kannada news

ರಾಜ್ಯ

ಹಾವೇರಿಯ ರಾಕ್ ಸ್ಟಾರ್ ಹೋರಿ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೇಸರ

ಬೆಂಗಳೂರು: ರಾಜ್ಯದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದ ನಮ್ಮ ಹಾವೇರಿಯ ಹೆಮ್ಮೆಯ ರಾಕ್ ಸ್ಟಾರ್ ಹೋರಿ ಇನ್ನಿಲ್ಲ ಎಂಬ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು ಎಂದು ಮಾಜಿ…

Read More »
ರಾಜಕೀಯ

ಜೂನ್ 4ರ ನಂತರ ರಾಜ್ಯ ಸರ್ಕಾರದ ದಿನಗಣನೆ ಆರಂಭ: ಬಸವರಾಜ ಬೊಮ್ಮಾಯಿ

ಹಾವೇರಿ : ಜೂನ್ 4ರ ನಂತರ ರಾಜ್ಯ ಸರ್ಕಾರ ದಿನ ಎಣಿಸಬೇಕು. ಈ ಸರ್ಕಾರದ ಆಯುಷ್ಯ ಕಡಿಮೆ ಇದೆ. ರಾಜ್ಯದಲ್ಲಿ ಶೀಘ್ರವೇ ಮತ್ತೆ ಚುನಾವಣೆ ನಡೆಯುವ ಸಾಧ್ಯತೆ…

Read More »
ರಾಜಕೀಯ

ಜನಾಕರ್ಷಣೆಯ ಅಮಿತ್ ಶಾ ಅವರ ರೋಡ್ ಶೋ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ ಚನ್ನಪಟ್ಟಣದಲ್ಲಿ ಅಪಾರ ಜನಸಾಗರವಿದ್ದ ರೋಡ್ ಷೋದಲ್ಲಿ ಭಾಗವಹಿಸಿದ್ದರು. ಬೋಲೋ ಭಾರತ್ ಮಾತಾಕಿ ಜೈ, ಬಿಜೆಪಿಗೆ ಜೈ…

Read More »
Freedom TV

ನೀರಿನ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ರಾಜರಾಜೇಶ್ವರಿ ನಗರ ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್  ಅವರು ಇಂದು ಸಭೆ ನಡೆಸಿದರು. ರಾಜರಾಜೇಶ್ವರಿ ನಗರ…

Read More »
ರಾಜಕೀಯ

ಬಿಜೆಪಿ ನಮ್ಮ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು…

Read More »
ರಾಜಕೀಯ

ಲೋಕಸಭೆ ಚುನಾವಣೆ : ಯದುವೀರ್​ ಬಿರುಸಿನ ಪ್ರಚಾರ

ಮೈಸೂರು : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಪ್ರಚಾರ ನಡೆಸಿದರು. ಯದವೀರ್ ಆಗಮಿಸುತ್ತಿದ್ದಂತೆ…

Read More »
Freedom TV

ಬಿಸಿಯೂಟ ಸೇವಿಸಿದ್ದ ಮಕ್ಕಳು ಅಸ್ವಸ್ಥ

ಕೊಪ್ಪಳ : ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿನಡೆದಿದೆ. ಶ್ರೀರಂಗದೇವರಾಯ ನಗರದ ಸರ್ಕಾರಿ ಹಿರಿಯ…

Read More »
Freedom TV

 ಸಿಲಿಂಡರ್ ಶೇಖರಣಾ ಕೊಠಡಿಯಲ್ಲಿ​ ಸ್ಪೋಟ

ಸಿಲಿಂಡರ್ ಶೇಖರಿಸಿಟ್ಟಿದ್ದ ಕೊಠಡಿಯಲ್ಲಿ ಸಿಲಿಂಡರ್​​ಗಳು ಸ್ಪೋಟಗೊಂಡಿದ್ದು, ಒಮ್ಮೆಲೇ  ಸ್ಫೋಟದಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸ್ಪೋಟದಿಂದ ಐದಾರು ಸಿಲಿಂಡರ್​ಗಳು ಆಕಾಶದೆತ್ತರಕ್ಕೆ ಹಾರಿದ ಘಟನೆ ಬೆಂಗಳೂರಿನ ಬಿದರಹಳ್ಳಿಯಲ್ಲಿ ನಡೆದಿದೆ. ಮುನಿಸ್ವಾಮಪ್ಪ ಎಂಬುವರಿಗೆ…

Read More »
ರಾಜಕೀಯ

ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ಪಿ. ಹೆಚ್ ಪೂಜಾರ್ ನಡುವೆ ಶೀತಲ ಸಮರ

ಬಾಗಲಕೋಟೆಯಲ್ಲಿ ಬಿಜೆಪಿ ಶೀತಲ ಸಮರ ಇನ್ನೂ ನಿಂತಿಲ್ಲ. ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ನಾಯಕ ಪಿ. ಹೆಚ್ ಪೂಜಾರ್ ಗೈರಾಗಿದ್ದಾರೆ.ಕಳೆದ ವಿಧಾನಸಭಾ…

Read More »
Freedom TV

ಬೆಂಗಳೂರಿನಲ್ಲಿ ಹಾಡ ಹಗಲೇ ಬರ್ಬರ ಕೊಲೆ

ಬೆಂಗಳೂರು ರೌಡಿ ಶೀಟರ್ ಗಳ ಅಡ್ಡ ಅಂದ್ರೆ ತಪ್ಪಾಗೋದಿಲ್ಲ. ಪ್ರತಿ ಗಲ್ಲಿಗಲ್ಲಿಯ ಎಲ್ಲಂದ್ರಲ್ಲಿ ಹೊಡಿ, ಬಡಿ, ಕೊಲೆ ಸುಲಿಗೆ ಕಾಮನ್ ಆಗ್ಬಿಟ್ಟಿದೆ. ಇನ್ನೇನು ಬೆಂಗಳೂರು ರೌಡಿಸಂ ಕಾವಿನಿಂದ…

Read More »
ರಾಜಕೀಯ

ಮೋದಿಯವರನ್ನು ಟೀಕಿಸಿದ್ರೆ ಮೋದಿ ಜನಪ್ರೀಯತೆ ಹೆಚ್ಚಾಗ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಸ್ಪರ್ಧೆ ಮಾಡಿದ್ದೇ 200 ಸ್ಥಾನಗಳಲ್ಲಿ, ಅದರಲ್ಲಿ ಕಾಂಗ್ರೆಸ್ ಎಷ್ಟು…

Read More »
ರಾಜಕೀಯ

ಕೆಎಸ್ ಈಶ್ವರಪ್ಪಗೆ ದೆಹಲಿಗೆ ಬುಲಾವ್​

ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದಾರೆ.…

Read More »
ರಾಜಕೀಯ

ಕೇಂದ್ರ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ.…

Read More »
ರಾಜಕೀಯ

ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಸಮನ್ವಯ ಸಮಿತಿ ಸಭೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಬಿಜೆಪಿ ಮತ್ತು ಜೆಡಿಎಸ್…

Read More »
ರಾಜಕೀಯ

ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ, ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

Read More »
ರಾಜಕೀಯ

ಎನ್​​ಡಿಎ ಮೈತ್ರಿಕೂಟದ ಕಾರ್ಯಕರ್ತರ ಜಂಟಿ ಸಭೆ

ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಆರ್ ಜಿ ರಾಯಲ್ ಹೋಟೆಲ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಮಾಜಿ ಸಚಿವರು…

Read More »
ರಾಜ್ಯ

ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಬಾಗಲಕೋಟೆ: ಕೃಷ್ಣಾ ನದಿಗೆ ನೀರು ಹರಿಸುವಂತೆ ಆಗ್ರಿಹಿಸಿ ಜಮಖಂಡಿಯಲ್ಲಿ ಶಾಸಕ ಸಿದ್ದು ಸವದಿ ಹಾಗೂ ಜಗದೀಶ ಗುಡುಗುಂಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಹಾರಾಷ್ಟ್ರದ ಕೊಯಿನಾ ಜಲಾಶಯದಿಂದ…

Read More »
ರಾಜಕೀಯ

ಮೋದಿ ಸಂಪುಟದಲ್ಲಿ ನಯಾ ಪೈಸೆ ಭ್ರಷ್ಟಾಚಾರ ಮಾಡಿಲ್ಲ : ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ದೇಶದಲ್ಲಿ ಕಳೆದ ಹತ್ತು ವರ್ಷ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸ್ವಚ್ಛ ಆಡಳಿತ ನೀಡಿದ್ದು, ನಯಾ ಪೈಸೆ ಭ್ರಷ್ಟಾಚಾರ ಮಾಡಿಲ್ಲ ಎಂದು ಧಾರವಾಡ…

Read More »
ರಾಜಕೀಯ

ಅಮಿತ್ ಶಾ ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ : ಪ್ರಹ್ಲಾದ ಜೋಶಿ 

ಹುಬ್ಬಳ್ಳಿ: ಬಿಜೆಪಿ ವರಿಷ್ಠ ಅಮಿತ್ ಷಾ ಅವರು ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ. ಕುರುಬ ಸಮುದಾಯವನ್ನು ಬಿಜೆಪಿಯಿಂದ ದೂರ ಮಾಡಲು ವಿರೋಧಿಗಳು ಹೂಡಿದ ತಂತ್ರ ಎಂದು ಕೇಂದ್ರ…

Read More »
Freedom TV

ಅಮಿತ್​ ಶಾ ಜೊತೆ ನಾಳೆ ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ…

Read More »
ರಾಜಕೀಯ

ಅಮಿತ್ ಶಾ ಭೇಟಿಯಿಂದ ದೊಡ್ಡ ಪರಿಣಾಮ : ಸುನೀಲ್ ಕುಮಾರ್

ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ…

Read More »
ರಾಜಕೀಯ

ಟೂರಿಂಗ್ ಟಾಕೀಸ್ ರಾಜಕಾರಣ ಇಲ್ಲಿ ನಡೆಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ : “ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ.…

Read More »
ಮನರಂಜನೆ

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ…

Read More »
ರಾಜಕೀಯ

ಕೈ ಅಭ್ಯರ್ಥಿ ಸುನೀಲ್ ಬೋಸ್​ನ್ನು ಗೆಲ್ಲಿಸಿ, ಸುಳ್ಳುಗಳನ್ನು ಸೋಲಿಸಿ: ಸಿಎಂ ಸಿದ್ದರಾಮಯ್ಯ ಕರೆ

ಚಾಮರಾಜನಗರ : ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನೀಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ…

Read More »
ರಾಜಕೀಯ

ಸೌಮ್ಯರೆಡ್ಡಿ ನಮ್ಮ ಮನೆ ಮಗಳು, ಗೆಲ್ಲಿಸಿ : ಡಿ.ಕೆ. ಶಿವಕುಮಾರ್

ಬೆಂಗಳೂರು : ಸೌಮ್ಯ ರೆಡ್ಡಿ ನಮ್ಮ ಮನೆ ಮಗಳು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಎಂದು ಡಿಸಿಎಂ…

Read More »
ರಾಜಕೀಯ

ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ

ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಬೆಂಗಳೂರು ದಕ್ಷಿಣ  ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ನಾಮಪತ್ರ ಸಲ್ಲಿಸಿದರು. ಕಾರ್ಯಕರ್ತ ಜೊತೆ ಆಗಮಿಸಿದ ಸೌಮ್ಯ ರೆಡ್ಡಿ…

Read More »
ರಾಜಕೀಯ

ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ನಾಮಪತ್ರ ಸಲ್ಲಿಕೆ 

ಬೆಂಗಳೂರು : ಬೆಂಗಳೂರು ನಗರ ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿ.ಸಿ ಮೋಹನ್ ಅವರು, ಬನ್ನಪ್ಪ ಪಾರ್ಕ್ ಉದ್ಯಾನವನದಲ್ಲಿ ಬೃಹತ್ ಸಮಾವೇಶ ನಂತರ ಜಾಥ ಮೂಲಕ, ಬಿಬಿಎಂಪಿ…

Read More »
ಸುದ್ದಿ

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ

ನವದೆಹಲಿ : ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ, ರೋಸ್…

Read More »
ರಾಜಕೀಯ

ಇಂಡಿಯನ್ ಲೇಬರ್ ಪಕ್ಷದ ಅಭ್ಯರ್ಥಿ ಶೋಭನ್ ಬಾಬು.ವಿ ನಾಮಪತ್ರ ಸಲ್ಲಿಕೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಇಂಡಿಯನ್ ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಶೋಭನ್ ಬಾಬು .ವಿ ರವರು ಸೋಮವಾರ ಚುನಾವಣಾಧಿಕಾರಿ ಕೆ. ಎ.ದಯಾನಂದ ರವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ…

Read More »
ರಾಜಕೀಯ

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಸೇಡಂ: ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಜಾತಿ, ಮತ -ಧರ್ಮ ಎಂದು ನೋಡದೆ ಐದು ಗ್ಯಾರಂಟಿಗಳನ್ನು ಎಲ್ಲರಿಗೂ ಜಾರಿಗೆ ತಂದಿದ್ದೇವೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್…

Read More »
Freedom TV

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್‌ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ…

Read More »
ರಾಜಕೀಯ

ಸ್ವಾಭಿಮಾನ ಬದುಕಿಗಾಗಿ ಗ್ಯಾರಂಟಿ ಯೋಜನೆ ಜಾರಿ : ಸಚಿವ ಪ್ರಿಯಾಂಕ್ ಖರ್ಗೆ

ಕರ್ನಾಟಕ ಜನರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕು ನಿರ್ಮಿಸುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್​​ ರಾಜ್…

Read More »
ಸಿನಿಮಾ

ಬಾಲಿವುಡ್​ ಬಿಗ್​ ಬಜೆಟ್​ ಸಿನಿಮಾಗೆ ಮೃಣಾಲ್ ಠಾಕೂರ್ ನಾಯಕಿ

ಮೃಣಾಲ್ ಠಾಕೂರ್ ವಿಜಯ್ ದೇವರಕೊಂಡ ಜತೆಗೆ ನಟಿಸಿದ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್’ಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಬಾಲಿವುಡ್‌’ನ ಬಿಗ್ ಪ್ರಾಜೆಕ್ಟ್‌ವೊಂದರಲ್ಲಿ ನಟಿಸಲು ನಟಿ ರೆಡಿಯಾಗಿದ್ದಾರೆ. ಡೇವಿಡ್…

Read More »
ರಾಜಕೀಯ

ಗೌಡರಿಗೆ ಗುದ್ದು ಕೊಟ್ಟ ಸಿದ್ದು… ನನ್ನದು ಗರ್ವ ಅಲ್ಲ, ಕರುನಾಡಿಗನ ಸ್ವಾಭಿಮಾನ ; ಸಿಎಂ ಸಿದ್ದರಾಮಯ್ಯ

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ…

Read More »
Freedom TV

ಲಕ್ಕಸಂದ್ರ ಮೆಟ್ರೋ ಕಾಮಗಾರಿ : ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಬಂದ್

ಬೆಂಗಳೂರು : ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆ ಏಪ್ರಿಲ್ 1 ರಿಂದ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗ ಮತ್ತು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ…

Read More »
ರಾಜಕೀಯ

ಶಾಸಕ ಎಂ.ಚಂದ್ರಪ್ಪ ವಿರುದ್ಧ ಗೋ ಬ್ಯಾಕ್ ಹೋರಾಟ

ಬಿಜೆಪಿ ಪಕ್ಷದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಶಾಸಕ ಎಂ.ಚಂದ್ರಪ್ಪ ಅಸಂಬದ್ದವಾಗಿ ಮಾತನಾಡಿದ ವಿಚಾರವಾಗಿ ಇಂದು ಹೊಳಲ್ಕೆರೆಯಲ್ಲಿ ವಿವಿಧ ಸಮುದಾಯದ ಮುಖಂಡರು ಸಭೆ ನಡೆಸಿದ್ದು, ಶಾಸಕ ಎಂ.ಚಂದ್ರಪ್ಪ…

Read More »
ರಾಜಕೀಯ

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗ : ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ…

Read More »
ರಾಜಕೀಯ

ಮಗನ ಪರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿರುಸಿನ ಪ್ರಚಾರ

ಬೆಳಗಾವಿ : ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ…

Read More »
ಕ್ರಿಕೆಟ್

ಆರ್​ಸಿಬಿಗೆ ಹೀನಾಯ ಸೋಲು ; ಕೋಲ್ಕತ್ತಾಗೆ 7 ವಿಕೆಟ್​ಗಳ ಭರ್ಜರಿ ಜಯ

ಬೆಂಗಳೂರು : ಆರ್‌ಸಿಬಿ (RCB) ಪಂದ್ಯವನ್ನು ಸೋತಿದ್ದು ಕೋಲ್ಕತ್ತಾ ನೈಟ್‌ ರೈಡರ್ಸ್‌ (KKR) 7 ವಿಕೆಟ್‌ಗಳ ಜಯ ಸಾಧಿಸಿದೆ. ಸತತ ಎರಡು ಜಯ ಸಾಧಿಸುವ ಮೂಲಕ ಕೋಲ್ಕತ್ತಾ…

Read More »
ಸಿನಿಮಾ

ಕಿರಿ ವಯಸ್ಸಿಗೆ ಕೋಟ್ಯಾಧಿಪತಿಯಾದ ರಾಹಾ..!

ಮುಂಬೈ : ಬಾಲಿವುಡ್ ನಟ ರಣ್‌ಬೀರ್ ಕಪೂರ್- ಆಲಿಯಾ ಭಟ್ 250 ಕೋಟಿ ರೂ.ಗೂ ಅಧಿಕ ಮೌಲ್ಯದ ಈ ಬಂಗಲೆ ಈಗ ಅವರ ಪುತ್ರಿ ರಾಹಾ ಹೆಸರಿಗೆ…

Read More »
ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳು ನಟ ವಿವೇಕ್​ ಪುತ್ರಿ

ಬೆಂಗಳೂರು : ತಮಿಳಿನ ಹಾಸ್ಯ ನಟ ವಿವೇಕ್ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭರತ್ ಎಂಬುವವರ ಜೊತೆ ಸರಳವಾಗಿ ವಿವೇಕ್ ಅವರ ಪುತ್ರಿ ಮದುವೆಯಾಗಿದ್ದಾರೆ. ಮಾ.28ರಂದು…

Read More »
ರಾಜಕೀಯ

ಮತ್ತೆ ರಾಜಕೀಯ ಕಣಕ್ಕಿಲಿದ ಗಾಲಿ ಜನಾರ್ದನ ರೆಡ್ಡಿ

ಬಿಜೆಪಿ ಸೇರ್ಪಡೆಯ ಬಳಿಕ ಮೊದಲ ಬಾರಿಗೆ ಜನಾರ್ದನ ರೆಡ್ಡಿ ಗಂಗಾವತಿಗೆ ಆಗಮಿಸಿದ್ದರು. ಜನಾರ್ದನ ರೆಡ್ಡಿಗೆ ಬಿಜೆಪಿ ನಾಯಕರಿಂದ ಹಾರ ಹಾಕಿ, ಕೇಸರಿ ಶಾಲು ಹೊದಿಸಿ ರೆಡ್ಡಿಗೆ ಸ್ವಾಗತ…

Read More »
ರಾಜಕೀಯ

ಜೆಡಿಎಸ್ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು : ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್…

Read More »
ಸಿನಿಮಾ

ಶೈನಿಂಗ್ ಸ್ಟಾರ್ ಸುಬ್ರಮಣಿ..ಅಂಗಿ, ಲುಂಗಿ, ಮೂಲಂಗಿ..!

ಮಿಸ್ಟರ್ ಅಂಡ್ ಮಿಸೆಸ್ ಮನ್ಮಥ ಸಿನಿಮಾ ಇಂದಿಗೆ ತೆರೆ ಕಂಡು ಭರ್ತಿ 175 ದಿನ ಪೂರ್ಣ ಗೊಳಿಸಿದೆ…ಈ ಸಿನಿಮಾದಲ್ಲಿ ಏನಿದೆ ಅನ್ನೋರ ಬಾಯಿ ಮೇಲೆ ಬೆಟ್ಟು ಇಟ್ಟುಕೊಳ್ಳುವಂತೆ…

Read More »
ಕ್ರೈಂ ಸ್ಟೋರಿ

ರಾಮೇಶ್ವರಂ ಕೆಫೆ ಬ್ಲಾಸ್ಟ್​ : ಮತ್ತಿಬ್ಬರ ಫೋಟೋ ಬಿಡುಗಡೆ ಮಾಡಿದ ಎನ್​ಐಎ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ  ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಮೇಶ್ವರಂ ಕೆಫೆ​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ…

Read More »
ರಾಜಕೀಯ

ಸಿದ್ದರಾಮಯ್ಯ ಗರ್ವಭಂಗ ಆಗಬೇಕು ಎಂದು ಗುಡುಗಿದ ಹೆಚ್.ಡಿ. ದೇವೇಗೌಡ

ಬೆಂಗಳೂರು: ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು ಎಂದು ಮಾಜಿ…

Read More »
ರಾಜಕೀಯ

ಸಂಸದೆ ಸುಮಲತಾ ಭೇಟಿಯಾದ ಬಿ.ವೈ ವಿಜಯೇಂದ್ರ

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂರೆ ರಾಜ್ಯದ ಅಭ್ಯರ್ಥಿಗಳು ಫುಲ್​​ ಅಲರ್ಟ್​ ಆಗಿದ್ದಾರೆ. ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ…

Read More »
ರಾಜಕೀಯ

ಸಮನ್ವಯತೆಯಿಂದ ಕೆಲಸ ಮಾಡೋಣ: ಹೆಚ್.ಡಿ. ದೇವೇಗೌಡ

ಬೆಂಗಳೂರು : ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನಮ್ಮೆದುರು ಇರುವ ಕಾಲಾವಧಿ ಅತ್ಯಂತ ಕಡಿಮೆ ಇದೆ. ನಾವು ಹಳೆಯದೆಲ್ಲವನ್ನು ಮರೆತು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮಾಜಿ…

Read More »
ರಾಜಕೀಯ

ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿದ ಡಿಕೆಶಿ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಚುನಾವಣಾ ತಯಾರಿ ನಡೆಸುತ್ತಿದ್ದಾರೆ. ಇಂದು ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಹಾಗೂ ತುಮಕೂರು ಲೋಕಸಭೆ…

Read More »
ರಾಜಕೀಯ

ಬಿಜೆಪಿ-ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಂದು ನಡೆದ…

Read More »
ವೈರಲ್ ನ್ಯೂಸ್

ಮೊಬೈಲ್​ ಬಿಡದೇ ಜಾಲಿ ರೈಡ್​ ಮಾಡಿದ ಮಹಿಳೆ

ಇತ್ತೀಚಿನ ದಿನಗಳಲ್ಲಿ ಚಿಕ್ಕವರಿಂದ ಹಿಡಿದು ದೊಡ್ಡವರು ಸಹ ಮೊಬೈಲ್​ ಬಳಕೆ ಮಾಡುತ್ತಾರೆ. ಇಲ್ಲಿ ಮಹಿಳೆಯೊಬ್ಬರು ಸ್ಕೂಟಿಯಲ್ಲಿ ಹೋಗುವಾಗ ಮೊಬೈಲ್​ ಬಿಡದೇ ಬಳಕೆ ಮಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.…

Read More »
ರಾಜಕೀಯ

ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ: ಬಿ.ವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು…

Read More »
ರಾಜಕೀಯ

ಸೌಮ್ಯ ರೆಡ್ಡಿಗೆ ಬಿ‌ಫಾರಂ ವಿತರಿಸಿದ ಡಿ.ಕೆ ಶಿವಕುಮಾರ್​

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಬಿ‌ಫಾರಂ ವಿತರಣೆ ಮಾಡಿದ್ರು. ಇದೇ ವೇಳೆ…

Read More »
ರಾಜಕೀಯ

ಲೋಕ‌ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ‌ ಮಣಿಸಲು ಮೈತ್ರಿ ಪಡೆ ತಾಲೀಮು

ಬೆಂಗಳೂರು : ರಾಜ್ಯದಲ್ಲಿ ಒಗ್ಗಟ್ಟಿನಿಂದ ಲೋಕಸಭೆ ಗೆಲ್ಲಲು ದೋಸ್ತಿಗಳು ಮೆಗಾ ತಂತ್ರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ – ಜೆಡಿಎಸ್​​ ರಾಜ್ಯ ಮಟ್ಟದ ಸಮನ್ವಯ ಸಭೆ ಆರಂಭವಾಗಿದೆ. ನಗರದ…

Read More »
ರಾಜ್ಯ

ರಂಗಪಂಚಮಿ‌ ಕಲರವ…ಬಣ್ಣಗಳಲ್ಲಿ‌ ಮಿಂದೆದ್ದ ಹುಬ್ಬಳ್ಳಿಗರು

ಹುಬ್ಬಳ್ಳಿ ; ಐತಿಹಾಸಿಕ ಹೋಳಿ ಹುಣ್ಣಿಮೆಯ ರಂಗಪಂಚಮಿ‌ ಹಬ್ಬದ ಸಂಭ್ರಮ ವಾಣಿಜ್ಯ ನಗರಿಯಲ್ಲಿ ಮನೆ ಮಾಡಿತ್ತು. ‌ಹುಬ್ಬಳ್ಳಿಗರು ಕಲರ್ ಕಲರ್ ಬಣ್ಣಗಳಲ್ಲಿ ಮಿಂದೆದ್ದಿದ್ದರು. ರತಿ-ಮನ್ಮಥರ ಮೂರ್ತಿಗೆ ಅಗ್ನಿ…

Read More »
ಸುದ್ದಿ

ಜನರನ್ನು ಬಕ್ರಾ ಮಾಡಲು ಬಂದಿದ್ದಾರಾ ಶೆಟ್ಟರ್? : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​​

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿಜನ್​ನನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಕೊಡುಗೆ…

Read More »
ಸಿನಿಮಾ

ರಾಯಲ್ ಹುಡ್ಗಿ ಈಗ ಮುಧೋಳ್ ನಾಯಕಿ..ವಿಕ್ರಮ್ ಜೊತೆ ಸಂಜನಾ ಯಾನ

ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ…

Read More »
Freedom TV

ಮೃಗಾಲಯದಲ್ಲಿ ಪ್ರತ್ಯಕ್ಷರಾದ ಅಮರ್, ಅಕ್ಬರ್, ಆಂಥೋನಿ

1977 ರಲ್ಲಿ ತೆರೆಗೊಂಡ ಬಾಲಿವುಡ್ ಬ್ಲಾಕ್ ಬಸ್ಟರ್ ಸಿನಿಮಾ ಅಮರ್, ಅಕ್ಬರ್, ಆಂಥೋನಿ ಎಲ್ಲಾರಿಗೂ ಗೊತ್ತೇ ಇದೆ. ಅದರಲ್ಲಿ ಬೇರ್ಪಟ್ಟ ಮೂರು ಸಹೋದರರು ವಿಭಿನ್ನ ಕುಟುಂಬಗಳು ದತ್ತು…

Read More »
ರಾಜಕೀಯ

ಕಾಂಗ್ರೆಸ್​​ನಲ್ಲೂ ಬಂಡಾಯವಿದೆ : ಬಸವರಾಜ ಬೊಮ್ಮಾಯಿ

ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ…

Read More »
ರಾಜಕೀಯ

ಕೋಲಾರ ಲೋಕಸಭಾ ಕ್ಷೇತ್ರದ ಮೊದಲ ನಾಮಪತ್ರ ಸಲ್ಲಿಕೆ

ಕೋಲಾರ : ಕೋಲಾರ ಈ ಬಾರಿ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರ. ಇಂಥ ಲೋಕಸಭಾ ಕ್ಷೇತ್ರದಲ್ಲೀಗ ಮೊದಲ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಷ್ಟ್ರೀಯ…

Read More »
ರಾಜಕೀಯ

ಮಹಿಳಾ ಸಬಲೀಕರಣಕ್ಕೆ ಕೇಂದ್ರ ಹೆಚ್ಚು ಆದ್ಯತೆ: ಭಾರತಿ ಶೆಟ್ಟಿ

ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ಕೊಟ್ಟಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯೆ…

Read More »
ರಾಜಕೀಯ

ತಂಗಡಗಿ ಬೆಂಬಲಿಗರಿಂದ ಪೋಸ್ಟರ್​ ಅಭಿಯಾನ

ಕೊಪ್ಪಳ : ಇತ್ತಿಚಗಷ್ಟೆ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿರಿ ಎಂದು ಸಚಿವ ತಂಗಡಗಿ ಹೇಳಿದ್ರು. ಇದು ರಾಜ್ಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು. ತಂಗಡಗಿ ಹೇಳಿಕೆಯನ್ನೆ ಲೋಕಸಭಾ ಚುನಾವಣೆಗೆ…

Read More »
ಸಿನಿಮಾ

ಫಿಲಂ ಚೇಂಬ‌ರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್​ಗೆ ಹೃದಯಾಘಾತ

ಫಿಲಂ ಚೇಂಬ‌ರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೈ ಬಿಪಿ, ಉಸಿರಾಟದ ತೊಂದರೆಯಲ್ಲಿ ಇರುವಾಗ ಬೆಳಗ್ಗೆ ಹೃದಯಘಾತವಾಗಿದೆ ಎಂದು ತಿಳಿದುಬಂದಿದೆ. ಸದ್ಯ…

Read More »
ರಾಜಕೀಯ

ನಾನು ಯಾವುದೇ ತಪ್ಪು ಎಸೆಗಿಲ್ಲ, ಯಾರಿಗೂ ಅನ್ಯಾಯ ಮಾಡಿಲ್ಲ: ಜೋಶಿ

ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ದಿಂಗಾಲೇಶ್ವರ ಗುರುಗಳ ಬಗ್ಗೆಯು ನನಗೆ ಅಪಾರವಾದ ಗೌರವ, ಭಕ್ತಿ ಹಾಗೂ ಶ್ರದ್ಧೆ ಇದೆ. ಅವರ ಎಲ್ಲ ಮಾತುಗಳನ್ನು ನಾನು ಆಶೀರ್ವಾದ ಅಂತಾ ಭಾವಿಸಿದ್ದೇನೆ.…

Read More »
ಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ನಿಧನ

ಕೊಯಮತ್ತೂರು: ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಎ. ಗಣೇಶಮೂರ್ತಿ ಗುರುವಾರ ಬೆಳಿಗ್ಗೆ ಕೊಯಮತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರಿಗೆ 77 ವರ್ಷ…

Read More »
ಕ್ರೈಂ ಸ್ಟೋರಿ

ದಾಖಲೆ ಇಲ್ಲದ ಚಿನ್ನದ ಒಡವೆ, ನಗದು ವಶಪಡಿಸಿಕೊಂಡ ಪೋಲಿಸರು

ಹಿರಿಯೂರಿನಲ್ಲಿ ಪೊಲೀಸ್ ಮತ್ತು ಎಫ್ ಎಸ್ಟಿ ತಂಡದ ಅಧಿಕಾರಿಗಳು ದಾಳಿ‌ ನಡೆಸಿದ್ದು, ಅಧಿಕೃತ ದಾಖಲೆ ಇಲ್ಲದ 3.55 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನದ ಒಡವೆಗಳು ಹಾಗೂ 6.80…

Read More »
Freedom TV

ಬೆಂಗಳೂರಲ್ಲಿ ರೆಸ್ಟೋರೆಂಟ್​ಗೆ ಹುಸಿ ಬಾಂಬ್​ ಕರೆ

ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಮತ್ತೊಂದು ಹೋಟೆಲ್​ಗೆ ಬಾಂಬ್​ ಬೆದರಿಕೆ ಬಂದಿದೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ಗೆ…

Read More »
ರಾಜಕೀಯ

ಶಾಕಿಂಗ್ : ಅನರ್ಹ ಆಗ್ತಾರಾ ಜನಾರ್ದನ ರೆಡ್ಡಿ

ಮೊನ್ನೆಯಷ್ಟೇ ಬಿಜೆಪಿಗೆ ಘರ್‌ ವಾಪ್ಸಿ ಮಾಡಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಅಗ್ನಿ ಪರೀಕ್ಷೆ ಎದುರಾಗಿದೆ . ಬಿಜೆಪಿಗೆ ಸೇರಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನ…

Read More »
ರಾಜಕೀಯ

14 ಕ್ಷೇತ್ರಗಳಿಗೆ ನಾಮಿನೇಷನ್ ಶುರು.. ರೆಡಿಯಾದ್ರಾ ಡಿ.ಕೆ ಸುರೇಶ್..?

ಬೆಂಗಳೂರು ಗ್ರಾಮಾಂತರ ಈ ಬಾರಿ ಇಡೀ ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರ.. ಗೌಡ್ರು-ಡಿಕೆಶಿ ಕುಟುಂಬದ ನಡುವೆ ಸಂಗ್ರಾಮಕ್ಕೆ ವೇದಿಕೆ ಆಗ್ತಿದೆ.. ಗೌಡ್ರ ಕುಟುಂಬಕ್ಕೆ ಬಿಜೆಪಿಯ ಬಲ ಸೇರಿದೆ.. ಹೀಗಾಗಿ…

Read More »
Freedom TV

ಕ್ಲಬ್‌ಗಳು ಮಾರ್ಗದರ್ಶಿ ಸೂತ್ರ ಪಾಲಿಸಿ : ಹೈಕೋರ್ಟ್​

ಬೆಂಗಳೂರು: ‘ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಡಿಗ ರಿಕ್ರಿಯೇಶನ್ (ಮನರಂಜನಾ) ಕ್ಲಬ್ ಮಾಲೀಕರು ಮಾಹಿತಿ ಹಕ್ಕು ಕಾಯ್ದೆ ಕಾರ್ಯಕರ್ತನ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಕ್ಲಬ್‌ ನಡೆಸುತ್ತಿದ್ದಾರೆ.…

Read More »
ರಾಜಕೀಯ

ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು : “ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.…

Read More »
ಮನರಂಜನೆ

’ಅನಿಮಾ’ ಮೂಲಕ ಹೀರೋ ಆದ ಪಾರು ಸೀರಿಯಲ್ ಆದಿ..

ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್, ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ…

Read More »
ಸುದ್ದಿ

ಓವೈಸಿ ವಿರುದ್ಧ ಕಾಂಗ್ರೆಸ್​​ನಿಂದ ಸಾನಿಯಾ ಸ್ಪರ್ಧೆ ?

ಹೈದರಾಬಾದ್​​ : ಈ ಬಾರಿ ಲೋಕಸಭೆ ಚುನಾವಣೆಗೆ ಹೈದರಾಬಾದ್​​ ಕ್ಷೇತ್ರಕ್ಕೆ ಹಾಲಿ ಸಂಸದ, ಎಂಐಎಂ  ನಾಯಕ ಅಸಾದುದ್ದೀನ್​ ಓವೈಸಿ  ವಿರುದ್ಧ ಟೆನ್ನಿಸ್​​ ತಾರೆ ಸಾನಿಯಾ ಮಿರ್ಜಾರನ್ನು ಕಣಕ್ಕಿಳಿಸಲು…

Read More »
ರಾಜಕೀಯ

ತಂಗಡಗಿ ಒಬ್ಬ ನಯಾಪೈಸೆ : ಶಾಸಕ ಬಸವರಾಜು ದಡೆಸೂಗೂರು ಕೆಂಡ

ಕೊಪ್ಪಳ: ಲೋಕ ಸಮರದ ಹೊತ್ತಲ್ಲಿ ಸಚಿವ ಶಿವರಾಜ್ ತಂಗಡಗಿಯ ಮೋದಿ ವಿರುದ್ಧದ ಹೇಳಿಕೆಯನ್ನ ತೀವ್ರವಾಗಿ ಖಂಡಿಸುತ್ತಿರುವ ಕೇಸರಿ ಪಾಳಯ, ಶಿವರಾಜ್ ತಂಗಡಗಿ ವಿರುದ್ಧ ಕತ್ತಿ ಮಸಿಯುತ್ತಿದೆ.ಕೇಸರಿ ಕಲಿಗಳ…

Read More »
ಕ್ರೈಂ ಸ್ಟೋರಿ

ಐಷಾರಮಿ ರೆಸಾರ್ಟ್​ನಲ್ಲಿ ಪಿಡಿಒ ವಾಸ….

ರಾಮನಗರ : ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ತಾಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಯತೀಶ್​ ಚಂದ್ರ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಅವರಿಗೆ…

Read More »
ರಾಜ್ಯ

ಬೆಂಗಳೂರು – ಮೈಸೂರು ಹೆದ್ದಾರಿಯ ಟೋಲ್​ ಏಪ್ರಿಲ್​ 1ರಿಂದ ಹೆಚ್ಚಳ

ರಾಮನಗರ : ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್​ ಏಪ್ರಿಲ್​ 1ರಿಂದ ಹೆಚ್ಚಳವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ನಿಡಘಟ್ಟ, ಕಣಮಿಣಿಕೆ ಹಾಗೂ ಶೇಷಗಿರಿಹಳ್ಳಿ ಟೋಲ್​ ಪ್ಲಾಜಾವರೆಗಿನ 56 ಕಿ.ಮೀ.…

Read More »
ರಾಜಕೀಯ

ಯಾವುದೇ ಕಾರಣಕ್ಕೂ ಧಾರವಾಡ ಅಭ್ಯರ್ಥಿ ಬದಲಿಸುವ ಪ್ರಶ್ನೆ ಇಲ್ಲ : ಬಿಎಸ್​ವೈ

ಹುಬ್ಬಳ್ಳಿ : ದಿಂಗಾಲೇಶ್ವರ ಸ್ವಾಮೀಜಿಗಳಿಗೆ ತಪ್ಪು ಗ್ರಹಿಕೆ ಆಗಿರಬಹುದು. ಯಾವುದೇ ಕಾರಣಕ್ಕೂ ಧಾರವಾಡ ಲೋಕಸಭೆ ಕ್ಷೇತ್ರದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ…

Read More »
ಸುದ್ದಿ

ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಿಕೆ

ಬಳ್ಳಾರಿ : ಚುನಾವಣೆ ನೀತಿ ಸಂಹಿತೆ ಜಾರಿ ಹಾಗೂ ಎಲ್ಲಾ ಅಧಿಕಾರಿಗಳು ಚುನಾವಣೆ ಕೆಲಸದಲ್ಲಿ ಬ್ಯುಸಿ ಹಿನ್ನಲೆ, ನಾಳೆ ನಡೆಯಬೇಕಿದ್ದ ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಲಾಗಿದೆ. ಕಲಬುರ್ಗಿ…

Read More »
ರಾಜಕೀಯ

ಧಾರವಾಡ ಅಭ್ಯರ್ಥಿ ಬದಲಾವಣೆಗೆ ಲಿಂಗಾಯತ ಶ್ರೀಗಳ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು…

Read More »
ರಾಜ್ಯ

ಮಾದಪ್ಪನಿಗೆ ಹರಿದು ಬಂದ ಮುಕ್ಕೋಟಿ ಆದಾಯ

ಚಾಮರಾಜನಗರ : ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ…

Read More »
ರಾಜಕೀಯ

ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

ರಾಮನಗರ : “ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ”…

Read More »
ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಆಟೋ ರ್ಯಾಲಿ: ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ

ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ…

Read More »
ರಾಜಕೀಯ

ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು

ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು ಆದಂತಾಗಿದೆ. ಕೊಪ್ಪಳ ತಾಲೂಕಿನ‌ ಒಣಬಳ್ಳಾರಿ ಗ್ರಾಮದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಅಹ್ವಾನಿಸದೆ,…

Read More »
Freedom TV

ಡಿ.ಕೆ.ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಕಮಿಷನರ್​ಗೆ ಬಿಜೆಪಿ ದೂರು

ಬೆಂಗಳೂರು : ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಿದ್ರು. ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ…

Read More »
ರಾಜ್ಯ

ಧಾರವಾಡದಲ್ಲಿ ಆರ್​ಎಪ್​ಓ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ರೈಡ್

ಆರ್ ಎಪ್ ಓ ಮಹೇಶ ಹಿರೇಮಠ ಅಧಿಕಾರಿಯ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಧಾರವಾಡದ ಲೋಕಾಯುಕ್ತ ಎಸ್ ಪಿ ಶಂಕರ್ ರಾಗಿ ನೇತೃತ್ವದಲ್ಲಿ ತಲಾಶ್…

Read More »
ರಾಜ್ಯ

ಮಹಾಬಲೇಶ್ವರ ದೇಗುಲಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಕಾರವಾರ: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾಬಲೇಶ್ವರನಿಗೆ…

Read More »
ರಾಜಕೀಯ

ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ ಶಾಸಕರು

ಬೆಂಗಳೂರು : ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕೋಲಾರ ಜಿಲ್ಲೆಯ ಶಾಸಕರು ರಾಜೀನಾಮೆಗೆ ಮುಂದಾಗಿದ್ದು, ವಿಧಾನಸೌಧದಲ್ಲಿ ಇಂದು ಹೈಡ್ರಾಮ ನಡೆಯಿತು. ಒಂದು…

Read More »
ರಾಜ್ಯ

ಕೊಡಗಿನಲ್ಲಿ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

ಕುಶಾಲನಗರದ ಎರಡು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಸೋಮವಾರಪೇಟೆಯ ಇಓ ಜಯಣ್ಣ ಮನೆ ಮೇಲೆ ರೈಡ್ ಮಾಡಿದ್ದಾರೆ. ಕುಶಾಲನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿನ ಮನೆ ಹಾಗೂ ದ.ಕನ್ನಡ…

Read More »
ರಾಜಕೀಯ

ಕಮಲ ಪಡೆಗಳ ವಿರುದ್ಧ ಪ್ರಿಯಾಂಕ್​ ಖರ್ಗೆ ವಾಗ್ದಾಳಿ

ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಅಂತಾ ಹೇಳ್ತಾರೆ, ನಮ್ಮಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅಂತಾ ಸ್ಪಷ್ಟವಾಗಿದೆ. ಮೋದಿ ಗ್ಯಾರಂಟಿ ಕೇವಲ ಟಿವಿಯಲ್ಲಿದೆ ನಮ್ಮ…

Read More »
ಸಿನಿಮಾ

ಕಿರುತೆರೆಗೆ ಎಂಟ್ರಿ ಕೊಟ್ಟ ಚಿತ್ರತಾರೆ..!

ಬೆಂಗಳೂರು: ಉದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿರುವ ʻಮೈನಾʼ ಧಾರಾವಾಹಿಯಲ್ಲಿ 90ರ ದಶಕದ ಬಹುಬೇಡಿಕೆಯ ನಾಯಕಿ ಚಿತ್ರತಾರೆ ʻಭವ್ಯಾʼ ನಟಿಸುತ್ತಿದ್ದಾರೆ. ʻಪ್ರೇಮ ಪರ್ವʼ, ʻಪ್ರಳಯಾಂತಕʼ, ʻನೀ…

Read More »
ರಾಜಕೀಯ

ಶಿವರಾಜ್ ತಂಗಡಗಿ ವಿರುದ್ದ ಗುಡುಗಿದ ರಾಜಾಹುಲಿ BSY

ಮೋದಿ ಹೆಸರು ಹೇಳಿ ಮತ ಕೇಳಿದ್ರೆ ಕಪಾಳಮೋಕ್ಷ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ಸಚಿವ ಶಿವರಾಜ್ ತಂಗಡಗಿಗೆ ಇದು ಶೋಭೆ ತರೋದಿಲ್ಲ, ಇದು ಅತಿರೇಕದ ಪರಾಮಾವಧಿ. ಇದು…

Read More »
ಸುದ್ದಿ

ಅಣ್ಣಾಮಲೈ ನಾಮಪತ್ರ ಸಲ್ಲಿಕೆ, ಗೆಲುವಿನ ವಿಶ್ವಾಸ

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಲೋಕಸಭಾ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಕೋಯಮತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ತಮ್ಮ ಉಮೇದುವಾರಿಕೆ  ಸಲ್ಲಿಸಿದ್ದಾರೆ.…

Read More »
Freedom TV

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮ : ತುಷಾರ್ ಗಿರಿನಾಥ್

ಬೆಂಗಳೂರು : ನಗರದ ಯಲಹಂಕ ಹಾಗೂ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು…

Read More »
ರಾಜಕೀಯ

ಹೆಚ್​ಡಿಕೆ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಸ್ವಾಮೀಜಿ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ…

Read More »
ರಾಜ್ಯ

ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ದಾವಣಗೆರೆ : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿದ್ದು, ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೌದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಅಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

Read More »
ರಾಜಕೀಯ

​ಬೆಳಗಾವಿ ಪುತ್ರ ಮೃಣಾಲ್​ಗೆ ಆಶೀರ್ವಾದ ಮಾಡಿ : ಲಕ್ಷ್ಮೀ ಹೆಬ್ಬಾಳ್ಕರ್​

​ಬೆಳಗಾವಿ : ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೆಳಗಾವಿ ಪುತ್ರ, ಲೋಕಲ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆ ಆಶೀರ್ವಾದ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ…

Read More »
ಸಿನಿಮಾ

ಖಾಲಿ ಡಬ್ಬ ಟೈಟಲ್ ಸಾಂಗ್ ರಿಲೀಸ್..ಯುವ ಪ್ರತಿಭೆಗಳ ಪ್ರಯತ್ನಕ್ಕೆ ವಿ.ನಾಗೇಂದ್ರ ಪ್ರಸಾದ್ ಸಾಥ್..

ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ…

Read More »
Freedom TV

ಹೆಚ್​ಡಿಕೆ ಭೇಟಿಯಾದ ಶೋಭಾ ಕರಂದ್ಲಾಜೆ

ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ  ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ…

Read More »
ರಾಜಕೀಯ

ಯಡಿಯೂರಪ್ಪ ವಿರುದ್ಧ ಕಿಡಿಕಾಡಿದ ಲಕ್ಷ್ಮಣ ಸವದಿ

ಚಿಕ್ಕೋಡಿ : ಅಥಣಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಯಡಿಯೂರಪ್ಪನವರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. ಯಡಿಯೂರಪ್ಪಗೆ ಹೆಣ್ಣು ಮಕ್ಕಳ ಕೈಯಲ್ಲಿ‌ ಮಂಗಳಾರತಿ ಮಾಡಿ ಕಳಿಸುತ್ತೇವೆ’ ಎಂದು ಅಥಣಿಯಲ್ಲಿ…

Read More »
ರಾಜಕೀಯ

ಹೋಳಿ ಹಬ್ಬದಲ್ಲಿ ನೆರೆದಿದ್ದ ಜನಸಾಗರಕ್ಕೆ ಶುಭಾಷಯ ತಿಳಿಸಿದ ಪ್ರಹ್ಲಾದ ಜೋಶಿ

 ಧಾರವಾಡ : ಪೇಡಾ ನಗರಿಯ ಧಾರವಾಡದ ಗಲ್ಲಿಗಲ್ಲಿಯಲ್ಲೂ ಹೋಳಿ ಸಂಭ್ರಮ ಮನೆ ಮಾಡಿತ್ತು. ಹೋಳಿ ಹಬ್ಬದ ಪ್ರಯುಕ್ತ ನಗರದ ಕೆಸಿಡಿ ಕಾಲೇಜ್ ಎದುರು ಹಲವಾರು ಮನೋರಂಜನಾ ಸ್ಪರ್ಧೆಗಳಾದ…

Read More »
ರಾಜ್ಯ

ಸರ್ಕಾರಿ ಕಚೇರಿಯನ್ನ ಮಾವನ ಮನೆ ಮಾಡ್ಕೊಂಡ ಅಸಿಸ್ಟೆಂಟ್ ಇಂಜಿನಿಯರ್

ಚಿಕ್ಕೋಡಿ : ರಾಜ್ಯ ಸಧ್ಯ ಬರಗಾಲದಿಂದ ತತ್ತರಿಸುತ್ತಿದೆ. ಆದ್ರೆ ಇತ್ತ ಚಿಂತೆ ಇಲ್ಲದ ಕೋಣ ಸಂತೆಲಿ ನಿದ್ದೆ ಮಾಡಿತಂತೆ ಎಂಬಂತೆ ಅಸಿಸ್ಟೆಂಟ್ ಇಂಜೀನಿಯರ್ ಸಂಜಯಕುಮಾರ್ ಅಮ್ಮಿನಭಾವಿ ಎಂಬ…

Read More »
ಜಿಲ್ಲೆ

ಕುಡಿಯುವ ನೀರಿಗಾಗಿ ಮಹಿಳಾಮಣಿಯರಿಂದ ಪ್ರತಿಭಟನೆ

ಗದಗ ; ಗದಗ ನಗರದ ಹಳೆಯ ಡಿಸಿ ಸರ್ಕಲ್ ಬಳಿ, ರಸ್ತೆ ತಡೆದು ನೀರಿಗಾಗಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ನಗರದ ಸಿದ್ಧಾರ್ಥ್ ಬಡಾವಣೆಯ ನೂರಾರು ಮಹಿಳೆಯರು ಪ್ರತಿಭಟನೆ…

Read More »
ರಾಜ್ಯ

ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಠಾಧಿಪತಿಗಳ ಚಿಂತನ ಮಂಥನ ಸಭೆ

ಹುಬ್ಬಳ್ಳಿ : ಪ್ರಸಕ್ತ ರಾಜಕೀಯ ವಿದ್ಯಮಾನಗಳ ನಡುವೆಯೇ ಖಾವಿಧಾರಿಯೊಬ್ಬರು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬಂದ ಹಿನ್ನೆಲೆಯಲ್ಲಿ ನಾಳೆ ಮೂರು ಸಾವಿರಮಠದಲ್ಲಿ ಗುರುಸಿದ್ದರಾಜಯೋಗಿಂದ್ರ…

Read More »
ರಾಜ್ಯ

ಬಿಜೆಪಿ ಅಭ್ಯರ್ಥಿ ಬಾಲರಾಜ್​ಗೆ ಅಭಿಮಾನಿಗಳ ಮಹಾಪೂರ

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಇತಿಹಾಸ ಪ್ರಸಿದ್ಧ ಗುಂಜಾ ನರಸಿಂಹಸ್ವಾಮಿ ರಥೋತ್ಸವ ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ನೆರವೇರಿತು. ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ…

Read More »
ಕ್ರೈಂ ಸ್ಟೋರಿ

ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಕಳ್ಳರ ಬಂಧನ

ಹೊಸಪೇಟೆ ಪಟ್ಟಣ ಠಾಣಾ ಪೋಲಿಸರ ಭರ್ಜರಿ ಕಾರ್ಯಾಚರಣೆ, ಗೂಡ್ಸ್ ವಾಹನ ಹಾಗೂ ಟಾಟಾಪಿಕಪ್ ವಾಹನದಲ್ಲಿ ಶ್ರೀ ಗಂಧ ಸಾಗಿಸುತ್ತಿದ್ದ ನಾಲ್ಕು ಜನರು ಪೊಲೀಸ ಬಲೆಗೆ ಬಿದ್ದಿದ್ದಾರೆ. ಹೊಸಪೇಟೆಯ…

Read More »
ರಾಜ್ಯ

ದಾಖಲೆ ಇಲ್ಲದ ಹಣ ವಶಕ್ಕೆ ಪಡೆದ ಹಾಸನ ಪೋಲಿಸರು

ಹಾಸನ : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮೈಲನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು‌ ನಾಲ್ಕು ವಾಹನಗಳಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 3,08,000…

Read More »
ರಾಜಕೀಯ

ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಸಭೆಗೆ ಚಲುವರಾಯಸ್ವಾಮಿ, ರವಿ ಗಾಣಿಗ ಸಾಥ್

ಮದ್ದೂರಿನ ಸೋಮನಹಳ್ಳಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಹಾಗೂ ಮಂಡ್ಯ…

Read More »
ರಾಜ್ಯ

ಐದು ಲಕ್ಷ ದಾಖಲೆ ರಹಿತ ಹಣ ಪೋಲಿಸರ ವಶಕ್ಕೆ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಚಿಕ್ಕಬಳ್ಳಾಪುರದ ಸುಲ್ತಾನ್ ಪೇಟೆ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಪೋಲಿಸರು ಭರ್ಜರಿ ಭೇಟೆಯಾಡಿದ್ದಾರೆ. ದೊಡ್ಡಬಳ್ಳಾಪುರದಿಂದ ಚಿಕ್ಕಬಳ್ಳಾಪುರ ಕಡೆ ಬರುತ್ತಿದ್ದ ಕಾರಿನಲ್ಲಿ…

Read More »
ರಾಜಕೀಯ

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.…

Read More »
ರಾಜಕೀಯ

ಸಚಿವ ಶಿವರಾಜ್ ತಂಗಡಗಿ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ..!

ಕೊಪ್ಪಳ: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವ ತಂಗಡಗಿಯ ಪ್ರಚೋದನಾಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ…

Read More »
ರಾಜಕೀಯ

ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

ಕೊಪ್ಪಳ : ಮೋದಿ ಮೋದಿ ಎನ್ನುವವರಿಗೆ ಕಪಾಳಕ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಅವರ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ತಂಗಡಗಿ ವಿರುದ್ಧ ಗಂಗಾವತಿ ತಾಲೂಕಿನ ಪರಿಶಿಷ್ಟ…

Read More »
ರಾಜಕೀಯ

ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ : ರಕ್ಷಾ ರಾಮಯ್ಯ

ದೇವನಹಳ್ಳಿ: ಇನ್ನೂ ಕಂಗಟಾಗೇ ಉಳಿದಿರುವ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಕ್ಷೇತ್ರಗಳು ಮಾತ್ರ ಅಘೋಷಿತವಾಗಿದ್ದವು, ಅದರಲ್ಲಿ…

Read More »
ರಾಜ್ಯ

ಹೋಳಿ ಹಬ್ಬಕ್ಕೂ ತಟ್ಟಿದ ಬರಗಾಲದ ಛಾಯೆ

ಚಿಕ್ಕೋಡಿ : ಇಂದು ಎಲ್ಲೆಡೆ ಬಣ್ಣದ ಹಬ್ಬದ ಸಂಭ್ರಮ ಮನೆಮಾಡಿತ್ತು. ಆದ್ರೆ ಚಿಕ್ಕೋಡಿ ತಾಲೂಕಿನ ಪುರಸಭೆ ಪಟ್ಟಣದ ಜನತೆಗೆ ಶಾಕ್​ ನೀಡಲಾಗಿದೆ. ಹೋಳಿ ಹಬ್ಬದಂದು ಅನಾವಶ್ಯಕವಾಗಿ ನೀರು…

Read More »
Freedom TV

Smobility ನೂತನ “ಎಲೆಕ್ಟ್ರಿಕಲ್​ ​ಸ್ಕೂಟರ್”​ ಬಿಡುಗಡೆ

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ  ಪ್ರತಿಷ್ಟಿತ Smobility ಕಂಪನಿ ತನ್ನ ನೂತನ ಶ್ರೇಣಿಯ EV ಬೈಕ್ ಗಳನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಭಾಗದ…

Read More »
ರಾಜ್ಯ

ಕೊಪ್ಪಳದಲ್ಲಿ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವ

ಕೊಪ್ಪಳ : ಐತಿಹಾಸಿಕ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವ ಇಂದು ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣ ಗ್ರಾಮದಲ್ಲಿ ಅದ್ದೂರಿ ರಥೋತ್ಸವ ನೆರವೇರಿತು. ಸಾವಿರಾರು ಭಕ್ತುರ ಸಮ್ಮುಖದಲ್ಲಿ ಡೊಳ್ಳು,…

Read More »
ರಾಜಕೀಯ

ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಭಾವನೆಯನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸುವ ಕೆಲಸವನ್ನು ಮಾಡುವುದಾಗಿ ರಾಜ್ಯ ನಾಯಕರು ಹೇಳಿದ್ದಾರೆ. ಹೈಕಮಾಂಡ್ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ…

Read More »
ಸಿನಿಮಾ

ಮತ್ತೆ ಒಂದಾಯ್ತು ರಂಗಸ್ಥಳಂ ಜೋಡಿ..ರಾಮ್-ಸುಕುಮಾರ್ ಮತ್ತೊಂದು ಸಿನಿಮಾ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್,…

Read More »
ರಾಜಕೀಯ

ಗಾಯ‌ನದ ಮೂಲಕ ಎಸ್.ಬಾಲರಾಜ್ ‌ಮತ ಬೇಟೆ

ಚಾಮರಾಜನಗರ : ಗಡಿಜಿಲ್ಲೆ ಚಾಮರಾಜನಗರ ಎಸ್.ಸಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಮಲೆ ಮಹದೇಶ್ವರರ ಗಾಯನದ ಮೂಲಕ ಮತಬೇಟೆಯಲ್ಲಿ ತೊಡಗಿದ್ದಾರೆ. ಮೂಲತಃ ಹಾಡುಗಾರರಾದ ಬಾಲರಾಜ್ ತಾವೇ…

Read More »
ರಾಜ್ಯ

ಕಾಪಿ ಒಡೆಯುವುದು ಮಹಾ ಅಪರಾಧವೇ? ; ಎನ್ ಮಹೇಶ್

ಚಾಮರಾಜನಗರ: ಕಾಪಿ ಒಡೆಯುವುದು ಮಹಾ ಅಪರಾಧವೇ? ಎಂದು ಮಾಜಿ ಶಿಕ್ಷಣ ಸಚಿವ ಎನ್ ಮಹೇಶ್ ಪ್ರಶ್ನೆ ಮಾಡಿದ್ದಾರೆ. ಗುಂಡ್ಲುಪೇಟೆ ಪಟ್ಟಣದಲ್ಲಿ ಮಾತನಾಡಿದ ಅವರು, SSLC ಪರೀಕ್ಷೆ ಆರಂಭವಾಗಿದೆ,‌…

Read More »
ರಾಜ್ಯ

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು

ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ   ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಧನ್ಯವಾದ ತಿಳಿಸಿದರು. ಈ ಯೋಜನೆಗೆ…

Read More »
ರಾಜಕೀಯ

ಬಿಜೆಪಿಗೆ ಹೋದವರು ವಾಷಿಂಗ್ ಪೌಡರ್ ನಿರ್ಮಾ ಆಗ್ತಾರೆ : ಲಾಡ್ ವ್ಯಂಗ್ಯ

ಹುಬ್ಬಳ್ಳಿ: ಯಾರೇ ಯಾವುದೇ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ, ಅವರು ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ. ಶಾಸಕ ಗಾಲಿ‌ ಜನಾರ್ದನ ರೆಡ್ಡಿ ಬಿಜೆಪಿ‌ ಸೇರ್ಪಡೆಗೆ ಸಚಿವ…

Read More »
ರಾಜಕೀಯ

ಸಮಾನ ಮನಸ್ಕರ ಸಭೆ ನಂತರ ತೀರ್ಮಾನ : ಬಿ.ವಿ ನಾಯಕ್

ರಾಯಚೂರು: ಬಿಜೆಪಿಯಿಂದ ಮಾಜಿ ಸಂಸದ ಬಿ.ವಿ ನಾಯಕ್ ಗೆ ಟಿಕೆಟ್ ಕೈ ತಪ್ಪಿದ ವಿಚಾರವಾಗಿ ರಾಯಚೂರಲ್ಲಿ ಮಾಜಿ ಸಂಸದ ಬಿ.ವಿ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ, ನಾನು ವೈಯಕ್ತಿಕ ಆವೇಷದಿಂದ…

Read More »
ರಾಜಕೀಯ

ಜನಾರ್ದನ ರೆಡ್ಡಿ ಬಿಜೆಪಿಗೆ ಆಗಮನ ದೊಡ್ಡ ಶಕ್ತಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More »
ಮನರಂಜನೆ

ಸೆಟ್ಟೇರಿತು ‘ಕರ್ನಾಟಕ Love’s ಕೇರಳ’….ಬಸ್ ಮೆಕಾನಿಕ್ ಈಗ ಹೀರೋ….

ಸ್ಯಾಂಡಲ್ವುಡ್ನಲ್ಲಿ ಈಗ ಹೊಸ ಮುಖಗಳಿಗೆ ಮಣೆ ಹಾಕುವ ಪದ್ದತಿ ಶುರುವಾಗಿದೆ. ಹೊಸಬರ ಚಿತ್ರಗಳು ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿವೆ. ಇದೀಗ ಮತ್ತೊಂದು ಪ್ರತಿಭಾನ್ವಿತ ಹಾಗೂ ಯುವ ಸಿನಿಮೋತ್ಸಾಹಿಗಳ ಟೀಮ್ವೊಂದು…

Read More »
ರಾಜಕೀಯ

ತುಮಕೂರಲ್ಲಿ ಮೈತ್ರಿ ಪಕ್ಷಗಳ ಮುಖಂಡರ ಪ್ರಚಾರ

ತುಮಕೂರು : ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು. ಈ ಹಿನ್ನೆಲೆ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಶಾಸಕ ಎಂ.ಟಿ.ಕೃಷ್ಣಪ್ಪ, ಬಿಜೆಪಿ ಮಾಜಿ ಶಾಸಕ…

Read More »
ರಾಜಕೀಯ

ಅಭ್ಯರ್ಥಿ ಬದಲಿಸದಿದ್ದರೆ ಮುಂದಿನ ನಡೆ ತೀರ್ಮಾನ : ಡಾ. ಬಿ. ತಿಪ್ಪೇಸ್ವಾಮಿ

ಚಿತ್ರದುರ್ಗ : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಚಿತ್ರದುರ್ಗದ ಲೋಕಸಭಾ ಟಿಕೆಟ್​​​ ಮಾಜಿ ಸಂಸದ ಬಿ.ಎನ್​ ಚಂದ್ರಪ್ಪಗೆ ನೀಡಿದ್ದಕ್ಕೆ ಸ್ಥಳೀಯ ಆಕಾಂಕ್ಷಿಗಳಿಗೆ ಈ ಬಾರಿ ಟಿಕೆಟ್​ ನೀಡುವಂತೆ…

Read More »
ಸುದ್ದಿ

ಹೃದಯವಂತ ಕನ್ನಡಿಗರ ಬಳಗದಿಂದ ಪಕ್ಷಿ , ಪ್ರಾಣಿಗಳಿಗೆ ನೀರು, ಆಹಾರ ಪೂರೈಕೆ

ಬೇಸಿಗೆಕಾಲ ಆರಂಭವಾದದ್ದರಿಂದ ಬಿಸಿಲು ಜಾಸ್ತಿ ಉರಿಯುತ್ತಿರುವ ಈ ಸಂದರ್ಭದಲ್ಲಿ ನಮ್ಮ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪಕ್ಷಿಗಳಿಗೆ ಹಾಗೂ ಪ್ರಾಣಿಗಳಿಗೆ ನೀರು ಆಹಾರ ಪೂರೈಸಲಾಯಿತು. ಕಾಡಿನಲ್ಲಿ ನೀರು…

Read More »
ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ….ಮಂಡ್ಯ ಟಿಕೆಟ್ ಘೋಷಿಸದ ಬಿಜೆಪಿ

ಹೌದು ಅಳೆದು ತೂಗಿ ಬಿಜೆಪಿ ಇದೀಗ ಮತ್ತೊಂದು ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಕರ್ನಾಟಕ 4 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್…

Read More »
ರಾಜಕೀಯ

ಹಣೆಗೆ ತಿಲಕ ಹಚ್ಚಿಕೊಳ್ಳಲು ನಿರಾಕರಿಸಿದ ಆರ್.ಅಶೋಕ್

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಆರ್ .ಅಶೋಕ್ ವರ್ತನೆ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸುಲೇಪೇಟ್ ಗ್ರಾಮದ ಬಿಜೆಪಿ ಕಚೇರಿಗೆ ಭೇಟಿ ನೀಡಿದ…

Read More »
Freedom TV

ಸಮಲತಾಗೆ ಮಂಡ್ಯ ಬಿಜೆಪಿ ಟಿಕೆಟ್ ಮಿಸ್ ?

ಸಮಲತಾಗೆ ಮಂಡ್ಯ ಟಿಕೆಟ್ ಮಿಸ್ ಆಗಿದ್ಯಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಮೈಸೂರಿನಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೀಡಿರುವ ಹೇಳಿಕೆ ಸುಮಲತಾ…

Read More »
ರಾಜಕೀಯ

ಬಿಜೆಪಿ ಗೆಲುವಿನ ಲೀಡ್​ ಹೇಳ್ತಾರೆ ಅಂದ್ರೆ ಇವಿಎಂ ಗದ್ದಲ ಮಾಡಬಹುದು : ವಿನೋದ ಅಸೂಟಿ

ಧಾರವಾಡ : ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ಧಾರವಾಡ ಲೋಕಸಭಾ ಕ್ಷೇತ್ರದಿಂದ 3 ಲಕ್ಷ ಲೀಡನಲ್ಲಿ ಗೆಲ್ಲುತ್ತೇನೆ ಎನ್ನುತ್ತಿದ್ದಾರೆ. ಅಷ್ಟೊಂದು ವಿಶ್ವಾಸದಿಂದ ಗೆಲ್ಲುವಿನ ಲೀಡ್ ಹೇಳ್ತಾರೆ ಅಂದ್ರೇ,…

Read More »
ರಾಜಕೀಯ

ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ : ಸಂತೋಷ್ ಲಾಡ್

ಧಾರವಾಡ : ರಾಜ್ಯದಲ್ಲಿ ಲೋಕ ಅಖಾಡ ರಂಗೇರಿದ್ದು, ಚುನಾವಣಾ ಅಭ್ಯರ್ಥಿಗಳು ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಇನ್ನು ಧಾರವಾಡ ಕ್ಷೇತ್ರದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಮ್ಮ ಕ್ಷೇತ್ರದಲ್ಲಿ…

Read More »
ರಾಜಕೀಯ

6 ತಿಂಗಳಲ್ಲೇ ಹಿಂದಿ ಕಲಿತು ಭಾಷಣ ಮಾಡುತ್ತೇನೆ : ಕೋಟಾ ಶ್ರೀನಿವಾಸ ಪೂಜಾರಿ ಸವಾಲು ಸ್ವೀಕಾರ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡುವಾಗ, “ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ…

Read More »
ಕ್ರೈಂ ಸ್ಟೋರಿ

ಪೋನ್ ಕದ್ದಾಲಿಕೆ ಪ್ರಕರಣ: ಇಬ್ಬರು ಉನ್ನತ ಪೊಲೀಸ್ ಅಧಿಕಾರಿಗಳು ಅರೆಸ್ಟ್​​…

ಹೈದರಾಬಾದ್: ಫೋನ್ ಕದ್ದಾಲಿಕೆ ಹಾಗು ಸಾಕ್ಷಿಗಳ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ…

Read More »
ಶಿಕ್ಷಣ

ನಾಳೆಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ

ಬೆಂಗಳೂರು: ನಾಳೆಯಿಂದ (ಮಾರ್ಚ್ 25) ರಾಜ್ಯಾದ್ಯಂತ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ – 1 ಆರಂಭವಾಗಲಿದೆ. ಒಟ್ಟು 2750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಏಪ್ರಿಲ್…

Read More »
ರಾಜಕೀಯ

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿಎಂ.ಸಿದ್ದರಾಮಯ್ಯ ವಿಶ್ವಾಸ

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತ ಎಂದಿದ್ದಾರೆ. ಮೈಸೂರು-ಕೊಡಗು…

Read More »
ರಾಜಕೀಯ

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸೋತು ಸುಣ್ಣವಾದ ಸಿಎಂ: ಪಿ.ರಾಜೀವ್ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸೋತು ಸುಣ್ಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಚುನಾವಣಾ ಮಾಧ್ಯಮ…

Read More »
ರಾಜಕೀಯ

ಏಪ್ರಿಲ್ 1 ರಂದು ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

ದಿನೇ ದಿನೇ ಮಂಡ್ಯ ಚುನಾವಣಾ ಕಣ ರಂಗೇರುತ್ತಿದೆ. ಮಂಡ್ಯ ಕ್ಷೇತ್ರಾದ್ಯಂತ ಸಂಚಲ ಮೂಡಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಏಪ್ರಿಲ್ 1 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್…

Read More »
ರಾಜಕೀಯ

ಬಿಜೆಪಿಯಲ್ಲಿ ಕೆಆರ್​ಪಿಪಿ ವಿಲೀನ; ಕಮಲ ಬಾವುಟ ಹಿಡಿಯಲಿದ್ದಾರೆ ಜನಾರ್ದನ ರೆಡ್ಡಿ

ಬಿಜೆಪಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಲೀನ ಮಾಡೋದಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಗಾವತಿ, ಬಳ್ಳಾರಿ ಮತ್ತು ಕೊಪ್ಪಳ ಭಾಗದಿಂದ ಬಂದಿದ್ದ ಕಲ್ಯಾಣ…

Read More »
ರಾಜ್ಯ

ಆಪರೇಷನ್​ ಮುಗಿಸಿ ಬೆಂಗಳೂರಿಗೆ ಮರಳಿದ ಮಾಜಿ ಸಿಎಂ ಹೆಚ್​ಡಿಕೆ

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಇಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ಚೆನ್ನೈ…

Read More »
ರಾಜ್ಯ

ಚುನಾವಣಾ ಪ್ರಚಾರಕ್ಕೆ ಮೃಣಾಲ ಹೆಬ್ಬಾಳ್ಕರ್​​ ವಿದ್ಯುಕ್ತ ಚಾಲನೆ

 ಬೆಳಗಾವಿ: ವಿಘ್ನ ವಿನಾಶಕ ಗಣಪತಿಯ ಪೂಜೆ ಮಾಡಿ, ಯುವ ಶಕ್ತಿಯೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಲೋಕಸಭಾ…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ ಹೆಗ್ಡೆ ವಿರುದ್ಧ ಕ್ರಮಕ್ಕೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ನಿಯೋಗವು ಇಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಬಿಜೆಪಿ…

Read More »
Freedom TV

ಭಾರತೀಯ ಮಾಜಿ ವಾಯುಪಡೆ ಮುಖ್ಯಸ್ಥ ಆರ್​​ಕೆಎಸ್​​ ಭದೌರಿಯಾ ಬಿಜೆಪಿ ಸೇರ್ಪಡೆ   

ನವದೆಹಲಿ : ವಾಯುಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ (ನಿವೃತ್ತ) ಆರ್‌ಕೆಎಸ್ ಭದೌರಿಯಾ ಅವರು ಸಶಸ್ತ್ರ ಪಡೆಗಳಲ್ಲಿನ ಹುದ್ದೆಯಿಂದ ನಿವೃತ್ತಿ ಹೊಂದಿ ಸುಮಾರು 2 ವರ್ಷಗಳ…

Read More »
ರಾಜಕೀಯ

ರಕ್ಷಾ ರಾಮಯ್ಯಗೆ ಟಿಕೆಟ್​ ನೀಡುವಂತೆ ಅಲ್ಪಸಂಖ್ಯಾತರ ಆಗ್ರಹ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ರಕ್ಷಾ ರಾಮಯ್ಯಗೆ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತ ಮುಖಂಡರು…

Read More »
ರಾಜ್ಯ

ಬೆಳಗಾವಿಯಲ್ಲಿ ರೈತರ ಉರುಳು ಸೇವೆ

ಬೆಳಗಾವಿಯಲ್ಲಿ ರೈತರು ಕೆರಳಿದ್ದು, ಉರಳು ಸೇವೆ ಮಾಡಿ ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ…

Read More »
ರಾಜ್ಯ

ಬಿಜೆಪಿ ಕಚೇರಿ ಗ್ಲಾಸ್ ಪೀಸ್ ಪೀಸ್..!

ಚಿತ್ರದುರ್ಗ : ಬಿಜೆಪಿಯಲ್ಲಿ ಒಂದೆಡೆ ನಾಯಕರು ಸಿಡಿದು ಬೀಳ್ತಾ ಇದ್ರೆ, ಮತ್ತೊಂದೆಡೆ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.ಸ್ಥಳೀಯರಿಗೆ ಲೋಕಸಭಾ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಕಛೇರಿ ಗಾಜು ಪುಡಿ…

Read More »
ರಾಜಕೀಯ

ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ

ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಇದೀಗ ಕಾನೂನು ಸಮರ ಸಾರಿದೆ. ರಾಜ್ಯದ ಪಾಲಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದೆ.…

Read More »
ರಾಜಕೀಯ

ಹಾವೇರಿ, ರಾಣೆಬೆನ್ನೂರಿಗೆ ತುಂಗಭದ್ರ ಕುಡಿಯುವ ನೀರೊದಗಿಸಲು ಬೊಮ್ಮಾಯಿ ಆಗ್ರಹ

ಹಾವೇರಿ: ತೀವ್ರ ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಣೆಬೆನ್ನೂರು ಹಾಗೂ ಹಾವೇರಿ ನಗರಗಳಿಗೆ ತಕ್ಷಣವೇ ಕುಡಿಯುವ ನೀರು ಒದಗಿಸುವಂತೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ…

Read More »
ಕ್ರೈಂ ಸ್ಟೋರಿ

8 ಲಕ್ಷ ಮೌಲ್ಯದ 480 ಮಿಕ್ಸರ್ ವಶಕ್ಕೆ

ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅಕ್ರಮವಾಗಿ ದಾಖಲೆ ಇಲ್ಲದ ವಸ್ತುಗಳು ಹಾಗೂ ಹಣದ ಮೇಲೆ ನಿಗಾವಹಿಸಲಾಗಿದೆ. ಹುಬ್ಬಳ್ಳಿಯ ರೈಲ್ವೈ ಆಫೀಸ್​ನಲ್ಲಿ ಯಾವುದೇ…

Read More »
Freedom TV

ಉತ್ತರ ಲೋಕಸಭಾ ಕ್ಷೇತ್ರದಲ್ಲಿ ತರಬೇತಿ ಕಾರ್ಯಕ್ರಮ

ಲೋಕಸಭಾ ಚುನಾವಣೆಯ ಮತದಾನ ದಿನವು ಏಪ್ರಿಲ್ 26 ರಂದು ಶುಕ್ರವಾರ ನಿಗಧಿಯಾಗಿದ್ದು, ವಾರಾಂತ್ಯವಾಗಿರುವ ಕಾರಣ, ಪ್ರವಾಸಕ್ಕೆ ತೆರಳದೇ ಮತಚಲಾಯಿಸಲು ಮತದಾರರಿಗೆ ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ…

Read More »
Back to top button