political news

ರಾಜಕೀಯ

ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಹೆಚ್‌ಡಿಕೆ

ಮಂಡ್ಯ: ಇತ್ತೀಚೆಗೆ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರು ಕ್ಷಮೆಯಾಚಿಸಿದ್ದಾರೆ..…

Read More »
ರಾಜಕೀಯ

ಪ್ರತಾಪ್ ಸಿಂಹ ಬದಲು ಕೋತಿ ಅಂತಾ ಹೆಸರಿಡ್ಬೇಕಿತ್ತು- ಪ್ರದೀಪ್​ ಈಶ್ವರ್​​

ಬೆಂಗಳೂರು : ಪ್ರತಾಪ್ ಸಿಂಹ ಬದಲು ಕೋತಿ ಅಂತಾ ಹೆಸರಿಡ್ಬೇಕಿತ್ತು. ಅವರ ಅಮ್ಮ ದೈವ ಭಕ್ತರಿರಬೇಕು. ಅದಕ್ಕೆ ಪ್ರತಾಪ್​ ಅಂತಾ ಹೆಸರು ಇಟ್ಟಿದ್ದಾರೆ. ಇಲ್ಲ ಅಂದಿದ್ರೆ ಕೋತಿ…

Read More »
Top News

ಡಿಕೆ ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿಟ್ಟಿದ್ದಾರೆ- ಬಸನಗೌಡ ಪಾಟೀಲ್ ಯತ್ನಾಳ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆ…

Read More »
Top News

ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಜೆಡಿಎಸ್‌ ವಿರುದ್ಧ ದೂರು

ಸದನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಆರ್​​ಎಸ್​ಎಸ್​ ಗೀತೆಯನ್ನ ಹಾಡಿದ್ದಕ್ಕೆ ಕ್ಷಮೆಯಾಚಿಸಿದ್ರು, ಇದೇ ವಿಚಾರಕ್ಕೆ ಡಿಕೆಶಿ ವಿರುದ್ದ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಹಿನ್ನೆಲೆ ಜೆಡಿಎಸ್​ ಸೋಶಿಯಲ್ ಮೀಡಿಯಾ ಸಿಬ್ಬಂದಿ…

Read More »
ರಾಜಕೀಯ

ಆ.5 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಬೃಹತ್‌ ಪ್ರತಿಭಟನೆ

ಬೆಂಗಳೂರು: ಬಿಜೆಪಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆಸಿದೆ ಹಾಗೂ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿ ಆಗಸ್ಟ್ 5 ರಂದು ಬೆಂಗಳೂರಿನ ಫ್ರೀಡಂ…

Read More »
#Exclusive News

ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ​ ರಾಜೀನಾಮೆ..!

ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್​ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ…

Read More »
Top News

ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ – ಯತ್ನಾಳ್

ಪಾಕಿಸ್ತಾನದ ಜೊತೆಗೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿರುವ…

Read More »
ರಾಜಕೀಯ

ಸಿಎಂ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ಅನೂರ್ಜಿತ – ಹೈಕೋರ್ಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ್‌…

Read More »
ರಾಜಕೀಯ

ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ವಿರುದ್ದ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​…

Read More »
ರಾಜಕೀಯ

ಸರ್ಕಾರ ದಿವಾಳಿ ಆಗಿದೆ, ಆದ್ರೂ ಶಾಸಕರಿಗೆ ರಿಕ್ಲೈನರ್ ಚೇರ್ ಬೇಕು..!?

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆ ಶಾಸಕರಿಗೆ ಮದ್ಯಾಹ್ನ ವಿಶ್ರಾಂತಿ ಪಡೆಯಲು ಸ್ಷೀಕರ್ ಯು.ಟಿ.ಖಾದರ್…

Read More »
ರಾಜಕೀಯ

ಕೊಪ್ಪಳ ವಿವಿಗೆ ಬೀಗ; ಸರ್ಕಾರದ ವಿರುದ್ದ ಜನಾಕ್ರೋಶ

ಕೊಪ್ಪಳ: ರಾಜ್ಯದ 9 ಹೊಸ ವಿಶ್ವವಿದ್ಯಾಲಯ ರದ್ದು ಮಾಡಲು ಚಿಂತನೆ ನಡೆಸಿರುವ  ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಮುಂದುವರಿದಿದೆ. ಈ ಬೆನ್ನಲ್ಲೇ  ಕೊಪ್ಪಳದಲ್ಲಿ ವಿವಿಧ ಪ್ರಗತಿ ಪರ…

Read More »
ರಾಜಕೀಯ

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ತಲೆ ಎತ್ತುತ್ತಿವೆ; ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ‌ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ  ಮಾತನಾಡಿದ…

Read More »
ರಾಜಕೀಯ

ಕೇಜ್ರಿವಾಲ್ ಶೀಶ್ ಮಹಲ್ ನವೀಕರಣ ಹಗರಣ; ತನಿಖೆಗೆ ಕೇಂದ್ರ ಆದೇಶ

ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್  ಅವರ 6 ಫ್ಲ್ಯಾಗ್‌ಸ್ಟಾಫ್ ರಸ್ತೆಯಲ್ಲಿರುವ ಅಧಿಕೃತ ನಿವಾಸದ ನವೀಕರಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಕೇಂದ್ರ ಜಾಗೃತ…

Read More »
#Exclusive News

ಜಪಾನ್‌ನ 102 ನೇ ಪ್ರಧಾನಿಯಾಗಿ: ಶಿಗೆರು ಇಶಿಬಾ ಆಯ್ಕೆ

ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು…

Read More »
#Exclusive News

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದು ಸವಾಲು

ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ. ಕರ್ನಾಟಕ…

Read More »
#Exclusive News

ಅಮಿತ್ ಶಾ – ವಿಜಯೇಂದ್ರ ಬೇಟಿ , ಮೈಸೂರಿಗೆ ಕೇಂದ್ರ ಗೃಹ ಸಚಿವರು ?

ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ, ಮೂಡ ಪ್ರಕರಣದಲ್ಲಿ ಪಾದಯಾತ್ರೆ…

Read More »
ವಿಶೇಷ

ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್​ ಆತ್ಮಹತ್ಯೆ

ಸಿಯೋಲ್: ಉದ್ಯೋಗ ಕ್ಷೇತ್ರದಲ್ಲಿ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಅನೇಕ ವರದಿಗಳು ಆಗಿವೆ. ಆದರೆ ದಕ್ಷಿಣ ಕೊರಿಯಾದಲ್ಲಿ ವಿಚಿತ್ರ ವೆಂಬಂತೆ ಕೆಲಸದ ಒತ್ತಡದಿಂದ ರೋಬೋಟ್ ಒಂದು ಆತ್ಮಹತ್ಯೆ ಮಾಡಿ…

Read More »
ಸುದ್ದಿ

ನೂತನ ಲೋಕಸಭೆಯಲ್ಲಿ ವಿಪಕ್ಷಗಳ ಬಲ ವೃದ್ಧಿ: ಫಾರೂಕ್ ಅಬ್ದುಲ್ಲಾ

ಶ್ರೀನಗರ: ‘ಸರ್ವಾಧಿಕಾರ’ದ ದಿನಗಳು ಮುಗಿದಿದ್ದು, ನೂತನ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬಲ ವೃದ್ಧಿಯಾಗಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಶುಕ್ರವಾರ ಹೇಳಿದ್ದಾರೆ. ಹೊಸ ಲೋಕಸಭೆಯಲ್ಲಿ ಪ್ರತಿಪಕ್ಷಗಳ…

Read More »
Freedom TV

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ

ಬೆಂಗಳೂರು, ಮೇ 30: “ನನ್ನ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕೇರಳದಲ್ಲಿ ತಂತ್ರಿಗಳನ್ನು ಬಳಸಿಕೊಂಡು “ಶತ್ರು ಭೈರವಿ ಯಾಗ” ಪ್ರಯೋಗ ನಡೆಸ ಲಾಗುತ್ತಿದೆ. ಈ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ.…

Read More »
ರಾಜಕೀಯ

ಮಧು ಬಂಗಾರಪ್ಪ ಹೇರ್‌ಕಟ್ ಬಗ್ಗೆ ವಿಜಯೇಂದ್ರ ಮಾತು ಸರಿಯಲ್ಲ: ಪ್ರದೀಪ್ ಈಶ್ವರ್

ವಿಜಯೇಂದ್ರತಲೆಯಲ್ಲಿ ಕಂಟೆಂಟ್ ಇಲ್ಲ. ವಿಚಾರಗಳ ಮೇಲೆ ಮಾತನಾಡೋಕೆ ಆಗಲ್ಲ. ಅವರ ತಲೆಯಲ್ಲಿರೋದೆಲ್ಲ ಮುಗಿದು ಹೋಗಿದೆ. ಅದಕ್ಕೆ ವೈಯುಕ್ತಿಕ ವಿಷಯ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ವಾಗ್ದಾಳಿ ನಡೆಸಿದ್ದಾರೆ.…

Read More »
ರಾಜಕೀಯ

ಪರಿಷತ್ ಟಿಕೆಟ್ ಗೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಮಾನದಂಡ ಹೈಕಮಾಂಡ್ ನಿರ್ಧಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 28 ; ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ” ಎಂದು…

Read More »
ರಾಜಕೀಯ

ಫೋನ್‌ ಟ್ಯಾಪ್‌ ಮಾಡುವುದು ಅಕ್ರಮ, ಅಂತಹವರನ್ನು ಜೈಲಿಗೆ ಕಳುಹಿಸಬೇಕು-ಆರ್‌.ಅಶೋಕ ಆಗ್ರಹ

ಬೆಂಗಳೂರು: ಮೇ 21, ಮಂಗಳವಾರ ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ…

Read More »
Freedom TV

ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮೇ -21 ಎಲ್ಲಾ ಧರ್ಮದವರೂ ಒಂದು ತಾಯಿಯ ಮಕ್ಕಳಂತೆ ಇರಲು ಎಲ್ಲ ಧರ್ಮದವರಲ್ಲೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ತುಂಬಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

Read More »
ರಾಜಕೀಯ

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಕೆಶಿ ವ್ಯಂಗ್ಯ

ಬೆಂಗಳೂರು: ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದು ಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ…

Read More »
Freedom TV

ಕಾಂಗ್ರೆಸ್‌ ಪಕ್ಷದ ಸಂಘಟನೆ ‌ಮಾಡಿ, ಇಲ್ಲವೇ ಜಾಗ ಖಾಲಿ ಮಾಡಿ -ಡಿಕೆ ಶಿವಕುಮಾರ್

ಬೆಂಗಳೂರು: ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ. ಬೂತ್‌ನಲ್ಲಿ ಲೀಡ್‌ ಕೊಡಿಸಿ ಮತ್ತೆ ನಾಯಕತ್ವ ಕೇಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,…

Read More »
Freedom TV

ಪ್ರಜ್ವಲ್..‌ ಗೌರವ ಕೊಟ್ಟು ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ..

ಬೆಂಗಳೂರು: ಪ್ರಜ್ವಲ್‌, ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌…

Read More »
Freedom TV

ಜನಪರ ಸರ್ಕಾರದ ಸಾರ್ಥಕ ಒಂದು ವರ್ಷ: ರಣದೀಪ್ ಸುರ್ಜೆವಾಲ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ  1 ವರ್ಷ ಪೂರೈಸುತ್ತಿದೆ. ಕಡಿಮೆ‌ ಅವಧಿಯಲ್ಲಿ ಸರ್ಕಾರ ಅಪೂರ್ವ ಸಾಧನೆ ಮಾಡಿ, ಅಗಣಿತ ಜನ ಮನ್ನಣೆ…

Read More »
Freedom TV

ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಹೆಚ್.ಎಂ.ರಮೇಶ್ ಗೌಡ ಒತ್ತಾಯ

ಬೆಂಗಳೂರು: ಹಾಸನ ಜಿಲ್ಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿದ ಪಿತೂರಿ ಆರೋಪಕ್ಕೆ ಗುರಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್…

Read More »
Freedom TV

ಚುನಾವಣೆಗೆ ಖರ್ಚು ಮಾಡಲು ಬರ ಪರಿಹಾರವನ್ನು ಇಟ್ಟುಕೊಂಡ ಕಾಂಗ್ರೆಸ್‌ ಸರ್ಕಾರ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು:  ಚುನಾವಣೆಗೆ ಖರ್ಚು ಮಾಡಲು ಹಾಗೂ ಗ್ಯಾರಂಟಿಗಾಗಿ ಕಾಂಗ್ರೆಸ್‌ ಸರ್ಕಾರ ಬರ ಪರಿಹಾರವನ್ನು ತಡೆ ಹಿಡಿದುಕೊಂಡಿದೆ. ಇದನ್ನು ಕೂಡಲೇ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಬೇಕು ಎಂದು…

Read More »
ರಾಜಕೀಯ

ನಾನು ಬೇಕು ಅಂದ್ರೆ ವಿನಯ್ ಗೆ ಒಂದೂ ಓಟು ಹಾಕಬೇಡಿ – ಸಿದ್ದರಾಮಯ್ಯ ಕರೆ

ದಾವಣಗೆರೆ : ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
Freedom TV

ದೇಶದ ಭವಿಷ್ಯ, ಸುರಕ್ಷತೆ, ಅಭಿವೃದ್ಧಿಗೆ ಮೋದಿಜೀ, ಬಿಜೆಪಿ ಆಯ್ಕೆ ಅನಿವಾರ್ಯ – ಆರ್.ಅಶೋಕ್

ಬೆಂಗಳೂರು: ದೇಶವನ್ನು 10 ವರ್ಷಗಳ ಕಾಲ ಸರ್ವತೋಮುಖ ಅಭಿವೃದ್ಧಿಯತ್ತ ಒಯ್ದ ನರೇಂದ್ರ ಮೋದಿಯವರು ಸಮರ್ಥ ನಾಯಕ. ದೇಶ, ಬಡವರಿಗೆ ಒಳ್ಳೆಯದು ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ…

Read More »
Freedom TV

ಗ್ಯಾರಂಟಿ ಇನ್ನೂ ಒಂಬತ್ತು ವರ್ಷ ಕಂಟಿನ್ಯೂ ಆಗುತ್ತೆ -ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಶಕ್ತಿ ಕೊಡುವ ಕೆಲಸ ಮಾಡ್ತಾ ಇದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

Read More »
Freedom TV

ಕಾಂಗ್ರೆಸ್ ಗ್ಯಾರೆಂಟಿಗಳಿಗೆ ತಡೆದುಕೊಳ್ಳಲಾಗದೆ ಕುಮಾರಸ್ವಾಮಿ ಈ ರೀತಿ ಮಾತನಾಡುತ್ತೀದ್ದಾರೆ : ಶಾಸಕ ಎಸ್.ಆರ್ ಶ್ರೀನಿವಾಸ್

ತುಮಕೂರು: ಸೋಲುತ್ತೇವೆಂಬ ಹತಾಶ ಮನೋಭಾವದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೀಗೆ ಮಾತನಾಡುತ್ತಿದ್ದಾರೆ ಅವರ ಮನಸ್ಥಿತಿಯೇ ಆಗಿದೆ ಎಂದು ಗುಬ್ಬಿ ಶಾಸಕ ಎಸ್,ಆರ್ ಶ್ರೀನಿವಾಸ್ ಹೇಳಿದರು. ತಾಲೂಕಿನ…

Read More »
Freedom TV

ನಾಳೆಯಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ

ಬೆಂಗಳೂರು: ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಇವರ ವ್ಯಾಪ್ತಿಯಲ್ಲಿ ಬರುವ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ ನಡೆಯಲಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು…

Read More »
ರಾಜಕೀಯ

ಮಹಿಳಾ ಸಬಲೀಕರಣಕ್ಕೆ ಕೇಂದ್ರ ಹೆಚ್ಚು ಆದ್ಯತೆ: ಭಾರತಿ ಶೆಟ್ಟಿ

ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ಕೊಟ್ಟಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯೆ…

Read More »
ರಾಜಕೀಯ

ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು

ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು ಆದಂತಾಗಿದೆ. ಕೊಪ್ಪಳ ತಾಲೂಕಿನ‌ ಒಣಬಳ್ಳಾರಿ ಗ್ರಾಮದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಅಹ್ವಾನಿಸದೆ,…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ಹೂಗುಚ್ಚ ನೀಡಿ ಗೌರವಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಅವರಿಗೆ ಟಿಕೆಟ್‌ ಫೈನಲ್‌ ಮಾಡಿದ್ದರ ನಿಮಿತ್ತ, ಇಂದು ಬೆಳಗಾವಿ ಜಿಲ್ಲೆಯ ಲೋಕೋಪಯೋಗಿ…

Read More »
ರಾಜಕೀಯ

ಶಿವರಾಜ್​ ಕುಮಾರ್​ ವಿರುದ್ಧ ಬಿಜೆಪಿ ದೂರು

ಬಿಜೆಪಿಯಿಂದ ಶಿವರಾಜ್​ಕುಮಾರ್​ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅವರ  ಚಿತ್ರಗಳು ಹಾಗೂ ಜಾಹಿರಾತು ಪ್ರದರ್ಶನವನ್ನ ತಕ್ಷಣವೇ ತಡೆಯಲು ಬಿಜೆಪಿ ನಿಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಶಿವರಾಜ್​ಕುಮಾರ್​ ಪತ್ನಿ…

Read More »
ರಾಜಕೀಯ

ಕೆ.ಎಸ್ ಈಶ್ವರಪ್ಪನವರ ಅಸಮಧಾನ‌ ಶಮನವಾಗುತ್ತೆ: ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಶಮನಗೊಳಿಸಲಾಗುವುದು, ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿ, ಸಮಾಧಾನ ಪಡಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ…

Read More »
ರಾಜಕೀಯ

ರಾಜೀನಾಮೆಗೆ ಕುಟುಂಬ ರಾಜಕೀಯವೇ ಕಾರಣ : ಮರಿತಿಬ್ಬೇಗೌಡ

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಪದಲ್ಲಿ ‌ಜೆಡಿಎಸ್ ಪಕ್ಷಕ್ಕೆ ಮರಿತಿಬ್ಬೇಗೌಡರವರು ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್…

Read More »
ರಾಜಕೀಯ

ಯುವ, ಮಹಿಳಾ, ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್ : ಡಿ.ಕೆ.ಶಿವಕುಮಾರ್

ಬೆಂಗಳೂರು : “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ…

Read More »
Top News

ಚೆನ್ನೈನಲ್ಲಿ ‘ನಮ್ಮ ನೀರು ನಮ್ಮ ಹಕ್ಕು’ ಘೋಷಣೆಯೊಂದಿಗೆ ಹೋರಾಟ ಮಾಡಲು ಆರ್.ಅಶೋಕ ಸಲಹೆ

ಬೆಂಗಳೂರು: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ತಮಿಳುನಾಡಿಗೆ ಕಾಂಗ್ರೆಸ್ಸಿನ 136 ಜನ ಶಾಸಕರನ್ನು ಕರೆದುಕೊಂಡು ಹೋಗಿ ಅಲ್ಲೇ ಕಾಫಿ ಕುಡಿದು ಚೆನ್ನೈನಲ್ಲಿ ಡಿಎಂಕೆ ಕಚೇರಿ ಮುಂದೆ ‘ನಮ್ಮ ನೀರು…

Read More »
ರಾಜಕೀಯ

ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ: ಕೆ.ಎಸ್.ಈಶ್ಪರಪ್ಪ ಬಾಂಬ್

ಟಿಕೆಟ್​ ಕೈತಪ್ಪಿರುವ ಹಿನ್ನಲೆಯಲ್ಲಿ ಬಿಜೆಪಿ ವಿರುದ್ದ ಬಂಡೆದ್ದಿರುವ ಕೆ.ಎಸ್. ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗ್ತಾರೆ ಎಂದು ಬಾಂಬ್…

Read More »
ರಾಜಕೀಯ

ಇಂದು ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮ: ಡಿ.ಕೆ. ಶಿವಕುಮಾರ್

ನವದೆಹಲಿ : “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ…

Read More »
ರಾಜಕೀಯ

ಬೆಳಗಾವಿಗೆ ನನ್ನ ಹೆಸರೇ ಅಂತಿಮ ಸಾಧ್ಯತೆ : ಶೆಟ್ಟರ್

ಹುಬ್ಬಳ್ಳಿ: ಇಂದು ಚುನಾವಣಾ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ಬೆಳಗಾವಿಗೆ ತಮ್ಮ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಬೆಳಗಾವಿಯ ನಾಯಕರೊಂದಿಗೆ ಮಾತನಾಡಿದ್ದು, ಅಧಿಕೃತವಾಗಿ ಟಿಕೆಟ್…

Read More »
ರಾಜಕೀಯ

ಜೋಶಿ ವಿರುದ್ಧ ಅಸೂಟಿ ಕಣಕ್ಕೆ?

ಹುಬ್ಬಳ್ಳಿ : ರಾಜ್ಯ ಬಿಜೆಪಿ (BJP) ಪಾಲಿನ ಮತ್ತೊಂದು ಭದ್ರಕೋಟೆಯೆಂದರೆ ಅದು ಹುಬ್ಬಳ್ಳಿ-ಧಾರವಾಡ ಜಿಲ್ಲೆಯ. ಈ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಫೈನಲ್‌ ಗೆ ತೀವ್ರ ಕಸರತ್ತು…

Read More »
ರಾಜಕೀಯ

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ನವದೆಹಲಿ: ಫ್ರೀಡಂ ಟಿವಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಲಭ್ಯವಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ಕರ್ನಾಟಕದ ಯಾವ ಕ್ಷೇತ್ರಕ್ಕೆ ಯಾರು…

Read More »
ರಾಜಕೀಯ

ಶೆಟ್ಟರ್ ಸ್ಥಾನ ಶಿಫ್ಟ್ ಆಗಿದ್ದು ಮಾಧುಸ್ವಾಮಿಗೆ?

ತುಮಕೂರು: ಬಿಜೆಪಿ ಹೈಕಮಾಂಡ್‌ ಕರ್ನಾಟಕದ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದೆ. ತುಮಕೂರು ಲೋಕಸಭಾ…

Read More »
ರಾಜಕೀಯ

ಹೆಚ್​ಡಿಕೆ ನ್ಯೂಟ್ರಲ್.. ಬಿಜೆಪಿಗೆ ಟೆನ್ಷನ್ !

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ತನ್ನ ಪಾಟ್ನರ್ಗೆ ಭರ್ಜರಿ ಟೆನ್ಷನ್ ಕೊಟ್ಟಿದೆ. ಸೀಟು ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡಿರುವ ಕುಮಾರಸ್ವಾಮಿ ನಿನ್ನೆ ಕೇಸರಿ ಪಡೆ ಮೇಲೆ ಬಾಂಬ್…

Read More »
ರಾಜಕೀಯ

ಗೀತಾ ಶಿವರಾಜ್​ಕುಮಾರ್​ಗೆ ನಿರ್ಮಾಪಕರ ಸಂಘ ಬೆಂಬಲ

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಸ್ಪರ್ಧೆ ಬಗ್ಗೆ ಗೀತಾ ಶಿವರಾಜ್​ಕುಮಾರ್​ ಪ್ರತಿಕ್ರಿಯೆ, ಶಿವಮೊಗ್ಗದಲ್ಲಿ ನಾನು ಹತ್ತು ವರ್ಷದ ಹಿಂದೆ ಎಲೆಕ್ಷನ್…

Read More »
ರಾಜಕೀಯ

ಲೋಕಸಭೆ ಟಿಕೆಟ್ ಸಿಗದೆ ಬಿಜೆಪಿಗೆ ಗುಡ್ ​ಬೈ ಹೇಳ್ತಾರಾ ಮಾಜಿ ಸಿಎಂ

ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಪಕ್ಷಗಳು ಪ್ರಚಾರ ಕಾರ್ಯವನ್ನೂ ಆರಂಭಿಸಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಸಿಗದ ಬೇಸರದಲ್ಲಿ ಪಕ್ಷದ ವಿರುದ್ಧ…

Read More »
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಕಂಡರೆ ಮೋದಿ ಅವರಿಗೆ ಭಯಾನಾ? ಡಿ.ಕೆ. ಶಿವಕುಮಾರ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು…

Read More »
#Exclusive News

ಸಂಸದ ಪ್ರತಾಪ್ ಸಿಂಹಗೆ ರಾಹುಕಾಲ ಶುರುವಾಗಿದ್ದು ಯಾವಾಗಿಂದ ಗೊತ್ತಾ ?

ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಕೈ ತಪ್ಪಲು ಕಾರಣವಾದ ರೋಚಕ ವಿಚಾರಗಳು ಈಗ ಬಹಿರಂಗವಾಗಿವೆ. ಟಿಕೆಟ್ ಕೈ ತಪ್ಪಲು `ರಾಹು’ವಿನಂತೆ ಕಾಡಿದ ಆ `ನಾಲ್ಕು’…

Read More »
ರಾಜಕೀಯ

ಧಾರ್ಮಿಕ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದೇಕೆ ಸಚಿವ ಜೋಶಿ

ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜಕೀಯ ಮಾತ್ರವಲ್ಲ ಧರ್ಮ ಅನುಸರಣೆಯಲ್ಲೂ ಸದಾ ಮುಂದಿರುವಂಥ ಸಜ್ಜನಿತರು ಎಂದು ಧಾರವಾಡದ ಜನ ಮಾತನಾಡುವಂತಾಗಿದೆ. ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ…

Read More »
ರಾಜಕೀಯ

ಈಶ್ವರಪ್ಪ ಮನವೊಲಿಕೆಗೆ ಒಪ್ತಾರಾ?

ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶ…

Read More »
ರಾಜಕೀಯ

ಚುನಾವಣೆಯೊಳಗೆ ಈಶ್ವರಪ್ಪ ಬದಲಾಗ್ತಾರಾ? ಜೋಶಿ ಹೇಳಿದ್ದೇನು?

ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ…

Read More »
ರಾಜಕೀಯ

ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರೇ ಮುಂಚೂಣಿಯಲ್ಲಿದೆಯಾ?

ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬೆಳಗಾವಿ…

Read More »
ರಾಜಕೀಯ

ಬಿಜೆಪಿ ಗೆಲುವು ನಿಶ್ಚಯವೇ? ಯಡಿಯೂರಪ್ಪ ಹೇಳಿದ್ದೇನು?

ಹುಬ್ಬಳ್ಳಿ : ರಾಜ್ಯದಲ್ಲಿ ಈ ಬಾರಿ 26 ಸ್ಥಾನ ಹಾಗೂ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.…

Read More »
ರಾಜಕೀಯ

ಮೈಸೂರು ಅಭಿವೃದ್ಧಿಗೆ, ಪ್ರಗತಿಗೆ ಬಿಜೆಪಿ ಈವರೆಗೆ ಕಾರ್ಯಕ್ರಮವೇ ಮಾಡಿಲ್ಲ ಏಕೆ? : ಸಿಎಂ ಆಕ್ರೋಶ

ಮೈಸೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
ರಾಜಕೀಯ

ಮಂಡ್ಯದಲ್ಲೇ ನಿಖಿಲ್‌ ಸ್ಪರ್ಧೆ ಫಿಕ್ಸ್‌.?

ಮಂಡ್ಯ: ಲೋಕಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿವೆ. ಕಳೆದ ಬಾರಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಕೂಡ ಸಾಕಷ್ಟು ಕುತೂಹಲಕ್ಕೆ ಕಾರಣವಾಗುತ್ತಿದೆ.…

Read More »
ರಾಜಕೀಯ

BSY ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಸಚಿವ ಪ್ರಹ್ಲಾದ ಜೋಶಿ ಆಕ್ರೋಶ

ಹುಬ್ಬಳ್ಳಿ: ಮಾಜಿ ಸಿಎಂ ಯಡಿಯೂರಪ್ಪ ಅವರ ಪೋಕ್ಸೋ ಪ್ರಕರಣದಲ್ಲಿ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ನೂರಕ್ಕೆ ನೂರರಷ್ಟು ಸರ್ಕಾರದ…

Read More »
ರಾಜಕೀಯ

ಡಿ.ಕೆ ಸುರೇಶ್‌ ಮನೆಯಲ್ಲಿ ಕೈ ಮೀಟಿಂಗ್..!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಡಾ.ಮಂಜುನಾಥ್ ಎಂಟ್ರಿ ಬೆನ್ನಲ್ಲೇ ಕಾಂಗ್ರೆಸ್ ಫುಲ್ ಅಲರ್ಟ್ ಆಗಿದೆ. ಲೋಕಸಭೆ ಚುನಾವಣೆ ಗೆಲ್ಲೋಕೆ ಡಿಕೆ ಬ್ರದರ್ಸ್ ತಂತ್ರಗಾರಿಕೆ ರೂಪಿಸಿದ್ದಾರೆ ಇಂದು ಸಂಸದ…

Read More »
ರಾಜಕೀಯ

ನಾಳೆಯೇ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ

2024ರ ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆಯಾಗಲಿದೆ. ನಾಳೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ಮಧ್ಯಾಹ್ನ 3ಗಂಟೆಗೆ ಕೇಂದ್ರ ಆಯೋಗದ ಮುಖ್ಯ ಆಯುಕ್ತರು ಸುದ್ದಿಗೋಷ್ಠಿ ನಡೆಸಲಿದ್ದು…

Read More »
ರಾಜಕೀಯ

ದೇವರ ಮೊರೆ ಹೋದ ಪ್ರಹ್ಲಾದ್ ಜೋಶಿ..!

ಹುಬ್ಬಳ್ಳಿ; ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ‌ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ‌…

Read More »
ರಾಜಕೀಯ

ಸಂಸದ ಕರಡಿ ಸಂಗಣ್ಣಗೆ ಟಿಕೆಟ್ ಮಿಸ್; ಮುಂದಿನ ನಡೆ ಏನು?

ಕೊಪ್ಪಳ; ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರ ಹಿಡಿಯಬೇಕು ಅನ್ನೋ ಉದ್ದೇಶದಿಂದ ಬಿಜೆಪಿ ಅಳೆದು ತೂಗಿ ಟಿಕೆಟ್ ಘೋಷಣೆ ಮಾಡಿದೆ. ಬಿಎಸ್ ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದ ಕೊಪ್ಪಳದ…

Read More »
ರಾಜಕೀಯ

ಧಾರವಾಡ ಬಿಜೆಪಿ ಅಭ್ಯರ್ಥಿಯಾಗಿ ಜೋಶಿ, ಸಿಹಿ ತಿನ್ನಿಸಿ ಸಂಭ್ರಮ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ದೆಹಲಿಯಿಂದ ಹುಬ್ಬಳ್ಳಿಗೆ ಬಂದ ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ ಬೆಂಬಲಿಗರು ಮತ್ತು ಕಾರ್ಯಕರ್ತರು…

Read More »
ರಾಜಕೀಯ

5ನೇ ಬಾರಿ ಬಿಜೆಪಿ ಟಿಕೆಟ್; ಪಕ್ಷದ ನಾಯಕರಿಗೆ ಚಿರಋಣಿ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಿರೀಕ್ಷೆಯಂತೆ ಸತತ 5ನೇ ಬಾರಿ ತಮಗೆ ಸಿಕ್ಕಿದ್ದು, ಸರ್ವರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿರುವೆ ಎಂದು ಸಚಿವ ಪ್ರಹ್ಲಾದ ಜೋಶಿ…

Read More »
ರಾಜಕೀಯ

ಶೆಟ್ಟರ್ ಗೆ ಟಿಕೆಟ್ ನೀಡಿದ್ರೆ ಸ್ವಾಗತ ಮಾಡ್ತೇವೆ : ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಕಾರ್ಯಕರ್ತರು ಹಾಗೂ ಹಿತೈಷಿಗಳು ಒತ್ತಡ ಹಾಕುತ್ತಿದ್ದಾರೆ. ಪ್ರತಿದಿನ ನೂರಾರು ಬೆಂಬಲಿಗರು…

Read More »
ರಾಜಕೀಯ

ನಾನು ಫೈಟರ್ , ಯಾವುದೇ ಕ್ಷೇತ್ರ ಕೊಟ್ರು ಸ್ಫರ್ಧೆ ಮಾಡ್ತೀನಿ: ಗುಡುಗಿದ ಶೋಭಾ ಕರಂದ್ಲಾಜೆ

ವಿಜಯಪುರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಫೈಟರ್ ಎಂದು ಗುಡುಗಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತಾಡಿದ ಶೋಭಾ ಕರಂದ್ಲಾಜೆ ಎರಡು ಮೂರು ದಿನಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆ…

Read More »
ರಾಜಕೀಯ

ಪ್ರತಾಪ್ ಸಿಂಹನೇ ನಮಗೆ ಲೀಡರ್ : ಎಸ್.ಎ.ರಾಮದಾಸ್

ಮೈಸೂರು : ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ಎಸ್.…

Read More »
ರಾಜಕೀಯ

ಬಿಜೆಪಿ ಮುಖಂಡರಿಗೆ ನಾನು ಮನೆ ದೇವರು…

ಕಲಬುರ್ಗಿ: ಬಿಜೆಪಿಯವರಿಗೆ, ಸ್ಥಳೀಯ ಬಿಜೆಪಿ ಮುಖಂಡರಿಗೆ ನಾನು ಅವರ ಮನೆ ದೇವರು. ನನ್ನ ಹೆಸರು ಜಪಿಸಿಲ್ಲ ಅಂದ್ರೆ ಅವರಿಗೆ ಅನ್ನ ಜೀರ್ಣ ಆಗಲ್ಲ ರಾತ್ರಿ ನಿದ್ರೆ ಬರೋದಿಲ್ಲ.…

Read More »
ರಾಜಕೀಯ

ಅನಂತಕುಮಾರ ಹೆಗಡೆ ಜನರ ಸಮಸ್ಯೆಯತ್ತ ಗಮನಹರಿಸಲಿ: ಶಾಸಕ ಬೆಲ್ಲದ

ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಜನರ ಸಮಸ್ಯೆ ಹಾಗೂ ತೊಂದರೆ ಕಡೆಗೆ ಗಮನಹರಿಸಬೇಕು. ಅದನ್ನು ಬಿಟ್ಟು ಸಂಬಂಧ ಹಾಗೂ ಸೂತ್ರವಿಲ್ಲದೇ ಮಾತನಾಡಬಾರದು ಇದರಿಂದ ಜನರ ಭಾವನೆಗಳಿಗೆ…

Read More »
ರಾಜಕೀಯ

ಮೋದಿ ಮತ್ತೆ ಪ್ರಧಾನಿ ಆಗೋದನ್ನ ತಡೆಯೋಕೆ ಆಗಲ್ಲ: ಜಿಗಜಿಣಗಿ

ವಿಜಯಪುರ : ಮೂರು ಬಾರಿ ವಿಜಯಪುರ ಸಂಸದನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಪ್ರಧಾನಿ ಮೋದಿ ಅವರಿಗೆ ದೇಶದ ಚಿಂತನೆ ಅಭಿವೃದ್ದಿ ಬಿಟ್ಟು ಬೇರೆ ಕೆಲಸವಿಲ್ಲ. ರಾಮಮಂದಿರ ನಿರ್ಮಾಣ…

Read More »
ರಾಜಕೀಯ

ದೆಹಲಿಯಿಂದ ವಾಪಸ್ ಆದ ಯಡಿಯೂರಪ್ಪ ಹೇಳಿದ್ದೇನು?

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಯಿಂದ ವಾಪಸ್ ಆಗಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡಿದ ಯಡಿಯೂರಪ್ಪ, 28 ಲೋಕಸಭಾ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಇಂದು ಅಥವಾ…

Read More »
ರಾಜಕೀಯ

ಸಂವಿಧಾನ ರಕ್ಷಣೆ ಮಾಡ್ತಿದೆ ಕಾಂಗ್ರೆಸ್ : ಡಿಕೆಶಿ

ಬೆಂಗಳೂರು : “ಲೋಕಸಭೆ ಚುನಾವಣೆ ಸಂಬಂಧ ಇಂದು ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಚರ್ಚೆ ಮಾಡಲಾಗಿದ್ದು, 75%ರಷ್ಟು ಕ್ಷೇತ್ರಗಳಲ್ಲಿ ಒಬ್ಬರ ಹೆಸರನ್ನು…

Read More »
ರಾಜಕೀಯ

ಮೈಸೂರು ಪೇಂಟ್ಸ್ ಕಾರ್ಖಾನೆಗೆ ಬ್ರ್ಯಾಂಡ್ ವರ್ಚಸ್ಸು: ಎಂ ಬಿ ಪಾಟೀಲ

ಬೆಂಗಳೂರು : ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು…

Read More »
Freedom TV

ನೀರಿನ ದಂಧೆ ತಡೆಯಲು ಕ್ರಮ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ…

Read More »
Freedom TV

ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಅಭಿವೃದ್ಧಿ ಸಮಾವೇಶದಲ್ಲಿ ಹೆಬ್ಬಾಳ್ಕರ್ ಅಬ್ಬರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾ ಬಡವರ ಪರ. ಬಡವರ ಬಗ್ಗೆ ಕಾಳಜಿ ಏಕ ಮಾತ್ರ ಪಕ್ಷ ಅದು ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ…

Read More »
Top News

ಮಂಡ್ಯದಲ್ಲಿ ಚಂದ್ರುಗೆ ಸ್ಟಾರ್: ಮೈತ್ರಿ ಬಿಕ್ಕಟ್ಟಲ್ಲಿ ಗೆದ್ದು ಬೀಗ್ತಾರಾ ವೆಂಕಟರಮಣೇಗೌಡ

ಮಂಡ್ಯದಲ್ಲಿ ಸ್ಟಾರ್ ಚಂದ್ರು ಹವಾ ಶುರುವಾಗಿದೆ. ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಮೈತ್ರಿ ಬಿಕ್ಕಟ್ಟಿನಲ್ಲಿ ಸ್ಟಾರ್ ಚಂದ್ರುಗೆ ಲಾಭ ಆಗುತ್ತಾ ಎನ್ನುವ…

Read More »
ರಾಜಕೀಯ

ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಜೈಪುರ್ : ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿದಂತೆ ದೇಶದಲ್ಲಿ ನಡೆಯುವ ಲೋಕಸಭೆ ಚುನಾವಣೆಗಾಗಿ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ರಾಜಸ್ಥಾನದಲ್ಲಿ…

Read More »
ರಾಜ್ಯ

ಮಡಿವಾಳ ಶೈಕ್ಷಣಿಕ ಭವನಕ್ಕೆ 12 ಲಕ್ಷ ರೂ. ನೆರವು; ಸಚಿವ ಜಮೀರ್​

ಬೆಂಗಳೂರು : ಮಡಿವಾಳ ಕಮ್ಯುನಿಟಿ ಫೆಡರೇಷನ್ ಗೆ ಗೃಹ ಮಂಡಳಿ ವತಿಯಿಂದ ರಿಯಾಯಿತಿ ದರದಲ್ಲಿ ನಿವೇಶನ ಮಂಜೂರು ಮಾಡಿಸಿದ್ದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು…

Read More »
ರಾಜ್ಯ

ದೆಹಲಿಯಲ್ಲಿ ಕೈ ಪಾಳೆಯ ಹೈ ಮೀಟಿಂಗ್‌..!

ಬೀದರ್‌: ದೆಹಲಿಯಲ್ಲಿ ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆ. ರಾಜ್ಯದಿಂದ ಅಳೆದು ತೂಗಿ ಪಟ್ಟಿ ತಯಾರಿ. ಶತಾಯಾಗತಾಯ ಮೈತ್ರಿಗೆ ಮಣ್ಣುಮುಕ್ಕಿಸಲು ರಣತಂತ್ರಗಳನ್ನ ಕೈ ಪಾಳೆಯದಿಂದ ರೂಪಿಸಲಾಗಿದೆ.20 ಕ್ಷೇತ್ರಗಳ…

Read More »
ರಾಜಕೀಯ

ಬಿಜೆಪಿ 2ನೇ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ನಿರ್ಮಲಾ ಸೀತಾರಾಮನ್.?

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ ಮಾಡಿಕೊಂಡಿದೆ. ಬಿಜೆಪಿ ಪ್ರಕಟಿಸಿರುವ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜಕೀಯ ಚುವಟಿಕೆಗಳು ಗರಿಗೇದರಿವೆ. ಅದರಲ್ಲೂ ಕರ್ನಾಟಕದ ರಾಜಕೀಯಲ್ಲಿ ಅಚ್ಚರಿ ಬೆಳವಣಿಗೆ ನಡೆಯಲಿದೆ.…

Read More »
ರಾಜಕೀಯ

ದೇಶದ್ರೋಹಿಗಳನ್ನು ಸಮರ್ಥಿಸಿಕೊಂಡವರು ಕ್ಷಮೆ ಕೇಳಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ…

Read More »
ರಾಜಕೀಯ

ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಪಟ್ಟು

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಬಹಿರಂಗಕ್ಕೆ ಬಿಜೆಪಿ ನಿಯೋಗ ಒತ್ತಾಯ. ಡಿ.ಜಿ ಮತ್ತು ಐಜಿಪಿಗೆ ಮನವಿ ಸಲ್ಲಿಸಿದ ಬೆಂಗಳೂರು ನಗರದ ಶಾಶಕರು.…

Read More »
ರಾಜಕೀಯ

ರಾಜ್ಯ ಬಿಜೆಪಿ ಫೈರ್ ಬ್ರಾಂಡ್​ಗಳಿಗೆ ಕೊಕ್?

ಮೊದಲ ಪಟ್ಟಿಯಲ್ಲಿ 33 ಫೈರ್ ಬ್ರಾಂಡ್ ಸಂಸದರಿಗೆ ಕೊಕ್ ಕೊಟ್ಟ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಿಂದ ರಾಜ್ಯದಲ್ಲೂ ನಾಲ್ಕು ಸಂಸದರಿಗೆ ಕೊಕ್. ಪ್ರಮುಖವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ಹಾಲಿ ಸಂಸದ…

Read More »
ರಾಜಕೀಯ

ಕಾಂಗ್ರೆಸ್​ ಗೆ 10 ಸ್ಥಾನ: ಇಂಟಲಿಜೆನ್ಸ್ ರಿಪೋರ್ಟ್

ಎಂಪಿ ಎಲೆಕ್ಷನ್ ಗೆ ದಿನಗಣನೆ ಆರಂಭ ಆಗಿರುವ ಹೊತ್ತಲ್ಲೇ ಕಾಂಗ್ರೆಸ್ ಪಾಳೆಯಕ್ಕೆ ಗುಪ್ತಚರ ವರದಿಯೊಂದು ಹುಮ್ಮಸ್ಸು ತಂದಿದೆ. ಎಂಪಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆ ಭಾರಿ ಲಾಭ…

Read More »
ರಾಜಕೀಯ

ಚಕ್ರವರ್ತಿಗೆ ನಿರ್ಬಂಧ: ಪ್ರಿಯಾಂಕ್ ವಿರುದ್ಧ ಸಿಡಿದ ಸೂಲಿಬೆಲೆ

ಕಲಬುರುಗಿಗೆ ಚಕ್ರವರ್ತಿ ಸೂಲಿಬೆಲೆ ನೋ ಎಂಟ್ರಿ ಅಂತ ನಿಷೇಧದ ಬೆನ್ನಲ್ಲೇ ಬೀದರ್ ನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ‌.…

Read More »
ರಾಜಕೀಯ

ಅಡ್ಡ ಮತದಾನ ಮಾಡಿರೋದು ಅಕ್ಷಮ್ಯ ಅಪರಾಧ : ಪ್ರಹ್ಲಾದ್​ ಜೋಶಿ

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಅಡ್ಡ ಮತದಾನ ಮಾಡಿದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಮತದಾನ ಮಾಡದೇ ದೂರ ಉಳಿದ ಶಾಸಕ…

Read More »
ರಾಜಕೀಯ

ರಾಜ್ಯಸಭಾ ಚುನಾವಣೆ: ಫಲಿತಾಂಶಕ್ಕೂ ಮುನ್ನವೇ ಸೋಲು ಒಪ್ಪಿಕೊಂಡ ಎಚ್‌ಡಿಕೆ

ಅಗತ್ಯ ಸಂಖ್ಯಾ ಬಲ ಇಲ್ಲದಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಕುಪೇಂದ್ರರೆಡ್ಡಿಯವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದಾರೆ. ಆದರೆ ಫಲಿತಾಂಶಕ್ಕೂ ಮುನ್ನವೇ ದಳಪತಿಗಳು, ಸೋಲು…

Read More »
ರಾಜಕೀಯ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಎಸ್. ಟಿ ಸೋಮಶೇಖರ್ ಅಡ್ಡ ಮತದಾನ!

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಾಜ್ಯಸಭೆ ಚುನಾವಣೆಗೆ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ…

Read More »
ರಾಜಕೀಯ

ಅಡ್ಡ ಮತದಾನಕ್ಕೆ ಬ್ರೇಕ್​: ಡಿಸಿಎಂ ಡಿ.ಕೆ. ಶಿವಕುಮಾರ್

ಹಿಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಮಹತ್ವದ ಸಭೆಗೂ ಮುನ್ನಾ ಪ್ರತಿಕ್ರಿಯಿಸಿರುವ ಡಿಕೆಶಿ, ಶಾಸಕರಿಗೆ ಇಂದು ಹೋಟೆಲ್ ನಲ್ಲಿ ನಮ್ಮ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ…

Read More »
ರಾಜಕೀಯ

ಕಾಂಗ್ರೆಸ್​​ಗೆ ಅಡ್ಡ ಮತದಾನದ್ದೇ ಟೆನ್ಷನ್ ; ​ಹಿಲ್ಟನ್ ರೆಸಾರ್ಟ್​ನಲ್ಲಿ ಮಹತ್ವದ ಸಭೆ

ನಾಳೆ ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಅಡ್ಡ ಮತದಾನವನ್ನು ತಪ್ಪಿಸಲು ಕಾಂಗ್ರೆಸ್ ಇನ್ನಿಲ್ಲದ ತಂತ್ರಗಾರಿಕೆ ರೂಪಿಸುತ್ತಿದೆ. ಬೆಂಗಳೂರಿನ ಹಿಲ್ಟನ್ ರೆಸಾರ್ಟ್ ನಲ್ಲಿ ಸಿಎಂ,ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ಮಹತ್ವದ ಸಭೆ…

Read More »
ರಾಜಕೀಯ

ಹಿರಿಯ ಮುತ್ಸದ್ದಿ ವಿ.ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ

ಚಾಮರಾಜನಗರ : ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಬಿಜೆಪಿ ಸಂಸದ, ಹಿರಿಯ ಮುತ್ಸದ್ದಿ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸಲಿದ್ದಾರೆ. ಈ ಕುರಿತು…

Read More »
ರಾಜಕೀಯ

ಮಹಾದಾಯಿ ಯೋಜನೆಗೆ ಹಿನ್ನಡೆ ಕಾಂಗ್ರೆಸ್​ ಕಾರಣ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More »
ರಾಜಕೀಯ

ತಲಕಾಯಲ ಬೆಟ್ಟದಲ್ಲಿ ಭಕ್ತರ ನೆರವಿಗೆ ಧಾವಿಸಿದ ಸೀಕಲ್‌ ರಾಮಚಂದ್ರಗೌಡ

ಚಿಕ್ಕಬಳ್ಳಾಪುರ : ಬೇಸಿಗೆ ಮೊದಲೇ ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ.ಅದ್ರಲ್ಲೂ ಬಯಲು ಸೀಮೆ ಪ್ರದೇಶವಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೂರ್ಯ ಅಬ್ಬರಿಸುತ್ತಿದ್ದು,ಬಿಸಿಲ ತಾಪಕ್ಕೆ ಜನ ತತ್ತರಿಸಿದ್ದಾರೆ. ಕುಡಿಯುವ ನೀರಿಗೆ ಪರದಾಡುವ…

Read More »
ರಾಜಕೀಯ

ಮೈಸೂರು, ಕೊಡಗು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಭಾಸ್ಕರ್‌ ರಾವ್?

ಮೈಸೂರು ; ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ ರಾವ್ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗುತ್ತಿದ್ದು ಇಂದು ಲೋಕಸಭಾ…

Read More »
ರಾಜಕೀಯ

ಬಿಜೆಪಿಯನ್ನು ಸುಳ್ಳಿನ ಕಾರ್ಖಾನೆ ಎಂದ ಸಿಎಂ

ಅರಸೀಕೆರೆ : ರಾಜ್ಯಕ್ಕೆ ವಂಚಿಸಿದ ಬಿಜೆಪಿ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ನೀವೇ ತೀರ್ಮಾನಿಸಿ ಎಂದು…

Read More »
ರಾಜಕೀಯ

ಕಾಶ್ಮೀರದ ಮಾಜಿ‌ ಸಿಎಂ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. DCM…

Read More »
ಜಿಲ್ಲೆ

ಅಸಮಾನತೆ ಹೋಗಲಾಡಿಸಲು ಸಮಾವೇಶ: ಸಚಿವ ಡಾ. ಹೆಚ್.ಸಿ ಮಹದೇವಪ್ಪ

ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ‌. ಹೀಗಾಗಿ ಅಮೃತ ಮಹೋತ್ಸವವನ್ನು ಕರ್ನಾಟಕ ಸರ್ಕಾರ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ. ಸಂವಿಧಾನದ ಬಗ್ಗೆ ಅರಿವು ಮೂಡಿಸಲು ರಾಜ್ಯ ಸರ್ಕಾರ ಎರಡು…

Read More »
ಸುದ್ದಿ

I N D I A ಒಕ್ಕೂಟ ಒಡೆದಿದ್ದೇ ರಾಹುಲ್!

I N D I A ಒಕ್ಕೂಟ ಛಿದ್ರವಾಗುತ್ತಿರುವುದರಲ್ಲಿ ಬಿಜೆಪಿ ಷಡ್ಯಂತ್ರ ಏನಿಲ್ಲ. ರಾಹುಲ್ ಗಾಂಧಿ ಪ್ರಬುದ್ಧತೆಗೆ ಬೇಸತ್ತು ಅವರವರೇ ಬಿಟ್ಟು ಬರ್ತಾ ಇದ್ದಾರೆ ಅಷ್ಟೇ ಎಂದು…

Read More »
ರಾಜಕೀಯ

ರಾಹುಲ್, ಸಿದ್ದು, ಡಿಕೆಶಿಗೆ ಕೋರ್ಟ್ ಸಮನ್ಸ್!

ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು ರಾಹುಲ್ ಗಾಂಧಿಗೆ…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯಗೆ ಡಿಕೆ ಬ್ರದರ್ಸ್​ ಕಂಡ್ರೆ ಭಯ : ಸಿಪಿವೈ ವ್ಯಂಗ್ಯ

ರಾಮನಗರ: ಡಿಕೆ ಬ್ರದರ್ಸ್​ ಸಿದ್ದರಾಮಯ್ಯನವರನ್ನ ಬರಿ ಕಟ್ಟಾಕಿಲ್ಲ, ಸಿದ್ದರಾಮಯ್ಯ ನವರ ಗೋಳು ಹೇಳಿಕೊಳ್ಳಲೂ ಆಗ್ತಿಲ್ಲ,1ಈ ಅಣ್ಣತಮ್ಮಂದಿರ ಕಂಡ್ರೆ ಹೆದರಿಕೊಳ್ತಾರೆ. ಯಾಕೆ ಹೆದರಿಕೊಳ್ತಾರೋ ಗೊತ್ತಿಲ್ಲಾ.? ಅವರಿಗೆ ಕುರ್ಚಿ ಭಯವೋ,…

Read More »
ರಾಜಕೀಯ

ಕೈ ಮುಗಿದು ಬಾ ಎಂದರೆ ತಪ್ಪೇನು? ; ಆರ್. ಅಶೋಕ್

ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅಧಿಕಾರಿಗಳ ಕೈಯಲ್ಲೇ ಇದ್ದು, ಸಚಿವರು ಮನೆಯಲ್ಲಿ ಮಜಾ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ವಾಣಿಯನ್ನು ಬದಲಿಸಿದ…

Read More »
ರಾಜಕೀಯ

ಧರ್ಮ ರಕ್ಷಣೆಗೆ ಶಿವಾಜಿ ಹೋರಾಟ ಯುವ ಜನತೆಗೆ ಮಾದರಿ ; ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವವನ್ನು ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಆಚರಿಸಿದರು. ಶಿವಾಜಿ ಆಚರಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಛತ್ರಪತಿ ಶಿವಾಜಿಯ ಹೋರಾಟದ ಬಗ್ಗೆ ತಿಳಿಸಿದರು.…

Read More »
ರಾಜಕೀಯ

ದೇವಸ್ಥಾನಗಳ ಆದಾಯ ಗ್ಯಾರಂಟಿಗೆ ಬಳಕೆ; ಶಾಸಕ ಯತ್ನಾಳ್

ಬೆಂಗಳೂರು: ದೇವಸ್ಥಾನಗಳ ಆದಾಯವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದರು. ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಶಾಸಕ ಬಸನಗೌಡ…

Read More »
ರಾಜಕೀಯ

ಹೆಚ್,ಡಿ,ದೇವೇಗೌಡರು ಮೋದಿ ಹೊಗಳಿ ಚಮಚಗಿರಿ ಮಾಡುತ್ತಿದ್ದಾರೆ ; ಹೆಚ್,ವಿಶ್ವನಾಥ್

ಮೈಸೂರು ; ಪ್ರಧಾನಿ ನರೇಂದ್ರ ಮೋದಿಯನ್ನ ಹೊಗಳುವ ಮೂಲಕ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಚಮಚಗಿರಿ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್…

Read More »
ರಾಜಕೀಯ

ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೀದರ್​ಗೆ ಅಗಮನ

ಬೀದರ್ : ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೀದರ್‌ಗೆ ಆಗಮಿಸುತ್ತಿದ್ದು. ನಗರದಾದ್ಯಂತ ಕಾಂಗ್ರೆಸ್ ನಾಯಕರಿಂದ ಖರ್ಗೆಗೆ ಸ್ವಾಗತ ಕೋರುವ ಪ್ಲೆಕ್ಸ್, ಬ್ಯಾನರ್‌ಗಳು ಹಾಗೂ ಕಟೌಟ್ ರಾರಾಜಿಸುತ್ತಿವೆ.…

Read More »
ರಾಜಕೀಯ

ಕುಮಾರಸ್ವಾಮಿ ಯಾರಿಗೆಲ್ಲ ಧಮ್ಕಿ ಹಾಕವ್ರೆ..ಫೋನ್ ಮಾಡವ್ರೆ ಗೊತ್ತಿದೆ ನನಗೆ ; ಡಿಕೆ ಶಿವಕುಮಾರ್

ಬೆಂಗಳೂರು: “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮ್ಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ”…

Read More »
ರಾಜಕೀಯ

ರಾಹುಲ್ ಹೇಳಿಕೆಗೆ ಈಶ್ವರಪ್ಪ ಟಾಂಗ್!

ಚಿತ್ರದುರ್ಗ : ದೇಶವನ್ನು ಹೊಡೆಯುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸುತ್ತಿದೆ. ರಾಹುಲ್ ಗಾಂಧಿ ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಆಹ್ವಾನವಿರಲಿಲ್ಲ ಎಂದು ನೀಡಿರುವ ಹೇಳಿಕೆ ತುಂಬಾ ಬೇಸರವಾಗಿದ್ದು, ದೇಶದ…

Read More »
ಜಿಲ್ಲೆ

ಸಚಿವ ಲಾಡ್ ಅವರು ಸ್ವಲ್ಪ ಪ್ರಬುದ್ಧತೆಯಿಂದ ಮಾತಾಡಲಿ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಸಚಿವ ಸಂತೋಷ್ ಲಾಡ್ ಅವರು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಪ್ರಬುದ್ಧತೆಯಿಂದ ಮಾತನಾಡಲಿ ಎಂದು ಕೇಂದ್ರ ಸಚಿವ…

Read More »
ರಾಜಕೀಯ

ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಹೊಸ ಟಾಸ್ಕ್, 100 ದಿನಕ್ಕೆ 400 ಸ್ಥಾನ ಗೆಲ್ಲುವ ಟಾರ್ಗೆಟ್

ದೆಹಲಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಎನ್​​ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಈ ಗುರಿ ತಲುಪಲು ಕಾರ್ಯಕರ್ತರು ಶ್ರಮಿಸಬೇಕು ಎಂದು…

Read More »
ರಾಜಕೀಯ

ಹೆಚ್.ಡಿ ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಆರೋಗ್ಯ ಈಗ ಹೇಗಿದೆ?

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಸಂಸತ್ ಅಧಿವೇಶನಕ್ಕೆ ಹೋಗಿ ಬಂದ ಬಳಿಕ ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿರೋ ಹೆಚ್.ಡಿ ದೇವೇಗೌಡರನ್ನು…

Read More »
ರಾಜಕೀಯ

ಕುಮಾರಸ್ವಾಮಿ ಅವರೇ ಮಂಡ್ಯಗೆ ನಿಮ್ಮ ಕೊಡುಗೆ ಏನು? ಸಿಎಂ ಸಿದ್ದರಾಮಯ್ಯ ಗುಡುಗು

ಮಂಡ್ಯ: ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಿ ಎಂದು ನೀವೆಲ್ಲ ಹೇಳುತ್ತಿದ್ದೀರಿ. ಅವರನ್ನು ಸಚಿವರನ್ನಾಗಿ ಮಾಡ್ತೇವೆ. ಆದರೆ, ಈಗಲ್ಲ. ಈಗ ಅದಕ್ಕೆ ಸಮಯವಲ್ಲ. ಮುಂದೆ…

Read More »
ರಾಜಕೀಯ

ಬಿಜೆಪಿ ಸೇರುವ ಪ್ರಶ್ನೇಯೇ ಇಲ್ಲ : ಶಾಸಕ ಜನಾರ್ದನ ರೆಡ್ಡಿ

ಕೊಪ್ಪಳ : ಕನ್ನಡ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಮಾರ್ಚ್​ 11,12 ರಂದು ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವ ನಡೆಯಲಿದೆ ಎಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ…

Read More »
ರಾಜಕೀಯ

ಮಂಗಳೂರಿನ ಜನ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

ಮಂಗಳೂರು : “ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ…

Read More »
ರಾಜಕೀಯ

ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಸಿಂಪತಿ ಇತ್ತು ಕಾಂಗ್ರೆಸ್​ಗೆ; ಪ್ರಹ್ಲಾದ ಜೋಶಿ ಆಕ್ರೋಶ

ಹುಬ್ಬಳ್ಳಿ; ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್ ಗೆ ಮೊದಲಿನಿಂದಲೂ ಸಿಂಪತಿ ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ…

Read More »
ರಾಜಕೀಯ

ಕಾಂಗ್ರೆಸ್ ಬ್ಯಾಂಕ್ ಖಾತೆ ಸೀಜ್ ಬೆನ್ನಲ್ಲೇ ರಿಲೀಸ್!

ಲೋಕಸಭಾ ಚುನಾವಣೆಗೆ ತಿಂಗಳು ಮಾತ್ರ ಬಾಕಿ ಇದೆ. ಚುನಾವಣಾ ದಿನಾಂಕ ಘೋಷಣೆಗೆ ಕೇವಲ 2 ವಾರ ಬಾಕಿ ಇದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು…

Read More »
ರಾಜಕೀಯ

ಹೆಚ್.ಡಿ. ಕುಮಾರಸ್ವಾಮಿ ಈಗ ಬಿಜೆಪಿ ವಕ್ತಾರಾರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಅವರು ಇಂದು…

Read More »
ರಾಜಕೀಯ

ಏನಿಲ್ಲ..ಏನಿಲ್ಲ..ವಿಪಕ್ಷ ನಾಯಕರ ತಲೆಯಲ್ಲೇ ಏನಿಲ್ಲ: ಸಿಎಂ ಸಖತ್ ಗುದ್ದು!

ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ಯಾವಾಗ.. ಯಾರು.. ಯಾವುದು..ಹೇಗೆ ವೈರಲ್ ಆಗುತ್ತೆ ಅಂತ ಹೇಳೋಕೆ ಆಗಲ್ಲ. ಅದೇ ಸಾಲಿಗೆ ಈ ಹಾಡು ಸೇರಲಿದೆ. ಅದುವೇ ಓ ನಲ್ಲಾ.. ನೀ…

Read More »
ರಾಜಕೀಯ

ರೈತರ ಮತ್ತು ಕರಭಾರ ರಹಿತ ಬಜೆಟ್‌: ಶಾಸಕ ದಿನೇಶ್‌ ಗೂಳಿಗೌಡ

2024-25ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಅಂತಾರಾಷ್ಟ್ರೀಯ ಹೂವಿನ ಮಾರುಕಟ್ಟೆಯನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಬೇಕು ಎಂದು ಹೂವು ಬೆಳೆಗಾರರು ಹಾಗೂ ರೈತರ ಪರವಾಗಿ ಮುಖ್ಯಮಂತ್ರಿ…

Read More »
ರಾಜಕೀಯ

ಇದು ಅಭಿವೃದ್ಧಿ ಬಜೆಟ್, ಸಿಎಂಗೆ ಲಕ್ಷ್ಮೀ ಹೆಬ್ಬಾಳ್ಕರ್ ಧನ್ಯವಾದಗಳು

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು…

Read More »
ಜಿಲ್ಲೆ

ಮೋದಿ ಸರ್ಕಾರದ ಸಂಕಲ್ಪವೇ ಶೂನ್ಯ ಭಯೋತ್ಪಾದನೆ : ಪ್ರಹ್ಲಾದ ಜೋಶಿ

ಧಾರವಾಡ: 2014ರ ನಂತರ ನಮ್ಮ ದೇಶದಲ್ಲಿ ಶೇ.75 ರಷ್ಟು ಭಯೋತ್ಪಾದನೆ ಕಡಿಮೆಯಾಗಿದೆ. ನಕ್ಸಲಿಸಂ ಕೂಡ ಶೇ.75 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.…

Read More »
ರಾಜಕೀಯ

ಸಿದ್ದರಾಮಯ್ಯರಿಗೆ ಸುಳ್ಳು ಹೇಳೋದೆ ಕಾಯಕ: ಜೋಶಿ ಗುಡುಗು!

ಹುಬ್ಬಳ್ಳಿ : ಸಿದ್ದರಾಮಯ್ಯ ಸುಳ್ಳು ಹೇಳೋದನ್ನೆ ಕಾಯಕ ಮಾಡಿಕೊಂಡಿದ್ದಾರೆ. ಈ ಮೊದಲು NDRF ಫಂಡ್ ನಲ್ಲಿ ಇಷ್ಟು ಪ್ರಮಾಣದ ಹಣ ನೀಡುತ್ತಿರಲಿಲ್ಲ. ನಾವು ಅಡ್ವಾನ್ಸ್‌ ಹಣ ಕೊಡ್ತೀದ್ದೇವೆ.…

Read More »
ರಾಜಕೀಯ

ಅಥಣಿಯಲ್ಲಿ ಕುಮಠಳ್ಳಿ V/S ಲಕ್ಷ್ಮಣ ಸವದಿ ಕ್ರೆಡಿಟ್ ವಾರ್

ಬೆಳಗಾವಿ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಅಥಣಿ ಮತಕ್ಷೇತ್ರದ ಶಾಸಕರಗಿ ಆಯ್ಕೆಯಾದರು. ಮಾಜಿ ಶಾಸಕ ಮಹೇಶ ಕುಮಠಳ್ಳಿ ಸೋಲಿಸಿ ಶಾಸಕರಾದ ಸವದಿ ಹಾಗೂ…

Read More »
#Exclusive News

ಬೆಂಗಳೂರು ಕೃಷಿ ವಿವಿ ವಿಭಜನೆ ಕಸರತ್ತು : ಸಿಎಂ ಸಿದ್ದರಾಮಯ್ಯಗೆ ಡಿಸಿ ತಮ್ಮಣ್ಣ ಪತ್ರ.!

ಬೆಂಗಳೂರು ಕೃಷಿ ವಿವಿ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಲೇ ಇರುತ್ತದೆ. ಇದೀಗ ಕೃಷಿ ವಿವಿ ವಿಭಜನೆ ಕುರಿತಂತೆ ಸಾಕಷ್ಟು ಪರ ವಿರೋಧದ ಚರ್ಚೆಗಳು ಪ್ರಾರಂಭವಾಗಿವೆ. ಕೃಷಿ ವಿವಿ ವಿಭಜನೆಯನ್ನು…

Read More »
ರಾಜಕೀಯ

ಅಮಿತ್​ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ : ಸಿಎಂ ಸಿದ್ದರಾಮಯ್ಯ ಗುಡುಗು

ಬೆಂಗಳೂರು : ಕೇಂದ್ರದ ಗೃಹ ಸಚಿವ ಅಮಿತ್​ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅಮಿತ್​ ಶಾ ರಾಜ್ಯ ಪ್ರವಾಸ ವಿಚಾರವಬಾಗಿ…

Read More »
ರಾಜಕೀಯ

ಸಿಎಂ ಸಿದ್ದು ತವರಲ್ಲಿ ಅಮಿತ್​​ ಶಾ ಅಬ್ಬರದ ಭಾಷಣ

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಸಚಿವ ಅಮಿತ್​ ಶಾ ಭಾಗಿಯಾಗಿದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ…

Read More »
ರಾಜಕೀಯ

ಅಮಿತ್ ಶಾ ಸ್ವಾಗತಕ್ಕೆ ಪ್ರೀತಂಗೌಡ-ಪ್ರತಾಪಸಿಂಹ ಕಿತ್ತಾಟ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಮೈಸೂರಿಗೆ ಆಗಮಿಸಿದ್ದಾರೆ. ಇವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್​​ ನಾಯಕರ ಲೈನ್​​ಅಪ್​…

Read More »
ರಾಜಕೀಯ

ಸುತ್ತೂರು ಜಾತ್ರೆಯಲ್ಲಿ ಅಮಿತ್​ ಶಾ ; ಮೈಸೂರಲ್ಲಿ ಬಿಜೆಪಿ ಚಾಣಕ್ಯ

ಮೈಸೂರು ; ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ…

Read More »
ರಾಜಕೀಯ

ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ ; ಡಿ.ಕೆ. ಶಿವಕುಮಾರ್

ಬೆಂಗಳೂರು : “ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ” ಎಂದು…

Read More »
Freedom TV

ಫೇಸ್‌ಬುಕ್‌ ಲೈವ್‌ನಲ್ಲೇ ಉದ್ಧವ್‌ ಠಾಕ್ರೆ ಬಣದ ಮುಖಂಡನ ಹತ್ಯೆ

ಮುಂಬೈ: ಶಿವಸೇನೆಯ ಉದ್ಧವ್‌ ಠಾಕ್ರೆ ಬಣದ ನಾಯಕರೊಬ್ಬರ ಪುತ್ರನಿಗೆ ಸೋಷಿಯಲ್‌ ಮೀಡಿಯಾವೊಂದರ ‘ಲೈವ್‌’ನಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಶಿವಸೇನೆಯ UBT ನಾಯಕನ ಮಗ ಅಭಿಷೇಕ್ ಘೋಸಲ್ಕರ್ ಅವರೊಂದಿಗೆ ಲೈವ್…

Read More »
ರಾಜಕೀಯ

ರಾಜ್ಯದ ನೆರವನ್ನ ಕೇಂದ್ರದ ಬಳಿ ಕೇಳೋದೆ ದೇಶ ದ್ರೋಹ ಅಂತಾದರೆ ಅದು ಅಹಂಕಾರ ; ದಿನೇಶ್ ಗುಂಡೂರಾವ್

ಆನೇಕಲ್ : ರಾಜ್ಯದ ಪಾಲು ಹತ್ತುವರ್ಷಗಳಲ್ಲಿ ಎಷ್ಟಿತ್ತೋ ಅಷ್ಟೇ ಇಂದೂ ಕೇಂದ್ರ ನೀಡ್ತಿದೆ. ಆದರೆ ಪ್ರತಿ ವರ್ಷ ರಾಜ್ಯದಿಂದ ಕೇಂದ್ರಕ್ಕೆ ನೆರವು ತೆರಿಗೆ ರೂಪದಲ್ಲಿ ಹರಿದು ಹೋಗ್ತಲೇ…

Read More »
ರಾಜಕೀಯ

ಬಿಜೆಪಿ ಜತೆ ಜಸ್ಟ್ ಫರ್ ಎಲೆಕ್ಷನ್ ಮೈತ್ರಿ : ಜಿಟಿ.ದೇವೇಗೌಡ

ಮೈಸೂರು ; ಹೆಚ್,ಡಿ,ಕುಮಾರಸ್ವಾಮಿ ಹಾಕಿದ್ದ ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್, ಆಂಜನೇಯನ…

Read More »
ಜಿಲ್ಲೆ

ರಮೇಶ್ ಜಾರಕಿಹೊಳಿಗೆ ಶಾಕ್‌ ಕೊಟ್ಟ ಸಿಐಡಿ : ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ..!

ಬೆಳಗಾವಿ: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿಗೆ ಸಿಐಡಿ ಶಾಕ್‌ ಕೊಟ್ಟಿದ್ದಾರೆ..ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್…

Read More »
Freedom TV

ದೆಹಲಿಯಲ್ಲಿ ಅನುದಾನ ಸಮರ : ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದಿಂದ ಪ್ರತಿಭಟನೆ

ದೆಹಲಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎಲ್ಲೆಡೆ ರಂಗೇರಿದೆ.ಅನುದಾನ ಹಂಚಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಕರ್ನಾಟಕದ ಸರ್ಕಾರದ ನಡುವಣ ಸಂಘರ್ಷ ಅಂತಿಮ ಘಟ್ಟ ತಲುಪಿದೆ.ಇಂದು ಬೆಳಗ್ಗೆ 11…

Read More »
ರಾಜಕೀಯ

15 ಕೋಟಿ ರೂ. ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ : ಎನ್ ಚಲುವರಾಯಸ್ವಾಮಿ

ಮಂಡ್ಯ :  ಮಹಿಳಾ ಸಂಘಗಳಿಗೆ ಡಿ.ಸಿ.ಸಿ ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ 15 ಕೋಟಿ ರೂ ಸಾಲ ವಿತರಣೆ ಮಾಡಲಾಗುತ್ತಿದೆ ಮಹಿಳೆಯರು…

Read More »
Freedom TV

ದೇಶ ಒಡೆದ ಮೇಲೂ ನಿಮಗೆ ತೃಪ್ತಿ ಇಲ್ವಾ: ಡಿಕೆಸು ಹೇಳಿಕೆಗೆ ಮೋದಿ ತಿರುಗೇಟು!

ನವದೆಹಲಿ : ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ? ಇನ್ನೆಷ್ಟು ವಿಭಜಿಸುತ್ತೀರಾ? ಎಂದು ಸಂಸದ ಡಿಕೆ ಸುರೇಶ್‌ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ…

Read More »
ರಾಜಕೀಯ

ಸಂಸದ ಡಿಕೆ ಸುರೇಶ್​ ಹೇಳಿಕೆಗೆ ಎಸ್.ಮುನಿಸ್ವಾಮಿ ಆಕ್ರೋಶ

ಕೋಲಾರ : ಸಂಸದ ಡಿ.ಕೆ.ಸುರೇಶ್ ಅವರ ಉತ್ತರ ಭಾರತ ಮತ್ತು ದಕ್ಷಿಣ ಭಾರತ‌ ವಿಭಜನೆ ಹೇಳಿಕೆ ವಿರುದ್ದ ಸಂಸದ‌ ಎಸ್.ಮುನಿಸ್ವಾಮಿ ಕಿಡಿಕಾರಿದ್ದಾರೆ. ಕೋಲಾರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ…

Read More »
ರಾಜಕೀಯ

ಲೋಕಸಭಾ ಚುನಾವಣೆ ; ನೋಡಲ್ ಅಧಿಕಾರಿಗಳ ನೇಮಕ

ಮಂಡ್ಯ : ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ…

Read More »
ರಾಜಕೀಯ

ಡಿಕೆ ಬ್ರದರ್ಸ್‌ ವಿರುದ್ಧ ರೊಚ್ಚಿಗೆದ್ದ BJP ಕಾರ್ಯಕರ್ತರು

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ನಿವಾಸಕ್ಕೆ ಬಿಜೆಪಿ…

Read More »
ರಾಜಕೀಯ

ಎಂ‌.ಕೆ‌ ಹುಬ್ಬಳ್ಳಿ ಧ್ವಜ ವಿವಾದ ವಿಜಯೇಂದ್ರ ಹೇಳಿದ್ದೇನು?

ವಿಜಯಪುರ : ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದ ಜಾತ್ರೆ ಹಿನ್ನಲೆ. ವಿಜಯಪುರಕ್ಕೆ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ‌ ಆಗಮಿಸಿದ್ರು. ಮಾಧ್ಯಮದರ ಜೊತೆ ಮಾತನಾಡಿದ ವಿಜಯೇಂದ್ರ ಅವರು…

Read More »
ರಾಜಕೀಯ

‘ಪ್ರತ್ಯೇಕ ರಾಷ್ಟ್ರ’ ಹೇಳಿಕೆ ಯುಟರ್ನ್ ಹೊಡೆದ್ರಾ ಡಿಕೆ ಸುರೇಶ್?

ಬೆಂಗಳೂರು : ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್…

Read More »
ರಾಜಕೀಯ

ರಾಜ್ಯಕ್ಕೆ ಅನ್ಯಾಯ ಆದಾಗ ಪ್ರಶ್ನೆ ಮಾಡಬಾರದಾ..?

ಹುಬ್ಬಳ್ಳಿ: ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಬರಗಾಲ ಬಂದಾಗ ಅನುದಾನ‌ ಕೊಡಲಿಲ್ಲ. ರಾಜ್ಯದ BJP ಸಂಸದರು ದ್ವನಿ ಎತ್ತಲಿಲ್ಲ ಎಂದು DCM ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.…

Read More »
ರಾಜಕೀಯ

ಕುಂಕುಮ ಹಚ್ಚುವ ಬದಲು ಸಿದ್ದರಾಮಯ್ಯಗೆ ಟೋಪಿ ಹಾಕಿ ; ಅರವಿಂದ ಬೆಲ್ಲದ

ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಯೇ ಹೋದರೂ ಹಣೆಗೆ ಕುಂಕುಮ‌ ಹಚ್ಚದಂತೆ ರಾಜ್ಯದ ಜನರಲ್ಲಿ ಶಾಸಕ ಅರವಿಂದ ಬೆಲ್ಲದ ಮನವಿ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ…

Read More »
ರಾಜಕೀಯ

ಅನ್ಯಾಯ ಪ್ರಶ್ನಿಸಿದರೆ ದೇಶ ದ್ರೋಹ ಹಣೆಪಟ್ಟಿ ಕಟ್ಟುತ್ತಾರೆ : ಡಿಕೆ ಸುರೇಶ್

ಆನೇಕಲ್ : ರಾಜ್ಯದ ಜನರ ಹಿತ, ಕನ್ನಡಿಗರ ಗೌರವಕ್ಕಾಗಿ ನಾನು ಎಂದೂ ಹಿಂದೆ ಸರಿದಿಲ್ಲ. ಕೆಲವರು ನನ್ನ ಹೇಳಿಕೆಯನ್ನು ತಿರುಚಿ, ನಾನು ದೇಶದ ವಿಭಜನೆ ಹೇಳಿಕೆ ನೀಡಿದ್ದೇನೆಂದು…

Read More »
Freedom TV

ಲೋಕಸಭೆ ಚುನಾವಣೆಗೆ ಸಜ್ಜಾದ ಕಾಂಗ್ರೆಸ್

ಬೆಂಗಳೂರು : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದೆ. ಕಾಂಗ್ರೆಸ್ ಪಕ್ಷದ ಸಂಭವನೀಯರ ಪಟ್ಟಿ ಈಗಾಗಲೇ ಬಿಡುಗಡೆ ಮಾಡಿದೆ. ಮೈಸೂರು – ಲಕ್ಷ್ಮಣ, ತುಮಕೂರು – ಮುದ್ದಹನುಮೇ ಗೌಡ, ಚಿಕ್ಕಬಳ್ಳಾಪುರ –…

Read More »
Freedom TV

ಸರಣಿ ಆತ್ಮಹತ್ಯೆಗಳಿಂದ ಸುದ್ದಿ ಮಾಡುತ್ತಿದೆ ರಾಜ್ಯದ ಕಂದಾಯ ಇಲಾಖೆ

ಕನಕಪುರ : ಸರಣಿ ಆತ್ಮಹತ್ಯೆಗಳಿಂದ ರಾಜ್ಯದ ಕಂದಾಯ ಇಲಾಖೆ ಸುದ್ದಿ ಮಾಡುತ್ತಿದೆ. ಮೊನ್ನೆ ಚಳ್ಳಕೆರೆಯಲ್ಲಿ ಒಂದು ಆತ್ಮಹತ್ಯೆ ಇವತ್ತು ಕನಕಪುರ ತಾಲೂಕು ಕಚೇರಿಯಲ್ಲೇ ಶಿರಸ್ತೆದಾರ ಸುರೇಶ್ ಆತ್ಮಹತ್ಯೆಗೆ…

Read More »
ರಾಜಕೀಯ

ಕಾಂಗ್ರೆಸ್‌ ಮತಕ್ಕಾಗಿ ದೇಶವನ್ನು ಮಾರುತ್ತಾರೆ : ಅರವಿಂದ ಬೆಲ್ಲದ

ಧಾರವಾಡ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ ಕೊಟ್ಟ ಹೇಳಿಕೆಗೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ತಿರುಗೇಟು…

Read More »
Freedom TV

ದೇಶ ಒಡೆಯುವ ಹುನ್ನಾರ; ಡಿಕೆಸು ವಿರುದ್ಧ ಜೋಶಿ ಆಕ್ರೋಶ

ನವದೆಹಲಿ: ದೇಶ ಒಡೆಯುವ ಕೂಗೆಬ್ಬಿಸಿರುವ ಸಂಸದ ಡಿ.ಕೆ. ಸುರೇಶ್ ಅವರನ್ನು ಮೊದಲು ಕಾಂಗ್ರೆಸ್ ವಜಾಗೊಳಿಸಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ.ಸಂಸದ ಸುರೇಶ್ ಪ್ರತ್ಯೇಕ…

Read More »
Back to top button