Wednesday, August 20, 2025
18.3 C
Bengaluru
Google search engine
LIVE
ಮನೆ#Exclusive NewsTop Newsವಿಶ್ವನಾಥ್ ಅವರ ಪುತ್ರಿ ವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದ ಡಿ.ಕೆ.ಶಿವಕುಮಾರ್

ವಿಶ್ವನಾಥ್ ಅವರ ಪುತ್ರಿ ವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದ ಡಿ.ಕೆ.ಶಿವಕುಮಾರ್

ಬೆಂಗಳೂರು: ಖಾಸಗಿ ಹೋಟೆಲ್​​ನಲ್ಲಿ ಬುಧವಾರ ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಪಾಲ್ಗೊಂಡರು. ಸಚಿವ ಡಾ ಎಂ.ಸಿ.ಸುಧಾಕರ್, ಶಾಸಕ ಶರತ್ ಬಚ್ಚೇಗೌಡ ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಡಿಸಿಎಂ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ಒಟ್ಟಿಗೆ ಊಟ ಮಾಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments