Tuesday, June 24, 2025
25.9 C
Bengaluru
Google search engine
LIVE
ಮನೆರಾಜ್ಯಉದಯಗಿರಿ ಕಲ್ಲು ತೋರಾಟ ಪ್ರಕರಣ; ಸಬ್ ಇನ್ಸ್ ಪೇಕ್ಟರ್ ವರ್ಗಾವಣೆ

ಉದಯಗಿರಿ ಕಲ್ಲು ತೋರಾಟ ಪ್ರಕರಣ; ಸಬ್ ಇನ್ಸ್ ಪೇಕ್ಟರ್ ವರ್ಗಾವಣೆ

ಮೈಸೂರು: ಉದಯಗಿರಿ ಕಲ್ಲು ತೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೇಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ನಗರದ ಪೋಲಿಸ್ ಅಟೋಮೇಷನ್ ಸೆಂಟರ್ ಗೆ ವರ್ಗಾವಣೆ ಮಾಡಿ ಪೋಲಿಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಪ್ರಕಟಿಸಿದ್ದಾರೆ.

ಗಲಾಟೆ ತಡೆಯಲು ಅವಕಾಶ ಇದ್ದರೂ ಕೂಡ ನಿರ್ಲಕ್ಷ್ಯ ವಹಿಸಿದ್ದರಿಂದ ಗಲಭೆ ನಡೆದಿದೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ರೂಪೇಶ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments