Monday, June 23, 2025
26.6 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಸಂತ್ರಸ್ತೆ ಕಿಡ್ನ್ಯಾಪ್​ ಕೇಸ್​​; ಭವಾನಿ ರೇವಣ್ಣಗೆ 'ಹೈ' ರಿಲೀಫ್

ಸಂತ್ರಸ್ತೆ ಕಿಡ್ನ್ಯಾಪ್​ ಕೇಸ್​​; ಭವಾನಿ ರೇವಣ್ಣಗೆ ‘ಹೈ’ ರಿಲೀಫ್

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಅಪರಹರಿಸಿರುವ ಆರೋಪ ಹೊತ್ತಿರುವ ಹೆಚ್​​ಡಿ ರೇವಣ್ಣ ಪತ್ನಿ ಭವಾನಿಗೆ, ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್​ ಷರತ್ತುಬದ್ಧ ಅನುಮತಿ ನೀಡಿದೆ.

ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಲಾಗಿತ್ತು. ಈಗ ಹೈಕೋರ್ಟ್​ ಷರತ್ತನ್ನು ಸಡಿಲಿಸಿದ್ದು, ಹಾಸನ ಮತ್ತು ಮೈಸೂರು ಜಿಲ್ಲೆಗೆ ಪ್ರವೇಶಿಸಬಹುದು ಎಂದಿದೆ. ಆದರೆ, ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀಟರ್ ಸುತ್ತಳತೆ ಪ್ರವೇಶಿಸುವಂತಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments