ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಕುಸ್ತಿಗೆ ಹೆಸರಾಂತ ಪೈಲ್ವಾನ್ ‘ಟೈಗರ್ ಬಾಲಾಜಿ’ (67) ಅವರು ಇಂದು ನಿಧನರಾಗಿದ್ದಾರೆ. ಜಿದ್ದಿಗೆ ಬಿದ್ದರೆ ಎದುರಾಳಿ ಉಳಿಯೋದು ಕಷ್ಟ, ಜಟ್ಟಿಯಾಗಿ ಕಣಕ್ಕಿಳಿದರೆ…
Read More »mysore
ಮೈಸೂರು: ಯಾವುದೇ ಕಾರಣಕ್ಕೂ ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಜೊತೆ ಸೇರಿ ಅಧಿಕಾರ ಹಿಡಿಯಬಹುದು ಎಂಬುದು ಅವರ ಭ್ರಮೆ ಮಾತ್ರ,” ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಭವಿಷ್ಯ…
Read More »ಮೈಸೂರು: ಖಾಸಗಿ ಹೋಟೆಲ್ವೊಂದರಲ್ಲಿ ಆರ್ಎಫ್ಒ ಅಧಿಕಾರಿ ಶವವಾಗಿ ಪತ್ತೆ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.. ಮೃತನನ್ನು ಟಿ ನರಸೀಪುರ ಆರ್ಎಫ್ಒ ಕಾಂತರಾಜ್ ಚೌಹಾಣ್ ಎಂದು ತಿಳಿದುಬಂದಿದೆ. ಸದ್ಯ…
Read More »ಮೈಸೂರು: ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿದ್ದ ನಾಲ್ಕು ಹುಲಿಗಳು ಸಾವನ್ನಪ್ಪಿವೆ.. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಗಟ್ಟಿ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು, ಮೃತಪಟ್ಟಿವೆ.. ಕಳೆದ…
Read More »ಮೈಸೂರು: ಹೈಕಮಾಂಡ್ ತೀರ್ಮಾನ ಮಾಡದೇ ಬೇರೆ ಯಾರೇ ಏನೇ ಮಾತನಾಡಿದರೂ ಅದಕ್ಕೆ ಕಿಮ್ಮತ್ತಿಲ್ಲ. ಜನರ ಅಭಿಪ್ರಾಯ ಏನೇ ಇದ್ದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ಬಿಟ್ಟು ಬೇರೆ…
Read More »ಮೈಸೂರು: ಶಾಲಾ ವಿದ್ಯಾರ್ಥಿನಿ ತನ್ನಿಂದ ಗರ್ಭಿಣಿ ಆಗಿದ್ದಾಳೆ ಎಂಬ ಸುಳ್ಳು ಆರೋಪಕ್ಕೆ ಹೆದರಿ 27 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ..…
Read More »ಮೈಸೂರು: ಪವರ್ ಶೇರಿಂಗ್ ಪ್ರಸ್ತಾಪಗಳು ಕಾಂಗ್ರೆಸ್ನಲ್ಲಿ ಕೋಲಾಹಲ ಸೃಷ್ಟಿಸಿವೆ.. ಕಾಂಗ್ರೆಸ್ ಪಕ್ಷದ ಒಳಗೊಳಗೆ ಭಾರೀ ಲೆಕ್ಕಾಚಾರಗಳು ನಡೀತಿದೆ ಎಂಬು ಸುದ್ದಿ ಹರಿದಾಡುತ್ತಿದ್ದು, ಇದೀಗ ಅಹಿಂದ ಸಂಘಟನೆಗಳು ಹೊಸ…
Read More »ಮೈಸೂರು: ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್ ಅವರ ಕುಟುಂಬ ಹಾಗೂ ರೈತ ಮುಖಂಡರು ಸರ್ಕಾರಿ ವೈದ್ಯಕೀಯ ಕಾಲೇಜಿನ ಶವಗಾರದ ಮುಂಭಾಗ…
Read More »ಮೈಸೂರು : ನಾಯಕತ್ವ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಪರವಾಗಿ ನಾನು ನೀಡಿದ ಹೇಳಿಗೆಗೆ ಈಗಲೂ ಬದ್ದನಾಗಿದ್ಧೇನೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ…
Read More »ಮೈಸೂರು: ಸ್ನಾನ ಮಾಡುವ ವೇಳೆ ಸಿಲಿಂಡರ್ ಲೀಕ್ ಆದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ. ಗ್ಯಾಸ್ ಗೀಸರ್ನಿಂದ ಕಾರ್ಬನ್…
Read More »ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಂಘ-ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಯಾವುದೇ ನಿರ್ದಿಷ್ಟ ಸಂಘಟನೆಯನ್ನು ಗುರಿಯಾಗಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ…
Read More »ಮೈಸೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು,…
Read More »ಮೈಸೂರು: ಕನ್ನಡದ ಹಿರಿಯ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24 ರಂದು ನಿಧನರಾದರು. ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಸಕಲ…
Read More »ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದಿದ್ದಾರೆ.…
Read More »ಮೈಸೂರ: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಇಂದು ಅದ್ದೂರಿಯಾಗಿ ಚಾಲನೆಯಾಗಿದೆ.ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ 2025ರ ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಚಾಲನೆ ನೀಡಿದರು.…
Read More »ಬೆಂಗಳೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಬಾನು ಮುಷ್ತಾಕ್ ಅವರ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್…
Read More »ಮೈಸೂರು: ಮೈಸೂರು ದಸರಾಗೆ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ನೀಡಿದ್ದಾರೆ. ಸೆ.22 ರಂದು ಪ್ರಾರಂಭವಾಗಲಿರುವ ನಾಡಹಬ್ಬ…
Read More »ಚಿಕ್ಕಬಳ್ಳಾಪುರ: ಯಾವುದೇ ಕಾರಣಕ್ಕೂ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ, ಇದಕ್ಕಾಗಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.…
Read More »ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲು ಇಂದು ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಗುಚ್ಚು ನೀಡುವ…
Read More »ಮೈಸೂರು: ತೆಲುಗು ಸ್ಟಾರ್ ನಟ ರಾಮ್ ಚರಣ್ ಸಿಎಂ ಸಿದ್ದರಾಮಯ್ಯ ಅವರನ್ನ ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಗೌರವಿಸಿದರು. ಮೈಸೂರಿನಲ್ಲಿ ‘ಪೆದ್ದಿ’ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್ ಚರಣ್,…
Read More »ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಮೈಸೂರು ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿಯೂ ಭಾಗವಹಿಸಲಿದ್ದಾರೆ. ಇನ್ನು ಇದೇ…
Read More »ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…
Read More »ಮೈಸೂರು: ಉದಯಗಿರಿ ಕಲ್ಲು ತೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೇಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನಗರದ ಪೋಲಿಸ್ ಅಟೋಮೇಷನ್ ಸೆಂಟರ್ ಗೆ ವರ್ಗಾವಣೆ ಮಾಡಿ…
Read More »ಮೈಸೂರು: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ನಲ್ಲಿ ಇಂದು ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನ್ನ…
Read More »ಮೈಸೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಶಾರದಾದೇವಿ…
Read More »ಮೈಸೂರು :ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ದವೂ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕೇಳಿ ಬಂದಿದೆ. ಜಿ.ಟಿ.ದೇವೇಗೌಡರ ಸ್ವಗ್ರಾಮದಲ್ಲಿರುವ ಅವರ ಸೋದರಿ ಪುತ್ರ…
Read More »ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ವಿವಾದಾದ್ಮಕ ಹೇಳಿಕೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ…
Read More »ಬೆಂಗಳೂರು: ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ…
Read More »ಮೈಸೂರು : ಮುಡಾ ನಿವೇಶನ ಪ್ರಕರಣ ಮರೆಯಾಗುತ್ತಿದ್ದಂತೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ರಸ್ತೆ ನಾಮಕರಣ ವಿವಾದ ಮುನ್ನಲೆಗೆ ಬಂದಿದೆ. ಪ್ರಿನ್ಸಸ್ ರಸ್ತೆಗೆ ದಾಖಲೆ ಇಲ್ಲವೆಂದು ಕಾಂಗ್ರೆಸ್ ಮುಖಂಡರು…
Read More »ಮೈಸೂರು :ಕಾಂಗ್ರೆಸ್ಗೆ ಹೋಗಬೇಕು ಎಂದಿದ್ದರೆ ಚುನಾವಣೆ ಸಂದರ್ಭದಲ್ಲಿಯೇ ಹೋಗಬಹುದಿತ್ತಲ್ಲವೇ? ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಸೇರುವ ಬಗ್ಗೆ ಒಲವು ಹೊಂದಿದ್ದಾರೆ ಎಂಬ ವದಂತಿಗಳ ಬಗ್ಗೆ…
Read More »ಮೈಸೂರು : ಕೆಆರ್ಎಸ್ ರಸ್ತೆಗೆ ಅಧಿಕೃತ ಹೆಸರಿಲ್ಲ, ಖಾಲಿ ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಬಹುದು ಎಂದು ಹೇಳಿದ್ದೆ. ದಯವಿಟ್ಟು ನೋಟಿಫಿಕೇಷನ್ ವಾಪಸ್ ತೆಗೆದುಕೊಳ್ಳಿ. ತಕರಾರು…
Read More »ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ ಅವರು ಫೆ.16 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಮಾಜಿ ಪಿಎಂ ಹೆಚ್.ಡಿ. ದೇವೇಗೌಡರನ್ನು ಮದುವೆಯ ಆಮಂತ್ರಣ ಪತ್ರಿಕೆ…
Read More »ಮೈಸೂರು : ಮುಡಾ ಹಗರಣ ಹೊರಗೆ ಬರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ಜೀವಕ್ಕೆ ಕಂಟಕ ಎದುರಾಗುತ್ತಾ ಎಂಬ ಅನುಮಾನ ಮೂಡಿದೆ. ಮಾಜಿ…
Read More »ಮೈಸೂರು : ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಇಡಲು ಮೈಸೂರು ಮಹಾನಗರ ಪಾಲಿಕೆ ಚಿಂತನೆ ನಡೆಸಿದ್ದು ಅದಕ್ಕಾಗಿ ಪತ್ರಿಕಾ ಜಾಹಿರಾತು ನೀಡಿದೆ. ಕೆಆರ್ಎಸ್ ರಸ್ತೆಯಲ್ಲಿ ಅತಿ…
Read More »ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ರಸ್ತೆಗೆ ಇಡಲು ಮುಂದಾದ ಮಹಾನಗರ ಪಾಲಿಕೆ ಚಿಂತನೆ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕೆಆರ್ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಇಡಲು…
Read More »ಚಿಕ್ಕಮಗಳೂರು: ಪ್ರವಾಸಕ್ಕೆ ಎಂದು ಬಂದಿದ್ದ ಶಾಲಾ ಮಕ್ಕಳಿದ್ದ ವಾಹನ ಪಲ್ಟಿಯಾಗಿ ಐವರು ಮಕ್ಕಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ನ ಬಳಿ ನಡೆದಿದೆ. ಮೈಸೂರಿನ ಖಾಸಗಿ…
Read More »ಮೈಸೂರು ; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್ ಅವರು 6 ತಿಂಗಳ ಬಳಿಕ ಶುಕ್ರವಾರ ಮೈಸೂರಿಗೆ…
Read More »ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ಗೆ ಮೈಸೂರಿಗೆ ತೆರಳಲು ಅನುಮತಿ ನೀಡಿ ನಗರದ 57ನೇಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ…
Read More »ಮಂಡ್ಯ: ಮಂಡ್ಯದಲ್ಲಿ ಇದೇ ಡಿಸೆಂಬರ್ 20 ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ…
Read More »ಬೆಂಗಳೂರು : ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬರುವ ಹರಕೆ ಸೀರೆಯಲ್ಲಿ ಗೋಲ್ಮಾಲ್…
Read More »ಮುಡಾ ಪ್ರಕರಣದಿಂದ ನನ್ನನ್ನು ಹಿಂದಕ್ಕೆ ಸರಿಸಬೇಕು, ಅಂದರೆ ನನ್ನ ಹೋರಾಟವನ್ನು ಹತ್ತಿಕ್ಕಬೇಕು ಎಂಬ ದುರುದ್ದೇಶದಿಂದ, ನನ್ನ ವಿರುದ್ದ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಸುಳ್ಳು ಮೊಕದ್ದಮೆ ದಾಖಲು ಮಾಡಿ,…
Read More »ಮೈಸೂರು : ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ ರೂಪಾ ಅವರು ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಮತ್ತು…
Read More »ಮೈಸೂರು : ಹನುಮ ಜಯಂತಿ ಹಿನ್ನೆಲೆಯಲ್ಲಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 650ಕ್ಕೂ ಹೆಚ್ಚು ಜನರು ಸತತವಾಗಿ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ ಮಾಡುವ…
Read More »ಮೈಸೂರು: ಇಲ್ಲಿನ ಜಯಪುರ ಹೋಬಳಿ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲನ್ನು 11 ವರ್ಷಗಳ ನಂತರ ತೆರೆಯಲಾಗಿದೆ.11 ವರ್ಷಗಳ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ…
Read More »ಮೈಸೂರು: ಮುಡಾ ಹಗರಣ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸುದ್ದು ಮಾಡಿದೆ. ಸಿಎಂ ಮತ್ತು ಅವರ ಪತ್ನಿ ಸೇರಿದಂತೆ ಕುಟುಂಬದ ಮೇಲೆ ಆರೋಪ ಮಾಡಲಾಗಿದೆ. ಈ ಮಧ್ಯೆ ಕೊನೆಗೂ ಮೈಸೂರು…
Read More »ಕಾಡು ಪ್ರಾಣಿಗಳ ಉಪಟಳಕ್ಕೆ ಬೆಚ್ಚಿಬಿದ್ದ ಸರಗೂರು ತಾಲೂಕಿನ ಜನರು, ಕಾಡು ಪ್ರಾಣಿಗಳ ದಾಳಿಗೆ ಸಾಕು ಪ್ರಾಣಿಗಳು, ಕೋಳಿಗಳ ಮಾರಣ ಹೋಮವಾಗುತ್ತಿದೆ.. ಕಳೆದ ಒಂದು ತಿಂಗಳಿನಿಂದ…
Read More »ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಆದೇಶಿಸಿದ್ದಾರೆ. ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ…
Read More »ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಗಳು ನಡೆದಿವೆ. ಬೀದರ್, ಬೆಳಗಾವಿ, ಧಾರವಾಡ,…
Read More »ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ನಟೇಶ್…
Read More »ಮೈಸೂರು, ಅಕ್ಟೋಬರ್ 18:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎ1 ಆಗಿದ್ದಾರೆ. ಇದರ ಬೆನ್ನಲ್ಲೇ…
Read More »ಮೈಸೂರು: ಇಂದು ವಿಜಯದಶಮಿ (ದಸರಾ) ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು…
Read More »ಚೆನ್ನೈ: ಒಡಿಶಾದಲ್ಲಿ ನಡೆದ ಅಪಘಾತದಂತೆ ಮತ್ತೊಂದು ರೈಲು ಅಪಘಾತ ತಮಿಳುನಾಡಿನಲ್ಲಿ ನಡೆದಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್ಗೆ ಹೊರಟಿದ್ದ ಬಾಗಮತಿ ಎಕ್ಸ್ಪ್ರೆಸ್ ರೈಲು ಲೂಪ್ ಲೈನಿಗೆ ಪ್ರವೇಶ ಪಡೆದಿದ್ದರಿಂದ…
Read More »ಮೈಸೂರು: ರೈಲು ಬರುತ್ತಿದ್ದರೂ ಗೇಟ್ ಹಾಕದೆ ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಾ ಮೈಮರೆತು ಕುಳಿತ ಸ್ಟೇಷನ್ ಮಾಸ್ಟರ್ ಈಗ ರೈಲು ಅಪಘಾತಕ್ಕೆ ಕಾರಣನಾಗಿದ್ದಾನೆ. ಪರಿಣಾಮ ರೈಲಿಗೆ ಆಟೋ ಡಿಕ್ಕಿಯಾಗಿ ಇಬ್ಬರು…
Read More »ಮೈಸೂರು: ನವರಾತ್ರಿಯ 9ನೇ ದಿನವಾದ ಇಂದು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ನೆರವೇರಲಿದೆ. ರಾಜವಂಶಸ್ಥ ಯದುವೀರ್ ಪಟ್ಟದ ಆನೆ, ಕುದುರೆ, ಹಸು ಸೇರಿ ಖಾಸಾ…
Read More »ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ಪ್ರಕರಣದ 3ನೇ ಮತ್ತು 4ನೇ ಆರೋಪಿಗಳನ್ನು…
Read More »ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಇಂದು ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ…
Read More »ಮೈಸೂರು: ಮೈಸೂರಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಯುವತಿಯರನ್ನು ಸೇರಿ 54 ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಶನಿವಾರ ತಡರಾತ್ರಿ ಮೈಸೂರು ಹೊರವಲಯದಲ್ಲಿ…
Read More »ಈ ವರ್ಷದ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ…
Read More »ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ…
Read More »ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಕೊಲೆ ಕೇಸ್ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಮೈಸೂರಿನ ರ್ಯಾಡಿಸನ್ ಹೋಟೆಲ್ನಲ್ಲಿ ಈ ಬಂಧನ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ…
Read More »ಮೈಸೂರು : ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ವಂಚನೆ ಮಾಡಿರುವ ಆರೋಪ ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಕೇಳಿ ಬಂದಿದೆ. 25 ವರ್ಷದ ಯುವಕ 34 ವರ್ಷದ…
Read More »ಮೈಸೂರು : ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಭಾವನೇ ಚಾಕುವಿನಿಂದ ಇರಿದು ಕೊಂದ ಘಟನೆ ಮೈಸೂರಿನ ಕುವೆಂಪುನಗರದ ಐ ಬ್ಲಾಕ್ನಲ್ಲಿ ನಡೆದಿದೆ. ಅಭಿಷೇಕ್(27) ಸಾವನ್ನಪ್ಪಿದ ಯುವಕ.…
Read More »ಮೈಸೂರು: ‘ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್ಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ…
Read More »ಮೈಸೂರು: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ…
Read More »ದಾವಣಗೆರೆ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಆತನ ಬಂಧನವಾದ ರೀತಿ ರೋಚಕವಾಗಿದೆ.…
Read More »ಬೆಂಗಳೂರು: ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. ಐಸಿಯುವಿನಲ್ಲಿ…
Read More »ಮೈಸೂರು : ಹಲವು ವರ್ಷಗಳಿಂದ ದೂರ ಉಳಿದಿದ್ದ ಹಳೆ ಸ್ನೇಹಿತರಾದ ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ಇಬ್ಬರು ಭೇಟಿಯಾಗಿ ರಾಜಕೀಯ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ…
Read More »ಮೈಸೂರು: ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಪಿಟಿಐ…
Read More »ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು…
Read More »ಮೈಸೂರು : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಪ್ರಚಾರ ನಡೆಸಿದರು. ಯದವೀರ್ ಆಗಮಿಸುತ್ತಿದ್ದಂತೆ…
Read More »ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ.…
Read More »ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ, ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
Read More »ಮೈಸೂರು: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ…
Read More »ಮೈಸೂರು : ಜ್ಯೋತಿಷಿಗಳ ಸೂಚನೆಯಂತೆ ಕೊಡಗು ಅಭ್ಯರ್ಥಿ ಯದುವೀರ್ ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ ಶ್ರೀವತ್ಸ ಜೊತೆ ಸೇರಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 3…
Read More »ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ತೇಜಸ್ವಿನಿ ಗೌಡ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ತೇಜಸ್ವಿನಿ ಗೌಡ ಸೇರ್ಪಡೆಯಾದರು ಬಿಜೆಪಿಯಿಂದ ಕೊಡಗು ಮೈಸೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ತೇಜಸ್ವಿನಿ…
Read More »ಲೋಕಸಭೆ ಚುನಾವಣೆ ಸಮೀಪದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೇಜಸ್ವಿನಿ ಗೌಡ ನೀಡಿದ ರಾಜೀನಾಮೆಯನ್ನು ಸಭಾಪತಿ…
Read More »ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿ ತಾಯಿಯ ಆಶೀರ್ವಾದ…
Read More »ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಇತಿಹಾಸ ಪ್ರಸಿದ್ಧ ಗುಂಜಾ ನರಸಿಂಹಸ್ವಾಮಿ ರಥೋತ್ಸವ ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ನೆರವೇರಿತು. ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ…
Read More »ಮೈಸೂರು: ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನುಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸದಲ್ಲಿದ್ದಾರೆ.…
Read More »ಬೇಸಿಗೆಕಾಲ ಆರಂಭವಾದದ್ದರಿಂದ ಬಿಸಿಲು ಜಾಸ್ತಿ ಉರಿಯುತ್ತಿರುವ ಈ ಸಂದರ್ಭದಲ್ಲಿ ನಮ್ಮ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪಕ್ಷಿಗಳಿಗೆ ಹಾಗೂ ಪ್ರಾಣಿಗಳಿಗೆ ನೀರು ಆಹಾರ ಪೂರೈಸಲಾಯಿತು. ಕಾಡಿನಲ್ಲಿ ನೀರು…
Read More »ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತ ಎಂದಿದ್ದಾರೆ. ಮೈಸೂರು-ಕೊಡಗು…
Read More »ನಂಜನಗೂಡು(ಮೈಸೂರು ಜಿಲ್ಲೆ): ನಂಜನಗೂಡು ಗೌತಮ ಪಂಚ ರಥೋತ್ಸವ ಶುಕ್ರವಾರ ನೆರವೇರಿದ್ದು, ಈ ವೇಳೆ ಶ್ರೀಕಂಠಸ್ವಾಮಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಸೇರಿದ್ದರು. ಅಪಾರ ಸಂಖ್ಯೆಯಲ್ಲಿ ಭಕ್ತರು…
Read More »ಮೈಸೂರು : ನಗರದ ಕುಂಬಾರಕೊಪ್ಪಲು ಗ್ರಾಮದಲ್ಲಿ ಎಲೆಕ್ಟ್ರಿಕ್ ಬೈಕ್ನಿಂದ ಬಾರಿ ಅವಘಡ ಸಂಭವಿಸಿದೆ. ಎಲೆಕ್ಟ್ರಿಕ್ ಬೈಕ್ ಚಾರ್ಜ್ ಹಾಕಿದ ವೇಳೆ, ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಲೆಕ್ಟ್ರಿಕ್ ಬೈಕ್ ಬೆಂಕಿ…
Read More »ಮೈಸೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More »ಫ್ರೀಡಂ ಟಿವಿ ವರದಿ ಸತ್ಯವಾಗಿದೆ. ಮಾಧ್ಯಮದಲ್ಲೆ ಮೊದಲು ಎಂಬಂತೆ ಪ್ರತಾಪ್ ಸಿಂಹಗೆ ಹೊಗೆ ಬಾಂಬ್ ಎಂಬ ಶೀರ್ಷಿಕೆಯಡಿಯಲ್ಲಿ ಟಿಕೆಟ್ ಸಿಗೋದಿಲ್ಲ ಎಂಬ ಮುನ್ಸುಚನೆಯನ್ನ ಫ್ರೀಡಂ ಟಿವಿ ಕೊಟ್ಟಿತ್ತು..…
Read More »ಮೈಸೂರು : ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಇಂದು ಮೈಸೂರಿನಲ್ಲಿ ವಿವಿಧೆಡೆ ಪ್ರತಿಭಟನೆ…
Read More »ಮೈಸೂರು : ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ಎಸ್.…
Read More »ಮೈಸೂರು: ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ…
Read More »ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪುವ ಭೀತಿ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್ನಲ್ಲಿ ಲೈವ್ ವಿಚಾರಗಳನ್ನು ತಿಳಿಸಿ ಭಾವುಕರಾಗಿದ್ದಾರೆ.…
Read More »ಮೈಸೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿರುವ ಬಿ.ಕೆ. ಅಲ್ತಾಫ್ ಖಾನ್ ವಿರುದ್ಧ ಕೊಲೆ ಕೇಸು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್…
Read More »ಮೈಸೂರು : ಮೈಸೂರಿನಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ವಿಚಾರದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಈಗ ಬಿಜೆಪಿ ಹೈಕಮಾಂಡ್ ಮೈಸೂರು ಕೊಡಗು ಲೋಕಸಭಾ…
Read More »ಮೈಸೂರು ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ವಾಸು(72) ನಿಧನರಾಗಿದ್ದಾರೆ. ಮಾಜಿ ಶಾಸಕ ವಾಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಅವರು…
Read More »ಮೈಸೂರು ; ನಾಳೆ ಮಹಾಶಿವರಾತ್ರಿ ಹಬ್ಬದ ಹಿನ್ನೆಲೆ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ ದೇವಸ್ಥಾನದಲ್ಲಿರುವ ಶಿವನಿಗೆ 11ಕೆಜಿ ತೂಕದ ಚಿನ್ನದ ಶಿವನ ಮುಖವಾಡದ ಕೊಳಗವನ್ನು ಧಾರಣೆ ಮಾಡಲು…
Read More »ಕೊಡಗು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ಲಕ್ಷ್ಮಣ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈಗಾಗಲೇ ಇವರ ಹೆಸರನ್ನು ಎ.ಐ.ಸಿ.ಸಿ.ಗೆ ಕಳುಹಿಸಿಕೊಡಲಾಗಿದ್ದು ಅಂತಿಮವಾಗಿ…
Read More »ಮೈಸೂರು; SSLC ವಿದ್ಯಾರ್ಥಿಗಳ ಮನೆಗಳಿಗೆ ಬೆಳ್ಳಂಬೆಳಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿದ್ದಾರೆ. SSLC ಪರೀಕ್ಷೆ ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳು ಬೆಳಗಿನ ಜಾವ ಓದುತ್ತಿರುವ ಬಗ್ಗೆ ಹಾಗೂ ಅವರ ಸಿದ್ಧತೆಯ…
Read More »ಮೈಸೂರು ; ಪತ್ನಿ ಜೊತೆ ವೀಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಮೈಸೂರಿನ ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ…
Read More »ಮೈಸೂರು ; ಮೈಸೂರು ವಿಶ್ವವಿದ್ಯಾನಿಲಯದ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಸಿಎಂ ಎಸ್ಎಂ ಕೃಷ್ಣ ಅವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ಗೋಕುಲ ಶಿಕ್ಷಣ…
Read More »ಮೈಸೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ.ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ ಕಾಂಗ್ರೆಸ್ ಶಾಸಕರು ಯಾರು ಇದಕ್ಕೆ ಬಗ್ಗಿಲ್ಲ. 136 ಸ್ಥಾನವಿದ್ದರೂ ಬಿಜೆಪಿ…
Read More »ಮೈಸೂರು ; ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಸ್ಪಷ್ಟನೆ ನೀಡಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ…
Read More »ಮೈಸೂರು : ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಮೈಸೂರಿನಲ್ಲಿ ಉದ್ಯಮಿ ವಿವೇಕಾನಂದ ಎಂಬುವವರು ಶಿಕ್ಷಕರಿಗೆ ವಾಚ್ ಕೊಟ್ಟು ವೋಟು ಕೇಳುವ…
Read More »ಮೈಸೂರು ; ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗುತ್ತಿದ್ದು ಇಂದು ಲೋಕಸಭಾ…
Read More »ಮೈಸೂರು ; ಪ್ರಧಾನಿ ನರೇಂದ್ರ ಮೋದಿಯನ್ನ ಹೊಗಳುವ ಮೂಲಕ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಚಮಚಗಿರಿ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್…
Read More »ಮೈಸೂರು : ಹೆತ್ತವರಿಂದ ದೂರವಾದವರಿಗೆ ಗೊತ್ತು, ಆ ನೋವು ಏನು ಅಂತ. ಇಲ್ಲೊಂದು ಮಹಿಳೆಯ ಕಥೆ ನೋಡಿದ್ರೆ ಅಯ್ಯೋ ಪಾಪ ಅನ್ಸುತ್ತೆ. ಹೌದು, ಈಕೆ ಬೆಳೆದಿದ್ದೆಲ್ಲಾ ದೂರದ…
Read More »ಮೈಸೂರು : ಮೈಸೂರು ತಾಲ್ಲೂಕಿನ ರಾಮನಹುಂಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಇನ್ನೂ ಬೋನಿಗೆ ಬಿದ್ದ ಚಿರತೆ 2ವರ್ಷದ ಹೆಣ್ಣು ಚಿರತೆ. ಜಯಪುರ,…
Read More »ಮೈಸೂರು ; ಮಾರ್ಚ್ 6 ರಿಂದ 11 ರ ತನಕ ಮೈಸೂರಿನಲ್ಲಿ ಬಹುರೂಪಿ ನಾಟಕೋತ್ಸವ ನಡೆಯಲಿದೆ ಎಂದು ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಸಂಚಾಲಕ ಉಮೇಶ್ ತಿಳಿಸಿದರು. ಮೈಸೂರಿನ…
Read More »ಮೈಸೂರು ; ರಾಜಕೀಯ ಪ್ರಾತಿನಿಧ್ಯದಲ್ಲಿ ಮಹಿಳೆಯರಿಗೆ ಅನ್ಯಾಯವಾಗುತ್ತಿದ್ದು, ಕೇಂದ್ರ ಸರ್ಕಾರ ಶೇ. 33 ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರಬೇಕು ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ…
Read More »ಮೈಸೂರು ; ಸಿಎಂ ತವರಿನಲ್ಲಿ ಬಿಜೆಪಿ ಶಾಸಕರ ಅನುದಾನ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಶಿವಕುಮಾರ್ ಆರೋಪ…
Read More »ಮೈಸೂರು : ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭ್ರೂಣ ಹತ್ಯೆ ಪ್ರಕರಣ ಕುರಿತಂತೆ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೆ.ಆರ್.ಪೇಟೆ ತಾಲ್ಲೂಕು-01, ನಾಗಮಂಗಲ ತಾಲ್ಲೂಕು-02 ಸ್ಕ್ಯಾನಿಂಗ್ ಸೆಂಟರ್…
Read More »ಮೈಸೂರು ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುತ್ತೂರು ಭೇಟಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ…
Read More »ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ…
Read More »ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಮೈಸೂರಿಗೆ ಆಗಮಿಸಿದ್ದಾರೆ. ಇವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್ ನಾಯಕರ ಲೈನ್ಅಪ್…
Read More »ಮೈಸೂರು: ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪರಸ್ಪರ ಆರೋಪ ಪ್ರತ್ಯಾರೋಪಗಳು ಜೋರಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ತೆರಿಗೆ ಪರಿಹಾರ…
Read More »ಮೈಸೂರು ; ಅರುಣ್ ಯೋಗಿರಾಜ್ ಅವರು ಅಯೋಧ್ಯೆ ದೇವಸ್ಥಾನದ ಗರ್ಭ ಗುಡಿಯಲ್ಲಿನ ಬಾಲರಾಮ ವಿಗ್ರಹವನ್ನು ಕೆತ್ತಲು ಬಳಸಿದ ವಿಶೇಷ ಉಪಕರಣಗಳ ಚಿತ್ರವನ್ನು ಇನ್ಸ್ ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.…
Read More »ಮೈಸೂರು ; ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ…
Read More »ಮೈಸೂರು. ಫೆ.10: ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು…
Read More »ಮೈಸೂರು ; ಕಾಂಗ್ರೆಸ್ ಸಹಾಯದಿಂದ ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದನ್ನು ಮರೆಯಬಾರದು. ಕಾಂಗ್ರೆಸ್ ಜಾತ್ಯತೀತ ನಿಲುವಿನಲ್ಲಿ ಬದ್ಧತೆ ಹೊಂದಿದ್ದ ಕಾರಣಕ್ಕಾಗಿಯೇ ಹೆಚ್. ಡಿ ದೇವೇಗೌಡರಿಗೆ ಪ್ರಧಾನಿ ಸ್ಥಾನಕ್ಕೆ ಬೆಂಬಲ…
Read More »ಮೈಸೂರು ; ಹೆಚ್,ಡಿ,ಕುಮಾರಸ್ವಾಮಿ ಹಾಕಿದ್ದ ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್, ಆಂಜನೇಯನ…
Read More »ಮೈಸೂರು ; ಕಾಂಗ್ರೆಸ್ ದೇಶ ಒಡೆಯುವ ಮನಸ್ಥಿತಿಯಲ್ಲೇ ಇದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು, ಬಿಜೆಪಿ ಯಾವತ್ತು ದೇಶ ಕಟ್ಟುವ…
Read More »ಮೈಸೂರು ; ಯಾರೋ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ…
Read More »ಮೈಸೂರು ; ಅಡಿಕೆ ಮರಗಳನ್ನು ಕಡಿದ ಸುಳ್ಳು ಆರೋಪ ಹೊರಿಸಿದ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಮಗಳನ್ನು ಮದುವೆ ಮಾಡಿಕೊಡುವುದಾಗಿ 25 ಲಕ್ಷ ರೂ. ಹಣ…
Read More »ಮೈಸೂರು ; ಸಂಸದ ಪ್ರತಾಪಸಿಂಹ ವಿರುದ್ಧ ಪತ್ರಿಕಾಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲಯಕ್ಕೆ…
Read More »ಮೈಸೂರು ; ಸಾಲಗಾರರ ಕಾಟಕ್ಕೆ ಹೆದರಿ ಕುಟುಂಬ ನಾಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ಇಡೀ ಕುಟುಂಬ ನಾಪತ್ತೆಯಾಗಿದೆ. ಮೈಸೂರಿನ ಕೆ.ಜಿ.ಕೊಪ್ಪಲು ಬಡಾವಣೆಯ…
Read More »ಮೈಸೂರು ; ಮದುವೆಯಾಗಿ 12 ವರ್ಷವಾದರೂ ಹಣಕ್ಕಾಗಿ ಗಂಡ ಮತ್ತು ಆತನ ಮನೆಯವರು ಕಿರುಕುಳ ನೀಡುತ್ತಿದ್ದ ಪರಿಣಾಮ ಗೃಹಿಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.…
Read More »ಮೈಸೂರು ; ಅಯೋಧ್ಯೆ ರಾಮಲಲ್ಲಾನನ್ನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ಸ್ವಾಮೀಜಿ ಆಶೀರ್ವಾದ ಪಡೆದರು.…
Read More »ಮಂಡ್ಯ : ಅವನೊಬ್ಬ ಕಿಲಾಡಿ ಕಳ್ಳ..ಎಲ್ರೂ ಒಂಥರಾ ಆದ್ರೆ, ಈ ಕಳ್ಳನ ಖತರ್ನಾಕ್ ಕೃತ್ಯಗಳೇ ಡಿಫ್ರೆಂಟ್.. ಹೌದು ಇವನು ಕತ್ತಲಲ್ಲಿ ಹೊಂಚಾಕಿ ಸಂಚು ಮಾಡಿ ಕಳ್ಳತನ ಮಾಡ್ತಾ…
Read More »ಮೈಸೂರು ; ಸಿಎಂ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಚೆಸ್ಕಾಂ ಎಂಡಿಯನ್ನ ಅಮಾನತುಗೊಳಿಸಲಾಗಿದೆ. ಸಿ.ಎನ್.ಶ್ರೀಧರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ…
Read More »ವರದಿ : ಅಶೋಕ್ , ಮೈಸೂರು
Read More »ಮೈಸೂರು : ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು…
Read More »ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.ಮೈಸೂರು ಜಿಲ್ಲೆಯಲ್ಲಿ ರಾಮ ರಾಜಕಾರಣ ಸಮರ ತಾರಕಕ್ಕೇರಿದ್ದು, 24 ದಿನ ಉರಿಯುವ ಅಗರಬತ್ತಿಗೆ ಮೈಸೂರು…
Read More »ಮೈಸೂರು : ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲಾಗುತ್ತೆ ಎಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಘೋಷಣೆ ಮಾಡಿದ್ದಾರೆ. ಜನವರಿ…
Read More »ಮೈಸೂರು ; ಮೈಸೂರು ಜಿಲ್ಲೆಯ ಕಪಿಲಾ ನದಿಯಲ್ಲಿ ಮುಳುಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ…
Read More »ಮೈಸೂರು ; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಹಿಂದೆ ಪೊಲೀಸ್ ಠಾಣೆಗಳಲ್ಲಿ ಸೀಮಂತ ಕಾರ್ಯ ನಡೆಸಿದ ಉದಾಹರಣೆಗಳನ್ನು ಕಾಣಬಹುದು. ಆದರೆ ಈಗ, ತುಳಸಿ ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ…
Read More »ಮೈಸೂರು ; ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಗೆ ದೇಶಾದ್ಯಂತ ವಿರೋಧ ತೀವ್ರಗೊಂಡಿದ್ದು ಕಾಯ್ದೆಯನ್ನ ವಾಪಸ್ ಪಡೆಯುವಂತೆ ಆಗ್ರಹಿಸಿ ಲಾರಿ ಮಾಲೀಕರು, ಚಾಲಕರ ಮುಷ್ಕರ ನಡೆಸುತ್ತಿದ್ದಾರೆ.ಲಾರಿ…
Read More »ಮೈಸೂರು : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2023ನೇ ಸಾಲಿನ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿಗಳನ್ನು ನಿನ್ನೆ ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರದಾನ ಮಾಡಿದರು. ವಸತಿ ಮತ್ತು…
Read More »ಮೈಸೂರು : ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಪ್ರತಿಷ್ಟಾಪನೆಯಾಗಲು ಆಯ್ಕೆಯಾಗಿರಿವುದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ಮೂರ್ತಿ. ಈ ಮೂರ್ತಿಯನ್ನು ಕೆತ್ತಲು ಆಯ್ಕೆಯಾಗಿದ್ದು, ಮೈಸೂರು…
Read More »ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿರೋ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಟಾಪನೆಗೆ ಆಯ್ಕೆಯಾಗಿದೆ. ಮೂರು ಮೂರ್ತಿಗಳನ್ನ ಆಯ್ಕೆ ಮಾಡಿ ಇರಿಸಲಾಗಿತ್ತು.. ಇವುಗಳಲ್ಲಿ ಒಂದನ್ನ ಫೈನಲ್ ಮಾಡೋದಾಗಿಯೂ ರಾಮಮಂದಿರ…
Read More »ಮೈಸೂರು ; ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ಮೂರ್ತಿಯನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಂತಿಮಗೊಳಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಈ ಬಗ್ಗೆ ಅರುಣ್…
Read More »ಮೈಸೂರು: ದೇಶದೆಲ್ಲೆಡೆ ರಾಮನ ಜಪ ಮೊಳಗುತ್ತಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಹಿಂದೂ-ಮುಸ್ಲಿಂರ ನಡುವೆ ದ್ವೇಷ ಮೂಡಿಸುವವರ ಮಧ್ಯೆ ಭಾವೈಕ್ಯತಾ ಸಂದೇಶ ಸಾರುವ ಪ್ರಸಂಗಗಳು ಮೈಸೂರಿನಲ್ಲಿ ನಡೆಯುತ್ತಿದೆ. ನಗರದ…
Read More »ಮೈಸೂರು ; ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್…
Read More »ಮೈಸೂರು ; ಜಮೀನಿಗೆ ಹೋಗುತ್ತಿದ್ದ ರೈತ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೀನಾಕ್ಷಿ ಎಂಬ ಮಹಿಳೆ ಮೇಲೆ ಆನೆ ದಾಳಿ ಮಾಡಿದೆ.…
Read More »ಮೈಸೂರು ; ಕೇಂದ್ರ ಸರ್ಕಾರದ ಪ್ರಸಕ್ತ ವರ್ಷದ (2023) ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ವರದಿ ಹೊರಬಿದ್ದಿದ್ದು, ದೇಶದ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಈ ಬಾರಿಯೂ…
Read More »ಮೈಸೂರು ; ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಮುಂದಾಗಿದೆ. ಹೆದ್ದಾರಿಯಲ್ಲಿ ಸುರಕ್ಷತೆ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ 688 ಕೋಟಿ ರೂ. ಅನುದಾನ…
Read More »ಮೈಸೂರು ; ಮೈಸೂರು ನಗರ ಪೊಲೀಸ್ ಆಯುಕ್ತರ ಹಳೆ ಕಚೇರಿ ಇನ್ನು ಮುಂದೆ ಕರ್ನಾಟಕ ಪೊಲೀಸ್ ಬ್ಯಾಂಡ್ ಮ್ಯೂಸಿಯಂ ಆಗಿ ಕಾರ್ಯ ನಿರ್ವಹಿಸಲಿದೆ. ಪಾರಂಪರಿಕ ಶೈಲಿಯಲ್ಲಿರುವ ಹಳೆಯ…
Read More »ಮೈಸೂರು: ಉಪ ತಹಶೀಲ್ದಾರ್ ಕಿರುಕುಳ ತಾಳಲಾರದೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆ…
Read More »ಮೈಸೂರು ; ರಾಜ್ಯ ಸರ್ಕಾರ ಪದವೀಧರರಿಗೆ ಹಣದ ಬದಲು ಉದ್ಯೋಗ ನೀಡಿಲಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಕನ್ನಡಿಗರಿಗೆ ಉದ್ಯೋಗಕ್ಕಾಗಿ ಮತ್ತು ಹಿಂದಿ ಹೇರಿಕೆ…
Read More »ಮೈಸೂರು ; ಮೈಸೂರಿನಲ್ಲಿ ನಡೆದಿದ್ದ ವೈದ್ಯನ ಅಪಹರಣ ಪ್ರಕರಣ ಸಂಬಂಧ ಆರೋಪಿಯನ್ನು ಒಂಬತ್ತು ವರ್ಷಗಳ ನಂತರ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ…
Read More »ಮೈಸೂರು : ನಾಳೆ ನಂಜನಗೂಡು ಬಂದ್ಗೆ ಕರೆ ನೀಡಲಾಗಿದೆ. ನಂಜುಂಡೇಶ್ವರ ಸ್ವಾಮಿ ಉತ್ಸವ ಮೂರ್ತಿ ಮೇಲೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ…
Read More »ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಡಿಸೆಂಬರ್ 31ರಂದು ದಾಖಲೆ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಕ್ರಿಸ್ಮಸ್ ರಜೆ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯೊಂದಿಗೆ…
Read More »





















































































































































