Narendra Modi

ದೇಶ/ವಿದೇಶ

ಅಮೆರಿಕ ಸುಂಕ ಇಳಿಕೆ; ಸಂಸತ್ತಿನಲ್ಲಿ ಪ್ರಧಾನಿಗೆ ಅದ್ಧೂರಿ ಸನ್ಮಾನ

ನವದೆಹಲಿ: ಜಾಗತಿಕ ರಾಜತಾಂತ್ರಿಕ ವೇದಿಕೆಯಲ್ಲಿ ಭಾರತದ ಪ್ರಭಾವ ಮತ್ತೊಮ್ಮೆ ಸಾಬೀತಾಗಿದೆ. ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡುವ ಮೂಲಕ ಚಾರಿತ್ರಿಕ ನಿರ್ಧಾರ…

Read More »
Top News

ವಿಕಸಿತ ಭಾರತದ ಸಂಕಲ್ಪ: ‘ಅಭಿವೃದ್ಧಿ ಎಕ್ಸ್‌ಪ್ರೆಸ್‌’ಗೆ ವೇಗ ನೀಡುವ ಬಜೆಟ್- ಮೋದಿ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2026ರ ಕೇಂದ್ರ ಬಜೆಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಬಜೆಟ್ ದೇಶದ…

Read More »
Top News

ಅಜಿತ್ ಪವಾರ್ ಜನನಾಯಕನ ಸೇವೆ ಸ್ಮರಣೀಯ: ಪ್ರಧಾನಿ ಮೋದಿ

ನವದೆಹಲಿ: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಪವಾರ್ ಅವರು ಮಹಾರಾಷ್ಟ್ರದ ಜನರ ಸೇವೆಗೆ…

Read More »
Top News

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಫೆ.1ಕ್ಕೆ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಮಹತ್ವದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ.…

Read More »
ದೇಶ/ವಿದೇಶ

ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಬೃಹತ್ ಪ್ರತಿಭಟನೆ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNAREGA) ರದ್ದು ಹಾಗೂ ಅದರ ಬದಲಿಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕಾಯ್ದೆಯನ್ನು ಖಂಡಿಸಿ ರಾಜ್ಯ…

Read More »
ದೇಶ/ವಿದೇಶ

77ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ

ಬೆಂಗಳೂರು: ದೇಶಾದ್ಯಂತ ಇಂದು 77ನೇ ಗಣರಾಜ್ಯೋತ್ಸವದ ಸಡಗರ ಮನೆಮಾಡಿದೆ. ಭಾರತದ ಸಂವಿಧಾನ ಜಾರಿಗೆ ಬಂದ ಐತಿಹಾಸಿಕ ಕ್ಷಣದ ಸ್ಮರಣಾರ್ಥ ನಡೆಯುತ್ತಿರುವ ಈ ಸಂಭ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು…

Read More »
ದೇಶ/ವಿದೇಶ

ಆಪರೇಷನ್ ಸಿಂಧೂರ್ ಬೆಂಬಲಿಸಿದ್ದಕ್ಕೆ ಕ್ಷಮೆ ಕೇಳಲ್ಲ- ಶಶಿ ತರೂರ್

ನವದೆಹಲಿ: ಭಾರತೀಯ ಸೇನೆಯು ಪಾಕಿಸ್ತಾನದ ವಿರುದ್ಧ ನಡೆಸಿದ ‘ಆಪರೇಷನ್ ಸಿಂಧೂರ್’ ಮಿಲಿಟರಿ ಕಾರ್ಯಾಚರಣೆಯನ್ನು ಬೆಂಬಲಿಸಿದ ವಿಚಾರದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೆ ಅಬ್ಬರಿಸಿದ್ದಾರೆ. “ಈ ವಿಷಯದಲ್ಲಿ…

Read More »
ದೇಶ/ವಿದೇಶ

ಭಾರತಕ್ಕೆ ಬಿಗ್ ರಿಲೀಫ್: 25% ಹೆಚ್ಚುವರಿ ಸುಂಕ ಕಡಿತಕ್ಕೆ ಟ್ರಂಪ್ ಸಿದ್ಧತೆ

ವಾಷಿಂಗ್ಟನ್: ಭಾರತದ ರಫ್ತು ವಸ್ತುಗಳ ಮೇಲೆ ವಿಧಿಸಲಾಗಿದ್ದ 25% ಹೆಚ್ಚುವರಿ ಸುಂಕವನ್ನು ಹಿಂಪಡೆಯಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಸಿದ್ಧತೆ ನಡೆಸುತ್ತಿರುವುದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.…

Read More »
ದೇಶ/ವಿದೇಶ

ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ; ಬಿಜೆಪಿ ಜನರ ಮೊದಲ ಆಯ್ಕೆ: ಪ್ರಧಾನಿ ಮೋದಿ

ಅಸ್ಸಾಂ: ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವ ಮತ್ತು ಜನರ ನಂಬಿಕೆಯನ್ನು ಕಳೆದುಕೊಂಡಿದೆ. ಅಭಿವೃದ್ಧಿಯ ಕಾರ್ಯಸೂಚಿ ಇಲ್ಲದ ಕಾಂಗ್ರೆಸ್‌ನ ನಕಾರಾತ್ಮಕ ರಾಜಕೀಯವನ್ನು ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಿದ್ದಾರೆ ಎಂದು ಪ್ರಧಾನಿ…

Read More »
Top News

ಭಾರತದ ಮೊದಲ ‘ವಂದೇ ಭಾರತ್ ಸ್ಲೀಪರ್’ ರೈಲಿಗೆ ಮೋದಿ ಚಾಲನೆ

ಕೋಲ್ಕತ್ತಾ: ದೇಶದ ರೈಲ್ವೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ‘ವಂದೇ ಭಾರತ್’ ಸರಣಿಯಲ್ಲಿ ಈಗ ಮೊದಲ ‘ಸ್ಲೀಪರ್’ ರೈಲು ಅಧಿಕೃತವಾಗಿ ಹಳಿ ಏರಿದೆ. ಪಶ್ಚಿಮ ಬಂಗಾಳದ ಹೌರಾ…

Read More »
ದೇಶ/ವಿದೇಶ

ದೆಹಲಿಯಲ್ಲಿ ದಟ್ಟ ಮಂಜು ಆವರಿಸಿ ಪ್ರಧಾನಿ ಪ್ರಯಾಣ ವಿಳಂಬ

ನವದೆಹಲಿ: ರಾಷ್ಟ್ರ ರಾಜಧಾನಿಯಾದ್ಯಂತ ದಟ್ಟ ಮಂಜು ಆವರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜೋರ್ಡಾನ್​ ಇಥಿಯೋಪಿಯಾ ಮತ್ತು ಓಮನ್​​ ದೇಶಗಳ ಮೂರು ರಾಷ್ಟ್ರಗಳ ಪ್ರವಾಸದ ವಿಮಾನವು ವಿಳಂಬವಾಗಿದೆ..…

Read More »
Top News

ಸಂಸತ್‌ ಅಧಿವೇಶನ ರಾಜಕೀಯ ನಾಟಕಗಳಿಗೆ ವೇದಿಕೆಯಾಗಬಾರದು- ಮೋದಿ

ನವದೆಹಲಿ: ಇಂದಿನ ಸಂಸತ್​​​ ಚಳಿಗಾಲದ ಅಧಿವೇಶನ ಆರಂಭವಾಗಿದೆ.. ಸಂಸತ್​​ ಭವನವು ಡ್ರಾಮಾ ಮಾಡುವ ವೇದಿಕೆ ಅಲ್ಲ. ರಾಷ್ಟ್ರದ ಹಿತಕ್ಕಾಗಿ ಚರ್ಚಿಸುವ ಪವಿತ್ರ ಸ್ಥಳ ಎಂದು ಅಧಿವೇಶನಕ್ಕೂ ಮುನ್ನ…

Read More »
ದೇಶ/ವಿದೇಶ

ತಮಿಳುನಾಡಲ್ಲಿ 2 ಸರ್ಕಾರಿ ಬಸ್​ಗಳ ನಡುವೆ ಭೀಕರ ಅಪಘಾತ; ಮೃತರ ಕುಟುಂಬಗಳಿಗೆ ಮೋದಿ ಪರಿಹಾರ ಘೋಷಣೆ

ಶಿವಗಂಗೆ: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ…

Read More »
Freedom TV

ಚುನಾವಣಾ ಅಕ್ರಮ ಮಾಡಿಯೇ ಮೋದಿ ಗೆದ್ದಿದ್ದು- ಸಂತೋಷ್ ಲಾಡ್

ಬೆಂಗಳೂರು: ಚುನಾವಣಾ ಅಕ್ರಮ ಮಾಡಿಯೇ ಪ್ರಧಾನಿ ನರೇಂದ್ರ ಮೋದಿ ಗೆದ್ದಿದ್ದು ಎಂದು ಸಚಿವ ಸಂತೋಷ್​​​ ಲಾಡ್​ ಪ್ರಧಾನಿ ಮೋದಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ.. ರಾಹುಲ್​ ಗಾಂಧಿ…

Read More »
ದೇಶ/ವಿದೇಶ

ಟ್ರೂ ಆಲ್ಟ್ ಬಯೋಎನರ್ಜಿ ಕಂಪನಿಯ ಮಕುಟಕ್ಕೆ ಮತ್ತೊಂದು ಗರಿ

ಬೆಂಗಳೂರು:  ಟ್ರೂ ಆಲ್ಟ್ ಬಯೋಎನರ್ಜಿ ಕಂಪನಿಯು ತನ್ನ ಮುಕುಟಕ್ಕೆ ಮತ್ತೊಂದು ಗರಿಯನ್ನು ಪಡೆದುಕೊಳ್ಳುವುದರ ಮೂಲಕ ಕನ್ನಡಿಗರ ಘನತೆಯನ್ನು ವಿಶ್ವ ಮಟ್ಟದಲ್ಲಿ ಮತ್ತಷ್ಟು ಹೆಚ್ಚಿಸಿದೆ. 15ನೇ ಭಾರತ–ಜಪಾನ್ ವಾರ್ಷಿಕ…

Read More »
Top News

ಮೋದಿ ಸರ್ಕಾದಿಂದ ದೇಶದ ಜನರಿಗೆ ಸಿಹಿಸುದ್ದಿ.. GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ಗ್ರಾಹಕರ ತಲೆ ಮೇಲಿದ್ದ ಜಿಎಸ್‌ಟಿ ತೆರಿಗೆ ಬರೆಯನ್ನ ಕೇಂದ್ರ ಸರ್ಕಾರ ಇಳಿಸಿ, ದಸರಾ, ದೀಪಾವಳಿಗೆ ಪ್ರಧಾನಿ ಮೋದಿ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನ ನೀಡಿದೆ. ಕೆಂಪುಕೋಟೆ ಮೇಲೆ…

Read More »
Top News

ಎಸ್‌ಸಿಒ ಸಭೆಯಲ್ಲಿ ಭಯೋತ್ಪಾದನೆ ಬಗ್ಗೆ ಪ್ರಸ್ತಾಪಿಸಿದ ಮೋದಿ

ಚೀನಾದಲ್ಲಿ ನಡೆದ ಎಸ್​ಸಿಒ ಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಿದರು. ಗಡಿಯಾಚೆಗಿನ ಭಯೋತ್ಪಾದನೆಯು ಭಾರತ ಮತ್ತು ಚೀನಾ ಎರಡರ ಮೇಲೂ…

Read More »
ಜಿಲ್ಲೆ

ದೇಶದ 103 ರೈಲು ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಧಾರವಾಡ : ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟಿಸಿದರು.ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು…

Read More »
ದೇಶ/ವಿದೇಶ

ಸಿಂಧೂರ ಅಳಿಸಿದವರನ್ನು ಮಣ್ಣಲ್ಲಿ ಹೂತಿದ್ದೇವೆ – ಪ್ರಧಾನಿ ನರೆಂದ್ರ ಮೋದಿ

ರಾಜಸ್ಥಾನ್​ : ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಭಾರತವು ಸೇಡು ತೀರಿಸಿಕೊಂಡಿದೆ. ಸಿಂಧೂರ ಅಳಿಸಲು ಹೊರಟವರನ್ನು ಮಣ್ಣಿನಲ್ಲಿ ಹೂತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ…

Read More »
ಜಿಲ್ಲೆ

ಮೋದಿಯವರೇ ನಮ್ಮ ವಿದೇಶಾಂಗ ನೀತಿ ಟ್ರಂಪ್ ಬಳಿ ಅಡವಿಟ್ಟಿದ್ದಿರಿ : ಸಚಿವ ಪ್ರಿಯಾಂಕ್​ ಖರ್ಗೆ

ಕಲಬುರಗಿ : ನಮ್ಮ ಸೈನಿಕರ ಕಾರ್ಯವೈಖರಿಗೆ ಇಡೀ ರಾಷ್ಟ್ರವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.ಪ್ರಧಾನಿ ಸೈನಿಕರಿಗೆ ಧೈರ್ಯ ತುಂಬಿರುವುದು ಅವರ ಜವಾಬ್ದಾರಿ ಹಾಗೂ ಶ್ಲಾಘನಿಯ ಕಾರ್ಯ ಎಂದು ಕಲಬುರಗಿಯಲ್ಲಿ ಸಚಿವ…

Read More »
ಜಿಲ್ಲೆ

ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಪಾಕಿಸ್ತಾನ ಮಾಡಿಸಿದ್ದಾ ? : ಪ್ರಿಯಾಂಕ್​ ಖರ್ಗೆ

ಕಲಬುರಗಿ : ಭಾರತ ಪಾಕಿಸ್ತಾನ ಕದನ ವಿರಾಮ ವಿಚಾರವನ್ನು ದೇಶದ ಜನತೆಗೆ ಪ್ರಧಾನಿ ಮೋದಿ ಸತ್ಯವನ್ನು ಹೇಳಬೇಕು.ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದ್ದಾ? ಮೋದಿ ಮಾಡಿದ್ದಾ? ಅಥವಾ…

Read More »
ದೇಶ/ವಿದೇಶ

ಭಾರತಕ್ಕೆ ಬೆಂಬಲ ಘೋಷಿಸಿದ ರಷ್ಯಾ..!

ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ- ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹೊತ್ತಲ್ಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ…

Read More »
Top News

ಪೆಹಲ್ಗಾಂ ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?

ಬೆಂಗಳೂರು : ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ…

Read More »
Top News

ಪಹಲ್​ಗಾಮ್​ ದಾಳಿಯಿಂದ ದೇಶದ ರಕ್ತ ಕುದಿಯುತ್ತಿದೆ : ನರೇಂದ್ರ ಮೋದಿ

ದೆಹಲಿ : ಜಮ್ಮು & ಕಾಶ್ಮೀರದ ಪಹಲ್​ಗಾಮ್​ ದಾಳಿಯಿಂದ ಭಾರತ ದೇಶದ ಪ್ರಜೆಗಳ ರಕ್ತ ಕುದಿಯುತ್ತಿದೆ.ದಾಳಿಕೋರರಿಗೆ ಕಠಿಣಾತಿ ಕಠಿಣ ಶಿಕ್ಷೆ ಕೋಡುತ್ತೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ…

Read More »
ದೇಶ/ವಿದೇಶ

ಪವನ್ ಕಲ್ಯಾಣ್ ಗೆ ಸಹಾಯ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಟಾಲಿವುಡ್ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕುಟಂಬಕ್ಕೆ ಇತ್ತೀಚೆಗೆ ಒಂದು ಸಮಸ್ಯೆ ಎದುರಾಗಿತ್ತು. ಪವನ್ ಕಲ್ಯಾಣ್ ಪುತ್ರ ಮಾರ್ಕ್​ ಶಂಕರ್​ ಅಗ್ನಿ…

Read More »
ದೇಶ/ವಿದೇಶ

ಟ್ರಂಪ್​ ಹುಚ್ಚಾಟಕ್ಕೆ ಇಡೀ ಜಗತ್ತೆ ಶೇಕ್​..!

ನವದೆಹಲಿ: ಚೀನಾದ ಆಮದುಗಳ ಮೇಲೆ ಅಮೆರಿಕ ಅಧಿಕೃತವಾಗಿ, ಶೇ.104 ರಷ್ಟು ಸುಂಕ ವಿಧಿಸಿದೆ. ಇದು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ವ್ಯಾಪಕ…

Read More »
ದೇಶ/ವಿದೇಶ

ಭಾರತದ ಬಳಿ ಸ್ನೇಹ ಹಸ್ತ ಚಾಚಿದ ಚೀನಾ..!

ನವದೆಹಲಿ: ದೊಡ್ಡಣ್ಣನಿಗೆ ಶಾಕ್​ ಕೊಡಲು ಬಲಾಢ್ಯ ಶಕ್ತಿಗಳು ಒಟ್ಟುಗೂಡುತ್ತಿವೆ. ಟ್ರಂಪ್​​​ಗೆ ಠಕ್ಕರ್ ಕೊಡಲು ಮಹಾ ಧ್ರುವೀಕರಣ ಶುರುವಾಗ್ತಿದ್ದು, ಇಷ್ಟು ದಿನ ದುಷ್ಮನ್ ಆಗಿದ್ದ ಆರ್ಥಿಕ ಶಕ್ತಿಗಳು ಒಗ್ಗಟ್ಟಿನ…

Read More »
ರಾಜಕೀಯ

ಬಿಜೆಪಿಯಿಂದ ಮೋದಿ ವಿರುದ್ಧ ಜನಾಕ್ರೋಶ ಯಾತ್ರೆ; ಸಂತೋಷ್​ ಲಾಡ್​ ವ್ಯಂಗ್ಯ

ಧಾರವಾಡ: ಬಿಜೆಪಿಯವರು ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕಾಂಗ್ರೆಸ್ ವಿರುದ್ಧ ಅಲ್ಲ, ಮೋದಿ ವಿರುದ್ಧ ಎಂದು ಸಚಿವ ಸಂತೋಷ್ ಲಾಡ್  ಹೇಳಿದ್ದಾರೆ. ಧಾರವಾಡದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು,…

Read More »
ರಾಜಕೀಯ

ಮೋದಿ ಸರ್ಕಾರ ಬಂದ್ಮೇಲೆ ಡೀಸೆಲ್​ ದರ ಏರಿಕೆ ಆಗಿದೆ; ಸಚಿವ ರಾಮಲಿಂಗಾ ರೆಡ್ಡಿ

ಕೊಪ್ಪಳ: ಮೋದಿ ಸರಕಾರ ಬರುವ ಮುನ್ನ ಇದ್ದ ಡಿಸೇಲ್ ದರ ಈಗ ಏರಿಕೆಯಾಗಿದೆ. ಕೇಂದ್ರ ಸರಕಾರ ಹೆಚ್ಚಳ ಮಾಡಿದ್ದರಿಂದ ನಾವು ಹೆಚ್ಚು ಮಾಡಿದ್ದೇವೆ. ಅವರು ಕಡಿಮೆ ಮಾಡಿದರೆ…

Read More »
ರಾಜಕೀಯ

ರಾಮನವಮಿಯಂದು ರಾಮಸೇತುವೆ ದರ್ಶನ ಪಡೆದ ಪ್ರಧಾನಿ ಮೋದಿ

ಶ್ರೀಲಂಕಾದಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಮಸೇತು ದರ್ಶನ ಪಡೆದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸ್ವಲ್ಪ ಸಮಯದ ಹಿಂದೆ…

Read More »
ದೇಶ/ವಿದೇಶ

ಬಾಂಗ್ಲಾದೇಶಕ್ಕೆ ಖಡಕ್​ ಎಚ್ಚರಿಕೆ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ: ಇಂದು ನಡೆದ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್​​ರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ…

Read More »
ರಾಜಕೀಯ

ವಕ್ಫ್ ಬಿಲ್​ ಅಂಗೀಕಾರ; ಐತಿಹಾಸಿಕ ಕ್ಷಣ ಎಂದ ಪ್ರಧಾನಿ ಮೋದಿ

ನವದೆಹಲಿ: ವಕ್ಫ್‌ ತಿದ್ದುಪಡಿ ಮಸೂದೆಯು ಸಂಸತ್‌ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ…

Read More »
ರಾಜಕೀಯ

ವಕ್ಫ್​ ತಿದ್ದುಪಡಿ ಬಿಲ್​ ಮಂಡನೆ; ಸಂಭ್ರಮಾಚರಣೆ ವಿಡಿಯೋ ವೈರಲ್​

ನವದೆಹಲಿ: ಎನ್​ಡಿಎ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ಬಿಲ್​ನ್ನು ಮಂಡಿಸಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಸದನದಲ್ಲಿ ಮಂಡನೆ ಮಾಡಿದ್ದು. ವಿಪಕ್ಷಗಳು ತೀವ್ರ ವಿರೋಧ…

Read More »
ದೇಶ/ವಿದೇಶ

ಮತ್ತೆ ಮೋದಿ ಚೀನಾ ಭಾಯ್ ಭಾಯ್..!

ನವದೆಹಲಿ: ಶತ್ರು ರಾಷ್ಟ್ರ ಚೀನಾ ಮೋದಿಯತ್ತ ಸ್ನೇಹ ಹಸ್ತ ಚಾಚಿದೆ. ನಾವಿಬ್ಬರೂ ಜೊತೆ ಜೊತೆಯಾಗಿ ಹೋಗಬೇಕೆಂದು ಚೀನಾ ಅಧ್ಯಕ್ಷ  ಷಿ- ಜಿನ್ಪಿಂಗ್ ಹೇಳಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು…

Read More »
ರಾಜಕೀಯ

ಮೋದಿ ಉತ್ತರಾಧಿಕಾರಿಯನ್ನು RSS ಡಿಸೈಡ್ ಮಾಡುತ್ತೆ; ಸಂಜಯ್ ರಾವತ್​

ಮುಂಬೈ: ಯುಗಾದಿ ಹಬ್ಬದಂದು ಆರ್​​ಎಸ್​​ಎಸ್​​ ಆದ್ಯ ಸರಸಂಘಚಾಲಕ ಡಾ. ಕೇಶವ್​ ಬಲಿರಾಮ್​ ಹೆಡಗೇವಾರ್​​ರ ಜಯಂತಿ. ಈ ಹಿನ್ನಲೆಯಲ್ಲಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅವರು ನಾಗ್ಪುರದಲ್ಲಿರುವ ಆರ್​ಎಸ್​ಎಸ್​…

Read More »
ರಾಜಕೀಯ

ಮೋದಿಯವರೇ ಟೆಂಡರ್ ಕ್ಯಾನ್ಸಲ್ ಮಾಡಿ..

ನವದೆಹಲಿ: ಕೇರಳ, ಗುಜರಾತ್ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿಯಲ್ಲಿ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ಟೆಂಡರ್‌ಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More »
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ದಾಖಲೆ

ನಾಗ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು, ಮತ್ತೊಂದು ದಾಖಲೆ ಬರೆದಿದ್ದಾರೆ. ದೇಶದ ಯಾವ ಪ್ರಧಾನಿಯೂ ಮಾಡದ ಸಾಧನೆ ಮಾಡಿದ್ದಾರೆ. ಆರ್‌ಎಸ್‌ಎಸ್‌ ಪ್ರಧಾನ ಕಚೇರಿಗೆ ಹೋದ ಮೊದಲ ಪ್ರಧಾನಿ…

Read More »
ದೇಶ/ವಿದೇಶ

ಸಂಘದ ಕಚೇರಿಗೆ ಪ್ರಧಾನಿ ಮೋದಿ ಭೇಟಿ; RSS ಸಂಸ್ಥಾಪಕರಿಗೆ ನಮನ

ನಾಗ್ಪುರ: ಇಂದು ದೇಶಾದ್ಯಂತ ಯುಗಾದಿ ಹಬ್ಬ, ಅಲ್ಲದೇ ಆರ್​ಎಸ್​ಎಸ್​ ಆದ್ಯ ಸರಸಂಘಚಾಲಕ ಕೇಶವ್ ಬಲಿರಾಮ್ ಹೆಡಗೆವಾರ್ ಅವರ ಜನ್ಮದಿನ,  ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಗ್ಪುರದಲ್ಲಿರುವ…

Read More »
ರಾಜಕೀಯ

ಮುಸ್ಲಿಮರಿಗೆ ಬಿಜೆಪಿಯಿಂದ ಈದ್ ಗಿಫ್ಟ್

ರಂಜಾನ್‌ ಹಿನ್ನೆಲೆಯಲ್ಲಿ ‘ಸೌಗತ್‌-ಎ-ಮೋದಿ’ ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌ ವಿತರಿಸುವ ಕಾರ್ಯ ಕೈಗೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ…

Read More »
#Exclusive News

ಸುನಿತಾ ವಿಲಿಯಮ್ಸ್​ಗೆ ಪ್ರಧಾನಿ ಭಾವುಕ ಪತ್ರ

ನವದೆಹಲಿ: ಬರೋಬ್ಬರಿ 9 ತಿಂಗಳ ಬಳಿಕ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಭೂಮಿಗೆ ವಾಪಸಾಗುತ್ತಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಬುಧವಾರ ಬೆಳಗಿನ ಜಾವ ಸುನಿತಾ…

Read More »
Top News

ಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ…

Read More »
Top News

ತಮಿಳುನಾಡು ಸಿಎಂ ಸ್ಟಾಲಿನ್ ಸಮರಕ್ಕೆ ಸಿದ್ದರಾಮಯ್ಯ ಸಾಥ್

ಬೆಂಗಳೂರು: ಕ್ಷೇತ್ರ ಪುನರ್​ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…

Read More »
#Exclusive News

ಮಾರಿಷಸ್​ನ ಅತ್ಯುನ್ನತ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ

ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…

Read More »
Top News

ಉಪರಾಷ್ಟ್ರಪತಿ ಏಮ್ಸ್​ಗೆ ದಾಖಲು; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಪ್ರಧಾನಿ

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್​ಖರ್ ಅವರಿಗೆ ಇಂದು ಬೆಳಗಿನ ಜಾವ ಎದೆಗೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸದ್ಯ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್​ನಲ್ಲಿ ಇರಿಸಲಾಗಿದ್ದು,…

Read More »
Top News

ವಿಶ್ವ ವನ್ಯಜೀವಿ ದಿನ; ಗುಜರಾತ್ ನಲ್ಲಿ ಮೋದಿ ಸಫಾರಿ

ಗುಜರಾತ್​: ಇಂದು ವಿಶ್ವ ವನ್ಯಜೀವಿ ದಿನ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ರಾಜ್ಯ ಗುಜರಾತ್ ನ ವನ್ಯಜೀವಿ ಅಭಯಾರಣ್ಯದಲ್ಲಿ ಸುತ್ತಾಡಿ ರಾಷ್ಟ್ರೀಯ…

Read More »
#Exclusive News

ದಕ್ಷಿಣ ಭಾರತದ ಮಹಿಳೆಗೆ ಒಲಿಯುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ?

ನವದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿದು ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಇದೀಗ ಮಾರ್ಚ್  16ರ ಒಳಗಾಗಿ ಬಿಜೆಪಿ ನೂತನ ರಾಷ್ಟ್ರೀಯ…

Read More »
ದೇಶ/ವಿದೇಶ

26ನೇ ಮುಖ್ಯ ಚುನಾವಣ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ:  ದೇಶದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್  ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ…

Read More »
ಆರೋಗ್ಯ

ಕೇಂದ್ರ ಸಚಿವ ಕುಮಾರಸ್ವಾಮಿ ಅನಾರೋಗ್ಯ; ಅಪೋಲೋ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹೆಚ್ಚಿನ ಚಿಕಿತ್ಸೆ ಹಿನ್ನಲೆಯಲ್ಲಿ ಇಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಕಳೆದ ಬಾರಿಯೂ ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ…

Read More »
ರಾಜಕೀಯ

ಯಾರಾಗ್ತಾರೆ ದೆಹಲಿ ಸಿಎಂ? ಪ್ರಮಾಣ ವಚನ ಸಮಾರಂಭಕ್ಕೆ ಮುಹೂರ್ತ ಫಿಕ್ಸ್..!

ನಅದೆಹಲಿ:  ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಬರೋಬ್ಬರಿ 10 ದಿನಗಳಾದರು ಸಹ ಇನ್ನೂ ಸಿಎಂ ಅಭ್ಯರ್ಥಿ ಫಿಕ್ಸ್ ಆಗಿಲ್ಲ. ನಾಳೆ ದೆಹಲಿ ಬಿಜೆಪಿ ಶಾಸಕಾಂಗ ಪಕ್ಷದ…

Read More »
ರಾಜಕೀಯ

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಗೆ ಯತ್ನಾಳ್ ಖಡಕ್ ಉತ್ತರ

ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನ ಕೇಳಗಿಳಿಸಬೇಕು ಎಂದು ಭಿನ್ನಮತೀಯರ ಗುಂಪು ಕಟ್ಟಿಕೊಂಡು ದೆಹಲಿ ಯಾತ್ರೆ ನಡೆಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ…

Read More »
Freedom TV

26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ:  ದೇಶದ 26ನೇ ಮುಖ್ಯ ಚುನಾವಣಾಧಿಕಾರಿಯಾಗಿ ಜ್ಞಾನೇಶ್ ಕುಮಾರ್  ಅವರು ನೇಮಕವಾಗಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ ಅಧಿಕಾರಿಯ ಆಯ್ಕೆ…

Read More »
ರಾಜಕೀಯ

ಪ್ರಧಾನಿ ಸ್ಥಾನದಿಂದ ಮೋದಿಯವರನ್ನ ಕೆಳಗಿಳಿಸಿ; ಬಿಜೆಪಿ ನಾಯಕರಿಗೆ ಲಾಡ್ ಟಾಂಗ್

ಬೆಳಗಾವಿ:  ಮೋದಿಯವರನ್ನ ಪ್ರಧಾನಮಂತ್ರಿ ಸ್ಥಾನದಿಂದ ಕೆಳಗಡೆ ಇಳಿಸಿ ಎಂದು ನೇರವಾಗಿಯೇ ಬಿಜೆಪಿ ನಾಯಕರಿಗೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ…

Read More »
ರಾಜಕೀಯ

ಯಮುನಾ ಸ್ವಚ್ಚತಾ ಕಾರ್ಯಾರಂಭ..

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ವಾರದೊಳಗೆ ಯಮುನಾ ನದಿ ಸ್ವಚ್ಚತಾ ಕಾರ್ಯ ಭರದಿಂದ ಸಾಗಿದೆ. ಫೆ. 5ರಂದು ನಡೆದ ದೆಹಲಿ ಚುನಾವಣೆಯಲ್ಲಿ ಯಮುನಾ ನದಿ…

Read More »
Freedom TV

ಪುಲ್ವಾಮಾ ದಾಳಿಗೆ ಆರು ವರ್ಷ; ಗಣ್ಯರಿಂದ ಹುತಾತ್ಮ ಯೋಧರಿಗೆ ಗೌರವ ನಮನ

ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಾರತೀಯ ಯೋಧರ ಮೇಲೆ ಉಗ್ರರು ನಡೆಸಿದ್ದ ಅಮಾನುಷ ದಾಳಿಗೆ ಇಂದಿಗೆ(ಫೆ.14) ಆರು ವರ್ಷವಾಗಿದೆ. ಪುಲ್ವಾಮಾ ದಾಳಿಯಲ್ಲಿ 40 CRPF ಯೋಧರು ಹುತಾತ್ಮರಾಗಿದ್ದರು.…

Read More »
ರಾಜಕೀಯ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಟ್ರಂಪ್ ಮಹತ್ವದ ಘೋಷಣೆ..

ಪ್ರಧಾನಿ ನರೆಂದ್ರ ಮೋದಿ ಫ್ರಾನ್ಸ್ ಪ್ರವಾಸದ ಬಳಿಕ ಟ್ರಂಪ್ ಆಹ್ವಾನದ ಮೇರೆಗೆ ಗುರುವಾರ ಸಂಜೆ ಅಮೆರಿಕಕ್ಕೆ ಬಂದಿಳಿದಿದ್ದಾರೆ. ಡೋನಾಲ್ಡ್ ಟ್ರಂಪ್ ಎರಡನೇ ಬಾರಿ ಅಮೆರಿಕದ ಅಧ್ಯಕ್ಷರಾದ ಬಳಿಕ…

Read More »
Top News

ಚುನಾವಣೆ ದಿನದಂದೇ ಕುಂಭಮೇಳದಲ್ಲಿ ಮೋದಿ ಪುಣ್ಯಸ್ನಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ಸಮೀಪ ಇರುವಾಗಲೇ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಿ ಅಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಇಲ್ಲಿ ಮೋದಿ ಮಾತ್ರವಲ್ಲದೆ,…

Read More »
Top News

ಬಾಹ್ಯಾಕಾಶ ತಂತ್ರಜ್ಞಾನದ ಸ್ಟಾರ್ಟ್‌ಅಪ್ ಪಿಕ್ಸೆಲ್ ಬಗ್ಗೆ ಮೋದಿ ಮೆಚ್ಚುಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಷದ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದ ಮೊದಲ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ದೇಶದ ಬಾಹ್ಯಾಕಾಶ ಕ್ಷೇತ್ರವನ್ನು…

Read More »
#Exclusive News

ದೆಹಲಿ ಚುನಾವಣೆ ; ಅಖಾಡಕ್ಕಿಳಿದ ರಾಹುಲ್​ ಗಾಂಧಿ..!

ನವದೆಹಲಿ  : ದಿಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸೀಲಾಂಪುರದಲ್ಲಿ ಬಹಿರಂಗ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಮ್ಮ ಸಾರ್ವಜನಿಕ ಭಾಷಣದಲ್ಲಿ ಪ್ರಧಾನಿ ನರೇಂದ್ರ…

Read More »
#Exclusive News

ನಿಖಿಲ್ ಕಾಮತ್ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗಿಯಾದ ಪ್ರಧಾನಿ ಮೋದಿ

ನಿಖಿಲ್ ಕಾಮತ್ ಅವರ ಜನಪ್ರಿಯ ಕಾರ್ಯಕ್ರಮ “ಪೀಪಲ್ ಬೈ ಡಬ್ಲ್ಯುಟಿಎಫ್” ನಲ್ಲಿ ಅತಿಥಿಯಾಗಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಪಾಡ್‌ಕ್ಯಾಸ್ಟ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ನಿಖಿಲ್…

Read More »
#Exclusive News

ಎಎಪಿ ಗೆ “ಯಾವುದೇ ಜವಾಬ್ದಾರಿ ನೀಡಿದರೆ ಅದು ಜನರಿಗೆ ಶಿಕ್ಷೆ” : ನರೇಂದ್ರ ಮೋದಿ

ದೆಹಲಿ : ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚುಅನುದಾನ ನೀಡಿದ್ದಾರೆ. ಈ ಸಮಯದಲ್ಲಿ ಪ್ರಧಾನಿ ಮೋದಿ…

Read More »
#Exclusive News

ದೆಹಲಿ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ : ನರೇಂದ್ರ ಮೊದಿ

ನವದೆಹಲಿ : ದೆಹಲಿಯ ಅಭಿವೃದ್ಧಿ ಅತ್ಯಗತ್ಯವಾಗಿದ್ದು, ಅದನ್ನು ಸಾಧಿಸಲು ಬಿಜೆಪಿಗೆ ಮಾತ್ರ ಸಾಧ್ಯ. ಆದರೆ ಅಭಿವೃದ್ಧಿ ಮಾಡದೇ ಆಪ್​ ಪಕ್ಷ ಕಳೆದ 10 ವರ್ಷಗಳನ್ನು ವ್ಯರ್ಥ ಮಾಡಿದೆ…

Read More »
#Exclusive News

ಕೆಲವರು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ವಿಷವನ್ನು ಬಿತ್ತುತ್ತಿದ್ದಾರೆ ; ನರೇಂದ್ರ ಮೋದಿ

ದೆಹಲಿ : ಜಾತಿ ಗಣತಿಗೆ ಆಗ್ರಹದ ನಡುವೆಯೇ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮೀಣ ಭಾರತ ಮಹೋತ್ಸವದಲ್ಲಿ…

Read More »
#Exclusive News

ಮಹಾರಾಷ್ಟ್ರ-ಹರಿಯಾಣ ಬಿಜೆಪಿ ಗೆಲುವಿನ ಹಿಂದೆ ಮೋದಿ ಅಲೆ…..

ಪ್ರತಿಪಕ್ಷಗಳು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಮಾಡಿರುವ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಎರಡೂ ರಾಜ್ಯದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿಯೂ ಆಗಿದ್ದಾರೆ. ಸಂವಿಧಾನ ಮತ್ತು ಮೀಸಲಾತಿ ವಿಚಾರವಾಗಿ…

Read More »
#Exclusive News

ಇಂದಿರಾ ಗಾಂಧಿ ನಂತರ ಕುವೈತ್‌ಗೆ ತೆರಳಿದ ಭಾರತದ ಪ್ರಧಾನಿ…..!

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಕುವೈತ್‌ಗೆ ತೆರಳಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕೂಡ ವಿಶೇಷವಾಗಿದೆ ಏಕೆಂದರೆ 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು…

Read More »
#Exclusive News

2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಡ ಭಾರತ ಹೇಗಿತ್ತು?

ದೇಶದ ಕಂಡ ಅತ್ಯುತ್ತಮ ನಾಯಕ, ಪ್ರಧಾನಿ ಮೋದಿಯವರ ಅವರ ಅವಿರತ ಶ್ರಮದಿಂದಾಗಿ ಭಾರತವು ಅಭಿವೃದ್ಧಿಯತ್ತ ಸಾಗುತ್ತಿದೆ. ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ಆರೋಗ್ಯ ಸೇರಿದಂತೆ ಹೀಗೆ ಹತ್ತು ಹಲವು…

Read More »
#Exclusive News

ಪ್ರಧಾನಿ ಮೋದಿಗೆ ನನ್ನ ಸವಾಲು ಸ್ವೀಕರಿಸುವ ಧೈರ್ಯ ಇಲ್ಲ: ಸಿದ್ದರಾಮಯ್ಯ

ಬಳ್ಳಾರಿ: ಚುನಾವಣೆ ವೇಳೆ ಹೇಳಿದ್ದ ಸುಳ್ಳಿಗೆ ಪ್ರತಿಯಾಗಿ ನಾನು ಸವಾಲು ಹಾಕಿದ್ದೆ. ಆದರೆ, ಪ್ರಧಾನಿ ಮೋದಿ ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
#Exclusive News

ಪ್ರಧಾನಿ ಮೋದಿಗೆ ಜೀವ ಬೆದರಿಕೆ :ಪಾಕಿಸ್ತಾನದ ISI ಸಂಚು; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ

ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರಿಗೆ ಇಂದು ಮೆಸೇಜ್ ಒಂಂದು ಬಂದಿದ್ದು, ಅದರಲ್ಲಿ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್‌ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು…

Read More »
Top News

ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಯೋಜನೆಗೆ ಜಾರಿ..ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಒಂದು ರಾಷ್ಟ್ರ ಒಂದು ಚಂದಾದಾರಿಕೆಗೆ ಹಸಿರು ನಿಶಾನೆ ತೋರಿದೆ. ಒನ್ ನೇಷನ್ ಒನ್ ಸಬ್ ಸ್ಕ್ರಿಪ್ಷನ್ ಯೋಜನೆ…

Read More »
Top News

ಗಯಾನಾದಲ್ಲಿ ನರೇಂದ್ರ ಮೋದಿಗೆ ಭಾರತೀಯ ವಲಸಿಗರಿಂದ ಸ್ವಾಗತ

ಪ್ರಧಾನಿ ಮೋದಿಯವರ ಈ ಭೇಟಿ 56 ವರ್ಷಗಳ ನಂತರ ಗಯಾನಾಗೆ ಭಾರತದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಅವರು ಮಂಗಳವಾರ ರಾತ್ರಿ ಬ್ರೆಜಿಲ್‌ನಿಂದ ನಿರ್ಗಮಿಸಿದ ನಂತರ ಇಂದು ಬೆಳ್ಳಂಬೆಳಗ್ಗೆ…

Read More »
Top News

ಈಗ ಭಯೋತ್ಪಾದಕರು ತಮ್ಮ ಮನೆಗಳಲ್ಲಿ ಅಸುರಕ್ಷಿತರಾಗಿದ್ದಾರೆ- ಪ್ರಧಾನಿ ನರೇಂದ್ರ ಮೋದಿ ಕಿಡ್ಡಿ

ನವದೆಹಲಿ: “ಹಿಂದಿನ ಸರ್ಕಾರಗಳು ವೋಟ್ ಬ್ಯಾಂಕ್‌ಗಳ ಮೇಲೆ ಗಮನ ಕೇಂದ್ರೀಕರಿಸಿದ್ದವು. ಆದರೆ, ನಾವು ಜನರ ನಂಬಿಕೆಯನ್ನು ಪುನಃಸ್ಥಾಪಿಸಿದ್ದೇವೆ. ಅನೇಕ ದೇಶಗಳಲ್ಲಿ ಪ್ರತಿ ಚುನಾವಣೆಗೂ ಸರ್ಕಾರಗಳು ಬದಲಾಗುತ್ತವೆ. ಆದರೆ…

Read More »
#Exclusive News

ನಟ ಕಿಚ್ಚ ಸುದೀಪ್ ತಾಯಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಬೆಂಗಳೂರು: ತಾಯಿಯ ಅಗಲಿಕೆ ವೇಳೆ ಧೈರ್ಯದ ಮಾತುಗಳನ್ನಾಡಿ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಸುದೀಪ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ…

Read More »
#Exclusive News

5 ವರ್ಷಗಳ ಬಳಿಕ ರಷ್ಯಾದಲ್ಲಿ ಮೋದಿ-ಜಿನ್‌ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ !

ಕಝಾನ್: ರಷ್ಯಾದ ಕಝಾನ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ನಡುವೆ ಮಹತ್ವದ ದ್ವಿಪಕ್ಷೀಯ…

Read More »
Top News

ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ

ಕಜಾನ್: ಭಾರತ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತದೆಯೇ ಹೊರತು ಯುದ್ಧವನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಕಜಾನ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಹೇಳಿದ್ದಾರೆ. ಈ ಸಂದೇಶದ…

Read More »
#Exclusive News

ರಷ್ಯಾದಲ್ಲಿ ನರೇಂದ್ರ ಮೋದಿ ಶಾಂತಿ ಮಂತ್ರ !

ಕಝಾನ್ (ರಷ್ಯಾ): ‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂబ ತಮ್ಮ ನಿಲುವನ್ನು  ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು…

Read More »
#Exclusive News

ಮಾಲ್ಡೀವ್ಸ್ ತೊಂದರೆಲ್ಲಿದ್ದಾಗಲೆಲ್ಲಾ ಭಾರತ ಯಾವಾಗಲೂ ಮೊದಲು ಪ್ರತಿಕ್ರಿಯಿಸುತ್ತದೆ: ನರೇಂದ್ರ ಮೋದಿ

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ  ಅವರು ಇಂದು ಉಭಯ ದೇಶಗಳು ಭವಿಷ್ಯದಲ್ಲಿ ಹಲವಾರು ಯೋಜನೆಗಳಿಗೆ ಸಹಕರಿಸಲಿವೆ ಎಂದು…

Read More »
#Exclusive News

ಹರಿಯಾಣ ಮತದಾನ; ಯಾರಿಗೆ ವರದಾನ..?

2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗುವುದರ ಜತೆಯಲ್ಲೇ ಹರ್ಯಾಣ ದಲ್ಲೂ ಮೋದಿ ಅಲೆ ಭಾರೀ ಪ್ರಭಾವ ಬೀರಿತ್ತು. ಪರಿಣಾಮ ರಾಜ್ಯದಲ್ಲೂ ಕಮಲ ಅರಳಿ, ಬರೋಬ್ಬರಿ…

Read More »
Top News

ಪ್ರವಾಹ ಪೀಡಿತ ರಾಜ್ಯಗಳಿಗೆ ಗೃಹ ಇಲಾಖೆಯಿಂದ 5858.60 ಕೋಟಿ ಪರಿಹಾರ ಘೋಷಣೆ

ನವದೆಹಲಿ: ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆದ ಬಳಿಕ 5858.60 ಕೋಟಿ ರೂ.…

Read More »
#Exclusive News

ಬೊಮ್ಮಾಯಿ,ಸುಧಾಕರ್​ಗೆ ಕೇಂದ್ರದಿಂದ ದಸರಾ ಲಾಟರಿ!

ಬೆಂಗಳೂರು:  ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಬೊಮ್ಮಾಯಿ,ಸುಧಾಕರ್,ಮತ್ತು ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕೇಂದ್ರ ಸರ್ಕಾರ ದಸರಾ ಉಡುಗೊರೆ ನೀಡಿದೆ. ಕಾರ್ಮಿಕ ಜವಳಿ ಮತ್ತು ಕೌಶಲ್ಯ ಅಭಿವೃದ್ಧಿಸಮಿತಿ ಅಧ್ಯಕ್ಷರಾಗಿ…

Read More »
#Exclusive News

ಪ್ರಧಾನಿ ಮೋದಿ ಅಮೆರಿಕ ಭೇಟಿ: ಕಳ್ಳಸಾಗಣೆಯಾಗಿದ್ದ 297 ಪ್ರಾಚೀನ ವಸ್ತುಗಳು ಭಾರತಕ್ಕೆ ವಾಪಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿ ಕೇವಲ ರಾಜತಾಂತ್ರಿಕ ಮಾತುಕತೆ, ಮತ್ತು ಮಿಲಿಟರಿ ಒಪ್ಪಂದಕ್ಕೆ ಮಾತ್ರ ಸೀಮಿತವಾಗಿಲ್ಲ. ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ…

Read More »
Top News

ಯುಎಸ್ ಮತ್ತು ಭಾರತದ ದ್ವಿಪಕ್ಷೀಯ ಮಾತುಕತೆ

ವಾಶಿಂಗ್ಟನ್: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ಶೃಂಗಸಭೆಯಲ್ಲಿ  ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ…

Read More »
Top News

ಒಂದು ರಾಷ್ಟ್ರ, ಒಂದು ಚುನಾವಣೆ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶ. ಒಂದು…

Read More »
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ:ಬಸವರಾಜ ಬೊಮ್ಮಾಯಿ

ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ…

Read More »
Top News

Kargil Vijay Diwas: ದೇಶಕ್ಕಾಗಿ ಬಲಿದಾನಗೈದ ಯೋಧರಿಗೆ ಪ್ರಧಾನಿ ಮೋದಿ ನಮನ

ನವದೆಹಲಿ: ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಕಾರ್ಗಿಲ್‌ ವಿಜಯ…

Read More »
Top News

ನನ್ನ ಸ್ನೇಹಿತ ಟ್ರಂಪ್‌ ಮೇಲಿನ ದಾಳಿಯಿಂದ ಕಳವಳಗೊಂಡಿದ್ದೇನೆ: ದಾಳಿಗೆ ಪ್ರಧಾನಿ ಮೋದಿ ಖಂಡನೆ

ನವದಹೆಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲಿನ ಗುಂಡಿನ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ರಾಜಕೀಯದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ ಎಂದು ಮೋದಿ ಬೇಸರ…

Read More »
Top News

ರಷ್ಯಾಗೆ ತೆರಳಿದ ಪ್ರಧಾನಿ ಮೋದಿ

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾಕ್ಕೆ ತೆರಳಿದ್ದಾರೆ. ಮಾಸ್ಕೋದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಮೂರು ವರ್ಷಗಳ ನಂತರ ಪ್ರಧಾನಿ…

Read More »
Freedom TV

ಮತದಾರರಿಗೆ ನಮೋ ಎಂದ ಪ್ರಧಾನಿ…

ಮತದಾನ ಮಾಡಿದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ. X ನಲ್ಲಿ ಟ್ಬೀಟ್ ಮಾಡಿರುವ ನರೇಂದ್ರ ಮೋದಿಯವರು, ಇಂದು ಮತ ಚಲಾಯಿಸಿದ ಎಲ್ಲರಿಗೂ ಕೃತಜ್ಞತೆಗಳು. ಎಲ್ಲಾ…

Read More »
#Exclusive News

ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ; ಯಶ್ವಂತ ಗುರೂಜಿ ಸ್ಫೋಟಕ ಭವಿಷ್ಯ

ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.ಬಿಜೆಪಿ ಮೋದಿಯೇ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿದೆ. ಭರ್ಜರಿ ಪ್ರಚಾರ ಮಾಡುತ್ತಿದೆ.ಅದ್ರೆ ಇದೇ ಹೊತ್ತಲ್ಲಿ ಅವರ ಕನಸಿಗೆ ಎಳ್ಳುನೀರು ಬಿಡುವಂತಹ ಭವಿಷ್ಯ…

Read More »
Freedom TV

ಹುಬ್ಬಳ್ಳಿ ವಿಮಾನ ನಿಲ್ದಾಣ ವಿಶ್ವದರ್ಜೆಗೆ: ಹೊಸ ಟರ್ಮಿನಲ್​ಗೆ ಪ್ರಧಾನಿ ಶಂಕುಸ್ಥಾಪನೆ

ಹುಬ್ಬಳ್ಳಿ: ಈಗಾಗಲೇ ಹುಬ್ಬಳ್ಳಿ ವಿಮಾನ ನಿಲ್ದಾಣ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದುವರೆದ ಭಾಗವಾಗಿ ಈಗ ವಿಶ್ವದರ್ಜೆ ವಿಮಾನ ನಿಲ್ದಾಣವಾಗಿ ಬದಲಾಗುತ್ತಿದೆ.‌ ಈ‌ ನಿಟ್ಟಿನಲ್ಲಿ ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ…

Read More »
ಜಿಲ್ಲೆ

ಭಾರತ 2047ಕ್ಕೆ ಅಭಿವೃದ್ಧಿಶೀಲ ದೇಶವಾಗಿಸಲು ಮೋದಿ ಸಂಕಲ್ಪ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಸಂಕಲ್ಪ ತೊಟ್ಟಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ…

Read More »
ಜಿಲ್ಲೆ

ತೆರಿಗೆ ಪಾಲು ಹಂಚಿಕೆ ಅನ್ಯಾಯ: ಜಂತರ್ ಮಂತರ್ ನಲ್ಲಿ ಪ್ರೊಟೆಸ್ಟ್!

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನ ಬಹುತೇಕ ನಾಯಕರು, ಸಚಿವರು, ಶಾಸಕರು ಫೆ.7 ರ ಬುಧವಾರ ದೆಹಲಿಯಲ್ಲಿ ಇರಲಿದ್ದಾರೆ. ಅದೂ ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ವಿರೋಧಿಸಿ ದೆಹಲಿಯ…

Read More »
ಜಿಲ್ಲೆ

ಎಲ್‌ಕೆ ಅಡ್ವಾಣಿಗೆ ಭಾರತ ರತ್ನ, ಪ್ರಧಾನಿ ಮೋದಿ ಘೋಷಣೆ!

ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.…

Read More »
ಸುದ್ದಿ

ನಾಳೆ ರಾಮನೂರಿನಲ್ಲಿ ಮೋದಿ ರಾಮಜಪ, ನಮೋ ಕಾರ್ಯಕ್ರಮಗಳು ಹೇಗಿರಲಿದೆ ಗೊತ್ತಾ.?

ಕೋಟ್ಯಾಂತರ ಹಿಂದೂಗಳ ಕನಸು ನನಸಾಗಲು ಇನ್ನು ಒಂದೇ ದಿನ ಬಾಕಿ, ಶತಮಾನಗಳ ಹೋರಾಟಕ್ಕೆ ಇನ್ನೇನು ಕೆಲವೇ ಗಂಟೆಗಳಲ್ಲಿ ಫಲ ಸಿಗಲಿದೆ. ಹೌದು, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದ…

Read More »
ಜಿಲ್ಲೆ

ಕನ್ನಡ ಹಾಡಿಗೆ ತಲೆತೂಗಿದ ಪ್ರಧಾನಿ ಮೋದಿ : ಪೂಜಿಸಲೆಂದೆ ಹೂಗಳ ತಂದೆ

ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯ ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು…

Read More »
ಜಿಲ್ಲೆ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೇಬೇಕು, ಇಲ್ಲವಾದರೆ ದೇಶ ಛಿದ್ರ ಛಿದ್ರವಾಗಲಿದೆ

ಹುಬ್ಬಳ್ಳಿ :  ಮುಂದಿನ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಲಿದ್ದು, ಅವರು ಆಗದಿದ್ದರೇ ದೇಶ ಛಿದ್ರ ಛಿದ್ರ ಆಗಲಿದೆ. ನಮ್ಮ ದೇಶವನ್ನು ಈಗಾಗಲೇ ಹರಿದು ತಿನ್ನಲು ಅಕ್ಕಪಕ್ಕದ…

Read More »
ರಾಜಕೀಯ

ರಾಜ್ಯ ಬಿಜೆಪಿಗೆ ಹೊಸ ತಂಡ; ವಕ್ತಾರರು, ಸಂಚಾಲಕರ ನೇಮಕ!

ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಹಾಗೂ ವಕ್ತಾರರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, 11 ಮಂದಿಯನ್ನು ಮುಖ್ಯ ವಕ್ತಾರ ಹಾಗೂ ವಕ್ತಾರರಾಗಿ ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷರಾದ ಬಿವೈ…

Read More »
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44…

Read More »
ರಾಜಕೀಯ

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ : ನರೇಂದ್ರ ಮೋದಿ

ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ…

Read More »
ರಾಜಕೀಯ

Rajasthan | ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣ ವಚನ ಸ್ವೀಕಾರ

ರಾಜಸ್ಧಾನ : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಜಿಗೆ ನಡೆದ ರಾಜಸ್ಧಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ…

Read More »
Back to top button