#Exclusive NewsTop Newsಸುದ್ದಿ

ವಿಜಯಪುರದಲ್ಲಿ ವಕ್ಫ್ ವಿವಾದ ; ಅಹೋರಾತ್ರಿ ಧರಣಿ, ಟೆಂಟ್​ನಲ್ಲೇ ರಾತ್ರಿ ಕಳೆದ ಯತ್ನಾಳ್ , ಶೋಭಾ !

ವಿಜಯಪುರ: ರೈತರ ಪಹಣಿಯಿಂದ ವಕ್ಫ್​​ ಪದ​ ತೆಗೆದುಹಾಕುವಂತೆ ಆಗ್ರಹಿಸಿ ವಿಜಯಪುರ ಡಿಸಿ ಕಚೇರಿ ಬಳಿ ರೈತರಿಂದ ಅಹೋರಾತ್ರಿ ಧರಣಿ, ಪ್ರತಿಭಟನೆ ನಡೆಯುತ್ತಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಾಥ್​​ ನೀಡಿದ್ದಾರೆ. ಕೇಂದ್ರ ಸಚಿವೆಯೂ ಸೇರಿದಂತೆ ನೂರಾರು ರೈತರು, ಬಿಜೆಪಿ ಕಾರ್ಯಕರ್ತರು ಧರಣಿ ನಡೆಯುತ್ತಿರುವ ಪ್ರದೇಶದ ಟೆಂಟ್​ನಲ್ಲೇ ರಾತ್ರಿ ಕಳೆದರು.

Comments (0)

Your email address will not be published. Required fields are marked *

Back to top button