Wednesday, June 25, 2025
26.8 C
Bengaluru
Google search engine
LIVE
ಮನೆ#Exclusive Newsವಿಜಯಪುರದಲ್ಲಿ ವಕ್ಫ್ ವಿವಾದ ; ಅಹೋರಾತ್ರಿ ಧರಣಿ, ಟೆಂಟ್​ನಲ್ಲೇ ರಾತ್ರಿ ಕಳೆದ ಯತ್ನಾಳ್ , ಶೋಭಾ...

ವಿಜಯಪುರದಲ್ಲಿ ವಕ್ಫ್ ವಿವಾದ ; ಅಹೋರಾತ್ರಿ ಧರಣಿ, ಟೆಂಟ್​ನಲ್ಲೇ ರಾತ್ರಿ ಕಳೆದ ಯತ್ನಾಳ್ , ಶೋಭಾ !

ವಿಜಯಪುರ: ರೈತರ ಪಹಣಿಯಿಂದ ವಕ್ಫ್​​ ಪದ​ ತೆಗೆದುಹಾಕುವಂತೆ ಆಗ್ರಹಿಸಿ ವಿಜಯಪುರ ಡಿಸಿ ಕಚೇರಿ ಬಳಿ ರೈತರಿಂದ ಅಹೋರಾತ್ರಿ ಧರಣಿ, ಪ್ರತಿಭಟನೆ ನಡೆಯುತ್ತಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಾಥ್​​ ನೀಡಿದ್ದಾರೆ. ಕೇಂದ್ರ ಸಚಿವೆಯೂ ಸೇರಿದಂತೆ ನೂರಾರು ರೈತರು, ಬಿಜೆಪಿ ಕಾರ್ಯಕರ್ತರು ಧರಣಿ ನಡೆಯುತ್ತಿರುವ ಪ್ರದೇಶದ ಟೆಂಟ್​ನಲ್ಲೇ ರಾತ್ರಿ ಕಳೆದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments