kannada news

ಸಿನಿಮಾ

ರಾಯಲ್ ಹುಡ್ಗಿ ಈಗ ಮುಧೋಳ್ ನಾಯಕಿ..ವಿಕ್ರಮ್ ಜೊತೆ ಸಂಜನಾ ಯಾನ

ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ…

Read More »
Freedom TV

ಮೃಗಾಲಯದಲ್ಲಿ ಪ್ರತ್ಯಕ್ಷರಾದ ಅಮರ್, ಅಕ್ಬರ್, ಆಂಥೋನಿ

1977 ರಲ್ಲಿ ತೆರೆಗೊಂಡ ಬಾಲಿವುಡ್ ಬ್ಲಾಕ್ ಬಸ್ಟರ್ ಸಿನಿಮಾ ಅಮರ್, ಅಕ್ಬರ್, ಆಂಥೋನಿ ಎಲ್ಲಾರಿಗೂ ಗೊತ್ತೇ ಇದೆ. ಅದರಲ್ಲಿ ಬೇರ್ಪಟ್ಟ ಮೂರು ಸಹೋದರರು ವಿಭಿನ್ನ ಕುಟುಂಬಗಳು ದತ್ತು…

Read More »
ರಾಜಕೀಯ

ಕಾಂಗ್ರೆಸ್​​ನಲ್ಲೂ ಬಂಡಾಯವಿದೆ : ಬಸವರಾಜ ಬೊಮ್ಮಾಯಿ

ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ…

Read More »
ರಾಜಕೀಯ

ಕೋಲಾರ ಲೋಕಸಭಾ ಕ್ಷೇತ್ರದ ಮೊದಲ ನಾಮಪತ್ರ ಸಲ್ಲಿಕೆ

ಕೋಲಾರ : ಕೋಲಾರ ಈ ಬಾರಿ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರ. ಇಂಥ ಲೋಕಸಭಾ ಕ್ಷೇತ್ರದಲ್ಲೀಗ ಮೊದಲ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಷ್ಟ್ರೀಯ…

Read More »
ರಾಜಕೀಯ

ಮಹಿಳಾ ಸಬಲೀಕರಣಕ್ಕೆ ಕೇಂದ್ರ ಹೆಚ್ಚು ಆದ್ಯತೆ: ಭಾರತಿ ಶೆಟ್ಟಿ

ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ಕೊಟ್ಟಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯೆ…

Read More »
ರಾಜಕೀಯ

ತಂಗಡಗಿ ಬೆಂಬಲಿಗರಿಂದ ಪೋಸ್ಟರ್​ ಅಭಿಯಾನ

ಕೊಪ್ಪಳ : ಇತ್ತಿಚಗಷ್ಟೆ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿರಿ ಎಂದು ಸಚಿವ ತಂಗಡಗಿ ಹೇಳಿದ್ರು. ಇದು ರಾಜ್ಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು. ತಂಗಡಗಿ ಹೇಳಿಕೆಯನ್ನೆ ಲೋಕಸಭಾ ಚುನಾವಣೆಗೆ…

Read More »
ಸಿನಿಮಾ

ಫಿಲಂ ಚೇಂಬ‌ರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್​ಗೆ ಹೃದಯಾಘಾತ

ಫಿಲಂ ಚೇಂಬ‌ರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೈ ಬಿಪಿ, ಉಸಿರಾಟದ ತೊಂದರೆಯಲ್ಲಿ ಇರುವಾಗ ಬೆಳಗ್ಗೆ ಹೃದಯಘಾತವಾಗಿದೆ ಎಂದು ತಿಳಿದುಬಂದಿದೆ. ಸದ್ಯ…

Read More »
ರಾಜಕೀಯ

ನಾನು ಯಾವುದೇ ತಪ್ಪು ಎಸೆಗಿಲ್ಲ, ಯಾರಿಗೂ ಅನ್ಯಾಯ ಮಾಡಿಲ್ಲ: ಜೋಶಿ

ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ದಿಂಗಾಲೇಶ್ವರ ಗುರುಗಳ ಬಗ್ಗೆಯು ನನಗೆ ಅಪಾರವಾದ ಗೌರವ, ಭಕ್ತಿ ಹಾಗೂ ಶ್ರದ್ಧೆ ಇದೆ. ಅವರ ಎಲ್ಲ ಮಾತುಗಳನ್ನು ನಾನು ಆಶೀರ್ವಾದ ಅಂತಾ ಭಾವಿಸಿದ್ದೇನೆ.…

Read More »
ಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ನಿಧನ

ಕೊಯಮತ್ತೂರು: ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಎ. ಗಣೇಶಮೂರ್ತಿ ಗುರುವಾರ ಬೆಳಿಗ್ಗೆ ಕೊಯಮತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರಿಗೆ 77 ವರ್ಷ…

Read More »
ಕ್ರೈಂ ಸ್ಟೋರಿ

ದಾಖಲೆ ಇಲ್ಲದ ಚಿನ್ನದ ಒಡವೆ, ನಗದು ವಶಪಡಿಸಿಕೊಂಡ ಪೋಲಿಸರು

ಹಿರಿಯೂರಿನಲ್ಲಿ ಪೊಲೀಸ್ ಮತ್ತು ಎಫ್ ಎಸ್ಟಿ ತಂಡದ ಅಧಿಕಾರಿಗಳು ದಾಳಿ‌ ನಡೆಸಿದ್ದು, ಅಧಿಕೃತ ದಾಖಲೆ ಇಲ್ಲದ 3.55 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನದ ಒಡವೆಗಳು ಹಾಗೂ 6.80…

Read More »
Freedom TV

ಬೆಂಗಳೂರಲ್ಲಿ ರೆಸ್ಟೋರೆಂಟ್​ಗೆ ಹುಸಿ ಬಾಂಬ್​ ಕರೆ

ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಮತ್ತೊಂದು ಹೋಟೆಲ್​ಗೆ ಬಾಂಬ್​ ಬೆದರಿಕೆ ಬಂದಿದೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ಗೆ…

Read More »
ರಾಜಕೀಯ

ಶಾಕಿಂಗ್ : ಅನರ್ಹ ಆಗ್ತಾರಾ ಜನಾರ್ದನ ರೆಡ್ಡಿ

ಮೊನ್ನೆಯಷ್ಟೇ ಬಿಜೆಪಿಗೆ ಘರ್‌ ವಾಪ್ಸಿ ಮಾಡಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಅಗ್ನಿ ಪರೀಕ್ಷೆ ಎದುರಾಗಿದೆ . ಬಿಜೆಪಿಗೆ ಸೇರಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನ…

Read More »
ರಾಜಕೀಯ

14 ಕ್ಷೇತ್ರಗಳಿಗೆ ನಾಮಿನೇಷನ್ ಶುರು.. ರೆಡಿಯಾದ್ರಾ ಡಿ.ಕೆ ಸುರೇಶ್..?

ಬೆಂಗಳೂರು ಗ್ರಾಮಾಂತರ ಈ ಬಾರಿ ಇಡೀ ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರ.. ಗೌಡ್ರು-ಡಿಕೆಶಿ ಕುಟುಂಬದ ನಡುವೆ ಸಂಗ್ರಾಮಕ್ಕೆ ವೇದಿಕೆ ಆಗ್ತಿದೆ.. ಗೌಡ್ರ ಕುಟುಂಬಕ್ಕೆ ಬಿಜೆಪಿಯ ಬಲ ಸೇರಿದೆ.. ಹೀಗಾಗಿ…

Read More »
Freedom TV

ಕ್ಲಬ್‌ಗಳು ಮಾರ್ಗದರ್ಶಿ ಸೂತ್ರ ಪಾಲಿಸಿ : ಹೈಕೋರ್ಟ್​

ಬೆಂಗಳೂರು: ‘ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಡಿಗ ರಿಕ್ರಿಯೇಶನ್ (ಮನರಂಜನಾ) ಕ್ಲಬ್ ಮಾಲೀಕರು ಮಾಹಿತಿ ಹಕ್ಕು ಕಾಯ್ದೆ ಕಾರ್ಯಕರ್ತನ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಕ್ಲಬ್‌ ನಡೆಸುತ್ತಿದ್ದಾರೆ.…

Read More »
ರಾಜಕೀಯ

ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು : “ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.…

Read More »
ಮನರಂಜನೆ

’ಅನಿಮಾ’ ಮೂಲಕ ಹೀರೋ ಆದ ಪಾರು ಸೀರಿಯಲ್ ಆದಿ..

ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್, ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ…

Read More »
ಸುದ್ದಿ

ಓವೈಸಿ ವಿರುದ್ಧ ಕಾಂಗ್ರೆಸ್​​ನಿಂದ ಸಾನಿಯಾ ಸ್ಪರ್ಧೆ ?

ಹೈದರಾಬಾದ್​​ : ಈ ಬಾರಿ ಲೋಕಸಭೆ ಚುನಾವಣೆಗೆ ಹೈದರಾಬಾದ್​​ ಕ್ಷೇತ್ರಕ್ಕೆ ಹಾಲಿ ಸಂಸದ, ಎಂಐಎಂ  ನಾಯಕ ಅಸಾದುದ್ದೀನ್​ ಓವೈಸಿ  ವಿರುದ್ಧ ಟೆನ್ನಿಸ್​​ ತಾರೆ ಸಾನಿಯಾ ಮಿರ್ಜಾರನ್ನು ಕಣಕ್ಕಿಳಿಸಲು…

Read More »
ರಾಜಕೀಯ

ತಂಗಡಗಿ ಒಬ್ಬ ನಯಾಪೈಸೆ : ಶಾಸಕ ಬಸವರಾಜು ದಡೆಸೂಗೂರು ಕೆಂಡ

ಕೊಪ್ಪಳ: ಲೋಕ ಸಮರದ ಹೊತ್ತಲ್ಲಿ ಸಚಿವ ಶಿವರಾಜ್ ತಂಗಡಗಿಯ ಮೋದಿ ವಿರುದ್ಧದ ಹೇಳಿಕೆಯನ್ನ ತೀವ್ರವಾಗಿ ಖಂಡಿಸುತ್ತಿರುವ ಕೇಸರಿ ಪಾಳಯ, ಶಿವರಾಜ್ ತಂಗಡಗಿ ವಿರುದ್ಧ ಕತ್ತಿ ಮಸಿಯುತ್ತಿದೆ.ಕೇಸರಿ ಕಲಿಗಳ…

Read More »
ಕ್ರೈಂ ಸ್ಟೋರಿ

ಐಷಾರಮಿ ರೆಸಾರ್ಟ್​ನಲ್ಲಿ ಪಿಡಿಒ ವಾಸ….

ರಾಮನಗರ : ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ತಾಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಯತೀಶ್​ ಚಂದ್ರ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಅವರಿಗೆ…

Read More »
ರಾಜ್ಯ

ಬೆಂಗಳೂರು – ಮೈಸೂರು ಹೆದ್ದಾರಿಯ ಟೋಲ್​ ಏಪ್ರಿಲ್​ 1ರಿಂದ ಹೆಚ್ಚಳ

ರಾಮನಗರ : ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್​ ಏಪ್ರಿಲ್​ 1ರಿಂದ ಹೆಚ್ಚಳವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ನಿಡಘಟ್ಟ, ಕಣಮಿಣಿಕೆ ಹಾಗೂ ಶೇಷಗಿರಿಹಳ್ಳಿ ಟೋಲ್​ ಪ್ಲಾಜಾವರೆಗಿನ 56 ಕಿ.ಮೀ.…

Read More »
ರಾಜಕೀಯ

ಯಾವುದೇ ಕಾರಣಕ್ಕೂ ಧಾರವಾಡ ಅಭ್ಯರ್ಥಿ ಬದಲಿಸುವ ಪ್ರಶ್ನೆ ಇಲ್ಲ : ಬಿಎಸ್​ವೈ

ಹುಬ್ಬಳ್ಳಿ : ದಿಂಗಾಲೇಶ್ವರ ಸ್ವಾಮೀಜಿಗಳಿಗೆ ತಪ್ಪು ಗ್ರಹಿಕೆ ಆಗಿರಬಹುದು. ಯಾವುದೇ ಕಾರಣಕ್ಕೂ ಧಾರವಾಡ ಲೋಕಸಭೆ ಕ್ಷೇತ್ರದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ…

Read More »
ಸುದ್ದಿ

ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಿಕೆ

ಬಳ್ಳಾರಿ : ಚುನಾವಣೆ ನೀತಿ ಸಂಹಿತೆ ಜಾರಿ ಹಾಗೂ ಎಲ್ಲಾ ಅಧಿಕಾರಿಗಳು ಚುನಾವಣೆ ಕೆಲಸದಲ್ಲಿ ಬ್ಯುಸಿ ಹಿನ್ನಲೆ, ನಾಳೆ ನಡೆಯಬೇಕಿದ್ದ ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಲಾಗಿದೆ. ಕಲಬುರ್ಗಿ…

Read More »
ರಾಜಕೀಯ

ಧಾರವಾಡ ಅಭ್ಯರ್ಥಿ ಬದಲಾವಣೆಗೆ ಲಿಂಗಾಯತ ಶ್ರೀಗಳ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು…

Read More »
ರಾಜ್ಯ

ಮಾದಪ್ಪನಿಗೆ ಹರಿದು ಬಂದ ಮುಕ್ಕೋಟಿ ಆದಾಯ

ಚಾಮರಾಜನಗರ : ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ…

Read More »
ರಾಜಕೀಯ

ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

ರಾಮನಗರ : “ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ”…

Read More »
ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಆಟೋ ರ್ಯಾಲಿ: ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ

ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ…

Read More »
ರಾಜಕೀಯ

ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು

ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು ಆದಂತಾಗಿದೆ. ಕೊಪ್ಪಳ ತಾಲೂಕಿನ‌ ಒಣಬಳ್ಳಾರಿ ಗ್ರಾಮದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಅಹ್ವಾನಿಸದೆ,…

Read More »
Freedom TV

ಡಿ.ಕೆ.ಶಿವಕುಮಾರ್, ಹೇಮಂತ್ ನಿಂಬಾಳ್ಕರ್ ವಿರುದ್ಧ ಚುನಾವಣಾ ಕಮಿಷನರ್​ಗೆ ಬಿಜೆಪಿ ದೂರು

ಬೆಂಗಳೂರು : ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಿದ್ರು. ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ…

Read More »
ರಾಜ್ಯ

ಧಾರವಾಡದಲ್ಲಿ ಆರ್​ಎಪ್​ಓ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ರೈಡ್

ಆರ್ ಎಪ್ ಓ ಮಹೇಶ ಹಿರೇಮಠ ಅಧಿಕಾರಿಯ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಧಾರವಾಡದ ಲೋಕಾಯುಕ್ತ ಎಸ್ ಪಿ ಶಂಕರ್ ರಾಗಿ ನೇತೃತ್ವದಲ್ಲಿ ತಲಾಶ್…

Read More »
ರಾಜ್ಯ

ಮಹಾಬಲೇಶ್ವರ ದೇಗುಲಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಕಾರವಾರ: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾಬಲೇಶ್ವರನಿಗೆ…

Read More »
ರಾಜಕೀಯ

ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ ಶಾಸಕರು

ಬೆಂಗಳೂರು : ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕೋಲಾರ ಜಿಲ್ಲೆಯ ಶಾಸಕರು ರಾಜೀನಾಮೆಗೆ ಮುಂದಾಗಿದ್ದು, ವಿಧಾನಸೌಧದಲ್ಲಿ ಇಂದು ಹೈಡ್ರಾಮ ನಡೆಯಿತು. ಒಂದು…

Read More »
ರಾಜ್ಯ

ಕೊಡಗಿನಲ್ಲಿ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

ಕುಶಾಲನಗರದ ಎರಡು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಸೋಮವಾರಪೇಟೆಯ ಇಓ ಜಯಣ್ಣ ಮನೆ ಮೇಲೆ ರೈಡ್ ಮಾಡಿದ್ದಾರೆ. ಕುಶಾಲನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿನ ಮನೆ ಹಾಗೂ ದ.ಕನ್ನಡ…

Read More »
ರಾಜಕೀಯ

ಕಮಲ ಪಡೆಗಳ ವಿರುದ್ಧ ಪ್ರಿಯಾಂಕ್​ ಖರ್ಗೆ ವಾಗ್ದಾಳಿ

ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲಾ ಶ್ಯಾಡೋ ಸಿಎಂ ಅಂತಾ ಹೇಳ್ತಾರೆ, ನಮ್ಮಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅಂತಾ ಸ್ಪಷ್ಟವಾಗಿದೆ. ಮೋದಿ ಗ್ಯಾರಂಟಿ ಕೇವಲ ಟಿವಿಯಲ್ಲಿದೆ ನಮ್ಮ…

Read More »
ಸಿನಿಮಾ

ಕಿರುತೆರೆಗೆ ಎಂಟ್ರಿ ಕೊಟ್ಟ ಚಿತ್ರತಾರೆ..!

ಬೆಂಗಳೂರು: ಉದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿರುವ ʻಮೈನಾʼ ಧಾರಾವಾಹಿಯಲ್ಲಿ 90ರ ದಶಕದ ಬಹುಬೇಡಿಕೆಯ ನಾಯಕಿ ಚಿತ್ರತಾರೆ ʻಭವ್ಯಾʼ ನಟಿಸುತ್ತಿದ್ದಾರೆ. ʻಪ್ರೇಮ ಪರ್ವʼ, ʻಪ್ರಳಯಾಂತಕʼ, ʻನೀ…

Read More »
ರಾಜಕೀಯ

ಶಿವರಾಜ್ ತಂಗಡಗಿ ವಿರುದ್ದ ಗುಡುಗಿದ ರಾಜಾಹುಲಿ BSY

ಮೋದಿ ಹೆಸರು ಹೇಳಿ ಮತ ಕೇಳಿದ್ರೆ ಕಪಾಳಮೋಕ್ಷ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ಸಚಿವ ಶಿವರಾಜ್ ತಂಗಡಗಿಗೆ ಇದು ಶೋಭೆ ತರೋದಿಲ್ಲ, ಇದು ಅತಿರೇಕದ ಪರಾಮಾವಧಿ. ಇದು…

Read More »
ಸುದ್ದಿ

ಅಣ್ಣಾಮಲೈ ನಾಮಪತ್ರ ಸಲ್ಲಿಕೆ, ಗೆಲುವಿನ ವಿಶ್ವಾಸ

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಲೋಕಸಭಾ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಕೋಯಮತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ತಮ್ಮ ಉಮೇದುವಾರಿಕೆ  ಸಲ್ಲಿಸಿದ್ದಾರೆ.…

Read More »
Freedom TV

ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮ : ತುಷಾರ್ ಗಿರಿನಾಥ್

ಬೆಂಗಳೂರು : ನಗರದ ಯಲಹಂಕ ಹಾಗೂ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು…

Read More »
ರಾಜಕೀಯ

ಹೆಚ್​ಡಿಕೆ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಸ್ವಾಮೀಜಿ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದ ಮಹಾಸ್ವಾಮೀಜಿ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ…

Read More »
ರಾಜ್ಯ

ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ದಾವಣಗೆರೆ : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿದ್ದು, ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೌದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಅಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

Read More »
ರಾಜಕೀಯ

​ಬೆಳಗಾವಿ ಪುತ್ರ ಮೃಣಾಲ್​ಗೆ ಆಶೀರ್ವಾದ ಮಾಡಿ : ಲಕ್ಷ್ಮೀ ಹೆಬ್ಬಾಳ್ಕರ್​

​ಬೆಳಗಾವಿ : ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೆಳಗಾವಿ ಪುತ್ರ, ಲೋಕಲ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆ ಆಶೀರ್ವಾದ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ…

Read More »
ಸಿನಿಮಾ

ಖಾಲಿ ಡಬ್ಬ ಟೈಟಲ್ ಸಾಂಗ್ ರಿಲೀಸ್..ಯುವ ಪ್ರತಿಭೆಗಳ ಪ್ರಯತ್ನಕ್ಕೆ ವಿ.ನಾಗೇಂದ್ರ ಪ್ರಸಾದ್ ಸಾಥ್..

ಖಾಲಿ ಡಬ್ಬ ಹೀಗೊಂದು ಟೈಟಲ್ ನಡಿ ಸಿನಿಮಾ ಬರ್ತಿದೆ. ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ…

Read More »
Freedom TV

ಹೆಚ್​ಡಿಕೆ ಭೇಟಿಯಾದ ಶೋಭಾ ಕರಂದ್ಲಾಜೆ

ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ  ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ…

Read More »
ರಾಜಕೀಯ

ಯಡಿಯೂರಪ್ಪ ವಿರುದ್ಧ ಕಿಡಿಕಾಡಿದ ಲಕ್ಷ್ಮಣ ಸವದಿ

ಚಿಕ್ಕೋಡಿ : ಅಥಣಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಯಡಿಯೂರಪ್ಪನವರ ವಿರುದ್ಧ ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. ಯಡಿಯೂರಪ್ಪಗೆ ಹೆಣ್ಣು ಮಕ್ಕಳ ಕೈಯಲ್ಲಿ‌ ಮಂಗಳಾರತಿ ಮಾಡಿ ಕಳಿಸುತ್ತೇವೆ’ ಎಂದು ಅಥಣಿಯಲ್ಲಿ…

Read More »
ರಾಜಕೀಯ

ಹೋಳಿ ಹಬ್ಬದಲ್ಲಿ ನೆರೆದಿದ್ದ ಜನಸಾಗರಕ್ಕೆ ಶುಭಾಷಯ ತಿಳಿಸಿದ ಪ್ರಹ್ಲಾದ ಜೋಶಿ

 ಧಾರವಾಡ : ಪೇಡಾ ನಗರಿಯ ಧಾರವಾಡದ ಗಲ್ಲಿಗಲ್ಲಿಯಲ್ಲೂ ಹೋಳಿ ಸಂಭ್ರಮ ಮನೆ ಮಾಡಿತ್ತು. ಹೋಳಿ ಹಬ್ಬದ ಪ್ರಯುಕ್ತ ನಗರದ ಕೆಸಿಡಿ ಕಾಲೇಜ್ ಎದುರು ಹಲವಾರು ಮನೋರಂಜನಾ ಸ್ಪರ್ಧೆಗಳಾದ…

Read More »
ರಾಜ್ಯ

ಸರ್ಕಾರಿ ಕಚೇರಿಯನ್ನ ಮಾವನ ಮನೆ ಮಾಡ್ಕೊಂಡ ಅಸಿಸ್ಟೆಂಟ್ ಇಂಜಿನಿಯರ್

ಚಿಕ್ಕೋಡಿ : ರಾಜ್ಯ ಸಧ್ಯ ಬರಗಾಲದಿಂದ ತತ್ತರಿಸುತ್ತಿದೆ. ಆದ್ರೆ ಇತ್ತ ಚಿಂತೆ ಇಲ್ಲದ ಕೋಣ ಸಂತೆಲಿ ನಿದ್ದೆ ಮಾಡಿತಂತೆ ಎಂಬಂತೆ ಅಸಿಸ್ಟೆಂಟ್ ಇಂಜೀನಿಯರ್ ಸಂಜಯಕುಮಾರ್ ಅಮ್ಮಿನಭಾವಿ ಎಂಬ…

Read More »
ಜಿಲ್ಲೆ

ಕುಡಿಯುವ ನೀರಿಗಾಗಿ ಮಹಿಳಾಮಣಿಯರಿಂದ ಪ್ರತಿಭಟನೆ

ಗದಗ ; ಗದಗ ನಗರದ ಹಳೆಯ ಡಿಸಿ ಸರ್ಕಲ್ ಬಳಿ, ರಸ್ತೆ ತಡೆದು ನೀರಿಗಾಗಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ನಗರದ ಸಿದ್ಧಾರ್ಥ್ ಬಡಾವಣೆಯ ನೂರಾರು ಮಹಿಳೆಯರು ಪ್ರತಿಭಟನೆ…

Read More »
ರಾಜ್ಯ

ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮಠಾಧಿಪತಿಗಳ ಚಿಂತನ ಮಂಥನ ಸಭೆ

ಹುಬ್ಬಳ್ಳಿ : ಪ್ರಸಕ್ತ ರಾಜಕೀಯ ವಿದ್ಯಮಾನಗಳ ನಡುವೆಯೇ ಖಾವಿಧಾರಿಯೊಬ್ಬರು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬಂದ ಹಿನ್ನೆಲೆಯಲ್ಲಿ ನಾಳೆ ಮೂರು ಸಾವಿರಮಠದಲ್ಲಿ ಗುರುಸಿದ್ದರಾಜಯೋಗಿಂದ್ರ…

Read More »
ರಾಜ್ಯ

ಬಿಜೆಪಿ ಅಭ್ಯರ್ಥಿ ಬಾಲರಾಜ್​ಗೆ ಅಭಿಮಾನಿಗಳ ಮಹಾಪೂರ

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಇತಿಹಾಸ ಪ್ರಸಿದ್ಧ ಗುಂಜಾ ನರಸಿಂಹಸ್ವಾಮಿ ರಥೋತ್ಸವ ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ನೆರವೇರಿತು. ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ…

Read More »
ಕ್ರೈಂ ಸ್ಟೋರಿ

ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಕಳ್ಳರ ಬಂಧನ

ಹೊಸಪೇಟೆ ಪಟ್ಟಣ ಠಾಣಾ ಪೋಲಿಸರ ಭರ್ಜರಿ ಕಾರ್ಯಾಚರಣೆ, ಗೂಡ್ಸ್ ವಾಹನ ಹಾಗೂ ಟಾಟಾಪಿಕಪ್ ವಾಹನದಲ್ಲಿ ಶ್ರೀ ಗಂಧ ಸಾಗಿಸುತ್ತಿದ್ದ ನಾಲ್ಕು ಜನರು ಪೊಲೀಸ ಬಲೆಗೆ ಬಿದ್ದಿದ್ದಾರೆ. ಹೊಸಪೇಟೆಯ…

Read More »
ರಾಜ್ಯ

ದಾಖಲೆ ಇಲ್ಲದ ಹಣ ವಶಕ್ಕೆ ಪಡೆದ ಹಾಸನ ಪೋಲಿಸರು

ಹಾಸನ : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮೈಲನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು‌ ನಾಲ್ಕು ವಾಹನಗಳಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 3,08,000…

Read More »
ರಾಜಕೀಯ

ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಸಭೆಗೆ ಚಲುವರಾಯಸ್ವಾಮಿ, ರವಿ ಗಾಣಿಗ ಸಾಥ್

ಮದ್ದೂರಿನ ಸೋಮನಹಳ್ಳಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಹಾಗೂ ಮಂಡ್ಯ…

Read More »
ರಾಜ್ಯ

ಐದು ಲಕ್ಷ ದಾಖಲೆ ರಹಿತ ಹಣ ಪೋಲಿಸರ ವಶಕ್ಕೆ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಚಿಕ್ಕಬಳ್ಳಾಪುರದ ಸುಲ್ತಾನ್ ಪೇಟೆ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಪೋಲಿಸರು ಭರ್ಜರಿ ಭೇಟೆಯಾಡಿದ್ದಾರೆ. ದೊಡ್ಡಬಳ್ಳಾಪುರದಿಂದ ಚಿಕ್ಕಬಳ್ಳಾಪುರ ಕಡೆ ಬರುತ್ತಿದ್ದ ಕಾರಿನಲ್ಲಿ…

Read More »
ರಾಜಕೀಯ

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.…

Read More »
ರಾಜಕೀಯ

ಸಚಿವ ಶಿವರಾಜ್ ತಂಗಡಗಿ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ..!

ಕೊಪ್ಪಳ: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವ ತಂಗಡಗಿಯ ಪ್ರಚೋದನಾಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ…

Read More »
ರಾಜಕೀಯ

ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

ಕೊಪ್ಪಳ : ಮೋದಿ ಮೋದಿ ಎನ್ನುವವರಿಗೆ ಕಪಾಳಕ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಅವರ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ತಂಗಡಗಿ ವಿರುದ್ಧ ಗಂಗಾವತಿ ತಾಲೂಕಿನ ಪರಿಶಿಷ್ಟ…

Read More »
ರಾಜಕೀಯ

ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ : ರಕ್ಷಾ ರಾಮಯ್ಯ

ದೇವನಹಳ್ಳಿ: ಇನ್ನೂ ಕಂಗಟಾಗೇ ಉಳಿದಿರುವ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಕ್ಷೇತ್ರಗಳು ಮಾತ್ರ ಅಘೋಷಿತವಾಗಿದ್ದವು, ಅದರಲ್ಲಿ…

Read More »
ರಾಜ್ಯ

ಹೋಳಿ ಹಬ್ಬಕ್ಕೂ ತಟ್ಟಿದ ಬರಗಾಲದ ಛಾಯೆ

ಚಿಕ್ಕೋಡಿ : ಇಂದು ಎಲ್ಲೆಡೆ ಬಣ್ಣದ ಹಬ್ಬದ ಸಂಭ್ರಮ ಮನೆಮಾಡಿತ್ತು. ಆದ್ರೆ ಚಿಕ್ಕೋಡಿ ತಾಲೂಕಿನ ಪುರಸಭೆ ಪಟ್ಟಣದ ಜನತೆಗೆ ಶಾಕ್​ ನೀಡಲಾಗಿದೆ. ಹೋಳಿ ಹಬ್ಬದಂದು ಅನಾವಶ್ಯಕವಾಗಿ ನೀರು…

Read More »
Freedom TV

Smobility ನೂತನ “ಎಲೆಕ್ಟ್ರಿಕಲ್​ ​ಸ್ಕೂಟರ್”​ ಬಿಡುಗಡೆ

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ  ಪ್ರತಿಷ್ಟಿತ Smobility ಕಂಪನಿ ತನ್ನ ನೂತನ ಶ್ರೇಣಿಯ EV ಬೈಕ್ ಗಳನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಭಾಗದ…

Read More »
ರಾಜ್ಯ

ಕೊಪ್ಪಳದಲ್ಲಿ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವ

ಕೊಪ್ಪಳ : ಐತಿಹಾಸಿಕ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವ ಇಂದು ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣ ಗ್ರಾಮದಲ್ಲಿ ಅದ್ದೂರಿ ರಥೋತ್ಸವ ನೆರವೇರಿತು. ಸಾವಿರಾರು ಭಕ್ತುರ ಸಮ್ಮುಖದಲ್ಲಿ ಡೊಳ್ಳು,…

Read More »
ರಾಜಕೀಯ

ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಭಾವನೆಯನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸುವ ಕೆಲಸವನ್ನು ಮಾಡುವುದಾಗಿ ರಾಜ್ಯ ನಾಯಕರು ಹೇಳಿದ್ದಾರೆ. ಹೈಕಮಾಂಡ್ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ…

Read More »
ಸಿನಿಮಾ

ಮತ್ತೆ ಒಂದಾಯ್ತು ರಂಗಸ್ಥಳಂ ಜೋಡಿ..ರಾಮ್-ಸುಕುಮಾರ್ ಮತ್ತೊಂದು ಸಿನಿಮಾ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್,…

Read More »
ರಾಜಕೀಯ

ಗಾಯ‌ನದ ಮೂಲಕ ಎಸ್.ಬಾಲರಾಜ್ ‌ಮತ ಬೇಟೆ

ಚಾಮರಾಜನಗರ : ಗಡಿಜಿಲ್ಲೆ ಚಾಮರಾಜನಗರ ಎಸ್.ಸಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಮಲೆ ಮಹದೇಶ್ವರರ ಗಾಯನದ ಮೂಲಕ ಮತಬೇಟೆಯಲ್ಲಿ ತೊಡಗಿದ್ದಾರೆ. ಮೂಲತಃ ಹಾಡುಗಾರರಾದ ಬಾಲರಾಜ್ ತಾವೇ…

Read More »
ರಾಜ್ಯ

ಕಾಪಿ ಒಡೆಯುವುದು ಮಹಾ ಅಪರಾಧವೇ? ; ಎನ್ ಮಹೇಶ್

ಚಾಮರಾಜನಗರ: ಕಾಪಿ ಒಡೆಯುವುದು ಮಹಾ ಅಪರಾಧವೇ? ಎಂದು ಮಾಜಿ ಶಿಕ್ಷಣ ಸಚಿವ ಎನ್ ಮಹೇಶ್ ಪ್ರಶ್ನೆ ಮಾಡಿದ್ದಾರೆ. ಗುಂಡ್ಲುಪೇಟೆ ಪಟ್ಟಣದಲ್ಲಿ ಮಾತನಾಡಿದ ಅವರು, SSLC ಪರೀಕ್ಷೆ ಆರಂಭವಾಗಿದೆ,‌…

Read More »
ರಾಜ್ಯ

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು

ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ   ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಧನ್ಯವಾದ ತಿಳಿಸಿದರು. ಈ ಯೋಜನೆಗೆ…

Read More »
ರಾಜಕೀಯ

ಬಿಜೆಪಿಗೆ ಹೋದವರು ವಾಷಿಂಗ್ ಪೌಡರ್ ನಿರ್ಮಾ ಆಗ್ತಾರೆ : ಲಾಡ್ ವ್ಯಂಗ್ಯ

ಹುಬ್ಬಳ್ಳಿ: ಯಾರೇ ಯಾವುದೇ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ, ಅವರು ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ. ಶಾಸಕ ಗಾಲಿ‌ ಜನಾರ್ದನ ರೆಡ್ಡಿ ಬಿಜೆಪಿ‌ ಸೇರ್ಪಡೆಗೆ ಸಚಿವ…

Read More »
ರಾಜಕೀಯ

ಸಮಾನ ಮನಸ್ಕರ ಸಭೆ ನಂತರ ತೀರ್ಮಾನ : ಬಿ.ವಿ ನಾಯಕ್

ರಾಯಚೂರು: ಬಿಜೆಪಿಯಿಂದ ಮಾಜಿ ಸಂಸದ ಬಿ.ವಿ ನಾಯಕ್ ಗೆ ಟಿಕೆಟ್ ಕೈ ತಪ್ಪಿದ ವಿಚಾರವಾಗಿ ರಾಯಚೂರಲ್ಲಿ ಮಾಜಿ ಸಂಸದ ಬಿ.ವಿ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ, ನಾನು ವೈಯಕ್ತಿಕ ಆವೇಷದಿಂದ…

Read More »
ರಾಜಕೀಯ

ಜನಾರ್ದನ ರೆಡ್ಡಿ ಬಿಜೆಪಿಗೆ ಆಗಮನ ದೊಡ್ಡ ಶಕ್ತಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More »
ಮನರಂಜನೆ

ಸೆಟ್ಟೇರಿತು ‘ಕರ್ನಾಟಕ Love’s ಕೇರಳ’….ಬಸ್ ಮೆಕಾನಿಕ್ ಈಗ ಹೀರೋ….

ಸ್ಯಾಂಡಲ್ವುಡ್ನಲ್ಲಿ ಈಗ ಹೊಸ ಮುಖಗಳಿಗೆ ಮಣೆ ಹಾಕುವ ಪದ್ದತಿ ಶುರುವಾಗಿದೆ. ಹೊಸಬರ ಚಿತ್ರಗಳು ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿವೆ. ಇದೀಗ ಮತ್ತೊಂದು ಪ್ರತಿಭಾನ್ವಿತ ಹಾಗೂ ಯುವ ಸಿನಿಮೋತ್ಸಾಹಿಗಳ ಟೀಮ್ವೊಂದು…

Read More »
ರಾಜಕೀಯ

ತುಮಕೂರಲ್ಲಿ ಮೈತ್ರಿ ಪಕ್ಷಗಳ ಮುಖಂಡರ ಪ್ರಚಾರ

ತುಮಕೂರು : ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷದ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು. ಈ ಹಿನ್ನೆಲೆ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಶಾಸಕ ಎಂ.ಟಿ.ಕೃಷ್ಣಪ್ಪ, ಬಿಜೆಪಿ ಮಾಜಿ ಶಾಸಕ…

Read More »
ರಾಜಕೀಯ

ಅಭ್ಯರ್ಥಿ ಬದಲಿಸದಿದ್ದರೆ ಮುಂದಿನ ನಡೆ ತೀರ್ಮಾನ : ಡಾ. ಬಿ. ತಿಪ್ಪೇಸ್ವಾಮಿ

ಚಿತ್ರದುರ್ಗ : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಚಿತ್ರದುರ್ಗದ ಲೋಕಸಭಾ ಟಿಕೆಟ್​​​ ಮಾಜಿ ಸಂಸದ ಬಿ.ಎನ್​ ಚಂದ್ರಪ್ಪಗೆ ನೀಡಿದ್ದಕ್ಕೆ ಸ್ಥಳೀಯ ಆಕಾಂಕ್ಷಿಗಳಿಗೆ ಈ ಬಾರಿ ಟಿಕೆಟ್​ ನೀಡುವಂತೆ…

Read More »
ಸುದ್ದಿ

ಹೃದಯವಂತ ಕನ್ನಡಿಗರ ಬಳಗದಿಂದ ಪಕ್ಷಿ , ಪ್ರಾಣಿಗಳಿಗೆ ನೀರು, ಆಹಾರ ಪೂರೈಕೆ

ಬೇಸಿಗೆಕಾಲ ಆರಂಭವಾದದ್ದರಿಂದ ಬಿಸಿಲು ಜಾಸ್ತಿ ಉರಿಯುತ್ತಿರುವ ಈ ಸಂದರ್ಭದಲ್ಲಿ ನಮ್ಮ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪಕ್ಷಿಗಳಿಗೆ ಹಾಗೂ ಪ್ರಾಣಿಗಳಿಗೆ ನೀರು ಆಹಾರ ಪೂರೈಸಲಾಯಿತು. ಕಾಡಿನಲ್ಲಿ ನೀರು…

Read More »
ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ….ಮಂಡ್ಯ ಟಿಕೆಟ್ ಘೋಷಿಸದ ಬಿಜೆಪಿ

ಹೌದು ಅಳೆದು ತೂಗಿ ಬಿಜೆಪಿ ಇದೀಗ ಮತ್ತೊಂದು ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಕರ್ನಾಟಕ 4 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್…

Read More »
ರಾಜಕೀಯ

ಹಣೆಗೆ ತಿಲಕ ಹಚ್ಚಿಕೊಳ್ಳಲು ನಿರಾಕರಿಸಿದ ಆರ್.ಅಶೋಕ್

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಆರ್ .ಅಶೋಕ್ ವರ್ತನೆ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸುಲೇಪೇಟ್ ಗ್ರಾಮದ ಬಿಜೆಪಿ ಕಚೇರಿಗೆ ಭೇಟಿ ನೀಡಿದ…

Read More »
Freedom TV

ಸಮಲತಾಗೆ ಮಂಡ್ಯ ಬಿಜೆಪಿ ಟಿಕೆಟ್ ಮಿಸ್ ?

ಸಮಲತಾಗೆ ಮಂಡ್ಯ ಟಿಕೆಟ್ ಮಿಸ್ ಆಗಿದ್ಯಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಮೈಸೂರಿನಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೀಡಿರುವ ಹೇಳಿಕೆ ಸುಮಲತಾ…

Read More »
ರಾಜಕೀಯ

ಬಿಜೆಪಿ ಗೆಲುವಿನ ಲೀಡ್​ ಹೇಳ್ತಾರೆ ಅಂದ್ರೆ ಇವಿಎಂ ಗದ್ದಲ ಮಾಡಬಹುದು : ವಿನೋದ ಅಸೂಟಿ

ಧಾರವಾಡ : ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ಧಾರವಾಡ ಲೋಕಸಭಾ ಕ್ಷೇತ್ರದಿಂದ 3 ಲಕ್ಷ ಲೀಡನಲ್ಲಿ ಗೆಲ್ಲುತ್ತೇನೆ ಎನ್ನುತ್ತಿದ್ದಾರೆ. ಅಷ್ಟೊಂದು ವಿಶ್ವಾಸದಿಂದ ಗೆಲ್ಲುವಿನ ಲೀಡ್ ಹೇಳ್ತಾರೆ ಅಂದ್ರೇ,…

Read More »
ರಾಜಕೀಯ

ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ : ಸಂತೋಷ್ ಲಾಡ್

ಧಾರವಾಡ : ರಾಜ್ಯದಲ್ಲಿ ಲೋಕ ಅಖಾಡ ರಂಗೇರಿದ್ದು, ಚುನಾವಣಾ ಅಭ್ಯರ್ಥಿಗಳು ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಇನ್ನು ಧಾರವಾಡ ಕ್ಷೇತ್ರದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಮ್ಮ ಕ್ಷೇತ್ರದಲ್ಲಿ…

Read More »
ರಾಜಕೀಯ

6 ತಿಂಗಳಲ್ಲೇ ಹಿಂದಿ ಕಲಿತು ಭಾಷಣ ಮಾಡುತ್ತೇನೆ : ಕೋಟಾ ಶ್ರೀನಿವಾಸ ಪೂಜಾರಿ ಸವಾಲು ಸ್ವೀಕಾರ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡುವಾಗ, “ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ…

Read More »
ಕ್ರೈಂ ಸ್ಟೋರಿ

ಪೋನ್ ಕದ್ದಾಲಿಕೆ ಪ್ರಕರಣ: ಇಬ್ಬರು ಉನ್ನತ ಪೊಲೀಸ್ ಅಧಿಕಾರಿಗಳು ಅರೆಸ್ಟ್​​…

ಹೈದರಾಬಾದ್: ಫೋನ್ ಕದ್ದಾಲಿಕೆ ಹಾಗು ಸಾಕ್ಷಿಗಳ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ…

Read More »
ಶಿಕ್ಷಣ

ನಾಳೆಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ

ಬೆಂಗಳೂರು: ನಾಳೆಯಿಂದ (ಮಾರ್ಚ್ 25) ರಾಜ್ಯಾದ್ಯಂತ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ – 1 ಆರಂಭವಾಗಲಿದೆ. ಒಟ್ಟು 2750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಏಪ್ರಿಲ್…

Read More »
ರಾಜಕೀಯ

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿಎಂ.ಸಿದ್ದರಾಮಯ್ಯ ವಿಶ್ವಾಸ

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತ ಎಂದಿದ್ದಾರೆ. ಮೈಸೂರು-ಕೊಡಗು…

Read More »
ರಾಜಕೀಯ

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸೋತು ಸುಣ್ಣವಾದ ಸಿಎಂ: ಪಿ.ರಾಜೀವ್ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸೋತು ಸುಣ್ಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಚುನಾವಣಾ ಮಾಧ್ಯಮ…

Read More »
ರಾಜಕೀಯ

ಏಪ್ರಿಲ್ 1 ರಂದು ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

ದಿನೇ ದಿನೇ ಮಂಡ್ಯ ಚುನಾವಣಾ ಕಣ ರಂಗೇರುತ್ತಿದೆ. ಮಂಡ್ಯ ಕ್ಷೇತ್ರಾದ್ಯಂತ ಸಂಚಲ ಮೂಡಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಏಪ್ರಿಲ್ 1 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್…

Read More »
ರಾಜಕೀಯ

ಬಿಜೆಪಿಯಲ್ಲಿ ಕೆಆರ್​ಪಿಪಿ ವಿಲೀನ; ಕಮಲ ಬಾವುಟ ಹಿಡಿಯಲಿದ್ದಾರೆ ಜನಾರ್ದನ ರೆಡ್ಡಿ

ಬಿಜೆಪಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಲೀನ ಮಾಡೋದಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಗಾವತಿ, ಬಳ್ಳಾರಿ ಮತ್ತು ಕೊಪ್ಪಳ ಭಾಗದಿಂದ ಬಂದಿದ್ದ ಕಲ್ಯಾಣ…

Read More »
ರಾಜ್ಯ

ಆಪರೇಷನ್​ ಮುಗಿಸಿ ಬೆಂಗಳೂರಿಗೆ ಮರಳಿದ ಮಾಜಿ ಸಿಎಂ ಹೆಚ್​ಡಿಕೆ

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಇಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ಚೆನ್ನೈ…

Read More »
ರಾಜ್ಯ

ಚುನಾವಣಾ ಪ್ರಚಾರಕ್ಕೆ ಮೃಣಾಲ ಹೆಬ್ಬಾಳ್ಕರ್​​ ವಿದ್ಯುಕ್ತ ಚಾಲನೆ

 ಬೆಳಗಾವಿ: ವಿಘ್ನ ವಿನಾಶಕ ಗಣಪತಿಯ ಪೂಜೆ ಮಾಡಿ, ಯುವ ಶಕ್ತಿಯೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಲೋಕಸಭಾ…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ ಹೆಗ್ಡೆ ವಿರುದ್ಧ ಕ್ರಮಕ್ಕೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ನಿಯೋಗವು ಇಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಬಿಜೆಪಿ…

Read More »
Freedom TV

ಭಾರತೀಯ ಮಾಜಿ ವಾಯುಪಡೆ ಮುಖ್ಯಸ್ಥ ಆರ್​​ಕೆಎಸ್​​ ಭದೌರಿಯಾ ಬಿಜೆಪಿ ಸೇರ್ಪಡೆ   

ನವದೆಹಲಿ : ವಾಯುಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ (ನಿವೃತ್ತ) ಆರ್‌ಕೆಎಸ್ ಭದೌರಿಯಾ ಅವರು ಸಶಸ್ತ್ರ ಪಡೆಗಳಲ್ಲಿನ ಹುದ್ದೆಯಿಂದ ನಿವೃತ್ತಿ ಹೊಂದಿ ಸುಮಾರು 2 ವರ್ಷಗಳ…

Read More »
ರಾಜಕೀಯ

ರಕ್ಷಾ ರಾಮಯ್ಯಗೆ ಟಿಕೆಟ್​ ನೀಡುವಂತೆ ಅಲ್ಪಸಂಖ್ಯಾತರ ಆಗ್ರಹ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ರಕ್ಷಾ ರಾಮಯ್ಯಗೆ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತ ಮುಖಂಡರು…

Read More »
ರಾಜ್ಯ

ಬೆಳಗಾವಿಯಲ್ಲಿ ರೈತರ ಉರುಳು ಸೇವೆ

ಬೆಳಗಾವಿಯಲ್ಲಿ ರೈತರು ಕೆರಳಿದ್ದು, ಉರಳು ಸೇವೆ ಮಾಡಿ ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ…

Read More »
ರಾಜ್ಯ

ಬಿಜೆಪಿ ಕಚೇರಿ ಗ್ಲಾಸ್ ಪೀಸ್ ಪೀಸ್..!

ಚಿತ್ರದುರ್ಗ : ಬಿಜೆಪಿಯಲ್ಲಿ ಒಂದೆಡೆ ನಾಯಕರು ಸಿಡಿದು ಬೀಳ್ತಾ ಇದ್ರೆ, ಮತ್ತೊಂದೆಡೆ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.ಸ್ಥಳೀಯರಿಗೆ ಲೋಕಸಭಾ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಕಛೇರಿ ಗಾಜು ಪುಡಿ…

Read More »
ರಾಜಕೀಯ

ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ

ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಇದೀಗ ಕಾನೂನು ಸಮರ ಸಾರಿದೆ. ರಾಜ್ಯದ ಪಾಲಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದೆ.…

Read More »
ರಾಜಕೀಯ

ಹಾವೇರಿ, ರಾಣೆಬೆನ್ನೂರಿಗೆ ತುಂಗಭದ್ರ ಕುಡಿಯುವ ನೀರೊದಗಿಸಲು ಬೊಮ್ಮಾಯಿ ಆಗ್ರಹ

ಹಾವೇರಿ: ತೀವ್ರ ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಣೆಬೆನ್ನೂರು ಹಾಗೂ ಹಾವೇರಿ ನಗರಗಳಿಗೆ ತಕ್ಷಣವೇ ಕುಡಿಯುವ ನೀರು ಒದಗಿಸುವಂತೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ…

Read More »
ಕ್ರೈಂ ಸ್ಟೋರಿ

8 ಲಕ್ಷ ಮೌಲ್ಯದ 480 ಮಿಕ್ಸರ್ ವಶಕ್ಕೆ

ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅಕ್ರಮವಾಗಿ ದಾಖಲೆ ಇಲ್ಲದ ವಸ್ತುಗಳು ಹಾಗೂ ಹಣದ ಮೇಲೆ ನಿಗಾವಹಿಸಲಾಗಿದೆ. ಹುಬ್ಬಳ್ಳಿಯ ರೈಲ್ವೈ ಆಫೀಸ್​ನಲ್ಲಿ ಯಾವುದೇ…

Read More »
Freedom TV

ಉತ್ತರ ಲೋಕಸಭಾ ಕ್ಷೇತ್ರದಲ್ಲಿ ತರಬೇತಿ ಕಾರ್ಯಕ್ರಮ

ಲೋಕಸಭಾ ಚುನಾವಣೆಯ ಮತದಾನ ದಿನವು ಏಪ್ರಿಲ್ 26 ರಂದು ಶುಕ್ರವಾರ ನಿಗಧಿಯಾಗಿದ್ದು, ವಾರಾಂತ್ಯವಾಗಿರುವ ಕಾರಣ, ಪ್ರವಾಸಕ್ಕೆ ತೆರಳದೇ ಮತಚಲಾಯಿಸಲು ಮತದಾರರಿಗೆ ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ…

Read More »
ರಾಜಕೀಯ

ಕಾರ್ಯಕರ್ತರು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರಾಯಭಾರಿಗಳು: ಡಿಕೆಶಿ

ನಾನು ಹಾಗೂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಪ್ರಜಾಧ್ವನಿ ಯಾತ್ರೆ ಮಾಡಿ, ಅಲ್ಲಿ ನಾವು ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಘೋಷಣೆ ಮಾಡಿದೆವು. ಈ ಯೋಜನೆಯಿಂದ 1.50 ಕೋಟಿ…

Read More »
ರಾಜಕೀಯ

ಭಾರತದ ಪ್ರಧಾನಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ : ಸಿದ್ದರಾಮಯ್ಯ

ಬೆಂಗಳೂರು : ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. KPCC…

Read More »
ರಾಜಕೀಯ

ಮೇಕೆದಾಟು ಯೋಜನೆ ಕುರಿತು ಸ್ಪಷ್ಟ ನಿಲುವು ತಿಳಿಸಲಿ : ಶೆಟ್ಟರ್​​

ಹುಬ್ಬಳ್ಳಿ: ಇಂಡಿಯಾ ಒಕ್ಕೂಟ ಮೈತ್ರಿ ಪಕ್ಷದ ಡಿಎಂಕೆ ನಾಯಕ ನಮ್ಮ ಒಕ್ಕೂಟ ಅಧಿಕಾರಕ್ಕೆ ಬಂದ್ರೆ, ಮೇಕೆದಾಟು ತಡೆಯುತ್ತೇವೆ ಎಂದಿದ್ದಾರೆ. ಇದಕ್ಕೆ ರಾಜ್ಯ ಕಾಂಗ್ರೆಸ್‌ನ ಸಿಎಂ ಹಾಗೂ ಡಿಸಿಎಂ…

Read More »
ರಾಜಕೀಯ

ಸ್ವಪಕ್ಷೀಯರಿಂದಲೇ ಸಿಎಂ ಟಾರ್ಗೆಟ್..?

20 ಲೋಕಸಭಾ ಸ್ಥಾನ ಗೆಲ್ಲದಿದ್ದರೆ ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತೆ ಎಂದು ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಿಪಟೂರಿನಲ್ಲಿ ನಡೆದ ಕಾಂಗ್ರೆಸ್…

Read More »
ಸುದ್ದಿ

ಹಿಮಾಚಲ ಪ್ರದೇಶದ 6 ಕಾಂಗ್ರೆಸ್​ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ

ದೆಹಲಿ : ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದ ಹಿಮಾಚಲ ಪ್ರದೇಶದ 6 ಕಾಂಗ್ರೆಸ್​ ಬಂಡಾಯ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

Read More »
ರಾಜ್ಯ

SBI ಬ್ಯಾಂಕ್ ನಲ್ಲಿ ಗ್ರಾಹಕರ ಲಕ್ಷಾಂತರ ಹಣ ಗುಳುಂ?!

ಚಾಮರಾಜನಗರ: ಗ್ರಾಹಕರು ತಮ್ಮ‌ ಖಾತೆಗಳಿಗೆ ಕಟ್ಟಿದ್ದ ಹಣವನ್ನು ಜಮೆ ಮಾಡದೇ ಲಕ್ಷಾಂತರ ರೂಪಾಯಿ ಹಣವನ್ನು ಗುಳುಂ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ‌ ಸಂತೇಮರಹಳ್ಳಿ SBI ಬ್ಯಾಂಕ್ ನಲ್ಲಿ…

Read More »
Freedom TV

ಮಹಾಲಕ್ಷ್ಮಿ ಲೇಔಟ್​​ನಲ್ಲಿ ಮಹಿಳಾ ದಿನಾಚರಣೆ.. ಹೇಗಿತ್ತು ಗೊತ್ತಾ..?

ಪುರಾಣ ಇತಿಹಾಸದಲ್ಲಿ ಮಹಿಳೆಯರು ಮಾಡಿದ ಸಾಧನೆ ಈಗಿನ ಮಹಿಳೆಯರು ಸಾಧನೆ ಮಾಡಿದ್ದಾರೆ. ಹೌದು. ಇತ್ತಿಚೆಗೆ ಮಹಿಳೆಯರು ಎಲ್ಲ ರಂಗದಲ್ಲೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರಿಗೆ ಪ್ರೋತ್ಸಾಹಿಸಲು ಸ್ತ್ರೀಸಾಮರ್ಥ್ಯ, ಸ್ತ್ರೀ…

Read More »
Freedom TV

ಫ್ರೀಡಂ ಟಿವಿ ಬಳಿ ಇದೆ ಯುವಕನ ಆತ್ಮಹತ್ಯೆಯ ವಿಡಿಯೋ

ಬೆಂಗಳೂರು: ಅತ್ತಿಗುಪ್ಪೆಯ ಮೆಟ್ರೋ ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ದೃಶ್ಯ ಫ್ರೀಡಂ ಟಿವಿಗೆ ಲಭ್ಯವಾಗಿದೆ. ಮೆಟ್ರೋ ರೈಲು ಬರುವ ಸಮಯ…

Read More »
ರಾಜಕೀಯ

ಲೋಕ ಸಮರದಲ್ಲಿ 6 ಮಹಿಳಾ ಅಭ್ಯರ್ಥಿಗೆ ಮಣೆ ಹಾಕಿದ್ದೇಕೆ ಕಾಂಗ್ರೆಸ್

ಲೋಕಸಭೆಯ ರಣಕಣದಲ್ಲಿ ಐವರು ಮಹಿಳೆಯರು ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶತಾಯ ಗತಾಯ ಹೆಚ್ಚು ಸ್ಥಾನ ಗಳಿಸಲು ಯತ್ನಿಸುತ್ತಿರುವ ಕಾಂಗ್ರೆಸ್ 6 ಜನ ಮಹಿಳೆಯರಿಗೆ ಮಣೆ ಹಾಕಿದೆ .…

Read More »
Freedom TV

ಡಿಷ್ ಕೇಬಲ್ ಕತ್ತಿಗೆ ಸಿಲುಕಿ ಮಹಿಳೆ ಸಾವು

ಬೆಂಗಳೂರು : ಪತಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಜೋತು ಬಿದ್ದಿದ್ದ ಡಿಷ್ ಕೇಬಲ್ ಕತ್ತಿಗೆ ಸಿಕ್ಕಿ ಮಹಿಳೆ ಮೃತಪಟ್ಟಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ…

Read More »
Freedom TV

ರಾಮೇಶ್ವರಂ ಕೆಫೆ ಸ್ಫೋಟ ಕೇಸ್​ :ಶಂಕಿತ​ನ ಜಾಡು ಹಿಡಿದ ಎನ್ ಐಎ

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ…

Read More »
Freedom TV

ಮದಗಜಗಳ ಕದನ ಹೇಗಿದೆ ಗೊತ್ತಾ..? ವಿಡಿಯೋ ವೈರಲ್

ಕೇರಳದ ತ್ರಿಶ್ಸೂರ್​​ನಲ್ಲಿರುವ ತಾರಕಲ್ ದೇವಾಲಯದ ಅರಟ್ಟು ಪೂಜಾ ಉತ್ಸವ ವೇಳೆ ಅನಾಹುತ ನಡೆದಿದೆ. ಕಾರ್ಯಕ್ರಮ ಮುಗಿಯುವ ಹೊತ್ತಲ್ಲಿ ಅನೆಯೊಂದು ಸಿಟ್ಟಿಗೆದ್ದು ಮತ್ತೊಂದು ಆನೆಯ ಮೇಲೆ ದಾಳಿ ಮಾಡಿದೆ.…

Read More »
ಕ್ರಿಕೆಟ್

IPL 2024 | ಆರ್​ಸಿಬಿ ವಿರುದ್ಧ ಸಿಎಸ್​​ಕೆಗೆ 6 ವಿಕೆಟ್​ಗಳ ಜಯ

ಚೆನ್ನೈ : ಯುವನಾಯಕ ಋತುರಾಜ್​ ಗಾಯಕವಾಡ ಅವರ ನಾಯಕತ್ವದಲ್ಲಿ ಚೊಚ್ಚಲ ಪಂದ್ಯವಾಡಿದ ಚೆನ್ನೈ ಸೂಪರ್​ ಕಿಂಗ್ಸ್​​ ಇಂಡಿಯನ್​ ಪ್ರೀಮಿಯರ್​​ ಲೀಗ್​ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಚೆನ್ನೈ ವಿರುದ್ಧ…

Read More »
ರಾಜಕೀಯ

ಕಾಂಗ್ರೆಸ್ ಗೆ ಟಿಕೆಟ್ ಕಗ್ಗಂಟು: ಪ್ರಚಾರ ಆರಂಭಿಸಿದ ಬಿಜೆಪಿ ಅಭ್ಯರ್ಥಿ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಎಸ್.ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕಗ್ಗಂಟು ಇನ್ನೂ ಬಗೆ ಹರಿದಿಲ್ಲ. ಈ ನಡುವೆ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅಧಿಕೃತವಾಗಿ ಪ್ರಚಾರ…

Read More »
Freedom TV

ಡಿಕೆಶಿಗೆ ಬಿಗ್​ ರಿಲೀಫ್​

ಡಿಸಿಎಂ ಡಿಕೆಶಿಗೆ ಇಂದು ಬಿಗ್ ರಿಲೀಫ್ ಸಿಕ್ಕಿದೆ. ಇ.ಡಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನ ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಈ‌ ಮೊದಲು ಸುಪ್ರೀಂ‌ ಕೋರ್ಟ್​ ಇ.ಡಿ‌ ‌ದಾಖಲಿಸಿದ್ದ ಪ್ರಕರಣವನ್ನು…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ಹೂಗುಚ್ಚ ನೀಡಿ ಗೌರವಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಅವರಿಗೆ ಟಿಕೆಟ್‌ ಫೈನಲ್‌ ಮಾಡಿದ್ದರ ನಿಮಿತ್ತ, ಇಂದು ಬೆಳಗಾವಿ ಜಿಲ್ಲೆಯ ಲೋಕೋಪಯೋಗಿ…

Read More »
ರಾಜಕೀಯ

ಕಾಂಗ್ರೆಸ್ ಮುಖಂಡನಿಗೆ MP ಟಿಕೆಟ್ ನೀಡಬೇಕೆಂದು ಆಗ್ರಹ

ವಿಜಯನಗರ: ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಚದಲ್ಲಿ ಬಂಡಾಯದ ಬಿಸಿವುಂಟಾಗಿದೆ. ಹೊಸಪೇಟೆ ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಹೊಸಪೇಟೆಯ ಕಾಂಗ್ರೆಸ್…

Read More »
ರಾಜಕೀಯ

ಶಿವರಾಜ್​ ಕುಮಾರ್​ ವಿರುದ್ಧ ಬಿಜೆಪಿ ದೂರು

ಬಿಜೆಪಿಯಿಂದ ಶಿವರಾಜ್​ಕುಮಾರ್​ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅವರ  ಚಿತ್ರಗಳು ಹಾಗೂ ಜಾಹಿರಾತು ಪ್ರದರ್ಶನವನ್ನ ತಕ್ಷಣವೇ ತಡೆಯಲು ಬಿಜೆಪಿ ನಿಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಶಿವರಾಜ್​ಕುಮಾರ್​ ಪತ್ನಿ…

Read More »
ರಾಜಕೀಯ

ಡಿಎಂಕೆ ನಾಯಕರ ಮೇಕೆದಾಟು ಹೇಳಿಕೆ ಸಿಎಂ, ಡಿಸಿಎಂ ಖಂಡಿಸುತ್ತಾರಾ? ಜೋಶಿ‌ ಪ್ರಶ್ನೆ

ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್’ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ…

Read More »
ರಾಜ್ಯ

ತಲಕಾವೇರಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಯದುವೀರ್

ಕೊಡಗು : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ರವರು ಇಂದು ಭಾಗಮಂಡಲ ಹಾಗೂ ತಲಕಾವೇರಿಯ ಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಮಾಜಿ ಶಾಸಕ…

Read More »
ಶಿಕ್ಷಣ

ಬೋರ್ಡ್ ಪರೀಕ್ಷೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : 5,8,9, ನೇ ತರಗತಿಗಳ ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನ ವಿಭಾಗೀಯ ಪೀಠ ರದ್ದುಗೊಳಿಸಿದೆ. ಏಕಸದಸ್ಯ ಪೀಠದ…

Read More »
Freedom TV

ಫುಲ್​ ಅಲರ್ಟ್ ಆದ ನಮ್ಮ ಮೆಟ್ರೋ

ಬೆಂಗಳೂರು : ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ನಲ್ಲಿ ಯುವಕ ಆತ್ಮಹತ್ಯೆ ಬೆನ್ನಲ್ಲೆ ಮೆಟ್ರೋ ನಿಲ್ದಾಣದಲ್ಲಿ ಬಿಎಂಆರ್ಸಿಲ್ (BMRCL) ಫುಲ್ ಅಲರ್ಟ್ ಆಗಿದೆ. ಮತ್ತೆ ಘಟನೆ ಮರುಕಳಿಸದಂತೆ ಬಿಎಂಆರ್ಸಿಲ್…

Read More »
Freedom TV

ವೈದ್ಯರ ಕಿತ್ತಾಟ ರೋಗಿಗಳ ಪರದಾಟ

ಕೆಆರ್ ಪುರ: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕಿತ್ತಾಟ ಶುರುವಾಗಿದ್ದು, ಡಾ.ಲೀಲಾ ಸಂಪತ್ ಕುಮಾರ್ ಮತ್ತು ಡಾ.ಜಗದೀಶ್ ನಡುವೆ ಕಿತ್ತಾಟದಿಂದ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಡಾ.…

Read More »
ರಾಜಕೀಯ

ಕೆ.ಎಸ್ ಈಶ್ವರಪ್ಪನವರ ಅಸಮಧಾನ‌ ಶಮನವಾಗುತ್ತೆ: ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಶಮನಗೊಳಿಸಲಾಗುವುದು, ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿ, ಸಮಾಧಾನ ಪಡಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ…

Read More »
Freedom TV

ಬಾಲಕಿ ದತ್ತು ವಿಚಾರ : ಸೋನು ಶ್ರೀನಿವಾಸಗೌಡ ಅರೆಸ್ಟ್

ಬೆಂಗಳೂರು : ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್​ ಬಸ್​ ಮಾಜಿ ಸ್ಫರ್ಧಿ, ಟಿಕ್​ ಟಾಕ್​ ಸ್ಟಾರ್​​ ಸೋನುಗೌಡ ಅವರನ್ನು ಬ್ಯಾಡರಹಳ್ಳಿ…

Read More »
Freedom TV

ಅಪ್‌ಲೋಡ್‌ ಮಾಡುವ ವಿಡಿಯೋಗಳ ವಿವರ ಪ್ರದರ್ಶನ ಕಡ್ಡಾಯ

ನವದೆಹಲಿ: ‌ಯೂಟ್ಯೂಬ್‌’ಗೆ ಅಪ್‌ಲೋಡ್‌ ಮಾಡುವ ವಿಡಿಯೋಗಳ ಪಾರದರ್ಶಕತೆ ಬಗ್ಗೆ ತಿಳಿಯಲು ಅವುಗಳು ನೈಜ ವಿಡಿಯೊಗಳೇ ಅಥವಾ AI ತಂತ್ರಜ್ಞಾನ ಬಳಸಿ ಮಾಡಲಾಗಿದೆಯೇ ಎಂಬ ಬಗ್ಗೆ ವಿಡಿಯೋ ಪ್ರೊಡ್ಯೂಸರ್…

Read More »
ರಾಜಕೀಯ

ರಾಜೀನಾಮೆಗೆ ಕುಟುಂಬ ರಾಜಕೀಯವೇ ಕಾರಣ : ಮರಿತಿಬ್ಬೇಗೌಡ

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಪದಲ್ಲಿ ‌ಜೆಡಿಎಸ್ ಪಕ್ಷಕ್ಕೆ ಮರಿತಿಬ್ಬೇಗೌಡರವರು ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್…

Read More »
ಮನರಂಜನೆ

RC16ಗೆ ಮುಹೂರ್ತ ಸಂಭ್ರಮ…ಸೆಟ್ಟೇರಿತು ರಾಮ್ ಚರಣ್-ಜಾಹ್ನವಿ ಹೊಸ ಸಿನಿಮಾ

ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ…

Read More »
ರಾಜಕೀಯ

ಯುವ, ಮಹಿಳಾ, ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್ : ಡಿ.ಕೆ.ಶಿವಕುಮಾರ್

ಬೆಂಗಳೂರು : “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ…

Read More »
Top News

ಚೆನ್ನೈನಲ್ಲಿ ‘ನಮ್ಮ ನೀರು ನಮ್ಮ ಹಕ್ಕು’ ಘೋಷಣೆಯೊಂದಿಗೆ ಹೋರಾಟ ಮಾಡಲು ಆರ್.ಅಶೋಕ ಸಲಹೆ

ಬೆಂಗಳೂರು: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ತಮಿಳುನಾಡಿಗೆ ಕಾಂಗ್ರೆಸ್ಸಿನ 136 ಜನ ಶಾಸಕರನ್ನು ಕರೆದುಕೊಂಡು ಹೋಗಿ ಅಲ್ಲೇ ಕಾಫಿ ಕುಡಿದು ಚೆನ್ನೈನಲ್ಲಿ ಡಿಎಂಕೆ ಕಚೇರಿ ಮುಂದೆ ‘ನಮ್ಮ ನೀರು…

Read More »
ಸುದ್ದಿ

ಯುವಕನ ಕೈ ಚಳಕದಿಂದ ಮೂಡಿಬಂದ ನಡೆದಾಡುವ “ರಾಮ ಲಲ್ಲಾ”

ಪಶ್ಚಿಮ ಬಂಗಾಳ : ಅಯೋಧ್ಯಾ ರಾಮ ಮಂದಿರ ಉದ್ಘಾಟನೆಯಾದ ವೇಳೆ ಗರ್ಭ ಗೃಹದಲ್ಲಿ ರಾಮ ಲಲ್ಲಾನ ಕೃಷ್ಣ ಶಿಲೆಯ ಭವ್ಯ ಮೂರ್ತಿ ಎಲ್ಲರ ಕಣ್ಮನ ಸೆಳೆದಿದೆ. ಇದೀಗ…

Read More »
Freedom TV

ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಜಿಗಿದು ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿ ಜರುಗಿದೆ. ಇಂದು ಮಧ್ಯಾಹ್ನ 2.10 ರ ಸುಮಾರಿಗೆ ಘಟನೆ…

Read More »
ರಾಜ್ಯ

ದ್ವಿತೀಯ ಪಿಯುಸಿ ಉರ್ದು, ಸಂಸ್ಕೃತ ಪರೀಕ್ಷೆಗೆ 3 ವಿದ್ಯಾರ್ಥಿಗಳು ಹಾಜರು

ಕೊಪ್ಪಳ: ಕೆಲ ದಿನಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ರಾಜ್ಯಾದ್ಯಂತ ನಡೆಯುತ್ತಿದೆ. ಇಂದು ಸಂಸ್ಕೃತ ಮತ್ತು ಉರ್ದು ವಿಷಯದ ಪರೀಕ್ಷೆ ನಡೆಯುತ್ತಿವೆ. ವಿಶೇಷವೆಂದರೆ, ಮೂವರೇ ಮೂವರು ವಿದ್ಯಾರ್ಥಿಗಳು…

Read More »
Freedom TV

ಪಕ್ಕದ ಮನೆಯಲ್ಲಿ ಸರಸದ ಸೌಂಡು: ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್

ಬೆಂಗಳೂರು ನಗರದಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪ ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ವಿಚಿತ್ರ ಕೇಸ್ ದಾಖಲಾಗಿರುವುದು ಗಿರಿನಗರ…

Read More »
ರಾಜಕೀಯ

ಬಿಜೆಪಿ ಶಾಸಕ ಮುನಿರತ್ನ ಸುದ್ದಿಗೋಷ್ಠಿ: ಕಾಂಗ್ರೆಸ್ ಮೇಲೆ ಸಿಡಿಮಿಡಿ

ಬೆಂಗಳೂರಲ್ಲಿ ಬಿಜೆಪಿ ಶಾಸಕ ಮುನಿರತ್ನ ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಆರ್ ಆರ್ ನಗರ ಕ್ಷೇತ್ರದಲ್ಲಿ ನಡೆದಿರುವ ಅನ್ಯಾಯವನ್ನು ಖಂಡಿಸುವ ಉದ್ದೇಶದಿಂದ ಸುದ್ದಿಗೋಷ್ಠಿ ನಡೆಸುತ್ತಿರೋದಾಗಿ ತಿಳಿಸಿದ್ದಾರೆ.…

Read More »
ರಾಜ್ಯ

ನಿಧಿಗಾಗಿ ಆಸೆಪಟ್ಟರು: ದೇವರಿಗೇ ಮಾಟ ಮಾಡಿದ ಭೂಪರು!

ವಿಜಯನಗರ : ನಿಧಿ ಇರಬಹುದು ಎಂಬ ಆಸೆಗೆ ಖದೀಮರು ದೇವಸ್ಥಾನದ ಗರ್ಭ ಗುಡಿಗೆ ಕನ್ನ ಹಾಕಿರುವ ವಿದ್ಯಮಾನ ವಿಜಯನಗರದ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಜಮೀನಿನಲ್ಲಿ ಘಟನೆ…

Read More »
ರಾಜಕೀಯ

ಡಿ.ವಿ ಸದಾನಂದ ಗೌಡ ಸುದ್ದಿಗೋಷ್ಠಿ: ನನಗೆ ಕಾಂಗ್ರೆಸ್​ನಿಂದ ಆಹ್ವಾನ ಬಂದಿದೆ!

ಬೆಂಗಳೂರು ಉತ್ತರ ಲೋಕಸಭೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಮೊದಲ ಬಾರಿಗೆ ಡಿವಿ ಸದಾನಂದಗೌಡ ಮಾಧ್ಯಮಗೋಷ್ಟಿ ನಡೆಸಿ ಮನದಾಳ ಹೊರಹಾಕಿದ್ದಾರೆ. ಕಳೆದ ಹಲವಾರು ದಿನಗಳಿಂದ ಸುದ್ದಿಗೋಷ್ಠಿ ಮಾಡ್ತಿನಿ…

Read More »
ರಾಜ್ಯ

ಲೋಕಸಭಾ ಚುನಾವಣೆ ಹಿನ್ನೆಲೆ ಬೆಳ್ಳಿ ಮತ್ತು ನಗದು ವಶ

ಬಳ್ಳಾರಿ : ಬಳ್ಳಾರಿ ತಾಲೂಕಿನ ಸಿಂಧವಾಳ ಚೆಕ್ ಪೋಸ್ಟ್ ಬಳಿ ದಾಖಲೆ ರಹಿತ ಅಪಾರ ಪ್ರಮಾಣದ ಬೆಳ್ಳಿ ಮತ್ತು ಹಣ ಸೀಜ್ ಮಾಡಲಾಗಿದೆ. ಆಂಧ್ರದ ಗಡಿ ಚೆಕ್…

Read More »
ರಾಜ್ಯ

ಆಸಿಡ್ ಸ್ಪೋಟ; ಹಲವರ ಸ್ಥಿತಿ ಗಂಭೀರ

ತುಮಕೂರು : ಕುಣಿಗಲ್ ನಿಂದ ತುಮಕೂರಿಗೆ ತೆರಳುತ್ತಿದ್ದ ಖಾಸಗಿ ಬಸ್​ನಲ್ಲಿ ಪ್ರಯಾಣಿಕನೊಬ್ಬ ಆಸಿಡ್ ಸಾಗಿಸುತ್ತಿದ್ದ, ಇದ್ದಕ್ಕಿದ್ದ ಹಾಗೆ ಆಸಿಡ್ ಸಿಡಿದಿದೆ. ಸಿಡಿದ ಪರಿಣಾಮ ಸಹ ಪ್ರಾಯಾಣಿಕರಿಗೆ ಭಾರಿ…

Read More »
ರಾಜಕೀಯ

ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ: ಕೆ.ಎಸ್.ಈಶ್ಪರಪ್ಪ ಬಾಂಬ್

ಟಿಕೆಟ್​ ಕೈತಪ್ಪಿರುವ ಹಿನ್ನಲೆಯಲ್ಲಿ ಬಿಜೆಪಿ ವಿರುದ್ದ ಬಂಡೆದ್ದಿರುವ ಕೆ.ಎಸ್. ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗ್ತಾರೆ ಎಂದು ಬಾಂಬ್…

Read More »
ರಾಜಕೀಯ

ಇಂದು ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮ: ಡಿ.ಕೆ. ಶಿವಕುಮಾರ್

ನವದೆಹಲಿ : “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ…

Read More »
ಟೆಕ್ ಲೈಫ್

ಭಾರತದ ಮೊದಲ ಹೈಸ್ಪೀಡ್ ರೌಟರ್: ಇದರ ಸಾಮಾರ್ಥ್ಯ ಎಂಥದ್ದು ಗೊತ್ತಾ?

ಸಂವಹನ, ಇಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರು ಭಾರತದ ಮೊಟ್ಟ ಮೊದಲ ಅತಿವೇಗದ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ IP/MPLS (ಮಲ್ಟಿಪ್ರೊಟೊಕಾಲ್…

Read More »
Freedom TV

ಹೋಳಿ ಹಬ್ಬಕ್ಕೂ ತಟ್ಟಿದ ನೀರಿನ ಅಭಾವ

ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿರುತ್ತವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು…

Read More »
ಹಣಕಾಸು

ಡೆಬಿಟ್ ಕಾರ್ಡ್ ಕಳೆದು ಹೋದ್ರೆ ಏನ್ಮಾಡ್ಬೇಕು ಗೊತ್ತಾ?

ಡೆಬಿಟ್ ಕಾರ್ಡ್​ಗಳು ಜನ ಸಾಮಾನ್ಯರ ವ್ಯವಹಾರವನ್ನು ಸುಲಭವಾಗಿಸಿದೆ. ನಗದು ವಿತ್ಡ್ರಾ ಮಾಡುವುದು ಮಾತ್ರವಲ್ಲ ಕಾರ್ಡ್ ಸ್ವೈಪ್ ಮಾಡಿ ಖರೀದಿಯನ್ನೂ ಮಾಡಬಹುದು. ಹೀಗಾಗಿ ನಗದು ರಹಿತ ವ್ಯವಹಾರಗಳಿಗಾಗಿ ಡೆಬಿಟ್…

Read More »
ವೈರಲ್ ನ್ಯೂಸ್

ಐಸ್ ಕ್ರೀಂಗೆ ವೀರ್ಯ: ಏನ್ರಿ ಇದು ಅಸಹ್ಯ..!

ಬೀದಿ ಬದಿ ಮಾರಾಟ ಮಾಡುವ ಐಸ್ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್ ಕ್ರೀಂಗೆ…

Read More »
ರಾಜ್ಯ

ಬೊಮ್ಮಾಯಿಗೆ ಬದಲು ಕಾಂತೇಶಗೆ ಹಾವೇರಿ ಟಿಕೆಟ್​ ಕೊಡಿ: ಮುತ್ತಣ್ಣವರ

ಹುಬ್ಬಳ್ಳಿ: ಬಸವರಾಜ್ ಬೊಮ್ಮಾಯಿ‌ ಟಿಕೆಟ್ ಬದಲಿಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ ಅವರಿಗೆ ಟಿಕೆಟ್ ನೀಡಬೇಕು. ಇಲ್ಲವಾದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ…

Read More »
Freedom TV

ಮಹಿಳೆ ಎದುರೇ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ : ದೂರು ದಾಖಲು

ಬೆಂಗಳೂರು: ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬ ತನ್ನ ಖಾಸಗಿ ಅಂಗ ಸ್ಪರ್ಶಿಸಿದ್ದಲ್ಲದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರ್ಮ್‌ನಲ್ಲಿ ನಡೆದಿದೆ. ಎರಡು…

Read More »
ರಾಜಕೀಯ

ಕೈ ಕೊಡ್ತಾರಾ.. `ಕೈ’ ಹಿಡೀತಾರಾ ಮಾಧುಸ್ವಾಮಿ..?

ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ವಿ. ಸೋಮಣ್ಣ ಸ್ಪರ್ಧೆಯಿಂದ ಕೆಲ ಬಿಜೆಪಿ ನಾಯಕರು ಬಂಡಾಯ ಎದ್ದಿದ್ದಾರೆ. ಮೊದಲಿನಿಂದಲೂ ಹೊರಗಿನವರಿಗೆ ಟಿಕೆಟ್ ಕೊಡಬೇಡಿ ಎನ್ನುತ್ತಿದ್ದ ಮಾಜಿ ಸಚಿವ ಮಾಧುಸ್ವಾಮಿ ಈಗ…

Read More »
ರಾಜಕೀಯ

ಲೋಕಸಭಾ ಚುನಾವಣೆ ಹಿನ್ನೆಲೆ ಮಾಧ್ಯಮ ಕಾರ್ಯಾಗಾರ

ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಇಂದು “ಚುನಾವಣಾ ಸಮಯದಲ್ಲಿ ಮಾಧ್ಯಮ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ವತಿಯಿಂದ…

Read More »
ರಾಜ್ಯ

ಲೋಕಸಭಾ ಚುನಾವಣೆ : ಬೀದರ್​ನ ಚೆಕ್​ಪೋಸ್ಟ್​​ಗಳಲ್ಲಿ ತೀವ್ರ ನಿಗಾ

ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆ ಬೀದರ್ ಜಿಲ್ಲೆಯ ಗಡಿ ಚೆಕ್​ ಪೋಸ್ಟ್​​ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ 18 ಚೆಕ್ಪೋಸ್ಟ್ಗಳು ಹಾಗೂ ಬೀದರ್ ತಾಲೂಕಿನ…

Read More »
ರಾಜಕೀಯ

ಜೋಶಿ ವಿರುದ್ಧ ಅಸೂಟಿ ಕಣಕ್ಕೆ?

ಹುಬ್ಬಳ್ಳಿ : ರಾಜ್ಯ ಬಿಜೆಪಿ (BJP) ಪಾಲಿನ ಮತ್ತೊಂದು ಭದ್ರಕೋಟೆಯೆಂದರೆ ಅದು ಹುಬ್ಬಳ್ಳಿ-ಧಾರವಾಡ ಜಿಲ್ಲೆಯ. ಈ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಫೈನಲ್‌ ಗೆ ತೀವ್ರ ಕಸರತ್ತು…

Read More »
ಸಿನಿಮಾ

ಕೇರಳಕ್ಕೆ ಬಂದ ದಳಪತಿ ವಿಜಯ್ : ಕಾರಿನ ಗ್ಲಾಸ್ ಪುಡಿ ಪುಡಿ

ದಳಪತಿ ವಿಜಯ್ ಟೀಂ ನಿನ್ನೆ ಕೇರಳದ ತಿರುವನಂತಪುರಂಗೆ ಭೇಟಿ ನೀಡಿದ್ದು, ಈ ವೇಳೆ ಅಭಿಮಾನಿಗಳು ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ನೂಕು ನುಗ್ಗಲು ಆಗಿದೆ.…

Read More »
Freedom TV

ಬೆಸ್ಕಾಂಗೆ ಚೆಲ್ಲಾಟ, ಜನರಿಗೆ ಪ್ರಾಣ ಸಂಕಟ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಹೆಚ್ಚಾಗ್ತಲೇ ಇದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೊನೆ ಯಾವಾಗ ಎಂದು ಜನ ಪ್ರಶ್ನೆ ಮಾಡುವಂತಾಗಿದೆ? ವಿದ್ಯುತ್ ಅವಘಡಕ್ಕೆ ಪದೇ ಪದೇ…

Read More »
ಸುದ್ದಿ

ಒಂದೇ ಹಂತದ ಉನ್ನತ ಹುದ್ದೆಯಲ್ಲಿ ಸ್ವಂತ ಸಹೋದರರು.!

ಕೋಲ್ಕತಾ: ಸ್ವಂತ ಸಹೋದರರಿಬ್ಬರು ಒಂದೇ ಹಂತದ ಹುದ್ದೆ ಅಲಂಕರಿಸಿದ ಅಪರೂಪದ ವಿದ್ಯಮಾನಕ್ಕೆ ಪೊಲೀಸ್‌ ಇಲಾಖೆ ಸಾಕ್ಷಿಯಾಗಿದೆ. ಎರಡು ಬೇರೆ ಬೇರೆ ರಾಜ್ಯಗಳಲ್ಲಿ ಪೊಲೀಸ್‌ ಮಹಾನಿರ್ದೇಶಕರಾಗಿ (ಡಿಜಿಪಿ) ಇವರು…

Read More »
ಸುದ್ದಿ

ಕಲಬುರಗಿ ಜಿಲ್ಲೆಯಲ್ಲಿ ಹೈ ಅಲರ್ಟ್​!

ಕಲಬುರಗಿ : ಲೋಕಸಭಾ ಚುನಾವಣಾ ದಿನಾಂಕ ನಿಗದಿಯಾದ ಹಿನ್ನಲೆಯಲ್ಲಿ ಅಕ್ರಮ ಚಟುವಟಿಕೆ ತಡೆಯಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಕಲಬುರಗಿ ಜಿಲ್ಲೆಯಲ್ಲಿ ಹೈ ಅಲರ್ಟ್​ ಮಾಡಲಾಗಿದೆ. ಅಫಜಲಪುರ…

Read More »
ರಾಜಕೀಯ

ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ‘‘ವೀಕ್ ಪಿಎಂ’’ ಅಲ್ಲ; ಸಿದ್ದು ಲೇವಡಿ

ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? – ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.  ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ…

Read More »
Back to top button