kannadanews

E-paper

03-4-2026

Loading… Taking too long? Reload document | Open in new tab

Read More »
ರಾಜ್ಯ

ಪ್ರೇಮಿಗಳ ಆತ್ಮಹತ್ಯೆ: ಪೊಲೀಸ್ ಮತ್ತು ಪೋಷಕರ ಭೀತಿಯಿಂದ ಘೋರ ಅಂತ್ಯ

ಚಾಮರಾಜನಗರ: ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಪೋಷಕರ ವಿರೋಧ ಹಾಗೂ ಕಾನೂನು ಕ್ರಮದ ಭೀತಿಯಿಂದಾಗಿ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಡೆದಿದೆ. ಮೃತರನ್ನು ಪಾಲಾರ್ ಗ್ರಾಮದ…

Read More »
ಮಳೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ

ಹಾಸನ ಮತ್ತು ತುಮಕೂರು ಜಿಲ್ಲೆಗಳ ಒಟ್ಟು 277 ಎಕರೆ (111.0277 ಹೆಕ್ಟೇರ್) ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಪರಿಸರ ಸಚಿವಾಲಯವು 34 ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಅನುಮತಿ ನೀಡಿದೆ.…

Read More »
E-paper

02-04-2026

Loading… Taking too long? Reload document | Open in new tab

Read More »
E-paper

01-04-2026

Loading… Taking too long? Reload document | Open in new tab

Read More »
ರಾಜ್ಯ

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಗೆ ಅಂಕದ ಬದಲು ಗ್ರೇಡ್ ..!

ಕರ್ನಾಟಕ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆಯಾದ ಹಿಂದಿಗೆ ಅಂಕಗಳ ಬದಲಾಗಿ ಕೇವಲ ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವು ಈಗ ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ.…

Read More »
ರಾಜಕೀಯ

ಉಚ್ಛಾಟನೆ ಬಳಿಕ ಅಪ್ಪ-ಮಗನ ವಿರುದ್ಧ ಯತ್ನಾಳ್ ಗುಡುಗು

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹನುಮ ಜಯಂತಿಯ ಶುಭ ಸಂದರ್ಭದಲ್ಲಿ ಅತ್ಯಂತ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ತಾವು ಭವಿಷ್ಯದಲ್ಲಿ ಮುಖ್ಯಮಂತ್ರಿಯಾದರೆ, ಮೊದಲ ಕ್ಯಾಬಿನೆಟ್ ಸಭೆಯಲ್ಲೇ…

Read More »
interesting facts

ಬೇಸಿಗೆಯ ವರದಾನ ಎಳನೀರು..!

ಬೇಸಿಗೆಯ ಸುಡುವ ಬಿಸಿಲಿಗೆ ತಂಪು ನೀಡುವ ಪ್ರಕೃತಿಯ ಅತ್ಯುತ್ತಮ ಪಾನೀಯವೆಂದರೆ ಅದು ಎಳನೀರು. ಹಳ್ಳಿಗಳಿಂದ ಹಿಡಿದು ನಗರಗಳವರೆಗೆ ಎಲ್ಲೆಡೆ ಜನಪ್ರಿಯವಾಗಿರುವ ಎಳನೀರು ಕೇವಲ ಬಾಯಾರಿಕೆ ನೀಗಿಸುವುದಲ್ಲದೆ, ದೇಹಕ್ಕೆ…

Read More »
bengaluru

ಬೆಂಗಳೂರಿನ ಆಟೋ ಸಾರಥಿಗಳ ಬದುಕಿಗೆ ತಟ್ಟಿದ ಗ್ಯಾಸ್ ಬಿಸಿ.!

ಬೆಂಗಳೂರು: ಬೆಂಗಳೂರಿನ ಸುಮಾರು 2 ಲಕ್ಷ ಆಟೋ ಚಾಲಕರ ಬದುಕಿಗೆ ಈಗ ಇಂಧನ ಅಥವಾ ಗ್ಯಾಸ್ ಕೊರತೆಯ ಸಂಕಷ್ಟ ಎದುರಾಗಿದ್ದು, ಸಿಲಿಕಾನ್ ಸಿಟಿಯ ಸಾರಥಿಗಳ ಜೀವನ ಅಕ್ಷರಶಃ…

Read More »
mangalore

ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ; ಭೀಕರ ಅಪಘಾತ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.…

Read More »
DAVANAGERE

ಶಾಮನೂರು ಸಾಮ್ರಾಜ್ಯಕ್ಕೆ ನಡುಕ….!

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣದಲ್ಲಿ ದಶಕಗಳಿಂದ ಪಾರುಪತ್ಯ ನಡೆಸುತ್ತಿರುವ ಶಾಮನೂರು ಕುಟುಂಬದ ಸಾಮ್ರಾಜ್ಯಕ್ಕೆ ಈ ಬಾರಿ ನಡುಕ ಶುರುವಾದಂತಿದೆ. ‘ಫ್ರೀಡಂ ಟಿವಿ’ ನಡೆಸಿದ…

Read More »
DAVANAGERE

ವೀರಭದ್ರೇಶ್ವರ ಸ್ವಾಮಿ ಕೊಂಡ ಹಾಯ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕುಟುಂಬ

ದಾವಣಗೆರೆ: ದಾವಣಗೆರೆ ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ತಮ್ಮ ಕುಟುಂಬದೊಂದಿಗೆ…

Read More »
ರಾಜಕೀಯ

ಜಿಲ್ಲೆಯ ಎರಡು ಬಣಗಳ ಮಧ್ಯೆ ಈಗ ಬಾಯಿ.. ಬಾಯಿ..!

ದಾವಣಗೆರೆ ಉಪಚುನಾವಣೆಯ ಅಖಾಡದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಳಗಿನ ಬಣ ರಾಜಕೀಯವು ವಿಭಿನ್ನ ತಿರುವುಗಳನ್ನು ಪಡೆದುಕೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಗೂ ಮುನ್ನ ಜಿ.ಎಂ. ಸಿದ್ದೇಶ್ವರ್ ಮತ್ತು…

Read More »
chitradurga

ಬಗೆದಷ್ಟೂ ಬಯಲಾಗ್ತಿದೆ ಮರಳು ಅಕ್ರಮ..!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಯು ಬಗೆದಷ್ಟೂ ಬಯಲಾಗುತ್ತಿದ್ದು, ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮರಳು ನುಗ್ಗಿಸುವ ಮೂಲಕ ಸರ್ಕಾರದ ಖಜಾನೆಗೆ ಕೋಟಿ ಕೋಟಿ ರೂಪಾಯಿ ಕನ್ನ…

Read More »
ದೇಶ/ವಿದೇಶ

ಮಾಡೆಲ್ ಪೂನಂ ಪಾಂಡೆ-ಮದುವೆಗೆ ಮೊದಲೇ ಗರ್ಭಿಣಿ..!

ಮುಂಬೈ: ಖ್ಯಾತ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ಅವರು ಮದುವೆಗೆ ಮೊದಲೇ ಗರ್ಭಿಣಿಯಾಗಿರುವ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.…

Read More »
ಸುದ್ದಿ

ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ-1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ

ಹೈದರಾಬಾದ್‌: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಿಗೆ ಸೇರಿದ ಹೈದರಾಬಾದ್‌ನ ಬಂಗಲೆಗೆ ಸುಮಾರು 1.5 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಗ್ರೇಟರ್…

Read More »
MYSORE

ಹಣ ನೀಡಲು ನಿರಾಕರಿಸಿದ ಕಾರಣ; ಮಂಗಳಮುಖಿಯರ ಮೇಲೆ ಭೀಕರ ಹಲ್ಲೆ

ಮೈಸೂರು: ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಹಣದ ವಿಚಾರವಾಗಿ ಮಂಗಳಮುಖಿಯರ ಮೇಲೆ ಭೀಕರ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಸ್ಥಳೀಯ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ…

Read More »
bengaluru

ಗ್ಯಾಸ್ ಮಾಫಿಯಾ ತಡೆಯಲು ಸರ್ಕಾರ ಫೇಲ್ ಆಯಿತೇ?

ರಾಜ್ಯದಲ್ಲಿ ಇಂದು ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಜನಸಾಮಾನ್ಯರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಈ ಗ್ಯಾಸ್ ಗಂಡಾಂತರವು ಕೇವಲ ಮನೆಗಳಿಗಷ್ಟೇ ಸೀಮಿತವಾಗದೆ ಇಡೀ ಹೋಟೆಲ್ ಉದ್ಯಮವನ್ನೇ…

Read More »
interesting facts

ಗಾಡ್ ಫಾದರ್ ಸಿನಿಮಾದಲ್ಲಿ ‘ಕಿತ್ತಳೆ ಹಣ್ಣು’ ಕಂಡರೆ ಸಾವು ಖಚಿತ! ಏನಿದು ರಹಸ್ಯ?

ದಿ ಗಾಡ್ ಫಾದರ್’ 1972ರಲ್ಲಿ ಬಿಡುಗಡೆಯಾದ ಅಮೆರಿಕನ್ ಕ್ರೈಮ್ ಡ್ರಾಮಾ ಚಲನಚಿತ್ರ. ಇದು ಇಂಗ್ಲಿಷ್ ಭಾಷೆಯಲ್ಲಿದ್ದು, ಮಾರಿಯೋ ಪುಜೋ ಅವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಫ್ರಾನ್ಸಿಸ್…

Read More »
ರಾಜ್ಯ

ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ಏಕಾಏಕಿ ಓಪನ್!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ರೇಷ್ಮೆ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ನಿರ್ಲಕ್ಷ್ಯದಿಂದ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ಸಿನಿಂದ ಇಬ್ಬರು ವಿದ್ಯಾರ್ಥಿನಿಯರು…

Read More »
DHARWAD

ಮನೆಯಲ್ಲಿ ಸಂಗ್ರಹಿಸಿದ್ದ ಪೆಟ್ರೋಲ್ ಸ್ಫೋಟಗೊಂಡು ಮಹಿಳೆ ಸ್ಥಿತಿ ಚಿಂತಾಜನಕ!

ಧಾರವಾಡ: ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸಂಭವಿಸಿದ ಪೆಟ್ರೋಲ್ ಸ್ಫೋಟದ ಘಟನೆಯು ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ. ಪೆಟ್ರೋಲ್ ಅಭಾವ ಉಂಟಾಗಲಿದೆ ಎಂಬ ವದಂತಿಯನ್ನು ನಂಬಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ…

Read More »
bengaluru

ಸಂಪಂಗಿಕೆರೆಯಲ್ಲಿ ಹಸಿ ಕರಗ ಶಕ್ತ್ಯೋತ್ಸವ ಸಂಪನ್ನ!

ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಮತ್ತು ಸಾಂಪ್ರದಾಯಿಕ ಸಂಭ್ರಮದ ಪ್ರತೀಕವಾಗಿರುವ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ಈಗ ಅಧಿಕೃತವಾಗಿ ಕೌಂಟ್‌ಡೌನ್ ಆರಂಭವಾಗಿದೆ. ಈ ಮಹೋತ್ಸವದ ಅತ್ಯಂತ ಪ್ರಮುಖ ಘಟ್ಟವಾದ…

Read More »
ರಾಜ್ಯ

ಗ್ಲಾಮರ್​ ಗೊಂಬೆ ಕಂಬ್ಯಾಕ್: 90ರ ಚೆಲುವೆ ಬ್ಯೂಟಿ ರಂಭಾಗೆ ಏನಾಗಿತ್ತು?

90ರ ದಶಕದ ಗ್ಲಾಮರ್ ಗೊಂಬೆ, ಸುಂದರ ಕಾಲುಗಳ ಚೆಲುವೆ ಎಂದೇ ಖ್ಯಾತರಾಗಿದ್ದ ನಟಿ ರಂಭಾ ಈಗ ದೀರ್ಘ ವಿರಾಮದ ನಂತರ ಸಿನಿಮಾ ರಂಗಕ್ಕೆ ರೀ-ಎಂಟ್ರಿ ನೀಡಲು ಸಜ್ಜಾಗುತ್ತಿದ್ದಾರೆ.…

Read More »
ದೇಶ/ವಿದೇಶ

907 ಕೆಜಿ ತೂಕದ ವಿನಾಶಕಾರಿ ಬಾಂಬ್‌ಗಳ ಅಬ್ಬರ: ಇಸ್ಫಹಾನ್ ಶಸ್ತ್ರಾಸ್ತ್ರ ಡಿಪೋಗಳ ಮೇಲೆ ಸರಣಿ ಸ್ಫೋಟ

ವಾಷಿಂಗ್ಟನ್‌: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಇರಾನ್‌ನ ಇಸ್ಫಹಾನ್ ನಗರದಲ್ಲಿರುವ ಪ್ರಮುಖ ಮಿಲಿಟರಿ ಕೇಂದ್ರದ ಮೇಲೆ ಸುಮಾರು 907…

Read More »
ದೇಶ/ವಿದೇಶ

ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌: ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಅತ್ಯಂತ ಕಠಿಣ ಎಚ್ಚರಿಕೆ ನೀಡಿದ್ದು, ಮುಚ್ಚಲ್ಪಟ್ಟಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) ತಕ್ಷಣವೇ ಮುಕ್ತಗೊಳಿಸದಿದ್ದರೆ…

Read More »
interesting facts

ತನ್ನದೇ ವೇಷ ಧರಿಸಿದ ಸ್ಪರ್ಧೆಯಲ್ಲಿ ಸೋತ ಚಾರ್ಲಿ ಚಾಪ್ಲಿನ್! ಏನಿದು ಕಥೆ?

ವಿಶ್ವವಿಖ್ಯಾತ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಒಮ್ಮೆ ತಮಾಷೆಗಾಗಿ ತಮ್ಮದೇ ವೇಷ ಧರಿಸುವ ‘ಚಾರ್ಲಿ ಚಾಪ್ಲಿನ್ ಲುಕ್ ಅಲೈಕ್’ ಸ್ಪರ್ಧೆಯಲ್ಲಿ ಗುಟ್ಟಾಗಿ ಭಾಗವಹಿಸಿದ್ದರು. ಅಚ್ಚರಿಯ ವಿಷಯವೆಂದರೆ, ಅಸಲಿ…

Read More »
interesting facts

ಯಾರೂ ಮುಟ್ಟದಿದ್ದರೂ ಮೈಲುಗಟ್ಟಲೆ ನಡೆಯುತ್ತವೆ ಈ ಕಲ್ಲುಗಳು!

ಅಮೆರಿಕಾದ ‘ಡೆತ್ ವ್ಯಾಲಿ’ ಎಂಬಲ್ಲಿ ‘ದಾಟುವ ಕಲ್ಲುಗಳು’ ಅಥವಾ ಸೈಲಿಂಗ್ ಸ್ಟೋನ್ಸ್ ಎಂಬ ವಿಸ್ಮಯವಿದೆ. ಇಲ್ಲಿನ ಒಣಗಿದ ಸರೋವರದ ತಳದಲ್ಲಿರುವ ಭಾರಿ ತೂಕದ ಕಲ್ಲುಗಳು ಮನುಷ್ಯ ಅಥವಾ…

Read More »
interesting facts

ಒಂದೇ ಜನ್ಮ, ಒಂದೇ ಸಂಗಾತಿ; ಪೆಂಗ್ವಿನ್‌ಗಳ ವಿಶಿಷ್ಟ ಸಂಸಾರ ಜೀವನ!

ಪಕ್ಷಿಗಳ ಲೋಕದಲ್ಲಿ ‘ಪೆಂಗ್ವಿನ್’ ಅತ್ಯಂತ ವಿಶಿಷ್ಟವಾದ ಜೀವಿ. ಇವುಗಳು ಹಾರಲು ಸಾಧ್ಯವಿಲ್ಲದಿದ್ದರೂ, ನೀರಿನಲ್ಲಿ ಈಜುವ ವಿಷಯದಲ್ಲಿ ಚಾಂಪಿಯನ್ ಎನ್ನಬಹುದು. ಅಚ್ಚರಿಯ ವಿಷಯವೆಂದರೆ, ಪೆಂಗ್ವಿನ್‌ಗಳು ಸಮುದ್ರದ ಉಪ್ಪು ನೀರನ್ನು…

Read More »
ಕ್ರೈಂ ಸ್ಟೋರಿ

ಖಾಕಿ ಕೋಟೆಯಲ್ಲಿ ಕೈದಿಗಳಿಗೆ ಮೊಬೈಲ್ ಸೌಭಾಗ್ಯ?

ಧಾರವಾಡ: ಧಾರವಾಡ ಸೆಂಟ್ರಲ್ ಜೈಲಿನಲ್ಲಿ ಭದ್ರತಾ ಲೋಪದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪೋಕ್ಸೋ ಕಾಯ್ದೆಯಡಿ ಜೈಲು ಸೇರಿರುವ ಕೈದಿಯೊಬ್ಬ ಜೈಲಿನೊಳಗಿಂದಲೇ ಅಪ್ರಾಪ್ತ ಬಾಲಕಿಗೆ ವಿಡಿಯೋ ಕಾಲ್…

Read More »
Health

ಸೇಬು ಯಾಕೆ ಮುಳುಗಲ್ಲ? ಇಲ್ಲಿದೆ ಅದರ ಒಳಗಿನ ‘ಗಾಳಿ’ಯ ರಹಸ್ಯ!

ಸೇಬು ಹಣ್ಣು ನೀರಿಗೆ ಹಾಕಿದಾಗ ಮುಳುಗದೆ ತೇಲುವುದರ ಹಿಂದೆ ಒಂದು ಕುತೂಹಲಕಾರಿ ವೈಜ್ಞಾನಿಕ ಕಾರಣವಿದೆ. ಸಾಮಾನ್ಯ ದೃಷ್ಟಿಗೆ ಸೇಬು ಹಣ್ಣು ಭಾರವಾಗಿ ಮತ್ತು ಗಟ್ಟಿಯಾಗಿ ಕಂಡರೂ, ಅದರ…

Read More »
Health

ಲಿಂಬೆಹಣ್ಣು ತಿಂದರೂ ಸಿಹಿಯಾಗುತ್ತೆ! ಏನಿದು ಮಿರಾಕಲ್ ಫ್ರೂಟ್?

ಹಣ್ಣುಗಳ ಅದ್ಭುತ ಲೋಕದಲ್ಲಿ ‘ಮಿರಾಕಲ್ ಫ್ರೂಟ್’ ನಿಜಕ್ಕೂ ಒಂದು ಮಾಂತ್ರಿಕ ಹಣ್ಣು. ಪಶ್ಚಿಮ ಆಫ್ರಿಕಾದ ಮೂಲದ ಈ ಸಣ್ಣ ಕೆಂಪು ಹಣ್ಣು ನೋಡಲು ಕಾಫಿ ಬೀಜದಂತೆ ಅಥವಾ…

Read More »
DAVANAGERE

ಬಸ್ ಭೀಕರ ಅಪಘಾತ: ನಿಯಂತ್ರಣ ತಪ್ಪಿ ನೀರಿಗೆ ಉರುಳಿದ ವಾಹನ

ಶಿವಮೊಗ್ಗ: ದಾವಣಗೆರೆಯಿಂದ ಭದ್ರಾವತಿಗೆ ಸಂಚರಿಸುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಗೇಹಳ್ಳದ ಬಳಿ ಸೇತುವೆಯಿಂದ ಹಳ್ಳಕ್ಕೆ ಬಿದ್ದಿರುವ ಭೀಕರ ಅಪಘಾತ ಸಂಭವಿಸಿದೆ. ಸುಮಾರು 12:30ರ ವೇಳೆಗೆ ನಡೆದ…

Read More »
interesting facts

ಹೆಣದ ಹೂವು; ಪ್ರಕೃತಿಯ ಅತಿದೊಡ್ಡ ವಿಸ್ಮಯ!

ವಿಶ್ವದ ಅತ್ಯಂತ ದೊಡ್ಡ ಹೂವು ಎಂದರೆ ಅದು ‘ರಫ್ಲೇಷಿಯಾ ಆರ್ನಾಲ್ಡಿ’ . ಈ ಹೂವು ಸುಮಾರು ಮೂರು ಅಡಿ ಅಗಲದವರೆಗೆ ಬೆಳೆಯಬಲ್ಲದು ಮತ್ತು 11 ಕೆಜಿ ತೂಕವಿರುತ್ತದೆ.…

Read More »
ರಾಜ್ಯ

5 ದಿನದ ಮಗು ಬಿಟ್ಟು ಬಾರದ ಲೋಕಕ್ಕೆ ಪಯಣ

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಕೇವಲ ಐದು ದಿನದ ಹಸುಗೂಸನ್ನು ಅಗಲಿದ…

Read More »
New delhi

ಕೇಂದ್ರದಿಂದ ಮತ್ತೆ ಸೀಮೆಣ್ಣೆ ಭಾಗ್ಯ!

ನವದೆಹಲಿ: ದೇಶದಲ್ಲಿ ಉಂಟಾಗಿರುವ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸೀಮಿತ ಅವಧಿಗೆ ಮತ್ತೆ ಸೀಮೆಎಣ್ಣೆ ಪೂರೈಕೆ ಮಾಡಲು ಮುಂದಾಗಿದೆ.ಕಚ್ಚಾ ತೈಲ ಹಾಗೂ…

Read More »
BAGALAKOTE

ಯತ್ನಾಳ್ ಗೆ ಪರೋಕ್ಷ ಸ್ವಾಗತ ಮಾಡಿದ ವಿಜಯೇಂದ್ರ

ಬಾಗಲಕೋಟೆ : ಬೈಎಲೆಕ್ಷನ್ ಸಮೀಪಿಸುತ್ತಿರುವ ಹಿನ್ನೆಲೆ ಬಾಗಲಕೋಟೆ ರಾಜಕೀಯ ರಂಗದಲ್ಲಿ ಚಟುವಟಿಕೆಗಳು ತೀವ್ರಗೊಂಡಿದ್ದು, ಬಿಜೆಪಿ ಗೆಲುವಿಗಾಗಿ ಕಮಲಪಾಳಯ ತಂತ್ರ ರೂಪಿಸುತ್ತಿದೆ. ಕ್ಷೇತ್ರದಲ್ಲಿ ಪಕ್ಷದ ಬಾವುಟ ಹಾರಿಸಲು ಕೇಸರಿ…

Read More »
KOLAR

ಸಿಎನ್‌ಜಿ ಅಭಾವ: ಕೋಲಾರದಲ್ಲಿ ಆಟೋ ಚಾಲಕರ ಪರದಾಟ

ಕೋಲಾರ: ಸಿಎನ್‌ಜಿ ಗ್ಯಾಸ್ ಕೊರತೆಯಿಂದ ಕೋಲಾರದಲ್ಲಿ ಆಟೋ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾಸ್ ಫಿಲ್ಲಿಂಗ್ ಸೆಂಟರ್‌ಗಳ ಮುಂದೆ ಕಿಲೋಮೀಟರ್‌ಗಳಷ್ಟು ಉದ್ದ ಸಾಲಿನಲ್ಲಿ ವಾಹನಗಳು ನಿಂತಿರುವ ದೃಶ್ಯ…

Read More »
Freedom TV

ಪೋಷಕರೇ ಎಚ್ಚರ! ಆಟದ ಭರದಲ್ಲಿ ಹೂವು ನುಂಗಿ ಮಗು ಸಾವು

ಮೈಸೂರು: ಹುಣಸೂರು ತಾಲೂಕಿನಲ್ಲಿ ನಡೆದ ಈ ಘಟನೆಯು ನಿಜಕ್ಕೂ ಅತ್ಯಂತ ಹೃದಯವಿದ್ರಾವಕ ಮತ್ತು ದುರದೃಷ್ಟಕರವಾಗಿದೆ. ಕೇವಲ ಆರುವರೆ ತಿಂಗಳ ಮಗು ಆಟವಾಡುತ್ತಾ ಆಕಸ್ಮಿಕವಾಗಿ ಒಣಗಿದ ದಾಸವಾಳದ ಹೂವನ್ನು…

Read More »
bengaluru

2027ರ ರಾಷ್ಟ್ರೀಯ ಜನಗಣತಿಯ ಮೊದಲ ಹೆಜ್ಜೆ; ಏ.1 ರಿಂದ ಮನೆ ಗಣತಿಗೆ ಚಾಲನೆ

ಬೆಂಗಳೂರು: 2027ರ ರಾಷ್ಟ್ರೀಯ ಜನಗಣತಿಯ ಪೂರ್ವಸಿದ್ಧತೆಯಾಗಿ ಕರ್ನಾಟಕದಲ್ಲಿ ಏಪ್ರಿಲ್ 1ರಿಂದ ಆರಂಭವಾಗಲಿರುವ ಮನೆ ಗಣತಿ ಪ್ರಕ್ರಿಯೆಯು ಡಿಜಿಟಲ್ ಯುಗಕ್ಕೆ ತಕ್ಕಂತೆ ಆಧುನೀಕರಣಗೊಂಡಿರುವುದು ಆಶಾದಾಯಕವಾಗಿದೆ. ವಿಶೇಷವಾಗಿ ಬೆಂಗಳೂರಿನ ಪೂರ್ವ…

Read More »
Sports

ರೆಫರಿ ನಿರ್ಧಾರಕ್ಕೆ ಫ್ಯಾನ್ಸ್ ಗರಂ! ಐಪಿಎಲ್‌ನಲ್ಲಿ ಮತ್ತೆ ಮ್ಯಾಚ್ ಫಿಕ್ಸಿಂಗ್ ವಿವಾದ?

ಐಪಿಎಲ್ ಪಂದ್ಯವೊಂದರಲ್ಲಿ ಟಾಸ್ ಪ್ರಕ್ರಿಯೆಯು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಮುಂಬೈ ಇಂಡಿಯನ್ಸ್ ತಂಡದ ಪಂದ್ಯದ ವೇಳೆ…

Read More »
ದೇಶ/ವಿದೇಶ

“ನನಗೆ ದೆವ್ವ ಹಿಡಿದಿದೆ!”: ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನ

ಬೆಂಗಳೂರಿನಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ ಮತ್ತು ಅಷ್ಟೇ ವಿಚಿತ್ರವಾಗಿದೆ. ಮೊಹಮ್ಮದ್ ಅದ್ನಾನ್ ಎಂಬ ಪ್ರಯಾಣಿಕ ವಿಮಾನ ಹಾರಾಟದ ಸಮಯದಲ್ಲಿ…

Read More »
bidar

ಯುದ್ಧದ ಬಿಸಿ: ಬೀದರ್‌ನಲ್ಲಿ 2 ರೂಪಾಯಿಗೆ ಕುಸಿದ ಕಲ್ಲಂಗಡಿ ಬೆಲೆ; ಕಣ್ಣೀರಲ್ಲಿ ರೈತ ಕುಟುಂಬ…!

ಬೀದರ್ : ಬೀದರ್ ಜಿಲ್ಲೆಯ ರೈತರಿಗೆ ಅಂತರಾಷ್ಟ್ರೀಯ ಮಟ್ಟದ ಯುದ್ಧದ ಪರಿಸ್ಥಿತಿ ಈಗ ದೊಡ್ಡ ಹೊಡೆತ ನೀಡಿದೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಸಂಘರ್ಷದಿಂದಾಗಿ…

Read More »
ರಾಜ್ಯ

‘ಪೆದ್ದಿ’ vs ‘KD’: ಏಪ್ರಿಲ್ 30ರಂದು ಬಾಕ್ಸ್ ಆಫೀಸ್‌ನಲ್ಲಿ ದಕ್ಷಿಣದ ದಿಗ್ಗಜರ ಹಣಾಹಣಿ!

ಯಶ್ ಅವರ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಬದಲಾದ ಬೆನ್ನಲ್ಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಅದಲು-ಬದಲು ಶುರುವಾಗಿದೆ. ಈ ಬೆಳವಣಿಗೆಯಿಂದಾಗಿ ರಾಮ್ ಚರಣ್ ಅವರ…

Read More »
ಕ್ರೈಂ ಸ್ಟೋರಿ

ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ ಭರ್ಜರಿ ವಂಚನೆ…!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಿವಪುರ ಗ್ರಾಮದಲ್ಲಿ ಫೇಸ್‌ಬುಕ್ ಜಾಹೀರಾತು ನಂಬಿದ ವ್ಯಕ್ತಿಯೊಬ್ಬರು ಬರೋಬ್ಬರಿ 1.28 ಕೋಟಿ ರೂಪಾಯಿ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಕಲ್ಲೇಗೌಡ ಎಂಬುವವರು…

Read More »
ಕ್ರೈಂ ಸ್ಟೋರಿ

ಕೇವಲ ಒಂದು ಚಾಕೊಲೇಟ್‌ಗಾಗಿ ಮಗುವಿನ ಬಲಿ..!

ಉತ್ತರ ಪ್ರದೇಶದ ಬುಲಂದ್​ಶಹರ್‌ನಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಕೇವಲ ಚಾಕೊಲೇಟ್ ಕದ್ದಿರಬಹುದು ಎಂಬ ಸಣ್ಣ ಸಂಶಯಕ್ಕೆ ತಂದೆಯೇ ತನ್ನ 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು…

Read More »
ದೇಶ/ವಿದೇಶ

ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಭರವಸೆ

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ತಲೆದೋರಿರುವ ತೈಲ ಅಭಾವದ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ…

Read More »
bengaluru

ಜೈಲಿನಲ್ಲಿ ಭದ್ರತಾ ಲೋಪ: ಡಿಜಿಪಿ ಹೆಸರಲ್ಲಿ ಸುಳ್ಳು ಆರೋಪ ಮಾಡಿದ ಕೈದಿಗಳ ಸಂಚು ಬಯಲು..!

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸಂಚಲನ…

Read More »
Sports

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಅಬ್ಬರಕ್ಕೆ ಕ್ಷಣಗಣನೆ!

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಹಣಾಹಣಿಗೆ ಇಡೀ ನಗರವೇ ಸಜ್ಜಾಗಿದೆ. ಕ್ರೀಡಾಂಗಣದ ಒಳಗೆ ಈಗಾಗ್ಲೇ ಅಂತಿಮ ಹಂತದ…

Read More »
ದೇಶ/ವಿದೇಶ

ಕೆಬಿಸಿಯಲ್ಲಿ ₹50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಈಗ ₹2.5 ಕೋಟಿ ಹಗರಣದಲ್ಲಿ ಅರೆಸ್ಟ್!

ಮಧ್ಯಪ್ರದೇಶ: ಗ್ವಾಲಿಯರ್‌ನಲ್ಲಿ ಭಾರಿ ಸಂಚಲನ ಮೂಡಿಸಿರುವ ₹2.5 ಕೋಟಿ ಪ್ರವಾಹ ಪರಿಹಾರ ನಿಧಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಭಾವಿ ಮಹಿಳೆ ಅಮಿತಾ ಸಿಂಗ್ ತೋಮರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

Read More »
interesting facts

ಮೆಂತ್ಯ ಸೊಪ್ಪು; ಕಹಿ ರುಚಿಯ ಹಿಂದೆ ಅಡಗಿದೆ ಅದ್ಭುತ ಆರೋಗ್ಯದ ರಹಸ್ಯ!

ನಮ್ಮ ಭಾರತೀಯ ಸಾಂಪ್ರದಾಯಿಕ ಅಡುಗೆಗಳಲ್ಲಿ ಮೆಂತ್ಯ ಸೊಪ್ಪಿಗೆ ಅತ್ಯಂತ ವಿಶಿಷ್ಟವಾದ ಸ್ಥಾನವಿದೆ. ಕೇವಲ ಒಂದು ಸೊಪ್ಪಿನ ಪಲ್ಯವಾಗಿ ಮಾತ್ರವಲ್ಲದೆ, ಆರೋಗ್ಯವನ್ನು ವೃದ್ಧಿಸುವ ಒಂದು ಅದ್ಭುತ ಔಷಧೀಯ ಸಸ್ಯವಾಗಿಯೂ…

Read More »
ರಾಜಕೀಯ

ಮೋದಿ ಬಳಿಕ ಸಾಲದ ಭಾರ ಹೆಚ್ಚಳ? ಸಿಎಂ ಹೇಳಿಕೆ ಸದನದಲ್ಲಿ ಚರ್ಚೆಗೆ ಗ್ರಾಸ

ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯದ ಸಾಲ ಹಾಗೂ ಕೇಂದ್ರದ ಸಾಲದ ಬಗ್ಗೆ ವಿವರಣೆ ನೀಡಿದ ಸಿಎಂ, ನಾವು ಸಾಲ ಮಾಡಿದ್ದೀವಿ, ಇಲ್ಲ ಅಂತ ಹೇಳೋದಿಲ್ಲ. 8,24,369 ಕೋಟಿ ರೂ.…

Read More »
New delhi

ಪೆಟ್ರೋಲ್, ಡೀಸಲ್ ಸಾಕಷ್ಟಿದೆ – ಜನತೆಗೆ ಕಂಪನಿಗಳ ಭರವಸೆ

ನವದೆಹಲಿ: ದೇಶದ ಹಲವೆಡೆ ಪೆಟ್ರೋಲ್, ಡೀಸಲ್ ಕೊರತೆ ಇದೆ ಎನ್ನುವ ಸುಳ್ಳು ಮಾಹಿತಿ, ಕೆಲ ನಗರ ಮತ್ತು ಪ್ರದೇಶಗಳಲ್ಲಿ ದಟ್ಟವಾಗಿ ಹಬ್ಬುತ್ತಿದೆ. ಹೈದರಾಬಾದ್ ಇತ್ಯಾದಿ ಕಡೆ ಜನರು…

Read More »
ರಾಜಕೀಯ

ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಮುಕ್ತ ವಿವಿ ಬೆಂಬಲವಿಲ್ಲ..!

ರಾಜ್ಯ ಮುಕ್ತ ವಿವಿ ಸಹಯೋಗ ಮತ್ತು ಹಣಕಾಸಿನ ನೆರವಿನೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ರಾಜ್ಯ ಮುಕ್ತ ವಿವಿ ಉದ್ದೇಶಕ್ಕೆ ಸಂಬಂಧ ಇಲ್ಲದ ಅಧಿವೇಶನ ಇದು. ಇದನ್ನು ರದ್ದು…

Read More »
Freedom TV

ಪುಟ್ಟ ಜೀವಿಗಳ ಪರಾಕ್ರಮ; ಇರುವೆಗಳ ರೋಚಕ ಜೀವನಗಾಥೆ!

ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಾವು ಪ್ರತಿದಿನ ಕಾಣುವ ಅತ್ಯಂತ ಸಾಮಾನ್ಯ ಜೀವಿ ಎಂದರೆ ಇರುವೆ. ಗಾತ್ರದಲ್ಲಿ ಕೇವಲ ಕೆಲವು ಮಿಲಿಮೀಟರ್‌ಗಳಷ್ಟು ಇರುವ ಈ ಪುಟ್ಟ ಕೀಟವು ಪ್ರಕೃತಿಯ…

Read More »
ಕ್ರಿಕೆಟ್

ನಮ್ಮ ಆರ್‌ಸಿಬಿ ತಂಡಕ್ಕೆ ಈಗ ಹೆಮ್ಮೆಯ ನಂದಿನಿ ಬಲ ಕೆಎಂಎಫ್ ಹೊಸ ಒಪ್ಪಂದ

ಬೆಂಗಳೂರು: ಐಪಿಎಲ್ ಹಬ್ಬ ಶುರುವಾಗಲು ದಿನಗಣನೆ ಬಾಕಿ ಇರುವಾಗಲೇ ಕನ್ನಡಿಗರಿಗೆ ಮತ್ತು ಆ‌ರ್.ಸಿ.ಬಿ ಅಭಿಮಾನಿಗಳಿಗೆ ಒಂದು ಸಂತಸದ ಸುದ್ದಿ ಸಿಕ್ಕಿದೆ. ಕರ್ನಾಟಕದ ಹೆಮ್ಮೆಯ ಸಂಸ್ಥೆಯಾದ ‘ಕರ್ನಾಟಕ ಹಾಲು…

Read More »
Freedom TV

ಏರ್ ಕೆನಡಾ ವಿಮಾನ ಅಪಘಾತ

ನ್ಯೂಯಾರ್ಕ್ : ಅಮೆರಿಕದ New York Cityಯ LaGuardia Airportನಲ್ಲಿ ಸಂಭವಿಸಿದ ಏರ್ ಕೆನಡಾ ವಿಮಾನ ಅಪಘಾತ ಆತಂಕ ಮೂಡಿಸಿದೆ.ಭಾನುವಾರ (ಮಾ.22) ತಡರಾತ್ರಿ ನಡೆದ ಈ ದುರ್ಘಟನೆಯಲ್ಲಿ,…

Read More »
ಕ್ರಿಕೆಟ್

ಚಿನ್ನಸ್ವಾಮಿ ಸ್ಟೇಡಿಯಂ ಟಿಕೆಟ್ ಅಪ್ಡೇಟ್ – RCB ಫ್ಯಾನ್ಸ್ ಗಾಗಿ..!

ಬೆಂಗಳೂರು: ಐಪಿಎಲ್ 2026 ಸೀಸನ್ ಆರಂಭದ ಹಿನ್ನಲೆಯಲ್ಲಿ ಆರ್‌ಸಿಬಿ ಆಡಳಿತ ಮಂಡಳಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ತಂಡದ ಉಪಾಧ್ಯಕ್ಷ ರಾಜೇಶ್…

Read More »
ದೇಶ/ವಿದೇಶ

ಅಮೆರಿಕಾ–ಇರಾನ್ ಸಂವಾದ ಸಾಧ್ಯವೇ? ಟ್ರಂಪ್ ಹೇಳಿದ್ದೇನು..?

ಅಮೆರಿಕ-ಇರಾನ್ ನಡುವಿನ ಸಂಘರ್ಷ ಬಗೆಹರಿಸಲು ಪಾಕಿಸ್ತಾನವು ಮಧ್ಯಸ್ಥಿಕೆವಹಿಸಲು ಸಿದ್ಧವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಮಾತುಕತೆಗಳ ಕುರಿತಾದ ವರದಿಗಳಿಂದ ಯಾವುದೇ ಅಂತಿಮ ನಿರ್ಧಾರಕ್ಕೆ ಬರಬಾರದು ಎಂದು…

Read More »
Freedom TV

ಯುದ್ಧಕ್ಕೆ ಬಂದು ಓಡಿಹೋದ ಟ್ರಂಪ್‌ – ಇರಾನ್‌ ಕದನ ವಿರಾಮಕ್ಕೆ ವ್ಯಂಗ್ಯ!

ಇರಾನ್ ಜೊತೆಗಿನ ಯುದ್ಧಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ 5 ದಿನಗಳ ಕದನ ವಿರಾಮ ಘೋಷಿಸಿದ್ದಾರೆ. ಆದರೆ ಟ್ರಂಪ್ ಮಾತಿಗೆ ಇರಾನ್ ಒಪ್ಪಿಲ್ಲ. ನಮ್ಮ ಜೊತೆ ಚರ್ಚೆ…

Read More »
ಕ್ರೈಂ ಸ್ಟೋರಿ

ಸ್ನೇಹಿತನ ಜೊತೆ ಶೇರ್ ಮಾಡಿದ ಪಾಸ್‌ವರ್ಡ್‌ ಭಯಂಕರ ಪಾಠ!

ಬೆಂಗಳೂರು: ನಗರದ ಕೋರಮಂಗಲದಲ್ಲಿ ನಡೆದ ಘಟನೆ ಸ್ನೇಹದ ಮೇಲೆ ಇಟ್ಟ ನಂಬಿಕೆಗೆ ದೊಡ್ಡ ಹೊಡೆತ ನೀಡಿದೆ. ಚಿಂತನ್ ಆರೋರಾ ತನ್ನ ಸ್ನೇಹಿತ ನವೀನ್ ವೆಮುಲಗೆ ಪಾಸ್‌ವರ್ಡ್ ನೀಡಿದ್ದರಿಂದಲೇ…

Read More »
ರಾಜಕೀಯ

ಶಾಲೆಯಲ್ಲಿದ್ದ ಸಿಲಿಂಡರ್ ಹೊತ್ತೊಯ್ದ ಕಳ್ಳರು : ಗ್ಯಾಸ್ ಸಿಲಿಂಡರ್​​ ಮೇಲೆ ಖದೀಮರ ಕಣ್ಣು..!

ಬೀದರ್: ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್​ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್​​ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ…

Read More »
ದೇಶ/ವಿದೇಶ

ಟೋಲ್ ಶುಲ್ಕ ಹೆಚ್ಚಳ: ಏ.1ರಿಂದ ವಾಹನ ಸವಾರರಿಗೆ ಹೆಚ್ಚುವರಿ ಭಾರ

ನವದೆಹಲಿ: ಏ.1ರಿಂದ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳಲ್ಲಿ ಹೆಚ್ಚಳವಾಗಲಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿ ವರ್ಷದಂತೆ ಈ ಬಾರಿಯೂ ಟೋಲ್…

Read More »
ದೇಶ/ವಿದೇಶ

ರೈತರಿಗೆ ತೊಂದರೆ ಆಗದಂತೆ ಕ್ರಮ: ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು…

Read More »
ಸಿನಿಮಾ

ಸರಿಗಮಪ ಪ್ರೋಮೋ ವೈರಲ್: ಟೀಕಾಕಾರರಿಗೆ ಜೀ ಕನ್ನಡ ನೀಡಿದ ಉತ್ತರವೇನು?

ಜೀ ಕನ್ನಡದ ‘ಸರಿಗಮಪ ಲಿಟಲ್ ಚಾಂಪ್ಸ್’ ಕಾರ್ಯಕ್ರಮ ಅಂದಾಕ್ಷಣ ನೆನಪಾಗುವುದು ಅಪ್ಪಟ ಪ್ರತಿಭೆಗಳು. ಆದರೆ ಕಳೆದ ಕೆಲವು ಸೀಸನ್‌ಗಳಿಂದ, “ಈ ಶೋನಲ್ಲಿ ಕೇವಲ ಬಡತನ ಅಥವಾ ಕಷ್ಟದ…

Read More »
ಸಿನಿಮಾ

‘ನನ್ನ ನಿಶ್ಚಿತಾರ್ಥ ಆಯ್ತು, ಆದ್ರೆ ನನಗೇ ಗೊತ್ತಿಲ್ಲ!’ಮದುವೆ ವದಂತಿಗೆ ಅನುಪಮಾ ಖಡಕ್ ಉತ್ತರ

ಕನ್ನಡ ಕಿರುತೆರೆಯ ಜನಪ್ರಿಯ ನಟಿ ಮತ್ತು ನಿರೂಪಕಿ ಅನುಪಮಾ ಗೌಡ ಅವರು ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ತಮ್ಮ ನಿಶ್ಚಿತಾರ್ಥದ ಸುದ್ದಿಗೆ ಅಂತಿಮವಾಗಿ ತೆರೆ…

Read More »
New delhi

ಏಪ್ರಿಲ್‌ನಿಂದ ದೆಹಲಿಯಲ್ಲಿ ಫ್ರೀ ವಿದ್ಯುತ್ ಯೋಜನೆಗೆ ಗುಡ್ ಬೈ ..!

ನವದೆಹಲಿ: ದೆಹಲಿಯಲ್ಲಿ ಜಾರಿಯಲ್ಲಿರುವ ಉಚಿತ ವಿದ್ಯುತ್ ಯೋಜನೆಗೆ ಕಡಿವಾಣ ಬೀಳುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಜೋರಾಗಿವೆ. ಏಪ್ರಿಲ್‌ನಿಂದ ವಿದ್ಯುತ್ ದರ ಏರಿಕೆ ಆಗಬಹುದು ಎಂಬ ಸುಳಿವುಗಳು…

Read More »
ದೇಶ/ವಿದೇಶ

ಪತ್ನಿ ಸೇವಕಿಯಲ್ಲ..ಪತಿಯೂ ಪಾಲುದಾರ !ಕರ್ನಾಟಕ ಕೇಸಲ್ಲಿ ಸುಪ್ರೀಂ ಅಭಿಮತ !

ನವದೆಹಲಿ : ಪತ್ನಿ ಮನೆಯ ಸೇವಕಿಯಲ್ಲ, ಜೀವನ ಸಂಗಾತಿ ಎಂಬ ಮಹತ್ವದ ಅಭಿಪ್ರಾಯವನ್ನು ಸುಪ್ರೀಂಕೋರ್ಟ್ ವ್ಯಕ್ತಪಡಿಸಿದೆ.ಕರ್ನಾಟಕದ ಒಂದು ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು,…

Read More »
DAVANAGERE

ಬಿವೈ ವಿಜಯೇಂದ್ರ ಗಂಭೀರ ಆರೋಪ: ದಾವಣಗೆರೆಗೆ ಗೋಣಿಚೀಲದಲ್ಲಿ ಹಣ ತರುತ್ತಾರೆ

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…

Read More »
interesting facts

ಅಕ್ಷರ ರೂಪದ ಮಲೆನಾಡು: ರಾಷ್ಟ್ರಕವಿ ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ!

ಕನ್ನಡ ಸಾಹಿತ್ಯ ಲೋಕದ ಧ್ರುವತಾರೆ, ರಾಷ್ಟ್ರಕವಿ ಕುವೆಂಪು ಅವರ ಲೇಖನಿಯಿಂದ ಮೂಡಿಬಂದ ‘ಮಲೆಗಳಲ್ಲಿ ಮದುಮಗಳು’ ಕೇವಲ ಒಂದು ಕಾದಂಬರಿಯಲ್ಲ; ಅದು ಮಲೆನಾಡಿನ ಹಸಿರು ಸಿರಿಯ ನಡುವೆ ಅಡಗಿರುವ…

Read More »
interesting facts

ಮಲೆನಾಡಿನ ಮಡಿಲಲ್ಲಿ ಅಡಗಿರುವ ಜಲ ವೈಭವ; ಅದ್ಭುತ ‘ದೇವಗಂಗೆ’!

ಕರ್ನಾಟಕದ ಮಲೆನಾಡು ಕೇವಲ ಹಸಿರು ಬೆಟ್ಟಗಳಿಗೆ ಮಾತ್ರವಲ್ಲ, ಇತಿಹಾಸದ ನಿಗೂಢ ಪುಟಗಳಿಗೂ ಹೆಸರುವಾಸಿ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ದಟ್ಟ ಅರಣ್ಯದ ಮಡಿಲಲ್ಲಿ ಅಡಗಿರುವ ‘ದೇವಗಂಗೆ’ ಅಂತಹದ್ದೇ…

Read More »
Sports

ವದಂತಿ ಹಬ್ಬಿಸಿದವರಿಗೆ ಕಿಂಗ್ ವಿರಾಟ್ ನೀಡಿದ ಮಸ್ತ್ ಟಾಂಗ್!

ಐಪಿಎಲ್ 2026ರ ಸೀಸನ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಯನ್ನು ಅತ್ಯಂತ…

Read More »
ರಾಜಕೀಯ

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿರಾಯಾಸ; ಸಚಿವ ವಿ. ಸೋಮಣ್ಣ ಭರವಸೆ!

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ.…

Read More »
ಸುದ್ದಿ

ಇಂಡೇನ್ ಗ್ಯಾಸ್ ಗ್ರಾಹಕರಿಗೆ ಗುಡ್ ನ್ಯೂಸ್; ಈಗ ವಾಟ್ಸ್ಆ್ಯಪ್ ಮೂಲಕವೇ ಸುಲಭ ಬುಕ್ಕಿಂಗ್!

ಭಾರತದಲ್ಲಿ ಡಿಜಿಟಲ್ ಕ್ರಾಂತಿಯ ವೇಗ ಹೆಚ್ಚಾದಂತೆ ಅಡುಗೆ ಅನಿಲ ಬುಕಿಂಗ್ ಪ್ರಕ್ರಿಯೆಯೂ ಈಗ ಬೆರಳ ತುದಿಗೆ ಬಂದಿದೆ. ಈ ಹಿಂದೆ ಗ್ಯಾಸ್ ಏಜೆನ್ಸಿಗೆ ಖುದ್ದು ಭೇಟಿ ನೀಡಬೇಕಿತ್ತು…

Read More »
ಸಿನಿಮಾ

“ವಸ್ತುಗಳನ್ನು ಮೊದಲೇ ತೋರಿಸಬೇಕಿತ್ತು”; ಪ್ರೇಮ್ ಹಾಡಿನ ವಿವಾದಕ್ಕೆ ಹಿರಿಯ ನಟಿ ಜಯಮಾಲಾ ವಿಶ್ಲೇಷಣೆ!

ನಟ ಪ್ರೇಮ್ ಅಭಿನಯದ ‘ಸೆರಗು ಸರ್ಸೆ’ ಹಾಡಿನ ಸಾಹಿತ್ಯ ಅಶ್ಲೀಲವಾಗಿದೆ ಎಂಬ ಕಾರಣಕ್ಕೆ ಉಂಟಾದ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಈಗಾಗಲೇ ಸಾಮಾಜಿಕ ಜಾಲತಾಣಗಳಿಂದ ಈ…

Read More »
DAVANAGERE

ಡಿಕೆಶಿಯಿಂದ ‘ಬಿ’ ಫಾರಂ ಪಡೆದ ಸಚಿವ ಮಲ್ಲಿಕಾರ್ಜುನ್!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ಸಮರ್ಥ್ ಶಮನೂರು ಪರವಾಗಿ ಕೆಪಿಸಿಸಿ…

Read More »
ದೇಶ/ವಿದೇಶ

ಕೋರ್ಟ್ ಕಲಾಪದ ವೇಳೆ ಮಹಿಳಾ ನ್ಯಾಯಾಧೀಶರ ಮೇಲೆ ಬಿದ್ದ ಸೀಲಿಂಗ್ ಫ್ಯಾನ್!

ಮಧ್ಯಪ್ರದೇಶ: ಇಂದೋರ್ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗಲೇ ಸೀಲಿಂಗ್ ಫ್ಯಾನ್ ಕುಸಿದು ಬಿದ್ದು ಮಹಿಳಾ ನ್ಯಾಯಾಧೀಶರೊಬ್ಬರು ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ…

Read More »
DAVANAGERE

ಶಾಮನೂರು ಮೊಮ್ಮಗನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಸಾಧಿಕ್ ಪೈಲ್ವಾನ್ ಕೆಂಡಾಮಂಡಲ!

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಶಾಮನೂರು ಕುಟುಂಬದ ವಾರಸುದಾರನಿಗೆ ಅಲ್ಪಸಂಖ್ಯಾತ ನಾಯಕರ ಬಂಡಾಯದ ಬಿಸಿ ತಟ್ಟಿದೆ.…

Read More »
bengaluru

ಬೆಂಗಳೂರಿನಲ್ಲಿ ‘ಪ್ರಿಮಿಯಂ ಆಟೋ’ ಕ್ರೇಜ್; ಫ್ಯಾನ್, ಕೋಲ್ಡ್ ವಾಟರ್‌ & ಹೈಟೆಕ್ ಸೌಲಭ್ಯ’!

ಬೆಂಗಳೂರು: ಆಟೋಗಳು ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತವೆ. ಇದೀಗ ನಗರದ ‘ಪ್ರಿಮಿಯಂ ಆಟೋ’ವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಪ್ರಯಾಣಿಕರಿಗೆ ವಿಮಾನ ಅಥವಾ ಹೈಟೆಕ್…

Read More »
mangalore

ಇನ್ಸ್‌ಪೆಕ್ಟರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳೆಂದ ಪೊಲೀಸ್ ಕಮಿಷನರ್!

ಮಂಗಳೂರು: ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಗಂಭೀರ ಆರೋಪಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More »
ದೇಶ/ವಿದೇಶ

ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ; ಮಂಡಿ ಮತ್ತು ಕುಲ್ಲು ಜಿಲ್ಲೆಗಳಲ್ಲಿ ಭೂಕುಸಿತ!

ಹಿಮಾಚಲ ಪ್ರದೇಶ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅವಿರತ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಂಡಿ ಮತ್ತು ಕುಲ್ಲು ಜಿಲ್ಲೆಗಳಲ್ಲಿ ಸಂಭವಿಸಿರುವ ಸರಣಿ ಭೂಕುಸಿತಗಳಿಂದಾಗಿ ಪ್ರಮುಖ ರಸ್ತೆ ಸಂಪರ್ಕಗಳು…

Read More »
ದೇಶ/ವಿದೇಶ

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ನಾಪತ್ತೆ?

ಇರಾನ್‌ನ ರಾಜಕೀಯ ಅಸ್ಥಿರತೆಯ ನಡುವೆ ಇದೀಗ ನೂತನ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಅವರ ಅನುಪಸ್ಥಿತಿಯು ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಫೆಬ್ರವರಿ 28 ರಂದು…

Read More »
telangana

ಯುಗಾದಿ ಹಬ್ಬದಂದೇ ನಾಪತ್ತೆಯಾಗಿದ್ದ ನವವರ ಶವವಾಗಿ ಪತ್ತೆ!

ತೆಲಂಗಾಣ: ಕಾಮರೆಡ್ಡಿ ಜಿಲ್ಲೆಯಲ್ಲಿ ಮನಕಲುಕುವ ಘಟನೆಯೊಂದು ನಡೆದಿದ್ದು, ವಿಧಿಯ ಆಟಕ್ಕೆ ಒಂದು ಸುಂದರ ಕುಟುಂಬ ಅಕ್ಷರಶಃ ನಲುಗಿಹೋಗಿದೆ. ಇತ್ತೀಚೆಗಷ್ಟೇ ಅದ್ದೂರಿಯಾಗಿ ಅವಳಿ ಸಹೋದರಿಯರನ್ನು ವಿವಾಹವಾಗಿದ್ದ ಅವಳಿ ಸಹೋದರರ…

Read More »
Freedom TV

ವಿಮಾನ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಏಪ್ರಿಲ್ 1ರಿಂದ ದರ ಹೆಚ್ಚಳ!

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯು ಇದೀಗ ಭಾರತದ ನಾಗರಿಕ ವಿಮಾನಯಾನ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರಲಾರಂಭಿಸಿದೆ. ಜಾಗತಿಕ ರಾಜಕೀಯ ಅಸ್ಥಿರತೆಯಿಂದಾಗಿ ಕಚ್ಚಾ ತೈಲ ಪೂರೈಕೆಯಲ್ಲಿ…

Read More »
ಸುದ್ದಿ

ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ಗ್ರಾಹಕರಿಗೆ ಸಮಾಧಾನ!

ಕೆಲವು ವಾರಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಇದೀಗ ಭರ್ಜರಿ ಇಳಿಕೆ ಕಂಡುಬಂದಿದೆ. ಮಾರ್ಚ್ ತಿಂಗಳ ಆರಂಭದಿಂದಲೂ ಹಳದಿ ಲೋಹದ ಬೆಲೆಯಲ್ಲಿ ಇಳಿಮುಖ…

Read More »
gadag

ವರುಣನ ಅಬ್ಬರಕ್ಕೆ ಕೈ ಸುಟ್ಟುಕೊಂಡ ರೈತರು!

ಗದಗ: ಇತ್ತೀಚೆಗೆ ಸುರಿದ ಅಕಾಲಿಕ ಮಳೆಯು ಜಿಲ್ಲೆಯ ಹೂ ಬೆಳೆಗಾರರ ಬದುಕಿನಲ್ಲಿ ಕತ್ತಲು ಮೂಡಿಸಿದೆ. ಯುಗಾದಿ ಹಬ್ಬದ ಸಡಗರದ ಸಂದರ್ಭದಲ್ಲಿ ಹೂವುಗಳನ್ನು ಮಾರಾಟ ಮಾಡಿ ಉತ್ತಮ ಆದಾಯ…

Read More »
Sports

ಸಂಜಯ್ ಬಂಗಾರ್ ಪುತ್ರಿ ಅನಯಾ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಯಶಸ್ವಿ!

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ಮಾಜಿ ಕೋಚ್ ಸಂಜಯ್ ಬಂಗಾರ್ ಅವರ ಪುತ್ರಿ ಅನಯಾ ಬಂಗಾರ್ (ಹಿಂದಿನ ಹೆಸರು ಆರ್ಯನ್), ತಮ್ಮ ಲಿಂಗ ಬದಲಾವಣೆ…

Read More »
ಜಿಲ್ಲೆ

ಲಾರಿ-ಟಿಟಿ ಡಿಕ್ಕಿ; ಕಾಶಿ ಯಾತ್ರೆಗೆ ಹೊರಟಿದ್ದವರಿಗೆ ದೇವನಹಳ್ಳಿ ಬಳಿ ಮೃತ್ಯು!

ದೇವನಹಳ್ಳಿ: ರಾಣಿ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಶಿ ಯಾತ್ರೆಗೆ ಹೊರಟಿದ್ದ ಮೂವರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಈ…

Read More »
HUBLI

ರೀಲ್ಸ್ ಹುಚ್ಚಿಗೆ ಬಲಿಯಾದ ಬಿಜೆಪಿ ಮುಖಂಡನ ಪುತ್ರ; ಅಪ್ರಾಪ್ತ ಮಗ ಹಾಗೂ ಅಪ್ಪ ಅರೆಸ್ಟ್!

ಹುಬ್ಬಳ್ಳಿ: ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ 15 ವರ್ಷದ ಪುತ್ರ ನಿಮಿಷ್ ಸಂಗಳದ ಸಾವಿಗೆ ಕಾರಣವಾದ ‘ಆ್ಯಕ್ಷನ್ ಬ್ರೇಕ್’ ರೀಲ್ಸ್ ಪ್ರಕರಣದಲ್ಲಿ, ಅಪ್ರಾಪ್ತ ಬಾಲಕ ಮತ್ತು…

Read More »
PAKISTHANA

ಶಿಯಾಗಳಿಗೆ ಇರಾನ್‌ಗೆ ಹೋಗಲು ತಾಕೀತು;ಪಾಕ್ ಸೇನಾ ಮುಖ್ಯಸ್ಥರ ವಿವಾದಾತ್ಮಕ ಹೇಳಿಕೆ!

ಪಾಕಿಸ್ತಾನ: ಬಹುಸಂಖ್ಯಾತ ಸುನ್ನಿ ಮತ್ತು ಅಲ್ಪಸಂಖ್ಯಾತ ಶಿಯಾ ಮುಸ್ಲಿಮರ ನಡುವಿನ ಆಂತರಿಕ ಕಲಹ ಈಗ ಸೇನಾ ಮುಖ್ಯಸ್ಥರ ಹಸ್ತಕ್ಷೇಪದಿಂದಾಗಿ ಮತ್ತಷ್ಟು ಸ್ಫೋಟಕ ರೂಪ ಪಡೆದುಕೊಂಡಿದೆ. ಮಾರ್ಚ್ 19…

Read More »
bengaluru

ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್ ಕೇಸ್; ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸ್ ನೋಟಿಸ್!

ಬೆಂಗಳೂರು: ಅನಿಲ್ ಕುಂಬ್ಳೆ ವೃತ್ತದಲ್ಲಿ ಐಷಾರಾಮಿ ಲ್ಯಾಂಬೊರ್ಗಿನಿ ಕಾರನ್ನು ಅತಿ ವೇಗವಾಗಿ ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ.…

Read More »
bengaluru

ಮೇಡಹಳ್ಳಿ ಬ್ರಿಡ್ಜ್ ಮೇಲೆ ಭೀಕರ ಅಪಘಾತ; ಮೂವರು ವೈಟ್‌ಫೀಲ್ಡ್ ನಿವಾಸಿಗಳ ಸಾವು!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ದುರ್ದೈವಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಮೇಡಹಳ್ಳಿ…

Read More »
Top News

HC Blow to KSFC; Property Valuation Cannot Ignore State Guidance Value

The Karnataka High Court has delivered a landmark verdict impacting the lending policies of State-run financial institutions by declaring the…

Read More »
Top News

ಆಸ್ತಿ ಮೌಲ್ಯಮಾಪನದಲ್ಲಿ KSFCಗೆ ಶಾಕ್; ಹೈಕೋರ್ಟ್‌ನಿಂದ ಮಹತ್ವದ ತೀರ್ಪು!

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು (KSFC) ಸಾಲ ನೀಡುವ ಉದ್ದೇಶಕ್ಕಾಗಿ ಆಸ್ತಿ ಮೌಲ್ಯಮಾಪನ ಮಾಡುವಾಗ ಅನುಸರಿಸುತ್ತಿದ್ದ ಪದ್ಧತಿಯನ್ನು ಕಾನೂನುಬಾಹಿರ ಎಂದು ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ ಘೋಷಿಸಿದೆ. ರಾಜ್ಯ…

Read More »
BAGALAKOTE

ಬಾಗಲಕೋಟೆ ಉಪಚುನಾವಣೆ; ದಾಖಲೆಯಿಲ್ಲದ 32.50 ಲಕ್ಷ ರೂಪಾಯಿ ನಗದು ಜಪ್ತಿ!

ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ನಡುವೆಯೇ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಾಟ…

Read More »
ದೇಶ/ವಿದೇಶ

ಹಾರ್ಮುಜ್ ಜಲಸಂಧಿ ಸಂಘರ್ಷ; ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಡೊನಾಲ್ಡ್ ಟ್ರಂಪ್!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ದೇಶಕ್ಕೆ ತೀವ್ರ ಎಚ್ಚರಿಕೆಯನ್ನು ನೀಡಿದ್ದು, ಮುಂದಿನ 48 ಗಂಟೆಗಳ ಒಳಗೆ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಬೇಕು ಎಂದು ಗಡುವು ವಿಧಿಸಿದ್ದಾರೆ.…

Read More »
ರಾಜ್ಯ

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಟಿಕೆಟ್ ದರ ಏರಿಸಲ್ಲ ಎಂದ ಸಚಿವರು!

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿದ್ದರೂ, ಸದ್ಯಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಾರಿಗೆ ಸಚಿವ…

Read More »
ದೇಶ/ವಿದೇಶ

ಗೋರಕ್ಷಕ ‘ಫರ್ಸಾ ವಾಲೆ ಬಾಬಾ’ ಭೀಕರ ಹತ್ಯೆ; ಭಕ್ತರಿಂದ ಹೆದ್ದಾರಿ ಬಂದ್!

ಉತ್ತರ ಪ್ರದೇಶ: ಮಥುರಾದಲ್ಲಿ ಗೋರಕ್ಷಕ ಚಂದ್ರಶೇಖರ್ ಅಲಿಯಾಸ್ ‘ಫರ್ಸಾ ವಾಲೆ ಬಾಬಾ’ ಅವರ ಭೀಕರ ಹತ್ಯೆ ನಡೆದಿದ್ದು, ಈ ಘಟನೆಯು ಇಡೀ ಜಿಲ್ಲೆಯಲ್ಲಿ ಭಾರೀ ಉದ್ವಿಗ್ನತೆಗೆ ಕಾರಣವಾಗಿದೆ.…

Read More »
mangalore

ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ; ಆರೋಪ ಸುಳ್ಳು ಎಂದ ಮಂಗಳೂರು ಪೊಲೀಸರು!

ಮಂಗಳೂರು: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಎಂಬುವವರು ಮಾಡಿದ್ದ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ಆರೋಪಗಳು ಸುಳ್ಳು ಮತ್ತು ಪ್ರೇರಿತ…

Read More »
ದೇಶ/ವಿದೇಶ

ಮಾಲ್ಡೀವ್ಸ್ ಬೋಟ್ ಅಪಘಾತ;ರೇಮಂಡ್ ಗ್ರೂಪ್‌ನ ಅಧ್ಯಕ್ಷನಿಗೆ ಗಾಯ!

ಮಾಲ್ಡೀವ್ಸ್‌ : ಪ್ರವಾಸಿಗರ ಸ್ವರ್ಗ ಮಾಲ್ಡೀವ್ಸ್‌ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಸ್ಪೀಡ್ ಬೋಟ್ ಅಪಘಾತದಲ್ಲಿ ರೇಮಂಡ್ ಗ್ರೂಪ್‌ನ ಅಧ್ಯಕ್ಷ ಗೌತಮ್ ಸಿಂಘಾನಿಯಾ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ…

Read More »
kerala

ವೈದ್ಯೆ ವಂದನಾ ಹತ್ಯೆ ಕೇಸ್; ಅಪರಾಧಿ ಸಂದೀಪ್‌ಗೆ 30 ವರ್ಷ ಜೈಲು!

ಕೇರಳ: ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಯುವ ವೈದ್ಯೆ ವಂದನಾ ದಾಸ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿ ಜಿ. ಸಂದೀಪ್‌ಗೆ ಕೊಲ್ಲಂ ನ್ಯಾಯಾಲಯವು…

Read More »
ದೇಶ/ವಿದೇಶ

ಡೆತ್ ನೋಟ್ ವಿಡಿಯೋ ಎಫೆಕ್ಟ್; ಪಂಜಾಬ್ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ರಾಜೀನಾಮೆ!

ಪಂಜಾಬ್: ರಾಜಕಾರಣದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿರುವ ಅಧಿಕಾರಿಯೊಬ್ಬರ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.…

Read More »
TUMKUR

ಸೊಸೈಟಿ ಎಲೆಕ್ಷನ್‌ನಲ್ಲಿ ಅಕ್ರಮ ;ಶಾಸಕ ರಂಗನಾಥ್ ಅರೆಸ್ಟ್‌ಗೆ ಬಿಜೆಪಿ ಪಟ್ಟು!

ತುಮಕೂರು: ಕುಣಿಗಲ್ ತಾಲೂಕಿನ ಸಂತೆ ಮಾವತ್ತೂರು ಸೊಸೈಟಿ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈ ಪ್ರಕರಣದ…

Read More »
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್? ಸುರ್ಜೇವಾಲಾ ನೀಡಿದ ಬಿಗ್ ಅಪ್‌ಡೇಟ್!

ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ತೀವ್ರ ಕಸರತ್ತು ನಡೆಸುತ್ತಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆಯೊಳಗೆ ಅಧಿಕೃತ…

Read More »
DAVANAGERE

ಶಾಮನೂರು ಫ್ಯಾಮಿಲಿಗೆ ಬಿ-ಫಾರಂ ಸಂಕಷ್ಟ;ಹೆಚ್.ಎಸ್. ಶಿವಶಂಕರ್ ವ್ಯಂಗ್ಯ!

ದಾವಣಗೆರೆ: ರಾಜಕಾರಣದಲ್ಲಿ ದಶಕಗಳ ಕಾಲ ಅಧಿಪತ್ಯ ಸ್ಥಾಪಿಸಿದ್ದ ಶಾಮನೂರು ಕುಟುಂಬದ ಹಿಡಿತ ಈಗ ಸಡಿಲವಾಗುತ್ತಿದೆ ಎಂದು ಜೆಡಿಎಸ್ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್…

Read More »
DAVANAGERE

ರಂಜಾನ್ ನಮಾಜ್ ವೇಳೆ ಹೆಜ್ಜೇನು ಅಟ್ಯಾಕ್;೧೦ಕ್ಕೂ ಹೆಚ್ಚು ಮಂದಿಗೆ ಗಾಯ!

ದಾವಣಗೆರೆ: ಆನಗೋಡು ಗ್ರಾಮದಲ್ಲಿ ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಸಲ್ಲಿಕೆಯಾಗುತ್ತಿದ್ದ ವೇಳೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ. ಹಬ್ಬದ ಸಂಭ್ರಮದಲ್ಲಿದ್ದ ಮುಸ್ಲಿಂ ಬಾಂಧವರು ಈದ್ಗಾ…

Read More »
kerala

ಕೇರಳ ಕುರುಕ್ಷೇತ್ರಕ್ಕೆ ಬಿಜೆಪಿ 97 ಸೈನಿಕರು ರೆಡಿ!

ಕೇರಳ: ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದು, ಬಿಜೆಪಿ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಪಟ್ಟಿಯಲ್ಲಿ 11…

Read More »
ಸಿನಿಮಾ

ಅಜ್ಜಿಯ ಹೆಸರಿಟ್ಟು ಸಂಪ್ರದಾಯ ಮೆರೆದ ‘ಕುರುಬನ ರಾಣಿ’ ಭಾವನಾ ರಾಮಣ್ಣ!

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಭಾವನಾ ರಾಮಣ್ಣ ಐವಿಎಫ್ ತಂತ್ರಜ್ಞಾನದ ಮೂಲಕ ತಾಯಿಯಾಗಿ ಹೊಸ ಜೀವನದ ಸಂಭ್ರಮದಲ್ಲಿದ್ದಾರೆ. ಕಳೆದ ಆಗಸ್ಟ್ ತಿಂಗಳಿನಲ್ಲಿ ಹೆಣ್ಣು ಮಗುವನ್ನು ಪಡೆದಿದ್ದ ನಟಿ, ಇದೀಗ…

Read More »
ಸಿನಿಮಾ

ಧುರಂಧರ್’ ಸಿನಿಮಾ ನಿಷೇಧಕ್ಕೆ ವಿಪಕ್ಷಗಳ ಒತ್ತಾಯ!

ಬಾಲಿವುಡ್ ಅಂಗಳದಲ್ಲಿ ಸಂಚಲನ ಮೂಡಿಸಿರುವ ‘ಧುರಂಧರ್, ದಿ ರಿವೆಂಜ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದ್ದರೂ, ರಾಜಕೀಯ ವಲಯದಲ್ಲಿ ತೀವ್ರ ವಿವಾದದ ಕಿಡಿ ಹೊತ್ತಿಸಿದೆ.…

Read More »
ದೇಶ/ವಿದೇಶ

ಯುದ್ಧದ ನಡುವೆ ಭಾರತಕ್ಕೆ ಗುಡ್ ನ್ಯೂಸ್; ಇರಾನ್‌ನಿಂದ ಮತ್ತೆ ತೈಲ ಆಮದು ಆರಂಭ!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದು ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಯಾಗಿರುವ ಬೆನ್ನಲ್ಲೇ, ಭಾರತದ ಇಂಧನ ವಲಯಕ್ಕೆ ಒಂದು ಸಮಾಧಾನಕರ ಸುದ್ದಿ ಸಿಕ್ಕಿದೆ. ಇರಾನ್ ಮೇಲೆ ವಿಧಿಸಲಾಗಿದ್ದ ಕಠಿಣ…

Read More »
mangalore

ಕರಾವಳಿಯಾದ್ಯಂತ ರಂಜಾನ್ ಸಂಭ್ರಮ; ಮಂಗಳೂರು ಈದ್ಗಾದಲ್ಲಿ ಯು.ಟಿ. ಖಾದರ್!

ಕರಾವಳಿ ಜಿಲ್ಲೆಗಳಾದ್ಯಂತ ಇಂದು ಈದ್-ಉಲ್-ಫಿತ್ರ್ ಹಬ್ಬವನ್ನು ಅತ್ಯಂತ ಸಂಭ್ರಮ ಮತ್ತು ಸೌಹಾರ್ದತೆಯಿಂದ ಆಚರಿಸಲಾಯಿತು. ಮಂಗಳೂರಿನ ಬಾವುಟಗುಡ್ಡೆಯ ಐತಿಹಾಸಿಕ ಈದ್ಗಾ ಮಸೀದಿಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಒಟ್ಟಾಗಿ ಸಾಮೂಹಿಕ…

Read More »
DAVANAGERE

ತಾತನ ಕಾರಲ್ಲೇ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ್ ಶಾಮನೂರು!

ದಾವಣಗೆರೆ: ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿರುವಾಗಲೇ, ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ…

Read More »
ದೇಶ/ವಿದೇಶ

ವಾಹನ ಸವಾರರಿಗೆ ಶಾಕ್; ಪ್ರೀಮಿಯಂ ಪೆಟ್ರೋಲ್ ದರ ಏರಿಕೆ!

ದೇಶಾದ್ಯಂತ ಪ್ರೀಮಿಯಂ ಗುಣಮಟ್ಟದ ಪೆಟ್ರೋಲ್ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ , ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ…

Read More »
bengaluru

ಬಿಎಂಟಿಸಿ ಬಸ್ ಅಟ್ಟಹಾಸ;ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ ಬಸ್!

ಬೆಂಗಳೂರು: ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಎಲೆಕ್ಟ್ರಿಕ್ ಬಸ್ ಒಂದು ಸಂಚಾರ ನಿಯಂತ್ರಕರ ಕೊಠಡಿಗೆ ನುಗ್ಗಿದ ಘಟನೆ ನಗರದ ಪೀಣ್ಯ 2ನೇ ಹಂತದ ಡಿಪೋದಲ್ಲಿ ನಡೆದಿದೆ. ಚಾಲಕನ…

Read More »
Shivamogga

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ದುರಂತ; ನೀರಾನೆ ದಾಳಿಗೆ ಯುವ ಪಶುವೈದ್ಯೆ ಬಲಿ!

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ನೀರಾನೆ ದಾಳಿಗೆ ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಇವರು…

Read More »
bengaluru

ಗಂಗೊಂಡನಹಳ್ಳಿ ಮಹಿಳೆ ಹತ್ಯೆ ಪ್ರಕರಣ, ಹಂತಕ ಹಫೀಜ್ ಅರೆಸ್ಟ್!

ಬೆಂಗಳೂರು: ಗಂಗೊಂಡನಹಳ್ಳಿಯಲ್ಲಿ ನಡೆದ ವಿವಾಹಿತ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಹಫೀಜ್‌ನನ್ನು ಬಂಧಿಸಿದ್ದಾರೆ. ಮೃತ ಫಿರ್ದೋಸ್ ಬಾನು ಎಂಬಾಕೆಯನ್ನು…

Read More »
ರಾಜಕೀಯ

ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರು; ಶಾಸಕ ಸ್ವರೂಪ್ ಪ್ರಕಾಶ್ ಕೆಂಡಾಮಂಡಲ!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ…

Read More »
ಸಿನಿಮಾ

ಟ್ರೋಲ್‌ಗಳಿಗೆ ನಟಿ ರಶ್ಮಿಕಾ ಸೈಲೆಂಟ್ ಆನ್ಸರ್; ‘ಗರ್ಲ್‌ಫ್ರೆಂಡ್’ ಚಿತ್ರಕ್ಕೆ ಒಲಿದ ರಾಜ್ಯ ಪ್ರಶಸ್ತಿ!

ತೆಲಂಗಾಣ ರಾಜ್ಯದ ಪ್ರತಿಷ್ಠಿತ ‘ಗದ್ದರ್ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ನಟಿ ರಶ್ಮಿಕಾ ಮಂದಣ್ಣ ‘ಗರ್ಲ್‌ಫ್ರೆಂಡ್’ ಚಿತ್ರದ ಅದ್ಭುತ ನಟನೆಗಾಗಿ ರಾಜ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ…

Read More »
bengaluru

ಬೆಂಗಳೂರಿನಲ್ಲಿ ಹೊಸತೊಡಕಿನ ಅಬ್ಬರ; ಮಾಂಸಕ್ಕಾಗಿ ಮುಗಿಬಿದ್ದ ಜನಜಂಗುಳಿ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುಗಾದಿ ಹಬ್ಬದ ಸಂಭ್ರಮ ಸಡಗರದ ಬೆನ್ನಲ್ಲೇ ಹೊಸತೊಡಕಿನ ಅಬ್ಬರ ಜೋರಾಗಿದೆ. ಯುಗಾದಿಯ ಮರುದಿನ ಆಚರಿಸಲಾಗುವ ಈ ಹೊಸತೊಡಕಿಗಾಗಿ ಮಾಂಸಪ್ರಿಯರು ಮುಂಜಾನೆಯಿಂದಲೇ ಸನ್ನದ್ಧರಾಗಿದ್ದು, ನಗರದ…

Read More »
ವಿಶೇಷ

ಗಾಜಿನ ಗೋಪುರ, ಬಂಗಾರದ ಕಳಶ; ಇಸ್ಕಾನ್ ಬಗ್ಗೆ ನಿಮಗರಿಯದರಹಸ್ಯಗಳು!

ಬೆಂಗಳೂರು: ರಾಜಾಜಿನಗರದಲ್ಲಿರುವ ಇಸ್ಕಾನ್ ದೇವಾಲಯವು ಕೇವಲ ಒಂದು ಪ್ರಾರ್ಥನಾ ಮಂದಿರವಲ್ಲ, ಅದು ಆಧುನಿಕ ವಾಸ್ತುಶಿಲ್ಪ ಮತ್ತು ಪ್ರಾಚೀನ ಆಧ್ಯಾತ್ಮಿಕತೆಯ ಅದ್ಭುತ ಸಂಗಮ. 1997ರಲ್ಲಿ ಉದ್ಘಾಟನೆಗೊಂಡ ಈ ಮಂದಿರವು…

Read More »
Health

ಗರಿಗರಿಯಾದ ಫಿಶ್ ಫ್ರೈ; ಮೀನು ಪ್ರಿಯರ ಮನಗೆಲ್ಲುವ ರುಚಿಯಾದ ಸಮಾಚಾರ!

ಆಹಾರ ಪ್ರಿಯರ ಪಟ್ಟಿಯಲ್ಲಿ ‘ಫಿಶ್ ಫ್ರೈ’ಗೆ ಯಾವಾಗಲೂ ಅಗ್ರಸ್ಥಾನ. ಗರಿಗರಿಯಾದ ಮಸಾಲೆ, ಘಮಘಮಿಸುವ ಸುವಾಸನೆ ಮತ್ತು ಬಾಯಲ್ಲಿ ಇಟ್ಟರೆ ಕರಗುವ ತಾಜಾ ಮೀನಿನ ರುಚಿ ಎಂತಹವರನ್ನೂ ಸೆಳೆಯುತ್ತದೆ.…

Read More »
Freedom TV

270 ಡಿಗ್ರಿ ತಲೆ ತಿರುಗಿಸುವ ಅದ್ಭುತ ಜೀವಿ; ಗೂಬೆಗಳ ಅಚ್ಚರಿಯ ಲೋಕ!

ನಮ್ಮ ಸುತ್ತಲಿನ ಪ್ರಕೃತಿ ಮತ್ತು ಅದರಲ್ಲಿರುವ ಜೀವಿಗಳು ಯಾವಾಗಲೂ ಕುತೂಹಲದ ಗಣಿಯಾಗಿರುತ್ತವೆ. ಪ್ರಾಣಿ ಸಾಮ್ರಾಜ್ಯದಲ್ಲಿ ಪ್ರತಿಯೊಂದು ಜೀವಿಯೂ ತನ್ನದೇ ಆದ ವಿಶಿಷ್ಟ ಗುಣಲಕ್ಷಣಗಳನ್ನು ಮತ್ತು ಬದುಕುವ ತಂತ್ರಗಳನ್ನು…

Read More »
interesting facts

ಲ್ಯಾಬ್ರಡಾರ್ ರಿಟ್ರೈವರ್; ಈಜುವುದರಲ್ಲಿ ನಿಸ್ಸೀಮ ಮತ್ತು ಸ್ನೇಹಕ್ಕೆ ಸಾಟಿಯಿಲ್ಲದ ಜೊತೆಗಾರ!

ಲ್ಯಾಬ್ರಡಾರ್ ರಿಟ್ರೈವರ್ ನಾಯಿಗಳು ಜಗತ್ತಿನಾದ್ಯಂತ ಅತ್ಯಂತ ಪ್ರೀತಿಪಾತ್ರವಾದ ಸಾಕುಪ್ರಾಣಿ. ಇವುಗಳ ಸ್ನೇಹಪರ ಸ್ವಭಾವ ಮತ್ತು ಚುರುಕುತನ ಎಲ್ಲರನ್ನೂ ಸೆಳೆಯುತ್ತದೆ. ಮೂಲತಃ ಕೆನಡಾದಿಂದ ಬಂದ ಈ ತಳಿಯ ನಾಯಿಗಳು…

Read More »
ವಿಶೇಷ

ಯುಗಾದಿ ಬೆನ್ನಲ್ಲೇ ಹೊಸತೊಡಕಿನ ಸಂಭ್ರಮ; ಮಾಂಸಾಹಾರಿಗಳಿಗೆ ಭರ್ಜರಿ ಔತಣ!

ಯುಗಾದಿ ಹಬ್ಬದ ಮರುದಿನ ಬರುವ ‘ಹೊಸತೊಡಕು’ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಬಹಳ ದೊಡ್ಡ ಸಂಭ್ರಮದ ದಿನ. ಯುಗಾದಿಯ ದಿನ ಪೂಜೆ, ಪುನಸ್ಕಾರ ಮತ್ತು ಸಸ್ಯಹಾರದ ಅಡುಗೆಯೊಂದಿಗೆ ಹೊಸ…

Read More »
Health

ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೆ ‘ಮುಕ್ತಾಯ ದಿನಾಂಕ’ ಬರೆಯುವುದು ಕಡ್ಡಾಯ..!

ಏಪ್ರಿಲ್ 1 ರಿಂದ ರಾಜ್ಯದಲ್ಲಿ ಮಾರಾಟವಾಗುವ ಎಲ್ಲಾ ಮೊಟ್ಟೆಗಳ ಮೇಲೆ ಮುಕ್ತಾಯ ದಿನಾಂಕವನ್ನು ಗುರುತಿಸುವುದನ್ನು ಉತ್ತರ ಪ್ರದೇಶ ಸರ್ಕಾರ ಕಡ್ಡಾಯಗೊಳಿಸಿದೆ. ಹೊಸ ಆಹಾರ ಸುರಕ್ಷತಾ ಕಾನೂನಿನ ಪ್ರಕಾರ…

Read More »
ಜ್ಯೋತಿಷ್ಯ

ಯುಗಾದಿ ಜ್ಯೋತಿಷ್ಯ ವಿಶೇಷ: ಗ್ರಹಗತಿ ಮತ್ತು ಭವಿಷ್ಯದ ಮೇಲೆ ಯುಗಾದಿ ಪ್ರಭಾವ!

ಯುಗಾದಿ ಹಬ್ಬ ಎಂದರೆ ಕೇವಲ ಹೊಸ ವರ್ಷದ ಆರಂಭವಲ್ಲ, ಅದು ಗ್ರಹಗತಿಗಳ ಬದಲಾವಣೆ ಮತ್ತು ಪ್ರಕೃತಿಯ ಹೊಸ ಪಯಣದ ಮುನ್ಸೂಚನೆ. ಈ ಬಾರಿ ಮಾರ್ಚ್ 20, 2026…

Read More »
ಕ್ರಿಕೆಟ್

‘ಐಪಿಎಲ್‌ಗಾಗಿ ಕುಡಿಯುವುದನ್ನು ನಿಲ್ಲಿಸಿ ತಂಡಕ್ಕಾಗಿ ಎಲ್ಲವನ್ನೂ ನೀಡುತ್ತೇನೆ’; ಸಿದ್ಧತೆಗಳ ಬಗ್ಗೆ ಯುಜ್ವೇಂದ್ರ ಚಾಹಲ್

ಐಪಿಎಲ್ 2026 ರ ಋತುವಿನಲ್ಲಿ ಹೆಚ್ಚಿನ ಆತ್ಮವಿಶ್ವಾಸ ಮತ್ತು ಫಿಟ್‌ನೆಸ್‌ನೊಂದಿಗೆ ಆಡುವ ಉದ್ದೇಶದಿಂದ ಮದ್ಯಪಾನವನ್ನು ಸಂಪೂರ್ಣವಾಗಿ ತ್ಯಜಿಸಿದ್ದೇನೆ ಎಂದು ಭಾರತದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಹೇಳಿದ್ದಾರೆ.…

Read More »
ದೇಶ/ವಿದೇಶ

ಇಸ್ರೇಲ್ ವಿರುದ್ಧ ಟ್ರಂಪ್ ಆಕ್ರೋಶ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ಇದು ದೊಡ್ಡ ರಾಜಕೀಯ…

Read More »
DAVANAGERE

ಯುಗಾದಿ ಹಬ್ಬದಂದೇ ಬಿಜೆಪಿ ರಣಕಹಳೆ: ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ

ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಬಿಜೆಪಿ ಉಪಚುನಾವಣಾ ರಣಕಹಳೆ ಊದಿದೆ. ರಾಜ್ಯದ ಪ್ರಮುಖ ಕ್ಷೇತ್ರಗಳಾದ ದಾವಣಗೆರೆ ಮತ್ತು ಬಾಗಲಕೋಟೆಗೆ ಅಭ್ಯರ್ಥಿಗಳನ್ನು ಘೋಷಿಸಿ ಚುನಾವಣಾ ಸಮರಕ್ಕೆ ಅಧಿಕೃತ ಚಾಲನೆ…

Read More »
ಲೈಫ್ ಸ್ಟೈಲ್

ಚಹಾ ಕುಡಿಯುವುದನ್ನು ನಿಲ್ಲಿಸಬೇಡಿ ಎಂದು ಯಾರಾದರೂ ಹೇಳಿದ್ದಾರಾ? ಕಾರಣ ಗೊತ್ತಾ?

ಒಂದು ತಿಂಗಳು ಚಹಾ ಕುಡಿಯುವುದನ್ನು ನಿಲ್ಲಿಸಿ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನೋಡಿ ನೀವು ಆಶ್ಚರ್ಯಚಕಿತರಾಗುವಿರಿ. ಬೆಳಿಗ್ಗೆ ಎದ್ದಾಗ ಒಂದು ಕಪ್ ಚಹಾ ಕುಡಿದರೆ ಮಾತ್ರ ಉಲ್ಲಾಸವಾಗುತ್ತದೆ.…

Read More »
kerala

ಕೇರಳದಲ್ಲಿ ಚಹಾ ವಿಚಾರಕ್ಕೆ ಜಗಳ; ಸೊಸೆಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಅತ್ತೆ!

ಕೇರಳ: ಮಲಪ್ಪುರಂ ಜಿಲ್ಲೆಯಲ್ಲಿ ಅತ್ತೆ ಮತ್ತು ಸೊಸೆ ನಡುವೆ ನಡೆದ ಸಣ್ಣ ಜಗಳ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವುದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕೇವಲ ಒಂದು ಕಪ್ ಚಹಾ…

Read More »
ಮಳೆ

ರಾಜ್ಯದ 15 ಜಿಲ್ಲೆಗಳಲ್ಲಿ ಬೇಸಿಗೆ ಮಳೆ ಅವಾಂತರ: ಆಲಿಕಲ್ಲು ಮಳೆಯ ಅಬ್ಬರಕ್ಕೆ ಬೆಳೆ ನಾಶ

ರಾಜ್ಯದ ವಿವಿಧ ಭಾಗಗಳಲ್ಲಿ ಅಕಾಲಿಕ ಬೇಸಿಗೆ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಸುಮಾರು 15ಕ್ಕೂ ಹೆಚ್ಚು ಜಿಲ್ಲೆಗಳು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಆಲಿಕಲ್ಲು ಮಳೆಯ ಪರಿಣಾಮ ರೈತರಿಗೆ…

Read More »
ವೈರಲ್ ನ್ಯೂಸ್

ಯುಗಾದಿ ಹಬ್ಬಕ್ಕೆ ‘ನಂದಿನಿ’ ಉತ್ಪನ್ನಗಳ ಶಾಕ್; ಇರಾನ್-ಇಸ್ರೇಲ್ ಯುದ್ಧದಿಂದ ಗ್ಯಾಸ್ ಕೊರತೆ!’

ಯುಗಾದಿ ಹಬ್ಬದ ಸಡಗರದಲ್ಲಿರುವ ಕನ್ನಡಿಗರಿಗೆ ‘ನಂದಿನಿ’ ಉತ್ಪನ್ನಗಳ ಕೊರತೆಯ ಆತಂಕ ಎದುರಾಗಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಜಾಗತಿಕ ಸಂಘರ್ಷದ ಪರಿಣಾಮವಾಗಿ ದೇಶಾದ್ಯಂತ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ…

Read More »
ವಿಶೇಷ

ಯುಗಾದಿ 2026; ಹೊಸ ವರ್ಷದ ಹೊಸ ಚೈತನ್ಯ, ಬೇವು-ಬೆಲ್ಲದ ಸಮನ್ವಯ!

ಯುಗಾದಿ ಹಬ್ಬವು ಕನ್ನಡಿಗರ ಪಾಲಿಗೆ ಕೇವಲ ಒಂದು ಹಬ್ಬವಲ್ಲ, ಅದು ಹೊಸ ಭರವಸೆ ಮತ್ತು ಹೊಸ ಆರಂಭದ ಸಂಕೇತ. ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿಯಂದು ಆಚರಿಸಲಾಗುವ…

Read More »
KOPPALA

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಬಿರುಕು; ಬಲೆಗೆ ಬಿದ್ದ 20 ಕೆಜಿ ತೂಕದ ಬೃಹತ್ ಮೀನು!

ಕೊಪ್ಪಳ: ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿಗೆ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆಯು ಭಾರಿ ಪ್ರಮಾಣದಲ್ಲಿ ಒಡೆದಿದ್ದು, ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ.…

Read More »
bengaluru

ಬೆಂಗಳೂರಲ್ಲಿ ಆಲಿಕಲ್ಲು ಮಳೆ ಆರ್ಭಟ; 20ಕ್ಕೂ ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ!

ಬೆಂಗಳೂರು: ಸುಡುತ್ತಿದ್ದ ಬಿಸಿಲಿನ ಬೇಗೆಗೆ ಬ್ರೇಕ್ ಬಿದ್ದಿದ್ದು, ವರುಣನ ಅನಿರೀಕ್ಷಿತ ಆಗಮನದಿಂದ ರಾಜಧಾನಿ ತಂಪಾಗಿದೆ. ಮಾರ್ಚ್ 17 ರಂದು ಆರಂಭವಾದ ವರ್ಷದ ಮೊದಲ ಮಳೆ, ಮಾರ್ಚ್ 18…

Read More »
ರಾಜ್ಯ

ರಾಜ್ಯದಲ್ಲಿ ಅನಿರೀಕ್ಷಿತ ಆಲಿಕಲ್ಲು ಮಳೆ: ಬಿಸಿಯ ನಡುವೆ ತಂಪಾದ ಭೂಮಿ!

ರಾಜ್ಯದಲ್ಲಿ ಸುಡುತ್ತಿದ್ದ ಕಡು ಬಿಸಿಲಿನ ಬೇಗೆಯ ನಡುವೆಯೇ ವರುಣದೇವ ಅನಿರೀಕ್ಷಿತವಾಗಿ ಎಂಟ್ರಿ ಕೊಟ್ಟಿದ್ದಾನೆ. ಮಾರ್ಚ್ 18ರಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ…

Read More »
DAVANAGERE

ದಾವಣಗೆರೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪಾತಾಳಕ್ಕೆ!

ದಾವಣಗೆರೆ: ಈರುಳ್ಳಿ ಮಾರುಕಟ್ಟೆಯಲ್ಲಿ ಜಾಗತಿಕ ವಿದ್ಯಮಾನಗಳ ಹೊಡೆತಕ್ಕೆ ಸಿಲುಕಿ ಬೆಲೆ ಪಾತಾಳಕ್ಕೆ ಕುಸಿದಿರುವುದು ಕೃಷಿಕರ ಬದುಕನ್ನು ಹೈರಾಣಾಗಿಸಿದೆ. ಎಲ್ಲಿಯೋ ನಡೆಯುತ್ತಿರುವ ಯುದ್ಧದ ಪರಿಣಾಮಗಳು ಸ್ಥಳೀಯ ಮಾರುಕಟ್ಟೆಯ ಮೇಲೆ…

Read More »
ದೇಶ/ವಿದೇಶ

ನ್ಯಾಟೋ ರಾಷ್ಟ್ರಗಳ ಶಾಕ್: ಏಕಾಂಗಿಯಾದ ಅಮೇರಿಕಾ?

ಇರಾನ್‌ನಲ್ಲಿ ಆಡಳಿತ ಬದಲಾವಣೆ ತರಬೇಕೆಂಬ ಉದ್ದೇಶದಿಂದ ಅಮೇರಿಕಾ ಮತ್ತು ಇಸ್ರೇಲ್ ರೂಪಿಸಿದ್ದ ಸಂಯುಕ್ತ ಯೋಜನೆಗೆ ದೊಡ್ಡ ಅಡ್ಡಿ ಎದುರಾಗಿದೆ. ಇರಾನ್ ಸೇನೆ ಹಾಗೂ ಹೊಸ ನಾಯಕ ಮೊಜ್ತಬಾ…

Read More »
ವೈರಲ್ ನ್ಯೂಸ್

ತಮಿಳುನಾಡು ರಾಜಕೀಯದಲ್ಲಿ ವಿಜಯ್-ತ್ರಿಷಾ ಸಂಚಲನ..!

ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಎನ್‌ಡಿಎ ಮೈತ್ರಿಕೂಟವನ್ನು ಸೇರಲಿದೆ ಎಂಬ ವರದಿಗಳನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಟಿ.ಆರ್. ನಿರ್ಮಲ್ ಕುಮಾರ್ ಅಧಿಕೃತವಾಗಿ ತಿರಸ್ಕರಿಸಿದ್ದಾರೆ. ಇತ್ತೀಚೆಗೆ ನಡೆದ…

Read More »
RAICHUR

ಲಕ್ಷಾಂತರ ರೂಪಾಯಿ ಬೆಲೆ ಬಾಳುವ 300 ಚೀಲ ಭತ್ತ ಭಸ್ಮ; ಕಂಗಾಲಾದ ಅನ್ನದಾತ..!

ರಾಯಚೂರು: ಉತ್ತಮ ಬೆಲೆ ಸಿಗಲಿ ಎಂದು ಕಾದು ಕುಳಿತಿದ್ದ ರೈತನ ಆಸೆಗೆ ವಿಧಿ ಬೆಂಕಿ ಇಟ್ಟಿದೆ. ಆಕಸ್ಮಿಕ ಅಗ್ನಿ ಅವಘಡದಲ್ಲಿ ಸುಮಾರು 300ಕ್ಕೂ ಹೆಚ್ಚು ಭತ್ತದ ಚೀಲಗಳು…

Read More »
ರಾಜ್ಯ

ವಿಚಿತ್ರ ಘಟನೆ: ರೀಲ್ಸ್ ಗಾಗಿ ತಂದೆಯನ್ನು ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಬಂದ ಮಗಳು..!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಲು ಯತ್ನಿಸಿದ ಕುಟುಂಬ ಒಂದು ಗಂಭೀರ ಸನ್ನಿವೇಶವನ್ನು ಸೃಷ್ಟಿಸಿದೆ. ವ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೊರಿಯರ್ ಕಚೇರಿಗೆ ಮಹಿಳೆ, ಆಕೆಯ ಪತಿ,…

Read More »
RAICHUR

ರಾಯಚೂರಿನಲ್ಲಿ ವರ್ಷದ ಮೊದಲ ಮಳೆಗೆ ಸಿಡಿಲು ಬಡಿದು ಕುರಿಗಾಹಿ ಬಲಿ..!

ರಾಯಚೂರು : ಯುಗಾದಿ ಸಂಭ್ರಮದ ಹೊತ್ತಲ್ಲೇ ರಾಯಚೂರು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಕಾದಿದ್ದ ಇಳೆಗೆ ತಂಪು ನೀಡಿದೆ. ಆದರೆ, ಈ ವರುಣನ ಆಗಮನವು…

Read More »
ರಾಜಕೀಯ

“ರಾಜಕೀಯದಲ್ಲಿ ಪೂರ್ಣವಿರಾಮವಿಲ್ಲ”: ನಿವೃತ್ತ ಸಂಸದರಿಗೆ ಪ್ರಧಾನಿ ಮೋದಿ ಭಾವಪೂರ್ಣ ವಿದಾಯ..!

ನವದೆಹಲಿ: ರಾಜ್ಯಸಭೆಯ 37 ಸದಸ್ಯರ ನಿವೃತ್ತಿಯ ಹಿನ್ನೆಲೆಯಲ್ಲಿ ಸದನವು ಇಂದು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ನಿವೃತ್ತರಾಗುತ್ತಿರುವ ಸದಸ್ಯರ ಸೇವೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಸಂಸತ್ತನ್ನು ಒಂದು…

Read More »
DAVANAGERE

ಟಿಕೆಟ್ ಘೋಷಣೆಗೂ ಮುನ್ನವೇ ಅಖಾಡಕ್ಕಿಳಿದ ಸಚಿವರ ಪುತ್ರ..!

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ ಶಾಮನೂರು ಅಧಿಕೃತ ಟಿಕೆಟ್ ಘೋಷಣೆಗೂ…

Read More »
Freedom TV

ರಾಂಗ್ ರೂಟ್ ಬಂದಿದ್ದಲ್ಲದೆ ರೌಡಿ ವರ್ತನೆ; ಆಟೋ ಚಾಲಕನಿಂದ ಭರ್ಜರಿ ಪಂಚ್!

ಬೆಂಗಳೂರು: ಜಿಕೆವಿಕೆ ಆವರಣದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ್ದಲ್ಲದೆ, ರಸ್ತೆಯಲ್ಲಿ ರೌಡಿ ವರ್ತನೆ ತೋರಿದ ಕಾರು ಚಾಲಕನೊಬ್ಬ ತಾನು ತಪ್ಪು ದಾರಿಯಲ್ಲಿ ಬಂದಿದ್ದರೂ ಸಹ, ಅದನ್ನು ಪ್ರಶ್ನಿಸಿದ ಬೈಕ್…

Read More »
bengaluru

ಯಲಹಂಕ ಶಾಸಕರು ಹಾಗೂ ಕುಟುಂಬದವರ ವಿರುದ್ಧ ಅಶ್ಲೀಲ ನಿಂದನೆ; ಎಫ್‌ಐಆರ್ ದಾಖಲು!

ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಫೇಸ್‌ಬುಕ್‌ನಲ್ಲಿ ಅಶ್ಲೀಲ ಪದಬಳಕೆ ಹಾಗೂ ನಿಂದನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಈಶಾನ್ಯ ವಿಭಾಗದ…

Read More »
ರಾಜಕೀಯ

ಉಪಚುನಾವಣೆ ಟಿಕೆಟ್ ಕಗ್ಗಂಟು; ಕಾಂಗ್ರೆಸ್‌ನಲ್ಲಿ ‘ಕೈ’ ನಾಯಕರ ಜಗಳ; ಬಿಜೆಪಿ ಲಾಭ ಪಡೆಯುತ್ತಾ?

ರಾಜ್ಯ ರಾಜಕೀಯ ವಲಯದಲ್ಲಿ ಉಪಚುನಾವಣೆಯ ಕಾವು ಏರತೊಡಗಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಭಾರಿ ಕಸರತ್ತು ನಡೆಯುತ್ತಿದೆ. ಅಭ್ಯರ್ಥಿಗಳ ಪ್ರಚಾರಕ್ಕೆ…

Read More »
bengaluru

ಸಿನಿಮಾ ಮಾದರಿಯ ದರೋಡೆ; ಐವರು ಅಂತರಾಜ್ಯ ದರೋಡೆಕೋರರ ಬಂಧನ!

ಬೆಂಗಳೂರು: ಬನ್ನೇರುಘಟ್ಟ ವ್ಯಾಪ್ತಿಯಲ್ಲಿ ಸಿನಿಮಾ ಶೈಲಿಯಲ್ಲಿ ಬೈಕ್ ಅಡ್ಡಗಟ್ಟಿ ದರೋಡೆ ಮಾಡಿದ್ದ ಕುಖ್ಯಾತ ಗ್ಯಾಂಗ್‌ ಅನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಉಡಾನ್ ಕಂಪನಿಯ ಹಣವನ್ನು ಸಂಗ್ರಹಿಸಿ ಸಾಗಿಸುತ್ತಿದ್ದ…

Read More »
ರಾಜಕೀಯ

ಚಾಮುಂಡೇಶ್ವರಿ ರಾಜಕೀಯದಲ್ಲಿ ಜಿ.ಟಿ. ದೇವೇಗೌಡ ಕೊಟ್ಟ ಶಾಕ್ ಏನು !

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಿರಿಯ ನಾಯಕ ಹಾಗೂ ಶಾಸಕ ಜಿ.ಟಿ. ದೇವೇಗೌಡ ತಮ್ಮ ರಾಜಕೀಯ ಭವಿಷ್ಯದ ಕುರಿತು ಹಬ್ಬಿದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಮುಂದಿನ ಚುನಾವಣೆಯಲ್ಲೂ…

Read More »
ಶಿಕ್ಷಣ

SSLC ಪರೀಕ್ಷೆ-1 ಇಂದಿನಿಂದ ಆರಂಭ: 8.65 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ!

ಕರ್ನಾಟಕ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ. ರಾಜ್ಯಾದ್ಯಂತ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಗಳು…

Read More »
Back to top button