kannada news

ರಾಜ್ಯ

ಗೌರಿ ನಾಯ್ಕ ಛಲಕ್ಕೆ ಗಂಗೆ ಶರಣು

ಶಿರಸಿ: ಕಳೆದ 36 ದಿನಗಳಿಂದ ನಿರಂತರ ಪರಿಶ್ರಮದಿಂದ 50 ಅಡಿ ಭಾವಿ ತೋಡಿ. ಜೀವ ಗಂಗೆಯನ್ನ ಹೊರತೆಗೆದ ಸಾಹಸಿ. ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡತ್ತಿದ್ದ ಇಲ್ಲಿನ…

Read More »
ರಾಜಕೀಯ

ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಜೈಪುರ್ : ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿದಂತೆ ದೇಶದಲ್ಲಿ ನಡೆಯುವ ಲೋಕಸಭೆ ಚುನಾವಣೆಗಾಗಿ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ರಾಜಸ್ಥಾನದಲ್ಲಿ…

Read More »
ರಾಜಕೀಯ

ಭಾಜಪ ಕಾರ್ಯಕರಣಿ ಸಭೆ ಮುಂದುಡಿಕೆ

ದೆಹಲಿ: ನಾಳೆ ನಡೆಯಬೇಕಿದ್ದ ಬಿಜೆಪಿ ಕಾರ್ಯಕರಣಿ ಸಭೆ ಧಿಡೀರ ಮುಂದೂಡಿಕೆ. ಮುಂದಿನ ವಾರಕ್ಕೆ ಮುಂದೂಡಲ್ಪಟ್ಟ ಸಭೆ. ಮೊದಲ ಪಟ್ಟಿ ಪ್ರಕಟವಾದ ನಂತರ ಪಕ್ಷದಲ್ಲಿ ಹಲವು ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ…

Read More »
ಸುದ್ದಿ

ನಮೋ ವಿರುದ್ದ ಖರ್ಗೆ ವಾಗ್ದಾಳಿ

ಜೈಪುರ : ರಾಮನಾಮ ಜಪಿಸೋದು, ಸಾರ್ವಜನಿಕ ಆಸ್ತಿ ಲಪಟಾಯಿಸುವುದು ಪ್ರಧಾನಿ ಮೋದಿ ಅಜೆಂಡಾ ಎಂಬುದಾಗಿ ಪ್ರಧಾನಿ ವಿರುದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ. ರಾಜಸ್ಥಾನದ ವಾಘಡನಲ್ಲಿ…

Read More »
ರಾಜಕೀಯ

ಪಾಕ್​ ಜಿಂದಾಬಾದ್ ಕೇಸ್​ : ಹುಸೇನ್​ ವಿರುದ್ಧ ಕ್ರಮಕ್ಕೆ ಶಾಸಕ ಟೆಂಗಿನಕಾಯಿ ಆಗ್ರಹ

ಹುಬ್ಬಳ್ಳಿ : ಶಕ್ತಿಸೌಧ, ವಿಧಾನಸೌಧದಲ್ಲಿಯೇ ಪಾಕಿಸ್ತಾನದ ಜಿಂದಾಬಾದ್ ಘೋಷಣೆ ಕೂಗು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ನಾಸೀರ್ ಹುಸೇನ್ ಅವರ ಹೆಸರನ್ನು ಸೇರಿಸಬೇಕು ಎಂದು ಶಾಸಕ ಮಹೇಶ್ ಟೆಂಗಿನಕಾಯಿ…

Read More »
ರಾಜ್ಯ

ಮಶಾಖ್ ದರ್ಗಾದಲ್ಲಿ ಲಿಂಗ ಪೂಜೆಗೆ ಅನುಮತಿ

ಕಲಬುರಗಿ : ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿನ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಲಿಂಗಕ್ಕೆ ಶಿವರಾತ್ರಿ ದಿನದಂದು ಹಿಂದುಗಳಿಗೆ ಪೂಜೆ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.ಶ್ರೀರಾಮ…

Read More »
ರಾಜ್ಯ

ಮಡಿವಾಳ ಶೈಕ್ಷಣಿಕ ಭವನಕ್ಕೆ 12 ಲಕ್ಷ ರೂ. ನೆರವು; ಸಚಿವ ಜಮೀರ್​

ಬೆಂಗಳೂರು : ಮಡಿವಾಳ ಕಮ್ಯುನಿಟಿ ಫೆಡರೇಷನ್ ಗೆ ಗೃಹ ಮಂಡಳಿ ವತಿಯಿಂದ ರಿಯಾಯಿತಿ ದರದಲ್ಲಿ ನಿವೇಶನ ಮಂಜೂರು ಮಾಡಿಸಿದ್ದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು…

Read More »
ರಾಜ್ಯ

ದೆಹಲಿಯಲ್ಲಿ ಕೈ ಪಾಳೆಯ ಹೈ ಮೀಟಿಂಗ್‌..!

ಬೀದರ್‌: ದೆಹಲಿಯಲ್ಲಿ ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆ. ರಾಜ್ಯದಿಂದ ಅಳೆದು ತೂಗಿ ಪಟ್ಟಿ ತಯಾರಿ. ಶತಾಯಾಗತಾಯ ಮೈತ್ರಿಗೆ ಮಣ್ಣುಮುಕ್ಕಿಸಲು ರಣತಂತ್ರಗಳನ್ನ ಕೈ ಪಾಳೆಯದಿಂದ ರೂಪಿಸಲಾಗಿದೆ.20 ಕ್ಷೇತ್ರಗಳ…

Read More »
ರಾಜ್ಯ

ವಿದ್ಯುದಲಂಕಾರದಿಂದ ಕಂಗೊಳಿಸುತ್ತಿರೋ ಮಹದೇಶ್ವರ ಬೆಟ್ಟ… ಶಿವರಾತ್ರಿ ಪರೀಷೆಗೆ ಸಕಲ ಸಿದ್ದತೆ…

 ಚಾಮರಾಜನಗರ: ಗಡಿಜಿಲ್ಲೆಯಲ್ಲಿರುವ ಪುಣ್ಯಕ್ಷೇತ್ರ ಶ್ರೀಮಲೆ ಮಹದೇಶ್ವರ ಬೆಟ್ಟದಲ್ಲಿ‌ ನಡೆಯುವ ವಿಶೇಷ ಅಂದ್ರೆ ಎಣ್ಣೆ ಮಜ್ಜನ, ದೀಪಾವಳಿ ಜಾತ್ರೆ ಹಾಗು ಶಿವರಾತ್ರಿ ಪರಿಷೆ.. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ…

Read More »
ರಾಜ್ಯ

ಹುಬ್ಬಳ್ಳಿಯ ನಿವಾಸಿಗಳು ಬೆಚ್ಚಿಬಿದ್ದಿದ್ದು ಯಾಕೆ ಗೊತ್ತಾ?

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಪುಡಾರಿಗಳು ಹಾವಳಿ ಹೆಚ್ಚಾಗಿದ್ದು, ರಾತ್ರಿ ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಟೂರು ರಸ್ತೆಯ ಏಕತಾ…

Read More »
ರಾಜಕೀಯ

ಲೋಕ ಕದನಕ್ಕೆ ದೆಹಲಿಯಲ್ಲಿ ಕೈ-ಕಮಲ ನಾಯಕರ ಮೀಟಿಂಗ್

ಲೋಕಸಭೆ ಚುನಾವಣೆಗೆ ಸಿದ್ಧತೆ ಶುರುವಾಗಿದೆ. ಅಖಾಡಕ್ಕಿಳಿಬೇಕಾದ ಕಲಿಗಳು ಯಾರು ಅನ್ನೋ ನಿಟ್ಟಿನಲ್ಲಿ ಆಯ್ಕೆ ಪ್ರಕ್ರಿಯೆ ನಡೀತಿವೆ. ಕರ್ನಾಟಕದಲ್ಲೂ ಹುರಿಯಾಳುಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ದೆಹಲಿಯಲ್ಲಿ ಕಾಂಗ್ರೆಸ್, ಬಿಜೆಪಿ…

Read More »
ಸಿನಿಮಾ

ಸ್ಯಾಂಡಲ್ವುಡ್​ನ್​ ಸಂತೂರ್ ಮಮ್ಮಿಗೆ ಹ್ಯಾಪಿ ಬರ್ತ್ಡೇ..!

ಸ್ಯಾಂಡಲ್ವುಡ್ ಸಿಂಡ್ರೇಲಾ ರಾಧಿಕಾ ಪಂಡಿತ್ಗೆ ಮಾರ್ಚ್ 7 ತುಂಬಾನೆ ಸ್ಪೆಷಲ್ ಡೇ ಆಗಿರುತ್ತದೆ. ಪ್ರತಿ ವರ್ಷ ಈ ದಿನವನ್ನ ತುಂಬಾನೆ ಎಂಜಾಯ್ ಮಾಡುತ್ತಾರೆ. ಪ್ರತಿ ವರ್ಷ ಮಾರ್ಚ್…

Read More »
Freedom TV

ಬೆಂಗಳೂರು ವಾಟರ್ ಟ್ಯಾಂಕರ್ ಮಾಫಿಯಾಗೆ ಬ್ರೇಕ್ ; ಖಾಸಗಿ ಟ್ಯಾಂಕರ್​ಗಳಿಗೆ ರೇಟ್ ಫಿಕ್ಸ್..!

ಬೆಂಗಳೂರು: ರಾಜಧಾನಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ವಾಟರ್‌ ಟ್ಯಾಂಕರ್‌ ಮಾಫಿಯಾಗೆ ಕೊನೆಗೂ ಬಿಗ್ ಬ್ರೇಕ್ ಬಿದ್ದಿದೆ. ಖಾಸಗಿ ಟ್ಯಾಂಕರ್​ಗಳಿಗೆ ರೇಟ್ ಫಿಕ್ಸ್ ಮಾಡಿದ್ದು, BBMP, BWSSB ಯಿಂದ ದರ…

Read More »
ರಾಜ್ಯ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು; ಮಾದಪ್ಪನ ಬೆಟ್ಟಕ್ಕೆ ಅಜ್ಜಿ ಪಾದಯಾತ್ರೆ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು. ಮೋದಿನೆ ಗೆಲ್ಲಬೇಕು ಎಂದು ಪ್ರಾರ್ಥಿಸಿ 102 ವರ್ಷದ ಅಜ್ಜಿಯೊಬ್ಬರು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ.…

Read More »
ರಾಜ್ಯ

ಮದುವೆ ಮನೆಗೆ ನುಗ್ಗಿ ಕನ್ನ ಹಾಕಿದ ಖದೀಮ: ಚಿನ್ನ, ವಜ್ರ ಲಕ್ಷ ಲಕ್ಷ ಹಣ ಲೂಟಿ

ಧಾರವಾಡ: ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಪುತ್ರನ ಮದುವೆಯಲ್ಲಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರ, ಚಿನ್ನ, ನಗದು ದೋಚಿ ಪರಾರಿಯಾಗಿರುವ ಘಟನೆ ಧಾರವಾಡದ…

Read More »
ರಾಜ್ಯ

ಅಂತರ್ಜಾತಿ ವಿವಾಹಕ್ಕೆ ಬಹಿಷ್ಕಾರ ; ಪೊಲೀಸರು ಡೋಂಟ್​ ಕೇರ್‌

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕ್ರಪ್ಪ ಬೇನಳ್ಳಿ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಬಹಿಷ್ಕಾರ ಮಾಡಲಾಗಿದೆ ಎಂಬ ಆರೋಪ…

Read More »
Freedom TV

ಕಂತೆ ಕಂತೆ ಹಣ ತೋರಿಸಿ, ಅಮಾಯಕ ಜನರಿಗೆ ವಂಚನೆ ಮಾಡ್ತಿದ್ದ ಖತರ್ನಾಕ್ ಅರೆಸ್ಟ್‌

ಬೆಂಗಳೂರು : ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೆ ಇರುತ್ತಾರೆ ಎಂಬ ಗಾದೆ ಮಾತನ್ನ ಕೇಳಿದಿವಿ ಅಂತಹದ್ದೆ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣಾ ವ್ಯಾಪ್ತಿಯಲ್ಲಿ…

Read More »
ಸುದ್ದಿ

ಪಾಕ್​ ಪರ ಘೋಷಣೆ ಪ್ರಕರಣ : ಮೊಹಮ್ಮದ್​ ಶಫಿ ನಾಶಿಪುಡಿ ಮತ್ತೆ ಪೊಲೀಸರ ವಶಕ್ಕೆ

ಬೆಂಗಳೂರು : ವಿಧಾನಸೌಧದಲ್ಲಿ ಪಾಕ್​ ಪರ ಘೊಷಣೆ ಕೂಗಿದ ಪ್ರಕರಣದ ಆರೋಪಿ ಮೊಹಮ್ಮದ್​​ ಶಫಿ  ನಾಶಿಪುಡಿ ಪೊಲೀಸ್​ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ…

Read More »
ರಾಜ್ಯ

ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ : ಆರೋಪಿ ಸುಳಿವು ಕೊಟ್ಟರೆ ₹10 ಲಕ್ಷ ಬಹುಮಾನ

ಬೆಂಗಳೂರು: ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರು. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ…

Read More »
ರಾಜ್ಯ

ಲೇಔಟ್ ಹೆಸರಿನಲ್ಲಿ ಲೂಟಿಗೆ ಇಳಿಯಿತಾ ಬಿಡಿಎ?

ಬೆಂಗಳೂರು: ಬಿಡಿಎ ಅಂದ್ರೆ ಬೋಗಸ್,ಬಂಡಲ್ ಅಂತ ಜನ ಉಗಿಯುತ್ತಿದ್ದಾರೆ. ಅದ್ರೂ ಅಧಿಕಾರಿಗಳ ಆಟ,ಅವ್ರು ಬಿಲ್ಡಪ್ ಮಾತ್ರ ಕಡಿಮಿಯಾಗ್ತಿಲ್ಲ. ಬೆಂಗಳೂರಲ್ಲಿ ಇರೋ ಬರೋ.. ಲೇಔಟ್‌ಗಳನ್ನ ನೆಟ್ಟಿಗೆ ನಿರ್ಮಾಣ ಮಾಡೋಕೆ…

Read More »
ಸುದ್ದಿ

ದೇಶದ ಪ್ರಥಮ ಜಲಂತರ್ಗಾಮಿ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಚಾಲನೆ…!

ನವದೆಹಲಿ: ದೇಶದ ಮೊಟ್ಟ ಮೊದಲ ಜಲದೊಳಗಿನ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದರು. ಅವರು 15,400 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಇದೇ…

Read More »
ರಾಜ್ಯ

ಬ್ಯಾಂಕ್‌ನಲ್ಲಿ ದುಡ್ಡಿಟ್ರೇ ಕೈಗೆ ಚೊಂಬಾ.! ಮಹಿಳಾ ಜಿಲ್ಲಾಧಿಕಾರಿ ಬೆನ್ನಿಗೆ ರೈತರು ಬಿದ್ದಿದ್ದೇಕೆ ಗೊತ್ತಾ?

ಧಾರವಾಡ: ಮನೆಯಲ್ಲಿದ್ದರೆ ಹಣ ಸೇಪ್ಟಿ ಇಲ್ಲ, ಬಡ್ಡಿ ಸಿಗಲ್ಲ ಅಂತ ನಮ್ಮ ಜನ ಬ್ಯಾಂಕಿನ ಮೊರೆ ಹೋಗ್ತಾರೆ. ಬ್ಯಾಂಕ್‌ನಲ್ಲಿದ್ದರೆ ತಮ್ಮ ಹಣ ಸೇಫ್ಟಿಯಾಗಿರುತ್ತದೆ. ಬಡ್ಡಿ ಸಿಗುತ್ತೆ ಎನ್ನೋ…

Read More »
ಸುದ್ದಿ

ವಿಶ್ವದಾದ್ಯಂತ ಉಂಟಾದ ಅಂತರ್ಜಾಲ ಸಮಸ್ಯೆಗೇನು ಕಾರಣ ಗೊತ್ತಾ?

ಪ್ರಪಂಚದಾದ್ಯಂತ ಜಲಂತರಗಾಮಿ ಇಂಟರ್ನೆಟ್ ಸಂಚಾರ ವ್ಯವಸ್ಥೆಯನ್ನು ಮರುಮಾರ್ಗಗೊಳಿಸುವುದರ ಜೊತೆಗೆ ಕೆಂಪು ಸಮುದ್ರದಲ್ಲಿ ಇನ್ನೂ ಕಾರ್ಯನಿರ್ವಹಿಸಬಹುದಾದ 11 ಕೇಬಲ್‌ಗಳ ಮೂಲಕ ಟ್ರಾಫಿಕ್‌ ಸಮಸ್ಯೆಯನ್ನು ತಗ್ಗಿಸಲು ಕಂಪನಿ ಟಾಟಾ ಕಮ್ಯುನಿಕೇಷನ್…

Read More »
ಸುದ್ದಿ

ದೇವ್ರೇ… ನಮ್‌ ಅತ್ತೆನಾ ಬೇಗ ಸಾಯ್ಸು..! ಇದೆಂಥಾ ಹರಕೆ?

ಕಲಬುರಗಿ: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಗಾದೆ ಮಾತು ಇದೆ. ಕೆಲವು ಮನೆಗಳಲ್ಲಿ ಅತ್ತೆ ಮಾತೇ ನಡಿದ್ರೇ, ಕೆಲವು ಮನೆಗಳಲ್ಲಿ ಸೊಸೆಯದ್ದೇ ದರ್ಬಾರ್. ಒಟ್ಟಿನಲ್ಲಿ ಮನೆಗಳಲ್ಲಿ ಅತ್ತೆ…

Read More »
ಸಿನಿಮಾ

“ಕರಟಕ ದಮನಕ” ಚಿತ್ರ ಬಿಡುಗಡೆಗೆ ಕ್ಷಣಗಣನೆ

ಹುಬ್ಬಳ್ಳಿ ; ಕರುನಾಡ ಚಕ್ರವರ್ತಿ ಶಿವರಾಜಕುಮಾರ ಹಾಗೂ ಇಂಡಿಯನ್ ಮೈಕಲ್‌ಜಾಕ್ಸನ್ ಎಂದೇ ಕ್ಯಾತಿ ಹೊಂದಿರುವ ಪ್ರಭುದೇವ ನಟನೆಯ ಕರಟಕ ದಮನಕ ಚಿತ್ರ ಬಿಡುಗಡೆಗೆ ಕ್ಷಣನೆ ಶುರುವಾಗಿದೆ. ಶಿವಣ್ಣ,…

Read More »
ಕ್ರಿಕೆಟ್

ಎತ್ತಿನ ಬಂಡಿ ಓಟದ ಸ್ಪರ್ಧೆಯಿಂದ ಜನರ ಜೀವದ ಜತೆ ಚೆಲ್ಲಾಟ?

ಚಿಕ್ಕೋಡಿ: ಅದು ತಮ್ಮ ನೆಚ್ಚಿನ ನಾಯಕರ ಜನ್ಮ ದಿನ ಆಚರಿಸಲೆಂದು ಹಮ್ಮಿಕೊಳ್ಳಲಾಗಿದ ರೋಚಕ ಎತ್ತಿನ ಬಂಡಿ ಓಟದ ಸ್ಪರ್ಧೆಯನ್ನು ನೋಡಲು ಭಾರಿ ಪ್ರಮಾಣದಲ್ಲಿ ಜನರು ಸೇರಿದ್ದರು. ಆದ್ರೆ,…

Read More »
ಶಿಕ್ಷಣ

ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್; 5, 8,9 ಮತ್ತು11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ವಿದ್ಯಾರ್ಥಿಗಳಿಗೆ ಹೈಕೋರ್ಟ್‌ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ. ಜಡ್ಜ್‌ ರವಿ…

Read More »
ಆರೋಗ್ಯ

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಯಾಕಾಯ್ತು ಗೊತ್ತಾ?

ಕೊಪ್ಪಳ: ಕೊಪ್ಪಳದ ಆಸ್ಪತ್ರೆಯಲ್ಲಿ ಹನಿ ಹನಿ ನೀರಿಗೂ ಪರದಾಡುವಂತಾಗಿದೆ. ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ರೋಗಿಗಳು ಕುಡಿಯುವ ನೀರಿಗೆ ಸಂಕಷ್ಟ ಅನುಭವಿಸುವಂತಾಗಿದೆ. ಇದರಿಂದಾಗಿ ರೋಗಿಗಳು ಹಣ ತೆತ್ತು ನೀರನ್ನು…

Read More »
ರಾಜಕೀಯ

ಬಿಜೆಪಿಯರು ದ್ವೇಷ ಪ್ರೇಮಿಗಳು ಎಂದಿದ್ದೇಕೆ? ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಬಿಜೆಪಿಯವರು ದ್ವೇಷ ಪ್ರೇಮಿಗಳು, ನಾವು ದೇಶ ಪ್ರೇಮಿಗಳು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಚೇರಿ ಉದ್ಘಾಟನೆಗೂ…

Read More »
ರಾಜ್ಯ

ಅಗ್ನಿಗೆ 5 ಬಣವಿಗಳು ಆಹುತಿ, ರೈತರಿಗೆ ಪರಿಹಾರ ನೀಡುವುದೇ ಸರಕಾರ

ಕೊಪ್ಪಳ : ಮೇವಿನ ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮವಾಗಿ ಐದು ಬಣವೆಗಳು ಬೆಂಕಿಗಾಹುತಿಯಾದ ಘಟನೆ ಕೊಪ್ಪಳ ಜಿಲ್ಲೆಯ ಇಂದರಗಿಯಲ್ಲಿ ಜರುಗಿದೆ. ಆರಂಭದಲ್ಲಿ ಒಂದು ಬಣವಿಗೆ ಆಕಸ್ಮಿಕ…

Read More »
ರಾಜಕೀಯ

ಪಾಕ್ ಪರ ಘೋಷಣೆ ಕಾಲ್ಪನಿಕ ಪ್ರಿಯಾಂಕ್ ಖರ್ಗೆ U-Turn

ಗದಗ: ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿ ನೀಡಿದ್ದ ತಮ್ಮ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಯೂಟರ್ನ್ ಹೊಡೆದಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕಾಲ್ಪನಿಕ ಎಂದು…

Read More »
ರಾಜಕೀಯ

ಜೋಶಿಯವರು ಮಹದಾಯಿ ತೊಡಕುಗಳನ್ನು ಯಾಕೆ ನಿವಾರಣೆ ಮಾಡುತ್ತಿಲ್ಲ : ಡಿಕೆಶಿ

ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಉತ್ತರ ಕೊಡಬೇಕು, ಇದೇ ಮಹದಾಯಿ ವಿಚಾರವನ್ನು ಇಟ್ಟುಕೊಂಡು ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಮಾಡಿದ್ದರು, ಹಾಗಾದರೆ ಇನ್ನೂ ಯಾಕೆ ಮಹದಾಯಿ…

Read More »
Freedom TV

ದೆಹಲಿಯಲ್ಲಿ ಕಾಂಗ್ರೆಸ್ ಮಹತ್ವದ ಸಭೆ.. ಹೊರ ಬೀಳಲಿದ್ಯಾ ಲೋಕ ಅಭ್ಯರ್ಥಿಗಳ ಪಟ್ಟಿ?

ಬೆಂಗಳೂರು : ಲೋಕಸಭೆ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಇಂದು ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ. ನಾಳೆ ದೆಹಲಿಯಲ್ಲಿ ಸಿಇಸಿ ಸಭೆ ಕರೆದಿದ್ದು, ಸಿಎಂ…

Read More »
ರಾಜ್ಯ

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಬಾಣಂತಿ ಸಾವು..!

ಕೋಲಾರ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ‘ನಿರ್ಲಕ್ಷದಿಂದ’ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಆರೋಗ್ಯದಲ್ಲಿ ಏರುಪೇರು ಕಂಡರೂ ವೈದ್ಯರು ಸಮಯಕ್ಕೆ ಸರಿಯಾಗಿ…

Read More »
ರಾಜಕೀಯ

ಹೆಬ್ಬಾರ್ ಕಾಂಗ್ರೆಸ್​ನ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಸಿಎಂ ಸಿದ್ದು

ಶಿರಸಿ : ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ…

Read More »
ರಾಜ್ಯ

ತಾಂತ್ರಿಕ ದೋಷ ಆನ್​ಲೈನ್​ ಸೇವೆ ಕಟ್​

ಬೆಂಗಳೂರು: ನೀವ್‌ ಏನಂದ್ರು ಆನ್ ಲೈನ್‌ನಲ್ಲಿ ವಿದ್ಯುತ್‌ ಬಿಲ್‌ ಪಾವತಿ ಮಾಡ್ತಿದೀರಾ? ಆಗಾದ್ರೆ ಒಮ್ಮೆ ಈ ಸುದ್ದಿ ನೋಡಿ ನಿಜಕ್ಕೂ ಶಾಕ್‌ ಆಗೋದು ಗ್ಯಾರಂಟಿ ಒಂದಾಲ್ಲ, ಎರಡಲ್ಲ…

Read More »
ರಾಜ್ಯ

ದಂತಚೋರ ವೀರಪ್ಪನ್ ಗ್ಯಾಂಗ್​​ ಆರೋಪಿ ಖುಲಾಸೆ

ಚಾಮರಾಜನಗರ : ಕಾಡುಗಳ್ಳ, ನರಹಂತಕ, ದಂತಚೋರ ವೀರಪ್ಪನ್ ಗ್ಯಾಂಗ್ ನಲ್ಲಿದ್ದ ಸ್ಟೆಲ್ಲಾ ಮೇರಿ ಎಲ್ಲಾ ಕೇಸ್ ಗಳಿಂದ ಮುಕ್ತಳಾಗಿ ಹೊರಬಂದಿದ್ದಾಳೆ. ಸ್ಟೆಲ್ಲಾ ಮೇರಿ ಮೇಲಿದ್ದ ಎಲ್ಲಾ ಆರೋಪಗಳಿಂದ…

Read More »
ರಾಜ್ಯ

ರಾಮನಗರದಲ್ಲಿ ಗುಂಡಿನ ಸದ್ದು: ರೌಡಿಶೀಟರ್​ಗೆ ಫೈರ್

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು. ನಟೋರಿಯಸ್‌ ರೌಡಿಶೀಟರ್‌ ಕಾಲಿಗೆ ಗುಂಡೇಟು ಹಾರಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೈಕಲ್‌ ಗಿರಿ…

Read More »
ರಾಜಕೀಯ

ಏನೇ ಸಂಕಷ್ಟ ಬರಲಿ ನಾಗರಿಕರಿಗೆ ದಾಹ ನೀಗಿಸುವೆ : ಡಿಕೆಶಿ 

ಬೆಂಗಳೂರು : “ನಾವು ನೀರಿನ ವಿಚಾರವಾಗಿ ಬಹಳ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದ್ದು, ಏನಾದರೂ ಆಗಲಿ ನಾವು ಬೆಂಗಳೂರಿಗೆ ನೀರನ್ನು ಒದಗಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ…

Read More »
ರಾಜಕೀಯ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ : ಅಶ್ವಥನಾರಾಯಣ್

ಬೆಂಗಳೂರು: ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಆ ರೀತಿ ಘೋಷಣೆ ಕೂಗಿಲ್ಲ ಎಂದು…

Read More »
ರಾಜಕೀಯ

ಕಾಂಗ್ರೆಸ್​ ವಿರುದ್ಧ ಜಗದೀಶ್​ ಶೆಟ್ಟರ್​ ಕಿಡಿ

ಹುಬ್ಬಳ್ಳಿ : ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾಸೀರ ಹುಸೇನ್​ ಅವರಿಗೆ ದೇಶ ಭಕ್ತಿ‌ ಇದಿದ್ದರೆ…

Read More »
ರಾಜಕೀಯ

ದೇಶದ್ರೋಹಿಗಳನ್ನು ಸಮರ್ಥಿಸಿಕೊಂಡವರು ಕ್ಷಮೆ ಕೇಳಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ…

Read More »
ರಾಜಕೀಯ

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಠಾಣೆ ಸ್ಥಾನಮಾನ: ಜಿ.ಪರಮೇಶ್ವರ

ಬೆಂಗಳೂರು : ಪೊಲೀಸ್ ಇಲಾಖೆಯ ವ್ಯಾಪ್ತಿಗೆ ಬರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ…

Read More »
ಸುದ್ದಿ

ಮೈಸೂರು : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಮೈಸೂರು ; ಪತ್ನಿ ಜೊತೆ ವೀಡಿಯೋ ಕಾಲ್​​ನಲ್ಲಿ ಮಾತನಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಮೈಸೂರಿನ ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ…

Read More »
ರಾಜಕೀಯ

ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ…

Read More »
Freedom TV

ರಾಜ್ಯದ ಕೃಷಿ ವಿವಿಗಳಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕ್ರಮ: ಎನ್. ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ವಿಶ್ವವಿದ್ಯಾಲಯಗಳಲ್ಲಿ  ಗುಣಾತ್ಮಕವಾಗಿ ಕಾರ್ಯಕ್ರಮ ಅನುಷ್ಠಾನಕ್ಕೆ ಕೃಷಿ ಸಚಿವರು ಸೂಚನೆ ನೀಡಿದರು. ವಿಕಾಸ ಸೌಧ‌ದ ಸಮಿತಿ ಕೊಠಡಿಯಲ್ಲಿ  ಬೆಳಿಗ್ಗೆ 9 ರಿಂದಲೇ ವಿಶ್ವವಿದ್ಯಾಲಯಗಳ  ಪ್ರಗತಿ…

Read More »
ರಾಜಕೀಯ

ಬಿಜೆಪಿಯ ಎರಡನೇ ಪಟ್ಟಿ ನಾಳೆ ಬಿಡುಗಡೆ : ರಾಜ್ಯದ ಕೆಲವು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಸಾಧ್ಯತೆ

ಬೆಂಗಳೂರು : ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಬಿಜೆಪಿ ಹೈಕಮಾಂಡ್ ಶನಿವಾರ 195…

Read More »
ರಾಜಕೀಯ

ಸರ್ಕಾರಕ್ಕೆ ಮುಜುಗರವಿಲ್ಲ ಪರಂ ಸ್ಪಷ್ಟನೆ

ಬೆಂಗಳೂರು- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ಎಫ್‌ಎಸ್‌ಎಲ್‌ ವರದಿಯನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

Read More »
ರಾಜ್ಯ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ : ಬೇಜಾವಬ್ದಾರಿ ಉತ್ತರ ನೀಡಿದ ಪರಂ

ತುಮಕೂರು : ಶಕ್ತಿ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳ ಅರೆಸ್ಟ್ ಮಾಡಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.…

Read More »
ರಾಜ್ಯ

ರಾಮೇಶ್ವರಂ ಕೆಫೆಗೆ ಬಂದು ‘ಟೈಮರ್’ ಇಟ್ಟ ಬಾಂಬರ್‌..!

ಬೆಂಗಳೂರು: ಕುಂದಲಹಳ್ಳಿಯ ‘ದಿ ರಾಮೇಶ್ವರ ಕೆಫೆ’ಯಲ್ಲಿ ಬಾಂಬ್‌ ಬ್ಲಾಸ್ಟ್‌ಗೆ ಕಾರಣವಾದ ಆರೋಪಿ ಬಂದಿದ್ದ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಂದಲಹಳ್ಳಿ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿದ್ದ…

Read More »
ಸುದ್ದಿ

ಬಿಬಿಎಂಪಿ ಪಡಸಾಲೆಯಲ್ಲಿ ಅಕ್ರಮ ಖಾತೆ ಹಗರಣ ಸದ್ದು..!

ಬೆಂಗಳೂರು : ಬಿಬಿಎಂಪಿ ಪಡಸಾಲೆಯಲ್ಲಿ ಮತ್ತೊಂದು ಹಗರಣ ಸದ್ದು ಮಾಡಿದೆ. ಕಂದಾಯ ವಿಭಾಗದ ವಿಶೇಷ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡು ಅಕ್ರಮಕ್ಕೆ ಕಡಿವಾಣ ಹಾಕೋ ಪ್ರಯತ್ನ ಮಾಡಿದ ಮೇಲೂ…

Read More »
ರಾಜ್ಯ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಮ್ಮ ಮೆಟ್ರೋ ಜಾಲ ವಿಸ್ತರಣೆ..!

ಬೆಂಗಳೂರು : ಬೆಂಗಳೂರು ಮೆಟ್ರೋ ಜಾಲ ವಿಸ್ತರಣೆ ಮಾಡುವ ಮೂಲಕ ಮೆಟ್ರೋ ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ಕೊಟ್ಟಿದೆ. ಬೆಂಗಳೂರಿನ ನಗರದಲ್ಲಿ ಸಂಚರಿಸುತ್ತಿದ್ದ ನಮ್ಮ ಮೆಟ್ರೋ ಇದೀಗ…

Read More »
ರಾಜಕೀಯ

ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಪಟ್ಟು

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಬಹಿರಂಗಕ್ಕೆ ಬಿಜೆಪಿ ನಿಯೋಗ ಒತ್ತಾಯ. ಡಿ.ಜಿ ಮತ್ತು ಐಜಿಪಿಗೆ ಮನವಿ ಸಲ್ಲಿಸಿದ ಬೆಂಗಳೂರು ನಗರದ ಶಾಶಕರು.…

Read More »
Freedom TV

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಲೋಕಾ ವ್ಯಾಪ್ತಿಗೆ ಶಾಸಕರು, ಸಂಸದರು

ನವದೆಹಲಿ: ಜನಪ್ರತಿನಿಧಿಗಳ ಲಂಚ ಪ್ರಕರಣ ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಯನ್ನು ನಾಶಪಡಿಸುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗುವ ಶಾಸಕರು ಮತ್ತು ಸಂಸದರಿಗೆ ರಕ್ಷಣೆ…

Read More »
ರಾಜಕೀಯ

ರಾಜ್ಯ ಬಿಜೆಪಿ ಫೈರ್ ಬ್ರಾಂಡ್​ಗಳಿಗೆ ಕೊಕ್?

ಮೊದಲ ಪಟ್ಟಿಯಲ್ಲಿ 33 ಫೈರ್ ಬ್ರಾಂಡ್ ಸಂಸದರಿಗೆ ಕೊಕ್ ಕೊಟ್ಟ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಿಂದ ರಾಜ್ಯದಲ್ಲೂ ನಾಲ್ಕು ಸಂಸದರಿಗೆ ಕೊಕ್. ಪ್ರಮುಖವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ಹಾಲಿ ಸಂಸದ…

Read More »
ರಾಜ್ಯ

ಬಿಡಿಎ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸೈಟ್ ಖರೀದಿಸಿ ಮನೆ ಕಟ್ಟಿಲ್ಲದಿದ್ರೆ ದಂಡ!

ಬಿಡಿಎ ನಿವೇಶನ ಖರೀದಿಸಿದ್ದು, ನೀವಿನ್ನೂ ಮನೆ ಕಟ್ಟಿಲ್ಲ ಅನ್ನೋದಾದ್ರೆ, ಈ ಸುದ್ದಿಯನ್ನ ಮಿಸ್ ಮಾಡ್ದೆ ಓದಿ. ಬಿಡಿಎ ನಿವೇಶನ ಖರೀದಿಸಿ ಐದು ವರ್ಷವಾಗಿದ್ರೂ ಇನ್ನು ಮನೆ ನಿರ್ಮಾಣ…

Read More »
ರಾಜ್ಯ

ಕೌಟುಂಬಿಕ ಕಲಹ: ಮೂವರು ಆತ್ಮಹತ್ಯೆ

 ಗದಗ : ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಮೂವರು ಬಲಿ‌ಯಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇಣುಕಾ ತೇಲಿ (49),…

Read More »
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ: ಎನ್ ಐ ಎ ಗೆ ತನಿಖೆ ಹೊಣೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು..ಈ ಪ್ರಕರಣವನ್ನ ಬಿಜೆಪಿಯವರು ಎನ್ ಐ ಎಗೆ ವಹಿಸಿ ಅಂತ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದ್ರು.…

Read More »
ರಾಜ್ಯ

ಮಾಜಿ ಸಿಎಂ ಎಸ್ಎಂ ಕೃಷ್ಣಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಮೈಸೂರು ; ಮೈಸೂರು ವಿಶ್ವವಿದ್ಯಾನಿಲಯದ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪದವಿಯನ್ನು ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ಗೋಕುಲ ಶಿಕ್ಷಣ…

Read More »
#Exclusive News

ಮುಖ್ಯಮಂತ್ರಿ ಸಿದ್ದು ಬಾಯಲ್ಲಿ ಫ್ರೀಡಂ ಟಿವಿ ವರದಿ..!

ಫ್ರೀಡಂ ಟಿವಿಯ ಮತ್ತೊಂದು ರಾಜಕೀಯ ಎಕ್ಸ್ಕ್ಲೂಸಿವ್ ವರದಿಯು ಖುದ್ದು ಸಿಎಂ ಸಿದ್ದರಾಮಯ್ಯ ಅವರ ಬಾಯಿಂದಲೇ ಹೊರಬಿದ್ದಿದೆ. ಈ ಮೂಲಕ ಫ್ರೀಡಂ ಟಿವಿಯ ಎಕ್ಸ್ಕ್ಲೂಸಿವ್ ವರದಿಗಳು ಸತ್ಯಸ್ಯ ಸತ್ಯ…

Read More »
ರಾಜಕೀಯ

ಕಾರ್ಯಕರ್ತರ ಕುಟುಂಬಗಳಿಗೆ ಸಾಂತ್ವನ ಹೇಳಲು ಪ್ರತಿಪಕ್ಷ ನಾಯಕ ಕಲಬುರಗಿ ಪ್ರವಾಸ

ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಹತ್ಯೆಗೊಳಗಾದ ಪಕ್ಷದ ಇಬ್ಬರು ಕಾರ್ಯಕರ್ತರ ಕುಟುಂಬಗಳ ಸದಸ್ಯರನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.…

Read More »
ರಾಜಕೀಯ

ಕಾಂಗ್ರೆಸ್​ ಗೆ 10 ಸ್ಥಾನ: ಇಂಟಲಿಜೆನ್ಸ್ ರಿಪೋರ್ಟ್

ಎಂಪಿ ಎಲೆಕ್ಷನ್ ಗೆ ದಿನಗಣನೆ ಆರಂಭ ಆಗಿರುವ ಹೊತ್ತಲ್ಲೇ ಕಾಂಗ್ರೆಸ್ ಪಾಳೆಯಕ್ಕೆ ಗುಪ್ತಚರ ವರದಿಯೊಂದು ಹುಮ್ಮಸ್ಸು ತಂದಿದೆ. ಎಂಪಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆ ಭಾರಿ ಲಾಭ…

Read More »
ರಾಜ್ಯ

ವಿಶ್ವಕರ್ಮ ಸಮುದಾಯದ ಸಾಧಕರಿಗೆ ಸನ್ಮಾನ

ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿರುವ ವಿಶ್ವಕರ್ಮ ಸಮುದಾಯದ ಸಾಧಕರನ್ನು ಬೆಂಗಳೂರಿನಲ್ಲಿ ಸನ್ಮಾನಿಸಲಾಯಿತು. ವಿರಾಟ್‌ ಗ್ಲೋಬಲ್‌ ಫೌಂಡೇಶನ್‌ ಹಾಗೂ ಕರ್ನಾಟಕ ರಾಜ್ಯ ವಿಶ್ವಕರ್ಮ ಎಜುಕೇಷನ್‌ ಮತ್ತು ವೆಲ್‌ಫೇರ್‌…

Read More »
ಸಿನಿಮಾ

ಜಗತ್ತಿನ ದೈತ್ಯ ಶ್ರೀಮಂತರು ರಿಯಾನಾ ಕಾಲ್​ಶೀಟ್​ಗಾಗಿ ಕಾಯೋದೇಕೆ? ಯಾರು “ಅ” ಶ್ರೀಮಂತ ಕೋಟಿ ಗಾಯಕಿ?

ಉದ್ಯಮ ಲೋಕದ ದೊರೆ ಮುಖೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ಪ್ರಿ ವೆಡ್ಡಿಂಗ್‌ ಸಂಭ್ರಮ ಜೋರಾಗಿದೆ. ಮೂರು ದಿನಗಳಿಂದ ಜಾಮ್‌ನಗರಕ್ಕೆ…

Read More »
ರಾಜ್ಯ

ನಾಗಮಲೆಗೆ ಹೋಗಲು ಕಾಲ್ನಡಿಗೆಗೆ ಅವಕಾಶ : ಅರಣ್ಯ ಇಲಾಖೆಯ ಆದೇಶ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ನಾಗಮಲೈಗೆ ತೆರಳುವ ಭಕ್ತಾದಿಗಳಿಗೆ ಕಾಲ್ನಡಿಗೆಯಲ್ಲಿ ಹೋಗಲು ಮಾತ್ರ ಅರಣ್ಯ ಇಲಾಖೆ ಅವಕಾಶ ಕಲ್ಪಿಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ…

Read More »
ರಾಜಕೀಯ

ಬೆಂಗಳೂರಲ್ಲಿ ಬಾಂಬ್‌ ಸ್ಫೋಟ , ಎನ್‌ಐಎಗೆ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ಎನ್‌ಐಎಗೆ ಕೊಡುವ ಸಾಧ್ಯತೆ ಇದೆ ಎಂದು ಹೇಳಿದರು. ಚಿಕ್ಕಮಗಳೂರಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ…

Read More »
ರಾಜಕೀಯ

ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಿಂದ ಕರ್ನಾಟಕದಲ್ಲಿ ಭಿನ್ನಮತ ಭುಗಿಲೇಳುತ್ತಾ?

ಬಿಜೆಪಿ ಪಕ್ಷ ಈ ಬಾರಿಯ ಲೋಕಾ ಸಮರಕ್ಕೆ ದೇಶದಾದ್ಯಂತ ಸಕಲ ಸಿದ್ದತೆ ಮಾಡಿಕೊಂಡಿದೆ. ಅದು ಕಣಕ್ಕೆ ಇಳಿಸಬೇಕಾದ ತನ್ನ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಂತಿಮ ತಾಲೀಮು ಮಾಡಿಕೊಂಡಿದೆ.…

Read More »
ರಾಜ್ಯ

ಕೂಗಳತೆಯಲ್ಲಿ ತುಂಗಾಭದ್ರ ಜಲಾಶಯ! ಹಳ್ಳಿಗಳಿಗಿಲ್ಲ ಬೊಗಸೆ ನೀರಿನ ಭಾಗ್ಯ

ವಿಜಯನಗರ: ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ತುಂಗಭದ್ರಾ ಜಲಾಶಯದ ನಿರ್ಮಾಣಕ್ಕೆ ತಮ್ಮ ಊರನ್ನೇ ತ್ಯಾಗ ಮಾಡಿದ ಜನಕ್ಕೆ ಇಂದು ಕುಡಿಯಲು ನೀರಿಲ್ಲ.ನೂರಾರು ಕಿ.ಮೀ. ದೂರದ ಪಾವಗಡದ ಜನರ ನೀರಿನ…

Read More »
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ : ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಚ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ…

Read More »
ರಾಜಕೀಯ

ವಿಪಕ್ಷಗಳ ಆರೋಪಗಳಿಗೆ ನಾವು ಸೊಪ್ಪಾಕಲ್ಲ : ಸಚಿವ ಶರಣಪ್ರಕಾಶ್​ ಪಾಟೀಲ್

ಕಲಬುರಗಿ : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರ ಮತ್ತು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್​ ಸ್ಫೋಟ ಪ್ರಕರಣಗಳ ಕುರಿತಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್​…

Read More »
ರಾಜಕೀಯ

ಬ್ರ್ಯಾಂಡ್ ಬೆಂಗಳೂರು ಅಲ್ಲಾ, ಬಾಂಬ್ ಬೆಂಗಳೂರು : ಯತ್ನಾಳ್‌ ಎಚ್ಚರಿಕೆ

ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದು ನಿಜ, ಇದನ್ನು ಎಫ್ ಎಸ್ ಎಲ್ ಪರೀಕ್ಷೆಗೆ ಒಳಪಡಿಸೋದು ಬೇಡ, ಟೆಸ್ಟ್ ಅನಾವಶ್ಯಕ ಎಂದಿದ್ದೆ. ಇದೀಗ ಅದು ಎಫ್ಎಸ್ಎಲ್ ವರದಿಯಲ್ಲಿ…

Read More »
ರಾಜ್ಯ

ಇಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ದಿನೇಶ್​ ಗುಂಡೂರಾವ್ ಚಾಲನೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಕೋದಂಡರಾಮಪುರದ…

Read More »
ರಾಜ್ಯ

ರಾಮೇಶ್ವರ ಕೆಫೆ ಬ್ಲಾಸ್ಟ್ : ಐಸಿಸ್ ಉಗ್ರರ ಕೈವಾಡ..??

ಬೆಂಗಳೂರು : ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಭಂದ ಪಟ್ಟಂತೆ ಸಿಸಿಬಿ ಹಾಗೂ ವೈಟ್ ಫೀಲ್ಡ್ ಪೊಲೀಸರಿಂದ ಆರೋಪಿ ತೀವ್ರ ಹುಡುಕಾಟ ನಡೆಸಿದ್ದಾರೆ. ಇನ್ನು, ಕೆಫೆಯಿಂದ ಸುಮಾರು…

Read More »
ಸುದ್ದಿ

ಲೋಕಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಬಿಜೆಪಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ದೆಹಲಿಯಲ್ಲಿ ಬಿಜೆಪಿ ನಾಯಕ ವಿನೋದ್ ಥಾವ್ಡೆ ಸುದ್ದಿಗೋಷ್ಠಿ ನಡೆಸಿ, ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನೀಡಿದ್ದೇವೆ. ಈ…

Read More »
ರಾಜಕೀಯ

ತನಿಖೆ.. ತನಿಖೆ ಅಂಥ ಕೂತ್ಕೊಂಡ್ರೆ ಆರೋಪಿಗಳು ಓಡಿಹೋಗ್ತಾರೆ: ಆರ್.ಅಶೋಕ್

ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ವಿಚಾರಗಳ ಕುರಿತಂತೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ…

Read More »
ರಾಜ್ಯ

ಕೆಫೆ ಬ್ಲಾಸ್ಟ್ ಕೇಸ್: ಸಿಸಿಬಿ ವಶದಲ್ಲಿ ಶಂಕಿತ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಶಂಕಿತನನ್ನ ಸಿಸಿಬಿ ವಶಕ್ಕೆ ಪಡೆದಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅನುಮಾನಸ್ಪದ ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚಾರಣೆ…

Read More »
ರಾಜ್ಯ

ಮಹದೇವಪುರ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಆಸ್ಪತ್ರೆಗೆ ಭೇಟಿ

ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಗಾಯಗೊಂಡವರನ್ನು ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿಯ ಹೂಡಿಯ…

Read More »
Freedom TV

ಒಬ್ಬ ಅಂಗಾಂಗ ದಾನಿ, ಎಂಟು ಜೀವಗಳ ದಾತ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಂಗಾಂಗ…

Read More »
ರಾಜಕೀಯ

ಕಾಂಗ್ರೆಸ್​ ಸರ್ಕಾರದ ಅಡಳಿತದಲ್ಲಿ ಅಗಂತುಕರ ದರ್ಬಾರ್​​ : ಬೊಮ್ಮಾಯಿ ಗಂಭೀರ ಆರೋಪ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಸ್ಪೋಟವಾಗಿದ್ದು ರಾಜ್ಯದ ನಾಗರಿಕರನ್ನು ಭಯಭೀತರನ್ನಾಗುವಂತೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಗಂತುಕರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇನ್ನೂ ಇದಕ್ಕೆ…

Read More »
ರಾಜ್ಯ

ಸರ್ಕಾರ ಉರುಳಿಸಲು ಬಿಜೆಪಿ ಷಡ್ಯಂತ್ರ : ಕೈ ಶಾಸಕರಿಗೆ 50 ಕೋಟಿ ಆಮಿಷ-ಸಿಎಂ

ಮೈಸೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ.ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ ಕಾಂಗ್ರೆಸ್‌ ಶಾಸಕರು ಯಾರು ಇದಕ್ಕೆ ಬಗ್ಗಿಲ್ಲ. 136 ಸ್ಥಾನವಿದ್ದರೂ ಬಿಜೆಪಿ…

Read More »
ರಾಜಕೀಯ

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : ಕೈ ವಿರುದ್ಧ ವಿಜಯೇಂದ್ರ ಟ್ವೀಟಾಸ್ತ್ರ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ. ಕೊಲೆ, ಸುಲಿಗೆ, ಗೂಂಡಾಗಿರಿ,…

Read More »
ರಾಜ್ಯ

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : ಸಿಎಂ ಹೇಳಿದ್ದೇನು?

ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಈ ಕುರಿತು ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ. ಇದು ಭಯೋತ್ಪಾಧಕರ…

Read More »
#Exclusive News

ಕೆಫೆ ಬ್ಲ್ಯಾಸ್ಟ್: ಮೂವರಿಗೆ ಕಿವಿ ಕೇಳುತ್ತಿಲ್ಲ ಎಂದ ವೈದ್ಯರು!

ಬೆಂಗಳೂರಿನ ಕುಂದಲಹಳ್ಳಿ ಸಮೀಪವಿರುವ ಪ್ರತಿಷ್ಟಿತ ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್ ನಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಅವರ ಪೈಕಿ ಮೂವರು ಬ್ರೂಕ್ ಫೀಲ್ಡ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.…

Read More »
Freedom TV

ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್: ಈ ಹಿಂದೆಯೂ ನಡೆದಿತ್ತಾ ಅಟೆಂಪ್ಟ್?

ಸಿಲಿಕಾನ್ ಸಿಟಿ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಸುಮಾರು 12.56ಕ್ಕೆ ಸಂಭವಿಸಿರುವ ನಿಗೂಢ ಸ್ಫೋಟ ನಗರದ ನಿವಾಸಿಗಳನ್ನ ಆತಂಕಕ್ಕೆ ದೂಡಿದೆ. ಎಲ್ಲಾ ತನಿಖಾ ಸಂಸ್ಥೆಗಳಿಗೂ…

Read More »
Freedom TV

ರಾಮೇಶ್ವರಂ ಕೆಫೆ ಟಾರ್ಗೆಟ್ ಆಗಿದ್ಯಾಕೆ? ಹೊಟೇಲ್ ಹಿಸ್ಟರಿ ಗೊತ್ತಾ?

ಬೆಂಗಳೂರಿನ ಕುಂದಲಹಳ್ಳಿ ಸಮೀಪವಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದೆ.. ಬ್ಲಾಸ್ಟ್ ಸಂಭವಿಸಿರುವ ಈ ಹೊಟೇಲ್ ಇತಿಹಾಸ ಗೊತ್ತಿದೆಯಾ..? ದಕ್ಷಿಣ ಭಾರತದ ತಿಂಡಿಗಳ ಮೂಲಕ ಜನಪ್ರಿಯವಾಗಿರುವ ರಾಮೇಶ್ವರಂ ಕೆಫೆ…

Read More »
ರಾಜ್ಯ

ಸರ್ಕಾರಿ ಅಧಿಕಾರಿಗಳಿಗೆ ಭರ್ಜರಿ ಬಾಡೂಟ

ತುಮಕೂರು : ರಾಜ್ಯದಲ್ಲಿ ಬರಗಾಲದ ಸದ್ದು ಜೋರಾಗಿದೆ. ಈ ನಡುವೆ ಬಜೆಟ್ ಮಂಡನೆಗೂ ಮುನ್ನ ಅಧಿಕಾರಿಗಳು ಭರ್ಜರಿ ಬಾಡೂಟ ಸವಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣ…

Read More »
#Exclusive News

ಪಾಕಿಸ್ತಾನ ಜಿಂದಾಬಾದ್ ಪ್ರಕರಣ: ಡಿಸಿಪಿ ತಲೆದಂಡ ಸಾಧ್ಯತೆ

ಬೆಂಗಳೂರು : ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸ್ವತಃ ಮುಖ್ಯಮಂತ್ರಿ ಕಚೇರಿ ಈ…

Read More »
ರಾಜಕೀಯ

ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆತ್ಮೀಯ ಸ್ವಾಗತ

ಹುಬ್ಬಳ್ಳಿ : ಉತ್ತರ ಕರ್ನಾಟಕದ ಹೆಬ್ಬಾಗಿಲು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆಗಮಿಸಿದ್ದಾರೆ. ಹುಬ್ಬಳ್ಳಿಗೆ ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಅವರನ್ನು ಅವರನ್ನು…

Read More »
ರಾಜ್ಯ

ನಟ ದರ್ಶನ್ ಗೆ ಮತ್ತೆ ಸ್ತ್ರೀ ಕಂಟಕ..!

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ದೂರು ಬಂದ ಹಿನ್ನೆಲೆ ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ…

Read More »
ರಾಜ್ಯ

ತಗಡು ವಾಹನ ಕೊಟ್ಟಿದ್ದಕ್ಕೆ ಟಾಂಗಾ ಏರಿ ಬಂದ ಮೇಯರ್!

ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮೆಹಜಬೀನ್ ಹೊರ್ತಿ ಅವರು ಟಾಂಗಾ ಸವಾರಿ ಮೂಲಕ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಆಗಮಿಸಿದ್ದಾರೆ. ಹಾಗೂ ಇದೇ ವೇಳೆ ತನ್ನದೇ ಪಕ್ಷದ…

Read More »
ಸುದ್ದಿ

ಮಧ್ಯಪ್ರದೇಶ ಹಾಲಿ ಸಂಸದರಿಗೆ ಕೊಕ್ !ಹೊಸ ಮುಖಗಳಿಗೆ ಮಣೆ

ಮಧ್ಯಪ್ರದೇಶದಲ್ಲಿ ಬಿಜೆಪಿ ಸಖತ್ ಆಕ್ಟಿವ್ ಆಗಿದೆ, ಭಾರೀ ಬದಲಾವಣೆಗೆ ಬಿಜೆಪಿ ಮುಂದಾಗಿದ್ದು, ಹಿಂದುತ್ವ ಸಂಘಟನೆಗಳ ಪಾಲಿನ ಸಿಂಹಿಣಿ , ಭೋಪಾಲ್ ಹಾಲಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್…

Read More »
ರಾಜಕೀಯ

ಹಸಿವು ಮುಕ್ತ ದೇಶ ಮಾಡುವುದೇ ನಮ್ಮ ಸರ್ಕಾರದ ಗುರಿ : ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ…

Read More »
ರಾಜಕೀಯ

ರಾಜ್ಯ ಸರ್ಕಾರ ಸಂವಿಧಾನ ವಿರೋಧಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತಿಲ್ಲ . ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಮಾಜಿ ಸಿಎಂ…

Read More »
ರಾಜ್ಯ

12,370 ಕೋಟಿ ಬಿಬಿಎಂಪಿ ಬಜೆಟ್: ನಗರ ವಾಸಿಗಳಿಗೆ ಸಿಹಿನಾ..ಕಹಿನಾ?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಹಣಕಾಸು ವರ್ಷದ ಬಜೆಟ್ ಮಂಡನೆಯಾಗಿದ್ದು, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕೆ 8 ವಿಭಾಗಗಳನ್ನಾಗಿ ಮುಂಗಡ ಪತ್ರದಲ್ಲಿ ಪ್ರಸ್ತುತಪಡಿಸಲಾಗಿದೆ. ಈ…

Read More »
ರಾಜಕೀಯ

ನಮ್ಮ ಗ್ಯಾರೆಂಟಿಗಳನ್ನ ಕದ್ದು, ಮೋದಿ ಗ್ಯಾರೆಂಟಿ ಅಂತಿದ್ದಾರೆ: ಸಿಎಂ ಸಿದ್ದರಾಮಯ್ಯ ಟಾಂಗ್

ನಾಡಿನ ಜನರಿಗೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಮೋದಿ ಮುಂದೆ ನಾಡಿನ ಹಕ್ಕನ್ನು, ನಾಡಿನ ಜನರ ಪಾಲನ್ನು ಕೇಳುವ ತಾಕತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ…

Read More »
ರಾಜ್ಯ

ಕಲ್ಲಿದ್ದಲು ವಲಯ ಈಗ ಹಗರಣಗಳಿಂದ ಮುಕ್ತಿ : ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ; ಒಂದು ಕಾಲದಲ್ಲಿ ಕಲ್ಲಿದ್ದಲು ಹಗರಣಗಳದ್ದೇ ಸದ್ದಿರುತ್ತಿತ್ತು. ಆದರೀಗ ಕಲ್ಲಿದ್ದಲು ವಲಯ ಹಗರಣ, ಭ್ರಷ್ಟಾಚಾರದಿಂದ ಸಂಪೂರ್ಣ ಮುಕ್ತಿ ಪಡೆದಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ…

Read More »
ರಾಜಕೀಯ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಅಲ್ಲಾ: ಸಾ,ರಾ,ಮಹೇಶ್

ಮೈಸೂರು ; ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಸ್ಪಷ್ಟನೆ ನೀಡಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ…

Read More »
ಆರೋಗ್ಯ

19 ಲಕ್ಷ ಹೆಣ್ಣುಮಕ್ಕಳಿಗೆ ಶುಭ ಸುದ್ದಿ : ಶುಚಿ ಯೋಜನೆಗೆ ದಿನೇಶ್ ಗುಂಡೂರಾವ್ ಮರುಚಾಲನೆ

ಬೆಂಗಳೂರು : ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಮರುಚಾಲನೆ ನೀಡಿದ್ದಾರೆ. 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ…

Read More »
ರಾಜ್ಯ

ಭಯಾನಕ ಬಿಟ್​ ಕಾಯಿನ್ಸ್​ : ಮತ್ತೊಬ್ಬ ಪೊಲೀಸ್​ ಅರೆಸ್ಟ್​

ಬೆಂಗಳೂರು :  ಬಿಟ್ ಕಾಯಿನ್ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್‌ ಅಧಿಕಾರಿಯನ್ನು ಎಸ್ ಐಟಿ ಬಂಧಿಸಿದೆ. ಇನ್ಸ್ಪೆಕ್ಟರ್ ಲಕ್ಷ್ಮಿಕಾಂತಯ್ಯ ಎಂಬುವವರನ್ನು  ಬಂಧಿಸಿದ್ದು, ಇವರು ಸಿಸಿಬಿಯಲ್ಲಿ ಬಿಟ್…

Read More »
Freedom TV

ಫ್ರೀಡಂ ಟಿವಿ ವರದಿ ಬಿಗ್ ಇಂಪ್ಯಾಕ್ಟ್ : ಬಿಡಿಎ ಅಂಧಾ ದರ್ಬಾರ್​ಗೆ ಬ್ರೇಕ್..!

ಫ್ರೀಡಂ ಟಿವಿಯ ಮತ್ತೊಂದು ವರದಿ ಸರ್ಕಾರದ ಕಣ್ಣು ತೆರೆಸಿದೆ. ಬಿಡಿಎಯಲ್ಲಿ ನಿವೃತ್ತ ಗುತ್ತಿಗೆ ನೌಕರರ ರಾಜ್ಯಭಾರದ ಬಗ್ಗೆ ಪ್ರಕಟವಾಗಿದ್ದ ವರದಿಗೆ ಸರ್ಕಾರ ಸ್ಪಂದಿಸಿದೆ. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು…

Read More »
ರಾಜಕೀಯ

ಆಂಧ್ರದಲ್ಲಿ ಪಕ್ಷಾಂತರ ಪರ್ವ: ಎಂಟು ಶಾಸಕರು ಅನರ್ಹ

ಆಂಧ್ರ ಪ್ರದೇಶ ವಿಧಾನಸಭೆ ಸ್ಪೀಕರ್ ತಮ್ಮಿನೇನಿ ಸೀತಾರಾಂ ಅವರು ಪಕ್ಷಾಂತರದ ವಿರುದ್ಧ ನಿರ್ಣಾಯಕ ನಿಲುವು ತೆಗೆದುಕೊಂಡಿದ್ದಾರೆ. ಈ ಸಂಬಂಧ ಅವರು 8 ಶಾಸಕರನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ. ಯುವಜನ…

Read More »
Freedom TV

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ : ಮೂರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾ. ಘಾಳಪೂಜೆ ಮೊರಾರ್ಜಿ ವಸತಿ…

Read More »
ಕ್ರೈಂ ಸ್ಟೋರಿ

ಮುರುಘಾ ಶ್ರೀಗೆ ಮತ್ತೆ ಸಂಕಷ್ಟ.. ಸುಪ್ರೀಂನಲ್ಲಿ ಹಿನ್ನಡೆ

ಚಿತ್ರದುರ್ಗ ಮುರುಘಾ ಮಠದ ಅಂಗಳದಲ್ಲಿ ನಡೆದ ಫೋಕ್ಸೋ ಪ್ರಕರಣ ಸಂಬಂಧ ಮುರುಘಾ ಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ.…

Read More »
ಸುದ್ದಿ

ಗಗನಯಾನಕ್ಕೆ ನಾಲ್ವರು ಯೋಧರು ರೆಡಿ: ಹೇಗಿರುತ್ತೆ ಗೊತ್ತಾ ಆ ಟ್ರೈನಿಂಗ್?

ಹೊಸದಿಲ್ಲಿ : ಭಾರತದ ಪ್ರಥಮ ಮಾನವ ಸಹಿತ ಬಾಹ್ಯಾಕಾಶ ಯೋಜನೆಯಾಗಿರುವ ಗಗನಯಾನಕ್ಕೆ ಇಸ್ರೋ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಇದು ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಯೋಜನೆಯಾಗಿದ್ದು, ಪ್ರಧಾನಿ ನರೇಂದ್ರ…

Read More »
ರಾಜಕೀಯ

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಹೀನಾಯ ಸೋಲು

ಬೆಂಗಳೂರು : ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ…

Read More »
ರಾಜಕೀಯ

ರಾಜ್ಯಸಭಾ ಚುನಾವಣೆ: ಫಲಿತಾಂಶಕ್ಕೂ ಮುನ್ನವೇ ಸೋಲು ಒಪ್ಪಿಕೊಂಡ ಎಚ್‌ಡಿಕೆ

ಅಗತ್ಯ ಸಂಖ್ಯಾ ಬಲ ಇಲ್ಲದಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಕುಪೇಂದ್ರರೆಡ್ಡಿಯವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದಾರೆ. ಆದರೆ ಫಲಿತಾಂಶಕ್ಕೂ ಮುನ್ನವೇ ದಳಪತಿಗಳು, ಸೋಲು…

Read More »
ರಾಜಕೀಯ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಎಸ್. ಟಿ ಸೋಮಶೇಖರ್ ಅಡ್ಡ ಮತದಾನ!

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಾಜ್ಯಸಭೆ ಚುನಾವಣೆಗೆ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ…

Read More »
ರಾಜ್ಯ

ಚಿಕ್ಕೋಡಿಯಲ್ಲಿ ಬಾಣಂತಿಯ ಪರದಾಟ

ಚಿಕ್ಕೋಡಿ : ಸರಕಾರಿ ಆಸ್ಪತ್ರೆಯಲ್ಲಿ ಅರವಳಿಕೆ ಚುಚ್ಚುಮದ್ದು ತಜ್ಞರಿಲ್ಲದೇ ಬಾಣಂತಿಯರ ಪರದಾಡುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ ಎರಡ್ಮೂರು ದಿನಗಳಿಂದ…

Read More »
ರಾಜಕೀಯ

ಅಡ್ಡ ಮತದಾನಕ್ಕೆ ಬ್ರೇಕ್​: ಡಿಸಿಎಂ ಡಿ.ಕೆ. ಶಿವಕುಮಾರ್

ಹಿಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಮಹತ್ವದ ಸಭೆಗೂ ಮುನ್ನಾ ಪ್ರತಿಕ್ರಿಯಿಸಿರುವ ಡಿಕೆಶಿ, ಶಾಸಕರಿಗೆ ಇಂದು ಹೋಟೆಲ್ ನಲ್ಲಿ ನಮ್ಮ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ…

Read More »
ರಾಜಕೀಯ

ಕಾಂಗ್ರೆಸ್​​ಗೆ ಅಡ್ಡ ಮತದಾನದ್ದೇ ಟೆನ್ಷನ್ ; ​ಹಿಲ್ಟನ್ ರೆಸಾರ್ಟ್​ನಲ್ಲಿ ಮಹತ್ವದ ಸಭೆ

ನಾಳೆ ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಅಡ್ಡ ಮತದಾನವನ್ನು ತಪ್ಪಿಸಲು ಕಾಂಗ್ರೆಸ್ ಇನ್ನಿಲ್ಲದ ತಂತ್ರಗಾರಿಕೆ ರೂಪಿಸುತ್ತಿದೆ. ಬೆಂಗಳೂರಿನ ಹಿಲ್ಟನ್ ರೆಸಾರ್ಟ್ ನಲ್ಲಿ ಸಿಎಂ,ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ಮಹತ್ವದ ಸಭೆ…

Read More »
ರಾಜಕೀಯ

ಹಿರಿಯ ಮುತ್ಸದ್ದಿ ವಿ.ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ

ಚಾಮರಾಜನಗರ : ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಬಿಜೆಪಿ ಸಂಸದ, ಹಿರಿಯ ಮುತ್ಸದ್ದಿ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸಲಿದ್ದಾರೆ. ಈ ಕುರಿತು…

Read More »
ರಾಜ್ಯ

ಶೋಕ ಸಾಗರದಲ್ಲಿ ನಡೆಯಿತು ಸುರಪುರದ ಕಾಂಗ್ರೆಸ್​ ಶಾಸಕನ ಅಂತ್ಯಕ್ರಿಯೆ

ಯಾದಗಿರಿ: ಸರಳ, ಸಜ್ಜನ, ಹಿರಿಯ ಮುತ್ಸದ್ಧಿ ರಾಜಕಾರಣಿಯಾಗಿದ್ದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಾಲ್ಕನೇ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಕಾಲಿಟ್ಟಿದ್ದರು. ಅವರ ಹಿರಿತನಕ್ಕೆ ಇತ್ತಿಚಿಗಷ್ಟೇ ಉಗ್ರಾಣ…

Read More »
ರಾಜ್ಯ

ಮತ್ತೆ ಕಮಲ ಅರಳಲಿದೆ, ಮಳೆ, ಬೆಳೆ ಸಮೃದ್ಧಿ ಆಗಲಿದೆ ಕಾರ್ಣಿಕ ಭವಿಷ್ಯ

ಕಡೂರು: ‘ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್‌’ ಇದು ತಾಲೂಕಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ…

Read More »
ರಾಜ್ಯ

ನರಕವಾದ ಹೆರಿಗೆ ಆಸ್ಪತ್ರೆ; ಮೂವರು ಮಹಿಳೆಯರ ದಾರುಣ ಸಾವು

ತುಮಕೂರು : ಪಾವಗಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಾಯಿ, ಮಗು ಆಸ್ಪತ್ರೆ ಪ್ರಾರಂಭವಾಗಿ ಇನ್ನೂ ಮೂರು ತಿಂಗಳು ಕಳೆದಿಲ್ಲ, ವೈದ್ಯರ‌ ನಿರ್ಲಕ್ಷ್ಯ ದಿಂದ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ…

Read More »
ರಾಜ್ಯ

ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಅಂತಿಮಯಾತ್ರೆಯಲ್ಲಿ ಸಿಎಂ ಭಾಗಿ

ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ದಿ.ರಾಜಾ ವೆಂಕಟಪ್ಪನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ಗುಚ್ಛವಿರಿಸಿ ಗೌರವ ಅರ್ಪಿಸಿದರು. ಈ…

Read More »
ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಆಟೋ ಚಾಲಕರ ಆಕ್ರೋಶ

ಹುಬ್ಬಳ್ಳಿ : ಕೇಂದ್ರ ಸರ್ಕಾರದ ಹಿಟ್ ಆ್ಯಂಡ್ ರನ್ ತಿದ್ದುಪಡಿ ಕಾನೂನನ್ನು ಹಿಂಪಡೆಯಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಅಟೋ ರಿಕ್ಷಾ ಚಾಲಕರು ಹಾಗೂ…

Read More »
ರಾಜಕೀಯ

ಸರ್ಕಾರ ಯಾರಪ್ಪನ ದುಡ್ಡಲ್ಲಿ ಜಾಹೀರಾತು ಕೊಡ್ತಿದೆ : ಹೆಚ್​ಡಿಕೆ ಆಕ್ರೋಶ

ಕೋಲಾರ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಜೆಡಿಎಸ್ ತಯಾರಿ ನಡೆಸುತ್ತಿದೆ. ಈ ನಡುವೆ ಇಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೋಲಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ…

Read More »
ರಾಜ್ಯ

ಬಾಗಲಕೋಟೆ, ಬಾದಾಮಿ ರೈಲ್ವೆ ನಿಲ್ದಾಣಗಳಿಗೆ ಅಭಿವೃದ್ಧಿ ಭಾಗ್ಯ

ಬಾಗಲಕೋಟೆ: ಬಾಗಲಕೋಟೆ ನಗರದ ಹೊಸ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ ಹಾಗೂ ರಸ್ತೆ ಮೇಲುಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ವರೆನ್ಸ್ ಮೂಲಕ ನೆರವೇರಿಸಿದರು. ಪ್ರಧಾನ…

Read More »
ರಾಜಕೀಯ

ಕಾಡುಗಳ್ಳ ವೀರಪ್ಪನ್ ಪುತ್ರಿಗೆ ಉನ್ನತ ಹುದ್ದೆ..!

ಚಾಮರಾಜನಗರ: ಕುಖ್ಯಾತ ಕಾಡುಗಳ್ಳ, ದಂತಚೋರ, ನರಹಂತಕ ವೀರಪ್ಪನ್ ಪುತ್ರಿ ಕಾನೂನು ಪದವಿ ಪಡೆದು ಈಗ ಬಿಜೆಪಿ ಹಿಂದುಳಿದ ಮೋರ್ಚಾದ ರಾಜ್ಯ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ರಾಷ್ಟ್ರೀಯ…

Read More »
ರಾಜ್ಯ

ಸಂವಿಧಾನ, ರಾಷ್ಟ್ರೀಯ ಏಕತಾ ಸಮಾವೇಶ‌ಕ್ಕೆ‌ ಭರ್ಜರಿ ಜನಬೆಂಬಲ

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಕೂಡ ಸಂವಿಧಾನ ಹಾಗೂ ರಾಷ್ಟ್ರೀಯ ಏಕತೆ ಸಮಾವೇಶ ನಡೆಸಲಾಯ್ತು.‌ ಸಮಾರಂಭದಲ್ಲಿ ಭಾಗಿಯಾಗಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸಮಾರೋಪ …

Read More »
ರಾಜಕೀಯ

ಮಹಾದಾಯಿ ಯೋಜನೆಗೆ ಹಿನ್ನಡೆ ಕಾಂಗ್ರೆಸ್​ ಕಾರಣ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More »
ರಾಜಕೀಯ

ಮೋದಿ ಸರ್ಕಾರದಿಂದ ಸಂವಿಧಾನಕ್ಕೆ ಆತಂಕ; ಸಿಎಂ ಸಿದ್ದು ಎಚ್ಚರಿಕೆ

ಬೆಂಗಳೂರು : ಸಂವಿಧಾನ ಬದಲಾಯಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ…

Read More »
ರಾಜ್ಯ

ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ರಾಜಕೀಯ ಗಣ್ಯರ ಸಂತಾಪ

ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ…

Read More »
ಕ್ರಿಕೆಟ್

ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ, ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ : ನಟಿ ಭಾವನಾ ರಾಮಣ್ಣ

ಬೆಂಗಳೂರು : ಶಂಕರಮಠ ವಾರ್ಡ್ ನಲ್ಲಿ ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಬ್ಯಾಡ್ಮಿಂಟನ್ ಪಂದ್ಯಾವಳಿ ಸ್ಪಂದನ ಕಪ್-2024 ಆಯೋಜನೆ ಮಾಡಲಾಗಿತ್ತು. ಕೆಂಪೇಗೌಡ ಕ್ರೀಡಾ ಮತ್ತು…

Read More »
ಸುದ್ದಿ

ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್​ ವಿಪಿನ್​ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು ; ಕರ್ನಾಟಕ  ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ನಿಲಯ್​ ವಿಪಿನ್​​ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ…

Read More »
ಸುದ್ದಿ

ಸುದರ್ಶನ ಸೇತುವೆ ಲೋಕಾರ್ಪಣೆ ಮಾಡಿದ ಮೋದಿ

ಗುಜರಾತ್​ನಲ್ಲಿ ದೇಶದ ಅತಿ ಉದ್ದನೆಯ ತೂಗು ಸೇತುವೆ ಲೋಕಾರ್ಪಣೆ ಆಗಿದೆ. ತಮ್ಮ ತವರು ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸುದರ್ಶನ ಸೇತುವೆಯನ್ನು ಉದ್ಘಾಟನೆ ಮಾಡಿದರು. ಇದು 2.5…

Read More »
ಸುದ್ದಿ

ಬಿಬಿಎಂಪಿಯಲ್ಲಿ ಮತ್ತೊಂದು ಮಹಾ ಹಗರಣ: ನಾಯಿಗಳಿಗೆ ಮೈಕ್ರೋಚಿಪ್ ಹೆಸರಲ್ಲಿ ಲೂಟಿ?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಮತ್ತೊಂದು ಹಗರಣ ಸದ್ದು ಮಾಡ್ತಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ…

Read More »
ಮನರಂಜನೆ

ಮಾರ್ಚ್ 1ಕ್ಕೆ ತೆರೆಮೇಲೆ ‘ನಮೋಭಾರತ್’

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ಫೂರ್ತಿಯೊಂದಿಗೆ ಚಲನಚಿತ್ರವೊಂದು ಇದೇ ಮಾರ್ಚ್ 1ಕ್ಕೆ ತೆರೆ ಮೇಲೆ ಬರಲು ಸಿದ್ಧವಾಗಿದೆ. “ನಮೋ ಮೋದಿ” ಎಂಬ ಹೆಸರಿನ ಚಿತ್ರವನ್ನು ರಂಗಾಯಣ ನಿರ್ದೇಶಕರಾಗಿದ್ದ…

Read More »
ರಾಜಕೀಯ

ಸುಳ್ಳು , ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ; ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ…

Read More »
ರಾಜಕೀಯ

ತಲಕಾಯಲ ಬೆಟ್ಟದಲ್ಲಿ ಭಕ್ತರ ನೆರವಿಗೆ ಧಾವಿಸಿದ ಸೀಕಲ್‌ ರಾಮಚಂದ್ರಗೌಡ

ಚಿಕ್ಕಬಳ್ಳಾಪುರ : ಬೇಸಿಗೆ ಮೊದಲೇ ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ.ಅದ್ರಲ್ಲೂ ಬಯಲು ಸೀಮೆ ಪ್ರದೇಶವಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೂರ್ಯ ಅಬ್ಬರಿಸುತ್ತಿದ್ದು,ಬಿಸಿಲ ತಾಪಕ್ಕೆ ಜನ ತತ್ತರಿಸಿದ್ದಾರೆ. ಕುಡಿಯುವ ನೀರಿಗೆ ಪರದಾಡುವ…

Read More »
ರಾಜ್ಯ

ಸಿಎಂ ಅಂಕಲ್ ನಮ್ಗೆ ಸ್ಕೂಲ್ ಗೆ ಹೋಗಲು ಬಸ್ ಕೊಡಿ ಸಿದ್ದರಾಮಯ್ಯ ಪತ್ರ ಬರೆದ ಬಾಲಕಿ

ಬೆಂಗಳೂರು: ನಗರದಿಂದ ಸುಮಾರು 25 ಕಿಲೋಮಿಟರ್ ದೂರದಲ್ಲಿರುವ ತಾವರೆಕೆರೆ ವ್ಯಾಪ್ತಿಯ ಸೀಗೇಹಳ್ಳಿಯಿಂದ ಬೆಂಗಳೂರಿಗೆ ಸರಿಯಾದ ಸಾರಿಗೆ ಬಸ್ ವ್ಯವಸ್ಥೆ ಇಲ್ಲದಿರುವ ಬಗ್ಗೆ ಬಾಲಕಿಯೊಬ್ಬಳು ಪತ್ರದ ಮೂಲಕ ಸಿಎಂ…

Read More »
ರಾಜ್ಯ

ಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ‌ ಕೊಂದ‌ ತಾಯಿ..!

ಧಾರವಾಡ : ತಾಯಿಯೊಬ್ಬರು ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಈ…

Read More »
ರಾಜ್ಯ

ಜಲಮಂಡಳಿಯಲ್ಲಿ ರಜಾ ದಿನವೂ ಅಧಿಕಾರಿಗಳ ಮಹಾ ಕಳ್ಳಾಟ..!

ಬೆಂಗಳೂರು : ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಜನ ಹನಿ ನೀರಿಗೂ ಪರದಾಡುತ್ತಿದ್ದಾರೆ. ಬೇಸಿಗೆ ಆರಂಭದಲ್ಲೇ ಕಾವೇರಿ ನೀರಿಗೆ ಪರದಾಡುತ್ತಿದ್ದಾರೆ. ಕಾವೇರಿ ನದಿಯಿಂದ ಬರುತ್ತಿರುವ ನೀರು ಬೆಂಗಳೂರಿಗೆ ಸಾಕಾಗುತ್ತಿಲ್ಲ.…

Read More »
ರಾಜಕೀಯ

ಪ್ರಜ್ಞಾವಂತ ಮತದಾರರಿಗೆ ಗಿಫ್ಟ್ ಆಮಿಷ..!

ಮೈಸೂರು : ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಗಿಫ್ಟ್​ ಪಾಲಿಟಿಕ್ಸ್​ ಶುರುವಾಗಿದೆ. ಮೈಸೂರಿನಲ್ಲಿ ಉದ್ಯಮಿ ವಿವೇಕಾನಂದ ಎಂಬುವವರು ಶಿಕ್ಷಕರಿಗೆ ವಾಚ್​​ ಕೊಟ್ಟು ವೋಟು ಕೇಳುವ…

Read More »
Freedom TV

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ

ಬೆಂಗಳೂರು: ಪ್ಯಾಂಟ್ನಲ್ಲಿ ಚಿನ್ನದ ಪುಡಿ ಇಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಏರ್ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ. ಶಾರ್ಜಾದಿಂದ…

Read More »
ರಾಜಕೀಯ

ಸರ್ಕಾರ, ಸಮಾಜಕ್ಕೂ ಮಾರ್ಗದರ್ಶನ ನೀಡುವ ಆಧ್ಯಾತ್ಮಕ ನಾಯಕತ್ವ ಸಿರಿಗೆರೆ ಶ್ರೀಮಠಕ್ಕಿದೆ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಸರ್ಕಾರ ಹಾಗೂ ಸಮಾಜಕ್ಕೂ ಮಾರ್ಗದರ್ಶನ ನೀಡುವ ಆಧ್ಯಾತ್ಮಕ ನಾಯಕತ್ವ ಸಿರಿಗೆರೆ ಶ್ರೀಮಠಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯಲ್ಲಿ ಜರುಗಿದ…

Read More »
ರಾಜಕೀಯ

ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿದೆ ಎಂಬುದಕ್ಕೆ ಈ ಶಂಕುಸ್ಥಾಪನೆ ಸಾಕ್ಷಿ ; ಸಿಎಂ ಸಿದ್ದರಾಮಯ್ಯ

ಧಾರವಾಢ ; ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿದೆ ಎಂಬುದಕ್ಕೆ ಈ ಶಂಕುಸ್ಥಾಪನೆ ಸಾಕ್ಷಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ…

Read More »
ರಾಜ್ಯ

ಹರಿಹರೇಶ್ವರ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಗಣ

ದಾವಣಗೆರೆ: ಹರಿಹರದ ಐತಿಹಾಸಿಕ ಶ್ರೀ ಹರಿಹರೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಇಂದು ನರೆವೇರಿದ್ದು, ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ಸಾವಿರಾರು ಭಕ್ತರು ದೇವರ ಕೃಪೆಗೆ ಪಾತ್ರರಾದರು. ಸುಡು ಬಿಸಿಲನ್ನೂ ಲೆಕ್ಕಿಸಿದೆ…

Read More »
ಆರೋಗ್ಯ

ರಾಜ್ಯದಲ್ಲಿಯೂ ‘ಬಾಂಬೆ ಮಿಠಾಯಿ’ ನಿಷೇಧ: ಕಾಟನ್ ಕ್ಯಾಂಡಿ ಪರೀಕ್ಷೆಗೆ ಮುಂದಾದ ಸರ್ಕಾರ

ಬೆಂಗಳೂರು: ತಮಿಳುನಾಡು ಮತ್ತು ಪುದುಚೇರಿಯಲ್ಲಿ ರೋಡಮೈನ್-ಬಿ ಕ್ಯಾನ್ಸರ್ ಅಂಶವಿರುವ ಕಾರಣ ಬಾಂಬೆ ಮಿಠಾಯಿಗಳ ಮೇಲೆ ನಿಷೇಧ ಹೇರಿದ ನಂತರ ಪ್ರತಿ ಜಿಲ್ಲೆಯಿಂದ ಹತ್ತಿ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಿ…

Read More »
ರಾಜ್ಯ

ಅತಿ ಕಿರಿಯ ವಯಸ್ಸಿನಲ್ಲೇ ಜಡ್ಜ್​ ಹುದ್ದೆಗೇರಿದ ಬಂಟ್ವಾಳದ ಅನಿಲ್​ ಜಾನ್ ಸಿಕ್ವೆರಾ

ಬಂಟ್ವಾಳ : ಬಂಟ್ವಾಳ ಮೂಲದ 25 ರ ಹರೆಯದ ಯುವಕ ಅನಿಲ್​ ಜಾನ್​ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್​ ಜಡ್ಜ್​ ಪರೀಕ್ಷೆಯನ್ನು ಪಾಸ್​​ ಮಾಡಿದ್ದು, ಆ…

Read More »
ಕ್ರೈಂ ಸ್ಟೋರಿ

ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಕಲಬುರ್ಗಿ: ಕಲಬುರ್ಗಿ ನಗರದ ವಿವಿಧ ಕಾಲೋನಿಗಳಲ್ಲಿ ಮನೆ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕೋಟನೂರ ಬಳಿ ಅನುಮಾನಾಸ್ಪದವಾಗಿ ಬೈಕ್​ಗಳ ಮೇಲೆ ಓಡಾಡುತ್ತಿದ್ದ ಸಂದರ್ಭದಲ್ಲಿ…

Read More »
ರಾಜಕೀಯ

ಅಂಬೇಡ್ಕರ್​ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಂವಿಧಾನ ಹಾಗೂ ರಾಷ್ಟ್ರೀಯ ಏಕತೆ ಸಮಾವೇಶ ನಡೆಸಲಾಯ್ತು.‌ ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿದ್ದ, ಈ…

Read More »
ರಾಜಕೀಯ

ಮೈಸೂರು, ಕೊಡಗು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಭಾಸ್ಕರ್‌ ರಾವ್?

ಮೈಸೂರು ; ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ ರಾವ್ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗುತ್ತಿದ್ದು ಇಂದು ಲೋಕಸಭಾ…

Read More »
ರಾಜಕೀಯ

ಬಿಜೆಪಿಯನ್ನು ಸುಳ್ಳಿನ ಕಾರ್ಖಾನೆ ಎಂದ ಸಿಎಂ

ಅರಸೀಕೆರೆ : ರಾಜ್ಯಕ್ಕೆ ವಂಚಿಸಿದ ಬಿಜೆಪಿ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ನೀವೇ ತೀರ್ಮಾನಿಸಿ ಎಂದು…

Read More »
ರಾಜ್ಯ

ಬೆಂಗಳೂರಿಗೆ ಜಲಕಂಟಕ ಬಿಬಿಎಂಪಿ ನಡೆಯೇನು?

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉದ್ಬವವಾಗದಂತೆ ಪಾಲಿಕೆ ಹಾಗೂ ಜಲಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಆಡಳಿತಗಾರರು ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ…

Read More »
ರಾಜಕೀಯ

ಕಾಶ್ಮೀರದ ಮಾಜಿ‌ ಸಿಎಂ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. DCM…

Read More »
ರಾಜ್ಯ

ವಿಶೇಷಚೇತನರ ಪಾಲಿಗೆ ಯಮನಾದ ಬೈಕ್ ಸವಾರ

ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ರಾಷ್ಟೀಯ ಹೆದ್ದಾರಿ ದಾಟುತ್ತಿದ್ದ ವಿಶೇಷೇತನ ದಂಪತಿಗೆ ಚೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶ್ರೀಧರ್ (52) ಅರ್ಚನಾ…

Read More »
ರಾಜ್ಯ

ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಜಾಮೀನು

ದೇಶದಲ್ಲೇ ಸಂಚಲನ‌ ಸೃಷ್ಟಿಸಿದ್ದ ಬಿಟ್ ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿಗಳಾಗಿ ಬಂಧನದಲ್ಲಿದ್ದ ಇನ್ಸ್ಪೆಕ್ಟರ್ ಡಿ.ಎಂ.ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಕೆ.ಎಸ್.ಸಂತೋಷ್ ಕುಮಾರ್ ಗೆ ನ್ಯಾಯಾಲಯ ಜಾಮೀನು‌…

Read More »
ಜಿಲ್ಲೆ

ಅಸಮಾನತೆ ಹೋಗಲಾಡಿಸಲು ಸಮಾವೇಶ: ಸಚಿವ ಡಾ. ಹೆಚ್.ಸಿ ಮಹದೇವಪ್ಪ

ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ‌. ಹೀಗಾಗಿ ಅಮೃತ ಮಹೋತ್ಸವವನ್ನು ಕರ್ನಾಟಕ ಸರ್ಕಾರ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ. ಸಂವಿಧಾನದ ಬಗ್ಗೆ ಅರಿವು ಮೂಡಿಸಲು ರಾಜ್ಯ ಸರ್ಕಾರ ಎರಡು…

Read More »
ಸುದ್ದಿ

I N D I A ಒಕ್ಕೂಟ ಒಡೆದಿದ್ದೇ ರಾಹುಲ್!

I N D I A ಒಕ್ಕೂಟ ಛಿದ್ರವಾಗುತ್ತಿರುವುದರಲ್ಲಿ ಬಿಜೆಪಿ ಷಡ್ಯಂತ್ರ ಏನಿಲ್ಲ. ರಾಹುಲ್ ಗಾಂಧಿ ಪ್ರಬುದ್ಧತೆಗೆ ಬೇಸತ್ತು ಅವರವರೇ ಬಿಟ್ಟು ಬರ್ತಾ ಇದ್ದಾರೆ ಅಷ್ಟೇ ಎಂದು…

Read More »
Back to top button