ಬೆಂಗಳೂರು: ಲ್ಯಾಂಗ್ಫೋರ್ಡ್ ರಸ್ತೆಯಲ್ಲಿನ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ನಡೆದ ಪ್ರಸಿದ್ಧ ಉದ್ಯಮಿ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆ ದೇಶಾದ್ಯಾಂತ ಆಘಾತ ಮೂಡಿಸಿದೆ. ಅಶೋಕ್ ನಗರ ಪೊಲೀಸ್…
Read More »kannada news
ನಟಿ ಭಾವನಾ ರಾಮಣ್ಣ ಅವರ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಭಾವನ ಏಳು ತಿಂಗಳ ಗರ್ಭಿಣಿಯಾಗಿದ್ದು, ಸೀಮಂತ ಶಾಸ್ತ್ರ ದಾವಣಗೆರೆಯ ತಮ್ಮ ನಿವಾಸದಲ್ಲಿ ನಡೆದಿದೆ.. ಸೀಮಂತ ಶಾಸ್ತ್ರಕ್ಕೆ…
Read More »ದೆಹಲಿ:ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯಲ್ಲಿ ದುಬೈ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರೊಂದಿಗೆ ಚರ್ಚೆ ನಡೆಸಿದರು. ದುಬೈ…
Read More »ಜೈಲಿನಲ್ಲಿರುವ ಖೈದಿಗಳಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ.. ಅಂಬೇಡ್ಕರ್ ಜಯಂತಿಯಂದು ಖೈದಿಗಳಿಗೆ ಸಿಹಿ ನೀಡಲು ಹಂಚಿಕೆಗೆ ಸರ್ಕಾರ ಆದೇಶ ಹೊರಡಿಸಿದೆ..ಅಂಬೇಡ್ಕರ್ ಜಯಂತಿ ಅಷ್ಟೇ ಅಲ್ಲದೇ ಬುದ್ದ ಪೂರ್ಣಿಮೆ ಪ್ರಯುಕ್ತ…
Read More »ಆಹಾರ ಪ್ರಿಯರಿಗೆ ಒಂದಾದ ಮೇಲೊಂದು ಶಾಕ್ ಎದುರಾಗುತ್ತಲೇ ಇವೆ.. ಇಡ್ಲಿ ಆಯ್ತು, ಕಲ್ಲಂಗಡಿ ಆಯ್ತು ಈಗ ಮತ್ತೊಂದು ಪದಾರ್ಥದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ..ಇತ್ತೀಚೆಗೆ ಆಹಾರ ಇಲಾಖೆ ಕಳಪೆ…
Read More »ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಎನ್. ಡಬ್ಲ್ಯು. ಕೆ. ಎಸ್. ಆರ್.ಟಿ.ಸಿ. ಬಸ್ಸನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ…
Read More »ಕಲಬುರಗಿ: ಜಿಲ್ಲಾ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. CERI ಪೋರ್ಟಲ್ನಲ್ಲಿ 128 ಮೊಬೈಲ್ಗಳನ್ನು ಪತ್ತೆ ಮಾಡಿದ್ದಾರೆ. 2024ರ ಸೆಪ್ಟೆಂಬರ್ನಿಂದ 2025ರ ಫೆಬ್ರವರಿ-2025ರ ಅವಧಿಯಲ್ಲಿ ದಾಖಲಾದ ದೂರುಗಳನ್ನು ಆಧರಿಸಿ ತನಿಖೆಗಿಳಿದ…
Read More »ಬೀದರ್: ತೋಟದ ಭಾವಿಯಲ್ಲಿ ಗೆಳೆಯರೊಟ್ಟಿಗೆ ಈಜಲು ಹೋದ ಯುವಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ವಿಠಲಪುರ ಗ್ರಾಮದ ಪ್ರಶಾಂತ (22)…
Read More »ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಹಣ್ಣುಗಳನ್ನು ರಾಸಾಯನಿಕವಾಗಿ ಸಂಸ್ಕರಿಸಲಾಗುತ್ತದೆ. ಇವು ಆರೋಗ್ಯಕ್ಕೆ ಅಪಾಯವನ್ನುಂಟುಮಾಡಬಹುದು. ನೈಸರ್ಗಿಕವಾಗಿ ಮಾಗಿದ ಹಣ್ಣುಗಳನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಕೃತಕವಾಗಿ ಮಾಗಿದ ಮಾವಿನಹಣ್ಣನ್ನು ಹೇಗೆ…
Read More »ನವದೆಹಲಿ: ಕಳೆದ ಒಂಬತ್ತು ತಿಂಗಳಿನಿಂದ ಇಂಟರ್ ನ್ಯಾಷನಲ್ ಸ್ಪೇಸ್ ಸ್ಟೇಷನ್ನಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸಾಗಲು ಅನೂಕೂಲವಾಗುವಂತೆ ಸ್ಪೇಸ್ಎಕ್ಸ್ನ ಫಾಲ್ಕನ್…
Read More »ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ಅಲ್ಲದೇ ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿತ್ತು. ಸ್ವಾಮೀಜಿಗೆ ನಮಸ್ಕಾರ…
Read More »ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…
Read More »ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…
Read More »ನಟ ದರ್ಶನ್ ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ. ಈ ಮಧ್ಯೆ ದರ್ಶನ್ ತಮ್ಮ ಇನ್ಟಾಗ್ರಾಮ್ ಖಾತೆಯಿಂದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಮತ್ತು…
Read More »ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತನಾದ ಬಾಂಗ್ಲಾದೇಶ ಪ್ರಜೆ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ…
Read More »ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬಳಿಕ ಎಂಇಎಸ್ ಪುಂಡರ ಅಟ್ಟಹಾಸ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ಮೇಲೆ ಹಲ್ಲೆ…
Read More »ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರ ನೀಡಿದ ಗೃಹಸಚಿವ ಜಿ.ಪರಮೇಶ್ವರ್ ರನ್ಯಾರಾವ್…
Read More »ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ ತಂದೆ ಕೆಂಪೇಗೌಡ, ಅವರ ತಂದೆಯ ಬಗ್ಗೆ…
Read More »ಕೊಪ್ಪಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಡಾ.ರಾಮ್ ಎಲ್. ಅರಸಿದ್ಧಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ…
Read More »ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…
Read More »ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಶಾಸಕ ರವಿಕುಮಾರ್ ಗಣಿಗ…
Read More »ಕೋಲಾರ: ನಗರದ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ…
Read More »ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಇಂದು ಬೆಳಗಿನ ಜಾವ ಎದೆಗೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ನಲ್ಲಿ ಇರಿಸಲಾಗಿದ್ದು,…
Read More »ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಮಾಡಿದ್ದಾರೆ ಎನ್ನಲಾದ ಪ್ರಕರಣ…
Read More »ಹಾಸನ: ಪಾಳು ಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದು, 4 ಮಂದಿ ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯರು…
Read More »ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
Read More »ದಾವಣಗೆರೆ: ಮಂಜು ಮುಸುಕಿನೊಳಗೆ 5KM ಮತ್ತು 10KM ಮ್ಯಾರಥಾನ್ ಓಟದಲ್ಲಿ ಪೊಲೀಸರೊಂದಿಗೆ ನಾಗರಿಕರು ಅತ್ಯುತ್ಸಾಹದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಎರಡನೇ ಬಾರಿಗೆ…
Read More »ಹಾಸನ: ಅತ್ಯಾಚರ ಕೇಸ್ನಲ್ಲಿ ಸದ್ಯ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕುರಿತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಹೊಳೆನರಸೀಪುರ ತಾಲೂಕಿನ ಚಾಕೇನಗಳ್ಳಿಕಟ್ಟೆ…
Read More »ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು…
Read More »ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು…
Read More »ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.…
Read More »ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವಾರು ಇಲಾಖೆಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಬಜೆಟ್ ಏನೆಲ್ಲಾ ಪ್ರಮುಖ…
Read More »ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಮಪಾಲು, ಸಮಬಾಳು ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಕ್ಕೂ ಬಜೆಟ್ ನಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕಾಂಗ್ರೆಸ್…
Read More »ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಪಾಕಿಸ್ತಾನದ ಬಜೆಟ್ಟಾ ಅಥವಾ ಕರ್ನಾಟಕದ ಬಜೆಟ್ಟಾ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ…
Read More »ಹುಬ್ಬಳ್ಳಿ: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅರ್ಜಿಯ…
Read More »ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಪಂಚ ಗ್ಯಾರಂಟಿಗಳ ಖರ್ಚಿನ ನಿಖರ ಮೊತ್ತವೇ ಸರಕಾರಕ್ಕೆ ಗೊತ್ತಿಲ್ಲದಂತಾಗಿದೆ ಎಂದು ಎಎಪಿ ನಾಯಕ ಮುಖ್ಯಮಂತ್ರಿ…
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇನೆ. ನಾನು ಮಂಡಿಸುತ್ತಿರುವ ಈ…
Read More »ಸಿಎಂ ಸಿದ್ದರಾಮಯ್ಯ 2025-26 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಬೆಂಗಳೂರಿಗೆ ಭರಪೂರ ಅನುದಾನ ಘೋಷಿಸಿದ್ದಾರೆ, ಹಾಗಿದ್ರೇ ಸಿಎಂ ದಾಖಲೆಯೆ 16ನೇ ಬಜೆಟ್ನಲ್ಲಿ ಬೆಂಗಳೂರಿಗೆ ಏನೆಲ್ಲಾ ಅನುದಾನಗಳು ಸಿಕ್ಕಿವೆ…
Read More »ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ. 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ…
Read More »ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ…
Read More »ಕಲಬುರಗಿ: ಈ ತಿಂಗಳು ನಿವೃತ್ತಿಯಾಗುತ್ತಿರುವ ರಾಜ್ಯ ಹೆದ್ದಾರೆ ಅಭಿವೃದ್ಧಿ ಯೋಜನಾಧಿಕಾರಿ ಜಗನ್ನಾಥ ಹಲಿಂಗೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ವಿಭಾಗದ ಚೀಫ್ ಇಂಜಿನಿಯರಾಗಿದ್ದ…
Read More »ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ…
Read More »ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದರೊಂದಿಗೆ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಸುದೀರ್ಘ ಮೂರುವರೆ ಗಂಟೆಗಳ ಕಾಲ ಅವರು ಬಜೆಟ್ ಭಾಷಣ ಮಾಡಿದ್ದಾರೆ.4…
Read More »ಬೆಂಗಳೂರು: ಡಿಐಜಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ಡಿ. ರೂಪಾ ಮೌದ್ಗಿಲ್ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ ಆಂತರಿಕ…
Read More »ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ, ಆದ್ದರಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ಗುಂಡೂರಾವ್ ಹೇಳಿದರು. ಈ ಕುರಿತು…
Read More »ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೇಂದ್ರ…
Read More »ಬೆಂಗಳೂರು: ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದು…
Read More »ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು…
Read More »ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದರು ಅನ್ನುವ ಆರೋಪದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ದುಬೈಯಿಂದ ಬಂದಿದ್ದ ಅವರು ಬರೋಬ್ಬರಿ 14.8ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ…
Read More »ಬೆಂಗಳೂರು: ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕರ್ನಾಟಕ ಬಂದ್ ಮಾಡುವದಾಗಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ. ಈ ಕುರಿತು ಮಾತನಾಡಿದ ಒಕ್ಕೂಟದ…
Read More »ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ಅಬ್ಬೆತುಕೂರಿನ ವಿಶ್ವರಾಧ್ಯರ ಮಠದಲ್ಲಿ ಮಾತನಾಡಿದ ಅವರು, ರೈತರ…
Read More »ಬೀದರ್: ರಾಜ್ಯ ಕಾಂಗ್ರೆಸ್ ನಲ್ಲಿ ಯಾರೇ ತಿಪ್ಪರಲಾಗ ಹಾಕಿದರು ಕೂಡ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ…
Read More »ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆ ಶಾಸಕರಿಗೆ ಮದ್ಯಾಹ್ನ ವಿಶ್ರಾಂತಿ ಪಡೆಯಲು ಸ್ಷೀಕರ್ ಯು.ಟಿ.ಖಾದರ್…
Read More »ಬೆಂಗಳೂರು: ಕರ್ನಾಟಕ ಶಾಸಕರಿಗೆ ವೇತನ ಭತ್ಯೆ ಹೆಚ್ಚಳ ಆಗಬೇಕು ಅನ್ನೋ ವಿಚಾರ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿಯ ಹಿರಿಯ…
Read More »ಬೆಂಗಳೂರು: ರಾಜ್ಯದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಬಂದಿಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನಸಾಮಾನ್ಯರು…
Read More »ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಇಂದಿನ ಕಲಾಪದಲ್ಲಿ ಭಾಗವಹಿಸುವ ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ನಟ್ಟು-ಬೋಲ್ಟು ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಕುರಿತು ಮಾಧ್ಯಮದ ಜೊತೆ…
Read More »ಮುಂಬೈ: ಕಳೆದ ಡಿಸೆಂಬರ್ನಲ್ಲಿ ಬೀಡ್ ಜಿಲ್ಲೆಯಲ್ಲಿ ನಡೆದ ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಧನಂಜಯ್ ಮುಂಡೆ ಅವರು ತಮ್ಮ ಸಚಿವ ಸ್ಥಾನಕ್ಕೆ…
Read More »ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಂಸದ ಬ್ರಿಜೇಶ್…
Read More »ಜೈಪುರ: ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಐಐಟಿ ಬಾಬಾ ಎಂದೇ ಖ್ಯಾತಿ ಪಡೆದ ಅಭಯ್ ಸಿಂಗ್ ಅವರನ್ನು ಜೈಪುರ ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ…
Read More »ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತಿಚಿಗೆ ಕನ್ನಡ ಚಿತ್ರರಂಗವನ್ನ ಉದ್ದೇಶಿಸಿ ನೀಡಿದ ನಟ್ಟು-ಬೋಲ್ಟು ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ನಿರ್ದೇಶಕ…
Read More »ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಿಕೆ ರಾಮಮೂರ್ತಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನೆಡೆಯಾಗಿದೆ. ಈ ಮೂಲಕ ಜಯನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಕಾಂಗ್ರೆಸ್ ನಾಯಕಿ…
Read More »ಬೆಂಗಳೂರು: ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳು ಮಾರ್ಚ್ 22 ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ…
Read More »ಬೆಂಗಳೂರು: ಕಳೆದ ಬಿಜೆಪಿ ಸರ್ಕಾದ ಅವಧಿಯಲ್ಲಿ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಅಂದು ಆರೋಪಿಸಿದ್ದರು. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೂ ಬಂದಿದೆ. ಆದ್ರೀಗ…
Read More »ಬೆಂಗಳೂರು: ಡಿ.ಕೆ.ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,…
Read More »ಗುಜರಾತ್: ಇಂದು ವಿಶ್ವ ವನ್ಯಜೀವಿ ದಿನ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ ನ ವನ್ಯಜೀವಿ ಅಭಯಾರಣ್ಯದಲ್ಲಿ ಸುತ್ತಾಡಿ ರಾಷ್ಟ್ರೀಯ…
Read More »ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ಈಗಾಗಲೇ ನಿರ್ಧಾರವಾದ ವಿಚಾರ ಅನ್ನೋ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟರು. ಈ ಕುರಿತು ವಿಧಾನಸೌಧ…
Read More »ಬೆಂಗಳೂರು: ಬಜೆಟ್ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ವಿಧಾನಮಂಡಲದಲ್ಲಿ ಹೇಳಿದರು. ಜಂಟಿ ಅಧಿವೇಶನವನ್ನ ಉದ್ದೇಶಿಸಿ…
Read More »ಬೆಂಗಳೂರು: ಇತ್ತಿಚಿಗೆ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಿತ್ರರಂಗದ ಕಲಾವಿದರನ್ನ ಉದ್ದೇಶಿಸಿ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯಾರು ಯಾರಿಗೆ ಎಲ್ಲೆಲ್ಲಿ…
Read More »ಕೊಪ್ಪಳ: ಜಗತ್ತಿನಾದ್ಯಂತ ಗೊಂಬೆ ತಯಾರಿಕೆ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಇದರ ಲಾಭವನ್ನು ಹೆಚ್ಚಾಗಿ ಚೈನಾ ಪಡೆಯುತ್ತಿದೆ, ಅದಕ್ಕೆ ಪೈಪೋಟಿ ನೀಡುವ ಉದ್ದೇಶದಿಂದ ಕೊಪ್ಪಳ ಸೇರಿದಂತೆ ಹಲವು ಭಾಗಗಳಲ್ಲಿ…
Read More »ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ರಿಗೆ ಅಗೌರವ…
Read More »ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬೆಳಿಗ್ಗೆ 11ಕ್ಕೆ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ತಮ್ಮ…
Read More »ಬೆಂಗಳೂರು: ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ಗೆ ವಾಟಳ್ ನಾಗರಾಜ್ ಅವರು ಕರೆ ಕೊಟ್ಟಿದ್ದಾರೆ. ಆದರೆ ಮಾರ್ಚ್ 21ರಿಂದ 10ನೇ ತರಗತಿ ಪರೀಕ್ಷೆ ನಡೆಯುವುದರಿಂದ ಕರ್ನಾಟಕ…
Read More »ಹುಬ್ಬಳ್ಳಿ: ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋಗ್ತಾರೆ, ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅವರು ಹಿಂದೂ ಧರ್ಮದ ಪೂಜೆ ಮಾಡ್ತಾರೆ. ಅಂತೆಯೆ ಸಿಎಂ ಸಿದ್ದರಾಮಯ್ಯ ಅವರಿಗೂ ಒಳ್ಳೆಯ ಬುದ್ದಿ ಬರಲಿ…
Read More »ಬೆಂಗಳೂರು ಅಭಿವೃದ್ದಿ ಮತ್ತು ನಗರದ ಮೂಲಭೂತ ಸೌಕರ್ಯಗಳ ಬಗ್ಗೆ ಮೊನ್ನೆಯಷ್ಟೇ ಟ್ಷೀಟ್ ಮೂಲಕ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಉದ್ಯಮಿ ಟಿ.ವಿ.ಮೋಹನದಾಸ್ ಪೈ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್…
Read More »ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಇದೀಗ ಮಾರ್ಚ್ 16ರ ಒಳಗಾಗಿ ಬಿಜೆಪಿ ನೂತನ ರಾಷ್ಟ್ರೀಯ…
Read More »ಮೈಸೂರು: ರಾಜ್ಯ ರಾಜಕಾರಣದಲ್ಲಿ ಯಾವುದೂ ನಿಂತ ನೀರಲ್ಲ. ಕರ್ನಾಟಕದ ಆಡಳಿತ ಪಕ್ಷದಲ್ಲಿ ಏಕನಾಥ ಶಿಂಧೆ ಯಾರೆಂಬುದು ಸದ್ಯದಲ್ಲೇ ತಿಳಿಯಲಿದೆ. ರಾಜ್ಯದಲ್ಲಿ ಏಕನಾಥ್ ಶಿಂಧೆ ತರ ಪ್ರಕ್ರೀಯೆಗಳು ಮುಂದುವರೆದರೆ…
Read More »ಇಂದಿನಿಂದ 16ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್…
Read More »ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಹಾಗೂ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಇಂದು ಅಧಿಕೃತ…
Read More »ಬೆಂಗಳೂರು: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಸದಾ ಯಾವುದಾದರೊಂದು ವಿವಾದದಲ್ಲಿ ಸಿಲುಕಿ ಹಾಕಿಕೊಂಡಿರುತ್ತೆ. ಇದೀಗ ಅವರ ಆಪ್ತ ಎನ್ನಲಾದ ವ್ಯಕ್ತಿಯೊಬ್ಬ ಗ್ಯಾಂಗ್ ಕಟ್ಟಿಕೊಂಡು ಯುವಕನೊಬ್ಬನ ಮೇಲೆ…
Read More »ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ವಿರುದ್ಧ ಇದ್ದರೆ ಅವರನ್ನು ಉಚ್ಛಾಟನೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್…
Read More »ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಸಂಕಷ್ಟ ಶುರುವಾಗುವ ಲಕ್ಷಣಗಳು ಕಾಣುತ್ತಿವೆ. ಅಪ್ರಾಪ್ತ ಬಾಲಕಿಗೆ…
Read More »ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯಸಿ ಪರೀಕ್ಷೆಗಳು ಆರಂಭವಾಗಲಿವೆ. ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಆರಂಭವಾಗಿ ಮಾರ್ಚ್ 20ರ ವರೆಗೆ ಪಿಯುಸಿ ಪರೀಕ್ಷೆಗಳು…
Read More »ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ…
Read More »ಬೆಂಗಳೂರು: ನಮ್ಮ ಮೆಟ್ರೋ ಟಿಕೆರ್ ದರ ಏರಿಕ ಆದ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ರಾಜಕೀಯವಾಗಿ ಬಿಜೆಪಿ – ಕಾಂಗ್ರೆಸ್ ಆರೋಪ ಪ್ರತ್ಯಾರೋಪ ನಡೆಸಿದರು. ಈ ಹಿನ್ನಲೇ…
Read More »ಅಪಾರ್ಟ್ಮೆಂಟ್ನಲ್ಲಿ ಯುವತಿ ಕೊಲೆಗೈದು, ಮೃತ ದೇಹದ ಜೊತೆಯೇ ಕಾಲ ಕಳೆದು ಎಸ್ಕೇಪ್ ಆಗಿದ್ದ ಹಂತಕ ಕೊನೆಗೂ ಅಂದರ್.. ಕಳೆದ ಮೂರುದಿನಗಳಿಂದ ಮೂರು ರಾಜ್ಯಗಳಲ್ಲಿ ಮೂರು ಟೀಮ್ ಗಳಿಂದ…
Read More »ಮುಂದಿನ ವೀಕೆಂಡ್ ಗೆ ಬ್ಯಾಂಕ್ ಕೆಲ್ಸ ಮುಗಿಸ್ಕೊಂಡ್ರಾಯ್ತು ಅಂತಾ ಯಾವುದೇ ಬ್ಯಾಂಕ್ ವ್ಯವಹಾರಗಳನ್ನ ಪೆಂಡಿಂಗ್ ಇಟ್ಕೋಬೇಡಿ. ಯಾಕಂದ್ರೆ ಸೆ.27ರಿಂದಲೇ ಬ್ಯಾಂಕ್ ಬಂದ್. 28ರಂದು ನಾಲ್ಕನೇ ಶನಿವಾರ ಹಾಗೂ…
Read More »ಕಲಬುರ್ಗಿ, ಆ.20: “ಆರ್ಟಿಕಲ್ 371 ಜೆ ಜಾರಿಯಾಗಿ ಹತ್ತು ವರ್ಷಗಳಾಗುತ್ತಿದ್ದು, ಇದರ ಸಂಭ್ರಮಾಚರಣೆಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಸಂಭ್ರಮಾಚರಣೆ ನೆನಪಿಗೆ 371 ಹಾಸಿಗೆಗಳನ್ನು ಒಳಗೊಂಡ ಜಯದೇವ ಆಸ್ಪತ್ರೆಯನ್ನು ಮುಂದಿನ…
Read More »ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ, ಮೂಡ ಪ್ರಕರಣದಲ್ಲಿ ಪಾದಯಾತ್ರೆ…
Read More »ವಿಜಯೇಂದ್ರತಲೆಯಲ್ಲಿ ಕಂಟೆಂಟ್ ಇಲ್ಲ. ವಿಚಾರಗಳ ಮೇಲೆ ಮಾತನಾಡೋಕೆ ಆಗಲ್ಲ. ಅವರ ತಲೆಯಲ್ಲಿರೋದೆಲ್ಲ ಮುಗಿದು ಹೋಗಿದೆ. ಅದಕ್ಕೆ ವೈಯುಕ್ತಿಕ ವಿಷಯ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ವಾಗ್ದಾಳಿ ನಡೆಸಿದ್ದಾರೆ.…
Read More »ನಮಗೆ ಬಿರುಸಿನ ಮಳೆ, ಜೋರು ಮಳೆ ಗೊತ್ತು.. ಆಲಿಕಲ್ಲು ಮಳೆಯೂ ಗೊತ್ತು.. ಆದ್ರೆ ಇದ್ಯಾವುದಪ್ಪಾ ಮೀನಿನ ಮಳೆ ಅಂತೀರಾ..? ನಿಜಕ್ಕೂ ಆಕಾಶದಿಂದ ಮೀನಿನ ಮಳೆ ಬಿದ್ದಿದೆ.. ದೊಡ್ಡ…
Read More »ದೆಹಲಿ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೆ ದಿನಗಳು ಬಾಕಿಯಿದ್ದು ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಈ ಮಧ್ಯೆ ಲೋಕ್ಪೋಲ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷಾ ವರದಿ ಬಹಿರಂಗ…
Read More »ಹುಬ್ಬಳ್ಳಿ: ಅಂಬೇಡ್ಕರ್ ಅವರ ಆದರ್ಶಗಳು ಸೂರ್ಯ ಚಂದ್ರ ಇರುವವರೆಗೂ ಇರುತ್ತವೆ. ಅಂಬೇಡ್ಕರ್ ತತ್ವ-ಸಿದ್ಧಾಂತಗಳನ್ನು ಬದಲಾವಣೆ ಮಾಡುವ ಹುಚ್ಚು ಸಾಹಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿಗರನ್ನು ಧಾರವಾಡ …
Read More »ನಾಡಿನ ಜನತೆಗೆ ಯುಗಾದಿ ಹಬ್ಬದ ಸಂಭ್ರಮದ ಜೊತೆಗೆ ಇನ್ನೊಂದು ಸಂತಸದ ಸುದ್ದಿ. ಜನಸಾಮಾನ್ಯರ ಶಕ್ತಿ ಎಂಬ ಟ್ಯಾಗ್ಲೈನ್ನೊಂದಿಗೆ ಹೊಚ್ಚ ಹೊಸ ಕನ್ನಡ ವಾಹಿನಿ ಪ್ರಸಾರ ಆಗುತ್ತಿದೆ. ಇದೇ…
Read More »ಪುತ್ರನಿಗೆ ಟಿಕೆಟ್ ನೀಡದ ವಿಚಾರವಾಗಿ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ಸಂದರ್ಭ ಪ್ರಧಾನಮಂತ್ರಿ ಮೋದಿಯವರ ಫೋಟೋ ಬಳಸುವ…
Read More »ಬೆಂಗಳೂರು: ರಾಜ್ಯದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದ ನಮ್ಮ ಹಾವೇರಿಯ ಹೆಮ್ಮೆಯ ರಾಕ್ ಸ್ಟಾರ್ ಹೋರಿ ಇನ್ನಿಲ್ಲ ಎಂಬ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು ಎಂದು ಮಾಜಿ…
Read More »ಹಾವೇರಿ : ಜೂನ್ 4ರ ನಂತರ ರಾಜ್ಯ ಸರ್ಕಾರ ದಿನ ಎಣಿಸಬೇಕು. ಈ ಸರ್ಕಾರದ ಆಯುಷ್ಯ ಕಡಿಮೆ ಇದೆ. ರಾಜ್ಯದಲ್ಲಿ ಶೀಘ್ರವೇ ಮತ್ತೆ ಚುನಾವಣೆ ನಡೆಯುವ ಸಾಧ್ಯತೆ…
Read More »ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ ಚನ್ನಪಟ್ಟಣದಲ್ಲಿ ಅಪಾರ ಜನಸಾಗರವಿದ್ದ ರೋಡ್ ಷೋದಲ್ಲಿ ಭಾಗವಹಿಸಿದ್ದರು. ಬೋಲೋ ಭಾರತ್ ಮಾತಾಕಿ ಜೈ, ಬಿಜೆಪಿಗೆ ಜೈ…
Read More »ರಾಜರಾಜೇಶ್ವರಿ ನಗರ ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅವರು ಇಂದು ಸಭೆ ನಡೆಸಿದರು. ರಾಜರಾಜೇಶ್ವರಿ ನಗರ…
Read More »ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು…
Read More »ಮೈಸೂರು : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಪ್ರಚಾರ ನಡೆಸಿದರು. ಯದವೀರ್ ಆಗಮಿಸುತ್ತಿದ್ದಂತೆ…
Read More »ಕೊಪ್ಪಳ : ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿನಡೆದಿದೆ. ಶ್ರೀರಂಗದೇವರಾಯ ನಗರದ ಸರ್ಕಾರಿ ಹಿರಿಯ…
Read More »ಸಿಲಿಂಡರ್ ಶೇಖರಿಸಿಟ್ಟಿದ್ದ ಕೊಠಡಿಯಲ್ಲಿ ಸಿಲಿಂಡರ್ಗಳು ಸ್ಪೋಟಗೊಂಡಿದ್ದು, ಒಮ್ಮೆಲೇ ಸ್ಫೋಟದಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸ್ಪೋಟದಿಂದ ಐದಾರು ಸಿಲಿಂಡರ್ಗಳು ಆಕಾಶದೆತ್ತರಕ್ಕೆ ಹಾರಿದ ಘಟನೆ ಬೆಂಗಳೂರಿನ ಬಿದರಹಳ್ಳಿಯಲ್ಲಿ ನಡೆದಿದೆ. ಮುನಿಸ್ವಾಮಪ್ಪ ಎಂಬುವರಿಗೆ…
Read More »ಬಾಗಲಕೋಟೆಯಲ್ಲಿ ಬಿಜೆಪಿ ಶೀತಲ ಸಮರ ಇನ್ನೂ ನಿಂತಿಲ್ಲ. ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ನಾಯಕ ಪಿ. ಹೆಚ್ ಪೂಜಾರ್ ಗೈರಾಗಿದ್ದಾರೆ.ಕಳೆದ ವಿಧಾನಸಭಾ…
Read More »ಬೆಂಗಳೂರು ರೌಡಿ ಶೀಟರ್ ಗಳ ಅಡ್ಡ ಅಂದ್ರೆ ತಪ್ಪಾಗೋದಿಲ್ಲ. ಪ್ರತಿ ಗಲ್ಲಿಗಲ್ಲಿಯ ಎಲ್ಲಂದ್ರಲ್ಲಿ ಹೊಡಿ, ಬಡಿ, ಕೊಲೆ ಸುಲಿಗೆ ಕಾಮನ್ ಆಗ್ಬಿಟ್ಟಿದೆ. ಇನ್ನೇನು ಬೆಂಗಳೂರು ರೌಡಿಸಂ ಕಾವಿನಿಂದ…
Read More »ಹಾವೇರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಸ್ಪರ್ಧೆ ಮಾಡಿದ್ದೇ 200 ಸ್ಥಾನಗಳಲ್ಲಿ, ಅದರಲ್ಲಿ ಕಾಂಗ್ರೆಸ್ ಎಷ್ಟು…
Read More »ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದಾರೆ.…
Read More »ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ.…
Read More »ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಇಂದು ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಮತ್ತು ಜೆಡಿಎಸ್…
Read More »ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ, ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
Read More »ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಆರ್ ಜಿ ರಾಯಲ್ ಹೋಟೆಲ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಮಾಜಿ ಸಚಿವರು…
Read More »ಬಾಗಲಕೋಟೆ: ಕೃಷ್ಣಾ ನದಿಗೆ ನೀರು ಹರಿಸುವಂತೆ ಆಗ್ರಿಹಿಸಿ ಜಮಖಂಡಿಯಲ್ಲಿ ಶಾಸಕ ಸಿದ್ದು ಸವದಿ ಹಾಗೂ ಜಗದೀಶ ಗುಡುಗುಂಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಹಾರಾಷ್ಟ್ರದ ಕೊಯಿನಾ ಜಲಾಶಯದಿಂದ…
Read More »ಹುಬ್ಬಳ್ಳಿ: ದೇಶದಲ್ಲಿ ಕಳೆದ ಹತ್ತು ವರ್ಷ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸ್ವಚ್ಛ ಆಡಳಿತ ನೀಡಿದ್ದು, ನಯಾ ಪೈಸೆ ಭ್ರಷ್ಟಾಚಾರ ಮಾಡಿಲ್ಲ ಎಂದು ಧಾರವಾಡ…
Read More »ಹುಬ್ಬಳ್ಳಿ: ಬಿಜೆಪಿ ವರಿಷ್ಠ ಅಮಿತ್ ಷಾ ಅವರು ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ. ಕುರುಬ ಸಮುದಾಯವನ್ನು ಬಿಜೆಪಿಯಿಂದ ದೂರ ಮಾಡಲು ವಿರೋಧಿಗಳು ಹೂಡಿದ ತಂತ್ರ ಎಂದು ಕೇಂದ್ರ…
Read More »ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ…
Read More »ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ…
Read More »ಮಂಡ್ಯ : “ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ.…
Read More »ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ…
Read More »ಚಾಮರಾಜನಗರ : ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನೀಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ…
Read More »ಬೆಂಗಳೂರು : ಸೌಮ್ಯ ರೆಡ್ಡಿ ನಮ್ಮ ಮನೆ ಮಗಳು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಎಂದು ಡಿಸಿಎಂ…
Read More »ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ನಾಮಪತ್ರ ಸಲ್ಲಿಸಿದರು. ಕಾರ್ಯಕರ್ತ ಜೊತೆ ಆಗಮಿಸಿದ ಸೌಮ್ಯ ರೆಡ್ಡಿ…
Read More »ಬೆಂಗಳೂರು : ಬೆಂಗಳೂರು ನಗರ ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿ.ಸಿ ಮೋಹನ್ ಅವರು, ಬನ್ನಪ್ಪ ಪಾರ್ಕ್ ಉದ್ಯಾನವನದಲ್ಲಿ ಬೃಹತ್ ಸಮಾವೇಶ ನಂತರ ಜಾಥ ಮೂಲಕ, ಬಿಬಿಎಂಪಿ…
Read More »ನವದೆಹಲಿ : ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ, ರೋಸ್…
Read More »ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಇಂಡಿಯನ್ ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಶೋಭನ್ ಬಾಬು .ವಿ ರವರು ಸೋಮವಾರ ಚುನಾವಣಾಧಿಕಾರಿ ಕೆ. ಎ.ದಯಾನಂದ ರವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ…
Read More »ಸೇಡಂ: ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಜಾತಿ, ಮತ -ಧರ್ಮ ಎಂದು ನೋಡದೆ ಐದು ಗ್ಯಾರಂಟಿಗಳನ್ನು ಎಲ್ಲರಿಗೂ ಜಾರಿಗೆ ತಂದಿದ್ದೇವೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್…
Read More »ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ…
Read More »ಕರ್ನಾಟಕ ಜನರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕು ನಿರ್ಮಿಸುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್…
Read More »ಮೃಣಾಲ್ ಠಾಕೂರ್ ವಿಜಯ್ ದೇವರಕೊಂಡ ಜತೆಗೆ ನಟಿಸಿದ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್’ಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಬಾಲಿವುಡ್’ನ ಬಿಗ್ ಪ್ರಾಜೆಕ್ಟ್ವೊಂದರಲ್ಲಿ ನಟಿಸಲು ನಟಿ ರೆಡಿಯಾಗಿದ್ದಾರೆ. ಡೇವಿಡ್…
Read More »ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ…
Read More »ಬೆಂಗಳೂರು : ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆ ಏಪ್ರಿಲ್ 1 ರಿಂದ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗ ಮತ್ತು ಮೈಕೋ ಸಿಗ್ನಲ್ನಿಂದ ಆನೆಪಾಳ್ಯ…
Read More »ಬಿಜೆಪಿ ಪಕ್ಷದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶಾಸಕ ಎಂ.ಚಂದ್ರಪ್ಪ ಅಸಂಬದ್ದವಾಗಿ ಮಾತನಾಡಿದ ವಿಚಾರವಾಗಿ ಇಂದು ಹೊಳಲ್ಕೆರೆಯಲ್ಲಿ ವಿವಿಧ ಸಮುದಾಯದ ಮುಖಂಡರು ಸಭೆ ನಡೆಸಿದ್ದು, ಶಾಸಕ ಎಂ.ಚಂದ್ರಪ್ಪ…
Read More »ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ…
Read More »ಬೆಳಗಾವಿ : ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ…
Read More »ಬೆಂಗಳೂರು : ಆರ್ಸಿಬಿ (RCB) ಪಂದ್ಯವನ್ನು ಸೋತಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ (KKR) 7 ವಿಕೆಟ್ಗಳ ಜಯ ಸಾಧಿಸಿದೆ. ಸತತ ಎರಡು ಜಯ ಸಾಧಿಸುವ ಮೂಲಕ ಕೋಲ್ಕತ್ತಾ…
Read More »ಮುಂಬೈ : ಬಾಲಿವುಡ್ ನಟ ರಣ್ಬೀರ್ ಕಪೂರ್- ಆಲಿಯಾ ಭಟ್ 250 ಕೋಟಿ ರೂ.ಗೂ ಅಧಿಕ ಮೌಲ್ಯದ ಈ ಬಂಗಲೆ ಈಗ ಅವರ ಪುತ್ರಿ ರಾಹಾ ಹೆಸರಿಗೆ…
Read More »ಬೆಂಗಳೂರು : ತಮಿಳಿನ ಹಾಸ್ಯ ನಟ ವಿವೇಕ್ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭರತ್ ಎಂಬುವವರ ಜೊತೆ ಸರಳವಾಗಿ ವಿವೇಕ್ ಅವರ ಪುತ್ರಿ ಮದುವೆಯಾಗಿದ್ದಾರೆ. ಮಾ.28ರಂದು…
Read More »ಬಿಜೆಪಿ ಸೇರ್ಪಡೆಯ ಬಳಿಕ ಮೊದಲ ಬಾರಿಗೆ ಜನಾರ್ದನ ರೆಡ್ಡಿ ಗಂಗಾವತಿಗೆ ಆಗಮಿಸಿದ್ದರು. ಜನಾರ್ದನ ರೆಡ್ಡಿಗೆ ಬಿಜೆಪಿ ನಾಯಕರಿಂದ ಹಾರ ಹಾಕಿ, ಕೇಸರಿ ಶಾಲು ಹೊದಿಸಿ ರೆಡ್ಡಿಗೆ ಸ್ವಾಗತ…
Read More »ಬೆಂಗಳೂರು : ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್…
Read More »ಮಿಸ್ಟರ್ ಅಂಡ್ ಮಿಸೆಸ್ ಮನ್ಮಥ ಸಿನಿಮಾ ಇಂದಿಗೆ ತೆರೆ ಕಂಡು ಭರ್ತಿ 175 ದಿನ ಪೂರ್ಣ ಗೊಳಿಸಿದೆ…ಈ ಸಿನಿಮಾದಲ್ಲಿ ಏನಿದೆ ಅನ್ನೋರ ಬಾಯಿ ಮೇಲೆ ಬೆಟ್ಟು ಇಟ್ಟುಕೊಳ್ಳುವಂತೆ…
Read More »ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ…
Read More »ಬೆಂಗಳೂರು: ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು ಎಂದು ಮಾಜಿ…
Read More »ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂರೆ ರಾಜ್ಯದ ಅಭ್ಯರ್ಥಿಗಳು ಫುಲ್ ಅಲರ್ಟ್ ಆಗಿದ್ದಾರೆ. ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ…
Read More »ಬೆಂಗಳೂರು : ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನಮ್ಮೆದುರು ಇರುವ ಕಾಲಾವಧಿ ಅತ್ಯಂತ ಕಡಿಮೆ ಇದೆ. ನಾವು ಹಳೆಯದೆಲ್ಲವನ್ನು ಮರೆತು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮಾಜಿ…
Read More »ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಚುನಾವಣಾ ತಯಾರಿ ನಡೆಸುತ್ತಿದ್ದಾರೆ. ಇಂದು ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಹಾಗೂ ತುಮಕೂರು ಲೋಕಸಭೆ…
Read More »ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಂದು ನಡೆದ…
Read More »ಇತ್ತೀಚಿನ ದಿನಗಳಲ್ಲಿ ಚಿಕ್ಕವರಿಂದ ಹಿಡಿದು ದೊಡ್ಡವರು ಸಹ ಮೊಬೈಲ್ ಬಳಕೆ ಮಾಡುತ್ತಾರೆ. ಇಲ್ಲಿ ಮಹಿಳೆಯೊಬ್ಬರು ಸ್ಕೂಟಿಯಲ್ಲಿ ಹೋಗುವಾಗ ಮೊಬೈಲ್ ಬಿಡದೇ ಬಳಕೆ ಮಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.…
Read More »ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು…
Read More »ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಬಿಫಾರಂ ವಿತರಣೆ ಮಾಡಿದ್ರು. ಇದೇ ವೇಳೆ…
Read More »ಬೆಂಗಳೂರು : ರಾಜ್ಯದಲ್ಲಿ ಒಗ್ಗಟ್ಟಿನಿಂದ ಲೋಕಸಭೆ ಗೆಲ್ಲಲು ದೋಸ್ತಿಗಳು ಮೆಗಾ ತಂತ್ರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ – ಜೆಡಿಎಸ್ ರಾಜ್ಯ ಮಟ್ಟದ ಸಮನ್ವಯ ಸಭೆ ಆರಂಭವಾಗಿದೆ. ನಗರದ…
Read More »ಹುಬ್ಬಳ್ಳಿ ; ಐತಿಹಾಸಿಕ ಹೋಳಿ ಹುಣ್ಣಿಮೆಯ ರಂಗಪಂಚಮಿ ಹಬ್ಬದ ಸಂಭ್ರಮ ವಾಣಿಜ್ಯ ನಗರಿಯಲ್ಲಿ ಮನೆ ಮಾಡಿತ್ತು. ಹುಬ್ಬಳ್ಳಿಗರು ಕಲರ್ ಕಲರ್ ಬಣ್ಣಗಳಲ್ಲಿ ಮಿಂದೆದ್ದಿದ್ದರು. ರತಿ-ಮನ್ಮಥರ ಮೂರ್ತಿಗೆ ಅಗ್ನಿ…
Read More »ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿಜನ್ನನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಕೊಡುಗೆ…
Read More »


















































































































































