Tuesday, June 24, 2025
25.9 C
Bengaluru
Google search engine
LIVE
ಮನೆರಾಜಕೀಯಸಿ.ಎಂ. ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು; ಬಿ.ಕೆ.ಹರಿಪ್ರಸಾದ್

ಸಿ.ಎಂ. ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು; ಬಿ.ಕೆ.ಹರಿಪ್ರಸಾದ್

ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ನಿಮ್ಮ ಕಲಬುರಗಿಯಲ್ಲೆ ಇದ್ದಾರೆ.  ಏನೇ ಇದ್ದರೂ ಅವರನ್ನೇ ಕೇಳಿ ಅಂತಾ ಹರಿಪ್ರಸಾದ್ ಹೇಳಿದ್ದಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯಲ್ಲಿ ಚರ್ಚೆಗಳು ಗೊಂದಲಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಸಿಎಂ ಬದಲಾವಣೆ ಸೇರಿದಂತೆ ಎಲ್ಲಾ ಕೆಲಸಗಳನ್ನು ಹೈಕಮಾಂಡ್ ನೋಡಿಕೊಳ್ಳಲಿ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದರು

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments