karnataka news

ರಾಜಕೀಯ

ರಾಹುಲ್ ಹೇಳಿಕೆಗೆ ಈಶ್ವರಪ್ಪ ಟಾಂಗ್!

ಚಿತ್ರದುರ್ಗ : ದೇಶವನ್ನು ಹೊಡೆಯುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸುತ್ತಿದೆ. ರಾಹುಲ್ ಗಾಂಧಿ ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಆಹ್ವಾನವಿರಲಿಲ್ಲ ಎಂದು ನೀಡಿರುವ ಹೇಳಿಕೆ ತುಂಬಾ ಬೇಸರವಾಗಿದ್ದು, ದೇಶದ…

Read More »
ರಾಜ್ಯ

ಶಾಲೆ ಬಾಗಿಲಲ್ಲಿ ಕುವೆಂಪು ಕವಿತೆ ಸಾಲು ಬದಲು: ವ್ಯಾಪಕ ವಿರೋಧ!

ರಾಜ್ಯದ ಶಿಕ್ಷಣ ನೀತಿ ಸೇರಿದಂತೆ ಶೈಕ್ಷಣಿಕವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳು ಆಗಾಗ ವಿವಾದಕ್ಕೀಡಾಗುತ್ತಲೇ ಇರುತ್ತವೆ. ಈಗ ಸಮಾಜ ಕಲ್ಯಾಣ ಇಲಾಖೆ ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಕೈಗೊಂಡಿರುವ ನಿರ್ಧಾರ…

Read More »
ರಾಜಕೀಯ

ರಾಮರಾಜ್ಯದ ಪರಿಕಲ್ಪನೆಯಲ್ಲಿ ಸರಕಾರ ಕೆಲಸ ಮಾಡುತ್ತಿದೆ ; ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ರಾಮರಾಜ್ಯದ ಪರಿಕಲ್ಪನೆ ಇಟ್ಟುಕೊಂಡು ನಮ್ಮ ಸರಕಾರ ಕೆಲಸ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೇಂದ್ರ ಬಸ್ ನಿಲ್ದಾಣದಲ್ಲಿ…

Read More »
Top News

ನಾವು ನುಡಿದಂತೆ ನಡೆದಿದ್ದೇವೆ, ನಾವು ಅವರಲ್ಲ ; ಮಧು ಬಂಗಾರಪ್ಪ

ಶಿವಮೊಗ್ಗ : ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

Read More »
ರಾಜಕೀಯ

ಹೆಚ್.ಡಿ ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಆರೋಗ್ಯ ಈಗ ಹೇಗಿದೆ?

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಸಂಸತ್ ಅಧಿವೇಶನಕ್ಕೆ ಹೋಗಿ ಬಂದ ಬಳಿಕ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರೋ ಹೆಚ್.ಡಿ ದೇವೇಗೌಡರನ್ನು…

Read More »
ರಾಜಕೀಯ

ಕುಮಾರಸ್ವಾಮಿ ಅವರೇ ಮಂಡ್ಯಗೆ ನಿಮ್ಮ ಕೊಡುಗೆ ಏನು? ಸಿಎಂ ಸಿದ್ದರಾಮಯ್ಯ ಗುಡುಗು

ಮಂಡ್ಯ: ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಿ ಎಂದು ನೀವೆಲ್ಲ ಹೇಳುತ್ತಿದ್ದೀರಿ. ಅವರನ್ನು ಸಚಿವರನ್ನಾಗಿ ಮಾಡ್ತೇವೆ. ಆದರೆ, ಈಗಲ್ಲ. ಈಗ ಅದಕ್ಕೆ ಸಮಯವಲ್ಲ. ಮುಂದೆ…

Read More »
ರಾಜ್ಯ

ಶಿವಮೊಗ್ಗ : ಹಾಸ್ಟೆಲ್​ ವಿದ್ಯಾರ್ಥಿಗಳೇ ಹುಷಾರ್​..!

ಶಿವಮೊಗ್ಗ : ಜಿಲ್ಲೆಯ ಗೋಪಾಳ ಗೌಡ ಬಡಾವಣೆಯಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಹಾಸ್ಟೆಲ್​ ನಲ್ಲಿ ವಿದ್ಯಾರ್ಥಿಗಳು ಮತ್ತು ಹೊರಗಿನವರ ಹಾವಳಿ ಹೆಚ್ಚಾಗಿದೆ ಎಂದು ದೂರು ಬಂದಿದೆ.…

Read More »
ರಾಜ್ಯ

ಮಂಗಳೂರು : ವಾಶ್ ರೂಮ್​​ನಲ್ಲಿ ಅಡಗಿಸಿಟ್ಟಿದ್ರು ಬೆಲೆ ಬಾಳುವ ಚಿನ್ನ..!

ಮಂಗಳೂರು : ಏರ್ಪೋಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ತುಂಬಾನೇ ಅಲರ್ಟ್ ಆಗಿರ್ತಾರೆ. ಯಾಕೆಂದರೆ ಕೆಲ ಖದೀಮರು ನಿಷೇಧಿತ ವಸ್ತುಗಳನ್ನು ಹೊರ ದೇಶಗಳಿಂದ ತರ್ತಾರೆ. ಇನ್ನು ಏರ್ ಪೋರ್ಟ್​ಗೆ ಬಂದಿಳಿದ…

Read More »
ರಾಜ್ಯ

ಆನೆ ದಾಳಿಗೆ ಇಬ್ಬರು ಮಹಿಳೆಯರು, ಎರಡು ಹಸುಗಳು ಬಲಿ

ಆನೇಕಲ್ : ತಮಿಳುನಾಡಿನ ಡೆಂಕಣಿಕೋಟೆ ಕಾಡಂಚಿನಲ್ಲಿ ಸಂಚರಿಸಿದ ಒಂಟಿ ಸಲಗದ ದಾಳಿಗೆ ಇಬ್ಬರು ಮಹಿಳೆಯರು ಸೇರಿ ಎರಡು ಹಸುಗಳು ಬಲಿಯಾಗಿವೆ. ಸಹಜವಾಗಿ ಪರಿಚಿತ ಕಾಡಾನೆ ನಾಡಿಗೆ ಬರುತ್ತಿದ್ದು…

Read More »
ರಾಜಕೀಯ

ಬಿಜೆಪಿ ಸೇರುವ ಪ್ರಶ್ನೇಯೇ ಇಲ್ಲ : ಶಾಸಕ ಜನಾರ್ದನ ರೆಡ್ಡಿ

ಕೊಪ್ಪಳ : ಕನ್ನಡ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಮಾರ್ಚ್​ 11,12 ರಂದು ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವ ನಡೆಯಲಿದೆ ಎಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ…

Read More »
ರಾಜ್ಯ

ಬೆಳಗಾವಿ ; ಸಚಿವರ ವಿರುದ್ಧ ರೈತರ ಆಕ್ರೋಶ

ಚಿಕ್ಕೋಡಿ : ಬೆಲ್ಲ ಉತ್ಪಾದನೆ, ಎಥೆನಾಲ್ ಉದ್ಯಮಿ ಅಶೋಕ ಅಸ್ಕಿಗೆ ಕಿರುಕುಳ ಹಿನ್ನೆಲೆ ಅಳಗವಾಡಿ ಗ್ರಾಮದ ಕಾರ್ಖಾನೆಯಲ್ಲಿ ಸಚಿವರ ವಿರುದ್ಧ ಸಾವಿರಾರು ರೈತರ ಆಕ್ರೋಶ ವ್ಯಕ್ತಪಡಿಸಿದ್ರು. ಬೆಳಗಾವಿ…

Read More »
ಆರೋಗ್ಯ

“ಆಶಾಕಿರಣ” ಯೋಜನೆಯಡಿ ಉಚಿತ ಕನ್ನಡಕ ವಿತರಣೆ ; ದಿನೇಶ್ ಗುಂಡೂರಾವ್

ಮಂಗಳೂರು : ಆಶಾಕಿರಣ ಯೋಜನೆಯಡಿ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ಉಚಿತವಾಗಿ…

Read More »
ರಾಜ್ಯ

ಗುರುಲಿಂಗೇಶ್ವರ ಮಠದಲ್ಲಿ ಭುಗಿಲೆದ್ದ ಭಕ್ತರ ಆಕ್ರೋಶ; ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕಲಾದಗಿಯ ರಂಭಾಪುರಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಭಕ್ತರು ಹಾಗೂಸ್ವಾಮೀಜಿ ನಡುವಿನ ವಿವಾದ ತಾರಕಕ್ಕೇರಿದ್ದು,…

Read More »
ಕ್ರೈಂ ಸ್ಟೋರಿ

ಮೋಸ್ಟ್​ ವಾಂಟೆಡ್​ ಭೂಗತ ನಕ್ಸಲ್​ ಸುರೇಶ್​ ಬಂಧನ

ಚಿಕ್ಕಮಗಳೂರು : 20 ವರ್ಷಗಳಿಂದ ಕಣ್ಮರೆಯಾಗಿದ್ದ ಮೂಡಿಗೆರೆ ಅಂಗಡಿ ಗ್ರಾಮದ ನಕ್ಸಲ್​ ಸುರೇಶ್​ನನ್ನು ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅರಣ್ಯದ ನಕ್ಸಲ್​ ಕ್ಯಾಂಪ್​  ಕಾಡಾನೆ ದಾಳಿ…

Read More »
ರಾಜಕೀಯ

ಮಂಗಳೂರಿನ ಜನ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

ಮಂಗಳೂರು : “ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ…

Read More »
ರಾಜ್ಯ

ಮೈಸೂರಿನಲ್ಲಿ ಮಾರ್ಚ್ 6ರಿಂದ ಬಹುರೂಪಿ ನಾಟಕೋತ್ಸವ

ಮೈಸೂರು ; ಮಾರ್ಚ್ 6 ರಿಂದ 11 ರ ತನಕ ಮೈಸೂರಿನಲ್ಲಿ ಬಹುರೂಪಿ ನಾಟಕೋತ್ಸವ ನಡೆಯಲಿದೆ ಎಂದು ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಸಂಚಾಲಕ ಉಮೇಶ್ ತಿಳಿಸಿದರು. ಮೈಸೂರಿನ…

Read More »
ರಾಜಕೀಯ

ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಸಿಂಪತಿ ಇತ್ತು ಕಾಂಗ್ರೆಸ್​ಗೆ; ಪ್ರಹ್ಲಾದ ಜೋಶಿ ಆಕ್ರೋಶ

ಹುಬ್ಬಳ್ಳಿ; ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್ ಗೆ ಮೊದಲಿನಿಂದಲೂ ಸಿಂಪತಿ ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ…

Read More »
ರಾಜಕೀಯ

ಏನಿಲ್ಲ..ಏನಿಲ್ಲ..ವಿಪಕ್ಷ ನಾಯಕರ ತಲೆಯಲ್ಲೇ ಏನಿಲ್ಲ: ಸಿಎಂ ಸಖತ್ ಗುದ್ದು!

ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ಯಾವಾಗ.. ಯಾರು.. ಯಾವುದು..ಹೇಗೆ ವೈರಲ್ ಆಗುತ್ತೆ ಅಂತ ಹೇಳೋಕೆ ಆಗಲ್ಲ. ಅದೇ ಸಾಲಿಗೆ ಈ ಹಾಡು ಸೇರಲಿದೆ. ಅದುವೇ ಓ ನಲ್ಲಾ.. ನೀ…

Read More »
ರಾಜಕೀಯ

ರೈತರ ಮತ್ತು ಕರಭಾರ ರಹಿತ ಬಜೆಟ್‌: ಶಾಸಕ ದಿನೇಶ್‌ ಗೂಳಿಗೌಡ

2024-25ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಅಂತಾರಾಷ್ಟ್ರೀಯ ಹೂವಿನ ಮಾರುಕಟ್ಟೆಯನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಬೇಕು ಎಂದು ಹೂವು ಬೆಳೆಗಾರರು ಹಾಗೂ ರೈತರ ಪರವಾಗಿ ಮುಖ್ಯಮಂತ್ರಿ…

Read More »
ರಾಜಕೀಯ

ಮುಂದಿನ 10 ವರ್ಷಗಳ ದೂರದೃಷ್ಟಿಯನ್ನು ಹೊಂದಿರುವ ಪ್ರಗತಿಶೀಲ ಬಜೆಟ್: ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು : ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್, ಸೈನ್ಸ್ ಸಿಟಿ ಸ್ಥಾಪನೆ, ನೀರಿನ ಸದ್ಬಳಕೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವಂತಹ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ…

Read More »
ರಾಜಕೀಯ

ಪರಿಪೂರ್ಣ ದೃಷ್ಟಿಯ ಬಜೆಟ್: ಎಂ.ಬಿ ಪಾಟೀಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್…

Read More »
ರಾಜಕೀಯ

ಉತ್ತರ ಕರ್ನಾಟಕವಿದೆ ಅನ್ನೋದನ್ನೇ ಸಿಎಂ ಮರೆತ್ರಾ? ಬಜೆಟ್ ನಲ್ಲಿ ದೂರದೃಷ್ಟಿಯೇ ಇಲ್ಲ: ಬಾಬು ರಾಜೇಂದ್ರ ನಾಯ್ಕ್ ಗುಡುಗು!

ತನ್ನನ್ನು ತಾನು ಅರ್ಥಶಾಸ್ತ್ರಜ್ಞ ಎಂದು ಬಿಂಬಿಸಿಕೊಳ್ಳುವ, ಅತಿಹೆಚ್ಚು ಬಜೆಟ್ ಮಂಡಿಸಿದ್ದೇನೆ ಎನ್ನುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಮತ್ತೊಮ್ಮೆ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಆದರೆ, ಈ ಬಜೆಟ್‌ನಲ್ಲಿ…

Read More »
ರಾಜಕೀಯ

ಬೆಂಗಳೂರಿಗೆ ಸಿಎಂ ಭರಪೂರ ಕೊಡುಗೆ; ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 15 ನೇ ಬಜೆಟ್‌ನಲ್ಲಿ ರಾಜಧಾನಿ ಬೆಂಗಳೂರಿಗೆ ಬಂಪರ್‌ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ಬ್ರಾಂಡ್‌ ಬೆಂಗಳೂರು…

Read More »
ರಾಜಕೀಯ

ಇದು ಅಭಿವೃದ್ಧಿ ಬಜೆಟ್, ಸಿಎಂಗೆ ಲಕ್ಷ್ಮೀ ಹೆಬ್ಬಾಳ್ಕರ್ ಧನ್ಯವಾದಗಳು

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು…

Read More »
ರಾಜಕೀಯ

ಸಿಎಂಗೆ ಅಭಿನಂದನೆ ಸಲ್ಲಿಸಿದ ಸಚಿವ ಎಸ್ ಮಧು ಬಂಗಾರಪ್ಪ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ.…

Read More »
ರಾಜಕೀಯ

ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ, ರಾಜಕೀಯ ಬಜೆಟ್ :ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಸಿದ್ದು ಬಜೆಟ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಕಂದಾಯ ಇಲಾಖೆಗೆ ಸಿಕ್ಕಿದ್ದೇನು?

ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು…

Read More »
ಜಿಲ್ಲೆ

ಮೋದಿ ಸರ್ಕಾರದ ಸಂಕಲ್ಪವೇ ಶೂನ್ಯ ಭಯೋತ್ಪಾದನೆ : ಪ್ರಹ್ಲಾದ ಜೋಶಿ

ಧಾರವಾಡ: 2014ರ ನಂತರ ನಮ್ಮ ದೇಶದಲ್ಲಿ ಶೇ.75 ರಷ್ಟು ಭಯೋತ್ಪಾದನೆ ಕಡಿಮೆಯಾಗಿದೆ. ನಕ್ಸಲಿಸಂ ಕೂಡ ಶೇ.75 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.…

Read More »
ರಾಜ್ಯ

ಕೇಂದ್ರ ಸರ್ಕಾರ ಶೇ.33 ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರಲಿ ; ಡಾ.ಪುಷ್ಪಾ ಅಮರನಾಥ್

ಮೈಸೂರು ; ರಾಜಕೀಯ ಪ್ರಾತಿನಿಧ್ಯದಲ್ಲಿ ಮಹಿಳೆಯರಿಗೆ ಅನ್ಯಾಯವಾಗುತ್ತಿದ್ದು, ಕೇಂದ್ರ ಸರ್ಕಾರ ಶೇ. 33 ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರಬೇಕು ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ…

Read More »
ರಾಜಕೀಯ

ಬಿಜೆಪಿ ಶಾಸಕರ ಅನುದಾನ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ; ಮಾಜಿ ಮೇಯರ್ ಶಿವಕುಮಾರ್

ಮೈಸೂರು ; ಸಿಎಂ ತವರಿನಲ್ಲಿ ಬಿಜೆಪಿ ಶಾಸಕರ ಅನುದಾನ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಶಿವಕುಮಾರ್ ಆರೋಪ…

Read More »
ರಾಜಕೀಯ

ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ ; ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ ಒಂದು…

Read More »
ರಾಜಕೀಯ

ಅಥಣಿಯಲ್ಲಿ ಕುಮಠಳ್ಳಿ V/S ಲಕ್ಷ್ಮಣ ಸವದಿ ಕ್ರೆಡಿಟ್ ವಾರ್

ಬೆಳಗಾವಿ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಅಥಣಿ ಮತಕ್ಷೇತ್ರದ ಶಾಸಕರಗಿ ಆಯ್ಕೆಯಾದರು. ಮಾಜಿ ಶಾಸಕ ಮಹೇಶ ಕುಮಠಳ್ಳಿ ಸೋಲಿಸಿ ಶಾಸಕರಾದ ಸವದಿ ಹಾಗೂ…

Read More »
ರಾಜ್ಯ

ಹುಬ್ಬಳ್ಳಿಯ ತೋಳನಕೆರೆ ವೃತ್ತದಲ್ಲಿ ಪುನೀತ್ ಪುತ್ಥಳಿ‌ ನಿರ್ಮಾಣಕ್ಕೆ ಅಗ್ರಹ

ಹುಬ್ಬಳ್ಳಿ; ಹುಬ್ಬಳ್ಳಿಯ ತೋಳಲನಕೆರೆ ವೃತ್ತದಲ್ಲಿ ಕರ್ನಾಟಕ ರತ್ನ ಡಾ.ಪುನೀತ್​ ರಾಜಕುಮಾರವರ ಪುತ್ಥಳಿ ನಿರ್ಮಾಣ ಹಾಗೂ ರಸ್ತೆಗೆ ಪುನೀತ್​ ಹೆಸರನ್ನ ನಾಮಕರಣಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ಅಪ್ಪು ಅಭಿಮಾನಿಗಳು ಪ್ರತಿಭಟನೆ…

Read More »
ರಾಜಕೀಯ

ಸುತ್ತೂರು ಬಳಿಕ ಚಾಮುಂಡೇಶ್ವರಿ ದರ್ಶನ ಪಡೆದ ಅಮಿತ್ ಶಾ

ಮೈಸೂರು ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುತ್ತೂರು ಭೇಟಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ…

Read More »
ರಾಜಕೀಯ

ಅಮಿತ್​ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ : ಸಿಎಂ ಸಿದ್ದರಾಮಯ್ಯ ಗುಡುಗು

ಬೆಂಗಳೂರು : ಕೇಂದ್ರದ ಗೃಹ ಸಚಿವ ಅಮಿತ್​ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅಮಿತ್​ ಶಾ ರಾಜ್ಯ ಪ್ರವಾಸ ವಿಚಾರವಬಾಗಿ…

Read More »
ರಾಜಕೀಯ

ಸಿಎಂ ಸಿದ್ದು ತವರಲ್ಲಿ ಅಮಿತ್​​ ಶಾ ಅಬ್ಬರದ ಭಾಷಣ

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಸಚಿವ ಅಮಿತ್​ ಶಾ ಭಾಗಿಯಾಗಿದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ…

Read More »
ರಾಜ್ಯ

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ

ಹುಬ್ಬಳ್ಳಿ ; ಪಡಿತರ ಅಕ್ಕಿ‌ಯನ್ನು ಅಕ್ರಮವಾಗಿ ಖರೀದಿ ಮಾಡಿ ಸಾಗಿಸುತ್ತಿದ್ದ ಲಾರಿ ಸಮೇತ ಇಬ್ಬರು ಚಾಲಕರನ್ನು ಹಳೇ ಹುಬ್ಬಳ್ಳಿ ಮುಸ್ತಾನಸೋಫಾದ ಕೇಶ್ವಾಪುರದ ಬಳಿ ಹುಬ್ಬಳ್ಳಿಯ ಸಿಸಿಬಿ ಪೊಲೀಸರು…

Read More »
ರಾಜಕೀಯ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ‘ಗ್ಯಾರಂಟಿ’ ನಿಲ್ಲಿಸಿ ; ಕೇಂದ್ರ ಸರ್ಕಾರಕ್ಕೆ ಸಿಎಂ ಸವಾಲು

ಬೆಂಗಳೂರು : ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್​​ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು…

Read More »
ರಾಜ್ಯ

ಕ್ರೀಡಾ ಮಹೋತ್ಸವದಲ್ಲಿ ಶಾಸಕ ಎಂ ಆರ್‌ ಪಾಟೀಲ್ ಭರ್ಜರಿ ಸ್ಟೆಪ್

ಹುಬ್ಬಳ್ಳಿ : ಧಾರವಾಡ ಸಂಸದ ಪ್ರಹ್ಲಾದ್ ಜೋಶಿಯವರ ಕ್ರೀಡಾ ಮೊಹೋತ್ಸವದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗಳು ಕುಂದಗೋಳ ವಿಧಾನ ಸಭಾ ಕ್ಷೇತ್ರದಲ್ಲಿ‌ ಕಳೆದ ಶುಕ್ರವಾರದಿಂದ ಆರಂಭವಾಗಿದ್ದು, ಈ…

Read More »
ರಾಜಕೀಯ

ಮಂಡ್ಯ ಸ್ಪರ್ಧೆ ಬಗ್ಗೆ ನಿಖಿಲ್​ ಕುಮಾರ್​ಸ್ವಾಮಿ ಹೇಳಿದ್ದೆನು ?

ಬೆಂಗಳೂರು : ಮಂಡ್ಯ ಸ್ಪರ್ಧೆ ಬಗ್ಗೆ ನಿಖಿಲ್​ ಕುಮಾರ್​ಸ್ವಾಮಿ ಶಾಕಿಂಗ್​​ ರಿಯಾಕ್ಷನ್​ ಕೊಟ್ಟಿದ್ದಾರೆ. ನಾನು ಮಂಡ್ಯ ಕ್ಷೇತ್ರ ಅಕಾಂಕ್ಷಿ ಅಲ್ಲ. ನಾನು ಹಿಂದೆಯೂ ಹೇಳಿದ್ದೆ. ನಾನು ಯೂಟರ್ನ್​…

Read More »
ರಾಜಕೀಯ

ಅಮಿತ್ ಶಾ ಸ್ವಾಗತಕ್ಕೆ ಪ್ರೀತಂಗೌಡ-ಪ್ರತಾಪಸಿಂಹ ಕಿತ್ತಾಟ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಮೈಸೂರಿಗೆ ಆಗಮಿಸಿದ್ದಾರೆ. ಇವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್​​ ನಾಯಕರ ಲೈನ್​​ಅಪ್​…

Read More »
ರಾಜಕೀಯ

ಅಮಿತ್ ಶಾ ವಿರುದ್ಧ ಮೈಸೂರು ಕಾಂಗ್ರೆಸ್​​ನಿಂದ ಪೋಸ್ಟರ್ ವಾರ್​

ಮೈಸೂರು: ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪರಸ್ಪರ ಆರೋಪ ಪ್ರತ್ಯಾರೋಪಗಳು ಜೋರಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ತೆರಿಗೆ ಪರಿಹಾರ…

Read More »
ರಾಜಕೀಯ

ಸುತ್ತೂರು ಜಾತ್ರೆಯಲ್ಲಿ ಅಮಿತ್​ ಶಾ ; ಮೈಸೂರಲ್ಲಿ ಬಿಜೆಪಿ ಚಾಣಕ್ಯ

ಮೈಸೂರು ; ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ…

Read More »
ಮನರಂಜನೆ

ಫೆ.16ಕ್ಕೆ “ರವಿಕೆ ಪ್ರಸಂಗ‌” ಚಿತ್ರ ರಾಜ್ಯವ್ಯಾಪಿ ಬಿಡುಗಡೆ ; ನಿರ್ದೇಶಕ ಸಂತೋಷ

ಹುಬ್ಬಳ್ಳಿ : ಈಗಾಗಲೇ ರವಿಕೆ ಚಿತ್ರದ ಟ್ರೈಲರ್ ಹಾಗೂ ಎರಡು ಹಾಡುಗಳನ್ನು ಬಿಡುಗಡೆ ಮಾಡಲಾಗಿದ್ದು, ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಇದೇ ಫೆ.16 ರಾಜ್ಯಾದ್ಯಂತ ರವಿಕೆ ಪ್ರಸಂಗ ಚಿತ್ರ…

Read More »
ರಾಜ್ಯ

ಕೆಎಚ್ಐಆರ್ ಸಿಟಿ ಯೋಜನೆ: ಸಚಿವ ಎಂ ಬಿ ಪಾಟೀಲ ಪಾತ್ಯಕ್ಷಿಕೆ ವೀಕ್ಷಣೆ

ಬೆಂಗಳೂರು: ನಗರದ ಸಮೀಪ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಕೆಎಚ್ಐಆರ್ (KHIR – Knowledge, Health, Innovation and Research) ಸಿಟಿಯ ವಿನ್ಯಾಸ ಮತ್ತು ರೂಪುರೇಷೆ  ಕುರಿತು ಮೂಲಸೌಕರ್ಯ ಅಭಿವೃದ್ಧಿ…

Read More »
ರಾಜ್ಯ

ಹುಬ್ಬಳ್ಳಿ ಎಂಪಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ – ಬಿಜೆಪಿ‌ ಕಾರ್ಯಕರ್ತರ ಹೈಡ್ರಾಮಾ

ಹುಬ್ಬಳ್ಳಿ : ಬರಗಾಲ ಪರಿಹಾರ ಸೇರಿದಂತೆ ರಾಜ್ಯದ ಜಿಎಸ್‌ಟಿ ಹಣ ಬಿಡುಗಡೆಗೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ, ಬಿಜೆಪಿ ಕಾರ್ಯಕರ್ತರು ಕೇಂದ್ರ ಪರ ಘೋಷಣೆ…

Read More »
ರಾಜಕೀಯ

ಆಧುನಿಕ ಅನುಭವ ಮಂಟಪಕ್ಕೆ ರೂ.50 ಕೋಟಿ ಬಿಡುಗಡೆ: ಈಶ್ವರ ಖಂಡ್ರೆ

ಬೆಂಗಳೂರು, ಫೆ.8: ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50…

Read More »
ರಾಜಕೀಯ

ರಾಜ್ಯದ ನೆರವನ್ನ ಕೇಂದ್ರದ ಬಳಿ ಕೇಳೋದೆ ದೇಶ ದ್ರೋಹ ಅಂತಾದರೆ ಅದು ಅಹಂಕಾರ ; ದಿನೇಶ್ ಗುಂಡೂರಾವ್

ಆನೇಕಲ್ : ರಾಜ್ಯದ ಪಾಲು ಹತ್ತುವರ್ಷಗಳಲ್ಲಿ ಎಷ್ಟಿತ್ತೋ ಅಷ್ಟೇ ಇಂದೂ ಕೇಂದ್ರ ನೀಡ್ತಿದೆ. ಆದರೆ ಪ್ರತಿ ವರ್ಷ ರಾಜ್ಯದಿಂದ ಕೇಂದ್ರಕ್ಕೆ ನೆರವು ತೆರಿಗೆ ರೂಪದಲ್ಲಿ ಹರಿದು ಹೋಗ್ತಲೇ…

Read More »
ರಾಜಕೀಯ

ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ‘ಮೋದಿಗೆ ಅಭಿನಂದನಾ ಪತ್ರ’

ಮಂಡ್ಯ : ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಟಾಪನೆ ಮಾಡಿದ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ಕಾರ್ಯಕರ್ತರು ಅಭಿನಂದನಾ ಪತ್ರ ಬರೆದಿದ್ದಾರೆ. ಮಂಡ್ಯದ ವಿವಿ ನಗರದ…

Read More »
ರಾಜಕೀಯ

ಬಿಜೆಪಿ ಜತೆ ಜಸ್ಟ್ ಫರ್ ಎಲೆಕ್ಷನ್ ಮೈತ್ರಿ : ಜಿಟಿ.ದೇವೇಗೌಡ

ಮೈಸೂರು ; ಹೆಚ್,ಡಿ,ಕುಮಾರಸ್ವಾಮಿ ಹಾಕಿದ್ದ ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್, ಆಂಜನೇಯನ…

Read More »
ರಾಜ್ಯ

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ; ಕಾಂಗ್ರೆಸ್​ ಕಛೇರಿಯೊಳಗೆ ನುಗ್ಗಿದ ಕಾರ್ಯಕರ್ತರು

ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್​ ಕಛೇರಿಯೊಳಗೆ ನುಗ್ಗಿದರು. ಸಂಸದ ಡಿಕೆ ಸುರೇಶ್​​ ವಿರುದ್ಧ ಘೋಷಣೆ ಕೂಗಿ…

Read More »
ರಾಜ್ಯ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.12 ರಂದು ಬೆಂಗಳೂರು ಚಲೋ : ವಾಸುದೇವ ಮೇಟಿ

ಹುಬ್ಬಳ್ಳಿ : ರೈತರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ, ಫೆ.12 ರಂದು ‘ಬೆಂಗಳೂರು ಚಲೋ ರ್ಯಾಲಿ’ ಹಮ್ಮಿಕೊಳ್ಳಲಾಗಿದೆ ಕರ್ನಾಟಕ ರಾಜ್ಯ ರೈತ ಸಂಘ…

Read More »
ರಾಜಕೀಯ

ಕಾಂಗ್ರೆಸ್‌ಗೆ ಗೋ ಶಾಪ ತಟ್ಟುತ್ತೆ ; ಮಾಜಿ ಸಚಿವ ಪ್ರಭು ಚೌಹಾಣ್

ಬೀದರ್ : ಆಡಳಿತಾರೂಢ ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಎಲ್ಲಾ ಯೋಜನೆಗಳು ಬಂದ್ ಮಾಡುತ್ತಿದೆ ಎಂದು ಆರೋಪಿಸಿ ಮಾಜಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಬೀದರ್…

Read More »
ರಾಜ್ಯ

ಮಂಡ್ಯದಲ್ಲಿ ಆಪೇ ಆಟೋ ಚಾಲಕರ ಪ್ರತಿಭಟನೆ

ಮಂಡ್ಯ : ಆಪೇ ಆಟೋಗಳಿಗೆ ಮಂಡ್ಯ ನಗರ ಪ್ರವೇಶ ನಿರ್ಬಂಧ ಹಿನ್ನಲೆ. ಎಲ್ಲಾ ಮಾದರಿ ಆಟೋದವರಿಗೆ ಒಂದೇ ರೀತಿಯ ನ್ಯಾಯ ಕೊಡಬೇಕೆಂದು ಮಂಡ್ಯದಲ್ಲಿ ಆಪೇ ಆಟೋ ಚಾಲಕರಿಂದ…

Read More »
ಕ್ರೈಂ ಸ್ಟೋರಿ

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ ಮಾಡಿದ ಪತ್ನಿ

ಹುಬ್ಬಳ್ಳಿ : ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ, ಪ್ರಿಯಕರನ ಜೊತೆ ಸೇರಿ ಗಂಡನ‌ ಕೊಲೆ ಮಾಡಿದ ಆರೋಪದ‌ ಮೇಲೆ ಪ್ರೀಯಕರ ಹಾಗೂ ಪ್ರೇಮಿಯನ್ನು ಬಂಧಿಸುವಲ್ಲಿ ನವನಗರ…

Read More »
ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮಂಡ್ಯ : ಹಾಲು ಉತ್ಪಾದಕರ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ…

Read More »
ರಾಜಕೀಯ

ಮಹಾತ್ಮ ಗಾಂಧಿ ಪ್ರಬಂಧ ಸ್ಪರ್ಧೆ ದ್ವಿತೀಯ ಬಹುಮಾನ

ಮಂಡ್ಯ ಫೆ. 6 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ಅವರ 154 ನೇ ಜಯಂತಿಯ ಅಂಗವಾಗಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ…

Read More »
ರಾಜ್ಯ

ಕಮಲನಗರ ತಾಲೂಕಿನಲ್ಲಿ ತಾಲೂಕು ಮಟ್ಟದ ಕಚೇರಿ ನಿರ್ಮಿಸುವಂತೆ ಕರವೇ ಒತ್ತಾಯ

ಬೀದರ್ : ಬೀದರ್ ಜಿಲ್ಲೆಯಲ್ಲಿ ಕಮಲನಗರ ತಾಲೂಕು ನಿರ್ಮಾಣವಾಗಿ ಏಳು ವರ್ಷ ಕಳೆದರೂ, ಕಮಲನಗರ ತಾಲುಕಿನಲ್ಲಿ ತಾಲೂಕು ಮಟ್ಟದ ಬಹುತೇಕ ಕಚೇರಿಗಳು ಇಲ್ಲಾ ಎಂದು ಕರವೇ ಕಾರ್ಯಕರ್ತರು…

Read More »
ರಾಜ್ಯ

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ 2022ಕ್ಕಿಂತ 2023ರಲ್ಲಿ ಕಡಿಮೆ : ಬಿ. ದಯಾನಂದ್​​​

ಬೆಂಗಳೂರು : ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆ ವರದಿಯಲ್ಲಿ ಗಣನೀಯ ಬದಲಾವಣೆಯಾಗಿದೆ. ಡಚ್ ಸಂಸ್ಥೆಯ ಟಾಮ್ ಇತ್ತೀಚೆಗೆ 2023 ಸರ್ವೆ ವರದಿ ಬಿಡುಗಡೆ ಮಾಡಿದೆ. ಟಾಮ್ ಸರ್ವೆಯಲ್ಲಿ ವಾಹನ…

Read More »
ಸುದ್ದಿ

ಅಭಿವೃದ್ದಿಯ ನೆಪದಲ್ಲಿ‌ ಮರಗಳಿಗೆ ಕೊಡಲಿ ಏಟು

ಬೆಂಗಳೂರು : ಅಭಿವೃದ್ದಿಯ ನೆಪದಲ್ಲಿ‌ ಮರಗಳ ಮಾರಣಹೋಮಕ್ಕೆ ತಯಾರಿ ನಡಿಯುತ್ತಿದೆ. ಕೆ.ಆರ್ ಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮರಗಳನ್ನು ಕಡಿಯಲು ತಯಾರಿನಡೆಸುತ್ತಿದ್ದು, ಶವಗಾರ ನಿರ್ಮಾಣಕ್ಕಾಗಿ 70 ಮರಗಳನ್ನು…

Read More »
ರಾಜಕೀಯ

ವಾಟಾಳ್ ನಾಗರಾಜ್ ಗುರುಪ್ರಸಾದ್ ರವರ ” ರಂಗನಾಯಕ “ಸಿನಿಮಾದಲ್ಲಿ ನಟನೆ

ಉತ್ತರದ ಬೆಳಗಾವಿಯಿಂದ ಹಿಡಿದು ದಕ್ಷಿಣದ ಚಾಮರಾಜನಗರದವರೆಗಿನ ಜನಕ್ಕೆ ವಾಟಳ್ ನಾಗರಾಜ್ ಚಿರಪರಿಚಿತರು. 40ದಶಕಗಳ ಕಾಲ ಕನ್ನಡ ನಾಡು, ನುಡಿ ಭಾಷೆ, ಜಲ ವಿಚಾರಗಳಿಗೆ ಯಾವುದೇ ಸರ್ಕಾರವಿರಲಿ ಯಾವುದೇ…

Read More »
ರಾಜಕೀಯ

ಲೋಕಸಭಾ ಚುನಾವಣೆ ; ನೋಡಲ್ ಅಧಿಕಾರಿಗಳ ನೇಮಕ

ಮಂಡ್ಯ : ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ…

Read More »
ರಾಜ್ಯ

ದಂಪತಿಗಳ ನಡುವೆ ಬಿರುಕು ; ನಕಲಿ ಕ್ರೈಸ್ತ ಪಾದ್ರಿ​ಗೆ ಥಳಿತ

ಹುಬ್ಬಳ್ಳಿ : ಮಹಿಳೆ ಬ್ರೇನ್ ವಾಶ್ ಮಾಡಿ ಅಕೌಂಟ್ ನಿಂದ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ನಕಲಿ ಫಾದರ್​​ಗೆ ಥಳಿಸಿರುವ ಘಟನೆ ಹುಬ್ಬಳ್ಳಿಯ ಹೆಗ್ಗರಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಹೆಗ್ಗರಿಯ…

Read More »
ರಾಜ್ಯ

ಕೆರೆಗೋಡು ಬಳಿಕ ಬೆಳಗಾವಿಯ ಎಂ.ಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವು

ಬೆಳಗಾವಿ : ರಾಜ್ಯದಲ್ಲಿ ಕೆರೆಗೋಡು ಧ್ವಜ ವಿವಾದ ಬಳಿಕ ಬೆಳಗಾವಿಯ ಎಂ.ಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವುಗೊಳಿಸಲಾಗಿದೆ. ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು,…

Read More »
ಮನರಂಜನೆ

ಏಕ್ ಮಾರ್ ಧೋ ತುಕ್ಡಾ ಅಂತ ಖಡಕ್ ಉತ್ತರ ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್

ಹಂಪಿ ಉತ್ಸವ ವೀಕ್ಷಿಸಲು ಎರಡನೇ ದಿನವು ಜನಸಾಗರವೇ ಹರಿದುಬಂದಿತ್ತು. ಇದಕ್ಕೆ ಕಾರಣ ಚಾಲೆಂಜಿಂಗ್​ ಸ್ಟಾರ್​ ದರ್ಶನ್​. 5 ವರ್ಷಗಳ ಹಿಂದೆ ಕೂಡ ದರ್ಶನ್ ಹಂಪಿ ಉತ್ಸವಕ್ಕೆ ಪಾಲ್ಗೊಂಡಿದ್ದರು.…

Read More »
ರಾಜಕೀಯ

‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ ಯುಟರ್ನ್ ಹೊಡೆದ್ರಾ ಡಿಕೆ ಸುರೇಶ್?

ಬೆಂಗಳೂರು : ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್…

Read More »
ರಾಜ್ಯ

ಕೋಚಿಮುಲ್ ಒಳಜಗಳ ಮತ್ತೆ ಮುನ್ನೆಲೆಗೆ ; ವಾಹನ ಮಾಲೀಕರ ವಿರುದ್ಧ ಸಿಡಿದ ಹಾಲು ಒಕ್ಕೂಟ

ಕೋಲಾರ : ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಹಾಲು ಉತ್ಪನ್ನಗಳನ್ನು ಸರಬರಾಜು ಮಾಡುವ ವಿಚಾರವಾಗಿ ವಾಹನ ಮಾಲೀಕರ ಹಾಗೂ ಒಕ್ಕೂಟದ ಒಳಜಗಳ ಬೀದಿಗೆ ಬಂದಿದೆ. ಹಾಲು…

Read More »
ರಾಜ್ಯ

ನಕಲಿ ಕ್ಲಿನಿಕ್​ಗಳ ಮೇಲೆ ಆರೋಗ್ಯ ಇಲಾಖೆ ದಾಳಿ

ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ವಿವಿಧೆಡೆ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 40 ಕ್ಕೂ ಹೆಚ್ಚು ನಕಲಿ ಕ್ಲಿನಿಕ್ ಗಳ ಮೇಲೆ…

Read More »
ರಾಜ್ಯ

ಮೈಸೂರಿನ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮೈಸೂರು ; ಯಾರೋ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ…

Read More »
ರಾಜಕೀಯ

ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​ ನೀಡಲು ನಿರ್ಧಾರ : ಸಿಎಂ ಸಿದ್ದರಾಮಯ್ಯ

ದಾವಣಗೆರೆ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಮುಂದಿನ ಬಜೆಟ್​​ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.  ಗ್ರಾಮೀಣ…

Read More »
ಮನರಂಜನೆ

ಉಪಾಧ್ಯಕ್ಷ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ ; ಚಿಕ್ಕಣ್ಣ

ಹುಬ್ಬಳ್ಳಿ : ಕಳೆದ ಜನವರಿ 26 ರಂದು ರಾಜ್ಯದೆಲ್ಲೆಡೆ ಬಿಡುಗಡೆಯಾದ ನಮ್ಮ ಉಪಾಧ್ಯಕ್ಷ ಚಿತ್ರಕ್ಕೆ ಈಗ ಉತ್ತರ ಕರ್ನಾಟಕ‌ ಸೇರಿ ಎಂಟೈರ್ ಕರ್ನಾಟಕದಲ್ಲಿ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.…

Read More »
ರಾಜ್ಯ

ಐಐಎಫ್ಎಲ್ ಫೈನಾನ್ಸ್ ಕಂಪನಿ ವಿರುದ್ಧ ರೈತರ ಆಕ್ರೋಶ

ಮಂಡ್ಯ : ಮಂಡ್ಯನಗರದಲ್ಲಿರುವ ಐಐಎಫ್ಎಲ್ ಫೈನಾನ್ಸ್ ಕಂಪನಿಗೆ ಮುತ್ತಿಗೆ ಹಾಕಿ ರೈತರು ಪ್ರತಿಭಟನೆ ನಡೆಸಿದರು. ವೃದ್ಧ ರೈತರೊಬ್ಬರು ಕಂತಿನ ಹಣ ಕಟ್ಟಿಲ್ಲ ಎಂಬ ಕಾರಣಕ್ಕೆ ಮನೆ ಸೀಜ್…

Read More »
ಕ್ರೈಂ ಸ್ಟೋರಿ

ಅವನು ಸ್ನೇಹಿತನ ಹೆಂಡ್ತಿ ಪೋರ್ಟ್ ಮಾಡ್ದ : ಸಿಟ್ಟಾದ ಗೆಳೆಯ ಮಸಣಕ್ಕೆ ಪೋಸ್ಟ್ ಮಾಡ್ದ..!

ಹುಬ್ಬಳ್ಳಿ : ಅವರಿಬ್ಬರು  ಸ್ನೇಹಿತರು, ಒಂದೇ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಒಬ್ಬರಿಗೆ ಕಷ್ಟ ಎಂದರೆ ಸಾಕು, ಮತ್ತೊಬ್ಬರು ಸಹಾಯ, ಸಹಕಾರ ನೀಡುತ್ತಿದ್ದರು. ಆದರೆ ಅದೇನು ಆಯ್ತೊ ಗೊತ್ತಿಲ್ಲ..! ಪ್ರಾಣಕ್ಕೆ…

Read More »
Freedom TV

ಬೆಸ್ಕಾಂ ಕಛೇರಿಗೆ ಭೇಟಿ ನೀಡಿದ ತೆಲಂಗಾಣ ಲಿಮಿಟೆಡ್​ ದಕ್ಷಿಣ ವಿದ್ಯುತ್ ವಿತರಣಾ ಕಂಪನಿ ತಂಡ

ಬೆಂಗಳೂರು : ಕರ್ನಾಟಕದಲ್ಲಿ ಗೃಹಜ್ಯೋತಿ ಯೋಜನೆ ಅನುಷ್ಠಾನವು ಯಶಸ್ವಿಗೊಂಡ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದ ತೆಲಂಗಾಣ ರಾಜ್ಯ ದಕ್ಷಿಣ ವಿದ್ಯುತ್ ವಿತರಣಾ ಕಂಪನಿಯ (TSSPDCL) ಅಧ್ಯಕ್ಷರು ಮತ್ತು…

Read More »
ರಾಜಕೀಯ

ಕುಂಕುಮ ಹಚ್ಚುವ ಬದಲು ಸಿದ್ದರಾಮಯ್ಯಗೆ ಟೋಪಿ ಹಾಕಿ ; ಅರವಿಂದ ಬೆಲ್ಲದ

ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಯೇ ಹೋದರೂ ಹಣೆಗೆ ಕುಂಕುಮ‌ ಹಚ್ಚದಂತೆ ರಾಜ್ಯದ ಜನರಲ್ಲಿ ಶಾಸಕ ಅರವಿಂದ ಬೆಲ್ಲದ ಮನವಿ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ…

Read More »
ರಾಜಕೀಯ

ಅನ್ಯಾಯ ಪ್ರಶ್ನಿಸಿದರೆ ದೇಶ ದ್ರೋಹ ಹಣೆಪಟ್ಟಿ ಕಟ್ಟುತ್ತಾರೆ : ಡಿಕೆ ಸುರೇಶ್

ಆನೇಕಲ್ : ರಾಜ್ಯದ ಜನರ ಹಿತ, ಕನ್ನಡಿಗರ ಗೌರವಕ್ಕಾಗಿ ನಾನು ಎಂದೂ ಹಿಂದೆ ಸರಿದಿಲ್ಲ. ಕೆಲವರು ನನ್ನ ಹೇಳಿಕೆಯನ್ನು ತಿರುಚಿ, ನಾನು ದೇಶದ ವಿಭಜನೆ ಹೇಳಿಕೆ ನೀಡಿದ್ದೇನೆಂದು…

Read More »
ರಾಜ್ಯ

ವೀಕೆಂಡ್​ನಲ್ಲಿ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು : ಬೆಂಗಳೂರಿಗರು ಭಾನುವಾರದಂದು ಬೆಳಗ್ಗೆ 04-30 ರಿಂದಲೇ ಸವಾರಿ ಮಾಡಬಹುದು. ಪ್ರತಿ ಭಾನುವಾರ ಬೆಂಗಳೂರಿನಲ್ಲಿ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತಿತ್ತು. ಆದ್ರೆ ಫೆಬ್ರವರಿ…

Read More »
ರಾಜ್ಯ

ಬೆಂಗಳೂರಿನಲ್ಲಿ ಓಲಾ- ಉಬರ್ ಆಟಾಟೋಪಕ್ಕೆ ಬ್ರೇಕ್..!

ಬೆಂಗಳೂರು :  ಬೆಂಗಳೂರು ನಗರದ ಸಾರಿಗೆ ಕೊಂಡಿ ಎನ್ನಿಸಿಕೊಂಡಿರೋ ಓಲಾ ಉಬರ್ ಆಗಾಗ ಸುದ್ದಿಯಾಗ್ತನೇ ಇರುತ್ತೆ. ರಾತ್ರಿ ಹಗಲು ಸಿಟಿ ಜನ್ರ ಸಾರಿಗೆ ಮಿತ್ರಿನಂತಿರೋ ಈ ಟ್ಯಾಕ್ಸಿಗಳು,…

Read More »
ರಾಜಕೀಯ

ಕಾಂಗ್ರೆಸ್‌ ಮತಕ್ಕಾಗಿ ದೇಶವನ್ನು ಮಾರುತ್ತಾರೆ : ಅರವಿಂದ ಬೆಲ್ಲದ

ಧಾರವಾಡ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ ಕೊಟ್ಟ ಹೇಳಿಕೆಗೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ತಿರುಗೇಟು…

Read More »
ರಾಜಕೀಯ

ಬೆಣ್ಣೆನಗರಿಯಲ್ಲಿ ಫೆಬ್ರವರಿ 3, 4 ರಂದು ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನ

ದಾವಣಗೆರೆ: ಕಾರ್ಯನಿರತ ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನಕ್ಕೆ ಬೆಣ್ಣೆ ನಗರಿ ದಾವಣಗೆರೆ ಸಜ್ಜಾಗುತ್ತಿದೆ. ಬರುವ ಫೆಬ್ರವರಿ 3 & 4 ರಂದು ನಗರದ ಶಾಮನೂರು ಶಿವಶಂಕ್ರಪ್ಪ…

Read More »
ರಾಜ್ಯ

ಬೀದರ್​ನಲ್ಲಿ ಗಮನಸೆಳೆದ ಶ್ವಾನ ಪ್ರದರ್ಶನ

ಬೀದರ್ : ಶ್ವಾನ ಪ್ರೀಯರಿಗೆ ಪ್ರೋತ್ಸಾಹ ಹಾಗೂ ಅವುಗಳಿಗೆ ಬರುವ ರೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ನಗರದ ನೆಹರು ಸ್ಟೇಡಿಯಂ‌ನಲ್ಲಿ ಶ್ವಾನ ಪ್ರದರ್ಶನವನ್ನ ಆಯೋಜಿಸಲಾಗಿತ್ತು. ಪಶು…

Read More »
ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಆದ್ಯತೆ ಪಂಚಮಸಾಲಿಗಳಿಗೆ ಕೊಡಿ : ವಚನಾನಂದ ಸ್ವಾಮೀಜಿ

ದಾವಣಗೆರೆ : ರಾಜ್ಯದ ಹಲವು ರಾಜ್ಯದಲ್ಲಿ ಪಂಚಮಸಾಲಿಗಳ ಸಂಖ್ಯೆ ಹೆಚ್ಚು ಇದೆ. ಅದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಆದ್ಯತೆಯನ್ನು ಪಂಚಮಸಾಲಿಗಳಿಗೆ ನೀಡಬೇಕು ಎಂದು ದಾವಣಗೆರೆ ಜಿಲ್ಲೆಯ ಹರಿಹರದ…

Read More »
ರಾಜಕೀಯ

ಪ್ರತಾಪ್​ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕೋರ್ಟ್ ತಡೆ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​ಗೆ ನೋಟಿಸ್

ಮೈಸೂರು ; ಸಂಸದ ಪ್ರತಾಪಸಿಂಹ ವಿರುದ್ಧ ಪತ್ರಿಕಾಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​​ ತಡೆಯಾಜ್ಞೆ ನೀಡಿದೆ. ನ್ಯಾಯಾಲಯಕ್ಕೆ…

Read More »
ರಾಜ್ಯ

ಹಂಪಿ ಉತ್ಸವಕ್ಕೆ ಭರ್ಜರಿ ಸಿದ್ಧತೆ : ಪ್ರೀಡಂ ಟಿವಿಗೆ ಜಿಲ್ಲಾಧಿಕಾರಿ​​ ಎಕ್ಸ್​ಕ್ಲ್ಯೂಸಿವ್​ ಮಾಹಿತಿ

ವಿಜಯನಗರ : ವಿಶ್ವವಿಖ್ಯಾತ ಹಂಪಿ ಉತ್ಸವದಲ್ಲಿ ಹೆಚ್ಚಿನ ಜನರನ್ನು ಸೇರಿಸುವ ಸವಾಲಿನೊಂದಿಗೆ ಜಿಲ್ಲಾಡಳಿತ ವಿಭಿನ್ನ ರೀತಿಯ ಕಸರತ್ತು ನಡೆಸುತ್ತಿದೆ. ಮೂರು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವ ಉತ್ಸವಕ್ಕೆ…

Read More »
ರಾಜ್ಯ

ಸದ್ಯದಲ್ಲಿಯೇ ಏಜೆಂಟರ ಹಾಳಿಗೆ ಬ್ರೇಕ್ ಬೀಳುತ್ತೆ: ಕೃಷ್ಣ ಬೈರೇಗೌಡ

ಹುಬ್ಬಳ್ಳಿ : ನಾನು ಹುಬ್ಬಳ್ಳಿಗೆ ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಕಳೆದ ಬಾರಿ ಭೇಟಿಯ ಸಂದರ್ಭದಲ್ಲಿ ಆನ್ಸೆನ್ ನಲ್ಲಿ ಕಡತ ವಿಲೇವಾರಿ ನಡೆಯುತ್ತಿರಲಿಲ್ಲ. ಬೇಕಾದವರ ಕಡತ ವಿಲೇವಾರಿ…

Read More »
ರಾಜ್ಯ

ಫೆ.7 ರಂದು ಮಂಡ್ಯ ನಗರ ಬಂದ್​ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ

ಮಂಡ್ಯ: ಫೆ.7 ರಂದು ಮಂಡ್ಯ ನಗರ ಬಂದ್ ಮಾಡುವುದಾಗಿ ಸಮಾನ ಮನಸ್ಕರ ವೇದಿಕೆ ಕರೆ ಕೊಟ್ಟಿದೆ. ಸೌಹಾರ್ದ ಮತ್ತು ಶಾಂತಿ ಕದಡುತ್ತಿರುವ ಶಕ್ತಿಗಳ ವಿರುದ್ಧವಾಗಿ ಮಂಡ್ಯ ಜಿಲ್ಲೆಯಲ್ಲಿ…

Read More »
ರಾಜ್ಯ

ಹುಬ್ಬಳ್ಳಿ ತಹಶೀಲ್ದಾರ್​ ಕಚೇರಿಗೆ ಸಚಿವರ ದಿಢೀರ್​ ವಿಸಿಟ್​ : ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಕೃಷ್ಣ ಬೈರೇಗೌಡ

ಹುಬ್ಬಳ್ಳಿ : ಹುಬ್ಬಳ್ಳಿ ತಹಶೀಲ್ದಾರ್​​ ಕಚೇರಿಗೆ ಇಂದು ಮುಂಜಾನೆ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಂದ ಸರ್ಪೈಸ್ ವಿಸಿಟ್ ನೀಡಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದರು.  …

Read More »
ರಾಜ್ಯ

ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ

ಚಾಮರಾಜನಗರ : ಬೆಳ್ಳಂಬೆಳಗ್ಗೆ ಗಡಿಜಿಲ್ಲೆ ಚಾಮರಾಜನಗರದಲ್ಲೂ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ್ದಾರೆ. ಗ್ರಾಮೀಣಾಭಿವೃದ್ದಿ ಇಲಾಖೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಮನೆ…

Read More »
ರಾಜಕೀಯ

ನಾನು, ನನ್ನ ಸ್ನೇಹಿತ ಲಕ್ಷ್ಮಣ ಸವದಿ ಕಾಂಗ್ರೆಸ್ ಬಿಡುವುದಿಲ್ಲ : ಶಾಸಕ ರಾಜು ಕಾಗೆ

ಚಿಕ್ಕೋಡಿ : ನಾನು, ನನ್ನ ಆಪ್ತ ಸ್ನೇಹಿತ ಲಕ್ಷ್ಮಣ ಸವದಿ ಬಿಜೆಪಿಗೆ ಹೋಗುವ ಮಾತಿಲ್ಲಎಂದು ಕಾಗವಾಡ ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದರು. ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ…

Read More »
Freedom TV

ಮಂಡ್ಯ ಅಭಿವೃದ್ಧಿ ಮಾಡೇ ಮಾಡ್ತೀನಿ : ಶಾಸಕ ಗಣಿಗ ರವಿಕುಮಾರ್

ಮಂಡ್ಯ : ಮಂಡ್ಯದ ಮೈಶುಗರ್​​ ಮೈದಾನದಲ್ಲಿ ಕಾಂಗ್ರೆಸ್​​ ಸರ್ಕಾರದ ಗ್ಯಾರಂಟಿ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ಗ್ಯಾರಂಟಿ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ…

Read More »
ರಾಜ್ಯ

ಮಂಡ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ : ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಚೆಕ್​ ವಿತರಣೆ

ಮಂಡ್ಯ : ಜೆಡಿಎಸ್​​, ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್​​ ಸರ್ಕಾರದ ಗ್ಯಾರಂಟಿ ಸಮಾವೇಶವನ್ನು ಇಂದು ಮಂಡ್ಯದಲ್ಲಿ ಆಯೋಜಿಸಲಾಗಿದ್ದು, ನಗರದ ಮೈಶುಗರ್​​ ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ…

Read More »
ರಾಜಕೀಯ

ಹುಬ್ಬಳ್ಳಿ ಬ್ಯಾನರ್​​ನಲ್ಲೂ ನಿಲ್ಲದ ಶೆಟ್ಟರ್ ಸಿಟ್ಟು….ಶೆಟ್ಟರ್ ಸಿಟ್ಟು ಬ್ಯಾನರ್‌ನಲ್ಲಿ ಬಹಿರಂಗ

ಹುಬ್ಬಳ್ಳಿ : ಇತ್ತೀಚೆಗೆ ಮಾಜಿ ಸಿಎಂ ಜಗದೀಶ ಶೆಟ್ಟರವರು ಕಾಂಗ್ರೆಸ್‌ನೊಂದಿಗಿನ ಸಂಬಂಧಕ್ಕೆ ಕೈ ಕೊಟ್ಟು ಕಮದ ಕೈ ಹಿಡಿದಿದ್ದು, ಆದರೆ ಸ್ಥಳೀಯ ಮಟ್ಟದ ಸಿಟ್ಟು ಈಗ ಬ್ಯಾನರ್​ನಲ್ಲಿ…

Read More »
ರಾಜ್ಯ

ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ತುಮಕೂರು : ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಎಳೆದೊಯ್ದು 23 ವರ್ಷದ ಯುವಕನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರು…

Read More »
ಕ್ರೈಂ ಸ್ಟೋರಿ

ಬೀದರ್​ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : 24 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಬೀದರ್ : ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 24 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಿದ್ದಾರೆ. 17 ಪ್ರಕರಣಗಳಿಂದ 18 ಜನ ಆರೋಪಿಗಳನ್ನ…

Read More »
ರಾಜಕೀಯ

ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಕೋಲಾರ : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ’ ಎಂಬ ಘೋಷಣೆಯೊಂದಿಗೆ ನಗರದಲ್ಲಿ ವಿಧಾಸಭೆ ಪ್ರತಿಪಕ್ಷ ನಾಯಕ ಆರ್​.ಅಶೋಕ ನೇತೃತ್ವದಲ್ಲಿ ಸೋಮವಾರ ಬಿಜೆಪಿ ಬೃಹತ್​ ಪ್ರತಿಭಟನೆ…

Read More »
ರಾಜಕೀಯ

ಯತ್ನಾಳ್​ ಅಧ್ಯಕ್ಷತೆಯ ಸಕ್ಕರೆ ಕಾರ್ಖಾನೆ ಮುಚ್ಚಲು ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್​ ತಡೆ

ವಿಜಯಪುರ : ಪರಿಸರ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು…

Read More »
ರಾಜ್ಯ

ಮಹದಾಯಿ ನೀರಿಗಾಗಿ ಬೀದಿಗಿಳಿದ ಅನ್ನದಾತರು

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹದಾಯಿ ಅನುಷ್ಠಾನಕ್ಕೆ ಅಗ್ರಹಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಹೋರಾಟಕ್ಕೆ ಅಟೋ ಚಾಲಕರು ಮತ್ತು ಮಾಲೀಕರು ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ…

Read More »
ರಾಜಕೀಯ

ಕೊಪ್ಪಳದಲ್ಲಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಅಕ್ರೋಶ

ಕೊಪ್ಪಳ : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಕೊಪ್ಪಳದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು. ಕೊಪ್ಪಳ ನಗರದ ಬಸವೇಶ್ವರ ವೃತ್ತದಲ್ಲಿ ಹನುಮ…

Read More »
ರಾಜಕೀಯ

ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಖಂಡಿಸಿ ಬಿಜೆಪಿ ಪ್ರತಿಭಟನೆ

ಬಾಗಲಕೋಟೆ : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಬಾಗಲಕೋಟ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು. ನವನಗರ ಬಿಜೆಪಿ ಕಾರ್ಯಾಲಯದಿಂದ ಬಿಜೆಪಿ ಶಾಸಕರು,…

Read More »
ರಾಜಕೀಯ

ಹುಬ್ಬಳ್ಳಿಯಲ್ಲಿ ಕೈ ಸರ್ಕಾರದ ವಿರುದ್ಧ ಕಮಲ‌ ಕಲಿಗಳು ಆಕ್ರೋಶ

ಹುಬ್ಬಳ್ಳಿ : ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿ…

Read More »
ಮನರಂಜನೆ

ಡ್ರೋನ್ ಪ್ರತಾಪ್​ಗೆ ಸಂಕಷ್ಟ ಆರ್ ಆರ್ ಠಾಣೆಯಲ್ಲಿ ದೂರು

ಬಿಗ್ ಬಾಸ್ ಸೀಝನ್ ೧೦ ರ ಸ್ಪರ್ಧಿ ಡ್ರೋನ್ ಪ್ರತಾಪಿಗೆ ಸಾಲು ಸಾಲು ಅಗ್ನಿ ಪರೀಕ್ಷೆಗಳು ಎದುರಾಗುತ್ತಿದೆ ,ಇದ್ಯಾವುದರ ಬಗ್ಗೆಯೂ ಮಾಹಿತಿ ಇಲ್ಲದೆ ಡ್ರೋನ್ ಪ್ರತಾಪ್ ಇಷ್ಟು…

Read More »
ರಾಜಕೀಯ

64 ನೇ ಹುಟ್ಟು ಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ಸವಣೂರು ಪಟ್ಟಣದಲ್ಲಿ ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ 64ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಬಸವರಾಜ ಬೊಮ್ಮಾಯಿ…

Read More »
Freedom TV

ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿದ ಬಸವರಾಜ ಬೊಮ್ಮಾಯಿ

ಹಾವೇರಿ : ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 64 ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಅವರ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಿದ್ದ…

Read More »
Freedom TV

ಸರ್ಕಾರ ಹನುಮಧ್ವಜ ತೆರವು ಮಾಡಿ, ಓಲೈಕೆ ರಾಜಕಾರಣ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾನೂನು ಬಾಹಿರ ಚಟುವಟಿಕೆ ಮಾಡುವವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು…

Read More »
ರಾಜ್ಯ

ಧಾರವಾಡ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರ ಸ್ವೀಕಾರ

ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ನಿನ್ನೆ (ಶನಿವಾರ) ಸಂಜೆ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಬೆಂಗಳೂರಿಗೆ ವರ್ಗಾವಣೆ ಆಗಿದ್ದು,…

Read More »
ರಾಜ್ಯ

ಶರ್ಯತ್ತು ಸಂದರ್ಭದಲ್ಲಿ ಬಾವಿಗೆ ಹಾರಿದ ಎತ್ತಿನಗಾಡಿ

ಚಿಕ್ಕೋಡಿ : ಎತ್ತಿನಗಾಡಿಯ ಶರ್ಯತ್ತು ವೇಳೆಯಲ್ಲಿ ಎತ್ತಿನಗಾಡಿಯ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ. ಖಜಗೌಡನಹಟ್ಟಿ ಗ್ರಾಮದ…

Read More »
ರಾಜ್ಯ

ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕ ಶಿವಲಿಂಗೇಗೌಡ

ಹಾಸನ : ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ತಾಲೂಕು ಆಡಳಿತದ ಧ್ವಜಾರೋಹಣ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು. ಚಂದ್ರಶೇಖರ ಭಾರತಿ ಶಾಲೆ‌ಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ…

Read More »
ರಾಜ್ಯ

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ : ಗ್ರಾ.ಪಂ ಅಧ್ಯಕ್ಷೆಗೆ ಗಾಯ

ವಿಜಯಪುರ : ಧ್ವಜರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಹಿರೆರೂಗಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ವ್ಯಕ್ತಿ ಅದೇ ಗ್ರಾಮದ…

Read More »
ರಾಜ್ಯ

ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಪ್ರತಿಭಟನೆ

ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಕರವೇ ಶಿವರಾಮೇಗೌಡ ಬಣದ ರಾಜ್ಯಾಧ್ಯಕ್ಷ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಕನ್ನಡ ಬೋರ್ಡ್ ಹಾಕದರಿವುದನ್ನ ಖಂಡಿಸಿ…

Read More »
ರಾಜ್ಯ

ಒಳ ಮೀಸಲಾತಿಯಿಂದ ಅನ್ಯಾಯ ಲಂಬಾಣಿ ಸಂಘದ ಶೇಷಾನಾಯ್ಕ್ ಆಕ್ರೋಶ

ಶಿರಾ : ಕರ್ನಾಟಕ ಸರ್ಕಾರ ಜ. 8 ರಂದು ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸುವುದರ ಬಗ್ಗೆ ರಾಜ್ಯ ದಸರ್ಕಾರದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಸಂವಿಧಾನದ 341ರ…

Read More »
ರಾಜಕೀಯ

ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೇವೆ ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡರು

 ಕಲಬುರ್ಗಿ : ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೆವೆಂದು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು…

Read More »
ರಾಜ್ಯ

ಕಪಿಲಾ ನದಿಯಲ್ಲಿ ನೀರುಪಾಲಾಗಿದ್ದ ಮೂವರಲ್ಲಿ ಓರ್ವನ ರಕ್ಷಣೆ

ಮೈಸೂರು ; ಮೈಸೂರು ಜಿಲ್ಲೆಯ ಕಪಿಲಾ ನದಿಯಲ್ಲಿ ಮುಳುಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ…

Read More »
Freedom TV

ಶ್ರೀರಾಮ ಕುರಿತ ಗೀತೆಗಳ ಧ್ವನಿ ಸುರಳಿ ಬಿಡುಗಡೆ ಮಾಡಿದ ಬೊಮ್ಮಾಯಿ

ಬೆಂಗಳೂರು : ಇಡೀ ದೇಶವೇ ಕಾತರದಿಂದ ಎದುರು ನೋಡುತ್ತಿರುವ ರಾಮಮಂದಿರ ಪ್ರಾಣ ಪ್ರತಿಷ್ಠೆಯ ದಿನ ಹತ್ತಿರವಾಗುತ್ತಿದೆ. ಇಂದು ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಜಯಶ್ರೀ ಅರವಿಂದ…

Read More »
ರಾಜ್ಯ

ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ ; ಫೆಬ್ರವರಿ 16ಕ್ಕೆ ರಾಜ್ಯ ಬಜೆಟ್​ ಮಂಡನೆ

ಬೆಂಗಳೂರು : ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧೀವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಪ್ರೀಢಂ…

Read More »
ರಾಜ್ಯ

ಹಿಟ್ ಆ್ಯಂಡ್ ರನ್​ ಕಾಯ್ದೆ ತಿದ್ದುಪಡಿ ಹಿಂಪಡೆಯಲು ವಾಹನ ಚಾಲಕರು, ಮಾಲೀಕರ ಅಗ್ರಹ

ಹುಬ್ಬಳ್ಳಿ : ಕೇಂದ್ರ ಸರ್ಕಾರದ ಅಪಘಾತ ಪ್ರಕರಣ ಕಾಯ್ದೆ ತಿದ್ದುಪಡಿ ಸೇರಿದಂತೆ ಹಿಂಟ್ ಆ್ಯಂಡ ರನ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಹುಬ್ಬಳ್ಳಿಯಲ್ಲಿ ವಾಹನ ಚಾಲಕರು ಹಾಗೂ ಮಾಲೀಕರು…

Read More »
ರಾಜ್ಯ

ಲಾರಿ ಮಾಲೀಕರು, ಚಾಲಕರ ಮುಷ್ಕರಕ್ಕೆ ಮೈಸೂರಿನಲ್ಲಿ ಖಾಸಗಿ ಬಸ್ ಗಳಿಂದ ಬೆಂಬಲ

ಮೈಸೂರು ; ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಗೆ ದೇಶಾದ್ಯಂತ ವಿರೋಧ ತೀವ್ರಗೊಂಡಿದ್ದು ಕಾಯ್ದೆಯನ್ನ ವಾಪಸ್ ಪಡೆಯುವಂತೆ ಆಗ್ರಹಿಸಿ ಲಾರಿ ಮಾಲೀಕರು, ಚಾಲಕರ ಮುಷ್ಕರ ನಡೆಸುತ್ತಿದ್ದಾರೆ.ಲಾರಿ…

Read More »
Freedom TV

ಜಾತ್ಯತೀತ ಅಂತಾರೆ ಅಪ್ಪ-ಅಮ್ಮ ಗೊತ್ತಿಲ್ಲದವರು: ಅನಂತ್​ ಕುಮಾರ್ ಹೆಗಡೆ

ಬೆಳಗಾವಿ : ಅಯೋಧ್ಯೆ ರಾಮಮಂದಿರ , ಇದು ಪ್ರಾರಂಭ ಅಷ್ಟೇ ಇನ್ನೂ ಅನೇಕ ಕೆಲಸಗಳೂ ಆಗಬೇಕಿದೆ, ಜಗತ್ತಿನ ಅನೇಕ ಕಡೆಗಳಲ್ಲಿ ಜನ ಸಂಭ್ರಮಿಸುತ್ತಿದ್ದಾರೆ. ಆದರೆ ನಮ್ಮಲ್ಲಿ ಕೊಂಕು ಮಾತಾಡೋರು…

Read More »
ರಾಜ್ಯ

ಶಾಲೆಯ ಉಳಿವಿಗಾಗಿ ಹಳೆ ವಿದ್ಯಾರ್ಥಿಗಳು ಪ್ರೊಟೆಸ್ಟ್

ಹುಬ್ಬಳ್ಳಿ : 156 ವರ್ಷ ಇತಿಹಾಸ ಹೊಂದಿದ್ದ ಶಾಲೆಯನ್ನು ನೆಲಸಮ ಮಾಡಿ ಮಲ್ಟಿಪ್ಲೆಕ್ಸ್ ಕಾಂಪ್ಲೆಕ್ಸ್ ಮಾಡುವ ನಿರ್ಧಾರವನ್ನು ಖಂಡಿಸಿ ಹಾಗೂ ಕಾಂಪ್ಲೆಕ್ಸ್ ನಿರ್ಧಾರವನ್ನು ಕೈ ಬೀಡುವಂತೆ ಅಗ್ರಹಿಸಿ,…

Read More »
ರಾಜಕೀಯ

ಬಿಜೆಪಿ ಬಿಟ್ಟು ಕೈ ಹಿಡಿತ್ತಾರಾ ಮುನೇನಕೊಪ್ಪ..?

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಮಾಜಿ ಸಚಿವ ಮುನೇನಕೊಪ್ಪರವರ ಚರ್ಚೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ನವಲಗುಂದ ಮಾಜಿ ಶಾಸಕ…

Read More »
ರಾಜ್ಯ

ಕಣ್ಮರೆಯಾಗಿದ್ದ ಭಾರತೀಯ ವಾಯುಪಡೆ ವಿಮಾನದ ಅವಶೇಷಗಳು ಪತ್ತೆ

2016ರ ಜುಲೈ 22ರಂದು ಬಂಗಾಳಕೊಲ್ಲಿಯಲ್ಲಿ ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ An-32 ವಿಮಾನದ ಅವಶೇಷಗಳು 8 ವರ್ಷಗಳ ನಂತರ ಪತ್ತೆಯಾಗಿವೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ…

Read More »
ರಾಜಕೀಯ

ಶ್ರೀ ದೊಡ್ಡಮ್ಮ ದೇವಿ ದೇವಸ್ಥಾನ ಸ್ವಚ್ಛಗೊಳಿಸಿದ ಶಾಸಕರು

ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರಗಳ ಕುರುಬರಹಳ್ಳಿಯ ಶ್ರೀ ದೊಡ್ಡಮ್ಮ ದೇವಿ ದೇವಸ್ಥಾನವನ್ನು ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ, ಗೋಪಾಲಯ್ಯ ಅವರು ಪಾಲ್ಗೊಂಡು…

Read More »
ರಾಜ್ಯ

ರಾಮಮಂದಿರ ನಿರ್ಮಾಣಕ್ಕೆ ಅತಿಹೆಚ್ಚು ದೇಣಿಗೆ ಕೊಟ್ಟಿದ್ದು ಮುಸ್ಲಿಂ ಬಾಂಧವರು

ಮೈಸೂರು: ದೇಶದೆಲ್ಲೆಡೆ ರಾಮನ ಜಪ ಮೊಳಗುತ್ತಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಹಿಂದೂ-ಮುಸ್ಲಿಂರ ನಡುವೆ ದ್ವೇಷ ಮೂಡಿಸುವವರ ಮಧ್ಯೆ ಭಾವೈಕ್ಯತಾ ಸಂದೇಶ ಸಾರುವ ಪ್ರಸಂಗಗಳು ಮೈಸೂರಿನಲ್ಲಿ ನಡೆಯುತ್ತಿದೆ. ನಗರದ…

Read More »
ರಾಜಕೀಯ

ಜಾತಿಗಣತಿ ವರದಿ ಸರಕಾರಕ್ಕೆ ಸಲ್ಲಿಸಲು ಸೂಚನೆ: ಸಿ.ಎಂ ಸಿದ್ದರಾಮಯ್ಯ

ರಾಯಚೂರು: ಎರಡು ತಿಂಗಳಲ್ಲಿ ಜಾತಿ ಸಮಿಕ್ಷೆ ವರದಿ ಸರಕಾರಕ್ಕೆ ನೀಡುವಂತೆ ಹಿಂದುಗಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯ ಪ್ರಕಾಶ ಹೆಗಡೆ ತಿಳಿಸಿದ್ದು, ವರದಿ‌ ನೀಡಿದರೆ ಸ್ವೀಕರಿಸುವುದಾಗಿ…

Read More »
Freedom TV

ಗ್ಯಾಂಗ್ ರೇಪ್ ಕೇಸ್​ಗಳನ್ನು ತನಿಖೆ ಮಾಡಲು ಎಸ್ಐಟಿ ರಚನೆ ಮಾಡಬೇಕು : ಬಸವರಾಜು ಬೊಮ್ಮಾಯಿ

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್​ ಪಟ್ಟಣದ ಖಾಸಗಿ ಹೋಟೆಲ್​ನಲ್ಲಿ ನಡೆದ ನೈತಿಕ ಪೊಲೀಸ್​ಗಿರಿ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಸರಿಯಾದ ಸೆಕ್ಷನ್​ ಹಾಕಿ. ಪೋಕ್ಸೋ ಕಾಯ್ದೆಯಡಿ ದೋಷಾರೋಪ…

Read More »
ರಾಜಕೀಯ

ಸೂರಣಗಿ ವಿದ್ಯುತ್​ ದುರಂತ : ಮೃತರ ಕುಟುಂಬಕ್ಕೆ ಎಚ್.ಕೆ.ಪಾಟೀಲ್​ ಸಾಂತ್ವನ

ಗದಗ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜ.8 ರಂದು ನಟ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಮೃತಪಟ್ಟ ಯುವಕರ…

Read More »
ರಾಜ್ಯ

ಒಂದು ನೋಟದಲ್ಲಿ ಸೆಳೆಯುವ ಚುಂಬಕ ಶಕ್ತಿ ಸ್ವಾಮಿ ವಿವೇಕಾನಂದರಲ್ಲಿತ್ತು : ಪ್ರಕಾಶ್ ಮಲ್ಪೆ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಜ.೧೨ರಂದು ನಡೆಯಿತು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ “ಜನನಿ…

Read More »
ರಾಜಕೀಯ

ಲೋಕಸಭಾ ಚುನಾವಣೆಗೆ ಯತೀಂದ್ರ ಸಿದ್ದರಾಮಯ್ಯಗೆ ಅವಕಾಶ ನೀಡಿದರೆ ಸಂತೋಷ – ಅನಿಲ್ ಚಿಕ್ಕಮಾದು

ಮೈಸೂರು ; ಲೋಕಸಭೆ ಚುನಾವಣೆಗೆ ಮೈಸೂರು-ಕೊಡುಗು ಕ್ಷೇತ್ರದಿಂದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರಿಗೆ ಅವಕಾಶ ನೀಡಿದರೆ ಸಂತೋಷ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ…

Read More »
Freedom TV

ಅನಂತ್ ಕುಮಾರ್ ಹೆಗಡೆ ಬದಲು ಕೇಂದ್ರ ಸಚಿವ ಜೈ ಶಂಕರ್​ ನಿಲ್ತಾರಾ.?

ಮುಂಬರಲಿರುವ ಲೋಕಸಭಾ ಚುನಾವಣೆ ಗೆದ್ದು ಮತ್ತೊಂದು ಸುತ್ತಿಗೆ ಅಧಿಕಾರದ ಗದ್ದುಗೆ ಹಿಡಿಯೋಕೆ ಹವಣಿಸುತ್ತಿರುವ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಸಾಕಷ್ಟು ಸ್ಟ್ರಾಟರ್ಜಿ ಮಾಡುತ್ತಿದೆ. ಅದೇ ರೀತಿ ಈ ಬಾರಿ…

Read More »
ರಾಜಕೀಯ

ನಳೀನ್ ಕಟೀಲ್ ಕ್ಷೇತ್ರಕ್ಕೆ ನಿರ್ಮಲಾ ಸೀತಾರಾಮನ್ ಸ್ಪರ್ಧೆ.!?

2024 ಲೋಕ ಸಮರಕ್ಕೆ ಇನ್ನೇನು ಕೆಲ ತಿಂಗಳಷ್ಟೆ ಬಾಕಿ ಇದೆ..ಇದೇ ಹೊತ್ತಲ್ಲಿ ಯಾರಿಗೆ ಟಿಕೇಟ್ ಸಿಗಬಹುದು ಅನ್ನೋ ಲೆಕ್ಕಚಾರಗಳು ಚರ್ಚೆಗೆ ಬಂದಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದತ್ತ…

Read More »
ರಾಜ್ಯ

ತಡರಾತ್ರಿ‌ ಗ್ರಾಮಕ್ಕೆ ನುಗ್ಗಿದ ಮೊಸಳೆ, ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ..!

ವಿಜಯಪುರ : ಗ್ರಾಮದಲ್ಲಿ ತಡರಾತ್ರಿ ಮೊಸಳೆ‌ ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ‌ ಭಯಭೀತಿ ಸೃಷ್ಟಿಸಿದ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲ್ಲೂಕಿನ ಗರಸಂಗಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಜರುಗಿದೆ. ಗರಸಂಗಿ…

Read More »
ರಾಜಕೀಯ

ಕೊಪ್ಪಳದಲ್ಲಿ ಬಿಜೆಪಿಗೆ ಥರ್ಡ್ ಪ್ಲೇಸ್ ಜನಾರ್ಧನ್ ರೆಡ್ಡಿ ಗುಡುಗು

ಕೊಪ್ಪಳದಲ್ಲಿ ಬಿಜೆಪಿಗೆ ಥರ್ಡ್ ಪ್ಲೇಸ್ ಬರಲಿದೆ ಎಂದು ಶಾಸಕ ಕೆಆರ್ ಪಿಪಿ ನಾಯಕ ಜನಾರ್ಧನ್ ರೆಡ್ಡಿ ಗುಡುಗಿದ್ದಾರೆ. ಗಂಗಾವತಿ ವಿಧಾನಸಭಾ ಚುನಾವಣೆಯಲ್ಲಿ ಹೇಗೆ ಬಿಜೆಪಿ ಮೂರನೇ ಸ್ಥಾನಕ್ಕೆ…

Read More »
ರಾಜ್ಯ

ಇನ್ವಿಟೇಷನ್ ಕೊಟ್ಟಿದ್ರೆ ನಾನು ಹೋಗ್ತಿದ್ದೆ..! : ಶಾಸಕ ಕೊತ್ತೂರು ಮಂಜುನಾಥ್

ಕೋಲಾರ:  ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ಬಂದಿಲ್ಲ. ಇನ್ವಿಟೇಷನ್ ಕೊಟ್ಟಿದ್ದಿದ್ದರೆ ಹೋಗುತ್ತಿದ್ದೆ, ಈಗ ಆಹ್ವಾನ ಬಂದಿಲ್ಲ. ಹಾಗಾಗಿ ನಾನು ಹೋಗುವುದಿಲ್ಲ ಎಂದು ಕೋಲಾರ ಕಾಂಗ್ರೆಸ್…

Read More »
ಕ್ರೈಂ ಸ್ಟೋರಿ

ಜೂಜಾಟದಲ್ಲಿ ತೊಡಗಿದ್ದ 8 ಜನರ ಬಂಧನ : ಲಕ್ಷಾಂತರ ರೂಪಾಯಿ ಹಣ ಜಪ್ತಿ

ರಾಯಚೂರು: ಲಾಡ್ಜ್‌ವೊಂದರಲ್ಲಿ ಜೂಜಾಟ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಹಣವನ್ನ ಜಪ್ತಿ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಸಂತೋಷ ಹೊಟೇಲ್ ಕೊಠಡಿಯೊಳಗೆ…

Read More »
ರಾಜಕೀಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಡಿಕೆಶಿ ಸೂಚನೆ

ಬೆಂಗಳೂರು, ಜ. 11: ಮೂರ್ನಾಲ್ಕು ತಿಂಗಳುಗಳಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರಿಗೆ ಕುಡಿಯಲು ಕಾವೇರಿ ನೀರನ್ನು ಪೂರೈಸಬೇಕು ಎಂದು ಡಿಸಿಎಂ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ…

Read More »
ರಾಜ್ಯ

ಕ್ಷೀರಭಾಗ್ಯ ಹಾಲಿಗೆ ಬಿದ್ದ ಹಲ್ಲಿ; ಅಸ್ವಸ್ಥ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಬೆಳಗಾವಿ: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿದ್ದ ಕ್ಷೀರಭಾಗ್ಯದ ಹಾಲಿನಲ್ಲಿ ಹಲ್ಲಿ ಬಿದ್ದು ಅವಾಂತರ ಸೃಷ್ಟಿಯಾಗಿದೆ. ಹೌದು, ಸರಕಾರಿ ಶಾಲೆಗೆ ಮಕ್ಕಳಿಗೆ ತರಲಾದ ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಹಲ್ಲಿ…

Read More »
ರಾಜಕೀಯ

ಕಾಂಗ್ರೆಸ್ ತೀರ್ಮಾನ ದುರ್ದೈವದ ಸಂಗತಿ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ…

Read More »
ಕ್ರೈಂ ಸ್ಟೋರಿ

ವಿಜಯಪುರ : ನಟೋರಿಯಸ್ ಚಡ್ಡಿ ಗ್ಯಾಂಗ್ ACTIVE

ವಿಜಯಪುರ : ರಾಜ್ಯದಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಚರ್ಚೆಗೆ ಬಂದಿದೆ , ಮನೆಗಳ್ಳತನ ಮಾಡುವ ನಟೋರಿಯಸ್ ಇಂಟರ್ ಸ್ಟೇಟ್ ಚಡ್ಡಿ ಗ್ಯಾಂಗ್ ವಿಜಯಪುರ ನಗರದಲ್ಲಿ ಪ್ರತ್ಯಕ್ಷಗೊಂಡು ಭಾರಿ…

Read More »
ರಾಜ್ಯ

ಹಾಲು ಕರೆಯೋ ಸ್ಪರ್ಧೆ : ಬುಲೆಟ್ ಗೆದ್ದ ರೈತ..!

ಕೋಲಾರ : ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕೋಲಾರ ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಅತಿ ಹೆಚ್ಚು ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ಕೋಲಾರದ ಬೈರೇಗೌಡ ನಗರದಲ್ಲಿ…

Read More »
ರಾಜ್ಯ

ಮೈಸೂರು-ಬೆಂ ಹೆದ್ದಾರಿ ಸುರಕ್ಷತಾ ಕಾಮಗಾರಿ ಕೈಗೊಳ್ಳಲು ಕೇಂದ್ರದಿಂದ 688 ಕೋಟಿ ರೂ. ಬಿಡುಗಡೆ

ಮೈಸೂರು ; ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಮುಂದಾಗಿದೆ. ಹೆದ್ದಾರಿಯಲ್ಲಿ ಸುರಕ್ಷತೆ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ 688 ಕೋಟಿ ರೂ. ಅನುದಾನ…

Read More »
ರಾಜಕೀಯ

ಕಾಂಗ್ರೆಸ್ ಯಾರದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ : ಹೆಚ್​ಡಿ ಕುಮಾರಸ್ವಾಮಿ

ಚಿಕ್ಕಮಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರು ಮತ್ತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್‌ಡಿಕೆ ಗ್ಯಾರಂಟಿ ನೋಡಿಕೊಳ್ಳೋದಕ್ಕೆ ಓರ್ವ ಅಧ್ಯಕ್ಷ ನೇಮಕ ಮಾಡುತ್ತಿದ್ದಾರೆ. ಗ್ಯಾರಂಟಿ…

Read More »
ರಾಜ್ಯ

ಮರಗಳನ್ನ ರಸ್ತೆಯಲ್ಲೇ ಬಿಟ್ಟು ಡಾಂಬಾರು

ಶಿವಮೊಗ್ಗ : ರಸ್ತೆ ಕಾಮಗಾರಿಯಲ್ಲಿ ಮರಗಳನ್ನು ರಸ್ತೆ ಮಧ್ಯೆದಲ್ಲಿಯೇ ಬಿಟ್ಟು ಡಾಂಬರೀಕರಣ ಮಾಡಲಾಗಿದೆ. ಕಾಮಗಾರಿಯ ಗುತ್ತಿಗೆದಾರರ ಎಡವಟ್ಟಿಗೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಶಿವಮೊಗ್ಗ, ಸಾಗರದ ಬಟ್ಟೆಮಲ್ಲಪ್ಪದ ಬಳಿ ರಸ್ತೆಗಳಲ್ಲಿ…

Read More »
ಕ್ರೈಂ ಸ್ಟೋರಿ

ಮಂಗಳೂರು ಪಾತಕಿ ಕಾಲಿಗೆ ಗುಂಡು.. ಯಾರಿವನು ಆಕಾಶ್ ಭವನ್ ಶರಣ್..?

ಮಂಗಳೂರು : ಭೂಗತ ಲೋಕ ಅಂದ್ರೆ ಮಂಗಳೂರು, ಮಂಗಳೂರು ಅಂದ್ರೆ ಭೂಗತಲೋಕ ಅನ್ನುವ ಕಾಲವೊಂದಿತ್ತು. ರಾಜ್ಯದ ಅಂಡರ್‌ವಲ್ಡ್‌ಗೆ ಆಧುನಿಕ ಟಚ್‌ ಕೊಟ್ಟ ಇತಿಹಾಸ ಕರಾವಳಿಗರದ್ದು, ಇಲ್ಲಿನ ಭೂಗತ…

Read More »
ರಾಜಕೀಯ

ವಿಜಯಪುರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ ; ಇದು ಅಕ್ರಮದ ಚುನಾವಣೆ : ಯತ್ನಾಳ್

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಮೇಯರ್​​ ಹಾಗೂ ಉಪಮೇಯರ್​ ಸ್ಥಾನಕ್ಕೆ ಚುನಾವಣೆ ನಡೆಸಿದ್ದು, ಎರಡೂ ಸ್ಥಾನದಲ್ಲಿ ಕಾಂಗ್ರೆಸ್​ ಜಯಭೇರಿ ಬಾರಿಸಿದೆ. ವಿಜಯಪುರ ಪಾಲಿಕೆ ಮೇಯರ್​​ ಆಗಿ…

Read More »
ರಾಜ್ಯ

ವಿದ್ಯಾರ್ಥಿಗಳು ಶಾಲೆಗಳಲ್ಲಿ ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ; ಯುಟಿ ಖಾದರ್​

ಮಂಗಳೂರು : ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ಎಂಬ ಹೇಳಿಕೆಯನ್ನು ವಿಧಾನಸಭೆ ಸ್ಪೀಕರ್​​ ಯುಟಿ ಖಾದರ್​ ಸಮರ್ಥಿಸಿಕೊಂಡಿದ್ವಿದಾರೆ. ವಿದ್ಯಾರ್ಥಿಯಾಗಿದ್ದಾಗ ನಾನು ಕೂಡ ಶಾಲೆಯ ಶೌಚಾಲಯವನ್ನು…

Read More »
ರಾಜ್ಯ

ನಿರ್ವಾನ ಸ್ಪಾ ದಂಧೆಯ ಅಸಲಿ ರಹಸ್ಯ; ದಾಳಿಯ ಹಿಂದೆ ಇದ್ದಾಳಾ ಆ ಸುಂದರಿ?

ಬೆಂಗಳೂರು : ನಿರ್ವಾನ ಸ್ಪಾ ಮೇಲೆ ಏಕಾಏಕಿ ಸಿಸಿಬಿ ಪೊಲೀಸ್ರು ಮೊನ್ನೆ ರೇಡು ಬಿದ್ದಿದ್ರು.. ಖುದ್ದು ಪೊಲೀಸ್ ಆಯುಕ್ತರೇ ನಿರ್ವಾನ ಸ್ಪಾ ಮೇಲೆ ಕಣ್ಣು ಇಡೋಕೆ ಸೂಚಿಸಿದ್ರು.…

Read More »
ರಾಜಕೀಯ

ಕರ ಸೇವಕರ ಬಂಧನ ಖಂಡಿಸಿ ಮಾಜಿ ಸಚಿವ ರೇಣುಕಾಚಾರ್ಯ ಪ್ರತಿಭಟನೆ

ದಾವಣಗೆರೆ : ಹುಬ್ಬಳ್ಳಿ ಯಲ್ಲಿ ಕರ ಸೇವಕರ ಬಂಧನ ಖಂಡಿಸಿ ಮಾಜಿ ಸಚಿವ ರೇಣುಕಾಚಾರ್ಯ ಇಂದು ಪ್ರತಿಭಟನೆ ನಡೆಸಿದರು. ದಾವಣಗೆರೆ ನಗರದ ಶ್ರೀ ರಾಮ ಮಂದಿರದಿಂದ ಪಾದಯಾತ್ರೆ…

Read More »
ಮನರಂಜನೆ

‘UI’ ಫಸ್ಟ್ ಲುಕ್ ಟೀಸರ್ ರಿಲೀಸ್ ; ಖಡಕ್​ ಲುಕ್​ನಲ್ಲಿ ರಿಯಲ್​ ಸ್ಟಾರ್​

ಸ್ಯಾಂಡಲ್​ವುಡ್​ ರಿಯಲ್​ ಸ್ಟಾರ್​ ಉಪೇಂದ್ರ ಅವರ ನಿದೇರ್ಶನದ ಸಿನಿಮಾಗಳು ಎಂದರೆ ವಿಭಿನ್ನವಾಗಿರುತ್ತವೆ. ಈ ಕಾರಣದಿಂದಲೇ ‘UI’ ಸಿನಿಮಾ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದ ಟೀಸರ್​…

Read More »
ರಾಜ್ಯ

ಚಿಕ್ಕಬಳ್ಳಾಪುರ: ಸಚಿವ ಸುಧಾಕರ್​ ಆಪ್ತ, ಅಶ್ವತ್ಥನಾರಾಯಣ ಬಾಬು​ ಮನೆ ಮೇಲೂ ಇ.ಡಿ ದಾಳಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಕೋಚಿಮುಲ್ ನಿರ್ದೇಶಕ ಅಶ್ವತನಾರಾಯಣ ಬಾಬು ಅವರ ಚಿಂತಾಮಣಿಯ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಲವಾಡಿ ಗ್ರಾಮದ ನಿವಾಸ ಹಾಗೂ…

Read More »
ರಾಜಕೀಯ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಟಿಬಿ ನಾಗರಾಜ್​ ಸ್ಪರ್ಧೆ : ವಿಜಯೇಂದ್ರ ಹೇಳಿದ್ದೇನು..?

ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಎಲ್​ಸಿ ಎಂಟಿಬಿ ನಾಗರಾಜ್​ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ…

Read More »
ರಾಜಕೀಯ

ಪದವೀಧರರಿಗೆ ಸರ್ಕಾರ ಹಣದ ಬದಲು ಉದ್ಯೋಗ ನೀಡಲಿ: ವಾಟಾಳ್ ನಾಗರಾಜ್

ಮೈಸೂರು ; ರಾಜ್ಯ ಸರ್ಕಾರ ಪದವೀಧರರಿಗೆ ಹಣದ ಬದಲು ಉದ್ಯೋಗ ನೀಡಿಲಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಕನ್ನಡಿಗರಿಗೆ ಉದ್ಯೋಗಕ್ಕಾಗಿ ಮತ್ತು ಹಿಂದಿ ಹೇರಿಕೆ…

Read More »
Back to top button