kannada news

ರಾಜಕೀಯ

ಅನಂತಕುಮಾರ ಹೆಗಡೆ ಜನರ ಸಮಸ್ಯೆಯತ್ತ ಗಮನಹರಿಸಲಿ: ಶಾಸಕ ಬೆಲ್ಲದ

ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಜನರ ಸಮಸ್ಯೆ ಹಾಗೂ ತೊಂದರೆ ಕಡೆಗೆ ಗಮನಹರಿಸಬೇಕು. ಅದನ್ನು ಬಿಟ್ಟು ಸಂಬಂಧ ಹಾಗೂ ಸೂತ್ರವಿಲ್ಲದೇ ಮಾತನಾಡಬಾರದು ಇದರಿಂದ ಜನರ ಭಾವನೆಗಳಿಗೆ…

Read More »
ರಾಜಕೀಯ

ಅನಂತ್ ಕುಮಾರ್​ ರಾಜೀನಾಮೆಗೆ ಕಾಂಗ್ರೆಸ್ ಮುಖಂಡರ ಆಗ್ರಹ

ಹುಬ್ಬಳ್ಳಿ : ಸಂಸದ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ…

Read More »
ರಾಜಕೀಯ

ಪರೋಕ್ಷವಾಗಿ ಧಾರವಾಡ ಕ್ಷೇತ್ರ ಬೇಕು ಅಂದ್ರಾ ಶೆಟ್ಟರ್‌..?

ಹುಬ್ಬಳ್ಳಿ: ನಾನು ಘರವಾಪ್ಸಿಯಾದ ಬಳಿಕ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನ ಅಂತಿಮ.ಹಾವೇರಿ , ಬೆಳಗಾವಿಯಿಂದ ನನ್ನ ಕರೀತೀದಾರೆ. ಆದ್ರೆ ಧಾರವಾಡಕ್ಕೆ ಬಹಳ ಜನ‌ ಕರೀತೀದಾರೆ, ಙ್ನ…

Read More »
ರಾಜ್ಯ

ಧೃವ ನಾರಾಯಣ ಸಮಾಧಿಗೆ ಸಿಎಂ ಪುಷ್ಪ ನಮನ

ಚಾಮರಾಜನಗರ : ದಿ. ಆರ್ ಧ್ರುವನಾರಾಯಣ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಧ್ರುವನಾರಾಯಣ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ಸಿಎಂಗೆ ಸಚಿವ…

Read More »
ರಾಜಕೀಯ

ಮೋದಿ ಮತ್ತೆ ಪ್ರಧಾನಿ ಆಗೋದನ್ನ ತಡೆಯೋಕೆ ಆಗಲ್ಲ: ಜಿಗಜಿಣಗಿ

ವಿಜಯಪುರ : ಮೂರು ಬಾರಿ ವಿಜಯಪುರ ಸಂಸದನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಪ್ರಧಾನಿ ಮೋದಿ ಅವರಿಗೆ ದೇಶದ ಚಿಂತನೆ ಅಭಿವೃದ್ದಿ ಬಿಟ್ಟು ಬೇರೆ ಕೆಲಸವಿಲ್ಲ. ರಾಮಮಂದಿರ ನಿರ್ಮಾಣ…

Read More »
ರಾಜ್ಯ

ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ಚಾಲನೆ: ಗಣ್ಯರಿಂದ ವಿಶೇಷ ಪೂಜೆ

ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್‌ನಲ್ಲಿ ಸಹಸ್ರಾರು ಭಕ್ತರು ಮಾರಿಕಾಂಬ ದೇವಿಯ ದರ್ಶನ ಪಡೆದು, ಪೂಜೆ…

Read More »
Freedom TV

ಸಿಲಿಕಾನ್ ಸಿಟಿಯಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಮರ್ಡರ್

ಬೆಂಗಳೂರು: ಇಲ್ಲಿನ ಬಳ್ಳಾರಿ ರಸ್ತೆಯ ಬಾಗಲೂರು ಕ್ರಾಸ್ ಸಮೀಪ ಕೊಲೆಯಾದ ಸ್ಥಿತಿಯಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಹಂತಕರು ವ್ಯಕ್ತಿಯನ್ನು ಕೊಲೆಗೈದು ಕಾರಿನಲ್ಲಿ ಶವ ಬಿಟ್ಟು ಪರಾರಿ…

Read More »
Freedom TV

ಅಂಚೆ ಚೀಟಿ-ಲಕೋಟಿ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಅಂಚೆ ಲಕೋಟೆ ಬಿಡುಗಡೆ ಮಾಡಿದರು.…

Read More »
ಸುದ್ದಿ

ಮೋದಿ ಮತ್ತೆ ಪ್ರಧಾನಿ: ಧಾರವಾಡದಲ್ಲಿ ಚಂಡಿಕಾಯಾಗ

ಧಾರವಾಡ: ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕೆಂಬ ಸಂಕಲ್ಪದೊಂದಿಗೆ ಧಾರವಾಡದ ಶೃಂಗೇರಿ ಶಂಕರ ಮಠದಲ್ಲಿ ಇಂದು ಚಂಡಿಕಾಯಾಗ ನೆರವೇರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ…

Read More »
ಕ್ರೈಂ ಸ್ಟೋರಿ

ನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ಯಾರವಳು..?

ಆನೇಕಲ್: ಕೊಳೆತ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯ ನಾಲ್ಕನೇ ಫ್ಲೋರ್‌ನಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ನಗ್ನ…

Read More »
ರಾಜಕೀಯ

ನಾನು ಪಾರ್ಟಿಗೋಸ್ಕರ ಬಾವುಟ ಕಟ್ಟುತ್ತೇನೆ: ಪ್ರತಾಪ್‌ ಸಿಂಹ

ಮೈಸೂರು: ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ…

Read More »
ರಾಜಕೀಯ

ಗ್ಯಾರಂಟಿ ಸಮಾವೇಶದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಕೊಲೆ

ಗದಗ: ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದೆ. ಗದಗ ಜಿಲ್ಲೆಯ ಡಂಬಳ ಗ್ರಾಮದ ಬಳಿ ಘಟನೆ ನಡೆದಿದೆ. ಶರಣಪ್ಪ ಸಂದೀಗೌಡರ್ ಕೊಲೆಯಾದ ಕಾಂಗ್ರೆಸ್‌…

Read More »
ರಾಜ್ಯ

ಆಸ್ಪತ್ರೆಗೆ ದಾಖಲಾದ ಮಂಗ: ಮಾನವೀಯತೆ ಮೆರೆದ ಮಾನವ

ಬೆಳಗಾವಿ : ಗಂಭೀರವಾಗಿ ಗಾಯಗೊಂಡರು ಕಳೆದ ಎರಡು ದಿನಗಳಿಂದ ನರಳಾಡುತ್ತಿದ್ದ ಮಂಗನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…

Read More »
ರಾಜಕೀಯ

ನನ್ನನ್ನು ಲಿಂಗಾಯತ ವಿರೋಧಿ ಎಂದವರಿಗೆ ನಾಲಿಗೆ ಕತ್ತರಿಸ್ತೀನಿ : ಜಿಗಜಿಣಗಿ

ವಿಜಯಪುರ : ನನ್ನನ್ನು ಲಿಂಗಾಯತ ವಿರೋಧಿ ಎನ್ನುವವರ ನಾಲಿಗೆ ಕತ್ತರಿಸಬೇಕು ಎಂದು ವಿಜಯಪುರದಲ್ಲಿ ಕಾರ್ಯಕ್ರಮ ಉದ್ಘಾಟನೆ ವೇಳೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರದ ರೈಲ್ವೇ…

Read More »
ರಾಜಕೀಯ

ಸಂವಿಧಾನ ರಕ್ಷಣೆ ಮಾಡ್ತಿದೆ ಕಾಂಗ್ರೆಸ್ : ಡಿಕೆಶಿ

ಬೆಂಗಳೂರು : “ಲೋಕಸಭೆ ಚುನಾವಣೆ ಸಂಬಂಧ ಇಂದು ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಚರ್ಚೆ ಮಾಡಲಾಗಿದ್ದು, 75%ರಷ್ಟು ಕ್ಷೇತ್ರಗಳಲ್ಲಿ ಒಬ್ಬರ ಹೆಸರನ್ನು…

Read More »
ಸಿನಿಮಾ

ಬೆಳಕಿನ ಹಬ್ಬಕ್ಕೆ ‘ಫೈರ್ ಫ್ಲೈ’ ದರ್ಶನ; ಶಿವಣ್ಣ ಮಗಳ ಹೊಸ ಪ್ರಯತ್ನ

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್…

Read More »
ರಾಜಕೀಯ

ಮೈಸೂರು ಪೇಂಟ್ಸ್ ಕಾರ್ಖಾನೆಗೆ ಬ್ರ್ಯಾಂಡ್ ವರ್ಚಸ್ಸು: ಎಂ ಬಿ ಪಾಟೀಲ

ಬೆಂಗಳೂರು : ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು…

Read More »
ರಾಜಕೀಯ

ಟಿಕೆಟ್ ಕೈ ತಪ್ಪುವ ಭೀತಿ ; ಗೋಳಾಡಿದ ಪ್ರತಾಪ್ ಸಿಂಹ

ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪುವ ಭೀತಿ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್​ನಲ್ಲಿ ಲೈವ್ ವಿಚಾರಗಳನ್ನು ತಿಳಿಸಿ ಭಾವುಕರಾಗಿದ್ದಾರೆ.…

Read More »
ರಾಜಕೀಯ

ಸಿಎಂ ಹುದ್ದೆ ಖಾಲಿ ಇಲ್ಲ

‘ಸಿಎಂ ಸಿದ್ದು’ ಡಿಸಿಎಂ ಡಿಕೆಶಿ ಕಲಬುರಗಿ : ವಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ದಲಿತ ಸಿಎಂ ಕೂಗು ಮುನ್ನೆಲೆಗೆ ಬಂದ ವಿಚಾರವಾಗಿ ಮಾತನಾಡಿದ್ದಾರೆ.ಹೈಕಮಾಂಡ್ ಬಹಳ…

Read More »
Freedom TV

ಅನಂತ್​ಕುಮಾರ್ ಹೆಗಡೆಯವರ ಹೇಳಿಕೆಗೂ ಬಿಜೆಪಿಗೂ ಸಂಬಂಧ ಇಲ್ಲ : ಪಿ.ರಾಜೀವ್

ಬೆಂಗಳೂರು: ಸಂಸದರಾದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ…

Read More »
Freedom TV

ಸ್ವಂತ ಮನೆ ಕಟ್ಟುವವರಿಗೆ “ನಂಬಿಕೆ ನಕ್ಷೆ: ಡಿ.ಕೆ. ಶಿವಕುಮಾರ್

ಬೆಂಗಳೂರು : 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ…

Read More »
ರಾಜ್ಯ

ನಿವೇಶನಕ್ಕಾಗಿ ಡಿಸಿ ಮುಂದೆ ಮಹಿಳೆಯರ ಕಣ್ಣೀರು

ಗದಗ: ಗದಗ ತಾಲೂಕಿನ ಸೊರಟೂರು ಗ್ರಾಮದ ಮಹಿಳೆಯರು ನಿವೇಶನಕ್ಕಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಮುಂದೆ ಕಣ್ಣೀರು ಹಾಕಿದ್ದಾರೆ.ಕಳೆದ 15 ವರ್ಷದಿಂದ ಬಾಡಿಗೆ ಮನೆಯಲ್ಲಿ ಕೂಲಿ ಮಾಡಿಕೊಂಡು…

Read More »
Freedom TV

ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಅಭಿವೃದ್ಧಿ ಸಮಾವೇಶದಲ್ಲಿ ಹೆಬ್ಬಾಳ್ಕರ್ ಅಬ್ಬರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾ ಬಡವರ ಪರ. ಬಡವರ ಬಗ್ಗೆ ಕಾಳಜಿ ಏಕ ಮಾತ್ರ ಪಕ್ಷ ಅದು ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ…

Read More »
ಕ್ರೈಂ ಸ್ಟೋರಿ

ವೃದ್ಧರು ಶೀಮಂತರೇ ಟಾರ್ಗೆಟ್: ಸೆಕ್ಸ್ ವಿಡಿಯೋ…ಬ್ಲ್ಯಾಕ್ ಮೇಲ್ ಗ್ಯಾಂಗ್!

ವಂಚಕರು ಹುಡುಗಿಯರ ನಕಲಿ ಹೆಸರು ಬಳಸಿಕೊಂಡು ನಕಲಿ ಫೇಸ್‌ಬುಕ್ ಪ್ರೊಫೈಲ್‌ಗಳನ್ನು ತೆರೆದು ಸೆಕ್ಸ್ ವಿಡಿಯೋ ಚಾಟ್ ಮಾಡಿ, ಆ ಬಳಿಕ ವಿಡಿಯೋ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ…

Read More »
Top News

ಮಂಡ್ಯದಲ್ಲಿ ಚಂದ್ರುಗೆ ಸ್ಟಾರ್: ಮೈತ್ರಿ ಬಿಕ್ಕಟ್ಟಲ್ಲಿ ಗೆದ್ದು ಬೀಗ್ತಾರಾ ವೆಂಕಟರಮಣೇಗೌಡ

ಮಂಡ್ಯದಲ್ಲಿ ಸ್ಟಾರ್ ಚಂದ್ರು ಹವಾ ಶುರುವಾಗಿದೆ. ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಮೈತ್ರಿ ಬಿಕ್ಕಟ್ಟಿನಲ್ಲಿ ಸ್ಟಾರ್ ಚಂದ್ರುಗೆ ಲಾಭ ಆಗುತ್ತಾ ಎನ್ನುವ…

Read More »
ರಾಜ್ಯ

ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣ.! ; ನಗರ ಸಭೆ ಅಧ್ಯಕ್ಷನಿಗೆ ಜೈಲು?

ಕೋಲಾರ : ನಗರ ಸಭೆಯ ಮಾಜಿ ಅಧ್ಯಕ್ಷರಿಗೆ ಚೆಕ್‌ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯ ದಂಡ ವಿಧಿಸಿದೆ. ತಪ್ಪಿದಲ್ಲಿ ಆರು ತಿಂಗಳು ಜೈಲು ಶಿಕ್ಷೆ ನೀಡುವ ಎಚ್ಚರಿಕೆಯನ್ನು ನೀಡಲಾಗಿದೆ.ಮೂರು ಪ್ರತ್ಯೇಕ…

Read More »
ರಾಜ್ಯ

ತೋಟದ ಮನೆಯಲ್ಲಿ ತಲೆ ಬುರುಡೆಗಳು: ಅಮಾವಾಸ್ಯೆ ಪೂಜೆ ರಹಸ್ಯ!

ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪ…

Read More »
ಕ್ರೈಂ ಸ್ಟೋರಿ

ಅಲ್ಪಸಂಖ್ಯಾತರ ನಿಗಮದ ನೂತನ ಅಧ್ಯಕ್ಷನ ಮೇಲೆ ಮರ್ಡರ್ ಕೇಸ್!

ಮೈಸೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿರುವ ಬಿ.ಕೆ. ಅಲ್ತಾಫ್ ಖಾನ್ ವಿರುದ್ಧ ಕೊಲೆ ಕೇಸು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್…

Read More »
ರಾಜಕೀಯ

ಬೆಂಗಳೂರಿನಲ್ಲಿ ನೀರಿಲ್ಲ…ಕರಿಮಣಿ ಮಾಲೀಕನಾಗುವ ಭಾಗ್ಯವಿಲ್ಲ: ಯಾರು ಹೆಣ್ಣು ಕೊಡ್ತಿಲ್ಲ!

ಸಿಲಿಕಾನ್ ಸಿಟಿಯಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಈ ಹಿನ್ನೆಲೆ ಇದೀಗ ಟ್ವೀಟರ್ ಪೋಸ್ಟ್ ಒಂದು ಸಖತ್ ಸದ್ದು ಮಾಡ್ತಾ ಇದೆ. ಮದುವೆಗೆ ಹೆಣ್ಣು ಕೊಡ್ತಿಲ್ಲ ಅಂತ…

Read More »
ರಾಜ್ಯ

ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಪ್ರಕರಣ : ಅಮಿತ್​​ ಶಾಗೆ ಪತ್ರ ಬರೆದ ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಅಲ್ಲಾ ಹು ಅಕ್ಬರ್ ಎಂಬ ತಲೆಬರಹದಡಿ ಅನಾಮದೇಯ ಪತ್ರಗಳ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ನಿಪ್ಪಾಣಿಯ ರಾಮಮಂದಿರದಲ್ಲಿ ಬಾಂಬ್ ಬೆದರಿಕೆಯ ಎರಡು ಪತ್ರಗಳನ್ನು ಇಡಲಾಗಿತ್ತು. ಬೆಳಗಾವಿ…

Read More »
ರಾಜ್ಯ

ಗೋಬಿ ಮಂಚೂರಿ, ಬಾಂಬೆ ಮಿಠಾಯಿ ಬ್ಯಾನ್!‌ ; ಇಂದು ಆರೋಗ್ಯ ಸಚಿವರ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್..? ಆರೋಗ್ಯ ಸಚಿವರು ಈ ಬಗ್ಗೆ ಮಹತ್ವದ ಸುಳಿವು ಕೊಟ್ಟಿದ್ದಾರೆ. ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ…

Read More »
ರಾಜಕೀಯ

ನುಡಿದಂತೆ ನಡೆಯುವವರನ್ನ ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ- ಸಿಎಂ ಸಿದ್ದರಾಮಯ್ಯ

  ಮಂಡ್ಯ: ನುಡಿದಂತೆ ನಡೆಯುವವರನ್ನ ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿಯಾಗುತ್ತದೆ.ಎಂದು ಮಂಡ್ಯದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ಸಿದ್ದು ಗುಡುಗಿದರು. ಕಳೆದ ಚುನಾವಣೆಯಲ್ಲಿ…

Read More »
ರಾಜಕೀಯ

ಲೋಕ ಸಮರ, 3ನೇ ಬಾರಿಯೂ ಕಮಲ ಪಡೆಗೆ ಬಹು ಪರಾಕ್​​,

ನವದೆಹಲಿ: ಲೋಕಸಭೆ ಚುನಾವಣೆಯ ಕಾವು ಏರತೊಡಗಿದೆ. ಚುನಾವಣೆ ಘೋಷಣೆ ದಿನಗಣನೆ ಶುರುವಾಗಿದೆ. ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಘೋಷಿಸಿವೆ. ಇನ್ನು ಹಲವು…

Read More »
Freedom TV

ಫ್ಲೆಕ್ಸ್, ಬ್ಯಾನರ್ ಹಾಕಿದ್ದಕ್ಕೆ ಬಿತ್ತು 50ಸಾವಿರ ದಂಡ..!

  ಬೆಂಗಳೂರು; ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಲಾಗಿದ್ದ…

Read More »
Freedom TV

ಯೋಗಾ ಚಾಂಪಿಯನ್ ಗೆದ್ದಿರುವುದು ೫೨ ಗೋಲ್ಡ್ ಮೆಡಲ್ …!

ಚಿನ್ನದ ರಾಣಿಯ ಕೌತುಕ ಜಗತ್ತು ಈ ಚಿನ್ನದ ರಾಣಿ ಗೆದ್ದಿರುವುದು ಬರೋಬ್ಬರಿ ೫೨ ಗೋಲ್ಡ್ ಮೆಡಲ್ ,ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಆಗಿರುವ ಕೀರ್ತಿ ಈಕೆಯದ್ದು. ಅಚಲವಾದ ನಂಬಿಕೆ…

Read More »
Freedom TV

ಕೊಳವೆಬಾವಿ ಕೊರೆಯಿಸುವುದಕ್ಕೆ ಮಾ.15ರಿಂದ ಅವಕಾಶ ಅನುಮತಿಯಿಲ್ಲದೆ ಕೊರೆದರೆ ಕಠಿಣ ಕ್ರಮ

ಜಲಮಂಡಳಿ : ಕೊಳವೆ ಬಾವಿ ಕೊರೆಸಲು ಅನುಮತಿ ಕಡ್ಡಾಯ ,ಅನುಮತಿ ಇಲ್ಲದೆ ಕೊಳವೆ ಬಾವಿ ಕೊರೆದಿದ್ದೆ ಆದಲ್ಲಿ ಜಲಮಂಡಳಿ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಸಿದೆ. ನೀವು…

Read More »
Freedom TV

ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌..!

ಮಂಗಳೂರು:ಸ್ಯಾಂಡಲ್‌ವುಡ್‌ ನಟ ನಟಿಯರು ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ಕೊಟ್ಟು ದರ್ಶನ ಪಡೆದಿದ್ದಾರೆ. ಈ ಸಾಲಿಗೆ ಈಗ ದರ್ಶನ್‌ ಸೇರಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮಂಗಳೂರಿನ ಕೊರಗಜ್ಜ…

Read More »
Top News

ಹಿಂದುಳಿದ ಕೂಡ್ಲಿಗಿ ಅಭಿವೃದ್ಧಿ ಯಾವಾಗ.?

ವಿಜಯನಗರ:ಇದು ಅತ್ಯಂತ ಹಿಂದುಳಿದ ತಾಲೂಕು.ಈ ತಾಲೂಕಿಗೆ ಇದುವರೆಗೆ ಮಾಡಿದ ಕೆಲಸಗಳು ಹಲವು, ಆದ್ರೂ ಇದುವರೆಗೆ ಅತ್ಯಂತ ಹಿಂದುಳಿದ ತಾಲೂಕು,ಈ ತಾಲೂಕಿಗೆ ಈಗ 553 ಕೋಟಿ ಅನುದಾನ ತಂದು,…

Read More »
Freedom TV

ಟ್ಯಾಂಕರ್ ಮಾಲೀಕರಿಗೆ ಮಾ.15ರವರೆಗೆ ನೋಂದಣಿಗೆ ಅವಕಾಶ; ನಂತರ ಕಾನೂನು ಕ್ರಮ

ಬೆಂಗಳೂರು,ಮಾ.09: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೋರ್ಟಲ್‍ನಲ್ಲಿ ಇದುವರೆಗೆ 1530 ಟ್ಯಾಂಕರ್ ಗಳು ನೋಂದಣಿಯಾಗಿದ್ದು, ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ. ಅದಾದ ನಂತರವೂ ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು…

Read More »
ಜನಸಾಮಾನ್ಯರ ದನಿ

21 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಮೆರವಣಿಗೆ

ಬೀದರ್ : ಬೀದರ್ ನಗರದ ಗುಂಪಾ ರೋಡ್‌ನಿಂದ ಚನ್ನಬಸವ ಪಟ್ಟದ್ದೆವರು ರಥಯಾತ್ರೆಯಲ್ಲಿ ಕುಳಿತು ರಂಗಮಂದಿರದವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು ಬಾರಿಸುವ ಮೂಲಕ ಅರಣ್ಯ ಸಚಿವ ಈಶ್ವರ…

Read More »
Freedom TV

ಮದುವೆಯಲ್ಲಿ ಹಾಡು ಹಾಡಿದ ಸಚಿವ ತಂಗಡಗಿ

ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮದುವೆ ಸಮಾರಂಭದಲ್ಲಿ ಹಾಡು ಹಾಡಿ ರಂಜಿಸಿದ ಘಟನೆ ಕೊಪ್ಪಳದಲ್ಲಿ ಜರುಗಿದೆ. ಕೊಪ್ಪಳ ಜಿಲ್ಲೆ ಕಾರಟಗಿ…

Read More »
Freedom TV

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ- ಕೆರೆ ನೀರಿನ ಮೊರೆ ಹೋದ ಜಲಮಂಡಳಿ..

ಈ ಹಿಂದೆ ಕೆರೆಯ ನೀರೇ ಕೃಷಿಗೆ ಹಾಗೂ ಕುಡಿಯುವ ನೀರಿಗೆ ಬಳಕೆ ಮಾಡುತ್ತಿದ್ದರು. ಆದರೆ ರಾಜಧಾನಿ ಬೆಂಗಳೂರಿನಲ್ಲಿ ಕೆರೆಯ ನೀರು ಬಳಸದೇ ಇರುವಷ್ಟು ರಾಜಕಾಲುವೆ ನೀರಿನ ಜೊತೆ…

Read More »
Freedom TV

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ, ರಾಜವಂಶಸ್ಥ ಯದುವೀರ್ ಗೆ ಬಿಜೆಪಿ ಟಿಕೆಟ್..?

  ಮೈಸೂರು : ಮೈಸೂರಿನಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ವಿಚಾರದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಈಗ ಬಿಜೆಪಿ ಹೈಕಮಾಂಡ್ ಮೈಸೂರು ಕೊಡಗು ಲೋಕಸಭಾ…

Read More »
Freedom TV

ಕಾಜಿರಂಗ್ ಉದ್ಯಾನವನದಲ್ಲಿ ಪ್ರಧಾನಿ ಜೀಪ್ ಸವಾರಿ…

ಕಾಜಿರಂಗ್​ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆನೆ ಮತ್ತು ಹುಲಿ ಸಂರಕ್ಷಿತ ಪ್ರದೇಶವಾದ ಅಸ್ಸಾಂನ ಕಾಜಿರಂಗ್ ರಾಷ್ಟ್ರೀಯ ಉದ್ಯಾನವನದಲ್ಲಿ ಜೀಪ್ ಸಫಾರಿ ನಡೆಸಿದರು ಎಂದು ಅಧಿಕಾರಿಗಳು…

Read More »
Freedom TV

ರಾಮ ಮಂದಿರ ಸ್ಪೋಟಿಸುತ್ತೇವೆ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ..

ಬೆಳಗಾವಿ: ​ ನಿಮ್ಮ ರಾಮ ಮಂದಿರ ಸ್ಪೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಬೆದರಿಕೆ ಪತ್ರ ಹಾಕಿದ ಸಂಚಲನ ಮೂಡಿಸುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಾ ಹು…

Read More »
ಕ್ರೈಂ ಸ್ಟೋರಿ

ಪ್ರೇಯಸಿ ಕೈಕೊಟ್ಟಿದ್ದಕ್ಕೆ ಮನನೊಂದಿದ್ದ ಯುವಕ ಸಾವು…

ಬೆಂಗಳೂರು, ಪ್ರಿಯತಮೆ ದೂರ ಆಗಿದಕ್ಕೆ ನೊಂದಿದ್ದ ಪ್ರಿಯಕರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ,ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಜರುಗಿದೆ.ದಾವಣಗೆರೆ ಮೂಲದ ಚೇತನ್ (21) ಮೃತ ದುರ್ದೈವಿಯಾಗಿದ್ದಾನೆ. ಈತ ಕಳೆದ…

Read More »
Freedom TV

ವನ್ಯಜೀವಿ-ಮಾನವ ಸಂಘರ್ಷ: ಅಂತರ ರಾಜ್ಯ ಅರಣ್ಯ ಸಚಿವರ ಮಹತ್ವದ ಸಭೆ

ಬೆಂಗಳೂರು, ಮಾ.9: ದಕ್ಷಿಣ ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಸಂಘಟಿತವಾಗಿ ಇದನ್ನು ನಿಯಂತ್ರಿಸಲು ಮೂರು ದಕ್ಷಿಣ ರಾಜ್ಯಗಳ ನಡುವೆ ಮಾರ್ಚ್ 10ರಂದು…

Read More »
Freedom TV

ಸಿಸಿಟಿವಿ ಕಣ್ಣಗಾವಲಿನಲ್ಲಿ ಬಾಗಲಕೋಟೆ ನಗರ

ಬಾಗಲಕೋಟೆ :ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಮುಳುಗಡೆ ನಗರಿ ಬಾಗಲಕೋಟೆ ಪೊಲೀಸರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ , ನಗರದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶದಲ್ಲಿ ಒಟ್ಟು 64…

Read More »
ರಾಜ್ಯ

ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್‌; ಬಳ್ಳಾರಿಯ ಯುವಕನ ವಿಚಾರಣೆ

ರಾಮೇಶ್ವರಂ ಕೆಫೆ ಸ್ಫೋಟಕಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಶಂಕಿತ ಉಗ್ರನಿಗೆ ನೆರವು ನೀಡಿದ ಆಧಾರದ ಮೇಲೆ ಬೆಂಗಳೂರಿನಲ್ಲಿ ಓರ್ವನನ್ನ, ಬಳ್ಳಾರಿಯಲ್ಲಿ ಯುವಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.…

Read More »
Freedom TV

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್..!

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ. ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನ 2021ರಲ್ಲಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ…

Read More »
ಕ್ರೈಂ ಸ್ಟೋರಿ

ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮ

ಶಿವಮೊಗ್ಗ: ಆಸ್ತಿಗಾಗಿ, ಇಬ್ಬರು ಸಹೋದರರು ಸೇರಿ ಕಾರು ಹತ್ತಿಸಿ ಅಣ್ಣನನ್ನೇ ಹತ್ಯೆಗೈದ ಘಟನೆ​​ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿ ಫೆ.29ರ ಸಂಜೆ ನಡೆದಿದ್ದು, ತಡವಾಗಿ…

Read More »
ರಾಜಕೀಯ

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿಕೆಶಿ

ನವದೆಹಲಿ: “ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು..”ಲೋಕಸಭೆ ಚುನಾವಣೆ ಸಂಬಂಧ…

Read More »
ಸಿನಿಮಾ

ತಾಯಿ ಆಗ್ತಿದ್ದಾರೆ ಮಿಲನಾ ನಾಗರಾಜ್; ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ‘ಡಾರ್ಲಿಂಗ್’ ಜೋಡಿ

ಸ್ಯಾಂಡಲ್​ವುಡ್ ಸ್ಟಾರ್​ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಕುಟುಂಬದಲ್ಲಿ ಇಂದು ಡಬಲ್ ಸಂಭ್ರಮ. ಒಂದು ಶಿವರಾತ್ರಿ ಹಬ್ಬದ ಸಡಗರವಾದರೆ, ಇನ್ನೊಂದು ಈ ಜೋಡಿಯ ಚೊಚ್ಚಲ…

Read More »
ರಾಜ್ಯ

ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆ ಪುನರ್ ಪ್ರತಿಷ್ಠಾಪನೆ

ಮಡಿಕೇರಿ: ಮಡಿಕೇರಿ ನಗರದ ಹೃದಯ ಭಾಗವಾದ ಜನರಲ್ ತಿಮ್ಮಯ್ಯ ವೃತ್ತದಲ್ಲಿದ್ದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಗೆ ಆಗಸ್ಟ್, 21 ರಂದು ksrtc ಬಸ್ ಡಿಕ್ಕಿ ಹೊಡೆದ ಪರಿಣಾಮ…

Read More »
ರಾಜಕೀಯ

ರಾಜ್ಯಸಭೆಗೆ ಇನ್ ಫೋಸಿಸ್ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ …!

ಬೆಂಗಳೂರು: ಭಾರತದ ರಾಷ್ಟ್ರಪತಿಗಳಿಂದ ಕರ್ನಾಟಕದ‌ ಇನ್ ಫೋಸಿಸ್‌ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿಯವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಸುಧಾ ಮೂರ್ತಿಯವರ ಪ್ರಭಾವಶಾಲಿ ಸಾಮಾಜಿಕ ಕಾರ್ಯಗಳು, ಸಮಾಜ ಪ್ರೀತಿ,…

Read More »
ರಾಜ್ಯ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಬಾಲಮಂಜುನಾಥ್ ಸ್ವಾಮೀಜಿ ಅರೆಸ್ಟ್‌

ತುಮಕೂರು: ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ತಾನೇ ಹೆಣೆದ…

Read More »
ರಾಜ್ಯ

ಗೌರಿ ನಾಯ್ಕ ಛಲಕ್ಕೆ ಗಂಗೆ ಶರಣು

ಶಿರಸಿ: ಕಳೆದ 36 ದಿನಗಳಿಂದ ನಿರಂತರ ಪರಿಶ್ರಮದಿಂದ 50 ಅಡಿ ಭಾವಿ ತೋಡಿ. ಜೀವ ಗಂಗೆಯನ್ನ ಹೊರತೆಗೆದ ಸಾಹಸಿ. ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡತ್ತಿದ್ದ ಇಲ್ಲಿನ…

Read More »
ರಾಜಕೀಯ

ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಜೈಪುರ್ : ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿದಂತೆ ದೇಶದಲ್ಲಿ ನಡೆಯುವ ಲೋಕಸಭೆ ಚುನಾವಣೆಗಾಗಿ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ರಾಜಸ್ಥಾನದಲ್ಲಿ…

Read More »
ರಾಜಕೀಯ

ಭಾಜಪ ಕಾರ್ಯಕರಣಿ ಸಭೆ ಮುಂದುಡಿಕೆ

ದೆಹಲಿ: ನಾಳೆ ನಡೆಯಬೇಕಿದ್ದ ಬಿಜೆಪಿ ಕಾರ್ಯಕರಣಿ ಸಭೆ ಧಿಡೀರ ಮುಂದೂಡಿಕೆ. ಮುಂದಿನ ವಾರಕ್ಕೆ ಮುಂದೂಡಲ್ಪಟ್ಟ ಸಭೆ. ಮೊದಲ ಪಟ್ಟಿ ಪ್ರಕಟವಾದ ನಂತರ ಪಕ್ಷದಲ್ಲಿ ಹಲವು ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ…

Read More »
ಸುದ್ದಿ

ನಮೋ ವಿರುದ್ದ ಖರ್ಗೆ ವಾಗ್ದಾಳಿ

ಜೈಪುರ : ರಾಮನಾಮ ಜಪಿಸೋದು, ಸಾರ್ವಜನಿಕ ಆಸ್ತಿ ಲಪಟಾಯಿಸುವುದು ಪ್ರಧಾನಿ ಮೋದಿ ಅಜೆಂಡಾ ಎಂಬುದಾಗಿ ಪ್ರಧಾನಿ ವಿರುದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ. ರಾಜಸ್ಥಾನದ ವಾಘಡನಲ್ಲಿ…

Read More »
ರಾಜಕೀಯ

ಪಾಕ್​ ಜಿಂದಾಬಾದ್ ಕೇಸ್​ : ಹುಸೇನ್​ ವಿರುದ್ಧ ಕ್ರಮಕ್ಕೆ ಶಾಸಕ ಟೆಂಗಿನಕಾಯಿ ಆಗ್ರಹ

ಹುಬ್ಬಳ್ಳಿ : ಶಕ್ತಿಸೌಧ, ವಿಧಾನಸೌಧದಲ್ಲಿಯೇ ಪಾಕಿಸ್ತಾನದ ಜಿಂದಾಬಾದ್ ಘೋಷಣೆ ಕೂಗು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ನಾಸೀರ್ ಹುಸೇನ್ ಅವರ ಹೆಸರನ್ನು ಸೇರಿಸಬೇಕು ಎಂದು ಶಾಸಕ ಮಹೇಶ್ ಟೆಂಗಿನಕಾಯಿ…

Read More »
ರಾಜ್ಯ

ಮಶಾಖ್ ದರ್ಗಾದಲ್ಲಿ ಲಿಂಗ ಪೂಜೆಗೆ ಅನುಮತಿ

ಕಲಬುರಗಿ : ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿನ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಲಿಂಗಕ್ಕೆ ಶಿವರಾತ್ರಿ ದಿನದಂದು ಹಿಂದುಗಳಿಗೆ ಪೂಜೆ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.ಶ್ರೀರಾಮ…

Read More »
ರಾಜ್ಯ

ಮಡಿವಾಳ ಶೈಕ್ಷಣಿಕ ಭವನಕ್ಕೆ 12 ಲಕ್ಷ ರೂ. ನೆರವು; ಸಚಿವ ಜಮೀರ್​

ಬೆಂಗಳೂರು : ಮಡಿವಾಳ ಕಮ್ಯುನಿಟಿ ಫೆಡರೇಷನ್ ಗೆ ಗೃಹ ಮಂಡಳಿ ವತಿಯಿಂದ ರಿಯಾಯಿತಿ ದರದಲ್ಲಿ ನಿವೇಶನ ಮಂಜೂರು ಮಾಡಿಸಿದ್ದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು…

Read More »
ರಾಜ್ಯ

ದೆಹಲಿಯಲ್ಲಿ ಕೈ ಪಾಳೆಯ ಹೈ ಮೀಟಿಂಗ್‌..!

ಬೀದರ್‌: ದೆಹಲಿಯಲ್ಲಿ ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆ. ರಾಜ್ಯದಿಂದ ಅಳೆದು ತೂಗಿ ಪಟ್ಟಿ ತಯಾರಿ. ಶತಾಯಾಗತಾಯ ಮೈತ್ರಿಗೆ ಮಣ್ಣುಮುಕ್ಕಿಸಲು ರಣತಂತ್ರಗಳನ್ನ ಕೈ ಪಾಳೆಯದಿಂದ ರೂಪಿಸಲಾಗಿದೆ.20 ಕ್ಷೇತ್ರಗಳ…

Read More »
ರಾಜ್ಯ

ವಿದ್ಯುದಲಂಕಾರದಿಂದ ಕಂಗೊಳಿಸುತ್ತಿರೋ ಮಹದೇಶ್ವರ ಬೆಟ್ಟ… ಶಿವರಾತ್ರಿ ಪರೀಷೆಗೆ ಸಕಲ ಸಿದ್ದತೆ…

 ಚಾಮರಾಜನಗರ: ಗಡಿಜಿಲ್ಲೆಯಲ್ಲಿರುವ ಪುಣ್ಯಕ್ಷೇತ್ರ ಶ್ರೀಮಲೆ ಮಹದೇಶ್ವರ ಬೆಟ್ಟದಲ್ಲಿ‌ ನಡೆಯುವ ವಿಶೇಷ ಅಂದ್ರೆ ಎಣ್ಣೆ ಮಜ್ಜನ, ದೀಪಾವಳಿ ಜಾತ್ರೆ ಹಾಗು ಶಿವರಾತ್ರಿ ಪರಿಷೆ.. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ…

Read More »
ರಾಜ್ಯ

ಹುಬ್ಬಳ್ಳಿಯ ನಿವಾಸಿಗಳು ಬೆಚ್ಚಿಬಿದ್ದಿದ್ದು ಯಾಕೆ ಗೊತ್ತಾ?

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಪುಡಾರಿಗಳು ಹಾವಳಿ ಹೆಚ್ಚಾಗಿದ್ದು, ರಾತ್ರಿ ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಟೂರು ರಸ್ತೆಯ ಏಕತಾ…

Read More »
ರಾಜಕೀಯ

ಲೋಕ ಕದನಕ್ಕೆ ದೆಹಲಿಯಲ್ಲಿ ಕೈ-ಕಮಲ ನಾಯಕರ ಮೀಟಿಂಗ್

ಲೋಕಸಭೆ ಚುನಾವಣೆಗೆ ಸಿದ್ಧತೆ ಶುರುವಾಗಿದೆ. ಅಖಾಡಕ್ಕಿಳಿಬೇಕಾದ ಕಲಿಗಳು ಯಾರು ಅನ್ನೋ ನಿಟ್ಟಿನಲ್ಲಿ ಆಯ್ಕೆ ಪ್ರಕ್ರಿಯೆ ನಡೀತಿವೆ. ಕರ್ನಾಟಕದಲ್ಲೂ ಹುರಿಯಾಳುಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ದೆಹಲಿಯಲ್ಲಿ ಕಾಂಗ್ರೆಸ್, ಬಿಜೆಪಿ…

Read More »
ಸಿನಿಮಾ

ಸ್ಯಾಂಡಲ್ವುಡ್​ನ್​ ಸಂತೂರ್ ಮಮ್ಮಿಗೆ ಹ್ಯಾಪಿ ಬರ್ತ್ಡೇ..!

ಸ್ಯಾಂಡಲ್ವುಡ್ ಸಿಂಡ್ರೇಲಾ ರಾಧಿಕಾ ಪಂಡಿತ್ಗೆ ಮಾರ್ಚ್ 7 ತುಂಬಾನೆ ಸ್ಪೆಷಲ್ ಡೇ ಆಗಿರುತ್ತದೆ. ಪ್ರತಿ ವರ್ಷ ಈ ದಿನವನ್ನ ತುಂಬಾನೆ ಎಂಜಾಯ್ ಮಾಡುತ್ತಾರೆ. ಪ್ರತಿ ವರ್ಷ ಮಾರ್ಚ್…

Read More »
Freedom TV

ಬೆಂಗಳೂರು ವಾಟರ್ ಟ್ಯಾಂಕರ್ ಮಾಫಿಯಾಗೆ ಬ್ರೇಕ್ ; ಖಾಸಗಿ ಟ್ಯಾಂಕರ್​ಗಳಿಗೆ ರೇಟ್ ಫಿಕ್ಸ್..!

ಬೆಂಗಳೂರು: ರಾಜಧಾನಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ವಾಟರ್‌ ಟ್ಯಾಂಕರ್‌ ಮಾಫಿಯಾಗೆ ಕೊನೆಗೂ ಬಿಗ್ ಬ್ರೇಕ್ ಬಿದ್ದಿದೆ. ಖಾಸಗಿ ಟ್ಯಾಂಕರ್​ಗಳಿಗೆ ರೇಟ್ ಫಿಕ್ಸ್ ಮಾಡಿದ್ದು, BBMP, BWSSB ಯಿಂದ ದರ…

Read More »
ರಾಜ್ಯ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು; ಮಾದಪ್ಪನ ಬೆಟ್ಟಕ್ಕೆ ಅಜ್ಜಿ ಪಾದಯಾತ್ರೆ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು. ಮೋದಿನೆ ಗೆಲ್ಲಬೇಕು ಎಂದು ಪ್ರಾರ್ಥಿಸಿ 102 ವರ್ಷದ ಅಜ್ಜಿಯೊಬ್ಬರು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ.…

Read More »
ರಾಜ್ಯ

ಮದುವೆ ಮನೆಗೆ ನುಗ್ಗಿ ಕನ್ನ ಹಾಕಿದ ಖದೀಮ: ಚಿನ್ನ, ವಜ್ರ ಲಕ್ಷ ಲಕ್ಷ ಹಣ ಲೂಟಿ

ಧಾರವಾಡ: ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಪುತ್ರನ ಮದುವೆಯಲ್ಲಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರ, ಚಿನ್ನ, ನಗದು ದೋಚಿ ಪರಾರಿಯಾಗಿರುವ ಘಟನೆ ಧಾರವಾಡದ…

Read More »
ರಾಜ್ಯ

ಅಂತರ್ಜಾತಿ ವಿವಾಹಕ್ಕೆ ಬಹಿಷ್ಕಾರ ; ಪೊಲೀಸರು ಡೋಂಟ್​ ಕೇರ್‌

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕ್ರಪ್ಪ ಬೇನಳ್ಳಿ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಬಹಿಷ್ಕಾರ ಮಾಡಲಾಗಿದೆ ಎಂಬ ಆರೋಪ…

Read More »
Freedom TV

ಕಂತೆ ಕಂತೆ ಹಣ ತೋರಿಸಿ, ಅಮಾಯಕ ಜನರಿಗೆ ವಂಚನೆ ಮಾಡ್ತಿದ್ದ ಖತರ್ನಾಕ್ ಅರೆಸ್ಟ್‌

ಬೆಂಗಳೂರು : ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೆ ಇರುತ್ತಾರೆ ಎಂಬ ಗಾದೆ ಮಾತನ್ನ ಕೇಳಿದಿವಿ ಅಂತಹದ್ದೆ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣಾ ವ್ಯಾಪ್ತಿಯಲ್ಲಿ…

Read More »
ಸುದ್ದಿ

ಪಾಕ್​ ಪರ ಘೋಷಣೆ ಪ್ರಕರಣ : ಮೊಹಮ್ಮದ್​ ಶಫಿ ನಾಶಿಪುಡಿ ಮತ್ತೆ ಪೊಲೀಸರ ವಶಕ್ಕೆ

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್​ ಪರ ಘೊಷಣೆ ಕೂಗಿದ ಪ್ರಕರಣದ ಆರೋಪಿ ಮೊಹಮ್ಮದ್​​ ಶಫಿ  ನಾಶಿಪುಡಿ ಪೊಲೀಸ್​ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ…

Read More »
ರಾಜ್ಯ

ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ : ಆರೋಪಿ ಸುಳಿವು ಕೊಟ್ಟರೆ ₹10 ಲಕ್ಷ ಬಹುಮಾನ

ಬೆಂಗಳೂರು: ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರು. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ…

Read More »
ರಾಜ್ಯ

ಲೇಔಟ್ ಹೆಸರಿನಲ್ಲಿ ಲೂಟಿಗೆ ಇಳಿಯಿತಾ ಬಿಡಿಎ?

ಬೆಂಗಳೂರು: ಬಿಡಿಎ ಅಂದ್ರೆ ಬೋಗಸ್,ಬಂಡಲ್ ಅಂತ ಜನ ಉಗಿಯುತ್ತಿದ್ದಾರೆ. ಅದ್ರೂ ಅಧಿಕಾರಿಗಳ ಆಟ,ಅವ್ರು ಬಿಲ್ಡಪ್ ಮಾತ್ರ ಕಡಿಮಿಯಾಗ್ತಿಲ್ಲ. ಬೆಂಗಳೂರಲ್ಲಿ ಇರೋ ಬರೋ.. ಲೇಔಟ್‌ಗಳನ್ನ ನೆಟ್ಟಿಗೆ ನಿರ್ಮಾಣ ಮಾಡೋಕೆ…

Read More »
ಸುದ್ದಿ

ದೇಶದ ಪ್ರಥಮ ಜಲಂತರ್ಗಾಮಿ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಚಾಲನೆ…!

ನವದೆಹಲಿ: ದೇಶದ ಮೊಟ್ಟ ಮೊದಲ ಜಲದೊಳಗಿನ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದರು. ಅವರು 15,400 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಇದೇ…

Read More »
ರಾಜ್ಯ

ಬ್ಯಾಂಕ್‌ನಲ್ಲಿ ದುಡ್ಡಿಟ್ರೇ ಕೈಗೆ ಚೊಂಬಾ.! ಮಹಿಳಾ ಜಿಲ್ಲಾಧಿಕಾರಿ ಬೆನ್ನಿಗೆ ರೈತರು ಬಿದ್ದಿದ್ದೇಕೆ ಗೊತ್ತಾ?

ಧಾರವಾಡ: ಮನೆಯಲ್ಲಿದ್ದರೆ ಹಣ ಸೇಪ್ಟಿ ಇಲ್ಲ, ಬಡ್ಡಿ ಸಿಗಲ್ಲ ಅಂತ ನಮ್ಮ ಜನ ಬ್ಯಾಂಕಿನ ಮೊರೆ ಹೋಗ್ತಾರೆ. ಬ್ಯಾಂಕ್‌ನಲ್ಲಿದ್ದರೆ ತಮ್ಮ ಹಣ ಸೇಫ್ಟಿಯಾಗಿರುತ್ತದೆ. ಬಡ್ಡಿ ಸಿಗುತ್ತೆ ಎನ್ನೋ…

Read More »
ಸುದ್ದಿ

ವಿಶ್ವದಾದ್ಯಂತ ಉಂಟಾದ ಅಂತರ್ಜಾಲ ಸಮಸ್ಯೆಗೇನು ಕಾರಣ ಗೊತ್ತಾ?

ಪ್ರಪಂಚದಾದ್ಯಂತ ಜಲಂತರಗಾಮಿ ಇಂಟರ್ನೆಟ್ ಸಂಚಾರ ವ್ಯವಸ್ಥೆಯನ್ನು ಮರುಮಾರ್ಗಗೊಳಿಸುವುದರ ಜೊತೆಗೆ ಕೆಂಪು ಸಮುದ್ರದಲ್ಲಿ ಇನ್ನೂ ಕಾರ್ಯನಿರ್ವಹಿಸಬಹುದಾದ 11 ಕೇಬಲ್‌ಗಳ ಮೂಲಕ ಟ್ರಾಫಿಕ್‌ ಸಮಸ್ಯೆಯನ್ನು ತಗ್ಗಿಸಲು ಕಂಪನಿ ಟಾಟಾ ಕಮ್ಯುನಿಕೇಷನ್…

Read More »
ಸುದ್ದಿ

ದೇವ್ರೇ… ನಮ್‌ ಅತ್ತೆನಾ ಬೇಗ ಸಾಯ್ಸು..! ಇದೆಂಥಾ ಹರಕೆ?

ಕಲಬುರಗಿ: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಗಾದೆ ಮಾತು ಇದೆ. ಕೆಲವು ಮನೆಗಳಲ್ಲಿ ಅತ್ತೆ ಮಾತೇ ನಡಿದ್ರೇ, ಕೆಲವು ಮನೆಗಳಲ್ಲಿ ಸೊಸೆಯದ್ದೇ ದರ್ಬಾರ್. ಒಟ್ಟಿನಲ್ಲಿ ಮನೆಗಳಲ್ಲಿ ಅತ್ತೆ…

Read More »
ಸಿನಿಮಾ

“ಕರಟಕ ದಮನಕ” ಚಿತ್ರ ಬಿಡುಗಡೆಗೆ ಕ್ಷಣಗಣನೆ

ಹುಬ್ಬಳ್ಳಿ ; ಕರುನಾಡ ಚಕ್ರವರ್ತಿ ಶಿವರಾಜಕುಮಾರ ಹಾಗೂ ಇಂಡಿಯನ್ ಮೈಕಲ್‌ಜಾಕ್ಸನ್ ಎಂದೇ ಕ್ಯಾತಿ ಹೊಂದಿರುವ ಪ್ರಭುದೇವ ನಟನೆಯ ಕರಟಕ ದಮನಕ ಚಿತ್ರ ಬಿಡುಗಡೆಗೆ ಕ್ಷಣನೆ ಶುರುವಾಗಿದೆ. ಶಿವಣ್ಣ,…

Read More »
ಕ್ರಿಕೆಟ್

ಎತ್ತಿನ ಬಂಡಿ ಓಟದ ಸ್ಪರ್ಧೆಯಿಂದ ಜನರ ಜೀವದ ಜತೆ ಚೆಲ್ಲಾಟ?

ಚಿಕ್ಕೋಡಿ: ಅದು ತಮ್ಮ ನೆಚ್ಚಿನ ನಾಯಕರ ಜನ್ಮ ದಿನ ಆಚರಿಸಲೆಂದು ಹಮ್ಮಿಕೊಳ್ಳಲಾಗಿದ ರೋಚಕ ಎತ್ತಿನ ಬಂಡಿ ಓಟದ ಸ್ಪರ್ಧೆಯನ್ನು ನೋಡಲು ಭಾರಿ ಪ್ರಮಾಣದಲ್ಲಿ ಜನರು ಸೇರಿದ್ದರು. ಆದ್ರೆ,…

Read More »
ಶಿಕ್ಷಣ

ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್; 5, 8,9 ಮತ್ತು11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ವಿದ್ಯಾರ್ಥಿಗಳಿಗೆ ಹೈಕೋರ್ಟ್‌ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ. ಜಡ್ಜ್‌ ರವಿ…

Read More »
ಆರೋಗ್ಯ

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಯಾಕಾಯ್ತು ಗೊತ್ತಾ?

ಕೊಪ್ಪಳ: ಕೊಪ್ಪಳದ ಆಸ್ಪತ್ರೆಯಲ್ಲಿ ಹನಿ ಹನಿ ನೀರಿಗೂ ಪರದಾಡುವಂತಾಗಿದೆ. ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ರೋಗಿಗಳು ಕುಡಿಯುವ ನೀರಿಗೆ ಸಂಕಷ್ಟ ಅನುಭವಿಸುವಂತಾಗಿದೆ. ಇದರಿಂದಾಗಿ ರೋಗಿಗಳು ಹಣ ತೆತ್ತು ನೀರನ್ನು…

Read More »
ರಾಜಕೀಯ

ಬಿಜೆಪಿಯರು ದ್ವೇಷ ಪ್ರೇಮಿಗಳು ಎಂದಿದ್ದೇಕೆ? ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಬಿಜೆಪಿಯವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಉದ್ಘಾಟನೆಗೂ…

Read More »
ರಾಜ್ಯ

ಅಗ್ನಿಗೆ 5 ಬಣವಿಗಳು ಆಹುತಿ, ರೈತರಿಗೆ ಪರಿಹಾರ ನೀಡುವುದೇ ಸರಕಾರ

ಕೊಪ್ಪಳ : ಮೇವಿನ ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮವಾಗಿ ಐದು ಬಣವೆಗಳು ಬೆಂಕಿಗಾಹುತಿಯಾದ ಘಟನೆ ಕೊಪ್ಪಳ ಜಿಲ್ಲೆಯ ಇಂದರಗಿಯಲ್ಲಿ ಜರುಗಿದೆ. ಆರಂಭದಲ್ಲಿ ಒಂದು ಬಣವಿಗೆ ಆಕಸ್ಮಿಕ…

Read More »
ರಾಜಕೀಯ

ಪಾಕ್ ಪರ ಘೋಷಣೆ ಕಾಲ್ಪನಿಕ ಪ್ರಿಯಾಂಕ್ ಖರ್ಗೆ U-Turn

ಗದಗ: ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿ ನೀಡಿದ್ದ ತಮ್ಮ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಯೂಟರ್ನ್ ಹೊಡೆದಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕಾಲ್ಪನಿಕ ಎಂದು…

Read More »
ರಾಜಕೀಯ

ಜೋಶಿಯವರು ಮಹದಾಯಿ ತೊಡಕುಗಳನ್ನು ಯಾಕೆ ನಿವಾರಣೆ ಮಾಡುತ್ತಿಲ್ಲ : ಡಿಕೆಶಿ

ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಉತ್ತರ ಕೊಡಬೇಕು, ಇದೇ ಮಹದಾಯಿ ವಿಚಾರವನ್ನು ಇಟ್ಟುಕೊಂಡು ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಮಾಡಿದ್ದರು, ಹಾಗಾದರೆ ಇನ್ನೂ ಯಾಕೆ ಮಹದಾಯಿ…

Read More »
Freedom TV

ದೆಹಲಿಯಲ್ಲಿ ಕಾಂಗ್ರೆಸ್ ಮಹತ್ವದ ಸಭೆ.. ಹೊರ ಬೀಳಲಿದ್ಯಾ ಲೋಕ ಅಭ್ಯರ್ಥಿಗಳ ಪಟ್ಟಿ?

ಬೆಂಗಳೂರು : ಲೋಕಸಭೆ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಇಂದು ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ. ನಾಳೆ ದೆಹಲಿಯಲ್ಲಿ ಸಿಇಸಿ ಸಭೆ ಕರೆದಿದ್ದು, ಸಿಎಂ…

Read More »
ರಾಜ್ಯ

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಬಾಣಂತಿ ಸಾವು..!

ಕೋಲಾರ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ‘ನಿರ್ಲಕ್ಷದಿಂದ’ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಆರೋಗ್ಯದಲ್ಲಿ ಏರುಪೇರು ಕಂಡರೂ ವೈದ್ಯರು ಸಮಯಕ್ಕೆ ಸರಿಯಾಗಿ…

Read More »
ರಾಜಕೀಯ

ಹೆಬ್ಬಾರ್ ಕಾಂಗ್ರೆಸ್​ನ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಸಿಎಂ ಸಿದ್ದು

ಶಿರಸಿ : ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ…

Read More »
ರಾಜ್ಯ

ತಾಂತ್ರಿಕ ದೋಷ ಆನ್​ಲೈನ್​ ಸೇವೆ ಕಟ್​

ಬೆಂಗಳೂರು: ನೀವ್‌ ಏನಂದ್ರು ಆನ್ ಲೈನ್‌ನಲ್ಲಿ ವಿದ್ಯುತ್‌ ಬಿಲ್‌ ಪಾವತಿ ಮಾಡ್ತಿದೀರಾ? ಆಗಾದ್ರೆ ಒಮ್ಮೆ ಈ ಸುದ್ದಿ ನೋಡಿ ನಿಜಕ್ಕೂ ಶಾಕ್‌ ಆಗೋದು ಗ್ಯಾರಂಟಿ ಒಂದಾಲ್ಲ, ಎರಡಲ್ಲ…

Read More »
ರಾಜ್ಯ

ದಂತಚೋರ ವೀರಪ್ಪನ್ ಗ್ಯಾಂಗ್​​ ಆರೋಪಿ ಖುಲಾಸೆ

ಚಾಮರಾಜನಗರ : ಕಾಡುಗಳ್ಳ, ನರಹಂತಕ, ದಂತಚೋರ ವೀರಪ್ಪನ್ ಗ್ಯಾಂಗ್ ನಲ್ಲಿದ್ದ ಸ್ಟೆಲ್ಲಾ ಮೇರಿ ಎಲ್ಲಾ ಕೇಸ್ ಗಳಿಂದ ಮುಕ್ತಳಾಗಿ ಹೊರಬಂದಿದ್ದಾಳೆ. ಸ್ಟೆಲ್ಲಾ ಮೇರಿ ಮೇಲಿದ್ದ ಎಲ್ಲಾ ಆರೋಪಗಳಿಂದ…

Read More »
ರಾಜ್ಯ

ರಾಮನಗರದಲ್ಲಿ ಗುಂಡಿನ ಸದ್ದು: ರೌಡಿಶೀಟರ್​ಗೆ ಫೈರ್

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು. ನಟೋರಿಯಸ್‌ ರೌಡಿಶೀಟರ್‌ ಕಾಲಿಗೆ ಗುಂಡೇಟು ಹಾರಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೈಕಲ್‌ ಗಿರಿ…

Read More »
ರಾಜಕೀಯ

ಏನೇ ಸಂಕಷ್ಟ ಬರಲಿ ನಾಗರಿಕರಿಗೆ ದಾಹ ನೀಗಿಸುವೆ : ಡಿಕೆಶಿ 

ಬೆಂಗಳೂರು : “ನಾವು ನೀರಿನ ವಿಚಾರವಾಗಿ ಬಹಳ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದ್ದು, ಏನಾದರೂ ಆಗಲಿ ನಾವು ಬೆಂಗಳೂರಿಗೆ ನೀರನ್ನು ಒದಗಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ…

Read More »
ರಾಜಕೀಯ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ : ಅಶ್ವಥನಾರಾಯಣ್

ಬೆಂಗಳೂರು: ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಆ ರೀತಿ ಘೋಷಣೆ ಕೂಗಿಲ್ಲ ಎಂದು…

Read More »
ರಾಜಕೀಯ

ಕಾಂಗ್ರೆಸ್​ ವಿರುದ್ಧ ಜಗದೀಶ್​ ಶೆಟ್ಟರ್​ ಕಿಡಿ

ಹುಬ್ಬಳ್ಳಿ : ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾಸೀರ ಹುಸೇನ್​ ಅವರಿಗೆ ದೇಶ ಭಕ್ತಿ‌ ಇದಿದ್ದರೆ…

Read More »
ರಾಜಕೀಯ

ದೇಶದ್ರೋಹಿಗಳನ್ನು ಸಮರ್ಥಿಸಿಕೊಂಡವರು ಕ್ಷಮೆ ಕೇಳಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ…

Read More »
ರಾಜಕೀಯ

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಠಾಣೆ ಸ್ಥಾನಮಾನ: ಜಿ.ಪರಮೇಶ್ವರ

ಬೆಂಗಳೂರು : ಪೊಲೀಸ್ ಇಲಾಖೆಯ ವ್ಯಾಪ್ತಿಗೆ ಬರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ…

Read More »
ಸುದ್ದಿ

ಮೈಸೂರು : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಮೈಸೂರು ; ಪತ್ನಿ ಜೊತೆ ವೀಡಿಯೋ ಕಾಲ್​​ನಲ್ಲಿ ಮಾತನಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಮೈಸೂರಿನ ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ…

Read More »
ರಾಜಕೀಯ

ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ…

Read More »
Freedom TV

ರಾಜ್ಯದ ಕೃಷಿ ವಿವಿಗಳಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕ್ರಮ: ಎನ್. ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ವಿಶ್ವವಿದ್ಯಾಲಯಗಳಲ್ಲಿ  ಗುಣಾತ್ಮಕವಾಗಿ ಕಾರ್ಯಕ್ರಮ ಅನುಷ್ಠಾನಕ್ಕೆ ಕೃಷಿ ಸಚಿವರು ಸೂಚನೆ ನೀಡಿದರು. ವಿಕಾಸ ಸೌಧ‌ದ ಸಮಿತಿ ಕೊಠಡಿಯಲ್ಲಿ  ಬೆಳಿಗ್ಗೆ 9 ರಿಂದಲೇ ವಿಶ್ವವಿದ್ಯಾಲಯಗಳ  ಪ್ರಗತಿ…

Read More »
ರಾಜಕೀಯ

ಬಿಜೆಪಿಯ ಎರಡನೇ ಪಟ್ಟಿ ನಾಳೆ ಬಿಡುಗಡೆ : ರಾಜ್ಯದ ಕೆಲವು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಸಾಧ್ಯತೆ

ಬೆಂಗಳೂರು : ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಬಿಜೆಪಿ ಹೈಕಮಾಂಡ್ ಶನಿವಾರ 195…

Read More »
ರಾಜಕೀಯ

ಸರ್ಕಾರಕ್ಕೆ ಮುಜುಗರವಿಲ್ಲ ಪರಂ ಸ್ಪಷ್ಟನೆ

ಬೆಂಗಳೂರು- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ಎಫ್‌ಎಸ್‌ಎಲ್‌ ವರದಿಯನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

Read More »
ರಾಜ್ಯ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ : ಬೇಜಾವಬ್ದಾರಿ ಉತ್ತರ ನೀಡಿದ ಪರಂ

ತುಮಕೂರು : ಶಕ್ತಿ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳ ಅರೆಸ್ಟ್ ಮಾಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.…

Read More »
ರಾಜ್ಯ

ರಾಮೇಶ್ವರಂ ಕೆಫೆಗೆ ಬಂದು ‘ಟೈಮರ್’ ಇಟ್ಟ ಬಾಂಬರ್‌..!

ಬೆಂಗಳೂರು: ಕುಂದಲಹಳ್ಳಿಯ ‘ದಿ ರಾಮೇಶ್ವರ ಕೆಫೆ’ಯಲ್ಲಿ ಬಾಂಬ್‌ ಬ್ಲಾಸ್ಟ್‌ಗೆ ಕಾರಣವಾದ ಆರೋಪಿ ಬಂದಿದ್ದ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಂದಲಹಳ್ಳಿ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿದ್ದ…

Read More »
ಸುದ್ದಿ

ಬಿಬಿಎಂಪಿ ಪಡಸಾಲೆಯಲ್ಲಿ ಅಕ್ರಮ ಖಾತೆ ಹಗರಣ ಸದ್ದು..!

ಬೆಂಗಳೂರು : ಬಿಬಿಎಂಪಿ ಪಡಸಾಲೆಯಲ್ಲಿ ಮತ್ತೊಂದು ಹಗರಣ ಸದ್ದು ಮಾಡಿದೆ. ಕಂದಾಯ ವಿಭಾಗದ ವಿಶೇಷ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಅಕ್ರಮಕ್ಕೆ ಕಡಿವಾಣ ಹಾಕೋ ಪ್ರಯತ್ನ ಮಾಡಿದ ಮೇಲೂ…

Read More »
ರಾಜ್ಯ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಮ್ಮ ಮೆಟ್ರೋ ಜಾಲ ವಿಸ್ತರಣೆ..!

ಬೆಂಗಳೂರು : ಬೆಂಗಳೂರು ಮೆಟ್ರೋ ಜಾಲ ವಿಸ್ತರಣೆ ಮಾಡುವ ಮೂಲಕ ಮೆಟ್ರೋ ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ಕೊಟ್ಟಿದೆ. ಬೆಂಗಳೂರಿನ ನಗರದಲ್ಲಿ ಸಂಚರಿಸುತ್ತಿದ್ದ ನಮ್ಮ ಮೆಟ್ರೋ ಇದೀಗ…

Read More »
ರಾಜಕೀಯ

ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಪಟ್ಟು

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಬಹಿರಂಗಕ್ಕೆ ಬಿಜೆಪಿ ನಿಯೋಗ ಒತ್ತಾಯ. ಡಿ.ಜಿ ಮತ್ತು ಐಜಿಪಿಗೆ ಮನವಿ ಸಲ್ಲಿಸಿದ ಬೆಂಗಳೂರು ನಗರದ ಶಾಶಕರು.…

Read More »
Freedom TV

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಲೋಕಾ ವ್ಯಾಪ್ತಿಗೆ ಶಾಸಕರು, ಸಂಸದರು

ನವದೆಹಲಿ: ಜನಪ್ರತಿನಿಧಿಗಳ ಲಂಚ ಪ್ರಕರಣ ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಯನ್ನು ನಾಶಪಡಿಸುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗುವ ಶಾಸಕರು ಮತ್ತು ಸಂಸದರಿಗೆ ರಕ್ಷಣೆ…

Read More »
ರಾಜಕೀಯ

ರಾಜ್ಯ ಬಿಜೆಪಿ ಫೈರ್ ಬ್ರಾಂಡ್​ಗಳಿಗೆ ಕೊಕ್?

ಮೊದಲ ಪಟ್ಟಿಯಲ್ಲಿ 33 ಫೈರ್ ಬ್ರಾಂಡ್ ಸಂಸದರಿಗೆ ಕೊಕ್ ಕೊಟ್ಟ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಿಂದ ರಾಜ್ಯದಲ್ಲೂ ನಾಲ್ಕು ಸಂಸದರಿಗೆ ಕೊಕ್. ಪ್ರಮುಖವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ಹಾಲಿ ಸಂಸದ…

Read More »
ರಾಜ್ಯ

ಬಿಡಿಎ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸೈಟ್ ಖರೀದಿಸಿ ಮನೆ ಕಟ್ಟಿಲ್ಲದಿದ್ರೆ ದಂಡ!

ಬಿಡಿಎ ನಿವೇಶನ ಖರೀದಿಸಿದ್ದು, ನೀವಿನ್ನೂ ಮನೆ ಕಟ್ಟಿಲ್ಲ ಅನ್ನೋದಾದ್ರೆ, ಈ ಸುದ್ದಿಯನ್ನ ಮಿಸ್ ಮಾಡ್ದೆ ಓದಿ. ಬಿಡಿಎ ನಿವೇಶನ ಖರೀದಿಸಿ ಐದು ವರ್ಷವಾಗಿದ್ರೂ ಇನ್ನು ಮನೆ ನಿರ್ಮಾಣ…

Read More »
ರಾಜ್ಯ

ಕೌಟುಂಬಿಕ ಕಲಹ: ಮೂವರು ಆತ್ಮಹತ್ಯೆ

 ಗದಗ : ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಮೂವರು ಬಲಿ‌ಯಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇಣುಕಾ ತೇಲಿ (49),…

Read More »
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ: ಎನ್ ಐ ಎ ಗೆ ತನಿಖೆ ಹೊಣೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು..ಈ ಪ್ರಕರಣವನ್ನ ಬಿಜೆಪಿಯವರು ಎನ್ ಐ ಎಗೆ ವಹಿಸಿ ಅಂತ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದ್ರು.…

Read More »
ರಾಜ್ಯ

ಮಾಜಿ ಸಿಎಂ ಎಸ್ಎಂ ಕೃಷ್ಣಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಮೈಸೂರು ; ಮೈಸೂರು ವಿಶ್ವವಿದ್ಯಾನಿಲಯದ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪದವಿಯನ್ನು ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ಗೋಕುಲ ಶಿಕ್ಷಣ…

Read More »
#Exclusive News

ಮುಖ್ಯಮಂತ್ರಿ ಸಿದ್ದು ಬಾಯಲ್ಲಿ ಫ್ರೀಡಂ ಟಿವಿ ವರದಿ..!

ಫ್ರೀಡಂ ಟಿವಿಯ ಮತ್ತೊಂದು ರಾಜಕೀಯ ಎಕ್ಸ್ಕ್ಲೂಸಿವ್ ವರದಿಯು ಖುದ್ದು ಸಿಎಂ ಸಿದ್ದರಾಮಯ್ಯ ಅವರ ಬಾಯಿಂದಲೇ ಹೊರಬಿದ್ದಿದೆ. ಈ ಮೂಲಕ ಫ್ರೀಡಂ ಟಿವಿಯ ಎಕ್ಸ್ಕ್ಲೂಸಿವ್ ವರದಿಗಳು ಸತ್ಯಸ್ಯ ಸತ್ಯ…

Read More »
ರಾಜಕೀಯ

ಕಾರ್ಯಕರ್ತರ ಕುಟುಂಬಗಳಿಗೆ ಸಾಂತ್ವನ ಹೇಳಲು ಪ್ರತಿಪಕ್ಷ ನಾಯಕ ಕಲಬುರಗಿ ಪ್ರವಾಸ

ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಹತ್ಯೆಗೊಳಗಾದ ಪಕ್ಷದ ಇಬ್ಬರು ಕಾರ್ಯಕರ್ತರ ಕುಟುಂಬಗಳ ಸದಸ್ಯರನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.…

Read More »
ರಾಜಕೀಯ

ಕಾಂಗ್ರೆಸ್​ ಗೆ 10 ಸ್ಥಾನ: ಇಂಟಲಿಜೆನ್ಸ್ ರಿಪೋರ್ಟ್

ಎಂಪಿ ಎಲೆಕ್ಷನ್ ಗೆ ದಿನಗಣನೆ ಆರಂಭ ಆಗಿರುವ ಹೊತ್ತಲ್ಲೇ ಕಾಂಗ್ರೆಸ್ ಪಾಳೆಯಕ್ಕೆ ಗುಪ್ತಚರ ವರದಿಯೊಂದು ಹುಮ್ಮಸ್ಸು ತಂದಿದೆ. ಎಂಪಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆ ಭಾರಿ ಲಾಭ…

Read More »
ರಾಜ್ಯ

ವಿಶ್ವಕರ್ಮ ಸಮುದಾಯದ ಸಾಧಕರಿಗೆ ಸನ್ಮಾನ

ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿರುವ ವಿಶ್ವಕರ್ಮ ಸಮುದಾಯದ ಸಾಧಕರನ್ನು ಬೆಂಗಳೂರಿನಲ್ಲಿ ಸನ್ಮಾನಿಸಲಾಯಿತು. ವಿರಾಟ್‌ ಗ್ಲೋಬಲ್‌ ಫೌಂಡೇಶನ್‌ ಹಾಗೂ ಕರ್ನಾಟಕ ರಾಜ್ಯ ವಿಶ್ವಕರ್ಮ ಎಜುಕೇಷನ್‌ ಮತ್ತು ವೆಲ್‌ಫೇರ್‌…

Read More »
ಸಿನಿಮಾ

ಜಗತ್ತಿನ ದೈತ್ಯ ಶ್ರೀಮಂತರು ರಿಯಾನಾ ಕಾಲ್​ಶೀಟ್​ಗಾಗಿ ಕಾಯೋದೇಕೆ? ಯಾರು “ಅ” ಶ್ರೀಮಂತ ಕೋಟಿ ಗಾಯಕಿ?

ಉದ್ಯಮ ಲೋಕದ ದೊರೆ ಮುಖೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ಪ್ರಿ ವೆಡ್ಡಿಂಗ್‌ ಸಂಭ್ರಮ ಜೋರಾಗಿದೆ. ಮೂರು ದಿನಗಳಿಂದ ಜಾಮ್‌ನಗರಕ್ಕೆ…

Read More »
ರಾಜ್ಯ

ನಾಗಮಲೆಗೆ ಹೋಗಲು ಕಾಲ್ನಡಿಗೆಗೆ ಅವಕಾಶ : ಅರಣ್ಯ ಇಲಾಖೆಯ ಆದೇಶ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ನಾಗಮಲೈಗೆ ತೆರಳುವ ಭಕ್ತಾದಿಗಳಿಗೆ ಕಾಲ್ನಡಿಗೆಯಲ್ಲಿ ಹೋಗಲು ಮಾತ್ರ ಅರಣ್ಯ ಇಲಾಖೆ ಅವಕಾಶ ಕಲ್ಪಿಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ…

Read More »
ರಾಜಕೀಯ

ಬೆಂಗಳೂರಲ್ಲಿ ಬಾಂಬ್‌ ಸ್ಫೋಟ , ಎನ್‌ಐಎಗೆ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ಎನ್‌ಐಎಗೆ ಕೊಡುವ ಸಾಧ್ಯತೆ ಇದೆ ಎಂದು ಹೇಳಿದರು. ಚಿಕ್ಕಮಗಳೂರಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ…

Read More »
ರಾಜಕೀಯ

ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಿಂದ ಕರ್ನಾಟಕದಲ್ಲಿ ಭಿನ್ನಮತ ಭುಗಿಲೇಳುತ್ತಾ?

ಬಿಜೆಪಿ ಪಕ್ಷ ಈ ಬಾರಿಯ ಲೋಕಾ ಸಮರಕ್ಕೆ ದೇಶದಾದ್ಯಂತ ಸಕಲ ಸಿದ್ದತೆ ಮಾಡಿಕೊಂಡಿದೆ. ಅದು ಕಣಕ್ಕೆ ಇಳಿಸಬೇಕಾದ ತನ್ನ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಂತಿಮ ತಾಲೀಮು ಮಾಡಿಕೊಂಡಿದೆ.…

Read More »
ರಾಜ್ಯ

ಕೂಗಳತೆಯಲ್ಲಿ ತುಂಗಾಭದ್ರ ಜಲಾಶಯ! ಹಳ್ಳಿಗಳಿಗಿಲ್ಲ ಬೊಗಸೆ ನೀರಿನ ಭಾಗ್ಯ

ವಿಜಯನಗರ: ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ತುಂಗಭದ್ರಾ ಜಲಾಶಯದ ನಿರ್ಮಾಣಕ್ಕೆ ತಮ್ಮ ಊರನ್ನೇ ತ್ಯಾಗ ಮಾಡಿದ ಜನಕ್ಕೆ ಇಂದು ಕುಡಿಯಲು ನೀರಿಲ್ಲ.ನೂರಾರು ಕಿ.ಮೀ. ದೂರದ ಪಾವಗಡದ ಜನರ ನೀರಿನ…

Read More »
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ : ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಚ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ…

Read More »
ರಾಜಕೀಯ

ವಿಪಕ್ಷಗಳ ಆರೋಪಗಳಿಗೆ ನಾವು ಸೊಪ್ಪಾಕಲ್ಲ : ಸಚಿವ ಶರಣಪ್ರಕಾಶ್​ ಪಾಟೀಲ್

ಕಲಬುರಗಿ : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರ ಮತ್ತು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್​ ಸ್ಫೋಟ ಪ್ರಕರಣಗಳ ಕುರಿತಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್​…

Read More »
ರಾಜಕೀಯ

ಬ್ರ್ಯಾಂಡ್ ಬೆಂಗಳೂರು ಅಲ್ಲಾ, ಬಾಂಬ್ ಬೆಂಗಳೂರು : ಯತ್ನಾಳ್‌ ಎಚ್ಚರಿಕೆ

ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದು ನಿಜ, ಇದನ್ನು ಎಫ್ ಎಸ್ ಎಲ್ ಪರೀಕ್ಷೆಗೆ ಒಳಪಡಿಸೋದು ಬೇಡ, ಟೆಸ್ಟ್ ಅನಾವಶ್ಯಕ ಎಂದಿದ್ದೆ. ಇದೀಗ ಅದು ಎಫ್ಎಸ್ಎಲ್ ವರದಿಯಲ್ಲಿ…

Read More »
ರಾಜ್ಯ

ಇಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ದಿನೇಶ್​ ಗುಂಡೂರಾವ್ ಚಾಲನೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಕೋದಂಡರಾಮಪುರದ…

Read More »
ರಾಜ್ಯ

ರಾಮೇಶ್ವರ ಕೆಫೆ ಬ್ಲಾಸ್ಟ್ : ಐಸಿಸ್ ಉಗ್ರರ ಕೈವಾಡ..??

ಬೆಂಗಳೂರು : ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಭಂದ ಪಟ್ಟಂತೆ ಸಿಸಿಬಿ ಹಾಗೂ ವೈಟ್ ಫೀಲ್ಡ್ ಪೊಲೀಸರಿಂದ ಆರೋಪಿ ತೀವ್ರ ಹುಡುಕಾಟ ನಡೆಸಿದ್ದಾರೆ. ಇನ್ನು, ಕೆಫೆಯಿಂದ ಸುಮಾರು…

Read More »
ಸುದ್ದಿ

ಲೋಕಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಬಿಜೆಪಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ದೆಹಲಿಯಲ್ಲಿ ಬಿಜೆಪಿ ನಾಯಕ ವಿನೋದ್ ಥಾವ್ಡೆ ಸುದ್ದಿಗೋಷ್ಠಿ ನಡೆಸಿ, ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನೀಡಿದ್ದೇವೆ. ಈ…

Read More »
ರಾಜಕೀಯ

ತನಿಖೆ.. ತನಿಖೆ ಅಂಥ ಕೂತ್ಕೊಂಡ್ರೆ ಆರೋಪಿಗಳು ಓಡಿಹೋಗ್ತಾರೆ: ಆರ್.ಅಶೋಕ್

ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ವಿಚಾರಗಳ ಕುರಿತಂತೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ…

Read More »
ರಾಜ್ಯ

ಕೆಫೆ ಬ್ಲಾಸ್ಟ್ ಕೇಸ್: ಸಿಸಿಬಿ ವಶದಲ್ಲಿ ಶಂಕಿತ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಶಂಕಿತನನ್ನ ಸಿಸಿಬಿ ವಶಕ್ಕೆ ಪಡೆದಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅನುಮಾನಸ್ಪದ ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚಾರಣೆ…

Read More »
ರಾಜ್ಯ

ಮಹದೇವಪುರ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಆಸ್ಪತ್ರೆಗೆ ಭೇಟಿ

ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಗಾಯಗೊಂಡವರನ್ನು ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿಯ ಹೂಡಿಯ…

Read More »
Freedom TV

ಒಬ್ಬ ಅಂಗಾಂಗ ದಾನಿ, ಎಂಟು ಜೀವಗಳ ದಾತ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಂಗಾಂಗ…

Read More »
ರಾಜಕೀಯ

ಕಾಂಗ್ರೆಸ್​ ಸರ್ಕಾರದ ಅಡಳಿತದಲ್ಲಿ ಅಗಂತುಕರ ದರ್ಬಾರ್​​ : ಬೊಮ್ಮಾಯಿ ಗಂಭೀರ ಆರೋಪ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಸ್ಪೋಟವಾಗಿದ್ದು ರಾಜ್ಯದ ನಾಗರಿಕರನ್ನು ಭಯಭೀತರನ್ನಾಗುವಂತೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಗಂತುಕರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇನ್ನೂ ಇದಕ್ಕೆ…

Read More »
ರಾಜ್ಯ

ಸರ್ಕಾರ ಉರುಳಿಸಲು ಬಿಜೆಪಿ ಷಡ್ಯಂತ್ರ : ಕೈ ಶಾಸಕರಿಗೆ 50 ಕೋಟಿ ಆಮಿಷ-ಸಿಎಂ

ಮೈಸೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ.ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ ಕಾಂಗ್ರೆಸ್‌ ಶಾಸಕರು ಯಾರು ಇದಕ್ಕೆ ಬಗ್ಗಿಲ್ಲ. 136 ಸ್ಥಾನವಿದ್ದರೂ ಬಿಜೆಪಿ…

Read More »
ರಾಜಕೀಯ

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : ಕೈ ವಿರುದ್ಧ ವಿಜಯೇಂದ್ರ ಟ್ವೀಟಾಸ್ತ್ರ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ. ಕೊಲೆ, ಸುಲಿಗೆ, ಗೂಂಡಾಗಿರಿ,…

Read More »
ರಾಜ್ಯ

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : ಸಿಎಂ ಹೇಳಿದ್ದೇನು?

ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಈ ಕುರಿತು ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ. ಇದು ಭಯೋತ್ಪಾಧಕರ…

Read More »
#Exclusive News

ಕೆಫೆ ಬ್ಲ್ಯಾಸ್ಟ್: ಮೂವರಿಗೆ ಕಿವಿ ಕೇಳುತ್ತಿಲ್ಲ ಎಂದ ವೈದ್ಯರು!

ಬೆಂಗಳೂರಿನ ಕುಂದಲಹಳ್ಳಿ ಸಮೀಪವಿರುವ ಪ್ರತಿಷ್ಟಿತ ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್ ನಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಅವರ ಪೈಕಿ ಮೂವರು ಬ್ರೂಕ್ ಫೀಲ್ಡ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.…

Read More »
Freedom TV

ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್: ಈ ಹಿಂದೆಯೂ ನಡೆದಿತ್ತಾ ಅಟೆಂಪ್ಟ್?

ಸಿಲಿಕಾನ್ ಸಿಟಿ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಸುಮಾರು 12.56ಕ್ಕೆ ಸಂಭವಿಸಿರುವ ನಿಗೂಢ ಸ್ಫೋಟ ನಗರದ ನಿವಾಸಿಗಳನ್ನ ಆತಂಕಕ್ಕೆ ದೂಡಿದೆ. ಎಲ್ಲಾ ತನಿಖಾ ಸಂಸ್ಥೆಗಳಿಗೂ…

Read More »
Freedom TV

ರಾಮೇಶ್ವರಂ ಕೆಫೆ ಟಾರ್ಗೆಟ್ ಆಗಿದ್ಯಾಕೆ? ಹೊಟೇಲ್ ಹಿಸ್ಟರಿ ಗೊತ್ತಾ?

ಬೆಂಗಳೂರಿನ ಕುಂದಲಹಳ್ಳಿ ಸಮೀಪವಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದೆ.. ಬ್ಲಾಸ್ಟ್ ಸಂಭವಿಸಿರುವ ಈ ಹೊಟೇಲ್ ಇತಿಹಾಸ ಗೊತ್ತಿದೆಯಾ..? ದಕ್ಷಿಣ ಭಾರತದ ತಿಂಡಿಗಳ ಮೂಲಕ ಜನಪ್ರಿಯವಾಗಿರುವ ರಾಮೇಶ್ವರಂ ಕೆಫೆ…

Read More »
ರಾಜ್ಯ

ಸರ್ಕಾರಿ ಅಧಿಕಾರಿಗಳಿಗೆ ಭರ್ಜರಿ ಬಾಡೂಟ

ತುಮಕೂರು : ರಾಜ್ಯದಲ್ಲಿ ಬರಗಾಲದ ಸದ್ದು ಜೋರಾಗಿದೆ. ಈ ನಡುವೆ ಬಜೆಟ್ ಮಂಡನೆಗೂ ಮುನ್ನ ಅಧಿಕಾರಿಗಳು ಭರ್ಜರಿ ಬಾಡೂಟ ಸವಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣ…

Read More »
#Exclusive News

ಪಾಕಿಸ್ತಾನ ಜಿಂದಾಬಾದ್ ಪ್ರಕರಣ: ಡಿಸಿಪಿ ತಲೆದಂಡ ಸಾಧ್ಯತೆ

ಬೆಂಗಳೂರು : ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸ್ವತಃ ಮುಖ್ಯಮಂತ್ರಿ ಕಚೇರಿ ಈ…

Read More »
ರಾಜಕೀಯ

ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆತ್ಮೀಯ ಸ್ವಾಗತ

ಹುಬ್ಬಳ್ಳಿ : ಉತ್ತರ ಕರ್ನಾಟಕದ ಹೆಬ್ಬಾಗಿಲು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆಗಮಿಸಿದ್ದಾರೆ. ಹುಬ್ಬಳ್ಳಿಗೆ ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಅವರನ್ನು ಅವರನ್ನು…

Read More »
ರಾಜ್ಯ

ನಟ ದರ್ಶನ್ ಗೆ ಮತ್ತೆ ಸ್ತ್ರೀ ಕಂಟಕ..!

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ದೂರು ಬಂದ ಹಿನ್ನೆಲೆ ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ…

Read More »
ರಾಜ್ಯ

ತಗಡು ವಾಹನ ಕೊಟ್ಟಿದ್ದಕ್ಕೆ ಟಾಂಗಾ ಏರಿ ಬಂದ ಮೇಯರ್!

ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮೆಹಜಬೀನ್ ಹೊರ್ತಿ ಅವರು ಟಾಂಗಾ ಸವಾರಿ ಮೂಲಕ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಆಗಮಿಸಿದ್ದಾರೆ. ಹಾಗೂ ಇದೇ ವೇಳೆ ತನ್ನದೇ ಪಕ್ಷದ…

Read More »
ಸುದ್ದಿ

ಮಧ್ಯಪ್ರದೇಶ ಹಾಲಿ ಸಂಸದರಿಗೆ ಕೊಕ್ !ಹೊಸ ಮುಖಗಳಿಗೆ ಮಣೆ

ಮಧ್ಯಪ್ರದೇಶದಲ್ಲಿ ಬಿಜೆಪಿ ಸಖತ್ ಆಕ್ಟಿವ್ ಆಗಿದೆ, ಭಾರೀ ಬದಲಾವಣೆಗೆ ಬಿಜೆಪಿ ಮುಂದಾಗಿದ್ದು, ಹಿಂದುತ್ವ ಸಂಘಟನೆಗಳ ಪಾಲಿನ ಸಿಂಹಿಣಿ , ಭೋಪಾಲ್ ಹಾಲಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್…

Read More »
ರಾಜಕೀಯ

ಹಸಿವು ಮುಕ್ತ ದೇಶ ಮಾಡುವುದೇ ನಮ್ಮ ಸರ್ಕಾರದ ಗುರಿ : ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ…

Read More »
ರಾಜಕೀಯ

ರಾಜ್ಯ ಸರ್ಕಾರ ಸಂವಿಧಾನ ವಿರೋಧಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತಿಲ್ಲ . ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಮಾಜಿ ಸಿಎಂ…

Read More »
ರಾಜ್ಯ

12,370 ಕೋಟಿ ಬಿಬಿಎಂಪಿ ಬಜೆಟ್: ನಗರ ವಾಸಿಗಳಿಗೆ ಸಿಹಿನಾ..ಕಹಿನಾ?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಹಣಕಾಸು ವರ್ಷದ ಬಜೆಟ್ ಮಂಡನೆಯಾಗಿದ್ದು, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕೆ 8 ವಿಭಾಗಗಳನ್ನಾಗಿ ಮುಂಗಡ ಪತ್ರದಲ್ಲಿ ಪ್ರಸ್ತುತಪಡಿಸಲಾಗಿದೆ. ಈ…

Read More »
Back to top button