Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು

ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು

ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ ರಸ್ತೆ ಕೆಸರುಮಯವಾಗಿದ್ದು ಸಂಪೂರ್ಣ ರಸ್ತೆ ಗದ್ದೆಯಂತಾಗಿದೆ. ಹೀಗಾಗಿ ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕನಿಷ್ಟ ರಸ್ತೆ ಮಾಡಿಸದಿದ್ರೆ ಹೇಗೆ ಎಂದು ಕಿಡಿಕಾರಿದ್ದಾರೆ. ರಸ್ತೆ ಅಭಿವೃದ್ಧಿ ಮಾಡದಿದ್ರೆ, ಸಚಿವ ಶಿವರಾಜ್ ತಂಗಡಗಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments