನ್ನು ಉಚ್ಛಾಟನೆ  ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್…

Read More »
Top News

ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈಗೆ ಎದುರಾಗುತ್ತಾ ಸಂಕಷ್ಟ?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಸಂಕಷ್ಟ ಶುರುವಾಗುವ ಲಕ್ಷಣಗಳು ಕಾಣುತ್ತಿವೆ. ಅಪ್ರಾಪ್ತ ಬಾಲಕಿಗೆ…

Read More »
Top News

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯಸಿ ಪರೀಕ್ಷೆಗಳು ಆರಂಭವಾಗಲಿವೆ. ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಆರಂಭವಾಗಿ ಮಾರ್ಚ್ 20ರ ವರೆಗೆ ಪಿಯುಸಿ ಪರೀಕ್ಷೆಗಳು…

Read More »
Freedom TV

ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ಸೆಟ್ ಗಳನ್ನು ನೀರಾವರಿ ಫೀಡರ್ ಗಳಲ್ಲಿ ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ…

Read More »
ರಾಜ್ಯ

ನಮ್ಮ ಮೆಟ್ರೋಗೆ ಪ್ರಯಾಣಿಕರ ಹೊಸ ಬೇಡಿಕೆಗಳು?

ಬೆಂಗಳೂರು: ನಮ್ಮ ಮೆಟ್ರೋ ಟಿಕೆರ್ ದರ ಏರಿಕ ಆದ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ರಾಜಕೀಯವಾಗಿ ಬಿಜೆಪಿ – ಕಾಂಗ್ರೆಸ್ ಆರೋಪ ಪ್ರತ್ಯಾರೋಪ ನಡೆಸಿದರು. ಈ ಹಿನ್ನಲೇ…

Read More »
#Exclusive News

ಸ್ನೇಹಿತೆ ಕೊಂದು ಎಸ್ಕೇಪ್ ಆಗಿದ್ದ ಹಂತಕ ಅರೆಸ್ಟ್.!

ಅಪಾರ್ಟ್‌ಮೆಂಟ್‌ನಲ್ಲಿ ಯುವತಿ ಕೊಲೆಗೈದು, ಮೃತ ದೇಹದ ಜೊತೆಯೇ ಕಾಲ ಕಳೆದು ಎಸ್ಕೇಪ್ ಆಗಿದ್ದ ಹಂತಕ ಕೊನೆಗೂ ಅಂದರ್.. ಕಳೆದ ಮೂರುದಿನಗಳಿಂದ ಮೂರು ರಾಜ್ಯಗಳಲ್ಲಿ ಮೂರು ಟೀಮ್ ಗಳಿಂದ…

Read More »
#Exclusive News

ಯೂನಿಯನ್ ಬ್ಯಾಂಕ್ ಗ್ರಾಹಕರಿಗೆ ಮಂತ್ ಎಂಡ್ ಶಾಕ್

ಮುಂದಿನ ವೀಕೆಂಡ್ ಗೆ ಬ್ಯಾಂಕ್ ಕೆಲ್ಸ ಮುಗಿಸ್ಕೊಂಡ್ರಾಯ್ತು ಅಂತಾ ಯಾವುದೇ ಬ್ಯಾಂಕ್ ವ್ಯವಹಾರಗಳನ್ನ ಪೆಂಡಿಂಗ್‌ ಇಟ್ಕೋಬೇಡಿ. ಯಾಕಂದ್ರೆ ಸೆ.27ರಿಂದಲೇ ಬ್ಯಾಂಕ್ ಬಂದ್. 28ರಂದು ನಾಲ್ಕನೇ‌‌ ಶನಿವಾರ ಹಾಗೂ…

Read More »
ರಾಜಕೀಯ

ಆರ್ಟಿಕಲ್ 371 ಜೆ ಜಾರಿಗೆ ಹತ್ತು ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ದತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕಲಬುರ್ಗಿ, ಆ.20: “ಆರ್ಟಿಕಲ್ 371 ಜೆ ಜಾರಿಯಾಗಿ ಹತ್ತು ವರ್ಷಗಳಾಗುತ್ತಿದ್ದು, ಇದರ ಸಂಭ್ರಮಾಚರಣೆಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಸಂಭ್ರಮಾಚರಣೆ ನೆನಪಿಗೆ 371 ಹಾಸಿಗೆಗಳನ್ನು ಒಳಗೊಂಡ ಜಯದೇವ ಆಸ್ಪತ್ರೆಯನ್ನು ಮುಂದಿನ…

Read More »
#Exclusive News

ಅಮಿತ್ ಶಾ – ವಿಜಯೇಂದ್ರ ಬೇಟಿ , ಮೈಸೂರಿಗೆ ಕೇಂದ್ರ ಗೃಹ ಸಚಿವರು ?

ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ, ಮೂಡ ಪ್ರಕರಣದಲ್ಲಿ ಪಾದಯಾತ್ರೆ…

Read More »
ರಾಜಕೀಯ

ಮಧು ಬಂಗಾರಪ್ಪ ಹೇರ್‌ಕಟ್ ಬಗ್ಗೆ ವಿಜಯೇಂದ್ರ ಮಾತು ಸರಿಯಲ್ಲ: ಪ್ರದೀಪ್ ಈಶ್ವರ್

ವಿಜಯೇಂದ್ರತಲೆಯಲ್ಲಿ ಕಂಟೆಂಟ್ ಇಲ್ಲ. ವಿಚಾರಗಳ ಮೇಲೆ ಮಾತನಾಡೋಕೆ ಆಗಲ್ಲ. ಅವರ ತಲೆಯಲ್ಲಿರೋದೆಲ್ಲ ಮುಗಿದು ಹೋಗಿದೆ. ಅದಕ್ಕೆ ವೈಯುಕ್ತಿಕ ವಿಷಯ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ವಾಗ್ದಾಳಿ ನಡೆಸಿದ್ದಾರೆ.…

Read More »
ವೈರಲ್ ನ್ಯೂಸ್

ಇದು ಸಾಮಾನ್ಯ ಮಳೆಯಲ್ಲ.. ಮೀನಿನ ಮಳೆ

ನಮಗೆ ಬಿರುಸಿನ ಮಳೆ, ಜೋರು ಮಳೆ ಗೊತ್ತು.. ಆಲಿಕಲ್ಲು ಮಳೆಯೂ ಗೊತ್ತು.. ಆದ್ರೆ ಇದ್ಯಾವುದಪ್ಪಾ ಮೀನಿನ ಮಳೆ ಅಂತೀರಾ..? ನಿಜಕ್ಕೂ ಆಕಾಶದಿಂದ ಮೀನಿನ ಮಳೆ ಬಿದ್ದಿದೆ.. ದೊಡ್ಡ…

Read More »
Top News

ಲೋಕ್​ಪೋಲ್ ಸಮೀಕ್ಷೆ: ಕಾಂಗ್ರೆಸ್​ಗೆ ಸಿಹಿ, ಬಿಜೆಪಿಗೆ ಕಹಿ 

ದೆಹಲಿ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೆ ದಿನಗಳು ಬಾಕಿಯಿದ್ದು ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಈ ಮಧ್ಯೆ ​ ಲೋಕ್​ಪೋಲ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷಾ  ವರದಿ ಬಹಿರಂಗ…

Read More »
ರಾಜಕೀಯ

ಸೂರ್ಯ ಚಂದ್ರ ಇರುವವರೆಗೂ ಅಂಬೇಡ್ಕರ್ ತತ್ವಾದರ್ಶ ಶಾಶ್ವತ

ಹುಬ್ಬಳ್ಳಿ: ಅಂಬೇಡ್ಕರ್ ಅವರ ಆದರ್ಶಗಳು ಸೂರ್ಯ ಚಂದ್ರ ಇರುವವರೆಗೂ ಇರುತ್ತವೆ. ಅಂಬೇಡ್ಕರ್ ತತ್ವ-ಸಿದ್ಧಾಂತಗಳನ್ನು  ಬದಲಾವಣೆ ಮಾಡುವ ಹುಚ್ಚು ಸಾಹಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿಗರನ್ನು ಧಾರವಾಡ …

Read More »
ರಾಜ್ಯ

ಇಂದು ಫ್ರೀಡಂ ಟಿವಿ ವಾಹಿನಿ ಲೋಕಾರ್ಪಣೆ

ನಾಡಿನ ಜನತೆಗೆ ಯುಗಾದಿ ಹಬ್ಬದ ಸಂಭ್ರಮದ ಜೊತೆಗೆ ಇನ್ನೊಂದು ಸಂತಸದ ಸುದ್ದಿ. ಜನಸಾಮಾನ್ಯರ ಶಕ್ತಿ ಎಂಬ ಟ್ಯಾಗ್​ಲೈನ್​ನೊಂದಿಗೆ ಹೊಚ್ಚ ಹೊಸ ಕನ್ನಡ ವಾಹಿನಿ ಪ್ರಸಾರ ಆಗುತ್ತಿದೆ. ಇದೇ…

Read More »
ರಾಜಕೀಯ

ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ

ಪುತ್ರನಿಗೆ ಟಿಕೆಟ್ ನೀಡದ ವಿಚಾರವಾಗಿ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ಸಂದರ್ಭ ಪ್ರಧಾನಮಂತ್ರಿ ಮೋದಿಯವರ ಫೋಟೋ ಬಳಸುವ…

Read More »
Back to top button