rahul gandhi

Top News

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಫೆ.1ಕ್ಕೆ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಮಹತ್ವದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ.…

Read More »
ರಾಜಕೀಯ

ಮತಗಳವು ಪ್ರಕರಣದ ಹೊಣೆಗಾರರು ಜೈಲಿಗೆ: ಸಚಿವ ಪ್ರಿಯಾಂಕ್​​ ಖರ್ಗೆ

ಕಲಬುರಗಿ: ಮತಗಳವು ವಿಚಾರದಲ್ಲಿ ನಾವು ಇಷ್ಟು ದಿನ ಹೇಳುತ್ತಿದ್ದ ವಿಷಯ ಎಸ್‌ಐಟಿ ತನಿಖೆಯಿಂದ ದೃಢಪಟ್ಟಿದೆ. ಹೀಗಾಗಿ ಹೊಣೆಗಾರರನ್ನು ಜೈಲಿಗೆ ತಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.…

Read More »
ರಾಜಕೀಯ

ಜಾತಿಗಣತಿಗೆ ಸರ್ಕಾರ ಯಾವುದೇ ರೀತಿಯ ಸಿದ್ಧತೆ ಮಾಡಿಕೊಂಡಿಲ್ಲ- ಆರ್ ಅಶೋಕ್

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರಕಾರದ ಜಾತಿಗಣತಿ ಸಂಸದ ರಾಹುಲ್ ಗಾಂಧಿ ಅವರಂತೆ ಗೊಂದಲ, ಅಯೋಮಯ ಮತ್ತು ಅಜ್ಞಾನದಿಂದ ಕೂಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.…

Read More »
ರಾಜಕೀಯ

ಖಾಲಿ ಡಬ್ಬ ಸದಾ ಹೆಚ್ಚು ಶಬ್ದ ಮಾಡುತ್ತದೆ; ಖೂಬಾ ವಿರುದ್ಧ ಖಂಡ್ರೆ ವಾಗ್ದಾಳಿ

ಬೀದರ್​: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ನೀಡಿರುವ ಹೇಳಿಕೆ ಖಂಡನೀಯ ಎಂದು ಜಿಲ್ಲಾ ಉಸ್ತುವಾರಿ…

Read More »
Top News

ಮತದಾರರ ಅಧಿಕಾರ ಯಾತ್ರೆಯಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ ..!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ಸಂಸದ ನಾಯಕ ರಾಹುಲ್‌ ಗಾಂಧಿ ಅವರು ಕೈಗೊಂಡಿರುವ ಮತದಾರರ ಅಧಿಕಾರ ಯಾತ್ರೆಯಲ್ಲಿ ಭಾಗವಹಿಸಲು ಬಿಹಾರಕ್ಕೆ ತೆರಳಿದ್ದಾರೆ. ಉತ್ತರ ಪ್ರದೇಶದ ಗೋರಖ್‌ಪುರ ವಿಮಾನ…

Read More »
ರಾಜಕೀಯ

ಆ.5 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಬೃಹತ್‌ ಪ್ರತಿಭಟನೆ

ಬೆಂಗಳೂರು: ಬಿಜೆಪಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆಸಿದೆ ಹಾಗೂ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿ ಆಗಸ್ಟ್ 5 ರಂದು ಬೆಂಗಳೂರಿನ ಫ್ರೀಡಂ…

Read More »
Top News

ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 02 : ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
Top News

ರಾಹುಲ್​ ಗಾಂಧಿಗೆ ಸುಪ್ರೀಂ ಕೋರ್ಟ್​ನಿಂದ ತೀವ್ರ ತರಾಟೆ..!

ಇನ್ಮುಂದೆ ವೀರ್​ ಸಾವರ್ಕರ್​​ ವಿರುದ್ದ ಮಾತನಾಡಿದರೆ ಸ್ವಯಂ ದೂರು ದಾಖಲಿಸುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್​ನಿಂದ ರಾಹುಲ್​ ಗಾಂಧಿಗೆ  ಛಡಿಯೇಟು. ವೀರ್​ ಸಾವರ್ಕರ್​ ವಿರುದ್ದ ಹೇಳಿಕೆ ನೀಡಿರುವ ವಿರೋಧ…

Read More »
Top News

ಮೋದಿ ಬೆಂಬಲಕ್ಕೆ ನಿಂತ ವಿಪಕ್ಷ ನಾಯಕ ರಾಹುಲ್​ ಗಾಂಧಿ

ಪಹಲ್ಗಾಮ್​ ದಾಳಿಯ ಕುರಿತಾಗಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದು ವಿಪಕ್ಷ ನಾಯಕ ರಾಹುಲ್​ ಗಾಂಧಿ ಹೇಳಿದ್ದಾರೆ. ಪಹಲ್ಗಾಮ್​ನಲ್ಲಿ ನಡೆದ ಉಗ್ರರ…

Read More »
#Exclusive News

ಭಯೋತ್ಪಾದಕ ದಾಳಿಯ ಹೊಣೆಗಾರರು ಯಾರು..?

ಜಮ್ಮು & ಕಾಶ್ಮೀರ್​ದ ಪಹಲ್ಗಾಮ್​ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಯಲ್ಲಿ 28 ಜನರ ದಾರುಣ ಸಾವಾಗಿದೆ..ಈ ಭಯೋತ್ಪಾದಕ ದಾಳಿಯ ಹೊಣೆಗಾರ ರಾಹುಲ್​ ಗಾಂಧಿ ಎಂದು ಬಿಜೆಪಿ ಪೊಸ್ಟ್​…

Read More »
ರಾಜಕೀಯ

ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿಗೆ ED ಬಿಗ್​ ಶಾಕ್​..!

ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್​ ನೀಡಿದೆ.ನೋಟಿಸ್​ ಬೆನ್ನಲ್ಲೇ ಚಾರ್ಜ್‌ಶೀಟ್‌…

Read More »
ರಾಜಕೀಯ

ಯಾರು ಕೆಲಸದಲ್ಲಿ ಸಹಾಯ ಮಾಡುವುದಿಲ್ಲವೋ ಅವರು ವಿಶ್ರಾಂತಿ ಪಡೆಯಲಿ

ಅಹ್ಮದಾಬಾದ್​: ಸಂಘಟನೆಯ ರಚನೆಯಲ್ಲಿ ಜಿಲ್ಲಾಧ್ಯಕ್ಷರ ಪಾತ್ರ ಮುಖ್ಯವಾಗಲಿದೆ. ಆದ್ದರಿಂದ, ಅವರ ನೇಮಕಾತಿಯನ್ನು ಎಐಸಿಸಿ ಮಾರ್ಗಸೂಚಿಗಳ ಪ್ರಕಾರ ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

Read More »
ರಾಜಕೀಯ

ರಾಹುಲ್​ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಸದ್ಯ ದೆಹಲಿ ಪ್ರವಾಸದಲ್ಲಿರುವ ಅವರು ನವದೆಹಲಿಯ ಸೋನಿಯಾ…

Read More »
ರಾಜಕೀಯ

ಮೋದಿಯವರೇ ಟೆಂಡರ್ ಕ್ಯಾನ್ಸಲ್ ಮಾಡಿ..

ನವದೆಹಲಿ: ಕೇರಳ, ಗುಜರಾತ್ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿಯಲ್ಲಿ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ಟೆಂಡರ್‌ಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More »
ದೇಶ/ವಿದೇಶ

26ನೇ ಮುಖ್ಯ ಚುನಾವಣ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ:  ದೇಶದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್  ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ…

Read More »
Freedom TV

26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ:  ದೇಶದ 26ನೇ ಮುಖ್ಯ ಚುನಾವಣಾಧಿಕಾರಿಯಾಗಿ ಜ್ಞಾನೇಶ್ ಕುಮಾರ್  ಅವರು ನೇಮಕವಾಗಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ ಅಧಿಕಾರಿಯ ಆಯ್ಕೆ…

Read More »
#Exclusive News

ದೆಹಲಿ ಚುನಾವಣೆ ; ಅಖಾಡಕ್ಕಿಳಿದ ರಾಹುಲ್​ ಗಾಂಧಿ..!

ನವದೆಹಲಿ  : ದಿಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸೀಲಾಂಪುರದಲ್ಲಿ ಬಹಿರಂಗ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಮ್ಮ ಸಾರ್ವಜನಿಕ ಭಾಷಣದಲ್ಲಿ ಪ್ರಧಾನಿ ನರೇಂದ್ರ…

Read More »
#Exclusive News

ರಾಹುಲ್ ಗಾಂಧಿಗೆ ಪುಣೆ ಕೋರ್ಟ್​ನಿಂದ ಜಾಮೀನು ..!

ನವದೆಹಲಿ : ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಪುಣೆಯ ವಿಶೇಷ ನ್ಯಾಯಾಲಯವು ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್…

Read More »
#Exclusive News

ಕೆಲವರು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ವಿಷವನ್ನು ಬಿತ್ತುತ್ತಿದ್ದಾರೆ ; ನರೇಂದ್ರ ಮೋದಿ

ದೆಹಲಿ : ಜಾತಿ ಗಣತಿಗೆ ಆಗ್ರಹದ ನಡುವೆಯೇ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮೀಣ ಭಾರತ ಮಹೋತ್ಸವದಲ್ಲಿ…

Read More »
#Exclusive News

ಮನಮೋಹನ್‌ಸಿಂಗ್ ಅವರಿಗೆ ರಾಹುಲ್ ಗಾಂಧಿ ಅವಮಾನ ಮಾಡ್ತಿದ್ದಾರೆ ; ಅಮಿತ್ ಮಾಳವೀಯ

ನವದೆಹಲಿ : ದಿ. ಮನಮೋಹನ್ ಸಿಂಗ್ ವಿಚಾರವಾಗಿ ಪರಸ್ಪರ ರಾಜಕೀಯ ಕೆಸರೆರಚಾಟ ಮುಂದುವರೆದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಸ್ಥಿ ವಿಸರ್ಜನೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ…

Read More »
#Exclusive News

ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ, ಜಾಗತಿಕ ಭಾರತದ ಶಿಲ್ಪಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ನಮನ

ನವದೆಹಲಿ/ಬೆಂಗಳೂರು: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ…

Read More »
#Exclusive News

ಬೆಳಗಾವಿಯಲ್ಲಿ ‘ಗಾಂಧಿ ಭಾರತ’ ಶತಮಾನೋತ್ಸವ ಅಧಿವೇಶನ

ಬೆಳಗಾವಿ : ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ. ಎಐಸಿಸಿ…

Read More »
#Exclusive News

ಜಾತಿ ಗಣತಿ ಹೇಳಿಕೆಗೆ ಸಂಬಂಧಿಸಿದಂತೆ ಬರೇಲಿ ಕೋರ್ಟ್ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ

ನವದೆಹಲಿ: ಈ ವರ್ಷ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ‘ಜಾತಿ ಗಣತಿ’ ಮತ್ತು ಆರ್ಥಿಕ ಸಮೀಕ್ಷೆಯ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್…

Read More »
#Exclusive News

ಮಹಾರಾಷ್ಟ್ರ-ಹರಿಯಾಣ ಬಿಜೆಪಿ ಗೆಲುವಿನ ಹಿಂದೆ ಮೋದಿ ಅಲೆ…..

ಪ್ರತಿಪಕ್ಷಗಳು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಮಾಡಿರುವ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಎರಡೂ ರಾಜ್ಯದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿಯೂ ಆಗಿದ್ದಾರೆ. ಸಂವಿಧಾನ ಮತ್ತು ಮೀಸಲಾತಿ ವಿಚಾರವಾಗಿ…

Read More »
#Exclusive News

ಸಂಸದರನ್ನ ತಳ್ಳಿದ್ರು ಎಂದು ರಾಹುಲ್ ಗಾಂಧಿ ಮೇಲೆ ಆರೋಪ

ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯಗಳಾಗಿದ್ದು, ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ. ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ…

Read More »
#Exclusive News

ಒಂದು ರಾಷ್ಟ್ರ, ಒಂದು ಚುನಾವಣೆ ; ನಮ್ಮ ರಾಷ್ಟ್ರದ ಫೆಡರಲಿಸಂಗೆ ವಿರುದ್ಧವಾಗಿದೆ ; ಪ್ರಿಯಾಂಕಾ ಗಾಂಧಿ

ನವದೆಹಲಿ: ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಂಡನೆಯಾದ ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯನ್ನು ಟೀಕಿಸಿದ್ದು, ಇದು ಭಾರತದ ಒಕ್ಕೂಟದ…

Read More »
#Exclusive News

ನಿನ್ನೆ ಪ್ಯಾಲೆಸ್ತೀನ್.. ಇಂದು ಬಾಂಗ್ಲಾದೇಶ.. ಪ್ರಿಯಾಂಕಾ ಗಾಂಧಿಯ ದಿನಕ್ಕೊಂದು ಬ್ಯಾಗ್, ದಿನಕ್ಕೊಂದು ಬರಹ

ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆಯಷ್ಟೇ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ನ್ನು ಸಂಸತ್ತಿಗೆ ತೆಗೆದುಕೊಂಡು ಬಂದಿದ್ದರಿಂದ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಆದರೆ ಇಂದು ಬಾಂಗ್ಲಾದೇಶದಲ್ಲಿರುವ ಹಿಂದೂ ಹಾಗೂ…

Read More »
#Exclusive News

ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ನೊಂದಿಗೆ ಸಂಸತ್ತಿಗೆಎಂಟ್ರಿ ಕೊಟ್ಟ ಪ್ರಿಯಾಂಕಾ ಗಾಂಧಿ

ನವದೆಹಲಿ :  ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್…

Read More »
#Exclusive News

‘ಸಂವಿಧಾನವು ಆರ್‌ಎಸ್ ಎಸ್‌ನ ನಿಯಮಗಳ ಪುಸ್ತಕವಲ್ಲ’ : ಪ್ರಿಯಾಂಕಾ ಗಾಂಧಿ

ನವದೆಹಲಿ: ‘ಸಂವಿಧಾನವು ಆರ್‌ಎಸ್ ಎಸ್‌ನ ನಿಯಮಗಳ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದ್ದರೆ ಈಗಾಗಲೇ…

Read More »
Top News

ಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾಹನ ತಡೆದ ಪೊಲೀಸರು

ಘಾಜಿಯಾಬಾದ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ವಾಹನವನ್ನು ಘಾಜಿಪುರ ಗಡಿಯಲ್ಲಿ ತಡೆಹಿಡಿಯಲಾಗಿದೆ. ಇಬ್ಬರೂ ನವದೆಹಲಿಯಿಂದ…

Read More »
Top News

ಸಂಸತ್‌ ಚಳಿಗಾಲದ ಅಧಿವೇಶನ – ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತನ್ನು ಅಗೌರವಿಸುತ್ತಾರೆ ಕಾಂಗ್ರೆಸ್​​​ಗೆ : ಮೋದಿ ವಾಗ್ದಾಳಿ

ನವದೆಹಲಿ: ಜನರಿಂದ ಪದೇ ಪದೇ ತಿರಸ್ಕರಿಸಲ್ಪಟ್ಟವರು ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಅಗೌರವಿಸುತ್ತಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ…

Read More »
#Exclusive News

ವಯನಾಡಲ್ಲಿ ಪ್ರಚಾರ ಆರಂಭಿಸಿದ ಪ್ರಿಯಾಂಕಾ ಗಾಂಧಿ

ವಯನಾಡು : ವಯನಾಡು ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸೋಮವಾರ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಪ್ರಿಯಾಂಕಾ…

Read More »
#Exclusive News

ಕಾಂಗ್ರೆಸ್ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರಾಗಿ   2 ವರ್ಷ ಪೂರೈಸಿದ್ದಾರೆ. ಈ ನಿಮಿತ್ತ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ…

Read More »
#Exclusive News

ವಯನಾಡು ಲೋಕಸಭಾ ಚುನಾವಣೆಗೆ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ!

 ನವದೆಹಲಿ: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್‌ಡೆಮಾಕ್ರಟಿಕ್‌ ಫ್ರಂಟ್  ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23ರ ಬುಧವಾರ ನಾಮಪತ್ರ …

Read More »
#Exclusive News

ವಿ.ಡಿಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್​

ಪುಣೆ ಅಕ್ಟೋಬರ್ 05: ವಿನಾಯಕ ದಾಮೋದರ್ ಸಾವರ್ಕರ್  ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More »
#Exclusive News

ಹರಿಯಾಣ ಮತದಾನ; ಯಾರಿಗೆ ವರದಾನ..?

2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗುವುದರ ಜತೆಯಲ್ಲೇ ಹರ್ಯಾಣ ದಲ್ಲೂ ಮೋದಿ ಅಲೆ ಭಾರೀ ಪ್ರಭಾವ ಬೀರಿತ್ತು. ಪರಿಣಾಮ ರಾಜ್ಯದಲ್ಲೂ ಕಮಲ ಅರಳಿ, ಬರೋಬ್ಬರಿ…

Read More »
#Exclusive News

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದು ಸವಾಲು

ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ. ಕರ್ನಾಟಕ…

Read More »
#Exclusive News

ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ:ಶಾಸಕ ಸಂಜಯ್ ಗಾಯಕ್‌ವಾಡ್

ಮುಂಬೈ: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್‌ವಾಡ್ ವಿವಾದಾತ್ಮಕ…

Read More »
#Exclusive News

ವಿದೇಶದಲ್ಲಿ ರಾಹುಲ್ ಗಾಂಧಿ ಹೇಳಿಕೆ ಅಪ್ರಬುದ್ಧ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

_ ನೀಡುವ ಮೂಲಕ ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದ್ದಾರೆ. ಕಾಂಗ್ರೆಸ್ ಎಂದೆಂದಿಗೂ ಮೀಸಲಾತಿ, ಸಾಮಾಜಿಕ ನ್ಯಾಯ ವಿರೋಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

Read More »
#Exclusive News

ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ…..

ಸಿಎಂ ಖುರ್ಚಿ ಚರ್ಚೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ ಮತ್ತೊಂದು ಪತ್ರ. ಸಿದ್ದರಾಮಯ್ಯ ಪರ ಬಣದಿಂದ ರಾಹುಲ್ ಗಾಂಧಿಗೆ ಪತ್ರ. ಸಿದ್ದರಾಮಯ್ಯ ಮುಡಾ ಪ್ರಕರಣ ನ್ಯಾಯಾಲಯದಲ್ಲಿ…

Read More »
ರಾಜಕೀಯ

‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಸಮಾರೋಪ

ಮುಂಬೈ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಅಂಗವಾಗಿ ಸಮಾರೋಪ ಸಮಾರಂಭ ಮುಂಬೈನಲ್ಲಿ ಜರುಗಿತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,…

Read More »
ರಾಜಕೀಯ

ಬೆಂಗಳೂರಿನಲ್ಲಿ ನೀರಿಲ್ಲ…ಕರಿಮಣಿ ಮಾಲೀಕನಾಗುವ ಭಾಗ್ಯವಿಲ್ಲ: ಯಾರು ಹೆಣ್ಣು ಕೊಡ್ತಿಲ್ಲ!

ಸಿಲಿಕಾನ್ ಸಿಟಿಯಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಈ ಹಿನ್ನೆಲೆ ಇದೀಗ ಟ್ವೀಟರ್ ಪೋಸ್ಟ್ ಒಂದು ಸಖತ್ ಸದ್ದು ಮಾಡ್ತಾ ಇದೆ. ಮದುವೆಗೆ ಹೆಣ್ಣು ಕೊಡ್ತಿಲ್ಲ ಅಂತ…

Read More »
#Exclusive News

ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ; ಯಶ್ವಂತ ಗುರೂಜಿ ಸ್ಫೋಟಕ ಭವಿಷ್ಯ

ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.ಬಿಜೆಪಿ ಮೋದಿಯೇ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿದೆ. ಭರ್ಜರಿ ಪ್ರಚಾರ ಮಾಡುತ್ತಿದೆ.ಅದ್ರೆ ಇದೇ ಹೊತ್ತಲ್ಲಿ ಅವರ ಕನಸಿಗೆ ಎಳ್ಳುನೀರು ಬಿಡುವಂತಹ ಭವಿಷ್ಯ…

Read More »
Top News

Shivarajkumar: ನಾನು ರಾಹುಲ್ ಗಾಂಧಿ ಅಭಿಮಾನಿ – ನಟ ಶಿವಣ್ಣ

ನಾನು ರಾಹುಲ್ ಗಾಂಧಿಯ ಅಭಿಮಾನಿ.. ರಾಹುಲ್ ಗಾಂಧಿಯನ್ನು ನೋಡಬೇಕು.. ಭೇಟಿ ಮಾಡಬೇಕು ಎಂಬ ಆಸೆಯಿದೆ. ಭಾರತ್ ಜೋಡೋ ಯಾತ್ರೆಯಿಂದ ನಾನು ಪ್ರೇರಿತನಾಗಿದ್ದೇನೆ. ನನಗೆ ಫಿಟ್​ನೆಸ್​ ಎಂದರೇ ತುಂಬಾ…

Read More »
Top News

Rahul Gandhi; ಬದಲಾದ ಸಮೀಕರಣ – ತೆಲಂಗಾಣದಿಂದ ರಾಹುಲ್ ಸ್ಪರ್ಧೆ!

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿ ಇವೆ. ರಾಜಕೀಯ ಸಮೀಕರಣಗಳು ಸಹಜವಾಗಿಯೇ ಬದಲಾಗುತ್ತಿವೆ. ಕಾಂಗ್ರೆಸ್ ಟಾಪ್ ಲೀಡರ್ ರಾಹುಲ್ ಗಾಂಧಿ (Rahul Gandhi) ಈ…

Read More »
Freedom TV

Nyay Yatra: ಕೈ ಜೋಡಿಸಿದ ರಾಹುಲ್ ಗಾಂಧಿ-ಅಖಿಲೇಶ್ ಯಾದವ್

ಆಗ್ರಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಜೊತೆಗೂಡಿ ಸ್ಪರ್ಧೆ ಮಾಡುವ ವಿಚಾರವಾಗಿ ವಿರೋಧ ಪಕ್ಷಗಳೆಲ್ಲಾ ತೀವ್ರ ಕಸರತ್ತು ಮಾಡುತ್ತಿವೆ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್-ಸಮಾಜವಾದಿ ಪಕ್ಷದ ಮಧ್ಯೆ ಸೀಟು…

Read More »
ಸುದ್ದಿ

I N D I A ಒಕ್ಕೂಟ ಒಡೆದಿದ್ದೇ ರಾಹುಲ್!

I N D I A ಒಕ್ಕೂಟ ಛಿದ್ರವಾಗುತ್ತಿರುವುದರಲ್ಲಿ ಬಿಜೆಪಿ ಷಡ್ಯಂತ್ರ ಏನಿಲ್ಲ. ರಾಹುಲ್ ಗಾಂಧಿ ಪ್ರಬುದ್ಧತೆಗೆ ಬೇಸತ್ತು ಅವರವರೇ ಬಿಟ್ಟು ಬರ್ತಾ ಇದ್ದಾರೆ ಅಷ್ಟೇ ಎಂದು…

Read More »
ರಾಜಕೀಯ

ರಾಹುಲ್, ಸಿದ್ದು, ಡಿಕೆಶಿಗೆ ಕೋರ್ಟ್ ಸಮನ್ಸ್!

ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು ರಾಹುಲ್ ಗಾಂಧಿಗೆ…

Read More »
ಜಿಲ್ಲೆ

ಭಾವುಕರಾಗಿ ರಾಯ್‌ ಬರೇಲಿ ಕ್ಷೇತ್ರದ ಜನತೆಗೆ ಪತ್ರ ಬರೆದ ಸೋನಿಯಾ ಗಾಂಧಿ

ದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿ ಇಳಿಯುತ್ತಿಲ್ಲ. ಬದಲಾಗಿ ರಾಜಸ್ಥಾನದಿಂದ ಅವರು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದು, ಜೈಪುರದಲ್ಲಿ ನಾಮಪತ್ರ ಕೂಡ…

Read More »
ರಾಜಕೀಯ

ರಾಹುಲ್​ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ ; ಕಾರಿನ ಹಿಂಬದಿಯ ಗಾಜು ಜಖಂ

ಪಟ್ನಾ : ಬಿಹಾರದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ಭಾರತ್​ ಜೋಡೋ ನ್ಯಾಯ್​ ಯಾತ್ರೆ ನಡೆಯುತ್ತಿದೆ. ಈ ವೇಳೆ ರಾಹುಲ್​ ಗಾಂಧಿ ಅವರು ಪ್ರಯಾಣಿಸುವ ಕಾರಿನ…

Read More »
ಜಿಲ್ಲೆ

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಬಳಿ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ

ಚಾಮರಾಜನಗರ: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅನುಮತಿ ನಿರಾಕರಿಸಿರುವ ಅಸ್ಸಾಂ ಸರ್ಕಾರ ಹಾಹು ಪಾದ ಯಾತ್ರೆ ವೇಳೆ ಹಲ್ಲೆ ನಡೆಸಿರುವ ಕಿಡಿಗೇಡಿಗಳ ಕೃತ್ಯವನ್ನು…

Read More »
ಜಿಲ್ಲೆ

ಮಾಲೂರು ಶಾಸಕ ಕೆವೈ ನಂಜೆಗೌಡ ಮನೆಯ ಇಡಿ ಶೋಧ ಕಾರ್ಯ

ಕೋಲಾರ : ಮಾಲೂರು ಶಾಸಕ ಕೆವೈ ನಂಜೆಗೌಡ ಮನೆಯ ಇಡಿ ಶೋಧ ಕಾರ್ಯ ನೆನ್ನೆ ರಾತ್ರಿ ಅಂತ್ಯ ವಾಗಿದ್ದು ಇಡಿ ದಾಳಿ ಕುರಿತು ಮಾಧ್ಯಗಳಿಗೆ ಪ್ರತಿಕ್ರೀಯೆ ನೀಡಿರುವ…

Read More »
ರಾಜಕೀಯ

ಅಕ್ರಮ ಹಣ ವರ್ಗಾವಣೆ ಕೇಸ್ ಇಡಿ ಚಾರ್ಜ್ ಶೀಟ್ ನಲ್ಲಿ ಪ್ರಿಯಾಂಕ ಹೆಸರು!

ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕ ಗಾಂಧಿ ಹೆಸರು ಅಕ್ರಮ ಹಣ ವರ್ಗಾವಣೆ ಕೇಸಿನಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಆರೋಪಿಯಾಗಿ ಅಲ್ಲದಿದ್ದರು ಶಸ್ತ್ರಾಸ್ತ್ರ…

Read More »
Top News

ರಾಹುಲ್ ಭಾರತ್ ನ್ಯಾಯ್ ಯಾತ್ರೆಲೋಕಸಭೆ ಗೆಲ್ಲಲು ಕಾಂಗ್ರೆಸ್ ಸ್ಟ್ರಾಟರ್ಜಿ..!

6200 ಕಿಲೋ ಮೀಟರ್ ಗಳು…3 ತಿಂಗಳ ಅವಧಿ.. 14 ರಾಜ್ಯಗಳು..85 ಜಿಲ್ಲೆಗಳು..ಜಿಗ್ ಜಿಗ್ ರೂಟ್ ಮ್ಯಾಪ್..ಇದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಂದು ಸುತ್ತಿಗೆ ನಡೆಸುತ್ತಿರುವ ಯಾತ್ರೆಯ…

Read More »
Back to top button