ಚಿಕ್ಕೋಡಿ : ನಾನು, ನನ್ನ ಆಪ್ತ ಸ್ನೇಹಿತ ಲಕ್ಷ್ಮಣ ಸವದಿ ಬಿಜೆಪಿಗೆ ಹೋಗುವ ಮಾತಿಲ್ಲಎಂದು ಕಾಗವಾಡ ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದರು. ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ…
Read More »political news
ಧಾರವಾಡ: ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಇದೀಗ ಧಾರವಾಡದ ಕೇಂದ್ರ ಕಾರಾಗೃಹದಲ್ಲಿರುವ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿದ ಮಾಜಿ ಶಾಸಕ ಅಮೃತ ದೇಸಾಯಿ…
Read More »ಮಂಡ್ಯದ ಕೆರೆಗೋಡು ಹನುಮ ಧ್ವಜ ವಿವಾದಕ್ಕೆ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಗೌಡ ಸರಿಯಾಗಿಯೇ ತಿರುಗೇಟು ನೀಡಿದ್ದಾರೆ. ಮಂಡ್ಯ ಶಾಸಕ ರವಿಕುಮಾರ್ ಗೌಡ ತಿರುಗೇಟಿಗೆ ಬಿಜೆಪಿ ಮತ್ತು…
Read More »ವಿಜಯಪುರ : ಪರಿಸರ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು…
Read More »ಬಾಗಲಕೋಟೆ : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಬಾಗಲಕೋಟ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು. ನವನಗರ ಬಿಜೆಪಿ ಕಾರ್ಯಾಲಯದಿಂದ ಬಿಜೆಪಿ ಶಾಸಕರು,…
Read More »ಯಾದಗಿರಿ : ಯಾದಗಿರಿ ಜಿಲ್ಲೆಯ ಗುರುಮಠಕಲ್ನ ಮಾಜಿ ಶಾಸಕ ನಾಗನಗೌಡ ಕಂದಕೂರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ನಾಗನಗೌಡ ಕಂದಕೂರು ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ…
Read More »ಹುಬ್ಬಳ್ಳಿ : ಕಾಂಗ್ರೆಸ್ ವಿರೋಧಿ ಮನೋಭಾವದಲ್ಲಿ ಬೆಳೆದು ಬಂದಿದ್ದೇನೆ. ಬಿಜೆಪಿಯಲ್ಲೇ ಉಳಿದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ…
Read More »ಹಾವೇರಿ : ಸವಣೂರು ಪಟ್ಟಣದಲ್ಲಿ ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ 64ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಬಸವರಾಜ ಬೊಮ್ಮಾಯಿ…
Read More »ಹಾವೇರಿ: ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾನೂನು ಬಾಹಿರ ಚಟುವಟಿಕೆ ಮಾಡುವವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು…
Read More »ರಾಯಚೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿರುವುದು ನೋಡಿದರೆ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ ನೆತ್ತಿಗೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದರು.…
Read More »ಚಿಕ್ಕಬಳ್ಳಾಪುರ,ಜ.26: ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಮೂಲ ಆಶಯಗಳಿಗೆ ವಿರೋಧಿ ಮನೋಭಾವದ ಮಾತುಗಳು ಕೆಲವರಿಂದ ಕೇಳಿಬರುತ್ತಿವೆ,ಆ ದಿಸೆಯಲ್ಲಿ ಕೆಲವೆಡೆ ಚರ್ಚೆಯಾಗುತ್ತಿವೆ ಆದ್ದರಿಂದ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ…
Read More »ಹಾಸನ : ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ತಾಲೂಕು ಆಡಳಿತದ ಧ್ವಜಾರೋಹಣ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು. ಚಂದ್ರಶೇಖರ ಭಾರತಿ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ…
Read More »ತುಮಕೂರು : ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಪತನವಾಗಿದೆ. ಎಂಬುದು ಬಿಜೆಪಿಯ ಹಗಲು ಗನಸು. ಇದಕ್ಕೆ ಜೆಡಿಎಸ್ ಕೂಡ ಹೊರತಾಗಿಲ್ಲ ಎಂದು ಗೃಹ ಸಚಿವ ಡಾ.ಜಿ…
Read More »ಕೊಪ್ಪಳ : ದೇಶದಲ್ಲಿ ಮೋದಿ ಹವಾ ಕಡಿಮೆ ಆಗಿದೆ. ದೇವರಾದ ಶ್ರೀರಾಮನ ಮುಂದಿಟ್ಟುಕೊಂಡು ರಾಜಕಾರಣ ಮಾಡಲು ಬಿಜೆಪಿ ಹೊರಟಿದೆ. ಇವರು ಹೀಗೆ ಹೋದ್ರೆ ದೇವರಾದ ರಾಮನಿಗೂ ಬೇಜಾರು…
Read More »ಬೆಂಗಳೂರು : ಲೋಕಸಭೆ ಚುನಾವಣೆ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಮಾಜಿ…
Read More »ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಹೋದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅಲರ್ಟ್ ಆಗಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಡಿಸಿಎಂ ಅಥಣಿ…
Read More »ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಲೇ, ಇತ್ತ ಡಿಕೆಶಿ ಆಪ್ತರಿಗೆ ಬಿಜೆಪಿ ಗಾಳ ಹಾಕ್ತಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ರಾಜೀನಾಮೆ…
Read More »ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ಸಾಗಿದ್ದಕ್ಕೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶೆಟ್ಟರ್ ದ್ರೋಹ ಮಾಡಿದ್ದಾರೆ. ಜನ ಅವರನ್ನ ತಿರಸ್ಕರಿಸಿದ್ದರು. ಆದರೂ ನಾವು ಅವರನ್ನ ಎಂ ಎಲ್…
Read More »ಫ್ರೀಡಂ ಟಿವಿ ನೀಡಿದ್ದ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಎಕ್ಸ್ ಕ್ಲ್ಯೂಸೀವ್ ಸುದ್ದಿ ಸತ್ಯವಾಗಿ ಹೊರಹೊಮ್ಮಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಎಂಬ ಸುದ್ದಿಯನ್ನು ಫ್ರೀಡಂ…
Read More »ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲು ಆರಂಭವಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್…
Read More »ತುಮಕೂರು : ನಾನು ತುಮಕೂರಿನಿಂದ ಸ್ಪರ್ಧೆ ಮಾಡಲ್ಲ. ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲ್ಲೇ ಸ್ಪರ್ಧೆ ಮಾಡ್ತೀನಿ ಎಂದು ತುಮಕೂರಿನಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದರು. ತುಮಕೂರಿನಿಂದ ಸ್ಪರ್ಧೆ…
Read More »ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿರೀಕ್ಷೆ ಇದೆ ಎಂದು ಮಾಜಿ…
Read More »ಹುಬ್ಬಳ್ಳಿ : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರಾತಿಷ್ಠಾಪನೆ ಆಗಿದೆ. ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸಿಎಂ ಅವರು ರಾಜಕೀಯ ಬೆರೆಸುವುದು ಸರಿಯಲ್ಲ. ಅಯೋಧ್ಯೆಯಲ್ಲಿ ಬಿಜೆಯವರು ಯಾರು ಕೆಲಸ ಮಾಡುತ್ತಿಲ್ಲ.…
Read More »ಮಧುಗಿರಿ : ನಾನು ಆಸ್ತಿಕನೆ, ನಾಸ್ತಿಕನಲ್ಲ. ನನಗೆ ರಾಮನ ಮೇಲೆ ಭಕ್ತಿ ಇಲ್ಲ, ನಾವು ರಾಮನ ವಿರೋಧಿಗಳು ಎಂದು ಹೆಳುವುದು ಸರಿಯಲ್ಲ ಎಮದು ಸಹಕಾರ ಸಚಿವ ಕೆ.ಎಸ್…
Read More »ಹುಬ್ಬಳ್ಳಿ : ರಾಮಭಕ್ತನಿಗಾಗಿ ಶ್ರೀರಾಮಚಂದ್ರ ಕಾಯುತ್ತಿದ್ದ, ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪ್ರಧಾನಿಗಳು ಪಾತ್ರರಾಗಿದ್ದಾರೆ ಎಂದು ಕೇಂದ್ರ…
Read More »ಮೈಸೂರು : ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು…
Read More »ಬೆಂಗಳೂರು: ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರಗೆ ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯಲ್ಲಿ ಅಕ್ರಮ ವರ್ಗಾವಣೆ, ಮನಿ ಲಾಂಡ್ರಿಂಗ್ ವಿಚಾರವಾಗಿ ಇಡಿಗೆ ದೂರು ಸಲ್ಲಿಕೆಯಾಗಿದೆ. ಸಮಾಜಿಕ ಕಾರ್ಯಕರ್ತ…
Read More »ಕಲಬುರ್ಗಿ : ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೆವೆಂದು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು…
Read More »ಬೆಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ…
Read More »ತುಮಕೂರು : ಇಂದು ಡಾ. ಶಿವಕುಮಾರ ಸ್ವಾಮೀಜಿಗಳ 5ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ತುಮಕೂರಿನ ಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದು, ಡಾ. ಶಿವಕುಮಾರ…
Read More »ಮೊನ್ನೇ ಅಷ್ಟೇ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಸಂಬಂಧ…
Read More »ಕೊಡಗು : ವಿಧಾನಸಭಾ ಮಾಜಿ ಸ್ಪೀಕರ್, ವಿರಾಜಪೇಟೆ ಮಾಜಿ ಶಾಸಕರಾದ ಕೆ.ಜಿ. ಬೊಪಯ್ಯ ಫ್ರೀಡಂ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕೊಡಗು ಕ್ಷೇತ್ರದಿಂದ…
Read More »ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಪ್ರೊ. ಶಿರಗಾನಹಳ್ಳಿ ಶಾಂತಾನಾಯ್ಕ್ ಅವರನ್ನು ಕೆಪಿಎಸ್ಸಿಗೆ ನೇಮಿಸಬಾರದು ಎಂದು ಕಾಂಗ್ರೆಸ್ ಮುಖಂಡರೊಬ್ಬರು ಪತ್ರ ಬರೆದಿದ್ದಾರೆ. ಶಾಂತಾನಾಯ್ಕ್ ಅವರು ಮತ್ತು ಅವರ ಕುಟುಂಬ…
Read More »ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…
Read More »ಬೀದರ್ : ಬೀದರ್ ಜಿಲ್ಲೆ ಬಸವ ಕಲ್ಯಾಣ ತಾಲೂಕಿನ ಹಾರಕೂಡ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್ ಶಾಸಕರ ಮಧ್ಯೆ ರಾಮ ಮಂದಿರ ವಿಚಾರಕ್ಕೆ ತುಂಬಿದ ಸಭೆಯಲ್ಲೇ ಬಿಜೆಪಿ-…
Read More »ರಾಯಚೂರು: ಕೇಂದ್ರ ಸರ್ಕಾರದಿಂದ ಬೇರೆ ಪರಿಹಾರ ಬಿಡುಗಡೆ ತಂಡವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಪರಿಹಾರ ನೀಡಲಾಗುತ್ತಿದ್ದು, ಒಂದು ವಾರದೊಳಗೆ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ…
Read More »ರಾಯಚೂರು: ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಕಂದಾಯ ಇಲಾಖೆ ದಾಖಲೆಗಳನ್ನು ಗಣಕೀರಣಗೊಳಿಸಲು ಯೋಜನೆ ರೂಪಿಸಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ…
Read More »ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಪರವಾಗಿ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಎರಡು ತಿಂಗಳಿನಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನಾಯಕರಿಗೆ ಭೇಟಿ ಮಾಡಿ ನನ್ನನ್ನು ಬೆಂಬಲಿಸುವಂತೆ ಮನವಿ…
Read More »ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರವು ದಿನ ಕಳೆದಂತೆ ರಂಗು ಪಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳಿಗೆ ಕ್ಷೇತ್ರ…
Read More »ತುಮಕೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಮತ್ತೆ ಬಹಿರಂಗ ಕಿತ್ತಾಟ ಶುರುವಾಗಿದೆ. ಮಾಜಿ ಸಚಿವ ಮಾಧುಸ್ವಾಮಿ ವಿರುದ್ದ ಸಂಸದ ಜಿ.ಎಸ್.ಬಸವರಾಜ ಅಸಮಾಧಾನ ಹೊರ ಹಾಕಿದ್ದಾರೆ. ಮಾಜಿ…
Read More »ಬೆಂಗಳೂರು, ಜ. 16: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್…
Read More »ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಮಾಜಿ ಸಚಿವ ಮುನೇನಕೊಪ್ಪರವರ ಚರ್ಚೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ನವಲಗುಂದ ಮಾಜಿ ಶಾಸಕ…
Read More »ಚಿಕ್ಕೋಡಿ: ಸಾಮನ್ಯ ಕಾರ್ಯಕರ್ತನಾಗಿ ಗುರುತಿಸಿಕೂಂಡ ಸತೀಶ್ ಅಪ್ಪಾಜಿಗೊಳ ಅವರಿಗೆ ಚಿಕ್ಕೋಡಿ ಜಿಲ್ಲಾ ಅದ್ಯಕ್ಷರಾಗಿ ನೇಮಕ ಮಾಡಲಾಗಿದೆ. ವಕೀಲರಾಗಿ ಸಾಮಾಜಿಕ ಸೇವೆಯಲ್ಲಿರುವ ಸತೀಶ ಅಪ್ಪಾಜಿಗೊಳ. ಕಳೆದ ಬಾರಿ ಡಾಕ್ಟರ್…
Read More »ರಾಮನಗರ : ಲೋಕಾಸಮರ ಸಮೀಪಿಸುತ್ತಿದ್ದು ಚುನಾವಣೆಯ ರಣಕಾವು ರಂಗೇರುತ್ತಿರುವ ಬೆನ್ನಲ್ಲೆ ಬಿಜೆಪಿ ತನ್ನ ಜಿಲ್ಲಾ ಘಟಕಗಳನ್ನು ಪುನರ್ ರಚಿಸಿ ಸಂಘಟನೆಗೆ ಇಂಬುನೀಡುತ್ತಿದೆ. ಇದರ ಬೆನ್ನಲ್ಲೆ ರಾಮನಗರ ಜಿಲ್ಲಾ…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಪೈಪೋಟಿಗೆ ಕೊನೆಗೂ ತೆರೆ ಬಿದ್ದಿದೆ. ಹಲವು ಊಹಾಪೋಹಗಳ ನಡುವೆ ಕೇಳಿ ಬಂದಿದ್ದ ಕೆಲವು ಹೆಸರುಗಳಿಗೆ ತಿಲಾಂಜಲಿ ಇಟ್ಟು,…
Read More »ಹುಬ್ಬಳ್ಳಿ : ತೀವ್ರ ಕುತೂಹಲ ಮೂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಕೊನೆಗೂ ತೆರೆಬಿದಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ ಹು-ಧಾ ಮಾಹಾನಗರ ಪಾಲಿಕೆಯ ವಾರ್ಡ ನಂ…
Read More »ವಿಜಯನಗರ : ರಾಜ್ಯ ಬಿಜೆಪಿಯಿಂದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಅವಳಿ ಜಿಲ್ಲೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡರನ್ನ ನೇಮಿಸಲಾಗಿದೆ. ನೂತನ…
Read More »ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ಎಂದು ಏರು ಧ್ವನಿಯಲ್ಲಿ…
Read More »ಗದಗ : ತೀವ್ರ ಕುತೂಹಲ ಕೇರಳಿಸಿದ್ದ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ಮುಖಂಡ ರಾಜು ಕೂರುಡಗಿ ನೂತನ ಅಧ್ಯಕ್ಷರಾಗಿ…
Read More »ಕೋಲಾರ : ಬಿಜೆಪಿ ಪಕ್ಷದಿಂದ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಜಿಲ್ಲಾಧ್ಯಕ್ಷಕರನ್ನು ನೇಮಕ ಮಾಡಲಾಗಿದ್ದು ಕೋಲಾರ ಜಿಲ್ಲೆಗೆ ಡಾ. ವೇಣುಗೋಪಾಲರನ್ನು ಎರಡನೇ ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸಿ ಬಿಜೆಪಿ ರಾಜ್ಯಾದ್ಯಕ್ಷ…
Read More »ಯಾದಗಿರಿ : ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ ಅವರಿಗೆ…
Read More »ರಾಯಚೂರು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹಾಲಿ ಶಾಸಕ ಡಾ.ಶಿವರಾಜ ಪಾಟೀಲ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ…
Read More »ಕಲಬುರ್ಗಿ : ಬಿಜೆಪಿ ಪಕ್ಷದ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ನಗರ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.ಕಲಬುರ್ಗಿ ಜಿಲ್ಲೆಯಲ್ಲಿ ಕೂಡಾ ನಗರ ಅಧ್ಯಕ್ಷ ಹಾಗೂ ಬಿಜೆಪಿ…
Read More »ಬೀದರ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ನಿಷ್ಠರಾಗಿರುವ ಸೋಮನಾಥ ಪಾಟೀಲ ಅವರಿಗೆ ಬಿಜೆಪಿ ಬೀದರ್ ಜಿಲ್ಲಾ ಘಟಕದ…
Read More »ಹುಬ್ಬಳ್ಳಿ : ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ. ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್. ಮಹಾರಾಷ್ಟ್ರ , ಉತ್ತರಪ್ರದೇಶ , ಪಶ್ಚಿಮ ಬಂಗಾಳದಲ್ಲಿ ಜಗಳ ಆಡುತ್ತಿದ್ದಾರೆ. ಕೇರಳದಲ್ಲಿ ಕಮ್ಯುನಿಸ್ಟ್…
Read More »ಹುಬ್ಬಳ್ಳಿ : ಹಾವೇರಿ ಜಿಲ್ಲೆಯ ಹಾನಗಲ್ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಅಲ್ಲಿಯ ಪೊಲೀಸರು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು, ಅದು ವಿಫಲವಾಗಿದೆ ಎಂದು…
Read More »ದಾವಣಗೆರೆ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಆಗ್ತಾ ಇರೋದು ನಮ್ಮೇಲ್ಲರ ಸೌಭಾಗ್ಯ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಸಿಟಿ ರವಿ ಹೇಳಿದ್ದಾರೆ. 500 ವರ್ಷಗಳ…
Read More »ರಾಯಚೂರು: ಎರಡು ತಿಂಗಳಲ್ಲಿ ಜಾತಿ ಸಮಿಕ್ಷೆ ವರದಿ ಸರಕಾರಕ್ಕೆ ನೀಡುವಂತೆ ಹಿಂದುಗಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯ ಪ್ರಕಾಶ ಹೆಗಡೆ ತಿಳಿಸಿದ್ದು, ವರದಿ ನೀಡಿದರೆ ಸ್ವೀಕರಿಸುವುದಾಗಿ…
Read More »ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಸರಿಯಾದ ಸೆಕ್ಷನ್ ಹಾಕಿ. ಪೋಕ್ಸೋ ಕಾಯ್ದೆಯಡಿ ದೋಷಾರೋಪ…
Read More »ಮೈಸೂರು ; ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್…
Read More »ಗದಗ : 2024ರ ಲೋಕ ಅಖಾಡ ಇನ್ನೇನು ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳು ಗೆಲ್ಲುವ ಕುದುರೆಗಳನ್ನು ಹುಡುಕುತ್ತಿವೆ. ಅದರಂತೆ ಹಾವೇರಿ-ಗದಗ ಲೋಕಸಭೆ ಅಖಾಡ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ…
Read More »ರಾಯಚೂರು : ದೆಹಲಿಯಿಂದ ಹಿಡಿದು ಬೆಂಗಳೂರಿನವರೆಗೂ ಕಾಂಗ್ರೆಸ್ ಪಕ್ಷ ಗೊಂದಲದಲ್ಲಿದ್ದು, ಆ ಪಕ್ಷದ ನಾಯಕರು ಹಶಾತೆಯಿಂದ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಿಸಿದರು. ರಾಯಚೂರು ಜಿಲ್ಲೆಯ…
Read More »ಮೈಸೂರು ; ಲೋಕಸಭೆ ಚುನಾವಣೆಗೆ ಮೈಸೂರು-ಕೊಡುಗು ಕ್ಷೇತ್ರದಿಂದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರಿಗೆ ಅವಕಾಶ ನೀಡಿದರೆ ಸಂತೋಷ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ…
Read More »2024ರ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಹಿಳೆಯರ ಫೈಟ್ ಆಗುತ್ತಾ.? ಇಂತಹದ್ದೊಂದು ಪ್ರಶ್ನೆ ಇದೀಗ ಎದುರಾಗಿದೆ. ಕಾಂಗ್ರೆಸ್ ನಿಂದ ಸೌಮ್ಯ ರೆಡ್ಡಿ ದಕ್ಷಿಣದ ಅಭ್ಯರ್ಥಿಯಾಗಿ…
Read More »ಮುಂಬರಲಿರುವ ಲೋಕಸಭಾ ಚುನಾವಣೆ ಗೆದ್ದು ಮತ್ತೊಂದು ಸುತ್ತಿಗೆ ಅಧಿಕಾರದ ಗದ್ದುಗೆ ಹಿಡಿಯೋಕೆ ಹವಣಿಸುತ್ತಿರುವ ಬಿಜೆಪಿ ಟಿಕೆಟ್ ವಿಚಾರವಾಗಿಯೂ ಸಾಕಷ್ಟು ಸ್ಟ್ರಾಟರ್ಜಿ ಮಾಡುತ್ತಿದೆ. ಅದೇ ರೀತಿ ಈ ಬಾರಿ…
Read More »ರಾಮನಗರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈ ನಡುವೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಿಡದಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ…
Read More »ಹೈಕಮಾಂಡ್ ತಪರಾಕಿ ಬಳಿಕವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗದಿಂದ ಡಿಸಿಎಂ ಬೇಡಿಕೆ ಕೂಗು ಇನ್ನೂ ನಿಂತಿಲ್ಲ. ಅದರಲ್ಲೂ ಸಿದ್ದು ಆಪ್ತ, ಎಸ್ ಸಿ, ಎಸ್ ಟಿ ಸಮುದಾಯದ…
Read More »ಶ್ರಿರಾಮುಲುಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಗಂಗಾವತಿಯ ಶಾಸಕ, ಕೆಆರ್ ಪಿಪಿ ಅಧ್ಯಕ್ಷ ಜನಾರ್ಧನ್ ರೆಡ್ಡಿ ಹೇಳಿದ್ದಾರೆ. ಗಂಗಾವತಿಯ ಹುಟ್ಟು ಹಬ್ಬ ಆಚರಣೆ ಸಂದರ್ಭದಲ್ಲಿ ಮಾತನಾಡಿದ ರೆಡ್ಡಿ,…
Read More »ಜನಾರ್ಧನ್ ರೆಡ್ಡಿ ಬಿಜೆಪಿಗೆ ಬರ್ತಾರೆ ಎಂಬ ಸುದ್ದಿಗೆ ಖುದ್ದು ಜನಾರ್ಧನ್ ರೆಡ್ಡಿ ತೆರೆ ಎಳೆದಿದ್ದಾರೆ. ಗಂಗಾವತಿಯಲ್ಲಿ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಮಾತನಾಡಿದ ರೆಡ್ಡಿ , ಬಿಜೆಪಿ ವಿರುದ್ಧ…
Read More »ಕೊಪ್ಪಳದಲ್ಲಿ ಬಿಜೆಪಿಗೆ ಥರ್ಡ್ ಪ್ಲೇಸ್ ಬರಲಿದೆ ಎಂದು ಶಾಸಕ ಕೆಆರ್ ಪಿಪಿ ನಾಯಕ ಜನಾರ್ಧನ್ ರೆಡ್ಡಿ ಗುಡುಗಿದ್ದಾರೆ. ಗಂಗಾವತಿ ವಿಧಾನಸಭಾ ಚುನಾವಣೆಯಲ್ಲಿ ಹೇಗೆ ಬಿಜೆಪಿ ಮೂರನೇ ಸ್ಥಾನಕ್ಕೆ…
Read More »ಬೆಂಗಳೂರು, ಜ. 11: ಮೂರ್ನಾಲ್ಕು ತಿಂಗಳುಗಳಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರಿಗೆ ಕುಡಿಯಲು ಕಾವೇರಿ ನೀರನ್ನು ಪೂರೈಸಬೇಕು ಎಂದು ಡಿಸಿಎಂ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ…
Read More »ಬೆಂಗಳೂರು: ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ…
Read More »ಚಿಕ್ಕಮಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರು ಮತ್ತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ಡಿಕೆ ಗ್ಯಾರಂಟಿ ನೋಡಿಕೊಳ್ಳೋದಕ್ಕೆ ಓರ್ವ ಅಧ್ಯಕ್ಷ ನೇಮಕ ಮಾಡುತ್ತಿದ್ದಾರೆ. ಗ್ಯಾರಂಟಿ…
Read More »ಬೆಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕೊಡುತ್ತಿದ್ದು, ರಾಜ್ಯ ಸರ್ಕಾರ ಒಂದು ಕಾಳು ಅಕ್ಕಿಯನ್ನೂ ಕೊಡುತ್ತಿಲ್ಲ. ಅನ್ನಭಾಗ್ಯದ ಶ್ರೇಯಸ್ಸು ನರೇಂದ್ರ ಮೋದಿಯವರಿಗೆ ಸೇರಬೇಕು ಎಂದು ಮಾಜಿ…
Read More »ದಾವಣಗೆರೆ : ಹುಬ್ಬಳ್ಳಿ ಯಲ್ಲಿ ಕರ ಸೇವಕರ ಬಂಧನ ಖಂಡಿಸಿ ಮಾಜಿ ಸಚಿವ ರೇಣುಕಾಚಾರ್ಯ ಇಂದು ಪ್ರತಿಭಟನೆ ನಡೆಸಿದರು. ದಾವಣಗೆರೆ ನಗರದ ಶ್ರೀ ರಾಮ ಮಂದಿರದಿಂದ ಪಾದಯಾತ್ರೆ…
Read More »ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಎಲ್ಸಿ ಎಂಟಿಬಿ ನಾಗರಾಜ್ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ…
Read More »ಮೈಸೂರು ; ರಾಜ್ಯ ಸರ್ಕಾರ ಪದವೀಧರರಿಗೆ ಹಣದ ಬದಲು ಉದ್ಯೋಗ ನೀಡಿಲಿ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಕನ್ನಡಿಗರಿಗೆ ಉದ್ಯೋಗಕ್ಕಾಗಿ ಮತ್ತು ಹಿಂದಿ ಹೇರಿಕೆ…
Read More »ಬೆಂಗಳೂರು : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಕುಮಾರಸ್ವಾಮಿ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.…
Read More »ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸದೆ ಸುಮಲತಾ ಅಂಬರೀಶ್ ಆಪ್ತ ಇಂಡುವಾಳು ಸಚ್ಚಿದಾನಂದ ಭೇಟಿಯಾಗಿದ್ದಾರೆ. ಇಂಡುವಾಳು ಸಚ್ಚಿದಾನಂದ ಭೇಟಿ ರಾಜಕೀಯ…
Read More »ಹುಬ್ಬಳ್ಳಿ : ಸರ್ಕಾರದಲ್ಲಿ ಅಘೋಷಿತ ಎಮರ್ಜೆನ್ಸಿ ವಾತಾವರಣ ಸೃಷ್ಟಿಸಿ, ಕರ್ನಾಟಕದಲ್ಲಿ ಭಯ ಹುಟ್ಟಿಸೋ ಪ್ರಯತ್ನ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯದಲ್ಲಿ…
Read More »ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬೆಂಬಲಿಸಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಇದೀಗ ಪ್ರತಿಭಟನೆ ನಡೆಸಿದ್ದ 43 ಬಿಜೆಪಿ ನಾಯಕರ ವಿರುದ್ಧ FIR ದಾಖಲಾಗಿದೆ.ಹುಬ್ಬಳ್ಳಿ ಧಾರವಾಡ…
Read More »ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ನಿಂದ ಸಾಲ ಪಡೆದ ಆರೋಪದ ಮೇಲೆ ರಮೇಶ್ ಜಾರಕಿಹೊಳಿ ಮೇಲೆ ವಿವಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬ್ಯಾಂಕ್ ಮ್ಯಾನೇಜರ್…
Read More »ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಹಾಗೂ ವಕ್ತಾರರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, 11 ಮಂದಿಯನ್ನು ಮುಖ್ಯ ವಕ್ತಾರ ಹಾಗೂ ವಕ್ತಾರರಾಗಿ ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷರಾದ ಬಿವೈ…
Read More »ಹುಬ್ಬಳ್ಳಿ : ಮೂವತ್ತು ವರ್ಷಗಳ ಹಿಂದಿನ ಹುಬ್ಬಳ್ಳಿ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಗ್ಗೆ ಸರ್ಕಾರ ದಿಕ್ಕು ತಪ್ಪಿಸುವ ಹೇಳಿಕೆ ನೀಡಿದೆ ಎಂದು ಬಿಜೆಪಿ ಶಾಸಕ ಮಹೇಶ್…
Read More »ರಾಯಚೂರು: ನೂತನ ಎಪಿಎಂಸಿ ಕಾಯ್ದೆಯ ಬಗ್ಗೆ ವರ್ತಕರು ರೈತರ ಅಭಿಪ್ರಾಯ ಪಡೆಯಲು ಸಮಿತಿ ಹಲವೆಡೆ ಸಭೆ ನಡೆಸಿದೆ. ಕ್ರೋಡೀಕೃತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಸಮಿತಿಯ ಒಟ್ಟಾರೆ ಅಭಿಪ್ರಾಯದ…
Read More »ರಾಮಮಂದಿರ : ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ ,ದೇಶದ ಹಿಂದೂಗಳ ಕನಸಿನ ರಾಮಮಂದಿರವೆಂದು ಬಿಂಬಿಸಿ ಬಿಜೆಪಿ ನಡೆಸಿದ ಸುದೀರ್ಘ ಪರಿಶ್ರಮಕ್ಕೆ ಫಲ ಸಿಕ್ಕಂತಾಗಿದೆ ,೨೦೨೫…
Read More »ಹೌದು..ಏಷ್ಯಾದ ದೊಡ್ಡ ಸೋಲಾರ್ ಕಂಒನಿ ಇರೋದು ತುಮಕೂರು ಜಿಲ್ಲೆಯ ಪಾವಾಗಡ ತಾಲೂಕಿನಲ್ಲಿ. ಇಡೀ ಏಷ್ಯಾಗೆ ದೊಡ್ಡ ಸೋಲಾರ್ ಘಟಕ ಅಂತ ಕರೆಸಿಕೊಂಡಿರುವ ಇಲ್ಲೀಗ ಕಂದಾಯ ಕದಿಯುವ ಕಳ್ಳಾಟ…
Read More »ಚಿತ್ರದುರ್ಗ : ಮನೆಯ ಜಾಗದ ವಿಚಾರದಲ್ಲಿ ಕೋಪಗೊಂಡು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಮತ್ತೊಬ್ಬ ವ್ಯಕ್ತಿ ತೀವ್ರ ಹಲ್ಲೆ ನಡೆಸಿದ್ದ ಇಬ್ಬರು ಅಪರಾಧಿಗಳಿಗೆ ಆರು ವರ್ಷ ಜೈಲು ಶಿಕ್ಷೆ…
Read More »ಕಾಂಗ್ರೆಸ್ ಕೊಟ್ಟ ಗ್ಯಾರಂಟಿ ಯೋಜನೆಗಳು ಲಾಭವಾಗಿವೆಯೋ ಇಲ್ಲವೋ ಆದ್ರೆ ತಾಯಂದಿರಿಗೆ ಶಕ್ತಿ ತುಂಬಲು ಹೋಗಿ ಮಕ್ಕಳಿಗೆ ಸಂಕಷ್ಟ ತಂದಿಟ್ಟಿರೋದು ಶಕ್ತಿ ಯೋಜನೆ. ಹೌದು.. ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ…
Read More »ವಿಜಯಪುರ : ವಿಜಯಪುರ ನಗರದ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗದ್ದುಗೆ ದರ್ಶನ ಮಾಡಿದ ಬಳಿಕ ಮಾತನಾಡಿದ ಅವರು, ಗೋಧ್ರಾದಂಥ ಘಟನೆ…
Read More »ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ ಪೂಜಾರಿ ಬಂಧನ ಬಳಿಕ ಹುಬ್ಬಳ್ಳಿಯಲ್ಲಿ ಇಂದು ಹೋರಾಟ ತೀವ್ರಗೊಂಡಿದ್ದು, ಈ ಹಿನ್ನೆಲೆಯಲ್ಲಿ ಶಹರ ಠಾಣೆಯ ಪೊಲೀಸರ ಇನ್ಸ್ಪೆಕ್ಟರವರಿಗೆ ಕಡ್ಡಾಯ ರಜೆ…
Read More »ಮಂಗಳೂರು: ರಾಮ ಮಂದಿರವನ್ನು ಅನಾವರಣ ಮಾಡುತ್ತಿರುವುದು ಹೆಮ್ಮೆಯ ವಿಚಾರವೇ. ಎಲ್ಲರೂ ಕೂಡಿ ಆಚರಿಸಬೇಕಾದ ಸಂತಸ ಕ್ಷಣದ ಈ ವೇದಿಕೆಯನ್ನು ಬಿಜೆಪಿ ಪಕ್ಷದ ಜನಪ್ರತಿನಿಧಿಗಳು ಕಂದಕ ಸಷ್ಟಿ ಉಂಟು…
Read More »ಜನವರಿ 22. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟೆ, ರಾಮಮಂದಿರದ ಉದ್ಘಾಟನೆ. ದೇಶದ ರಾಮಭಕ್ತರಿಗೆ ಅಪೂರ್ವ ಕ್ಷಣ. 500 ವರ್ಷಗಳ ಹೋರಾಟಕ್ಕೆ ಸಂದ ಜಯ. ರಾಮಜನ್ಮಭೂಮಿಯಲ್ಲಿ ರಾಮಲಲ್ಲಾ ವಿರಾಜಮಾನ.…
Read More »ಬೆಂಗಳೂರು – ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಪರಿಣಾಮ ಯುವಕನ ತೊಡೆಗೆ ಗಾಯವಾಗಿರುವ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ ಅಕ್ಟೋಬರ್ ತಿಂಗಳಲ್ಲಿ ಮೊಬೈಲ್ ಖರೀದಿಸಿ ಬಳಸುತ್ತಿದ್ದರು.…
Read More »ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕರಸೇವಕರ ಕುರಿತು ನೀಡಿರುವ ಹೇಳಿಕೆ ಕಾಂಗ್ರೆಸ್ನ ಮನಸ್ಥಿತಿಯನ್ನು ತೋರಿಸುತ್ತದೆ. ರಾಮ ಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ತೆರಳುವ ಜನರಲ್ಲಿ ಭಯ…
Read More »ಬೆಂಗಳೂರು – ಈ ವಿಧಾನಸಭೆ ಕ್ಷೇತ್ರದಲ್ಲಿ ನಾವು ಸೋತಿದ್ದರೂ ನಿಮ್ಮ ಮೇಲೆ ವಿಶ್ವಾಸ ಇಟ್ಟು ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಅಹವಾಲು ಸ್ವೀಕಾರ ಮಾಡುತ್ತಿದ್ದೇವೆ. ನಿಮ್ಮ…
Read More »ಬೆಂಗಳೂರು : ಬೇರೆಯವರು ನಮ್ಮ ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ “ಮಂತ್ರಾಕ್ಷತೆ” ಮಾಡಿ ಹಂಚುತ್ತಿದ್ದಾರೆ. ಆದರೆ ಜನರ ಹಸಿವಿಗೆ “ಅನ್ನಭಾಗ್ಯ”ವೇ ಮಂತ್ರಾಕ್ಷತೆ, ನಿರುದ್ಯೋಗಕ್ಕೆ “ಯುವನಿಧಿ”ಯೇ ಮಂತ್ರಾಕ್ಷತೆ, ಮಹಿಳೆಯರ…
Read More »ಕರ್ನಾಟಕ ಮಾಜಿ ಸಚಿವ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ.ಶಾಂತಾ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಸಮ್ಮುಖದಲ್ಲಿ ವಿಜಯವಾಡದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು,…
Read More »ಬೆಂಗಳೂರು : ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ…
Read More »ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಕಹಿ ಉಂಡಿರುವ ಬಿಜೆಪಿ ಪಕ್ಷ ಲೋಕಾ ಚುನಾವಣೆಗೆ ಮೈ ಕೊಡವಿ ಯುದ್ದ ಸಾರಲು ಆರಂಭಿಸಿದೆ. ಈಗಾಗಲೆ ರಾಜ್ಯ ರಾಜಕಾರಣದಲ್ಲಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ…
Read More »2024ರ ಲೋಕಸಭೆ ಚುನಾವಣೆಗೆ ಬಿಜೆಪಿ ರಣಕಹಳೆ ಮೊಳಗಿದೆ. ತೀಸ್ರೀ ಬಾರ್ ಮೋದಿ ಸರ್ಕಾರ್..!? ಅಬ್ ಕೀ ಬಾರ್ ಚಾರ್ ಸೌ ಪಾರ್..! ಈ ಘೋಷ ವಾಕ್ಯದೊಂದಿಗೆ ಎದುರಾಳಿ…
Read More »ಬೆಂಗಳೂರು :ರಾಮ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳುರಿನ ಫ್ರೀಢಂ ಪಾರ್ಕಿನಲ್ಲಿ ಇಂದು ನಡೆದ ಬಿಜೆಪಿ ಪ್ರತಿಭಟನೆ ನಡೆಸಿದರು. ಶ್ರೀನಗರದ ಲಾಲ್ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್ ಜೋಷಿಯವರು…
Read More »ಹುಬ್ಬಳ್ಳಿ : ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿಯ ಶಹರ ಠಾಣೆಯ ಎದುರು ಪ್ರತಿಪಕ್ಷ ನಾಯಕ ಆರ್ ಅಶೋಕ…
Read More »ತುಮಕೂರು : ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ತುಮಕೂರು ಜಿಲ್ಲಾ ಬಿಜೆಪಿ ಘಟಕದಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ…
Read More »ಸಾರಿಗೆ ಇಲಾಖೆಯು ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಕೆಎಸ್ಆರ್ಟಿಸಿ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದೆ. ಕೆಎಸ್ಆರ್ಟಿಸಿ ಸಿಬ್ಬಂದಿಗೆ ಇನ್ನು ಮುಂದೆ ಯಾವುದೇ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ…
Read More »ಬಳ್ಳಾರಿ : ಮಾಜಿ ಸಂಸದೆ ಜೆ.ಶಾಂತಾ ಬಿಜೆಪಿ ತೊರೆದಿದ್ದಾರೆ. ಇದು ಬಳ್ಳಾರಿ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದೆ. ಮಾಜಿ ಸಚಿವ ಶ್ರೀರಾಮುಲು ಸೋದರಿ ಜೆ.ಶಾಂತಾ ಕರ್ನಾಟಕ ರಾಜಕಾರಣ ಬಿಟ್ಟು…
Read More »ರಾಮನ ಹೆಸರು ಇಟ್ಟಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ರಾಮನ ಆದರ್ಶ ಹಾಗೂ ಜನಾನುರಾಗ ಅವರೂ ಪಡೆಯಲಿ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ…
Read More »ಹುಬ್ಬಳ್ಳಿ : ರಾಮ ಜನ್ಮಭೂಮಿ ಹೋರಾಟಗಾರ ಅರೆಸ್ಟ್ ವಿಚಾರ, ಪೋಲಿಸರು ತಮ್ಮ ರೋಟಿನ್ ವರ್ಕ್ ಮಾಡಿದ್ದಾರೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ಯಾವುದಾದರೂ ಒಂದು ವಿಷಯ ಬೇಕು, ರೋಟಿನ್…
Read More »ಸುಪ್ರೀಂ ಕೋರ್ಟಿನ ಮೇಲೆ ರಾಜಕೀಯವಾಗಿ ಸೂಕ್ಷ್ಮವಾಗಿರುವ ಕೆಲವು ಪ್ರಕರಣಗಳನ್ನ ಸುಪ್ರೀಂಕೋರ್ಟಿನ ಕೆಲವು ನ್ಯಾಯಮೂರ್ತಿಗಳಿಗೆ ಮಾತ್ರ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪಕ್ಕೆ ಇದೀಗ…
Read More »ಮಂಗಳೂರು: ಪಶ್ಚಿಮ ವಲಯದ ಡಿಐಜಿ ಆಗಿದ್ದ ಡಾ. ಚಂದ್ರಗುಪ್ತ ಅವರು ಬೆಂಗಳೂರಿಗೆ ವರ್ಗಾವಣೆ ಆಗಿರುವ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ವರ್ಗಾವಣೆ ಆಗಿ ಬಂದಿರುವ ಅಮಿತ್ ಸಿಂಗ್ ಅವರು…
Read More »ಮೈಸೂರು : ಇದೇ ತಿಂಗಳ 22 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗುತ್ತಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿರುವ ವಿಗ್ರಹ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ.…
Read More »ಲೋಕ ಯುದ್ಧ ಗೆಲ್ಲಲು ದೇಶದ ಎಲ್ಲ ಪಕ್ಷಗಳು ಸಮರಭ್ಯಾಸದಲ್ಲಿವೆ. ಅಸ್ತಿತ್ವಕ್ಕಾಗಿ ನಾನಾ ತಂತ್ರ ಪ್ರತಿತಂತ್ರಗಳ ಸೂತ್ರಗಳನ್ನ ಹೆಣೆದು ರಾಜ್ಯ ಕಾಂಗ್ರೆಸ್ ಸದ್ದಿಲ್ಲದೆ ಮೈಸೂರು ಕೊಡಗು ಲೋಕ ಸಭಾ…
Read More »ಪ್ರಜಾಪ್ರಭುತ್ವದ ದೊಡ್ಡ ಹಬ್ಬ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಇವೆ.. ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಬೆಂಗಳೂರು ಉತ್ತರ ಕ್ಷೇತ್ರ ಭಾರೀ ಕುತೂಹಲಕ್ಕೆ ಕಾರಣವಾಗಿದೆ.…
Read More »ಹ್ಯಾಪಿ ನ್ಯೂ ಇಯರ್-2024..ನೂತನ ವರ್ಷಕ್ಕೆ ನಾವು ಕಾಲಿಟ್ಟಿದ್ದೀವಿ.. ಈ ವರ್ಷ ವಿಶೇಷಗಳಲ್ಲಿ ಪ್ರಮುಖ ಅಂದ್ರೆ ಅದು ಪ್ರಜಾಪ್ರಭುತ್ವದ ಮತ ಕಹಳೆ. ದೇಶದಲ್ಲಿ ಮತದಾರ ಪ್ರಭುವಿನ ಹಬ್ಬ. ಹೌದು…
Read More »ಒಂದು ಕಡೆ ಶ್ರೀರಾಮ ಮಂದಿರದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಹಿಂದೂಗಳ ಆರಾಧ್ಯ ದೈವ ಶ್ರೀರಾಮ ಜನ್ಮ ಭೂಮಿ ಆಯೋಧ್ಯೆ ಇದೀಗ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜನವರಿ 22ರಂದು ರಾಮಮಂದಿರದಲ್ಲಿ…
Read More »ಶಿರಹಟ್ಟಿ : ತಾಲೂಕಿನ ಕಲ್ಲಾಗನೂರ ಗ್ರಾಮದ ಬಳಿ ತುಂಗಭದ್ರ ನದಿಗೆ ಅಡ್ಡಲಾಗಿ ಕಲ್ಲಾಗನೂರ ಗ್ರಾಮದಿಂದ ಹೂವಿನ ಹಡಗಲಿ ತಾಲೂಕಿನ ಮಾಗಳ ಗ್ರಾಮಕ್ಕೆ ಸಂಪರ್ಕಿಸಲು ಅಂದಾಜು ಸುಮಾರು 65-ಕೋಟಿ…
Read More »ಬೆಂಗಳೂರು : ಹೊಸ ವರ್ಷದ ದಿನವೇ ಭಾರತೀಯರ ಹೆಮ್ಮೆಯ ಸಂಸ್ಥೆ ಇಸ್ರೋ ಹೊಸ ಇತಿಹಾಸ ನಿರ್ಮಿಸಿದೆ. ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಎಕ್ಸ್ಪೋಸ್ಯಾಟ್…
Read More »ಮೈಸೂರು ; ಕೋಟ್ಯಾಂತರ ಮೌಲ್ಯದ ಮರಗಳನ್ನು ಕಡಿದ ಪ್ರಕರಣ ಸಂಭಂದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ ನಿಮ್ಮ ಮಗನ…
Read More »ರಾಜ್ಯದ ಅಭಿವೃದ್ಧಿ ಕಾರ್ಯಗಳ ಪರಿಣಾಮಕಾರಿ ಅನುಷ್ಟಾನಕ್ಕಾಗಿ ರಾಜ್ಯ ಸರ್ಕಾರ ಪ್ರತಿ ತಾಲೂಕಿಗೂ ಉಸ್ತುವಾರಿ ಅಧಿಕಾರಿಗಳನ್ನ ನೇಮಿಸಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ…
Read More »ಬೆಂಗಳೂರು : ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರನ್ನೇ ಕಟ್ಟಿಹಾಕಬಹುದಾದ ಮಹತ್ವದ ಅಸ್ತ್ರವೊಂದು ಕಾಂಗ್ರೆಸ್ ಸರ್ಕಾರದ ಬತ್ತಳಿಕೆ ಸೇರಿದೆ. ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದ ಆಳ…
Read More »ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್ ಗೆ ಶನಿವಾರ 12.12 ಕ್ಕೆ ಮೊದಲ ಸಂಚಾರ ಶುರು ಮಾಡಿತು.ಪ್ರಧಾನಿ ನರೇಂದ್ರ ಮೋದಿ…
Read More »ಗದಗ: ಕರ್ನಾಟಕದ ಏಕೀಕರಣದ ರೂವಾರಿ ಸ್ವಾತಂತ್ರ್ಯ ಹೋರಾಟಗಾರ ದಿ.ಅಂದಾನೆಪ್ಪ ದೊಡ್ಡಮೇಟಿ ಅವರ ಸಮಾಧಿ ಸ್ಥಳವನ್ನು ಅಭಿವೃದ್ಧಿ ಪಡಿಸಿ ಅವೀಸ್ಮರಣಿಯ ಸ್ಮಾರಕ ನಿರ್ಮಾಣ ಮಾಡೋಣ ಎಂದು ರಾಜ್ಯ ಕಾನೂನು,…
Read More »ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರ ಮಾತಿಗೆ ಕಾಂಗ್ರೆಸ್ ಬೆಂಬಲಿತರು ಕೆರಳಿ ಕೆಂಡವಾದ ಘಟನೆ ನಡೆದಿದೆ. ನಗರದ ಸವಾಯಿ ಗಂಧರ್ವ ಸಭಾ ಭವನದಲ್ಲಿ…
Read More »ಬಿಜೆಪಿಯಲ್ಲಿ ಹಲವು ಹಾಲಿ ಸಂಸದರಿಗೆ ಟಿಕೆಟ್ ಮಿಸ್.? ಕೊಪ್ಪಳದ ಸಂಗಣ್ಣ ಕರಡಿಗೂ ಟಿಕೆಟ್ ಗೆ ಕೊಕ್ ಸಾಧ್ಯತೆ ಇಡೀ ದೇಶದಲ್ಲೀಗ ಲೋಕಸಭಾ ಎಲೆಕ್ಷನ್ ಫೀವರ್ ಜೋರಾಗ್ತಿದೆ. ರಾಜ್ಯದಲ್ಲಿ…
Read More »ಅನೇಕಲ್ : ಕಾಡು ನಶಿಸುತ್ತಿದೆ. ಪದೇ ಪದೇ ಕ್ರೂರ ಪ್ರಾಣಿಗಳು ನಾಡಿಗೆ ಎಂಟ್ರಿ ಕೊಡುತ್ತಿವೆ. ಅದರಲ್ಲೂ ಚಿರತೆಗಳು ಪದೇ ಪದೇ ಪ್ರತ್ಯಕ್ಷವಾಗುತ್ತಿರೋದು ಕಾಡಂಚಿನ ಗ್ರಾಮಗಳ ಜನರಲ್ಲಿ ಆತಂಕ…
Read More »ಬೆಂಗಳೂರು – ಸರ್ಕಾರದ ರಚನೆಯಾದ ಆರಂಭದಿಂದಲೂ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದ ಇಬ್ಬರು ಶಾಸಕರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಮಾಡಲಾಗಿದೆ. ಸಚಿವ ಸ್ಥಾನ ಸಿಗಲಿಲ್ಲ…
Read More »ಅಸೆಂಬ್ಲಿ ಎಲೆಕ್ಷನ್ ಸೋಲಿನ ಬಳಿಕ ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಬಿಜೆಪಿಯಲ್ಲಿ ಅಷ್ಟೇನೂ ಆಕ್ಟೀವ್ ಆಗಿಲ್ಲ. ಆಗಾಗ ಕಾಂಗ್ರೆಸ್ ಸೇರ್ತಾರಂತೆ ಅನ್ನೋ ಗುಸುಗುಸು ಬರ್ತಿದ್ರೂ, ಇನ್ನೂ ನಿಗೂಢವಾಗಿಯೇ…
Read More »ಧಾರವಾಡ : ಶಕ್ರಿ ಯೋಜನೆ ಜಾರಿಗೆ ಬಂದಾಗಿನಿಂದ ಅದರ ಎಫೆಕ್ಟ್ ಪಾಸಿಟೀವ್ ಗಿಂತಲೂ ನೆಗಟೀವ್ ಆಗಿ ಹೆಚ್ಚು ಪ್ರಚಾರ ಪಡೆದಿದೆ. ಒಂದು ಕಡೆ ಮಹಿಳೆಯರು ಪುಕ್ಸಟ್ಟೆ ಸೀಟಿಗಾಗಿ…
Read More »ಬೆಂಗಳೂರು – ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿಗೆದುರಾಗಿ ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ…
Read More »ಕಲಬುರ್ಗಿ : ಗುತ್ತೇದಾರ್ ಫ್ಯಾಮಿಲಿ.. ಅದೊಂದು ದೊಡ್ಡ ಮನೆತನ.. ಕಲಬುರ್ಗಿಯಲ್ಲಿ ರಾಜಕೀಯವಾಗಿ ಸಾಕಷ್ಟು ಸದ್ದು ಮಾಡಿದ ಕುಟುಂಬವದು. ಸದಾ ವೈಟ್ ಅಂಡ್ ವೈಟ್ ನಲ್ಲೇ ಮಿಂಚುತ್ತಿದ್ದ ಈ…
Read More »ಇವಿಎಂ ಸಮಸ್ಯೆ ಪರಿಹರಿಸದಿದ್ದರೆ 2024ರ ಚುನಾವಣೆಯಲ್ಲಿ ಬಿಜೆಪಿ 400 ಸೀಟುಗಳನ್ನು ಗೆಲ್ಲಬಹುದು ಎಂದು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಟೆಲಿ…
Read More »ಬೆಂಗಳೂರು : ಕನ್ನಡ ನಾಮಫಲಕ್ಕಾಗಿ ಕರುನಾಡಲ್ಲಿ ಕಹಳೆ ಮೊಳಗಿದೆ. ನಿರಂತರ ಹೋರಾಟ ಮಾಡುತ್ತಿರುವ ಕನ್ನಡ ಪರ ಸಂಘಟನೆ ಮುಖಂಡರ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗುತ್ತಿವೆ. ಈಗಾಗಲೇ…
Read More »ಮೈಸೂರು : ಮಾಜಿ ಸಚಿವ ಸಿಟಿ ರವಿ ಅವರು ತಮ್ಮ ಪಿಎಚ್ಡಿ ಮಹಾ ಪ್ರಬಂಧ ಸಲ್ಲಿಸಿದ್ದು, ಇದೀಗ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು…
Read More »ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ದೇಶದ ಜನರಿಗೆ ಸಿಹಿ ಸುದ್ದಿ ಸಿಗಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ.ಕೇಂದ್ರ ಸರ್ಕಾರವು ಪೆಟ್ರೋಲ್…
Read More »ಬೆಂಗಳೂರು – ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿಯಲ್ಲೇ ರಾಜ್ಯದ್ಯಂತ ಏಕರೂಪವಾಗಿ ತೆರಿಗೆ ವಿಧಿಸುವುದು ಸೂಕ್ತ…
Read More »ವಿಜಯಕಾಂತ್ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ನಟ ಹಾಗೂ ಡಿಎಂಕೆ…
Read More »ತುಮಕೂರು : ಸಚಿವ ಮಧು ಬಂಗಾರಪ್ಪ ಇದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ನಂದಿಹಳ್ಳಿ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್,…
Read More »ಬೆಂಗಳೂರು : ಕೃಷ್ಣಾ ಜಲಭಾಗ್ಯ ನಿಗಮಕ್ಕೆ ನೂತನ ಎಂ.ಡಿ ಆಗಿ ಐಎಎಸ್ ಅಧಿಕಾರಿ ಕೆ.ಪಿ. ಮೋಹನ್ ರಾಜ್ ಅವರನ್ನ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಐಎಎಸ್…
Read More »ಕಲಬುರ್ಗಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಜಾಬ್ ವಿಚಾರವಾಗಿ ವ್ಯಕ್ತಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ ವಿನಃ ಅದು ಅವರೇ ನೀಡಿದ ಹೇಳಿಕೆಯಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಜಿ…
Read More »ಅದೊಂದು ವಿಶೇಷ ಕಾಣಿಕೆ..ಭಕ್ತನೊಬ್ಬ ನೀಡಿದ ಆ ಕಾಣಿಕೆ ಇವತ್ತು ಇಡೀ ದೇಶದ ತುಂಬಾ ಸುದ್ದಿಯಾಗಿದೆ. ಇಷ್ಟಕ್ಕೂ ಆ ಭಕ್ತ ಕಾಣಿಕೆ ಕೊಟ್ಟಿರೋದು ಯಾರಿಗೆ ಗೊತ್ತಾ..ಆಯೋಧ್ಯೆಯಲ್ಲಿ ಜನವರಿ ೨೨ರಂದು…
Read More »KL Rahul : ಕೆಎಲ್ ರಾಹುಲ್ ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 245 ರನ್ ಕಲೆಹಾಕಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್…
Read More »ಬೆಳಗಾವಿ : ರಾಜಕಾರಣಿಯೊಬ್ಬ ರಾಜಕಾರಣಿಯನ್ನ ಬೈಯ್ಯೋದು ಕಾಮನ್..ಆದ್ರೆ ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ರಾಜು ಕಾಗೆ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ. ತಮ್ಮನ್ನ ತಾವೇ ಬೈದುಕೊಂಡು ಆಶ್ಚರ್ಯ ಸೃಷ್ಟಿಸಿದ್ದಾರೆ.…
Read More »ಮೈಸೂರು : ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಾಧ ಸಂಖ್ಯೆ 0119/2023ಯಡಿ ದೂರು ರಿಜಿಸ್ಟರ್ ಆಗಿದೆ. ಇಷ್ಟಕ್ಕೂ ಎಫ್…
Read More »ಬೆಂಗಳೂರು : ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯ ರಾಜಕೀಯ ನಡೆ ಪ್ರತಿ ಹಂತದಲ್ಲೂ ಚರ್ಚೆ ಆಗುತ್ತೆ. ವಿಧಾನಸಭಾ ಚುನಾವಣೆಯನ್ನ ಹೀನಾಯವಾಗಿ ಸೋತ ಮೇಲಂತೂ, ಕುಮಾರಸ್ವಾಮಿ…
Read More »ಬೆಂಗಳೂರು – ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡುವುದಿಲ್ಲ. ಸಂಸತ್ ಮೇಲೆ ದಾಳಿ ಮಾಡಿದವರಿಗೂ ನಿಮಗೂ ಏನು ಸಂಬಂಧ ಎಂದರೆ ಅದರ…
Read More »Freedom tv desk : ಜಲ ಮಾರ್ಗದಲ್ಲಿ ಘೀಳೀಡೋಕೆ ಸಜ್ಜಾಗಿ ನಿಂತಿದೆ ಆ ಯುದ್ದ ನೌಕೆ. ಶತ್ರುಗಳು ಸಮುದ್ರದ ಮೇಲೆ ಉಸಿರು ಬಿಡೋಕು ಯೋಚಿಸಬೇಕು..ಅಷ್ಟೊಂದು ತೀಕ್ಷ್ಣವಾಗಿ ಹದ್ದಿನ…
Read More »ಹುಬ್ಬಳ್ಳಿ: ಗ್ರಾಮಸ್ಥರಿಗೆ ಗ್ರಾಮಲೆಕ್ಕಾಧಿಕಾರಿ ತುಂಬಾನೇ ಮುಖ್ಯ..ಆದ್ರೆ ಇಲ್ಲೊಂದು ಊರಲ್ಲಿ ಆತನನ್ನ ಹುಡುಕೋದೇ ದೊಡ್ಡ ಪ್ರಯಾಸದ ಕೆಲಸವಾಗಿದೆ. ಇನ್ನು ಆ ಗ್ರಾಮಲೆಕ್ಕಾಧಿಕಾರಿಗೆ ಗ್ರಾಮದಲ್ಲಿದ್ದು ಕೆಲಸ ಮಾಡೋ ಇಚ್ಚೇ ಇದ್ರು…
Read More »ಬೆಂಗಳೂರು – ಸಿಲಿಕಾನ್ ಸಿಟಿಯ ಜನರಿಗೆ ಸರ್ಕಾರದ ವತಿಯಿಂದ 100 ಬಿಎಂಟಿಸಿ ಎಲೆಕ್ರ್ಟಿಕಲ್ ಬಸ್ ಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.…
Read More »Freedom tv desk : ಕ್ರಿಸ್ಮಸ್ ಸಂಭ್ರಮ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಂಭ್ರಮ ಸಡಗರದಿಂದ ಕ್ರಿಸ್ಮಸ್ ಆಚರಿಸಲಾಯಿತು. ದೀಪಾಲಂಕಾರಗಳಿಂದ ಸೆಂಟ್ ಫಿಲೋಮಿನಾ ಚರ್ಚ್ ಮಿನುಗಿತು. ನಗರದ…
Read More »Freedom tv desk : IPL 2024 : ಹಾರ್ದಿಕ್ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್ ತಂಡದ ಹೊಸ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅದರಂತೆ ಐಪಿಎಲ್ 2024 ರಲ್ಲಿ…
Read More »


















































































































































