murder

ರಾಜ್ಯ

ಜಮೀನು ವಿಚಾರಕ್ಕೆ ಕಿತ್ತಾಟ; ತಮ್ಮನ ತಲೆ ಒಡೆದು ಕೊಲೆ ಮಾಡಿದ ಅಣ್ಣ

ದಾವಣಗೆರೆ: ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಅಣ್ಣ-ತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ನಡೆದಿದೆ. ಸಿ.ಕೆ ನೀಲಪ್ಪ (62) ಕೊಲೆಯಾದ ದುರ್ದೈವಿ.…

Read More »
Freedom TV

ಹೆತ್ತವರು, ತಂಗಿಯ ಉಸಿರು ನಿಲ್ಲಿಸಿ, ದೂರು ನೀಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ ಭೂಪ

ವಿಜಯನಗರ/ಬೆಂಗಳೂರು: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆ, ತಾಯಿ ಹಾಗೂ ಸಹೋದರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿ ಬೆಂಗಳೂರಿಗೆ…

Read More »
ದೇಶ/ವಿದೇಶ

ಪ್ರೇಮ ವಿವಾಹಕ್ಕೆ “ನೋ” ಹೇಳಿದ ಪೋಷಕರಿಗೆ ಇಂಜೆಕ್ಷನ್ ಕೊಟ್ಟು ಸಾಯಿಸಿದ ಮಗಳು

ತೆಲಂಗಾಣ: ಪ್ರೇಮ ವಿವಾಹಕ್ಕೆ ನೋ ಎಂದ ತಮ್ಮ ತಂದೆ–ತಾಯಿಯನ್ನು ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ, ಬಂಟ್ವಾರಂ ಮಂಡಲದ, ಯಾಚರಂ‌ನಲ್ಲಿ ನಡೆದಿದೆ. ಸುರೇಖಾ…

Read More »
ದೇಶ/ವಿದೇಶ

ದೆಹಲಿಯಲ್ಲಿ ಪತಿಯಿಂದಲೇ ಮಹಿಳಾ ಕಮಾಂಡೋ ಹತ್ಯೆ

ದೆಹಲಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಆಕೆಯ ಪತಿಯೇ ಲೋಹದ ಡಂಬಲ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಕೊನೆಯ ಕ್ಷಣಗಳಲ್ಲಿ ಮಹಿಳೆ ತನ್ನ…

Read More »
ರಾಜ್ಯ

ಅಕ್ರಮ ಸಂಬಂಧ: ಕೊಲೆಯಲ್ಲಿ ಅಂತ್ಯ

ಹಾಸನ : ನಗರದ ಕೆ.ಆರ್.ಪುರಂ ಪ್ರದೇಶದಲ್ಲಿ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಒಂದೇ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಇಬ್ಬರು ಪುರುಷರ ನಡುವಿನ…

Read More »
ರಾಜ್ಯ

ಪತ್ನಿಯ ಕುತ್ತಿಗೆ ಹಿಸುಕಿ ಸ್ವಿಮ್ಮಿಂಗ್ ಪೂಲ್‌ಗೆ ಎಸೆದ ಆರೋಪ – ಇಬ್ಬರು ಮಕ್ಕಳು ಅನಾಥ

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. 29 ವರ್ಷದ ಪ್ರತಿಭಾ ಎಂಬ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿಯೇ ಈಕೆಯನ್ನು ಕೊಲೆ ಮಾಡಿ ಸ್ವಿಮ್ಮಿಂಗ್…

Read More »
ರಾಜ್ಯ

ಸ್ನೇಹಿತನ ಪರ ಬ್ಯಾಟಿಂಗ್‌ ಇಳಿದ ಆಟೋ ಚಾಲಕನ ಭೀಕರ ಹತ್ಯೆ

ರಾಯಚೂರು: ಚಿಕ್ಕ ವಿಚಾರಕ್ಕೆ ಶುರುವಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಜಹೀರಾಬಾದ್‌ನ ಮಾವಿನ ಕೆರೆ ಬಳಿ ನಡೆದಿದೆ. ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಲು ಹೋದ ಯುವಕನನ್ನೇ…

Read More »
ರಾಜ್ಯ

ಧಾರವಾಡದಲ್ಲಿ ಯುವತಿಯ ಶವ ಪತ್ತೆ ಪ್ರಕರಣ: ಕೊಲೆಗಾರ ಭಾವಿ ಪತಿಯ ಹೆಡೆಮುರಿ ಕಟ್ಟಿದ ಪೊಲೀಸರು

ಧಾರವಾಡದಲ್ಲಿ ಜನವರಿ 21 ರಂದು 20 ವರ್ಷದ ಝಾಕೀಯಾ ಮುಲ್ಲಾ ಎಂಬ ಯುವತಿ ಶವವಾಗಿ ಪತ್ತೆಯಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಪ್ಯಾರಾ ಮೆಡಿಕಲ್ ಮುಗಿಸಿ ಉದ್ಯೋಗದ…

Read More »
ರಾಜ್ಯ

ಬುದ್ಧಿಮಾತು ಹೇಳಿದ್ದಕ್ಕೆ ಅಳಿಯನಿಂದಲೇ ಮಾವನ ಕೊಲೆ

ಹುಬ್ಬಳ್ಳಿ: ತವರು ಮನೆಯಲ್ಲಿದ್ದ ಹೆಂಡತಿ ಕರೆದುಕೊಂಡು ಹೊಗಲು ಬಂದಿದ್ದ ಪತಿರಾಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಗೌಶಿಯಾ ಟೌನ್​​​ನಲ್ಲಿ ನಡೆದಿದೆ.. ಅಹ್ಮದ್…

Read More »
ರಾಜ್ಯ

ಲ್ಯಾಬ್‌ಗೆ ಹೋದ ಯುವತಿ ಶವವಾಗಿ ಪತ್ತೆ

ಧಾರವಾಡ ಹೊರವಲಯದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.. ತ್ಯೆಯಾದ ಯುವತಿಯನ್ನು ಧಾರವಾಡ ನಗರದ ಗಾಂಧಿಚೌಕ್ ನಿವಾಸಿ ಝಕೀಯಾ (20) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ…

Read More »
ದೇಶ/ವಿದೇಶ

ಬುರ್ಖಾ ಹಾಕದೆ ಹೊರಬಂದಿದ್ದಕ್ಕೆ ಪತ್ನಿ, ಇಬ್ಬರು ಮಕ್ಕಣನ್ನು ಕೊಲೆ ಮಾಡಿದ ಪಾಪಿ ಪತಿ

ಲಕ್ನೋ: ಉತ್ತರ ಪ್ರದೇಶದಲ್ಲೋಂದು ಅಮಾನವಿಯ ಘಟನೆ ನಡೆದಿದೆ.. ಬುರ್ಖಾ ಧರಿಸದೆ ಮನೆಯಿಂದ ಹೊರ ಬಂದಿದ್ದಕ್ಕೆ ಪಾಪಿ ಪತಿ ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ…

Read More »
ದೇಶ/ವಿದೇಶ

ಪ್ರೀತಿಯ ವಿಚಾರಕ್ಕೆ ಯುವಕನಿಗೆ ಬ್ಯಾಟ್​ನಿಂದ ಹೊಡೆದು ಯುವತಿ ಕುಟುಂಬಸ್ಥರಿಂದ ಕೊಲೆ!

ಪ್ರೀತಿಯ ವಿಚಾರಕ್ಕೆ ಯುವಕನನ್ನು ಬ್ಯಾಟ್​ನಿಂದ ಥಳಿಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.. ಜ್ಯೋತಿ ಶ್ರವಣ್​​ ಸಾಯಿ ಮೃತ ಯುವಕ.. ಶ್ರಮಣ್​ ಮೈಸಮ್ಮ ಗುಡ್ಡದಲ್ಲಿರುವ…

Read More »
ರಾಜ್ಯ

ಪತ್ನಿಯನ್ನು ಕೊಲೆ ಮಾಡಿ, ಪತಿಯೂ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪತ್ನಿಯ ಕುತ್ತಿಗೆಗೆ ಬಟ್ಟೆ ಒಣಗಿಸುವ ದಾರ ಸುತ್ತಿ ಕೊಲೆ ಮಾಡಿ ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ನಗರದ ಚಿಕ್ಕಗೌಡನ ಪಾಳ್ಯದಲ್ಲಿ ನಡೆದಿದೆ.. ಬಿಎಂಟಿಸಿ ಡ್ರೈವರ್​​​​…

Read More »
Freedom TV

ಅನೈತಿಕ ಸಂಬಂಧದ ಆರೋಪ; ಪತ್ನಿ ಕೊಂದು ಸೆಲ್ಫಿ ತೆಗೆದು ಸ್ಟೇಟಸ್​ ಹಾಕಿದ ಪತಿ

ಚೆನ್ನೈ: ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಪತ್ನಿಯನ್ನು ಪತಿ ಮಾರಾಕಾಸ್ತ್ರದಿಂದ ಹತ್ಯೆ ಮಾಡಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಮೃತದೇಹದ ಜೋತೆ ಸೇಲ್ಫಿ ತೆಗೆದುಕೊಂಡು ಸ್ಟೇಟಸ್​​​​​ ಹಾಕಿರುವ ಭೂಪನನ್ನು ಪೊಲೀಸರು…

Read More »
Top News

ಮಹಿಳೆ ಜೊತೆ ಅಕ್ರಮ ಸಂಬಂಧ; ಯುವಕನ ಮೇಲೆ ಮನಸೋ ಇಚ್ಚೆ ಥಳಿಸಿ ಕೊಲೆ..?

ಬೆಂಗಳೂರು: ಮಹಿಳೆ ಜೊತೆ ಅಕ್ರಮ ಸಂಬಂಧ ಹಿನ್ನೆಲೆ ಯುವಕನ ಮೇಲೆ ಮನಸೋ ಇಚ್ಚೆ ಥಳಿಸಿ ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ..…

Read More »
ದೇಶ/ವಿದೇಶ

ಸ್ನೇಹಿತೆಯ ರೋಂನಲ್ಲಿ ಯುವತಿಯ ಕೊಲೆ; ಯುವಕ ಪರಾರಿ

ನೆಲಮಂಗಲ: ಸ್ನೇಹಿತೆಯ ರೂಂಗೆ ಯುವತಿಯನ್ನು ಕರೆದೊಯ್ದು ಯುವಕ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.. ಭಾನುವಾರ ಬೆಳ್ಳಗ್ಗೆ ಪ್ರೇಮ್​​ ವರ್ಧನ್​​ ಎಂಬ ಯುವಕ…

Read More »
ರಾಜ್ಯ

ತಾಳಿ ಕಟ್ಟುವಂತೆ ಒತ್ತಾಯಿಸುತ್ತಿದ್ದ ಮಹಿಳೆಯ ಕೊಲೆ.. ಆರೋಪಿ ಪ್ರಿಯಕರ ಬಂಧನ

ಬೆಂಗಳೂರು: ಮದುವೆ ಆಗು ಎಂದಿದ್ದಕ್ಕೆ ವಿಚ್ಛೇದಿತ ಮಹಿಳೆಗೆ ಚಾಕುವಿನಿಂದ ಇರಿದು ಪ್ರಿಯಕರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿ ನಡೆದಿದೆ.. ರೇಣುಕಾ ಮೃತ ಮಹಿಳೆಯಾಗಿದ್ದು, ಅ.…

Read More »
ರಾಜ್ಯ

ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗಳು

ಬೆಂಗಳೂರು : ಅಪ್ರಾಪ್ತ ಮಗಳೇ ತನ್ನ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಮೃತ ಮಹಿಳೆ ನೇತ್ರಾವತಿಯ (34)…

Read More »
ರಾಜ್ಯ

ಸಾಲದ ಹಣವನ್ನು ವಾಪಸ್​ ಮಾಡಿಲ್ಲವೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಆಸಾಮಿ

ಬೆಳಗಾವಿ: ಕೇವಲ 2 ಸಾವಿರ ರೂಪಾಯಿ ಸಾಲದ ಹಣಕ್ಕಾಗಿ ಯುವಕನ ಬರ್ಬರ ಹತ್ಯೆ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ನಡೆದಿದೆ.. ಸಾಲವಾಗಿ…

Read More »
ರಾಜ್ಯ

ಆರೋಗ್ಯ ಸಮಸ್ಯೆ ಇದೆ ಎಂದು ವೈದ್ಯೆ ಪತ್ನಿಗೆ ಕೊಳ್ಳಿ ಇಟ್ಟ ಪಾಪಿ ಡಾಕ್ಟರ್ ಪತಿ ಅರೆಸ್ಟ್​

ಬೆಂಗಳೂರು: ವೈದ್ಯೆಯಾಗಿದ್ದ ಪತ್ನಿ ಆರೋಗ್ಯ ಸಮಸ್ಯೆ ಇದೆ ಎಂದು ಡಾಕ್ಟರ್​ ಆಗಿದ್ದ ಪತಿ ಮಹೇಂದ್ರ ರೆಡ್ಡಿ ಪತ್ನಿಗೆ ಇಂಜೆಕ್ಷನ್​​ ನೀಡಿ ಕೊಲೆ ಮಾಡಿದ್ದು, ಬೆಂಗಳೂರಿನ ಮಾರತಹಳ್ಳಿ ಪೊಲೀಸರು…

Read More »
ರಾಜ್ಯ

ವಿಜಯಪುರದಲ್ಲಿ ಜೋಡಿ ಕೊ*ಲೆ.. ಬೆಚ್ಚಿಬಿದ್ದ ಜಿಲ್ಲೆಯ ಜನ

ವಿಜಯಪುರ: ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಜೋಡಿ ಕೊಲೆ ನಡೆದಿದ್ದು, ಜೋಡಿ ಕೊಲೆ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24)…

Read More »
ರಾಜ್ಯ

ಹೆಂಡತಿಯನ್ನು ಕೊಂ*ದು ಬೆಡ್​ ಕೆಳಗೆ ಅಡಗಿಸಿಟ್ಟ ಭೂಪ

ಬೆಳಗಾವಿ: ಹೆಂಡತಿಯನ್ನು ಕೊಲೆ ಮಾಡಿ ಶವವನ್ನು ಮಂಚದ ಕೆಳಗೆ ಅಡಗಿಸಿಟ್ಟು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ.. 20 ವರ್ಷದ…

Read More »
ರಾಜ್ಯ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕೊ*ಲೆ ಪ್ರಕರಣ:​ ನಾಲ್ವರು ಆರೋಪಿಗಳು ಅರೆಸ್ಟ್​

ಕೊಪ್ಪಳ: ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.. ವೆಂಕಟೇಶ ಕುರುಬರ (31)…

Read More »
ರಾಜ್ಯ

ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಪಾಪಿ ಪತಿ ಮಾರಣಾಂತಿಕ ಹಲ್ಲೆ.. ಪತ್ನಿ ಸಾವು

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಪಾಪಿ ಪತಿರಾಯ ಮಾರಣಾಂತಿಕ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಿಸದೆ ಇಂದು ಪತ್ನಿ ಸಾವನ್ನಪ್ಪಿರುವ ಘಟನೆ ಪೀಣ್ಯ ಬಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ..…

Read More »
ರಾಜ್ಯ

ಮಗಳನ್ನು ಕೊಂದು ನೇಣಿಗೆ ಶರಣಾದ ತಾಯಿ

ಶಿವಮೊಗ್ಗ: ಮಗಳನ್ನು ಹತ್ಯೆ ಮಾಡಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಮೆಗ್ಗಾನ್​ ಜಿಲ್ಲಾಸ್ಪತ್ರೆಯ ಶರಾವತಿ ನಗರದ ವಸತಿಗೃಹದಲ್ಲಿ ನಡೆದಿದೆ.. ಪೂರ್ವಿಕಾ ಕೊಲೆಯಾದ ಬಾಲಕಿ. ಆರೋಪಿಯನ್ನು ಶ್ರುತಿ…

Read More »
Top News

ಪತ್ನಿ ಮೇಲಿನ ಅನುಮಾನಕ್ಕೆ ಹೆತ್ತ ಮಕ್ಕಳನ್ನೇ ಕೊಂದ ಪಾಪಿ ತಂದೆ..!

ಯಾದಗಿರಿ: ಪತ್ನಿಯ ಶೀಲ ಶಂಕಿಸಿ ಹೆತ್ತ ಮಕ್ಕಳನ್ನೇ ತಂದೆ ಕಡಿಯಿಂದ ಕೊಚ್ಚಿ ಕೊಲೆ ಮಾಡಿರುವ ದುರಂತದ ಘಟನೆ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ.. ಮಲಗಿದ್ದ ಮುಗ್ದ…

Read More »
Top News

ಮೂರನೇ ಮಹಡಿಯಿಂದ ಬಾಲಕಿ ತಳ್ಳಿ ಮಲತಾಯಿ ಕೊಲೆ

ಬೀದರ್​: ಮೂರನೇ ಮಹಡಿಯಿಂದ 7 ವರ್ಷದ ಮಗುವನ್ನ ತಳ್ಳಿ ಮಲತಾಯಿ ಜೀವ ತೆಗೆದಿರುವ ಘಟನೆ ನಗರದ ಆದರ್ಶ ಕಾಲೋನಿಯಲ್ಲಿ​ 27ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 7…

Read More »
ಕ್ರೈಂ ಸ್ಟೋರಿ

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು.. ಎದೆಗೆ ಗುಂಡಿಟ್ಟು ಗ್ರಾಮ ಪಂ. ಅಧ್ಯಕ್ಷನ ಹತ್ಯೆ

ಭೀಮಾತೀರದಲ್ಲಿ ಗುಂಡಿನ ಸದ್ದಿಗೆ ನೆತ್ತರು ಹರಿದಿದೆ.. ಎದೆಗೆ ಗುಂಡಿಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ…

Read More »
Top News

ಅನೈತಿಕ ಸಂಬಂಧ ಶಂಕೆ: ಪೆಟ್ರೋಲ್ ಸುರಿದು 26ರ ಲಿವ್ ಇನ್ ಗೆಳತಿಯ ಹತ್ಯೆ

ಬೆಂಗಳೂರು: 26 ರ್ಷದ ಮಹಿಳೆ ಜೊತೆ ಲಿವಿಂಗ್‌ ಟುಗೆದರ್‌ನಲ್ಲಿದ್ದ ವ್ಯಕ್ತಿಯೋರ್ವ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ಯುವತಿ ಮೇಲೆ ಪೆಟ್ರೋಲ್‌ ಸುರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ…

Read More »
Top News

ಅನ್ಯಜಾತಿ ಹುಡಗನನ್ನ ಲವ್ ಮಾಡಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಕಲಬುರಗಿ : ಅನ್ಯಜಾತಿ ಹುಡುಗನನ್ನ ಪ್ರೀತಿಸಿದ್ದಾಳೆ ಎಂಬ ಕಾರಣಕ್ಕೆ ತಂದೆಯೇ ಮಗಳನ್ನ ಹತ್ಯೆ ಮಾಡಿ ಸುಟ್ಟು ಹಾಕಿರುವ ತಂಘಟನೆ, ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ನಡೆದಿದೆ.. 18…

Read More »
ಕ್ರೈಂ ಸ್ಟೋರಿ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊ*ಲೆ..!

ಕಲಬುರಗಿ: ಯುಬಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ತೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ. ರೇವಣಸಿದ್ದಪ್ಪ ಪಾಳೆಕಾರ್…

Read More »
#Exclusive News

ಸ್ನೇಹಿತೆ ಕೊಂದು ಎಸ್ಕೇಪ್ ಆಗಿದ್ದ ಹಂತಕ ಅರೆಸ್ಟ್.!

ಅಪಾರ್ಟ್‌ಮೆಂಟ್‌ನಲ್ಲಿ ಯುವತಿ ಕೊಲೆಗೈದು, ಮೃತ ದೇಹದ ಜೊತೆಯೇ ಕಾಲ ಕಳೆದು ಎಸ್ಕೇಪ್ ಆಗಿದ್ದ ಹಂತಕ ಕೊನೆಗೂ ಅಂದರ್.. ಕಳೆದ ಮೂರುದಿನಗಳಿಂದ ಮೂರು ರಾಜ್ಯಗಳಲ್ಲಿ ಮೂರು ಟೀಮ್ ಗಳಿಂದ…

Read More »
Top News

SDA ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಅನಾಮಧೇಯ ಪತ್ರ

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿಗೆ ಬಂದಿದ್ದು ಬಿರುಗಾಳಿ ಸೃಷ್ಟಿಸಿದೆ. ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ…

Read More »
Top News

ಆಸ್ತಿಗಾಗಿ ತಂಗಿಯನ್ನು ಬರ್ಬರವಾಗಿ ಕೊಂದ ಅಣ್ಣ

ಗದಗ:  ಆಸ್ತಿ ವಿವಾದ ಹಿನ್ನೆಲೆ ಅಣ್ಣನೇ ತಂಗಿಯನ್ನು ಚಾಕುವಿನಿಂದ ಇರಿದು ಕೊಂದು ಪೊಲೀಸ್​ ಠಾಣೆಗೆ ಬಂದು ಶರಣಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ನಗರದಲ್ಲಿ…

Read More »
Top News

ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಭೀಕರ ಹತ್ಯೆಗೆ ಬೆಚ್ಚಿಬಿದ್ದ ಗ್ರಾಮಸ್ಥರು

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ…

Read More »
ಕ್ರೈಂ ಸ್ಟೋರಿ

ಹಾಸನದಲ್ಲಿ ನಟೋರಿಯಸ್​ ರೌಡಿ ಚೈಲ್ಡ್​ ರವಿ ಬರ್ಬರ ಕೊಲೆ

ಹಾಸನ: ಹಾಸನ ನಗರದಲ್ಲಿ ಗುರುವಾರ ಬೆಳಗ್ಗೆ ಬರ್ಬರ ಕೊಲೆಯೊಂದು ನಡೆದಿದೆ. ನಟೋರಿಯಸ್ ರೌಡಿ ರವಿ ಅಲಿಯಾಸ್ ಚೈಲ್ಡ್ ರವಿ (45) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಹಾಸನದ…

Read More »
ಕ್ರೈಂ ಸ್ಟೋರಿ

ಕೋಲ್ಕತಾದಲ್ಲಿ ಬಾಂಗ್ಲಾದೇಶ ಸಂಸದನ ಭಯಾನಕ ಹತ್ಯೆ

ಕೋಲ್ಕತಾ: ಬಾಂಗ್ಲಾದೇಶದಿಂದ ವೈದ್ಯಕೀಯ ಚಿಕಿತ್ಸೆ ಸಲುವಾಗಿ ಬಂದು, ಕೋಲ್ಕತಾದಲ್ಲಿ ಭಯಾನಕ ರೀತಿಯಲ್ಲಿ ಹತ್ಯೆಯಾಗಿರುವ ಸಂಸದ ಅನ್ವರುಲ್ ಅಜೀಂ ಅನರ್ ಅವರ ಪ್ರಕರಣದಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿದೆ.…

Read More »
ಕ್ರೈಂ ಸ್ಟೋರಿ

ಹುಬ್ಬಳ್ಳಿ ಯುವತಿ ಅಂಜಲಿ ಕೊಲೆ ಆರೋಪಿಗೆ ಕೋಳ! ಹಂತಕ ಸಿಕ್ಕಿಬಿದ್ದಿದ್ದು ಎಲ್ಲಿ ಗೊತ್ತಾ?

ದಾವಣಗೆರೆ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಆತನ ಬಂಧನವಾದ ರೀತಿ ರೋಚಕವಾಗಿದೆ.…

Read More »
ಕ್ರೈಂ ಸ್ಟೋರಿ

ಮನೆಯ ಬಾತ್‌ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು !

ಬೆಂಗಳೂರು: ಯುವತಿ ಅನುಮಾನಾಸ್ಪದವಾಗಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ…

Read More »
Top News

ಮೀನಾ ಹತ್ಯೆ ಆರೋಪಿ ಪ್ರಕಾಶ್ ನೇಣುಬಿಗಿದುಕೊಂಡು ಆತ್ಮಹತ್ಯೆ!

ಕೊಡಗು : ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ.…

Read More »
ಕ್ರೈಂ ಸ್ಟೋರಿ

ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್…

Read More »
ಕ್ರೈಂ ಸ್ಟೋರಿ

ಕಾರ್ಪೋರೇಟರ್​ ಮಗಳ ಭೀಕರ ಕೊಲೆ!

ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿಯನ್ನು ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ …

Read More »
ಕ್ರೈಂ ಸ್ಟೋರಿ

ಸೆಕ್ಯೂರಿಟಿ ಗಾರ್ಡ್​ನ ಬರ್ಬರ ಹತ್ಯೆ ; ಆಗಿದ್ದೇನು ಗೊತ್ತಾ?

ಬೆಂಗಳೂರು : ಸೆಕ್ಯೂರಿಟಿ ಗಾರ್ಡ್‌ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೋಣನ ಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈರೇಶ್ (25)…

Read More »
ಕ್ರೈಂ ಸ್ಟೋರಿ

ಪತ್ನಿಯನ್ನು ಕೊಂದು 200 ತುಂಡು ಮಾಡಿ ನದಿಗೆ ಎಸೆದ ಪಾಪಿ!

ಲಿಂಕನ್‌ಶೈರ್: ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ ಆಕೆಯ ದೇಹವನ್ನು 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಸುಮಾರು ಒಂದು ವಾರ ಕಾಲ ಅಡುಗೆ ಮನೆಯಲ್ಲಿ…

Read More »
ಕ್ರೈಂ ಸ್ಟೋರಿ

ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿ ಕೊಲೆ…

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿಯನ್ನು ಕೊಲೆ ಮಾಡಿರುವಂತಹ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಘಟನೆ ನಡೆದಿದೆ. 49 ವರ್ಷದ ಪಂಚಲಿಂಗ ಮೃತ…

Read More »
ಕ್ರೈಂ ಸ್ಟೋರಿ

ವೃದ್ದೆಯನ್ನು ಕೊಂದು ತುಂಡು ತುಂಡು ಮಾಡಿದ ಪಕ್ಕದ್ಮನೆ ವ್ಯಕ್ತಿ!

ಹೈದರಾಬಾದ್​ : ತನ್ನ ಚಿನ್ನದ ಆಭರಣ ವಾಪಾಸ್​ ಕೇಳಿದ 84 ವರ್ಷದ ವೃದ್ದೆಯನ್ನು ಪಕ್ಕದ ಮನೆಯ ವ್ಯಕ್ತಿ ಹತ್ಯಗೈದಿದ್ದಲ್ಲದೆ, ಮೃತದೇಹವನ್ನ ಕೊಡಲಿಯಿಂದ ತುಂಡು ತುಂಡಾಗಿ ಕತ್ತರಿಸಿದ ಭೀಕರ…

Read More »
ಕ್ರೈಂ ಸ್ಟೋರಿ

ಅನೈತಿಕ ಸಂಬಂಧ ಹಿನ್ನಲೆ ಜೋಡಿ ಕೊಲೆ!

ವಿಜಯಪುರ : ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಎಂಬ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ (35) ಪಾರ್ವತಿ ತಳವಾರ (38) ವಿವಾಹಿತೆ ಪಾರ್ವತಿ ಹಾಗೂ…

Read More »
ಕ್ರೈಂ ಸ್ಟೋರಿ

ಪತ್ನಿಯ ಶವವನ್ನು ಬೆಡ್ರೂಂನಲ್ಲಿ ಬಚ್ಚಿಟ್ಟಿದ್ದ ಪತಿ..!

ಒಡಿಶಾ : ಪತ್ನಿ ಮದ್ಯ ಸೇವಿಸಿ ನಿಂದಿಸಿದ ಕಾರಣಕ್ಕೆ ಪತಿ ಮರದ ಹಲಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಂಗಳವಾರ ಭುವನೇಶ್ವರದ ಮೈತ್ರಿ ವಿಹಾರ್ ಪೊಲೀಸ್ ಠಾಣಾ…

Read More »
ಕ್ರೈಂ ಸ್ಟೋರಿ

ಭೂ ವಿಜ್ಞಾನಿ ಪ್ರತಿಮಾ ಕೊಲೆ ಕೇಸ್ : 600 ಪುಟಗಳ ಚಾರ್ಜ್ ಶೀಟ್ ನಲ್ಲಿ ಏನಿದೆ?

ಬೆಂಗಳೂರು : ಅವತ್ತು ಎಲ್ಲವೂ ಸರಿ ಇದ್ದಿದ್ರೆ, ಆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಬದುಕಿರುತ್ತಿದ್ದರು.. ಆದ್ರೆ, ಅವನೊಬ್ಬ ಸೇಡಿನ ಹಪಾಹಪಿಗೆ ಬಿದ್ದು, ಜಸ್ಟ್ ಎಂಟು ನಿಮಿಷದಲ್ಲಿ…

Read More »
ಕ್ರೈಂ ಸ್ಟೋರಿ

ಅಪ್ಪನ ಹತ್ಯೆಗೆ ಸುಪಾರಿ ಎಂಥಾ ಕಾಲ ಬಂತಪ್ಪ..!

ಬಾಗಲಕೋಟೆ : ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದ ವಾಸಿಗಳಾದ ತಂದೆ ಚೆನ್ನಪ್ಪ ಮತ್ತು ಮಗ ಚನ್ನಬಸಪ್ಪ ನಡುವೆ 37 ಎಕರೆ ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ಪದೆ…

Read More »
ಕ್ರೈಂ ಸ್ಟೋರಿ

ದೀಪಿಕಾ ಮರ್ಡರ್ ಸೀಕ್ರೆಟ್ : ಅವನ್ಯಾಕೆ ಕೊಂದ ಅಂದ್ರೆ..?

ಮಂಡ್ಯ : ಮೇಲುಕೋಟೆ ಶಿಕ್ಷಕಿಯ ದೀಪಿಕಾ ಕೊಲೆ ಪ್ರಕರಣದ ಅಸಲಿ ಕಾರಣ ಬಟಾಬಯಲಾಗಿದೆ. ನನ್ನ ಹೆಂಡತಿ ನನ್ನನ್ನು ಮತ್ತು ಮಗುವನ್ನ ಒಂದು ಗಂಟೆಯೂ ಬಿಟ್ಟೇ ಇರುತ್ತಿರಲಿಲ್ಲ ಎಂದು…

Read More »
ಜಿಲ್ಲೆ

ಹಂತಕಿ ತಪ್ಪೊಪ್ಪಿಗೆ.. ಅವಳು ಹೇಳಿದ್ದೇನು..?

ಗೋವಾ :  ಇದು ಕರುಳುಹಿಂಡುವಂತಹ ಕಥೆ..ಇಲ್ಲಿ ಸಿಟ್ಟಿದೆ.. ಸೇಡಿದೆ..ಮಾನಸಿಕ ಹಿಂಸೆ ಇದೆ..ತಾಯಿಯೊಬ್ಬಳು ಹೆತ್ತ ಮಗುವನ್ನ ಕೊಲ್ಲುವುದು ಅಂದ್ರೆ ಅದು ತಾಯಿ ಕುಲಕ್ಕೆ ಅವಮಾನ..ಕೋಪದ ಕೈಗೆ ಬುದ್ದಿ ಕೊಟ್ಟಿದ್ದರ…

Read More »
ಕ್ರೈಂ ಸ್ಟೋರಿ

ರೂಂ ನಂ `404′ ರಹಸ್ಯ ಛೇ ನೀನೆಂಥಾ ತಾಯಿ..?

ಚಿತ್ರದುರ್ಗದ ಐಮಂಗಲ ಠಾಣೆ ಪೊಲೀಸ್ರು ಸ್ಟನ್ ಆಗಿ ನಿಂತು ಬಿಟ್ರು ಪೊಲೀಸ್ರು…ಶವ ನೋಡಿ ಬೆಚ್ಚಿ ಬಿದ್ದಿದ್ರು.. ನಿದ್ದೆಯ ಮಂಪರಿನಲ್ಲಿದ್ದ ಆ ಹೆಣ್ಣು ಮಗಳನ್ನ ಠಾಣೆಯೊಳಗೆ ಕರೆದೋಯ್ದಿದ್ರು.. ಅದಾಗಲೇ…

Read More »
ಕ್ರೈಂ ಸ್ಟೋರಿ

ಅಂಗನವಾಡಿ ಶಿಕ್ಷಕಿಯ ಮೂಗು ಕಟ್ ಮಾಡಿದ ಕಿರಾತಕ

ಬೆಳಗಾವಿ : ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ‌ ಬೆಳಕಿಗೆ ಬಂದಿದ್ದುಅಂಗನವಾಡಿ ಸಹಾಯಕಿ ಮೇಲೆ ರಾಕ್ಷಸಿ ವರ್ತನೆ ತೋರಿದ ದುಷ್ಟ…

Read More »
Top News

ಸಾರಿಗೆ ಸಚಿವರ ಮನೆ ಹತ್ತಿರವೇ ರೌಡಿಶೀಟರ್ ಹತ್ಯೆ..!

ಬೆಂಗಳೂರು; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಮನೆಗೆ ಸ್ವಲ್ಪ ದೂರದಲ್ಲಿರುವ ಆಂಜನೇಯ ದೇವಸ್ಥಾನದ ಬಳಿ ಹನುಮ ಜಯಂತಿ ಅಂಗವಾಗಿ ಅನ್ನದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವ್ಯಕ್ತಿಯನ್ನು ಎಲ್ಲರೆದುರೇ ಅಟ್ಟಾಡಿಸಿ…

Read More »
Back to top button