kannada news

ರಾಜ್ಯ

ಕೊಪ್ಪಳದಲ್ಲಿ 32 ಲಕ್ಷ ಹಣ ವಶ

ಕೊಪ್ಪಳ: ಯಾವುದೇ ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ ಸುಮಾರು 32,92, 500 ರೂಪಾಯಿಗಳನ್ನು ಕೊಪ್ಪಳ ಜಿಲ್ಲೆಯ ಚೆಕ್ ಪೋಸ್ಟ್ ಅಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ. ತಪಾಸಣೆ…

Read More »
ರಾಜಕೀಯ

ಮೋದಿಗಾಗಿ ಮತ್ತೊಮ್ಮೆ ಪೂಜೆ!

ವಿಜಯನಗರ : ಸಂಸದ ಜಗ್ಗೇಶ್ ನೇತೃತ್ವದಲ್ಲಿ ಮತ್ತೊಮ್ಮೆ ಮೋದಿಗಾಗಿ ಹಂಪಿಯಲ್ಲಿ ವಿಶೇಷವಾಗಿ ಯಂತ್ರೋದ್ಧಾರಕ, ವಿರೂಪಾಕ್ಷ, ಭುವನೇಶ್ವರಿ ದೇಗುಲದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು…

Read More »
ರಾಜಕೀಯ

ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ; ಜಿಲ್ಲಾಧಿಕಾರಿ ದಿವಾಕರ್

ವಿಜಯನಗರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನುಮತಿ ಪಡೆದವರು ಶಸ್ತ್ರಾಸ್ತ್ರ, ಮದ್ದು – ಗುಂಡಿನೊಂದಿಗೆ ತಿರುಗಾಡುವಂತಿಲ್ಲ ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಎಲೆಕ್ಷನ್…

Read More »
ಸಿನಿಮಾ

ನಟಿ ಅರುಂಧತಿ ನಾಯರ್​ಗೆ ಅಪಘಾತ : ಸ್ಥಿತಿ ಗಂಭೀರ

ಹೈದ್ರಾಬಾದ್ : ನಟಿ ಅರುಂಧತಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರುಂಧತಿಗೆ ತುರ್ತು ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನೈನ ಕೋವಳಂ ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದು,…

Read More »
ರಾಜಕೀಯ

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ನವದೆಹಲಿ: ಫ್ರೀಡಂ ಟಿವಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಲಭ್ಯವಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ಕರ್ನಾಟಕದ ಯಾವ ಕ್ಷೇತ್ರಕ್ಕೆ ಯಾರು…

Read More »
ರಾಜಕೀಯ

ಶೆಟ್ಟರ್ ಸ್ಥಾನ ಶಿಫ್ಟ್ ಆಗಿದ್ದು ಮಾಧುಸ್ವಾಮಿಗೆ?

ತುಮಕೂರು: ಬಿಜೆಪಿ ಹೈಕಮಾಂಡ್‌ ಕರ್ನಾಟಕದ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದೆ. ತುಮಕೂರು ಲೋಕಸಭಾ…

Read More »
ರಾಜಕೀಯ

ಹೆಚ್​ಡಿಕೆ ನ್ಯೂಟ್ರಲ್.. ಬಿಜೆಪಿಗೆ ಟೆನ್ಷನ್ !

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ತನ್ನ ಪಾಟ್ನರ್ಗೆ ಭರ್ಜರಿ ಟೆನ್ಷನ್ ಕೊಟ್ಟಿದೆ. ಸೀಟು ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡಿರುವ ಕುಮಾರಸ್ವಾಮಿ ನಿನ್ನೆ ಕೇಸರಿ ಪಡೆ ಮೇಲೆ ಬಾಂಬ್…

Read More »
ರಾಜಕೀಯ

‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಸಮಾರೋಪ

ಮುಂಬೈ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಅಂಗವಾಗಿ ಸಮಾರೋಪ ಸಮಾರಂಭ ಮುಂಬೈನಲ್ಲಿ ಜರುಗಿತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,…

Read More »
ರಾಜಕೀಯ

ಗೀತಾ ಶಿವರಾಜ್​ಕುಮಾರ್​ಗೆ ನಿರ್ಮಾಪಕರ ಸಂಘ ಬೆಂಬಲ

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಸ್ಪರ್ಧೆ ಬಗ್ಗೆ ಗೀತಾ ಶಿವರಾಜ್​ಕುಮಾರ್​ ಪ್ರತಿಕ್ರಿಯೆ, ಶಿವಮೊಗ್ಗದಲ್ಲಿ ನಾನು ಹತ್ತು ವರ್ಷದ ಹಿಂದೆ ಎಲೆಕ್ಷನ್…

Read More »
ರಾಜ್ಯ

ಇನ್ಮೇಲೆ ಎಮ್ಮೆ ಹಾಲು ಸಿಗಲ್ಲ: ಮಾರಾಟ ನಿಲ್ಲಿಸಲು ಕೆಎಂಎಫ್​ ಚಿಂತನೆ

ರಾಜ್ಯದ ಹೆಮ್ಮೆಯ ಬ್ರ್ಯಾಂಡ್​​​​ ಅಂದರೆ ಅದು ಕೆಎಂಎಫ್​, ಕೇವಲ ದೇಶ ಮಾತ್ರವಲ್ಲ ವಿದೇಶದಲ್ಲೂ ಕೂಡ ಹಾಲು ಮಾರಾಟದಲ್ಲಿ ಮೈಲಿಗಲ್ಲು ಸಾಧಿಸಿದೆ. ಇತ್ತೀಚೆಗೆ ಖಾಸಗಿ ಹಾಲು ಕಂಪನಿಗಳಿಗೆ ಪೈಪೊಟಿ…

Read More »
Freedom TV

ವಿಧಾನಸೌಧಕ್ಕೆ ವಿದೇಶಿ ಮಿಲಿಟರಿ ಅಧಿಕಾರಿಗಳ ಭೇಟಿ

ಬೆಂಗಳೂರು: ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ತರಬೇತಿ ಸಂಸ್ಥೆಯಾದ ರಾಷ್ಟ್ರೀಯ ರಕ್ಷಣಾ ಕಾಲೇಜಿನ ಅಧಿಕಾರಿಗಳು, ನಾಗರಿಕ ಸೇವೆಗಳ ಅಧಿಕಾರಿಗಳು ಮತ್ತು ಸ್ನೇಹಪರ ವಿದೇಶಿ ದೇಶಗಳ ಮಿಲಿಟರಿ…

Read More »
ರಾಜಕೀಯ

ಲೋಕಸಭೆ ಟಿಕೆಟ್ ಸಿಗದೆ ಬಿಜೆಪಿಗೆ ಗುಡ್ ​ಬೈ ಹೇಳ್ತಾರಾ ಮಾಜಿ ಸಿಎಂ

ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಪಕ್ಷಗಳು ಪ್ರಚಾರ ಕಾರ್ಯವನ್ನೂ ಆರಂಭಿಸಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಸಿಗದ ಬೇಸರದಲ್ಲಿ ಪಕ್ಷದ ವಿರುದ್ಧ…

Read More »
ಸುದ್ದಿ

ಅಕ್ರಮ ಪಡಿತರ ಅಕ್ಕಿ ಸಾಗಾಟ : 5 ಟನ್ ಅಕ್ಕಿ ವಶ

ದಾವಣಗೆರೆ : ಅಕ್ರಮವಾಗಿ ಸಾಗಿಸುತ್ತಿದ್ದ ಐದು ಟನ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹರಿಹರದಿಂದ ದಾವಣಗೆರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಬಾತಿ ಬಳಿ ಪೊಲೀಸರು ದಾಳಿ ನಡೆಸಿ…

Read More »
Freedom TV

ನಿರ್ಮಾಣ ಹಂತದ ಕಟ್ಟಡ ಕುಸಿತ : ಇಬ್ಬರು ಸಾವು, ಹಲವರಿಗೆ ಗಾಯ

ಕೋಲ್ಕತ್ತಾ : ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್​ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ತಡರಾತ್ರಿ ಕುಸಿದಿದೆ.  ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಗಾರ್ಡನ್​…

Read More »
Freedom TV

ಹನುಮ ಸಾಂಗ್ ಸಂಘರ್ಷ ಐವರ ಮೇಲೆ FIR

ಹಲಸೂರ್ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಣ್ಣಗಲ್ಲಿಯಲ್ಲಿ ಎರಡು ಯುವಕರ ತಂಡ ಹಾಡಿನ ವಿಚಾರಕ್ಕೆ ಪರಸ್ಪರ ಬಡಿದಾಡಿಕೊಂಡ ಘಟನೆ ನಡೆದಿದೆ. ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ…

Read More »
ಕ್ರೈಂ ಸ್ಟೋರಿ

ಅಕ್ರಮ ನಕಲಿ ವೈನ್ ಮಾಡುತ್ತಿದ್ದ ಗ್ಯಾಂಗ್ ಲಾಕ್

ಚಾಮರಾಜನಗರ: ಮನೆಯಲ್ಲೇ ಅಕ್ರಮವಾಗಿ ವೈನ್ ತಯಾರಿಸಿ ಮಾರುತ್ತಿದ್ದ ಅಕ್ರಮ ಜಾಲದ ಜಾಡು ಹಿಡಿದು ಅಬಕಾರಿ ಜಂಟಿ ಆಯುಕ್ತ ಫಕೀರಪ್ಪ ಛಲವಾದಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು.ಸುಮಾರು 3…

Read More »
ಸಿನಿಮಾ

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ “ಜಾಕಿ”

“ಜಾಕಿ” ಮರು ಬಿಡುಗಡೆಯು ಎಲ್ಲೆಡೆ ಸಂಚಲನ ಮೂಡಿಸಿ, ಹೊಸ ಚಿತ್ರದಂತೆ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಸೋಲ್ಡ್ ಔಟ್ ಶೋಗಳು, ಮರು ಬಿಡುಗಡೆಗೊಂಡ ಮೊದಲನೇ…

Read More »
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಕಂಡರೆ ಮೋದಿ ಅವರಿಗೆ ಭಯಾನಾ? ಡಿ.ಕೆ. ಶಿವಕುಮಾರ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು…

Read More »
Freedom TV

BDA ಹೊಸ ಲೇಔಟ್ ನಿರ್ಮಾಣಕ್ಕೆ ಭುಗಿಲೆದ್ದ ಆಕ್ರೋಶ

ಅಕ್ರಮ- ಭ್ರಷ್ಟಚಾರ ವಿಚಾರದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ನಿಲ್ಲುವ ಸರ್ಕಾರಿ ಇಲಾಖೆ ಅಂದರೆ ಅದು ಬಿಡಿಎ. ಒಂದಲ್ಲ ಒಂದು ವಿಚಾರದಲ್ಲೂ ಯಾವಾಗಲೂ ಸುದ್ದಿಮಾಡುತ್ತಲೇ ಇರುತ್ತೆ ಬಿಡಿಎ . ಇದೀಗ…

Read More »
ಕ್ರೈಂ ಸ್ಟೋರಿ

ಕಾರಿನಲ್ಲಿ ಸಿಕ್ಕ 13 ಲಕ್ಷ ಹಣವೇನಾಯ್ತು?

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪೊಲೀಸರು ಭಾರಿ ಬಂದೋಬಸ್ತ್ ಮಾಡಿದ್ದಾರೆ. ಇಂತಹ ವೇಳೆಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 13ಲಕ್ಷ ರೂಪಾಯಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಶೋಕನಗರ ಪೊಲೀಸರಿಂದ ಈ ಹಣ…

Read More »
Freedom TV

ಅಧಿಕಾರಿಗಳ ಮೇಲೆ ಜಲಮಂಡಳಿ ಅಧ್ಯಕ್ಷರು ಗರಂ ಆಗಿದ್ದೇಕೆ?

ಜನರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಹಾಗೂ ಪ್ರದೇಶಗಳಲ್ಲಿ ಇರುವಂತಹ ಜನಸಂಖ್ಯೆ ಆಧಾರದ ಮೇಲೆ ಅಗತ್ಯವಿರುವಷ್ಟು ನೀರನ್ನ ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು…

Read More »
ರಾಜಕೀಯ

ಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಹಣ ಕಾಂಗ್ರೆಸ್ ದುರ್ಬಳಕೆ ಮಾಡಿದೆಯಾ? : ಎಂಎಲ್ಸಿ ಛಲವಾದಿ‌ ನಾರಾಯಣಸ್ವಾಮಿ ಗುಡುಗಿದ್ದೇಕೆ?

ವಿಜಯಪುರ : ದೇಶದಲ್ಲೇ ಏನೇ ನಡೆದರೂ ಹೋರಾಟಕ್ಕಿಳಿಯುವ ಸಂಘಟನೆಗಳು ಕಾಂಗ್ರೆಸ್ ಸರ್ಕಾರ ದಲಿತರಿಗೆ ಮೀಸಲಿಟ್ಟಿದ್ದ ಹಣ ದುರುಪಯೋಗಪಡಿಸಿಕೊಂಡರೂ ಯಾವುದೇ ಹೋರಾಟ ಬಿಡಿ, ಈ ಬಗ್ಗೆ ಸರ್ಕಾರವನ್ನು ಪ್ರಶ್ನೆ…

Read More »
#Exclusive News

ಸಂಸದ ಪ್ರತಾಪ್ ಸಿಂಹಗೆ ರಾಹುಕಾಲ ಶುರುವಾಗಿದ್ದು ಯಾವಾಗಿಂದ ಗೊತ್ತಾ ?

ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಕೈ ತಪ್ಪಲು ಕಾರಣವಾದ ರೋಚಕ ವಿಚಾರಗಳು ಈಗ ಬಹಿರಂಗವಾಗಿವೆ. ಟಿಕೆಟ್ ಕೈ ತಪ್ಪಲು `ರಾಹು’ವಿನಂತೆ ಕಾಡಿದ ಆ `ನಾಲ್ಕು’…

Read More »
Freedom TV

ಗಿನ್ನಿಸ್ ರಿಕಾರ್ಡ್​ಗೆ ಈ ದೋಸೆ ಸೇರಿತೇಕೆ ಗೊತ್ತಾ !!

ಬೆಂಗಳೂರಲ್ಲಿ ವಿಶ್ವದ ಅತೀ ಉದ್ದದ ದೋಸೆ ತಯಾರಿಸಲಾಗಿದೆ. ಈ ದೋಸೆ ಇದೀಗ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಇಂತಹ 123 ಅಡಿ ಉದ್ದದ, ಭಾರಿ…

Read More »
Freedom TV

ಬೆಳಗಾವಿ ಚೆಕ್ ಪೋಸ್ಟ್ ನಲ್ಲಿ ಸೀಜ್ ಆದ ನಗದು ಎಷ್ಟು ಗೊತ್ತಾ?

ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಫುಲ್ ಅಲರ್ಟಾಗಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ…

Read More »
ರಾಜಕೀಯ

ಧಾರ್ಮಿಕ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದೇಕೆ ಸಚಿವ ಜೋಶಿ

ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜಕೀಯ ಮಾತ್ರವಲ್ಲ ಧರ್ಮ ಅನುಸರಣೆಯಲ್ಲೂ ಸದಾ ಮುಂದಿರುವಂಥ ಸಜ್ಜನಿತರು ಎಂದು ಧಾರವಾಡದ ಜನ ಮಾತನಾಡುವಂತಾಗಿದೆ. ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ…

Read More »
ಸಿನಿಮಾ

ಜಾಕಿ ನೋಡಲು ಚೆನ್ನೈ ನಿಂದ ಬಂದ ಅಭಿಮಾನಿ

ಅಪ್ಪು ಜನುಮ ದಿನವನ್ನ ಕರುನಾಡು ಕೊಂಡಾಡುತ್ತಿದೆ. ಕರ್ನಾಟಕ ತುಂಬೆಲ್ಲ ಅಪ್ಪು ಮಯವಾಗಿದೆ. ಪುನೀತ್ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಲ ಚಿತ್ರಮಂದಿರದಲ್ಲಿ ಅಪ್ಪು ಜಾಕಿ ಸಿನಿಮಾವನ್ನ ಮರು…

Read More »
ರಾಜಕೀಯ

ಈಶ್ವರಪ್ಪ ಮನವೊಲಿಕೆಗೆ ಒಪ್ತಾರಾ?

ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶ…

Read More »
ಸಿನಿಮಾ

ನಟಿ ಪ್ರಣಿತಾ ಉದ್ಘಾಟಿಸಿದ ಈ ಕಾರ್ಯಕ್ರಮ ಯಾವುದು ಗೊತ್ತಾ?

ಬೆಂಗಳೂರು : ಬೆಂಗಳೂರಿನ ಮಾರತಳ್ಳಿ ಕಾವೇರಿ ಆಸ್ಪತ್ರೆ ವತಿಯಿಂದ ಇಂದು ಮತದಾರರ ಜಾಗೃತಿ ಕಾರ್ಯಕ್ರಮ‌ ನಡೆಸಲಾಯಿತು. Vote-A-Thon ಹೆಸರಿನ ಈ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಚಲನಚಿತ್ರ ನಟಿ…

Read More »
ರಾಜಕೀಯ

ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರೇ ಮುಂಚೂಣಿಯಲ್ಲಿದೆಯಾ?

ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬೆಳಗಾವಿ…

Read More »
ರಾಜ್ಯ

ಛತ್ರಪತಿ ಶಿವಾಜಿ ಜಾತಿವಾದಿಯಾಗಿರಲಿಲ್ಲ: ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ

ಧಾರವಾಡ: ಶಿವಾಜಿ ಮಹಾರಾಜರು ಜಾತಿವಾದಿಯಾಗಿರಲಿಲ್ಲ. ಅವರು ಅನ್ಯಾಯದ ವಿರುದ್ದ ಹೋರಾಟ ಮಾಡುತ್ತಿದ್ದರು. ಅವರಿಗೆ ತಾಯಿ ಜೀಜಾಬಾಯಿ ಆದರ್ಶ ಆಗಿದ್ದರು. ಇಂದಿನ ಮಕ್ಕಳಿಗೆ ಶಿವಾಜಿಯ ಆದರ್ಶ ಅಗತ್ಯ ಇದೆ…

Read More »
ರಾಜ್ಯ

ಮಾರ್ಷಲ್ ಆರ್ಟ್ಸ್ ಉಚಿತ ತರಬೇತಿ ಏಕೆ ಗೊತ್ತ?

ಪದ್ಮನಾಭನಗರ: ಹನುಮಾನ್ ಚಾಲೀಸಾ ಸ್ಪೋರ್ಟ್ ಸ್ಕೃೆ ನಲ್ಲಿ ಯುತ್ ಫಾರ್ ಪರಿವರ್ತನ ಮತ್ತು ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಸಹಯೋಗದಲ್ಲಿ ಮಹಿಳೆಯರಿಗೆ ಉಚಿತವಾಗಿ ಸ್ವರಕ್ಷಣಾ ಕಾರ್ಯಾಗಾರ ಮತ್ತು…

Read More »
ರಾಜ್ಯ

ಈಗ ಚುರುಕಾಯ್ತೇಕೆ ವಿಜಯನಗರ ಜಿಲ್ಲಾಡಳಿತ?

ವಿಜಯನಗರ: ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಆಡಳಿತ ಚುರುಕಾಗಿದೆ. ಸರ್ಕಾರಿ ಜಾಹಿರಾತಿನ ಬ್ಯಾನರ್ಗಳ ತೆರವು ಶುರು ಮಾಡಿದೆ. ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ,…

Read More »
ರಾಜ್ಯ

ಜನಪ್ರತಿನಿಧಿಗಳ ವಾಹನ ಜಪ್ತಿ….!

ಕೊಪ್ಪಳ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಆಡಳಿತ ಚುರುಕಾಗಿದೆ. ಸರ್ಕಾರಿ ಜಾಹಿರಾತಿನ ಬ್ಯಾನರ್​​ಗಳ ತೆರವು ಶುರು ಮಾಡಿದೆ. ಕೊಪ್ಪಳ ಜಿಲ್ಲಾಧಿಕಾರಿ ಆವರಣ…

Read More »
ರಾಜಕೀಯ

ಬಿಜೆಪಿ ಗೆಲುವು ನಿಶ್ಚಯವೇ? ಯಡಿಯೂರಪ್ಪ ಹೇಳಿದ್ದೇನು?

ಹುಬ್ಬಳ್ಳಿ : ರಾಜ್ಯದಲ್ಲಿ ಈ ಬಾರಿ 26 ಸ್ಥಾನ ಹಾಗೂ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.…

Read More »
ರಾಜಕೀಯ

ಮೈಸೂರು ಅಭಿವೃದ್ಧಿಗೆ, ಪ್ರಗತಿಗೆ ಬಿಜೆಪಿ ಈವರೆಗೆ ಕಾರ್ಯಕ್ರಮವೇ ಮಾಡಿಲ್ಲ ಏಕೆ? : ಸಿಎಂ ಆಕ್ರೋಶ

ಮೈಸೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
ರಾಜ್ಯ

ವೈದ್ಯಕೀಯ ಶಿಕ್ಷಣ ಸಚಿವರ ಜಿಲ್ಲೆಯಲ್ಲಿ ರೋಗಿಗಳ ಪರದಾಟ

ಕಲಬುರ್ಗಿ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಯವರ ತವರು ಜಿಲ್ಲೆಯಲ್ಲೇ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಕಲಬುರ್ಗಿ ನಗರದ…

Read More »
ರಾಜಕೀಯ

ಮಂಡ್ಯದಲ್ಲೇ ನಿಖಿಲ್‌ ಸ್ಪರ್ಧೆ ಫಿಕ್ಸ್‌.?

ಮಂಡ್ಯ: ಲೋಕಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿವೆ. ಕಳೆದ ಬಾರಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಕೂಡ ಸಾಕಷ್ಟು ಕುತೂಹಲಕ್ಕೆ ಕಾರಣವಾಗುತ್ತಿದೆ.…

Read More »
ರಾಜ್ಯ

ಅನಂತಕುಮಾರ ಹೆಗಡೆ, ನಾಸೀರ್ ಹುಸೇನ್ ವಿರುದ್ಧ ಪತ್ರಕರ್ತರ ಆಕ್ರೋಶ

ಹುಬ್ಬಳ್ಳಿ: ಪತ್ರಕರ್ತರನ್ನು ಹೀನಾಯ ಶಬ್ದಗಳಿಂದ ನಿಂದಿಸಿದ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರ ಹೇಳಿಕೆ ವಿರೋಧಿಸಿ ಹಾಗೂ ಕಾಂಗ್ರೆಸ್ ರಾಜ್ಯ ಸಭೆ ಸದಸ್ಯ ಸಯ್ಯದ್…

Read More »
ರಾಜಕೀಯ

BSY ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಸಚಿವ ಪ್ರಹ್ಲಾದ ಜೋಶಿ ಆಕ್ರೋಶ

ಹುಬ್ಬಳ್ಳಿ: ಮಾಜಿ ಸಿಎಂ ಯಡಿಯೂರಪ್ಪ ಅವರ ಪೋಕ್ಸೋ ಪ್ರಕರಣದಲ್ಲಿ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ನೂರಕ್ಕೆ ನೂರರಷ್ಟು ಸರ್ಕಾರದ…

Read More »
ರಾಜಕೀಯ

ನಾಳೆ, ನಾಡಿದ್ದು ಉಳಿದ ಅಭ್ಯರ್ಥಿಗಳ ಟಿಕೆಟ್ ಘೋಷಣೆ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More »
ರಾಜಕೀಯ

ಯಾವ ಕ್ಷಣದಲ್ಲಾದರೂ ಚುನಾವಣಾ ದಿನಾಂಕ ನಿಗದಿ : ದಿನೇಶ್​ ಗುಂಡೂರಾವ್​

ಹುಬ್ಬಳ್ಳಿ: ಇವತ್ತು ಅಥವಾ ನಾಳೆ ಎರಡನೇ ಪಟ್ಟಿ ಬರಬಹುದು. ಸಿಇಸಿ ಮೀಟಿಂಗ್ ಆಗಬೇಕು ಹೀಗಾಗಿ ಸ್ವಲ್ಪ ತಡವಾಗ್ತಿದೆ. ಬಹುಶ 18 ಕ್ಕೆ ಎರಡನೇ ಪಟ್ಟಿ ಬಿಡುಗಡೆ ಆಗಬಹುದು…

Read More »
ರಾಜಕೀಯ

ಡಿ.ಕೆ ಸುರೇಶ್‌ ಮನೆಯಲ್ಲಿ ಕೈ ಮೀಟಿಂಗ್..!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಡಾ.ಮಂಜುನಾಥ್ ಎಂಟ್ರಿ ಬೆನ್ನಲ್ಲೇ ಕಾಂಗ್ರೆಸ್ ಫುಲ್ ಅಲರ್ಟ್ ಆಗಿದೆ. ಲೋಕಸಭೆ ಚುನಾವಣೆ ಗೆಲ್ಲೋಕೆ ಡಿಕೆ ಬ್ರದರ್ಸ್ ತಂತ್ರಗಾರಿಕೆ ರೂಪಿಸಿದ್ದಾರೆ ಇಂದು ಸಂಸದ…

Read More »
ಕ್ರೈಂ ಸ್ಟೋರಿ

ಜಿಂಕೆ ಮಾಂಸ ಸಾಗಾಟ : ಐವರ ವಿರುದ್ದ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ: ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿ ಆರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಹೊರವಲಯದ ಕೊಂಡಿರೆಡ್ಡಿಪಲ್ಲಿ ಗ್ರಾಮದ ಬಳಿ…

Read More »
Freedom TV

ಬಿಎಸ್​ವೈ ಲೈಂಗಿಕ ಕಿರುಕುಳ ಆರೋಪ; ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಅಪ್ರಾಪ್ತ ಯುವತಿ ಮೇಲೆ ಬಿಎಸ್ವೈ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಘಟನೆ ಸಂಬಂಧ ತನಿಖೆ ಮಾಡುವಂತೆ ಸೂಚನೆ ನೀಡಲಾಗಿದೆ.

Read More »
Freedom TV

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನವದೆಹಲಿ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್​ ಪಕ್ಷವು ಎಕ್ಸ್​ ಪೋಸ್ಟ್​​​ನಲ್ಲಿ ಮಾಹಿತಿ ನೀಡಿದೆ. ಆಸ್ಪತ್ರೆಯ…

Read More »
ಕ್ರೈಂ ಸ್ಟೋರಿ

ಲಂಚ ಸ್ವೀಕರಿಸುವಾಗ ಲೋಕ ಬಲೆಗೆ ಬಿದ್ದ ಪಿಎಸ್ಐ, ಇನ್ಸ್ ಪೆಕ್ಟರ್

ಬೆಂಗಳೂರು: ಲಂಚ ಸ್ವೀಕರಿಸುವಾಗ ಬೆಂಗಳೂರಿನ ಕೆ.ಆರ್. ಪುರಂ‌ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಹಾಗೂ ಸಬ್ ಇನ್ಸ್​ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್​ಪೆಕ್ಟರ್…

Read More »
ರಾಜ್ಯ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಮೂವರು ಆರೋಪಿಗಳಿಗೆ ಜಾಮೀನು

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣದಡಿ ಬಂಧನಕ್ಕೆ ಒಳಗಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮದ್ ಶಫಿ ನಾಶಿಪುಡಿ, ಮುನಾವರ್ ಹಾಗೂ ಇಲ್ತಾಜ್ ಗೆ ಜಾಮೀನು…

Read More »
ರಾಜಕೀಯ

BSY ಪುತ್ರನ ವಿರುದ್ಧ ಸ್ವತಃ ಈಶ್ವರಪ್ಪ ಸ್ಪರ್ಧೆಗೆ ಪ್ಲಾನ್…!

ಬೆಂಗಳೂರು : ಬಿಸ್ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈಶ್ವರಪ್ಪ…

Read More »
ರಾಜಕೀಯ

ಜವಾಬ್ದಾರಿಯಿಂದ ನೀರು ಬಳಸಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬರ ಪರಿಸ್ಥಿತಿಯಲ್ಲಿ ಎಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.ವಿಧಾನಸೌಧದ ಆವರಣದಲ್ಲಿ ಬಿಡಬ್ಲ್ಯೂಎಸ್ಎಸ್…

Read More »
ರಾಜ್ಯ

ದಾಯಾದಿಗಳ ಕಲಹಕ್ಕೆ ಕೈಗೆ ಬಂದ ಫಸಲು ಸರ್ವನಾಶ..!

ವಿಜಯನಗರ: ದಾಯಾದಿಗಳ ಕಲಹಕ್ಕೆ ಫಲವತ್ತಾಗಿ ಬೆಳೆದ ಶ್ರೀಗಂಧ ಹಾಗೂ ದಾಳಿಂಬೆ ಮರಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ವಿಜಯನಗರ ಜಿಲ್ಲೆ ಸಣಕಾಸಪುರ ಗ್ರಾಮದಲ್ಲಿ ನಡೆದಿದೆ… ಕಾರಣ ಏನು ಅಂದ್ರೆ…

Read More »
ಸುದ್ದಿ

ಚುನಾವಣಾ ಆಯೋಗಕ್ಕೆ ನೂತನ ಚುನಾವಣಾ ಆಯುಕ್ತರ ನೇಮಕ

ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ…

Read More »
ರಾಜಕೀಯ

ದೇವರ ಮೊರೆ ಹೋದ ಪ್ರಹ್ಲಾದ್ ಜೋಶಿ..!

ಹುಬ್ಬಳ್ಳಿ; ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ‌ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ‌…

Read More »
ರಾಜ್ಯ

ವೋಟ್ ಕೇಳ್ಬೇಕಾದ್ರೆ ಕಾಲಿಡಿತಾರೆ.. ಕುಡಿಯೋ ನೀರು ಮಾತ್ರ ಕೊಡಲ್ಲ..!

ಬಾಗಲಕೋಟೆ: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಶುರುವಾಗಿದೆ. ಎಲ್ಲೆಡೆ ನೀರಿನ ಬರದ ಎಫೆಕ್ಟ್ ತಟ್ಟಿದೆ. ನೀರಿಗಾಗಿ ಜನ ಪರದಾಡುವ ಸ್ಥಿತಿ ಎದುರಾಗಿದೆ. ಹನಿ ಹನಿ ನೀರಿಗೂ ಜನರು…

Read More »
ರಾಜ್ಯ

ಲೋಕಾಯುಕ್ತ ಬಲೆಗೆ BEO

ಚಾಮರಾಜನಗರ: ನಿವೃತ್ತ ಶಿಕ್ಷಕನಿಂದ ಗಳಿಕೆ ರಜೆ ಹಣವನ್ನು ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಸಿಆರ್‌ಪಿ ಮುನಿರಾಜು ಅವರನ್ನು ಲೋಕಾಯುಕ್ತ ಪೊಲೀಸರು…

Read More »
Top News

ಸತ್ಯವಾಯ್ತು ಫ್ರೀಡಂ ಟಿವಿ ವರದಿ: ಪ್ರತಾಪ್ ಸಿಂಹಗೆ ಹೊಗೆ ಬಾಂಬ್: ಗುನ್ನ ಕೊಟ್ಟಿದ್ದು ವಿಜಯೇಂದ್ರ ?

ಫ್ರೀಡಂ ಟಿವಿ ವರದಿ ಸತ್ಯವಾಗಿದೆ. ಮಾಧ್ಯಮದಲ್ಲೆ ಮೊದಲು ಎಂಬಂತೆ ಪ್ರತಾಪ್ ಸಿಂಹಗೆ ಹೊಗೆ ಬಾಂಬ್ ಎಂಬ ಶೀರ್ಷಿಕೆಯಡಿಯಲ್ಲಿ ಟಿಕೆಟ್ ಸಿಗೋದಿಲ್ಲ ಎಂಬ ಮುನ್ಸುಚನೆಯನ್ನ ಫ್ರೀಡಂ ಟಿವಿ ಕೊಟ್ಟಿತ್ತು..…

Read More »
ರಾಜಕೀಯ

ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ; ಪ್ರಮೋದ್ ಮುತಾಲಿಕ್ ಗುಡುಗು

ಚಿಕ್ಕೋಡಿ : ಹಿಂದುತ್ವವಾದಿ ಪ್ರತಾಪ್ ಸಿಂಹ ಟಿಕೆಟ್ ಮಿಸ್ ಆದ ಕಾರಣ ಕೇಂದ್ರ ಹಾಗೂ‌ ರಾಜ್ಯ ಬಿಜೆಪಿ‌ ನಾಯಕರ ವಿರುದ್ಧ ಶ್ರೀ ರಾಮಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್…

Read More »
ರಾಜಕೀಯ

ಶೆಟ್ಟರ್ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆಯಾ….?

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ಏನೂ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ದ. ಅಲ್ಲದೇ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ…

Read More »
ರಾಜಕೀಯ

ಈಗ ಅಜ್ಞಾತ ವಾಸ ಮುಗಿದಿದೆ : ಶ್ರೀ ರಾಮುಲು

ಬಳ್ಳಾರಿ; ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧಗೊಂಡಿದ್ದು , ನಿನ್ನೆ 2ನೇ ಪಟ್ಟಿ ಬಿಡುಗಡೆ ಮಾಡಿದೆ.ಇದರ ಬೆನ್ನಲ್ಲೇ ಶ್ರೀ ರಾಮುಲು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹೈಕಮಾಂಡ್‌ಗೆ ನಮನ ಸಲ್ಲಿಸಿದರು.…

Read More »
Freedom TV

ಬೆಂಗಳೂರಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು

ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಿದೇಶಿ ಮಹಿಳೆಯೊಬ್ಬರು ಅನುಮಾನಸ್ಪಾದವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ವಿದೇಶಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಹಂತಕರು ಉಸಿರುಗಟ್ಟಿಸಿ…

Read More »
ರಾಜಕೀಯ

ಸಂಸದ ಕರಡಿ ಸಂಗಣ್ಣಗೆ ಟಿಕೆಟ್ ಮಿಸ್; ಮುಂದಿನ ನಡೆ ಏನು?

ಕೊಪ್ಪಳ; ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರ ಹಿಡಿಯಬೇಕು ಅನ್ನೋ ಉದ್ದೇಶದಿಂದ ಬಿಜೆಪಿ ಅಳೆದು ತೂಗಿ ಟಿಕೆಟ್ ಘೋಷಣೆ ಮಾಡಿದೆ. ಬಿಎಸ್ ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದ ಕೊಪ್ಪಳದ…

Read More »
ರಾಜ್ಯ

ಗೂಡ್ಸ್ ರೈಲಿನಲ್ಲಿ ಆಕಸ್ಮಿಕ ಬೆಂಕಿ

ಗದಗ : ಹೊಳೆ ಆಲೂರು ಗ್ರಾಮದ ರೈಲು ನಿಲ್ದಾಣದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೆಲಕಾಲ ರೈಲು ನಿಲ್ದಾಣದಲ್ಲಿ ಆತಂಕ ಸೃಷ್ಟಿ ಮಾಡಿತ್ತು.…

Read More »
ರಾಜ್ಯ

ನಟ ತುಕಾಲಿ ಸಂತು ಕಾರು ಅಪಘಾತ

ತುಮಕೂರು: ಬಿಗ್ ಬಾಸ್ ಖ್ಯಾತಿಯ ಗಿಚ್ಚಿ ಗಿಲಿ ಗಿಲಿ ನಟ ತುಕಾಲಿ ಸಂತು ಕಾರ್ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಹೈವೆಯಲ್ಲಿ ತುಕಾಲಿ ಸಂತುರ ಹೊಸ ಕಾರು…

Read More »
ರಾಜಕೀಯ

ಧಾರವಾಡ ಬಿಜೆಪಿ ಅಭ್ಯರ್ಥಿಯಾಗಿ ಜೋಶಿ, ಸಿಹಿ ತಿನ್ನಿಸಿ ಸಂಭ್ರಮ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ದೆಹಲಿಯಿಂದ ಹುಬ್ಬಳ್ಳಿಗೆ ಬಂದ ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ ಬೆಂಬಲಿಗರು ಮತ್ತು ಕಾರ್ಯಕರ್ತರು…

Read More »
ರಾಜಕೀಯ

ರಾಜೀವ್ ಗಾಂಧಿ ಸಿಗ್ನಲ್ ಮುಕ್ತ ಅಷ್ಟಪಥ ಕಾರಿಡಾರ್ ಲೋಕಾರ್ಪಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಓಕಳೀಪುರಂ ಸಿಗ್ನಲ್(ರಾಧಾಕೃಷ್ಣ ಜಂಕ್ಷನ್ ಬಳಿ) ರಾಜಾಜಿನಗರ ಕಡೆಯಿಂದ ಮೆಜೆಸ್ಟಿಕ್ ಮಾರ್ಗದ ಕೆಳಸೇತುವೆಯ ಬಳಿ “ರಾಜೀವ್ ಗಾಂಧಿ…

Read More »
ರಾಜಕೀಯ

ಹಾವೇರಿ- ಗದಗ ಲೋಕಸಭಾ ಟಿಕೆಟ್: ರಾಷ್ಟ್ರೀಯ ನಾಯಕರಿಗೆ ಬೊಮ್ಮಾಯಿ ಕೃತಜ್ಞತೆ

ಬೆಂಗಳೂರು: ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿಯಾಗಿ ಮಾಡಿ ದೇಶವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕೆಂಬ ಬಯಕೆ ದೇಶಾದ್ಯಂತ ಇದೆ. ಹಾವೇರಿ ಗದಗ ಕ್ಷೇತ್ರದ ಜನರಲ್ಲಿಯೂ ಇದೆ. ಹೀಗಾಗಿ ನನ್ನನ್ನು ಅತ್ಯಂತ…

Read More »
ರಾಜ್ಯ

ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 152 ಹುದ್ದೆಗೆ ನೇರ ನೇಮಕಾತಿ 

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾಲನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಕ್ತಿ ತುಂಬಲು ನಿರ್ಧರಿಸಲಾಗಿದೆ. 152 ಹುದ್ದೆಗಳನ್ನು ನೇರ…

Read More »
Freedom TV

ಕ್ಯಾನ್ಸರ್ ಪೀಡಿತ ಬಾಲಕ ಐಪಿಎಸ್ ಕನಸು ಈಡೇರಿಸಿದ ಡಿಸಿಪಿ ಸೈದುಲು ಅಡಾವತ್

ಬೆಂಗಳೂರು : ಮಲ್ಲಿಕಾರ್ಜುನ್ ಎಂಬ ಹತ್ತು ವರ್ಷದ ಬಾಲಕನ ಪೊಲೀಸ್ ಕನಸನ್ನು ಪೊಲೀಸರು ಈಡೇರಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹತ್ತು ವರ್ಷದ ಮಲ್ಲಿಕಾರ್ಜುನ್ ಎಂಬ ಬಾಲಕನ…

Read More »
ರಾಜಕೀಯ

ನನಗೆ ಟಿಕೆಟ್ ಸಿಗುತ್ತೆ : ಸಂಗಣ್ಣ ಕರಡಿ

ಕೊಪ್ಪಳ : ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಟಿಕೇಟ್ ಯಾರಿಗೆ ಕೊಟ್ಟರು ನಾವು ಪಕ್ಷಕ್ಕೆ ಕೆಲಸ ಮಾಡುತ್ತೇವೆ. ನನಗೂ ಟಿಕೇಟ್ ಸಿಗುತ್ತೆ ಎನ್ನುವ ಭರವಸೆ ಕೂಡ ಇದೆ.…

Read More »
ರಾಜ್ಯ

ಸಚಿವರ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ

ಬೀದರ್ : ನಗರಸಭೆ ಸಾಮಾನ್ಯ ಸಭೆ ದಿಢೀರ್ ರದ್ದಾದ ಹಿನ್ನೆಲೆ ಬಿಜೆಪಿ, ಜೆಡಿಎಸ್, ಎಮ್ಐಎಮ್ ಹಾಗೂ ಆಫ್ ಸದಸ್ಯರು ಪೌರಾಡಳಿತ ಸಚಿವ ರಹೀಂಖಾನ್ ವಿರುದ್ಧ ಘೋಷಣೆ ಕೂಗಿ…

Read More »
ರಾಜ್ಯ

ಛಿ…ಇವೆಳೆಂಥ ಹೆಣ್ಣು..!

ತುಮಕೂರು; ಆಕೆ ತಾಯಿ ಇಲ್ಲದ ತಬ್ಬಲಿ ಮಗು.. ಈ ಬಾಲಕಿಯ ಸ್ಥಿತಿ ನೋಡಿದ್ರೆ ಎಂತವರ ಕಣ್ಣಲ್ಲೂ ನೀರು ತರಿಸುತ್ತೆ . ದೊಡ್ಡಮ್ಮ ಮಾಡಿರೋ ರಾಕ್ಷಸಿ ಕೃತ್ಯಕ್ಕೆ ನೀವೂ…

Read More »
ರಾಜ್ಯ

ಮಧ್ಯ ಮಾರಾಟದಲ್ಲಿ ತೊಡಗಿರುವ ಪಶು ವೈದ್ಯ

ಚಿಕ್ಕೋಡಿ : ರೈತರು ತಮ್ಮ ರೋಗಪೀಡಿತ ಜಾನುವಾರುಗಳೊಂದಿಗೆ ಬೆಳೆಗ್ಗೆ 9:00 ಗಂಟೆಯಿಂದ ಆಸ್ಪತ್ರೆ ಎದುರು ಕಾದು ಕುಳಿತರು ಚಿಕಿತ್ಸೆ ನೀಡಲು ಯಾರು ದಿಕ್ಕಿಲ್ಲದಂತಾಗಿದೆ ಮಧ್ಯಾಹ್ನನದವರೆಗೂ ಕಾದು ಕುಳಿತ…

Read More »
ರಾಜಕೀಯ

ಸಂವಿಧಾನ ಬದಲಾವಣೆ ನಮ್ಮ ಅಜೆಂಡ ಅಲ್ಲ: ಮಹೇಶ್ ಟೆಂಗಿನಕಾಯಿ

ಬಾಗಲಕೋಟೆ: ಭಾರತೀಯ ಜನತಾ ಪಕ್ಷದಲ್ಲಿ ಟಿಕೆಟ್ ಘೋಷಣೆ ಸಾಮೂಹಿಕ ನಿರ್ಧಾರ ಮೇಲೆ ಆಗುತ್ತದೆ,ಒಬ್ಬ ವ್ಯಕ್ತಿಯಿಂದ ಯಾವುದೇ ನಿರ್ಧಾರ ಆಗುವುದಿಲ್ಲ,ಎಂದು ಬಾಗಲಕೋಟೆಯಲ್ಲಿ ಮಹೇಶ್ ಟೆಂಗಿನಕಾಯಿ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ…

Read More »
ರಾಜಕೀಯ

ಶೆಟ್ಟರ್ ಗೆ ಟಿಕೆಟ್ ನೀಡಿದ್ರೆ ಸ್ವಾಗತ ಮಾಡ್ತೇವೆ : ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಕಾರ್ಯಕರ್ತರು ಹಾಗೂ ಹಿತೈಷಿಗಳು ಒತ್ತಡ ಹಾಕುತ್ತಿದ್ದಾರೆ. ಪ್ರತಿದಿನ ನೂರಾರು ಬೆಂಬಲಿಗರು…

Read More »
ಕ್ರೈಂ ಸ್ಟೋರಿ

ರಾಮೇಶ್ವರಂ ಕೆಫೆ ಬಾಂಬರ್‌; ಬಳ್ಳಾರಿ ಶಬ್ಬೀರ್‌ ಎನ್‌ಐಎ ವಶಕ್ಕೆ!

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಇಂದು ಶಬ್ಬೀರ್‌ ಎಂಬವನನ್ನ…

Read More »
ರಾಜ್ಯ

ನೀರಿಗಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ‌

ಬೆಳಗಾವಿ : ರಾಜ್ಯದಲ್ಲಿ ಬೇಸಿಗೆಯಿಂದಾಗಿ ಗದ್ದೆ ನೀರಿಗೂ ತಾತ್ವಾರ, ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಕಾದಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ‌…

Read More »
ರಾಜಕೀಯ

ನಮ್ಮ ಗ್ಯಾರಂಟಿ ರೈತರಿಗೆ; ಚುನಾವಣೆ ಗಿಮಿಕ್‌ ಅಲ್ಲ

ಕಲಬುರಗಿ; ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ. ಮಾರ್ಚ್ 10ಕ್ಕೆ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾಲ್ಕು ವರ್ಷ…

Read More »
ರಾಜಕೀಯ

ಡಾ.ಮಂಜುನಾಥ್ ಬಗ್ಗೆ ಗೌರವವಿದೆ, ಅವರ ಸ್ಪರ್ಧೆ ಸ್ವಾಗತಿಸುತ್ತೇವೆ : ಡಿಕೆಶಿ

ಕಲಬುರುಗಿ; “ನನಗೆ ಡಾ. ಮಂಜುನಾಥ್, ಕುಮಾರಸ್ವಾಮಿ, ದೇವೇಗೌಡರ ಮೇಲೆ ಗೌರವವಿದೆ. ನಾವು ದೇವೇಗೌಡರ ವಿರುದ್ಧ ನಾನು ನಿಂತಿದ್ದೆ, ಒಬ್ಬ ಹೆಣ್ಣು ಮಗಳನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ…

Read More »
ರಾಜಕೀಯ

ಗ್ಯಾರಂಟಿ ಯೋಜನೆಗಳು ನಿಲ್ಲೋದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ‌. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

Read More »
ರಾಜಕೀಯ

ನನ್ನ ಟಿಕೆಟ್‌ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಜಿಗಜಿಣಗಿ

  ವಿಜಯಪುರ : ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೆರಡು ದಿನಗಳಲ್ಲಿ ಘೋಷಣೆಯಾಗುತ್ತದೆ.ನಾನು ಟಿಕೆಟ್ ಆಕಾಂಕ್ಷಿಯಲ್ಲ, ಟಿಕೆಟ್ ನನಗೆ ಸಿಗುತ್ತದೆ. ಈ‌ ಬಗ್ಗೆ ನನಗೆ ಮತ್ತು ಜಿಲ್ಲಾಧ್ಯಕ್ಷರಿಗೆ…

Read More »
ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅರ್ಜುನ್’ ಸಿನಿಮಾ ನಟಿ ಮೀರಾ

ಬೆಂಗಳೂರು: ನಟ ದರ್ಶನ್ ಅಭಿನಯದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೀರಾ ಚೋಪ್ರಾ, ತಮ್ಮ…

Read More »
ರಾಜ್ಯ

ಮೈಸೂರಲ್ಲಿ ಪ್ರತಾಪ್​ ಸಿಂಹ ಪರ ಪ್ರತಿಭಟನೆ

ಮೈಸೂರು : ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಇಂದು ಮೈಸೂರಿನಲ್ಲಿ ವಿವಿಧೆಡೆ ಪ್ರತಿಭಟನೆ…

Read More »
ಕ್ರೈಂ ಸ್ಟೋರಿ

ಸಿನಿಮಾ ಸ್ಟೈಲ್​ನಲ್ಲಿ ಕೊಲೆಗೆ ಯತ್ನ!

ಅಂಕೋಲಾ : ಕುತ್ತಿಗೆಗೆ ಚಾಕು ಹಾಕಿ ಕೊಲೆಗೆ ಯತ್ನಿಸುತ್ತಿದ್ದ ವ್ಯಕ್ತಿಯಿಂದ ಸಿನಿಮಾದಲ್ಲಿ ನಡೆಯುವ ರೀತಿಯಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ತಾಲೂಕಿನ ಮಂಜಗುಣಿಯ ತಾರಿಯ ಬಳಿ ಭಾನುವಾರ…

Read More »
ರಾಜ್ಯ

ಬೋರ್ಡ್ ಎಕ್ಸಾಂ ರದ್ದು : ವಿದ್ಯಾರ್ಥಿಗಳು, ಪೋಷಕರಿಗೆ ಬಿಗ್ ರಿಲೀಫ್ !

ಬೆಂಗಳೂರು : 5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಮುಂದೂಡಿ ಶಾಲಾ…

Read More »
ಸಿನಿಮಾ

‘ಬ್ಲಿಂಕ್’ಗೆ ಬಹುಪರಾಕ್ ಎಂದ ಪ್ರೇಕ್ಷಕಪ್ರಭು…ಸಿನಿ ತಾರೆಯರು ಮೆಚ್ಚಿದ ಸಿನಿಮಾದಲ್ಲಿ ಏನಿದೆ?

ಸ್ಯಾಂಡಲ್ವುಡ್ ಸಿನಿಮಾ ರಂಗ ಹೊಸಬರನ್ನ ಪರಿಚಯಿಸುತ್ತಿದ್ದು, ‘ಬ್ಲಿಂಕ್’ ಎಂಬ ಸಿನಿಮಾ ಸ್ಯಾಂಡಲ್ವುಡ್ಗೆ ಕಾಲಿಟ್ಟಿದೆ. ‘ಬ್ಲಿಂಕ್’ ಹೊಸಬರ ಚಿತ್ರವಾಗಿದೆ. ಹಾಗೆಂದ ಮಾತ್ರಕ್ಕೆ ಇದು ಮಾಮೂಲಿ ಚಿತ್ರವಲ್ಲ. ಬದಲಿಗೆ ಹೊಸಬರ…

Read More »
ಸುದ್ದಿ

ಚಾಟಿ ಬೀಸಿದ ಸುಪ್ರೀಂ ಕೋರ್ಟ್​; ಚುನಾವಣಾ ಬಾಂಡ್​ಗಳ ಡೇಟಾ ಸಲ್ಲಿಸಿದ SBI

ನವದೆಹಲಿ: ಸುಪ್ರೀಂ ಕೋರ್ಟ್​ ಚಾಟಿ ಬಳಿಕ ಎಚ್ಚೆತ್ತುಕೊಂಡ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತೀಯ ಚುನಾವಣಾ ಆಯೋಗಕ್ಕೆ ಎಲ್ಲಾ ಚುನಾವಣಾ ಬಾಂಡ್​ಗಳ ಡೇಟಾವನ್ನು ಸಲ್ಲಿಸಿದೆ. ಭಾರತೀಯ ಚುನಾವಣಾ…

Read More »
#Exclusive News

ಕುಡಿಯೊಕ್ಕೆ ನೀರಿಲ್ಲ.. ಬಸ್‌ ತೊಳೆಯೋಕೆ ಎಲ್ಲಿಂದ ನೀರು..!

ನೀರು..ನೀರು..ನೀರು ನೀರು ಇಲ್ಲದಿದ್ದರೆ ಏನೂ ಇಲ್ಲ. ನೀರು ಈಗ ಚಿನ್ನಕ್ಕಿಂತ ಹೆಚ್ಚು. ಏಕೆಂದರೆ ಜೀವಜಲ ಇಲ್ಲದೇ ಜೀವವೇ ಇಲ್ಲ.ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ರಾಜ್ಯದ 236 ತಾಲೂಕುಗಳಲ್ಲಿ 223…

Read More »
ರಾಜ್ಯ

ಜಿಲ್ಲಾಸ್ಪತ್ರೆಯೋ…ಸಾವಿನ ಮನೆಯೋ…?: ಎಲ್ಲಿದ್ದೀರಾ ಬೆಣ್ಣೆ ನಗರಿ ಜನಪ್ರತಿನಿಧಿಗಳೇ..?

ದಾವಣಗೆರೆ : ಇದು ದಾವಣಗೆರೆ ಜಿಲ್ಲಾಸ್ಪತ್ರೆಯ ಕರ್ಮಕಾಂಡದ ವರದಿ. ಇಲ್ಲಿ ರೋಗಿಗಳು ಜೀವ ಕೈಯಲ್ಲಿಡಿದುಕೊಂಡು ವಾರ್ಡ್ ನಲ್ಲಿ ಮಲಗಬೇಕಾದ ಸ್ಥಿತಿ ಎದುರಾಗಿದೆ. ಅವ್ಯವಸ್ಥೆಗಳ ಆಗರವಾಗಿರುವ ರೋಗಿಗಳಿಗೆ ಚಿಕಿತ್ಸೆ…

Read More »
ರಾಜ್ಯ

ಬಬಲಾದಿ ಸದಾಶಿವ ಮುತ್ಯಾನ 2024ರ ಕಾಲಜ್ಞಾನ ಭವಿಷ್ಯ

ವಿಜಯಪುರ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ 2024ರ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಹೊಳೆಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಸಿದ್ಧರಾಮಯ್ಯ…

Read More »
ರಾಜ್ಯ

ಬಿಲ್ಡರ್ ನಾಗರಾಜ್ ರೆಡ್ಡಿ ಮನೆ ಮೇಲೆ ಇಡಿ ರೇಡ್!

ಆನೇಕಲ್ : ಬಿಲ್ಡರ್ ಹಾಗೂ ಉದ್ಯಮಿ ಬಿ.ಟಿ. ನಾಗರಾಜ್ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಇಡಿ ದಾಳಿ ನಡೆದಿದೆ. ಏಕಕಾಲದಲ್ಲಿ ಮನೆ ಹಾಗೂ ಕಚೇರಿಗಳ ಮೇಲೆ…

Read More »
Freedom TV

ಬಿಡಿಎ ಹೊಸ ಲೇಔಟ್ ; ಸಿಡಿದೆದ್ದ ಅನ್ನದಾತರು..!

ಬೆಂಗಳೂರು : ಬೆಂಗಳೂರು ಪೂರ್ವ ತಾಲೂಕಿನಲ್ಲಿ ಹೊಸ ಲೇಔಟ್ ಗೆ ಬಿಡಿಎ ಪ್ಲಾನ್ ನಡೆಸುತ್ತಿದ್ದು, ಬಿಡಿಎ ಹೊಸ ಲೇಔಟ್ ನಿರ್ಮಾಣದ ಬಗ್ಗೆ ಫ್ರೀಡಂ ಟಿವಿ ಮೊದಲು ಸುದ್ದಿ…

Read More »
ರಾಜಕೀಯ

ಕಲ್ಲೇಶ್ವರ ದೇಗುಲದ ಬ್ರಹ್ಮರಥಕ್ಕೆ ಬೆಂಕಿ; ಕೈ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದ ರಥಕ್ಕೆ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಬೆಂಕಿ ಇಟ್ಟಿರುವ ಘಟನೆಯ ಬಗ್ಗೆ ರಾಜ್ಯ…

Read More »
ಸುದ್ದಿ

ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್‌ಗಳಿಗೆ ಬೇಡಿಕೆ: ಬಾಡಿಗೆ ಎಷ್ಟು ಲಕ್ಷ..?

ಸ್ಟಾರ್ ಪ್ರಚಾರಕರ ಓಡಾಟಕ್ಕಾಗಿ ಹೆಲಿಕಾಪ್ಟರ್, ಚಾರ್ಟರ್ಡ್ ವಿಮಾನಗಳಿಗೆ ಬೇಡಿಕೆ ಹೆಚ್ಚಾಗಿದೆ. ಲೋಕಾಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ರಾಜಕೀಯ ಪಕ್ಷಗಳು ಸ್ಟಾರ್ ಪ್ರಚಾರಕರಿಗೆ ಪ್ರಚಾರದ…

Read More »
ರಾಜ್ಯ

ಎಸ್ಟಿ ಸಮುದಾಯಕ್ಕಾಗಿ ಸಾಕಷ್ಟು ಕೆಲಸ ಮಾಡಿರುವೆ : ಶ್ರೀರಾಮುಲು!

ಬಳ್ಳಾರಿ : ನಗರದಲ್ಲಿ ಇಂದು ಪರಿಶಿಷ್ಟ ಪಂಗಡಗಳ ಮುನ್ನವೇ ಸಮಾವೇಶ ನಡೆಯಿತು.. ರಾಜ್ಯ ಎಸ್ಟಿ ಮೋರ್ಚದ ಅಧ್ಯಕ್ಷರಾದ ಬಂಗಾರ ಹನುಮಂತ  ದೀಪ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…

Read More »
ರಾಜಕೀಯ

ಅನಂತಕುಮಾರ ಹೆಗಡೆ ಜನರ ಸಮಸ್ಯೆಯತ್ತ ಗಮನಹರಿಸಲಿ: ಶಾಸಕ ಬೆಲ್ಲದ

ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಜನರ ಸಮಸ್ಯೆ ಹಾಗೂ ತೊಂದರೆ ಕಡೆಗೆ ಗಮನಹರಿಸಬೇಕು. ಅದನ್ನು ಬಿಟ್ಟು ಸಂಬಂಧ ಹಾಗೂ ಸೂತ್ರವಿಲ್ಲದೇ ಮಾತನಾಡಬಾರದು ಇದರಿಂದ ಜನರ ಭಾವನೆಗಳಿಗೆ…

Read More »
ರಾಜಕೀಯ

ಅನಂತ್ ಕುಮಾರ್​ ರಾಜೀನಾಮೆಗೆ ಕಾಂಗ್ರೆಸ್ ಮುಖಂಡರ ಆಗ್ರಹ

ಹುಬ್ಬಳ್ಳಿ : ಸಂಸದ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ…

Read More »
ರಾಜಕೀಯ

ಪರೋಕ್ಷವಾಗಿ ಧಾರವಾಡ ಕ್ಷೇತ್ರ ಬೇಕು ಅಂದ್ರಾ ಶೆಟ್ಟರ್‌..?

ಹುಬ್ಬಳ್ಳಿ: ನಾನು ಘರವಾಪ್ಸಿಯಾದ ಬಳಿಕ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನ ಅಂತಿಮ.ಹಾವೇರಿ , ಬೆಳಗಾವಿಯಿಂದ ನನ್ನ ಕರೀತೀದಾರೆ. ಆದ್ರೆ ಧಾರವಾಡಕ್ಕೆ ಬಹಳ ಜನ‌ ಕರೀತೀದಾರೆ, ಙ್ನ…

Read More »
ರಾಜ್ಯ

ಧೃವ ನಾರಾಯಣ ಸಮಾಧಿಗೆ ಸಿಎಂ ಪುಷ್ಪ ನಮನ

ಚಾಮರಾಜನಗರ : ದಿ. ಆರ್ ಧ್ರುವನಾರಾಯಣ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಧ್ರುವನಾರಾಯಣ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ಸಿಎಂಗೆ ಸಚಿವ…

Read More »
ರಾಜಕೀಯ

ಮೋದಿ ಮತ್ತೆ ಪ್ರಧಾನಿ ಆಗೋದನ್ನ ತಡೆಯೋಕೆ ಆಗಲ್ಲ: ಜಿಗಜಿಣಗಿ

ವಿಜಯಪುರ : ಮೂರು ಬಾರಿ ವಿಜಯಪುರ ಸಂಸದನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಪ್ರಧಾನಿ ಮೋದಿ ಅವರಿಗೆ ದೇಶದ ಚಿಂತನೆ ಅಭಿವೃದ್ದಿ ಬಿಟ್ಟು ಬೇರೆ ಕೆಲಸವಿಲ್ಲ. ರಾಮಮಂದಿರ ನಿರ್ಮಾಣ…

Read More »
ರಾಜ್ಯ

ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ಚಾಲನೆ: ಗಣ್ಯರಿಂದ ವಿಶೇಷ ಪೂಜೆ

ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್‌ನಲ್ಲಿ ಸಹಸ್ರಾರು ಭಕ್ತರು ಮಾರಿಕಾಂಬ ದೇವಿಯ ದರ್ಶನ ಪಡೆದು, ಪೂಜೆ…

Read More »
Freedom TV

ಸಿಲಿಕಾನ್ ಸಿಟಿಯಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಮರ್ಡರ್

ಬೆಂಗಳೂರು: ಇಲ್ಲಿನ ಬಳ್ಳಾರಿ ರಸ್ತೆಯ ಬಾಗಲೂರು ಕ್ರಾಸ್ ಸಮೀಪ ಕೊಲೆಯಾದ ಸ್ಥಿತಿಯಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಹಂತಕರು ವ್ಯಕ್ತಿಯನ್ನು ಕೊಲೆಗೈದು ಕಾರಿನಲ್ಲಿ ಶವ ಬಿಟ್ಟು ಪರಾರಿ…

Read More »
Freedom TV

ಅಂಚೆ ಚೀಟಿ-ಲಕೋಟಿ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಅಂಚೆ ಲಕೋಟೆ ಬಿಡುಗಡೆ ಮಾಡಿದರು.…

Read More »
ಸುದ್ದಿ

ಮೋದಿ ಮತ್ತೆ ಪ್ರಧಾನಿ: ಧಾರವಾಡದಲ್ಲಿ ಚಂಡಿಕಾಯಾಗ

ಧಾರವಾಡ: ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕೆಂಬ ಸಂಕಲ್ಪದೊಂದಿಗೆ ಧಾರವಾಡದ ಶೃಂಗೇರಿ ಶಂಕರ ಮಠದಲ್ಲಿ ಇಂದು ಚಂಡಿಕಾಯಾಗ ನೆರವೇರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ…

Read More »
ಕ್ರೈಂ ಸ್ಟೋರಿ

ನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ಯಾರವಳು..?

ಆನೇಕಲ್: ಕೊಳೆತ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯ ನಾಲ್ಕನೇ ಫ್ಲೋರ್‌ನಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ನಗ್ನ…

Read More »
ರಾಜಕೀಯ

ನಾನು ಪಾರ್ಟಿಗೋಸ್ಕರ ಬಾವುಟ ಕಟ್ಟುತ್ತೇನೆ: ಪ್ರತಾಪ್‌ ಸಿಂಹ

ಮೈಸೂರು: ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ…

Read More »
ರಾಜಕೀಯ

ಗ್ಯಾರಂಟಿ ಸಮಾವೇಶದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಕೊಲೆ

ಗದಗ: ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದೆ. ಗದಗ ಜಿಲ್ಲೆಯ ಡಂಬಳ ಗ್ರಾಮದ ಬಳಿ ಘಟನೆ ನಡೆದಿದೆ. ಶರಣಪ್ಪ ಸಂದೀಗೌಡರ್ ಕೊಲೆಯಾದ ಕಾಂಗ್ರೆಸ್‌…

Read More »
ರಾಜ್ಯ

ಆಸ್ಪತ್ರೆಗೆ ದಾಖಲಾದ ಮಂಗ: ಮಾನವೀಯತೆ ಮೆರೆದ ಮಾನವ

ಬೆಳಗಾವಿ : ಗಂಭೀರವಾಗಿ ಗಾಯಗೊಂಡರು ಕಳೆದ ಎರಡು ದಿನಗಳಿಂದ ನರಳಾಡುತ್ತಿದ್ದ ಮಂಗನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…

Read More »
ರಾಜಕೀಯ

ನನ್ನನ್ನು ಲಿಂಗಾಯತ ವಿರೋಧಿ ಎಂದವರಿಗೆ ನಾಲಿಗೆ ಕತ್ತರಿಸ್ತೀನಿ : ಜಿಗಜಿಣಗಿ

ವಿಜಯಪುರ : ನನ್ನನ್ನು ಲಿಂಗಾಯತ ವಿರೋಧಿ ಎನ್ನುವವರ ನಾಲಿಗೆ ಕತ್ತರಿಸಬೇಕು ಎಂದು ವಿಜಯಪುರದಲ್ಲಿ ಕಾರ್ಯಕ್ರಮ ಉದ್ಘಾಟನೆ ವೇಳೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರದ ರೈಲ್ವೇ…

Read More »
ರಾಜಕೀಯ

ಸಂವಿಧಾನ ರಕ್ಷಣೆ ಮಾಡ್ತಿದೆ ಕಾಂಗ್ರೆಸ್ : ಡಿಕೆಶಿ

ಬೆಂಗಳೂರು : “ಲೋಕಸಭೆ ಚುನಾವಣೆ ಸಂಬಂಧ ಇಂದು ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಚರ್ಚೆ ಮಾಡಲಾಗಿದ್ದು, 75%ರಷ್ಟು ಕ್ಷೇತ್ರಗಳಲ್ಲಿ ಒಬ್ಬರ ಹೆಸರನ್ನು…

Read More »
ಸಿನಿಮಾ

ಬೆಳಕಿನ ಹಬ್ಬಕ್ಕೆ ‘ಫೈರ್ ಫ್ಲೈ’ ದರ್ಶನ; ಶಿವಣ್ಣ ಮಗಳ ಹೊಸ ಪ್ರಯತ್ನ

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್…

Read More »
ರಾಜಕೀಯ

ಮೈಸೂರು ಪೇಂಟ್ಸ್ ಕಾರ್ಖಾನೆಗೆ ಬ್ರ್ಯಾಂಡ್ ವರ್ಚಸ್ಸು: ಎಂ ಬಿ ಪಾಟೀಲ

ಬೆಂಗಳೂರು : ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು…

Read More »
ರಾಜಕೀಯ

ಟಿಕೆಟ್ ಕೈ ತಪ್ಪುವ ಭೀತಿ ; ಗೋಳಾಡಿದ ಪ್ರತಾಪ್ ಸಿಂಹ

ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪುವ ಭೀತಿ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್​ನಲ್ಲಿ ಲೈವ್ ವಿಚಾರಗಳನ್ನು ತಿಳಿಸಿ ಭಾವುಕರಾಗಿದ್ದಾರೆ.…

Read More »
ರಾಜಕೀಯ

ಸಿಎಂ ಹುದ್ದೆ ಖಾಲಿ ಇಲ್ಲ

‘ಸಿಎಂ ಸಿದ್ದು’ ಡಿಸಿಎಂ ಡಿಕೆಶಿ ಕಲಬುರಗಿ : ವಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ದಲಿತ ಸಿಎಂ ಕೂಗು ಮುನ್ನೆಲೆಗೆ ಬಂದ ವಿಚಾರವಾಗಿ ಮಾತನಾಡಿದ್ದಾರೆ.ಹೈಕಮಾಂಡ್ ಬಹಳ…

Read More »
Freedom TV

ಅನಂತ್​ಕುಮಾರ್ ಹೆಗಡೆಯವರ ಹೇಳಿಕೆಗೂ ಬಿಜೆಪಿಗೂ ಸಂಬಂಧ ಇಲ್ಲ : ಪಿ.ರಾಜೀವ್

ಬೆಂಗಳೂರು: ಸಂಸದರಾದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ…

Read More »
Freedom TV

ಸ್ವಂತ ಮನೆ ಕಟ್ಟುವವರಿಗೆ “ನಂಬಿಕೆ ನಕ್ಷೆ: ಡಿ.ಕೆ. ಶಿವಕುಮಾರ್

ಬೆಂಗಳೂರು : 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ…

Read More »
ರಾಜ್ಯ

ನಿವೇಶನಕ್ಕಾಗಿ ಡಿಸಿ ಮುಂದೆ ಮಹಿಳೆಯರ ಕಣ್ಣೀರು

ಗದಗ: ಗದಗ ತಾಲೂಕಿನ ಸೊರಟೂರು ಗ್ರಾಮದ ಮಹಿಳೆಯರು ನಿವೇಶನಕ್ಕಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಮುಂದೆ ಕಣ್ಣೀರು ಹಾಕಿದ್ದಾರೆ.ಕಳೆದ 15 ವರ್ಷದಿಂದ ಬಾಡಿಗೆ ಮನೆಯಲ್ಲಿ ಕೂಲಿ ಮಾಡಿಕೊಂಡು…

Read More »
Freedom TV

ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಅಭಿವೃದ್ಧಿ ಸಮಾವೇಶದಲ್ಲಿ ಹೆಬ್ಬಾಳ್ಕರ್ ಅಬ್ಬರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾ ಬಡವರ ಪರ. ಬಡವರ ಬಗ್ಗೆ ಕಾಳಜಿ ಏಕ ಮಾತ್ರ ಪಕ್ಷ ಅದು ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ…

Read More »
ಕ್ರೈಂ ಸ್ಟೋರಿ

ವೃದ್ಧರು ಶೀಮಂತರೇ ಟಾರ್ಗೆಟ್: ಸೆಕ್ಸ್ ವಿಡಿಯೋ…ಬ್ಲ್ಯಾಕ್ ಮೇಲ್ ಗ್ಯಾಂಗ್!

ವಂಚಕರು ಹುಡುಗಿಯರ ನಕಲಿ ಹೆಸರು ಬಳಸಿಕೊಂಡು ನಕಲಿ ಫೇಸ್‌ಬುಕ್ ಪ್ರೊಫೈಲ್‌ಗಳನ್ನು ತೆರೆದು ಸೆಕ್ಸ್ ವಿಡಿಯೋ ಚಾಟ್ ಮಾಡಿ, ಆ ಬಳಿಕ ವಿಡಿಯೋ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ…

Read More »
Top News

ಮಂಡ್ಯದಲ್ಲಿ ಚಂದ್ರುಗೆ ಸ್ಟಾರ್: ಮೈತ್ರಿ ಬಿಕ್ಕಟ್ಟಲ್ಲಿ ಗೆದ್ದು ಬೀಗ್ತಾರಾ ವೆಂಕಟರಮಣೇಗೌಡ

ಮಂಡ್ಯದಲ್ಲಿ ಸ್ಟಾರ್ ಚಂದ್ರು ಹವಾ ಶುರುವಾಗಿದೆ. ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಮೈತ್ರಿ ಬಿಕ್ಕಟ್ಟಿನಲ್ಲಿ ಸ್ಟಾರ್ ಚಂದ್ರುಗೆ ಲಾಭ ಆಗುತ್ತಾ ಎನ್ನುವ…

Read More »
ರಾಜ್ಯ

ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣ.! ; ನಗರ ಸಭೆ ಅಧ್ಯಕ್ಷನಿಗೆ ಜೈಲು?

ಕೋಲಾರ : ನಗರ ಸಭೆಯ ಮಾಜಿ ಅಧ್ಯಕ್ಷರಿಗೆ ಚೆಕ್‌ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯ ದಂಡ ವಿಧಿಸಿದೆ. ತಪ್ಪಿದಲ್ಲಿ ಆರು ತಿಂಗಳು ಜೈಲು ಶಿಕ್ಷೆ ನೀಡುವ ಎಚ್ಚರಿಕೆಯನ್ನು ನೀಡಲಾಗಿದೆ.ಮೂರು ಪ್ರತ್ಯೇಕ…

Read More »
ರಾಜ್ಯ

ತೋಟದ ಮನೆಯಲ್ಲಿ ತಲೆ ಬುರುಡೆಗಳು: ಅಮಾವಾಸ್ಯೆ ಪೂಜೆ ರಹಸ್ಯ!

ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪ…

Read More »
ಕ್ರೈಂ ಸ್ಟೋರಿ

ಅಲ್ಪಸಂಖ್ಯಾತರ ನಿಗಮದ ನೂತನ ಅಧ್ಯಕ್ಷನ ಮೇಲೆ ಮರ್ಡರ್ ಕೇಸ್!

ಮೈಸೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿರುವ ಬಿ.ಕೆ. ಅಲ್ತಾಫ್ ಖಾನ್ ವಿರುದ್ಧ ಕೊಲೆ ಕೇಸು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್…

Read More »
ರಾಜಕೀಯ

ಬೆಂಗಳೂರಿನಲ್ಲಿ ನೀರಿಲ್ಲ…ಕರಿಮಣಿ ಮಾಲೀಕನಾಗುವ ಭಾಗ್ಯವಿಲ್ಲ: ಯಾರು ಹೆಣ್ಣು ಕೊಡ್ತಿಲ್ಲ!

ಸಿಲಿಕಾನ್ ಸಿಟಿಯಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಈ ಹಿನ್ನೆಲೆ ಇದೀಗ ಟ್ವೀಟರ್ ಪೋಸ್ಟ್ ಒಂದು ಸಖತ್ ಸದ್ದು ಮಾಡ್ತಾ ಇದೆ. ಮದುವೆಗೆ ಹೆಣ್ಣು ಕೊಡ್ತಿಲ್ಲ ಅಂತ…

Read More »
ರಾಜ್ಯ

ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಪ್ರಕರಣ : ಅಮಿತ್​​ ಶಾಗೆ ಪತ್ರ ಬರೆದ ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಅಲ್ಲಾ ಹು ಅಕ್ಬರ್ ಎಂಬ ತಲೆಬರಹದಡಿ ಅನಾಮದೇಯ ಪತ್ರಗಳ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ನಿಪ್ಪಾಣಿಯ ರಾಮಮಂದಿರದಲ್ಲಿ ಬಾಂಬ್ ಬೆದರಿಕೆಯ ಎರಡು ಪತ್ರಗಳನ್ನು ಇಡಲಾಗಿತ್ತು. ಬೆಳಗಾವಿ…

Read More »
ರಾಜ್ಯ

ಗೋಬಿ ಮಂಚೂರಿ, ಬಾಂಬೆ ಮಿಠಾಯಿ ಬ್ಯಾನ್!‌ ; ಇಂದು ಆರೋಗ್ಯ ಸಚಿವರ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್..? ಆರೋಗ್ಯ ಸಚಿವರು ಈ ಬಗ್ಗೆ ಮಹತ್ವದ ಸುಳಿವು ಕೊಟ್ಟಿದ್ದಾರೆ. ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ…

Read More »
ರಾಜಕೀಯ

ನುಡಿದಂತೆ ನಡೆಯುವವರನ್ನ ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ- ಸಿಎಂ ಸಿದ್ದರಾಮಯ್ಯ

  ಮಂಡ್ಯ: ನುಡಿದಂತೆ ನಡೆಯುವವರನ್ನ ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿಯಾಗುತ್ತದೆ.ಎಂದು ಮಂಡ್ಯದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ಸಿದ್ದು ಗುಡುಗಿದರು. ಕಳೆದ ಚುನಾವಣೆಯಲ್ಲಿ…

Read More »
ರಾಜಕೀಯ

ಲೋಕ ಸಮರ, 3ನೇ ಬಾರಿಯೂ ಕಮಲ ಪಡೆಗೆ ಬಹು ಪರಾಕ್​​,

ನವದೆಹಲಿ: ಲೋಕಸಭೆ ಚುನಾವಣೆಯ ಕಾವು ಏರತೊಡಗಿದೆ. ಚುನಾವಣೆ ಘೋಷಣೆ ದಿನಗಣನೆ ಶುರುವಾಗಿದೆ. ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಘೋಷಿಸಿವೆ. ಇನ್ನು ಹಲವು…

Read More »
Freedom TV

ಫ್ಲೆಕ್ಸ್, ಬ್ಯಾನರ್ ಹಾಕಿದ್ದಕ್ಕೆ ಬಿತ್ತು 50ಸಾವಿರ ದಂಡ..!

  ಬೆಂಗಳೂರು; ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಲಾಗಿದ್ದ…

Read More »
Freedom TV

ಯೋಗಾ ಚಾಂಪಿಯನ್ ಗೆದ್ದಿರುವುದು ೫೨ ಗೋಲ್ಡ್ ಮೆಡಲ್ …!

ಚಿನ್ನದ ರಾಣಿಯ ಕೌತುಕ ಜಗತ್ತು ಈ ಚಿನ್ನದ ರಾಣಿ ಗೆದ್ದಿರುವುದು ಬರೋಬ್ಬರಿ ೫೨ ಗೋಲ್ಡ್ ಮೆಡಲ್ ,ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಆಗಿರುವ ಕೀರ್ತಿ ಈಕೆಯದ್ದು. ಅಚಲವಾದ ನಂಬಿಕೆ…

Read More »
Freedom TV

ಕೊಳವೆಬಾವಿ ಕೊರೆಯಿಸುವುದಕ್ಕೆ ಮಾ.15ರಿಂದ ಅವಕಾಶ ಅನುಮತಿಯಿಲ್ಲದೆ ಕೊರೆದರೆ ಕಠಿಣ ಕ್ರಮ

ಜಲಮಂಡಳಿ : ಕೊಳವೆ ಬಾವಿ ಕೊರೆಸಲು ಅನುಮತಿ ಕಡ್ಡಾಯ ,ಅನುಮತಿ ಇಲ್ಲದೆ ಕೊಳವೆ ಬಾವಿ ಕೊರೆದಿದ್ದೆ ಆದಲ್ಲಿ ಜಲಮಂಡಳಿ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಸಿದೆ. ನೀವು…

Read More »
Freedom TV

ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌..!

ಮಂಗಳೂರು:ಸ್ಯಾಂಡಲ್‌ವುಡ್‌ ನಟ ನಟಿಯರು ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ಕೊಟ್ಟು ದರ್ಶನ ಪಡೆದಿದ್ದಾರೆ. ಈ ಸಾಲಿಗೆ ಈಗ ದರ್ಶನ್‌ ಸೇರಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮಂಗಳೂರಿನ ಕೊರಗಜ್ಜ…

Read More »
Top News

ಹಿಂದುಳಿದ ಕೂಡ್ಲಿಗಿ ಅಭಿವೃದ್ಧಿ ಯಾವಾಗ.?

ವಿಜಯನಗರ:ಇದು ಅತ್ಯಂತ ಹಿಂದುಳಿದ ತಾಲೂಕು.ಈ ತಾಲೂಕಿಗೆ ಇದುವರೆಗೆ ಮಾಡಿದ ಕೆಲಸಗಳು ಹಲವು, ಆದ್ರೂ ಇದುವರೆಗೆ ಅತ್ಯಂತ ಹಿಂದುಳಿದ ತಾಲೂಕು,ಈ ತಾಲೂಕಿಗೆ ಈಗ 553 ಕೋಟಿ ಅನುದಾನ ತಂದು,…

Read More »
Freedom TV

ಟ್ಯಾಂಕರ್ ಮಾಲೀಕರಿಗೆ ಮಾ.15ರವರೆಗೆ ನೋಂದಣಿಗೆ ಅವಕಾಶ; ನಂತರ ಕಾನೂನು ಕ್ರಮ

ಬೆಂಗಳೂರು,ಮಾ.09: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೋರ್ಟಲ್‍ನಲ್ಲಿ ಇದುವರೆಗೆ 1530 ಟ್ಯಾಂಕರ್ ಗಳು ನೋಂದಣಿಯಾಗಿದ್ದು, ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ. ಅದಾದ ನಂತರವೂ ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು…

Read More »
ಜನಸಾಮಾನ್ಯರ ದನಿ

21 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಮೆರವಣಿಗೆ

ಬೀದರ್ : ಬೀದರ್ ನಗರದ ಗುಂಪಾ ರೋಡ್‌ನಿಂದ ಚನ್ನಬಸವ ಪಟ್ಟದ್ದೆವರು ರಥಯಾತ್ರೆಯಲ್ಲಿ ಕುಳಿತು ರಂಗಮಂದಿರದವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು ಬಾರಿಸುವ ಮೂಲಕ ಅರಣ್ಯ ಸಚಿವ ಈಶ್ವರ…

Read More »
Freedom TV

ಮದುವೆಯಲ್ಲಿ ಹಾಡು ಹಾಡಿದ ಸಚಿವ ತಂಗಡಗಿ

ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮದುವೆ ಸಮಾರಂಭದಲ್ಲಿ ಹಾಡು ಹಾಡಿ ರಂಜಿಸಿದ ಘಟನೆ ಕೊಪ್ಪಳದಲ್ಲಿ ಜರುಗಿದೆ. ಕೊಪ್ಪಳ ಜಿಲ್ಲೆ ಕಾರಟಗಿ…

Read More »
Freedom TV

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ- ಕೆರೆ ನೀರಿನ ಮೊರೆ ಹೋದ ಜಲಮಂಡಳಿ..

ಈ ಹಿಂದೆ ಕೆರೆಯ ನೀರೇ ಕೃಷಿಗೆ ಹಾಗೂ ಕುಡಿಯುವ ನೀರಿಗೆ ಬಳಕೆ ಮಾಡುತ್ತಿದ್ದರು. ಆದರೆ ರಾಜಧಾನಿ ಬೆಂಗಳೂರಿನಲ್ಲಿ ಕೆರೆಯ ನೀರು ಬಳಸದೇ ಇರುವಷ್ಟು ರಾಜಕಾಲುವೆ ನೀರಿನ ಜೊತೆ…

Read More »
Freedom TV

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ, ರಾಜವಂಶಸ್ಥ ಯದುವೀರ್ ಗೆ ಬಿಜೆಪಿ ಟಿಕೆಟ್..?

  ಮೈಸೂರು : ಮೈಸೂರಿನಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ವಿಚಾರದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಈಗ ಬಿಜೆಪಿ ಹೈಕಮಾಂಡ್ ಮೈಸೂರು ಕೊಡಗು ಲೋಕಸಭಾ…

Read More »
Freedom TV

ಕಾಜಿರಂಗ್ ಉದ್ಯಾನವನದಲ್ಲಿ ಪ್ರಧಾನಿ ಜೀಪ್ ಸವಾರಿ…

ಕಾಜಿರಂಗ್​ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆನೆ ಮತ್ತು ಹುಲಿ ಸಂರಕ್ಷಿತ ಪ್ರದೇಶವಾದ ಅಸ್ಸಾಂನ ಕಾಜಿರಂಗ್ ರಾಷ್ಟ್ರೀಯ ಉದ್ಯಾನವನದಲ್ಲಿ ಜೀಪ್ ಸಫಾರಿ ನಡೆಸಿದರು ಎಂದು ಅಧಿಕಾರಿಗಳು…

Read More »
Freedom TV

ರಾಮ ಮಂದಿರ ಸ್ಪೋಟಿಸುತ್ತೇವೆ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ..

ಬೆಳಗಾವಿ: ​ ನಿಮ್ಮ ರಾಮ ಮಂದಿರ ಸ್ಪೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಬೆದರಿಕೆ ಪತ್ರ ಹಾಕಿದ ಸಂಚಲನ ಮೂಡಿಸುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಾ ಹು…

Read More »
ಕ್ರೈಂ ಸ್ಟೋರಿ

ಪ್ರೇಯಸಿ ಕೈಕೊಟ್ಟಿದ್ದಕ್ಕೆ ಮನನೊಂದಿದ್ದ ಯುವಕ ಸಾವು…

ಬೆಂಗಳೂರು, ಪ್ರಿಯತಮೆ ದೂರ ಆಗಿದಕ್ಕೆ ನೊಂದಿದ್ದ ಪ್ರಿಯಕರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ,ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಜರುಗಿದೆ.ದಾವಣಗೆರೆ ಮೂಲದ ಚೇತನ್ (21) ಮೃತ ದುರ್ದೈವಿಯಾಗಿದ್ದಾನೆ. ಈತ ಕಳೆದ…

Read More »
Freedom TV

ವನ್ಯಜೀವಿ-ಮಾನವ ಸಂಘರ್ಷ: ಅಂತರ ರಾಜ್ಯ ಅರಣ್ಯ ಸಚಿವರ ಮಹತ್ವದ ಸಭೆ

ಬೆಂಗಳೂರು, ಮಾ.9: ದಕ್ಷಿಣ ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಸಂಘಟಿತವಾಗಿ ಇದನ್ನು ನಿಯಂತ್ರಿಸಲು ಮೂರು ದಕ್ಷಿಣ ರಾಜ್ಯಗಳ ನಡುವೆ ಮಾರ್ಚ್ 10ರಂದು…

Read More »
Freedom TV

ಸಿಸಿಟಿವಿ ಕಣ್ಣಗಾವಲಿನಲ್ಲಿ ಬಾಗಲಕೋಟೆ ನಗರ

ಬಾಗಲಕೋಟೆ :ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಮುಳುಗಡೆ ನಗರಿ ಬಾಗಲಕೋಟೆ ಪೊಲೀಸರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ , ನಗರದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶದಲ್ಲಿ ಒಟ್ಟು 64…

Read More »
ರಾಜ್ಯ

ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್‌; ಬಳ್ಳಾರಿಯ ಯುವಕನ ವಿಚಾರಣೆ

ರಾಮೇಶ್ವರಂ ಕೆಫೆ ಸ್ಫೋಟಕಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಶಂಕಿತ ಉಗ್ರನಿಗೆ ನೆರವು ನೀಡಿದ ಆಧಾರದ ಮೇಲೆ ಬೆಂಗಳೂರಿನಲ್ಲಿ ಓರ್ವನನ್ನ, ಬಳ್ಳಾರಿಯಲ್ಲಿ ಯುವಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.…

Read More »
Freedom TV

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್..!

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ. ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನ 2021ರಲ್ಲಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ…

Read More »
ಕ್ರೈಂ ಸ್ಟೋರಿ

ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮ

ಶಿವಮೊಗ್ಗ: ಆಸ್ತಿಗಾಗಿ, ಇಬ್ಬರು ಸಹೋದರರು ಸೇರಿ ಕಾರು ಹತ್ತಿಸಿ ಅಣ್ಣನನ್ನೇ ಹತ್ಯೆಗೈದ ಘಟನೆ​​ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿ ಫೆ.29ರ ಸಂಜೆ ನಡೆದಿದ್ದು, ತಡವಾಗಿ…

Read More »
ರಾಜಕೀಯ

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿಕೆಶಿ

ನವದೆಹಲಿ: “ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು..”ಲೋಕಸಭೆ ಚುನಾವಣೆ ಸಂಬಂಧ…

Read More »
ಸಿನಿಮಾ

ತಾಯಿ ಆಗ್ತಿದ್ದಾರೆ ಮಿಲನಾ ನಾಗರಾಜ್; ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ‘ಡಾರ್ಲಿಂಗ್’ ಜೋಡಿ

ಸ್ಯಾಂಡಲ್​ವುಡ್ ಸ್ಟಾರ್​ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಕುಟುಂಬದಲ್ಲಿ ಇಂದು ಡಬಲ್ ಸಂಭ್ರಮ. ಒಂದು ಶಿವರಾತ್ರಿ ಹಬ್ಬದ ಸಡಗರವಾದರೆ, ಇನ್ನೊಂದು ಈ ಜೋಡಿಯ ಚೊಚ್ಚಲ…

Read More »
ರಾಜ್ಯ

ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆ ಪುನರ್ ಪ್ರತಿಷ್ಠಾಪನೆ

ಮಡಿಕೇರಿ: ಮಡಿಕೇರಿ ನಗರದ ಹೃದಯ ಭಾಗವಾದ ಜನರಲ್ ತಿಮ್ಮಯ್ಯ ವೃತ್ತದಲ್ಲಿದ್ದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಗೆ ಆಗಸ್ಟ್, 21 ರಂದು ksrtc ಬಸ್ ಡಿಕ್ಕಿ ಹೊಡೆದ ಪರಿಣಾಮ…

Read More »
ರಾಜಕೀಯ

ರಾಜ್ಯಸಭೆಗೆ ಇನ್ ಫೋಸಿಸ್ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿ …!

ಬೆಂಗಳೂರು: ಭಾರತದ ರಾಷ್ಟ್ರಪತಿಗಳಿಂದ ಕರ್ನಾಟಕದ‌ ಇನ್ ಫೋಸಿಸ್‌ ಮುಖ್ಯಸ್ಥೆ ಸುಧಾ ನಾರಾಯಣಮೂರ್ತಿಯವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಸುಧಾ ಮೂರ್ತಿಯವರ ಪ್ರಭಾವಶಾಲಿ ಸಾಮಾಜಿಕ ಕಾರ್ಯಗಳು, ಸಮಾಜ ಪ್ರೀತಿ,…

Read More »
ರಾಜ್ಯ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಬಾಲಮಂಜುನಾಥ್ ಸ್ವಾಮೀಜಿ ಅರೆಸ್ಟ್‌

ತುಮಕೂರು: ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ತಾನೇ ಹೆಣೆದ…

Read More »
Back to top button