political news

ಲೈಫ್ ಸ್ಟೈಲ್

32ನೇ ವರ್ಷಕ್ಕೆ ಇಹಲೋಕ ತ್ಯಜಿಸುವ ಜನಪ್ರಿಯ ಕಾಮಿಡಿಯನ್ ನೀಲ್ ನಂದ..!!

Freedom tv Desk : ಲಾಸ್ ಏಂಜಲ್ಸ್ ಮೂಲದ ಜನಪ್ರಿಯ ಸ್ಪಾಂಡಪ್ ಕಾಮಿಡಿಯನ್ ನೀಲ್ ನಂದಾ ನಿಧನರಾಗಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಜನಪ್ರಿಯ ಸ್ಪಾಂಡಪ್ ಕಾಮಿಡಿಯನ್…

Read More »
ರಾಜಕೀಯ

ವಾಜಪೇಯಿ ಜನ್ಮದಿನ : ಪ್ರಧಾನಿ ಮೋದಿ, ಇತರರು ಸದೈವ್​​ ಆಟಲ್​ ಸ್ಮಾರಕಕ್ಕೆ ಪುಷ್ಪ ನಮನ

ನವದೆಹಲಿ  : ರಾಜಕಾರಣಿ, ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್​ ಬಿಹಾರಿ ಅವರ 99ನೇ ಜನ್ಮದಿನದ ಅಂಗವಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು…

Read More »
#Exclusive News

EXCLUSIVE | ಆರ್​ಸಿ ಮತ್ತು ಪ್ರಧಾನ ಕಾರ್ಯದರ್ಶಿಯಿಂದ ಕಿರುಕುಳ : IASಗಳ ವಿರುದ್ಧ CMಗೆ KAS ಅಧಿಕಾರಿ ದೂರು

ಬೆಂಗಳೂರು : ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಆದಿತ್ಯ ಅಮ್ಲಾನ್ ಬಿಸ್ವಾಸ್ ವಿರುದ್ಧ ಕೆಎಎಸ್ ಅಧಿಕಾರಿಯೊಬ್ಬರು…

Read More »
ರಾಜಕೀಯ

ಬಿಜೆಪಿ ಜೆಡಿಎಸ್ ಮೈತ್ರಿ :ಜೆಡಿಎಸ್ ಗೆ ಎಷ್ಟು ಸ್ಥಾನ?

ಫ್ರೀಡಂ ಟಿವಿ ಡೆಸ್ಕ್ : ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮೂರು ಸ್ಥಾನಗಳನ್ನು ಬಿಟ್ಟುಕೊಡಲು ಮುಂದಾಗಿದೆ. ಆದರೆ ಜೆಡಿಎಸ್ ಕನಿಷ್ಠ 5 ಸ್ಥಾನಗಳ ಮೇಲೆ ಕಣ್ಣಿಟ್ಟಿದೆ.…

Read More »
Freedom TV

America : ಅಮೆರಿಕಾದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ : ಭಾರತದ ಖಂಡನೆ

ಕ್ಯಾಲಿಫೋನಿಯಾದಲ್ಲಿ ಹಿಂದೂ ದೇವಾಲಯದ ಮೇಲೆ ನಡೆದ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ವಿದೇಶಾಂಗ ಸಚಿವ ಜೈ ಶಂಕರ್…

Read More »
ರಾಜ್ಯ

PSI ಅಕ್ರಮ : ಸರ್ಕಾರಿ ಪರ ವಕೀಲರಾಗಿ ಸುಧನ್ವ ನೇಮಕ

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದ ಸರ್ಕಾರದ ಪರ ವಾದ ಮಂಡಿಸಲು ವಕೀಲ ಸುಧನ್ವರವರನ್ನ ಗೃಹ ಇಲಾಖೆ ನೇಮಕ ಮಾಡಿದೆ.. ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ನಿವೃತ್ತ…

Read More »
ಫ್ರೀಡಂ ಟಿವಿ ವಿಶೇಷ

ಕಿಚ್ಚ ಸುದೀಪ್ ವಾರ್ನಿಂಗ್ ಕೊಟ್ಟಿದ್ರೂ ತನ್ನ ಗುಂಡಿ ತಾನೇ ತೋಡಿಕೊಂಡ ಸಂಗೀತಾ…!!

Freedom tv desk : ಬಿಗ್ ಬಾಸ್ ಮನೆಯಲ್ಲಿ ಈ ತಿಂಗಳ ಅರಂಭದಲ್ಲಿಯೇ ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್​ನಲ್ಲಿ ಸ್ನೇಹಿತ್​ಗೆ ಫೂಟೇಜ್, ಕಂಟೆಂಟ್ ಅಂತೆಲ್ಲ ಮಾತನಾಡಬೇಡಿ…

Read More »
ಫ್ರೀಡಂ ಟಿವಿ ವಿಶೇಷ

ಕಾಟೇರ ನಂತರ , ತರುಣ್ ಕಿಶೋರ್ ಮತ್ತಷ್ಟು ಎತ್ತರಕ್ಕೆ ಏರಲಿದ್ದಾರೆ

freedom Tv desk : ಬಹುಭಾಷಾ ನಟ ಜಗಪತಿ ಬಾಬು ಪ್ರಸ್ತುತ ವಿವಿಧ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜಗಪತಿ ಬಾಬು ನಟನೆಯ ಸಲಾರ್ ಈ ವಾರ ಬಿಡುಗಡೆಯಾಗಲಿದೆ…

Read More »
ಟೆಕ್ ಲೈಫ್

ಧೂಮಪಾನ ಮಾಡುವ ಯುವತಿಯರಲ್ಲಿ ಸಂತಾನೋತ್ವತ್ತಿ ಆರೋಗ್ಯ ಸಮಸ್ಯೆಗಳು

freedom tv desk : ಸಿಗರೇಟಿನಲ್ಲಿರುವ ನಿಕೋಟಿನ್ ಮತ್ತು ಇತರ ಹಾನಿಕರಕ ವಸ್ತುಗಳು ಅಂಡಾಶಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಮತ್ತು ಹಾರ್ಮೋನುಗಳ ಸಮತೋಲನಕ್ಕೆ ಅಡ್ಡಿಯಾಗಬಹುದು, ಇದು…

Read More »
ರಾಜಕೀಯ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ : ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ…

Read More »
ಆರೋಗ್ಯ

ನಿಮ್ಮ ಲಿವರ್ ಆರೋಗ್ಯದಿಂದಿರಬೇಕಾದರೆ ಈ ಆಹಾರಗಳನ್ನು ಸೇವಿಸಿ..!

ಫ್ರೀಡಂ ಟಿವಿ ಡೆಸ್ಕ್ : ಕೆಲವು ಆಹಾರಗಳು ನಿಮ್ಮ ಯಕೃತ್ತಿನ ಆರೋಗ್ಯಕ್ಕೆ ಉತ್ತಮವಾಗಿದೆ. ಇವುಗಳನ್ನು ನಿಮ್ಮ ದಿನನಿತ್ಯದ ಡಯಟ್​ನಲ್ಲಿ ಸೇರಿಸುವುದು ಮುಖ್ಯ . ಅರಿಶಿನವು ಬಲವಾದ ಉರಿಯೂತದ…

Read More »
ಜಿಲ್ಲೆ

ಪ್ರಧಾನಮಂತ್ರಿಗೆ ಮಾಧ್ಯಮದ ಎದುರು ಬಂದು ನಿಲ್ಲುವ ತಾಕತ್ತಿಲ್ಲ – ಹೆಚ್,ವಿಶ್ವನಾಥ್

ಮೈಸೂರು : ಪ್ರಧಾನಮಂತ್ರಿಗೆ ಮಾಧ್ಯಮದ ಎದುರು ಬಂದು ನಿಲ್ಲುವ ತಾಕತ್ತು ಇಲ್ಲ. ಇಡೀ ಜಗತ್ತಿನ‌ ಮುಂದೆ ಭಾರತದ ಮಾನ ಬೆತ್ತಲಾಗಿದೆ. ಸಂಸತ್ತನ್ನ,ಸಂಸತ್ತಿನ ಪ್ರಶ್ನೋತ್ತರಗಳನ್ನು ದುರ್ಬಲಗೊಳಿಸುವುದು ಪ್ರಜಾಪ್ರಭುತ್ವಕ್ಕೆ ದೊಡ್ಡ…

Read More »
ಜಿಲ್ಲೆ

ಈ ದೇಶದಲ್ಲಿ ಒಂದೇ ಒಂದು ಮಸೀದಿಯನ್ನು ಉಳಿಸೋದಿಲ್ಲ : ಕೆ.ಎಸ್​ ಈಶ್ವರಪ್ಪ

ಗದಗ : ಹಿಂದೂ ರಾಷ್ಟ್ರ ಮಾಡುವುದು ಬಿಜೆಪಿ ಅಜೆಂಡಾ ಅಲ್ಲಾ. ಹಿಂದೂ ರಾಷ್ಟ್ರ ಮಾಡುವುದು ದೇಶದ ಹಿಂದೂಗಳ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯಗೆ  ಮಾಜಿ ಸಚಿವ ಕೆ.ಎಸ್​…

Read More »
ಆರೋಗ್ಯ

ಕೊವೀಡ್ ಸಂಖ್ಯೆ ಏರಿಕೆ ಸಿಎಂ ಹೈವೋಲ್ಟೇಜ್​ ಮಿಟೀಂಗ್

ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊವೀಡ್​ ಪ್ರಮಾಣ ದಿನಂಪ್ರತಿ ಹೆಚ್ಚುತ್ತಲೇ ಇದೆ. ಕೊವೀಡ್​ ಹೆಚ್ಚಾದ ಕಾರಣ ಕರ್ನಾಟಕದಲ್ಲಿ ಕಚ್ಚೆಚ್ಚರ ವಹಿಸಲಾಗಿದ್ದು, ಗಡಿಭಾಗದಲ್ಲಿ ಹೈ ಆಲರ್ಟ್​​​ ಘೋಷಣೆ ಮಾಡಿದ್ದಾರೆ.…

Read More »
ರಾಜಕೀಯ

ಅಮಿತ್‌ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಇಂದು ಸಿಎಂ ಸಿದ್ದರಾಮಯ್ಯರವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಹಾರದ ಕುರಿತು ಚರ್ಚೆ ನಡೆಸಿದರು. ರಾಜ್ಯದ 236…

Read More »
Freedom TV

ETCM ಆಸ್ಪತ್ರೆಯ ಮರು ಪ್ರಾರಂಭಕ್ಕೆ ಅಶ್ವಿನಿ ಪುನಿತ್ ಸಾಥ್‌

ಕೋಲಾರ: ದ ಹೆಸರುವಾಸಿಯಾಗಿದ್ದ ಇಟಿಸಿಎಂ ಆಸ್ಪತ್ರೆಯು ಕೆಲ ವರ್ಷಗಳಿಂದ ನಾನಾ ಕಾರಣದಿಂದ ಮುಚ್ಚಲ್ಪಟ್ಟಿತ್ತು. ಇದೀಗ ಮತ್ತೆ ಪುನಾರಂಭವಾಗಿದೆ. ಮತ್ತೆ ಪುನಾರಂಭವಾಗಿರುವ ವಿಂಗ್ಸ್ ಇಟಿಸಿಎಂ ಆಸ್ಪತ್ರೆಗೆ ದೀಪ ಬೇಳಗುವ…

Read More »
ಜಿಲ್ಲೆ

ದುಡ್ಡು ಪಡೆದು ವರ್ಗಾವಣೆ ಮಾಡಿದ್ದು, ಅಧಿಕಾರಿಗಳಿಗೆ ಭಯ ಇಲ್ಲ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ನೀರಾವರಿಗೆ ಅನುದಾನ ಕೊರತೆ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಅವರು, ಕೃಷ್ಣಾ ಮೇಲ್ದಂಡೆ ಹಂತ 3 ರ ಕಾಮಗಾರಿಗೆ 5000 ಕೋಟಿ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ ಆತ್ಮಾವಲೋಕನ ಮಾಡಿಕೊಳ್ಳಲಿ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿರುವುದರಿಂದ ಅಧಿಕಾರಿಗಳು ಯೋಜನೆಯಲ್ಲಿ ಕಮಿಷನ್ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ ಎಂದು…

Read More »
ಜಿಲ್ಲೆ

ಕಾಂಗ್ರೆಸ್‌ ಸರ್ಕಾರದಲ್ಲಿ ಕಳ್ಳಕಾಕರಿಗೆ ಭಯವಿಲ್ಲ : ಬಸವರಾಜು ಬೊಮ್ಮಾಯಿ

ಹುಬ್ಬಳ್ಳಿ : ಭ್ರೂಣ ಹತ್ಯೆ ಇಂದಿಗೂ ನಿರಂತರವಾಗಿದೆ ಎಂದು ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. CID ಗೆ ಹಸ್ತಾರಂತ…

Read More »
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44…

Read More »
ಜಿಲ್ಲೆ

ಕಾಂಗ್ರೆಸ್​ ಸರ್ಕಾರ ದಲಿತರಿಗೆ ಮೋಸ ಮಾಡಿದ್ದಾರೆ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಚಿತ್ರದುರ್ಗ ನಗರದ ತರಾಸು ರಂಗ ಮಂದಿರದಲ್ಲಿ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ‌ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಮಾದಿಗ ಮಹಾ ಸಭಾದ ಮುಖಂಡರು ಗಲಾಟೆ…

Read More »
ರಾಜಕೀಯ

ಇಂದು ದೆಹಲಿಯಲ್ಲಿ I.N.D.I.A ಮೈತ್ರಿಕೂಟದ ಸಭೆ

ನವದೆಹಲಿ : ಪಂಚರಾಜ್ಯ ಚುನಾವಣೆ ಬಳಿಕ I.N.D.I.A. ಮೈತ್ರಿಕೂಟವು ಮೊದಲ ಸಭೆಯನ್ನು ದೆಹಲಿಯಲ್ಲಿ ನಡೆಸುತ್ತಿದ್ದಾರೆ. ಇಂದು ದೆಹಲಿಯಲ್ಲಿ ನಡೆಯುತ್ತಿರೋ ಸಭೆಯು ಬಹಳ ಮಹತ್ವ ಪಡೆದುಕೊಂಡಿದ್ದು, ಸಭೆಯಲ್ಲಿ I.N.D.I.A.…

Read More »
ಜಿಲ್ಲೆ

ಬೆಂಗಳೂರಿನ ಮಾದರಿಯಲ್ಲಿ ತುಮಕೂರಿನ ವಾರ್ಡ್​ಗಳನ್ನು ಹೆಚ್ಚಿಸಲಾಗುವುದು : ಜಿ. ಪರಮೇಶ್ವರ್

ತುಮಕೂರು: ತುಮಕೂರಿನ ಅಭಿವೃದ್ಧಿ ಕುರಿತು ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ತುಮಕೂರಿಗೆ ನೂತನವಾಗಿ‌ ಜಿಲ್ಲಾಧಿಕಾರಿಯಾಗಿ ಬಂದಿರುವ ಡಿಸಿಗೆ ಅನುಭವವಿದೆ. ಹಿಂದೆ ಜಿಲ್ಲಾ ಪಂಚಾಯ್ತಿ ಸಿಇಒ ಆಗಿದ್ದರು,…

Read More »
ಜಿಲ್ಲೆ

ಶೌಚ ಗುಂಡಿ ಸ್ವಚ್ಛತೆ ಪ್ರಕರಣ ಸರ್ಕಾರದ ವಿರುದ್ಧ ಆರ್​​ ಅಶೋಕ್​ ವಾಗ್ದಾಳಿ

ಕೋಲಾರ : ವಿಪಕ್ಷ ನಾಯಕ ಆರ್. ಅಶೋಕ್​ ಇಂದು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ…

Read More »
ರಾಜಕೀಯ

ಸಂಸತ್ ಭದ್ರತಾ ವೈಫಲ್ಯ ಶಾ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆ : 33 ಸಂಸದರ ಅಮಾನತು

ನವದೆಹಲಿ : ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿರೋಧ ಪಕ್ಷಗಳ 33 ಸಂಸದರನ್ನ ಲೋಕಸಭೆಯಿಂದ ಇಂದು ಅಮಾನತು ಮಾಡಲಾಗಿದೆ. ಈವರೆಗೆ ಸಂಸತ್​​​ನಲ್ಲಿ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟಿಸಿದ್ದ…

Read More »
ಜಿಲ್ಲೆ

ಟಿಪ್ಪು ನಮ್ಮ ಊರಿನವರೇ ಅಲ್ವಾ, ಅವರನ್ನ ದೇಶದ್ರೋಹಿ ಎಂದು ಬಿಂಬಿಸುವುದು ಸರಿಯಲ್ಲಾ : ಡಾ,ಹೆಚ್,ಸಿ,ಮಹದೇವಪ್ಪ

ಮೈಸೂರು ; ಮೈಸೂರು ವಿಮಾನ ನಿಲ್ದಾಣಕ್ಕೆ ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ ಟಿಪ್ಪುನನ್ನು ದೇಶ ದ್ರೋಹಿ ಅಂತಾ ಬಿಂಬಿಸೋದು ಸರಿಯಲ್ಲ. ಟಿಪ್ಪು ಸುಲ್ತಾನ್ ನಮ್ಮ…

Read More »
ರಾಜಕೀಯ

ಮೋದಿ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿ ಆಗಿಲ್ಲ : ಡಿಕೆಶಿವಕುಮಾರ್​

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಿಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ…

Read More »
ಜಿಲ್ಲೆ

ಹೈಕಮಾಂಡ್​ಗೆ ಎಲ್ಲಾ ಗೊತ್ತಿದೆ : ಬಸವರಾಜು ಬೊಮ್ಮಾಯಿ

ಬೆಂಗಳೂರು : ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಪ್ರತಿಕ್ರಿಯಿಸಿದ ಬಸವರಾಜು ಬೊಮ್ಮಾಯಿ ಅವರು, ಸೋಮಣ್ಣ ಅವರು ಹಿರಿಯ ನಾಯಕರು ಅವರ ಬಗ್ಗೆ ಪಕ್ಷದ…

Read More »
ರಾಜಕೀಯ

ಸರ್ಕಾರ ರೈತರ ಸಾಲ ವಸೂಲಾತಿ ನಿಲ್ಲಿಸಿ, ಹೊಸ ಸಾಲ ನೀಡಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿದ್ದಾರೆ. ಬರಗಾಲಕ್ಕೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಅವರು, ರೈತರಿಗೆ ಬೆಳೆ…

Read More »
ಜಿಲ್ಲೆ

ಐಸಿಎಸ್ ಸಂಪರ್ಕಿತ ಮೌಲ್ವಿ ಜೊತೆ ಸಿಎಂ ವೇದಿಕೆ ಹಂಚಿಕೆ ಪ್ರಕರಣ ಎನ್ ಐಎ ತನಿಖೆಗೆ ಒಪ್ಪಿಸಲಿ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಇರುವ ಮುಸ್ಲೀಂ ಮೌಲ್ವಿ ಕುಳಿತಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್…

Read More »
ಆರೋಗ್ಯ

ಕುಮಾರಸ್ವಾಮಿನೇ 5 ವರ್ಷ ಇರುತ್ತಾರೋ ಇಲ್ವೋ ಯಾರಿಗೆ ಗೊತ್ತು : ದಿನೇಶ್​ ಗುಂಡೂರಾವ್

ಕೊಡಗು : ಈ ಸರ್ಕಾರ 5 ವರ್ಷ ಇರಲ್ಲ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಸಚಿವ ದಿನೇಶ್​ ಗುಂಡೂರಾವ್​ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿನೇ 5…

Read More »
ಜಿಲ್ಲೆ

ಗೋವಿಂದ ಕಾರಜೋಳಗೆ ಮಾದಿಗ ಮಹಾ ಸಭಾದ ಮುಖಂಡರಿಂದ ಕ್ಲಾಸ್​

ಚಿತ್ರದುರ್ಗ : ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ ನೆಡೆಸುತ್ತಿದ್ದರು. ಇದೇ ವೇಳೆಯಲ್ಲಿ ಪತ್ರಿಕಾ ಗೋಷ್ಠಿ ನಡೆಯುವ ಸ್ಥಳಕ್ಕೆ ನುಗ್ಗಿದ ಮಾದಿಗ…

Read More »
ಜಿಲ್ಲೆ

ನಾಳೆ ಮುಖಾಮುಖಿಯಾಗಲಿದ್ದಾರೆ ಸಿಎಂ- ಪಿಎಂ

ಬೆಂಗಳೂರು : ಕೊನೆಗೂ ಸಿಎಂ ಸಿದ್ದರಾಮಯ್ಯ ಭೇಟಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಿದ್ದಾರೆ. ನಾಳೆ ಅಂದರೆ ಡಿಸೆಂಬರ್​​ 19 ರಂದು ಬೆಳಗ್ಗೆ 11 ಗಂಟೆಗೆ ಉಭಯ…

Read More »
ರಾಜಕೀಯ

ತೀವ್ರ ಕುತೂಹಲ ಮೂಡಿಸಿದ ಉಭಯ ನಾಯಕರ ದೆಹಲಿ ಪ್ರಯಾಣ

ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ‌ ನಿಲ್ದಾಣದಿಂದ ಇಬ್ಬರು ಬಿಜೆಪಿ ನಾಯಕರು ದೆಹಲಿ‌ಗೆ ಪ್ರಯಾಣ ಬೆಳೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಇಬ್ಬರು…

Read More »
ರಾಜಕೀಯ

ನಿಗಮ ಮಂಡಳಿ ಆಯ್ಕೆ ವಿಚಾರ ದೆಹಲಿಗೆ ಹೋಗಿ ಫೈನಲ್​ ಮಾಡ್ತೀವಿ : ಡಿಕೆಶಿ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮತ್ತೆ ಗರಿಗೆದರಿದ ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ನೇಮಕ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಖಂಡಿತಾ ಫೈನಲ್ ಮಾಡಿಕೊಂಡೆ…

Read More »
ರಾಜಕೀಯ

ಶೌಚಗುಂಡಿಗೆ ಮಕ್ಕಳನ್ನುಇಳಿಸಿದ ಪ್ರಕರಣಕ್ಕೆ ಬಿಜೆಪಿ ತೀವ್ರ ಖಂಡನೆ

ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ.…

Read More »
ಜಿಲ್ಲೆ

ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ : ರೇಣುಕಾಚಾರ್ಯ

ದಾವಣಗೆರೆ : ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಾಂತೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಯತ್ನಾಳ್ ಬಗ್ಗೆ…

Read More »
ಜಿಲ್ಲೆ

ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ :ಸಿದ್ದರಾಮಯ್ಯನವರು ಹುಟ್ಟುಹಬ್ಬದ ಶುಭಕೋರಿದರು ಇದರಲ್ಲಿ ರಾಜಕೀಯ ಚರ್ಚೆ ಏನು ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಸಹಜವಾಗಿಯೇ ಪ್ರದೀಪ್ ಶೆಟ್ಟರ್ ಕೂಡ…

Read More »
ಜಿಲ್ಲೆ

ಹಿಂದೂ ರಾಷ್ಟ್ರ ಆಗ್ಬೇಕು ಎನ್ನುವದು ಬಿಜೆಪಿ ಸ್ಲೋಗನ್ : ಸಿಎಂ ಸಿದ್ದರಾಮಯ್ಯ

ಗದಗ : ಶ್ರೀ ರಾಮಮಂದಿರ ಉಳಿಯಬೇಕು ಅಂದರೆ ಹಿಂದೂ ರಾಷ್ಟ್ರ ಆಗ್ಬೇಕು ಎನ್ನುವ ಉಡುಪಿ ಮಠದ ಪೇಜಾವರ ಶ್ರೀಗಳ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,…

Read More »
ಜಿಲ್ಲೆ

ಜಗದೀಶ್ ಶೆಟ್ಟರ್ ಕೂಡ​ ಆಕಾಂಕ್ಷಿ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಜಗದೀಶ್ ಶೆಟ್ಟರ್​ಗೆ ಎಂಪಿ ಟಿಕೆಟ್ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶೆಟ್ಟರ್ ಅವರ ಅಭಿಪ್ರಾಯ ಕೇಳ್ತಾ ಇದ್ದೀವಿ. ಅವರನ್ನು ಕೂಡ ಆಕಾಂಕ್ಷಿ…

Read More »
ಜಿಲ್ಲೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಶುಭಕೋರಿದ ಸಿಎಂ

ಹುಬ್ಬಳ್ಳಿ : ಹುಬ್ಬಳ್ಳಿಯ ಮಧುರಾ ಎಸ್ಟೇಟ್​​​ನಲ್ಲಿರುವ ಶೆಟ್ಟರ್​​ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಶೆಟ್ಟರ್ ನಿವಾಸದಲ್ಲಿ ಸಿಎಂಗೆ ಭರ್ಜರಿಯಾಗಿ ಸ್ವಾಗತಿಸಲಾಯಿತು. ಮಾಜಿ ಸಿಎಂ ಜಗದೀಶ್ ಶೆಟ್ಟರ್…

Read More »
ರಾಜಕೀಯ

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ : ನರೇಂದ್ರ ಮೋದಿ

ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ…

Read More »
ರಾಜಕೀಯ

ವಿಷ್ಣು ಸ್ಮಾರಕ ‘ಟ್ರಬಲ್’​​ಶೂಟರ್​​ ಭೇಟಿಗೆ ‘ಕಿಚ್ಚ’ ರೆಡಿ..!

ಬೆಂಗಳೂರು : ರಾಜಕೀಯ ವ್ಯಕ್ತಿಗಳನ್ನ ಸಿನಿಮಾರಂಗದವರು ಭೇಟಿ ಆಗೋದು ಸರ್ವೆಸಾಮಾನ್ಯವಾಗಿರುತ್ತೆ. ಅದರಂತೆ ಸ್ಯಾಂಡಲ್​​ವುಡ್​​​ ಮಾಣಿಕ್ಯ, ರನ್ನ, ಕಿಚ್ಚ ಸುದೀಪ್​​​ ಇಂದು ಮಧ್ಯಾಹ್ನ ಒಂದು ಗಂಟೆಗೆ ಡಿಸಿಎಂ ಡಿಕೆ…

Read More »
ಜಿಲ್ಲೆ

ಮಹಿಳೆ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ :  ಬೆಳಗಾವಿ ಮಹಿಳೆ ಮೇಲಿನ‌ ಹಲ್ಲೆ ಪ್ರಕರಣದಲ್ಲಿ‌ ಜೆಪಿ ನಡ್ಡಾ ಅವರು ಮತ್ತು ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.…

Read More »
ರಾಜಕೀಯ

ಬೆಳಗಾವಿ ಘಟನೆ ತಲೆ ತಗ್ಗಿಸುವ ಕೃತ್ಯ : ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ : ಬೆಳಗಾವಿಯಲ್ಲಿ ಮಹಿಳೆಯ ವಿಸೃತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿ ನಡೆದಂತಹ ಘಟನೆ ನಾಗರೀಕ‌ ಸಮಾಜ‌ ತಲೆ ತಗ್ಗಿಸುವಂತ…

Read More »
ಜಿಲ್ಲೆ

ಮಹಿಳೆ ಬೆತ್ತಲೆ ಹಾಗೂ ಶಿಶು ಭ್ರೂಣ ಹತ್ಯೆ ಪ್ರಕರಣ : ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಗದಗ : ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯನ್ನು ಖಂಡಿಸಿ ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ವೃತ್ತದಲ್ಲಿ…

Read More »
ರಾಜಕೀಯ

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ -ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಬೆಳಗಾವಿ : ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ವಂಟನೂರಿಗೆ ಇಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ ನೀಡಿ ಸಂತ್ರಸ್ಥರಿಂದ ಮಾಹಿತಿ ಪಡೆದುಕೊಂಡರು. ಸಂಸದರಾದ…

Read More »
ಜಿಲ್ಲೆ

ಹೆಣ್ಣು ಭ್ರೂಣ ಹತ್ಯೆ, ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ : ಮಂಡ್ಯದಲ್ಲಿ ಬಿಜೆಪಿ ಪ್ರೊಟೆಸ್ಟ್

ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಹಾಗೂ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವ ಪ್ರಕರಣಗಳನ್ನು ವಿರೋಧಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಬಿಜೆಪಿ ವತಿಯಿಂದ…

Read More »
ಜಿಲ್ಲೆ

ಡಿಕೆಶಿ ವಿರುದ್ಧ ಯತ್ನಾಳ್​ ಟ್ವೀಟ್​

ವಿಜಯಪುರ : ಡಿಸಿಎಂ ಡಿ‌‌‌ ಕೆ ಶಿವಕುಮಾರ ವಿರುದ್ದ ಸಿಬಿಐ ತನಿಖೆ ವಾಪಾಸಾತಿಗೆ  ಸರ್ಕಾರದ ನಿರ್ಧಾರ ವಿಚಾರವಾಗಿ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​…

Read More »
ರಾಜಕೀಯ

ವಿಜಯ್​ ದಿವಸ್​ : ಮಡಿದ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ, ರಾಷ್ಟ್ರಪತಿ ಮುರ್ಮು

ನವದೆಹಲಿ :  1971 ರಲ್ಲಿ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೇನೆಯ ವಿಜಯದ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್​ 16 ರಂದು ವಿಜಯ್​ ದಿವಸ್​ ಅನ್ನು ಆಚರಿಸಲಾಗುತ್ತದೆ.…

Read More »
ರಾಜಕೀಯ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸಹಿಸಲಾಗದ ದುಷ್ಕತ್ಯ: ಡಿ.ವಿ.ಸದಾನಂದಗೌಡ ಖಂಡನೆ

ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಸಂಸದ ಡಿ.ವಿ. ಸದಾನಂದಗೌಡ ಆಕ್ಷೇಪ ವ್ಯಕ್ತಪಡಿಸಿದರು.…

Read More »
ಜಿಲ್ಲೆ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್

ಧಾರವಾಡ : ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೀದಿಗೆ ಇಳಿದು ಬಿಜೆಪಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲೆಧಿಕಾರಿ ಕಚೇರಿ…

Read More »
ರಾಜಕೀಯ

ಬಿಜೆಪಿ ಸರ್ಕಾರವನ್ನು ಕಿತ್ತೊಗೆದಾಗಲೇ ಜನರಿಗೆ ಸಂತಸವಾಗುವುದು : ಅಖಿಲೇಶ್​ ಯಾದವ್​

ಉತ್ತರ ಪ್ರದೇಶ :  ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆದಾಗ ಮಾತ್ರವೇ ಜನರಿಗೆ ಸಂಸತವಾಗುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​ ಹೇಳಿದ್ದಾರೆ. ಪಂಚರಾಜ್ಯ…

Read More »
ಕ್ರೈಂ ಸ್ಟೋರಿ

ಸಚಿವ ಜಾರ್ಜ್​​ ವಿರುದ್ಧ ಪೋಸ್ಟ್ ಮಾಡಿದ್ದ ಮಾಜಿ ಕಾರ್ಪೋರೇಟರ್ ಮಗ ಬಂಧನ..!

ಬೆಂಗಳೂರು : ತೆಲಂಗಾಣ ವಿಧಾನಸಭಾ ಚುನಾವಣೆ ವೇಳೆ, ಹಾಲಿ ಸಚಿವ ಕೆ.ಜೆ. ಜಾರ್ಜ್​​ ವಿರುದ್ಧ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನ ಅರೆಸ್ಟ್ ಮಾಡಲಾಗಿದೆ. ಕರ್ನಾಟಕ ವಿದ್ಯುತ್​​​​ ಪರಿಸ್ಥಿತಿ ಮತ್ತು…

Read More »
ಜಿಲ್ಲೆ

ರೈತರ ಸಾಲದ ಬಡ್ಡಿ ಮನ್ನಾ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರೈತರು ಸಹಕಾರಿ ಬ್ಯಾಂಕ್​ಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಸಲನ್ನು ಸಕಾಲದಲ್ಲಿ ಪಾವತಿಸಿದವರಿಗೆ…

Read More »
ಕ್ರೈಂ ಸ್ಟೋರಿ

ಏರ್​​ಪೋರ್ಟ್​​ ರಸ್ತೆಯಲ್ಲಿ ಕಾರ್​​ರೂಫ್​​​ ಮೇಲೆ ಯುವಕರ ಪುಂಡಾಟ

ಬೆಂಗಳೂರು : ಬೆಂಗಳೂರಿನ ಏರ್​​ಪೋರ್ಟ್​​​ ರಸ್ತೆ ಮಧ್ಯೆ ಕಾರ್​​​ರೂಪ್​​ ಮೇಲೆ ಡ್ಯಾನ್ಸ್ ಮಾಡಿ ಕೆಲ ಯುವಕರು ಹುಚ್ಚಾಟ ಮೆರೆದಿದ್ದಾರೆ. ಇನ್ನೂ ಈ ವಿಡಿಯೋವನ್ನ ಸಾರ್ವಜನಿಕರು ಸೆರೆಹಿಡಿದು ಪೋಲಿಸ​​​ರಿಗೆ…

Read More »
Freedom TV

ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು – ಡಿ.16 : ಇಂದು ವಿಜಯ ದಿವಸದ ಅಂಗವಾಗಿ ರಾಷ್ಟ್ರೀಯ ಮಿಲಿಟರಿ‌ ಸ್ಮಾರಕಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ನಮನ ಸಲ್ಲಿಸಿದರು. ರಾಷ್ಟ್ರೀಯ ಸೈನಿಕ‌ ಸ್ಮಾರಕ…

Read More »
ಜಿಲ್ಲೆ

ಬೆಳಗಾವಿಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಬೆಳಗಾವಿ : ಮಹಿಳೆಯನ್ನು ಕಟ್ಟಿ ಹಾಕಿ ವಿವಸ್ತ್ರಗೊಳಿಸಿದ ಘಟನೆಯ ಸಂಬಂಧ ವಿವರ ಪಡೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿರುವ ಬಿಜೆಪಿ ಸತ್ಯಶೋಧನಾ ಸಮಿತಿ ಬೆಳಗಾವಿಗೆ…

Read More »
ರಾಜಕೀಯ

ಬೆಳಗಾವಿ ಅಧಿವೇಶನಕ್ಕೆ ತೆರೆ | 10 ದಿನ ಆಗಿದ್ದೇನು.?

ಬೆಳಗಾವಿ ಸುವರ್ಣಸೌಧ : 16ನೇ ವಿಧಾನ ಸಭೆಯ 2ನೇ ಅಧಿವೇಶನವು ಡಿ.4 ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ ಡಿ.15 ವರೆಗೆ ನಡೆಯಿತು.…

Read More »
#Exclusive News

Belagavi Session | ಪರಿಷತ್ತಲ್ಲಿ 10 ದಿನ ಏನೇನ್ ಚರ್ಚೆ ಆಯ್ತು.?

ಬೆಳಗಾವಿ : ವಿಧಾನ ಪರಿಷತ್ತಿನ ಪ್ರಸ್ತುತ ಅಧಿವೇಶನವು ದಿನಾಂಕ:04.12.2023 ರಿಂದ 15.12.2023 ರವರೆಗೆ ಒಟ್ಟು 10 ದಿನಗಳು ಅಂದರೆ, 57 ಗಂಟೆ ನಿಮಿಷಗಳ ಕಾಲ ನಡೆಯಿತು. ಆ…

Read More »
Top News

ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ

ದಾವಣಗೆರೆ : ಯತ್ನಾಳ್ ರವರು ಯಡಿಯೂರಪ್ಪನವರ ಬಗ್ಗೆ ಮಾತನಾಡೋದು ಸರಿಯಲ್ಲ ಎಂದು ಯತ್ನಾಳ್​​ಗೆ ರೇಣುಕಾಚಾರ್ಯ ವಾರ್ನಿಂಗ್ ನೀಡಿದರು. ಹಿರಿಯ ನಾಯಕರು, ಕೇಂದ್ರ ಸಚಿವರಾಗಿದ್ದವರು ನೀವು ಯಡಿಯೂರಪ್ಪ ಹಾಗೂ…

Read More »
ಜನಸಾಮಾನ್ಯರ ದನಿ

ಐದನೇ ದಿನಕ್ಕೆ ಕಾಲಿಟ್ಟ ವಿದ್ಯುತ್ ಗುತ್ತಿಗೆದಾರರ ಪ್ರತಿಭಟನೆ

ಬೆಳಗಾವಿ : ಬೆಳಗಾವಿಯಲ್ಲಿ ಪ್ರತಿಭಟನೆಯ ಬಿಸಿ 5 ನೇ ದಿನವೂ ಮುಂದುವರೆದಿದೆ. ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ…

Read More »
ಆರೋಗ್ಯ

ಸಿಎಂ ಸಿದ್ದರಾಮಯ್ಯ ತವರಿನಲ್ಲೇ ಇಂದಿರಾ ಕ್ಯಾಂಟೀನ್​ ಸ್ಥಗಿತ

ಮೈಸೂರು ; ಸರಿಯಾದ ನಿರ್ವಹಣೆ ಇಲ್ಲದೇ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಸ್ಥಗಿತವಾಗಿದೆ. ನಗರದ ಬನ್ನಿಮಂಟಪದ ಜೋಡಿ ತೆಂಗಿನಮರ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಸ್ಥಗಿತವಾಗಿದೆ.…

Read More »
ಜಿಲ್ಲೆ

ಬಸನಗೌಡಪಾಟೀಲ್​ ಯತ್ನಾಳ್​ ವಿರುದ್ಧ ಕಾಂಗ್ರೆಸ್ ಮುಖಂಡ ತಮ್ಮಾಟಗಾರ ವಾಗ್ದಾಳಿ

ಧಾರವಾಡ : ಶಾಸಕ ಯತ್ನಾಳರಿಗೆ ಬಿಜೆಪಿಯ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಶಾಸಕ‌ ಬಸನಗೌಡಪಾಟೀಲ್ ಯತ್ನಾಳ ವಿರುದ್ಧ…

Read More »
ಜಿಲ್ಲೆ

ಮುಸ್ಲಿಂರ ವಿರುದ್ಧವಾಗಿರುವ ಯತ್ನಾಳ್ ಮೋದಿಯನ್ನು ಯಾಕೆ ಪ್ರಶ್ನಿಸಲ್ಲ : ಸಂತೋಷ್ ಲಾಡ್

ಬೆಳಗಾವಿ : ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾಲಾವಕಾಶ ಕೊಡಲಾಗಿದೆ. ಬರುವ ವಾರದಲ್ಲಿ ಈ ಬಗ್ಗೆ ಮಾತನಾಡ್ತೀವಿ. ಸರ್ಕಾರ ಸಮರ್ಪಕವಾಗಿ ಉತ್ತರ ಕೊಡಲಿದೆ. ಬೆಳಗಾವಿಯಲ್ಲಿ ಸಚಿವ…

Read More »
ಜಿಲ್ಲೆ

ಬೆಸ್ಕಾಂ ವತಿಯಿಂದ ಜಾಗೃತಿ ಕಾರ್ಯಕ್ರಮ

ಬೆಂಗಳೂರು : ನಗರದಲ್ಲಿ ವಿದ್ಯುತ್ ಅಪಘಾತ ತಡೆಯಲು ಇಂದು ಬೆಸ್ಕಾಂ (ವಿಧಾನಸೌಧ ವಿಭಾಗ) ವತಿಯಿಂದ ವಿದ್ಯುತ್ ಅಪಘಾತ ತಡೆಯುವ ಸಪ್ತಾಹ ಕಾರ್ಯಕ್ರಮ ನಡೆಯಿತು. ಜನರಲ್ಲಿ ವಿದ್ಯುತ್ ನಿಂದಾಗುವ…

Read More »
ಜಿಲ್ಲೆ

ಬಸನಗೌಡ್ ಯತ್ನಾಳ ವಿರುದ್ಧ ಸಿ. ಪುಟ್ಟರಂಗ ಶೆಟ್ಟಿ ವಾಗ್ದಾಳಿ

ಬೆಳಗಾವಿ : ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಶಾಸಕ ಬಸನಗೌಡ್ ಯತ್ನಾಳ ವಿರುದ್ಧ ಸಿ. ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದರು. ಮುಸ್ಲಿಂರನ್ನು ತುಚ್ಚವಾಗಿ…

Read More »
Freedom TV

ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ : ಆರ್​. ಅಶೋಕ್

ಬೆಳಗಾವಿ : ರಾಜ್ಯದಲ್ಲಿ ದಲಿತರ ಹಣ ದುರ್ಬಳಕೆ ಆಗಬಾರದು. ಸರ್ಕಾರ ರಾಜ್ಯದ ಜನತೆ ಮೇಲೆ ತೆರಿಗೆ ಹಾಕ್ತಿದ್ದೀರಿ. ರಾಜ್ಯದಲ್ಲಿ ಬರಗಾಲ ಉಂಟಾಗಿದೆ. ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲದೇ…

Read More »
ಜಿಲ್ಲೆ

ಸಿದ್ದಗಂಗಾ ಮಠದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದ್ದೇನು ?

ತುಮಕೂರು : ಸಿದ್ದಗಂಗಾ ಮಠದಲ್ಲಿ ಗುರುಭವನದ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್​​ ಮಾತನಾಡಿದ್ದು, ಸೋಮಣ್ಣ ಅವರ ಕುಟುಂಬ ಸಿದ್ದಗಂಗಾ ಮಠದಲ್ಲಿ ಗುರುಭವನ ಕಟ್ಟಿಸಿದ್ದಾರೆ. ಸ್ವಾಮಿಜಿಗಳ …

Read More »
ಜಿಲ್ಲೆ

ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಡಾಲಿ ಧನಂಜಯ್​ ಅವರು ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕೊಡುಗೆ ನೀಡುತ್ತಿದ್ದಾರೆ. ಇದರ ಜೊತೆಗೆ ಅವರಿಗೆ ಹೊಸ ಜವಾಬ್ದಾರಿ ಸೇರ್ಪಡೆ ಆಗಿದೆ.…

Read More »
ಜಿಲ್ಲೆ

ಯಾರೇ ಆಗಲಿ ಧಾರ್ಮಿಕವಾಗಿ ಮಾತನಾಡಬಾರದು : ಎ.ಎಮ್.ಹಿಂಡಸಗೇರಿ

ಹುಬ್ಬಳ್ಳಿ : ಬಸವರಾಜ ಪಾಟೀಲ್ ಯತ್ನಾಳ ಹುಚ್ಚರಂತೆ ವರ್ತನೆ ಮಾಡುತ್ತಿದ್ದಾರೆ ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು…

Read More »
ಜಿಲ್ಲೆ

ಜನ ಸಂಕಷ್ಟದಲ್ಲಿರುವಾಗ ಮಂತ್ರಿಗಳು ಮೋಜು ಮಸ್ತಿ ಮಾಡೋದು ಸರಿಯಲ್ಲ : ಆರ್​ ಅಶೋಕ್​

ಬೆಳಗಾವಿ : ರಾಜ್ಯದಲ್ಲಿ ಬರಗಾಲದ ಬಗ್ಗೆ ಹಾಗೂ ಸಂಕಷ್ಟದಲ್ಲಿರುವ ರೈತರಿಗೆ ಸಾಂತ್ವನ ಹೇಳಲು ತೆರಳಬೇಕಿತ್ತು ಆದ್ರೆ ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ ಎಗಳ ಸೇವೆ ಮಾಡ್ತಿದ್ದಾರೆ…

Read More »
ಜಿಲ್ಲೆ

ಬ್ರಾಂಡ್ ಬೆಂಗಳೂರು ಬಗ್ಗೆ ಮಾತಾಡುವ ನೈತಿಕತೆ ಅವರಿಗಿಲ್ಲ ( ಬಿಜೆಪಿ) : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬ್ರಾಂಡ್ ಬೆಂಗಳೂರು ವಿಚಾರಕ್ಕೆ ಬಿಜೆಪಿ ವಿರುದ್ದ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದಿದ್ದಾರೆ.  ಬಿಜೆಪಿ ಕಾಲದಲ್ಲಿ ಗುಂಡಿ ಮುಚ್ಚುವುದಕ್ಕೆ ಹೈ ಕೋರ್ಟ್​ ಛೀಮಾರಿ ಹಾಕಿತ್ತು. ಇವರು ಏನ್…

Read More »
ಜಿಲ್ಲೆ

ಗುರುಭವನ ನಿರ್ಮಾಣ ಮಾಡುವ ಪುಣ್ಯ ನನಗೆ ಸಿಕ್ಕಿದೆ : ವಿ. ಸೋಮಣ್ಣ

ತುಮಕೂರು  : ಸಿದ್ದಗಂಗಾ ಮಠದಲ್ಲಿ ಗುರುಭವನ ಲೋಕಾರ್ಪಣೆ ಕಾರ್ಯಕ್ರಮ ಹಿನ್ನಲೆ ಸಿದ್ದಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿದ್ದರು. ವಿ. ಸೋಮಣ್ಣ ಪ್ರತಿಷ್ಠಾನದಿಂದ ನಿರ್ಮಾಣಗೊಂಡಿರುವ ಗುರುಭವನ ಕಟ್ಟಡವಾಗಿದೆ.…

Read More »
Freedom TV

ಅಂಬೇಡ್ಕರ್​ ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ

ಇಂದು ಡಾ. ಬಿಆರ್​ ಅಂಬೇಡ್ಕರ್ ಅವರ ಸ್ಮರಣಾರ್ಥ ಇಡೀ ದೇಶವು ಮಹಾಪರಿನಿರ್ವಾಣ ದಿನವನ್ನು ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಂಬೇಡ್ಕರ್​ ಅವರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಬಾಬಾ…

Read More »
ಜಿಲ್ಲೆ

ಬಿಹಾರ ಕಾರ್ಮಿಕರ ಸಾವು ಪ್ರಕರಣ : ಸಚಿವ ಎಂಬಿ ಪಾಟೀಲ ಹೇಳಿದೇನು..?

ವಿಜಯಪುರ : ಬಿಹಾರ ಕಾರ್ಮಿಕರ ಸಾವು ಪ್ರಕರಣದಲ್ಲಿ ಮೃತಪಟ್ಟಿರುವ ಕಾರ್ಮಿಕರಿಗೆ ಸರ್ಕಾರದಿಂದ ಎರಡು ಲಕ್ಷ ಘೋಷಣೆ ಮಾಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ…

Read More »
ಜಿಲ್ಲೆ

ಟಿಎಪಿಸಿಎಂಎಸ್ ಚುನಾವಣೆ ಮುಂದೂಡಿಕೆ ಹಿನ್ನೆಲೆ ಜೆಡಿಎಸ್​ ಕಾರ್ಯಕರ್ತರ ಪ್ರೊಟೆಸ್ಟ್

ಚನ್ನಪಟ್ಟಣ  : ಚನ್ನಪಟ್ಟಣದ ಟಿಎಪಿಸಿಎಂಎಸ್ ಚುನಾವಣೆ ಮುಂದೂಡಿಕೆ ಹಿನ್ನೆಲೆ ಚುನಾವಣೆ ಮುಂದೂಡಿಕೆ ಖಂಡಿಸಿ ಚನ್ನಪಟ್ಟಣ ತಾಲೂಕಿನ ಡಿವೈಎಸ್ಪಿ ಕಚೇರಿ ಮುಂಭಾಗ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ನಡೆಸಿದ್ರೆ…

Read More »
ಜಿಲ್ಲೆ

ಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಳಗಾವಿ : ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಅವರ ತಮ್ಮ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.…

Read More »
ಜನಸಾಮಾನ್ಯರ ದನಿ

ಪೋಡಿಮುಕ್ತ ಗ್ರಾಮಕ್ಕೆ ಸಂಕಲ್ಪ : ಸಚಿವ ಕೃಷ್ಣಬೈರೇಗೌಡ

ಕಳೆದ ನಾಲ್ಕು ವರ್ಷಗಳಿಂದ ನಿಂತಿರುವ ಪೋಡಿಮುಕ್ತ ಗ್ರಾಮ ಕಾರ್ಯಕ್ರಮಗಳನ್ನು ಮರುಅನುಷ್ಠಾನ ಮಾಡಲು ಸಂಕಲ್ಪ ಮಾಡಿದ್ದು, ಬಾಕಿ  ಇರುವ 14 ಸಾವಿರ ಗ್ರಾಮಗಳನ್ನು ಪೋಡಿಮುಕ್ತ ಮಾಡುವುದಾಗಿ ಕಂದಾಯ ಸಚಿವ…

Read More »
ಜಿಲ್ಲೆ

ಟಿಪ್ಪು ಅಂದ್ರೆ ಸಿದ್ದರಾಮಯ್ಯನವರಿಗೆ ಬಹಳ ಪ್ರೀತಿ : ಆರ್​. ಅಶೋಕ್

ಬೆಳಗಾವಿ :  ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಟಿಪ್ಪು ಅಂದ್ರೆ ಸಿದ್ದರಾಮಯ್ಯನವರಿಗೆ ಬಹಳ…

Read More »
ಜಿಲ್ಲೆ

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಪ್ರೊಟೆಸ್ಟ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನಗರದ ಚೆನ್ನಮ್ಮ ವೃತ್ತದ ಬಳಿ ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.…

Read More »
ಜಿಲ್ಲೆ

ಬೆಳೆಗೆ ಪರಿಹಾರ ನೀಡಬೇಕೆಂದು ರೈತರ ಆಗ್ರಹ

ಬೆಳಗಾವಿ : ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ ಅಂತ್ಯವಾಗುತ್ತಿದ್ದಂತೆಯೆ ರೈತರ ಪ್ರತಿಭಟನೆ ಪ್ರಾರಂಭವಾಗಿದೆ. ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರೊಟೆಸ್ಟ್…

Read More »
ಜಿಲ್ಲೆ

ಕರ್ನಾಟಕ -ಮಹಾರಾಷ್ಟ್ರ ಗಡಿಯಲ್ಲಿ ಎಂಇಎಸ್, ಶಿವಸೇನೆ ಕಾರ್ಯಕರ್ತರ ಕಿರಿಕ್​​

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ ಹಿನ್ನೆಲೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ಶಿನೋಳಿ ಬಳಿ ಎಂಇಎಸ್, ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ…

Read More »
Freedom TV

ಬೆಳಗಾವಿ ಅಧಿವೇಶನ ರೈತರು, ಬಡವರಿಗೆ ಅನೂಕೂಲವಾಗಲಿ : ಬಿ.ವೈ ವಿಜಯೇಂದ್ರ

ಬೆಳಗಾವಿ : ಬೆಳಗಾವಿ ಅಧಿವೇಶನ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿದ್ದು, ಉತ್ತರ ಕರ್ನಾಟಕದ ಹೆಬ್ಬಾಗಿಲು ಬೆಳಗಾವಿ ಜಿಲ್ಲೆ. ಉತ್ತರ ಕರ್ನಾಟಕದ ಬಡವರಿಗೆ, ರೈತರಿಗೆ ಅನುಕೂಲವಾಗಲಿ…

Read More »
ಜಿಲ್ಲೆ

ಕಾಂಗ್ರೆಸ್​ನ 50 MLAಗಳೇ ಸಿದ್ದು ಸರ್ಕಾರ ಬೀಳಿಸ್ತಾರೆ.! : ಶಾಸಕ ಬಿ.ಸುರೇಶ್​ಗೌಡ

ತುಮಕೂರು : ಕಾಂಗ್ರೆಸ್ ಸರ್ಕಾರ ಬೀಳಿಸಲು ಕಾಂಗ್ರೆಸ್​ನ 50 ಶಾಸಕರು ಸಿದ್ಧರಾಗಿದ್ದಾರೆ. ಕಾಂಗ್ರೆಸ್​​ಗೆ ಕಾಂಗ್ರೆಸ್​ನವರೇ ಟಾಂಗ್ ಕೊಟ್ಟು ಸರ್ಕಾರ ಬೀಳಿಸ್ತಾರೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಬಿ.ಸುರೇಶ್…

Read More »
Freedom TV

ಅಚ್ಚೇ ದಿನ್ ಬಂದಿಲ್ಲ-ಲೋಕಸಭೆ ಗೆಲ್ತೇವೆ : ಸಚಿವ ಎಂಬಿ ಪಾಟೀಲ್ ವಿಶ್ವಾಸ

ವಿಜಯಪುರ : ಪಂಚರಾಜ್ಯ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಹಿನ್ನಲೆ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು. ಪ್ರಜಾಪ್ರಭುತ್ವ ವ್ಯಸವಸ್ಥೆಯಲ್ಲಿ ಮತದಾರರ ತೀರ್ಪು ಒಪ್ಪಲೇ…

Read More »
ಆರೋಗ್ಯ

ಭ್ರೂಣ ಹತ್ಯೆ ಪ್ರಕರಣ; ಆರೋಗ್ಯ ಇಲಾಖೆ ಸಿಬ್ಬಂದಿಯೂ ಶಾಮೀಲು: ಸಚಿವ ದಿನೇಶ್‌ ಗುಂಡೂರಾವ್​

ಮಂಗಳೂರು : ರಾಜ್ಯದ ನಾಲ್ಕು ವಿಭಾಗಗಳಲ್ಲಿ ಡಯಾಲಿಸಿಸ್‌ ಸಮಸ್ಯೆ ಪರಿಹಾರಕ್ಕೆ ಟೆಂಡರ್‌ ಕರೆಯಲಾಗಿದ್ದು, ಎರಡು ವಿಭಾಗಗಳಲ್ಲಿ  ಟೆಂಡರ್‌ ಅಂತಿಮ ಹಂತದಲ್ಲಿ ಇದೆ. ಪಿಪಿ ಮಾದರಿಯಲ್ಲಿ ಡಯಾಲಿಸಿಸ್‌ ನಿರ್ವಹಣೆ…

Read More »
ಜಿಲ್ಲೆ

ಕಾಂಗ್ರೆಸ್​ ಸೇರ್ಪಡೆ ಬಳಿಕ ಪೂರ್ಣಿಮಾ ಶ್ರೀನಿವಾಸ್​​ ಹೇಳಿದ್ದೇನು..?

ಚಿತ್ರದುರ್ಗ : ಬಿಜೆಪಿಯಿಂದ ಕಾಂಗ್ರೆಸ್ ಸೇರಿ‌ ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೇಟಿ ನೀಡಿದರು. ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ಮಾಜಿ ಶಾಸಕಿ…

Read More »
Freedom TV

ನನಗೆ ಹಾರ್ಟ್ ಸರ್ಜರಿಯಾಗಿತ್ತು ಅದಷ್ಟು ರಿಕವರಿ ಆಗಿದ್ದೇನೆ : ಬಸವರಾಜ ಬೊಮ್ಮಾಯಿ

ಬೆಂಗಳೂರು : ನನಗೆ ಹಾರ್ಟ್ ಸರ್ಜರಿಯಾಗಿತ್ತು ಅದಷ್ಟು ರಿಕವರಿ ಆಗಿದ್ದೇನೆ. ಈಗ ಸಾರ್ವಜನಿಕರ ಭೇಟಿ ಆಗುತ್ತಿದ್ದೇನೆ ಎಂದು ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಹೇಳಿದರು. ಬೆಳಗಾವಿ ಅಧಿವೇಶನ…

Read More »
ಜಿಲ್ಲೆ

ರಾಜ್ಯದಲ್ಲಿ ದಲಿತ ಸಿ.ಎಂ ಮಾಡಲು ಕಾಲ ಕೂಡಿ ಬಂದಿಲ್ಲ : ಸತೀಶ್ ಜಾರಕಿಹೊಳಿ

ಕಾರವಾರ : ರಾಜ್ಯದಲ್ಲಿ ದಲಿತ ಸಿ.ಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ ಕಾಲ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಉತ್ತರ…

Read More »
Freedom TV

ಸಿದ್ಧಗಂಗಾ ಇಂಟರ್ ಸಿಟಿ ಎಕ್ಸ್ಪ್ರೆಸ್ ಇನ್ಮುಂದೆ ವಿದ್ಯುತ್ ಚಾಲಿತ ಟ್ರೈನ್

ಧಾರವಾಡ ಬೆಂಗಳೂರು ಇಂಟರ್ ಸಿಟಿ ಸಿದ್ಧಗಂಗಾ ಎಕ್ಸ್ಪ್ರೆಸ್ ಈ ಹಿಂದೆ ಆರಂಭವಾದಗಿನಿಂದ ಡಿಸೇಲ್ ಇಂಜಿನ್‌ದಿಂದ ಓಡಾಟ ನಡೆಸಿಕೊಂಡು ಬಂದಿದ್ದು, ಈಗ ಕಳೆದ ಶುಕ್ರವಾರದಿಂದ ವಿದ್ಯುತ್ ಚಾಲಿತ ಟ್ರೈನ್​…

Read More »
ಜಿಲ್ಲೆ

ಶಾಲೆಗಳಿಗೆ ಬಾಂಬ್ ಬೆದರಿಕೆ : ಪೋಷಕರು ಆತಂಕ ಪಡುವ ಅಗತ್ಯವಿಲ್ಲ ; ಡಾ. ಜಿ ಪರಮೇಶ್ವರ್​​

ತುಮಕೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂಬಂಧಿಸಿದಂತೆ ಕೊರಟಗೆರೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಶಾಲೆಗಳಿಗೆ ಬಾಂಬ್​ ಇಟ್ಟಿದ್ದೀವಿ. ನಿಮ್ಮ ಮಕ್ಕಳನ್ನು ಕೊಲ್ತಿವಿ…

Read More »
ಜಿಲ್ಲೆ

ಕನಕದಾಸ ಜಯಂತಿಯ ಮೆರವಣಿಗೆಯಲ್ಲಿ ಸಖತ್​ ಸ್ಟೆಪ್​​ ಹಾಕಿದ ಕಾಂಗ್ರೆಸ್​ ಶಾಸಕ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಅವರು ಡಿಜೆ ಸಾಂಗ್​​​ಗೆ ಸಖತ್​​…

Read More »
ಆರೋಗ್ಯ

ಚೀನಾದಲ್ಲಿ ನ್ಯುಮೋನಿಯಾ ವೈರಸ್ ರುದ್ರ ತಾಂಡವ: ಚಾಮರಾಜನಗರದಲ್ಲಿ ಹೈ ಅಲರ್ಟ್

ಚಾಮರಾಜನಗರ : ಚೀನಾದಲ್ಲಿ ನ್ಯುಮೋನಿಯಾ ವೈರಸ್ ರುದ್ರ ತಾಂಡವವಾಡುತ್ತಿದೆ. ಈ ಹಿನ್ನಲೆ ಮಾತನಾಡಿದ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಚಾಮರಾಜನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ, ಚಾಮರಾಜನಗರದ ಎರಡು…

Read More »
Freedom TV

ತೆಲಂಗಾಣ ಚುನಾವಣೆ 2023: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ

ದೆಹಲಿ : ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಗುರುವಾರ ಕರೆ ನೀಡಿದ್ದಾರೆ. ಸಾಮಾಜಿಕ…

Read More »
ಮನರಂಜನೆ

ತೆಲಂಗಾಣ ವಿಧಾನಸಭೆ ಚುನಾವಣೆ 2023 : ಬರಿಗಾಲಲ್ಲಿ ಬಂದು ವೋಟ್​ ಮಾಡಿದ ಚಿರಂಜೀವಿ

ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ. ಆನೇಕ ಸೆಲೆಬ್ರಿಟಿಗಳು ವೋಟ್​​ ಮಾಡುತ್ತಿದ್ದಾರೆ. ಚಿರಂಜೀವಿ, ರಾಜಮೌಳಿ ಸೇರಿ ಅನೇಕ ಸೆಲೆಬ್ರಿಟಿಗಳು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಜೊತೆಗೆ ಸೋಶಿಯಲ್​​ ಮೀಡಿಯಾದಲ್ಲಿ…

Read More »
ಆರೋಗ್ಯ

ಆರೋಗ್ಯ ಇಲಾಖೆಯಿಂದ ರಾಜ್ಯಾದ್ಯಂತ 262 ಹೊಸ ಆ್ಯಂಬುಲೆನ್ಸ್​ ಸೇವೆ

ಬೆಂಗಳೂರು : ಆರೋಗ್ಯ ಇಲಾಖೆಯಿಂದ ಗುರುವಾರ ಒಟ್ಟು 262 ಹೊಸ ಆ್ಯಂಬುಲೆನ್ಸ್ ವಾಹನಗಳ ಲೋಕಾರ್ಪಣೆ ಮಾಡಲಾಯಿತು. ವಿಧಾನಸೌಧದ ಮುಂಭಾಗದಲ್ಲಿ ಹೊಸ ಆ್ಯಂಬುಲೆನ್ಸ್ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ…

Read More »
Freedom TV

ತೆಲಂಗಾಣ ವಿಧಾನಸಭೆ ಚುನಾವಣೆ 2023: ಮತದಾನ ಆರಂಭ

ಹೈದರಾಬಾದ್​ : ತೆಲಂಗಾಣದ ಎಲ್ಲಾ 119 ವಿಧಾನಸಭಾ ಕ್ಷೇತ್ರಗಳಲ್ಲಿ ಗುರುವಾರ ಬೆಳಗ್ಗೆ 7ರಿಂದ ಮತದಾನ ಆರಂಭಗೊಂಡಿದ್ದು. ಸಂಜೆ 6ರವರೆಗೆ ನಡೆಯಲಿದೆ. ಆಡಳಿತಾರೂಢ ಬಿಆರ್​ಎಸ್​​, ಕಾಂಗ್ರೆಸ್​ ಮತ್ತು ಬಿಜೆಪಿ…

Read More »
Freedom TV

ಮೋದಿ ಸರ್ಕಾರ ಸಿಎಎ ಜಾರಿ ಮಾಡಲಿದೆ, ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ; ಅಮಿತ್ ಶಾ

ಕೊಲ್ಕಾತ್ತಾ : ನರೇಂದ್ರ ಮೋದಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಿದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ…

Read More »
Freedom TV

ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ: ಡಿ.ಕೆ ಶಿವಕುಮಾರ್​

ಬೆಂಗಳೂರು : ನನ್ನ ವಿರುದ್ಧ ಸಿಬಿಐ ತನಿಖೆ ರದ್ದುಪಡಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್​ಗೆ ಧನ್ಯವಾದಗಳೂ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಬುಧವಾರ ಹೇಳಿದ್ದಾರೆ. ಈ ಕುರಿತು…

Read More »
Freedom TV

ಡಿಕೆಶಿ ತನಿಖೆ ಆದೇಶ ವಾಪಾಸ್​; ಹೈಕೋರ್ಟ್​ ಆದೇಶ ಸ್ವಾಗತಾರ್ಹ: ಜಿ. ಪರಮೇಶ್ವರ್

ತುಮಕೂರು : ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತನಿಖೆಯ ಆದೇಶವನ್ನು ಹೈಕೋರ್ಟ್​ ವಾಪಾಸ್​ ಪಡೆದಿರುವುದನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಸ್ವಾಗತಿಸಿದ್ದಾರೆ.…

Read More »
Freedom TV

ಡಿಕೆ ಶಿವಕುಮಾರ್​ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ; ಮೇಲ್ಮನವಿ ವಾಪಸ್​ಗೆ ಅನುಮತಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಡಿಕೆ ಶಿವಕುಮಾರ್…

Read More »
Freedom TV

ನೂತನ ಶಾಸಕರಿಗಿಲ್ಲ ನಿಗಮ ಮಂಡಳಿ ಪಟ್ಟ ; ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬಂದು ಆರೇಳು ತಿಂಗಳು ಕಳೆದ್ರೂ ನಿಗಮ ಮಂಡಳಿಗೆ ಆಯ್ಕೆ ಆಗಿರಲಿಲ್ಲ. ನಿಗಮ ಮಂಡಳಿ ಹುದ್ದೆ ಮೇಲೆ ಹಲವು ಶಾಸಕರ ಕಣ್ಣಿಟ್ಟಿದ್ದರು.…

Read More »
ಜಿಲ್ಲೆ

ವಿರೋಧ ಪಕ್ಷದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧ ; ಸಿಎಂ ಸಿದ್ದರಾಮಯ್ಯ

ಹಾವೇರಿ : ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ…

Read More »
Freedom TV

ಕೆ.ಎಸ್​​ ಈಶ್ವರಪ್ಪ ಮನೆಗೆ ತೆರಳಿ ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ

ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ಈಶ್ವರಪ್ಪ ಅವರ ಆಶೀರ್ವಾದ ಪಡೆದರು.…

Read More »
ಜಿಲ್ಲೆ

ನಾಡದೇವತೆ ಚಾಮುಂಡೇಶ್ವರಿ ಈಗ ‘ಗೃಹಲಕ್ಷ್ಮಿ’

ಮೈಸೂರು; ರಾಜ್ಯದ ಗ್ಯಾರಂಟಿ ಯೋಜನೆಗಳು ನೆರೆ ರಾಜ್ಯಗಳಲ್ಲೂ ಸದ್ದು ಮಾಡ್ತಿರೋ ಹೊತ್ತಲ್ಲಿ ನಾಡದೇವತೆ ಚಾಮುಂಡೇಶ್ವರಿಗೂ ಗ್ಯಾರಂಟಿ ಸ್ಕೀಂ ನ ಹಣ ಸಂದಾಯವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ…

Read More »
ರಾಜ್ಯ

ನಮ್ಮ ಜಾಹೀರಾತಿನಲ್ಲಿ ಮತಯಾಚನೆ ಮಾಡಿಲ್ಲ; ಡಿಸಿಎಂ ಡಿ.ಕೆ ಶಿವಕುಮಾರ್​

ಬೆಂಗಳೂರು:- ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.…

Read More »
Freedom TV

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಾಸ್​ ; ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್​ ಮೇಟ್ಟಿಲೆರಿದ್ದ ಯತ್ನಾಳ್​

ಬೆಂಗಳೂರು :- ಡಿಸಿಎಂ ಡಿ.ಕೆ ಶಿವಕುಮಾರ್​ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಿಬಿಐ ತನಿಖೆ ವಾಪಾಸ್​ ಪಡೆದುಕೊಳ್ಳಲು ರಾಜ್ಯ ಸರ್ಕಾರ​ ನಿರ್ಧರಿಸಿದ್ದು, ಈ ಸಂಬಂಧ…

Read More »
Back to top button