ವಿಜಯಪುರ: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಎಸ್ಐಆರ್ (SIR) ಮಾದರಿಯ ತನಿಖೆ ಜಾರಿಗೊಳಿಸಬೇಕು ಮತ್ತು ಅವರನ್ನು ಕೂಡಲೇ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ…
Read More »karnataka
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆ ಪ್ರಕಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಶೀತದಲೆ…
Read More »ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತ ಮಾಡುವವರೆಗೂ ವಿರಮಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.. ಬೆಂಗಳೂರು ಸಿಟಿ ಪೊಲೀಸ್ ಹಾಗೂ ಫೆಡರೇಷನ್ ಆಫ್ ಹಿಸ್ಟೋರಿಕ್…
Read More »ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣ ವಜಾಗೊಳಿಸಿದೆ. ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ಕಾವೇರಿ…
Read More »ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ದಿಢೀರ್ ನಂದಿನಿ ತುಪ್ಪದ ಬೆಲೆ ಏರಿಕೆ ಮಾಡಿ ಕೆಎಂಎಫ್ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ನಂದಿನ ತುಪ್ಪದ ದರ ಏಕಾಏಕಿ…
Read More »ಬೆಂಗಳೂರು: ರಾಜ್ಯದಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗ್ತಿದೆ.. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್…
Read More »ಬೆಂಗಳೂರು: ಮಳೆಗಾಲ ಮುಗಿದ್ರೂ ಮಳೆ ಮಾತ್ರ ನಿಂತಿಲ್ಲ. ಚಳಿಗಾಲದಲ್ಲೂ ಮಳೆ ಅವಾಂತರ ಮುಂದುವರಿಸಿದೆ. ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು,ಮುಂದಿನ 10 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ಸಾಧ್ಯತೆ…
Read More »ಬೆಂಗಳೂರು: ರಾಜ್ಯ ಸರ್ಕಾರ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಇನ್ಮುಂದೆ 33% ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗಿದೆ.. 2025-26ನೇ ಶೈಕ್ಷಣಿಕ ಸಾಲಿನಿಂದ…
Read More »ಬೆಂಗಳೂರು: ಭಾರತದಲ್ಲಿ ಆರಂಭಿಸಲಿರುವ ಎಐ ಹಬ್ ಕರ್ನಾಟಕದ ಕೈ ತಪ್ಪಿದ್ದು ಆಂಧ್ರ ಪ್ರದೇಶದ ಪಾಲಾಗಿದೆ.. ಎಐ ಕೇಂದ್ರ ನಿರ್ಮಾಣಕ್ಕಾಗಿ ಆಂಧ್ರದಲ್ಲಿ ಒಟ್ಟು 15 ಬಿಲಿಯನ್ ಡಾಲರ್ ಹೂಡಿಕೆ…
Read More »ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.. ಏಕಕಾಲಕ್ಕೆ 3 ಕಡೆ ದಾಳಿ ನಡೆದಿದ್ದು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿಯಲ್ಲೂ ಲೋಕಾಯುಕ್ತ ದಾಳಿ…
Read More »ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಕಲಾವಿದ ಯಶವಂತ್ ದೇಶಪಾಂಡೆ (60) ಅವರು, ಹೃದಯಾಘಾತದಿಂದ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಶವಂತ್ ದೇಶಪಾಂಡೆ ಅವರು ಕರ್ನಾಟಕದ ಕಲಾವಿದ…
Read More »ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ…
Read More »ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ ಮೂಲಕ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇಂದು ಸಿಎಂ…
Read More »ಕೋಲಾರದ ಖ್ಯಾತ ಬಾಡಿ ಬಿಲ್ಡರ್ ಸುರೇಶ್ ಬಾಬು ಅಮೆರಿಕದ ಟೆಕ್ಸಾಸ್ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೋಲಾರದ ಗಾಂಧಿನಗರದ ಚಲಪತಿ, ಮುನಿಯಮ್ಮ ದಂಪತಿ ಪುತ್ರನಾದ ಸುರೇಶ್ ಕುಮಾರ್…
Read More »ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಭಾರೀ ಮಳೆ…
Read More »ಯಾದಗಿರಿ : ಅರಣ್ಯ ಪ್ರದೇಶದಲ್ಲಿ ಕುರಿ ಮತ್ತು ಜಾನುವಾರುಗಳು ಮೇಯಿಸಲು ಅರಣ್ಯ ಪ್ರವೇಶ ನಿಷೇಧ ವಾಪಸ್ ಪಡೆದು ಕುರಿಗಾರರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸುವಂತೆ ಅರಣ್ಯ ಸಚಿವರಿಗೆ ಕುರಿಗಾಹಿಗಳು…
Read More »ಬೆಂಗಳೂರು: ಕರ್ನಾಟಕ ಶಾಸಕರಿಗೆ ವೇತನ ಭತ್ಯೆ ಹೆಚ್ಚಳ ಆಗಬೇಕು ಅನ್ನೋ ವಿಚಾರ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿಯ ಹಿರಿಯ…
Read More »ಕಾರವಾರ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಅರಬೈಲ್ ಘಟ್ಟದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ಈ ಭೀಕರ…
Read More »ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ…
Read More »ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಅಬ್ಬರ ರಾಜ್ಯದ ಮೇಲೂ ಪ್ರಭಾವ ಬೀರುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳನ್ನು ಕಾಡುವ…
Read More »ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ನ : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ…
Read More »ಬೆಂಗಳೂರು: ಕರ್ನಾಟಕದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ…
Read More »ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ . ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ…
Read More »ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇ. 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ…
Read More »ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅಕ್ಟೋಬರ್ 5ರಂದು ಬಿಡುಗಡೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್ ತಿಂಗಳಲ್ಲಿ 17ನೇ ಕಂತಿನ ಹಣವನ್ನು ಉತ್ತರಪ್ರದೇಶದಿಂದ ಬಿಡುಗಡೆ…
Read More »Martin Kannada movie: ನಿರ್ದೇಶಕ ಎಪಿ ಅರ್ಜುನ್, ತಾವೇ ನಿರ್ದೇಶನ ಮಾಡಿರುವ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಸಿನಿಮಾದ ಬಿಡುಗಡೆಗೆ ತಡೆ…
Read More »ಬೆಂಗಳೂರು: ನಗರದ ನಮ್ಮ ಮೆಟ್ರೋ (Namma Metro) ರೈಲು ಇದೀಗ ದರ ಏರಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಯಿದೆ. ಇದಕ್ಕೂ…
Read More »ಕೊಪ್ಪಳ: ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್…
Read More »“ಅಕ್ಟೋಬರ್ 4 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗಡೆ ಅವರ ಹಾರೈಕೆ … ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್…
Read More »ಅಂಡರ್ 17 ಸ್ಯಾಫ್ ಕಪ್ ಪುಟ್ಬಾಲ್ ಟೂರ್ನಿಯಲ್ಲಿ ನೆರೆಯ ಬಾಂಗ್ಲಾದೇಶವನ್ನು ಮಣಿಸಿದ ಭಾರತ ಯುವ ಫುಟ್ಬಾಲ್ ತಂಡ ಮತ್ತೊಮ್ಮೆ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಂಡಿದೆ. ಈ ಕುರಿತಾದ ರಿಪೋರ್ಟ್…
Read More »ಯುಕೆ ಸಂಸತ್ನಲ್ಲಿ ಗಡಿನಾಡ ಬೀದರ್ (Bidar) ಜಿಲ್ಲೆಯ ಆದೀಶ್ ವಿಶ್ವಗುರು ಬಸವಣ್ಣನವರ (Basavanna) `ಇವನ್ಯಾರವ’ ವಚನ ಪಠಿಸುವ ಮೂಲಕ ಕನ್ನಡ (Kannada) ಪ್ರೇಮವನ್ನು ಮೆರೆದಿದ್ದಾರೆ. ಬೀದರ್: ಬೀದರ್…
Read More »ಡಾ.ರಾಜ್ ಕುಮಾರ್ ಕುಟುಂಬದ ಮೂರನೇ ಕುಡಿ, ಅಣ್ಣಾವ್ರ ಸಹೋದರ ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದಾರೆ. ಮಿಂಚುಹುಳು ಹೆಸರಿನ ಸಿನಿಮಾದಲ್ಲಿ ಅವರು ನಾಯಕನಾಗಿ…
Read More »ರೇವಾರಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವರು, ಕಾಂಗ್ರೆಸ್ ಎಂಎಸ್ಪಿ ಹೆಸರಿನಲ್ಲಿ ರೈತರಿಗೆ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದರು. ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಕಾಂಗ್ರೆಸ್…
Read More »ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ-ಜೆಡಿಎಸ್ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಬಿಗಿ ಪಟ್ಟು…
Read More »ಎಲ್ಲೆಂದರಲ್ಲಿ ವಾಹನ ಚಲಾಯಿಸುವುದು, ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ಡ್ರೈವ್ ಮಾಡುವುದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಹಜ. ಆದರೆ, ಈ ವರ್ಷ ವನ್ ವೇ, ನೋ…
Read More »ನಾನು ನಾಯಕನಾಗಲು ಹೊರಟಿಲ್ಲ, ನಮ್ಮ ವರಿಷ್ಟರು, ಹಿರಿಯರು ನನ್ನನ್ನು ರಾಜ್ಯದ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಸರ್ಕಾರವನ್ನು ಒಂಟಿ ಕಾಲಿನಲ್ಲಿ ನಿಲ್ಲಿಸುವ ಕೆಲಸ ಮಾಡಿದ್ದೇವೆ’ ಎಂದು…
Read More »ಮಂಡ್ಯದ ನಾಗಮಂಗಲ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕರ್ನಾಟಕ ಕಾಂಗ್ರೆಸ್ ಸರ್ಕಅರದ ವಿರುದ್ಧ…
Read More »ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ನಾನು ಇಂದಿರಾಗಾಂಧಿ ವಿರುದ್ಧವೇ ಹೋರಾಟ ಮಾಡಿ ಬಂದವನು.…
Read More »ಸರ್ಕಾರದ ಗ್ಯಾರಂಟೀ ಯೋಜನೆಯ ಮತ್ತೊಂದು ಎಫೆಕ್ಟ್ ಇದೀಗ ಮಕ್ಕಳ ಮೇಲೂ ಬೀರುತ್ತಿದೆ. ಗ್ಯಾರಂಟೀ ಗುಂಗಿನಲ್ಲಿ ಸರ್ಕಾರ ಶಿಕ್ಷಣದ ಬಗ್ಗೆ ಕೇರ್ ಲೆಸ್ ಮಾಡ್ತಿದೆ ಎಂದು ಪೋಷಕರು ಆಕ್ರೋಶ…
Read More »ಬೆಂಗಳೂರು ನಗರದಲ್ಲಿ ಲಕ್ಷಾಂತರ ಗ್ರಾಹಕರು ಅಕ್ರಮ ವಾಗಿ ಕಾವೇರಿ ನೀರು ಕುಡಿಯುತ್ತಿದ್ದು, ಹೀಗಾಗಿ ಅಕ್ರಮ ನೀರಿನ ಸಂಪರ್ಕ ಗಳ ವಿರುದ್ಧ ಜಲಮಂಡಳಿ ಸಮರ ಸಾರಿದೆ. ಅಕ್ರಮ ನೀರಿನ…
Read More »ಮಕ್ಕಳ ಕ್ಷೀರ ಭಾಗ್ಯಕ್ಕೂ ಕನ್ನ ಹಾಕಿದ ಶಿಕ್ಷಕ, ಈ ಘಟನೆ ಕಲ್ಬುರ್ಗಿ ಸ್ಟೇಷನ್ ಗಾಣಗಾಪುರ ಗ್ರಾಮದ ಶಾಲೆಯಲ್ಲಿ ನಡದಿದ್ದು, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕನ ಖಾಜಪ್ಪ…
Read More »ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ. ಕುಡಿಯುವುದು ಮತ್ತು ದಿನನಿತ್ಯದ ಬಳಕೆಗೆ ಮಾತ್ರ ಕಾವೇರಿ ನೀರು ಬಳಸಬೇಕು. ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು. ಸಿಲಿಕಾನ್ ಸಿಟಿ…
Read More »ಇದೀಗ ಸಂಸದರೂ ಆಗಿರುವಂತಹ ಡಾ. ಮಂಜುನಾಥ್ ತಮ್ಮ ಹೃದಯವಂತಿಕೆ, ಮಾನವೀಯ ಗುಣ, ಜನಪರ ಕಾಳಜಿ ಮೂಲಕವೇ ಗಮನ ಸೆಳೆದವವರು. ಇಂದಿಗೂ ತಮ್ಮ ಸರಳತೆಯಿಂದಲೇ ಹೃದಯವಂತ ಡಾ. ಮಂಜುನಾಥ್…
Read More »ಟೆಕ್ನಾಲಿಜಿ ಎಷ್ಟೇ ಮುಂದುವರಿದ್ರು ಕಳ್ಳರ ಕಾಟ ನಿಂತಿಲ್ಲ. ನಿತ್ಯ ಒಂದಲ್ಲ ಒಂದು ಕಳ್ಳತನ ಕೇಸ್ ಗಳು ವರದಿಯಾಗ್ತನೇ ಇರುತ್ತವೆ. ಅಂಗಡಿ, ಸೂಪರ್ ಮಾರ್ಕೆಟ್ ಗಲ್ಲಿ ಕಳ್ಳತನ ಕೇಸ್…
Read More »ಬೆಂಗಳೂರ ನಾಗರಿಕಕರಿಗೆ ಸಚಿವ ಸಂಪುಟ ಸಭೆ ಗುಡ್ ನ್ಯೂಸ್ ಕೊಟ್ಟಿದೆ. ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ ಮಾಡಿ ಆದೇಶಿಸಿರುವ ಸರ್ಕಾರ, ನವೆಂಬರ್ 30ರವರಗೆ ಆದಾಯ ತೆರಿಗೆ…
Read More »ನಾಳೆ ನಾಡಿದ್ದು ಗೌರಿ – ಗಣೇಶ ಹಬ್ಬದ ಹಿನ್ನೆಲೆ ಗೌರಿ – ಗಣೇಶ ಹಬ್ಬಕ್ಕೆ ಹೊರ ಜಿಲ್ಲೆಯಲ್ಲೂ ಬಿಎಂಟಿಸಿ ಬಸ್ ಗಳು ಕಾರ್ಯಾ ಮಾಡಲಿವೆ. ಕೆಎಸ್ಆರ್ಟಿಸಿಯಲ್ಲಿ…
Read More »ಮುಡಾದಲ್ಲಿ ಅಕ್ರಮ ಎಸಗಿದ ಅಧಿಕಾರಿಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರಕ್ಷಿಸುತ್ತಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ಆರೋಪಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ. ಈ ವಿಚಾರವಾಗಿ ಸರ್ಕಾರದ…
Read More »ಸಿಲಿಕಾನ್ ಸಿಟಿ ಅಟ್ರ್ಯಾಕ್ಷನ್ ಹೆಚ್ಚಿಸಲು ಡಬಲ್ ಡೆಕ್ಕರ್ ಬಸ್ ಖರೀದಿಗೆ ಮುಂದಾಗಿದ್ದ ಬಿಎಂಟಿಸಿ, ಸದ್ಯ ಯೋಜನೆ ಕೈಬಿಟ್ಟಿರೋದಾಗಿ ತಿಳಿಸಿದೆ. ಇನ್ನು 1970 ಮತ್ತು 1980 ರ…
Read More »ಸ್ಯಾಂಡಲ್ವುಡ್ ನಲ್ಲೂ ಸೆಕ್ಸ್ ಟಾರ್ಚರ್ ನಡೆಯುತ್ತಿದ್ದು, ಕರಾಳ ಸತ್ಯ ಸ್ಫೋಟ ಗೊಂಡಿದೆ. ಕೇರಳದಲ್ಲಾಯಿತು, ಈಗ ಸ್ಯಾಂಡಲ್ವುಡ್ ನಲ್ಲಿಯು ಈ ಸುದ್ದಿ ಸದ್ದು ಮಾಡಿದ್ದು, ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ…
Read More »ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕದ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್ಗೆ ತೀವ್ರ ಮುಖಭಂಗವಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಣಕುಂಬಿ…
Read More »ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಇದರಿಂದ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ನದಿಗಳಿಗೆ ಮೈದುಂಬಿ ಹರಿಯುತ್ತಿರುವುದರಿಂದ ಜಲಪಾತಗಳು ಭೂರ್ಗರೆಯುತ್ತ ದುಮುಕುತ್ತಿವೆ.…
Read More »ದಾಬಸ್ಪೇಟೆ: ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ಗೆ ಕಪಾಳಮೋಕ್ಷ ಮಾಡಿ ಅಮಾನತುಗೊಂಡಿದ್ದ ಸಿಐಎಸ್ ಎಫ್ ಸಿಬ್ಬಂದಿ ಕುಲ್ವಿಂದರ್ಕೌರ್ಅವರನ್ನು ಬೆಂಗಳೂರಿಗೆ ವರ್ಗಾವಣೆ…
Read More »ಬೆಂಗಳೂರು: ಬಡವರಿಗಾಗಿ ರೂಪಿಸಲಾಗಿರುವ ‘ಅನ್ನಭಾಗ್ಯ’ ನೆಯ ಅಕ್ಕಿಯನ್ನು ಹೋಟೆಲ್ಗಳಿಗೆ ಮಾರುವ ಅಯೋಗ್ಯರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ. ಪ್ರಕರಣವೊಂದರ ವಿಚಾರಣೆ…
Read More »ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ ತಂಡ ರಚನೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್.ಅಶ್ವತ್ನಾರಾಯಣ, ಸಂಡೂರಿಗೆ ಸಿ ಟಿ ರವಿ, ಶಿಗ್ಗಾವಿಗೆ…
Read More »ಚಿಕ್ಕೋಡಿ : ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿದೆ. ಅಲ್ಲದೆ ಮಹಾರಾಷ್ಟ್ರ ಸರ್ಕಾರ ಬ್ಯಾರೇಜ್ ಬಳಿ…
Read More »ದೇಶಾದ್ಯಂತ ಎರಡನೇ ಹಂತದ ಚುನಾವಣೆ ಭಾಗವಾಗಿ ದಕ್ಷಿಣ ಕರ್ನಾಟಕದ (South karnataka) 14 ಲೋಕಸಭೆ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಪ್ರಮುಖ ರಾಜಕೀಯ…
Read More »ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಮೂಲಕ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ನಟ, ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1 ಸ್ಪರ್ಧಿ ಲೋಕೇಶ್ ಕುಮಾರ್ ಬರೋಬರಿ 500…
Read More »ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್…
Read More »ಬೆಂಗಳೂರು : ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ‘ಒನ್ಸ್ ಮೋರ್ ಒನ್ಸ್ ಮೋರ್’, ಬೆಳ್ಳುಳ್ಳಿ ಕಬಾಬ್ ‘ಸ್ವಲ್ಪ ರುಬ್ಬಿಕೊಡಪ್ಪ ರಾಹುಲಾ’ ಡೈಲಾಗ್ಗಳು ಸಖತ್ ಫೇಮಸ್ ಆಗಿತ್ತು. ಇದೀಗ ಚಂದ್ರು…
Read More »ಬೆಂಗಳೂರು ಎಲ್ಲಿ ನೋಡಿದ್ರು ಐಪಿಎಲ್ ನದ್ದೆ ಹವಾ. ಸಧ್ಯ ಇಂದು ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲ್ಲಿದ್ದೂ, ಪಂದ್ಯಾವಳಿಯ ನಿಮಿತ್ತ ಸುಗಮ ಸಂಚಾರಕ್ಕಾಗಿ…
Read More »ಬೆಂಗಳೂರು: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಗುರುವಾರ ಎಐಸಿಸಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ.…
Read More »ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಟಫ್ ಫೈಟ್ ನಡೆಯಲಿದೆ. 2023ರ ವಿಧಾನಸಭಾ ಎಲೆಕ್ಷನ್ ನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೇವಲ…
Read More »ಲೋಕ ಸಮರದ ಸುದ್ದಿ ಕೊಡೋದ್ರಲ್ಲಿ ಫ್ರೀಡಂ ಟಿವಿಯೇ ನಂ.1..! 2ನೇ ಪಟ್ಟಿಯಲ್ಲಿ ಕರ್ನಾಟಕದ ಆಕಾಂಕ್ಷಿಗಳಿಗಿಲ್ಲ ಗುಡ್ ನ್ಯೂಸ್..! ಅಸ್ಸಾಂ, ಗುಜರಾತ್, ಮಧ್ಯ ಪ್ರದೇಶ್, ಉತ್ತರಾಖಂಡ ಅಭ್ಯರ್ಥಿಗಳ ಹೆಸರು…
Read More »ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ…
Read More »ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಹೇಳಿದ ಸಿಎಂ ಸಿದ್ದು ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಮತ್ತೊಮ್ಮೆ ಹರಿಹಾಯ್ದಿದ್ದಾರೆ.…
Read More »ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಕುಶಾಲನಗರದಲ್ಲಿ ಆಯೋಜಿಸಲಾಗಿದ್ದ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ “ಕರ್ನಾಟಕ ಪೊಲೀಸ್ ರನ್” ಕಾರ್ಯಕ್ರಮಕ್ಕೆ ಮಡಿಕೇರಿ…
Read More »ಚಿನ್ನದ ರಾಣಿಯ ಕೌತುಕ ಜಗತ್ತು ಈ ಚಿನ್ನದ ರಾಣಿ ಗೆದ್ದಿರುವುದು ಬರೋಬ್ಬರಿ ೫೨ ಗೋಲ್ಡ್ ಮೆಡಲ್ ,ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಆಗಿರುವ ಕೀರ್ತಿ ಈಕೆಯದ್ದು. ಅಚಲವಾದ ನಂಬಿಕೆ…
Read More »ಆಕೆಗೆ ಇನ್ನು 26 ವರ್ಷ ಲಕ್ಷಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದಳು.ಕೋಟ್ಯಾಂತರ ಮನಸ್ಸುಗಳನ್ನ ಗೆದ್ದಿದ್ರು. ಇಂಥಾ ಮಾದಕ ಬ್ಯಾಡಗಿ ಇನ್ನಿಲ್ಲ ಎನ್ನುವ ಮಾಹಿತಿ ಹೊರಬಿದ್ದಿದೆ ಅಪಾರ್ಟ್ಮೆಂಟಿನಲ್ಲಿ ಆಕೆ ಶವ…
Read More »ಜಲಮಂಡಳಿ : ಕೊಳವೆ ಬಾವಿ ಕೊರೆಸಲು ಅನುಮತಿ ಕಡ್ಡಾಯ ,ಅನುಮತಿ ಇಲ್ಲದೆ ಕೊಳವೆ ಬಾವಿ ಕೊರೆದಿದ್ದೆ ಆದಲ್ಲಿ ಜಲಮಂಡಳಿ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಸಿದೆ. ನೀವು…
Read More »politices ದಾವಣಗೆರೆ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕೆ ಸಿ ಆರ್ ಪಕ್ಷದ ಅಬ್ಬರದ ನಡುವೆಯೂ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಇದರಲ್ಲಿ…
Read More »ಹುಬ್ಬಳ್ಳಿ: ಈಗಾಗಲೇ ಹುಬ್ಬಳ್ಳಿ ವಿಮಾನ ನಿಲ್ದಾಣ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದುವರೆದ ಭಾಗವಾಗಿ ಈಗ ವಿಶ್ವದರ್ಜೆ ವಿಮಾನ ನಿಲ್ದಾಣವಾಗಿ ಬದಲಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ…
Read More »ಬೆಂಗಳೂರು,ಮಾ.09: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೋರ್ಟಲ್ನಲ್ಲಿ ಇದುವರೆಗೆ 1530 ಟ್ಯಾಂಕರ್ ಗಳು ನೋಂದಣಿಯಾಗಿದ್ದು, ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ. ಅದಾದ ನಂತರವೂ ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು…
Read More »ಬೀದರ್ : ಬೀದರ್ ನಗರದ ಗುಂಪಾ ರೋಡ್ನಿಂದ ಚನ್ನಬಸವ ಪಟ್ಟದ್ದೆವರು ರಥಯಾತ್ರೆಯಲ್ಲಿ ಕುಳಿತು ರಂಗಮಂದಿರದವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು ಬಾರಿಸುವ ಮೂಲಕ ಅರಣ್ಯ ಸಚಿವ ಈಶ್ವರ…
Read More »ಹಾಸನ : ಇನ್ನೆರಡು, ಮೂರು ದಿನಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ಟಿಕೆಟ್ಗಳನ್ನು ಘೋಷಣೆ ಮಾಡ್ತಾರೆ. ಖಂಡಿತವಾಗಿಯೂ ಒಳ್ಳೆಯ ಲೀಡ್ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ ಎಂದು…
Read More »ಈ ಹಿಂದೆ ಕೆರೆಯ ನೀರೇ ಕೃಷಿಗೆ ಹಾಗೂ ಕುಡಿಯುವ ನೀರಿಗೆ ಬಳಕೆ ಮಾಡುತ್ತಿದ್ದರು. ಆದರೆ ರಾಜಧಾನಿ ಬೆಂಗಳೂರಿನಲ್ಲಿ ಕೆರೆಯ ನೀರು ಬಳಸದೇ ಇರುವಷ್ಟು ರಾಜಕಾಲುವೆ ನೀರಿನ ಜೊತೆ…
Read More »ಗದಗ : ಜಲ್ಲೆಯ ರೋಣ ಸಮೀಪದ ಹುಲ್ಲೂರಿನ ಸರ್ಕಾರಿ ಪ್ರಾಥಮಿಕ ಶಾಲೆಯ 1993-94 ಸಾಲಿನ ಹಾಗೂ ಕಲ್ಮೇಶ್ವರ ಪ್ರೌಢಶಾಲೆಯಲ್ಲಿ 1996-97ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿದ ವಿದ್ಯಾರ್ಥಿಗಳು…
Read More »ಬೆಳಗಾವಿ: ನಿಮ್ಮ ರಾಮ ಮಂದಿರ ಸ್ಪೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಬೆದರಿಕೆ ಪತ್ರ ಹಾಕಿದ ಸಂಚಲನ ಮೂಡಿಸುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಾ ಹು…
Read More »ಮೈಸೂರು ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ವಾಸು(72) ನಿಧನರಾಗಿದ್ದಾರೆ. ಮಾಜಿ ಶಾಸಕ ವಾಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಅವರು…
Read More »ಬೆಂಗಳೂರು, ಮಾ.9: ದಕ್ಷಿಣ ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಸಂಘಟಿತವಾಗಿ ಇದನ್ನು ನಿಯಂತ್ರಿಸಲು ಮೂರು ದಕ್ಷಿಣ ರಾಜ್ಯಗಳ ನಡುವೆ ಮಾರ್ಚ್ 10ರಂದು…
Read More »ಬೆಂಗಳೂರು: ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ವಾರ್ಡ್ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಸುದ್ದಿ ಅರಿಯುತ್ತಲೇ ಸ್ಥಳಕ್ಕೆ ಬೆಂಗಳೂರು ನೀರು…
Read More »ಬಾಗಲಕೋಟೆ :ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಮುಳುಗಡೆ ನಗರಿ ಬಾಗಲಕೋಟೆ ಪೊಲೀಸರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ , ನಗರದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶದಲ್ಲಿ ಒಟ್ಟು 64…
Read More »ನವದೆಹಲಿ, ಮಾರ್ಚ್ 07: “ಇಂದು ಸಂಜೆ ನಡೆಯುವ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಪಟ್ಟಿ ನಿರ್ಧಾರವಾಗಲಿದೆ” ಎಂದು ಡಿಸಿಎಂ…
Read More »ಬೆಂಗಳೂರು : ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ…
Read More »ಬಿಜೆಪಿ ಪಕ್ಷ ಈ ಬಾರಿಯ ಲೋಕಾ ಸಮರಕ್ಕೆ ದೇಶದಾದ್ಯಂತ ಸಕಲ ಸಿದ್ದತೆ ಮಾಡಿಕೊಂಡಿದೆ. ಅದು ಕಣಕ್ಕೆ ಇಳಿಸಬೇಕಾದ ತನ್ನ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಂತಿಮ ತಾಲೀಮು ಮಾಡಿಕೊಂಡಿದೆ.…
Read More »ಗದಗ : ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ…
Read More »ದೆಹಲಿ : ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ…
Read More »ಬೆಂಗಳೂರು: ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ನ ಡಾ.ಎಲ್.ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್ ಮತ್ತು ಸೈಯದ್…
Read More »ಬೆಳಗಾವಿ : ಅಯೋಧ್ಯೆ ರಾಮಮಂದಿರ , ಇದು ಪ್ರಾರಂಭ ಅಷ್ಟೇ ಇನ್ನೂ ಅನೇಕ ಕೆಲಸಗಳೂ ಆಗಬೇಕಿದೆ, ಜಗತ್ತಿನ ಅನೇಕ ಕಡೆಗಳಲ್ಲಿ ಜನ ಸಂಭ್ರಮಿಸುತ್ತಿದ್ದಾರೆ. ಆದರೆ ನಮ್ಮಲ್ಲಿ ಕೊಂಕು ಮಾತಾಡೋರು…
Read More »ಕೋಲಾರ : ಮಾಲೂರು ಶಾಸಕ ಕೆವೈ ನಂಜೆಗೌಡ ಮನೆಯ ಇಡಿ ಶೋಧ ಕಾರ್ಯ ನೆನ್ನೆ ರಾತ್ರಿ ಅಂತ್ಯ ವಾಗಿದ್ದು ಇಡಿ ದಾಳಿ ಕುರಿತು ಮಾಧ್ಯಗಳಿಗೆ ಪ್ರತಿಕ್ರೀಯೆ ನೀಡಿರುವ…
Read More »ಗದಗ: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾದ ಕರ್ನಾಟಕ ದರ್ಶನ ಮಕ್ಕಳ ಪ್ರವಾಸಕ್ಕೆ ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರು ಗದಗ ನಗರದ ಮುನ್ಸಿಪಲ್ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರದಂದು…
Read More »Freedom TV desk ; BENGALURU: ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ದಾಖಲೆ ಪುಟ್ಟಕ್ಕೆ ಸೇರಿದ್ದಾರೆ. ದೆಹಲಿ ಹೈಕೋರ್ಟ್ನ ನ್ಯಾಯಾಧೀಶರು ಒಂದೇ ದಿನದಲ್ಲಿ 65 ತೀರ್ಪುಗಳನ್ನು…
Read More »ಸ್ಕೇಚ್ ಹಾಕಿ ದರೋಡೆ ಮಾಡಿದ ಗ್ಯಾಂಗ್ ಅಂದರ್ ಬೆಂಗಳೂರು:- ಸ್ಯಾಂಡಲ್ ವುಡ್ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಹೋದರನ ಮನೆ ಕಳ್ಳತನ ಮಾಡಿದ ನೇಪಾಳಿ ಗ್ಯಾಂಗ್ ಅನ್ನು ಬೆಂಗಳೂರಿನ…
Read More »Bengaluru : ಕರ್ನಾಟಕ ವಿಧಾನ ಮಂಡಲದಲ್ಲಿ ಇ-ಲೆಜಿಸ್ಲೇಚರ್(ಇ-ವಿಧಾನ ಯೋಜನೆ) ಜಾರಿ ಸಂಬಂಧ ಅಧ್ಯಯನ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ , ಶಿಮ್ಲಾದಲ್ಲಿ ಹಿಮಾಚಲ…
Read More »ನವದೆಹಲಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಕೃಷಿ ಸಚಿವ ಎನ್ . ಚಲುವರಾಯಸ್ವಾಮಿ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಸಚಿವಾಲಯದ…
Read More »



























































































