Thursday, December 11, 2025
23.9 C
Bengaluru
Google search engine
LIVE
ಮನೆದೇಶ/ವಿದೇಶಕಂದಕ್ಕೆ ಉರುಳಿದ ಕಾರ್ಮಿಕರ ಟ್ರಕ್​​; 22 ಮಂದಿ ಸಾವು

ಕಂದಕ್ಕೆ ಉರುಳಿದ ಕಾರ್ಮಿಕರ ಟ್ರಕ್​​; 22 ಮಂದಿ ಸಾವು

ಅಂಜಾವ್​​​​​​: ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್​ವೊಂದು ಅರುಣಾಚಲ ಪ್ರದೇಶದ ಅಂಜಾವ್​​ ಜಿಲ್ಲೆಯ ಕಂದಕಕ್ಕೆ ಉರುಳಿ ಬಿದ್ದು. ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ..

ಬೆಟ್ಟದ ರಸ್ತೆಯಿಂದ ಟ್ರಕ್​​ ನಿಯಂತ್ರಣ ಕಳೆದುಕೊಂಡು ಸುಮಾರು 1000 ಅಡಿಗಳಷ್ಟು ಕಡಿದಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.. ಟಿನ್ಸುಕಿಯಾದ ಗೆಲಾಪುಖುರಿ ಟೀ ಎಸ್ಟೇಟ್​​ನ ಕಾರ್ಮಿಕರು ಕೆಲಸಕ್ಕಾಗಿ ಹಯುಲಿಯಾಂಗ್​ಗೆ ಪ್ರಯಾಣಿಸುತ್ತಿದ್ದಾಗ ಅವಘಡ ಸಂಭವಿಸಿದೆ.. ಘಟನಾ ಸ್ಥಳದಲ್ಲಿ ರಕ್ಷಂಆ ತಂಡಗಳು, ಸ್ಥಳೀಯ ಅಧಿಕಾರಿಗಳು ಹಾಗೂ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಚರಣೆ ನಡೆಸುತ್ತಿದ್ದು, ಮೃತ ದೇಹಗಳನ್ನು ಹೊರ ತೆಗೆಯುತ್ತಿದ್ದಾರೆ.. ಉಳಿದವರನ್ನ ಪತ್ತೆ ಹಚ್ಚಲು ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ..

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments