ನವದೆಹಲಿ/ಮಂಡ್ಯ: ಕನ್ನಡ ನಾಡಿನ ಜ್ಞಾನ ದಾಸೋಹಿ, ಲಕ್ಷಾಂತರ ಪುಸ್ತಕಗಳ ಸಂಗ್ರಹದ ಮೂಲಕ ಅಕ್ಷರ ಲೋಕವನ್ನೇ ಸೃಷ್ಟಿಸಿರುವ ಮಂಡ್ಯ ಜಿಲ್ಲೆಯ ಅಂಕೇಗೌಡ ಅವರಿಗೆ ಕೇಂದ್ರ ಸರ್ಕಾರ ‘ಪದ್ಮಶ್ರೀ’ ಪ್ರಶಸ್ತಿ…
Read More »Mandya
ಮಂಡ್ಯ: ಇತ್ತೀಚೆಗೆ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ..…
Read More »ಮಂಡ್ಯ: ಸಿದ್ದರಾಮಯ್ಯನವರು ಡಿ.ಕೆ ಶಿವಕುಮಾರ್ ಅವರಿಗೆ ಸೀಟು ಬಿಟ್ಟು ಕೊಡ್ತಾರೆ ಅಂತ ಅನಿಸುತ್ತಿಲ್ಲ. ದೇವೇಗೌಡರ ಗರಡಿಯಲ್ಲಿ ಪಳಗಿದ ಸಿದ್ದರಾಮಯ್ಯನವರು ಅಭಿವೃದ್ಧಿ ಕೆಲಸ ಕಲಿತಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು. ಆದರೆ,…
Read More »ಬೆಂಗಳೂರು: ಗಣೇಶ ಮೆರವಣಿಗೆಗೆ ಮುಸ್ಲಿಮರು ಸಹಕಾರ ನೀಡಿದ್ದರು. ಕಲ್ಲುತೂರಾಟಕ್ಕೆ ಮುಸ್ಲಿಮರು ಪ್ರೋತ್ಸಾಹ ನೀಡಿಲ್ಲ. ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತಾಡಿದ್ದಾರೆ ಎಂದು ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ…
Read More »ಕಲಬುರಗಿ: ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿ ಮಾತಾಡಲ್ಲ. ಅಸ್ಥಿತ್ವ, ಕುರ್ಚಿ ಉಳಿಸಿಕೊಳ್ಳಲು,RSS ಮನವೊಲಿಸಲು ಈ ರೀತಿ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ…
Read More »ಮಂಡ್ಯ: ಕಾಂಗ್ರೆಸ್ ಸರ್ಕಾರಕ್ಕೆ ಮಾನ-ಮರ್ಯಾದೆ ಇಲ್ಲ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬರೀ ಜಾತಿ-ಜಾತಿ ಎಂದು ಮಾತನಾಡುತ್ತಾರೆ. ಇವರ ಆಡಳಿತದಲ್ಲಿ ಹಿಂದೂಗಳ ಮೇಲೆ ದಾಳಿಗಳು ಹೆಚ್ಚಾಗಿವೆ ಎಂದು…
Read More »ಮಂಡ್ಯ: ಮದ್ದೂರು ಪಟ್ಟಣದಲ್ಲಿ ಇಂದು ಸಾರ್ವಜನಿಕ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಗೆ ಭವ್ಯವಾದ ಶೋಭಾಯಾತ್ರೆ ನಡೆಯುತ್ತಿದೆ. ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ…
Read More »ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವೆಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಪ್ರತಿನಿತ್ಯ ಎಸ್ಪಿ, ಡಿಸಿಯಿಂದ ಮಾಹಿತಿ ಪಡೆಯುತ್ತಿದ್ದಾರೆ.…
Read More »ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರೋ ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ್ದಾರೆ.…
Read More »ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ, ಕಳೆದ ಎರಡು ವರ್ಷದಿಂದಲೂ ಇದೇ ರೀತಿಯ ಘಟನೆಗಳು…
Read More »ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ವಿಸರ್ಜನೆ ವೇಳೆ ಗಲಾಟೆ ವಿಚಾರದಲ್ಲಿ ಬಿಜೆಪಿಯ ಆರೋಪಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.. ಈಗಾಗಲೇ ಮದ್ದೂರಿನಲ್ಲಿ ಗಲಾಟೆ…
Read More »ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷನೆ ನಡೆದಿದ್ದು, ಮದ್ದೂರಿನಲ್ಲಿ ಜಾರಿ ಮಾಡಿದ್ದ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್…
Read More »ಮಂಡ್ಯ: ಗಣೇಶ ವಿಸರ್ಜನೆಯ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನಾ ನಡೆದ ಸ್ಥಳಕ್ಕೆ ರಾತ್ರಿಯೇ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ…
Read More »ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.. ಕಾವ್ಯಾ (26) ಆತ್ಮಹತ್ಯೆಗೆ…
Read More »ಆಸ್ತಿಗಾಗಿ ಮಗನೇ ತಂದೆಗೆ ಬ್ಲಾಕ್ಮೇಲ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ತಂದೆಯ ಬಗ್ಗೆ ಅಶ್ಲೀಲ ಸಂದೇಶಗಳನ್ನು ಹಂಚಿಕೊಂಡಿರುವ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನ ರಿಯಲ್…
Read More »ಬೆಂಗಳೂರು: ಸ್ಯಾಂಡಲ್ ವುಡ್ ಕಾಮಿಡಿ ಆ್ಯಕ್ಟರ್ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜೆಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ…
Read More »ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ರಾಜ್ಯದ ಹಲವೆಡೆ ದುರಂತ ಸಂಭವಿಸಿದೆ. ಮೆರವಣಿಯಲ್ಲಿ ನೃತ್ಯ ಮಾಡುವ ವೇಳೆ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಎರಡು ಪ್ರತ್ಯೇಕ ಘಟನೆಗಳು…
Read More »ಹೈಕಮಾಂಡ್ ಆದೇಶದಂತೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರೆಯತ್ತದೆ ಎಂದು ಮಂಡ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ರಾಷ್ಟ್ರೀಯ ನಾಯಕರು ಹಾಗೂ ಅಧ್ಯಕ್ಷರ ತೀರ್ಮಾನದಂತೆ ಮನ್ನಡೆಯುತ್ತೇವೆ. ಮುಂಬರುವ ಸ್ಥಳೀಯ…
Read More »ರಾಜ್ಯದ ಜನರ ಹಾರೈಕೆಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗುಣಮುಖರಾಗಿದ್ದಾರೆ ಎಂದು ಇವತ್ತು (ಸೋಮವಾರ) ಮಂಡ್ಯದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ…
Read More »ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ…
Read More »ಮಂಡ್ಯ : ವಿವಿಧ ಧರ್ಮಗಳು ಆಚರಿಸುವ ಧಾರ್ಮಿಕ ಪದ್ಧತಿಗಳು ಸಮುದಾಯವನ್ನು ಒಟ್ಟುಗೂಡಿಸುತ್ತದೆ. ಧಾರ್ಮಿಕ ಪದ್ಧತಿಗಳು ದೇಶದ ಪರಂಪರೆ ಕೂಡ ಆಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ…
Read More »ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ, ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವಿಗೀಡಾಗಿರುವ ಘಟನೆ, ಇಂದು ಮಧ್ಯಾಹ್ನ ಮಂಡ್ಯ ತಾಲ್ಲೂಕಿನ ತೂಬಿನಕರೆ…
Read More »ಮಂಡ್ಯ: ತಾಲೂಕಿನ ಕೆರಗೋಡು ಹೋಬಳಿ ಹಂಚಹಳ್ಳಿ ಗ್ರಾಮದ ವೆಂಕಟೇಶ್ ಎಂಬುವವರ ಮಗ ಸಂಜಯ್ ಎಂಬ 22 ವರ್ಷದ ಯುವಕ ಬಿಳಿದೇಗಲಿನ ಕೋಳಿ ಮಾಂಸದ ಅಂಗಡಿಯಲ್ಲಿ ಕೋಳಿ ಕ್ಲಿನಿಂಗ್…
Read More »ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರು ಮಾಲೀಕ ಫಯಾಜ್…
Read More »ವಕ್ಫ್ ಬೋರ್ಡ್ ಸಮಸ್ಯೆ ದಿನೇ ದಿನೇ ಉಲ್ಬಣಿಸುತ್ತಿದ್ದು,ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ದ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಕುವೆಂಪು ವೃತ್ತದ…
Read More »ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ವಿವಾದಾದ್ಮಕ ಹೇಳಿಕೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ…
Read More »ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಿನ್ನೆ(ಶನಿವಾರ) ನಡೆದಿದೆ. ರಾಮಚಂದ್ರು (21)…
Read More »ಜ್ಯೂ.ರೆಬೆಲ್ ಸ್ಟಾರ್, ಅಭಿಷೇಕ್ ಅಂಬರೀಶ್ ಮತ್ತು ಅವಿವ ಮಗುವಿನ ಪಾಲನೆಯಲ್ಲಿ ಬ್ಯುಸಿಯಾಗಿದ್ದು, ಇದರ ನಡುವೆ ಹೊಸದೊಂದು ಫೋಟೋ ಶೂಟ್ ಮಾಡಿಸಿದ್ದಾರೆ. ಮಸ್ತ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.…
Read More »ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ ಎರಡು ದಿನದಿಂದ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯುತ್ತಿದೆ. ಈ ಬಾರೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು…
Read More »ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಮೂರನೇ ದಿನ ಇಂದು (ಡಿಸೆಂಬರ್ 22) ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದೆ.…
Read More »ಮಂಡ್ಯ : ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರತಿದೆ. ರಾಷ್ಟ್ರ ಧ್ವಜ,…
Read More »ಮಂಡ್ಯ : ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕೆ ಆಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಬುಧವಾರದಿಂದ ಚಾಲನೆ ನೀಡಲಾಗಿದೆ…
Read More »ಮಂಡ್ಯ: ಮಂಡ್ಯದಲ್ಲಿ ಇದೇ ಡಿಸೆಂಬರ್ 20 ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ…
Read More »ಮಂಡ್ಯ:- ಮಂಡ್ಯದಲ್ಲೊಂದು ದುರಂತ ಪ್ರೇಮ ಕಥೆ ನಡೆದಿದ್ದು, ಲವರ್ಗಾಗಿ ಗೃಹಿಣಿ ನದಿಗೆ ಹಾರಿದ್ದು, ಪ್ರಿಯಕರ ನೇಣಿಗೆ ಶರಣಾಗಿರುವ ಘಟನೆ ಮಂಡ್ಯದಲ್ಲಿ ಜರುಗಿದೆ. ಸೃಷ್ಟಿ(20) ಮೃತ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ…
Read More »ಮಂಡ್ಯ : ಡಿ.20, 21, 22 ರಂದು 3 ದಿನ ಮಂಡ್ಯದಲ್ಲಿ ಜರುಗಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಕಂಪಿನೊಂದಿಗೆ ನಾಲಿಗೆಗೂ…
Read More »87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇ ಳನದ ಅಂಗವಾಗಿ ದಸರಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದಕ್ಕೆ ಸಿದ್ಧತೆಗಳು ಆರಂಭ…
Read More »ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ಕೂಗಿಗೆ ವಿರೋಧ: ‘ಮನುವಾದಿಗಳಿಂದ ಹೈಜಾಕ್’ ಕನ್ನಡ ಪರ ಹೋರಾಟಗಾರರ ಆಕ್ರೋಶ ಇದು ಅನೇಕ ಕನ್ನಡ ಕಾರ್ಯಕರ್ತರು, ಪ್ರಗತಿಪರ ಸಂಘಟನೆಗಳು ಮತ್ತು…
Read More »ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ಸಮ್ಮೇಳನಕ್ಕೂ ಮುನ್ನವೇ ಹಲವು ವಿವಾದಗಳು ತಲೆದೋರಿವೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು…
Read More »ಮಂಡ್ಯ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಸಚಿವ ಸ್ಥಾನಕ್ಕಾಗಿ ಕೂಗು ಜೋರಾಗಿದೆಯೇ? ಮಂಡ್ಯದಲ್ಲಿ ಮಳವಳ್ಳಿ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ನೀಡಿರುವ ಹೇಳಿಕೆ ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಮಾಧ್ಯಮ…
Read More »ಬೆಳಗಾವಿ: ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಪಕ್ಷದ ಶಾಸಕರಿಗೆ ಬಿಜೆಪಿ ಹಣದ ಆಮಿಷ ಒಡ್ಡುತ್ತಿದೆ ಎಂಬ ಆರೋಪ ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಭಾರಿ ಸದ್ದು ಮಾಡಲು ಆರಂಭಿಸಿದೆ. 50…
Read More »ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ…
Read More »ಮಂಡ್ಯ: ಈಜಲು ಹೋಗಿ ನಾಲೆಯಲ್ಲಿ ಯುವಕ ಕೊಚ್ಚಿ ಹೋದ ಘಟನೆ ಯಲಿಯೂರು ಬಳಿ ನಡೆದಿದೆ. ಯಶ್ವಂತ್ (20) ನಾಲೆಯಲ್ಲಿ ಕೊಚ್ಚಿ ಹೋದ ಮೃತದುರ್ದೈವಿ. ನಾಲೆಯಲ್ಲಿ ಕೊಚ್ಚಿ ಹೋದ…
Read More »ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಹೌದು, ಮಂಡ್ಯದವರನ್ನು ನರಸತ್ತವರು, ಗಂಡಸರಾಗಿ, ಕೈಗೆ…
Read More »ಮಂಡ್ಯ: 2028ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಜನರೇ ಈ ಸರ್ಕಾರವನ್ನು ತೆಗೆಯುತ್ತಾರೆ. ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.…
Read More »ಮಂಡ್ಯ: ಬೈಕ್ ಮೆಕ್ಯಾನಿಕ್ ರಾತ್ರೋರಾತ್ರಿ ಲಾಟರಿಯಲ್ಲಿ 25 ಕೋಟಿ ರೂ.ಬಹುಮಾನ ಪಡೆದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣ ನಿವಾಸಿಯಾಗಿದ್ದ ಅಲ್ತಾಫ್ ಪಾಷಾ, ಕೇರಳ ರಾಜ್ಯದ ಲಾಟರಿಯಲ್ಲಿ 25…
Read More »ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಎಲ್ಲಾ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣ…
Read More »ಗಣೇಶ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ, ಎಸೆತ, ಬೆಂಕಿ ಹಚ್ಚುವುದು, ತಲ್ವಾರ್, ಕತ್ತಿ ಹಿಡಿದು ಝಳಪಿಸುವುದು, ಪೆಟ್ರೋಲ್ ಬಾಂಬ್ ಎಸೆಯುವುದನ್ನು ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ…
Read More »ಮಂಡ್ಯ: ನಗರಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಎದುರಾಗಿ ಕೊನೆಗೆ ಸಿನಿಮೀಯ ಮಾದರಿಯಲ್ಲಿ ಜೆಡಿಎಸ್-ಬಿಜೆಪಿ ಮಂಡ್ಯ ನಗರಸಭೆ ಗದ್ದುಗೆ ಏರಿದೆ. ಹಳ್ಳಿ ಎಲೆಕ್ಷನ್…
Read More »ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರು ಗ್ರಾಮದಲ್ಲಿ ಪತಿ, ಪತ್ನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಸ್ವಾತಿ (21), ಮೋಹನ್ ಮೃತ ದುರ್ದೈವಿಗಳು. ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ…
Read More »ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಗೆ ಬರುವ…
Read More »ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆಎರ್ಎಸ್ ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಒಂದೇ ವಾರದಲ್ಲಿ 11 ಅಡಿಯಷ್ಟು…
Read More »ಮಂಡ್ಯ: ಕಾವೇರಿ ನದಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿದೆ. ಮಂಡ್ಯದ ಶ್ರೀರಂಗಪಟ್ಟಣದ ಸಂತೆಮಾಳದ ಬಳಿಯ ಕಾವೇರಿ ನದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವಗಳು ತೇಲಿ ಬಂದಿವೆ. ಸ್ಥಳೀಯರೊಬ್ಬರ…
Read More »ಮಂಡ್ಯ : ಅಧಿಕಾರ ಶಾಶ್ವತ ಅಲ್ಲ ಮಂಡ್ಯ ಜನರ ಪ್ರೀತಿ ಶಾಶ್ವತ,ನಿಮ್ಮ ಸಹಕಾರ ಆಶೀರ್ವಾದ ಎಂದೆಂದಿಗೂ ಇರಲಿ ಎಂದು ಸಂಸದೆ ಸುಮಲತಾ ಅಂಬರೀಶ್ ಆಶಯ ವ್ಯಕ್ತಪಡಿಸಿದರು. ನಗರದ…
Read More »ಮಂಡ್ಯ: ಪಾಂಡವಪುರ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತಂಕಕಾರಿ ವಿಚಾರ ಹೊರಬಿದ್ದಿದೆ. ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥಗೊಂಡ ವಿಚಾರ ತಿಳಿದು…
Read More »ಮಂಡ್ಯ : ಎಸ್ಎಲ್ಸಿ ಪಾಸಾಗಿದ್ದು, ಈ ವಿದ್ಯಾರ್ಹತೆಗೆಲ್ಲಾ ಯಾವ್ ಒಳ್ಳೆ ಕೆಲಸ ಸಿಗುತ್ತಪ್ಪಾ ಎಂದು ಇನ್ನು ನಿರುದ್ಯೋಗಿಗಳಾಗೆ ಇರುವವರು ಅಥವಾ ಈಗಷ್ಟೆ ಎಸ್ಎಸ್ಎಲ್ಸಿ ಪಾಸಾದವರಿಗೆ ಮಂಡ್ಯದಲ್ಲಿದೆ ಭರ್ಜರಿ…
Read More »ಮಂಡ್ಯ: ಕಲೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಮಂಡ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರ ನಡೆಸಿ ಸುಮಲತಾ ಗೆಲುವಿಗಾಗಿ ಜೋಡೆತ್ತುಗಳಂತೆ ನಟ ಯಶ್ ಹಾಗೂ ದರ್ಶನ್ ಕಾರ್ಯನಿರ್ವಹಿಸಿದ್ದರು.…
Read More »ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ ಮತ್ತು ಪ್ರಸನ್ನ ದಂಪತಿಯ…
Read More »ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.…
Read More »ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಭೇಟಿ ಮಾಡಿ ಆಶೀರ್ವಾದ…
Read More »ಬೆಂಗಳೂರು : ಮಂಡ್ಯ ಸಂಸದೆ ಸುಮಲತ ಭೇಟಿಯಾಗಿ ಸೌಹಾರ್ಧ ಮಾತುಕತೆ ನಡೆಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ. ಲೋಕಸಭಾ…
Read More »ಬೆಂಗಳೂರು : ಇಂದು ಮದ್ಯಾಹ್ನ ಜೆಪಿ ನಗರದಲ್ಲಿರುವ ಸುಮಲತಾ ಮನೆಗೆ ಕುಮಾರಸ್ವಾಮಿ ಭೇಟಿ ನೀಡುವ ಸಾಧ್ಯತೆ ಇದ್ದು ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಯಾರೂ ಮಿತ್ರರಲ್ಲ ಎಂಬುದಕ್ಕೆ ಒಂದು…
Read More »ಬೆಂಗಳೂರು : ಸ್ವಾಭಿಮಾನಕ್ಕೋ, ಹೆಚ್ಡಿಕೆಗೋ, ಅಭ್ಯರ್ಥಿಗೋ ಸುಮಲತಾ ಬೆಂಬಲ ಯಾವುದಕ್ಕೆ ಎಂಬುದೇ ಪ್ರಶ್ನೆಯಾಗಿ ಉಳಿದಿದೆ. ಮಂಡ್ಯ ಭಾಗದ ಆಪ್ತರು, ಬೆಂಬಲಿಗರ ಜೊತೆ ಮಧ್ಯಾಹ್ನ 2.30 ಕ್ಕೆ ಬೆಂಗಳೂರಿನ ಜೆಪಿ…
Read More »ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಇನ್ನುಳಿದ ಕ್ಷೇತ್ರಗಳಲ್ಲಿ ಯಾರೆಲ್ಲಾ ಸ್ಪರ್ಧೆ ಮಾಡಲಿದ್ದಾರೆ ಎನ್ನುವ…
Read More »ನಾಲ್ಕು ದಿನಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಈಗ ಫಿಟ್ ಅಂಡ್ ಫೈನ್ ಆಗಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಿಂದ ಇದೀಗ ಡಿಸ್ಚಾರ್ಜ್…
Read More »ಮಂಡ್ಯ : ಲೋಕಸಭಾ ಕ್ಷೇತ್ರದ ಮತದಾರರ ಭೇಟಿಗೆ ಅನುಕೂಲವಾಗಲು ಹಾಗೂ ಪಕ್ಷದ ಕೆಲಸಗಳಿಗಾಗಿ ಜಿಲ್ಲಾ ಕೇಂದ್ರ ಮಂಡ್ಯದಲ್ಲಿ ಸ್ಟಾರ್ ಚಂದ್ರು ಅವರ ನೂತನ ಗೃಹಕಚೇರಿಯ ಉದ್ಘಾಟನಾ ಸಮಾರಂಭ…
Read More »ಲೋಕಸಭೆ ಚುನಾವಣೆ ಸನಿಹದಲ್ಲಿರುವಾಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಹೃದಯದ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ವೈದ್ಯರ ಸೂಚನೆ ಮೇರೆಗೆ ಮೂರು ದಿನಗಳ ಹಿಂದೆ ಚೆನ್ನೈನ…
Read More »ದೆಹಲಿಯಲ್ಲೂ ಮಂಡ್ಯ ಗೌಡ್ತಿ ಪಟ್ಟು ಸಡಿಲಿಸುತ್ತಿಲ್ಲ. ಚಿಕ್ಕಬಳ್ಳಾಪುದಿಂದ ಸ್ಪರ್ಧೆ ಅನ್ನೋದೆಲ್ಲಾ ಊಹಾಪೋಹ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಮಂಡ್ಯದಿಂದಲೇ ಸ್ಪರ್ಧಿಸುತ್ತೇನೆ. ಬಿಜೆಪಿ ಹೈಕಮಾಂಡ್ಗೆ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿದ್ದೇನೆ…
Read More »ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿರುವುದರಿಂದ ಮುನಿಸಿಕೊಂಡಿರುವ ಬಿಜೆಪಿ ಬೆಂಬಲಿತ ಹಾಲಿ ಸದಸ್ಯೆ ಸುಮಲತಾ ಅಂಬರೀಷ್ ಅವರ ಮನವೊಲಿಕೆ ಪ್ರಯತ್ನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ…
Read More »ಮಂಡ್ಯ: ಲೋಕಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿವೆ. ಕಳೆದ ಬಾರಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಕೂಡ ಸಾಕಷ್ಟು ಕುತೂಹಲಕ್ಕೆ ಕಾರಣವಾಗುತ್ತಿದೆ.…
Read More »ಮಂಡ್ಯದಲ್ಲಿ ಸ್ಟಾರ್ ಚಂದ್ರು ಹವಾ ಶುರುವಾಗಿದೆ. ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಮೈತ್ರಿ ಬಿಕ್ಕಟ್ಟಿನಲ್ಲಿ ಸ್ಟಾರ್ ಚಂದ್ರುಗೆ ಲಾಭ ಆಗುತ್ತಾ ಎನ್ನುವ…
Read More »ಮಂಡ್ಯ: ನುಡಿದಂತೆ ನಡೆಯುವವರನ್ನ ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿಯಾಗುತ್ತದೆ.ಎಂದು ಮಂಡ್ಯದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ಸಿದ್ದು ಗುಡುಗಿದರು. ಕಳೆದ ಚುನಾವಣೆಯಲ್ಲಿ…
Read More »ಮಂಡ್ಯ ಜಿಲ್ಲೆ ಬೂದನೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅದ್ದೂರಿಯಾಗಿ ಬೂದನೂರು ಉತ್ಸವ ನಡೆಲಿದೆ. ಎರಡು ದಿನಗಳ ಹಿಂದೆಯಷ್ಟೆ ಶಾಸಕ ರವಿಕುಮಾರ್ ಗಣಿಗ ಪತ್ರಿಕಾಗೋಷ್ಟಿ ನಡೆಸಿ ಉತ್ಸವ…
Read More »ಮಂಡ್ಯ ಲೋಕಸಭೆ ಟಿಕೆಟ್ ಹಂಚಿಕೆ ವಿವಾದ ಪರಿಹಾರ ಕಾಣಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿಯಿಂದ ಏನೂ ಸಮಸ್ಯೆಯಿಲ್ಲ.…
Read More »ಮಂಡ್ಯ: ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಿ ಎಂದು ನೀವೆಲ್ಲ ಹೇಳುತ್ತಿದ್ದೀರಿ. ಅವರನ್ನು ಸಚಿವರನ್ನಾಗಿ ಮಾಡ್ತೇವೆ. ಆದರೆ, ಈಗಲ್ಲ. ಈಗ ಅದಕ್ಕೆ ಸಮಯವಲ್ಲ. ಮುಂದೆ…
Read More »ಮಂಡ್ಯ :ಕಳೆದ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾದ ಗಮನ ಸೆಳೆದಿದ್ದ ಮಂಡ್ಯ, ಈ ಬಾರಿ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಒಂದೆಡೆ ದಳಪತಿಗಳು ಮಂಡ್ಯವನ್ನು ಮರಳಿ ವಶಕ್ಕೆ ಪಡೆಯಲು ಬಿಜೆಪಿ…
Read More »ಮಂಡ್ಯ: ಕೆರೆಗೋಡು ಗ್ರಾಮದಲ್ಲಿ ಮತ್ತೆ ಹನುಮಧ್ವಜ ಹಾರಿಸಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳಿಂದ ಸ್ವಯಂ ಪ್ರೇರಿತ ಮಂಡ್ಯ ನಗರ ಬಂದ್ಗೆ ಕರೆ ನೀಡಲಾಗಿದೆ.ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಾಗೂ…
Read More »ಮಂಡ್ಯ : ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಟಾಪನೆ ಮಾಡಿದ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ಕಾರ್ಯಕರ್ತರು ಅಭಿನಂದನಾ ಪತ್ರ ಬರೆದಿದ್ದಾರೆ. ಮಂಡ್ಯದ ವಿವಿ ನಗರದ…
Read More »ಮಂಡ್ಯ : ಹಾಲು ಉತ್ಪಾದಕರ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ…
Read More »ಮಂಡ್ಯ ಫೆ. 6 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ಅವರ 154 ನೇ ಜಯಂತಿಯ ಅಂಗವಾಗಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ…
Read More »ಮಂಡ್ಯ : ಮಹಿಳಾ ಸಂಘಗಳಿಗೆ ಡಿ.ಸಿ.ಸಿ ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ 15 ಕೋಟಿ ರೂ ಸಾಲ ವಿತರಣೆ ಮಾಡಲಾಗುತ್ತಿದೆ ಮಹಿಳೆಯರು…
Read More »ಮಂಡ್ಯ: ಲೋಕ ಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಬಿಜೆಪಿ ಮನೆ ಮನೆಗೆ ಹನುಮ ಧ್ವಜ…
Read More »ಮಂಡ್ಯ : ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ…
Read More »ಮಂಡ್ಯ : ಮಂಡ್ಯನಗರದಲ್ಲಿರುವ ಐಐಎಫ್ಎಲ್ ಫೈನಾನ್ಸ್ ಕಂಪನಿಗೆ ಮುತ್ತಿಗೆ ಹಾಕಿ ರೈತರು ಪ್ರತಿಭಟನೆ ನಡೆಸಿದರು. ವೃದ್ಧ ರೈತರೊಬ್ಬರು ಕಂತಿನ ಹಣ ಕಟ್ಟಿಲ್ಲ ಎಂಬ ಕಾರಣಕ್ಕೆ ಮನೆ ಸೀಜ್…
Read More »ಮಂಡ್ಯ: ಇತ್ತೀಚಿಗೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ,…
Read More »ಮಂಡ್ಯ: ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿ ಸೇವಾ ನಿವೃತ್ತರಾದ ವೀರಯೋಧ ಕುರ್ನೆನಹಳ್ಳಿ ಅನಂತ ಅವರು ಹುಟ್ಟೂರಿಗೆ ಆಗಮಿಸಿದಾಗ ಹರಿಹರಪುರ, ಕುರ್ನೆನಹಳ್ಳಿ ಹಾಗೂ…
Read More »ಮೈಸೂರು ; ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದ ಕೇಸ್ ಹಿನ್ನೆಲೆ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್ನಲ್ಲಿನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ಹಾರಾಡುತ್ತಿರುವುದನ್ನು ಬಿಜೆಪಿ ಶಾಸಕ…
Read More »ಮಂಡ್ಯ : ಮಂಡ್ಯದ ಮೈಶುಗರ್ ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ…
Read More »ಮಂಡ್ಯ : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಧ್ವಜಸ್ತಂಭ ವಿವಾದ ಬೂದಿ ಮುಚ್ಚಿದ ಕೆಂಡವಾಗಿದೆ. ಸರ್ಕಾರ ಮತ್ತು ವಿಪಕ್ಷಗಳ ಮಧ್ಯೆ ರಾಜಕೀಯ ಕಿತ್ತಾಟ ತಾರಕಕ್ಕೇರಿದೆ. ಕೆರಗೋಡು ಹನುಮ…
Read More »ಮಂಡ್ಯ : ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ವಿವಾದ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡು ಪ್ರತಿಭಟನೆಯ ಕಿಚ್ಚು ಹಿಂಸಾರೂಪದ ಸಾಧ್ಯತೆಗಳನ್ನ ತೋರಿಸುತ್ತಿದೆ.ಒಂದು ಬಟ್ಟೆಯ ಧ್ವಜ ಕಾನೂನು ಸುವ್ಯವಸ್ಥೆಯ…
Read More »ಧಾರವಾಡ : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಧ್ವಜ ಗಲಾಟೆಯನ್ನು ರಾಜಕೀಯವಾಗಿ ಎಳೆಯಬಾರದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು,…
Read More »ಮಂಡ್ಯ:ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಸಂಘರ್ಷ ತಾರಕಕ್ಕೇರಿದೆ. ಕೆರಗೋಡು ಗ್ರಾಮದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ರಾಜ್ಯಾದ್ಯಂತ ಹೋರಾಟದ ಕಿಚ್ಚು ಹೆಚ್ಚಾಗಿದೆ.ಹನುಮಧ್ವಜ ತೆರವು ವಿರೋಧಿಸಿ ರಾಜ್ಯಾದ್ಯಂತ ಹೋರಾಟಕ್ಕೆ…
Read More »ಮಂಡ್ಯ: ಹನುಮ ಧ್ವಜ ಇಳಿಸೋ ಜಿಲ್ಲಾಡಳಿತದ ನಿರ್ಧಾರಕ್ಕೆ ಕೆರಗೋಡು ಗ್ರಾಮದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲಾಡಳಿತದ ವಿರುದ್ಧ ಹೋರಾಟಕ್ಕಿಳಿದ ಗ್ರಾಮಸ್ಥರು ಇಂದು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು…
Read More »ಮಂಡ್ಯ : ಅವನೊಬ್ಬ ಕಿಲಾಡಿ ಕಳ್ಳ..ಎಲ್ರೂ ಒಂಥರಾ ಆದ್ರೆ, ಈ ಕಳ್ಳನ ಖತರ್ನಾಕ್ ಕೃತ್ಯಗಳೇ ಡಿಫ್ರೆಂಟ್.. ಹೌದು ಇವನು ಕತ್ತಲಲ್ಲಿ ಹೊಂಚಾಕಿ ಸಂಚು ಮಾಡಿ ಕಳ್ಳತನ ಮಾಡ್ತಾ…
Read More »ಮಂಡ್ಯ : ಎಸ್ಇಟಿ ಶಾಲೆಯ ಶಿಕ್ಷಕಿಯನ್ನು ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೊಲೆ ಮಾಡಿ ಮಣ್ಣಿನಲ್ಲಿ ಹೂತು ಹಾಕಿ ತಲೆ ಮರೆಸಿಕೊಂಡಿದ್ದ ಆರೋಪಿ ನಿತೀಶ್ನನ್ನು ಮಂಡ್ಯ ಜಿಲ್ಲಾ…
Read More »ಮಂಡ್ಯ : ಎಸ್ಇಟಿ ಶಾಲೆಯ ಶಿಕ್ಷಕಿಯನ್ನು ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೊಲೆ ಮಾಡಿ ಮಣ್ಣಿನಲ್ಲಿ ಹೂತು ಹಾಕಿ ತಲೆ ಮರೆಸಿಕೊಂಡಿದ್ದ ಆರೋಪಿ ನಿತೀಶ್ನನ್ನು ಮಂಡ್ಯ ಜಿಲ್ಲಾ…
Read More »ವರದಿ : ಯತೀಶ್ ಬಾಬು, ಮಂಡ್ಯ
Read More »ಮಂಡ್ಯ : ವಿವಾಹಿತ ಯುವತಿಯೊಬ್ಬಳ ಶವ ಮಣ್ಣಿನಲ್ಲಿ ಹೂತಿಟ್ಟ ರೀತಿ ಪತ್ತೆಯಾಗಿದೆ. ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ದೇವಾಲಯ ಇರುವ ಬೆಟ್ಟದ ತಪ್ಪಲಿನಲ್ಲಿಯೇ ಶಿಕ್ಷಕಿಯ ಮೃತ ದೇಹ…
Read More »ಮಂಡ್ಯ: ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಕೇಂದ್ರ ಆಯುಷ್ ಸಚಿವ ಡಾ. ಮುಂಜಪರ ಮಹೇಂದ್ರಬಾಯ್…
Read More »ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ನಡೆಯುತ್ತಿತ್ತು ಲಂಚಗುಳಿತನ. ಬೇಸತ್ತ ನಾಗರಿಕರು ಸಚಿವರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ದಿಢೀರ್ ಭೇಟಿ ನೀಡಿದ ಸಚಿವರು,…
Read More »ಮಂಡ್ಯ : ರಾಜ್ಯದ ಪ್ರಥಮ ಎಕ್ಸ್ ಪ್ರೆಸ್ ವೇನಲ್ಲಿ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕಳ್ಳರ ಕೈಚಳಕಕ್ಕೆ ಪ್ರಯಾಣಿಕರ ಪ್ರಾಣಕ್ಕೆ ಕುತ್ತು ಬಂದು, ಭಾರೀ ಅಪಾಯದಿಂದ…
Read More »ಮಂಡ್ಯ: ಮೈಶುಗರ್ ಜಿಲ್ಲೆಯ ಜೀವನಾಡಿ. ರೈತರ ಬದುಕು ಕಟ್ಟಿಕೊಡಿತ್ತಿರುವ ಸಕ್ಕರೆ ಕಂಪನಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಂಪನಿಗೆ ನಷ್ಟ ಉಂಟುಮಾಡಿದ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲಿನ ವಿರುದ್ಧ ಸಿವಿಲ್…
Read More »ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. ಬಾಲ್ಯ ವಿವಾಹ ತಪ್ಪಿಸುವ ಉದ್ದೇಶದೊಂದಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೇ ಅಖಾಡಕ್ಕೆ ಧುಮುಕಿದೆ. ಬಾಲ್ಯ ವಿವಾಹ…
Read More »ಮಂಡ್ಯ: ಯಾತ್ರೀಕತೆ ಕಾಲದಲ್ಲಿ ಕಣ ಸಂಸ್ಕೃತಿ ಕಾಣೆಯಾಗುತ್ತಿದೆ. ರೈತರು ಧಾನ್ಯ ಸಂಸ್ಕರಣೆ ಮಾಡಲು ತಮ್ಮ ಜಮೀನುಗಳಲ್ಲಿ ಕಣ ಮಾಡಿ, ಹಬ್ಬ ಆಚರಣೆ ಮಾಡುತ್ತಿದ್ದನ್ನು ನೀವು ಸಿನಿಮಾದಲ್ಲಿ ನೋಡಿರುತ್ತೀರಿ.…
Read More »ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಹಾಗೂ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವ ಪ್ರಕರಣಗಳನ್ನು ವಿರೋಧಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಬಿಜೆಪಿ ವತಿಯಿಂದ…
Read More »ಮಂಡ್ಯ : ರೈತರಿಗೆ ಕಳಪೆ ಪಶು ಆಹಾರ ವಿತರಿಸಿದ ಹಿನ್ನೆಲೆ ಆಹಾರ ತಿಂದ ಹಸುಗಳಿಂದ ಕಡಿಮೆ ಹಾಲು ಪೂರೈಕೆ ಆಗುತ್ತಿದೆ ಎಂದು ಆರೋಪಿಸಿ ಸರ್ಕಾರ ಹಾಗೂ ಮನ್ಮುಲ್…
Read More »








































































































