Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಗ್ಯಾರಂಟಿ ಯೋಜನೆಗಳನ್ನು ಜನ ಒಪ್ಪಿಕೊಂಡಿದ್ದಕ್ಕೆ, ಉಪಚುನಾವಣೆಯಲ್ಲಿ ನಾವು ಗೆದ್ದಿದ್ದು; ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳನ್ನು ಜನ ಒಪ್ಪಿಕೊಂಡಿದ್ದಕ್ಕೆ, ಉಪಚುನಾವಣೆಯಲ್ಲಿ ನಾವು ಗೆದ್ದಿದ್ದು; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾ ಅಧಿವೇಶನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಬಿಡುತ್ತದೆ, ಅಭಿವೃದ್ಧಿ ಕಾರ್ಯಗಳಿಗೆ ದುಡ್ಡಿಲ್ಲ, ಖಜಾನೆ ಬರಿದಾಗಿ ಹೋಗಿದೆ ಅಂತೆಲ್ಲ ಸರ್ಕಾರದ ವಿರುದ್ಧ ಅಪಪ್ರಚಾರವನ್ನು ಬಿಜೆಪಿ ನಾಯಕರು ಮಾಡಿದರು, ಆದರೆ ಜನ ಅವರ ಮಾತನ್ನು ನಂಬಲಿಲ್ಲ, ಅವರು ಹೇಳಿದ್ದೇ ನಿಜವಾಗಿದ್ದರೆ ಕಳೆದ ವರ್ಷ ನಡೆದ ಮೂರು ಉಪ ಚುನಾವಣೆಗಳನ್ನು ಬಿಜೆಪಿ ಅಥವಾ ಜೆಡಿಎಸ್ ಗೆಲ್ಲುತಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments