Thursday, November 20, 2025
24.6 C
Bengaluru
Google search engine
LIVE
ಮನೆ#Exclusive NewsTop Newsಮಾರ್ಚ್ 22ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ; ಕರವೇ ನಾರಾಯಣಗೌಡ

ಮಾರ್ಚ್ 22ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ; ಕರವೇ ನಾರಾಯಣಗೌಡ

ಬೆಂಗಳೂರು: ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳು ಮಾರ್ಚ್ 22 ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಹೇಳಿದರು. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ಕೆಪಿಎಸ್ಸಿ ನಡೆಸುವ ಕೆಎಎಸ್ ಪರೀಕ್ಷೆ ಬರೆದು ಹೋರಾಟ ನಡೆಸುತ್ತಿರುವ ಸುಮಾರು 76,000 ಜನರ ಜೊತೆ ಒಂದು ತಿಂಗಳಿಂದ ಇದ್ದೇನೆ, ಮಾರ್ಚ್​ನಲ್ಲಿ ಪರೀಕ್ಷೆಗಳು ನಡೆಯುವ ಕಾರಣ ಬಂದ್ ಆಚರಿಸಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ, ಅವರು ವರ್ಷವಿಡೀ ಓದಿ ತಯಾರಿ ಮಾಡಿಕೊಂಡಿರುತ್ತಾರೆ, ಅವರು ಪರೀಕ್ಷೆಗೆ ಹೋಗದಂಥ ಸನ್ನಿವೇಶ ಸೃಷ್ಟಿಯಾದರೆ ಹೇಗೆ? ಎಂದು ನಾರಾಯಣಗೌಡ ಹೇಳಿದರು

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments