kannadanews

ಸುದ್ದಿ

ಒಡಿಶಾದಲ್ಲಿ ರ‍್ಯಾಲಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಪತ್ರಕರ್ತ; ಭಾಷಣ ನಿಲ್ಲಿಸಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಇಂದು ಒಡಿಶಾದ ಮಯೂರ್​ಭಂಜ್​ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ರ‍್ಯಾಲಿಯಲ್ಲೂ ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು…

Read More »
ಕ್ರೈಂ ಸ್ಟೋರಿ

ಅಕ್ರಮ ಗರ್ಭಪಾತದ ನಂತರ ಮಹಿಳೆ ಸಾವು!

ಮಂಡ್ಯ: ಪಾಂಡವಪುರ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತಂಕಕಾರಿ ವಿಚಾರ ಹೊರಬಿದ್ದಿದೆ. ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥಗೊಂಡ ವಿಚಾರ ತಿಳಿದು…

Read More »
Top News

ಟ್ರಾಫಿಕ್​ನಲ್ಲೇ ರಸ್ತೆಯ ಡಿವೈಡರ್ ಮೇಲೆ ಬೈಕ್ ಓಡಿಸಿದ ಯುವಕ; ಭಯಾನಕ ವಿಡಿಯೋ ವೈರಲ್

ತಮಿಳುನಾಡಿನ ತಿರುಚ್ಚಿಯಲ್ಲಿ ಕಿರಿದಾದ ರಸ್ತೆ ಡಿವೈಡರ್ ಮೇಲೆ ಯುವಕನೊಬ್ಬ ಬೈಕ್ ಸವಾರಿ ಮಾಡುತ್ತಿದ್ದು, ಈ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ. ರಸ್ತೆ ಸುರಕ್ಷತೆ ಮತ್ತು ಸ್ಟಂಟ್ ಡ್ರೈವಿಂಗ್…

Read More »
ವಿಶೇಷ

ನಕ್ಸಲರಿಂದ ಬೆದರಿಕೆ; ಪದ್ಮಶ್ರೀ ಪ್ರಶಸ್ತಿ ವಾಪಾಸ್ ನೀಡಲು ವೈದ್ಯ ಹೇಮಚಂದ್ ಮಾಂಝಿ ನಿರ್ಧಾರ

ನವದೆಹಲಿ : ಇತ್ತೀಚಿನ ತಿಂಗಳುಗಳಲ್ಲಿ ಹೇಮಚಂದ್ ಮಾಂಝಿ ಅವರು ನಕ್ಸಲೈಟ್ ಬಣಗಳಿಂದ ಅನೇಕ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಈ ಬೆದರಿಕೆಗಳಿಂದ ತನ್ನ ಸುರಕ್ಷತೆ ಮತ್ತು ತನ್ನ ಕುಟುಂಬದ ಭದ್ರತೆಯನ್ನು…

Read More »
ರಾಜಕೀಯ

ಪ್ರಜ್ವಲ್ ರೇವಣ್ಣ ಬಂಧನ ಫಿಕ್ಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್

ತುಮಕೂರು : ಪ್ರಜ್ವಲ್ ರೇವಣ್ಣ ಅವರೇ ಶರಣಾಗುತ್ತೇನೆ ಅಂತಾ ಹೇಳಿದ್ದಾರೆ ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ…

Read More »
ರಾಜಕೀಯ

ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ತಂದೆ-ತಾಯಿ ಬಳಿ ಕ್ಷಮೆಯಾಚನೆ

ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ…

Read More »
Top News

ಮಲಿವಾಲ್ ಪ್ರಕರಣ: ಬಿಭವ್ ಜಾಮೀನು ಅರ್ಜಿ ವಜಾ

ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ. ಸ್ವಾತಿ…

Read More »
ರಾಜ್ಯ

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ…

Read More »
Freedom TV

ಸಮುದ್ರದಲ್ಲಿ ಪತ್ತೆಯಾದ ಮತ್ಸ್ಯಕನ್ಯೆ, ಅಚ್ಚರಿಯ ಸಂಗತಿ ಬಿಚ್ಚಿಟ್ಟ ತಜ್ಞರು!

ಪ್ರಪಂಚದ ಅನೇಕ ವಿಷಯಗಳು ಇನ್ನೂ ನಿಗೂಢವಾಗಿಯೇ ಉಳಿದಿದೆ. ಅವುಗಳಲ್ಲಿ ಮತ್ಸ್ಯ ಕನ್ಯೆಯೂ ಒಂದು.  ಸಿನಿಮಾಗಳಲ್ಲಿ, ಹಲವಾರು ಕಥೆಗಳಲ್ಲಿ ಮತ್ಸ್ಯ ಕನ್ಯೆಯ ಅಸ್ತಿತ್ವದ ಬಗ್ಗೆ ಹೇಳಲಾಗುತ್ತದೆ. ಆದರೆ ನಿಜವಾಗಿಯೂ…

Read More »
ಸಿನಿಮಾ

ಬಹುನಿರೀಕ್ಷಿತ ಸಿನಿಮಾಗಳ ಪೈಪೋಟಿ; ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಡಿಸೆಂಬರ್‌ನಲ್ಲಿ ತೆರೆಗೆ ಬರಲು ಸಿದ್ಧ

ಬೆಂಗಳೂರು : ಡಿಸೆಂಬರ್ ತಿಂಗಳಿನಲ್ಲಿ ರಾಜ್ಯದ ಎಲ್ಲಾ ಚಿತ್ರಮಂದಿರಗಳು ಭರ್ತಿಯಾಗಲಿವೆ. ಏಕೆಂದರೆ, ಆ ವೇಳೆಗೆ ಕನ್ನಡದ ಬಹುನಿರೀಕ್ಷಿತ ಹಲವು ಸಿನಿಮಾಗಳು ತೆರೆಗೆ ಬರಲು ಯೋಜಿಸುತ್ತಿದ್ದು, ಪ್ರೇಕ್ಷಕರಿಗೆ ಹಬ್ಬ.…

Read More »
ಸಿನಿಮಾ

ಬಾಲಿವುಡ್‌ನತ್ತ ಆ್ಯಕ್ಷನ್ ಪ್ರಿನ್ಸ್- ಹೃತಿಕ್ ರೋಷನ್ ಸಿನಿಮಾದಲ್ಲಿ ಧ್ರುವ ಸರ್ಜಾ

ಬೆಂಗಳೂರು : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಮತ್ತು ‘ಕೆಡಿ’ ಸಿನಿಮಾದ ರಿಲೀಸ್ ಬಗ್ಗೆ ಸಿಹಿಸುದ್ದಿ ಕೊಟ್ಟ ಬೆನ್ನಲ್ಲೇ ಇದೀಗ ಮತ್ತೊಂದು ಕ್ರೇಜಿ ಅಪ್‌ಡೇಟ್…

Read More »
ಕ್ರಿಕೆಟ್

ಫೈನಲ್‌ನಲ್ಲಿ ಸಿಂಧುಗೆ ಸೋಲು – ಪ್ರಶಸ್ತಿ ಗೆಲ್ಲುವ ಕನಸು ಭಗ್ನ

ಕೌಲಾಲಂಪುರ: ಎರಡು ಬಾರಿ ಒಲಿಂಪಿಕ್ಸ್‌ ಪದಕ ವಿಜೇತೆ ಪಿ.ವಿ ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಚೀನಾದ ವಾಂಗ್ ಝಿಯಿ…

Read More »
ಸುದ್ದಿ

ಮಳೆಯಿಂದ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ದಂಪತಿ ಸಮಾಧಿ ಮುಳುಗಡೆ

ತುಮಕೂರು : ಜಿಲ್ಲಾದ್ಯಂತ ಒಂದು ವಾರದಿಂದ ಉತ್ತಮ ಮಳೆ ಆಗುತ್ತಿದ್ದು, ಈ ಹಿನ್ನಲೆ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ಹಾಗೂ ಪತ್ನಿ ಸಮಾಧಿಗಳು ನೀರಿನಲ್ಲಿ ಮುಳುಗಡೆಯಾಗಿದೆ. ದಂಪತಿ ಸಮಾಧಿಗಳು…

Read More »
ಸುದ್ದಿ

ಕೃಷ್ಣಾ ನದಿ ನೀರು ತಡೆದ ಮಹಾರಾಷ್ಟ್ರ: ಬ್ಯಾರೇಜ್​ ಸುತ್ತ ಪೊಲೀಸರ ನಿಯೋಜನೆ

ಚಿಕ್ಕೋಡಿ : ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿದೆ. ಅಲ್ಲದೆ ಮಹಾರಾಷ್ಟ್ರ ಸರ್ಕಾರ ಬ್ಯಾರೇಜ್ ಬಳಿ…

Read More »
ಕ್ರೈಂ ಸ್ಟೋರಿ

ಕೋಲ್ಕತಾದಲ್ಲಿ ಬಾಂಗ್ಲಾದೇಶ ಸಂಸದನ ಭಯಾನಕ ಹತ್ಯೆ

ಕೋಲ್ಕತಾ: ಬಾಂಗ್ಲಾದೇಶದಿಂದ ವೈದ್ಯಕೀಯ ಚಿಕಿತ್ಸೆ ಸಲುವಾಗಿ ಬಂದು, ಕೋಲ್ಕತಾದಲ್ಲಿ ಭಯಾನಕ ರೀತಿಯಲ್ಲಿ ಹತ್ಯೆಯಾಗಿರುವ ಸಂಸದ ಅನ್ವರುಲ್ ಅಜೀಂ ಅನರ್ ಅವರ ಪ್ರಕರಣದಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿದೆ.…

Read More »
ಕ್ರೈಂ ಸ್ಟೋರಿ

ಬಾತ್​ರೂಮ್​ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ: 2 ಸಾವಿರ ರೂಪಾಯಿಗೆ ಕೃತ್ಯ ಎಸಗಿದ್ದ ಅಪ್ರಾಪ್ತನ ಬಂಧನ!

ಬೆಂಗಳೂರು : ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಬುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ…

Read More »
Freedom TV

ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆ; ಇದು ನಿಜಾನಾ?

ಬೆಂಗಳೂರು : ಇಂದಿನ  ಆಪ್ಟಿಕಲ್​ ಇಲ್ಯೂಷನ್ಸ್​ ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಕಲ್ಲು ಗಾಳಿಯಲ್ಲಿ ತೇಲಾಡುವ ರೀತಿಯಲ್ಲಿ ಕಾಣಿಸುತ್ತಿರಬಹುದು. ಆದರೆ ಆ ಚಿತ್ರದಲ್ಲಿ ಕಲ್ಲು…

Read More »
ವೈರಲ್ ನ್ಯೂಸ್

ಕೊಡೆ ಹಿಡಿದು ಬಸ್​ ಚಾಲನೆ ವೀಡಿಯೋ ವೈರಲ್​; ಚಾಲಕ ಮತ್ತು ನಿರ್ವಾಹಕಿ ಅಮಾನತು !

ಬೆಂಗಳೂರು : ಛತ್ರಿ ಹಿಡಿದು NWKRTC ಬಸ್ ಚಲಾಯಿಸಿದ್ದ ಚಾಲಕನ ವಿಡಿಯೋ ವೈರಲ್​ ಆಗಿದ್ದು, ಇದೀಗ ಈ ವಿಡಿಯೋನ ಅಸಲಿಯತ್ತು ಬಯಲಾಗಿದೆ. ಮನೋರಂಜನೆಗಾಗಿ ಛತ್ರಿ ಹಿಡಿದು ಬಸ್…

Read More »
ವಿಶೇಷ

ಎವರೆಸ್ಟ್ ಶಿಖರವನ್ನೇರಿದ ಭಾರತದ 16ರ ಹರೆಯದ ಬಾಲಕಿ ಕಾಮ್ಯ ಕಾರ್ತಿಕೇಯನ್

16 ವರ್ಷದ ಕಾಮ್ಯ ಕಾರ್ತಿಕೇಯನ್ ಮೌಂಟ್ ಎವರೆಸ್ಟ್ (8,849 ಮೀಟರ್) ಏರಿದ  ವಿಶ್ವದ ಎರಡನೇ ಅತಿ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ. ಮುಂಬೈನ ನೇವಿ ಚಿಲ್ಡ್ರನ್ಸ್…

Read More »
ಕ್ರಿಕೆಟ್

RCB ಕಪ್ ಗೆಲ್ಲದಿರಲು ಅಸಲಿ ಕಾರಣ ತಿಳಿಸಿದ ಅಂಬಾಟಿ ರಾಯುಡು

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್​ಗಳಲ್ಲಿ ಆರ್​ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಐಪಿಎಲ್ ಟ್ರೋಫಿಯನ್ನು ಈ ಬಾರಿ…

Read More »
ಸಿನಿಮಾ

ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ!

ಬೆಂಗಳೂರು: ಚೀನಾದ ನಿರ್ದೇಶಕ ʻಹೂ ಗುವಾನ್ʼ ಅವರ ಬ್ಲ್ಯಾಕ್ ಡಾಗ್ ಸಿನಿಮಾ ಕಾನ್‌ ಅನ್ ಸರ್ಟೈನ್ ರಿಗಾರ್ಡ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿʻದಿ ಶೇಮ್‌ಲೆಸ್ʼ ಚಿತ್ರಕ್ಕಾಗಿ…

Read More »
Top News

ಹಾರ್ದಿಕ್‌ ಪಾಂಡ್ಯ ಮತ್ತು ಪತ್ನಿ ನತಾಶಾ ಬಾಂಧವ್ಯದಲ್ಲಿ ಉಂಟಾಯ್ತಾ ಬಿರುಕು?

ಬೆಂಗಳೂರು: ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್‌ ಪಾಂಡ್ಯಗೆ 2024ರ ಸಾಲು ಹೇಳಿಕೊಳ್ಳುವಂತ್ತಿಲ್ಲ. ಗಾಯದ ಸಮಸ್ಯೆ ಕಾರಣ ಈ ವರ್ಷ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಸಾಕಷ್ಟು ಸಮಯ ದೂರ ಉಳಿದಿದ್ದ…

Read More »
ಕ್ರೈಂ ಸ್ಟೋರಿ

5 ಹೆಣ್ಣು ಮಕ್ಕಳು, 6ನೇ ಮಗುವಿನ ಲಿಂಗ ಪತ್ತೆಗೆ ಗರ್ಭಿಣಿ ಹೆಂಡ್ತಿಯ ಹೊಟ್ಟೆ ಸೀಳಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

ಉತ್ತರ ಪ್ರದೇಶ : ಉತ್ತರ ಪ್ರದೇಶದ ಬದೌನ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಹೆಂಡತಿ ಗಂಡು ಅಥವಾ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆಯೇ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆ…

Read More »
ವೈರಲ್ ನ್ಯೂಸ್

ಮಳೆ ನೀರು ಸೋರಿಕೆ; ಛತ್ರಿ ಹಿಡಿದೇ ಬಸ್ ಚಲಾಯಿಸಿದ KSRTC ಚಾಲಕ

ಮಡಿಕೇರಿ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಚಾಲಕರೊಬ್ಬರು ಸೋರುತ್ತಿರುವ ಮಳೆ ನೀರಿನಿಂದ ರಕ್ಷಣೆ ಪಡೆಯಲು ಛತ್ರಿ ಹಿಡಿದುಕೊಂಡೇ ಚಾಲನೆ ಮಾಡಿದ ವಿಡಿಯೋ ವೈರಲ್ ಆಗಿದೆ. ಮಡಿಕೇರಿ, ಕೊಡಗು…

Read More »
Freedom TV

ಮದ್ಯಪ್ರಿಯರಿಗೆ ಶಾಕ್​! ಅಯ್ಯೋ, ಜೂನ್ ಮೊದಲ ವಾರ ಎಣ್ಣೆ ಸಿಗಲ್ಲ

ಬೆಂಗಳೂರು : ಜೂನ್​ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್​ ಕಾದಿದೆ. ಮಳೆಗಾಲ ಆರಂಭವಾಗುತ್ತೆ, ಸಾಯಂಕಾಲ ಜಿಟಿಜಿಟಿ ಮಳೆ-ಚಳಿಯಲ್ಲಿ ಒಂದು ಪೆಗ್​ ಏರಸತಾ ಕೂರಬೇಕು ಅಂದುಕೊಂಡಿರುವ ಮದ್ಯಪ್ರಿಯರು ಈ…

Read More »
ಸಿನಿಮಾ

ಎಲ್ಲೆಲ್ಲೂ ಶಿವಣ್ಣ; ‘ಉತ್ತರಕಾಂಡ’ ಸೆಟ್​ನಲ್ಲಿ ಶಿವರಾಜ್​ಕುಮಾರ್​ಗೆ ಅದ್ದೂರಿ ಸ್ವಾಗತ

ಬೆಂಗಳೂರು : ನಟ ಶಿವರಾಜ್​ಕುಮಾರ್​ಗೆ  ಇರೋ ಕ್ರೇಜ್ ತುಂಬಾನೇ ದೊಡ್ಡದು. ಇಡೀ ಕರ್ನಾಟಕದದಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಅವರು ಹೋದಲ್ಲೆಲ್ಲ ಫ್ಯಾನ್ಸ್ ಕಿಕ್ಕಿರುದು ನೆರೆಯುತ್ತಾರೆ. ಅವರು ಸಿನಿಮಾ…

Read More »
ವೈರಲ್ ನ್ಯೂಸ್

ಪೈಲಟ್ ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, ತಪ್ಪಿದ ಭಾರಿ ಅನಾಹುತ

ಡೆಹ್ರಾಡೂನ್: ಖ್ಯಾತ ಧಾರ್ಮಿಕ ಯಾತ್ರಾ ತಾಣ ಕೇದಾರನಾಥದಲ್ಲಿ ಹೆಲಿಕಾಪ್ಟರ್ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. ಇಂದು (ಶುಕ್ರವಾರ) ಮುಂಜಾನೆ 7 ಗಂಟೆ…

Read More »
ಸುದ್ದಿ

ಫಲಿತಾಂಶದ ಬಳಿಕ ಬೈನಾಕ್ಯುಲರ್ ಹಾಕಿ ಹುಡುಕಿದರೂ ಕಾಂಗ್ರೆಸ್ ಕಾಣಿಸೊಲ್ಲ: ಅಮಿತ್ ಶಾ ಲೇವಡಿ

ಲಖನೌ: ಲೋಕಸಭೆ ಚುನಾವಣೆಯ ಮೊದಲ ಐದು ಹಂತದ ಮತದಾನದಲ್ಲಿ ಬಿಜೆಪಿಯು ಈಗಾಗಲೇ 310 ಸ್ಥಾನಗಳ ಗಡಿ ದಾಟಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌…

Read More »
Top News

ಅಂತ್ಯಸಂಸ್ಕಾರ ಸಿದ್ಧತೆ ವೇಳೆ ಕೆಮ್ಮಿದ ಮಗು, ಇಳಕಲ್‌ ನಗರದಲ್ಲೊಂದು ಅಚ್ಚರಿ!

ಬಾಗಲಕೋಟೆ : ಪ್ರಜ್ಞೆ ತಪ್ಪಿದ್ದ ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದು, ಅಷ್ಟರಲ್ಲಿ ಮಗು ಕೆಮ್ಮಿದ ವಿಚಿತ್ರ ವಿದ್ಯಮಾನ ಬಾಗಲಕೋಟೆ ‌ಜಿಲ್ಲೆಯ ಇಳಕಲ್​ನಲ್ಲಿ…

Read More »
Top News

ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣ!

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೂವರೆಗೆ 108 ಮಂಗನ ಕಾಯಿಲೆ  ಪ್ರಕರಣಗಳು ಪತ್ತೆಯಾಗಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ,…

Read More »
ವೈರಲ್ ನ್ಯೂಸ್

ಕುಡಿದ ಮತ್ತಿನಲ್ಲಿ ಈಜಲು ಹೋದ ಯುವಕ ನೀರುಪಾಲು; ಸಾವಿನ ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

ಕಲಬುರಗಿ : ಕುಡಿದ ಮತ್ತಿನಲ್ಲಿ ಈಜಲು ಹೋಗಿ ಯುವಕನೊರ್ವ ನೀರುಪಾಲಾಗಿದ್ದಾನೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಪಟವಾಡ ಗ್ರಾಮದ ಬಳಿ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಮಹ್ಮದ್…

Read More »
Top News

ಶಾರುಖ್ ಖಾನ್‌ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟ ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರಾಗಿದೆ. ಐಪಿಎಲ್‌ನ ಮೊದಲ ಪ್ಲೈ ಆಫ್ ಪಂದ್ಯದ ನಂತರ ಹೀಟ್ ಸ್ಟ್ರೋಕ್ ಒಳಗಾಗಿದ್ದು, ಶಾರುಖ್ ಖಾನ್‌ರನ್ನು ಅಹಮದಾಬಾದ್‌ನ ಕೆಡಿ ಆಸ್ಪತ್ರೆಗೆ…

Read More »
ಸಿನಿಮಾ

83 ವರ್ಷದ ಅಜ್ಜನನ್ನು ತಂದೆಯಾಗಿ ದತ್ತು ಪಡೆದ ರಜನಿಕಾಂತ್; ಕನ್ನಡಿಗರು ಫಿದಾ!

ಬೆಂಗಳೂರು : ಕನ್ನಡದಲ್ಲಿ ರಾಜ್ ಕುಮಾರ್ ಹೇಗೋ ತಮಿಳಿನಲ್ಲಿ ತಲೈವ ಹಾಗೆಯೇ. ರೀಲ್ ಮಾತ್ರವಲ್ಲ ರಿಯಲ್ ಲೈಫ್‌ನಲ್ಲಿ ರಜನಿಕಾಂತ್ ಹೀರೊ. ತಮ್ಮ ಸರಳ ಸಜ್ಜನ ವ್ಯಕ್ತಿತ್ವ ಹಾಗೂ…

Read More »
ಸಿನಿಮಾ

ಪೂನಮ್​ ಪಾಂಡೆಗೆ ಚಿಕ್ಕ ಮಕ್ಕಳಿಂದ ರಿಕ್ವೆಸ್ಟ್​ ; ಅಮ್ಮ ಹೊಡಿತಾರೆ ಎಂದ ಕ್ಯೂಟ್​ ಬೆಡಗಿ!

ಬೆಂಗಳೂರು : ಪೂನಮ್​ ಪಾಂಡೆ ಇತ್ತೀಚೆಗೆ ಮುಂಬೈನಲ್ಲಿ ಸಾರ್ವಜನಿಕವಾಗಿ ಕಂಡರು. ಪೂನಂ ನೋಡುತ್ತಲೇ ಮೈದಾನಲ್ಲಿ ಕ್ರಿಕೆಟ್ ಆಡುತ್ತಿರುವ ಮಕ್ಕಳು ಪೂನಂ ಪಾಂಡೆ ಕಡೆ ಓದಿ ಬಂದು ಮಾತನಾಡಿಸಿದರು. ಜತೆಗೆ…

Read More »
ಕ್ರಿಕೆಟ್

ವಿಶ್ವ ಕಪ್​ನಲ್ಲಿಯೂ ಕೊಹ್ಲಿಯೇ ಸ್ಟಾರ್​​; ಭವಿಷ್ಯ ನುಡಿದ ರಿಕಿ ಪಾಂಟಿಂಗ್​!

ನವದೆಹಲಿ: ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಭಾರತಕ ಪರವಾಗಿ ರನ್​ ಮಾಂತ್ರಿಕ ವಿರಾಟ್ ಕೊಹ್ಲಿ ಮಿಂಚಲಿದ್ದಾರೆ ಎಂಬುದಾಗಿ, ಆಸ್ಟ್ರೇಲಿಯಾದ ಮೂರು ಬಾರಿ ವಿಶ್ವಕಪ್ ವಿಜೇತ…

Read More »
ವೈರಲ್ ನ್ಯೂಸ್

62 ವರ್ಷದ ವ್ಯಕ್ತಿಯನ್ನು ಮದುವೆಯಾದ 23ರ ಯುವತಿ!

ಇಂಡೋನೇಷ್ಯಾದ ಜೋಡಿಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. 23 ವರ್ಷದ ಯುವತಿಯೊಬ್ಬಳು 62 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಅಚ್ಚರಿಯ ವಿಷಯವೆಂದರೆ ಈ ಹುಡುಗಿ ತನ್ನ ಬಾಲ್ಯದಲ್ಲಿ…

Read More »
ಕ್ರಿಕೆಟ್

ಅಹಮದಾಬಾದ್‌ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್​ಸಿಬಿ..!

ಬೆಂಗಳೂರು :  ಐಪಿಎಲ್​ 2024 ರ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ನಡೆಯಲಿದೆ. ಈ ಪಂದ್ಯವು ಅಹಮದಾಬಾದ್‌ನ ನರೇಂದ್ರ…

Read More »
ರಾಜಕೀಯ

ವಕೀಲರ ಸಲಹೆ ಬೇಡ, ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ: ಪ್ರಜ್ವಲ್‌ಗೆ HDK ಮನವಿ

ಮೈಸೂರು: ‘ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್‌ಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ…

Read More »
ಕ್ರೈಂ ಸ್ಟೋರಿ

ಅಂಜಲಿ ಕೊಲೆ ಪ್ರಕರಣ ; ಸಿಐಡಿ ಅಧಿಕಾರಿಗಳ ಬಳಿ ಹತ್ಯೆ ರಹಸ್ಯ ಬಾಯ್ಬಿಟ್ಟ ಆರೋಪಿ ವಿಶ್ವ!

ಹುಬ್ಬಳ್ಳಿ : ಹುಬ್ಬಳ್ಳಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ,…

Read More »
ಸಿನಿಮಾ

‘ಕಾಂತಾರ 1’ ಸಿನಿಮಾ ಶೂಟಿಂಗ್ ನಡುವೆ ರಿಷಬ್ ಶೆಟ್ಟಿ ಟೆಂಪಲ್ ರನ್!

ಬೆಂಗಳೂರು : ರಿಷಬ್ ಶೆಟ್ಟಿ  ಇದೀಗ ಕಾಂತಾರ ಪಾರ್ಟ್ 1 ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಕ್ಷೇತ್ರಕ್ಕೆ ಕುಟುಂಬದ ಜೊತೆ…

Read More »
ರಾಜ್ಯ

ಅಂಜಲಿ‌ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ – ಗೃಹ ಸಚಿವ ಪರಮೇಶ್ವರ್​

ಹುಬ್ಬಳ್ಳಿ :- ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ತಿಳಿಸಿದರು. ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ…

Read More »
ವೈರಲ್ ನ್ಯೂಸ್

ತೊಡೆ ಮೇಲೆ ಪ್ರೇಯಸಿಯನ್ನು ಕೂರಿಸಿಕೊಂಡು ಜಾಲಿ ರೈಡ್‌; ಬೆಂಗಳೂರಿನಲ್ಲಿ ಬೈಕ್ ಸವಾರನ ಬಂಧನ!

ಬೆಂಗಳೂರು: ಪ್ರೇಯಸಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೆಂಗಳೂರಿನ ಕೊಡಿಗೇ ಹಳ್ಳಿ ಮೇಲ್ಸೇತುವೆಯಲ್ಲಿ ಬೈಕ್‌ ಸವಾರಿ ಮಾಡಿ ಹುಚ್ಚಾಟ ಮೆರೆದಿದ್ದ ಸಿಲಂಬರಸನ್‌ ಎಂಬ ಯುವಕನನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು…

Read More »
ವೈರಲ್ ನ್ಯೂಸ್

ಚೆನ್ನೈನಲ್ಲಿ ಸಾವು ಗೆದ್ದ ಮಗು; ಟ್ರೋಲರ್‌ಗಳಿಂದ ಅವಮಾನ ತಾಳಲಾರದೆ ನೊಂದ ತಾಯಿ ಆತ್ಮಹತ್ಯೆ!

ಚೆನ್ನೈ: ಟ್ರೋಲ್‌ಗಳು ಮತ್ತು ಸಾಮಾಜಿಕ ನಿಂದನೆಗಳು ಸಾಮಾನ್ಯ ವ್ಯಕ್ತಿಗಳ ಬದುಕಿಗೆ ಹೇಗೆ ಮಾರಕವಾಗಿ ಪರಿಣಮಿಸುತ್ತದೆ ಎಂಬುದಕ್ಕೆ ತಮಿಳುನಾಡಿನ ದುರಂತವೊಂದು ತಾಜಾ ಉದಾಹರಣೆ. ಚೆನ್ನೈನ ನಾಲ್ಕು ಮಹಡಿಯ ಅಪಾರ್ಟ್‌ಮೆಂಟ್…

Read More »
ಸಿನಿಮಾ

ಮಂಚು ಮನೋಜ್ ನಟನೆಯ ‘ಮಿರಾಯ್’ ಫಸ್ಟ್ ಲುಕ್ ರಿಲೀಸ್- ಸಾಥ್‌ ನೀಡಿದ ಡಿಬಾಸ್, ಕಿಚ್ಚ

ಬೆಂಗಳೂರು : ತೆಲುಗಿನ ರಾಕಿಂಗ್ ಸ್ಟಾರ್ ಅಂತಾ ಕರೆಯಲ್ಪಡುವ ಮಂಚು ಮನೋಜ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬದ ಖುಷಿಯಲ್ಲಿರುವ ಮನೋಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 8 ವರ್ಷದ…

Read More »
ಸಿನಿಮಾ

ಆರಾಧನಾಗೆ ಇದೀಗ ಬಿಗ್‌ ಬ್ಲ್ಯಾಕ್‌ ಜುಮ್ಕಾಗಳ ಮೇಲೆ ಲವ್‌…

ಬೆಂಗಳೂರು : ಸ್ಯಾಂಡಲ್‌ವುಡ್‌ನ ಉದಯೋನ್ಮುಖ ನಟಿ ಆರಾಧನಾಗೆ ಇದೀಗ ಬಿಗ್‌ ಬ್ಲ್ಯಾಕ್‌ ಜುಮ್ಕಾಗಳ ಮೇಲೆ ಲವ್‌ ಆಗಿದೆ. ಹೌದು, ಒಂದು ಕಾಲದಲ್ಲಿ ಸ್ಯಾಂಡಲ್‌ವುಡ್‌ನ ಸೂಪರ್‌ ಸ್ಟಾರ್‌ ಆಗಿದ್ದ,…

Read More »
ಸಿನಿಮಾ

ಮಂಗ್ಲಿ ಕಂಠಕ್ಕೆ ಹಾಡಿ ಕುಣಿದ ಕಿಟ್ಟಿ-ರಚ್ಚು-ರಾಗಿಣಿ ದ್ವಿವೇದಿ…

ಬೆಂಗಳೂರು : ಕಾಡುವಂಥ ಪ್ರೇಮಕಥೆಗಳನ್ನು ತೆರೆಮೇಲೆ ಮೂಡಿಸಿದ ನಿರ್ದೇಶಕ ನಾಗಶೇಖರ್ ಇದೀಗ ಕನ್ನಡ ಸಿನಿರಸಿಕರಿಗಾಗಿ ಮತ್ತೊಂದು ಅದ್ಭುತ ಲವ್ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ…

Read More »
ರಾಜ್ಯ

ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ನೇಮಕ…

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಕುಶಾಲ ಚೌಕ್ಷೆ ನಿಯುಕ್ತಿಗೊಂಡಿದ್ದಾರೆ. ಸದ್ಯ ಬೆಂಗಳೂರಿನ ವಿಧಿ ವಿಜ್ಞಾನ ವಿಭಾಗದ ವಿಭಾಗದ ಜಂಟಿ ನಿರ್ದೇಶಕರಾಗಿರುವ 2018ನೇ…

Read More »
ಆರೋಗ್ಯ

ಅಧಿಕ ನಿಂಬೆ ಹಣ್ಣು ಸೇವಿಸೋದ್ರಿಂದ ಏನಾಗುತ್ತೆ ಗೊತ್ತಾ?

ಬೇಸಿಗೆಯಲ್ಲಿ ಹೆಚ್ಚಿನವರು ನಿಂಬೆಹಣ್ಣಿನ ಜ್ಯೂಸ್ ಕುಡಿಯಲು ಇಷ್ಟಪಡುತ್ತಾರೆ. ವಿಟಮಿನ್‌ ಸಿ ಹಾಗೂ ಹೆಚ್ಚಿನ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ನಿಂಬೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಹೊಟ್ಟೆಗೆ ಸಂಬಂಧಿಸಿದ…

Read More »
ರಾಜಕೀಯ

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಎಷ್ಟು ಸೀಟು ? ರಾಹುಲ್ ಗಾಂಧಿ ನುಡಿದ ಭಯಂಕರ ಭವಿಷ್ಯ!

ಲಖನೌ : ಸಾರ್ವತ್ರಿಕ ಚುನಾವಣೆಯ ಏಳೂ ಹಂತಗಳಲ್ಲಿ ಉತ್ತರ ಪ್ರದೇಶದ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ತಲಾ 8, ಮೂರನೇ 10,…

Read More »
ಸುದ್ದಿ

ಫಾರ್ಮ್ ಹೌಸ್​ನಲ್ಲಿ ರೇವ್ ಪಾರ್ಟಿ, ತೆಲುಗು ನಟಿಯರು, ಮಾಡೆಲ್​ಗಳು ಸೇರಿ ಟೆಕ್ಕಿಗಳು ಭಾಗಿ, CCB ದಾಳಿ ವೇಳೆ ಡ್ರಗ್ಸ್ ಪತ್ತೆ

ಬೆಂಗಳೂರು : ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ…

Read More »
ವಿಶೇಷ

RCB ಅಭಿಮಾನಿಯ ರಕ್ತದಲ್ಲಿ ಮೂಡಿ ಬಂದ ಕೊಹ್ಲಿ ಚಿತ್ರ…

ಬಾಗಲಕೋಟೆ : ಆರ್​ಸಿಬಿ ತಂಡದ ಅಭಿಮಾನಿಯೊಬ್ಬ  ರಕ್ತದಲ್ಲಿ ಕೋಹ್ಲಿ ಚಿತ್ರ ಬಿಡಿಸಿದ್ದಾನೆ. ಬಾಗಲಕೋಟೆ ಜಿಲ್ಲೆಯ ರನ್ನಬೆಳಗಲಿಯ ಚಿತ್ರಕಲಾವಿದ ಶಿವಾನಂದ ನೀಲನ್ನವರ ರನ್ನಬೆಳಗಲಿಯ ಎಸ್‌ಸಿಪಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾಗಿದ್ದಾರೆ.…

Read More »
ಸಿನಿಮಾ

ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನೈ ಸೂಪರ್​ ಕಿಂಗ್​ ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

Read More »
ವೈರಲ್ ನ್ಯೂಸ್

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಜಾಲಿ ರೈಡ್‌!

ಬೆಂಗಳೂರು : ಪ್ರಿಯತಮೆಯನ್ನು ಟ್ಯಾಂಕ್‌ ಮೇಲೆ ಕೂರಿಸಿಕೊಂಡು ಕಿಸ್‌ ಮಾಡುತ್ತಲೇ ಬೈಕ್‌ ಓಡಿಸಿದ ಪ್ರಕರಣಗಳನ್ನು ಈ ಹಿಂದೆ ಓದಿದ್ದೀರಿ. ಇದೀಗ ಯುವಕನೊಬ್ಬ ಯುವತಿಯನ್ನು ತನ್ನ ತೊಡೆಯ ಮೇಲೆ…

Read More »
ಕ್ರಿಕೆಟ್

ಆರ್​ಸಿಬಿ ಗೆದ್ದ ತಕ್ಷಣ ಮೈದಾನದಲ್ಲೇ ಕಣ್ಣೀರಿಟ್ಟ ಕೊಹ್ಲಿ: ಅನುಷ್ಕಾ ಕಣ್ಣಲ್ಲೂ ಬಂತು ನೀರು

ಬೆಂಗಳೂರು : ಐಪಿಎಲ್ 2024ರ ಪ್ಲೇಆಫ್‌ಗಳ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದೆ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ…

Read More »
Freedom TV

ಅಬಕಾರಿ ಇಲಾಖೆಯಲ್ಲಿ ನಡೆದಿರೋ ಕರ್ಮಕಾಂಡ : ನೀವೇ ನೋಡಿ!

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಅಡಿಷನಲ್ ಕಮಿಷನರ್ ಹುದ್ದೆ ರದ್ದು ಆಗಿದ್ಯಾಕೆ ಆಡಿಷನಲ್ ಕಮಿಷನರ್ ಬದಲಾಗಿ ಜಂಟಿ ಆಯುಕ್ತರ ಹುದ್ದೆ ರಚನೆ ಮಾಡಿ .ಇತಿಹಾಸದಲ್ಲೇ ಮೊದಲ ಬಾರಿಗೆ ಅಬಕಾರಿ ಇಲಾಖೆಯಲ್ಲಿ…

Read More »
ರಾಜ್ಯ

ನಮಾಜ್​ ಮುಗಿಸಿ ಈಜಲು ಹೋದ ಮೂವರು ನೀರು ಪಾಲು ; ಐವರು ಸಾವಿನ ದವಡೆಯಿಂದ ಬಚಾವ್‌!

ರಾಮನಗರ : ಈಜಲು ಹೋಗಿ‌ದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ…

Read More »
ಸುದ್ದಿ

ಕೊನೆಗೂ ಎಚ್ಚೆತ್ತುಕೊಂಡ ಗೃಹ ಇಲಾಖೆ : ​ವಿಧಾನಸೌಧದ 4 ಗೇಟ್​​​ಗಳಲ್ಲಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ

ಬೆಂಗಳೂರು : ವಿಧಾನಸೌಧದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಭದ್ರತಾ ಲೋಪಗಳು ಆಗುತ್ತಲೇ ಇವೆ. ಇತ್ತೀಚೆಗೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿತ್ತು. ಅದೇ ರೀತಿಯಾಗಿ ಯಾವುದೇ ರೀತಿಯ…

Read More »
ಶಿಕ್ಷಣ

SSLC ಗ್ರೇಸ್ ಮಾರ್ಕ್ಸ್​ ರದ್ದತಿಗೆ CM ಸಿದ್ದರಾಮಯ್ಯ ಸೂಚನೆ : ಮುಂದಿನ ವರ್ಷದಿಂದಲೇ ಜಾರಿ

ಬೆಂಗಳೂರು: ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ಸ್​ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ…

Read More »
ಕ್ರೈಂ ಸ್ಟೋರಿ

4 ದಿನಗಳ ಕಾಲ ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯ ರಕ್ಷಣೆ! ನೆಲದಿಂದ ಬರ್ತಿದ್ದ ಅಳು ಕೇಳಿ ಪೊಲೀಸರಿಗೆ ಆಘಾತ

ಮೊಲ್ಡೋವಾ : ನಾಲ್ಕು ದಿನಗಳ ಕಾಲ ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಮೊಲ್ಡೋವಾದಲ್ಲಿ ನಡೆದಿದೆ. 74 ವರ್ಷದ ಮಹಿಳೆಯ ಸಾವಿನ ಬಗ್ಗೆ ತನಿಖೆ ನಡೆಸುವಾಗ ಅಧಿಕಾರಿಗಳಿಗೆ…

Read More »
ಕ್ರೈಂ ಸ್ಟೋರಿ

ಹುಬ್ಬಳ್ಳಿ ಯುವತಿ ಅಂಜಲಿ ಕೊಲೆ ಆರೋಪಿಗೆ ಕೋಳ! ಹಂತಕ ಸಿಕ್ಕಿಬಿದ್ದಿದ್ದು ಎಲ್ಲಿ ಗೊತ್ತಾ?

ದಾವಣಗೆರೆ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಆತನ ಬಂಧನವಾದ ರೀತಿ ರೋಚಕವಾಗಿದೆ.…

Read More »
ರಾಜಕೀಯ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ…

Read More »
ಕ್ರಿಕೆಟ್

ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ ತಂಡದಲ್ಲಿ ಏಕೈಕ ಕಪ್ಪು ವರ್ಣಿಯ ; ಸ್ಫೋಟಗೊಂಡ ಅಸಮಾಧಾನ!

ಬೆಂಗಳೂರು : 9ನೇ ಆವೃತ್ತಿಯ ಟಿ20 ವಿಶ್ವಕಪ್ ಮುಂದಿನ ತಿಂಗಳಿನಿಂದ ಅಂದರೆ ಜೂನ್ 2 ರಿಂದ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯ ವಹಿಸಲಿರುವ…

Read More »
ರಾಜ್ಯ

ಆರೋಪಿಯನ್ನು ಕೊಲೆ ಮಾಡಿ ಜೈಲಿಗೆ ಹೋಗಲು ಸಿದ್ಧ- ಮೃತ ಅಂಜಲಿ ಸಹೋದರಿ ಆಕ್ರೋಶ !

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ರಕ್ತ ಚೆಲ್ಲಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಯುವಕ ಬರ್ಬರವಾಗಿ…

Read More »
Top News

ಟೆಲಿಗ್ರಾಂ ಚಾನಲ್ ಸಲಹೆ ಆಧರಿಸಿ ಷೇರು ಮಾರ್ಕೆಟ್‌ನಲ್ಲಿ ಹೂಡಿಕೆ: 200ಕ್ಕೂ ಅಧಿಕ ಜನರಿಗೆ ಚೊಂಬು!

ನವದೆಹಲಿ : ಸೋಷಿಯಲ್ ಮೀಡಿಯಾಗಳಲ್ಲಿ ನೀವು ಗಮನಿಸಿರಬಹುದು. ಷೇರು ಮಾರುಕಟ್ಟೆಯಲ್ಲಿ ಯಾವ ಷೇರಿನ ಮೇಲೆ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಅನ್ನೋ ಸಂದೇಶಗಳು ಬರುತ್ತಿರುತ್ತವೆ. ಫೇಸ್‌ಬುಕ್,…

Read More »
ಕ್ರೈಂ ಸ್ಟೋರಿ

ಕಾರಿನಲ್ಲಿ ಮಗುವನ್ನು ಬಿಟ್ಟು ಮದುವೆಗೆ ಹೋದ ಪೋಷಕರು; ಉಸಿರುಗಟ್ಟಿ ಬಾಲಕಿ ಸಾವು!

ಕೋಟಾ : ಮೂರು ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕಾರಿನಲ್ಲೇ ಬಿಟ್ಟು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಪೊಲೀಸರ…

Read More »
ಸುದ್ದಿ

ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು !

ಹಾಸನ : ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11) ವಿಶ್ವ(12),…

Read More »
ಕ್ರೈಂ ಸ್ಟೋರಿ

ಮನೆಯ ಬಾತ್‌ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು !

ಬೆಂಗಳೂರು: ಯುವತಿ ಅನುಮಾನಾಸ್ಪದವಾಗಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ…

Read More »
Top News

ಸ್ವಪ್ನ ಮಂಟಪದಲ್ಲಿ ‘ರಂಜನಿ ರಾಘವನ್​’ ಬ್ಯುಸಿ ; ಮತ್ತೆ ಕಿರುತೆರೆಗೆ ಬರೋದಿಲ್ವ ಕನ್ನಡತಿ ?

ಬೆಂಗಳೂರು : ಮೈಸೂರಿನ ಬಾಬು ನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್‌ಪ್ರೈಸಿಸ್‌ ಸಂಸ್ಥೆಯಿಂದ  ‘ಸ್ವಪ್ನ ಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪ…

Read More »
ಆರೋಗ್ಯ

ಕೇರಳದಲ್ಲಿ ಮತ್ತೆ ಮೆದುಳು ಸೋಂಕು ಭೀತಿ; ರೋಗ ಲಕ್ಷಣಗಳೇನು?

ಮಲಪ್ಪುರಂ ಮೇ 16: ಕೇರಳದಲ್ಲಿ  ಮತ್ತೆ ಮೆದುಳು ಸೋಂಕು ಪ್ರಕರಣದಿಂದಾಗಿ ಭೀತಿ ಆವರಿಸಿದೆ. ಮಲಪ್ಪುರಂನ ಐದು ವರ್ಷದ ಬಾಲಕಿಗೆ ಮೆದುಳು ಸೋಂಕು ಇರುವುದು ಪತ್ತೆಯಾಗಿದ್ದು, ಸುಮಾರು 14…

Read More »
ಸಿನಿಮಾ

ನಟೋರಿಯಸ್‌ ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ವಸಿಷ್ಠ ಸಿಂಹ

ಬೆಂಗಳೂರು : ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸುತ್ತಿರುವ ‘ಲವ್‌ಲಿ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇತ್ತೀಚೆಗೆ ಲಂಡನ್‌ನಲ್ಲಿ ಪೂರ್ಣಗೊಂಡಿದ್ದು, ಇದರ ಎರಡನೇ ಹಾಡು ಕೂಡ ರಿಲೀಸ್‌ ಆಗಿದೆ.…

Read More »
Top News

ಭರ್ಜರಿ ಅಪ್​ಡೇಟ್ ಕೊಟ್ಟ ಸುದೀಪ್ : ‘ಮ್ಯಾಕ್ಸ್’ ಸಿನಿಮಾ ಚಿತ್ರೀಕರಣ ಮುಕ್ತಾಯ

ಬೆಂಗ ಳೂರು : ಕಿಚ್ಚ ಸುದೀಪ್​​ರ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಯ್ತು. ‘ವಿಕ್ರಾಂತ್ ರೋಣ’ ಸಿನಿಮಾದ ಬಳಿಕ ಸುದೀಪ್​ರ ಇನ್ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ.…

Read More »
ಕ್ರೈಂ ಸ್ಟೋರಿ

1 ಕೋಟಿ ರೂ. ಕದ್ದು ಪ್ರಿಯಕರನ ಜತೆ ಯುವತಿ ಎಸ್ಕೇಪ್: ಮಗಳ ವಿರುದ್ದ ತಂದೆ ದೂರು

ಬೆಂಗಳೂರು : ಪ್ರಿಯಕರನ ಜೊತೆಗೂಡಿ ಯುವತಿ ಒಂದು ಕೋಟಿ ರೂ. ಹಣ ಕದ್ದ ಆರೋಪ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯತಮನ ಜೊತೆಗೂಡಿ…

Read More »
Top News

ರೌಡಿ ಬಾಯ್​ ವಿಜಯ್ ದೇವರಕೊಂಡಗೆ ನಾಯಕಿಯಾಗ್ತಾರಾ ಸಾಯಿ ಪಲ್ಲವಿ?

‘ಪ್ರೇಮಂ’ ಬೆಡಗಿ ಸಾಯಿ ಪಲ್ಲವಿ ಇದೀಗ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಸಿನಿಮಾದ ಶೂಟಿಂಗ್ ತೊಡಗಿಸಿಕೊಂಡಿರುವ ಸಾಯಿ ಪಲ್ಲವಿ ಈಗ ತೆಲುಗಿನ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್…

Read More »
Top News

BDA ನೂರಾರು ಕೋಟಿ ಅಕ್ರಮಕ್ಕೆ ಬ್ರೇಕ್… ಬಿಗ್​ ಬ್ರೋಕರ್​ಗೆ ಕಮಿಷನರ್ ಶಾಕ್​!

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಯ ಭ್ರಷ್ಟಾಚಾರದ ಬಗ್ಗೆ ನಿಮ್ಮ ಫ್ರೀಡಂ ಟಿವಿ ಮಾಡಿದ್ದ ವರದಿಯೊಂದು ಭಾರಿ ಇಂಪ್ಯಾಕ್ಟ್ ಮಾಡಿದೆ.  ಅರ್ಕಾವತಿ ಲೇ ಔಟ್ ನ…

Read More »
ಸಿನಿಮಾ

ಚೇತನ್​ ಚಂದ್ರ ಮೇಲೆ ಹಲ್ಲೆ: ಇಬ್ಬರ ಬಂಧನ; ನಟನ ವಿರುದ್ಧ ಮಹಿಳೆ ಪ್ರತಿದೂರು

ಬೆಂಗಳೂರು : ಕನ್ನಡದ ನಟ ಚೇತನ್​ ಚಂದ್ರ ಮೇಲೆ ಭಾನುವಾರ (ಮೇ 12) ಬೆಂಗಳೂರಿನ ಕಗ್ಗಲಿಪುರ ಸಮೀಪ ಹಲ್ಲೆ ನಡೆದಿತ್ತು. ನಟನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಆರೋಪದ…

Read More »
Top News

ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

ಮುಂಬೈ: ದೇಶದಲ್ಲಿ ಮಾವೋವಾದಿಗಳನ್ನು ನಿಗ್ರಹಿಸಲು ಪಣ ತೊಟ್ಟಿರುವ ಭದ್ರತಾ ಸಿಬ್ಬಂದಿಯು ಪ್ರಸಕ್ತ ವರ್ಷದಲ್ಲಿ ಸಾಲು ಸಾಲಾಗಿ ಎನ್‌ಕೌಂಟರ್‌ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮತ್ತೆ…

Read More »
ಸುದ್ದಿ

ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ 3 ಮಕ್ಕಳು UGD ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆ!

ವಿಜಯಪುರ : ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಿನ್ನೆ ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಂತರ ಕಾಣೆಯಾಗಿದ್ದರು. ಆದರೆ ಇಂದು ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ವಿಜಯನಗರದ…

Read More »
Top News

ಶೋಚನೀಯ ಸ್ಥಿತಿಯಲ್ಲಿ ಕಲ್ಪಲ್ಲಿ ಸ್ಮಶಾನ ; ಕೇಳುವವರಿಲ್ಲ ಸಿಬ್ಬಂಧಿಗಳ ಗೋಳು !

ಬೆಂಗಳೂರು: ಬೆಂಗಳೂರಿನಲ್ಲಿ ಸಾಕಷ್ಟು ಸ್ಮಶಾನಗಳಿವೆಯಾದರೂ, ಕಲ್ಪಲ್ಲಿ ಸ್ಮಶಾನ ನಗರದ ಅತ್ಯಂತ ಹಳೆಯ ಸ್ಮಶಾನಗಳಲ್ಲಿ ಒಂದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸ್ಮಶಾನವಾದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ…

Read More »
ರಾಜಕೀಯ

ಸುಪ್ರೀಂನಿಂದಲೂ ರಿಲೀಫ್ – ಸಿಎಂ ಸ್ಥಾನದಿಂದ ಕೇಜ್ರಿವಾಲ್ ಪದಚ್ಯುತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್  ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯ ಬಂಧನ…

Read More »
Top News

ಮಾಜಿ ಮುಖ್ಯಮಂತ್ರಿ S.M ಕೃಷ್ಣ ಆರೋಗ್ಯ ಸ್ಥಿರ: ಮುಂದುವರೆದ ಚಿಕಿತ್ಸೆ

ಬೆಂಗಳೂರು: ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. ಐಸಿಯುವಿನಲ್ಲಿ…

Read More »
ಸುದ್ದಿ

ರಾತ್ರಿಯಿಡಿ ಸುರಿದ ಭಾರೀ ಮಳೆಗೆ ರೈತರು ಮಾರಾಟಕ್ಕೆ ತಂದಿದ್ದ ಭತ್ತಕ್ಕೆ ಹಾನಿ!

ರಾಯಚೂರು: ರಾಯಚೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿಯಿಂದ ನಸುಕಿನವರೆಗೂ ಭಾರೀ ಮಳೆ ಸುರಿದಿದ್ದು, ಮಾರಾಟಕ್ಕೆ ತಂದ ಭತ್ತದ ಬೆಳೆ ನೀರು ಪಾಲಾಗಿ ರೈತರನ್ನು ಸಂಕಷ್ಟಕ್ಕೆ ಸಿಲುಕುವಂತೆ…

Read More »
Top News

ಅಡುಗೆ ಭಟ್ಟನಾದ ಪ್ರಧಾನಿ ನರೇಂದ್ರ ಮೋದಿ!

ಪಾಟ್ನಾ: ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬ ನಾಯಕನೂ ತನ್ನದೇ ವಿಭಿನ್ನ ಶೈಲಿಯಲ್ಲಿ ಜನರ ಮನಸ್ಸು ಗೆಲ್ಲಲು ಹಲವು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಲೋಕಲ್‌ ಟ್ರೈನ್‌ನಲ್ಲಿ…

Read More »
Top News

ಜೋಕಾಲಿ, ರಾಧಾರಮಣ, ಖ್ಯಾತಿಯ ಕಿರುತೆರೆ ನಟಿ ಪವಿತ್ರ ಇನ್ನಿಲ್ಲ!

ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ಅಪಘಾತಕ್ಕೀಡಾಗಿ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇವರು ಕನ್ನಡದ ಸೀರಿಯಲ್​ಗಳಲ್ಲಿ ಮನೆ ಮಾತಾಗಿದ್ದರು. ಕನ್ನಡದ ಹಲವು ಧಾರಾವಾಹಿಗಳಲ್ಲಿ ಮಾತ್ರವಲ್ಲದೇ ಬೇರೆ…

Read More »
ಕ್ರಿಕೆಟ್

ಐಪಿಎಲ್ ಪಂದ್ಯದ ವೇಳೆ ಎಂಎಸ್ ಧೋನಿ ಭೇಟಿಗೆ ಮೈದಾನಕ್ಕೆ ನುಗ್ಗಿದ ಯುವಕನ ಬಂಧನ !

ಅಹಮದಾಬಾದ್ : ನಗರದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಪಂದ್ಯದ ವೇಳೆ ಎಂಎಸ್ ಧೋನಿ ಅವರನ್ನು ಭೇಟಿ ಮಾಡಲು ಮೈದಾನಕ್ಕೆ ನುಗ್ಗಿದ…

Read More »
ಸುದ್ದಿ

ಅಶ್ಲೀಲ ವಿಡಿಯೋ ಶೇರ್‌, ಅಪ್ಲೋಡ್‌ ಮಾಡುತ್ತಿದ್ದ ಪ್ರಜ್ವಲ್‌ ಮೇಲೆ ದೂರು ದಾಖಲು!

ಚಿಕ್ಕಮಗಳೂರು : ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಚಿಕ್ಕಮಗಳೂರಿನ ಕಳಸ ತಾಲೂಕಿನ…

Read More »
Top News

ಮೀನಾ ಹತ್ಯೆ ಆರೋಪಿ ಪ್ರಕಾಶ್ ನೇಣುಬಿಗಿದುಕೊಂಡು ಆತ್ಮಹತ್ಯೆ!

ಕೊಡಗು : ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ.…

Read More »
ಕ್ರೈಂ ಸ್ಟೋರಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ!

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ಇನ್ನೂ ಮದುವೆಯಾಗದ 34 ವರ್ಷದ ದೀಪಾ ಆತ್ಮಹತ್ಯೆಗೆ ಶರಣಾದ ಅತಿಥಿ…

Read More »
ಸುದ್ದಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ : ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಚುನಾವಣೆ ಹಿನ್ನೆಲೆ ಜೂನ್‌ 1 ರ ವರೆಗೆ…

Read More »
Top News

ಪದ್ಮ ವಿಭೂಷಣ ಸ್ವೀಕರಿಸಿದ ಮೆಗಾ ಸ್ಟಾರ್ ಜಿರಂಜೀವಿ – ಹಿರಿಯ ನಟಿ ವೈಜಯಂತಿಮಾಲಾ

ಬೆಂಗಳೂರು : ಮೆಗಾ ಸ್ಟಾರ್ ಚಿರಂಜೀವಿ ಸಿನಿಮಾರಂಗದಲ್ಲಿ ತಮ್ಮದೇ ಸಾಧನೆ ಮಾಡಿದ್ದಾರೆ. ಈ ಸಾಧನೆಗೆ ಸಂದ ಗೌರವ ಈ ಪದ್ಮ ವಿಭೂಷಣ ಅಂತಲೇ ಹೇಳಬಹುದು. 68 ವರ್ಷದ ಮೆಗಾ…

Read More »
ಸಿನಿಮಾ

ದರ್ಶನ್ ನಟನೆಯ ‘ಡೆವಿಲ್’ ಮೇಕಿಂಗ್ ವೀಡಿಯೋ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ

ಬೆಂಗಳೂರು : ನಟ ದರ್ಶನ್ ನಟನೆಯ ಡೆವಿಲ್​ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಫಸ್ಟ್ ಲುಕ್ ಟೀಸರ್ ವೈರಲ್ ಆಗಿತ್ತು. ಈಗ…

Read More »
ಕ್ರೈಂ ಸ್ಟೋರಿ

SSLCಯಲ್ಲಿ ಪಾಸಾದ ಖುಷಿಯಲ್ಲಿದ್ದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ!

ಕೊಡಗು : ನಿನ್ನೆ ಎಸ್​ಎಸ್ಎಲ್​ಸಿ ಫಲಿತಾಂಶ ಹೊರ ಬಿದ್ದಿದೆ. ಮಧ್ಯಾಹ್ನದ ವೇಳಗೆ ಅಮ್ಮಾ ನಾನು 10ನೇ ತರಗತಿ ಪಾಸ್ ಆದೆ ಅಂತ ಮನೆಗೆ ಬಂದು ಪೋಷಕರ ಬಳಿ…

Read More »
Top News

ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ : NCW ಸ್ಪೋಟಕ ಹೇಳಿಕೆ

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಷ್ಟ್ರೀಯ ಮಹಿಳಾ ಆಯೋಗದಿಂದ ಮಾಧ್ಯಮ ಪ್ರಕಟಣೆಯಾಗಿದೆ.  ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ NCW ಸ್ಪೋಟಕ ಹೇಳಿಕೆಯನ್ನು ನೀಡಿರುವ  ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ…

Read More »
ಫ್ರೀಡಂ ಟಿವಿ ವಿಶೇಷ

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪಾಸಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)…

Read More »
ಕ್ರೈಂ ಸ್ಟೋರಿ

ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ?

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ…

Read More »
ಕ್ರೈಂ ಸ್ಟೋರಿ

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ ; ಹರಿಯಾಣದ ಇಬ್ಬರ ಬಂಧನ

ನವದೆಹಲಿ : ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮೂಲದ ಕರ್ನಾಲ್‌ನ ಇಬ್ಬರು ಸಹೋದರರನ್ನು…

Read More »
ರಾಜಕೀಯ

ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ :7 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಸಂತ್ರಸ್ತೆ ಮಹಿಳೆಯೊಬ್ಬರನ್ನು ಅಪಹರಿಸಿದಂತ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ವಶಕ್ಕೆ ಪಡೆದಿದ್ದರು. ಈಗ…

Read More »
Freedom TV

ಕಣಗಿಲೆ ಹೂವು ತಿಂದು ನರ್ಸ್​ ಸಾವು !

ತಿರುವನಂತಪುರ : ಕೇರಳದಲ್ಲಿ ಅರಿವಿಲ್ಲದೇ ಕಣಗಿಲೆ ಹೂವನ್ನು ಕಿತ್ತು ತಿಂದ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನರ್ಸ್ ಸೂರ್ಯ ಸುರೇಂದ್ರನ್ ಕೇರಳದ ಹರಿಪತ್ ಮೂಲದವರು. ಇತ್ತೀಚೆಗಷ್ಟೇ ಇಂಗ್ಲೆಂಡಿನಲ್ಲಿ…

Read More »
ಸಿನಿಮಾ

ರವಿಚಂದ್ರನ್ ನಿರ್ದೇಶನದ ‘ಪ್ರೇಮಲೋಕ 2’ಗೆ ನಾಯಕಿ ಯಾರು ಗೊತ್ತಾ ?

ಪ್ರೇಮಲೋಕ (1987) ಸೂಪರ್‌ಹಿಟ್ ಸಿನಿಮಾ ನಿರ್ದೇಶಕ ಮತ್ತು ನಟ ರವಿಚಂದ್ರನ್ ಇದೀಗ ‘ಪ್ರೇಮಲೋಕ 2’ ಮೂಲಕ ಇತಿಹಾಸವನ್ನು ಮರುಸೃಷ್ಟಿಸಲು ಸಜ್ಜಾಗುತ್ತಿದ್ದಾರೆ. ಸದ್ಯ ಚಿತ್ರಕಥೆಯ ಹಂತದಲ್ಲಿರುವ ಚಿತ್ರದಲ್ಲಿ ರವಿಚಂದ್ರನ್…

Read More »
ಸುದ್ದಿ

3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ದೊಡ್ಡಬಳ್ಳಾಪುರದ ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು 5…

Read More »
ವೈರಲ್ ನ್ಯೂಸ್

ಅಯೋಧ್ಯೆಯಲ್ಲಿ ಭಕ್ತರ ಹಣೆಗೆ ತಿಲಕವಿಡುತ್ತಾ ಈ ಬಾಲಕ ದಿನಕ್ಕೆ ಎಷ್ಟು ಗಳಿಸುತ್ತಾನೆ ಗೊತ್ತಾ? ಇಲ್ಲಿದೆ ನೋಡಿ

ಅಯೋಧ್ಯೆ : ಅಯೋಧ್ಯೆಯಲ್ಲಿ ಬಾಲ ರಾಮ ಮಂದಿರ ಸ್ಥಾಪನೆಗೊಂಡಿದ್ದೇ ತಡ ಯಾರು ಯಾರಿಗೆ ಎಷ್ಟೆಲ್ಲಾ ಭಾಗ್ಯದ ಬಾಗಿಲು ತೆರೆದಿದೆ ಎಂಬುದು ಊಹಿಸಿಕೊಳ್ಳೋಕು ಆಗ್ತಿಲ್ಲ, ಗಳಿಕೆ ಎಂಬುದು ಲೆಕ್ಕಕ್ಕೂ…

Read More »
ಸಿನಿಮಾ

ಯಾವಾಗ ಓಟಿಟಿಗೆ ಬರಲಿದೆ ಪೃಥ್ವಿರಾಜ್ ನಟನೆಯ ‘ಆಡು ಜೀವಿತಂ’ ಸಿನಿಮಾ? ಇಲ್ಲಿದೆ ಬ್ಯಾಡ್ ನ್ಯೂಸ್

ಮಲಯಾಳಂ ಸೂಪರ್‌ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್  ಅಭಿನಯದ ಆಡು ಜೀವಿತಂ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಬ್ಲೆಸ್ಸಿ…

Read More »
ರಾಜಕೀಯ

ದೈವಜ್ಞ ಬ್ರಾಹ್ಮಣ ವೃತ್ತಿಪರರ ವೇದಿಕೆ ವತಿಯಿಂದ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಜಾಗೃತಿ

 ಹುಬ್ಬಳ್ಳಿ: ದೈವಜ್ಞ ಬ್ರಾಹ್ಮಣ ಸಮಾಜದ ಪ್ರಜ್ಞಾವಂತ ನಾಗರಿಕರು ಮತ್ತು ಸಮಾಜದ ವೃತ್ತಿ ಪರರು ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವ್ರತ್ತದಿಂದ ಕೊಪ್ಪಿಕರ್ ರಸ್ತೆಯ, ದುರ್ಗದಬೈಲ, ದಾಜಿಬಾನಪೆಟದಿಂದ ರಾಣಿ ಕಿತ್ತೂರು ಚೆನ್ನಮ್ಮ…

Read More »
ರಾಜಕೀಯ

ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ – ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಲ್ಲಿ ಇದ್ದು, ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿ ಬೋಗಸ್ ಗ್ಯಾರಂಟಿ ಮೂಲಕ 28 ಕ್ಕೆ 28 ಕ್ಷೇತ್ರಗಳನ್ನು…

Read More »
ರಾಜಕೀಯ

ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್‌ ಸಿಡಿ ಕೂಡ ಬರಬಹುದು: ರಮೇಶ್‌ ಜಾರಕಿಹೊಳಿ

ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್‌ ಸಿಡಿ ಕೂಡ ಬರಬಹುದು ಅಂಥ ಬಿಜೆಪಿ ಜಾರಕಿಹೊಳಿಯವರು ಹೇಳಿದ್ದಾರೆ. ಅವರು ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಮಾಡಿದ ಬಳಿಕ…

Read More »
ರಾಜ್ಯ

‘ಆಟೋ ರಿಕ್ಷಾ’ ಮೇಲೆ ಹುಲ್ಲು ಬೆಳೆಸಿದ ಚಾಲಕ: ಜನರು ಫಿದಾ

ತೆಲಂಗಾಣ:  ಪ್ರಸಕ್ತ ಬೇಸಿಗೆಯಲ್ಲಿ ಬಿಸಿಲಿನ ಶಾಖಕ್ಕೆ ನಲುಗದ ರಾಜ್ಯಗಳು, ಹಳ್ಳಿಗಳೇ ಇಲ್ಲ. ಇದೇ ರೀತಿ ತೆಲಂಗಾಣದಲ್ಲಿ ಆಟೋ ಚಾಲಕನೊಬ್ಬ ಅಧಿಕ ತಾಪಮಾನದ ಝಳಕ್ಕೆ ತಪ್ಪಿಸಿಕೊಳ್ಳಲು ಕಂಡುಕೊಂಡ ಐಡಿಯಾ…

Read More »
ರಾಜಕೀಯ

ಬಳ್ಳಾರಿ ಎರಡನೇ ಹಂತದ ಚುನಾವಣೆ ಸಿದ್ದತೆ

ಬಳ್ಳಾರಿ: ಗಣಿಜಿಲ್ಲೆ ಬಳ್ಳಾರಿಯಲ್ಲಿ ನಾಳೆ ಎರಡನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಬಳ್ಳಾರಿ ವಿಜಯನಗರ ಸೇರಿ ಒಟ್ಟು 8 ಕಡೆ ಮಸ್ಟರಿಂಗ್ ಕಾರ್ಯ ನಡೆದಿದೆ.…

Read More »
#Exclusive News

ಇಂದಿನಿಂದ ಆಂಬ್ಯೂಲೆನ್ಸ್ ಸೇವೆ ಬಂದ್

ಬೆಂಗಳೂರು:  ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ ಇಂದು ರಾತ್ರಿ 8 ಗಂಟೆ ನಂತರ ಪೋರ್ಟ್ ಸಿಲಿಕಾನ್ ಸಿಟಿ ಜನರಿಗೆ ಸರ್ಕಾರದ 108 ಅಂಬ್ಯೂಲೆನ್ಸ್ ಸಿಗಲ್ಲ. ಸರ್ಕಾರದ…

Read More »
ಉದ್ಯೋಗ

SSLC ಪಾಸಾದವರಿಗೂ ಅಗ್ನಿವೀರರ ಹುದ್ದೆ: ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ಇಂಡಿಯನ್‌ ನೇವಿಯು 2024ನೇ ಸಾಲಿನ ನವೆಂಬರ್‌ ಬ್ಯಾಚ್‌ನ ಅಗ್ನಿಪಥ ಯೋಜನೆಯ ಅಗ್ನಿವೀರ್‌ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಪ್ರತಿವರ್ಷವು ಸಹ ಭರ್ತಿ ಮಾಡುವ ಈ…

Read More »
ಉದ್ಯೋಗ

ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಮಂಡ್ಯದ ಕೋರ್ಟ್‌ಗಳಲ್ಲಿ 41 ಸರ್ಕಾರಿ ಹುದ್ದೆ: ಈಗಲೇ ಅರ್ಜಿ ಸಲ್ಲಿಸಿ

ಮಂಡ್ಯ : ಎಸ್ಎಲ್‌ಸಿ ಪಾಸಾಗಿದ್ದು, ಈ ವಿದ್ಯಾರ್ಹತೆಗೆಲ್ಲಾ ಯಾವ್‌ ಒಳ್ಳೆ ಕೆಲಸ ಸಿಗುತ್ತಪ್ಪಾ ಎಂದು ಇನ್ನು ನಿರುದ್ಯೋಗಿಗಳಾಗೆ ಇರುವವರು ಅಥವಾ ಈಗಷ್ಟೆ ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಮಂಡ್ಯದಲ್ಲಿದೆ ಭರ್ಜರಿ…

Read More »
Top News

ಬ್ಲಡ್ ಟೆಸ್ಟ್ ನಲ್ಲಿ ಕೊಲೆಸ್ಟ್ರಾಲ್ ಇದೆ ಎಂದು ಗೊತ್ತಾದ್ರೆ, ಡಾರ್ಕ್ ಚಾಕೋಲೆಟ್​ ತಿನ್ನುವ ಅಭ್ಯಾಸ ಮಾಡಿಕೊಳ್ಳಿ!

ಚಾಕಲೇಟ್ ಯಾರಿಗೆ ಇಷ್ಟವಿಲ್ಲ ಹೇಳಿ, ಸಣ್ಣ ಮಕ್ಕಳಿಗೆ ಇದು ಪಂಚಪ್ರಾಣವಾದರೆ ದೊಡ್ಡವರು ಹೇಗೊ ಕದ್ದು ಮುಚ್ಚಿ ಇದನ್ನು ತಿನ್ನುವರು. ಮಧುಮೇಹಿಗಳಿಗೆ ಚಾಕಲೇಟ್ ಒಳ್ಳೆಯದಲ್ಲ ಎನ್ನುವ ವಿಚಾರ ಗೊತ್ತೇ…

Read More »
ಸುದ್ದಿ

ನಂದಿಬೆಟ್ಟಕ್ಕೆ ಪ್ರವಾಸಿಗರು ಕಡಿಮೆಯಾಗಲು ಇದೇ ಕಾರಣ ನೋಡಿ

 ಚಿಕ್ಕಬಳ್ಳಾಪುರ: ವಾರಾಂತ್ಯ ಹಾಗೂ ಬೇಸಿಗೆ ರಜೆ ಅವಧಿ ಯಲ್ಲಿ ಜನರಿಂದ ಗಿಜಿಗುಡಬೇಕಿದ್ದ ಪ್ರವಾಸಿ ತಾಣಗಳು ಈ ಸಲ ಬಿಸಿಲಿನಿಂದಾಗಿ ಜನರಿಲ್ಲದೆ ಭಣಗುಡುತ್ತಿವೆ. ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ…

Read More »
ಆರೋಗ್ಯ

ಹೆಣ್ಣು ಸೊಳ್ಳೆಯಿಂದ ಹರಡುವ ಮಲೇರಿಯಾ ಬಗ್ಗೆ ನಿಮಗೆಷ್ಟು ಗೊತ್ತು?

ದೇಶದಲ್ಲಿ ಸಾಕಷ್ಟು ಸುಧಾರಣೆಗಳ ಹೊರತಾಗಿಯೂ ಮಲೇರಿಯಾ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ. ಮಲೇರಿಯಾ ಕೇವಲ ನಮ್ಮ ಭಾರತ ದೇಶದ ಸಮಸ್ಯೆಯಷ್ಟೇ ಅಲ್ಲ. ಇದು ಇಡೀ ವಿಶ್ವದಾದ್ಯಂತ ಅತ್ಯಂತ…

Read More »
ರಾಜಕೀಯ

ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ದಿನಕ್ಕೊಂಡು ಬೆಳವಣಿಗೆ ನಡೆಯುತ್ತದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ,…

Read More »
ರಾಜ್ಯ

ಅವಧಿ ಮೀರಿದ ಐಸ್ ಕ್ರೀಮ್ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚನ್ನಪಟ್ಟಣ : ಅವಧಿಗೂ ಮೀರಿದ ಐಸ್ ಕ್ರೀಮ್ ಸೇವಿಸಿ 40 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ತರಾದ ಘಟನೆ ಚನ್ನಪಟ್ಟಣದ ಟಿಪ್ಪುನಗರ ಮಿಲನ್ ಶಾದಿ ಮಹಲ್ ನಲ್ಲಿ…

Read More »
Top News

ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು !

ಗದಗ : ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ಗೀತಾ ಹೆಸರೂರು(34) ಹಾಗೂ…

Read More »
Top News

ಬೆಂಗಳೂರಿನಲ್ಲಿ ಈ ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರು : ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಕಾವೇರಿ 5ನೇ ಹಂತದ ಯೋಜನೆಯ ಸಿಪಿ 04 ಕಾಮಗಾರಿ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಮೇ 8 ರಂದು ನೀರು ಪೂರೈಕೆಯಲ್ಲಿ…

Read More »
ವೈರಲ್ ನ್ಯೂಸ್

ದಿಬ್ಬಣದಲ್ಲಿ ವರ ಕುಳಿತಿದ್ದ ಕುದುರೆಯೊಂದಿಗೆ ವ್ಯಕ್ತಿಯ ಡ್ಯಾನ್ಸ್

ಭಾರತದಲ್ಲಿರುವ ವಿವಾಹ ಪದ್ಧತಿಗಳಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ಕ್ರಮ ಇರುತ್ತದೆ. ಈ ವಿವಾಹದ ಕ್ರಮಗಳಲ್ಲಿ ಸಾಕಷ್ಟು ವೈವಿಧ್ಯತೆಯನ್ನು ನಾವು ನೋಡಬಹುದು. ಅಂತೆಯೇ ಕೆಲವು ಕಡೆ ವಧು, ವರ…

Read More »
ಸಿನಿಮಾ

ಕಾಟೇರ ಚಿತ್ರ ನೂರು ದಿನ ಪೂರೈಕೆ ಹಿನ್ನಲೆ ಟೆಕ್ನಿಷಿಯನ್ನ್​ಗೆ ದುಬಾರಿ ಗಿಫ್ಟ್

ಬೆಂಗಳೂರು: ಕಾಟೇರ ಸಿನಿಮಾ 200 ಕೋಟಿಗೂ ಅಧಿಕ ಮೊತ್ತ ಗಳಿಸಿದ ಹಿನ್ನೆಲೆಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ತನ್ನ ಟೆಕ್ನಿಷಿಯನ್ಸ್ ಹಾಗೂ ಕಲಾವಿದರಿಗೆ ದುಬಾರಿ ಗಿಫ್ಟ್ ಗಳನ್ನ…

Read More »
ಸುದ್ದಿ

ಇಂದು ಬೆಳಗ್ಗೆ 8 ಘಂಟೆಯ ಸಮಯದಲ್ಲಿ ಕಂಡು ಬಂದ ದೃಶ್ಯ

 ಮೈಸೂರು: ಬೆಳಗಿನ ಸಮಯದಲ್ಲಿ ನಮ್ಮ ವೃತ್ತಿ ಭಾಂದವರು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಪೋಟೋ ಮತ್ತು ವಿಡಿಯೋ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡುವ ಸಂದರ್ಭದಲ್ಲಿ…

Read More »
ರಾಜಕೀಯ

ಯಾದಗಿರಿಯ ಪ್ರಜಾಧ್ವನಿ 2 ಪ್ರಚಾರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

ಯಾದಗಿರಿ: ನನ್ನ ಮಿತ್ರ ವೆಂಕಟಪ್ಪ ನಾಯಕ ಕ್ಷೇತ್ರ ಮಾತ್ರವಲ್ಲ ಜಿಲ್ಲೆಯಲ್ಲೇ ದೊಡ್ಡ ಜನನಾಯಕ. ನೀವೆಲ್ಲರೂ ಅವರನ್ನು ಬೆಳೆಸಿದ್ದೀರಿ. ಅವರು ರಾಜಮನೆತನದಿಂದ ಬಂದಿದ್ದರು ಬಹಳ ಸರಳತೆ ಹೊಂದಿದ್ದರು. ನನ್ನ…

Read More »
ಜಿಲ್ಲೆ

ಬಾಲಕಿ ಒಬ್ಬಳ ಕೈಯಲ್ಲಿ ಸ್ಪೋಟಗೊಂಡ ರೆಡ್ಮಿ ಮೊಬೈಲ್ ಫೋನ್

ಮಡಿಕೇರಿ: ಮಡಿಕೇರಿಯ ಮಂಗಳದೇವಿ ನಗರದ ರಶ್ಮಿ ಎಂಬುವವರ ಮೊಬೈಲ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಮೊಬೈಲ್ ಸಂಪೂರ್ಣವಾಗಿ ಸುಟ್ಟು ಹೋದ ಸ್ಥಿತಿಯಲ್ಲಿದೆ.…

Read More »
Top News

ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ ! ವಿವರ ನಿಮಗೆ ತಿಳಿದಿರಲಿ

ನವದೆಹಲಿ : ಬ್ರಿಟಿಷ್ ಔಷಧೀಯ ದೈತ್ಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಡ್-19 ಲಸಿಕೆ ಕೋವಿಶೀಲ್ಡ್ ಇದು ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ಎಂಬ ಅಪರೂಪದ ಅಡ್ಡ ಪರಿಣಾಮವನ್ನು…

Read More »
ರಾಜಕೀಯ

ಪ್ರಜ್ವಲ್ ಬಳಿಕ ತಂದೆ ಹೆಚ್.ಡಿ ರೇವಣ್ಣ ವಿರುದ್ಧವೂ FIR ದಾಖಲು

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸಂತ್ರಸ್ತ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.…

Read More »
ಸುದ್ದಿ

ಅಡಿಕೆ ತೆಂಗು ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್​ಗೆ ಮೊರೆ ಹೋದ ರೈತರು

ಚಿತ್ರದುರ್ಗ: ಬರಗಾಲದ ಬಿಸಿಲಿಗೆ ತತ್ತರಿಸಿದ್ದು, ಅಡಿಕೆ ಬೆಳೆ ಉಳಿಸಿಕೊಳ್ಳುವುದೇ ರೈತರಿಗೆ ದೊಡ್ಡ ಸವಾಲಾಗಿದೆ. ಅಂತರ್ಜಲ ಪಾತಾಳ ಸೇರಿದ್ದು, 600–700 ಅಡಿ ಕೊರೆದರೂ ಕೊಳವೆ ಬಾವಿಗಳಲ್ಲಿ ನೀರು ಇಲ್ಲವಾಗಿದೆ.…

Read More »
ರಾಜಕೀಯ

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಅಮಾನವೀಯವಾದುದು-ನರೇಂದ್ರ ಮೋದಿ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಧ್ವನಿ ಎತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ಅಮಾನವೀಯವಾದದ್ದು ಎಂಬುದಾಗಿ…

Read More »
ರಾಜ್ಯ

ನಿರ್ವಾಹಕನ ಕೊರಳಪಟ್ಟಿ ಹಿಡಿದು ಮಹಿಳೆ ದುರುವರ್ತನೆ

ಧಾರವಾಡ: ಸರ್ಕಾರಿ ಸಾರಿಗೆ ಬಸ್ಸನಲ್ಲಿ ಪ್ರಯಾಣಿಸುವ ವಿಚಾರಕ್ಕೆ ಮಹಿಳೆಯೊಬ್ಬರು ಸರ್ಕಾರಿ ಸಾರಿ ಬಸ್ಸನ ಚಾಲಕ ಹಾಗೂ ನಿರ್ವಾಹನ ಕೊರಳ ಪಟ್ಟಿ ಹಿಡಿದು ದುರವರ್ತನೆ ತೋರಿದ ಘಟನೆ ಧಾರವಾಡ…

Read More »
ಸಿನಿಮಾ

ಕಲ್ಕಿ ಸಿನಿಮಾ ರಿಲೀಸ್ ಡೇಟ್ ಕೊನೆಗೂ ರಿವಿಲ್

ಬೆಂಗಳೂರು: ಅಂತೂ ಇಂತೂ ಪ್ರಭಾಸ್ ಫ್ಯಾನ್ಸ್ ಗೆ ಕಲ್ಕಿ ಟೀಮ್ ಇಂದ ಗುಡ್ ನ್ಯೂಸ್ ಸಿಕ್ಕಿದೆ .ಕಲ್ಕಿ ಮೂವಿ ರಿಲೀಸ್ ದಿನಾಂಕವನ್ನು ಕೊನೆಗೂ ಸಿನೆಮಾ ತಂಡದಿಂದ ಅನೌನ್ಸ್…

Read More »
ರಾಜಕೀಯ

ಕೇಂದ್ರ ಸರಕಾರದ ವಿರುದ್ಧ ಮತ್ತೆ ಕಾಂಗ್ರೆಸ್ ಸಮರ

ಬೆಂಗಳೂರು: ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…

Read More »
ವಾಣಿಜ್ಯ

6 ದೇಶಗಳಿಗೆ 99,150 ಟನ್ ಈರುಳ್ಳಿ ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿ

ನವದೆಹಲಿ: ಬಾಂಗ್ಲಾದೇಶ, ಯುಎಇ, ಭೂತಾನ್, ಬಹ್ರೇನ್, ಮಾರಿಷಸ್ ಮತ್ತು ಶ್ರೀಲಂಕಾ ಎಂಬ ಆರು ದೇಶಗಳಿಗೆ 99,150 ಮೆಟ್ರಿಕ್ ಟನ್ ಈರುಳ್ಳಿ ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ…

Read More »
ವೈರಲ್ ನ್ಯೂಸ್

ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ

ನವದೆಹಲಿ: ಕಾರಿನಲ್ಲಿ ಬರೋಬ್ಬರಿ 30ಕ್ಕೂ ಅಧಿಕ ಕುರಿ, ಆಡುಗಳನ್ನು ತುಂಬಿಸಿಕೊಂಡು ತೆರಳುತ್ತಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಳಿಕ ಕುರಿ, ಆಡುಗಳನ್ನು ರಕ್ಷಿಸಿರುವ ಪ್ರಕರಣ…

Read More »
ಕ್ರೈಂ ಸ್ಟೋರಿ

ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್…

Read More »
ರಾಜಕೀಯ

ಬಾಗಲಕೊಟೆಯ ಪ್ರಜಾಧ್ವನಿ-2 ಜನ ಸಮಾವೇಶದಲ್ಲಿ ಸಿಎಂ ಸಿದ್ದು

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಗೆಲುವಿನ ಸಂದೇಶ ನೀಡಲು ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.…

Read More »
ಸುದ್ದಿ

ಹಾವು ಕಚ್ಚಿ ಮಗು ಸಾವು ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬೆಂಗಳೂರು : ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ‌ಕೋಳೂರು ಗ್ರಾಮದಲ್ಲಿ ನಡೆದಿದೆ. ಟಿ ಹೊಸಹಳ್ಳಿ ಗ್ರಾಮದ ಅನುಷಾ(7) ಮೃತ…

Read More »
ಕ್ರೈಂ ಸ್ಟೋರಿ

ವಿದ್ಯುತ್ ಬಿಲ್ ವಿಚಾರವಾಗಿ ಜಗಳ, ಮಹಿಳಾ ಟೆಕ್ನಿಷಿಯನ್​ ಹತ್ಯೆ

ಮಹಾರಾಷ್ಟ್ರ: ಮಹಾರಾಷ್ಟ್ರದ ಬಾರಾಮತಿಯಲ್ಲಿ ರೋಚಕ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರಿಗೆ ಹೆಚ್ಚಿನ ವಿದ್ಯುತ್ ಬಿಲ್​ ನೀಡಿದ ಕಾರಣ ಮಹಿಳಾ ಟೆಕ್ನಿಷಿಯನ್​ರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿದ್ಯುತ್…

Read More »
ರಾಜಕೀಯ

ಕಾಂಗ್ರೆಸ್ ಗೆದ್ದರೆ ಮುಸ್ಲಿಮರಿಗೆ ಮೀಸಲಾತಿ ಕೊಡುವುದು ಸುಳ್ಳು ; ಸಿಎಂ ಸಿದ್ದು

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೇವೆ ಎಂಬುದು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂವಿಧಾನ ಏನು…

Read More »
Top News

ರಾಜ್ಯ ಸರ್ಕಾರ ಕೊಂಚ ನಿರಾಳ: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ನವದೆಹಲಿ/ಬೆಂಗಳೂರು : ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಕರ್ನಾಟಕದಲ್ಲಿ ಮುಕ್ತಾಯವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ…

Read More »
ಆರೋಗ್ಯ

ಹುಳು ಹಿಡಿದ ‘ಅಕ್ಕಿ’ ತಿನ್ಬೋದಾ? ತಿಂದ್ರೆ, ಏನಾಗುತ್ತೆ?

ಸಾಮಾನ್ಯವಾಗಿ ನಗರವಾಸಿಗಳು 25 ಮತ್ತು 30 ಕೆಜಿ ಅಕ್ಕಿ ಚೀಲಗಳನ್ನ ಮನೆಗೆ ತರುತ್ತಾರೆ. ಸಣ್ಣ ಕುಟುಂಬಗಳಿಗೆ ಎರಡು ಅಥವಾ ಮೂರು ತಿಂಗಳಿಗೆ ಇವು ಬರುತ್ತವೆ. ಹುಳುಗಳು ಬರುವ…

Read More »
ಆರೋಗ್ಯ

ಹಾಸ್ಟೆಲ್ ಊಟ ಸೇವಿಸಿ 24 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು: ಹಾಸ್ಟೆಲ್ ಆಹಾರ ಸೇವಿಸಿ ವಸತಿ ನಿಲಯದ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಸಿಂಧನೂರಿನ ಅಂಬೇಡ್ಕರ್ ವಸತಿ ನಿಲಯದಲ್ಲಿ ನಿನ್ನೆ ಮಧ್ಯಾಹ್ನದ…

Read More »
ಸುದ್ದಿ

ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ‘ಚಿನ್ನ’ ವಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ…

Read More »
ರಾಜ್ಯ

ಇದೇ ಮೊದಲ ಬಾರಿಗೆ ಮತದಾನ ಹಕ್ಕು ಪಡೆದ ಕರ್ನಾಟಕದ ಕ್ರೀಡಾಪಟು

ಹಾಸನ:  ಓದಿನ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ, ಸಾಧಕರಾಗುವತ್ತ ಹೆಜ್ಜೆ ಇಡುವಂತೆ ನೆಟ್ ಬಾಲ್ ರಾಷ್ಟ್ರೀಯ ಆಟಗಾರ್ತಿ ಕು.ಭೂಮಿಕಾ ಎಸ್ ಇದೇ ಮೊದಲ ಬಾರಿಗೆ ಮತದಾನ…

Read More »
ರಾಜಕೀಯ

ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಮತದಾನ

ಮೈಸೂರು: ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನಲ್ಲಿ ಮತದಾನ ಮಾಡಿದರು…

Read More »
ರಾಜಕೀಯ

ಪುಲಕೇಶಿನಗರ ಶಾಸಕ ಎ.ಸಿ.ಶ್ರೀನಿವಾಸ್ ಮತದಾನ.

ಬೆಂಗಳೂರ: ಪುಲಕೇಶಿನಗರ ಶಾಸಕ A.C.ಶ್ರೀನಿವಾಸ್ ಇಂದು ಮತದಾನ ಮಾಡಿದರು. ಸಂಪಿಗೆಹಳ್ಳಿಯ ಗ್ರೀನ್ ಫೀಲ್ಡ್ ಪಬ್ಲಿಕ್ ಸ್ಕೂಲ್ ನಲ್ಲಿ ಮತದಾನ ಮಾಡಿದ ಶಾಸಕ A.C.ಶ್ರೀನಿವಾಸ್ ಪ್ರತಿಯೊಬ್ಬರು ತಪ್ಪದೇ ಬಂದು…

Read More »
ರಾಜಕೀಯ

ಸದಾಶಿವನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ ಕೆ ಸುರೇಶ್ ಅವರು ಮತ ಚಲಾಯಿಸಲು ಕನಕಪುರದ ದೊಡ್ಡಆಲಹಳ್ಳಿಗೆ ಶುಕ್ರವಾರ ಬೆಳಗ್ಗೆ ತೆರಳುವ ಮೊದಲು…

Read More »
ರಾಜಕೀಯ

ಬೆಂ. ಉತ್ತರ‌ ಕಾಂಗ್ರೆಸ್ ಅಭ್ಯರ್ಥಿ ಪ್ರೋ. ರಾಜೀವ್ ಗೌಡ ಮತದಾನ

ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊಫೆಸರ್ ಎಂ ವಿ ರಾಜೀವ್ ಗೌಡ ಅವರು ಜೆಪಿ ನಗರ ಸಾರಕ್ಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾನ ಮಾಡಿದರು. ಇದೇ…

Read More »
ರಾಜಕೀಯ

ಎಲ್ಲರೂ ಬಂದು ಮತದಾನ ಮಾಡಬೇಕು; ಸುಧಾಮೂರ್ತಿ

ಬೆಂಗಳೂರು: ಇಂದು ರಾಜ್ಯದಲ್ಲಿ ಮೊದಲ ಹಂತದ  ಚುನಾವಣ ಮತದಾನ ಪ್ರರಂಭವಾಗಿದು ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಕರೆ ನೀಡಿದರು. ಬೆಂಗಳೂರಿನ ಜಯನಗರದ ಬಿಇಎಸ್​…

Read More »
ಕ್ರಿಕೆಟ್

ಸತತ ಸೋಲಿನ ಬಳಿಕ ಗೆದ್ದು ಬೀಗಿದ RCB

ನವದೆಹಲಿ : ನೆನ್ನೆ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ 35 ರನ್ ಗಳಿಂದ ಗೆದ್ದು ಬೀಗಿದೆ. ಆರ್ ಸಿ ಬಿ…

Read More »
ರಾಜಕೀಯ

ದೆಹಲಿಯ ಲೋಕಸಭೆಯಲ್ಲಿ ಬೆಂಗಳೂರಿನ ಧ್ವನಿಯಾಗಿ ಹೋರಾಡುತ್ತೇನೆ: ಪ್ರೊ.ಎಂ.ವಿ.ರಾಜೀವ್ ಗೌಡ

ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ದೆಹಲಿಗೆ ಗೆದ್ದು ಹೋಗಿ ಕಾಲ ಹರಣ ಮಾಡಿ ಬೆಂಗಳೂರು ನಗರದ ಜನಗಳನ್ನು ವಂಚಿಸಿರುವ ಬಿಜೆಪಿ ಸಂಸದರಿಗೆ ಇಲ್ಲಿನ ಜನರ ಬದುಕು ಬವಣೆಗಳ…

Read More »
ರಾಜಕೀಯ

ವೋಟ್ ಮಾಡಿ – ಉಚಿತವಾಗಿ ಊಟ ಮಾಡಿ

ಬೆಂಗಳೂರು: 2024 ನೆ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇದ್ದು, ರಾಜ್ಯದಲ್ಲಿ ನಾಳೆ ಮೊದಲನೇ ಹಂತದ ಮತದಾನ ಬೆಳಿಗ್ಗೆ 7 ಗಂಟೆಯಿಂದ ನಡೆಯಲಿದೆ. ಈ…

Read More »
ರಾಜ್ಯ

ಮತದಾರರ ಕಣ್ಮನ ಸೆಳೆಯುವ ವಿಶೇಷ ಮತಗಟ್ಟೆಗಳು

ಚಾಮರಾಜನಗರ: ಜನಪದ ಕಲೆಗಳ ತವರೂರು, ಅಭಯಾರಣ್ಯಗಳ ಹಸಿರು ಸಿರಿಯನಾಡು, ಕರುನಾಡಿನ ಗಡಿಜಿಲ್ಲೆಯಲ್ಲಿ ಮತದಾರರನ್ನು ಸೆಳೆಯಲು ಸ್ಥಳೀಯ ಆಕರ್ಶಣೆಯ ಪ್ರಾಮುಖ್ಯತೆ ಬಿಂಬಿಸುವ ಮತಗಟ್ಟೆಗಳು ನೋಡುಗರ ಕಣ್ಮನ ಸೆಳೆಯುತ್ತಿವೆ. ಚಾಮರಾಜನಗರ…

Read More »
ಸುದ್ದಿ

ಪತ್ರಕರ್ತ ಎನ್.ಅರ್ಜುನ ದೇವ್ ಅವರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ ಸಭೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ಎನ್.ಅರ್ಜುನ್ ದೇವ್ ಅವರಿಗೆ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ,…

Read More »
Back to top button